Published On: Tue, Aug 3rd, 2021

ಬಿ.ಸಿ.ರೋಡು ಕೈಕಂಬದಿಂದ ಮೊಡಂಕಾಪು ತನಕ ಎರಡನೇ ವಾರದ ಸ್ವಚ್ಚತಾ ಕಾರ್ಯಕ್ರಮ

ಬಂಟ್ವಾಳ ತಾಲ್ಲೂಕಿನ ಮೊಡಂಕಾಪು ರೋಟರಿ ಕ್ಲಬ್ ಮತ್ತು ನಮ್ಮ ನಾಡ ಒಕ್ಕೂಟ ವತಿಯಿಂದ ಬಿ.ಸಿ.ರೋಡು ಕೈಕಂಬದಿಂದ ಮೊಡಂಕಾಪು ತನಕ ಎರಡನೇ ವಾರದ ಸ್ವಚ್ಚತಾ ಕಾರ್ಯಕ್ರಮ ಭಾನುವಾರ ನಡೆಯಿತು. ರೋಟರಿ ಕ್ಲಬ್ ಅಧ್ಯಕ್ಷ ಎಲಿಯಾಸ್ ಸ್ಯಾನ್ಟಿಸ್, ಮಾಜಿ ಅಧ್ಯಕ್ಷ ನಾರಾಯಣ ಹೆಗ್ಡೆ, ಒಕ್ಕೂಟ ಅಧ್ಯಕ್ಷ ಪಿ.ಎ.ರಹೀಂ, ಉಪಾಧ್ಯಕ್ಷ ಅಬ್ಬಾಸ್, ಪುರಸಭಾ ಎಂಜಿನಿಯರ್ ಡೊಮಿನಿಕ್ ಡಿಮೆಲ್ಲೊ ಮತ್ತಿತರರು ಇದ್ದರು.3btl-Rotary

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter