ವಾಮಂಜೂರು ಅಣಬೆ ಫ್ಯಾಕ್ಟರಿ ವಿರುದ್ಧ ಮುಂದರಿದ ಅಹೋರಾತ್ರಿ ಮುಷ್ಕರ![]() ಕೈಕಂಬ : ವಾಮಂಜೂರು ಆಶ್ರಯನಗರದಲ್ಲಿ ಪರಿಸರಕ್ಕೆ ದುರ್ವಾಸನೆ ಬೀರುತ್ತಲೇ ಜನರ ನಿದ್ದೆಗೆಡಿಸಿರುವ `ವೈಟ್ಗ್ರೋ ಎಗ್ರಿ ಎಲ್ಎಲ್ಪಿ’ ಅಣಬೆ ಫ್ಯಾಕ್ಟರಿ ವಿರುದ್ಧ ಸ್ಥಳೀಯರು More... Latest News - Time Line
![]() ದುರ್ವಾಸನೆ ಬೀರುವ ಅಣಬೆ ಫ್ಯಾಕ್ಟರಿ ವಿರುದ್ಧಜೂ. ೮ಕ್ಕೆ ಪ್ರತಿಭಟನೆ ; ವಾಮಂಜೂರು ಬಂದ್ ಕೈಕಂಬ : ವಾಮಂಜೂರು ತಿರುವೈಲು ವಾರ್ಡ್ನ ಓಂಕಾರನಗರದಲ್ಲಿ ಕಾರ್ಯಾಚರಿಸುತ್ತಿರುವ ವೈಟ್ಗ್ರೋ ಎಗ್ರಿ ಎಲ್ಎಲ್ಪಿ' ಹೆಸರಿನ ಅಣಬೆ ಫ್ಯಾಕ್ಟರಿ ಮುಚ್ಚುವಂತೆ More... ![]() ಗುರುಪುರ : ಎನ್ಎಚ್(೧೬೯) ಚತುಷ್ಪಥ ಕಾಮಗಾರಿಯಲ್ಲಿ ಎಡವಟ್ಟುತೋಡುಗಳ ನಿರ್ಮಾಣದಿಂದ ತೋಟಗಳು ಮುಳುಗಡೆ ಭೀತಿ ಕೈಕಂಬ : ರಾಷ್ಟ್ರೀಯ ಹೆದ್ದಾರಿ ೧೬೯ರ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಗುರುಪುರ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಮತ್ತು ಮೂಳೂರು ಗ್ರಾಮಗಳ More... ![]() ಬಂಟ್ವಾಳ: ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ 15 ಹೆಚ್ಚುವರಿ ಅಂಕ ಗಳಿಸಿದ ವಿದ್ಯಾರ್ಥಿನಿಬಂಟ್ವಾಳ:ಇಲ್ಲಿನ ಪಾಣೆಮಂಗಳೂರು ಎಸ್ ಎಲ್ ಎನ್ ಪಿ ವಿದ್ಯಾಲಯದ ವಿದ್ಯಾರ್ಥಿನಿ ಕೃತಜ್ಞಾ ಧನರಾಜ್ ಇವರಿಗೆ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮರು ಮೌಲ್ಯಮಾಪನದಲ್ಲಿ 15 ಹೆಚ್ಚುವರಿ ಅಂಕ ದೊರೆತಿದೆ. More... ![]() ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕರಾದ ಬಾಲಕೃಷ್ಣ More... ![]() ರೈತರ ಸಮಸ್ಯೆ: ವಿಧಾನಸಭಾಧ್ಯಕ್ಷ ಖಾದರ್ ಭೇಟಿಯಾಗಿ ಚರ್ಚಿಸಲು ನಿರ್ಧಾರಬಂಟ್ವಾಳ: ರೈತರ ಕುಮ್ಕಿ ಹಕ್ಕು, ರಾಜ ಕಾಲುವೆ ಒತ್ತುವರಿ ತೆರವು,ರೈತರ ಹಾಲಿನ ಪ್ರೋತ್ಸಾಹಧನ ಬಾಕಿ ಪಾವತಿ, ನಿಯಮಿತವಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರೈತರ ಕುಂದು ಕೊರತೆ ಸಭೆ ನಡೆಸಬೇಕು More... ![]() ವಾಮದಪದವು ಕಾಲೇಜಿನಲ್ಲಿ ವಿಜ್ಞಾನ ಮಾದರಿಗಳು ಹಾಗೂ ಔಷಧೀಯ ಗುಣವುಳ್ಳ ಸಸ್ಯಗಳ ಪ್ರದರ್ಶನಬಂಟ್ವಾಳ: ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ಸಂಘ ಮತ್ತು ಪರಿಸರ ಸಂಘದ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನ ೨೦೨೩ರ ಪ್ರಯುಕ್ತ ಪರಿಸರ ಮಾಲಿನ್ಯ ಮತ್ತು ಸಂರಕ್ಷಣೆಗೆ ಸಂಬಂಧಿಸಿದ More... ![]() ಗಂಜಿಮಠದಲ್ಲಿ ಒಟ್ಟು ೬೨೭೭.೫೫೦ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಹಂತದಲ್ಲಿರುವ ಬಹು ನಿರೀಕ್ಷಿತ ಪ್ಲಾಸ್ಟಿಕ್ ಪಾರ್ಕ್ಕೈಕಂಬ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲುಗಾರಿಕೆಯಲ್ಲಿ ಗಂಜಿಮಠದಲ್ಲಿ ಒಟ್ಟು ೬೨೭೭.೫೫೦ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಹಂತದಲ್ಲಿರುವ ಬಹು ನಿರೀಕ್ಷಿತ ಪ್ಲಾಸ್ಟಿಕ್ ಪಾರ್ಕ್ ಮುಂದಿನ More... ![]() ವಾಮಂಜೂರು ವಿದ್ಯಾಜ್ಯೋತಿ ಶಾಲೆಯಲ್ಲಿ ಆರಂಭೋತ್ಸವಶಾಲಾ ಮಕ್ಕಳಿಂದ ಭವ್ಯ ಮೆರವಣಿಗೆ ಕೈಕಂಬ: ವಾಮಂಜೂರಿನ ವಿದ್ಯಾಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ಅತಿ ವಿಜೃಂಭಣೆಯಿಂದ ಶಾಲಾ ಆರಂಭೋತ್ಸವ ಜರುಗಿತು. ಶಾಲಾ ಬ್ಯಾಂಡ್, ವಾದ್ಯ More... ![]() ಕುಪ್ಪೆಪದವು: ಅರೋಗ್ಯ ಸಹಾಯಕ ಚಂದ್ರಶೇಖರ ಪೂಜಾರಿ ನಿವೃತ್ತಿಕೈಕಂಬ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 26 ವರ್ಷಗಳಿಂದ ಎರಡನೇ ದರ್ಜೆ ಆರೋಗ್ಯ ಸಹಾಯಕರಾಗಿ ಸೇವೆ ಸಲ್ಲಿಸಿದ ಬಡಗ ಬೆಳ್ಳೂರು ಗ್ರಾಮದ ಸೂರ್ಲ ಚಂದ್ರಶೇಖರ ಪೂಜಾರಿ ಯವರು ಮೇ 31 ರ More... ![]() ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದಲ್ಲಿ ಶ್ರಮದಾನಬಂಟ್ವಾಳ: ಬಿ.ಸಿ.ರೋಡು ಪೊಲೀಸ್ ಲೈನ್ ನ ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಊರಿನ ಭಕ್ತಾಧಿಗಳು ಬುಧವಾರ ರಾತ್ರಿ ದ್ವಿತೀಯ ದಿನದ ಶ್ರಮದಾನ More... ![]() ಪ್ರಥಮ ದರ್ಜೆ ಸಹಾಯಕ ಎನ್. ನಾರಾಯಣ ಗೌಡ ಅವರಿಗೆ ಬೀಳ್ಕೊಡುಗೆಬಂಟ್ವಾಳ: ಬಂಟ್ವಾಳ ತಾಲೂಕಿನ ಚುನಾವಣೆ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್. ನಾರಾಯಣ ಗೌಡ ಅವರು ವಯೋ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರಿಗೆ ಇಂದು More... ![]() ನಲ್ಕೆಮಾರ್ ಶಾಲೆಯಲ್ಲಿ ಬ್ಯಾಂಡ್ ವಾದ್ಯಗಳೊಂದಿಗೆ ವಿದ್ಯಾರ್ಥಿಗಳಿಗೆ ಸ್ವಾಗತಬಿ.ಸಿ.ರೋಡ್: ಬಂಟ್ವಾಳ ತಾಲೂಕಿನ ನಲ್ಕೆಮಾರಿನ ದ.ಕ.ಜಿ.ಪ. ಉನ್ನತೀಕರಿಸಿದ ಸರಿಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾರಂಬೋತ್ಸವ ಬುಧವಾರ ನಡೆಯಿತು. ಬ್ಯಾಂಡ್ ವಾದ್ಯಗಳೊಂದಿಗೆ ೧ರಿಂದ ೫ನೇ ತರಗತಿ More...
ಬಂಟ್ವಾಳ: ಇಲ್ಲಿನ ಫರಂಗಿಪೇಟೆಯ ಲೆವೆಲ್ಕ್ರಾಂಸಿಂಗ್ ಸಂಪರ್ಕ ರಸ್ತೆಯ ಬಳಿ ರೈಲ್ವೇ ಹಳಿಯ ದುರಸ್ತಿಯ ಹಿನ್ನಲೆಯಲ್ಲಿ ತಾತ್ಕಲಿಕವಾಗಿ ರಸ್ತೆ ಮುಚ್ಚಲಾಗಿದೆ ಎಂದು ಸೂಚನಾ ...
|
|
|