ಬಂಟ್ವಾಳ: ಸಜೀಪಮಾಗಣೆ ಮಿತ್ತಮಜಲು ಕ್ಷೇತ್ರ ನೂತನ ಸುತ್ತು ಗೋಪುರ ನಿರ್ಮಾಣದ ಅಂಗವಾಗಿ ವಿಶೇಷ ಸಭೆಬಂಟ್ವಾಳ: ಸಜಿಪ ಮಾಗಣೆ ಮಿತ್ತಮಜಲು ಕ್ಷೇತ್ರದಲ್ಲಿ ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ನೂತನ 3 ಸುತ್ತು ಗೋಪುರಗಳ ಪುನರ್ ನಿರ್ಮಾಣಗೊಳಿಸುವ ಹಿನ್ನಲೆಯಲ್ಲಿ ಗ್ರಾಮಸ್ಥರ More... Latest News - Time Line
ನೆಲಮಂಗಲ: ಓಂಶಕ್ತಿ ಮಾಲಾಧಾರಿಗಳಿಗೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿಓಂಶಕ್ತಿ ಮಾಲಾಧಾರಿಗಳಿಗೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿ ಹೊಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ More... ಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ಗುಂಡಿನ ದಾಳಿ, ಇಬ್ಬರು ಸಾವುಬೀದರ್: ಬೀದರ್ನ ಶಿವಾಜಿ ಚೌಕ್ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ More... ‘ಕಲಾ ಪರ್ವ” ಚಿತ್ರಕಲಾ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯ 4ನೇ ತರಗತಿಯ ನಿಹಾರಿಕ ಪ್ರಥಮ ಸ್ಥಾನಬಂಟ್ವಾಳ: ಮಂಗಳೂರಿನ ಕದ್ರಿ ಪಾಕ್ ೯ನಲ್ಲಿ ಶರಧಿ ಪ್ರತಿಷ್ಠಾನವು ಕರ್ನಾಟಕ ರಾಜ್ಯ ಸರ್ಕಾರದ ಸಹಯೋಗದಲ್ಲಿ ಆಯೋಜಿಸಿದ ‘ಕಲಾ ಪರ್ವ” ಚಿತ್ರಕಲಾ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ More... ಕಂಬಳ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಸಮಿತಿ ಮಹತ್ವದ ಸಾಧನೆಬಂಟ್ವಾಳ: ಜಿಲ್ಲೆಯ ಕಂಬಳ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಸಮಿತಿ ವತಿಯಿಂದ ವಿವಿಧ ಸರಕಾರಿ ಶಾಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶೈಕ್ಷಣಿಕ More... ಜ. 19ಕ್ಕೆ “ಕೋಟಿ ಚೆನ್ನಯ ಕ್ರೀಡೋತ್ಸವ” ಸುದ್ದಿಗೋಷ್ಠಿ ನಡೆಸಿದ ಬೇಬಿ ಕುಂದರ್ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಯುವವಾಹಿನಿ ಬಂಟ್ವಾಳ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಸಹಕಾರದೊಂದಿಗೆ ಬಿಲ್ಲವ ಸಮುದಾಯಕ್ಕೆ ಸೀಮಿತವಾಗಿ More... ಜ.26 ರಂದು ನಡೆಯುವ ರಿಪಬ್ಲಿಕ್ ಡೇ ಪರೇಡ್ನಲ್ಲಿ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ಅಭಿನ್ ಹೆಚ್ ರೈ ಭಾಗಿಬಂಟ್ವಾಳ: ಹೊಸದಿಲ್ಲಿಯಲ್ಲಿ ಜ.26 ರಂದು ನಡೆಯುವ ರಿಪಬ್ಲಿಕ್ ಡೇ ಪರೇಡ್ – 2025ಕ್ಕೆ 18 ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಮಂಗಳೂರು ಗ್ರೂಪ್ ನಿಂದ 3/18 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ ಆರ್ಮಿ ವಿಂಗ್ More... ಪ್ರಭಾ ಎನ್.ಪಿ ಸುವರ್ಣ ದಂಪತಿಗೆ ಅಭಿಮಾನಿ ಬಳಗದ ಅಭಿನಂದನಾ ಸನ್ಮಾನಮುಂಬಯಿ, ಜ.16: ಬೃಹನ್ಮುಂಬಯಿಯಲ್ಲಿನ ಪ್ರಸಿದ್ಧ ಸಮಾಜ ಸೇವಕರಾದ ಎನ್.ಪಿ ಸುವರ್ಣ ಮತ್ತು ಪ್ರಭಾ ಸುವರ್ಣ ಅಭಿಮಾನಿ ಬಳಗವು ಕಳೆದ ಶನಿವಾರ ಸಾಂತಕ್ರೂಜ್ ಪೂರ್ವದಲ್ಲಿನ ಬಿಲ್ಲವರ ಭವನದಲ್ಲಿನ ಗುರು More... ಪೊಳಲಿ ಪ್ರಾ. ಕೃ. ಪ.ಸ. ಸಂಘ ಕ್ಕೆ 11 ಮಂದಿ ನಿರ್ದೇಶಕರು ಅವಿರೋಧ ಆಯ್ಕೆಬಂಟ್ವಾಳ:ತಾಲೂಕಿನ ಪೊಳಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ಇದರ ಮುಂದಿನ ಐದುವರ್ಷಗಳ ನೂತನ ಆಡಳಿತ ಮಂಡಳಿಯ 12 ಸ್ಥಾನಗಳ ಪೈಕಿ 11 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. More... ಬಿ.ಮೂಡ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಡಿಜಿಟಲ್ ಸಂಚಿಕೆ ಜ್ಞಾನಮಿತ್ರ ಅನಾವರಣಬಂಟ್ಚಾಳ: ಬಿ.ಸಿ.ರೋಡ್ ಅಜ್ಜಿಬೆಟ್ಟುವಿನಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಕಂಪ್ಯೂಟರ್ ಶಿಕ್ಷಕ More... ನೆಟ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಹಬ್ಬ 2024-25ಬಂಟ್ವಾಳ : ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಹಬ್ಬ ಕಾರ್ಯಕ್ರಮವು ಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘದ ಸಹಯೋಗದೊಂದಿಗೆ ಜರಗಿತು.ಗ್ರಾಮದ More... ಬಂಟ್ವಾಳ: ಶ್ರೀ ಕೇ. ಧ. ಗ್ರಾ. ಯೋಜನಾ ಕಚೇರಿಗೆ ವರ್ಲ್ಡ್ ಬ್ಯಾಂಕ್ ಹಾಗೂ ಗೇಟ್ಸ್ ಫೌಂಡೇಷನ್ ಅಧಿಕಾರಿಗಳ ಅಧ್ಯಯನ ತಂಡ ಭೇಟಿಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ. )ಬಂಟ್ವಾಳ ಯೋಜನಾ ವ್ಯಾಪ್ತಿಯಲ್ಲಿ ಮಹಿಳಾ ಸಬಲೀಕರಣ ಹಾಗೂ ಆರ್ಥಿಕ ಅಭಿವೃಧ್ಧಿಗಾಗಿ ಸ್ವ-ಸಹಾಯ ಸಂಘಗಳ More... ಕಂದಾಯ ದಾಖಲೆಗಳ ಗಣಕೀಕರಣ ಕಾರ್ಯಕ್ರಮಕ್ಕೆ ಚಾಲನೆಬಂಟ್ವಾಳ:ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಭೂಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಗಣಕೀಕರಣ ಕಾರ್ಯಕ್ರಮಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಸೋಮವಾರ ದೀಪಬೆಳಗಿಸುವ More... ನೀರಿನಲ್ಲೇ ಸಿಡಿದಿತ್ತಾ ಗ್ಯಾಸ್ ಟ್ಯಾಂಕರ್?ಶಿರೂರು: ಶಿರೂರು ಗುಡ್ಡ ಕುಸಿತ ಸಂದರ್ಭ ಗಂಗಾವಳಿ ನದಿಯಲ್ಲಿ ತೇಲಿ ಹೋಗಿದ್ದ ಎರಡು ಟ್ಯಾಂಕರ್ಗಳ ಗ್ಯಾಸ್ ಲೀಕೇಜ್ ಮಾಡಲಾಗಿದೆ. ಆದರೆ ಇನ್ನೊಂದು ...ಫರಂಗಿಪೇಟೆ : ಹಠಾತ್ ಪ್ರತಿಭಟನೆಬಂಟ್ವಾಳ: ಇಲ್ಲಿನ ಫರಂಗಿಪೇಟೆಯ ಲೆವೆಲ್ಕ್ರಾಂಸಿಂಗ್ ಸಂಪರ್ಕ ರಸ್ತೆಯ ಬಳಿ ರೈಲ್ವೇ ಹಳಿಯ ದುರಸ್ತಿಯ ಹಿನ್ನಲೆಯಲ್ಲಿ ತಾತ್ಕಲಿಕವಾಗಿ ರಸ್ತೆ ಮುಚ್ಚಲಾಗಿದೆ ಎಂದು ಸೂಚನಾ ...ಇಂದು ಉಸ್ತಾದ್ ಅಲ್ ಹಾಫಿಲ್ ಸಿರಾಜುದ್ದೀನ್ ಖಾಸಿಮಿ ಮಿತ್ತಬೈಲಿಗೆಬಿ.ಸಿ ರೋಡು : ಇಮ್ದಾದ್ ಹೆಲ್ಪ್ ಲೈನ್ ಚಾರಿಟಿ ಮಿತ್ತಬೈಲು , ಬಿ.ಸಿ ರೋಡು ಇದರ ಆಶ್ರಯದಲ್ಲಿ ಇಂದು ರಾತ್ರಿ 8 ಗಂಟೆಗೆ ...ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ...ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಬಂಧನಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6ನೇ ಆರೋಪಿ ಬಂಧನ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ...ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ವರ್ಕ್ ರಜತ ಮಹೋತ್ಸವ ಸಂಭ್ರಮ, ಹಳೆ ವಿದ್ಯಾರ್ಥಿಗಳ ಸಂಘ ಉದ್ಘಾಟನೆಮಂಗಳೂರು: ಮಂಗಳೂರು ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ವರ್ಕ್ ವಿಭಾಗವು ಅಸ್ತಿತ್ವಕ್ಕೆ ಬಂದು 25 ಸಂವತ್ಸರ ಪೂರೈಸಿದ ಹಿನ್ನಲೆಯಲ್ಲಿರಜತ ಮಹೋತ್ಸವ ಸಂಭ್ರಮ ...ಫರಂಗಿಪೇಟೆ ಶ್ರೀ ರಾಮ ವಿದ್ಯಾ ಸಂಸ್ಥೆಯಲ್ಲಿ ಪೋಷಕರ ದಿನಾಚರಣೆಬಂಟ್ವಾಳ: ಯಾವುದೇ ವ್ಯಕ್ತಿಗೆ ಅವರ ಪ್ರಾಥಮಿಕ ಶಿಕ್ಷಣ ಮತ್ತು ಶಾಲೆ ಜೀವನದಲ್ಲಿ ಮರೆಯದ,ಸವಿಯಾದ ನೆನಪು ,ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಲು ಸಾಧ್ಯವಿಲ್ಲ ...ಭಜನಾಮಂದಿರದಿಂದ ಸಂಸ್ಕಾರದ ಕೆಲಸ: ತಾರನಾಥ ಕೊಟ್ಟಾರಿಬಂಟ್ವಾಳ: ಭಜನಾ ಮಂದಿರಗಳು ಸಾಮಾನ್ಯ ಜನರಿಗೆ ಧಾರ್ಮಿಕ ಪ್ರಜ್ಞೆ, ಪುರಾಣದ ಅರಿವಿನ ಜೊತೆಗೆ ಸಂಸ್ಕಾರವನ್ನು ಕೊಡುವ ಕೆಲಸಗಳನ್ನು ಮಾಡುತ್ತಿದೆ ಎಂದು ಸಂಸ್ಕಾರ ...ಮಟ್ಟಿಗುತ್ತು ಸುರೇಶ್ ಚೌಟ ನಿಧನಕೈಕಂಬ: ಮಂಗಳೂರು ತಾಲೂಕಿನ ಬಡಗುಳಿಪಾಡಿ ಮಟ್ಟಿಗುತ್ತು ಸುರೇಶ್ ಚೌಟ (೮೦ ) ಅಲ್ಪ ಕಾಲದ ಅಸೌಖ್ಯದಿಂದ ಜನವರಿ ೧೨ರಂದು ಭಾನುವಾರ ಮಟ್ಟಿಗುತ್ತು ...ಕರಾಟೆ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆಬಂಟ್ವಾಳ: ವಾಮಂಜೂರು ಎಸ್.ಡಿ.ಎಂ ಮಂಗಳ ಜ್ಯೋತಿ ಸಮಗ್ರ ಶಾಲೆಯಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಶ್ರೀ ...ಎಕ್ಕಾರು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಅದಿತಿ ರಾಜ್ಯ ಮಟ್ಟಕ್ಕೆ ಆಯ್ಕೆಬಜಪೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಇದರ ವತಿಯಿಂದ ಜಿಲ್ಲಾ ಮಟ್ಟದ ಜಂಪ್ ರೋಪ್ ಪಂದ್ಯಾಟವು ಕಾಂಚನ ...ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಬಂಟ್ವಾಳ ಎಸ್ ವಿ.ಎಸ್ ಪ.ಪೂ.ಕಾಲೇಜ್ ಪ್ರಥಮಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ (ಪ. ಪೂ.) ದಕ್ಷಿಣ ಕನ್ನಡ ಜಿಲ್ಲೆಯ ಆಶ್ರಯದಲ್ಲಿ ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಪದವಿ ...ಸವಾಲಿನ ಕಸ್ಟಮ್ಸ್ ನಲ್ಲಿ ಅತ್ಯುನ್ನತ ಅಧಿಕಾರಿ, ಸರ್ಕಾರದ ಮಾಜಿ ಕಾರ್ಯದರ್ಶಿ ಕನ್ನಡಿಗ ದೀಪಕ್ ಶೆಟ್ಟಿದೇಶದ ನಾಗರಿಕ ಸೇವಾ ವಿಭಾಗದಲ್ಲಿ ೩೩ ವರ್ಷ ಸೇವೆ ಸಲ್ಲಿಸಿರುವ ಕನ್ನಡಿಗ ದೀಪಕ್ ಶೆಟ್ಟಿ ಈಗ ಮುಂಬೈಯಲ್ಲಿ ನಿವೃತ್ತಿ ಜೀವನ ಸಾಗಿಸುತ್ತಿದ್ದಾರೆ. ...ಜೂನ್ 8ರಂದು ರಾತ್ರಿ 8 ಗಂಟೆಗೆ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ.ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿಯವರು ರಾಜೀನಾಮೆ ಅಂಗೀಕರಿಸಿದ್ದಾರೆ. ಪ್ರಸುತ್ತ ಮೋದಿಯವರು ...ನಾನು ನಿಷ್ಠಾವಂತ ಭಕ್ತ, ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಕೇಜ್ರಿವಾಲ್ಗಾಂಧಿನಗರ: ಹಿಂದೂ ಪೌರಾಣಿಕಗಳನ್ನು ಸರಿಯಾಗಿ ತಿಳಿದುಕೊಂಡರೆ ಸರಿಯಾಗಿ ತಿಳಿಯುತ್ತದೆ. ಬಿಜೆಪಿಯವರು (BJP) ದೇವರನ್ನು ಅವಮಾನಿಸುತ್ತಿದ್ದಾರೆ. ನಾನು ಮಾತ್ರ ನಿಷ್ಠಾವಂತ ಭಕ್ತ “ಜೈ ಶ್ರೀ ...ಮಿಸ್ಟರ್ ಇಂಡಿಯಾ ಜಗದೀಶ್ ಪೂಜಾರಿಗೆ ದುಬಾಯಿಯಲ್ಲಿ ಮುಡಿಗೇರಿದ “ಮಯೂರ ಶ್ರೀ” ಪ್ರಶಸ್ತಿಕೈಕಂಬ: ಕರ್ನಾಟಕ ಸಂಘ ಶಾರ್ಜಾದ ಆಶ್ರಯದಲ್ಲಿ ೨೦೨೩ ನವೆಂಬರ್ ೧೮ ರಂದು ಶಾರ್ಜಾ ಈವಾನ್ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ, ...ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಚೀನಾದ ಅಧ್ಯಕ್ಷ ಜಿನ್ಪಿಂಗ್ 3ನೇ ಅವಧಿಗೆ ಮರು ಆಯ್ಕೆಬೀಜಿಂಗ್: ಚೀನಾದ (China) ಅಧ್ಯಕ್ಷ ಕ್ಸಿ ಜಿನ್ಪಿಂಗ್ (Xi Jinping) ಅವರು ಚೀನಾದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ದಾಖಲೆಯ 3ನೇ ...ಉಗಾಂಡಾದಲ್ಲಿ ತುಳುಕೂಟ ವನವಿಹಾರಉಗಾಂಡಾ: ರಾಜಧಾನಿ ಕಂಪಾಲಾ ನಗರದಿಂದ 30 ಕಿಲೋಮೀಟರ್ ದೂರದಲ್ಲಿರುವ ಮುಕೊನೊ ಜಿಲ್ಲೆಯ ಕಾಸೆಂಗೆ ಫಾರೆಸ್ಟ್ ಗೆ ಸಮೀಪದಲ್ಲಿರುವ ಕಾಸೆಂಗೆ ಫಾರೆಸ್ಟ್ ರೆಸಾರ್ಟ್ ಬೀಚ್ ನಲ್ಲಿ ‘ತುಳುಕೂಟ ...ಬೇಸಿಗೆಯಲ್ಲಿ ತ್ವಚೆಯ ರಕ್ಷಣೆಗಾಗಿ1. ಬೇಸಿಗೆ ಸಮಯದಲ್ಲಿ ನಾವು ಹಲವಾರು ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತೇವೆ, ಹಾಗೂ ಆ ಸಮಸ್ಯೆಗಳಿಂದಾಗಿ ನಾವು ಹಲವಾರು ಬಾರಿ ಕಿರಿಕಿರಿಯನ್ನು ...ಮನುಷ್ಯನು ಕೋಪಿಷ್ಟನಾದಾಗ ಅವನ ಜ್ಞಾನವೆಲ್ಲವೂ ಶೂನ್ಯವಾಗಿರುವುದು…ಮನುಷ್ಯನು ಕೋಪಿಷ್ಟನಾದಾಗ ಅವನ ಜ್ಞಾನವೆಲ್ಲವೂ ಶೂನ್ಯವಾಗಿರುವುದು. ಎಷ್ಟೇ ಜ್ಞಾನ ಇದ್ದರೂ ಕೋಪವು ಜ್ಞಾನವನ್ನು ಮರೆಮಾಡುತ್ತದೆ. ಕೋಪ ಎಂಬುದು ಅಗ್ನಿಯ ಹಾಗೆ . ...ಎಲ್ಲಾ ಪ್ರಶ್ನೆಗಳಿಗೂ ಸಾವೇ ಉತ್ತರವಲ್ಲ..“ಸಾಕಪ್ಪಾ..ಸಾಕು ನನ್ನ ಜೀವನವೇ ಸಾಕು” ಅಂತ ಹೇಳುವವರು ಈ ಜಗತ್ತಿನಲ್ಲಿ ಅದೆಷ್ಟೋ ಮಂದಿ. ಸೃಷ್ಟಿಕರ್ತನಾದ ದೇವರು ಸೃಷ್ಟಿಗೆ ಕಾರಣವಾದರೆ, ತಾಯಿ ನಮ್ಮ ...ಸಂಗೀತ ದಿಗ್ಗಜ ಎ.ಆರ್.ರೆಹಮಾನ್ ಮತ್ತು ಗುಲ್ಝಾರ್ರನ್ನು ಒಟ್ಟಾಗಿಸಿದ ಸೋನಿ ಮ್ಯೂಸಿಕ್ ಇಂಡಿಯಾ ತೆರೆಗೆಮೇರಿ ಪುಕಾರ್ ಸುನೋ ಎಂಬ ಭರವಸೆ ಮತ್ತು ಶಮನದ ಆಂಥೆಮ್ ರಚಿಸಲು ಸಂಗೀತ ದಿಗ್ಗಜ ಎ.ಆರ್.ರೆಹಮಾನ್ ಮತ್ತು ಗುಲ್ಝಾರ್ರನ್ನು ಒಟ್ಟಾಗಿಸಿದ ಸೋನಿ ...ಶ್ರೀಶ ಎಳ್ಳಾರೆ ನಿರ್ದೇಶನದ ಪ್ರಾರಬ್ಧ ಕಿರುಚಿತ್ರ ಬಿಡುಗಡೆಕಾರ್ಕಳ:ಶ್ರೀಶ ಎಳ್ಳಾರೆ ನಿರ್ದೇಶನದ ಪ್ರಾರಬ್ಧ ಕಿರುಚಿತ್ರವನ್ನು ನವರಸನಾಯಕ ಭೋಜರಾಜ್ ವಾಮಂಜೂರ್ ಅವರು ಕದ್ರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಚಿತ್ರದ ಸಹ ...*ಮಲೆನಾಡ ಕೋಗಿಲೆ ತಂಡದಿಂದ ಮೂಡಿಬರಲಿದೆ “ಓ ಮೇಘವೇ” ಕನ್ನಡ ಆಲ್ಬ0 ಸಾಂಗ್*ಕರ್ನಾಟಕದಾದ್ಯಂತ ಮಲೆನಾಡ ಕೋಗಿಲೆ ಎನ್ನುವ ಸಂಗೀತ ಸ್ಪರ್ಧೆಯನ್ನು ಆಯೋಜಿಸಿ ಸಂಗೀತ ರಸಿಕರ ಮನ ಗೆದ್ದಿರುವ ತಂಡವೊಂದು ಹೊಸ ಪ್ರಯತ್ನದೊಂದಿಗೆ ಜನತೆಯನ್ನು ರಂಜಿಸಲು ...ಮನೋಜ್ ಕನಪಾಡಿಯ ಮನೋಜ್ಞ ಕೈಚಳಕದಲ್ಲಿ ಮೂಡಿಬಂದ ಪೈಬರ್ ಕಲಾಕೃತಿಗಳುಬಿ.ಸಿ.ರೋಡ್ : ಹುಲಿ, ದನ ಒಟ್ಟಿಗೆ ಕೂತಿದೆ, ಅಳೆತ್ತರದ ಜಿರಾಫೆ ಯಾವುದೇ ಭಯವಿಲ್ಲದೆ ನಿಂತಿದೆ,ನಾರಾಯಣ ಗುರುಗಳು ಧ್ಯಾನಾಸಕ್ತರಾಗಿದ್ದಾರೆ, ಗಾಂಧೀಜಿ ಮಂದಹಾಸ ಬೀರುತ್ತಾ ...ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮದಿನವನ್ನು ಎಂಜಿನಿಯರ್ಸ್ ಡೇ ಆಗಿ ಆಚರಿಸಲು ಕಾರಣವೇನು? ಒಬ್ಬ ಮನುಷ್ಯ ಇಷ್ಟೆಲ್ಲಾ ಕೆಲಸ ಮಾಡಲು ಸಾಧ್ಯವೇ…?ಹೌದು ಈ ಮನುಷ್ಯನನ್ನು ಕಂಡಾಗ ಹಾಗೆಯೇ ಅನಿಸುತ್ತದೆ. ಒಬ್ಬ ಮನುಷ್ಯ ತನ್ನ ಜೀವಿತಾವಧಿಯಲ್ಲಿ ಏನೆಲ್ಲಾ ಸಾಧನೆ ಮಾಡಲು ಸಾಧ್ಯವಿಲ್ಲವೋ ಆ ಎಲ್ಲಾ ...ವರ್ತಮಾನದಲ್ಲಿ ಕಂಡುಕೊಂಡ ಪತ್ರಿಕಾರಂಗದ ಒಂದು ವಿದ್ಯಮಾನಧನಂಜಯ ಗುರುಪುರ ಜರ್ಮನ್, ಅಮೆರಿಕ, ಇಂಗ್ಲೆಂಡ್ನಂತಹ ರಾಷ್ಟ್ರಗಳ ಮೂಲಕ ಹಂತಹಂತವಾಗಿ ನಿಧಾನಗತಿಯಲ್ಲಿ ಒಂದೊಂದೇ ರಾಷ್ಟ್ರಗಳತ್ತ ಹೆಜ್ಜೆ ಹಾಕಿರುವ ಪತ್ರಿಕೆ ಮತ್ತು ಪತ್ರಿಕೋದ್ಯಮ ...ಪಿ.ಜಿ.ಸಿ.ಇ.ಟಿ ಪರೀಕ್ಷೆಯಲ್ಲಿ ಶಪುನ್ ಪೂಂಜ ರಾಜ್ಯಕ್ಕೆ ಒಂಬತ್ತನೇ ರ್ಯಾಂಕ್ಬಂಟ್ವಾಳ: ಇಲ್ಲಿನ ಎಸ್. .ವಿ. ಎಸ್ ಕಾಲೇಜಿನ ವಿದ್ಯಾರ್ಥಿ ಶಪುನ್ ಪೂಂಜ, ಎಂ.ಸಿ.ಎ ಪದವಿ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ...ವಿದ್ಯಾರ್ಥಿ ವೇತನಕ್ಕೆ ಅರ್ಜಿಆಹ್ವಾನಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಬೊಳ್ಳಾಯಿ ಸಜೀಪಮೂಡ ಇದರ ಮಹಾಸಭೆಯು ಸೆ. ೮ ೯ರಂದು ಆದಿತ್ಯವಾರ ಬೆಳಗ್ಗೆ ೧೦.೩೦ ...ಕೊಯಿಲ: ಸರ್ಕಾರಿ ಪ್ರೌಢಶಾಲೆ ಎಸ್ ಎಸ್ ಎಲ್ ಸಿ ಮರುಪರೀಕ್ಷೆ 12 ಹೆಚ್ಚುವರಿ ಅಂಕ ಗಳಿಕೆ ಸಾಧನೆಬಂಟ್ವಾಳ:ಇಲ್ಲಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಗಣಿತ ವಿಷಯದಲ್ಲಿ ಕಡಿಮೆ ಅಂಕ ಗಳಿಸಿದ್ದ ವಿದ್ಯಾರ್ಥಿನಿ ... |
|
|