ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನ.27ರಂದು ಅಪ್ಪದ ಪೂಜೆ ಸಂಪನ್ನ![]() ಪೊಳಲಿ: ಇತಿಹಾಸ ಪ್ರಸಿದ್ದ ಪುಣ್ಯ ಶ್ರೀ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದಲ್ಲಿ ವೃಶ್ಚಿಕ ಮಾಸದಲ್ಲಿ ನಡೆಯುವ ಅಪ್ಪದ ಪೂಜೆ ಬಹಳ ವಿಶೇಷ ಹಿಂದಿನ ಕಾಲದಲ್ಲಿ ಮಳೆ More... Latest News - Time Line
![]() ಪಂಪ್ವೆಲ್ ನಲ್ಲಿ ನೂತನ ಪ್ರಯಾಗ್ ಸಿಲ್ಕ್ ಮಳಿಗೆ ಶುಭಾರಂಭಮಂಗಳೂರು: ವಿಜಯಲಕ್ಷ್ಮೀ ಸಾರಥ್ಯದಲ್ಲಿ ನೂತನವಾಗಿ ಆರಂಭಗೊಂಡ “ಪ್ರಯಾಗ್ ಸಿಲ್ಕ್” ಮಳಿಗೆಯು ಲಕ್ಶ್ಮೀ ಪೂಜೆಯ ಶುಭ ದಿನದಂದು ಶುಭಾರಂಭಗೊಂಡಿತು. ಮಂಗಳೂರಿನ ಪಂಪುವೆಲ್ ನಲ್ಲಿ ವಿಶ್ವಾಸ್ More... ![]() ಅಕ್ರಮವಾಗಿ ಮರದ ದಿಮ್ಮಿ ಸಾಗಾಟ ಪತ್ತೆ : ಎರಡು ವಾಹನ ಸಹಿತ ಸೊತ್ತು ವಶಬಂಟ್ವಾಳ: ಎರಡು ಪಿಕಪ್ ವಾಹನದಲ್ಲಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿ ಮತ್ತವರ ತಂಡ ಸಜಿಪಮುನ್ನೂರು ಮತ್ತು ಸಜೀಪಪಡುಗ್ರಾಮದ More... ![]() ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲವಿಕಾಸಕ್ಕೆ ಹಲವು ಬಹುಮಾನ, ಕೃತಿ ಎನ್.ಪಿ ಗುಂಡೆಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಬಂಟ್ವಾಳ: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು More... ![]() ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಆಯ್ಕೆಬಂಟ್ವಾಳ: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಆಡಳಿತಕ್ಕೆ ನೂತನ ವ್ಯವಸ್ಥಾಪನ ಸಮಿತಿಯನ್ನು ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಧನಂಜಯ ಶೆಟ್ಟಿ ನಾಡಬೆಟ್ಟು More... ![]() ಪ್ರಥಮ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ “ಮಂಗಳೂರು ಟ್ರೋಫಿ-೨೦೨೩”ಮಂಗಳೂರು: ಗುರು ಗೊಜೋರಿಯೋ ಕರಾಟೆ ಅಕಾಡೆಮಿ ಇಂಡಿಯಾದ ನೇತೃತ್ವದಲ್ಲಿ ನ.26ರಂದು ಭಾನುವಾರ ಮಂಗಳೂರಿನ ಕುದ್ರೋಳಿ ದೇವಸ್ಥಾನದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಪ್ರಥಮ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ More... ![]() ಯಕ್ಷಗಾನ ಕಲಿಕಾ ವಿದ್ಯಾರ್ಥಿಗಳಿಗೆ ‘ಬಣ್ಣಗಾರಿಕೆ ಶಿಬಿರ’ಬಂಟ್ವಾಳ: ಯಕ್ಷಕಾವ್ಯ ತರಂಗಿಣಿ ದರ್ಬೆ ಮತ್ತು ನೇರಂಬೋಳು ಶ್ರೀ ರಕ್ತೇಶ್ವರಿ ಯುವಕ ಸಂಘ ಇದರ ಜಂಟಿ ಆಶ್ರಯದಲ್ಲಿ ಯಕ್ಷಗಾನ ಕಲಿಕಾ ವಿದ್ಯಾರ್ಥಿಗಳಿಗೆ ‘ಬಣ್ಣಗಾರಿಕೆ ಶಿಬಿರ’ವು ನೇರಂಬೋಳು More... ![]() ಬಂಟ್ವಾಳದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮಬಂಟ್ವಾಳ: ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಬುಧವಾರ ಸಂಜೆ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ವತಿಯಿಂದ ಸಂಸದ ಹಾಗೂ ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ More... ![]() ಶ್ರೀ ಮದ್ಭಾಗವತ ಕಥಾ ಪಾರಾಯಣ ಸಪ್ತಾಹ ನವರಾತ್ರಿ ಉತ್ಸವ ಸಂಪನ್ನ ;ರಾಷ್ಟ್ರವನ್ನು ಬೆಳೆಸುವ ಕಾರ್ಯವಾಗಲಿ: ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿಬಂಟ್ವಾಳ: ತಾಲೂಕಿನ ಪುದು ಗ್ರಾಮದ ಶ್ರೀ ರಾಧಾ ಸುರಭಿ ಗೋಮಂದಿರದಲ್ಲಿ ಕಳೆದ 9 ದಿನಗಳ ಕಾಲ ನಡೆದ ಅಷ್ಟೋತ್ತರ ಶತ (108) ಶ್ರೀ ಮದ್ಭಾಗವತ ಕಥಾ ಪಾರಾಯಣ ಸಪ್ತಾಹ ಮಹಾಯಾಗ, ನವರಾತ್ರಿ ಉತ್ಸವ ಹಾಗೂ ನಾರಾಯಣ More... ![]() ಮಿಸ್ಟರ್ ಇಂಡಿಯಾ ಜಗದೀಶ್ ಪೂಜಾರಿಗೆ ದುಬಾಯಿಯಲ್ಲಿ ಮುಡಿಗೇರಿದ “ಮಯೂರ ಶ್ರೀ” ಪ್ರಶಸ್ತಿಕೈಕಂಬ: ಕರ್ನಾಟಕ ಸಂಘ ಶಾರ್ಜಾದ ಆಶ್ರಯದಲ್ಲಿ ೨೦೨೩ ನವೆಂಬರ್ ೧೮ ರಂದು ಶಾರ್ಜಾ ಈವಾನ್ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ಸಂಘ ಶಾರ್ಜಾದ ೨೧ನೇ ವಾರ್ಷಿಕೋತ್ಸವ More... ![]() ಪತ್ರಕರ್ತರ ಜಿಲ್ಲಾ ಸಮ್ಮೇಳನ ಸಮಾರೋಪ ಮತ್ತು ಹಿರಿಯ ಪತ್ರಕರ್ತರಿಗೆ ಸನ್ಮಾನಮಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿವಿಗೆ ಮತ್ತು ಪ್ರಜಾತಂತ್ರ ವ್ಯವಸ್ಥೆ ಸದೃಢವಾಗಿರಲು ಮಾಧ್ಯಮಗಳ ಪಾತ್ರ ಮಹತ್ತರವಾದುದು ಎಂದು ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿಗಳಾದ ಜಯರಾಜ್ More... ![]() ಕುಂದಾಯಗೋಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮಬಂಟ್ವಾಳ: ತಾಲೂಕಿನ ಕುಂದಾಯಗೋಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ರವರು More... ![]() ನ.21ರಂದು ಪೊಳಲಿ ಪಲ್ಗುಣಿ ನದಿಗೆ ಹಾರಿದ ಯುವಕನ ಶವ ಪತ್ತೆಕೈಕಂಬ: ಕಾವೂರು ಆಕಾಶಭವನದ ನಿವಾಸಿ ಬಿ.ಪ್ರಶಾಂತ್ ಕುಮಾರ್(40) ನ.21ರಂದು ಮಂಗಳವಾರ ನದಿಗೆ ಬಿದ್ದಿದ್ದು, ನ.22ರಂದು ಬುಧವಾರ ಶವ ಪತ್ತೆಯಾಗಿದೆ. ಗೆಳೆಯನೊಂದಿಗೆ ಪೊಳಲಿ ದೇವಸ್ಥಾನಕ್ಕೆ ಬಂದಿದ್ದು More...
ಬಂಟ್ವಾಳ: ಇಲ್ಲಿನ ಫರಂಗಿಪೇಟೆಯ ಲೆವೆಲ್ಕ್ರಾಂಸಿಂಗ್ ಸಂಪರ್ಕ ರಸ್ತೆಯ ಬಳಿ ರೈಲ್ವೇ ಹಳಿಯ ದುರಸ್ತಿಯ ಹಿನ್ನಲೆಯಲ್ಲಿ ತಾತ್ಕಲಿಕವಾಗಿ ರಸ್ತೆ ಮುಚ್ಚಲಾಗಿದೆ ಎಂದು ಸೂಚನಾ ...
|
|
|