Published On: Mon, Jul 16th, 2018

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಪ್ರಮುಖ ಆರೋಪಿಗಳು ಬಂಧನ

ಉಡುಪಿ: 2016 ಜುಲೈ ಉಡುಪಿಯಲ್ಲಿ ನಡೆದ ಖ್ಯಾತ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆಗೆ ಸಂಬಂಧಿಸಿದಂತೆ ಕೊಲೆಯ ಪ್ರಮುಖ ಆರೋಪಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆ ನಿರಂಜನ್ ಭಟ್‍ರನ್ನು ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.

udupi-19-1471586219

murder_udupi_bhaskarShetty
ಈ ಸಂದರ್ಭದಲ್ಲಿ ಭಾಸ್ಕರ್ ಶೆಟ್ಟಿಯವರ ತಾಯಿ ಗುಲಾಬಿ ಕೂಡ ಹಾಜರಿದ್ದರು. ಎರಡು ವರ್ಷದ ಹಿಂದೆ ನಡೆದ ಈ ಘಟನೆಗೆ ಸಂಬಂಧಿಸಿದ ಸಾಕ್ಷ್ಯವನ್ನು ನಾಶಪಡಿಸಿದ ಹಿನ್ನೆಲೆಯಲ್ಲಿ ಪತ್ನಿ ರಾಜೇಶ್ವರಿ ಶೆಟ್ಟಿ ಹಾಗೂ ನಿರಂಜನ್ ಭಟ್‍ರನ್ನು ಬಂಧಿಸಲಾಗಿತ್ತು. ಹೆಚ್ಚಿನ ತನಿಖೆಗಾಗಿ ಇಂದು ಅವರನ್ನು ಬೆಂಗಳೂರು ಮಾರ್ಗವಾಗಿ ಉಡುಪಿ ನ್ಯಾಯಾಲಯಕ್ಕೆ ಕರೆತರಲಾಯಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter