ಎರಡು ಕಿಡ್ನಿ ಕಳಕೊಂಡ ಸಂತ್ರಸ್ಥನಿಗೆ ಸಹಾಯಧನ ಹಸ್ತಾಂತರ![]() ಬಂಟ್ವಾಳ : ಇಲ್ಲಿನ ಭಂಡಾರಿ ಭವನದಲ್ಲಿ ಜರಗಿದ ಗ್ಯಾರೇಜು ಮಾಲಕರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಎರಡು ಕಿಡ್ನಿ ಯನ್ನು ಕಳೆದುಕೊಂಡ ಮೊಗರ್ನಾಡು ನಿವಾಸಿ ಸತೀಶ್ More... Latest News - Time Line
![]() ಕುಲಾಲ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮಕೈಕಂಬ: ಕುಲಾಲ ಸಂಘ(ರಿ) ಮಳಲಿ ಇದರ ನೂತನ ಕುಲಾಲ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮ ಭಾನುವಾರ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ, ಕೆಪಿಸಿಸಿ ಸದಸ್ಯ ಪೃಥ್ವೀರಾಜ್ ಆರ್ More... ![]() ಶ್ರೀ ಧೂಮಾವತಿ ಮತ್ತು ಬಂಟ ದೈವಗಳ ನೇಮ.ಕೈಕಂಬ: ಗುರುಪುರ ಕಾರಮೊಗರುವಿನ ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ಮಹಾಕಾಲಭೈರವ ದೇವಸ್ಥಾನದಲ್ಲಿ ನಡೆದ ಧರ್ಮ ನಮೋತ್ಸವದಲ್ಲಿ ಶ್ರೀ ಧೂಮಾವತಿ ಮತ್ತು ಬಂಟ ದೈವಗಳ ನೇಮ. More... ![]() ಥ್ರೋಬಾಲ್ ಪಂದ್ಯಾಟದಲ್ಲಿ ಗುರುಪುರ ಬ್ಲಾಕ್ ಮಹಿಳಾ ಕಾಂಗ್ರೆಸ್ ದ್ವಿತೀಯ ಸ್ಥಾನಕೈಕಂಬ:ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಂತೂರು ಪದುವ ಹೈಸ್ಕೂಲ್ನಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಕ್ರೀಡಾಕೂಟದಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಥ್ರೋಬಾಲ್ ಪಂದ್ಯಾಟದಲ್ಲಿ More... ![]() ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ-ಕಾಸರಗೋಡು ಜಿಲ್ಲಾ ಘಟಕ ಉದ್ಘಾಟನೆ ನ್ಯಾಯಯುತ ವರದಿಗಾರಿಕೆಯಲ್ಲಿ ರಾಜಿ ಬೇಡ : ಶಿವಾನಂದ ತಗಡೂರುಕಾಸರಗೋಡು: ನ್ಯಾಯಯುತ ವರದಿಗಾರಿಕೆಯಲ್ಲಿ ಪತ್ರಕರ್ತರು ಯಾವೊತ್ತೂ ರಾಜಿ ಮಾಡಬಾರದು. ಆದರೆ ಯಾರನ್ನೂ ವಿರೋಧಿಗಳಳನ್ನಾಗಿ ಕಟ್ಟಿಕೊಳ್ಳಬಾರದು. ದಕ್ಷ ಮತ್ತು ನಿಷ್ಠೆಯ ಸೇವಾಕಾರ್ಯದಿಂದ ಪತ್ರಕರ್ತರು More... ![]() ಶ್ರೀ ಕ್ಷೇತ್ರ ಪೊಳಲಿಗೆ ನಗರಭವೃದ್ಧಿ ಸಚಿವ ಭೇಟಿಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಮಾ.೭ ರಂದು ಭಾನುವಾರ ನಗರಭಿವೃದ್ಧಿ ಸಚಿವ ಬೈರತಿ ಬಸವರಾಜ್ ಕುಟುಂಬಸಮೇತರಾಗಿ ಭೇಟಿ ನೀಡಿದರು. ದೇವಳದ ವತಿಯಿಂದ ಅನಂತ ಪದ್ಮನಾಭ ಭಟ್ ಪ್ರಸಾದ ನೀಡಿದರು. ಬಂಟ್ವಾಳ More... ![]() ಮಳಲಿ ಮಾ.೮ ರಿಂದ ದೇವರಗುಡ್ಡೆಯಲ್ಲಿ ಅಷ್ಟಮಂಗಲ ಪ್ರಶ್ನೆಕೈಕಂಬ:ಮಂಗಳೂರು ತಾಲೂಕಿನ ಮೊಗರು ಗ್ರಾಮದ ಮಳಲಿ ದೇವರಗುಡ್ಡೆ ಎಂದೇ ನಾಮಾಂಕಿತಗೊಂಡ ಸ್ಥಳದಲ್ಲಿ ಪುರಾತನ ದೇವಸ್ಥಾನ ಇದ್ದ ಕುರುಹುಗಳು ಕಂಡು ಬಂದಿದ್ದು ಅದರ ಪ್ರಕಾರ ಇಲ್ಲಿಯ ಪುರಾತನ ದೇವಸ್ಥಾನ More... ![]() ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸಹಾಯಧನದ ಚೆಕ್ ವಿತರಣೆಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆ ಅಡಿಯಲ್ಲಿ ಬ್ರಹ್ಮಾವರ ವಲಯದ ದಿ. ಭುಜಂಗ ಶೆಟ್ಟಿ ಯವರ ಪತ್ನಿ ಬಾಬಿ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಆರ್ಥಿಕ ಸಹಾಯಧನದ ಚೆಕ್ಕನ್ನು More... ![]() ಪೊಳಲಿ ರಾಮಕೃಷ್ಣ ತಪೋವನಕ್ಕೆ ರಾಜ್ಯ ಪ್ರಶಸ್ತಿಪೊಳಲಿ: ಬಂಟ್ವಾಳ ತಾಲೂಕಿನ ಪೊಳಲಿ ರಾಮಕೃಷ್ಣ ತಪೋವನವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಂಸ್ಥೆಗಳಿಗೆ ನೀಡಲಾಗುವ ೨೦೨೦-೨೧ More... ![]() ರೋಟರಿ ಕ್ಲಬ್ ವಿಟ್ಲ ವತಿಯಿಂದ ಮಕ್ಕಳಿಗೆ ತರಭೇತಿಯನ್ನು ನೀಡಲಾಯಿತುವಿಟ್ಲ : ರೋಟರಿ ಕ್ಲಬ್ ವಿಟ್ಲ ವತಿಯಿಂದ ವಿಟ್ಲದ ವಿಠಲ ಹೈಸ್ಕೂಲಿನ ೧೦ನೇ ತರಗತಿಯ ಮಕ್ಕಳಿಗೆ ಒತ್ತಡ ನರ್ವಹಣೆ ಮತ್ತು ನೆನಪಿನ ಸೂತ್ರಗಳು ವಿಷಯ ದಲ್ಲಿ ತರಭೇತಿಯನ್ನು ನೀಡಲಾಯಿತು. ಯೆನೆಪೋಯ More... ![]() ಇಫ್ಕೋ ವತಿಯಿಂದಉಚಿತ ಲ್ಯಾಪ್ಟಾಪ್ ವಿತರಣೆಬಂಟ್ವಾಳ: ಮಾ.೨ :ಇಫ್ಕೋ ಮತ್ತು ಸದಾಸ್ಮಿತಾ ಫೌಂಡೇಶನ್ಇದರ ವತಿಯಿಂದ ಶ್ರೀರಾಮ ಪದವಿ ವಿದ್ಯಾರ್ಥಿಗಳಿಗೆ ಎರಡನೇ ಹಂತದಉಚಿತ ಲ್ಯಾಪ್ಟಾಪ್ ವಿತರಣಾಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯಅತಿಥಿಗಳಾದ More... ![]() ಮಾ.7ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟಮಂಗಳೂರು:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ),ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾಭವನ ಟ್ರಸ್ಟ್ ಇವುಗಳ ಸಂಯುಕ್ತ ಆಶ್ರಯದಲ್ಲಿಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಮಾ. 7ರಂದು More... ![]() ಲಯನ್ಸ್ ಸಾಧನೆ ಬ್ಯಾನರ್ ಪ್ರದರ್ಶನ, ಸಾಧಕರಿಗೆ ಸನ್ಮಾನಬಂಟ್ವಾಳ: ಲಯನ್ಸ್ ಕ್ಲಬ್ ಮತ್ತು ಪ್ರಾಂತೀಯ ಸಮ್ಮೇಳನ ಸಮಿತಿ ವತಿಯಿಂದ ಕಂಚಿಕಾರಪೇಟೆಯಲ್ಲಿ ಈಚೆಗೆ ಏರ್ಪಡಿಸಿದ್ದ ‘ಪುನರ್ಜನ್ಮ’ ಪ್ರಾಂತೀಯ ಸಮ್ಮೇಳನದಲ್ಲಿ ಮುಖ್ಯಮಂತ್ರಿಯವರ ಚಿನ್ನದ More...
ಬಂಟ್ವಾಳ: ಇಲ್ಲಿನ ಫರಂಗಿಪೇಟೆಯ ಲೆವೆಲ್ಕ್ರಾಂಸಿಂಗ್ ಸಂಪರ್ಕ ರಸ್ತೆಯ ಬಳಿ ರೈಲ್ವೇ ಹಳಿಯ ದುರಸ್ತಿಯ ಹಿನ್ನಲೆಯಲ್ಲಿ ತಾತ್ಕಲಿಕವಾಗಿ ರಸ್ತೆ ಮುಚ್ಚಲಾಗಿದೆ ಎಂದು ಸೂಚನಾ ...
|
|
|