ಸಿದ್ಧಕಟ್ಟೆ: ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ![]() ಬಂಟ್ವಾಳ: ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆಯು ಈಚೆಗೆ ನಡೆಯಿತು.ನೂತನ ಅಧ್ಯಕ್ಷರಾಗಿ ಶಿವರಾಜ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ಈ More... Latest News - Time Line
![]() ಮಕ್ಕಳಿಗೆ ಸಂಸ್ಕಾರ ಮೂಡಿಸುವಲ್ಲಿ ಭಜನಾ ಶಿಬಿರ ಪ್ರಮುಖ ಪಾತ್ರ …ದಿನೇಶ್ ಪೂಜಾರಿಬಂಟ್ವಾಳ: ಮಕ್ಕಳಿಗೆ ಸಂಸ್ಕಾರ ಮೂಡಿಸುವಲ್ಲಿ ಭಜನಾ ಶಿಬಿರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ದಿನೇಶ್ ಪೂಜಾರಿ ಹೇಳಿದರು.ಸೋಮವಾರ More... ![]() ಸಾವಯವ ಕೃಷಿ ಉತ್ಪನ್ನಗಳ ಬಳಕೆಗೆ ಜಾಗೃತಿ ಅಗತ್ಯ : ಡಾ. ನಿವೇದಿತಾಬಂಟ್ವಾಳ: ಮನೆಯ ಪರಿಸರದಲ್ಲಿ ಲಭ್ಯವಿರುವ ಸ್ಥಳದಲ್ಲಿ ಹಣ್ಣು, ತರಕಾರಿಗಳನ್ನು ಬೆಳೆಸಿ ಬಳಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಅಡ್ಯನಡ್ಕದ ವಾರಣಾಸಿ ಫಾರ್ಮ್ಸ್ ನ ಡಾ. More... ![]() ಪಲ್ಲಮಜಲಿನಲ್ಲಿ ಮೇ 16 ರಿಂದ 18 ರ ವರೆಗೆ ಶ್ರೀ ಮಹಾಪವಮಾನ ಯಾಗ, ಶ್ರೀರಾಮ ತಾರಕ ಮಂತ್ರ ಜಪಯಜ್ಞ,ಶ್ರೀ ಆಂಜನೇಯ ದೇವರಿಗೆ ಸಹಸ್ರ ಕದಳಿ ಯಾಗ, ವಿಷ್ಣು ಸಹಸ್ರನಾಮ ಪಾರಾಯಣಬಂಟ್ವಾಳ: ತಾಲೂಕಿನ ಬಿ.ಸಿ.ರೋಡಿಗೆ ಸಮೀಪದಪಲ್ಲಮಜಲು ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರದಲ್ಲಿ ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರ ಪಲ್ಲಮಜಲು ಮತ್ತುಶ್ರೀ ಮಹಾ ಪವಮಾನಯಾಗ ಸಮಿತಿ ಪಲ್ಲಮಜಲು More... ![]() ಪಲ್ಲಮಜಲು ಶ್ರೀ ಮಹಾಪವಮಾನ ಯಾಗಕ್ಕೆ ಚಪ್ಪರ ಮಹೂರ್ತಬಂಟ್ವಾಳ: ಹಿಂದೂ ಸಮಾಜದ ಎಲ್ಲಾ ಸಮುದಾಯಗಳ ನಡುವೆ ಸಾಮರಸ್ಯ ಸಾಧಿಸುವ ದೃಷ್ಟಿಯಿಂದ ಯಾಗ ನಡೆಸಲಾಗುತ್ತಿದೆ. ದ.ಕ. ಜಿಲ್ಲೆಯ ಎಲ್ಲಾ ಋತ್ಯುಜರು ಮಂತ್ರಪಠಣದಲ್ಲಿ ಪಾಲ್ಗೊಳ್ಳಲಿದ್ದು, ಅತ್ಯಂತ ಶಕ್ತಿಶಾಲಿಯಾದಂತ More... ![]() ಶ್ರೀ ಗುರು ಮಹಾಕಾಲೇಶ್ವರನ ಏಕ ಶಿಲಾ ಬೃಹತ್ ವಿಗ್ರಹ ಪ್ರತಿಷ್ಠಾ ಬ್ರಹ್ಮ ಕಲಶ ಸಂಭ್ರಮಕೈಕಂಬ: ಗುರುಪುರ ಗೋಳಿದಡಿ ಗುತ್ತಿನ ಸನಿಹದಲ್ಲಿ ಹರಿಯುವ ಪಲ್ಗುಣಿ ನದಿ ತಟದಲ್ಲಿ, ದೇಶದಲ್ಲಿಯೇ ಪ್ರಥಮವಾಗಿರುವ ನಿಂತಿರುವ ಭಂಗಿಯ ಶ್ರೀ ಗುರು ಮಹಾಕಾಲೇಶ್ವರನ ಏಕ ಶಿಲಾ ಬೃಹತ್ ವಿಗ್ರಹ ಪ್ರತಿಷ್ಠಾ More... ![]() ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎ ಎನ್ ಐ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿಬಂಟ್ವಾಳ: ಮಂಗಳೂರಿಗೆ ಹೊರವಲಯದ ಬಜಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್. ಐ. ಎ. ತನಿಖೆಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಸರಕಾರಕ್ಕೆ ನಿರ್ದೇಶನ ನೀಡುವಂತೆ More... ![]() ಶ್ರೀಕ್ಷೇತ್ರ ಕಾರಿಂಜದಲ್ಲಿ ವಿಶೇಷಪ್ರಾರ್ಥನೆಬಂಟ್ವಾಳ :” ಆಪರೇಷನ್ ಸಿಂಧೂರ” ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿರುವ ಹಿನ್ನಲೆಯಲ್ಲಿ ಭಾರತೀಯ ಯೋಧರಿಗೆ ಒಳಿತಾಗಲಿ, ಸೇನೆಗೆ ಮತ್ತಷ್ಟು ಶಕ್ತಿ ಭಗವಂತ ಅನುಗ್ರಹಿಸಿ ಕರುಣಿಸಲಿ More... ![]() ಚಿಕ್ಕಮಂಗಳೂರು ಜಿಲ್ಲಾ ಬಿಜೆಪಿಯ ನಾಯಕರ ನಿಯೋಗ ಸುಹಾಸ್ ಶೆಟ್ಟಿ ಮನೆಗೆ ಭೇಟಿಬಂಟ್ವಾಳ : ಬಜಪೆಯಲ್ಲಿ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಚಿಕ್ಕಮಂಗಳೂರು ಜಿಲ್ಲಾ ಬಿಜೆಪಿಯ ನಾಯಕರ ನಿಯೋಗ ಗುರುವಾರ ಭೇಟಿ ನೀಡಿ ಅವರ ಹೆತ್ತವರು ಹಾಗೂ ಕುಟುಂಬಸ್ಥರಿಗೆ More... ![]() ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿಯ ಮಹಾಸಭೆಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಶಿಶು ಅಭಿವೃದ್ಧಿ ಇಲಾಖೆ ಬಂಟ್ವಾಳ ಮತ್ತು ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿಯ More... ![]() ನಂದಾವರ,ಪಣೋಲಿಬೈಲ್ ಕ್ಷೇತ್ರದಲ್ಲಿ ಸೇನಾ ಕಾರ್ಯಾಚರಣೆಗಾಗಿ ವಿಶೇಷಪೂಜೆಬಂಟ್ವಾಳ : ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿರುವ ಹಿನ್ನಲೆಯಲ್ಲಿ ಭಾರತೀಯ ಯೋಧರಿಗೆ ಒಳಿತಾಗಲಿ, ಸೇನೆಗೆ ಮತ್ತಷ್ಟು ಶಕ್ತಿ ಭಗವಂತ ಅನುಗ್ರಹಿಸಿ ಕರುಣಿಸಲಿ More... ![]() ಎಂಅರ್ಪಿಎಲ್ ಸಂಸ್ಥೆಯ ಸುಮಾರು ೬.೭೫ ಲಕ್ಷ ವೆಚ್ಚದಲ್ಲಿ ನೂತನ ಶೌಚಾಲಯ ನಿರ್ಮಾಣಬಂಟ್ವಾಳ : ಕರಿಯಂಗಳ ಗ್ರಾಮ ಪಂಚಾಯತ್ ಪೊಳಲಿ ಕಲ್ಕುಟ ಕೊಳದ ಸರೋವರ ಕೆರೆಯನ್ನು ಶ್ರೀ.ಕೇ.ಧ.ಗ್ರಾ.ಯೋ.ಬಂಟ್ವಾಳ ಬಿ.ಸಿ. ಟ್ರಸ್ಟ್ ಮೂಲಕ ನಮ್ಮೂರು-ನಮ್ಮಕೆರೆ ಕಾರ್ಯಕ್ರಮದಡಿಯಲ್ಲಿ ಸುಮಾರು ೧೦ ಲ.ರೂ.ವೆಚ್ಚದಲ್ಲಿ More... ![]() ಪೊಳಲಿ ಕಾಳಿಸರೋವರ ಪುನಶ್ಚೇತನ: ಡಾ.ಹೆಗ್ಗಡೆ ದಂಪತಿಯಿಂದ ಬಾಗಿನ ಸಮರ್ಪಣೆಬಂಟ್ವಾಳ :ಶ್ರೀ.ಕೇ.ಧ.ಗ್ರಾ.ಯೋ.ಬಂಟ್ವಾಳ ಬಿ.ಸಿ. ಟ್ರಸ್ಟ್ ಮೂಲಕ ನಮ್ಮೂರು-ನಮ್ಮಕೆರೆ ಕಾರ್ಯಕ್ರಮದಡಿಯಲ್ಲಿ ಸುಮಾರು 10 ಲ.ರೂ.ವೆಚ್ಚದಲ್ಲಿ ಹೂಳೆತ್ತಿ ಪುನಶ್ಚೇತನ ಗೊಳಿಸಲಾದ ಬಂಟ್ವಾಳ ತಾಲೂಕಿನ More...
ಶಿರೂರು: ಶಿರೂರು ಗುಡ್ಡ ಕುಸಿತ ಸಂದರ್ಭ ಗಂಗಾವಳಿ ನದಿಯಲ್ಲಿ ತೇಲಿ ಹೋಗಿದ್ದ ಎರಡು ಟ್ಯಾಂಕರ್ಗಳ ಗ್ಯಾಸ್ ಲೀಕೇಜ್ ಮಾಡಲಾಗಿದೆ. ಆದರೆ ಇನ್ನೊಂದು ...
|
|
|