Published On: Sun, Oct 29th, 2017

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು ಅಲ್ಲಿಂದ ಧರ್ಮಸ್ಥಳಕ್ಕೆ ವಿಮಾನ ಮೂಲಕ ತೆರಳಿದ್ದಾರೆ.
0161f91a-0e94-45aa-a02e-5a071a53b350

ಮಂಗಳೂರಿನಲ್ಲಿ ಬಿಜೆಪಿ ಮುಖಂಡರಾದ ಕೇಂದ್ರ ಸಚಿವ ರಾದ ಅನಂತ್ ಕುಮಾರ್ , ಸದಾನಂದ ಗೌಡ ಹಾಗೂ  ಕರ್ನಾಟಕ ಸಚಿವ ಯು.ಟಿ.ಖಾಧರ್, ಮೇಯರ್ ಕವಿತಾ ಸನಿಲ್ ಸ್ವಾಗತಿಸಿದರು. ಧರ್ಮಸ್ಥಳಕ್ಕೆ ಐಎಎಫ್ ವಿಮಾನದಲ್ಲಿ ಬಂದಿಳಿದ ಮೋದಿಗೆ ಸಾಂಪ್ರದಾಯಿಕ ಭವ್ವ ಸ್ವಾಗತ ನೀಡಲಾಯಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸ್ವಾಗತಿಸಿದರು.

a796737d-70f2-4912-8278-9ee60cff7a99

91073b50-2cbe-4655-987e-12838fc04ff3

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter