ಕಟೀಲು ಹಗಲು ರಥೋತ್ಸವ![]() ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಕಟೀಲು ಇದರ ಹಗಲು ರಥೋತ್ಸವವು ೧೯ ರಂದು ಸೋಮವಾರ ನಡೆಯಿತು. More... Latest News - Time Line
![]() ಕಬಡ್ಡಿ ಪಂದ್ಯಾಟ ಹಿಂದುತ್ವ ಎಂದರೆ ರಾಷ್ಟ್ರಪ್ರೇಮದ ಸಂಕೇತ: ಅಡ್ಯಂತಾಯಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಸಮೀಪದ ಗಾಣದಪಡ್ಪು ಮೈದಾನದಲ್ಲಿ ಹಿಂದೂ ಜಾಗರಣ ವೇದಿಕೆ ಮತ್ತು ಹಿಂದೂ ಯುವವಾಹಿನಿ ವತಿಯಿಂದ 17 ರಂದು ಶನಿವಾರ ರಾತ್ರಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ More... ![]() ಮೂಡುಬಿದಿರೆ ವಲಯ ಗ್ಯಾರೇಜ್ ಮಾಲಕರ ಸಂಘ ಉದ್ಘಾಟನೆಮೂಡುಬಿದಿರೆ: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಇದರ ಮೂಡುಬಿದಿರೆ ವಲಯದ ಸಂಘ ಉದ್ಘಾಟನೆ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಸಮಾಜಮಂದಿರದಲ್ಲಿ ಭಾನುವಾರ ಜರುಗಿತು.ಮಾಜಿ ಸಚಿವ More... ![]() ಮೂಡುಬಿದಿರೆ: ರಕ್ತದಾನ, ಆರೋಗ್ಯ ಶಿಬಿರಮೂಡುಬಿದಿರೆ ಸಮಾಜ ಮಂದಿರದ ಮೀಟಿಂಗ್ ಹಾಲ್ನಲ್ಲಿ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ, ಮೂಡುಬಿದಿರೆ ವಲಯ, ಭಂಡಾರಿ ಸಮಾಜ ಸೇವಾ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ More... ![]() ಶ್ರೀ ಮಹಮ್ಮಾಯಿ ಕ್ಷೇತ್ರ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆಬಡಗಬೆಳ್ಳೂರು : ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಮಹಮ್ಮಾಯಿ ಕ್ಷೇತ್ರ ಬಡಗಬೆಳ್ಳೂರು ಇದರ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆಯು ಕ್ಷೇತ್ರದ ವಠಾರದಲ್ಲಿ ನಡೆಯಿತು.ಬೆಳ್ಳೂರು More... ![]() ಜಿಲ್ಲಾ ಕಂಬಳ ಸಮಿತಿ ಮಹಾಸಭೆ ಕಂಬಳ ನಿಯಮ ರೂಪಿಸಲು ತಜ್ಞರ ಸಮಿತಿ ರಚನೆಮೂಡುಬಿದಿರೆ: ಕಂಬಳದಲ್ಲಿ ಶಿಸ್ತಿನ ಚೌಕಟ್ಟು, ನಿಯಮಗಳನ್ನು ರೂಪಿಸಲು ಬಾಸ್ಕರ್ ಕೋಟ್ಯಾನ್ ನೇತೃತ್ವದಲ್ಲಿ ಕಂಬಳದ ವ್ಯವಸ್ಥಾಪಕರು, ಕೋಣಗಳ ಯಜಮಾನರು ಸೇರಿತೆ 15 ಮಂದಿಯನ್ನು ಒಳಗೊಂಡ ಸಮಿತಿಯನ್ನು More... ![]() ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ 19 ತಡೆಯಲು ಸಹಕರಿಸಿ- ಮುಖ್ಯಾಧಿಕಾರಿ ಡಿ ಶೇಖರ್.ಶ್ರೀನಿವಾಸಪುರ : ಕಡ್ಡಾಯವಾಗಿ ಮಾಸ್ಕ್ ಧರಸಿ ಕೋವಿಡ್ -19 ತಡೆಗಟ್ಟಲು ಸಾರ್ವಜನಿಕರ ಸಹಕಾರ ಬಹಳ ಅಗತ್ಯವಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಡಿ. ಶೇಖರ್ ರೆಡ್ಡಿ ತಿಳಿಸಿದರು . ಪಟ್ಟಣದ ಸಂತೇ ಮೈದಾನದಲ್ಲಿ More... ![]() ಕೊಯಿಲ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವಬಂಟ್ವಾಳ : ತಾಲೂಕಿನ ಕೊಯಿಲ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಶುಕ್ರವಾರ ರಾತ್ರಿ ದೇವರ ಬಲಿ ಉತ್ಸವ ನಡೆಯಿತು. ದೇವಳದ ತಂತ್ರಿ ವಾಮಂಜೂರು More... ![]() ಕಕ್ಯಪದವು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ,ರಸ್ತೆ ಉದ್ಘಾಟನೆಬಂಟ್ವಾಳ : ಬಂಟ್ವಾಳ ತಾಲೂಕಿನ ಉಳಿ ಗ್ರಾ.ಪಂ.ನ ಕಕ್ಯಪದವು ಡಾ.ಬಿ ಆರ್. ಅಂಬೇಡ್ಕರ್ ಯುವಕ ಸಂಘ ಇದರ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೦ನೇ ಜನ್ಮದಿನಾಚರಣೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ More... ![]() ಮಲಾಡ್ ಮಾರ್ವೇಯ ಚೌಕ್ಸಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕಾ ಕೇಂದ್ರ ಆರಂಭಮುಂಬಯಿ: ಮಲಾಡ್ ಪಶ್ಚಿಮದ ಮಾರ್ವೇ ರಸ್ತೆಯಲ್ಲಿನ ಚೌಕ್ಸಿ ಆಸ್ಪತ್ರೆಯಲ್ಲಿ ಇಂದಿಲ್ಲಿ ಎ.೧೬ ರಂದು ಶುಕ್ರವಾರ ಕೋವಿಡ್ ಲಸಿಕೆ ಕೇಂದ್ರವನ್ನು ಆರಂಭಿಸಲಾಯಿತು. ಉತ್ತರ ಮುಂಬಯಿ (ಬೋರಿವಿಲಿ) ಲೋಕಸಭಾ More... ![]() ಇಂದು ಬೆಳ್ಳೂರುಗುತ್ತಿನ ಶ್ರೀ ಕೋರ್ದಬ್ಬು ಕೋಲಕೈಕಂಬ : ಗುರುಪುರ ಬೆಳ್ಳೂರುಗುತ್ತು ಶ್ರೀ ಕರ್ದಬ್ಬು ಮತ್ತು ತನ್ನಿಮಾನಿಗ, ರಾಹು, ಗುಳಿಗ, ಪಂಜುರ್ಲಿ ದೈವಗಳ ಕಾಲಾವಧಿ ಕೋಲ ಎ. ೧೭ ಮತ್ತು ೧೮ರಂದು ನಡೆಯಲಿದೆ.ಬೆಳ್ಳೂರುಗುತ್ತು ಗರೋಡಿ ಮನೆಯ More... ![]() ಸಾಲಿಯಾನ್ ಪ್ಯೂಚರ್ ಲೈಟ್ಸ್ ಗ್ರ್ಯಾಂಡ್ ಓಪನಿಂಗ್ ಶುಭಾರಂಭಬಂಟ್ವಾಳ : ಕಲ್ಲಡ್ಕದಲ್ಲಿ ನೂತನವಾಗಿ ಆರಂಭಗೊಂಡ ಸಾಲಿಯಾನ್ ಪ್ಯೂಚರ್ ಲೈಟ್ಸ್ ಇದರ ಗ್ರ್ಯಾಂಡ್ ಓಪನಿಂಗ್ ಉದ್ಘಾಟನೆ ಯನ್ನು ಕಲ್ಲಡ್ಕ ಡಾ.ಪ್ರಭಾಕರ ಭಟ್ ಶುಕ್ರವಾರ ನೆರವೇರಿಸಿ ಸಂಸ್ಥೆಗೆ. More... ![]() ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗೆ ಮಾತೃವಿಯೋಗಮೂಡುಬಿದಿರೆ : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರ ತಾಯಿ ಅಮಿದಾಬಿ(88) ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ನಿಧನರಾದರು. ಅವರಿಗೆ ೬ ಮಂದಿ ಪುತ್ರರು ಹಾಗೂ ಪುತ್ರಿ ಇದ್ದಾರೆ.ಅಬ್ದುಲ್ More...
ಬಂಟ್ವಾಳ: ಇಲ್ಲಿನ ಫರಂಗಿಪೇಟೆಯ ಲೆವೆಲ್ಕ್ರಾಂಸಿಂಗ್ ಸಂಪರ್ಕ ರಸ್ತೆಯ ಬಳಿ ರೈಲ್ವೇ ಹಳಿಯ ದುರಸ್ತಿಯ ಹಿನ್ನಲೆಯಲ್ಲಿ ತಾತ್ಕಲಿಕವಾಗಿ ರಸ್ತೆ ಮುಚ್ಚಲಾಗಿದೆ ಎಂದು ಸೂಚನಾ ...
|
|
|