ಬಂಟ್ವಾಳ: ಬಿ.ಸಿ.ರೋಡ್ ನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡುವಂತೆ ಪೊಲೀಸ್ ಠಾಣೆ ಮನವಿ ಮಾಡಿದ ರಿಕ್ಷಾ ಚಾಲಕ,ಮಾಲಕರ ಸಂಘದ ನಿಯೋಗ![]() ಬಂಟ್ವಾಳ: ಬಿ.ಸಿ.ರೋಡ್ ನ ಟ್ರಾಫಿಕ್ ಸಮಸ್ಯೆ ಹಾಗೂ ವಾಹನ ದಟ್ಟಣೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ ತಲಾ ಓರ್ವ ಎಎಸ್ಐ ಹಾಗೂ ಆರಕ್ಷಕ ಸಿಬ್ಬಂದಿ ಯನ್ನು ನೇಮಿಸುವಂತೆ ಒತ್ತಾಯಿಸಿ More... Latest News - Time Line
![]() ದೆಹಲಿ ಚುನಾವಣೆ ಫಲಿತಾಂಶ: ಪೂರ್ಣ ಬಹುಮತಗಳೊಂದಿಗೆ ಬಿಜೆಪಿಗೆ ದಿಲ್ಲಿ ಗದ್ದುಗೆ, ಆಪ್ಗೆ ಹಿನ್ನಡೆದೆಹಲಿ ಚುನಾವಣೆ ಫಲಿತಾಂಶ: ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ More... ![]() ಶ್ರೀ ಕ್ಷೇತ್ರ ಮಾದು ಕೋಡಿ ಸ್ವಾಮಿ ಕೊರಗಜ್ಜ ದೈವ ಸನ್ನಿಧಿಯಲ್ಲಿ ಫೆಬ್ರವರಿ 08 ರಂದು ಕೋಲಸೇವೆಬಂಟ್ವಾಳ : ಫೆಬ್ರವರಿ 08 ರಂದು ಶನಿವಾರ ಮಾದು ಕೋಡಿ ಸ್ವಾಮಿ ಕೊರಗಜ್ಜ ದೈವ ಸನ್ನಿಧಿಯಲ್ಲಿ ಕೋಲ ಸೇವೆಯು ನಡೆಯಲಿದೆ.ಫೆಬ್ರವರಿ 07 ರಂದು ಶುಕ್ರವಾರ ಬೆಳಿಗ್ಗೆ 7:00ಕ್ಕೆ ಶ್ರೀ ನಾಗದೇವರ ಹಾಗೂ ರಕ್ತೇಶ್ವರಿ More... ![]() ಗುರುಪುರದಲ್ಲಿ ಲಾರಿ ಡಿಕ್ಕಿಯಾಗಿಬಸ್ ತಂಗುದಾಣ ಸಂಪೂರ್ಣ ಜಖಂ ಗುರುಪುರ : ಗುರುಪುರ ಜಂಕ್ಷನ್ನಲ್ಲಿ ಶುಕ್ರವಾರ ಅಪರಾಹ್ನ ಮಂಗಳೂರು ಕಡೆಗೆ ಮಣ್ಣು ಸಾಗಿಸುತ್ತಿದ್ದ ಲಾರಿಯೊಂದು ಬಸ್ ತಂಗುದಾಣ ಮತ್ತು ಪಕ್ಕದ ಶ್ರೀ ಶನೀಶ್ವರ More... ![]() ಫೆ. 13 ರಿಂದ ೧೫ರತನಕಗುರುಪುರ ಬಂಡಿ ಜಾತ್ರೆ ಗುರುಪುರ : ಗುರುಪುರದ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದ ಕಾಲಾವಧಿ `ಬಂಡಿ’ ಜಾತ್ರೆ ಫೆ. ೧೩ರಿಂದ ೧೫ವರೆಗೆ ನಡೆಯಲಿದೆ. ???????????? ಫೆ. ೧೩ರಂದು ಮುಂಜಾನೆ More... ![]() ಕಾವಳಮೂಡೂರು ಗ್ರಾ.ಪಂ.ನಲ್ಲಿ ತೆಂಗಿನ ಸಸಿ ವಿತರಣೆಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು,ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್. ಆರ್. ಎಲ್ .ಎಂ.ಸಂಜೀವಿನಿ ಬಂಟ್ವಾಳ ತಾಲೂಕು ಇವರ ಸಹಭಾಗಿತ್ವದಲ್ಲಿಕಾವಳಮೂಡೂರು More... ![]() ಕಶೆಕೋಡಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಸಂಭ್ರಮದ ಬ್ರಹ್ಮರಥೋತ್ಸವಬಂಟ್ವಾಳ:ಇಲ್ಲಿಯ ತಾಲೂಕಿನ ಬಾಳ್ರಿಲ ಗ್ರಾಮದ ಕಶೆಕೋಡಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನ ಬ್ರಹ್ಮರಥೋತ್ಸವವು ದಾಬೋಳಿ ಮಠ ಸಂಸ್ಥಾನದ ಶ್ರೀ ದತ್ತಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ More... ![]() ನಾವೂರು ಶ್ರೀ ಗೋಪಾಲಕೃಷ್ಣ ದೇವಳದ ದೇವರ ಉತ್ಸವ ವಿವಿಧ ಹೋಮ,ಅಭಿಷೇಕಗಳು ಸಂಪನ್ನಬಂಟ್ಚಾಳ: ತಾಲೂಕಿನ ನಾವೂರು ಶ್ರೀ ಗೋಪಾಲಕೃಷ್ಣ ದೇವಾಲಯದ ದೇವರ ಉತ್ಸವದ ಪ್ರಯುಕ್ತ ಗುರುವಾರ ವಿವಿಧ ಹೋಮ,ಅಭಿಷೇಕಗಳು ದೇವಳದ ಪ್ರಧಾನ ಅರ್ಚಕರಾದ ವೇ.ಮೂ.ಸುದರ್ಶನ್ ಬಲ್ಲಾಳ್ ಅವರ ನೇತೃತ್ವದಲ್ಲಿ More... ![]() ರಾಷ್ಟ್ರಮಟ್ಟದ ಈಜು ಪ್ರತಿಭೆ: ಸಹೋದರಿಯರಿಗೆ ಸನ್ಮಾನಬಂಟ್ವಾಳ: ತಾಲೂಕಿನ ಬರಿಮಾರು ಗ್ರಾಮದ ಶಿವಾಜಿನಗರ ಶ್ರೀಶಿವಾಜಿ ಪ್ರೆಂಡ್ಸ್ ಇದರ ಆಶ್ರಯದಲ್ಲಿ ನಡೆದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟದ ಈಜು ಪ್ರತಿಭೆಗಳಾದ ಸಹೋದರಿಯರನ್ನು More... ![]() ರಾತ್ರಿ 11 ರ ಬಳಿಕ ಕಬಡ್ಡಿ ಪಂದ್ಯಾಟ ನಡೆಸುವಂತಿಲ್ಲ,*ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನಿಂದ ಮಹತ್ವದ ನಿರ್ಣಯಬಂಟ್ವಾಳ : ಕಬಡ್ಡಿ ಪಂದ್ಯಾಟಗಳು ರಾತ್ರಿ 11 ರ ಬಳಿಕ ನಡೆಸುವಂತಿಲ್ಲ ಎಂದು ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನ ವಾರ್ಷಿಕ ಮಹಾಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಂಡಿದೆಬಂಟ್ವಾಳ ರೋಟರಿ More... ![]() ಫೆ.11-13 ವರೆಗೆ ಕಟ್ಟೆಮಾರು ಕ್ಷೇತ್ರದಲ್ಲಿ ವಾರ್ಷಿಕ ಕೋಲೋತ್ಸವಬಂಟ್ವಾಳ : ತಾಲೂಕಿನ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿದ್ಯ ಕಟ್ಟೆಮಾರು ಶ್ರೀ ಮಂತ್ರ ದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವಾರ್ಷಿಕ ಕೋಲೋತ್ಸವ ಕಾರ್ಯಕ್ರಮವು ಫೆ. 11 ರಿಂದ More... ![]() ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ನೂತನ ಅಧ್ಯಕ್ಷರಾಗಿ ಸುರೇಶ್ ಬಂಗೇರ ಪುನರಾಯ್ಕೆಬಂಟ್ಚಾಳ: ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ 2025- 26ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಸುರೇಶ್ ಬಂಗೇರವರು ಪುನರಾಯ್ಕೆಯಾಗಿದ್ದಾರೆ. ಬಿ.ಸಿ.ರೋಡಿನ ಸಂಚಯ ಗಿರಿಯ ನರಸಿಂಹ ಹೊಳ್ಳ ಕಲಾ ವೇದಿಕೆಯಲ್ಲಿ More... ![]() ಬಂಟ್ವಾಳ: ಫರಂಗಿಪೇಟೆ ಶ್ರೀ ಕೊರ್ದಬ್ಬು ದೈವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 1 ಲಕ್ಷ ರೂ. ಅನುದಾನಬಂಟ್ವಾಳ : ಫರಂಗಿಪೇಟೆ ಶ್ರೀ ಕೊರ್ದಬ್ಬು ದೈವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ1 ಲಕ್ಷ ರೂ. ಅನುದಾನದ ಡಿ ಡಿ ಯನ್ನು ದೈವಸ್ಥಾನದ ಜೀರ್ಣೋದ್ಧಾರ ಸಮಿತಿಗೆ More...
ಶಿರೂರು: ಶಿರೂರು ಗುಡ್ಡ ಕುಸಿತ ಸಂದರ್ಭ ಗಂಗಾವಳಿ ನದಿಯಲ್ಲಿ ತೇಲಿ ಹೋಗಿದ್ದ ಎರಡು ಟ್ಯಾಂಕರ್ಗಳ ಗ್ಯಾಸ್ ಲೀಕೇಜ್ ಮಾಡಲಾಗಿದೆ. ಆದರೆ ಇನ್ನೊಂದು ...
|
|
|