ಬಿಎಂಎಸ್ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ 35 ನೇ ವಾರ್ಷಿಕ ಮಹಾ ಸಭೆ![]() ಬಂಟ್ವಾಳ: ಬಿಎಂಎಸ್ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘ ತಾಲೂಕು ಸಮಿತಿ ಬಂಟ್ವಾಳ ಇದರ 35 ನೇ ಮಹಾ ಸಭೆ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ More... Latest News - Time Line
![]() ತುಂಬೆ ಡ್ಯಾಂನಿಂದಾಗಿ ತೋಟ, ಗದ್ದೆಗೆ ಹಾನಿ ದ.26 ರಂದು ನೀರು ಪೂರೈಕಾ ಕಚೇರಿಗೆ ಬೀಗ ಜಡಿದು ಪ್ರತಿಭಟನೆಯ ಎಚ್ಚರಿಕೆಬಂಟ್ವಾಳ: ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರು ಬಿಡಲಾಗುತ್ತಿರುವ ರಭಸಕ್ಕೆ ಡ್ಯಾಂನ ಪಕ್ಕ ಕೆಳಗಡೆ ಪಾಶ್ವ೯ದಲ್ಲಿ ಸುಮಾರು 10 ಎಕ್ರೆಯಷ್ಟು ತೋಟ, ಗದ್ದೆಗಳು ಕೊಚ್ಚಿ ಹೋಗಿ ರೈತರಿಗೆ ಅಪಾರ ನಷ್ಟವುಂಟಾಗಿದ್ದು, More... ![]() ಮಕ್ಕಳಿಗೆ ದೇಶಪ್ರೇಮ ಬೆಳೆಸಲು ಸ್ಕೌಟ್ಸ್-ಗೈಡ್ಸ್ ಸಹಕಾರಿ: ರೋ. ಪ್ರಕಾಶ್ ಕಾರಂತ್ಬಂಟ್ವಾಳ: ಮಕ್ಕಳಿಗೆ ಎಳವೆಯಲ್ಲೇ ದೇಶಪ್ರೇಮ, ಪ್ರಾಣಿದಯೆ, ಸಹಕಾರ ಮನೋಭಾವನೆ, ಪರಿಸರ ಪ್ರೇಮವನ್ನು ಬೆಳೆಸಲು ಸ್ಕೌಟ್ಸ್-ಗೈಡ್ಸ್ ಸಹಕಾರಿಯಾಗಿದೆ ಎಂದು ಬಂಟ್ವಾಳ ತಾಲೂಕು ಸ್ಕೌಟ್ಸ್ ಗೈಡ್ಸ್ More... ![]() ಅಧ್ಯಕ್ಷರ ಅಧಿಕೃತ ಬೇಟಿ ಸಂದರ್ಭದಲ್ಲಿ ದೀಪಾವಳಿ ಆಚರಣೆ; ಸೇವಾ ಟ್ರಸ್ಟ್ ಗೆ ಧನಸಹಾಯವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಗೆ ಪ್ರಾಂತೀಯ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನಸ್ ರವರ ಅಧಿಕೃತ ಬೇಟಿ ಸಂದರ್ಭದಲ್ಲಿ ದೀಪಾವಳಿ ಆಚರಿಸಲಾಯಿತು. ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲಕ More... ![]() ವಿಟ್ಲ ವಿಠಲ ಪದವಿಪೂರ್ವ ಕಾಲೇಜಿನ 2023-24ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭವಿಟ್ಲ: ವಿಠಲ ಎಜುಕೇಶನ್ ಸೊಸೈಟಿ, ವಿಠಲ ಪದವಿಪೂರ್ವ ಕಾಲೇಜು ವಿಟ್ಲ ಇದರ 2023-24ನೇ ಸಾಲಿನ ವಾರ್ಷಿಕೋತ್ಸವವು ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ More... ![]() ಪರಂಗಿಪೇಟೆ: ನೂತನ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯ ಧನದ ಮಂಜೂರಾತಿ ಪತ್ರ ಹಸ್ತಾಂತರಬಂಟ್ವಾಳ: ಬಂಟ್ವಾಳ ತಾಲೂಕಿನ ಗ್ರಾಮಾಭಿವೃದ್ಧಿ ಯೋಜನೆ ತುಂಬೆ ವಲಯ ವ್ಯಾಪ್ತಿಗೊಳಪಟ್ಟ ಪರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ನೂತನ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ More... ![]() ‘ಮಹಾ ಚಂಡಿಕಾಯಾಗ ಮತ್ತು ರಾಮತಾರಕ ಮಂತ್ರ ಹೋಮ’ ಆಮಂತ್ರಣ ಪತ್ರ ಬಿಡುಗಡೆಬಂಟ್ವಾಳ: ಬಂಟ್ವಾಳದ ರಾಯಿ – ಕೊಯಿಲ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ಮತ್ತು ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ವತಿಯಿಂದ ‘ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆ’ ಪ್ರಯುಕ್ತ ಜ.14ರಂದು ಕೊಯಿಲ ಹನುಮಾನ್ ನಗರದಲ್ಲಿ ‘ಮಹಾ ಚಂಡಿಕಾಯಾಗ ಮತ್ತು More... ![]() ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ 15 ನೇ ವರ್ಷದ ಉತ್ಸವಬಂಟ್ವಾಳ: ಮಕ್ಕಳು ಪಠ್ಯದ ಜೊತೆಗೆ ಸ್ಕೌಟ್ಸ್ ಮುಂತಾದ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಜೀವನ ಕೌಶಲಗಳ ಅನುಭವವನ್ನು ಪಡೆಯಬಹುದಲ್ಲದೆ ಸೇವಾ ಮನೋಭಾವವನ್ನು ಬೆಳೆಸುತ್ತದೆ, ಇಂತಹ More... ![]() ವಿಟ್ಲದ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ ಸಮಾರಂಭವಿಟ್ಲ: ವಿಟ್ಲ ಸರಕಾರಿ ಪ್ರೌಢಶಾಲೆ (RMSA) ಇದರ ವಾರ್ಷಿಕೋತ್ಸವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ರವಿಪ್ರಕಾಶ್, More... ![]() ಸುವರ್ಣ ನಾಡಿನಿಂದ ಪೊಳಲಿಗೆ ಪಾದಯಾತ್ರೆಬಂಟ್ವಾಳ: ಹಿಂದು ಜಾಗರಣ ವೇದಿಕೆ ಸುವರ್ಣನಾಡು ಘಟಕದ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಮತ್ತು ಸಕಲ ಇಷ್ಟಾರ್ಥ ಸಿದ್ದಿಗಾಗಿ ಐದನೇ ವರ್ಷದ ಪಾದಯಾತ್ರೆ (ಧರ್ಮ ಜಾಗೃತಿ ನಡೆ) ಶ್ರಿ ದುರ್ಗಾಂಬಿಕಾ More... ![]() ಬಂಟ್ವಾಳ ಸಾಹಿತ್ಯ ಸಮಾವೇಶ ೨೦೨೩ ಸರ್ವಾಧ್ಯಕ್ಷರಾಗಿ ಶ್ರೀನಿವಾಸ ಭಟ್ ಸೇರಾಜೆ ಆಯ್ಕೆಬಂಟ್ವಾಳ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಕೈರಂಗಳದಲ್ಲಿ ದ.೧ ರಂದು ನಡೆಯಲಿರುವ ಸಾಹಿತ್ಯ ಸಮಾವೇಶ ೨೦೨೩ ರ ಸರ್ವಾಧ್ಯಕ್ಷರಾಗಿ ಹಿರಿಯ ಕವಿ, ಲೇಖಕ, ಬಹುಮುಖ ಪ್ರತಿಭೆಯ ಶ್ರೀನಿವಾಸ ಭಟ್ ಸೇರಾಜೆ More... ![]() ಕೈರಂಗಳದಲ್ಲಿ ದ.೧ ರಂದು ಬಂಟ್ವಾಳ ತಾಲೂಕು ಅ.ಭಾ.ಸಾ.ಪ. ಸಾಹಿತ್ಯ ಸಮಾವೇಶಬಂಟ್ವಾಳ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ವತಿಯಿಂದ ಕೈರಂಗಳ ಶ್ರೀ ಶಾರದಾ ಗಣಪತಿ ವಿದ್ಯಾ ಕೇಂದ್ರದಲ್ಲಿ “ಸಾಹಿತ್ಯ ಸಮಾವೇಶ ೨೦೨೩” ದಶಂಬರ ೧ ರಂದು ನಡೆಯಲಿದೆ. ಉದ್ಘಾಟನೆಯ ಬಳಿಕ ಅಭಿರುಚಿ More... ![]() ಅಂಗನವಾಡಿ ಕಾರ್ಯಕರ್ತೆಯರಿಗೆ ದಿವ್ಯಾಂಗ ಮಕ್ಕಳ ಆರಂಭಿಕ ಗುರುತಿಸುವಿಕೆಯ ತರಬೇತಿಬಂಟ್ವಾಳ: ತಾಲೂಕಿನ ವಿವಿಧೆಡೆಯಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತೆಯರ ವಲಯ ಸಭೆಗಳಲ್ಲಿ ಆಟಿಸಂ ಹಾಗೂ ಇತರ ದಿವ್ಯಾಂಗ ಮಕ್ಕಳ ಆರಂಭಿಕ ಗುರುತಿಸುವಿಕೆಯ ಬಗ್ಗೆ ತರಬೇತಿಯನ್ನು ನೀಡಲಾಯಿತು. ವಿಟ್ಲದ More...
ಬಂಟ್ವಾಳ: ಇಲ್ಲಿನ ಫರಂಗಿಪೇಟೆಯ ಲೆವೆಲ್ಕ್ರಾಂಸಿಂಗ್ ಸಂಪರ್ಕ ರಸ್ತೆಯ ಬಳಿ ರೈಲ್ವೇ ಹಳಿಯ ದುರಸ್ತಿಯ ಹಿನ್ನಲೆಯಲ್ಲಿ ತಾತ್ಕಲಿಕವಾಗಿ ರಸ್ತೆ ಮುಚ್ಚಲಾಗಿದೆ ಎಂದು ಸೂಚನಾ ...
|
|
|