ವಾಮಂಜೂರು ವಿದ್ಯಾಜ್ಯೋತಿ ಶಾಲೆಯಲ್ಲಿ ಆರಂಭೋತ್ಸವ![]() ಶಾಲಾ ಮಕ್ಕಳಿಂದ ಭವ್ಯ ಮೆರವಣಿಗೆ ಕೈಕಂಬ: ವಾಮಂಜೂರಿನ ವಿದ್ಯಾಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ಅತಿ ವಿಜೃಂಭಣೆಯಿಂದ ಶಾಲಾ ಆರಂಭೋತ್ಸವ ಜರುಗಿತು. ಶಾಲಾ More... Latest News - Time Line
![]() ನಲ್ಕೆಮಾರ್ ಶಾಲೆಯಲ್ಲಿ ಬ್ಯಾಂಡ್ ವಾದ್ಯಗಳೊಂದಿಗೆ ವಿದ್ಯಾರ್ಥಿಗಳಿಗೆ ಸ್ವಾಗತಬಿ.ಸಿ.ರೋಡ್: ಬಂಟ್ವಾಳ ತಾಲೂಕಿನ ನಲ್ಕೆಮಾರಿನ ದ.ಕ.ಜಿ.ಪ. ಉನ್ನತೀಕರಿಸಿದ ಸರಿಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾರಂಬೋತ್ಸವ ಬುಧವಾರ ನಡೆಯಿತು. ಬ್ಯಾಂಡ್ ವಾದ್ಯಗಳೊಂದಿಗೆ ೧ರಿಂದ ೫ನೇ ತರಗತಿ More... ![]() ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ೨೦೨೩-೨೪ನೇ ಶೈಕ್ಷಣಿಕ ವರ್ಷದ ಶಾಲಾರಂಭವು ದಿನಾಂಕ ೩೧-೦೫-೨೦೨೩ರಂದು ಸಂಸ್ಥೆಯಂಸ್ಥಾಪಕ, ವಿವೇಕಾನಂದ ವಿದ್ಯಾವರ್ಧಕ ಸಂಘದಅಧ್ಯಕ್ಷರಾದಡಾ ಪ್ರಭಾಕರ್ More... ![]() ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವಅಡ್ಯನಡ್ಕ: ಇಲ್ಲಿನ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಮೇ ೩೧ರಂದು ಜರುಗಿತು.ಶಾಲಾ ಸಂಚಾಲಕಿ ಡಾ. ಅಶ್ವಿನಿ ಕೃಷ್ಣಮೂರ್ತಿ ಅವರು ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. More... ![]() ಗುರುಪುರ ಸರ್ಕಾರಿ ಶಾಲೆಯಲ್ಲಿ `ಪ್ರಾರಂಭೋತ್ಸವ’ಕೈಕಂಬ : ಗುರುಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಬುಧವಾರ ವಿಜೃಂಬಣೆಯಿಂದ ಶಾಲಾ ಪ್ರಾರಂಭೋತ್ಸವ ಜರುಗಿತು. ಅಧ್ಯಕ್ಷತೆ ವಹಿಸಿದ್ದ ಗುರುಪುರ ಪಂಚಾಯತ್ More... ![]() ಕಿನ್ನಿಕಂಬಳ ರೋಸಾ ಮಿಸ್ತಿಕಾ ಶಾಲೆ ಆರಂಭೋತ್ಸವಕೈಕಂಬ : ಗುರುಪುರ ಕಿನ್ನಿಕಂಬಳದ ರೋಸಾ ಮಿಸ್ತಿಕಾ ಶಾಲೆಯಲ್ಲಿ ೨೦೨೩-೨೪ನೇ ಸಾಲಿನ ಶೈಕ್ಷಣಿಕ ದಿನಚರಿಯ ಆರಂಭೋತ್ಸವ ಹಾಗೂ ಶೇ. ೧೦೦ ಫಲಿತಾಂಶ ತಂದು ಕೊಟ್ಟ ರೋಸಾ ಮಿಸ್ತಿಕಾ ಕನ್ನಡದ ಮಾಧ್ಯಮ ಶಾಲೆಯ More... ![]() ಪೊಳಲಿ ಕಲ್ಕುಟ ಕುಳ ಕೆರೆಯ ಹೊಳೆತ್ತುವ ಕಾರ್ಯಕ್ರಮಪೊಳಲಿ: ಶ್ರೀ ಕ್ಷೇ ಧ.ಗ್ರಾ.ಯೋ.ಬಿ.ಸಿ ಟ್ರೆಸ್ಟ್ (ರಿ) ಬಂಟ್ವಾಳದ ವತಿಯಿಂದ ಪೊಳಲಿಯ ಕಲ್ಕುಟ ಕುಳ ಕೆರೆಯ ಹೊಳೆತ್ತುವ ಕಾರ್ಯಕ್ರಮದ ಗುದ್ದಲಿ ಪೂಜೆಯನ್ನು ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ More... ![]() ಪುತ್ತೂರು ಜಿಲ್ಲಾ ಸಂಘಚಾಲಕ ಕೊಡ್ಮಣ್ ಕಾಂತಪ್ಪ ಶೆಟ್ಟಿ ಯವರಿಗೆ ನುಡಿ ನಮನಬಂಟ್ವಾಳ: ಫರಂಗಿಪೇಟಿಯ ವಿಜಯನಗರ ಶ್ರೀ ಆಂಜನೇಯ ದೇವಸ್ಥಾನ ನಿರ್ಮಾಣ ಸಮಿತಿ ವತಿಯಿಂದ ಪರಂಗಿಪೇಟೆ ವೀರಾಂಜನೇಯ ವ್ಯಾಯಾಮ ಶಾಲಾ ವಠಾರದಲ್ಲಿ ಪುತ್ತೂರು ಜಿಲ್ಲಾ ಸಂಘಚಾಲಕ ಕೊಡ್ಮಣ್ ಕಾಂತಪ್ಪ More... ![]() ಜನ ಅಪೇಕ್ಷೆ ಪಡುವವರೇ ನಾಯಕರಾಗಬೇಕು: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕಚೇರಿ ಉದ್ಘಾಟಿಸಿ ಡಾ. ಪ್ರಭಾಕರ ಭಟ್ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಶಾಸಕರ ಕಚೇರಿ ಉದ್ಘಾಟನೆ ಬಿ.ಸಿ.ರೋಡಿನಲ್ಲಿ ಸೋಮವಾರ ನಡೆಯಿತು. ಈ ಸಂದರ್ಭ ಹಿರಿಯ ಆರೆಸ್ಸೆಸ್ ಮುಖಂಡ ಹಾಗೂ ಪುತ್ತೂರು ವಿವೇಕಾನಂದ More... ![]() ಮಂಗಳೂರು ಉತ್ತರದ ಶಾಸಕಡಾ. ಭರತ್ ಶೆಟ್ಟಿ ವಿಜಯೋತ್ಸವ ಕೈಕಂಬ: ಮಂಗಳೂರು ನಗರ ಉತ್ತರ ಕ್ಷೇತ್ರದಿಂದ ೩೨,೯೨೨ ಮತಗಳ ಅಂತರದಿಂದ ೨ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಅವರು ಭಾನುವಾರ More... ![]() ಉಳಾಯಿಬೆಟ್ಟು : ಶಾಲಾ ಮಕ್ಕಳಿಗೆಉಚಿತ ಬರೆಯುವ ಪುಸ್ತಕ ವಿತರಣೆಕೈಕಂಬ : ಉಳಾಯಿಬೆಟ್ಟಿನ ಶ್ರೀ ಮಾಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್(ರಿ) ಮತ್ತು ಲಯನ್ಸ್ ಕ್ಲಬ್ ಮಂಗಳೂರು ಕಾವೂರು ಇವರ ಆಶ್ರಯದಲ್ಲಿ ದಿ. ದಾಮೋದರ ಶೆಟ್ಟಿ ಕಡಂಬಿಲಗುತ್ತು, ದಿ. ಹೇಮಾವತಿ ದಾಮೋದರ More... ![]() ಪೆರ್ಮಂಕಿ ಪ್ರೀತಿ ಗೇಮ್ಸ್ ಕ್ಲಬ್(ರಿ)ಮಾಜಿ ಶಾಸಕ ದಿ. ಶಿವರಾವ್ ಸ್ಮರಣಾರ್ಥ ಪುಸ್ತಕ ವಿತರಣೆ ಕೈಕಂಬ : ಉಳಾಯಿಬೆಟ್ಟಿನ ಪೆರ್ಮಂಕಿ ಪ್ರೀತಿ ಗೇಮ್ಸ್ ಕ್ಲಬ್(ರಿ) ಇದರ ಆಶ್ರಯದಲ್ಲಿ ಭಾನುವಾರ(ಮೇ. ೨೮) ಕ್ಲಬ್ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ More... ![]() ಖೇಲೋ ಇಂಡಿಯಾ ಯುನಿರ್ವಸಿಟಿ ಗೇಮ್ಸ್ 2022 ಆಳ್ವಾಸ್ನ 37 ಕ್ರೀಡಾಪಟುಗಳು ಆಯ್ಕೆಮೂಡುಬಿದಿರೆ: ಉತ್ತರ ಪ್ರದೇಶದ ಲಕ್ನೋದ ಗುರು ಗೋಬಿಂದ್ ಸಿಂಗ್ ಸ್ಫೋರ್ಟ್ಸ್ ಕಾಲೇಜು ಕ್ರೀಡಾಂಗಣದಲ್ಲಿ ಮೇ 29 ರಿಂದ ಮೇ 31ರವರೆಗೆ ನಡೆಯುವ ಖೇಲೋ ಇಂಡಿಯಾ ಯುನಿರ್ವಸಿಟಿ ಗೇಮ್ಸ್ 2022ಕ್ಕೆ ಆಳ್ವಾಸ್ನ More...
ಬಂಟ್ವಾಳ: ಇಲ್ಲಿನ ಫರಂಗಿಪೇಟೆಯ ಲೆವೆಲ್ಕ್ರಾಂಸಿಂಗ್ ಸಂಪರ್ಕ ರಸ್ತೆಯ ಬಳಿ ರೈಲ್ವೇ ಹಳಿಯ ದುರಸ್ತಿಯ ಹಿನ್ನಲೆಯಲ್ಲಿ ತಾತ್ಕಲಿಕವಾಗಿ ರಸ್ತೆ ಮುಚ್ಚಲಾಗಿದೆ ಎಂದು ಸೂಚನಾ ...
|
|
|