ಪೊಳಲಿ- ಅಡ್ಡೂರು ಸೇತುವೆ ಕಾಮಗಾರಿ ಪರಿಶೀಲನೆ, ಹೊಸ ಸೇತುವೆಗೆ ಸ್ಫಂದಿಸಿದ ಪಿ. ಡಬ್ಲ್ಯೋ ಡಿ ಸಚಿವರು![]() ಬಂಟ್ವಾಳ: ರಾಜ್ಯ ಲೋಕೋಪಯೋಗಿ ಇಲಾಖಾ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ದುರಸ್ಥಿ ಕಾರ್ಯ ಪ್ರಗತಿಯಲ್ಲಿರುವ ಪೊಳಲಿ- ಅಡ್ಡೂರು ಸೇತುವೆಗೆ ಭೇಟಿ ನೀಡಿ ಕಾಮಗಾರಿಯನ್ನು More... Latest News - Time Line
![]() ಮಕ್ಕಳ ಕಲಾ ಲೋಕದ ಅಧ್ಯಕ್ಷರಾಗಿ ರಮೇಶ ಎಂ ಬಾಯಾರು ಪುನರಾಯ್ಕೆಬಂಟ್ವಾಳ:ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಮಕ್ಕಳ ಕಲಾ ಲೋಕದ 2025-26ನೇ ಸಾಲಿನ ಅಧ್ಯಕ್ಷರಾಗಿ ಬರಹಗಾರ ರಮೇಶ ಎಂ. ಬಾಯಾರು ಪುನರಾಯ್ಕೆಯಾಗಿರದ್ದಾರೆ. ಉಪಾಧ್ಯಕ್ಷರಾಗಿ More... ![]() ಚೆನ್ನೈತೋಡಿ ಶಾಲೆ, ಹಾಗೂ ಅಂಗನವಾಡಿ ಕೇಂದ್ರದಲ್ಲಿ ಶ್ರಮದಾನ ಸೇವೆಬಂಟ್ವಾಳ : ತಾಲೂಕಿನ ಚೆನ್ನೈತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಶೌಚಾಲಯದ ನೀರಿನ ವ್ಯವಸ್ಥೆಗೆ ಸಮಸ್ಯೆಯಾಗಿರುವ ಹಿನ್ನಲೆಯಲ್ಲಿ ವಾಮದಪದವು ಶೌರ್ಯ ವಿಪತ್ತು ನಿರ್ವಹಣಾ More... ![]() ಮಕ್ಕಳಿಗೆ ಪ್ರಾಥಮಿಕ ಶಿಕ್ಷಣದ ಹಂತದಲ್ಲೇ ಲೈಂಗಿಕ ಹಿಂಸೆ ಎದುರಿಸುವ ಅರಿವು ಅಗತ್ಯ :ಹೆಡ್ ಕಾನ್ಸ್ ಟೇಬಲ್ ಧನ್ಯಶ್ರೀಬಂಟ್ವಾಳ : ಮಕ್ಕಳು ಮಾನಸಿಕವಾಗಿ ಸದೃಢರಾದಾಗ ದೇಶದ ಆಸ್ತಿಯಾಗಲಿದ್ದು, ಅದಕ್ಕಾಗಿ ಸಾಮಾಜಿಕ ಪಿಡುಗುಗಳ ಕುರಿತಾದ ಅರಿವು ಮಕ್ಕಳಿಗೆ ಇರಬೇಕಾಗುತ್ತದೆ. ಇದು ತನ್ನನ್ನು ತಾನು ರಕ್ಷಿಸಿಕೊಳ್ಳುವುದರ More... ![]() ಕುಮ್ದೇಲ್ : ಶ್ರೀ ಕೋರ್ದಬ್ಬು ದೈವಸ್ಥಾನ. ಪುನಃ ಪ್ರತಿಷ್ಠ ಕಲಶಾಭಿಷೇಕ ಆಮಂತ್ರಣ ಪತ್ರಿಕೆ ಬಿಡುಗಡೆಬಂಟ್ವಾಳ : ತಾಲೂಕಿನ ಪುದು ಗ್ರಾಮದ ಕುಮ್ದೇಲ್ ಇಲ್ಲಿ ಶ್ರೀ ನಾಗಬ್ರಹ್ಮ ಸನ್ನಿಧಿ ಶ್ರೀ ಕೋರ್ದಬ್ಬು ದೈವಸ್ಥಾನವು ಸುಮಾರು 1.25 ಕೋ. ರೂ ವೆಚ್ಚದಲ್ಲಿ ಶಿಲಾಮಯವಾಗಿ ಪುನರ್ ನಿರ್ಮಾಣಗೊಂಡ ಶ್ರೀ More... ![]() ದೇವಸ್ಥಾನಗಳು ಧರ್ಮ ಶಿಕ್ಷಣ ನೀಡುವ ಕೇಂದ್ರಗಳಾಗಲಿ :ಡಾ ಅರುಣ್ ಉಳ್ಳಾಲ್ಬಂಟ್ವಾಳ : ಪ್ರಸಕ್ತ ಪರಿಸ್ಥಿತಿಯಲ್ಲಿ ಪ್ರತಿಯೊಂದು ದೇವಸ್ಥಾನಗಳಲ್ಲಿ ಧರ್ಮ ಶಿಕ್ಷಣ ಕೇಂದ್ರವನ್ನು ಪ್ರಾರಂಭಿಸಿ ಹಿಂದೂಗಳ ಧಾರ್ಮಿಕ ಪ್ರಜ್ಞೆಯನ್ನು ಹೆಚ್ಚಿಸಬೇಕಿದೆ ಎಂದು ಉಪನ್ಯಾಸಕ ಡಾ More... ![]() ಕುಪ್ಪೆಟ್ಟುಪಂಜುರ್ಲಿ ಮೂಲಸ್ಥಾನಕ್ಕೆ ಹೊರೆಕಾಣಿಕೆಯ ಅದ್ದೂರಿ ಮೆರವಣಿಗೆಬಂಟ್ವಾಳ: ತಾಲೂಕಿನ ಸಿದ್ದಕಟ್ಟೆ ಸಮೀಪದ ಕರ್ಪೆ ಗ್ರಾಮದ ಕುಪ್ಪೆಟ್ಟು ಬರ್ಕೆ ಎಂಬಲ್ಲಿ ಪುನರ್ ನಿರ್ಮಾಣಗೊಂಡ ಕುಪ್ಪೆಟ್ಟುಪಂಜುರ್ಲಿ ಮೂಲಸ್ಥಾನಕ್ಕೆ ಹೊರೆಕಾಣಿಕೆಯ ಅದ್ದೂರಿ ಮೆರವಣಿಗೆಯು More... ![]() ಬೂಡಿಯಾರ್ ರಾಧಾಕೃಷ್ಣ ರೈ ಅವರಿಗೆ ಅಮ್ಮುಂಜೆಯಲ್ಲಿ ಗೌರವಾರ್ಪಣೆಪೊಳಲಿ: ಅಮ್ಮುಂಜೆ ಹಾಲು ಉತ್ಪಾದಕರ ಸಂಘ ಸ್ಥಾಪನೆಯಾಗುವಲ್ಲಿ ಸಂಪೂರ್ಣಸಹಕರಿಸಿದ ದ.ಕ.ಹಾಲು ಒಕ್ಕೂಟದ ಮಾಜಿ ನಿರ್ದೇಶಕರಾದ ಬೂಡಿಯಾರ್ ರಾಧಾಕೃಷ್ಣ ರೈ ಅವರನ್ನು ಅಮ್ಮುಂಜೆ ಸಹಕಾರ ಸಂಘದ ನೂತನ More... ![]() ಯುವ ಪೀಳಿಗೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಹೈನು ಸಂಪತ್ತು ಉಳಿಸುವ ಕೆಲಸ ಮಾಡಬೇಕಾಗಿದೆ. ಕೆ.ಪಿ ಸುಚರಿತ ಶೆಟ್ಟಿಪೊಳಲಿ: ಯುವ ಜನತೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಹೈನು ಸಂಪತ್ತನ್ನು ಉಳಿಸುವ ಕೆಲಸ ಮಾಡಬೇಕಾಗಿದೆ ಎಂದು ದ.ಕ.ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ.ಪಿ ಸುಚರಿತ ಶೆಟ್ಟಿ ಹೇಳಿದರು. ಅವರು ಫೆ.೧೭ರಂದು More... ![]() ಬಾಗಲಕೋಟೆ: ಕಳ್ಳರನ್ನು ಹಿಡಿಯಲು ಪೊಲೀಸರ ಜೊತೆ ರಾತ್ರಿ ಗಸ್ತು ತಿರುಗುವ ಮಹಿಳೆಯರುಬಾಗಲಕೋಟೆ: ಬಾಗಲಕೋಟೆಯ ಮುಧೋಳದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ರಾತ್ರಿ ಗಸ್ತು ತಿರುಗುವ ಪೊಲೀಸರ ಜೊತೆ ಸಹಕರಿಸಲು ಮಹಿಳೆಯರು ಕೈಯಲ್ಲಿ ಕೋಲು ಹಿಡಿದು ರಸ್ತೆಗೆ More... ![]() ಪೊಳಲಿ: ಮಾ.1ರಿಂದ ಮಾ.7ರವರೆಗೆ ಪೋಳಲಿಯಲ್ಲಿ ಶತಚಂಡಿಕಾಯಾಗ, ಇಂದು ಸಂಜೆ ಭಕ್ತಾದಿಗಳ ಸಭೆಶ್ರೀ ರಾಜರಾಜೇಶ್ವರೀ ದೇವಸ್ಥಾನ ಪೋಳಲಿಯಲ್ಲಿ ಶತಚಂಡಿಕಾಯಾಗ ಹಾಗೂ ಸೇವಾರೂಪದಲ್ಲಿ ದೊಡ್ಡರಂಗಪೂಜೆ ಉತ್ಸವ ನಡೆಯಲಿದೆ. ದೇವಾಲಯದಲ್ಲಿ ಲೋಕಕಲ್ಯಾಣಾರ್ಥ ಹಾಗೂ ಸಾನಿಧ್ಯ ವೃದ್ಧಿಗಾಗಿ ದಿನಾಂಕ More... ![]() ಬಂಟ್ವಾಳ:ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಭ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಮಹೋತ್ಸವಕ್ಕೆ ಚಾಲನೆಬಂಟ್ವಾಳ: ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಭ ಕ್ಷೇತ್ರದಲ್ಲಿವರ್ಷಾವಧಿ ಜಾತ್ರಮಹೋತ್ಸವಕ್ಕೆ ಬುಧವಾರ ರಾತ್ರಿ ಚಾಲನೆ ನೀಡಲಾಯಿತು.ಇದರ ಪ್ರಯುಕ್ತ ಪೂರ್ವಕಟ್ಟು More... ![]() ನರಿಕೊಂಬು ಶಾಲಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ರವಿ ಅಂಚನ್ ಅಬೆರೊಟ್ಟು ಪುನರಾಯ್ಕೆಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಶಾಲಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ರವಿ ಅಂಚನ್ ಅಬೆರೊಟ್ಟು ಪುನರಾಯ್ಕೆಯಾಗಿದ್ದಾರೆ.ನರಿಕೊಂಬು More...
ಶಿರೂರು: ಶಿರೂರು ಗುಡ್ಡ ಕುಸಿತ ಸಂದರ್ಭ ಗಂಗಾವಳಿ ನದಿಯಲ್ಲಿ ತೇಲಿ ಹೋಗಿದ್ದ ಎರಡು ಟ್ಯಾಂಕರ್ಗಳ ಗ್ಯಾಸ್ ಲೀಕೇಜ್ ಮಾಡಲಾಗಿದೆ. ಆದರೆ ಇನ್ನೊಂದು ...
|
|
|