ಸಸಿ ವಿತರಣಾಕಾರ್ಯಕ್ರಮ
ಶ್ರೀರಾಮ ಪ್ರೌಢಶಾಲೆ, ಕಲ್ಲಡ್ಕಇದರ ಗೋಳ್ತಮಜಲು ಗ್ರಾಮವಿಕಾಸ ಸಮಿತಿ ವತಿಯಿಂದ ಸಸಿಗಳ ವಿತರಣಾಕಾರ್ಯಕ್ರಮ ನಡೆಯಿತು.ತಾಲೂಕು ಪಂಚಾಯತ್ ಸದಸ್ಯರು ಮತ್ತುಗ್ರಾಮ ವಿಕಾಸ ಸಮಿತಿಯ ಪ್ರಮುಖರಾದ ಮಹಾಬಲ ಆಳ್ವರವರು ಗಿಡಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಗೋಳ್ತಮಜಲು ಮಂಡಲ ಗ್ರಾಮ ವಿಕಾಸ ಸಂಯೋಜಕರಾದಗೋಪಾಲ್ ಶ್ರೀಮಾನ್ ಹಾಗೂ ಗ್ರಾಮ ಸಂಯೋಜಕರಾದಜಿನ್ನಪ್ಪ ಶ್ರೀಮಾನ್ ಇವರು ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ವಸಂತಿಕುಮಾರಿ ಮಾತಾಜಿ ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.