Generated by All in One SEO v4.9.3, this is an llms.txt file, used by LLMs to index the site. # Suddi9.com | SUDDI9 MEDIA NETWORK ## Sitemaps - [XML Sitemap](https://www.suddi9.com/sitemap.xml): Contains all public & indexable URLs for this website. ## Posts - [ತಿರುವೈಲು ಶಾಲೆಯ ಆವರಣಗೋಡೆ ಕುಸಿತ :](https://www.suddi9.com/archives/196729) - ಮಕ್ಕಳ ಸುರಕ್ಷತೆಗಾಗಿ ಬಿಇಒ ಸೂಚನೆ ಗುರುಪುರ : ವಾಮಂಜೂರು ತಿರುವೈಲಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲಾ ಮೈದಾನ ಹಾಗೂ ಪಕ್ಕದ ರಸ್ತೆಗೆ ಹೊಂದಿಕೊAಡಿರುವ ಕಲ್ಲಿನ ಹಳೆಯ ಆವರಣಗೋಡೆ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದಿದ್ದು, ಜು. ೨೦ರಂದು ಶಾಲೆಗೆ ಆಗಮಿಸಿದ್ದ ಮಂಗಳೂರು ದಕ್ಷಿಣ ಬಿಇಒ ಈಶ್ವರ ಎಚ್. ಆರ್., ಅವರು ಸ್ಥಳ ಪರಿಶೀಲನೆ ನಡೆಸಿ, ಮಹತ್ವದ ಸೂಚನೆ ನೀಡಿದರು. ಬಿಇಒ ಅವರು ಘಟನೆ ಬಗ್ಗೆ ಮಾಹಿತಿ - [ಕಲ್ಲಡ್ಕ ವಲಯ ಜನಜಾಗೃತಿ ವೇದಿಕೆ, ಭಜನಾ ಪರಿಷತ್, ಒಕ್ಕೂಟಗಳ ಅಧ್ಯಕ್ಷರುಗಳ ಜಂಟಿ ಸಭೆ‌](https://www.suddi9.com/archives/196726) - ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಜನಜಾಗೃತಿ ವೇದಿಕೆ, ಭಜನಾ ಪರಿಷತ್ ಹಾಗೂ ಒಕ್ಕೂಟದ ಪದಾಧಿಕಾರಿಗಳ ಜಂಟಿ ಸಭೆ ರವಿವಾರ ಕಲ್ಲಡ್ಕ ನೇತಾಜಿ ಸಭಾಭವನದಲ್ಲಿ ಜರಗಿತು. ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ಸುಖರಾಜ್, ಬಜನಾ ಪರಿಷತ್ ಅಧ್ಯಕ್ಷ ಜಯರಾಮ್ ರೈ, ಜನಜಾಗೃತಿ ವೇದಿಕೆ ಅಧ್ಯಕ್ಷ ಭಟ್ಯಪ್ಪ ಶೆಟ್ಟಿ, ಒಕ್ಕೂಟಗಳ ವಲಯ ಅಧ್ಯಕ್ಷ ತುಳಸಿ ರವರ ಉಪಸ್ಥಿತಿಯಲ್ಲಿ ಕಲ್ಲಡ್ಕ ವಲಯ ಜನಜಾಗೃತಿ ವೇದಿಕೆ ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ವಲಯದ ನೂತನಅಧ್ಯಕ್ಷರ - [ಸ್ನೇಹಾಂಜಲಿ ಸೇವಾ ಸಂಘ ದ ಅಧ್ಯಕ್ಷರಾಗಿ ಜಯಂತ್ ಅಗ್ರಬೈಲ್ ಆಯ್ಕೆ](https://www.suddi9.com/archives/196723) - ಬಂಟ್ವಾಳ: ಸ್ನೇಹಂಜಲಿ ಸೇವಾ ಸಂಘ (ರಿ.) ಅಜ್ಜಿಬೆಟ್ಟು ಬಿ.ಸಿ.ರೋಡು ಇದರ 2026–27ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಂತ್ ಅಗ್ರಬೈಲ್ ಆಯ್ಕೆಯಾಗಿದ್ದಾರೆ. ಉಳಿದಂತೆ ಪದಾಧಿಕಾರಿಗಳು: ಗೌರವಾಧ್ಯಕ್ಷರಾಗಿ ಪ್ರಮೋದ್ ಅಜ್ಜಿಬೆಟ್ಟು, ಉಪಾಧ್ಯಕ್ಷರಾಗಿ ನಿತಿನ್ ಅಜ್ಜಿಬೆಟ್ಟು, ಗಣೇಶ್ ಆಚಾರ್ಯ ಅವರು ಆಯ್ಕೆಗೊಒಂಡಿದ್ದಾರೆ.ಕಾರ್ಯದರ್ಶಿಯಾಗಿ ಆಶಿಶ್ ಅಜ್ಜಿಬೆಟ್ಟು, ಜತೆ ಕಾರ್ಯದರ್ಶಿಯಾಗಿ ಮನೋಜ್ ಅಜ್ಜಿಬೆಟ್ಟು, ಕೋಶಾಧಿಕಾರಿಯಾಗಿ ಹರೀಶ್ ಅಗ್ರಬೈಲು, ಜತೆ ಕೋಶಾಧಿಕಾರಿಯಾಗಿ ಚರಣ್ ಅಗ್ರಬೈಲು ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಅಜ್ಜಿಬೆಟ್ಟು,ಕ್ರೀಡಾ ಕಾರ್ಯದರ್ಶಿಯಾಗಿ ಸಂತೋಷ್ ಅಜ್ಜಿಬೆಟ್ಟು, ಯತೀಶ್ ಮೈಕ್ರೋ ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಪ್ರಣಾಮ್ ಅಜ್ಜಿಬೆಟ್ಟು, ಪ್ರವೀಣ್ - [ಬಿ.ಸಿ.ರೋಡಿನಲ್ಲಿ "ಯಕ್ಷಗಾನ ತಾಳಮದ್ದಳೆ ಸಪ್ತಾಹ"ಕ್ಕೆ ಚಾಲನೆ](https://www.suddi9.com/archives/196720) - ಬಂಟ್ವಾಳ: ವಿಶ್ವ ಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ (ರಿ) ಮಡಿಪು ಇದರ ಆಶ್ರಯದಲ್ಲಿ" ಯಕ್ಷಗಾನ ತಾಳಮದ್ದಳೆ ಸಪ್ತಾಹ" ವು ಬಿ.ಸಿ.ರೋಡಿನತುಳು ಶಿವಳ್ಳಿ ಸಭಾಭವನದಲ್ಲಿ ಸೋಮವಾರ ಚಾಲನೆ ನೀಡಲಾಯಿತು. ವೇದಮೂರ್ತಿ ಶಿವರಾಮಮಯ್ಯ ಅವರು ತಾಳಮದ್ದಳೆ ಸಪ್ತಾಹಕ್ಕೆ ಚಾಲನೆ ನೀಡಿದರು.ತುಳು ಶಿವಳ್ಳಿಸೇವಾ ಟ್ರಸ್ಟ್ ಅಧ್ಯಕ್ಷ ರಾಜಾರಾಮ್ ಭಟ್ ಅಧ್ಯಕ್ಷತೆ ವಹಿಸಿದ್ದರು , ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ರಾಷ್ಟ್ರ ಪ್ರಶಸ್ತಿ ಪುರಸ್ಕಾರ ಪಡೆದ ಶಿಕ್ಷಕ ರವಿ ಅಲೆವೂರಾಯ,ಎಂಸಿಎಫ್ ಮಾಜಿ ಡಿ.ಜಿ.ಎಂ.ಸುಬ್ಬರಾವ್, ಪ್ರಗತಿಪರ ಕೃಷಿಕ ರಾಮಕೃಷ್ಣ, ಕೆ ರಾಜಾರಾಮ ಐತಾಳ,ಕೂಟಮಹಾ - [ಲೊರೆಟ್ಟೊ : ಮಳೆ ಕೊಯ್ಲು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ](https://www.suddi9.com/archives/196717) - ಬಂಟ್ವಾಳ: ಇಲ್ಲಿನ ಲೊರೆಟ್ಟೊ ಚರ್ಚ್ ನಲ್ಲಿ ಲಾವ್ದಾ ತೊಸಿ ರವಿವಾರ- 2026, ಮಳೆ ಕೊಯ್ಲು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.ಚರ್ಚ್ ನ ಪರಿಸರ ಆಯೋಗ, ಯುವ ಆಯೋಗ, ಐ.ಸಿ.ವೈ.ಎಂ. ಮತ್ತು ಕ್ಯಾಥೋಲಿಕ್ ಸಭಾ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ನಡೆಸಲಾಯಿತ ಲೊರೆಟ್ಟೊ ಚರ್ಚ್ ನ ಧರ್ಮಗುರು ಫಾ. ಜೇಮ್ಸ್ ಡಿ ಸೋಜಾ ಅವರು‌ಕಾರ್ಯಕ್ರಮಕ್ಕೆ ಚಾಲನೆ‌ ನೀಡಿದರು.ಪ್ರಾಂಶುಪಾಲ ಫಾ. ಜೇಸನ್ ಮೋನಿಸ್, ಚರ್ಚ್ ಉಪಾಧ್ಯಕ್ಷ ಐಸಾಕ್ ವಾಸ್, ಕಾರ್ಯದರ್ಶಿ ಆಲ್ವಿನ್ ಪಿಂಟೊ, ಸರ್ವ ಆಯೋಗಗಳ ಸಂಯೋಜಕ ಸಚಿನ್ - [ನರಿಕೊಂಬುವಿನಲ್ಲಿ ಬಿರುವೆರ್ ಸೇವಾ ಟ್ರಸ್ಟ್‌ನಿಂದ "ಬಿಲ್ಲವರ ಕುಟುಂಬ ಮಿಲನ"](https://www.suddi9.com/archives/196713) - ಬಂಟ್ವಾಳ: ಬಿರುವೆರ್ ಸೇವಾ ಟ್ರಸ್ಟ್ (ರಿ.), ನರಿಕೊಂಬು ವತಿಯಿಂದ ಬಿಲ್ಲವರ ಕುಟುಂಬ ಮಿಲನ ಕಾರ್ಯಕ್ರಮ ಭಾನುವಾರ ನರಿಕೊಂಬುವಿನಲ್ಲಿ ನಡೆಯಿತು.ಕೇಶವ ಶಾಂತಿ ನರಿಕೊಂಬು ಅವರು ಕಾರ್ಯಕ್ರಮ ಉದ್ಘಾಟಿಸಿ ಚಾಲನೆ ನೀಡಿದರು.ಸ್ಥಳೀಯ ಪ್ರಮುಖರಾದ ಜಗನ್ನಾಥ ಬಂಗೇರ ನಿರ್ಮಾಲ್,ವೆಂಕಟೇಶ್ ಶಾಂತಿ, ಶ್ರೀಧರ ಮೇಸ್ತ್ರಿ ಸಾಜಂಕ್ಪಾಳಿಕೆ ಹಾಗೂ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ದಿನೇಶ್ ಭಾಗೀರಥಿ ಕೋಡಿ ಅವರು ಉಪಸ್ಥಿತರಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಮಾತನಾಡಿ, ಬಿರುವೆರ್ ಸೇವಾ ಟ್ರಸ್ಟ್ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಉತ್ತಮ ಸೇವೆ ಸಲ್ಲಿಸುತ್ತಿದ್ದು, - [ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ಆಟಿದ ಪೊಲಬು,ಆಟಿ ತಿಂಗಳ ಮಹತ್ವ, ಆಹಾರ ತಿನಸುಗಳ  ವಿಶೇಷತೆ, ವಿವಿಧ ಸ್ಪರ್ಧೆ](https://www.suddi9.com/archives/196710) - ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಪುಂಜಾಲಕಟ್ಟೆ ಘಟಕ ಇದರ ಆಶ್ರಯದಲ್ಲಿ ನಡೆದ ಆಟಿದ ಪೊಲಬು ಕಾರ್ಯಕ್ರಮ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ರವಿವಾರ ನಡೆಯಿತು. ಕಾರ್ಯಕ್ರಮದ ಸಮಾರೋಪದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ| ಯೋಗೀಶ್ ಕೈರೋಡಿ ಅವರು ಆಟಿ ತಿಂಗಳ ವಿಶೇಷತೆ ಬಗ್ಗೆ ಉಪನ್ಯಾಸ ನೀಡಿ ಮಾತನಾಡಿ, ನಮ್ಮ ಹಿರಿಯರು ಹಸಿವು ಮತ್ತು ಆರೋಗ್ಯ ರಕ್ಷಣೆಗಾಗಿ ಗಿಡಮೂಲಿಕೆಗಳು ಪ್ರಕೃತಿದತ್ತವಾದ ಆಹಾರವನ್ನು ಬಳಸಿ ನೆಮ್ಮದಿಯಾಗಿದ್ದರು. ಆಟಿ ತಿಂಗಳ ಆಹಾರ ಕ್ರಮ ತನ್ನದೇ - [ಶ್ರೀ ರಾಮ ಪ.ಪೂ. ವಿದ್ಯಾಲಯದಲ್ಲಿ “ಸನಾತನಾ ಈ ಚೇತನಾ ಗೀತೆಯ ದ್ವನಿ ಮತ್ತು ದೃಶ್ಯ ಬಿಡುಗಡೆ](https://www.suddi9.com/archives/196707) - ಬಂಟ್ವಾಳ: ರಾಷ್ಟ್ರೀಯ ಸ್ವಯಂಸೇವಕ ಸಂಘ ಶತಾಬ್ದಿ ವರ್ಷವನ್ನು ಪೂರೈಸಿ ಮುಂದುವರಿಯುತ್ತಿರುವ ಪ್ರಯುಕ್ತ ಕಲ್ಲಡ್ಕ‌ ಶ್ರೀ ರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಸನಾತನಾ ಈ ಚೇತನಾ ಶೀರ್ಷಿಕೆ ಯಲ್ಲಿ ಕೆ ಮಹೇಂದ್ರ ನಾಥ್ ಸಾಲೆತ್ತೂರು ಅವರ ಸಾಹಿತ್ಯ ದ ಚಂದ್ರಶೇಖರ ಆಚಾರ್ಯ ಕಲ್ಲಡ್ಕ ಅವರ ಹಾಡಿನ ದ್ವನಿ ಮತ್ತು ದೃಶ್ಯ ಬಿಡುಗಡೆಯ ಕಾರ್ಯಕ್ರಮ ನಡೆಯಿತು. ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು ಹಾಡಿನ ದ್ವನಿ ಮತ್ತು ದೃಶ್ಯ ಬಿಡುಗಡೆಗೊಳಿಸಿ ಶುಭಹಾರೈಸಿದರು. - [ಲಾವಣ್ಯ ಗೌಡ ಹತ್ಯೆ : ಬೇಬಿ ಕುಂದರ್ ಖಂಡನೆ](https://www.suddi9.com/archives/196704) - ಬಂಟ್ವಾಳ: ಬಿ ಸಿ ರೋಡ್ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಕ್ಕೆಪದವಿನ ಯುವತಿ ಲಾವಣ್ಯ ಗೌಡ ಹತ್ಯೆಯನ್ನು ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ತಕ್ಷ ಬೇಬಿ ಕುಂದರ್ ತೀವ್ರವಾಗಿ ಖಂಡಿಸಿದ್ದಾರೆ.ಈ ಕೃತ್ಯದಿಂದಾಗಿ ಜಿಲ್ಲೆಯ ಜನತೆ ಭಯಭೀತ ರಾಗಿದ್ದು ಹಾಡು ಹಗಲೇ ಯವತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಕ್ರೂರಿ ಚೇತನ್ ಗೌಡ ಈ ಭೂಮಿಯಲ್ಲಿ ಜೀವಂತ ಬದುಕಲು ಅರ್ಹತೆ ಯನ್ನು ಹೊಂದಿಲ್ಲ,ಆತನಿಗೆ ಪೊಲೀಸ್ ಅಧಿಕಾರಿಗಳು ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆಯಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಮನದು ಹಿರಿಯ ಪೊಲೀಸ್ ಅಧಿಕಾರಿಯನ್ನು - [ಲಾರಿ ಅಪಘಾತದಲ್ಲಿ ಮೃತ್ಯು: ಕುಟುಂಬಕ್ಕೆ ಶಾಸಕರಿಂದ ಸಾಂತ್ವನ](https://www.suddi9.com/archives/196701) - ಬಂಟ್ವಾಳ: ತಾಲೂಕಿನ ದೇವಸ್ಯಪಡೂರು ಗ್ರಾಮದ ಅತ್ತಳಿಕೆ ಸಮೀಪ ಸಂಭವಿಸಿದ ಲಾರಿ ಅಪಘಾತದಲ್ಲಿ ಮೃತಪಟ್ಟ ಪ್ರಮೋದ್ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ದುಃಖದ ಈ ಸಂದರ್ಭದಲ್ಲಿ ಮೃತರ ಕುಟುಂಬದೊಂದಿಗೆ ನಾವಿದ್ದೇವೆ ಎಂದು ಅವರು ಭರವಸೆ ನೀಡಿದರುಅಪಘಾತದಲ್ಲಿ ಗಾಯಗೊಂಡಿರುವ ಸುನಿಲ್ ಅವರ ಮನೆಗೂ ಭೇಟಿ ನೀಡಿದ ಶಾಸಕರು, ಅವರ ಆರೋಗ್ಯ ವಿಚಾರಿಸಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಸುನಿಲ್ ಅವರು ಶೀಘ್ರ ಗುಣಮುಖರಾಗಿ ತಮ್ಮ ದೈನಂದಿನ ಬದುಕಿಗೆ ಮರಳಲಿ - [ ಅಪಘಾತಕ್ಕೀಡಾದ ಗಾಯಾಳುವಿಗೆ ಸಹಾಧನ ಹಸ್ತಾಂತರ](https://www.suddi9.com/archives/196698) - ಬಂಟ್ವಾಳ: ಇತ್ತೀಚೆಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವವಾಹಿನಿ (ರಿ.) ಮಾಣಿ ಘಟಕದ 2026–27ನೇ ಸಾಲಿನ ಪ್ರಚಾರ ನಿರ್ದೇಶಕ ಶ್ರೀ ಚರಣ್ ಜೆ. ಅನಂತಾಡಿ ಅವರಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ 75 ಸಾ.ರೂ.ಸಹಾಯಧನ ವನ್ನು ಹಸ್ತಾಂತರಿಸಲಾಯಿತು. ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ , ಮಾಜಿ ಅಧ್ಯಕ್ಷರು ಕಾರ್ಯದರ್ಶಿ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. - [ಲಾವಣ್ಯ ಮನೆಗೆ ಜನಪ್ರತಿನಿಧಿಗಳ ಭೇಟಿ; ಕುಟುಂಬಕ್ಕೆ ಸಾಂತ್ವನ](https://www.suddi9.com/archives/196695) - ಬಂಟ್ವಾಳ: ತಾಲೂಕಿನ ಕಕ್ಯಪದವು ಸಮೀಪದ ಮೈರ ನಿವಾಸಿ, ಹತ್ಯೆಗೀಡಾದ ಯುವತಿ ಲಾವಣ್ಯ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ಬಿಜೆಪಿ ಮುಖಂಡರ ನಿಯೋಗ ಭಾನುವಾರ ಭೇಟಿ ನೀಡಿ ಹೆತ್ತವರು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಯುವತಿ ಲಾವಣ್ಯಳ ಹತ್ಯೆಯನ್ನು ಖಂಡಿಸಿದ ನಿಯೋಗ ಈ ಕೃತ್ಯ ಅತ್ಯಂತ - [ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತೆ ನರಿಕೊಂಬು ಗ್ರಾ. ಪಂ. ವ್ಯಾಪ್ತಿಯ ಎಂಆರ್ ಎಫ್  ಘಟಕಕ್ಕೆ ಭೇಟಿ](https://www.suddi9.com/archives/196692) - ಬಂಟ್ವಾಳ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರಾದ ಬಿ.ಫೌಜಿಯಾ ತರನ್ನುಮ್ ಐಎಎಸ್ ಅವರು ಶನಿವಾರ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಂಆರ್ ಎಫ್ ಘಟಕಕ್ಕೆ ಭೇಟಿ ನೀಡಿ ಕಾರ್ಯನಿರ್ವಹಣೆ ಕುರಿತು ಪರಿಶೀಲಿಸಿ ಮಾಹಿತಿ ಪಡೆದರು. ನಂತರ ಅಳಿಕೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನರ್ವಾಡೆ ವಿನಾಯಕ ಕಾರ್ಬಾರಿ - [ಹಂತಕ ಚೇತನ್ ಪರ ವಕಾಲತ್ತು ವಹಿಸದಂತೆ ವಿ.ಹಿ.ಪ.,ಬಜರಂಗದಳ ವಕೀಲರಿಗೆ ಮನವಿ](https://www.suddi9.com/archives/196689) - ಬಂಟ್ವಾಳ: ಇಲ್ಲಿನ ಕಕ್ಕೆಪದವು ನಿವಾಸಿ ಯುವತಿಲಾವಣ್ಯ ಹತ್ಯಾ ಆರೋಪಿ ಚೇತನ್ ಪರವಾಗಿ ವಕಾಲತ್ತು ವಹಿಸದಂತೆ ವಿಶ್ವ ಹಿಂದೂ ಪರಿಷದ್, ಬಜರಂಗದಳ ಬಂಟ್ವಾಳ ಪ್ರಖಂಡದ ಪ್ರಮುಖರು ಬಂಟ್ವಾಳ ವಕೀಲರ ಸಂಘಕ್ಕೆ ಮನವಿ ಸಲ್ಲಿಸಿದ್ದಾರೆ. ಬಿ.ಸಿ.ರೋಡ್ ನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಹಾಡುಹಗಲೇ ಲಾವಣ್ಯ ಎಂಬ ಅಮಾಯಕ ಯುವತಿಯನ್ನು ಬರ್ಬರವಾಗಿ ಹತ್ಯೆಗೈದಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು,ಇಡೀ ಸಮಾಜ ತಲೆತಗ್ಗಿಸುವಂತಾಗಿದೆ.ಇಂತಹ ರಾಕ್ಷಸ ಮಾನಸಿಕತೆಯ ಆರೋಪಿ ಚೇತನ್ ಎಂಬಾತನ ಪರವಾಗಿ ನ್ಯಾಯವಾದಿಗಳು ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ - [ಲಾವಣ್ಯ ಹಂತಕನಿಗೆ ಎನ್ ಕೌಂಟರ್ ಗೆ ಆಗ್ರಹಿಸಿ ವಿ.ಹಿ.ಪ.,ಬಜರಂಗದಳ ಪ್ರತಿಭಟನೆ](https://www.suddi9.com/archives/196686) - ಬಂಟ್ವಾಳ: ಬಿ.ಸಿ ರೋಡಿನಲ್ಲಿ ಹಿಂದೂ ಯುವತಿ ಕಕ್ಕೆಪದವಿನ ಲಾವಣ್ಯಳನ್ನು ಅಮಾನುಷವಾಗಿ ಹತ್ಯೆಗೈದ ಹಂತಕನಿಗೆ ಎನ್ ಕೌಂಟರ್ ಅಥವಾ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬಿ.ಸಿ ರೋಡ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ವಿ.ಹಿಂ.ಪ ಅಧ್ಯಕ್ಷ ಪ್ರಸಾದ್ ಕುಮಾರ್ ರೈಸಭೆಯನ್ನುದ್ದೇಶಿಸಿ ಮಾತನಾಡಿದರು. ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್, ಹಿಂದೂ ಪರ ಸಂಘಟನೆಯ ಪ್ರಮುಖರಾದ ಮುರುಳಿಕೃಷ್ಣ ಹಸಂತಡ್ಕ, ಶಿವಾನಂದ ಮೆಂಡನ್, ಪುನೀತ್ ಅತ್ತಾವರ, ಶ್ರೀಧರ್ ತೆಂಕಿಲ, - [ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಪರ್ಮಿಟ್ ರಿಕ್ಷಾಕ್ಕೆ ಮಾತ್ರ ಅವಕಾಶ ಕಲ್ಪಿಸಿ: ಸಂಸದರಿಗೆ ಚಾಲಕರ ಮನವಿ](https://www.suddi9.com/archives/196683) - ಬಂಟ್ವಾಳ :ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದ ಬಳಿ ಹೊಸತಾಗಿ ನಿರ್ಮಾಣವಾಗುವ ರಿಕ್ಷಾ ಪಾರ್ಕಿಂಗ್‌ನಲ್ಲಿ ಪರ್ಮಿಟ್ ಹೊಂದಿರುವ ರಿಕ್ಷಾಕ್ಕೆ ಮಾತ್ರ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ‌ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದ.ಕ.ಜಿಲ್ಲಾ ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘಗಳ ಒಕ್ಕೂಟದ ಬಂಟ್ವಾಳ ತಾಲೂಕು ಘಟಕದ ನಿಯೋಗ ಸಂಸದರಿಗೆ ಮನವಿ ಸಲ್ಲಿಸಿದೆ. ಶುಕ್ರವಾರ ಪುನರ್ ಅಭಿವೃದ್ಧಿಗೊಂಡ ಬಂಟ್ವಾಳ ರೈಲ್ವೇ ನಿಲ್ದಾಣದ ಉದ್ಘಾಟನಾ ಸಮಾರಂಭದ ಬಳಿಕ ದ. ಕ.ಜಿಲ್ಲಾ ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘಗಳ ಒಕ್ಕೂಟದ - [ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಅರಿವು ಕಾರ್ಯಾಗಾರ](https://www.suddi9.com/archives/196680) - ಬಂಟ್ವಾಳ: ದ.ಕ. ಜಿ. ಪಂ. ಕೃಷಿ ಇಲಾಖೆ ಬಂಟ್ವಾಳ ತಾಲೂಕು ಇದರ ವತಿಯಿಂದ 2026- 27ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಅರಿವು ಮೂಡಿಸುವ ಕಾರ್ಯಾಗಾರವನ್ನು ಕಾವಳ ಮೂಡೂರು ಗ್ರಾಮದ ಕೊಡಮಣಿತ್ತಾಯ ದೈವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾವಳ ಮುಡೂರು ಪ್ರಾ. ಕೃ. ಪ.ಸ. ಸಂಘದ ಅಧ್ಯಕ್ಷರು,ಬಂಟ್ವಾಳ ಕೃಷಿಕ ಸಮಾಜದ ಸದಸ್ಯರಾದ ಪದ್ಮಶೇಖರ್ ಜೈನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಚಾಲನೆ ನೀಡಿದರು. ನೈಸರ್ಗಿಕ ಕೃಷಿಯ ಮಹತ್ವದ ಕುರಿತು ಮತ್ತು ರಾಷ್ಟ್ರೀಯ ನೈಸರ್ಗಿಕ ಅಭಿಯಾನಕ್ಕೆ ಹೊಸದಾಗಿ - [ಲಾವಣ್ಯ ಹಂತಕನ ಬಂಧನ ,ಆಸ್ಪತ್ರೆಗೆ ದಾಖಲು,ಕಕ್ಕೆಪದವಿನಲ್ಲಿ ಅವರಿಸಿದ ಸ್ಮಶಾನ ಮೌನ](https://www.suddi9.com/archives/196672) - ಬಂಟ್ವಾಳ :ಬಿ.ಸಿ. ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಕಕ್ಕೆಪದವಿನ ಮೈರಾ ನಿವಾಸಿ ಬಾಳಪ್ಪ ಗೌಡ ಅವರ ಪುತ್ರಿ ಲಾವಣ್ಯ( 23) ಎಂಬಾಕೆಯನ್ನು ಸಿನಿಮೀಯಾ ರೀತಿಯಲ್ಲಿ ಸಾರ್ವಜನಿಕರ ಎದುರಲ್ಲೇ ಮಾರಕಾಸ್ತ್ರದಿಂದ ಪೈಶಾಚಿಕವಾಗಿ ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹಂತಕ ಚೇತನ್ ನನ್ನು ಬಂಧಿಸಿದ್ದಾರೆ.ಘಟನೆ ನಡೆದ 24 ಗಂಟೆಯೊಳಗೇ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಮಂಗಳೂರು ಸಮೀಪದ ವಾಮಂಜೂರು ಪಚ್ಚನಾಡಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಆತ್ಮಹತ್ಯೆಗೆ ಯತ್ನ:ಕೃತ್ಯದ ಬಳಿಕ ಮಚ್ಚನ್ನು ಸ್ಥಳದಲ್ಲೆ ಎಸೆದು ತನ್ನ ಸ್ನೇಹಿತನ ಅಲ್ಟೋ - [ಕಾಜಿಲ ಕೊರ್ದಬ್ಬು ದೈವಸ್ಥಾನ ಸೇವಾ ಸಮಿತಿಯ 2026-27 ಸಾಲಿನ ಪ್ರಥಮ ಸಭೆ](https://www.suddi9.com/archives/196657) - ಕೈಕಂಬ:ಕಾಜಿಲ ಶ್ರೀ ಕೊರ್ದಬ್ಬು ದೈವಸ್ಥಾನ ಸೇವಾ ಸಮಿತಿಯ 2026-27 ಸಾಲಿನ ಪ್ರಥಮ ಸಭೆಯು ಇತ್ತೀಚೇಗೆ ಕಾಜಿಲ ಕೊರ್ದಬ್ಬು ದೈವಸ್ಥಾನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸಾಹುಕಾರ್ ಎಂ ಶ್ರೀನಿವಾಸ್ ಪೈ ವಹಿಸಿದ್ದರು. ಕೋರ್ದಬ್ಬು ಸೇವಾ ಸಮಿತಿ ಅಧ್ಯಕ್ಷರಾದ ದಯಾನಂದ ಪೂಜಾರಿ ಅರ್ಬಿ, ಕಾರ್ಯದರ್ಶಿ ರಮೇಶ್ ಪೂಜಾರಿ ಕಾಜಿಲ ಹೊಸಮನೆ,ಮಾರಪ್ಪ ಶೆಟ್ಟಿ ಗರೋಡಿ, ಲಿಂಗಪ್ಪ ಪೂಜಾರಿ, ಗಂಗಾಧರ ಪೂಜಾರಿ, ಆನಂದ ಕರ್ಕೇರ, ಸುಂದರ ಮುಕಾರಿ, ರಾಘವ ಪೂಜಾರಿ ಕೊಡಂಗುಡ್ಡ, ಮನೋಜ್ ಪೂಜಾರಿ. ಹಾಗೂ ಸಮಿತಿಯ ಪ್ರಮುಖರು.. - [ಮಾಡೂರು ಭಗವತೀ ಕ್ಷೇತ್ರದ ಗೌರವ ಅಧ್ಯಕ್ಷರಾಗಿ ಮುಂಬಯಿಯ ಉದ್ಯಮಿ ಕುಮಾರ್ ಎನ್. ಬಂಗೇರ ಆಯ್ಕೆ](https://www.suddi9.com/archives/196652) - ಮುಂಬಯಿ : ತೀಯಾ ಸಮುದಾಯಕ್ಕೊಳಪಟ್ಟ ಭಗವತೀ ಕ್ಷೇತ್ರಗಳಲ್ಲಿ ಒಂದಾದ ಮಾಡೂರು ಶ್ರೀ ಪಾಡಾಂಗರ ಭಗವತೀ ಕ್ಷೇತ್ರದ ಗೌರವ ಅಧ್ಯಕ್ಷ ಹಾಗೂ ಪ್ರಮುಖ ಟ್ರಸ್ಟಿ ಯಾಗಿ ಮುಂಬಯಿ, ಮಂಗಳೂರು ಹಾಗೂ ದುಬಾಯಿಯ ಉಧ್ಯಮಿ, ಕೆಲವು ವರ್ಷಗಳ ಹಿಂದೆ ಸುಮಾರು ಒಂದು ತಿಂಗಳುಗಳ ಕಾಲ ಮುಂಬಯಿ, ಮಂಗಳೂರು, ಕಾಸರಗೋಡು ಹಾಗೂ ದುಬಾಯಿಯ ಅದ್ಧೂರಿಯಾಗಿ ಜರಗಿಸಿ ತೀಯಾ ಸಮಾಜದಲ್ಲಿ ಇತಿಹಾಸ ನಿರ್ಮಿಸಿದ "ತೀಯಾ ಉತ್ಸವ"ದ ರೂವಾರಿ ಕುಮಾರ್ ಎನ್. ಬಂಗೇರ ಆಯ್ಕೆಯಾಗಿದ್ದಾರೆ. ಶ್ರೀ ಕ್ಷೇತ್ರದ ನೂತನ ಆಡಳಿತ - [ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆ; ಆರೋಪಿ ಪರಾರಿ](https://www.suddi9.com/archives/196648) - ಬಂಟ್ವಾಳ : ಬಿಸಿರೋಡು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬರನ್ನು ಮಾರಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಗುರುವಾರ ನಡೆದಿದೆ. ಮೃತ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಲಾವಣ್ಯ ಅವರು ಕಕ್ಯಪದವು ಕಡೆಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕುಳಿತಿದ್ದ ವೇಳೆ ಅವರು ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ, "ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ" ಎಂದು ತಿಳಿಸಿದ್ದು, - [ಬಂಟ್ವಾಳ: ವಿದ್ಯಾರ್ಥಿ ಸಹಿತ ವಿವಿಧ ಸಂಘಗಳ ಉದ್ಘಾಟನೆ](https://www.suddi9.com/archives/196645) - ಬಂಟ್ವಾಳ: ಇಲ್ಲಿನ ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಂಘ, ವಿಜ್ಞಾನ ಸಂಘ ಹಾಗೂ ಸಾಂಸ್ಕೃತಿಕ ಸಂಘದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಶ ಜಯವಂತ ನಾಯಕ್ ಅವರು ದೀಪ ಬೆಳಗಿಸಿ ವಿವಿಧ ಸಂಘವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಶಾಲಾ ಸಂಚಾಲಕರಾದ ಸುರೇಶ್ ವಿ ಬಾಳಿಗಾ, ಆಡಳಿತ ಮಂಡಳಿಯ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯಿನಿ ರೋಶನಿ ತಾರಾ ಡಿ’ಸೋಜ , ಸಹ ಮುಖ್ಯೋಪಾಧ್ಯಾಯಿನಿ ಜಾನಕಿ ರಾಜೇಶ್ ಇವರು ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ - [ಶ್ರೀರಾಮ ಪದವಿ ಪೂರ್ವ ವಿದ್ಯಾಲಯಕ್ಕೆ ಹೈಕೋಟ್೯ ವಕೀಲರು,ಉದ್ಯಮಿಗಳ ಭೇಟಿ](https://www.suddi9.com/archives/196641) - ಬಂಟ್ವಾಳ: ಕಲ್ಲಡ್ಕ‌ ಶ್ರೀರಾಮ ಪದವಿ ಪೂರ್ವ ವಿದ್ಯಾಲಯಕ್ಕೆ ಹೈಕೋಟ್೯ ವಕೀಲರು ಸಹಿತ ಹಲವಾರು ಗಣ್ಯರು ಭೇಟಿ ನೀಡಿ ವಿದ್ಯಾರ್ಥಿಗಳ ಚಟುವಟಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಂಗಳೂರು ಹೈಕೋಟ್೯ ವಕೀಲರುಗಳಾದ ಸಿದ್ಧಾರ್ಥ್,ವ್ಯಾಸ್ ಕಿರಣ್ ಉಪಾಧ್ಯ, ಉದ್ಯಮಿಗಳಾದ ಗಿರೀಶ್, ಪ್ರತಾಪ್ ,ಸಾಮಾಜಿಕ ಕಾರ್ಯಕರ್ತರಾದ ರಮೇಶ್ ಕಾಸರಗೋಡು, ಕೋಲಾರ ವಿಭಾಗದ ಪ್ರಚಾರಕರಾದ ಪ್ರಶಾಂತ್ ಪಳ್ಳಮಜಲು ಮೊದಲಾದವರು ಭೇಟಿ ನೀಡಿದ್ದರು. ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ ಪ್ರಭಾಕರ ಭಟ್ ಕಲ್ಲಡ್ಕ ಅವರು ವಿದ್ಯಾಕೇಂದ್ರ ಬೆಳೆದು ಬಂದ ದಾರಿ,ವಿದ್ಯಾರ್ಥಿಗಳ - [ಅಗಸ್ಟ್ ೯ ರಂದು ಭಯಂಕೇಶ್ವರ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಹಿರಿಯರ ಚಿಂತನಾ ಸಮಾವೇಶ](https://www.suddi9.com/archives/196637) - ಬಂಟ್ವಾಳ:ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಟಾನ (ರಿ)ಮೆಲ್ಕಾರ್ ಇದರ ಆಶ್ರಯದಲ್ಲಿ ಹಿರಿಯರ ಚಿಂತನಾ ಸಮಾವೇಶವು ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಅಗಸ್ಟ್ ೯ ರಂದು ನಡೆಯಲಿದೆ ಎಂದು ಪ್ರತಿಷ್ಟಾನ ಅಧ್ಯಕ್ಷ ಕೈಯೂರು ನಾರಾಯಣ ಭಟ್ ತಿಳಿಸಿದ್ದಾರೆ.ಬುಧವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಸಮಾವೇಶಕ್ಕೆ ಮುನ್ನ ಪೂರ್ವಾಹ್ನ ೭.೩೦ರಿಂದ ಗಣಹೋಮ, ರುದ್ರಪಠಣ ನಡೆಯಲಿದೆ.ಬಳಿಕ ಪ್ರಸಿದ್ಧ ಗಮಕಿ ಮಂಜುಳಾ ಸುಬ್ರಮಣ್ಯ ಭಟ್ ಮಂಚಿ ಗಮಕ ವಾಚನ ಮಾಡಲಿದ್ದು ಈಶ್ವರ - [ಪಿಂಚಣಿ ಯೋಜನೆಗಳಿಗೆ ಬಿಪಿಎಲ್ ಕಾರ್ಡ್ ಗಳಿಗೆ ಅನುಮತಿಸಲಾದ ಆದಾಯ ಮಿತಿಯನ್ನು ವಿಗದಿಗೆ ಒತ್ತಾಯಿಸಿ‌ ಇರ್ವತ್ತೂರು ಗ್ರಾಮ ಸಭೆಯಲ್ಲಿ](https://www.suddi9.com/archives/196633) - ಬಂಟ್ವಾಳ: ಪಿಂಚಣಿ ಯೋಜನೆಗಳಿಗೆ ಬಿಪಿಎಲ್ ಕಾರ್ಡ್ ಗಳಿಗೆ ಅನುಮತಿಸಲಾದ ಆದಾಯ ಮಿತಿಯನ್ನು ವಿಗದಿಗೊಳಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ‌ ವಂತೆ ಸರಕಾರಕ್ಕೆ ಪತ್ರ ಬರೆಯಲು‌ ಬುಧವಾರ ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತ್‌ನ ಗ್ರಾಮಸಭೆಯಲ್ಲಿ‌ ನಿರ್ಣಯ ಕೈಗೊಳ್ಳಲಾಯಿತು.ಇರ್ವತ್ತೂರು ಗ್ರಾ.ಪಂ.ನ ಅಟಲ್ ಜೀ ಸಭಾಭವನದಲ್ಲಿ 2026-27ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ನಡೆದಿದ್ದು, ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯಾದ ಬಂಟ್ವಾಳ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾರಾಯಣ ಭಟ್ ಅವರ ಅಧ್ಯಕ್ಷತೆ ವಹಿಸಿದ್ದರು ಇರ್ವತ್ತೂರು ಗ್ರಾಮದ ಮಠದ ಬಳಿ ಸ್ಮಶಾನಕ್ಕೆ ಕಾದಿರಿಸಿದ - [ಮಳೆ ಕೊರತೆ : ರೈತರ ಕೃಷಿ ಸಾಲ ಮನ್ನಾಕ್ಕೆ ಪ್ರಭು ಒತ್ತಾಯ ](https://www.suddi9.com/archives/196630) - ಬಂಟ್ವಾಳ:ಪ್ರಸ್ತುತ ವರ್ಷ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಾದ್ಯಂತ ಮಳೆಯ ಪ್ರಮಾಣ ಬಹುತೇಕ ಕಡಿಮೆಯಾಗಿದ್ದು ಭತ್ತ ಬೇಸಾಯಗಾರರು ಬೇಸಾಯಕ್ಕೆ ನೀರಿಲ್ಲದೆ ಆಕಾಶದತ್ತ ಮುಖ ಮಾಡಿದ್ದು, ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಪ್ರಸ್ತುತ ರಾಜ್ಯದ ವಿವಿಧ ಕಡೆಗಳಲ್ಲಿ ಗಂಭೀರ ಸಮಸ್ಯೆ ಉದ್ಭವಿಸಿರುವ ಹಿನ್ನಲೆಯಲ್ಲಿ ಪ್ರಾಥಮಿಕ ಸಹಕಾರ ಸಂಘಗಳಿಂದ ರೈತರು ಪಡೆದಿರುವ ಬೆಳೆ ಸಾಲವನ್ನು ಸಂಪೂರ್ಣ ಮನ್ನಾ ಮಾಡುವಂತೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಲಿಖಿತ ಮನವಿ ಮೂಲಕ ಆಗ್ರಹಿಸಿದ್ದಾರೆ. - [ವಿಟ್ಲಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಗೆ ಎಂ.ಆರ್.ಪಿ.ಎಲ್‌ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ](https://www.suddi9.com/archives/196627) - ವಿಟ್ಲ: ಎಂ.ಶ್ರೀ ಸರಕಾರಿ ಪ್ರೌಢಶಾಲೆ (RMSA)ವಿಟ್ಲ ಇಲ್ಲಿಗೆ ಮಂಗಳೂರು ಎಂ.ಆರ್.ಪಿ.ಎಲ್ ವತಿಯಿಂದ 5.4 ಲಕ್ಷ ರೂಪಾಯಿಯಲ್ಲಿ ನೀಡಲಾದ 4 ಶುದ್ಧ ಕುಡಿಯುವ ನೀರಿನ ಘಟಕಗಳ ಉದ್ಘಾಟನೆಯನ್ನು ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ಗೌಡ ನಾಯ್ತೊಟ್ಟು ನೆರವೇರಿಸಿದರು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೌನ್ಸಿಲರ್ ರವಿಪ್ರಕಾಶ್ ವಿಟ್ಲ,ಹಿರಿಯ ವಿದ್ಯಾರ್ಥಿ ಹಾಗೂ ದಾನಿಗಳಾದ ಸುಬ್ರಾಯ ಪೈ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮಾನಾಥ್ ವಿಟ್ಲ, ಪ್ರಾಂಶುಪಾಲರಾದ ಸುಧೀರ್ ಕುಮಾರ್, ಶಾಲಾಭಿವೃದ್ದಿ - [ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಕೋಚಿಂಗ್ ತರಗತಿಯ ಉದ್ಘಾಟನೆ](https://www.suddi9.com/archives/196623) - ಬಂಟ್ವಾಳ:ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಭಾಮತೀ ವಾಣಿಜ್ಯ ಸಂಘದ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಸಂಬಂಧಿಸಿದ ಕೋಚಿಂಗ್ ತರಗತಿಗೆ‌ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಐಆರ್‌ಎಂಸಿಡಿ ಸಂಸ್ಥೆಯ ಕಾರ್ಯ ನಿರ್ವಾಹಣಾಧಿಕಾರಿ ಆಗಿರುವ ಪ್ರಫುಲ್ಲಾ ಗಣೇಶ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕೋಚಿಂಗ್ ತರಗತಿಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಐಆರ್‌ಎಂಸಿಡಿ ಸಂಸ್ಥೆಯ ತರಬೇತುದಾರರಾದ ಕುಮಾರಿ ಭವ್ಯ, ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲರಾದ ವಸಂತ್ ಬಲ್ಲಾಳ್, ವಾಣಿಜ್ಯ ವಿಭಾಗದ - [`ದೊಂಪದ ಬಲಿ' ಗದ್ದೆಯಲ್ಲಿ ಸಾಂಪ್ರದಾಯಿಕ ಎಣೇಲು ಭತ್ತದ ನಾಟಿಗೆ ಚಾಲನೆ](https://www.suddi9.com/archives/196616) - ಕೈಕಂಬ: ಇಲ್ಲಿನ ಶ್ರೀ ಮೂಳೂರು ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದ ಭಂಡಾರಮನೆ ಒಡೆತನಕ್ಕೆ ಒಳಪಟ್ಟಿರುವ `ದೊಂಪದ ಬಲಿ' ಗದ್ದೆಯಲ್ಲಿ ಸಾಂಪ್ರದಾಯಿಕ ಎಣೇಲು ಭತ್ತದ ನಾಟಿಗೆ ದೈವಸ್ಥಾನದ ಅರ್ಚಕ ತಿಮ್ಮ ಯಾನೆ ಚಂದ್ರಹಾಸ ಕೌಡೂರು ಅವರು ಜು. ೧೫ರಂದು ನೇಜಿ ನೆಡುವ ಮೂಲಕ ಚಾಲನೆ ನೀಡಿದರು. ಪ್ರತಿ ವರ್ಷದಂತೆ ಈ ವರ್ಷವೂ ವೈದ್ಯನಾಥ ದೈವಸ್ಥಾನದ ಭಂಡಾರಮನೆ ಒಡೆತನಕ್ಕೆ ಸೇರಿರುವ ಸುಮಾರು ಒಂದೂವರೆ ಎಕ್ರೆ ಗದ್ದೆ ಪ್ರದೇಶದಲ್ಲಿ ಎಣೇಲು ಭತ್ತ ಬೇಸಾಯ ಆರಂಭಗೊಂಡಿದ್ದು, ಇದು ಮೂರು ದಿನಗಳವರೆಗೆ ಮುಂದುವರಿಯಲಿದೆ. ಟಿಲ್ಲರ್ ಮೂಲಕ ಗದ್ದೆ - [ಚುರುಕುಗೊಂಡ `ಗೃಹಜ್ಯೋತಿ,ಮೆಸ್ಕಾಂ ಪರಿಶೀಲನಾ ಕಾರ್ಯ](https://www.suddi9.com/archives/196619) - ಗುರುಪುರ : ಗುರುಪುರ-ಕೈಕಂಬ ಮೆಸ್ಕಾಂ ಶಾಖಾ ಕಚೇರಿ ವ್ಯಾಪ್ತಿಯಲ್ಲಿ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಸಂಬAಧಿಸಿ ಗ್ರಾಹಕರ ದಾಖಲೆ ಪರಿಶೀಲನಾ ಕಾರ್ಯ ಚುರುಕುಗೊಂಡಿದೆ. ಜುಲೈ ೩೧ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ. ಗುರುಪುರ ವ್ಯಾಪ್ತಿಯಲ್ಲಿ ಮನೆಮನೆಗಳಿಗೆ ಭೇಟಿ ನೀಡುವ ಮೆಸ್ಕಾಂ ಲೈನ್‌ಮ್ಯಾನ್‌ಗಳು ವಿದ್ಯುತ್ ಮೀಟರ್‌ಗೆ ಸಂಬAಧಿಸಿ ಬಿಲ್, ಪಡಿತರ ಚೀಟಿ, ಆಧಾರ್ ಕಾರ್ಡ್ ಮತ್ತು ಮತದಾರರ ಚೀಟಿ ಪಡೆದುಕೊಂಡು ಮೊದಲೇ ಭರ್ತಿ ಮಾಡಲಾದ ಅರ್ಜಿ ಫಾರಂ ಪರಿಶೀಲಿಸಿ ಆನ್‌ಲೈನ್ ಮೂಲಕ ದೃಢೀಕೃತ ಸಂಖ್ಯೆ ನಮೂದಿಸಿ, ಅರ್ಜಿ ಫಾರಂAಗೆ ಗ್ರಾಹಕರ ಭಾವಚಿತ್ರ - [ಬಂಟ್ವಾಳದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ](https://www.suddi9.com/archives/196613) - ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬಂಟ್ವಾಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪುರಸಭೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಟ್ಟು 8 ಅಂಗನವಾಡಿ ಕಾರ್ಯಕರ್ತೆ ಮತ್ತು 12 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳು ತಾತ್ಕಾಲಿಕ ಹಾಗೂ ಗೌರವಧನ ಆಧಾರಿತವಾಗಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳು ಗೌರವಧನದ ಆಧಾರದಲ್ಲಿ ಕಾರ್ಯನಿರ್ವಹಿಸಲು - [ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ: ಮಕ್ಕಳಿಗೆ ಗುರುತುಚೀಟಿ, ಬೆಲ್ಟ್ ವಿತರಣೆ](https://www.suddi9.com/archives/196610) - ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತುಚೀಟಿ (ಐಡಿ ಕಾರ್ಡ್) ಮತ್ತು ಬೆಲ್ಟ್ ವಿತರಣೆಯನ್ನು ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಸಹಕಾರದೊಂದಿಗೆ ಮಾಡಲಾಯಿತು. ಈ ಸಂದರ್ಭ ಉಪಸ್ಥಿತರಿದ್ದ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾದ ರಮೇಶ್ ಸಾಲಿಯಾನ್ ಸಂಚಯಗಿರಿ ಮಾತನಾಡಿ ಮಕ್ಕಳಿಗೆ ಶುಭ ಹಾರೈಸಿದರು. ಕೋಶಾಧಿಕಾರಿ ಸೋಮನಾಥ ಸಾಲಿಯಾನ್, ಸಂಘದ ಸದಸ್ಯರು ಹಾಗೂ ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ ಪಾಲ್ಗೊಂಡು ಮಕ್ಕಳಿಗೆ ಐಡಿ ಮತ್ತು ಬೆಲ್ಟ್ - [ನಿರಂತರವಾದ ಅಭ್ಯಾಸದಿಂದ ಯಶಸ್ಸು ಗಳಿಸಲು ಸಾಧ್ಯ: ಪ್ರಾಂಶುಪಾಲ ಯೂಸೂಫ್](https://www.suddi9.com/archives/196606) - ಬಂಟ್ವಾಳ: ವಿದ್ಯಾರ್ಥಿಗಳು ಜೀವನದಲ್ಲಿ ನಿರ್ಧಿಷ್ಟ ಗುರಿಯನ್ನಿರಿಸಿಕೊಂಡು ಮುನ್ನಡೆಯಬೇಕು, ನಿರಂತರವಾದ ಅಭ್ಯಾಸದಿಂದ ಯಶಸ್ಸನ್ನು ಗಳಿಸಲು ಸಾಧ್ಯ ಎಂದು ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯೂಸೂಫ್ ಅವರು ಹೇಳಿದ್ದಾರೆ. ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಉತ್ತಮ ಬೋಧಕವರ್ಗದ ಪರಿಶ್ರಮ, ಮಕ್ಕಳ ಹೆತ್ತವರ ಪ್ರೋತ್ಸಾಹದಿಂದಾಗಿ ಕಳೆದ ಸಾಲಿನಲ್ಲಿ‌ ಬಿ.ಮೂಡ ಸರಕಾರಿ ಪ.ಪೂ.ಉತ್ತಮ ಫಲಿತಾಂಶ ದಾಖಲಿಸಲು ಸಾಧ್ಯವಾಗಿದ್ದು,ಆ ಮೂಲಕ ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯೊಂದಿಗೂ ಪೈಪೋಟಿ ನೀಡುವಷ್ಟರ ಮಟ್ಟಿಗೆ ಬೆಳೆದಿರುವುದು ನಮಗೆಲ್ಲಾ - [ಬ್ರೈಟ್ ವಿಷನ್ ಇಂಗ್ಲೀಷ್ ಅಸೋಸಿಯೇಷನ್ ಉದ್ಘಾಟನಾ ಕಾರ್ಯಕ್ರಮ](https://www.suddi9.com/archives/196603) - ಬಂಟ್ವಾಳ: ಕಲ್ಲಡ್ಕ ‌ ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಬ್ರೈಟ್ ವಿಷನ್ ಇಂಗ್ಲೀಷ್ ಅಸೋಸಿಯೇಷನ್ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ನಿವೃತ್ತ ಇಂಗ್ಲೀಷ್ ಉಪನ್ಯಾಸಕರಾದ ಜಯಶ್ರೀ ಭಟ್ ಅವರು ಇಂಗ್ಲೀಷ್ ಭಾಷೆಯ ಮಹತ್ವ, ಪರಿಣಾಮಕಾರಿ ಸಂವಹನ ಕೌಶಲ್ಯ, ಓದುವ ಅಭ್ಯಾಸ ಹಾಗೂ ವ್ಯಕ್ತಿತ್ವ ವಿಕಾಸದ ಕುರಿತು ಉಪನ್ಯಾಸ ನೀಡಿದರಲ್ಲದೆ ಇಂಗ್ಲಿಷ್ ಅಸೋಸಿಯೇಷನ್‌ನ ವಿವಿಧ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು - [ಗುರುಪುರ ಬ್ಲಾಕ್ ಕಾಂಗ್ರೆಸ್‌ ಸಂಘಟನಾ ಕಾರ್ಯದರ್ಶಿ ಅಜೀಜ್](https://www.suddi9.com/archives/196600) - ಗುರುಪುರ : ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಎಸ್. ಎಂ. ಅಬ್ದುಲ್ ಅಜೀಜ್ ಅವರನ್ನು ಗುರುಪುರ ಬ್ಲಾಕ್ ಕಾಂಗ್ರೆಸ್‌ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇವರ ಆಯ್ಕೆಗೆ ಗುರುಪುರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಶೇಕ್ ಮುಹಮ್ಮದ್ ಕೈಕಂಬ ಅವರು ಅಭಿನಂದನೆ ಸಲ್ಲಿಸಿದ್ದಾರೆ. - [ಮಧ್ವ ಮಂಟಪಕ್ಕೆ ಪೇಜಾವರ ಶ್ರೀಗಳ ಭೇಟಿ](https://www.suddi9.com/archives/196597) - ಬಂಟ್ವಾಳ :ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸೋಮವಾರ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವದಲ್ಲಿರುವ ಶ್ರೀ ಮಧ್ವಾಚಾರ್ಯರು ವಿಶ್ರಾಂತಿ ಪಡೆದ ಪವಿತ್ರ ಕ್ಷೇತ್ರವಾದ ಶ್ರೀ ಮಧ್ವ ಮಂಟಪಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಓಂಕಾರ ಫ್ರೆಂಡ್ಸ್ (ರಿ.) ಹಾಗೂ ಓಂಕಾರ ಮಹಿಳಾ ಘಟಕ, ಮಧ್ವ ವತಿಯಿಂದ ಶ್ರೀಗಳಿಗೆ ಭಕ್ತಿಪೂರ್ವಕವಾಗಿ ಪಾದಪೂಜೆ ನೆರವೇರಿಸಿ ಗೌರವ ಸಲ್ಲಿಸಲಾಯಿತು. ಇದೇ ವೇಳೆ ಶ್ರೀ ಮಧ್ವ ಮಂಟಪದಲ್ಲಿ ಬಾಲಗೋಕುಲ, ಕುಣಿತ ಭಜನೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ - [ಡಾ.ಗೋಪಾಲ ಆಚಾರ್ ಮಂಚಿ ಅವರಿಗೆ ವಿಶಿಷ್ಟ ಸೇವಾ ಪ್ರಶಸ್ತಿ  ಪ್ರದಾನ](https://www.suddi9.com/archives/196594) - ಬಂಟ್ವಾಳ: ಕಣಚೂರು ಎಜುಕೇಷನ್ ಟ್ರಸ್ಟ್ ದೇರಳಕಟ್ಟೆ ಇದರ ವೈದ್ಯಕೀಯ ತಂಡ ಮಂಚಿ ಆರೋಗ್ಯ ಕೇಂದ್ರದ ಸೇವಾಚಟುವಟಿಕೆಯ ಸಹಯೋಗ ಹೊಂದಿರುವ ತಂಡದಲ್ಲಿ ಹಲವಾರುವರ್ಷಗಳಿಂದ ಡಾ.ಗೋಪಾಲ ಆಚಾರ್ ಮಂಚಿ ಅವರು ಉಚಿತವಾಗಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಸಂಸ್ಥೆಯು ಸ್ಥಾಪಕರ ದಿನಾಚರಣೆ ಸಮಾರಂಭದಲ್ಲಿ ವಿಶಿಷ್ಟ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಸಂಸ್ಥೆಯ ಅಧ್ಯಕ್ಷ ಡಾ. ಹಾಜಿ ಯು. ಕೆ. ಮೋನು ಅವರು ಈ ಸಂದರ್ಭ ಮಾತನಾಡಿ,ಡಾ.ಗೋಪಾಲ ಆಚಾರ್ ಮಂಚಿ ಅವರು ರೋಗಿಗಳಿಗೆ ಸಲ್ಲಿಸಿದ ನಿಸ್ವಾರ್ಥ ಸೇವೆ ಹಾಗೂ ಆಸ್ಪತ್ರೆಯ ಬೆಳವಣಿಗೆ - [ನವ ಜೀವನ ಸಮಿತಿ ಸದಸ್ಯರ ಸಭೆ](https://www.suddi9.com/archives/196591) - ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ.) ಬಂಟ್ವಾಳ ಇದರ ವಗ್ಗ ವಲಯದ ಶ್ರೀ ಶಾರದಾಂಬ ನವ ಜೀವನ ಸಮಿತಿಯ ಸದಸ್ಯರ ಸಭೆ ಕಾಡಬೆಟ್ಟು ವಗ್ಗ ವಲಯ ಕಚೇರಿಯಲ್ಲಿ ನಡೆಯಿತು.ಗ್ರಾಮಾಭಿವೃದ್ಧಿ ಯೋಜನೆಯತಾಲೂಕು ಯೋಜನಾಧಿಕಾರಿ ಜಯಾನಂದ ಪಿ .ನವ ಜೀವನ ಸದಸ್ಯರಿಗೆ ಸಲಹೆ ಸೂಚನೆಗಳನ್ನು ನೀಡಿ, ಯೋಜನೆಯಿಂದ ಸಮಿತಿಯ ಸದಸ್ಯರಿಗೆ ಸಿಗುವ ಸಹಕಾರದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ನವಜೀವನ ಸದಸ್ಯರು ತಮ್ಮ ಅನಿಸಿಕೆ ಯನ್ನು ವ್ಯಕ್ತಪಡಿಸಿದರು. ನಂತರ ಸದಸ್ಯರೆಲ್ಲರೂ ಸೇರಿ - [ಬಂಟ್ವಾಳ ತಾಲೂಕು ಕುಲಾಲ ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆ](https://www.suddi9.com/archives/196584) - ಬಂಟ್ವಾಳ: ಇಲ್ಲಿನ ತಾಲೂಕು ಕುಲಾಲ ಸುಧಾರಕ ಸಂಘ (ರಿ.) ಪೊಸಳ್ಳಿ ಇದರಗೌರವಾಧ್ಯಕ್ಷರಾಗಿ ಮಚ್ಚೇಂದ್ರ ಸಾಲಿಯಾನ್ ಗುರುಕೃಪಾ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಭಾನುವಾರ ನಡೆದ ಸಂಘದ ಅಧ್ಯಕ್ಷ ರಮೇಶ್ ಸಾಲಿಯಾನ್ ಸಂಚಯಗಿರಿ ಸವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ‌ಸಮಿತಿ ಸಭೆಯಲ್ಲಿ 2026-28 ರ ಸಾಲಿಗೆ ಮಚ್ಚೇಂದ್ರ ಸಾಲಿಯಾನ್ ಗೌರವಾಧ್ಯಕ್ಷರ ನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.ಅವರು ಸಂಘದ ಮಾಜಿ ಅಧ್ಯಕ್ಷರು ಆಗಿದ್ದು ಪ್ರಸ್ತುತ ಮಾಣಿಲ ಶ್ರೀ ಧಾಮ ದುರ್ಗಾ ಮಹಾಲಕ್ಷ್ಮಿ ಕ್ಷೇತ್ರ ದ ಆಡಳಿತ ಟ್ರಸ್ಟಿ ಹಾಗೂ ವಿವೇಕಾನಂದ - [ಪೊಳಲಿ ಕ್ಷೇತ್ರಕ್ಕೆ ಬಿಜೆಪಿ ಕರ್ನಾಟಕ ರಾಜ್ಯ ಸಹ ಉಸ್ತುವಾರಿ  ರೆಡ್ಡಿ ಭೇಟಿ,ಶಾಸಕ ನಾಯ್ಕ್ ರಿಂದ ಮಾಹಿತಿ](https://www.suddi9.com/archives/196576) - ಬಂಟ್ವಾಳ: ಬಿಜೆಪಿ ಕರ್ನಾಟಕ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ಸೋಮವಾರ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಉಪಸ್ಥಿತರಿದ್ದು, ದೇವಸ್ಥಾನದ ಧಾರ್ಮಿಕ ಪರಂಪರೆ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಹಾಗೂ ಭಕ್ತಾದಿಗಳಿಗೆ ಕಲ್ಪಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.ರಾಜ್ಯದ ಜನರಿಗೆ ಸುಭಿಕ್ಷತೆ, ನೆಮ್ಮದಿ ಹಾಗೂ ದೇಶದ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಇದೇ ವೇಳೆ - [ಕೊಳ್ನಾಡಿನಲ್ಲಿ  ಉಚಿತ ಆರೋಗ್ಯ ಮತ್ತು ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ](https://www.suddi9.com/archives/196581) - ಬಂಟ್ವಾಳ: ದ.ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ. ಬಂಟ್ವಾಳ ಇದರ ಸಾಲೆತ್ತೂರು ಶಾಖೆಯ ದಶಮಾನೋತ್ಸವ ಪ್ರಯುಕ್ತ ಸಂಸ್ಥೆಯ ಸದಸ್ಯರು, ಗ್ರಾಹಕರಿಗೆ ಸಾರ್ವಜನಿಕರಿಗರ ಮಂಗಳೂರಿನ ಎ.ಜೆ. ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರವು ಕೊಳ್ನಾಡು ಗ್ರಾ. ಪಂ. ನ ಸೌಹಾರ್ದ ಸಭಾಭವನ ಜರಗಿತು ಮಂಗಳೂರು ಎ.ಜೆ. ಹಾಸ್ಪಿಟಲ್ ನ ರಕ್ತನಿಧಿ ಪ್ರಬಂಧಕರಾದ ಪಿ.ಆರ್. ಗೋಪಾಲಕೃಷ್ಣ ಅವರು ಶಿಬಿರದ ಉದ್ಘಾಟಿಸಿ ರಕ್ತದಾನದ ಮಹತ್ವ ಮತ್ತು ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯ ಅಧ್ಯಕ್ಷರಾದ - [ಪಜೀರು ಗೋಶಾಲೆಗೆ ಹಸಿ ಹುಲ್ಲನ್ನು  ಹಸ್ತಾಂತರ](https://www.suddi9.com/archives/196573) - ಬಂಟ್ವಾಳ: ವಿಶ್ವಹಿಂದೂ ಪರಿಷದ್ ಹಾಗೂ ಬಜರಂಗದಳದ ಸೇವಾ ಸಪ್ತಾಹದ ಅಂಗವಾಗಿ ವಿಶ್ವಹಿಂದೂ ಪರಿಷದ್–ಭಜರಂಗದಳ ಕುಂಟಲಪಲ್ಕೆ ಘಟಕ, ಬಂಟ್ವಾಳ ಪ್ರಖಂಡದ ವತಿಯಿಂದ ಗೋಸಂರಕ್ಷಣೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ‌ "ಗೋವಿಗಾಗಿ ಮೇವು" ವಿಶೇಷ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಭಾಗವಾಗಿ ಪಜೀರು ಗೋಶಾಲೆಗೆ ಒಂದು ಪಿಕಪ್ ಪೂರ್ತಿ ಹಸಿ ಹುಲ್ಲನ್ನು ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಬಂಟ್ವಾಳ ಪ್ರಖಂಡದ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಅವರು ಮಾತನಾಡಿ ಗೋಸೇವೆಯನ್ನು ಸಮಾಜದ ಪ್ರತಿಯೊಬ್ಬರೂ ತಮ್ಮ ಕರ್ತವ್ಯವೆಂದು ಪರಿಗಣಿಸಬೇಕೆಂಬ ಸಂದೇಶದೊಂದಿಗೆ ಈ ಸೇವಾ ಕಾರ್ಯವನ್ನು ಆಯೋಜಿಸಲಾಗುತ್ತಿದೆ ಎಂದರು.ವಿ.ಹಿ.ಪ.ಮುಖಂಡರಾದ ಸಂತೋಷ್ - [ಸಂಸ್ಕಾರ ಭಾರತೀ ವತಿಯಿಂದ ಎಸ್.ಜಾನಕಿಯವರಿಗೆ ನುಡಿ ನಮನ ,ಜಾನಕಮ್ಮನ ಕಂಠಸಿರಿಯಲ್ಲಿ ಬಾಡಿದ ಹೂವೂ ಅರಳಿತು: ಡಾ.ವಾರಿಜಾ ಮಂಚಿ](https://www.suddi9.com/archives/196570) - ಬಂಟ್ವಾಳ :ಸಂಸ್ಕಾರ ಭಾರತೀ ದ.ಕ ಜಿಲ್ಲಾ ಇದರ ವತಿಯಿಂದ ಅಸ್ತಂಗತರಾದ ಖ್ಯಾತ ಗಾಯಕಿ ಎಸ್.ಜಾನಕಿಯವರಿಗೆ ನುಡಿನಮನ ಕಾರ್ಯಕ್ರಮ ಬಿ ಸಿ ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು. ಸಂಸ್ಕಾರಭಾರತೀಯ ಪಾರಂಪರಿಕ ಕಲಾ ಸಂಯೋಜಕಿ ಡಾ.ವಾರಿಜಾ ಅವರು ಅಗಲಿದ ಜಾನಕಮ್ಮನಿಗೆ ನುಡಿನಮನ ಸಲ್ಲಿಸಿ ಮಾತನಾಡುತ್ತಾ "ನಮ್ಮ ಸಮಕಾಲೀನರಾಗಿ ಜಾನಕಮ್ಮ ಇದ್ದರೆಂಬುದೇ ನಮ್ಮ ಸೌಭಾಗ್ಯ, ಮಗುವಿನ ಸ್ವರಕ್ಕೆ ಮಗುವಾಗಿ,ದನಿ ನಡುಗುವ ಹಿರಿಯ ವಯಸ್ಸಿಗೂ ಸ್ವರವಾಗಿ ಹತ್ತಿಪ್ಪತ್ತು ಭಾಷೆಗಳಲ್ಲಿ ನಲವತ್ತೆಂಟು ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದರೆಂದರೆ ಸುಲಭದ ಮಾತಲ್ಲ, ನೂರಾರು ಪ್ರಶಸ್ತಿಗಳನ್ನು - [ವಿದ್ಯಾರ್ಥಿಗಳು ಉತ್ತಮ ಪ್ರಜೆಯಾಗಿ ದೇಶದ ಗೌರವ ಹೆಚ್ಚಿಸಿ : ಪದ್ಮನಾಭ ಕೊಟ್ಟಾರಿ](https://www.suddi9.com/archives/196567) - ಬಂಟ್ವಾಳ: ಶಾಲೆಯಲ್ಲಿ ರಚನೆಯಾಗುವ ವಿವಿಧ ಸಂಘಗಳಲ್ಲಿ ತೊಡಗಿಸಿಕೊಂಡು ಸಣ್ಣ ಪುಟ್ಟ ಜವಾಬ್ದಾರಿಯನ್ನು ನಿರ್ವಹಿಸಿದಾಗ ಭವಿಷ್ಯದಲ್ಲಿಯು ದೊಡ್ಡ ಹುದ್ದೆಗಳು ದೊರೆತಾಗ ಅದನ್ನು ನಿರ್ವಹಿಸಲು ಸಾಧ್ಯ ಎಂದು ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಹೇಳಿದರು. ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ತಮಗೆ ಸಿಕ್ಕಿರುವ ಸ್ಥಾನಕ್ಕನುಗುಣವಾಗಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಶಾಲೆಗೆ ಹಾಗೂ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿ. ಮುಂದಿನ ಜೀವನದಲ್ಲೂ ಉತ್ತಮ - [ಶ್ರೀರಾಮ ಪ. ಪೂ. ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನೆ](https://www.suddi9.com/archives/196564) - ಬಂಟ್ವಾಳ: ಕಲ್ಲಡ್ಜ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಸಲಾಯಿತು ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ತಾಲೂಕು ಪಂಚಾಯತ್ ನ ಮಾಜಿ ಸದಸ್ಯ, ಬಿಜೆಪಿ ಜಿಲ್ಲಾ ಪ್ರಬುದ್ಧರ ಪ್ರಕೋಷ್ಠದ ಸಹ ಸಂಚಾಲಕರಾದ ಮೋಹನ್ ಪಿ ಎಸ್ ಅವರು ವಿದ್ಯಾರ್ಥಿಸಂಘವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಬಾಲ್ಯದಲ್ಲಿಯೇ ನಾಯಕತ್ವದ ಗುಣಗಳಾದ ಪರಸ್ಪರ ಸಹಕಾರ, ಸಹನೆ, ತಾಳ್ಮೆ ,ಸೇವಾ ಮನೋಭಾವ ಮೈಗೂಡಿಸಿಕೊಳ್ಳ ಬೇಕೆಂದರು. ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲರಾದ ವಸಂತ - [ಬರಗಾಲ ಪರಿಹಾರ ಕಾರ್ಯಕ್ರಮ ಕೈಗೊಳ್ಳಲು ಕ.ರಾ.ಸಂಘ ಆಗ್ರಹ](https://www.suddi9.com/archives/196561) - ಬಂಟ್ವಾಳ: ಉಭಯ ಕರಾವಳಿ ಜಿಲ್ಲೆಗಳು ಅಪರೂಪಕ್ಕೆಂಬಂತೆ ಬರಗಾಲ ಎದುರಿಸುವಂತಹ ದುಸ್ಥಿತಿ ಉಂಟಾಗಿದ್ದು,ಸರಕಾರದ ಮಾರ್ಗಸೂಚಿಯಂತೆ ಬರಗಾಲ ಪರಿಹಾರ ಕಾರ್ಯಕ್ರಮ ಕೈಗೊಳ್ಳುವಂತೆಕ.ರಾ.ರೈತ ಸಂಘದ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು ಹಾಗೂ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀಧರ ಶೆಟ್ಟಿ ಬೈಲುಗುತ್ತು ಅವರು ಒತ್ತಾಯಿಸಿದ್ದಾರೆ ಶೇ. 60ಕಿಂತ ಕಡಿಮೆ ಮಳೆ ಸುರಿದ ಪ್ರದೇಶದಲ್ಲಿ ಸರಕಾರದ ಮಾರ್ಗಸೂಚಿಯಂತೆ ಬರಗಾಲ ಪರಿಹಾರ ಕಾರ್ಯಕ್ರಮಗಳನ್ನು ಉಭಯ ಜಿಲ್ಲೆಗಳಲ್ಲಿ ಕೈಗೊಂಡು ರೈತರು ಈಗಾಗಲೇ ಪಡೆದಿರುವ ಸಾಲಗಳನ್ನು ಮನ್ನಾ ಮಾಡುವಂತೆ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಜಂಟಿ ಪ್ರಕಟಣೆಯ ಮೂಲಕ - [30 ಲ.ರೂ.ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕಾಂದಿಲ–ಬರಿಮಾರ್ ರಸ್ತೆ ಲೋಕಾರ್ಪಣೆ](https://www.suddi9.com/archives/196558) - ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಕಾಂದಿಲ–ಬರಿಮಾರ್ ರಸ್ತೆಯನ್ನು 30 ಲಕ್ಷ ರೂ ಅನುದಾನದಲ್ಲಿ ಅಭಿವೃದ್ಧಿಗೊಂಡು ಭಾನುವಾರ ಲೋಕಾರ್ಪಣೆಗೊಳಿಸಲಾಯಿತು. .ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು, ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಮೂಲಭೂತ ಸೌಕರ್ಯಗಳನ್ನು ತಲುಪಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದ್ದು, ಗ್ರಾಮೀಣ ರಸ್ತೆ ಅಭಿವೃದ್ಧಿಯಿಂದ ಜನರ ದೈನಂದಿನ ಜೀವನ ಮತ್ತಷ್ಟು ಸುಗಮವಾಗಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ರುಕ್ಮಯ ಪೂಜಾರಿ ಅವರು, ಬಂಟ್ವಾಳ ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ಆರೋಗ್ಯ ಹಾಗೂ ಶಿಕ್ಷಣ - [ಎನ್ ಸಿ ಸಿ ವಿದ್ಯಾರ್ಥಿಗಳಿಗೆ  ರ‍್ಯಾಂಕ್ ವಿತರಣೆ](https://www.suddi9.com/archives/196555) - ಬಂಟ್ವಾಳ: ಕಲ್ಲಡ್ಕ ರಾಮ ಪದವಿ ಪೂರ್ವ ವಿದ್ಯಾಲಯದಲಿ ಎನ್ ಸಿ ಸಿ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ರ‍್ಯಾಂಕ್ ವಿತರಣೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲರಾದ ವಸಂತ ಬಲ್ಲಾಳ್ ವಹಿಸಿ ಮಾತನಾಡಿ,ಎನ್ ಸಿ ಸಿ ಯ ಶಿಸ್ತು ವಿದ್ಯಾರ್ಥಿಗಳ ನಿಜ ಜೀವನದಲ್ಲಿ ಪ್ರಕಟಗೊಳ್ಳಬೇಕು ಎಂದರು ಮಾಜಿ ಸೈನಿಕ ಮತ್ತು ಪ್ರಸ್ತುತ ೧೮ ಕರ್ನಾಟಕ ಬೆಟಾಲಿಯನ್ ಎನ್‌ಸಿಸಿಯಲ್ಲಿ ಪಿ.ಐ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ ಯನ್.ಬಿ. ಪಾಟೀಲ್ ವಿದ್ಯಾರ್ಥಿಗಳಿಗೆ ತಮ್ಮ ಜವಾಬ್ದಾರಿಯ ಬಗ್ಗೆ ತಿಳಿಸಿಕೊಟ್ಟರು. - [ಅತ್ಯಾಧುನಿಕ,ಸೌಂದರ್ಯವರ್ಧನೆಯೊಂದಿಗೆ  ಸಿದ್ದವಾಗಿರುವ "ಬಂಟವಾಳ ರೈಲ್ವೇ ನಿಲ್ದಾಣ](https://www.suddi9.com/archives/196548) - ಬಂಟ್ವಾಳ :ಕೇಂದ್ರ ಸರಕಾರದ ಮಹತ್ತರ ಯೋಜನೆಯಲ್ಲೊಂದಾದ ಅಮೃತ್ ಭಾರತ ಸ್ಟೇಷನ್ ಯೋಜನೆಯಡಿ 2024 ರ ಮಾಚ್೯ ನಲ್ಲಿ 26.18 ಕೋ. ರೂ. ವೆಚ್ಚದಲ್ಲಿ ಪುನ‌ರ್ ಅಭಿವೃದ್ಧಿಗೆ ಶಂಕುಸ್ಥಾಪನೆಗೊಂಡ "ಬಂಟವಾಳ ರೈಲ್ವೇ ನಿಲ್ದಾಣ" ಪ್ರಸ್ತುತ ಅತ್ಯಾಧುನಿಕವಾಗಿ ಹೈಟೆಕ್ ಸ್ವರೂಪ ಪಡೆದುಕೊಂಡು ಲೋಕಾರ್ಪಣೆಗೂ ಸಿದ್ದಗೊಂಡಿದೆ. ರೈಲ್ವೆ ನಿಲ್ದಾಣದ ಪುನ‌ರ್ ನಿರ್ಮಾಣದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ರೈಲ್ವೇ ಮೈಸೂರು ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಗಿರೀಶ ಧರ್ಮರಾಜ ಕಲಗೊಂಡ ಅವರು ಜುಲೈ 17 ರಂದು - [ಬಂಟ್ವಾಳ: ಲೋಕ ಅದಾಲತ್‌ನಲ್ಲಿ ಅಂತ್ಯಗೊಂಡ ಗಂಡ-ಹೆಂಡತಿ ವಿರಸ: ಒಂದಾದ ದಂಪತಿ](https://www.suddi9.com/archives/196544) - ಬಂಟ್ವಾಳ: ದಾಂಪತ್ಯ ಜೀವನದಲ್ಲಿ ವಿರಸ ಉಂಟಾಗಿ 2025ರಲ್ಲಿ ಪರಸ್ಪರ ವಿಚ್ಛೇದನಕ್ಕಾಗಿ ನ್ಯಾಯಾಲಯದ ಕಟೆಕಟೆಗೇರಿದ್ದ ಜೋಡಿಯೊಂದರ ಪ್ರಕರಣ ಶನಿವಾರ ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪರಸ್ಪರ ರಾಜಿ ಸಂಧಾನದ ಮೂಲಕ ಮತ್ತೆ ಜೊತೆಯಾಗಿ ಜೀವನ ಸಾಗಿಸಲು ಮುಂದಾದ ಹೃದಯಸ್ಪರ್ಶಿ ವಿದ್ಯಮಾನಕ್ಕೆ ಸಾಕ್ಷಿಯಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಅನಿಲ್ ಪ್ರಕಾಶ್ ಎಂ.ಪಿ. ಅವರ ನೇತೃತ್ವದಲ್ಲಿ ನಡೆದ ಈ ದಂಪತಿಯ ಸಂಧಾನ ಪ್ರಕ್ರಿಯೆಗೆ ಅವರ ಪರವಾದ ವಕೀಲರುಗಳಾದ ಪಿ. ಬಾನುಶಂಕರ್ ಹಾಗೂ ಪಿ. ಜಯರಾಮ ರೈ - [ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಬಿಎಂಎಸ್ ಸದಸ್ಯರಿಗೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಸಂಸದರಿಗೆ ಮನವಿ](https://www.suddi9.com/archives/196541) - ಬಂಟ್ವಾಳ: ಭಾರತೀಯ ಮಜ್ದೂರ್ ಸಂಘ (ಬಿಎಂಎಸ್ ) ಸಂಯೋಜಿತ ಬಂಟ್ವಾಳ ತಾಲೂಕು ಆಟೋ ರಿಕ್ಷಾ ಚಾಲಕ-ಮಾಲಕರ ಸಂಘದ ವತಿಯಿಂದ ಬಂಟ್ವಾಳ ರೈಲ್ವೆ ನಿಲ್ದಾಣದ ಆಟೋ ರಿಕ್ಷಾ ಅಂಕಣದಲ್ಲಿ ಸಂಘದ ಸದಸ್ಯರಿಗೆ ಆಟೋ ರಿಕ್ಷಾಗಳನ್ನು ನಿಲುಗಡೆಗೊಳಿಸುವ ಮೂಲಕ ಪ್ರಯಾಣಿಕರಿಗೆ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಿಗೆ ಮನವಿ ಸಲ್ಲಿಸಿದ ಬಂಟ್ವಾಳ ರೈಲ್ವೆ ನಿಲ್ದಾಣವು ಈ ಭಾಗದ ಪ್ರಮುಖ ರೈಲ್ವೆ ನಿಲ್ದಾಣವಾಗಿದ್ದು, ಪ್ರತಿದಿನ ಸಾವಿರಾರು ಪ್ರಯಾಣಿಕರು ಈ ನಿಲ್ದಾಣವನ್ನು ಬಳಸುತ್ತಿದ್ದಾರೆ. ಆದರೆ ಪ್ರಸ್ತುತ ಆಟೋ ರಿಕ್ಷಾ - [ಅಮ್ಟೂರಿನ ನೈಮಿಷಾರಣ್ಯದಲ್ಲಿ  ಸಹಸ್ರ ವೃಕ್ಷರೋಹಣ ಪ್ರಯುಕ್ತ  ಗಿಡ ನಾಟಿ](https://www.suddi9.com/archives/196538) - ಬಂಟ್ವಾಳ:ತಾಲೂಕಿನ ಅಮ್ಟೂರು ನೈಮಿಷಾರಣ್ಯದಲ್ಲಿ ಸಹಸ್ರ ವೃಕ್ಷರೋಹಣ ಕಾರ್ಯಕ್ರಮದ ಪ್ರಯುಕ್ತ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಗ್ರಾಮ ವಿಕಾಸ ಮತ್ತು ಭಾರ್ಗವ ಕ್ರೀಡಾಸಂಘದ ವಿದ್ಯಾರ್ಥಿಗಳಿಂದ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ . ವಿದ್ಯಾರ್ಥಿಗಳು ಒಟ್ಟು ೩೨೪ ಗೇರು ಸಸಿಗಳನ್ನು ನಾಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಸದಸ್ಯೆ ಲಕ್ಷ್ಮೀ ರಘುರಾಜ್, ನೈಮಿಷಾರಣ್ಯದ ನಿರ್ವಾಹಕರಾದ ಪದ್ಮನಾಭ, ಶ್ರೀರಾಮ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲರಾದ ವಸಂತ ಬಲ್ಲಾಳ್, ಉಪ ಪ್ರಾಂಶುಪಾಲರಾದ ದಿನೇಶ್,ಉಪನ್ಯಾಸಕರಾದ ಅಶೋಕ್ ಕುಮಾರ್, ಸುಶಾಂತ್, - [ಬ್ರಹ್ಮರಕೊಟ್ಲು ಸರಕಾರಿ ಹಿ. ಪ್ರಾ.ಶಾಲೆಯಲ್ಲಿ ಉಚಿತ ಕರಾಟೆ ತರಬೇತಿಗೆ ಚಾಲನೆ](https://www.suddi9.com/archives/196535) - ಬಂಟ್ವಾಳ: ವಿದ್ಯಾರ್ಥಿಗಳಲ್ಲಿ ಆತ್ಮರಕ್ಷಣೆ ಕೌಶಲ್ಯ, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ನಿಟ್ಟಿನಲ್ಲಿ ಬ್ರಹ್ಮರಕೊಟ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕರಾಟೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮಾರ್ಷಲ್ ಆರ್ಟ್ ಕರಾಟೆ ತರಬೇತುದಾರ ರಾಜೇಶ್ ಮಂಜೇಶ್ವರ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಕರಾಟೆ ತರಬೇತಿ ನೀಡುವುದು ತಮ್ಮ ಉದ್ದೇಶವಾಗಿದೆ. ಕರಾಟೆ ಕೇವಲ ಆತ್ಮರಕ್ಷಣೆಯ ಕಲೆಯಲ್ಲ, ಅದು ಶಿಸ್ತು, ಆತ್ಮವಿಶ್ವಾಸ, ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಅತ್ಯುತ್ತಮ ಕಲೆ. ಪ್ರತಿಯೊಬ್ಬ - [ ಚದುರಂಗ ಸ್ಪರ್ಧೆಯಲ್ಲಿ ಪ್ರಾಂತ್ಯ ಮಟ್ಟಕ್ಕೆ ಆಯ್ಕೆ ](https://www.suddi9.com/archives/196530) - ಬಂಟ್ವಾಳ: ಕಡಬ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ತರುಣ ವಿಭಾಗದಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಪ್ರಾಂತ್ಯ ಮಟ್ಟಕ್ಕೆ ಆಯ್ಕೆಯಾಗಿದೆ ಹಾಗೂ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದಿದೆ. - [ಕರಾವಳಿ ಜನಪ್ರತಿನಿಧಿಗಳ ಫಡ್ನವೀಸ್ ಭೇಟಿ ಫಲಪ್ರದ ಅಡಿಕೆ ಬೆಲೆ ಚೇತರಿಕೆ :ಪ್ರಭಾಕರ ಪ್ರಭು](https://www.suddi9.com/archives/196527) - ಬಂಟ್ವಾಳ: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರವರನ್ನು ಕರಾವಳಿಯ ಜನಪ್ರತಿನಿಧಿಗಳು ಭೇಟಿಯಾಗಿ ಅಡಿಕೆ ಬೆಳೆಗಾರರ ವೇದನೆ ಮತ್ತು ವ್ಯಾಪಾರಿಗಳು ಅನುಭವಿಸುವ ಕಷ್ಟಗಳನ್ನು ಮನವರಿಕೆ ಮಾಡಿ ಇದಕ್ಜೆ ಪರಿಹಾರ ನೀಡುವಂತೆ ಮನವಿ ಸಲ್ಲಿಸಿರುವ ಬೆನ್ನಲ್ಲೆ ಇತ್ತೀಚಿಗೆ ಕರಾವಳಿಯಲ್ಲಿ ಅಡಿಕೆ ಬೆಲೆ ಕೊಂಚ ಚೇತರಿಕೆ ಕಂಡಿರುವುದು ಅಡಿಕೆ ಬೆಳೆಗಾರರ ಮನದಲ್ಲಿ ಸಂತಸ ಮೂಡಿಸಿದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರಾವಳಿಯ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆಯು ಸಾವಿರಾರು - [ವಿದ್ಯಾಗಿರಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ](https://www.suddi9.com/archives/196524) - ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಗಿಡನಾಟಿ ಕಾರ್ಯಕ್ರಮ ನಡೆಸಲಾಯಿತು. ಬಂಟ್ವಾಳ ಉಪ ಅರಣ್ಯ ವಲಯಾಧಿಕಾರಿಗಳಾದ ಕೃಷ್ಣ ಮತ್ತು ಪ್ರಕಾಶ್ ಶೆಟ್ಟಿ ಅವರು ಭಾಗವಹಿಸಿ ಪರಿಸರ ನಾಶದಿಂದ ಉಂಟಾಗುವ ದುಷ್ಪಾರಿಣಾಮವನ್ನು ವಿವಿಧ ನಿದರ್ಶನದ ಮೂಲಕ ತಿಳಿಸಿದರು. ಶಾಲಾ ಆವರಣದಲ್ಲಿ ಗಿಡ ನಾಟಿ ನಡೆಸಲಾಯಿತು. ಮುಖ್ಯ ಶಿಕ್ಷಕ ಹರಿಪ್ರಸಾದ್ ಅವರು ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಬೇಕು ಗಿಡ ನೆಟ್ಟು ಪೋಷಿಸುವುದರಿಂದ ಭೂಮಿಯ ಸಮತೋಲನ ಸಾಧ್ಯ ಎಂದರು. ವಿದ್ಯಾರ್ಥಿಗಳಿಂದ - [ಜಾಗತಿಕ ಡಿಜಿಟಲ್ ಲೋಕದ ಸಾಧಕ ಅತುಲ್ ಹೆಗ್ಡೆ ಸ್ವರ್ಗಸ್ಥ](https://www.suddi9.com/archives/196517) - ಮುಂಬಯಿ: ಡಿಜಿಟಲ್ ಯುಗದ ಅಪ್ರತಿಮ ಪ್ರತಿಭೆ,ಉದ್ಯಮಿ ಸೃಜನಶೀಲತೆಯ ಶಿಖರಕ್ಕೇರಿದ ಮಹಾನ್ ಸಾಧಕ ಅತುಲ್ ಹೆಗ್ಡೆ ಮಿಜಾರು (೫೩) ಕಳೆದ ಮಂಗಳವಾರ (ಜು.೦೭) ಹೃದಯಾಘಾತದಿಂದ ಮುಂಬಯಿಯ ಸ್ವನಿವಾಸದಲ್ಲಿ ಸ್ವರ್ಗಸ್ಥ ರಾದರು ವೃತ್ತಿಜೀವನದ ಪಯಣ: ಅಸಾಧಾರಣ ಕ್ರಾಂತಿ:೧೯೯೦ರ ದಶಕದ ಮಧ್ಯಭಾಗದಲ್ಲಿ ಹವಾಸ್ ಸಂಸ್ಥೆಯಲ್ಲಿ ಕ್ಲೈಂಟ್ ಸರ್ವಿಸಸ್ ಡೈರೆಕ್ಟರ್ ಆಗಿ ವೃತ್ತಿ ಬದುಕಿನ ಮೆಟ್ಟಿಲು ಏರಿದ ಶ್ರೀ ಅತುಲ್ ಹೆಗ್ಡೆ, ತಮ್ಮ ಚುರುಕುತನದಿಂದ ಶೀಘ್ರವೇ ಉನ್ನತ ಸ್ಥಾನಗಳನ್ನು ಅಲಂಕರಿಸಿದರು. ೨೦೦೩ರಲ್ಲಿ ವ್ಯಾಸ್ ಜಿಯಾನೆಟ್ಟಿ ಕ್ರಿಯೇಟಿವ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ - [ಶ್ರೀ ರಾಮ ಪದವಿಪೂರ್ವ ವಿದ್ಯಾಲಯದಲ್ಲಿ  ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಣೆ](https://www.suddi9.com/archives/196512) - ಬಂಟ್ಚಾಳ: ಕಲ್ಲಡ್ಕ ಶ್ರೀ ರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಣೆ ಕಾರ್ಯಕ್ರಮ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ್ಯದ ಅಧ್ಯಕ್ಷರಾದ ರವಿ ಎಂ. ಎನ್ ಅವರು , ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಉದ್ದೇಶಗಳು, ಕಾರ್ಯಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಮಾಹಿತಿ ನೀಡಿದರು. ಶ್ರೀ ರಾಮ - [ಪ್ರಕೃತಿಯ ನಾಶ ಜಗತ್ತು ಸರ್ವನಾಶ: ನಾರಾಯಣ ಗುರುಗಳ ಸಂದೇಶ ನೆನಪಿಸಿದ ದಿನೇಶ್ ಸುವರ್ಣ ರಾಯಿ](https://www.suddi9.com/archives/196508) - ಬಂಟ್ವಾಳ: "ಪ್ರಕೃತಿಯ ನಾಶ ಜಗತ್ತು ಸರ್ವನಾಶ" ಎಂಬುದು ಬ್ರಹ್ಮಶ್ರೀ ನಾರಾಯಣ ಗುರುಗಳ ಪರಿಸರ ಸಂರಕ್ಷಣೆಯ ಸಂದೇಶದ ಸಾರವಾಗಿದೆ. ಪ್ರಕೃತಿಯನ್ನು ನಾಶ ಮಾಡಿದರೆ ಅದರ ದುಷ್ಪರಿಣಾಮ ಇಡೀ ಮಾನವಕುಲ ಹಾಗೂ ಜೀವಜಗತ್ತಿನ ಮೇಲೆ ಬೀಳುತ್ತದೆ.ಹಾಗಾಗಿ ಪ್ರತಿಯೊಬ್ಬರೂ ಪ್ರಕೃತಿಯನ್ನು ಪೂಜ್ಯಭಾವದಿಂದ ಕಾಪಾಡಿ, ಉಳಿಸಿ, ಬೆಳೆಸಬೇಕು ಎಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಹೇಳಿದರು. ಅವರು ಗುರುವಾರ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಆಯೋಜಿಸಲಾದ ಗುರುತತ್ವವಾಹಿನಿ 70ನೇ ಮಾಲಿಕೆ ಕಾರ್ಯಕ್ರಮದಲ್ಲಿ, ವೀರಕಂಭ ಗ್ರಾಮದ - [ಬಂಟ್ವಾಳ ತಾಲೂಕು ಗ್ರಾ..ಪಂ.ಮೀಸಲಾತಿ ಪ್ರಕಟ](https://www.suddi9.com/archives/196504) - ಬಂಟ್ವಾಳ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯು‌ ಚಾಲ್ತಿಯಲ್ಲಿರುವುದರಿಂದ ಸದ್ಯದ ಮಟ್ಟಿಗೆ ಯಾವುದೇ ಚುನಾವಣೆ ನಡೆಯುವ ಸಾಧ್ಯತೆ ಇಲ್ಲವಾದರೂ ಗ್ರಾಮ ಸರಕಾರವೆಂದೆ ಪರಿಗಣಿಸಲ್ಪಡುವ ಸ್ಥಳೀಯಾಡಳಿತ ಸಂಸ್ಥೆಯಾದ ಗ್ರಾ.ಪಂ.ಚುನಾವಣೆಗೆ ಸಂಬಂಧಿಸಿದಂತೆ ಮೀಸಲಾತಿ ಪಟ್ಟಿ ಸಿದ್ದವಾಗಿದ್ದು,ಬಂಟ್ವಾಳ ತಾಲೂಕಿಗೊಳಪಟ್ಟಂತೆ ವಾಡ್೯ ವಾರ್ ಮೀಸಲಾತಿಯನ್ನು ಅಂತಿಮಗೊಳಿಸಿ ಜಿಲ್ಲಾಧಿಕಾರಿಯವರು ಪ್ರಕಟಿಸಿದ್ದಾರೆ. ಬಂಟ್ವಾಳ ತಾಲೂಕಿನ 50 ಗ್ರಾ.ಪಂ.ಗಳ ವಾಡ್೯ ವಾರ್ ಮೀಸಲಾತಿ ಪಟ್ಟಿ ಸ್ಥಳೀಯವಾಗಿ ವಿವಿಧ ಪಕ್ಷಗಳ ಮುಖಂಡರ ವಾಟ್ಸ್ ಪ್ ಗಳಲ್ಲಿ ಹರಿದಾಡಲಾರಂಭಿಸಿದೆ.ಸ್ಥಳೀಯಾಡಳಿತ ಸಂಸ್ಥೆಗಳಾದ ತಾ.ಪಂ.,ಜಿ.ಪಂ.ಚುನಾವಣೆಗೆ ಸಿದ್ದತೆ ಮಾಡಿಕೊಂಡಿದ್ದ ವಿವಿಧ ಪಕ್ಷದ - [ತುಂಬೆ ಕಾಲೇಜಿನ ದತ್ತಿ ಉಪನ್ಯಾಸ ಕಾರ್ಯಕ್ರಮ](https://www.suddi9.com/archives/196499) - ಕೈಕಂಬ Suddi9 : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಒಟ್ಟು 32 ದತ್ತಿ ನಿದಿಗಳಿದ್ದು ಅವುಗಳಲ್ಲಿ ಅತಿ ಹೆಚ್ಚು ಬಂಟ್ವಾಳ ತಾಲ್ಲೂಕಿನಲ್ಲಿ 12 ದತ್ತಿಇದೆ . ಇದರ ಸದ್ವಿನಿಯೋಗವನ್ನು ನಾವು ವರ್ಷಂಪ್ರತಿ ಪಡೆಯುತ್ತಾ ಬಂದಿದ್ದೇವೆ. ಈ ನಿಟ್ಟಿನಲ್ಲಿ ಜಿಲ್ಲಾ ಕಸಾಪ ನಿರಂತರ ಕಾರ್ಯಕ್ರಮಗಳನ್ನು,ಸಮ್ಮೇಳನ ಮತ್ತು ಸಾಹಿತ್ಯಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರುತ್ತಿದೆ. ದತ್ತಿ ನಿದಿ ಉಪನ್ಯಾಸಗಳನ್ನಂತು ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುವಂತೆ ಆಯೋಜಿಸುತ್ತಾ ಬಂದಿದ್ದು ವಿದ್ಯಾರ್ಥಿಗಳೆಲ್ಲರೂ ಇವುಗಳ ಪ್ರಯೋಜನವನ್ನು ಪಡೆದುಕೊಳ್ಳಲಬೇಕು ಎಂಬುದಾಗಿ ದ.ಕ.ಜಿಲ್ಲಾ ಕಸಾಪದ ಅಧ್ಯಕ್ಷ - [ಪಡುಪೆರಾರ ಪಂಚಾಯತ್‌ನಲ್ಲಿ ಮಹಿಳಾ ಗ್ರಾಮಸಭೆ](https://www.suddi9.com/archives/196496) - ಕೈಕಂಬ: ಮಂಗಳೂರು ಪಡುಪೆರಾರ ಗ್ರಾಮ ಪಂಚಾಯತ್‌ನ 2026-27ನೇ ಸಾಲಿನ ಮಹಿಳಾ ಗ್ರಾಮಸಭೆ ಆಡಳಿತಾಧಿಕಾರಿ ವೀಣಾ ಅವರ ಅಧ್ಯಕ್ಷತೆಯಲ್ಲಿ ಜು. 8 ರಂದು ಪಂಚಾಯತ್ ಸಭಾಗೃಹದಲ್ಲಿ ನಡೆಯಿತು. ಪಡುಪೆರಾರ ಪಿಎಚ್‌ಸಿ ವ್ಯಾಪ್ತಿಯ ಎಎನ್‌ಎಂ ಮುಮ್ತಾಝ್ ಮಾತನಾಡಿ, ಮಳೆಗಾಲದಲ್ಲಿ ಮನೆಗಳ ಸುತ್ತಲ ಪ್ರದೇಶದಲ್ಲಿ ನೀರು ಜಮೆ ಆಗದಂತೆ ನೋಡಿಕೊಳ್ಳಬೇಕು. ಕೊಳಚೆ ನೀರು ಶೇಖರಣೆ ಜಾಗದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಮತ್ತಿತರ ಕಾಯಿಲೆಗಳು ಹರಡುತ್ತವೆ. ಸಾಂಕ್ರಾಮಿಕ ರೋಗಗಳ ಬಗ್ಗೆ ಗ್ರಾಮೀಣ ಜನರು ಹೆಚ್ಚು ಜಾಗೃತೆ ವಹಿಸಬೇಕು ಎಂದರು. ಸಂಪನ್ಮೂಲ ವ್ಯಕ್ತಿ, ವಕೀಲೆ - [ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ವಂಚನೆ : ಮುಂಬಯಿಲ್ಲಿ ಮಹಿಳೆಯ ಬಂಧನ](https://www.suddi9.com/archives/196492) - ಮುಂಬಯಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಲಕ್ಷಾಂತರ ರೂಪಾಯಿ ಲಾಭ ಮಾಡಿ ಕೊಡುವುದಾಗಿ ತಿಳಿಸಿ ವಂಚಿಸಿ ಚೆಕ್ ಬೌನ್ಸ್ ಮತ್ತು ಹಣ ವಂಚನೆಯ ಆರೋಪದ ಮೇಲೆ ಉಡುಪಿ ಕೊಲಳಗಿರಿ ಕುಕ್ಕಿಕಟ್ಟೆ ಮೂಲತಃ ದೀಪಿಕಾ ಮನೋಜ್ ಶೆಟ್ಟಿ ಎಂಬಾಕೆಯನ್ನು ಪೋಲಿಸರು ಬಂಧಿಸಿದ್ದು ಇದೀಗ ವಂಚನೆಗಾಗಿ ಆರೋಪಿಯನ್ನು ಜೈಲಿಗೆ ಕಳುಹಿಸಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಶೇ.10 ರಷ್ಟು ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಹಾಗೂ ಅವರ ಸಹೋದರನಿಗೆ ಒಟ್ಟು 10 ಲಕ್ಷ ರೂಪಾಯಿ ವಂಚಿಸಿರುವ - [ಗೃಹಲಕ್ಷ್ಮಿ ಯೋಜನೆ: ಬಂಟ್ವಾಳ ತಾಲೂಕಿನಲ್ಲಿ 5.22 ಲಕ್ಷ ರೂ. ವಸೂಲು](https://www.suddi9.com/archives/196488) - ಬಂಟ್ವಾಳ : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ 93 ಮಂದಿ ಮರಣ ಹೊಂದಿದವರರ ಪಟ್ಟಿ ಮಾಡಲಾಗಿದ್ದು, 5.22 ಲಕ್ಷ ರೂ. ವಸೂಲಾತಿ ಮಾಡಲಾಗಿದೆ ಎಂದು ಬಂಟ್ವಾಳ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳುಮಾಹಿತಿ ನೀಡಿದ್ದಾರೆ. ತಾಲೂಕು ಪಂಚಾಯತ್ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿಯಲ್ಲಿ ನಡೆದಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಯಂತಿ ವಿ.ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಾಹಿತಿ ನೀಡಿದ್ದಾರೆ. - [ಯುವವಾಹಿನಿ ಮಾಣಿ ಘಟಕದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಗೌರವಾಭಿನಂದನೆ](https://www.suddi9.com/archives/196477) - ಬಂಟ್ವಾಳ: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ಘಟಕದ ಸದಸ್ಯರ ಮಕ್ಕಳಿಗೆ ಪ್ರತಿಭಾ ಗೌರವಾಭಿನಂದನಾ ಕಾರ್ಯಕ್ರಮ ನಡೆಯಿತು. ಈ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಸಾಧನೆಗೈದ ಆಧ್ಯಾ ಎಂ.ಎಸ್., ಗ್ರೀಷ್ಮಾ, ಪ್ರಗತಿ ಆರ್. ಸಾಲ್ಯಾನ್, ಹನ್ಶಿಕಾ ಎಸ್.ಡಿ. ಪೂಜಾರಿ, ಕೌಶಿಕ್, ದಿಶಾ ಕೆ. ಪೂಜಾರಿ, ದಿಶಾಂತ್ ಪೂಜಾರಿ ಹಾಗೂ ಪೂರ್ವಿ ಬಿ.ಕೆ. ಅವರನ್ನು ಗೌರವಿಸಿ ಅಭಿನಂದಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಸಾಯಿ - [ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಮಾಣಿಯಲ್ಲಿ ಸಂಘಟನಾತ್ಮಕ ಸಭೆ](https://www.suddi9.com/archives/196474) - ಬಂಟ್ವಾಳ : ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಮಾಣಿ ಗ್ರಾಮದ ಕುಳ್ಳಜೆಯಲ್ಲಿರುವ ಸುಬ್ರಮಣ್ಯ ಭಟ್ ಅವರ ನಿವಾಸದಲ್ಲಿ ಸಂಘಟನಾತ್ಮಕ ಹಾಗೂ ಎಸ್ ಐ ಆರ್ ಅಭಿಯಾನ ಅನುಷ್ಠಾನದ ಕುರಿತ ಸಭೆ ನಡೆಯಿತು.ಈ ಸಂದರ್ಭದಲ್ಲಿಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಖರವಾದ ಮತದಾರರ ಪಟ್ಟಿಗೆ ಅತ್ಯಂತ ಮಹತ್ವವಿದ್ದು, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ಜವಾಬ್ದಾರಿಯುತವಾಗಿ ಕೈಗೊಳ್ಳಬೇಕು, ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ - [ನರಹರಿ ಪರ್ವತದಲ್ಲಿ ಸಂಧ್ಯಾ ಭಜನಾ ಸಂಕೀರ್ತನೆ](https://www.suddi9.com/archives/196466) - ಬಂಟ್ವಾಳ :ಮೆಲ್ಕಾರ್ ಸಮೀಪದ ನರಹರಿ ಪರ್ವತದಲ್ಲಿ ಸಂಧ್ಯಾ ಭಜನಾ ಸಂಕೀರ್ತನೆಗೆ ಪಾಣೆಮಂಗಳೂರು ಶ್ರೀ ಭಯಂಕೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎರಕಳ ರಘುನಾಥ ಸೋಮಯಾಜಿಯವರು ದ್ವೀಪ ಪ್ರಜ್ವಲಿಸಿ ಚಾಲನೆ ನೀಡಿದರು‌. ಬಳಿಕ ಶಂಭೂರು ಶ್ರೀರಾಮ ಭಜನಾ ಮಂಡಳಿ ವತಿಯಿಂದ ಭಜನಾ ಸಂಕೀರ್ತನೆ ನಡೆಯಿತು. ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಬದಿಗುಡ್ಡೆ ಜಗನ್ನಾಥ ಚೌಟ ಹಾಗೂ ಎರಕಳ ರಘುನಾಥ ಸೋಮಯಾಜಿ ಅವರು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶಿಲಾಮಯ ಸುತ್ತು ಪೌಳಿಯ ಕಾಮಗಾರಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ ಸಲಹೆ ಸೂಚನೆ ನೀಡಿದರು. - [ಶಿಕ್ಷಣ ತಜ್ಞ, ಸಂಘಟಕ ರಮಾನಂದ "ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026"ಗೆ ಆಯ್ಕೆ ](https://www.suddi9.com/archives/196463) - ಬಂಟ್ವಾಳ: ಶಿಕ್ಷಣ ಹಾಗೂ ಸಾಮಾಜಿಕ ಸಂಘಟನಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಶಿಕ್ಷಣ ತಜ್ಝ ರಮಾನಂದ ಅವರು "ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026" ಕ್ಕೆ ಭಾಜನರಾಗಿದ್ದಾರೆ. ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ರಜತ ಸಂಭ್ರಮ ಅಚರಿಸುತ್ತಿರುವ "ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ"ದ ಸಮಾರೋಪ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. - [ಯುವವಾಹಿನಿ ಬಂಟ್ವಾಳ ಘಟಕದ ಮನೆ ಮನೆ ಹಸಿರು ಅಭಿಯಾನಕ್ಕೆ ಚಾಲನೆ](https://www.suddi9.com/archives/196460) - ಬಂಟ್ವಾಳ:ಯುವವಾಹಿನಿ (ರಿ.) ಬಂಟ್ವಾಳ ಘಟಕದ ವಿಶೇಷ ಯೋಜನೆ "ಮನೆ ಮನೆ ಹಸಿರು ಅಭಿಯಾನ" ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯುವವಾಹಿನಿ (ರಿ.) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷರಾದ ಅರುಣ್ ಕುಮಾರ್ ಮಹಾಂಕಾಳಿಬೆಟ್ಟು ಇವರ ನಿವಾಸದಲ್ಲಿ ಹಾಲಿ ಅಧ್ಯಕ್ಷ ಅಧ್ಯಕ್ಷ ಕಿರಣ್ ರಾಜ್ ಪೂಂಜರೆಕೋಡಿ ಅವರ ನೇತೃತ್ವದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಚಾಲನೆ ನೀಡಲಾಯಿತು. ಈ ಬಳಿಕ ಮಾತನಾಡಿದ ಅವರು "ಮನೆ ಮನೆ ಹಸಿರು ಅಭಿಯಾನ"ವು ಕೇವಲ ಗಿಡ ನೆಡುವ ಕಾರ್ಯಕ್ರಮವಾಗಿರದೆ, ಪರಿಸರದ ಬಗ್ಗೆ ಜನರಲ್ಲಿ ಅರಿವು ಮತ್ತು - [ಅಡಿಕೆ ಬೆಳೆಗಾರರ ಸಮಸ್ಯೆಗೆ ಸಂಸದರು ಹಾಗೂ ಶಾಸಕರಿಂದ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಮನವಿ](https://www.suddi9.com/archives/196457) - ದೆಹಲಿ : ಮಹಾರಾಷ್ಟ್ರ ರಾಜ್ಯದಲ್ಲಿ ಕಾನೂನುಬದ್ಧವಾಗಿ ಸಾಗಣೆಯಾಗುತ್ತಿರುವ ಅಡಿಕೆ ವಾಹನಗಳ ಸಂಚಾರಕ್ಕೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ನಿಯೋಗ ಭೇಟಿ ಮಾಡಿ, ರೈತರು, ಅಡಿಕೆ ಬೆಳೆಗಾರರು ಹಾಗೂ ವ್ಯಾಪಾರಿಗಳ ಹಿತಾಸಕ್ತಿಯನ್ನು ಕಾಪಾಡಲು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು. ದಕ್ಷಿಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾದ ಅಡಿಕೆಯು ಸಾವಿರಾರು ರೈತರ ಜೀವನಾಧಾರವಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಮಹಾರಾಷ್ಟ್ರ ಸೇರಿದಂತೆ ದೇಶದ ಹಲವು ರಾಜ್ಯಗಳಿಗೆ ಅಡಿಕೆ ಸಾಗಾಟ ನಡೆಯುತ್ತಿದ್ದು, ಇತ್ತೀಚಿನ ದಿನಗಳಲ್ಲಿ - [ಕಿರಲೆ ಅಪ್ಪಿ ಪೂಜಾರ್ತಿ ನಿಧನ](https://www.suddi9.com/archives/196444) - ಬಡಗಬೆಳ್ಳೂರು : ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕಿರಳೆ ಅಪ್ಪಿ ಪೂಜಾರ್ತಿ( 87) ವೃದ್ಧಾಪ್ಯದಿಂದ ಕಿರಳೆ ಸ್ವಗೃಹದಲ್ಲಿ ಜು.6ರಂದು ಸೋಮವಾರ ನಿಧನಹೊಂದಿದರು. ಮೃತರು ಮೂವರು ಹೆಣ್ಣು ಮಕ್ಕಳು ಹಾಗೂ ಅಳಿಯಂದಿರು ಒರ್ವ ಪುತ್ರ ಸೊಸೆ ಹಾಗೂ ಮೊಮ್ಮಕ್ಕಳನ್ನು ಹಾಗೂ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆಯು ಮಂಗಳವಾರ ಬಡಗಬೆಳ್ಳೂರು ಹಿಂದೂರುದ್ರ ಭೂಮಿಯಲ್ಲಿ ನಡೆಯಿತು. - [ವೀರಕಂಭ ಗ್ರಾಮವನ್ನು ವಿಟ್ಲ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿಯೇ ಉಳಿಸಿಕೊಳ್ಳಲು  ಆಗ್ರಹಿಸಿ ಗ್ರಾಮಸಭೆ ನಿರ್ಣಯ](https://www.suddi9.com/archives/196453) - ಬಂಟ್ವಾಳ: ವೀರಕಂಭ ಗ್ರಾಮವನ್ನುವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಉಳಿಸಿಕೊಳ್ಳಬೇಕೆಂದು ಸಂಬಂಧಪಟ್ಟ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಆಗ್ರಹಿಸಿ ಮಂಗಳವಾರ ಮಜಿ ದ. ಕ. ಜಿ. ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದವೀರಕಂಭ ಗ್ರಾಮ ಪಂಚಾಯತ್ ನ 2026-27 ನೇ ಸಾಲಿನ ಪ್ರಥಮ ಹಂತದಗ್ರಾಮ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಬಂಟ್ವಾಳ ತಾ.ನ ಸಜಿಪಮುನ್ನೂರಿನಲ್ಲಿ ಆರಂಭವಾಗಲಿರುವ ಹೊಸ ಪೋಲಿಸ್ ಠಾಣಾ ವ್ಯಾಪ್ತಿಗೆ ವೀರಕಂಭ ಗ್ರಾಮವನ್ನು ಸೇರಿಸಿ ಸರಕಾರದ ಆದೇಶವಾಗಿರುವ ಬಗ್ಗೆ ಗ್ರಾಮ ಸಭೆಯಲ್ಲಿ ಗಮನ ಸೆಳೆದ ಗ್ರಾಮಸ್ಥರು, ವೀರಕಂಭ ಗ್ರಾಮಕ್ಕೆ ವಿಟ್ಲವು ಕೇವಲ 6 - [ವಿಟ್ಲಬಾಲಗೋಕುಲ ತರಗತಿ ಪ್ರಾರಂಭ](https://www.suddi9.com/archives/196450) - ವಿಟ್ಲ:ಬಾಲಗೋಕುಲ ಸಮಿತಿ ವಿಟ್ಲ ಇದರ ಆಶ್ರಯದಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ಬಾಲಗೋಕುಲ ತರಗತಿ ಪ್ರಾರಂಭಗೊಂಡಿತು. ಉದ್ಘಾಟನೆಯನ್ನು ವರಮಹಾಲಕ್ಷ್ಮಿ ಪೂಜಾ ಸಮಿತಿಯ ಕಾರ್ಯದರ್ಶಿಯಾಗಿರುವ ರಶ್ಮಿ ಹರೀಶ್ ಇವರು ದೀಪ ಪ್ರಜ್ವಲನೆಯ ಮೂಲಕ ನೆರವೇರಿಸಿದರು. ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ರಾಧಾಕೃಷ್ಣ ಕೂಡೂರು ವಹಿಸಿದ್ದರು. ಬಾಲಗೋಕುಲ ತರಗತಿಯನ್ನು ಮೈತ್ರೇಯಿ ಗುರುಕುಲದ ಭಗಿನಿಯರು ನಡೆಸಿ ಕೊಟ್ಟರು. ನಿಶ್ಮಿತ ಇವರು ಕಾರ್ಯಕ್ರಮವನ್ನು ಸಂಯೋಜಿಸಿದರು. ಮೋಹನ ಕಟ್ಟೆ, ನಾಗೇಶ್ ಆಚಾರ್ಯ, ಸವಿತಾ ಜತ್ತಪ್ಪ ಗೌಡ, ಸುದಶ೯ನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. - [ಅಡಿಕೆ ಬೆಳೆಯಲ್ಲಿ ಸಮಗ್ರ ಪೀಡೆ ಹಾಗೂ ಪೋಷಕಾಂಶ ನಿರ್ವಹಣೆ ಕುರಿತು ರೈತರಿಗೆ ಹೊರಾಂಗಣ ತರಬೇತಿ](https://www.suddi9.com/archives/196447) - ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಬಂಟ್ವಾಳ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ 2026–27ನೇ ಸಾಲಿನ ಪಿಎಂ-ಆರ್‌ಕೆವಿವೈ ಯೋಜನೆಯಡಿ ರೈತರಿಗೆ ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮವು ಮಂಗಳವಾರ ಗೋಳ್ತಮಜಲು ಗ್ರಾಮದ ಅಮ್ಟೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆಸಲಾಯಿತು. ಮೋಹನರಾಜ್ ಚೌಟ ಪುಜೋಲಿಮಾರ್ ಗುತ್ತು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಶ್ರೀ ಕೃಷ್ಣ ಭಜನಾ ಮಂದಿರದ ಗೌರವಾಧ್ಯಕ್ಷರಾದ ರಮೇಶ್ ಶೆಟ್ಟಿಗಾರ್ಅಧ್ಯಕ್ಷತೆಯನ್ನು ವಹಿಸಿದ್ದರು.‌ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಿಟ್ಲ - [ "ಧರ್ಮಜ್ಯೋತಿ" ನವ ಜೀವನ ಸಮಿತಿಯ ಉದ್ಘಾಟನೆ](https://www.suddi9.com/archives/196440) - ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ತಾಲೂಕು. ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ವಿಭಾಗದ ಆಶ್ರಯದಲ್ಲಿ ವಾಮದಪದವು ಬಸ್ತಿ ಕೋಡಿಯಲ್ಲಿ ನಡೆದ 2076 ನೇ ಮಧ್ಯವರ್ಜನ ಶಿಬಿರದಲ್ಲಿ ಪಾನಮುಕ್ತರಾದ ನವಜೀವನ ಸಮಿತಿ ಸದಸ್ಯರ ಸಭೆಯು ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ಯೋಜನೆ ಕಚೇರಿಯ ಉನ್ನತಿ ಸೌಧದಲ್ಲಿ ಮಂಗಳವಾರ ನಡೆಸಲಾಯಿತು. ಈ ನವಜೀವನ ಸಮಿತಿಗೆ "ಧರ್ಮಜ್ಯೋತಿ" ನವ ಜೀವನ ಸಮಿತಿ ಎಂದು ಹೆಸರಿಸಲಾಯಿತು. ಬಂಟ್ವಾಳ ತಾಲೂಕು ಜನಜಾಗೃತಿ - [ಬಾಳ್ತಿಲ ಕಲಾಶ್ರಯದಲ್ಲಿ ಶ್ಯಾಮ್ ಜಾದುಗಾರ್ ನೇತೃತ್ವದ  ಮಾಯಾಲೋಕ ಜಾದುಪ್ರದರ್ಶನ ](https://www.suddi9.com/archives/196436) - ಬಂಟ್ವಾಳ: ಜನಪದೀಯವಾಗಿ ಬೆಳೆದು ಬಂದ ಜಾದು ಕಲೆ ಇಂದ್ರಜಾಲ,ಮಹೇಂದ್ರ ಜಾಲ,ಕಣ್ಕಟ್ಟು ವಿದ್ಯೆ ಎಂದು ಪ್ರಸಿದ್ಧ ವಾಗಿದೆ. ಮನರಂಜನೆಯಾಗಿ ಪ್ರೇಕ್ಷಕರನ್ನು ವಿಸ್ಮಯ ಲೋಕಕ್ಕೆ ಕೊಂಡು ಹೋಗಬಲ್ಲ ವಿಶಿಷ್ಟ ಜಾದು ಕಲೆಗೆ ಪ್ರೋತ್ಸಾಹದ‌ ಅಗತ್ಯವಿದೆ.ಮಾಯಾಲೋಕ ಎಂಬ ಹೆಸರಿನಲ್ಲಿ ಸಾವಿರಾರು ಪ್ರದರ್ಶನಗಳನ್ನು ನೀಡಿದ ಶ್ಯಾಮ್ ಜಾದುಗಾರ ತಂಡ ಯಶಸ್ವಿಯಾಗಲೆಂದು ಹಿರಿಯ ಶಿಕ್ಷಕ ಜಯಾನಂದ ಪೆರಾಜೆ ಹೇಳಿದರು. ಅವರು ಕಲಾಶ್ರಯ ಬಾಳ್ತಿಲದಲ್ಲಿ ಶ್ಯಾಮ್ ಜಾದುಗಾರ್ ನೇತೃತ್ವದ ಮಾಯಾಲೋಕ ಜಾದುಪ್ರದರ್ಶನ ಮತ್ತು ವೈವಿಧ್ಯ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದ‌ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಲಾಶ್ರಯ ಮುಖ್ಯಸ್ಥ - [ಎಸ್.ಐ.ಆರ್. ಮಾಹಿತಿ ಸೇವಾ ಕೇಂದ್ರ ಉದ್ಘಾಟನೆ: ಬಿ ಎಲ್ ಎ ಗಳಿಗೆ ನೆರವಾಗಲು ಕಾಂಗ್ರೆಸ್‌ನಿಂದ ಸಹಾಯ ಕೇಂದ್ರ :ರೈ](https://www.suddi9.com/archives/196432) - ಬಂಟ್ವಾಳ : ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್.) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಿ.ಎಲ್.ಎ ಗಳಿಗೆ ಅಗತ್ಯ ಮಾಹಿತಿ ಹಾಗೂ ದಾಖಲಾತಿಗಳ ಬಗ್ಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡ್‌ನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಎಸ್.ಐ.ಆರ್. ಮಾಹಿತಿ ಸೇವಾ ಕೇಂದ್ರವನ್ನು ಮಾಜಿ ಸಚಿವರಾದ ಬಿ. ರಮಾನಾಥ ರೈ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಎಸ್.ಐ.ಆರ್. ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲಕ್ಕೆ ಅವಕಾಶ ನೀಡದೆ ಮತದಾರರಿಗೆ ಸೂಕ್ತ ಮಾಹಿತಿ ಹಾಗೂ ಅಗತ್ಯ ಸಹಾಯವನ್ನು ಒದಗಿಸುವ - [ಎಂಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಅದ್ಧೂರಿಯಾಗಿ ಚಾಲನೆಗೊಂಡ ಕೋಂಕಣ್ ಮೆಲೋಡಿ ಸ್ಟಾರ್-೨೦೨೬](https://www.suddi9.com/archives/196424) - ಕೊಂಕಣಿ ರಿಯಾಲಿಟಿ ಗಾಯನ ಸ್ಪರ್ಧಾ ಪರಿಚಯ ಹೊಸತನದ ಪರಿಕಲ್ಪನೆ : ವಾಲ್ಟರ್ ನಂದಳಿಕೆ ಮುಂಬಯಿ: ಮಾಂಡ್ ಸೊಭಾಣ್‌ನ ಸೋದ್ ಕಾರ್ಯಕ್ರಮದಿಂದ ಆರಂಭವಾದ ಸಂಗೀತ ಪಯಣವನ್ನು ಡೈಜಿವರ್ಡ್ ನ ಎಂಟಿಜಿ, ಗಲ್ಫ್ ವಾಯ್ಸ್ ಆಫ್ ಮಂಗಳೂರು, ಜಿಗಿಬಿಗಿ ತಾರಂ ಸೇರಿದಂತೆ ಹಲವು ವೇದಿಕೆಗಳು ಮತ್ತಷ್ಟು ಬಲಪಡಿಸಿವೆ. ಲಿಯೋ ಚಾರಿಟೇಬಲ್ ಟ್ರಸ್ಟ್ ಯೂಟ್ಯೂಬ್ ಆಧಾರಿತ ಕೊಂಕಣಿ ರಿಯಾಲಿಟಿ ಗಾಯನ ಸ್ಪರ್ಧೆಯನ್ನು ಪರಿಚಯಿಸಿರುವುದು ಹೊಸತನದ ಪರಿಕಲ್ಪನೆಯಾಗಿದ್ದು, ಉದಯೋನ್ಮುಖ ಗಾಯಕರಿಗೆ ಅತ್ಯುತ್ತಮ ವೇದಿಕೆಯಾಗಲಿದೆ. ಆದ್ದರಿಂದ ಕೊಂಕಣಿ ಭಾಷೆ, ಸಂಗೀತ ಮತ್ತು ಸಂಸ್ಕೃ ತಿಯ - [ನೆತ್ತರಕೆರೆ : ನವೋದಯ ಮಿತ್ರ ಕಲಾ ವೃಂದದ ನೂತನ ಅಧ್ಯಕ್ಷರಾಗಿ ಜಗದೀಶ ಎನ್ ಪುನರಾಯ್ಕೆ](https://www.suddi9.com/archives/196421) - ಬಂಟ್ವಾಳ : ದ ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ನವೋದಯ ಮಿತ್ರ ಕಲಾ ವೃಂದ ರಿ ನೆತ್ತರಕೆರೆ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಗದೀಶ ಎನ್ ಹಾಗೂ ಪ್ರ ಕಾರ್ಯದರ್ಶಿಯಾಗಿ ಮಹೇಶ್ ಎನ್ ಅವರು ಪುನರಾಯ್ಕೆಯಾಗಿದ್ದಾರೆ. . ಜ ಸಂಘದ ಕಚೇರಿಯಲ್ಲಿ ಜು.5 ರಂದು ನಡೆದ ವಾರ್ಷಿಕ ಮಹಾ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.ಉಳಿದಂತೆ ಪದಾಧಿಕಾರಿಗಳು ಇಂತಿದ್ದಾರೆ.ಗೌರವಾಧ್ಯಕ್ಷರಾಗಿ ಪಿ ಸುಬ್ರಮಣ್ಯ ರಾವ್, ಸಂಚಾಲಕರಾಗಿ ದಾಮೋದರ ಎನ್, ಉಪಾಧ್ಯಕ್ಷರಾಗಿ ಸಂತೋಷ್ ಕುಲಾಲ್ ನೆತ್ತರಕೆರೆ, - [ತಿರುವೈಲು ಸರ್ಕಾರಿ ಶಾಲೆಗೆ ನೂತನ ಬಸ್ ಹಸ್ತಾಂತರ](https://www.suddi9.com/archives/196409) - ಶಾಲಾಭಿವೃದ್ಧಿ ತುಡಿತದ ಉದ್ಯಮಿ ರಘು ಸಾಲ್ಯಾನ್ : ಡಾ. ಭರತ್ ಶೆಟ್ಟಿ ಗುರುಪುರ : ವಾಮಂಜೂರು ತಿರುವೈಲಿನ ದ.ಕ.ಜಿ.ಪಂ ಮಾದರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಉದ್ಯಮಿ ರಘು ಸಾಲ್ಯಾನ್ ಅವರು ವಿದ್ಯಾಬೋಧಿನಿ ಎಜ್ಯುಕೇಶನ್ ಟ್ರಸ್ಟ್ ಸಹಕಾರದೊಂದಿಗೆ ಪತ್ನಿ, ನಿಕಟಪೂರ್ವ ಕಾರ್ಪೊರೇಟರ್ ಹೇಮಲತಾ ಆರ್. ಸಾಲ್ಯಾನ್ ಅವರ ಕೊಡುಗೆಯಾಗಿ ನೀಡಿರುವ 23 ಲಕ್ಷ ರೂ ಮೌಲ್ಯದ ನೂತನ `ಅಕ್ಷರ ವಾಹಿನಿ' ಬಸ್‌ನ ಉದ್ಘಾಟನಾ ಕಾರ್ಯಕ್ರಮ ಜು. 6ರಂದು ನಡೆಯಿತು.. ಬಸ್ ಚಲಾಯಿಸಿ ಉದ್ಘಾಟಿಸಿದ ಮಂಗಳೂರು ನಗರ - [ಬಂಟ್ವಾಳ ಬಿಜೆಪಿ ವತಿಯಿಂದ ಸಂಘಟನಾತ್ಮಕ ಸಭೆ, ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮದಿನಾಚರಣೆ](https://www.suddi9.com/archives/196414) - ಪೊಳಲಿ: ಭಾರತೀಯ ಜನತಾ ಪಾರ್ಟಿ ವತಿಯಿಂದ ಕರಿಯಂಗಳ, ಅಮ್ಮುಂಜೆ, ತೆಂಕಬೆಳ್ಳೂರು ಹಾಗೂ ಬಡಗಬೆಳ್ಳೂರು ಗ್ರಾಮಗಳ ಎಸ್ ಐ ಆರ್ ಮಾಹಿತಿ ಹಾಗೂ ಸಂಘಟನಾತ್ಮಕ ಸಭೆಯು ಪೊಳಲಿ ಸರ್ವಮಂಗಳ ಸಭಾಂಗಣದಲ್ಲಿ ಸೋಮವಾರ ನಡೆಯಿತು.ಇದಕ್ಕು ಮುನ್ನ ಪ್ರಖರ ರಾಷ್ಟ್ರೀಯವಾದಿ, ದೇಶದ ಅಖಂಡತೆಗಾಗಿ ತಮ್ಮ ಬದುಕನ್ನು ಸಮರ್ಪಿಸಿದ ಭಾರತೀಯ ಜನಸಂಘದ ಸಂಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅವರ ರಾಷ್ಟ್ರಭಕ್ತಿ, ದೂರದೃಷ್ಟಿ ಮತ್ತು ದೇಶಕ್ಕಾಗಿ - [ಜು.14: ಕಲ್ಲಡ್ಕದಲ್ಲಿ ಶ್ರೀ ಸೋಮನಾಥ ಜ್ಯೋತಿರ್ಲಿಂಗದ ದರ್ಶನ ಭಾಗ್ಯ](https://www.suddi9.com/archives/196406) - ಬಂಟ್ವಾಳ: ಒಂದು ಸಾವಿರ ವರ್ಷದ ಬಳಿಕ ಪ್ರಕಟಗೊಂಡಿರುವ ಶ್ರೀ ಸೋಮನಾಥ ಜ್ಯೋತಿರ್ಲಿಂಗವು ಜುಲೈ 14 ರಂದು ಮಂಗಳವಾರ ಬಂಟ್ವಾಳ ತಾಲೂಕಿಗೆ ಆಗಮಿಸಲಿದ್ದು ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರದ ಮಧುಕರ ಸಭಾಭವನದಲ್ಲಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30 ರವೆರೆಗೆ ಹಾಗೂ ಮಧ್ಯಾಹ್ನ 3.30ರಿಂದ ಸಂಜೆ 7.30ರವೆರೆಗೆ ಭಕ್ತಾದಿಗಳ ದಿವ್ಯವದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭ ರುದ್ರಪೂಜೆ, ಸತ್ಸಂಗ ಹಾಗೂ ದೇವರ ದರ್ಶನ ಇರಲಿದೆ ಎಂದು ಆರ್ಟ್ ಆಪ್ ಲಿವಿಂಗ್ ಬಂಟ್ಬಾಳ ಘಟಕದ ಶಿಕ್ಷಕರಾದ ಮುರಳೀಕೃಷ್ಣ ಸೋಮಯಾಜಿ, ಶಿವಶಂಕರ್ - [ಶ್ರೀ ಕ್ಷೇತ್ರ ಅರ್ಕುಳದಲ್ಲಿ ಸಮೃದ್ಧಿ ಸಂಕಲ್ಪ ಸಭೆ: ಭಕ್ತಿ, ಪರಂಪರೆ ಮತ್ತು ಸಹಭಾಗಿತ್ವವೇ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ : ಕೊಟ್ಟಾರಿ‌](https://www.suddi9.com/archives/196402) - ಫರಂಗಿಪೇಟೆ: ದೈವಸ್ಥಾನದ ಪುನರ್ ನವೀಕರಣ ಕೇವಲ ನಿರ್ಮಾಣ ಯೋಜನೆಗಳಲ್ಲ, ಅವು ನಮ್ಮ ಭಕ್ತಿ, ಪರಂಪರೆ ಮತ್ತು ಸಾಮೂಹಿಕ ಜವಾಬ್ದಾರಿಯ ಪ್ರತೀಕಗಳಾಗಿವೆ. ಭಕ್ತರ ಪ್ರೀತಿ, ವಿಶ್ವಾಸ ಮತ್ತು ಉದಾರ ಸಹಕಾರದಿಂದ ಕ್ಷೇತ್ರವು ಅಭಿವೃದ್ಧಿಯ ಪಥದಲ್ಲಿ ಸಾಗಿದೆಯಂತೆ ಮುಂದಿನ ಯೋಜನೆಗಳು ಕೂಡ ಎಲ್ಲರ ಸಹಭಾಗಿತ್ವದಿಂದ ಯಶಸ್ವಿಯಾಗಲಿವೆ ಎಂಬ ದೃಢ ವಿಶ್ವಾಸ ನಮ್ಮದಾಗಿದೆ ಎಂದು ಸಂಸ್ಕಾರ ಭಾರತಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ತೇವು ತಾರಾನಾಥ ಕೊಟ್ಟಾರಿಯವರು ಹೇಳಿದ್ದಾರೆ. ಫರಂಗಿಪೇಟೆ ಸಮೀಪದ ಅರ್ಕುಳ ಬೀಡಿನಲ್ಲಿ ನಡೆದ "ಕ್ಷೇತ್ರ ಸಮೃದ್ಧಿ - [ವಿದ್ಯಾನಿಕೇತನ ವಿದ್ಯಾಸಂಸ್ಥೆ ವತಿಯಿಂದ ಅಮ್ಟಾಡಿಯಲ್ಲಿ ವನಮಹೋತ್ಸವ](https://www.suddi9.com/archives/196399) - ಬಂಟ್ವಾಳ: ರಾಷ್ಟ್ರೀಯ ವನಮಹೋತ್ಸವ ಆಚರಣೆಯ ಅಂಗವಾಗಿ ಅಮ್ಟಾಡಿ ಬಂಟ್ವಾಳ ವಿದ್ಯಾನಿಕೇತನ ವಿದ್ಯಾಸಂಸ್ಥೆ ಬಂಟ್ವಾಳಕ್ಕೆ ಸಮೀಪದ ಅಮ್ಟಾಡಿಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು.ಶಾಲಾವರಣದಲ್ಲಿ ವಿದ್ಯಾರ್ಥಿನಾಯಕರಾದ ಧನ್ವಿತ್ ಮತ್ತು ಪ್ರಣೂಷ್ ಹಣ್ಣಿನ ಗಿಡವನ್ನು ನೆಡುವ ಮೂಲಕ ಚಾಲನೆ ನೀಡಿದರು. ವಿದ್ಯಾರ್ಥಿ ನಾಯಕರು ಹಾಗೂ ಸ್ಕೌಟ್, ಗೈಡ್ ವಿದ್ಯಾರ್ಥಿಗಳು ವಿವಿಧ ಘೋಷಣೆಗಳನ್ನು ಹಾಕಿದರು.. ಹಿರಿಯ ಶಿಕ್ಷಕರಾದ ಜಯಾನಂದ ಪೆರಾಜೆ ಮುಖ್ಯ ಅತಿಥಿಯಾಗಿ ಸಭಾಕಾರ್ಯಕ್ರಮದಲ್ಲಿ ಮಾತನಾಡಿ ಗಿಡಗಳನ್ನು ನೆಡುವ ಅವಶ್ಯಕತೆ ಬಗ್ಗೆ ತಿಳಿಸಿ ಹಸಿರೇ ಉಸಿರು ಎಂಬುದನ್ನು ವಿವರಿಸಿದರು. ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿಯನ್ನು ಶಾಲೆಗಳಲ್ಲಿ ಮಾಡಬೇಕಾಗಿರುವುದು - [ಬಿ.ಸಿ.ರೋಡಿನಲ್ಲಿ ಮಾಣಿಲ ಕ್ಷೇತ್ರದ ಧಾರ್ಮಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮ](https://www.suddi9.com/archives/196396) - ಬಂಟ್ವಾಳ :ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮಿ ಕ್ಷೇತ್ರ ಶ್ರೀ ಧಾಮ ಮಾಣಿಲದಲ್ಲಿ ಜು.12ರಿಂದ ಆ. 28 ರವರೆಗೆ ನಡೆಯಲಿರುವ ಸಾಮೂಹಿಕ ಶ್ರೀ ಮಹಾಲಕ್ಷ್ಮಿ ಪೂಜೆ ಹಾಗೂ ವರಮಹಾಲಕ್ಷ್ಮಿ ವೃತಾಚರಣೆ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ಸಾನಿಧ್ಯದಲ್ಲಿ ಸೋಮವಾರ ನಡೆಯಿತು. ಈ ಸಂದರ್ಭದಲ್ಲಿ ಆಶೀರ್ವಚನಗೈದ ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಅವರು, ಮಾಣಿಲ ಕ್ಷೇತ್ರವು ಕೇವಲ ಪೂಜೆ-ಪುನಸ್ಕಾರಗಳಿಗೆ ಸೀಮಿತವಾಗದೆ, ಸಮಾಜದಲ್ಲಿ ಸಾತ್ವಿಕತೆ, ಶಾಂತಿ ಮತ್ತು ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ - [ಶಾಸಕ ರಾಜೇಶ್ ನಾಯ್ಕ್ ನಿವಾಸಕ್ಕೆ ಬಿಎಲ್ ಒಗಳ ಭೇಟಿ ಎಸ್ ಐ ಆರ್ ನೋಂದಣಿ](https://www.suddi9.com/archives/196393) - ಬಂಟ್ವಾಳ: ಚುನಾವಣಾ ಆಯೋಗದ ಎಸ್ ಐ ಆರ್ ಪ್ರಕ್ರಿಯೆಯ ಅಂಗವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗಂಜಿಮಠದ ಒಡ್ಡೂರು ಫಾಮ್೯ ಹೌಸ್ ನಿವಾಸಕ್ಕೆ ಸೋಮವಾರ ಬಿಎಲ್ ಒಗಳು ಭೇಟಿ ನೀಡಿ ಅಗತ್ಯ ದಾಖಲೆಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರು ಹಾಗೂ ಕುಟುಂಬಸ್ಥರು ಎಸ್ ಐ ಆರ್ ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡಿ, ಚುನಾವಣಾ ಆಯೋಗದ ನಿರ್ದೇಶನದಂತೆ ಅಗತ್ಯ ಮಾಹಿತಿಯನ್ನು ಅಧಿಕಾರಿಗಳಿಗೆ ಒದಗಿಸಿದರು.ಪ್ರತಿಯೊಬ್ಬ ಅರ್ಹ ಮತದಾರರು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ - [ಮಾಜಿ ಸಚಿವ ಬಿ. ರಮಾನಾಥ ರೈ ನಿವಾಸಕ್ಕೆ ಬಿ.ಎಲ್.ಒ. ಭೇಟಿ – ಎಸ್.ಐ.ಆರ್. ಹೊಸ ಮತಪಟ್ಟಿ ಸೇರ್ಪಡೆ ಕುರಿತು ಪ್ರಾಥಮಿಕ ಮಾಹಿತಿ](https://www.suddi9.com/archives/196389) - ಬಂಟ್ವಾಳ: ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್.) ಅಂಗವಾಗಿ ನಡೆಯುತ್ತಿರುವ ಹೊಸ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಸೇರ್ಪಡೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರ ನಿವಾಸಕ್ಕೆ ಬೂತ್ ಮಟ್ಟದ ಅಧಿಕಾರಿ (ಬಿ.ಎಲ್.ಒ.)ಸೋಮವಾರ ಭೇಟಿ ನೀಡಿ ಪ್ರಾಥಮಿಕ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಎಸ್.ಐ.ಆರ್. ಅಡಿಯಲ್ಲಿ ನಡೆಯುತ್ತಿರುವ ಹೊಸ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ವಿವರಗಳ ಪರಿಶೀಲನೆ ಹಾಗೂ ಅಗತ್ಯ ದಾಖಲೆಗಳ ಕುರಿತು ಮಾಹಿತಿ ವಿನಿಮಯ ನಡೆಯಿತು. ಮತದಾರರ ಪಟ್ಟಿಯು ಸಮರ್ಪಕ ಹಾಗೂ ನಿಖರವಾಗಿರಲು - [ಯಕ್ಷತೀರ್ಥ ಕಲಾಸೇವೆ ನೂರಾಳಬೆಟ್ಟು ಇದರ 7ನೇ ವರ್ಷದ ಯಕ್ಷತೀರ್ಥ ಸಂಭ್ರಮ- 2026ಆಮಂತ್ರಣ ಪತ್ರಿಕೆ ಬಿಡುಗಡೆ](https://www.suddi9.com/archives/196377) - ಪೊಳಲಿ: ಯಕ್ಷತೀರ್ಥ ಕಲಾಸೇವೆ ನೂರಾಳಬೆಟ್ಟು ಇದರ 7ನೇ ವರ್ಷದ ಯಕ್ಷತೀರ್ಥ ಸಂಭ್ರಮ- 2026 ಆಮಂತ್ರಣ ಪತ್ರಿಕೆ ಬಿಡುಗಡೆಯು ಜು.05ರಂದು ಭಾನುವಾರ ಶ್ರೀ ಕ್ಷೇತ್ರ ಪೊಳಲಿಯಲ್ಲಿ ನಡೆಯಿತು.ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಕೆ. ರಾಮ್‌ ಭಟ್‌ ಪ್ರಾರ್ಥನೆ ಮಾಡಿ ಪ್ರಸಾದ ನೀಡಿದರು. ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಯಕ್ಷ ತೀರ್ಥ ಸಂಭ್ರಮದ ಪತ್ರಿಕೆ ಬಿಡುಗಡೆಗೊಳಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಶ್ರೀಮತಿ ರತ್ನಾವತಿ ಹಾಗೂ ಯಕ್ಷತೀರ್ಥಕಲಾ ಸೇವೆಯ ಅಧ್ಯಕ್ಷ ಸದಾನಂದ ಎಸ್. ಆಚಾರ್ಯ ಇದ್ದರು ರಾಮಕೃಷ್ಣ ತಪೋವನದ ರಾಜರಾಜೇಶ್ವರೀ - [ನಾಗಶ್ರೀ ಮಿತೃ ವೃಂದ : ವನಮಹೋತ್ಸವ2026 ಕಾರ್ಯಕ್ರಮ](https://www.suddi9.com/archives/196382) - ಕೈಕಂಬ:ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಾಡುಗಳ ಮಹತ್ವವನ್ನು ಯುವ ಪೀಳಿಗೆಗೆ ತಿಳಿಸಿಕೊಡುವುದು ಅಗತ್ಯವಾಗಿದೆ. ಕಾಡಿನ ವಿನಾಶದಿಂದ ಉಂಟಾಗುವ ತೊಂದರೆಗಳನ್ನು ಪ್ರಸ್ತುತ ಜಗತ್ತಿನಲ್ಲಿ ಕಾಣಬಹುದು. ಮುಂದಿನ ದಿನಗಳಲ್ಲಿ ಆಕ್ಸಿಜನ್ ಸಿಲಿಂಡರ್ ಅನ್ನು ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ಬಂದೊದಗುತ್ತದೆ. ಇಂತಹ ಪರಿಸ್ಥಿತಿ ಬರಬಾರದೆಂದರೆ ಸಸಿಗಳನ್ನು ನೆಡುವುದು ಅಗತ್ಯವಾಗುತ್ತದೆ. ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪೊಳಲಿ ವಲಯದ ಮೇಲ್ವಿಚಾರಕರು ಶ್ರೀಮತಿ ರೂಪ ರೈ ತಿಳಿಸಿದರು. ಅವರು ಜು.5ರಂದು ಭಾನುವಾರ ನಾಗಶ್ರೀ ಮಿತೃ ವೃಂದ ಚಾರಿಟೆಬಲ್ ಟ್ರಸ್ಟ್ ಮತ್ತು ನಾಗಶ್ರೀ ಮಾತೃ ವೃಂದ - [ತೆಲಂಗಾಣದ ರಾಜ್ಯಪಾಲರನ್ನು ಬರಮಾಡಿಕೊಂಡ ವಿಜಯ್ ಶೆಟ್ಟಿ ಪಣಕಜೆ](https://www.suddi9.com/archives/196373) - ಮುಂಬಯಿ: ಖಾಸಾಗಿ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆಲಂಗಾಣದ ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಅವರು ಇಂದಿಲ್ಲಿ ಅಪರಾಹ್ನ ಮುಂಬಯಿಗೆ ಆಗಮಿಸಿದರು. ಮುಂಬಯಿ ವಾಲ್ಕೇಶ್ವರದ ಮಲಬಾರ್‌ಹಿಲ್‌ನಲ್ಲಿನ ಲೋಕಭವನದಲ್ಲಿ ಪ್ರತಾಪ್ ಶುಕ್ಲಾ ಅವರನ್ನು ಬೃಹನ್ಮುಂಬಯಿಯಲ್ಲಿನ ಉದ್ಯಮಿ, ಮುಂಬಯಿ ಬಿಜೆಪಿ ದಕ್ಷಿಣ ಭಾರತೀಯ ಘಟಕದ ಪ್ರಧಾನ ಕಾರ್ಯದರ್ಶಿ ವಿಜಯ್ ಎಸ್.ಶೆಟ್ಟಿ ಪಣಕಜೆ ಪಕ್ಷದ ಪರವಾಗಿ ಸ್ವಾಗತ ಕೋರಿದರು. - [ವಾರ್ಷಿಕ ಸಂತ ಉತ್ಸವ ಸಂಭ್ರಮಿಸಿದ ಸೈಂಟ್ ಪೀಟರ್‍ಸ್ ಅಸೋಸಿಯೇಶನ್ ಮುಂಬಯಿಸಂತೋತ್ಸವಗಳು ಸಾಮಾಜಿಕ ಜವಾಬ್ದಾರಿ ಅರಿವಿಗೆ ಪೂರಕ : ಫಾ| ಐವಾನ್ ಡಿಅಲ್ಮೇಡಾ](https://www.suddi9.com/archives/196361) - ಮುಂಬಯಿ: ಸಂತ ಪೀಟರ್ ಓರ್ವ ಬೆಸ್ತನಾಗಿದ್ದು ಅವರ ಪ್ರೇರಣೆಯಂತೆ, ನಾವೆಲ್ಲರೂ ಸಮಾಜದಲ್ಲಿ ಒಗ್ಗಟ್ಟು, ಕರುಣೆ ಮತ್ತು ಪರಸ್ಪರ ಸಹಕಾರವನ್ನು ಬೆಳೆಸುವ ಸಾಮಾಜಿಕ ಜವಾಬ್ದಾರಿಯನ್ನು ಅರಿಯಬೇಕಾಗಿದೆ. ಅವರ ನಿರಂತರ ಕಲಿಕೆ ಮತ್ತು ಜ್ಞಾನದ ಹಾದಿಯು ನಮ್ಮ ಸಂಸ್ಥೆಯ ಶೈಕ್ಷಣಿಕ ಉನ್ನತಿಗೆ ದಾರಿದೀಪವಾಗಿದ್ದು, ಯುವಮನಸ್ಸುಗಳನ್ನು ಸನ್ಮಾರ್ಗದಲ್ಲಿ ರೂಪಿಸಲು ನಮಗೆ ಸದಾ ಪ್ರೇರಣೆ ನೀಡುವಂತಾಗಲಿ. ಭಾವೀ ಪೀಳಿಗೆಗೆ ನೈತಿಕ ಮೌಲ್ಯಗಳ ಆಧಾರದ ಮೇಲೆ ಪ್ರಗತಿಪರ ಭವಿಷ್ಯವನ್ನು ನಿರ್ಮಿಸಿಕೊಡುವ ದೃಢ ಸಂಕಲ್ಪವು ಇಂತಹ ಉತ್ಸವಗಳಿಂದ ಆಗಬೇಕು. ಮನುಜರಿಗೆ ಸಾಧನೆಗಳಿಕ್ಕಿಂತ ಸಂಬಂಧಗಳೇ ಶಾಶ್ವತವಾಗಿರುತ್ತದೆ. ಆದ್ದರಿಂದ - [ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗೋಳ್ತಮಜಲು ಸಿ ಒಕ್ಕೂಟದ ತ್ರೈಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ](https://www.suddi9.com/archives/196357) - ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಗೋಳ್ತಮಜಲು 'ಸಿ' ಒಕ್ಕೂಟದ ತ್ರೈಮಾಸಿಕ ಸಭೆಯು ರವಿವಾರ ಶಂಭುಗ ಯುವಕ ಮಂಡಲ ಸಭಾಭವನದಲ್ಲಿ ಜರಗಿತು.ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಉಪಾಧ್ಯಕ್ಷೆ ದೀಪ್ತಿ ವಹಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕ ಶುಕರಾಜ್ ಅವರು ಯೋಜನೆಯ ಗುಂಪುಗಳ ಕಾರ್ಯ, ಜವಾಬ್ದಾರಿ, ಗುಂಪುಗಳಿಗೆ ನೀಡಲಾಗುವ ಸಾಲ ಸೌಲಭ್ಯಗಳು, ಆರೋಗ್ಯ ವಿಮೆ ಹಾಗೂ ಪ್ರಸಕ್ತ ಸಾಲಿನಲ್ಲಿ ಗೊಳ್ತಮಜಲ್ ಒಕ್ಕೂಟ ವ್ಯಾಪ್ತಿಯಲ್ಲಿ ಯೋಜನೆಯಿಂದ ದೊರೆತ ಸೌಲಭ್ಯಗಳ - [ಒಗ್ಗಟ್ಟಿನಿಂದ ಮುನ್ನಡೆದರೆ ಕಾರ್ಯಸಾಧನೆ: ವಿಕ್ರಮದತ್ತ](https://www.suddi9.com/archives/196354) - ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಪದಗ್ರಹಣ ಕಾರ್ಯಕ್ರಮ ಬಿ.ಸಿ.ರೋಡಿನ ರೋಟರಿ ಬಿ.ಎ.ಸೋಮಯಾಜಿ ಮೆಮೋರಿಯಲ್ ಹಾನ್ ನಲ್ಲಿ ಶನಿವಾರ ಸಂಜೆ ನಡೆಯಿತು.ಪದಗ್ರಹಣ ಅಧಿಕಾರಿಯಾಗಿ ಆಗಮಿಸಿದ ರೊಟೇರಿಯನ್‌ ಪಿಡಿಜಿ ವಿಕ್ರಮ ದತ್ತ ಮಾತನಾಡಿ, ಒಗ್ಗಟ್ಟಿನಿಂದ ಮುನ್ನಡೆದರೆ ಕಾರ್ಯಸಾಧನೆಯಾಗುತ್ತದೆ. ನಾವು ಬೆಳೆಯುವುದಲ್ಲದೆ, ಇನ್ನೊಬ್ಬರನ್ನು ನಾಯಕನನ್ನಾಗಿ ತಯಾರು ಮಾಡಬೇಕು, ಹೊಸದಾಗಿ ಸೇರುವವರಿಗೆ ಜವಾಬ್ದಾರಿಯನ್ನು ನೀಡಿ ಬೆಳೆಸಬೇಕು, ತಮ್ಮ ಗುರಿಯನ್ನು ಸ್ಪಷ್ಟವಾಗಿ ನಿಗದಿಪಡಿಸಿ ಮುನ್ನಡೆಯಿರಿ ಎಂದು ಶುಭ ಹಾರೈಸಿದರು. ಇದೇ ವೇಳೆರೋಟರಿ ಬುಲೆಟಿನ್ ರೋಟ್ ವಾಲ್ ಬಿಡುಗಡೆ ಮಾಡಿ ಮಾತನಾಡಿದರು. ಮುಖ್ಯ ರೋಟರಿ ಜಿಲ್ಲೆ - [ಮೂಡುಶೆಡ್ಡೆಯ ಶೆಡ್ಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ದೇವಸ್ಥಾನಕ್ಕೆ ಶಿಲಾನ್ಯಾಸ ಪಾವನ ಕ್ಷೇತ್ರಗಳ ಜೀರ್ಣೊದ್ಧಾರ ಅಗತ್ಯವಾಗಿವೆ : ಸಂಸದ ಡಾ| ಶ್ರೀಕಾಂತ್ ಏಕನಾಥ ಶಿಂಧೆ  ](https://www.suddi9.com/archives/196337) - ಮುಂಬಯಿ: ಇವತ್ತಿನ ದಿನ ನನ್ನ ಜೀವನದ ಸೌಭಾಗ್ಯದಿನವಾಗಿದೆ. ನನ್ನ ಹಸ್ತಗಳಿಂದ ಪಾವಿತ್ರ್ಯತೆಯ ದೇವನಸ್ಥಾಕ್ಕೆ ಶಿಲಾನ್ಯಾಸ ನಡೆಸಿದ್ದು ನನ್ನ ಪುಣ್ಯ ಎಂದೆಣಿಸಿದ್ದೇನೆ. ಸನಾತನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೈಗೊಪ್ಪಿಸಲು ಇಂತಹ ಪಾವನ ಕ್ಷೇತ್ರಗಳ ಜೀರ್ಣೊದ್ಧಾರದ ಕಾರ್ಯಗಳು ಅಗತ್ಯವಾಗಿವೆ. ನನಗೆ ಇಲ್ಲಿ ಭಗವಂತನೂ, ಭ್ರಮರಾಂಭಿಕೆಯೇ ಕರೆದು ತಂದಂತಿದೆ. ಕಾರಣ ಶ್ರೀ ಕ್ಷೇತ್ರ ಕಟೀಲು ಭೇಟಿ ನೀಡಿ ದರ್ಶನ ಪಡೆದಿದ್ದೇನೆ. ನಾವೂ ಧರ್ಮವನ್ನು ರಕ್ಷಿಸಿದರೆ, ಧರ್ಮ ನಮ್ಮನ್ನು ರಕ್ಷಿಸುತ್ತದೆ. ಧರ್ಮವನ್ನು ಉಳಿಸಲು ಮಠ-ಮಂದಿರಗಳಿಂದ ಮಾತ್ರ ಸಾಧ್ಯ. ಆದ್ದರಿಂದ ಈ ಕ್ಷೇತ್ರದ ಬ್ರಹ್ಮಕಲಶೋತ್ಸವ - [ಗುರುಪುರದಲ್ಲಿ ಹಿಂದೂ ಸಂಘಟನೆಗಳ ಜಂಟಿ](https://www.suddi9.com/archives/196347) - ಆಶ್ರಯದಲ್ಲಿ ರಕ್ತದಾನ-ಆರೋಗ್ಯ ತಪಾಸಣೆ ಶಿಬಿರ ಗುರುಪುರ : ವಿಶ್ವ ಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ(ಸೇವಾ ವಿಭಾಗ) ವಜ್ರದೇಹಿ ಘಟಕ, ಗುರುಪುರ, ಎಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಎಜೆ ರಕ್ತಕೇಂದ್ರ ಮಂಗಳೂರು ಇವರ ಸಹಯೋಗ ಹಾಗೂ ಶ್ರೀ ಸತ್ಯದೇವತಾ ಸೇವಾ ಟ್ರಸ್ಟ್ ಗುರುಪುರ ಇದರ ಸಹಕಾರದಲ್ಲಿ ಶ್ರೀ ಸತ್ಯದೇವತಾ ಕುಲದೇವತಾ ಮಂದಿರದ ಶ್ರೀ ಚಂದ್ರಕಾಂತ್ ಭಟ್ ಅವರ ಆಶೀರ್ವಾದದಲ್ಲಿ ಜು. ೫ರಂದು ಗುರುಪುರ ಕುಕ್ಕುದಕಟ್ಟೆಯ ಶ್ರೀ ವೈದ್ಯನಾಥ ಸಮುದಾಯ ಭವನದಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ - [2076ನೇ ಮದ್ಯವರ್ಜನ ಶಿಬಿರದಲ್ಲಿ 63 ಮಂದಿ ಶಿಬಿರಾರ್ಥಿಗಳ ಜೀವನದಲ್ಲಿ ಹೊಸತಿರುವು](https://www.suddi9.com/archives/196334) - ಬಂಟ್ವಾಳ: ವಾಮದಪದವಿನಲ್ಲಿ ನಡೆದ 2076 ನೇ ಮದ್ಯವರ್ಜನ ಶಿಬಿರದಲ್ಲಿ 63 ಮಂದಿ ಶಿಬಿರಾರ್ಥಿಗಳಿಗೆ ಜೀವನದಲ್ಲಿ ಒಂದು ಹೊಸ ತಿರುವು ಸಿಕ್ಕಿದ್ದು,ಅವರ ಮುಂದಿನ ಬದುಕಿನಲ್ಲು ಪರಿವರ್ತನೆಗೂ ಅವಕಾಶವಾಗಲಿದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಡಿ ಹೇಳಿದರು. ಬಂಟ್ವಾಳ ತಾಲೂಕಿನ ವಾಮದಪದವಿನ ಬಸ್ತಿಕೋಡಿ ಶ್ರೀ ಪದ್ಮಾವತಿ ಸಭಾಭವನದಲ್ಲಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ವಾಮದಪದವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ - [ಪೊಳಲಿ ದೇವಳದ ನೂತನ ಅನ್ನಛತ್ರ ಹಾಗೂ  ಸಭಾಂಗಣದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ: ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಶಾಸಕರಿಂದ ಸೂಚನೆ ](https://www.suddi9.com/archives/196331) - ಬಂಟ್ವಾಳ: ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ನಿರ್ಮಾಣ ಹಂತದಲ್ಲಿರುವ ನೂತನ ಅನ್ನಛತ್ರ ಹಾಗೂ ಸಭಾಂಗಣದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ಶನಿವಾರ ಕ್ಷೇತ್ರದಲ್ಲಿ ನಡೆಯಿತು.ಅನ್ನಛತ್ರ ಮತ್ತು ಸಭಾಂಗಣ ನಿರ್ಮಾಣ ಕಾಮಗಾರಿಯ ಹಂತ, ತಾಂತ್ರಿಕ ಅಂಶಗಳು, ಅಗತ್ಯ ಮೂಲಸೌಕರ್ಯ, ಗುಣಮಟ್ಟ ಹಾಗೂ ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವ ಕುರಿತು ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳೊಂದಿಗೆ ಈ ಸಂದರ್ಭ ಸಮಗ್ರ ಚರ್ಚೆ ನಡೆಸಲಾಯಿತು. ಇದೇ - [ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಸದಸ್ಯ ಪ್ರಶಾಂತ್ ನಾಯಕ್ ಕೈಬಿಡುವಂತೆ ಒತ್ತಾಯಿಸಿ ಹಿ.ಜಾ.ವೇ. ಮನವಿ ](https://www.suddi9.com/archives/196326) - ಬಂಟ್ವಾಳ:ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ವ್ಯವಸ್ಥಾಪನಾ ಸಮಿತಿಯಿಂದ ಕೈಬಿಡುವಂತೆ ಆಗ್ರಹಿಸಿ ಬಂಟ್ವಾಳ ತಾಲೂಕು ಹಿಂದೂ ಜಾಗರಣ ವೇದಿಕೆ ಪ್ರಮುಖರ ನಿಯೋಗ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ವೀರೇಂದ್ರ ಅಮೀನ್ ಅವರಿಗೆ ಶನಿವಾರ ಖುದ್ದಾಗಿ ಮನವಿಪತ್ರ ಸಲ್ಲಿಸಿದೆ. 2026ರ ಜೂನ್ ತಿಂಗಳಲ್ಲಿ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರ ವಿರುದ್ಧ ದನವನ್ನು ಮೋಸದ ಮೂಲಕ ಪಡೆದುಕೊಂಡು ಹಿಂದಿರುಗಿಸದೆ ಅನ್ಯಧರ್ಮೀಯರಿಗೆ ಮಾರಾಟ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬಂಟ್ವಾಳ - [2076ನೇ ಮದ್ಯವರ್ಜನ ಶಿಬಿರದ  ಕುಟುಂಬ ದಿನ ಕಾರ್ಯಕ್ರಮ](https://www.suddi9.com/archives/196323) - ಬಂಟ್ವಾಳ:ಮದ್ಯಪಾನವನ್ನು ತ್ಯಜಿಸುವುದು ಎಂದರೆ ಕೇವಲ ಒಂದು ಕೆಟ್ಟ ಅಭ್ಯಾಸವನ್ನು ಬಿಡುವುದಲ್ಲ; ಅದು ಕುಟುಂಬದ ಮೇಲಿನ ಪ್ರೀತಿ, ಜವಾಬ್ದಾರಿ ಮತ್ತು ಕಾಳಜಿಯನ್ನು ವ್ಯಕ್ತಪಡಿಸುವ ಮಹತ್ವದ ನಿರ್ಧಾರವಾಗಿದೆ ಶ್ರೀ.ಕ್ಷೇ.ಧ.ಗ್ರಾ.ಯೋ.ಯಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ ಪಾಯಸ್ ಅವರು ಹೇಳಿದ್ದಾರೆ. ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ವಾಮದಪದವು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ವಾಮದಪದವಿನ ಬಸ್ತಿಕೋಡಿಶ್ರೀ ಪದ್ಮಾವತಿ ಸಭಾಭವನದಲ್ಲಿ ನಡೆಯುತ್ತಿರುವ 2076ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು - [ಮತದಾರರ ಹಕ್ಕು ರಕ್ಷಣೆಗಾಗಿ ಕಾರ್ಯಕರ್ತರು ಜಾಗೃತಿ ಮೂಡಿಸಿ: ಬಿ. ರಮಾನಾಥ ರೈ](https://www.suddi9.com/archives/196320) - ಬಂಟ್ವಾಳ: ಮತದಾರರ ಹಕ್ಕುಗಳನ್ನು ಸಂರಕ್ಷಿಸುವುದು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಎಸ್.ಐ.ಆರ್. ಕುರಿತು ಜನರಲ್ಲಿ ಅರಿವು ಮೂಡಿಸುವಂತೆ ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಬಿ. ರಮಾನಾಥ ರೈ ಕರೆ ನೀಡಿದರು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಇರ್ವತ್ತೂರು, ಸಂಗಬೆಟ್ಟು ಮತ್ತು ಕುಕ್ಕಿಪಾಡಿ,ಪಂಜಿಕಲ್ಲು ಗ್ರಾಮ ಪಂಚಾಯತ್ ವಲಯ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ನಡೆದ ಎಸ್.ಐ.ಆರ್. ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಸ್.ಐ.ಆರ್. ಪ್ರಕ್ರಿಯೆಯ - [ಪ್ರತಿಭಾವಂತ ವಿದ್ಯಾರ್ಥಿಗೆ ಸನ್ಮಾನ ](https://www.suddi9.com/archives/196317) - ಬಂಟ್ವಾಳ : ಕೈಕಂಬ ವಾರ್ಡ್ ಅಭಿಮಾನಿ ಸಂಘದ ವತಿಯಿಂದ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ತೇರ್ಗಡೆ ಹೊಂದಿದ ಮೊಡಂಕಾಪು ಇನ್ಫಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲಾ ಪ್ರತಿಭಾವಂತ ವಿದ್ಯಾರ್ಥಿ, ಬಿ ಸಿ ರೋಡಿನ ಉದ್ಯಮಿ ಶಮೀಲವುಲ್ಲಾ ಬಿ ಎಚ್ ಬಿ ಅವರ ಪುತ್ರ ಮುಹಮ್ಮದ್ ಶಮ್ಮಾಸ್ ಅವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ನೋಟರಿ-ನ್ಯಾಯವಾದಿ, ಬಂಟ್ವಾಳ ಭೂ ಅಭಿವೃದ್ದಿ ಬ್ಯಾಂಕ್ ನಿಕಟಪೂೂರ್ವ ಅಧ್ಯಕ್ಷ ಅರುಣ್ ರೋಶನ್ ಡಿ’ಸೋಜ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯನ್ನು - [ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ವಿವಿದೆಡೆ ಸಂಘಟನಾತ್ಮಕ ಸಭೆ ](https://www.suddi9.com/archives/196313) - ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಅನಂತಾಡಿ ಗ್ರಾಮದ ಗೋಳಿಕಟ್ಟೆ ಜ್ಯೋತಿ ಹೆಗ್ಡೆ ಅವರ ನಿವಾಸ,ವೀರಕಂಭ ಗ್ರಾಮದ ಕೆಲಿಂಜ ಶ್ರೀ ನಿಕೇತನ ಮಂದಿರ ಹಾಗೂ ವಿಟ್ಲಪಡ್ನೂರು ಗ್ರಾಮದ ಮೂರ್ಜೆಬೆಟ್ಟು ಅರವಿಂದ ರೈ ಅವರ ನಿವಾಸದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ( ಎಸ್ ಐ ಆರ್) ಹಾಗೂ ಸಂಘಟನಾತ್ಮಕ ಸಭೆಯ ನಡೆಸಲಾಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಈ ಮೂರು ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಖರ ಮತ್ತು ದೋಷರಹಿತ ಮತದಾರರ ಪಟ್ಟಿಯು ಅತ್ಯಂತ - [ವೈಜ್ಞಾನಿಕ ಕಸ ವಿಲೇವಾರಿಗೆ ಕೈಜೋಡಿಸಿ; ನರಿಕೊಂಬು ಗ್ರಾಮ ಸಭೆಯಲ್ಲಿ ಬಂಟ್ವಾಳ ತಾ.ಪಂ.ಇಒ ಸಚ್ಚಿನ್ ಕರೆ](https://www.suddi9.com/archives/196310) - ಬಂಟ್ವಾಳ: ಗ್ರಾಮದ ಸಮಗ್ರ ಅಭಿವೃದ್ಧಿಗೆ ಪಂಚಾಯತ್ ಬದ್ಧವಾಗಿದ್ದು, ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಿದೆ. ಗ್ರಾಮವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಮನೆ ಮನೆಗೆ ಕಸ ಸಂಗ್ರಹ ವ್ಯವಸ್ಥೆಗೆ ಎಲ್ಲರೂ ಸಹಕರಿಸಬೇಕು. ಒಣ ಮತ್ತು ಹಸಿ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸಿ ನೀಡುವ ಮೂಲಕ ವೈಜ್ಞಾನಿಕ ಕಸ ವಿಲೇವಾರಿಗೆ ಕೈಜೋಡಿಸುವಂತೆ ಬಂಟ್ವಾಳ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಚ್ಚಿನ್ ಕುಮಾರ್ ಕೋರಿದ್ದಾರೆ.ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮ ಪಂಚಾಯತ್‌ನ 2026–27ನೇ ಸಾಲಿನ ಪ್ರಥಮ ಗ್ರಾಮಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗ್ರಾಮಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ತಮ್ಮ ಇಲಾಖೆಯಲ್ಲಿ ದೊರಕುವಂತ ಯೋಜನೆಗಳು ಹಾಗೂ - [ ಸೂರು ಮಂಜೂರಾಗದೆ ಫಲಾನುಭವಿಗಳು ಕಂಗಾಲು](https://www.suddi9.com/archives/196307) - ಬಂಟ್ವಾಳ: ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸೂರಿಗಾಗಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ರಾಜ್ಯ ಸರಕಾರ ಇದುವರೆಗೂ ಮನೆಗಳನ್ನು ಮಂಜೂರು ಮಾಡದಿರುವ ಹಿನ್ನಲೆಯಲ್ಲಿ ಸಾವಿರಾರು ಕುಟುಂಬಗಳು ಸೂರಿಲ್ಲದೆ ಕಂಗಾಲಾಗಿದ್ದಾರೆ ಎಂದು ಬಂಟ್ವಾಳ ತಾ.ಪಂ.ನ ಮಾಜಿ ಸದಸ್ಯ ಪ್ತಭಾಕರ ಪ್ರಭು ಅವರು ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರದ ಮೂಲಕ ಗಮನ ಸೆಳೆದಿದ್ದಾರೆ. ಕಳೆದ 3 ವರ್ಷಗಳಿಂದ ಆದೆಷ್ಟೋ ಫಲಾನುಭವಿಗಳು ಗ್ರಾಮ ಪಂಚಾಯತ್, ಗ್ರಾಮ ಸಭೆ , ವಾರ್ಡ್ ಸಭೆಗಳಲ್ಲಿ ಭಾಗವಹಿಸಿ ವಸತಿ ಯೋಜನೆಗಾಗಿ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ ಮನೆ ಕಟ್ಟಲು - [ಅನಾರೋಗ್ಯ ಪೀಡಿತರ ಭೇಟಿಯಾದ ಮಾಜಿ ಸಚಿವರು](https://www.suddi9.com/archives/196304) - ಬಂಟ್ವಾಳ: ತಾಲೂಕಿನ ಮೂಡನಡುಕೋಡು ಗ್ರಾಮದ ನೆಲ್ಲಿಗುಡ್ಡೆಯ ನಿವಾಸಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಚಂದ್ರಶೇಖರ್ ಪೂಜಾರಿ ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಅಂಚನ್, ಬಂಟ್ವಾಳ ನಗರ ಯೋಜಬಾ ಪ್ರಾಧಿಕಾರದ ಅಧ್ಯಕ್ಷ ಬೇಬಿಕುಂದರ್, ತಾ.ಪಂ.ಮಾಜಿ ಅಧ್ಯಕ್ಷ ಸುದರ್ಶನ್ ಜೈನ್ ಮತ್ತಿತರರು ಇದ್ದರು - [ಲೊರೆಟ್ಟೋ ಹಿಲ್ಸ್ : ರೋಟರಿ ಕ್ಲಬ್ ಗೆ 'ಡೈಮಂಡ್ ಪ್ಲಸ್' ಪ್ರಶಸ್ತಿರೂ.30 ಲಕ್ಷ ವೆಚ್ಚದಲ್ಲಿ ಸಾಮಾಜಿಕ ಚಟುವಟಿಕೆ, ಜು.5ರಂದು ಪದಗ್ರಹಣ](https://www.suddi9.com/archives/196301) - ಬಂಟ್ವಾಳ:ಕಳೆದ ಎಂಟು ವರ್ಷಗಳ ಹಿಂದೆ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್ ನೇತೃತ್ವದಲ್ಲಿ ಆರಂಭಗೊಂಡ ಬಂಟ್ವಾಳ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ 2025-26ನೇ ಸಾಲಿನಲ್ಲಿ ರೂ 30 ಲಕ್ಷ ವೆಚ್ಚದಲ್ಲಿ ನಡೆಸಲಾದ ವಿವಿಧ ಸಮಾಜಮುಖಿ ಸೇವಾ ಚಟುವಟಿಕೆ ಮತ್ತು ಕ್ಲಬ್ಬಿನ ಸಾಧನೆ ಪರಿಗಣಿಸಿ ರೋಟರಿ ಜಿಲ್ಲೆ 3181ರಲ್ಲಿ 'ಡೈಮಂಡ್ ಪ್ಲಸ್' ಪ್ರಶಸ್ತಿ ದೊರೆತಿದೆ ಎಂದು ಕ್ಲಬ್ಬಿನ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಲೊರೆಟ್ಟೊ ಹೇಳಿದರು. ಇಲ್ಲಿನ ಬಿ.ಸಿ.ರೋಡಿನಲ್ಲಿ ಗುರುವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 'ಒಟ್ಟು 55 ಮಂದಿ ಸದಸ್ಯರನ್ನು ಹೊಂದಿರುವ - [ಸಜೀಪನಡು ಗ್ರಾ.ಪಂ.ನಲ್ಲಿ ವೈದ್ಯರ ದಿನಾಚರಣೆ](https://www.suddi9.com/archives/196298) - ಬಂಟ್ಚಾಳ: ಸಜೀಪ ನಡುಗ್ರಾಮ ಪಂಚಾಯತ್ , ಇಲ್ಮ್ ಇಂಡಿಯಾ ಮತ್ತು ರೆಡ್ ಡಾಟ್ ಮೆಡಿಕಲ್ಸ್ ಸಜೀಪ ನಡು ಇವುಗಳ ಆಶ್ರಯದಲ್ಲಿ ವೈದ್ಯರ ದಿನದ ಪ್ರಯುಕ್ತ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಮಾಡಿದ ವೈದ್ಯರು, ಸ್ಥಳೀಯ ವೈದ್ಯರು ಮತ್ತು ಆಶಾ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇಲ್ಮ್ ಇಂಡಿಯಾ ಅಧ್ಯಕ್ಷರಾದ ನಾಸಿರ್ ಸಜೀಪ ಮಾತನಾಡಿ, ವೈದ್ಯರು ಜನರೊಂದಿಗೆ ಆತ್ಮೀಯತೆಯೊಂದಿಗೆ ಬೆರೆತಾಗ ರೋಗಿಯ ರೋಗವು ಆರ್ಧದಷ್ಟು ವಾಸಿಯಾಗುತ್ತಿದೆ. ವೈದ್ಯರುಗಳ ಸೇವಾ ಕಾರ್ಯ ಪ್ರಶಂಸನೀಯವಾಗಿಧ ಎಂದು ಹೇಳಿದರು. ಪಂ. - [ಭಾರತಿ ಹಿಂದಿ ಸಂಘದ ಉದ್ಘಾಟನೆ](https://www.suddi9.com/archives/196295) - ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಭಾರತಿ ಹಿಂದಿ ಸಂಘವನ್ನು ಉದ್ಘಾಟಿಸಲಾಯಿತು.ಪುತ್ತೂರು ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ಹಿಂದಿ ಶಿಕ್ಷಕಿ ಪ್ರಫುಲ್ಲಾ ಕೆ ದೀಪ ಬೆಳಗಿಸಿ, ನಾಮಫಲಕದ ಅನಾವರಣ ಮಾಡುವ ಮೂಲಕ ಸಂಘದ ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಹಿಂದಿ ಭಾಷೆಯ ಮಹತ್ವ ,ಹಿಂದಿಯ ಪ್ರಾವೀಣ್ಯತಾ ಪರೀಕ್ಷೆಯ ಬಗ್ಗೆ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಲಯದ ಪ್ರಾಂಶುಪಾಲರಾದ ವಸಂತ ಬಲ್ಲಾಳ್ ವಹಿಸಿ ಮಾತನಾಡಿ, ಭಾಷೆಯು ಕೇವಲ ಸಂವಹನದ ಮಾಧ್ಯಮವಲ್ಲ ಸಂಸ್ಕಾರದ ವಾಹಕ ಎಂದು ತಿಳಿಸಿದರಲ್ಲದೆ - [ಭಗವಾನ್ ಶ್ರೀ ಕೋದಂಡರಾಮ ಭಜನಾ ಮಂದಿರ ಟ್ರಸ್ಟ್ ಅಧ್ಯಕ್ಷರಾಗಿ ಪ್ರಶಾಂತ್  ಏರಮಲೆ ಆಯ್ಕೆ](https://www.suddi9.com/archives/196292) - ಬಂಟ್ವಾಳ : ಇಲ್ಲಿಯ ನರಿಕೊಂಬು ಗ್ರಾಮದ ಏರಮಲೆ ಭಗವಾನ್ ಶ್ರೀ ಕೋದಂಡರಾಮ ಭಜನಾ ಮಂದಿರ ಟ್ರಸ್ಟ್ (ರಿ)ನ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಏರಮಲೆ ಆಯ್ಕೆ ಯಾಗಿದ್ದಾರ ಮಂದಿರದಲ್ಲಿ ನಡೆದ 63ನೇ ವರ್ಷದ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಉಪಾಧ್ಯಕ್ಷರಾಗಿ ಗಣೇಶ್ ಬಂಗೇರ, ಪ್ರಧಾನ ಕಾರ್ಯದರ್ಶಿಯಾಗಿ ಸಂದೀಪ್ ಸಪಲ್ಯ ಬೋಳಂತೂರು, ಜೊತೆ ಕಾರ್ಯದರ್ಶಿಯಾಗಿ ರವೀಂದ್ರ ಸಪಲ್ಯ ಬೋಳಂತೂರು, ಕೋಶಾಧಿಕಾರಿಯಾಗಿ ದೀಕ್ಷಿತ್ ಭಂಡಾರಿ, ಭಜನಾ ಸಂಘಟಕರಾಗಿ ಲೋಕೇಶ್ ಸಪಲ್ಯ, ಗೌರವಾಧ್ಯಕ್ಷರಾಗಿ ಚೇತನ್ ಪೂಜಾರಿ, ಹೊಸಮನೆ ಆಯ್ಕೆಯಾದರು.ಸಭೆಯಲ್ಲಿ ಮಾಜಿ ಅಧ್ಯಕ್ಷರು,ಹಿರಿಯ - [ಮತದಾರರ ಪಟ್ಟಿಯ ವಿಶೇಷ  ಪರಿಷ್ಕರಣೆ  ಅಭಿಯಾನದಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ: ಶಾಸಕ ನಾಯ್ಕ್ ಕರೆ](https://www.suddi9.com/archives/196286) - ಬಂಟ್ವಾಳ: ಭಾರತೀಯ ಜನತಾ ಪಕ್ಷದ ಬಂಟ್ವಾಳ ಮಂಡಲಕ್ಜೊಳಪಟ್ಟ ರಾಯಿ ಹಾಗೂ ಕೊಯಿಲ ಗ್ರಾಮಗಳ ಕಾರ್ಯಕರ್ತರ ಸಂಘಟನಾತ್ಮಕ ಸಭೆಯು ನಡೆಯಿತು.ಸಭೆಯಲ್ಲಿ ಪಕ್ಷದ ಸಂಘಟನಾ ಬಲವರ್ಧನೆ, ಬೂತ್ ಮಟ್ಟದ ಕಾರ್ಯಚಟುವಟಿಕೆಗಳ ಚುರುಕುಗೊಳಿಸುವಿಕೆ ಹಾಗೂ ಎಸ್ ಐ ಆರ್ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಖರವಾದ ಮತದಾರರ ಪಟ್ಟಿಗೆ ಅತ್ಯಂತ ಮಹತ್ವವಿದ್ದು, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅಭಿಯಾನದಲ್ಲಿ ಪ್ರತಿಯೋರ್ವ ಕಾರ್ಯಕರ್ತರು ಸಕ್ರಿಯವಾಗಿ - [ಬಿ ಸಿ ರೋಡ್ ಸಿಟಿ ರೋಟರಿ ಕ್ಲಬ್ ಗೆ ಅತ್ಯುನ್ನತ ಗೌರವ ಪ್ಲಾಟಿನಮ್ ಪ್ಲಸ್ ಪ್ರಶಸ್ತಿ](https://www.suddi9.com/archives/196283) - ಬಂಟ್ವಾಳ: ಬಿ ಸಿ ರೋಡ್ ಸಿಟಿ ರೋಟರಿ ಕ್ಲಬ್ ಅತ್ಯುನ್ನತ ಗೌರವ ಪ್ಲಾಟಿನಮ್ ಪ್ಲಸ್ ಪ್ರಶಸ್ತಿಗೆ ಭಾಜನವಾಗಿದೆ. ಮೈಸೂರಿನಲ್ಲಿ ಈಚೆಗೆ ನಡೆದ ರೋಟರಿ ಜಿಲ್ಲೆ 3181 ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರೋಟರಿಯ ಜಿಲ್ಲಾ ಗವರ್ನರ್ ರೊ.ಮೇಜರ್ ಡೋನರ್ ರಾಮಕೃಷ್ಣ ಪಿ ಕೆ ಯವರು ಕ್ಲಬ್ ನ ಪರವಾಗಿ ಅಧ್ಯಕ್ಷರಾದ ದಿವಾಕರ ಶೆಟ್ಟಿ ಯವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ನಿಯೋಜಿತ ಡಿ ಜಿ ಯವರಾದ ಸತೀಶ್ ಬೋಳಾರ್, ಯಶಸ್ವಿ ಸೋಮಶೇಖರ್, ಪಿ ಡಿ ಜಿ - [ಬಂಟ್ವಾಳ ರೋಟರಿಕ್ಲಬ್ ಅಧ್ಯಕ್ಷರಾಗಿ ರವಿಚಂದ್ರ ಬಂಟ್ವಾಳ ಆಯ್ಕೆ ](https://www.suddi9.com/archives/196279) - ಬಂಟ್ವಾಳ::ಪ್ರತಿಷ್ಠಿತ ರೋಟರಿ ಕ್ಲಬ್ ಬಂಟ್ವಾಳ ಇದರ 2026-27ನೇ ಸಾಲಿನನೂತನ ಅಧ್ಯಕ್ಷರಾಗಿ ರೊ. ರವಿಚಂದ್ರ ಬಂಟ್ವಾಳ ಅವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ರೊ.ರವಿರಾಜ್ ಶೆಟ್ಟಿ,ಖಜಾಂಚಿಯಾಗಿ ರೊ.ಐತಪ್ಪ ಪೂಜಾರಿ ಅವರು ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು.04 ರಂದು ಸಂಜೆ 7.00 ಗಂಟೆಗೆ ಬಿ.ಸಿ.ರೋಡಿನ ಬಿ.ಎ. ಸೋಮಯಾಜಿ ಮೆಮೋರಿಯಲ್ ರೋಟರಿ ಹಾಲ್ ನಲ್ಲಿ ನಡೆಯಲಿದ್ದು,ಮಾಜಿ ಜಿಲ್ಲಾ ಗವರ್ನರ್ ರೊ. ವಿಕ್ರಮ್ ದತ್ತ ಅವರು ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ನೂತನ ತಂಡಕ್ಕೆ ಅಧಿಕಾರ ಹಸ್ತಾಂತರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 2025-26ನೇ - [ಉಳಾಯಿಬೆಟ್ಟು ಪಂಚಾಯತ್ ಗ್ರಾಮಸಭೆ](https://www.suddi9.com/archives/196276) - ಪಿಎಂ ಆವಾಸ್ ಯೋಜನೆ ಲಾಭ ಸಿಕ್ಕಿಲ್ಲ | ತೆರಿಗೆಗೆ ಲಗಾಮಿಲ್ಲ | ಹೆಚ್ಚಿದ ಗುಡ್ಡ ಕುಸಿತ ಭೀತಿ ಗುರುಪುರ : ಉಳಾಯಿಬೆಟ್ಟು ಗ್ರಾಮ ಪಂಚಾಯತ್‌ನ ೨೦೨೬-೨೭ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಜು. ೧ರಂದು ಪಂಚಾಯತ್‌ನ ಫಲ್ಗುಣಿ ಸಭಾಭವನದಲ್ಲಿ ನಡೆಯಿತು.ಉಳಾಯಿಬೆಟ್ಟು ಪಂಚಾಯತ್ ಆಡಳಿತಾಧಿಕಾರಿಯೂ ಆಗಿರುವ ಮಂಗಳೂರು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರವೀಣ್ ಕೆ. ಅವರು ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು. ಪಂಚಾಯತ್‌ನ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಕಮಲಾಕ್ಷ ಎನ್. ಅವರು ಗತ ಗ್ರಾಮಸಭೆಯ ಅನುಪಾಲನಾ - [ವಲ್ಸಾಡ್ - ವೆಲಂಕಣಿ ನಡುವೆ ವಿಶೇಷ ರೈಲು ಸಂಚಾರ ಆರಂಭ](https://www.suddi9.com/archives/196273) - ಮುಂಬಯಿ: ರೈಲು ಪ್ರಯಾಣಿಕರ ಬೇಡಿಕೆಯನ್ನು ಮನ್ನಿಸಿದ ಪಶ್ಚಿಮ ರೈಲ್ವೆಯು ವಲ್ಸಾಡ್ - ವೆಲಂಕಣಿ ಮಧ್ಯೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಪಶ್ಚಿಮ ರೈಲ್ವೆಯು ಯಾತ್ರಿಗಳ ಬೇಡಿಕೆಗೆ ಅನುಗುಣವಾಗಿ `ಟ್ರೈನ್ ಆನ್ ಡಿಮ್ಯಾಂಡ್' ವಿಶೇಷ ವಲ್ಸಾಡ್ - ವೆಲಂಕಣಿ ರೈಲು ಸಂಚಾರ ಎರಡು ಟ್ರಿಪ್‌ಗಳ ಸಂಚಾರವನ್ನು ಘೋಷಿಸಿದೆ. ಗುಜರಾತ್‌ನ ವಲ್ಸಾಡ್ ಮತ್ತು ತಮಿಳುನಾಡು ಅಲ್ಲಿನ ಪ್ರಸಿದ್ಧ ತೀರ್ಥಕ್ಷೇತ್ರ ವೆಲಂಕಣಿ ನಡುವೆ ವಿಶೇಷ ದರದಲ್ಲಿ ವೆಲಂಕಣಿ ವಿಶೇಷ ರೈಲುಗಳನ್ನಾಗಿಸಿ ರೈಲು ಸಂಚಾರ - [ಪತ್ರಿಕಾ ವಿತರಕರಿಗೆ ಸನ್ಮಾನ  ಪತ್ರಿಕೆಗಳು ಪತ್ರಿಕಾಧರ್ಮ ಪಾಲಿಸಲಿ- ಕೆ.ಎನ್. ಗಂಗಾಧರ ಆಳ್ವ ](https://www.suddi9.com/archives/196270) - ಬಂಟ್ವಾಳ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕೋದ್ಯಮವು ಜನಾಭಿಪ್ರಾಯದೊಂದಿಗೆ ಸರಕಾರವು ಕಾರ್ಯನಿರ್ವಹಿಸುವಂತೆ ಮಾಡುತ್ತದೆ. ಸರಕಾರದ ಕಾನೂನು ಯೋಜನೆಗಳನ್ನು ಜನರಿಗೆ ತಲಪಿಸಲು ಪ್ರತಿಕೆಗಳು ಸಹಕಾರಿಯಾಗಿವೆ. ಸತ್ಯವನ್ನು ಜನರಿಗೆ ತಲುಪಿಸಿ ಅನ್ಯಾಯವನ್ನು ಪ್ರಶ್ನಿಸುವ ಮೂಲಕ ಪತ್ರಿಕೆಗಳು ಪತ್ರಿಕಾ ಧರ್ಮವನ್ನು ಪಾಲಿಸಬೇಕು. ಭ್ರಷ್ಟಚಾರವನ್ನು ತೊಲಗಿಸಲು ಪತ್ರಿಕಾ ಮಾಧ್ಯಮವು ಪ್ರಯತ್ನಿಸಬೇಕು ಎಂದು ಬಂಟ್ವಾಳ ಎಸ್.ವಿ.ಎಸ್. ದೇವಳ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ಗಂಗಾಧರ ಆಳ್ವ ಹೇಳಿದರು. ಕಾಲೇಜಿನ ಕನ್ನಡ ಸಂಘದ ವತಿಯಿಂದ ಏರ್ಪಡಿಸಲಾದ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಕಳೆದ 40 ವರ್ಷಗಳಿಂದ ಪತ್ರಿಕಾ ವಿತರಕರಾಗಿ - [ಶಿಕ್ಷ ಸಂಸ್ಥೆಗಳು ಸುರಕ್ಷತಾ ನಿಯಮ ಕಡ್ಡಾಯವಾಗಿ ಪಾಲಿಸಿ:ಉಪಸಾರಿಗೆ ಆಯುಕ್ತ ಮುರುಘೇಂದ್ರ ಶಿರೋಳ್ಕರ್ ಎಚ್ಚರಿಕೆ](https://www.suddi9.com/archives/196267) - ಬಂಟ್ವಾಳ: ಶಾಲಾ ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಶಾಲಾ ಬಸ್‌ಗಳ ನಿರ್ವಹಣೆಯನ್ನು ನಿಯಮಿತವಾಗಿ ನಡೆಸುವುದರ ಜೊತೆಗೆ ಸರ್ಕಾರದ ಎಲ್ಲಾ ಸುರಕ್ಷತಾ ನಿಯಮಗಳನ್ನು ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಶಾಲಾ ಆಡಳಿತ ಹಾಗೂ ಪ್ರಾಂಶುಪಾಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಮಂಗಳೂರು ಉಪಸಾರಿಗೆ ಆಯುಕ್ತ ಮುರುಘೇಂದ್ರ ಶಿರೋಳ್ಕರ್ ಎಚ್ಚರಿಸಿದ್ದಾರೆ. ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ಮೊಡಂಕಾಪುವಿನ ಇನ್ಫೆಂಟ್ ಜೀಸಸ್ - [ಗುರುಪುರ ಗ್ರಾಪಂ ಮಾಜಿ ಸದಸ್ಯಹನೀಫ್ ನಿಧನ](https://www.suddi9.com/archives/196263) - ಗುರುಪುರ : ಗುರುಪುರ ಗ್ರಾಮ ಪಂಚಾಯತ್ ಮತ್ತು ಮಂಡಲ ಪಂಚಾಯತ್ ಅಧ್ಯಕ್ಷರಾಗಿದ್ದ ಹಾಜಿ ದಿ. ಟಿ. ಹುಸೇನ್ ಅವರ ಪುತ್ರ, ಗುರುಪುರ ಗ್ರಾಪಂ ಮಾಜಿ ಸದಸ್ಯ, ಪಿಎಲ್ ಡಿ ಮಾಜಿ ನಿರ್ದೇಶಕರಾಗಿದ್ದ ಅಡ್ಡೂರು ಕಾಂಜಿಲಕೋಡಿ ನಿವಾಸಿ ಟಿ. ಹನೀಫ್(೬೪) ಅವರು ಕಳೆದ ರಾತ್ರಿ(ಜೂನ್. ೩೦) ಹೃದಯಾಘಾತದಿಂದ ನಿಧನ ಹೊಂದಿದರು. ಪರಿಸರದ ಮೇಲೆ ಅತೀವ ಕಾಳಜಿ ಹೊಂದಿದ್ದು, ಸಮಾಜಸೇವೆಗೆ ಆದ್ಯತೆ ನೀಡಿದ್ದ ಇವರು ಪಂಚಾಯತ್‌ನಲ್ಲಿ ಜನಸಾಮಾನ್ಯರ ಧ್ವನಿಯಾಗಿದ್ದರು. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ - [ಶಿವಾ’ಸ್ ಹೇರ್ ಡಿಝೈನರ್‍ಸ್ ಪರಿವಾರದ ಮೂವತ್ತ ಎಂಟರ ಸಂಭ್ರಮ ](https://www.suddi9.com/archives/196257) - ಶಿವಾ ಸರ್ವಸಂಪನ್ನ ಸದ್ಗುಣವಂತ ಹೃದಯಶೀಲರು : ಮಧುರ್ ಭಂಡಾರ್ಕರ್ ಮುಂಬಯಿ: ಶಿವಾ ನನ್ನ ಸಹೋದರನೂ ಹೌದು, ಪರಮಮಿತ್ರರೂ ಸರಿ. ಕಳೆದ ಸುಮಾರು ಮೂರು ದಶಕಗಳ ಮಿತ್ರತ್ವ ನಮ್ಮ ಸಂಬಂಧವನ್ನು ಪುಷ್ಟೀಕರಿಸಿದೆ. ನಮ್ಮಿಬ್ಬರ ಜೀವನಶೈಲಿ ಸಮಾನತೆಯಿಂದ ಕೂಡಿದ್ದು ನಮ್ಮ ಬಾಂಧವ್ಯತ್ವಕ್ಕೆ ಇದೇ ಕಾರಣೀಭೂತವಾಗಿದೆ. ಸರ್ವ ಸಂಪನ್ನ ಸದ್ಗುಣವಂತ ಹೃದಯಶೀಲರಾಗಿದ್ದು, ಕಠಿಣ ಪರಿಶ್ರಮಿ ಆಗಿರುವ ಸರಳ ಸಜ್ಜನಿಕಾ ವ್ಯಕ್ತಿತ್ವದ ಶ್ರೇಷ್ಠರು. ತೀರಾ ತಳಮಟ್ಟದಿಂದ ಬೆಳೆದುಬಂದಿರುವ ಶಿವಾ ಓರ್ವ ಅನುದಿನದ ಪರಿಶ್ರಮಿಯಾಗಿ ವೃತ್ತಿನಿಷ್ಠೆಯುಳ್ಳವರಾಗಿದ್ದಾರೆ. ಅವುಗಳೆಲ್ಲವುದರ ಫಲಿತಾಂಶವೇ ಈ ಸಂಭ್ರಮವಾಗಿದೆ ಎಂದ ಬಾಲಿವುಡ್ ಚಿತ್ರರಂಗದ ಪ್ರಸಿದ್ಧ ಚಲನಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ - [ಮರದ ನೆರಳು – ಬದುಕಿಗೆ ನೆರಳು": ಯುವ ವೃಕ್ಷೋತ್ಸವ–2026 ಸಂಪನ್ನ](https://www.suddi9.com/archives/196254) - ಬಂಟ್ವಾಳ: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಜವಾಬ್ದಾರಿಯ ಸಂದೇಶ ಸಾರುವ ಉದ್ದೇಶದಿಂದ ಹಮ್ಮಿಕೊಂಡಿದ್ದ 'ಯುವ ವೃಕ್ಷೋತ್ಸವ–2026' ಕಾರ್ಯಕ್ರಮವು ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ ಸಂಪನ್ನಗೊಂಡಿತು. "ಮರದ ನೆರಳು – ಬದುಕಿಗೆ ನೆರಳು" ಎಂಬ ಧ್ಯೇಯವಾಕ್ಯದೊಂದಿಗೆ ಆಯೋಜಿಸಲಾದ ಈ ಅಭಿಯಾನದಡಿ ಜೂನ್ ಪೂರ್ತಿ ಒಂದು ತಿಂಗಳ ಅವಧಿಯಲ್ಲಿ ದೇವಸ್ಥಾನ, ದೈವಸ್ಥಾನ, ಶಾಲೆ-ಕಾಲೇಜು, ಗ್ರಾಮ ಪಂಚಾಯಿತಿ, ಅಂಗನವಾಡಿ ಕೇಂದ್ರ, ರುದ್ರಭೂಮಿ ಸೇರಿದಂತೆ 20ಕ್ಕೂ ಹೆಚ್ಚು ಸಾರ್ವಜನಿಕ ಸ್ಥಳಗಳಲ್ಲಿ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿಯನ್ನು ಮೂಡಿಸಲಾಯಿತು.ಯುವ - [ಶೌರ್ಯ ವಿಪತ್ತು ನಿರ್ವಹಣಾ ಕಲ್ಲಡ್ಕ ಘಟಕದ ಮಾಸಿಕ ಸಭೆ](https://www.suddi9.com/archives/196251) - ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಕಲ್ಲಡ್ಕ ಘಟಕದ ಮಾಸಿಕ ಸಭೆಯು ಘಟಕದ ಅಧ್ಯಕ್ಷ ಗಣೇಶ್ ನೆಟ್ಲ ರವರ ಅಧ್ಯಕ್ಷತೆಯಲ್ಲಿ ಕಲ್ಲಡ್ಕ ವಲಯ ಯೋಜನಾ ಕಚೇರಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಶೌರ್ಯ ತಂಡದ ಮುಂದಿನ ಸೇವಾ ಕಾರ್ಯಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತುಸಭೆಯಲ್ಲಿ ಘಟಕದ ನಿಕಟ ಪೂರ್ವ ಅಧ್ಯಕ್ಷ ಮಾದವ ಸಾಲಿಯನ್ ಕುದ್ರಬೆಟ್ಟು, ಸದಸ್ಯರುಗಳಾದ ರವಿಚಂದ್ರ, ವೆಂಕಪ್ಪ ಜಿ,ಸಂತೋಷ್, - [ಕಲ್ಲಡ್ಕ ಶಾಲಾ ಸಂಸತ್ತು ಚುನಾವಣೆ](https://www.suddi9.com/archives/196248) - ಬಂಟ್ವಾಳ:ಕಲ್ಲಡ್ಕ ಶ್ರೀರಾಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ವಿದ್ಯಾರ್ಥಿಗಳ ಶಾಲಾ ಸಂಸತ್ತು ಚುನಾವಣೆ ನಡೆಯಿತು.ವಿದ್ಯಾರ್ಥಿಗಳು ಗೂಗುಲ್ ಶೀಟ್ ಮೂಲಕ ಮತದಾನ ಮಾಡಿದರು. 464 ವಿದ್ಯಾರ್ಥಿಗಳು ಮತ ಚಲಾಯಿಸಿದರು. ವಿದ್ಯಾರ್ಥಿ ನಾಯಕನಾಗಿ ಹತ್ತನೇ ತರಗತಿಯ ಸಾನಿಕ್, ಉಪನಾಯಕ ನಾಗಿ 9ನೇ ತರಗತಿಯ ನಿಧಿಷ್, ಆರೋಗ್ಯಮಂತ್ರಿಯಾಗಿ ಹತ್ತನೇ ತರಗತಿಯ ಚಿರಾಗ್, ಶಿಸ್ತುಮಂತ್ರಿಯಾಗಿ ಹತ್ತನೇ ತರಗತಿಯ ಪ್ರೀತಮ್, ಕ್ರೀಡಾ ಮಂತ್ರಿಯಾಗಿ 10ನೇ ತರಗತಿಯ ಶ್ರೀರಾಮ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ. - [ದಿಕ್ಕಿಲ್ಲದ ಬಡ ಕುಟುಂಬಕ್ಕೆ ಅಡ್ಯಾರ್ ಗಾರ್ಡನ್ ಮಾಲಕರಿಂದ 10 ಲ.ರೂ.ವೆಚ್ಚದಲ್ಲಿ ಮನೆ ನಿರ್ಮಸಿ ,ಹಸ್ತಾಂತರ ](https://www.suddi9.com/archives/196244) - ಬಂಟ್ವಾಳ: ಮನೆ ಕುಸಿದ ಪರಿಣಾಮ ದಿಕ್ಕಿಲ್ಲದ ಬಡ ಕುಟುಂಬವೊಂದಕ್ಕೆ ಮಂಗಳೂರು ಹೊರವಲಯದಲ್ಲಿರುವ ಅಡ್ಯಾರ್ ಗಾರ್ಡನ್ ಮಾಲಕರು ಸುಮಾರು‌10 ಲಕ್ಷ ರೂ.ವೆಚ್ಚದಲ್ಲಿ ಮನೆ ನಿರ್ಮಿಸಿಕೊಟ್ಟು ಮಾನವೀಯತೆ ಮೆರೆದಿದ್ದು,ಮನೆಯ ಗೃಹ ಪ್ರವೇಶ ನೆರವೇರಿಸಿ ಕೀತನ್ನು ಕುಟುಂಬಕ್ಕೆ ಹಸ್ತಾಮನತರಿಸಲಾಯಿತು. ಅರ್ಕುಳ ಗ್ರಾಮದ ತುಪ್ಪೆ ಕಲ್ಲು ನಿವಾಸಿ ಜಯಂತಿ ಎಂಬವರ ಮನೆಯು ಕಳೆದ ವರ್ಷ ಗಾಳಿ ಮಳೆಗೆ ಸಂಪೂರ್ಣವಾಗಿ ಕುಸಿದು ಬಿದ್ದಿತ್ತು.ಇವರ ಪತಿ ಡೋಲಿವಾದನ ಕಲಾವಿದರಾಗಿದ್ದು,ಅವರು ಕೆಲ ವರ್ಷದ ಹಿಂದೆ ದೈವಾಧೀನರಾಗಿದ್ದರು.ಜಯಂತಿ ಅವರು ಅನಾರೋಗ್ಯ ಪೀಡಿತರಾದ ತಂಗಿ‌ ಮತ್ತು ತಮ್ಮನ ಜೊತೆ ವಾಸವಾಗಿರುವ - [ಉಡುಪಿ–ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ: ರೈತರಿಗೆ ಇನ್ನು ಸಿಗದ ಪರಿಹಾರ ; ಅಧಿಕಾರಿಗಳೊಂದಿಗೆ ಶಾಸಕರ ನಾಯ್ಕ್ ಸಭೆ ವಿಳಂಬಿಸದೆ ಪರಿಹಾರ ನೀಡಲು ಸೂಚನೆ ](https://www.suddi9.com/archives/196241) - ಬಂಟ್ವಾಳ: ಉಡುಪಿ–ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗ ಯೋಜನೆಯಿಂದ ಕೃಷಿ ಭೂಮಿಯನ್ನು ಕಳೆದುಕೊಂಡು ಇನ್ನೂ ಪರಿಹಾರಕ್ಕಾಗಿ ಕಾಯುತ್ತಿರುವ ರೈತರ ಸಮಸ್ಯೆಗಳ ಕುರಿತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಮ್ಮ ಬಿ.ಸಿ.ರೋಡ್ ಕಚೇರಿಯಲ್ಲಿ ಸಂತ್ರಸ್ತ ರೈತರು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರ ವಿಶೇಷ ಸಭೆ ನಡೆಸಿ, ಬಾಕಿ ಉಳಿದಿರುವ ಪರಿಹಾರವನ್ನು ತ್ವರಿತವಾಗಿ ವಿತರಿಸುವಂತೆ ಸೂಚಿಸಿದರು. ಉಡುಪಿ ಜಿಲ್ಲೆಯಿಂದ ಕಾಸರಗೋಡು ಜಿಲ್ಲೆಗೆ ಸಂಪರ್ಕ ಕಲ್ಪಿಸುವ 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗವು ಬಂಟ್ವಾಳ ತಾಲೂಕಿನ - [ಬಂಟ್ವಾಳ: ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ಧನ ಪೂಜಾರಿ ಅವರ ನಿವಾಸದಲ್ಲಿ‌ ಎಸ್ .ಐ .ಆರ್ ಗೆ ಚಾಲನೆ](https://www.suddi9.com/archives/196238) - ಬಂಟ್ವಾಳ: ಇಲ್ಲಿಯ ತಾಲೂಕಿನಲ್ಲಿ ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆ ಕಾರ್ಯಕ್ರಮಕ್ಕೆ ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ಧನ ಪೂಜಾರಿ ಅವರ ನಿವಾಸದಲ್ಲಿ‌ಮಂಗಳವಾರ ಚಾಲನೆ ನೀಡಲಾಯಿತು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 130 ರಲ್ಲಿಯ ಬಿ.ಮೂಡ ಗ್ರಾಮದ ಬಸ್ತಿಪಡ್ಪು ಚೆನ್ನಮ್ಮ ಕುಟೀರ ನಿವಾಸದಲ್ಲಿ ವಾಸ್ತವ್ಯವಿರುವ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ ಅವರ ನಿವಾಸದಲ್ಲಿ ಮೊದಲನೇ ಎನಿಮೇಷನ್ ಫಾರ್ಮ್ ಅನ್ನು ವಿತರಿಸಲಾಯಿತು.ಈ ಸಮೀಕ್ಷೆ ಯ ಬಗ್ಗೆ ಜನಾರ್ದನ ಪೂಜಾರಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಬಂಟ್ವಾಳ ತಹಶೀಲ್ದಾರರಾದ ಮಂಜುನಾಥ್, ಉಪತಹಸೀಲ್ದಾರ್ ನವೀನ್ - [ಸಜೀಪಮೂಡ ಸರಕಾರಿ ಪ. ಪೂ. ಕಾಲೇಜಿನಲ್ಲಿ ಅನ್ ಲೈನ್ ಮೂಲಕ ಸ್ವಾಸ್ಥ್ಯ  ಸಂಕಲ್ಪ ಮಾಹಿತಿ ,ರಾಜ್ಯದ  1011 ಶಾಲಾ ಕಾಲೇಜುಗಳಲ್ಲಿ ಏಕಕಾಲದಲ್ಲಿ ಜಾಗೃತಿ ಕಾರ್ತಕ್ರಮ,ಡ.ಹೆಗ್ಗಡೆ ದಂಪತಿಯಿಂದಲೂ ವೀಕ್ಷಣೆ ](https://www.suddi9.com/archives/196234) - ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ಜನಜಾಗೃತಿ ವೇದಿಕೆ ಬಂಟ್ವಾಳ ಇದರ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆ ಪಾಣೆಮಂಗಳೂರು ಕಾರ್ಯಕ್ಷೇತ್ರದ ಸಜೀಪ ಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಸ್ವಾಸ್ಥ್ಯ ಸಂಕಲ್ಪ ಆನ್ ಲೈನ್ ಮಾಹಿತಿ ಕಾರ್ಯಕ್ರಮ ಮಂಗಳವಾರ ನಡೆಸಲಾಯಿತು. ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ತಾರನಾಥ್ ಕುಮಾರ್ ಉದ್ಘಾಟಿಸಿದರು.ಬೆಂಗಳೂರು ಎಸ್ ಪಿ ಡಾ. ವೆಂಕಟೇಶ್ ಪ್ರಸನ್ನ, - [ಬಂಟ್ವಾಳ: ಸಾರ್ವಜನಿಕ ಆಸ್ಪತ್ರೆಯಲ್ಲಿ 'ಪಲ್ಸ್ ಪೋಲಿಯೋ](https://www.suddi9.com/archives/196231) - ಬಂಟ್ವಾಳ:ಮಕ್ಕಳ ದೈಹಿಕ ಬೆಳವಣಿಗೆ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ರೂಪಿಸಿದ ಪಲ್ಸ್ ಪೋಲಿಯೋ ಲಸಿಕೆ ಸ್ವೀಕರಿಸುವ ಮೂಲಕ ಮಕ್ಕಳ ಪೋಷಕರು ಜವಾಬ್ದಾರಿಯುತವಾಗಿ ನಡೆದುಕೊಂಡಾಗ ಆರೋಗ್ಯಪೂರ್ಣ ಮತ್ತು ಸಮೃದ್ಧ ಸಮಾಜ ನಿಮರ್ಾಣವಾಗುತ್ತದೆ ಎಂದು ಬೂಡ ಅಧ್ಯಕ್ಷ ಬೇಬಿ ಕುಂದರ್ ಹೇಳಿದ್ದಾರೆ. ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ನಡೆದ 'ರಾಷ್ಟ್ರೀಯ ಪಲ್ಸ್ ಪೋಲಿಯೋ' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರೋಟರಿ ಕ್ಲಬ್ ಅಧ್ಯಕ್ಷ ನಿಯೋಜಿತ ರವಿಚಂದ್ರ ಬಂಟ್ವಾಳ್ ಆರೋಗ್ಯ ರಕ್ಷಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ, ರೇಶ್ಮಾ - [ಅಹಮದಾಬಾದ್-ಮಂಗಳೂರು ಜಂಕ್ಷನ್-ಅಹಮದಾಬಾದ್ ರೈಲುಯಾನ‘ವೀಕ್ಲಿ ಟ್ರೈನ್ ಆನ್ ಡಿಮ್ಯಾಂಡ್’ ವಿಶೇಷ ರೈಲು ಸಂಚಾರ ಅವಧಿ ವಿಸ್ತಾರ](https://www.suddi9.com/archives/196228) - ಮುಂಬಯಿ: ಮಂಗಳೂರು (ಕರ್ನಾಟಕ) ಮತ್ತು ಅಹಮದಾಬಾದ್ (ಗುಜರಾತ್) ರೈಲು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಪಶ್ಚಿಮ ರೈಲ್ವೇ ಇಲಾಖೆಯು ತನ್ನ ಒಡೆತನದ ರೈಲು ಸಂಖ್ಯೆ ೦೯೪೨೪ ಮತ್ತು ೦೯೪೨೩ ಯಾನಗಳನ್ನು ಅಹಮದಾಬಾದ್-ಮಂಗಳೂರು ಜಂಕ್ಷನ್-ಅಹಮದಾಬಾದ್ (ಎಡಿಐ-ಎಂಎಜೆಎನ್-ಎಡಿಐ) ‘ವೀಕ್ಲಿ ಟ್ರೈನ್ ಆನ್ ಡಿಮ್ಯಾಂಡ್’ ವಿಶೇಷ ರೈಲು ಸಂಚಾರ ಅವಧಿಯನ್ನು ವಿಸ್ತರಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಚಾಲ್ತಿಯಲ್ಲಿರುವ ಸಂಯೋಜನೆ ಮತ್ತು ವೇಳಾಪಟ್ಟಿಯಂತೆಯೇ ಈ ರೈಲುಗಳು ಸಂಚರಿಸಲಿವೆ. ಈ ಹಿಂದೆ ಓಡುತ್ತಿದ್ದ ರೈಲು ಸಂಖ್ಯೆ ೦೯೪೨೪ ಇದರ ಕೊನೆಯ - [ವಿಶೇಷ ಚೇತನರಿಗೆ ಕೃತಕ ಕಾಲು ವಿತರಣೆ](https://www.suddi9.com/archives/196224) - ಬಂಟ್ವಾಳ: ವಿಶೇಷ ಚೇತನರ ಬದುಕಿನಲ್ಲಿ ಹೊಸ ಭರವಸೆ ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಮ್ಮ ಬಿ.ಸಿ.ರೋಡ್ ಕಚೇರಿಯಲ್ಲಿ ಶಂಭೂರು ನಿವಾಸಿ ತನುಷ್ ಕುಲಾಲ್ ಹಾಗೂ ಮಹಮ್ಮದ್ ಶರೀಫ್ ಗೂಡಿನ ಬಳಿ ಅವರಿಗೆ ಕೃತಕ ಕಾಲುಗಳನ್ನು ವಿತರಿಸಿದರು. ಬಳಿಕ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು, ವಿಶೇಷ ಚೇತನರಿಗೆ ಅಗತ್ಯ ಸೌಲಭ್ಯಗಳು ಹಾಗೂ ಸಹಾಯೋಪಕರಣಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಕೃತಕ ಕಾಲಿನ ಮೂಲಕ ಅವರು ಹೆಚ್ಚು ಆತ್ಮವಿಶ್ವಾಸದಿಂದ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗಲಿ - [ಯುವ ಸದಸ್ಯತ್ವ ಅರಿವು ಹಾಗೂ ನಾಯಕತ್ವ ತರಬೇತಿ ಕಾರ್ಯಕ್ರಮ](https://www.suddi9.com/archives/196220) - ಬಂಟ್ವಾಳ: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಯುವ ಸದಸ್ಯತ್ವ ಅರಿವು, ಹಾಗೂ ನಾಯಕತ್ವ ತರಬೇತಿ ಕಾರ್ಯಕ್ರಮವನ್ನು ಘಟಕದ ಅಧ್ಯಕ್ಷ ಗಣೇಶ್ ಸಾಯಿ ಅವರ ಅಧ್ಯಕ್ಷತೆಯಲ್ಲಿ ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ರಾಜೇಶ್ ಸುವರ್ಣ ಬಂಟ್ವಾಳ ದೀಪ ಪ್ರಜ್ವಲನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಅತಿಥಿಯಾಗಿದ್ದ ಕರ್ನಾಟಕ ಪ್ರೌಢಶಾಲಾ ಮಂಡಳಿಯ ಅಧ್ಯಕ್ಷ ಕಿರಣ್ ಹೆಗ್ಡೆ ಮಾತನಾಡಿ, "ಯುವಜನರಲ್ಲಿ ಸಂಘಟನಾ ಮನೋಭಾವ, ಸೇವಾ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಇಂತಹ ಕಾರ್ಯಕ್ರಮಗಳು ಸಮಾಜಕ್ಕೆ ಉತ್ತಮ - [ಸ್ವಭಾಷಾ ಕನ್ನಡಸಂಘ ಉದ್ಘಾಟನೆ. ಸ್ವಭಾಷೆಯಲ್ಲಿ ಮಾತ್ರ ಭಾವನಾತ್ಮಕವಾಗಿ ಸ್ಪಂದನೆ ಸಾಧ್ಯ: ಪೆರಾಜೆ](https://www.suddi9.com/archives/196217) - ಬಂಟ್ವಾಳ: ಸಂಸ್ಕೃತಿಯ ಬೇರು ಭಾಷೆ. ತಾಯಿನುಡಿ ಶ್ರೇಷ್ಠ. ಸ್ವಭಾಷೆಯಲ್ಲಿ ಮಾತನಾಡಿದಾಗ ಮಾತ್ರ ಭಾವನಾತ್ಮಕವಾಗಿ ಸ್ಪಂದಿಸಲು ಸಾಧ್ಯವಾಗುವುದು . ಯಾವುದೇ ಭಾಷೆಯಲ್ಲಿ ವ್ಯವಹಾರ ಮಾಡಿದರೂ ಮಾತೃ ಭಾಷೆಯನ್ನು ಮರೆಯಬಾರದು. ಕನ್ನಡ ಜಗತ್ತಿನ ಶ್ರೇಷ್ಠ ಭಾಷೆಗಳಲ್ಲಿ ಒಂದಾಗಿದ್ದು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದರೂ ಕನ್ನಡ ಸಾಹಿತ್ಯವನ್ನು ಓದುವ ಮೂಲಕ ನಮ್ಮ ಸಂಸ್ಕೃತಿಯನ್ನು ಅರಿತುಕೊಳ್ಳಬೇಕಾಗಿದೆ ಎಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ ಹೇಳಿದರು.ಅವರು ಕನ್ಯಾನ ಶ್ರೀ ಸರಸ್ವತಿ ವಿದ್ಯಾಲಯದ ಬೆಳ್ಳಿಹಬ್ಬದ ಸಂಭ್ರಮದ ಅಂಗವಾಗಿ ಸ್ವಭಾಷಾ - [ಕಲಾವಿದರನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ :ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟ](https://www.suddi9.com/archives/196213) - ಬಂಟ್ವಾಳ : ಕಲೆ ಎಂಬುದು ಕೇವಲ ಮನರಂಜನೆಯ ಸಾಧನವಲ್ಲ, ಅದು ಸಮಾಜದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಪವಿತ್ರ ಮಾಧ್ಯಮ. ಕಲಾವಿದರ ಸಾಧನೆಯ ಹಿಂದೆ ಅಪಾರ ಪರಿಶ್ರಮ, ತ್ಯಾಗ ಮತ್ತು ನಿರಂತರ ಅಭ್ಯಾಸ ಇರುತ್ತದೆ. ಕಲಾಸಾಧಕರನ್ನು ಸಮಾಜ ಗುರುತಿಸಿ ಗೌರವಿಸಿದಾಗ ಮತ್ತಷ್ಟು ಸಾಧಿಸುವ ಉತ್ಸಾಹ ಹೆಚ್ಚುತ್ತದೆ. ಕಲೆಯ ತಳಹದಿಯಲ್ಲಿ ಈ ಸಮಾಜ ಮತ್ತಷ್ಟು ಶ್ರೀಮಂತವಾಗುತ್ತದೆ ಎಂದು ಹಿರಿಯ ಯಕ್ಷಗಾನ ಕಲಾವಿದ, ಸಮಾಜಿಕ ಚಿಂತಕ ದಿನೇಶ್ ಶೆಟ್ಟಿ ಕಾವಳಕಟ್ಟೆ ಅಭಿಪ್ರಾಯಪಟ್ಟರು. ಬಂಟ್ವಾಳ ತಾಲೂಕು ಬಂಟರ - [ಅಮಲಿಲ್ಲದ ಜೀವನ ಬಾಳೊಂದು ನಂದನ: ಆನಂದ ಸುವರ್ಣ ](https://www.suddi9.com/archives/196210) - ಬಂಟ್ವಾಳ : ದೃಢ ನಿರ್ಧಾರವೊಂದಿದ್ದರೆ ನಮ್ಮನ್ನು ಯಾವನೇ ವ್ಯಕ್ತಿಯಿಂದ ತಪ್ಪು ದಾರಿಗೆ ಎಳೆಯಲು ಸಾಧ್ಯವಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಹೇಳಿದ್ದಾರೆ. ಬಂಟ್ವಾಳ‌ತಾಲೂಕಿನ‌ ವಾಮದಪದವು ಬಸ್ತಿಕೋಡಿ ಶ್ರೀ ಪದ್ಮಾವತಿ ಅಮ್ಮ ಸಭಾಭವನದಲ್ಲಿ ಜರಗುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2076ನೇ ಮದ್ಯವರ್ಜನ ಶಿಬಿರದ 4 ನೇ ದಿನ ಸೋಮವಾರ ಭೇಟಿ ನೀಡಿ ಅವರು ಶಿಬಿರಾರ್ಥಿಗಳನ್ನದ್ದೇಶಿಸಿ ಮಾತನಾಡಿದರು. ಜೀವನ ಎನ್ನುವುದು ದೇವರಿಂದ ಕೊಡಲ್ಪಡುವ - [ಬಿ.ಸಿ. ರೋಡ್ ರಿಕ್ಷಾ ನಿಲ್ದಾಣ ಸಮಸ್ಯೆ: ಮಾಜಿ ಸಚಿವರೊಂದಿಗೆ ಚಾಲಕರ ಚರ್ಚೆ, ಸೂಕ್ತ ಪರಿಹಾರದ ಭರವಸೆ](https://www.suddi9.com/archives/196207) - ಬಂಟ್ವಾಳ : ಬಿ.ಸಿ. ರೋಡ್ ರಿಕ್ಷಾ ಚಾಲಕರ ನಿಲ್ದಾಣದ ಸಮಸ್ಯೆಗೆ ಸಂಬಂಧಿಸಿದಂತೆ ರಿಕ್ಷಾ ಚಾಲಕರ ನಿಯೋಗವೊಂದು ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರ ನಿವಾಸಕ್ಕೆ ಭೇಟಿ ನೀಡಿ ಅಹವಾಲನ್ನು ಸಲ್ಲಿಸಿತು. ರಿಕ್ಷಾ ಚಾಲಕರು ನಿಲ್ದಾಣದ ಕೊರತೆಯಿಂದ ಎದುರಾಗುತ್ತಿರುವ ತೊಂದರೆಗಳು, ಪ್ರಯಾಣಿಕರಿಗೆ ಉಂಟಾಗುತ್ತಿರುವ ಅಸೌಕರ್ಯ ಹಾಗೂ ತಮ್ಮ ಜೀವನೋಪಾಯದ ಮೇಲಿನ ಪರಿಣಾಮದ ಬಗ್ಗೆ ಮಾಜಿ ಸಚಿವರ ಗಮನಕ್ಕೆ ತಂದರು.ರಿಕ್ಷಾ ಚಾಲಕರ ಅಹವಾಲುಗಳನ್ನು ಆಲಿಸಿದ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಸಮಸ್ಯೆಯ ಗಂಭೀರತೆಯನ್ನು ಅರಿತು, ಸಂಬಂಧಪಟ್ಟ - [ಬಿ.ಸಿ.ರೋಡ್ ನ ಬಸ್ ನಿಲ್ದಾಣದ ಪಕ್ಕದಲ್ಲಿ ಆಟೋ ರಿಕ್ಷಾಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಆಟೋ ಚಾಲಕರಿಂದ ಶಾಸಕ ಮನವಿ](https://www.suddi9.com/archives/196203) - ಬಂಟ್ವಾಳ: ಬಿ.ಸಿ.ರೋಡ್ ನ ಬಸ್ ನಿಲ್ದಾಣದ ಪಕ್ಕದಲ್ಲಿ ಆಟೋ ರಿಕ್ಷಾಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರ ಸಂಘದ ನಿಯೋಗವು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರನ್ನು ಸೋಮವಾರ ಬಿ.ಸಿ.ರೋಡಿನಲ್ಲಿರುವ ಅವರ ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿತು. ಪ್ರಸ್ತುತ ಬಿ.ಸಿ.ರೋಡ್ ಬಸ್ ನಿಲ್ದಾಣದ ಬಳಿ ಎರಡು ಆಟೋ ರಿಕ್ಷಾ ಪಾರ್ಕಿಂಗ್ ಸ್ಥಳಗಳಿದ್ದು, ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಸಾಕಾಗುತ್ತಿಲ್ಲ ಎಂದು ಆಟೋ - [ಅನ್ನಪ್ಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದ ಗದ್ದೆಯಲ್ಲಿ ಭತ್ತದ ಬೇಸಾಯ](https://www.suddi9.com/archives/196200) - ಬಂಟ್ವಾಳ: ಗಣೇಶ ಚತಿರ್ಥಿಯಂದುಮನೆ ತುಂಬಿಸಲು ಭಕ್ತರಿಗೆ ತೆನೆ ವಿತರಣೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಜೀಪಮೂಡ ಗ್ರಾಮದ ಅನ್ನಪ್ಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದ ಗದ್ದೆಯಲ್ಲಿ ಭಾನುವಾರ ಸಾಮೂಹಿಕವಾಗಿ ಭತ್ತದ ಬೇಸಾಯ ಮಾಡಲಾಯಿತು. ಇದರ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿದರು.ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆಗುತ್ತು ಸಭಾಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ ರುಕ್ಮಯ ಪೂಜಾರಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ರವೀಂದ್ರ ಕಂಬಳಿ, ಬಿಜೆಪಿ ಮುಖಂಡರಾದ - [ನೂತನ ವಿಧಾನಪರಿಷತ್ ಸದಸ್ಯ ಪಿ.ವಿ. ಮೋಹನ್ ಮಾಜಿ ಸಚಿವ ರೈ ನಿವಾಸಕ್ಕೆ ಭೇಟಿ ](https://www.suddi9.com/archives/196195) - ಬಂಟ್ವಾಳ: ರಾಜ್ಯ ವಿಧಾನಪರಿಷತ್ ಗೆ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಪಿ.ವಿ. ಮೋಹನ್ ಅವರು ತಾಲೂಕಿನ ಕಳ್ಳಿಗೆಯಲ್ಲಿರುವ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪಕ್ಷದ ಸಂಘಟನೆ ಹಾಗೂ ಜನಪರ ಕಾರ್ಯಕ್ರಮಗಳ ಕುರಿತು ಉಭಯ ನಾಯಕರು ಸುದೀರ್ಘವಾಗಿ ಚರ್ಚೆ ನಡೆಸಿದರು. ಜಿಲ್ಲೆಯ ಅಭಿವೃದ್ಧಿ ಹಾಗೂ ಕಾಂಗ್ರೆಸ್ ಪಕ್ಷದ ಸಂಘಟನಾ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಕುರಿತಂತೆ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಉಭಯ - [ಬಿಎಲ್‌ಒ ನೇಮಕದಿಂದ ಶಾಲಾ ಕಲಿಕೆಗೆ ಪೆಟ್ಟು !](https://www.suddi9.com/archives/196186) - ಮೂಡುಶೆಡ್ಡೆ ಸರ್ಕಾರಿ ಶಾಲೆಯ ೨೦೧ ಮಕ್ಕಳಕಿಗೆ ರಘು ಸಾಲ್ಯಾನ್ ಬಣ್ಣದ ಜೆರ್ಸಿ ವಿತರಣೆ ಗುರುಪುರ : ಮೂಡುಶೆಡ್ಡೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ. ೨೯ರಂದು ಆಯೋಜಿಸಲಾದ ಸರಳ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲ ೨೦೧ ಮಕ್ಕಳಿಗೆ ಬಣ್ಣದ ಜೆರ್ಸಿ(ಸಮವಸ್ತç) ವಿತರಿಸಲಾಯಿತು. ತಿರುವೈಲು ಸರ್ಕಾರಿ ಶಾಲೆಯ ವಿದ್ಯಾಬೋಧಿನಿ ಎಜ್ಯುಕೇಶನ್ ಟ್ರಸ್ಟ್ ಇದರ ಅಧ್ಯಕ್ಷ, ಉದ್ಯಮಿ ರಘು ಸಾಲ್ಯಾನ್ ಅವರು ತನ್ನ ಪುತ್ರ ವೈಶಾಖ್ ಅವರ ಹುಟ್ಟುಹಬ್ಬದ(ಜು. ೧೫) ಸವಿನೆನಪಿಗಾಗಿ ಮೂಡುಶೆಡ್ಡೆ ಶಾಲೆಯ ಎಲ್ಲ - [ಅರಳ ಗುಡ್ಡೆಯಂಗಡಿ ವೃದ್ಧಾಶ್ರಮಕ್ಕೆ ಹಿಂದೂ](https://www.suddi9.com/archives/196191) - ಸಂಘಟನೆಯಿಂದ ಅಕ್ಕಿ, ವಸ್ತ್ರ, ಊಟ ಕೊಡುಗೆ ಗುರುಪುರ : ವಿಶ್ವ ಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ, ಬಾಲ ಸಂಸ್ಕಾರ ಕೇಂದ್ರ, ಯುವ ಕೇಸರಿ ಒಡ್ಡೂರು ಹಾಗೂ ಊರ ದಾನಿಗಳ ಸಹಕಾರದಲ್ಲಿ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಗುಡ್ಡೆಯಂಗಡಿಯ ಸ್ನೇಹ ಭಾರತಿ ವಿದ್ಯಾ ಸಂಸ್ಥೆಯ ಹಿರಿಯರ ಮನೆ ವೃದ್ಧಾಶ್ರಮಕ್ಕೆ ಜೂ. ೨೮ರಂದು ಕೆಲವು ಮೂಟೆ ಅಕ್ಕಿ ಹಾಗೂ ಇತರ ಸಾಮಾಗ್ರಿ, ವಯೋವೃದ್ಧರಿಗೆ ಪಂಚೆ, ಸೀರೆ ಮತ್ತಿತರ ದಿನನಿತ್ಯದ ವಸ್ತ್ರ ಮತ್ತು ಆಶ್ರಮದ ಎಲ್ಲರಿಗೂ ಊಟದ ವ್ಯವಸ್ಥೆ ಆಯೋಜಿಸಿತು. - [ಬಿ ಸಿ ಟ್ರಸ್ಟ್  ವತಿಯಿಂದ ಸೀಯಾಳಾಭಿಷೇಕ](https://www.suddi9.com/archives/196182) - ವಿಟ್ಲ :ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಸೀಯಾಳಾಭಿಷೇಕ ನಡೆಯಿತು. ಯೋಜನಾಧಕಾರಿ ಸುರೇಶ್ ಗೌಡ, ಜನ ಜಾಗೃತಿ ವಿಟ್ಲ ವಲಯದ ಅಧ್ಯಕ್ಷ ಕೃಷ್ಣಯ್ಯ ಕೆ ವಿಟ್ಲ ಅರಮನೆ, ಸದಸ್ಯ ನಟೇಶ್ ವಿಟ್ಲ, ವಲಯಾಧ್ಯಕ್ಷೆ ಪ್ರಮೀಳಾ, ಮೇಲ್ವಿಚಾರಕಿ ಮಾಲತಿ ಶೌರ್ಯ ವಿಪತ್ತು ತಂಡವರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. - [ಕಮಲಾಕ್ಷಿ ಪೂಜಾರ್ತಿ ನಿಧನ](https://www.suddi9.com/archives/196179) - ಪೊಳಲಿ:ಬಡಕಬೈಲ್‌ ಸಮೀಪದ ಮಣಿಕಂಠಪುರ ರಾಜು ಪೂಜಾರಿ ಯವರ ಧರ್ಮಪತ್ನಿ ಕಮಾಲಾಕ್ಷಿ (48) ಅಲ್ಪಕಾಲದ ಅಸೌಖ್ಯದಿಂದ ನಗರದ ಅಸ್ಪತ್ರೆಯಲ್ಲಿ ಜೂ.25ರಂದು ಗುರುವಾರ ನಿಧನಹೊಂದಿದರು ಮೃತರು ಪತಿ ಮತ್ತು ಒರ್ವ ಪುತ್ರಿಯನ್ನು ಹಾಗೂ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ. - [ಮುಂಬಯಿ : ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಕರ್ನಾಟಕ ಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ಭೇಟಿ](https://www.suddi9.com/archives/196174) - ಮುಂಬಯಿ : ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂ. ೨೦ ರಂದು ಮುಂಬಯಿ ಪ್ರಭಾದೇವಿಯಲ್ಲಿರುವ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ಗಣೇಶನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಅಧಿಕೃತ ಮುಂಬೈ ಪ್ರವಾಸದ ಅಂಗವಾಗಿ ದೇವಸ್ಥಾನಕ್ಕೆ ಆಗಮಿಸಿದ ಅವರು ರಾಜ್ಯದ ಸುಭಿಕ್ಷತೆ, ಜನರ ಒಳಿತಿಗಾಗಿ ಹಾಗೂ ದೇಶದ ಶಾಂತಿ-ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಮುಖ್ಯಮಂತ್ರಿಗಳ ದೇವಸ್ಥಾನ ಭೇಟಿಯ ಸಂದರ್ಭದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ಎನ್‌ಜಿಒ) ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ - [ನಿರ್ಮಾಣ ಕಾಮಗಾರಿ ವಿಳಂಬದಿಂದ ಸಾರ್ವಜನಿಕರಿಗೆ ತೊಂದರೆ](https://www.suddi9.com/archives/196161) - ಉಳಾಯಿಬೆಟ್ಟು ಕಿರು ಸೇತುವೆಯಲ್ಲಿ ವಾಹನ ಸಂಚಾರ ಆರಂಭ ಗುರುಪುರ : ಉಳಾಯಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳಾಯಿಬೆಟ್ಟು ಸಾಲೆ ಮೇಲ್ಮೆನೆ ಎಂಬಲ್ಲಿ ಫಲ್ಗುಣಿ ನದಿಯ ತೊರೆಗೆ ಅಡ್ಡಲಾಗಿ ಸುಮಾರು ೫ ಕೋ. ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಕಿರು ಸೇತುವೆ ಲೋಕಾರ್ಪಣೆ ವಿಳಂಬದಿಂದ ಉಳಾಯಿಬೆಟ್ಟು-ಪೆರ್ಮಂಕಿ ಮೂಲಕ ಮಂಗಳೂರಿಗೆ ಅಥವಾ ಮಲ್ಲೂರು-ಬೆಂಜನಪದವು ಆಗಿ ಬಿ. ಸಿ ರೋಡಿನತ್ತ ಸಾಗುವ ಪ್ರಯಾಣಿಕರು ಮತ್ತು ವಾಹನಿಗರು ನಾನಾ ರೀತಿಯ ತೊಂದರೆ ಅನುಭವಿಸುವಂತಾಗಿದೆ. ಕೆಸರಲ್ಲಿ ಹೂತ ವಾಹನಗಳು : ಹಳೆ ಸೇತುವೆ ನೆಲಸಮಗೊಳಿಸಿದ ಬಳಿಕ - [ಖಾಸಗಿಯವರಿಗೆ ಸರ್ಕಾರಿ ಆಸ್ಪತ್ರೆ ಹಸ್ತಾಂತರ ಪ್ರಕ್ರಿಯೆ](https://www.suddi9.com/archives/196167) - ವಿರೋಧಿಸಿ ಗಂಜಿಮಠದಲ್ಲಿ ಸಿಪಿಎಂ ಮಾನವ ಸರಪಳಿ ಗುರುಪುರ : ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಕ್ಷೇತ್ರದ ಮೇಲೆ ಕನಿಷ್ಠ ಕಾಳಜಿ ಉಳಿಸಿಕೊಳ್ಳದ, ಜನವಿರೋಧಿ ಕಾರ್ಯಕ್ರಮಗಳ ಮೂಲಕ ಬಡವರ ಜೀವಿಸುವ ಹಕ್ಕು ಕಸಿದುಕೊಳ್ಳಲು ಹುನ್ನಾರ ನಡೆಸುತ್ತಿರುವ ಸರ್ಕಾರದ ವಿರುದ್ಧ ಕಿಡಿ ಕಾರಿದ ಸಿಪಿಐ(ಎಂ) ಗುರುಪುರ ವಲಯ ಸಮಿತಿ ಜೂ. ೨೮ರಂದು ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಪ್ರತಿಭಟನಾ ಸಭೆ ಹಾಗೂ ಗಂಜಿಮಠ ಜಂಕ್ಷನ್‌ನಲ್ಲಿ ಬೃಹತ್ ಮಾನವ ಸರಪಳಿ ನಡೆಸಿತು. ಪ್ರತಿಭಟನಾ ಸಭೆ ಹಾಗೂ ಮಾನವ ಸರಪಳಿ ಉದ್ದೇಶಿಸಿ - [ತುಂಬೆ ಕಾಲೇಜಿನಲ್ಲಿ   ಸಂಸ್ಥಾಪಕರ ದಿನಾಚರಣೆ ಮತ್ತು ನೂತನ ವೆಬ್ ಸೈಟ್ ಗೆ ಚಾಲನೆ](https://www.suddi9.com/archives/196157) - ಬಂಟ್ವಾಳ: ನಾವು ಕಾಲಕ್ಕೆ ತಕ್ಕಂತೆ ಅಪ್ ಡೇಟ್ ಆಗಬೇಕಾಗಿದೆ.ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯಲ್ಲಿ ನೂತನ ವೆಬ್ ಸೈಟ್ ಲೋಕಾರ್ಪಣೆ ಗೊಳಿಸುತ್ತಿರುವುದು ಸಂತೋಷದ ವಿಷಯ ಎಂಬುದಾಗಿ ತುಂಬೆ ಮುಹಿಯುದ್ದೀನ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಬಿ.ಅಬ್ದುಲ್ ಸಲಾಂ ಹೇಳಿದರು. ತುಂಬೆ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಮಹಮ್ಮದ್ ಸ್ವಫೀರ್ ಅವರ ತಾಂತ್ರಿಕ ಪರಿಣತಿಯಿಂದ ನೂತನವಾಗಿ ಉನ್ನತೀಕರಿಸಲ್ಪಟ್ಟ ಕಾಲೇಜಿನ ವೆಬ್ ಸೈಟ್ ಲೋಕಾರ್ಪಣೆ ಗೊಳಿಸಿ ಮತ್ತು ತುಂಬೆ ಪ.ಪೂ.ಕಾಲೇಜಿನಲ್ಲಿ ಡಾ.ಬಿ .ಅಹ್ಮದ್ ಹಾಜಿ ಅವರ 93 ನೆಯ ಹುಟ್ಟಿದ - [ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರ ಪಾಲಿನ ಕಲ್ಪವೃಕ್ಷ: ಪ್ರಭಾಕರ ಪ್ರಭು i](https://www.suddi9.com/archives/196154) - ಬಂಟ್ವಾಳ : ಗ್ರಾಮೀಣ ಭಾಗದ ತಳಮಟ್ಟದ ಜನರಿಗೂ ಎಲ್ಲಾ ಸವಲತ್ತುಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ತಲುಪಿಸುತ್ತಿದ್ದು,ಶ್ರೀ ಕ್ಷೇತ್ರ ಧರ್ಮಸ್ಥಳ ಬಡವರ ಪಾಲಿನ ಕಲ್ಪವೃಕ್ಷವಾಗಿದೆ ಎಂದು‌ಸಿದ್ದಕಟ್ಟೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಪ್ರಭಾಕರ್ ಪ್ರಭು ಕರ್ಪೆ ಅವರು ಹೇಳಿದ್ದಾರೆ. ಭಾನುವಾರ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ನಡೆದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕಿನ ದೇವಸ್ಯ ಪಡೂರು, ಅಲ್ಲಿಪಾದೆ, ನಾವೂರು 'ಎ' ಮತ್ತು 'ಬಿ' ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ - [ಉಳಿ ಮತ್ತು ಬಡಕಜೆಕಾರಿನಲ್ಲಿ ಕಾಂಗ್ರೆಸ್ ನಿಂದ ಎಸ್.ಐ.ಆರ್. ಜಾಗೃತಿ ಸಭೆ ](https://www.suddi9.com/archives/196151) - ಬಂಟ್ವಾಳ:ತಾಲೂಕಿನ ಉಳಿ ಹಾಗೂ ಬಡಕಜೆಕಾರು ವಲಯ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಎಸ್.ಐ.ಆರ್. ಜಾಗೃತಿ ಸಭೆ ಪಾಂಡವರಕಲ್ಲು ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಮಾತನಾಡಿ, ಮತದಾರರ ಹಕ್ಕು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಎಸ್.ಐ.ಆರ್. ಪ್ರಕ್ರಿಯೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದ್ದು, ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜನರಿಗೆ ಮಾಹಿತಿ ನೀಡುವಂತೆ ಕರೆ ನೀಡಿದರು.ಕಾರ್ಯಕ್ರಮದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. - [ಯಕ್ಷಗಾನವು ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಮಹತ್ತರ : ವಾಸುದೇವ ಐತಾಳ್](https://www.suddi9.com/archives/196148) - ಬಂಟ್ವಾಳ: ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳಿಗೆ ಇನ್ನಷ್ಟು ಸಾಧನೆ ಮಾಡಲು ಮತ್ತು ಇತರ ವಿದ್ಯಾರ್ಥಿಗಳಿಗೆ ಸ್ಪೂರ್ತಿಯನ್ನು ನೀಡುತ್ತವೆ. ಯಕ್ಷಗಾನವು ಮಕ್ಕಳ ಸರ್ವತೋಮುಖ ಬೆಳವಣಿಗೆ ಆತ್ಮಸ್ಥೈರ್ಯದ ಜೊತೆಗೆ ಸಂಸ್ಕಾರಯುತ ವ್ಯಕ್ತಿತ್ವವನ್ನುರೂಪಿಸುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ನ‌ ಯಕ್ಷಶಿಕ್ಷಣದ ಸಂಚಾಲಕರಾದ ವಾಸುದೇವ ಐತಾಳ್ ರವರು ಹೇಳಿದರು. ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಸ.ಪ.ಪೂ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಪ್ರಸಕ್ತ ಸಾಲಿನ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆಪ್ರತಿಭಾ ಪುರಸ್ಕಾರ ಮತ್ತು - [ಕಲ್ಲಡ್ಕ ಜೆಮ್ ಪಬ್ಲಿಕ್ ಸ್ಕೂಲ್‌ನಲ್ಲಿ  ಡೈಪರ್ ಕುರಿತು ಅರಿವು ಕಾರ್ಯಾಗಾರ](https://www.suddi9.com/archives/196145) - ಬಂಟ್ವಾಳ: ಗೋಳ್ತಮಜಲ್ ಗ್ರಾಮ ಪಂಚಾಯತ್, ಹಸಿರು ದಳ ಮಂಗಳೂರು, ಆಶಿರ್ವಾದ ಸಂಜೀವಿನಿ ಒಕ್ಕೂಟ ವತಿಯಿಂದ ಜೆಮ್ ಪಬ್ಲಿಕ್ ಸ್ಕೂಲ್‌ನಲ್ಲಿ ಋತುಚಕ್ರ ಹಾಗೂ ಡೈಪರ್ ಕುರಿತು ಅರಿವು ಕಾರ್ಯಾಗಾರವನ್ನು ನಡೆಸಲಾಯಿತು. ಕಾರ್ಯಾಗಾರದಲ್ಲಿ ಸ್ಯಾನಿಟರಿ ಪ್ಯಾಡ್‌ಗಳ ದುಷ್ಪರಿಣಾಮಗಳು, ಅವುಗಳಿಗೆ ಪರ್ಯಾಯವಾಗಿ ಬಳಸಬಹುದಾದ ಸುಸ್ಥಿರ ಆಯ್ಕೆಗಳು ಹಾಗೂ ಡೈಪರ್ ಬಳಕೆಯ ಕುರಿತು ಅರಿವು ಮೂಡಿಸಲಾಯಿತು.ವಿದ್ಯಾರ್ಥಿನಿಯರು ಮುಕ್ತವಾಗಿ ಚರ್ಚಿಸಿ ಋತುಚಕ್ರಕ್ಕೆ ಸಂಬಂಧಿಸಿದ ವಿವಿಧ ಆರೋಗ್ಯ ಸಮಸ್ಯೆಗಳು ಮತ್ತು ಅನುಮಾನಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಪಡೆದುಕೊಂಡರು.ಸಂಪನ್ಮೂಲ ವ್ಯಕ್ತಿಗಳಾಗಿ ಹಸಿರು ದಳ ಮೇಲ್ವಿಚಾರಕ ರಾದ - [ ಮಧ್ಯವರ್ಜನ ಶಿಬಿರಾರ್ಥಿಗಳ ಆರೋಗ್ಯ ತಪಾಸಣೆ](https://www.suddi9.com/archives/196142) - ಬಂಟ್ವಾಳ; ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ವಾಮದಪದವು ಇದರ ಆಶ್ರಯದಲ್ಲಿ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಶುಕ್ರವಾರ ವಾಮದಪದವಿನ ಬಸ್ತಿಕೋಡಿಯ ಪದ್ಮಾವತಿ ಸಭಾಭವನದಲ್ಲಿ ಆರಂಭಗೊಂಡಿರುವ 2076ನೇ ಮಧ್ಯವರ್ಜನ ಶಿಬಿರದಲ್ಲಿ ಶಿಬಿರಾರ್ಥಿಗಳ ಆರೋಗ್ಯ ತಪಾಸಣ ಕಾರ್ಯಕ್ರಮ ಶನಿವಾರ ನಡೆಸಲಾಯಿತು. ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ಡಾ, ಉಮೇಶ್ ಅಡ್ಯಂತಾಯ, ಇರ್ವತ್ತೂರಿನ ಖ್ಯಾತ ವೈದ್ಯರಾದ ಡಾ. ರಾಮಕೃಷ್ಣ ಭಟ್ ಅವರು ಶಿಬಿರಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿದಲ್ಲದೆ ಯೋಗ - [ಎಸ್. ಕೆ. ಪಿ.ಎ ಬಂಟ್ವಾಳ ವಲಯದಿಂದ ಎ.ಐ.ಕಾರ್ಯಾಗಾರ](https://www.suddi9.com/archives/196139) - ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ (ರಿ)ನ ಬಂಟ್ವಾಳ ವಲಯದ ವತಿಯಿಂದ ಜಿಲ್ಲಾ ಮಟ್ಟದ ಎ.ಐ ಕಾರ್ಯಾಗಾರವು ಬಿ.ಸಿ ರೋಡ್ ನ ರೋಟರಿ ಕ್ಲಬ್ ಸಭಾಭವನದಲ್ಲಿ ಶನಿವಾರ ನಡೆಯಿತು.ಅಸೋಸಿಯೇಷನ್ ನ ಬಂಟ್ವಾಳ ವಲಯಧ್ಯಕ್ಷರಾದ ರಾಜೇಂದ್ರ ಕೆ. ಕಾರ್ಯಗಾರದ ಅಧ್ಯಕ್ಷ ತೆ ವಹಿಸಿದ್ದು, ಎಸ್. ಕೆ. ಪಿ.ಎ ಜಿಲ್ಲಾಧ್ಯಕ್ಷ ರಾದ ನವೀನ್ ರೈ ಪಂಜಲ ರವರು ಕಾರ್ಯಾಗಾರ ಉದ್ಘಾಟಿಸಿ ಛಾಯಾಗ್ರಾಹಕರು ಇದರ ಸದುಪಯೋಗ ಪಡೆಯುವಂತೆ ಕೋರಿದರು . ಜಿಲ್ಲಾ ಪ್ರದಾನ ಕಾರ್ಯದರ್ಶಿ ಅಜಯ್ ಮಂಗಳೂರು, ಜಿಲ್ಲಾ ಕಟ್ಟಡ - [ಕಾಮಾಜೆ ಶ್ರೀ ರಾಮ ಭಜನಾ ಮಂದಿರದಲ್ಲಿ 16ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ](https://www.suddi9.com/archives/196136) - ಬಂಟ್ವಾಳ: ಬಿ.ಮೂಡ ಗ್ರಾಮದ ಕಾಮಾಜೆ ದೈಪಲ ಶಿವಾಜಿನಗರದ ಶ್ರೀ ರಾಮ ಭಜನಾ ಮಂದಿರ ಶಿವಾಜಿನಗರ ಕಾಮಾಜೆ ದೈಪಲದಲ್ಲಿ 16ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವವನ್ನು ಗಣಯಾಗ ಹಾಗೂ ಶ್ರೀ ರಾಮ ದೇವರಿಗೆ ಪ್ರಸನ್ನ ಪೂಜೆ ಯೊಂದಿಗೆ ಆಚರಿಸಲಾಯಿತು. ಬಳಿಕ ಶ್ರೀ ರಾಮ ಭಜನಾ ಮಂದಿರದ ಜೀರ್ಣೋದ್ಧಾರಗೊಳಿಸುವ ನಿಟ್ಟಿನಲ್ಲಿ‌ ಮಂದಿರದ ಸಮಿತಿ ಅಧ್ಯಕ್ಷರಾದ ಕೇಶವ ದೈಪಲ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು. ವರ್ಧಂತ್ಯುತ್ಸವದ ಪ್ರಯುಕ್ತ ಮಂದಿರದ ವಠಾರದಲ್ಲಿ ಗಿಡ ನಾಟಿ ಮಾಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು. ಮಧ್ಯಾಹ್ನ ಮಹಾ - [ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕುಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ](https://www.suddi9.com/archives/196132) - ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಹಾಗೂ ಕೈಗಾರಿಕಾ ರಂಗಕ್ಕೆ ಹೊಸ ಶಕ್ತಿ ತುಂಬಲಿರುವ ಗಂಜಿಮಠದಲ್ಲಿ ನಿರ್ಮಾಣ ಹಂತದಲ್ಲಿರುವ ಮಹತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ಯೋಜನಾ ಪ್ರದೇಶಕ್ಕೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರೊಂದಿಗೆ ಇಂದು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ಭೇಟಿ ವೇಳೆ ಸಂಸದರು ಪಾರ್ಕ್‌ನ ರಸ್ತೆ, ವಿದ್ಯುತ್, ನೀರು ಸರಬರಾಜು ಸೇರಿದಂತೆ ಪ್ರಮುಖ ಮೂಲಸೌಕರ್ಯ - [ಹಿಂದೂ ಸಾಮ್ರಾಜ್ಯೋತ್ಸವ ಆಚರಣೆ](https://www.suddi9.com/archives/196128) - ಬಂಟ್ವಾಳ:ಛತ್ರಪತಿ ಶಿವಾಜಿ ಮಹಾರಾಜರ ಆದರ್ಶಮಯ ಜೀವನ, ದೇಶಪ್ರೇಮ, ಶೌರ್ಯ, ಆಡಳಿತ ವೈಖರಿ ಹಾಗೂ ಹಿಂದೂ ಸಾಮ್ರಾಜ್ಯ ಸ್ಥಾಪನೆಗಾಗಿ ಮಾಡಿರುವ ಸಾಧನೆಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಸ್ಫೂರ್ತಿ ಪಡೆದು ದೇಶಭಕ್ತಿ, ಧೈರ್ಯ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಶ್ರೀರಾಮ ವಿದ್ಯಾ ಕೇಂದ್ರದ ಹಿರಿಯ ವಿದ್ಯಾರ್ಥಿ,ರಾ.ಸ್ವ.ಸೇ. ಸಂಘದ ಪ್ರಚಾರಕರು, ವಿಟ್ಲ ತಾಲೂಕಿನ ಘೋಷ್ ಪ್ರಮುಖರಾದ ರಾಜಗೋಪಾಲ್ ಕಡೇಶಿವಾಲಯ ಅವರು ಕರೆ ನೀಡಿದರು. ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಶನಿವಾರ ನಡೆದ ಹಿಂದೂ ಸಾಮ್ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ - [ಅಂತರಾಷ್ಟ್ರೀಯ ಮಾದಕ ವಸ್ತು ವ್ಯಸನ ನಿವಾರಣೆ ದಿನಾಚರಣೆ](https://www.suddi9.com/archives/196125) - ಬಂಟ್ವಾಳ:ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿಅಂತರಾಷ್ಟ್ರೀಯ ಮಾದಕ ವಸ್ತು ವ್ಯಸನ ನಿವಾರಣೆ ಮತ್ತು ನಿಯಂತ್ರಣ ದಿನವನ್ನು ಭಗೀರಥ ಮಾನವಿಕ ಸಂಘದ ಆಶ್ರಯದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ, ಸಾಮಾಜಿಕ ಹಾಗೂ ಆರ್ಥಿಕ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ಮಾದಕ ವ್ಯಸನದ ಅಪಾಯಗಳು, ಅದನ್ನು ತಡೆಗಟ್ಟುವ ಮಾರ್ಗಗಳು ಹಾಗೂ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ವಿವರಿಸುವ ಜಾಗೃತಿ ವಿಡಿಯೋವನ್ನು ಪ್ರದರ್ಶಿಸಲಾಯಿತು. ಉಪನ್ಯಾಸಕರಾದ ಕುಮಾರಿ ರೇಷ್ಮಾ, ನವ್ಯಶ್ರೀ , ಶ್ರುತಿ ಮೊದಲಾದವರಿದ್ದರು. - [ಬಂಟ್ವಾಳ: ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ,ಜೇನು ಕೃಷಿ ಸಾಧಕನಿಗೆ ಸನ್ಮಾನ](https://www.suddi9.com/archives/196122) - ಬಂಟ್ವಾಳ: ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಶನಿವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆಯಿತು. ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ಬಂಟ್ವಾಳ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಮಾತನಾಡಿ, ಕೆಂಪೇಗೌಡರು ನಾಡು ಕಟ್ಟಿದವರು, ಇಂದು ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿ ಉಳಿಯಲು ಅವರ ಕೊಡುಗೆಗಳು ಕಾರಣ, ಬೆಂಗಳೂರನ್ನು ನಿರ್ಮಿಸುವ ಮೂಲಕ ಮಾದರಿ ನಗರವೊಂದನ್ನು ಸೃಷ್ಟಿಸಿ ಜಗತ್ತಿನ ಗಮನ ಸೆಳೆಯುವಂತೆ ಮಾಡಿದ್ದಾರೆ ಎಂದರು. ಅಧ್ಯಕ್ಷತೆ ವಹಿಸಿದ್ದ ಉಪತಹಸೀಲ್ದಾರ್ ನರೇಂದ್ರನಾಥ್ - [ಮುಂಬಯಿ ವಿಮಾನ ನಿಲ್ದಾಣದಲ್ಲಿ ಡಿ. ಕೆ. ಶಿವಕುಮಾರ್ ಅವರಿಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಭವ್ಯ ಸ್ವಾಗತ](https://www.suddi9.com/archives/196119) - ಮುಂಬಯಿ ;ಖಾಸಗಿ ಕಾರ್ಯಕ್ರಮಕ್ಕಾಗಿ ಮುಂಬಯಿಗೆ ಆಗಮಿಸಿದ ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರನ್ನು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ವತಿಯಿಂದ ಜೂ. 20 ರಂದು ಮುಂಬಯಿ ವಿಮಾನ ನಿಲ್ದಾಣದಲ್ಲಿ ಅತ್ಯಂತ ಆದರದಿಂದ ಹಾಗೂ ಭವ್ಯವಾಗಿ ಸ್ವಾಗತಿಸಲಾಯಿತು. ಕರಾವಳಿ ಕರ್ನಾಟಕದ ಪರಿಸರ ಸಂರಕ್ಷಣೆ ಮತ್ತು ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅವರ ನೇತೃತ್ವದಲ್ಲಿ ಈ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ - [ವಿಟ್ಲ ಹಳೆ ವಿದ್ಯಾರ್ಥಿ ಸಂಘದ  ಮಹಾ ಸಭೆ](https://www.suddi9.com/archives/196116) - ವಿಟ್ಲ :ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಹಳೆ ವಿದ್ಯಾರ್ಥಿ ಸಂಘದ ಮಹಾ ಸಭೆಯು ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ರವಿಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಬಂಟ್ವಾಳದ ಮಾಲತಿ ಕಾನತ್ತಡ್ಕ, ವಿಟ್ಠಲ ಎಜುಕೇಶನ್ ಸೊಸೈಟಿ ಸಂಚಾಲಕ ರಾಧಾಕೃಷ್ಣ ನಾಯಕ್, ಉಪಪ್ರಾಂಶುಪಾಲ ಕಿರಣ್ ಕುಮಾರ್, ಐಟಿಐ ಪ್ರಾಂಶುಪಾಲ ರಮೇಶ್ ರೈ ಅತಿಥಿಗಳಾಗಿ ಭಾಗವಹಿಸಿದ್ದರು.ಈ ಸಭೆಯಲ್ಲಿ 25 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಹಳೆ ವಿದ್ಯಾರ್ಥಿ - [ಅಡ್ಡೂರು ಗಣಪನಿಗೆ ಬೆಳ್ಳಿಯ ಪ್ರಭಾವಳಿ ,ವಿಜ್ಞಾಪನಪತ್ರಬಿಡುಗಡೆ](https://www.suddi9.com/archives/196111) - ಕೈಕಂಬ: ಅಡ್ಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ (ರಿ)ಇದರ ವತಿಯಿಂದ 40ನೇ ವರ್ಷದಲ್ಲಿ ಆಚರಿಸಲ್ಪಡುವ ಶ್ರೀ ಗಣೇಶನಿಗೆ ಬೆಳ್ಳಿಯ ಪ್ರಭಾವಳಿ ಸಮರ್ಪಿಸಲು ನಿರ್ಧರಿಸಲಾಗಿದೆ.. ಶ್ರೀ ಗಣೇಶ ದೇವರಿಗೆ ಸಮರ್ಪಿಸಲಾಗುವ ಬೆಳ್ಳಿಯ ಪ್ರಭಾವಳಿಗೆ ಸಂಬಂಧಿಸಿದ ವಿಜ್ಞಾಪನ ಪತ್ರವನ್ನು ಜೂ.21ರಂದು ಭಾನುವಾರ ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ವಿಜ್ಞಾಪನಪತ್ರವನ್ನು ಉದ್ಯಮಿ ಚಂದ್ರಹಾಸ ಶೆಟ್ಟಿ ನಾರಳ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ರವಿಶಂಕರ್ ರಾವ್ ನೂಯಿ, ವಿಶ್ವೇಶ್ವರ ಭಟ್ ಕಾಂಜಿಲಕೋಡಿ, ಹಾಗೂ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಯಶೋಧರ ಅಡ್ಡೂರು ಹಾಗೂ - [೯ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ ವಿತರಣೆ,ಎಜು ಕಾರುಣ್ಯ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯ ಸಮಾಜಕ್ಕೆ ಪ್ರೇರಣಾದಾಯಿ: ಕಾಜವ](https://www.suddi9.com/archives/196107) - ಮಂಗಳೂರು: ಪ್ರಾಮಾಣಿಕ, ನೇರ ಮತ್ತು ನಿಷ್ಠುರ ಪತ್ರಕರ್ತರಾಗಿದ್ದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೇಪುಣಿಯವರ ಸ್ಮರಣಾರ್ಥ ದತ್ತಿ ನಿಧಿ ಯೋಜನೆ ಆರಂಭಿಸಿರುವ ಎಜು ಕಾರುಣ್ಯ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯ ಸಮಾಜಕ್ಕೆ ಪ್ರೇರಣಾದಾಯಿ ಎಂದು ನರಿಂಗಾನ ಕಂಬಳೋತ್ಸವ ಸಮಿತಿಯ ಅಧ್ಯಕ್ಷ ಪ್ರಶಾಂತ್ ಕಾಜವ ಶ್ಲಾಘಿಸಿದರು. ಮಂಗಳೂರಿನ ಪ್ರೆಸ್‌ಕ್ಲಬ್ ಸಭಾಂಗಣದಲ್ಲಿ ಶುಕ್ರವಾರ ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ಆಯೋಜಿಸಿದ್ದ ದತ್ತಿನಿಧಿ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. - [ರಾ. ಹೆ. ಬದಿಯಲ್ಲಿ ತ್ಯಾಜ್ಯ ರಾಶಿ, ನೇತ್ರಾವತಿ ನದಿ ನೀರು ಮಾಲಿನ್ಯ ಅಧಿಕಾರಿಗಳಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ತರಾಟೆ ](https://www.suddi9.com/archives/196104) - ಬಂಟ್ವಾಳ:ಜಿಲ್ಲೆಯ ಜೀವನದಿ ನೇತ್ರಾವತಿ ಒಡಲಿಗೆ ಬಂಟ್ವಾಳ ಪುರಸಭಾ ವ್ಯಾಪ್ಯಿಯ ವಿವಿದೆಡೆ ನೇರವಾಗಿ ಕೊಳಚೆನೀರು,ತ್ಯಾಜ್ಯ ವಸ್ತು ಸೇರುವುದು ಹಾಗೂ ರಾ.ಹೆ.ಯ ಬದಿಯಲ್ಲೆ ಕಸದರಾಶಿ ಎಸೆದು ನಗರದ ಸೌಂದರ್ಯ ಕೆಡಿಸುವುದರ ಜತೆಗೆ ಜನರ ಮೇಲು ದುಷ್ಪರಿಣಾಮ ಬೀಳುತ್ತಿರುವ ಹಿನ್ನಲೆಯಲ್ಲಿ ಮಾಧ್ಯಮಗಳ ನಿರಂತರ ವರದಿ ಹಾಗೂ ಸಾರ್ವಜನಿಕರಿಂದಲೂ‌ ಬಂದಿರುವ ದೂರಿನಿಂದಾಗಿ ಅಧಿಕಾರಿಗಳ ಕಾರ್ಯವೈಖರಿಗೆ ಗರಂ ಆಗಿರುವ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಸಂಬಂಧಿಸಿದ ಅಧಿಕಾರಿಗಳನ್ನು ನೇರ ತರಾಟೆಗೆ ತೆಗೆದುಕೊಂಡಿದ್ದಲ್ಲದೆ ಸೂಕ್ತ ಕ್ರಮಕ್ಕು ತಾಕೀತು ಮಾಡಿದ್ದಾರೆ‌. ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ - [ಮೆಲ್ಜಾರ್ ಭಜನಾ ಮಂದಿರಕ್ಕೆ ವಿ.ಪ.ಸದಸ್ಯ ಕಿಶೋರ್ ಕುಮಾರ್ ಭೇಟಿ](https://www.suddi9.com/archives/196101) - ಬಂಟ್ವಾಳ:ರಾ.ಹೆ.ಯ ಮೆಲ್ಕಾರಿನಲ್ಲಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀದುರ್ಗಾಪರಮೇಶ್ವರಿ ಭಜನಾ ಮಂದಿರಕ್ಕೆ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಬೊಟ್ಯಾಡಿ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಮಂದಿರದ ಕಾಮಗಾರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರಿಗೆ ಮಂದಿರದ ವತಿಯಿಂದ ವಿಜ್ಙಾಪನಾ ಪತ್ರವನ್ನು ಹಸ್ತಾಂತರಿಲಾಯಿತು.ಈ ಸಂದರ್ಭ ಮಾತನಾಡಿದ ಅವರು ತಮ್ಮ ಶಾಸಕರ ನಿಧಿಯಿಂದ ಮಂದಿರದ ಜೀರ್ಣೋದ್ದಾರ ಕಾರ್ಯಕ್ಕೆ ಅನುಧಾನವನ್ನು ಒದಗಿಸಿಕೊಡುವ ಭರವಸೆ ನೀಡಿದರು. ಈ ಸಂದರ್ಭ ಮಂದಿರದ ಸಮಿತಿ ಅಧ್ಯಕ್ಷರಾದ ಸಚಿನ್ ಮೆಲ್ಕಾರ್,ಗೌರವಧ್ಯಕ್ಷರಾದ ದಾಮೋದರ ಮೆಲ್ಕಾರ್, - [ಖೇತ್ ಬಚಾವೋ ಅಭಿಯಾನ ಅಡಿಯಲ್ಲಿ ನೈಸಗಿಕ ಕ್ರಷಿ ಹಾಗೂ ಸಮತೋಲತ ರಸಗೊಬ್ಬರ ಬಳಕೆ ಕುರಿತು ಕೃಷಿ ಮಾಹಿತಿ.ಕಾರ್ಯಾಗಾರ](https://www.suddi9.com/archives/196093) - ಬಂಟ್ವಾಳ : ಧಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಬಂಟ್ವಾಳ ತಾಲೂಕು 2026-27 ಸಾಲಿನ ರಾಷ್ಟ್ರೀಯ ಕೃಷಿ ವಿಸ್ತರಣೆ ಉಪ ಅಭಿಯಾನ ಆತ್ಮ ಯೋಜನೆಯಡಿಯಲ್ಲಿ ಜಿಲ್ಲೆಯೊಳಗಿನ ರೈತರಿಗೆ ನೈಸಗಿಕ ಕೃಷಿ ಹಾಗೂ ಸಮತೋಲತ ರಸಗೊಬ್ಬರ ಬಳಕೆ ಕುರಿತು ಕೃಷಿ ಮಾಹಿತಿ.ಕಾರ್ಯಾಗಾರವು ವೀರಕಂಭ ಗ್ರಾಮದ ಮಜೊನಿ ಕುಸುಮ ರವೀಂದ್ರ ಶೆಟ್ಟಿಯವರ ಮನೆ ವಠಾರದಲ್ಲಿ ಜರಗಿತು. ಕಾರ್ಯಾಗಾರವನ್ನು ಉದ್ಘಾಟಿಸಿ, ಅಧ್ಯಕ್ಷತೆಯನ್ನು ವಹಿಸಿದ್ದ ಕುಸುಮ ರವೀಂದ್ರ ಶೆಟ್ಟಿ ಮಾತನಾಡಿ ಕೃಷಿ ವಿಜ್ಞಾನಿಗಳು ನೀಡುವಂತ ಉಪಯುಕ್ತವಾದ ಮಾಹಿತಿಯನ್ನು ರೈತರು ಅರಿತುಕೊಂಡು ಅದರ - [ಕ್ಷಯ ರೋಗಿಗೆ ಪೌಷ್ಟಿಕ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ‌ ](https://www.suddi9.com/archives/196096) - ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ನ ಬಂಟ್ವಾಳ ವಲಯದ ವತಿಯಿಂದ ಭಾರತ ಸರಕಾರದ ಅಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿ ಗೆ ಒಂದು ತಿಂಗಳ ಪೌಷ್ಟಿಕ ಆಹಾರ ಸಾಮಾಗ್ರಿಗಳ ಕಿಟ್ ನ್ನು ಬಿ.ಮೂಡ ಗ್ರಾಮದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿತರಿಸಲಾಯಿತು. ಈ ಸಂದರ್ಭ ದಲ್ಲಿ ವಲಯದ ಅಧ್ಯಕ್ಷರಾದ ರಾಜೇಂದ್ರ ಕೆ, ವೈದ್ಯಾಧಿಕಾರಿ ಡಾ, ಅಶ್ವಿನಿ ಬಾಲಕೃಷ್ಣ, ಮಾಜಿ ಅಧ್ಯಕ್ಷ ರುಗಳಾದ ದಯಾನಂದ್ ಬಂಟ್ವಾಳ್, ಚಿತ್ರ ರಮೇಶ್, ಹರೀಶ್ ಕುಂದರ್, ಉಪಾಧ್ಯಕ್ಷರಾದ ಹರೀಶ್ ನಾಟಿ, - [ಮಳೆ ಕೊಯ್ಲು ಅಭಿಯಾನ 2026 ಪ್ರಾತ್ಯಕ್ಷಿಕೆ](https://www.suddi9.com/archives/196089) - ಬಂಟ್ವಾಳ: ಕಳ್ಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್ ನ ಕ್ಯಾಥೋಲಿಕ್ ಸಭಾ ಘಟಕದ ವತಿಯಿಂದ ಮಳೆ ಕೊಯ್ಲು ಅಭಿಯಾನ 2026 ಪ್ರಾತ್ಯಕ್ಷಿಕೆ ಕಾರ್ಯಕ್ರಮ ಕನಪಾಡಿ ನೋರ್ಬರ್ಟ್ ಲೋಬೋ ಅವರ ಮನೆ ಪರಿಸರದಲ್ಲಿ ನಡೆಯಿತು. ಅತಿಥಿಯಾಗಿ ಭಾಗವಹಿಸಿದ್ದಚರ್ಚ್ ನ ಧರ್ಮಗುರುಗಳಾದ ಆಂಟನಿ ಲೋಬೊ ಅವರು ಮಾತನಾಡಿ, ಪ್ರಸ್ತುತ ಕಾಲದಲ್ಲಿ ಮಳೆ ನೀರನ್ನು ಬೋರ್ ವೆಲ್ ಗೆ ಇಂಗಿಸುವ ಹಾಗೂ ಮಳೆ ನೀರನ್ನು ಉಪಯೋಗಿಸುವ ಬಗ್ಗೆ ಜನರಿಗೆ ಮಾಹಿತಿ ನೀಡಿದರು. ಕಳ್ಳಿಗೆ ಗ್ರಾ.ಪಂ.ನ ಪಿಡಿಒ ಚಂದ್ರಾವತಿ - [ವಾಮದಪದವಿನಲ್ಲಿ‌ 8 ದಿನಗಳ 2076ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ](https://www.suddi9.com/archives/196086) - ಬಂಟ್ವಾಳ: ಮದ್ಯ ವ್ಯಸನಿಗಳ ಮನ ಪರಿವರ್ತನೆಯ ಕಾರ್ಯ ಮದ್ಯವರ್ಜನ ಶಿಬಿರದ ಮೂಲಕ ಆಗುತ್ತಿದ್ದು,ಸಮಾಜಮುಖಿಯಾಗಿ ಸುಧಾರಣೆಯಾಗಲು ಇದು ಮೊದಲ ಹೆಜ್ಜೆ ಎಂದು ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷ ಶ್ರೀಪಾದ ಪಾಂಗಣ್ಣಾಯ ಹೇಳಿದರು.. ‌ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ವಾಮದಪದವು ಇದರ ಆಶ್ರಯದಲ್ಲಿ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 8 ದಿನಗಳ ಕಾಲ ವಾಮದಪದವು ಬಸ್ತಿಕೋಡಿಯ ಪದ್ಮಾವತಿ ಸಭಾಭವನದಲ್ಲಿ ನಡೆಯಲಿರುವ 2076ನೇ ಮದ್ಯವರ್ಜನ ಶಿಬಿರವನ್ನು ಉದ್ಘಾಟಿಸಿ - [ಭಗವದ್ಗೀತಾ ಪಾರಾಯಣದಲ್ಲಿ ಚಿನ್ನದ ಪದಕಪಡೆದ ಶ್ರಾವಣಿದೀಪ](https://www.suddi9.com/archives/196082) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ೬ನೇ ತರಗತಿಯ ವಿದ್ಯಾರ್ಥಿನಿ ಶ್ರಾವಣಿದೀಪ ಆನ್ ಲೈನ್‌ನಲ್ಲಿ ನಡೆದ ಭಗವದ್ಗೀತಾ ಪಾರಾಯಣದಲ್ಲಿ ಚಿನ್ನದ ಪದಕವನ್ನು ಪಡೆದು, ಹರಿಯಾಣದ ಕುರುಕ್ಷೇತ್ರದಲ್ಲಿ ಸಹಸ್ರ ಗೀತಾ ಕಂಠನಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿರುತ್ತಾಳೆ. ಕಳೆದ ವರ್ಷ ಉಡುಪಿಯಲ್ಲಿ ನಡೆದ ಲಕ್ಷ ಕಂಠ ಗೀತ ಗಾಯನದಲ್ಲಿ ಭಾಗವಹಿಸಿರುತ್ತಾಳೆ. ಗೀತಾ ಪರಿವಾರದ ಸಂಸ್ಥಾಪಕರಾದ ಸ್ವಾಮಿ ಶ್ರೀ ಗೋವಿಂದ ದೇವ್ ಗಿರಿ ಮಹಾರಾಜರ ಗೀತಾ ಪರಿವಾರದ ಬಳಗದಲ್ಲಿ ಸೇರಿ ಭಗವದ್ಗೀತೆಯ ಅಭ್ಯಾಸವನ್ನು ಉಮಾರಾವ್ ಅವರ ಮಾರ್ಗದರ್ಶನದಲ್ಲಿ - [ನೀರಪಾದೆ  ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದಲ್ಲಿ ದೃಢಕಲಶ,ಸಂಪ್ರೋಕ್ಷಣಾ ಪೂಜೆ,ಭಕ್ತರ ಅವಲೋಕನ ಸಭೆ,ಸಂಸದರ ಸಹಿತ ಗಣ್ಯರ ಭಾಗಿ](https://www.suddi9.com/archives/196078) - ಬಂಟ್ವಾಳ : ಇತ್ತೀಚೆಗೆ ಲೋಕಾರ್ಪಣೆಗೊಂಡ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ನೀರಪಾದೆ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದಲ್ಲಿ ದೃಢಕಲಶ ಸಂಪ್ರೋಕ್ಷಣಾ ಪೂಜೆ ಕೇಶವ ಶಾಂತಿಯವರ ನೇತೃತ್ವದಲ್ಲಿ ಶುಕ್ರವಾರ ನೆರವೇರಿಸಲಾಯಿತಲ್ಲದೆ ಬಳಿಕ ಭಕ್ತರ ಅವಲೋಕನ ಸಭೆಯನ್ನು ನಡೆಸಲಾಯಿತು.ಈ ಸಂದರ್ಭದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು. ಮಾಜಿ ಶಾಸಕರಾದ ರುಕ್ಮಯ ಪೂಜಾರಿ,ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್, ನಾರಾಯಣ ಪೂಜಾರಿ ನಿಡ್ಯೆ,ಮಂದಿರದ ಟ್ರಸ್ಟ್ ಕಾರ್ಯದರ್ಶಿ ಮೋಹನ್ ಪಿ ಯಸ್, ‌ಟ್ರಸ್ಟಿಗಳಾದ - [ಪರಿಸರದ ಸಮತೋಲನ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಅಶೋಕ್ ಕುಮಾರ್ ಪಡ್ಪು](https://www.suddi9.com/archives/196074) - ಬಂಟ್ವಾಳ : ಪರಿಸರವು ಮಾನವನ ಜೀವನದ ಅವಿಭಾಜ್ಯ ಅಂಗವಾಗಿದೆ. ಗಾಳಿ, ನೀರು, ಮಣ್ಣು, ಸಸ್ಯಗಳು ಮತ್ತು ಪ್ರಾಣಿಗಳು ಸೇರಿ ಪರಿಸರವನ್ನು ರೂಪಿಸುತ್ತವೆ. ಪರಿಸರದ ಸಮತೋಲನ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಹೇಳಿದರು. ಗುರುವಾರ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯುವವಾಹಿನಿ ಮಾಣಿ ಘಟಕ ವತಿಯಿಂದ ಮಜಿ ಶಾಲಾ ಮುಖಮಂಟಪಕ್ಕೆ ಅಳವಡಿಸಿದ ಸೀಟ್ ಮುಚ್ಚಿಗೆ ಸಮರ್ಪಣೆ ಹಾಗೂ ಶಾಲಾ ಆವರಣದಲ್ಲಿ ಹಣ್ಣಿನ ಗಿಡ - [ತಲೆಮರೆಸಿದ್ದ ಆರೋಪಿಯ ಸೆರೆ](https://www.suddi9.com/archives/196071) - ಬಂಟ್ವಾಳ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ‌ನಗರ ಪೊಲೀಸರು ಬಂಧಿಸಿದ್ದಾರೆ. ಕಾಟಿಪಳ್ಳ ಸುರತ್ಕಲ್ ನಿವಾಸಿ ಮೊಹಮ್ಮದ್ ಆಯುಬ್ ಎಂಬವರ ಪುತ್ರ ಮೊಹಮ್ಮದ್ ಫರಾಜ್ ಬಂಧಿತನಾಗಿದ್ದಾನೆ.2023 ರಲ್ಲಿ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮಾರಿಸಿಕೊಂಡಿದ್ದು,ನ್ಯಾಯಾಲಯ ಈತನ ಬಂಧನಕ್ಕೆ ವಾರೆಂಟ್ ಜಾರಿಗೊಳಿಸಿತ್ತು. ಆರೋಪಿಯು ಮಂಗಳೂರಿನಲ್ಲಿ ರುವುದನ್ನು ಪತ್ತೆಹಚ್ಚಿದ ಬಂಟ್ವಾಳ ನಗರ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈತನ ಮೇಲೆ - [ಡ್ರಗ್ಸ್ ಮುಕ್ತ ಬಂಟ್ವಾಳಕ್ಕೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ: ಯಶ್ ಕುಮಾರ್ ಶರ್ಮಾ ಐ.ಪಿ.ಎಸ್, ಕರೆ ](https://www.suddi9.com/archives/196066) - ಬಂಟ್ವಾಳ: ವಿದ್ಯಾರ್ಥಿಗಳು ಮಾದಕ ವಸ್ತುಗಳ ಕುರಿತಂತೆ ಸದಾ ಜಾಗೃತಿಯಲ್ಲಿದ್ದು, ಬಂಟ್ವಾಳವನ್ನು ಡ್ರಗ್ಸ್ ಮುಕ್ತಗೊಳಿಸುವಲ್ಲಿ ಯುವ ಸಮುದಾಯವು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಬಂಟ್ವಾಳ ಉಪ ವಿಭಾಗದ ಸಹಾಯಕ‌ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ ಐ.ಪಿ.ಎಸ್, ರವರು ಕರೆ ನೀಡಿದ್ದಾರೆ. ಗುರುವಾರ ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ಸಭಾ ಭವನದಲ್ಲಿ ದ.ಕ. ಜಿಲ್ಲಾ‌ ಪೊಲೀಸ್ ಬಂಟ್ವಾಳ ಉಪ ವಿಭಾಗ,ಬಂಟ್ವಾಳ ನಗರ ಪೊಲೀಸ್ ಠಾಣೆ, ಶಿಕ್ಷಣ ಇಲಾಖೆ, ಬಂಟ್ವಾಳ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳು ಹಾಗೂ ಲಯನ್ಸ್,ರೋಟರಿ ಮತ್ತು ವಿವಿಧ ಸಂಘ - [ಬಂಟ್ವಾಳ ಬಿಜೆಪಿ ಎಸ್. ಸಿ ಮೋರ್ಚಾ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ](https://www.suddi9.com/archives/196063) - ಬಂಟ್ವಾಳ : ಬಿಜೆಪಿ ಬಂಟ್ವಾಳ ಮಂಡಲ ಎಸ್.ಸಿ ಮೋರ್ಚಾದ ವತಿಯಿಂದ ಮಾಣಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಅನಂತಾಡಿ ಶಕ್ತಿ‌ ಕೇಂದ್ರದ ಶ್ರೀ ದೇವಿ ಮಂದಿರ ದೇವಿ ನಗರ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಶಾಸಕ ಶ್ರೀ ರಾಜೇಶ್ ನಾಯ್ಕ್ ಮಾತನಾಡಿ, ಬಂಟ್ವಾಳ ಮಂಡಲ ಎಸ್.ಸಿ ಮೋರ್ಚಾದ ವತಿಯಿಂದ "ಸೇವಾ ಈ ಪಾಕ್ಷಿಕ" ಎಂಬ ಹೆಸರಿನಲ್ಲಿ ಸ್ವಚ್ಛತಾ ಕಾರ್ಯಕ್ರಮದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿರುವುದು ಶ್ಲಾಘನೀಯವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಮಂಡಳದ ಅಧ್ಯಕ್ಷರಾದ ಚೆನ್ನಪ್ಪ - [ವಿದ್ಯಾರ್ಥಿಗಳಿಂದ ಸ್ವಚ್ಚತೆಕೆನರಾ ಇಂಜಿನಿಯರಿಂಗ್ ಕಾಲೇಜ್ ನವಿದ್ಯಾರ್ಥಿಗಳಿಂದ ಸ್ವಚ್ಚತೆ](https://www.suddi9.com/archives/196060) - ಬಂಟ್ವಾಳ: ಬೆಂಜನಪದವುಕೆನರಾ ಇಂಜಿನಿಯರಿಂಗ್ ಕಾಲೇಜ್ ನ ಪ್ರಥಮ ವರ್ಷ ದ ಎಲೋಕ್ರಾನಿಕ್ ವಿದ್ಯಾರ್ಥಿಗಳಿಂದ ಬಂಟ್ವಾಳ ತಾಲೂಕಿನ ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು ಈ ಸಂದರ್ಭ ನಾವೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೊಬರ್ಟ್ ಫೆರ್ನಾಡಿಸ್, ವಿದ್ಯಾರ್ಥಿಗಳಾದ ನಿಶಾಂತ್,ರಾಕೇಶ್, ಲಾವಣ್ಯ, ಮೋಕ್ಷ, ಧನುಷ್, ರಮೇಶ್, ಶರಣ್, ಅಕ್ಷಯ್, ನಾಗಶ್ರೀ ಮೊದಲಾದವರು ಭಾಗವಹಿಸಿದರು - [ಪೂರ್ವ ಪ್ರಾಥಮಿಕ ಹಂತವು ಶಿಕ್ಷಣದ ಮೊದಲ ಮೆಟ್ಟಿಲು: ಜ್ಯೋತಿ](https://www.suddi9.com/archives/196057) - ಬಂಟ್ವಾಳ : ಪೂರ್ವ ಪ್ರಾಥಮಿಕ ಹಂತವು ಶಿಕ್ಷಣದ ಮೊದಲ ಮೆಟ್ಟಿಲು, ಈ ಹಂತದಲ್ಲಿ ಪಡೆದ ಶಿಕ್ಷಣವು ಭವಿಷ್ಯದ ತಳಹದಿಯಾಗಿರುತ್ತದೆ ಎಂದು ಕಲ್ಲಡ್ಕ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ ಹೇಳಿದರು.. ಅವರು ವೀರಕಂಭಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪೂರ್ವ ಪ್ರಾಥಮಿಕ( ಎಲ್ ಕೆ ಜಿ ಮತ್ತು ಯು ಕೆ ಜಿ ) ಮಕ್ಕಳಿಗೆ ಸರಕಾರದಿಂದ ದೊರೆತ ಪಠ್ಯ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಶಾಲಾಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸ, ಹಿರಿಯ ಶಿಕ್ಷಕಿ ಸಂಗೀತ ಶರ್ಮ - [ಎಸ್.ಐ.ಆರ್ ಕುರಿತಂತೆ ಆತಂಕ, ಗೊಂದಲ ಬೇಡ: ಉಪ ತಹಶೀಲ್ದಾರ್ ನವೀನ್ ಕುಮಾರ್](https://www.suddi9.com/archives/196054) - ಬಂಟ್ವಾಳ :ರಾಜ್ಯದಲ್ಲಿ ಆರಂಭವಾಗಲಿರುವ ಎಸ್.ಐ.ಆರ್ ಕುರಿತಾಗಿ ಜನರು ಯಾವುದೇ ಆತಂಕ, ಗೊಂದಲಗಳು ಬೇಡ ಎಂದು ಬಂಟ್ವಾಳ ಉಪ ತಹಶೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಹೇಳಿದ್ದಾರೆಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಇದರ ಜಂಟಿ ಆಶ್ರಯದಲ್ಲಿ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಎಸ್.ಐ.ಆರ್ ಬಗ್ಗೆ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಎಸ್.ಐ.ಆರ್ ಪ್ರಕ್ರಿಯೆಗೆ ಒಂದು ತಿಂಗಳ ಕಾಲಾವಕಾಶವಿದ್ದು, ಆಯಾಯ ಬೂತ್ ಮಟ್ಟದ ಅಧಿಕಾರಿ (ಬಿ.ಎಲ್.ಒ) - [ಹಿಂದುತ್ವ ಜಗತ್ತಿಗೆ ಬೆಳಕು ನೀಡಿದ ಸಂಸ್ಕೃತಿ](https://www.suddi9.com/archives/196048) - ಮಂಗಳೂರು: ಜಗತ್ತಿಗೆ ಭಾರತದಿಂದಲೇ ಸಂಸ್ಕೃತಿಯ ವಿಕಾಸವಾಯಿತು. ನಾಗರಿಕತೆ, ಸಂಸ್ಕೃತಿ, ಸಭ್ಯತೆ ಪ್ರಾರಂಭವಾದದ್ದು ಭಾರತದಲ್ಲಿ. ಭಾರತದ ನಾಗರಿಕತೆ ಅತ್ಯಂತ ಪುರಾತನವಾಗಿದ್ದು, ಇದೇ ಹಿಂದು ಸಂಸ್ಕೃತಿ. ಹಿಂದುತ್ವ ಭಾರತದ ಆತ್ಮ. ಹಿಂದುತ್ವವೇ ಈ ನೆಲದ ರಾಷ್ಟ್ರೀಯತೆ. ಹಿಂದುತ್ವ ಎಲ್ಲರನ್ನೂ ಒಳಗೊಳ್ಳುವ ಸಂಸ್ಕೃತಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್ ಯಾದವ ಕೃಷ್ಣ ಹೇಳಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷ ಅಂಗವಾಗಿ ಬಂಟ್ವಾಳ ಬಂಟರ ಭವನ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಮುಖ ನಾಗರಿಕರ - [ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ಮನವಿ ಸಲ್ಲಿಕೆ,](https://www.suddi9.com/archives/196045) - ಮೆಸ್ಕಾಂ ಖಾಸಗೀಕರಣ ಅರ್ಜಿ ರದ್ಧತಿಗೆ ಮೆಸ್ಕಾಂ ಎಂಪ್ಲಾಯಿಸ್ ಒಕ್ಕೂಟ ಮನವಿ ಗುರುಪುರ : ಮೆಸ್ಕಾಂ ವ್ಯಾಪ್ತಿಯಲ್ಲಿ ಸಮಾನಾಂತರ ವಿದ್ಯುತ್ ಪೂರೈಕೆ ಪರವಾನಿಗೆ ಪಡೆಯಲು ಖಾಸಗಿಯಾಗಿ ಟಾಟಾ ಪವರ್ ಕಾರ್ಪೊರೇಶನ್ ಸಲ್ಲಿಸಿರುವ ಅರ್ಜಿ ರದ್ದುಪಡಿಸುವಂತೆ ಕೋರಿ ಫೆಡರೇಶನ್ ಆಫ್ ಕರ್ನಾಟಕ ಎಲೆಕ್ಟಿçಸಿಟಿ ಬೋರ್ಡ್ ಎಂಪ್ಲಾಯಿಸ್ ಯೂನಿಯನ್ ಮತ್ತು ಅಸೋಸಿಯೇಶನ್ ಪದಾಧಿಕಾರಿಗಳು ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ಮನವಿ ನೀಡಿದರು. ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿಯಾಗಿ ಕಾರ್ಯ ನಿರ್ವಹಿಸಬಹುದಾದ ಟಾಟಾ ಪವರ್ ಸಂಸ್ಥೆಯ ಬಗ್ಗೆ ಶಾಸಕರಿಗೆ - [ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ "ನಶಾ ಮುಕ್ತ ಭಾರತ" ಜನಜಾಗೃತಿ ಅಭಿಯಾನ* *ನಶಾ ಮುಕ್ತ ಯುವಜನತೆ ದೇಶದ ಶಕ್ತಿ: ಮಂಜುನಾಥ ಕರೆ ](https://www.suddi9.com/archives/196042) - ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಮಾದಕ ವಸ್ತುಗಳ ದುರುಪಯೋಗ, ಅಕ್ರಮ ಸಾಗಣೆ ಹಾಗೂ ಅದರ ದುಷ್ಪರಿಣಾಮಗಳ ಕುರಿತು "ನಶಾ ಮುಕ್ತ ಭಾರತ" ಜನಜಾಗೃತಿ ಅಭಿಯಾನವು ತುಂಬೆ ಪದವಿ ಪೂರ್ವ ಕಾಲೇಜಿನ ಶಬನಾ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಮಾದಕ ವಸ್ತುಗಳ ವ್ಯಸನವು ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಮತ್ತು ಸಮಾಜದ ಮೇಲೆ ಬೀರುವ ಗಂಭೀರ ಪರಿಣಾಮಗಳ ಕುರಿತು ಅರಿವು - [ರೋಸಾ ಮಿಸ್ತಿಕಾ ಪೌಢಶಾಲೆ ಕಿನ್ನಿಕಂಬಳ : ಮಂತ್ರಿಮಂಡಲ ರಚನೆ](https://www.suddi9.com/archives/196036) - ಕೈಕಂಬ: ಕಿನ್ನಿಕಂಬಳ ರೋಸಾ ಮಿಸ್ತಿಕಾ ಪ್ರೌಢಶಾಲೆಯ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ರಚನೆ ಮತ್ತು ಪ್ರತಿಜ್ಞಾ ಸ್ವೀಕಾರ ಶಾಲಾ ಸಭಾಂಗಣದಲ್ಲಿ ಜರಗಿತು.ಶಾಲಾ ನಾಯಕನಾಗಿ ಹರಿಕೃಷ್ಣ, ಶಾಲಾ ಉಪ ನಾಯಕಿಯಾಗಿ ವರ್ಷ, ವಿಪಕ್ಷ ನಾಯಕಿಯಾಗಿ ಭವಿಷ್ಯ, ಸಭಾಪತಿಯಾಗಿ ದೀಕ್ಷಿತ್, ಕಾರ್ಯದರ್ಶಿಯಾಗಿ ಫಾತಿಮಾ ರಿಝ ಆಯ್ಕೆಯಾದರು. ಮುಖ್ಯ ಅತಿಥಿಗಳಾಗಿ ಶಾಲಾ ಸಂಚಾಲಕಿ ಭಗಿನಿ ರೋಜ್ ಲಿಟಾ, ಗುರುಪುರ ಪಂಚಾಯತಿನ ಪಿ.ಡಿ.ಓ ಶ್ರೀಮತಿ ಪಂಕಜ ಶೆಟ್ಟಿ,ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಲಯನ್ ಜೆಫ್ರಿ ಯಾನ್ ತಾವ್ರೊ, - [ ಶ್ರೀರಾಮನ ಕುರಿತು ಅವಹೇಳನಕಾರಿ ಹೇಳಿಕೆ: ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಬಂಟ್ವಾಳ ತಹಶೀಲ್ದಾರರ ಮೂಲಕ ಸರಕಾರಕ್ಜೆ ಮನವಿ‌](https://www.suddi9.com/archives/196033) - ಬಂಟ್ವಾಳ: ಹಿಂದೂ ಧರ್ಮ, ಶ್ರೀರಾಮ ಹಾಗೂ ಹಿಂದೂ ದೇವತೆಗಳ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಪ್ರೊ. ಕೆ. ಎಸ್. ಭಗವಾನ್ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ಜಂಟಿಯಾಗಿ ಬಂಟ್ವಾಳ ತಹಶೀಲ್ದಾರರ ಮಂಜುನಾಥ್ ಅವರ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಪ್ರೊ. ಕೆ. ಎಸ್. ಭಗವಾನ್ - [ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳ ಪ್ರವೇಶೋತ್ಸವ](https://www.suddi9.com/archives/196027) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ೨೦೨೬-೨೭ ನೇ ಸಾಲಿನ ನೂತನವಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ವೇದವ್ಯಾಸ ಧ್ಯಾನಮಂದಿರದಲ್ಲಿ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು , ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಹಿತ ಕಣ್ಣ ಮುಂದಿರಿಸಿ ಕೊಂಡು ಈ ಸಂಸ್ಥೆ ಆರಂಭವಾಗಿದೆ. ನಮ್ಮ ದೇಶದ ಧರ್ಮ, ಸಂಸ್ಕೃತಿ, ಜೀವನ ಮೌಲ್ಯಗಳ ಶಿಕ್ಷಣ ಇಂದಿನ ಪೀಳಿಗೆಗೆ ಕೊಡಬೇಕು, ಇತಿಹಾಸ, ಮಹಾಪುರುಷರ ಬಗ್ಗೆ - [ಕಲ್ಲಡ್ಕ ಶ್ರೀರಾಮ ಕಾಲೇಜಿನ ‌ರ್ಯಾಂಕ್ ವಿದ್ಯಾರ್ಥಿಗೆ ಗೌರವ ಅಭಿನಂದನೆ](https://www.suddi9.com/archives/196024) - ಬಂಟ್ವಾಳ: ಪ್ರಸಕ್ತ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 600 ರಲ್ಲಿ 594 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 7 ನೇ ರ‌್ಯಾಂಕ್ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ, ಬಂಟ್ವಾಳ ತಾಲೂಕು ಕೊಯಿಲ ಗ್ರಾಮದ ಉಮೇಶ್ ಪೂಜಾರಿ ಹಾಗೂ ಪುಷ್ಪಾವತಿ ದಂಪತಿ ಪುತ್ರ ಪ್ರಿತೇಶ್ ಅವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳ್ಳಿಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ‌ ಅಭಿನಂದಿಸಲಾಯಿತು.‌ - [ಬಂಟ್ವಾಳ ಪತ್ರರ್ತರ ಸಂಘದಿಂದ ದಿ.ಪ್ರೋ.ಬಾಲಕೃಷ್ಣ ಗಟ್ಡಿ ಅವರಿಗೆ ನುಡಿನಮನ](https://www.suddi9.com/archives/195815) - ಬಂಟ್ವಾಳ: ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರು,ಹಿರಿಯ ಪತ್ರಕರ್ತರಾದ ದಿ.ಪ್ರೋ.ಬಾಲಕೃಷ್ಣ ಗಟ್ಟಿ ಅವರಿಗೆ ನುಡಿನಮನ ಕಾರ್ಯಕ್ರಮ ಬಂಟ್ವಾಳ‌ತಾಲೂಕುಬಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಸಂಘದ ಅಧ್ತಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅವರು ಅಧ್ಯಕ್ಷತೆ ವಹಿಸಿದ್ದರು.ಹಿರಿಯ ಪತ್ರಕರ್ತರಾದ ಗಣೇಶ್ ಪ್ರಸಾದ್ ಪಾಂಡೇಲು,ವೆಂಕಟೇಶ್ ಬಂಟ್ವಾಳ,ಹರೀಶ್ ಮಾಂಬಾಡಿ ಅವರು ದಿವಂಗತ ಪ್ರೋ.ಬಾಲಕೃಷ್ಣ ಗಟ್ಟಿ ಅವರು ಪತ್ರಕರ್ತರಾಗಿ‌,ಸಾಹಿತಿಯಾಗಿ,ಉಪನ್ಯಾಸಕ ರಾಗಿ,ವಿವಿಧ ಶಿಕ್ಷಣ ಸಂಸ್ಥೆಯಲ್ಲಿ ಆಡಳಿತಾಧಿಕಾರಿಯಾಗಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರಲ್ಲದೆ ಗುಣಗಾನ ಮಾಡಿದರು.ಬಳಿಕ ಮೌನಪ್ರಾರ್ಥನೆಯ ಮೂಲಕ ಶೃದ್ದಾಂಜಲಿ ಅರ್ಪಿಸಲಾಯಿತು. - [ಫರಂಗಿಪೇಟೆ  ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ   ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ](https://www.suddi9.com/archives/196009) - ಬಂಟ್ವಾಳ: ಫರಂಗಿಪೇಟೆ ಶ್ರೀರಾಮ ವಿದ್ಯಾ ಸಂಸ್ಥೆ ಯಲ್ಲಿ ೨೦೨೬ -೨೦೨೭ ಸಾಲಿನ ಯಕ್ಷ ಶಿಕ್ಷಣ ತರಗತಿಗೆ ಚಾಲನೆ ನೀಡಲಾಯಿತು.ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಎ.ಕೆ. ಜಯರಾಮ ಶೇಕ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕರಾದ ಎ.ಗೋವಿಂದ ಶೆಣೈ , ಯಕ್ಷ ದ್ರುವ ಪಟ್ಲ ಫೌಂಡೇಷನ್ ನ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ದಿವಾಕರ ಶೆಟ್ಟಿ ಪರಾರಿ ಗುತ್ತು , ಯಕ್ಷಗಾನ ಗುರುಗಳಾದ ರಕ್ಷಿತ್ ಶೆಟ್ಟಿ ಪಡ್ರೆ , ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ದಿನೇಶ್ - [ಹಳ್ಳಿಯಲ್ಲಿ ಉದ್ಯೋಗ ಸೃಷ್ಟಿಸೋಣ ಬನ್ನಿ, ಬ್ಯಾಕ್ ಟು ಊರು  ಮಾಹಿತಿ ಕಾರ್ಯಾಗಾರ](https://www.suddi9.com/archives/196006) - ಬಂಟ್ವಾಳ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಘುಮಂತು ಕಾರ್ಯ ಮಂಗಳೂರು ವಿಭಾಗದ ಆಶ್ರಯದಲ್ಲಿ ವಾಮದಪದವು ಶ್ರೇಯಾ ಎಂಟರ್ಪ್ರೈಸಸ್ ಮತ್ತು ಪ್ರಾಪರ್ಟೀಸ್ ವತಿಯಿಂದ ಹಳ್ಳಿಯಲ್ಲಿ ಉದ್ಯೋಗ ಸೃಷ್ಟಿಸೋಣ ಬನ್ನಿ, ಬ್ಯಾಕ್ ಟು ಊರು ಕಾರ್ಯಕ್ರಮವು ವಾಮದಪವು ಸಮೀಪದ ಪಾಂಗಲ್ಪಾಡಿ ಶ್ರೀ ದುರ್ಗಾ ಯಾತ್ರಿ ನಿವಾಸ ಸಭಾಂಗಣದಲ್ಲಿ ಜರಗಿತು. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪಟ್ಟಣದ ಉದ್ಯೋಗಕ್ಕಿಂತಲೂ ಹಳ್ಳಿಯಲ್ಲಿ ಕಡಿಮೆ ಬಂಡವಾಳದೊಂದಿಗೆ ಹೆಚ್ಚು ಆದಾಯ ಗಳಿಸುವ ಸ್ವೋದ್ಯೋಗ ಅವಕಾಶಗಳಿವೆ.ಯುವಕರು ಇಂತಹ ಅವಕಾಶಗಳನ್ನು ಬಳಸಿಕೊಂಡಾಗ - [ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆಗತ-ಸ್ವಾಗತ ಕಾರ್ಯಕ್ರಮ](https://www.suddi9.com/archives/196003) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ 2026-27ನೇ ಸಾಲಿನ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆಗತ-ಸ್ವಾಗತ ಕಾರ್ಯಕ್ರಮವು ಮಧುಕರ ಸಭಾಂಗಣದಲ್ಲಿ ನಡೆಯಿತು.ಆರಂಭದಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ ಬೆಳಗುವುದರ ಮೂಲಕ ಸ್ವಾಗತಿಸಲಾಯಿತು. ಅತಿಥಿ ಅಭ್ಯಾಗತರು ದೀಪ ಪ್ರಜ್ವಲನೆ ಮತ್ತು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು. ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣದ ಜೊತೆ ಸಂಸ್ಕಾರ ಅಗತ್ಯ, ಜ್ಞಾನದ - [ ಶೌರ್ಯ ತಂಡದ  ಸೇವಾ ಮನೋಭಾದ  ಕಾರ್ಯ ದೇಶಸೇವೆಗೆ ಸಮಾನವಾದದು; ಕಮಾಂಡರ್ ಶಾಂತಿಲಾಲ್ ಜಟಿಯ ](https://www.suddi9.com/archives/195999) - ಬಂಟ್ವಾಳ : ಶೌರ್ಯ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಯ ತಂಡದ ಕೆಲಸವು ಸೇವಾ ಮನೋಭಾವದಿಂದ ಕೂಡಿದ್ದು, ಇವರ ಈ ಸೇವೆಯು ದೇಶಸೇವೆಗೆ ಸಮಾನವಾದದು, ಸೈನಿಕನು ಗಡಿಯನ್ನು ರಕ್ಷಿಸಿದರೆ ಸೇವಾ ಮನೋಭಾವವನ್ನು ಹೊಂದಿರುವ ಶೌರ್ಯ ತಂಡದ ಸದಸ್ಯರು ತಮ್ಮ ತಮ್ಮ ಗ್ರಾಮ ವ್ಯಾಪ್ತಿಯಲ್ಲಿ ತಮ್ಮಸೇವೆಯ ಮೂಲಕ ಸಮಾಜವನ್ನು ಸರಿಪಡಿಸುತ್ತಿದ್ದೀರಿ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಕಮಾಂಡರ್ ಶಾಂತಿಲಾಲ್ ಜಟಿಯ ಹೇಳಿದರು ಮಂಗಳವಾರ ವಿಟ್ಲ ಅಕ್ಷಯ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ - [ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ](https://www.suddi9.com/archives/195995) - ಬಂಟ್ವಾಳ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್. ಬಂಟ್ವಾಳ ತಾಲೂಕು ಸರಪಾಡಿ ವಲಯ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಟ್ಟಿಕಲ ಇದರ ಸಂಯುಕ್ತಾಶ್ರಯದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮವು ಶಾಲಾ ವಠಾರದಲ್ಲಿ ನಡೆಯಿತು. ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಪುರುಷೋತ್ತಮ್‌ ಅವರು ಕಾರ್ಯಕ್ರಮ ಉದ್ಘಾಟಿಸಿ ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕಿನ ಕೃಷಿ ಅಧಿಕಾರಿ ಭಾಸ್ಕರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ - [ಅರ್ಭಿ–ದೆಂಬುಡೆ ಕಾಂಕ್ರೀಟೀಕರಣ ರಸ್ತೆಯ ಉದ್ಘಾಟನೆ](https://www.suddi9.com/archives/195992) - ಬಂಟ್ವಾಳ : ಬಹುಕಾಲದ ಬೇಡಿಕೆಯಾಗಿದ್ದ ತಾಲೂಕಿನ ಅರಳ ಗ್ರಾಮದ ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಮಂಜೂರಾದ ವಿಶೇಷ ಅನುದಾನ 20 ರೂ.ಲಕ್ಷಗಳ ವೆಚ್ಚದಲ್ಲಿ ಕಾಂಕ್ರೀಟಿಕರಣಗೊಂಡ ರಸ್ತೆಯ ಉದ್ಘಾಟನೆಯನ್ನು ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ನೆರವೇರಿಸಿದರು ಬಳಿಕ ಮಾತನಾಡಿದ ಅವರು,ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣದಿಂದ ಸ್ಥಳೀಯ ನಿವಾಸಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದ್ದು, ಗ್ರಾಮೀಣ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಇದು ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದರು.ಈ ಸಂದರ್ಭದಲ್ಲಿಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ - [ಕಲ್ಲಡ್ಕ ಶ್ರೀರಾಮ ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ](https://www.suddi9.com/archives/195989) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು ವಿಟ್ಲ ಶಾಖೆಯ ಪತಂಜಲಿ ಯೋಗ ಶಿಕ್ಷಣದ ಸಹಪ್ರಮುಖರಾದ ಗೀತಾ ಮಾತನಾಡಿ, ದೇಹಕ್ಕೆ ರೋಗನಿರೋಧಕ ಶಕ್ತಿ, ಬಲ ಹಾಗೂ ಮನಸ್ಸಿಗೆ ಏಕಾಗ್ರತೆ, ಧೈರ್ಯವನ್ನು ಒದಗಿಸುವಲ್ಲಿ ಯೋಗವು ತುಂಬಾ ಸಹಕಾರಿಯಾಗಿದೆ ಎಂದರು. ಯೋಗದ ವಿಧಗಳು ಹಾಗೂ ಯೋಗದಿಂದ ದೇಹಕ್ಕೆ ಆಗುವ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ಕಾರ್ಯಕ್ರಮದ ಮೊದಲು ಅತಿಥಿಗಳು ದೀಪ ಪ್ರಜ್ವಲಿಸಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿದರು.ನಂತರ ೭ನೇ ತರಗತಿ - [ವಾಮಂಜೂರು ಜಂಕ್ಷನ್ ಬಳಿ ಎನ್‌ಎಚ್ ತೋಡಿನಲ್ಲಿ ಗಲೀಜು ನೀರು !ಸ್ಥಳೀಯರಿಗೆ ತಕ್ಷಣ ನೋಟೀಸು ಜಾರಿ ಭರವಸೆ ನೀಡಿದ ಡಾ. ಭರತ್ ಶೆಟ್ಟಿ](https://www.suddi9.com/archives/195985) - ಕೈಕಂಬ: ಚತುಷ್ಪಥವಾಗಿ ವಿಸ್ತರಣೆಗೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿ ೧೬೯ರ ವಾಮಂಜೂರು ಜಂಕ್ಷನ್‌ಗೆ ಅನತಿ ದೂರದಲ್ಲಿ ಮಳೆ ನೀರು ಹರಿಯುವ ತೋಡಿಗೆ ಅಪಾರ್ಟ್ಮೆಂಟ್, ಅಂಗಡಿ-ಮುಂಗಟ್ಟು, ಮನೆಗಳ ಕೊಳಚೆ ನೀರು ಹರಿಯ ಬಿಡುತ್ತಿರುವವರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ಮೂಲಕ ತಕ್ಷಣ ನೊಟೀಸು ಜಾರಿಗೊಳಿಸಿ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಸ್ಥಳ ಪರಿಶೀಲನೆ ನಡೆಸಿದ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸ್ಥಳಿಯರಿಗೆ ಭರವಸೆ ನೀಡಿದರು. ರಾಜಕಾಲುವೆಗೆ ಗಲೀಜು ನೀರು : ಮಳೆ ನೀರು ಹರಿಯುವ ತೋಡಿಗೆ - [ಬಡಕಬೈಲ್‌ ಜಯಂತ ಪೂಜಾರಿ ನಿಧನ](https://www.suddi9.com/archives/195977) - ಪೊಳಲಿ :ಕರಿಯಂಗಳ ಗ್ರಾಮದ ಬಡಕಬೈಲು ಮೀಯಾಳ ನಿವಾಸಿ ಜಯಂತ (49 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜೂ.22ರಂದು ಸೋಮವಾರ ನಗರದ ಆಸ್ಪತ್ರೆಯಲ್ಲಿ ನಿಧನಹೊಂದಿದರು. ಸುಮಾರು ವರ್ಷಗಳಿಂದ ಬೀಡಿ ಉಧ್ಯಮವನ್ನು ನಡೆಸಿಕೊಂಡು ಬಂದಿರುವ ಅವರು ಇತ್ತಿಚೇಗೆ ಅನಾರೋಗ್ಯದಿಂದ ಇದ್ದರು ಮೃತರು ತಾಯಿ ಹಾಗೂ ಪತ್ನಿ ಇಬ್ಬರು ಮಕ್ಕಳನ್ನು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. - [2026-27 ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ](https://www.suddi9.com/archives/195974) - ಬಂಟ್ವಾಳ: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿದ ರಾಜ್ಯ ಸರಕಾರದ ಸಹಭಾಗಿತ್ವದ ಮಹತ್ವಾಕಾಂಕ್ಷೆ ಯೋಜನೆಯಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು 2026-27 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಸಂಬಂದಿಸಿದಂತೆ ತೋಟಗಾರಿಕೆ ಇಲಾಖೆ ಜಾರಿಗೊಳಿಸಿದ್ದು,ರೈತರು ಇದರ ಸದುಪಯೋಗ ಪಡೆಯುವಂತೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಪ್ರಭಾಕರ ಪ್ರಭು - [ಚಿಕ್ಕ ಮೇಳಗಳ ಒಕ್ಕೂಟ" ವತಿಯಿಂದ ನವೀಕರಿಸಲಾದ ತಂಡಗಳಿಗೆ ಪರವಾನಿಗೆ ಪತ್ರ ಹಾಗೂ ಸಾಂತ್ವನ ನಿಧಿ ವಿತರಣೆ](https://www.suddi9.com/archives/195971) - ಬಂಟ್ತಾಳ: ತೆಂಕುತಿಟ್ಟು ಚಿಕ್ಕ ಮೇಳಗಳ ಒಕ್ಕೂಟ" ಇದರ ವತಿಯಿಂದ 2026ರ ನವೀಕರಿಸಲಾದ ತಂಡಗಳಿಗೆ ಪರವಾನಿಗೆ ಪತ್ರ ಹಾಗೂ ಸಾಂತ್ವನ ನಿಧಿ ವಿತರಿಸಲಾಯಿತು. ಸೋಮವಾರ ಬಿ.ಸಿ.ರೋಡಿನಲ್ಲಿ ಒಕ್ಕೂಟದ ಅಧ್ಯಕ್ಷರಾದ ಸರಪಾಡಿ ಅಶೋಕ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ತಂಡದ 45 ಮಂದಿ ಸಂಚಾಲಕರುಗಳು 2026ರ ನವೀಕರಿಸಲಾದ ತಂಡಗಳಿಗೆ ಪರವಾನಿಗೆ ಪತ್ರ ವಿತರಿಸಲಾಯಿತು. ಅದೇರೀತಿ ಕಳೆದ ವರ್ಷ ಚಿಕ್ಕ ಮೇಳದ ತಿರುಗಾಟದಲ್ಲಿ ವಾಹನ ಅಪಘಾತದಲ್ಲಿ ನಿಧನರಾದ ಸತೀಶ ಆಚಾರ್ಯ ವೇಣೂರು ಅವರ ತಾಯಿ ವಿನೋದ ಅವರಿಗೆ ಸಾಂತ್ವನ - [ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ಬಿಗೆ 'ಡೈಮಂಡ್ ಪ್ಲಸ್ ಪ್ರಶಸ್ತಿ'](https://www.suddi9.com/archives/195968) - ಬಂಟ್ವಾಳ:ಇಲ್ಲಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ನಡೆಸಿದ ರೋಟರಿ ಇಮೇಜ್ ವೃದ್ಧಿ ಜೊತೆಗೆ ಸಾಮಾಜಿಕ ಸೇವಾ ಚಟುವಟಿಕೆ ಮತ್ತು ರೋಟರಿ ಸಂಸ್ಥೆಗೆ ನೀಡಿದ ಟಿ ಆರ್ ಎಫ್- ಪೋಲಿಯೋ ಫಂಡ್ ಮತ್ತಿತರ ಕೊಡುಗೆ ಹಿನ್ನೆಲೆಯಲ್ಲಿ ರೋಟರಿ ಅಂತರ್ ರಾಷ್ಟ್ರೀಯ ಜಿಲ್ಲೆ 3181 ಮಟ್ಟದಲ್ಲಿ 'ಡೈಮಂಡ್ ಪ್ಲಸ್' ಪ್ರಶಸ್ತಿ ಗಳಿಸಿದೆ ಮೈಸೂರಿನಲ್ಲಿ ಶನಿವಾರ ಮತ್ತು ಭಾನುವಾರ ನಡೆದ ಎರಡು ದಿನಗಳ 'ಅನುಬಂಧ ಪ್ರಶಸ್ತಿ ಪ್ರದಾನ' ಕಾರ್ಯಕ್ರಮದಲ್ಲಿ ರೋಟರಿ ಅಂತರ್ ರಾಷ್ಟ್ರೀಯ ಜಿಲ್ಲೆ 3181 ಮಟ್ಟದಲ್ಲಿ - [ಪರಿಶುದ್ಧವಾದ ಮಾತುಗಳಿಂದ ನಾಯಕತ್ವ ಬೆಳೆಯಲು ಸಾಧ್ಯ :ಪ್ರಭಾಕರ ಪ್ರಭು](https://www.suddi9.com/archives/195965) - ಬಂಟ್ವಾಳ: ಪ್ರತಿಯೊಬ್ಬ ವ್ಯಕ್ತಿ ತನಗೆ ಸಿಕ್ಕಿದ ಅವಕಾಶವನ್ನು ಜವಾಬ್ದಾರಿ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿಕೊಂಡು, ಪರಿಶುದ್ಧವಾದ ಮಾತುಗಳಿಂದ ಸಮಾಜದೊಂದಿಗೆ ಬೆರೆತಾಗ ನಾಯಕತ್ವದ ಗುಣಗಳನ್ನು ಬೆಳೆಸಲು ಸಾಧ್ಯ ಎಂದು ಸಿದ್ದಕಟ್ಟೆ ಪ್ರಾ. ಕೃ. ಪ. ಸ. ಸಂಘದ ಅಧ್ಯಕ್ಷ, ಸಿದ್ದಕಟ್ಟೆ ಸರಕಾರಿ ಪ.ಪೂ‌. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಭಾಕರ ಪ್ರಭು ಹೇಳಿದರು. ಅವರು ಸಿದ್ದಕಟ್ಟೆಸರಕಾರಿ ಪದವಿ ಪೂರ್ವ ಕಾಲೇಜಿನ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವೇಣೂರು ಕುಂಭಶ್ರೀ ಪದವಿ ಪೂರ್ವ ಕಾಲೇಜಿನ - [ಬಂಟ್ವಾಳ: ಬಿಜೆಪಿಯಿಂದ ಯೋಗ ದಿನಾಚರಣೆ‌](https://www.suddi9.com/archives/195961) - ಬಂಟ್ವಾಳ: ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನವನ್ಬು ಬಿ.ಸಿ.ರೋಡಿನ ರಂಗೋಲಿಯ ರಾಜಾಂಗಣ ಸಭಾಭವನದಲ್ಲಿ ನಡೆಸಲಾಯಿತು. ಬಿಜೆಪಿಯ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ .ಚೆನ್ನಪ್ಪ ಕೋಟ್ಯಾನ್ ಅವರು ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು,ರಾಜ್ಯ ನಾಯಕಿ ಸುಲೋಚನಾ ಜಿ.ಕೆ ಭಟ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ, ಶಿವಪ್ರಸಾದ್ ಶೆಟ್ಟಿ,ಪಕ್ಷದ ಜಿಲ್ಲಾ ಪ್ರಮುಖರಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ ಮಂಡಲದ ಪ್ರದಾಧಿಕಾರಿಗಳಾದ ರೇಷ್ಮಾ ಶಂಕರಿ ಬಲಿಪಗುಳಿ, - [ಫಾದರ್ ಮುಲ್ಲರ್ ಸಂಸ್ಥೆಯ ಪ್ರತಿಷ್ಠಿತ `ಡಾ|ಸಂಜೀವ್ ರೈ ಅತ್ಯುತ್ತಮ ಸಂಶೋಧಕ' ಪ್ರಶಸ್ತಿ ಮುಡಿಗೇರಿಸಿಕೊಂಡ ರೆನೋಯ್ ಆಂಟನಿ ಒಲಿವೆರಾ](https://www.suddi9.com/archives/195958) - ಮುಂಬೈ, : ಪದವಿ ಹಂತದ ಸಂಶೋಧನೆಯ ಬೆಳೆಯುತ್ತಿರುವ ಪ್ರಭಾವವನ್ನು ಎತ್ತಿ ತೋರಿಸುವ ಗಮನಾರ್ಹ ಸಾಧನೆಯೊಂದರಲ್ಲಿ, ಮಂಗಳೂರು ಅಲ್ಲಿನ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜ್‌ನ ನರವಿಜ್ಞಾನ ತಂತ್ರಜ್ಞಾನ (ನ್ಯೂರೋಸೈನ್ಸ್ ಟೆಕ್ನಾಲಜಿ) ವಿದ್ಯಾಥಿüð ರೆನೋಯ್ ಆಂಟನಿ ಒಲಿವೆರಾ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳು (ಎಫ್‌ಎಂಸಿಐ) ಕೊಡಮಾಡುವ ಪ್ರತಿಷ್ಠಿತ `ಡಾ| ಸಂಜೀವ್ ರೈ ಅತ್ಯುತ್ತಮ ಸಂಶೋಧಕ' ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಯು ಸಂಶೋಧನಾ ಸಾಧನೆಗಾಗಿ ಸಂಸ್ಥೆಯು ನೀಡುವ ಅತ್ಯುನ್ನತ ಗೌರವಗಳಲ್ಲಿ ಒಂದಾಗಿದ್ದು, ವೈದ್ಯಕೀಯ, ಅಲೈಡ್ ಹೆಲ್ತ್, ಫಿಸಿಯೋಥೆರಪಿ, - [ಉಡುಪಿಯಲ್ಲಿ ಡಿ.20ರ ದೇವಾಡಿಗ ಮಹಾಧಿವೇಶನ-೨೦೨೬ ; ಪಾವಂಜೆಯಲ್ಲಿ ಪೂರ್ವಭಾವಿಮಹಾಧಿವೇಶನದಿಂದ ಭೌಗೋಳಿಕ ಅಸ್ತಿತ್ವ ಸಾಧ್ಯ : ಧರ್ಮಪಾಲ್ ಯು.ದೇವಾಡಿಗ](https://www.suddi9.com/archives/195952) - ಉಡುಪಿ: ಒಗ್ಗಟ್ಟು ಮತ್ತು ಜಾಗೃತಿಯಿಂದ ಒಂದು ಒಂದು ಸಮುದಾಯದ ಇಂತಹ ಅಧಿವೇಶನದಿಂದ ಭೌಗೋಳಿಕವಾಗಿ ಹಂಚಿಹೋಗಿರುವ ಸಮುದಾಯ ಬಾಂಧವರನ್ನು ಒಂದೇ ಸೂರಿನಡಿ ತರಲು ನೆರವಾಗುವುದು. ನಮ್ಮಲ್ಲಿನ ಹಕ್ಕುಗಳು ಮತ್ತು ಅಸ್ತಿತ್ವದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಹತ್ತರ ಬದಲಾವಣೆಗೆ ಪೂರಕವಾಗುತ್ತವೆ. ತಳಮಟ್ಟದಿಂದಲೇ ಸಭೆಗಳನ್ನು ನಡೆಸಿ ಸಂಘಟನೆ ಬಲಪಡಿಸುವುದರಿಂದ, ಸಮುದಾಯದ ಕಟ್ಟಕಡೆಯ ವ್ಯಕ್ತಿಯೂ ಧ್ವನಿಯಾಗುತ್ತನೆ ಮತ್ತು ತಳಮಟ್ಟದ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಲು ಮಹಾಧಿವೇಶನಗಳಿಂದ ಸಾಧ್ಯವಾಗುತ್ತದೆ. ಆ ಮೂಲಕ ತಳಮಟ್ಟದ ಸಬಲೀಕರಣದಿಂದ ಸಮುದಾಯ ಮತ್ತಷ್ಟು ಬಲಾಢ್ಯವಾಗುವುದು. ಚಿಕ್ಕ ಸಮುದಾಯದ ಅಧಿವೇಶನದ ಅಗತ್ಯತೆ ಮತ್ತು - [ಮೂಡಬಿದ್ರೆ ಪ್ರಾಕೃತ ಕಲಿಕಾ ಶಿಬಿರ](https://www.suddi9.com/archives/195948) - ಮೂಡಬಿದ್ರೆ: ಶ್ರುತ ಪಂಚಮಿಯ ಪ್ರಯುಕ್ತ ಕಳೆದ ಶುಕ್ರರವಾರ ದವಳತ್ರಯ ಟ್ರಸ್ಟ್ ಹಾಗೂ ಶ್ರೀ ಜೈನ್ ಮಠ ಮತ್ತು ಸ್ವಸ್ತಿ ಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜು ಮೂಡಬಿದ್ರಿ ಇದರ ಸಹಭಾಗಿತ್ವದಲ್ಲಿ ಒಂದು ದಿನದ ಪ್ರಾಕೃತ ಕಲಿಕಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಇವರು ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ವನ್ನು ನೀಡಿ ಪ್ರಾಕೃತ ಭಾಷೆ ಪ್ರಕೃತಿ ಯ ಭಾಷೆ ಉತ್ತರ ಭಾರತ ದ ಹೆಚ್ಚಿನ ಭಾಷೆ - [ರಾಮಕೃಷ್ಣ ತಪೋವನದಲ್ಲಿ ದುರ್ಗಾನಮಸ್ಕಾರ ಪೂಜೆ](https://www.suddi9.com/archives/195945) - ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಶ್ರೀ ದುರ್ಗಾ ನಮಸ್ಕಾರ ಪೂಜೆ ಜೂ.21ರಂದು ಭಾನುವಾರ ರಾತ್ರಿ ಜರಗಿತು.ಶ್ರೀ ಕ್ಷೇತ್ರ ಪೊಳಲಿಯ ಪ್ರಧಾನ ಅರ್ಚಕರಾದ ಅನಂತ ಭಟ್‌ ಪೂಜೆ ನೆರವೇರಿಸಿದರು. ರಾಮಕೃಷ್ಣ ತಪೋವನದ ಅಧ್ಯಕ್ಷರಾದ ಸ್ವಾಮಿವಿವೇಕ ಚೈತನ್ಯಾನಂದ ಅವರು ಮನುಕುಲದ ಶೇಯೋಭಿವೃದ್ಧಿಗಾಗಿ ಶ್ರೀ ದುರ್ಗಾದೇವಿಗೆ ಪೂಜೆ ನೆರವೇರಿಸಿದರು. ಈ ಸಂದೃಭದಲ್ಲಿ ರಾಮಕೃಷ್ಣರ ಭಕ್ತಾಧಿಗಳು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. - [ಧರ್ಮಸ್ಥಳದಲ್ಲಿ ಧರ್ಮಸ್ಥಳದಲ್ಲಿ ೧೨ನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕುಮಾರಿ ಚಿನ್ಮಯಿ ಬೆಂಗಳೂರು ಅವರಿಗೆ `ಯೋಗರತ್ನ' ಪ್ರಶಸ್ತಿ ಪ್ರದಾನ](https://www.suddi9.com/archives/195935) - ಉಜಿರೆ: ನಮ್ಮ ಸನಾತನ ಸಂಸ್ಕ್ರತಿ ಮತ್ತು ಪರಂಪರೆಯೊಂದಿಗೆ ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆ `ಯೋಗ' ಆಗಿದ್ದು ಜಾಗತಿಕ ಮಟ್ಟದಲ್ಲಿ ಇದಕ್ಕೆ ಹೆಚ್ಚಿನ ಪ್ರಚಾರ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆಯನ್ನಿತ್ತರು. ನಾಯಕ್ ಅವರು ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ೧೨ನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟನಾ ಸಮಾರಂಭದಲ್ಲಿ ಶುಭಾಶಂಸನೆಗೈದು, ನಮ್ಮ ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ - [ಧರ್ಮಸ್ಥಳದಲ್ಲಿ ; ದೇವಸ್ಥಾನದ ಎದುರು ಭಕ್ತರ ಸಡಗರ](https://www.suddi9.com/archives/195932) - ಉಜಿರೆ: ಭಾನುವಾರ ಧರ್ಮಸ್ಥಳಕ್ಕೆ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರದರ್ಶನ ಪಡೆದರು.ಧರ್ಮಸ್ಥಳ, ಕನ್ಯಾಡಿ ಹಾಗೂ ಉಜಿರೆಯಲ್ಲಿ ಎಲ್ಲಾ ವಸತಿಗೃಹಗಳು ಭರ್ತಿಯಾಗಿದ್ದವು. ರಸ್ತೆಗಳಲ್ಲಿ ವಾಹನ ಸಂಚಾರದ ದಟ್ಟಣೆಯೂ ಅಧಿಕವಾಗಿತ್ತು. ಹೊಟೇಲ್‌ಗಳು, ಹರಿಕೆಮಂಡೆ (ಮುಡಿ-ತಲೆಕೂದಲು ತೆಗೆಯುವಲ್ಲಿ), ವಸತಿಗೃಹಗಳು – ಎಲ್ಲೆಲ್ಲೂ ಸರದಿ ಸಾಲುಗಳು ರಾರಾಜಿಸುತ್ತಿದ್ದವು! - [ಶ್ರೀ ಉಳ್ಳಾಲ್ದಿ, ಶ್ರೀ ನಾಲ್ಕೈತಾಯ ದೈವಗಳತರವಾಡುಮನೆ ಪುನರ್ ನಿರ್ಮಾಣಕ್ಕಾಗಿ ಶಿಲಾನ್ಯಾಸ](https://www.suddi9.com/archives/195929) - ಬಂಟ್ವಾಳ: ಸಜೀಪ ಮಾಗಣೆ ಶ್ರೀ ನಡಿ ಯೇಳು ದೈವಂಗಳು ಶ್ರೀ ಉಳ್ಳಾಲ್ದಿ, ಶ್ರೀ ನಾಲ್ಕೈತಾಯ ದೈವಗಳ ನೂತನ ಆರೂಡ ಮಾಡದಾರುಗುತ್ತು ನೂತನ ತರವಾಡುಮನೆ ಪುನರ್ ನಿರ್ಮಾಣಕ್ಕಾಗಿ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನಡೆಸಲಾಯಿತು. ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಅವರು ವೈಧಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಜಂದಾರುಗುತ್ತು ಶಿವರಾಮ ಭಂಡಾರಿ, ಮಾಡದಾರುಗುತ್ತು ಗಡಿ ಪ್ರಧಾನರಾದ ಶಶಿಧರ ರೈ ಯಾನೆ ನಾರಣ ಆಳ್ವ, ಸಜೀಪಗುತ್ತು ಗಡಿ ಪ್ರಧಾನರಾದ ಮುತ್ತಣ್ಣ ಶೆಟ್ಟಿ ಯಾನೆ ಕಾಳ ಶೆಟ್ಟಿ, ಮಾಜಿ - [ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಅನುಕರಣೀಯ : ಭುವನೇಶ್ ಪಚ್ಚಿನಡ್ಕ](https://www.suddi9.com/archives/195926) - ಬಂಟ್ವಾಳ : ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಹಾಗೂ ಸಮಾಜಮುಖಿ ಕಾರ್ಯಚಟುವಟಿಕೆಗಳು ಅನುಕರಣೀಯವಾಗಿವೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಹೇಳಿದರು. ಕಳೆದ 38 ವರ್ಷಗಳಿಂದ ಯುವವಾಹಿನಿ ಯುವಜನರನ್ನು ಒಗ್ಗೂಡಿಸಿ ಶಿಕ್ಷಣ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಸಂಘಟನೆಯ ಕಾರ್ಯಕ್ರಮಗಳಲ್ಲಿ ಸದಸ್ಯರ ಸಕ್ರಿಯ ಭಾಗವಹಿಸುವಿಕೆ ಮತ್ತು ವ್ಯವಸ್ಥಿತ ನಿರ್ವಹಣೆಯೇ ಅದರ ಯಶಸ್ಸಿನ ಪ್ರಮುಖ ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸಮಾರಂಭದ - [ಜೈನಕಾಶಿ ಮೂಡಬಿದಿರೆ ಇದರ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ ಯೋಗ ಪ್ರಾತ್ಯಕ್ಷಿಕೆಯೋಗಾಸನಗೈದ ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ](https://www.suddi9.com/archives/195922) - ಮೂಡಬಿದಿರೆ : ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಧವಳತ್ರಯ ಜೈನ ಕಾಶಿ ಟ್ರಸ್ಟ್ ಹಾಗೂ ಶ್ರೀ ಜೈನ ಮಠ ಮೂಡುಬಿದಿರೆ ವತಿಯಿಂದ ವಿಶ್ವ ಯೋಗ ದಿನಾಚರಣೆ ನಡೆಸಲಾಯಿತು. ಆ ನಿಮಿತ್ತ ಇಂದು ಭಾನುವಾರ ಶ್ರೀ ದಿಗಂಬರ ಜೈನ ಮಠ, ಜೈನಕಾಶಿ ಮೂಡಬಿದಿರೆ ಮಹಾಕ್ಷೇತ್ರದ ಜೈನ ಮಹಾಸಂಸ್ಥಾನದ ಪೀಠಾಧ್ಯಕ್ಷ ಭಾರತ ಭೂಷಣ ಜಗದ್ಗುರು ಸ್ವಸ್ತಿಶ್ರೀ ಜಗದ್ಗುರು ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಅವರ ನೇತೃತ್ವದಲ್ಲಿ ಜೈನಕಾಶಿ ಮೂಡಬಿದಿರೆ ಇಲ್ಲಿನ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ - [ಮಂಗಳಾ ಫ್ರೆಂಡ್ಸ್ ಸರ್ಕಲ್ (ರಿ.) ಅಲೆತ್ತೂರುಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪುನರಾಯ್ಕೆ](https://www.suddi9.com/archives/195919) - ಬಿ.ಸಿ.ರೋಡು:ಮಂಗಳಾ ಫ್ರೆಂಡ್ಸ್ ಸರ್ಕಲ್ (ರಿ.) ಅಲೆತ್ತೂರು, ಬಿ.ಸಿ.ರೋಡು ಇದರ ನೂತನ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪುನರಾಯ್ಕೆಮಂಗಳಾ ಫ್ರೆಂಡ್ಸ್ ಸರ್ಕಲ್(ರಿ.) ಅಲೆತ್ತೂರು ಇದರ 2026-27 ನೇ ಸಾಲಿನ ವಾರ್ಷಿಕ ಮಹಾಸಭೆಯು ಜೂನ್‌ 21ರಂದು ಭಾನುವಾರ ಅಲೆತ್ತೂರು ಮಂಗಳಾ ಭವನದಲ್ಲಿ ನಡೆಯಿತು. ಮಂಗಳಾ ಫ್ರೆಂಡ್ಸ್‌ ಸರ್ಕಲ್‌ ಇದರ ಗೌರವಧ್ಯಕ್ಷರಾದ ನೇಮಿರಾಜ ಶೆಟ್ಟಿ ಕೊಡಂಗೆ ಅಧ್ಯಕ್ಷತೆಯಲ್ಲಿ ನಡೆದ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಅಧ್ಯಕ್ಷರಾಗಿ ಶ್ರೀಧರ್ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಾಗೇಶ್ ಕುಲಾಲ್, ಕಾರ್ಯದರ್ಶಿಯಾಗಿ ಲೋಹಿತ್ ಕರ್ಕೇರ, ಜೊತೆ ಕಾರ್ಯದರ್ಶಿಯಾಗಿ ಅಭಿಷೇಕ್ ಶೆಟ್ಟಿ, ಸಂಘಟನಾ - [ವಿಶ್ವ ಯೋಗ ದಿನಾಚರಣೆಯಂದು ಶಾಸಕರಾಜೇಶ್ ನಾಯ್ಕ್ ಯೋಗಾಭ್ಯಾಸ](https://www.suddi9.com/archives/195915) - ಕೈಕಂಬ: ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಡೆದ ಒಡ್ಡೂರು ಫಾರ್ಮ್ಸ್ ನಲ್ಲಿ ನಡೆದ ವಿಶೇಷ ಯೋಗ ಕಾರ್ಯಕ್ರಮದಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಯವರು ಯೋಗಾಭ್ಯಾಸದಲ್ಲಿ ಭಾಗವಹಿಸಿದರು. ಯೋಗವು ಭಾರತದ ಪ್ರಾಚೀನ ಸಂಸ್ಕೃತಿಯ ಅಮೂಲ್ಯ ಪರಂಪರೆಯಾಗಿದ್ದು, ಆರೋಗ್ಯವಂತ ಹಾಗೂ ಸಮತೋಲನಯುತ ಜೀವನಕ್ಕೆ ಯೋಗವೇ ಅತ್ಯುತ್ತಮ ಮಾರ್ಗ ಎಂದು ತಿಳಿಸಿದರು. ಯೋಗವನ್ನು ಪ್ರತಿದಿನದ ಜೀವನದ ಭಾಗವಾಗಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಅವರು ಸಾರ್ವಜನಿಕರಿಗೆ ಕರೆ ನೀಡಿದರು.ಈ ಸಂದರ್ಭದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ - [ಪೊಳಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಹಲಸಿನ ಸೊಳೆ ಸಂಸ್ಕರಣ ಕಾರ್ಯಾಗಾರ](https://www.suddi9.com/archives/195912) - ಪೊಳಲಿ: ಸರಕಾರಿ ಪ್ರೌಢಶಾಲೆ ಪೊಳಲಿಯಲ್ಲಿ ವಿದ್ಯಾರ್ಥಿಗಳಿಗೆ "ಹಲಸಿನ ಸೊಳೆ ಸಂಸ್ಕರಣ ಕಾರ್ಯಾಗಾರ"ವನ್ನು ಜೂ.20ರಂದು ಶನಿವಾರ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಾಗಾರದ ಉದ್ದೇಶ ವಿದ್ಯಾರ್ಥಿಗಳಿಗೆ ಹಲಸಿನ ಸೊಳೆ ಸಂಸ್ಕರಣೆಯ ವಿಧಾನಗಳು, ಆಹಾರ ಮೌಲ್ಯ ಹಾಗೂ ಸ್ವಉದ್ಯೋಗದ ಅವಕಾಶಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ವಸಂತಿ ಕನ್ನಡ ಭಾಷಾ ಶಿಕ್ಷಕರು ಭಾಗವಹಿಸಿ ಹಲಸಿನ ಸೊಳೆ ಬೇರ್ಪಡಿಸುವ ವಿಧಾನದ ಬಗ್ಗೆ ಸ್ವಚ್ಛತೆ ಕಾಪಾಡುವ ಕ್ರಮಗಳು ಹಾಗೂ ವಿವಿಧ ಆಹಾರ ಪದಾರ್ಥಗಳ ತಯಾರಿಕೆಯ ಕುರಿತು ಪ್ರಾಯೋಗಿಕವಾಗಿ ವಿವರಿಸಿದರು. - [ರೋಸಾ ಮಿಸ್ತಿಕಾ ಪ್ರೌಢಶಾಲೆ ಯೋಗ ದಿನಾಚರಣೆ](https://www.suddi9.com/archives/195907) - ಕೈಕಂಬ: ರೋಸಾ ಮಿಸ್ತಿಕಾ ಪ್ರೌಢಶಾಲೆ, ಕಿನ್ನಿಕಂಬಳದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಸಂಸ್ಥೆಯ ಪ್ರಮುಖರಾದ ಉಮೇಶ್ ಮತ್ತು ವಿಶಾಲಾಕ್ಷಿಯವರು ಒಟ್ಟು 250 ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಯೋಗ ಮತ್ತು ಪ್ರಾಣಾಯಾಮವನ್ನು ನಡೆಸಿಕೊಟ್ಟರು. ಆರೋಗ್ಯಕರ ದೇಹ ಮತ್ತು ಶಾಂತಿಯುತ ಮನಸ್ಸಿಗಾಗಿ ಯೋಗವನ್ನು ಜೀವನದ ಭಾಗವಾಗಿಸೋಣ ಎಂದು ಶಾಲಾ ಸಂಚಾಲಕಿ ಭಗಿನಿ ರೋಜ್ ಲಿಟಾ ರವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಭಗಿನಿ ಲೂಸಿ ಮರಿಸ್ಸಾ, ಭಗಿನಿ ಅನಿತಾ - [ಅಡ್ಡೂರು ಶ್ರೀ ಗಣೇಶೋತ್ಸವ ಸೇವಾ ಸಮಿತಿಯ 2026ನೇ ಸಾಲಿನ ಮಹಾಸಭೆ](https://www.suddi9.com/archives/195905) - ಕೈಕಂಬ:ಅಡ್ಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ 2026ನೇ ಸಾಲಿನ 40ನೇ ವರ್ಷದ ಗಣೇಶೋತ್ಸವ ಆಚರಣೆಯ ಬಗ್ಗೆ ಜೂ. 21ರಂದು ಬಾನುವಾರ ಸಂಜೆ ಗಂಟೆ 4.00 ಕ್ಕೆ ಶ್ರೀ ಮುಖ್ಯಪ್ರಾಣ ದೇವಸ್ಥಾನದ ವಠಾರದಲ್ಲಿ ಸಮಿತಿಯ ಮಹಾಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಭಾಗವಹಿಸಿ ತಮ್ಮ ಸಲಹೆ-ಸೂಚನೆಗಳನ್ನು ನೀಡಿ 40ನೇ ವರ್ಷದ ಗಣೇಶೋತ್ಸವವು ಯಶಸ್ವಿಯಾಗಿ ನಡೆಯುವಲ್ಲಿ ಸಹಕರಿಸಬೇಕಾಗಿ ವಿನಂತಿಸುವ .ಅಧ್ಯಕ್ಷರು ಹಾಗೂ ಪದಾಧಿಕಾರಿಗಳು - [ಕಕ್ಯಪದವು ಶ್ರೀ ಪಂಚದುರ್ಗಾ ಪ್ರೌಢಶಾಲೆಯಲ್ಲಿ ಸಮವಸ್ತ್ರ , ಕಲಿಕಾ ಸಾಮಗ್ರಿ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸಮ್ಮಾನ](https://www.suddi9.com/archives/195901) - ಬಂಟ್ವಾಳ : ತಾಲೂಕಿನ ಉಳಿ ಗ್ರಾಮದ ಕಕ್ಯಬೀಡು ಶ್ರೀ ಪಂಚದುರ್ಗಾ ಪ್ರೌಢಶಾಲೆಗೆ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಹಾಗೂ ದಾನಿಗಳು ಕೊಡಮಾಡಿದ ಸಮವಸ್ತ್ರ ಮತ್ತು ಲೇಖನ ಸಾಮಾಗ್ರಿವಿತರಣೆ ಮತ್ತು ಎಸೆಸ್ಸೆಲ್ಸಿ ಸಾಧಕರಿಗೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಗುರುವಾಯನಕೆರೆ ಎಕ್ಸೆಲ್ ಸಮೂಹ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ. ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯೆಯಿಂದ ಜ್ಞಾನ, ಗೌರವ ಹಾಗೂ ಉತ್ತಮ ಜೀವನ ಸಾಧ್ಯವಾಗುತ್ತದೆ. - [ಆಗಸ್ಟ್ 7-8 ರಂದು ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳ](https://www.suddi9.com/archives/195897) - ಕೈಕಂಬ : ದೇಶ ಅತಿ ಯಶಸ್ವಿ ಬೃಹತ್ ಉದ್ಯೋಗ ಮೇಳಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಸಂಸ್ಥೆಯ 16 ನೇ ಆವೃತ್ತಿಯ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳ ಆಗಸ್ಟ್ ೭ ಮತ್ತು ೮ರಂದು ಮೂಡಬಿದ್ರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ. ಮಂಗಳೂರಿನಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಪ್ರಗತಿ ಮೇಳದ ಬಗ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಮಾಹಿತಿ ನೀಡಿ, ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ 2007 ರಲ್ಲಿ - [ ವಿದ್ಯಾಗಿರಿ ಶಾಲೆಯಲ್ಲಿ ಯೋಗ ದಿನಾಚರಣೆ ](https://www.suddi9.com/archives/195893) - ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಶನಿವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಶ್ಹರಿಪ್ರಸಾದ್ ಅವರು ಯೋಗ ದಿನದ ಸಾಮೂಹಿಕ ಪ್ರತಿಜ್ಞೆಯನ್ನು ಬೋಧಿಸಿದರು. ಸಂಪನ್ಮೂಲ ವ್ಯಕ್ತಿ ಹಾಗೂ ಶಾಲೆಯ ಸಹಶಿಕ್ಷಕಿ ಸುಷ್ಮಾ ಕುಮಾರಿ ಇವರು ಸ್ವಸ್ಥ ಹಾಗೂ ಆರೋಗ್ಯಯುತ ಸಮಾಜಕ್ಕೆ ಯೋಗ ಮತ್ತು ಧ್ಯಾನದ ಅವಶ್ಯಕತೆಯನ್ನು ಯೋಗ ಪ್ರದರ್ಶನದ ಮೂಲಕ ತಿಳಿಸಿಕೊಟ್ಟರು. ವಿವಿಧ ಭಂಗಿಯ ಆಸನಗಳನ್ನು ವಿದ್ಯಾರ್ಥಿಗಳಿಂದ ಮತ್ತು ಶಿಕ್ಷಕರಿಂದ ಮಾಡಿಸಲಾಯಿತು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಚೈತ್ರಾ - [ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ](https://www.suddi9.com/archives/195889) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಜಾದ್ ಸಭಾಂಗಣದಲ್ಲಿ ಭಾಮತಿ ವಾಣಿಜ್ಯ ಸಂಘದ ವತಿಯಿಂದ ಶನಿವಾರ ಆಚರಿಸಲಾಯಿತು. ಅತಿಥಿಯಾಗಿ ಭಾಗವಹಿಸಿದ್ದ ಗಣೇಶ್ ಅವರು ಯೋಗದ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು, ಓದಿನಲ್ಲಿ ಆಸಕ್ತಿ ಬರಲು ಪ್ರತಿನಿತ್ಯ ಯೋಗ ಮಾಡಬೇಕು. ಮಾನಸಿಕ ಮತ್ತು ದೈಹಿಕವಾಗಿ ಸದೃಢ ಜೀವನ ನಡೆಸುವಲ್ಲಿ ಯೋಗದ ಪಾತ್ರ ಮಹತ್ವವಾಗಿದ್ದು; ನಿತ್ಯ ಯೋಗ ಮಾಡಿದರೆ ಯೋಗ ನಮ್ಮನ್ನು ಕಾಯುತ್ತದೆ ಎಂದು ಹೇಳಿದರು. ಇನ್ನೋರ್ವ ಅತಿಥಿ ಆನಂದ್ ಯೋಗದ - [ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ](https://www.suddi9.com/archives/195886) - ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ‌ ವಿದ್ಯಾರ್ಥಿ ಸಂಘ,‌ವಿಜ್ಞಾನ ಸಂಘ, ಲಲಿತ ಕಲಾ ಸಂಘಗಳ ಉದ್ಘಾಟನಾ ಸಮಾರಂಭ ನಡೆಯಿತು. ಬಿ.ಮುಇಡ ಗ್ರಾಮದ ಅಜ್ಜಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಲಾ ಶಿಕ್ಷಕರಾದ ಸುಭ್ರಮಣ್ಯ ಭಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಬಳಿಕ ಮಾತನಾಡಿದ ಅವರು ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಶಿಕ್ಷಣದ ಜೊತೆಗೆ ಮೌಲ್ಯಯುತ ಚಟುವಟಿಕೆಗಳು ಅವಶ್ಯಕ,ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಶಾಲಾಮಟ್ಟದಲ್ಲೇ ರೂಢಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳಿಂದ - [ಕಲ್ಲಡ್ಕ ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಹ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ](https://www.suddi9.com/archives/195883) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಹ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಶಂಕರಾಚಾರ್ಯ ಸಭಾಂಗಣದಲ್ಲಿ ನಡೆಯಿತು.ಅತಿಥಿಗಳು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಕೃಷ್ಣನಿಗೆ ಕ್ಷೀರಾಭಿಷೇಕ ಮಾಡುವ ಮೂಲಕ ಹಾಗೂ ನಾದಸ್ವರ ವಾದನಗಳೊಂದಿಗೆ ಭರತನಾಟ್ಯ , ಸಂಗೀತ ,ಕರಾಟೆ , ಸ್ಟೆಮ್, ತರಗತಿಗಳ ಉದ್ಘಾಟನೆಯನ್ನು ನೆರವೇರಿಸಲಾಯಿತು. ಶ್ರೀರಾಮ ವಿದ್ಯಾ ಕೇಂದ್ರದ ಸಂಚಾಲಕರಾದ ವಸಂತ ಮಾಧವ ಶ್ರೀಮಾನ್ ರವರು ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ಭಾಗವಹಿಸಿದ್ದ ಯಕ್ಷಗಾನ ಗುರುಗಳಾದ ಅಶ್ವಥ್ ಮಂಜನಾಡಿ ಯವರು ಮಾತನಾಡಿ - [ತುಂಬೆ ಪ. ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್ ಚುನಾವಣೆ: ಅಧ್ಯಕ್ಷರಾಗಿ ಮೊಹಮ್ಮದ್ ನಿಹಾದ್, ಕಾರ್ಯದರ್ಶಿಯಾಗಿ ಫಾತಿಮತುಲ್ ಅಲೀಮಾ ಸನಾಮಾ ಆಯ್ಕೆ](https://www.suddi9.com/archives/195880) - ತುಂಬೆ: ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತಿನ ಚುನಾವಣೆ ಯಶಸ್ವಿಯಾಗಿ ನಡೆಯಿತು.ಚುನಾವಣೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮೊಹಮ್ಮದ್ ನಿಹಾದ್ ಅವರು ಅತ್ಯಧಿಕ ಮತಗಳನ್ನು ಪಡೆದು ವಿದ್ಯಾರ್ಥಿ ಸಂಸತ್ತಿನ ಅಧ್ಯಕ್ಷರಾಗಿ ಆಯ್ಕೆಯಾದರೆ, ಅದೇ ವಿಭಾಗದ ವಿದ್ಯಾರ್ಥಿನಿ ಫಾತಿಮತುಲ್ ಅಲೀಮಾ ಸನಾಮಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಚುನಾವಣಾ ಪ್ರಕ್ರಿಯೆ ಶಾಂತಿಯುತ, ಪಾರದರ್ಶಕವಾಗಿ ನಡೆದಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿದರು. ಮತೆಣಿಕೆಯ ಬಳಿಕ ಪ್ರಾಂಶುಪಾಲರು ಫಲಿತಾಂಶವನ್ನು ಪ್ರಕಟಿಸಿದರು. ನೂತನವಾಗಿ - [ಬಂಟ್ವಾಳ: ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ](https://www.suddi9.com/archives/195877) - ಬಂಟ್ವಾಳ: ಎಸ್.ವಿ.ಎಸ್. ದೇವಳ ಆಂಗ್ಲ ಮಾಧ್ಯಮ ಶಾಲೆ ಬಂಟ್ವಾಳ ಇದರ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಳದ ಸಭಾಂಗಣದಲ್ಲಿ ನಡೆಯಿತು. ಶಾಲಾ ಸಂಚಾಲಕರಾದ ಬಿ.ಸುರೇಶ್ ವಿ.ಬಾಳಿಗಾ ಅವರು ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ತೀರ್ಥವತಿ ಮತ್ತು ಮುಖ್ಯೋಪಾಧ್ಯಾಯಿನಿಯಾದ ರೋಶನಿ ತಾರಾ ಡಿ’ಸೋಜ ಅವರು ೨೦೨೫-೨೬ ನೇ ಸಾಲಿನ ಆಯ-ವ್ಯಯ ಮಂಡಿಸಿದರು. ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಹಾಸ್ ಎಂ ಸ್ವಾಗತಿಸಿದರು ಶಿಕ್ಷಕ ಮುರಳೀಧರ ಪಿ. ಕಾರ್ಯಕ್ರಮ ನಿರೂಪಿಸಿದರು. - [ಕಲ್ಲಡ್ಕ ಸ. ಹಿ. ಪ್ರಾ. ಶಾಲೆಗೆ ಹಳೇ ವಿದ್ಯಾರ್ಥಿ ಯಿಂದ 2 ಲಕ್ಷ ರೂ.ಸಹಾಯಧನ ಹಸ್ತಾಂತರ](https://www.suddi9.com/archives/195873) - ಬಂಟ್ವಾಳ : ಕಲ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ “ನಮ್ಮ ಶಾಲೆ ನನ್ನ ಕೊಡುಗೆ” ಕಾರ್ಯಕ್ರಮದಡಿ ಪೀಠೋಪಕರಣ ವ್ಯವಸ್ಥೆಗೆ ಶಾಲಾ ಹಳೆ ವಿದ್ಯಾರ್ಥಿ, ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ರಾಧಾಕೃಷ್ಣ ರಾವ್ ಅವರು ಶಾಲೆಗೆ ಭೇಟಿ ನೀಡಿ 2 ಲಕ್ಷ ರೂಪಾಯಿಗಳ ಸಹಾಯಧನ ಹಸ್ತಾಂತರಿಸಿದರು. ಈ ಸಂದರ್ಭ ಅವರ ಸಹೋದರ ಪುತ್ತೂರಿನ ಉದ್ಯಮಿ ರಘುನಾಥ್ ರಾವ್ ಜೊತೆಗಿದ್ದರು. ಇವರು ಇದೇ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸಿದ್ದ ದಿವಂಗತ ಶಂಕರನಾರಾಯಣ ರಾವ್ ಅವರ ಪುತ್ರರಾಗಿದ್ದಾರೆ. ಶಾಲಾ ಎಸ್ ಡಿ ಎಂ - [ಬಿಜೆಪಿ ಮಂಗಳೂರು ಮಂಡಲ ಓಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆ](https://www.suddi9.com/archives/195870) - ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಮಂಗಳೂರು ಮಂಡಲ ಓಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆಯು ತೊಕ್ಕೊಟ್ಟಿನ ಪಕ್ಷದ ಕಚೇರಿಯಲ್ಲಿನಡೆಯಿತು. ಮಂಗಳೂರು ಮಂಡಲದ ಓಬಿಸಿ ಮೋರ್ಚಾದ ಅಧ್ಯಕ್ಷರಾದ ಗಣೇಶ್ ಸುವರ್ಣ ತುಂಬೆ ಅವರು ಅಧ್ಯಕ್ಷತೆ ವಹಿಸಿದ್ದರು, ಸಭೆಯಲ್ಲಿ ಜಿಲ್ಲಾ ಓಬಿಸಿ ಮೊರ್ಚಾದ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ ಅವರು ಮುಂದಿನ ದಿನಗಳಲ್ಲಿ ಓಬಿಸಿ ಮೋರ್ಚಾ ವತಿಯಿಂದ ನಡೆಸಯಬೇಕಾಸ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.ಮಂಗಳೂರು ಮಂಡಲ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶೇಖರ್ ಕಣಿರ್ ತೋಟ ಸ್ವಾಗತಿಸಿದರು. ಇನ್ನೊರ್ವ ಪ್ರಧಾನ - [ನೂತನ ವಿದ್ಯಾರ್ಥಿಗಳ ಸ್ವಾಗತ ಹಾಗೂ  ವಿದ್ಯಾರ್ಥಿ ಸಂಘ ಉದ್ಘಾಟನೆ](https://www.suddi9.com/archives/195867) - ಬಂಟ್ವಾಳ : ಶಿಕ್ಷಣದ ಮೂಲಕ‌ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು.ದೃಢ ಚಿತ್ತದಿಂದ ವಿದ್ಯಾಭ್ಯಾಸ ಮಾಡಿ ಜೊತೆಗೆ ಉತ್ತಮ ಗುಣನಡತೆಗಳನ್ನು ಬೆಳೆಸಿಕೊಳ್ಳಬೇಕು‌ ಎಂದು ಎಸ್.ವಿ.ಎಸ್.ದೇವಳ ಪದವಿ ಪೂರ್ವ ಕಾಲೇಜಿನ ಸಂಚಾಲಕ ಸ್ವರಣೋದ್ಯಮಿ ಬಿ.ಸುರೇಶ ವಿ.ಬಾಳಿಗ ಹೇಳಿದರು.ಅವರು ಕಾಲೇಜಿನ ನೂತನ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿದ್ಯಾರ್ಥಿ ಸಂಘವನ್ನು ದೀಪಬೆಳಗಿ ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಪಿಯುಸಿ ಹಂತದ ಕಲಿಕೆ ಮುಂದಿನ ವಿದ್ಯಾಭ್ಯಾಸ ಹಾಗೂ ಜೀವನಕ್ಕೆ ಅಡಿಪಾಯವಾಗಿದ್ದು ಕಲಿಕೆ ಮತ್ತು ಕ್ರೀಡಾ ಕ್ಷೇತ್ರದಲ್ಲಿ - [ಕಾರು ಡಿಕ್ಕಿ ಹೊಡೆದು ಆ್ಯಕ್ಟಿವಾ ಸವಾರ ಮೃತ್ಯು](https://www.suddi9.com/archives/195863) - ಬಂಟ್ವಾಳ : ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟ‌ರ್ ಸವಾರ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸಜಿಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ಗುರುವಾರ ಸಂಜೆ ವೇಳೆ ಸಂಭವಿಸಿದೆ ಮೃತ ಸ್ಕೂಟರ್ ಸವಾರನನ್ನು ಸಜಿಪನಡು ಗ್ರಾಮದ ಮಡಿವಾಳಚ್ಚಿಲ್- ಮುಹಿಯುದ್ದೀನ್ ನಗರ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಅಹ್ಮದ್ ಅಸೀರ್ (22) ಎಂದು ಗುರುತಿಸಲಾಗಿದೆ. ಸಜಿಪನಡು ಜಂಕ್ಷನ್ನಿನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಅಸೀ‌ರ್ ಅವರು ಸಜೀಪ ಸಮೀಪದ ಬೇಂಕೆ ಕಡೆ ತನ್ನ ಆಕ್ಟಿವಾ ಸ್ಕೂಟರಿನಲ್ಲಿ ಬರುತ್ತಿದ್ದ - [ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ](https://www.suddi9.com/archives/195859) - ಬಂಟ್ವಾಳ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಬಂಟ್ವಾಳ ತಾಲೂಕಿನ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರದಲ್ಲಿ ’ಯೋಗ ವಿದ್ ಯೋಧ ’ ಕಾರ್ಯಕ್ರಮವನ್ನು ಜೂ.21 ರಂದು ಅಪರಾಹ್ನ 3 ಗಂಟೆಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ‌ ನಡೆಯಲಿದೆ. ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ ಒಂದಾದ ಹಾಗೂ ಕೊಡ್ಯಾಮಲೆ ಬೆಟ್ಟಗಳ ಶ್ರೇಣಿಯಲ್ಲಿರುವ ಪ್ರಕೃತಿ ರುದ್ರ ರಮಣೀಯ ಪ್ರದೇಶ ಮಹಾತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆವರಣದಲ್ಲಿ ಅಂದು ನಡೆಯಲಿರುವ 3ನೇ ಆವೃತ್ತಿಯ - [ಯುವವಾಹಿನಿ ಮಾಣಿ ಘಟಕದ ವತಿಯಿಂದ “ಸಾಯಿ ಭಕ್ತಿ ಸುಧೆ” ನಾಮಸ್ಮರಣೆ ಕಾರ್ಯಕ್ರಮ](https://www.suddi9.com/archives/195855) - ಬಂಟ್ವಾಳ : ಶಂಭೂರಿನ ದಕ್ಷಿಣ ಶ್ರೀ ಶಿರ್ಡಿ ಸಾಯಿಬಾಬಾ ಮಂದಿರದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಸಾಯಿ ಭಕ್ತಿ ಸುಧೆ” ಕಾರ್ಯಕ್ರಮ ನೆರವೇರಿತು.ಇದಕ್ಕು‌ಮುನ್ನ ಅರ್ಚಕರಾದ ಕೇಶವ ಶಾಂತಿ ಹಾಗೂ ಮಂದಿರದ ಆಡಳಿತ ಮುಖ್ಯಸ್ಥರಾದ ಸೂರಜ್ ಸಾಯಿ ಅವರ ಮಾರ್ಗದರ್ಶನದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಭಜನಾ ತಂಡದ ಸದಸ್ಯರು ಮಂದಿರದ ಪರಿಸರದಲ್ಲಿ ಗಿಡಗಳನ್ನು ನೆಡುವುದರ ಮೂಲಕ “ಯುವ ವೃಕ್ಷೋತ್ಸವ” ಕಾರ್ಯಕ್ರಮವನ್ನು ಆಚರಿಸಿದರು. ಬಳಿಕ “ಸಾಯಿ ಭಕ್ತಿ ಸುಧೆ” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. - [ಹಿರಿಯ ಪತ್ರಕರ್ತ, ನಿವೃತ್ತ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಗಟ್ಟಿ ಅವರಿಗೆ ಸಾರ್ವಜನಿಕ ನುಡಿನಮನ ಕಾರ್ಯಕ್ರಮ](https://www.suddi9.com/archives/195851) - ಬಂಟ್ವಾಳ: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಪತ್ರಕರ್ತ, ನಿವೃತ್ತ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಗಟ್ಟಿ ಅವರಸಾರ್ವಜನಿಕ ಶ್ರದ್ಧಾಂಜಲಿ ಸಭೆ, ನುಡಿನಮನ ಕಾರ್ಯಕ್ರಮ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ಸಂಜೆ ನಡೆಯಿತು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ತುಕಾರಾಮ ಪೂಜಾರಿ ನುಡಿನಮನ ಸಲ್ಲಿಸಿ ತಾನು ಎಸ್.ವಿ.ಎಸ್. ಕಾಲೇಜಿನಲ್ಲಿ ಸೇರ್ಪಡೆಯಾಗಲು ಪ್ರೊ.ಗಟ್ಟಿಯವರೇ ಕಾರಣ,ಗಟ್ಟಿಯವರ ನಡವಳಿಕೆ ,ಅವರು ತೋರಿಸುತ್ತಿದ್ದ ಆತ್ಮೀಯತೆ,ವ್ಯಕ್ತಿತ್ವ ಅಪೂರ್ವವಾದುದು,ತುಳು ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದಬೆಳವಣಿಗೆಯಲ್ಲು ಅವರ - [ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ (ನಿ.) ಬೆಳ್ತಂಗಡಿ](https://www.suddi9.com/archives/195845) - ಕೈಕಂಬ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ (ನಿ.) ಕೇಂದ್ರ ಕಛೇರಿ ಬೆಳ್ತಂಗಡಿ ಇದರ 28ನೇ ಶಾಖೆಯು "ಗುರುಪುರ-ಕೈಕಂಬ" ಅನಂತ ಮಹಲ್ ಕಾಂಪ್ಲೆಕ್ಸ್ ನಲ್ಲಿ ಜೂ.19ರಂದು ಶುಕ್ರವಾರ ಶುಭಾರಂಭಗೊಳ್ಳಲಿದೆ. ಶ್ರೀ ಗುರುದೇವ ವಿವಿಧೋದ್ದೇಶ ಸ. ಸಂ. (ನಿ.) ಬೆಳ್ತಂಗಡಿ ಅಧ್ಯಕ್ಷರು ಶ್ರೀ ಭಗೀರಥ ಜಿ. ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅಧ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದ ಅಧ್ಯಕ್ಷರು ಬೈಲು ಏತಮೊಗರು ದೊಡ್ಡಮನೆ ಹರೀಶ್ ಶೆಟ್ಟಿ, ಉದ್ಘಾಟಿಸಲಿದ್ದಾರೆ. ಬಂಟ್ವಾಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರು ಭುವನೇಶ್ ಪಚ್ಚಿನಡ್ಕ, ಎಸ್ಆರ್ ಆರ್ - [ಗುರುಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ವಿಶೇಷ ಸಭೆ,ಜವಾಬ್ದಾರಿ ಹೆಚ್ಚಿದೆ : ಇನಾಯತ್ ಅಲಿ](https://www.suddi9.com/archives/195839) - ಗುರುಪುರ : ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ, ಪಕ್ಷ ಸೇರ್ಪಡೆ, ಎಸ್‌ಐಆರ್ ಹಾಗೂ ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಸಮಿತಿ ಅಧ್ಯಕ್ಷ ಪದ್ಮನಾಭ ಕೋಟ್ಯಾನ್(ಬಿಎಲ್‌ಪಿ) ಅವರ ಅಧ್ಯಕ್ಷತೆಯಲ್ಲಿ ಜೂ. ೧೮ರಂದು ಗುರುಪುರ-ಪೊಳಲಿ ದ್ವಾರದ ಬಳಿ ಇರುವ ಸಮಿತಿ ಕಚೇರಿಯಲ್ಲಿ ಕಾರ್ಯಕರ್ತರ ವಿಶೇಷ ಸಭೆ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ, ಮುಂಬರುವ ಜಿಪಂ, ತಾಪಂ, ಗ್ರಾಪಂ ಚುನಾವಣೆಗಳಲ್ಲಿ ಪಕ್ಷ ಕಾರ್ಯಕರ್ತರ ಜವಾಬ್ದಾರಿ ಹೆಚ್ಚಿದೆ. ಮುಖ್ಯಮಂತ್ರಿ ಡಿಕೆಶಿ ಅವರು ಇದೇ - [ಸಂಸದ,ಶಾಸಕರಿಂದ ಅಮ್ಟೂರು ಆರೋಗ್ಯ ಕ್ಷೇಮ ಕೇಂದ್ರದ ಕಾಮಗಾರಿಯ ವೀಕ್ಷಣೆ ](https://www.suddi9.com/archives/195835) - ಬಂಟ್ವಾಳ: ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಸ್ಟ್ರಕ್ಚರ್ ಮಿಷನ್ ಹಾಗೂ ಕೇಂದ್ರ ಸರಕಾರದ 15ನೇ ಹಣಕಾಸು ಯೋಜನೆಯಡಿ 65 ಲಕ್ಷ ರೂ.ವೆಚ್ಚದಲ್ಲಿ ಕಲ್ಲಡ್ಕ ಸಮೀಪದ ಅಮ್ಟೂರುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಆರೋಗ್ಯ ಕ್ಷೇಮ ಕೇಂದ್ರದ ಕಾಮಗಾರಿಯನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯಕಗ ಜೊತೆಗೆ ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ದಕ್ಷಿಣ ಕನ್ನಡ ಜಿಲ್ಲೆಗೆ 80 ಕೋಟಿ ರೂಪಾಯಿ ಅನುದಾನವನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರದ 22 ಆರೋಗ್ಯ ಕ್ಷೇಮ - [ಬಂಟ್ವಾಳದಲ್ಲಿ ಜನ ಕಲ್ಯಾಣದ ಪ್ರಯುಕ್ತ ಸಂಸದ,ಶಾಸಕರಿಂದ ವಿಶೇಷ ಜನಸಂಪರ್ಕ ಅಭಿಯಾನ](https://www.suddi9.com/archives/195819) - ಬಂಟ್ವಾಳ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 12 ವರ್ಷಗಳ ವಿಶ್ವಾಸ, ವಿಕಾಸ ಮತ್ತು ಜನ ಕಲ್ಯಾಣದ ಪ್ರಯುಕ್ತ ಬಿಜೆಪಿ ಬಂಟ್ವಾಳ ಮಂಡಲದಲ್ಲಿ ಕೈಗೊಂಡಿರುವ ವಿಶೇಷ ಜನಸಂಪರ್ಕ ಅಭಿಯಾನದ ಅಂಗವಾಗಿ ಮಂಗಳವಾರ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಶಾಸಕ ರಾಜೇಶ್ ನಾಯ್ಕ್ ಅವರು ಬಿಜೆಪಿ ಬಂಟ್ವಾಳ ಕ್ಷೇತ್ರದ ವಿವಿದೆಡೆ ಹಿರಿಯ ಕಾರ್ಯಕರ್ತರನ್ನು ಭೇಟಿಯಾಗಿ ಅವರ ಯೋಗಕ್ಷೇಮ ವಿಚಾರಿಸಿ ಗೌರವಿಸಿದರು. ಮೂಡುಪಡುಕೋಡಿಯ ಬೂಬ ಸಪಲ್ಯ ವಿಶ್ವನಾಥ್ ಗೌಡ ರಾಯಿ,ಕರುಣೇಂದ್ರ ಪೂಜಾರಿ ಕೊಂಬ್ರಬೈಲು, ಭಾಸ್ಕರ ಅಜೆಕಲ, ಶಾಂತವೀರ ಪೂಜಾರಿ ನಾವೂರ - [ಯುವ ವಕೀಲರು  ಕೋರ್ಟು ಕಲಾಪಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ: ನಿವೃತ್ತ ಜಿಲ್ಲಾ ನ್ಯಾಯದೀಶ  ಯು.ಚಂದ್ರಶೇಖರ್](https://www.suddi9.com/archives/195831) - ಬಂಟ್ವಾಳ:ಯುವ ವಕೀಲರು ಕೋರ್ಟು ಕಲಾಪಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದಲ್ಲದೆ ಅಧ್ಯಯನ ಶೀಲರಾದಾಗ ಕಕ್ಷಿದಾರನಿಗೂ ಸಹಾಯವಾಗುತ್ತದೆ.ಜೀವನದಲ್ಲಿ ಉತ್ತಮ ಅವಕಾಶಗಳು ಬಂದಾಗ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೆ.ಪಿ.ಎಸ್.ಸಿ.ಇಲಾಖೆಯ ಕಾನೂನು ಸಲಹೆಗಾರ , ನಿವೃತ್ತ ಜಿಲ್ಲಾ ನ್ಯಾಯದೀಶ ಯು.ಚಂದ್ರಶೇಖರ್ ಅವರು ಹೇಳಿದರು. ಬಂಟ್ವಾಳ ನ್ಯಾಯಾಲಯದ ಕಚೇರಿಯಲ್ಲಿ ಬುಧವಾರ ಬಂಟ್ವಾಳ ವಕೀಲರ ಸಂಘ ( ರಿ.)ದ ಆಶ್ರಯದಲ್ಲಿ ನ್ಯಾಯಾಂಗ ಸೇವೆ ಪರೀಕ್ಷೆ ಸಿದ್ದತೆ ಕುರಿತ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಅತಿಥಿಯಾಗಿದ್ದ ಬಂಟ್ವಾಳ ಪ್ರಧಾನ ಹಿರಿಯ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಧೀಶರಾದ ಅನಿಲ್ - [ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಸಂಸತ್ತಿನ ರಚನೆ](https://www.suddi9.com/archives/195828) - ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಇಂಗ್ಲೀಷ್ ಮೀಡಿಯಂ ಶಾಲೆಯ ೨೦೨೬-೨೭ ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ರಚನೆ ಮಾಡಲಾಯಿತು. ವಿದ್ಯಾರ್ಥಿ ಸಂಸತ್ತಿನ ರಚನೆಯ ಅಂಗವಾಗಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ ಮತ್ತು ಚುನಾವಣಾ ಪ್ರಚಾರದೊಂದಿಗೆ ಮತದಾನವು ನಡೆಯಿತು. ಚುನಾವಣೆಯಲ್ಲಿ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶಿಕ್ಷಕಿ ಗಾಯತ್ರಿ ಮತ್ತು ಸಂಘದ ಎಲ್ಲಾ ಸದಸ್ಯರ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನೆರವೇರಿತು. ಆಧುನಿಕ ತಂತ್ರಜ್ಞಾನದ ಮೂಲಕ ಎಲ್ಲಾ ವಿದ್ಯಾರ್ಥಿಗಳು ಮತಚಲಾಯಿಸಿದರು. ವಿದ್ಯಾರ್ಥಿ ಸಂಘದ ನಾಯಕರಾಗಿ - [ಅಶಕ್ತರಿಗೆ ಸಹಾಯಧನ ವಿತರಣೆ](https://www.suddi9.com/archives/195824) - ಬಂಟ್ಚಾಳ: ಶ್ರೀ ಭದ್ರಕಾಳಿ ದೇವಿ ಸನ್ನಿಧಿ ಟ್ರಸ್ಟ್ (ರಿ) ರಾಮನಗರ ಬಂಟ್ವಾಳ ಇದರ ವಾರ್ಷಿಕೋತ್ಸವದಲ್ಲಿ ಉಳಿತಾಯವಾದ ಮೊತ್ತವನ್ನು ಮನೆ ನಿರ್ಮಾಣ ಹಾಗೂ ಅಶಕ್ತರಿಗೆ ವಿತರಿಸಲಾಯಿತು. ಉಳಿತಾಯವಾದ 70,000 ಸಾ.ರೂ. ಮೊತ್ತವನ್ನು ಮನೆ ನಿರ್ಮಾಣ ಹಾಗೂ ನಾಲ್ವರು ಅನಾರೋಗ್ಯ ಪೀಡಿತರಿಗೆ ಸಹಾಯಧನವನ್ನು ಟ್ರಸ್ಟ್ ನ ಅಧ್ಯಕ್ಷರಾದ ಸತೀಶ್ ಶೆಟ್ಟಿಯವರು ವಿತರಿಸಿದರು. ಈ ಸಂದರ್ಭಟ್ರಸ್ಟ್ ನ ಸದಸ್ಯರು, ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು. - [ಏಮಾಜೆ ದ.ಕ.ಜಿ.ಪಂ. ಕಿ.ಪ್ರಾ. ಶಾಲೆಯಲ್ಲಿ ‘ಸೃಜನೋತ್ಸವ - 2026’ ಕಾರ್ಯಕ್ರಮ ](https://www.suddi9.com/archives/195810) - ಬಂಟ್ವಾಳ : ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಹೊರತರಲು ಹಾಗೂ ಅವರ ಕನಸುಗಳ ಸಾಕಾರಕ್ಕಾಗಿ ಸಂತಸದಾಯಕ ಕಲಿಕಾ ವಾತಾವರಣ ಅತ್ಯಗತ್ಯ ಎಂದು ಬಂಟ್ವಾಳ ಬಿ.ಐ.ಆರ್.ಟಿ. ಸುರೇಖಾ ಏರವಾಳ ಅಭಿಪ್ರಾಯಪಟ್ಟರು. . ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ಏಮಾಜೆ ದ. ಕ. ಜಿ. ಪಂ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರದಂದು ನಡೆದ *ಸೃಜನೋತ್ಸವ -2026’ ವಿನೂತನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಇದೇ ವೇಳೆ ಅವರು ಶಾಲೆಯ ಮಹತ್ವಾಕಾಂಕ್ಷೆಯ ದ್ವಿ-ಭಾಷಾ ಮಾಧ್ಯಮಕ್ಕೂ ಚಾಲನೆ ನೀಡಿದರು.ವಿವಿಧ ಯೋಜನೆಗಳ ಉದ್ಘಾಟನೆಹಾಗೂ ವೃಕ್ಷೋತ್ಸವ:ಶಾಲಾ ಮಕ್ಕಳ ಶೈಕ್ಷಣಿಕ - [ಕಲ್ಲಡ್ಕ ಶ್ರಾಋಅಮದಲ್ಲಿ ವಿವಿಧಕಲಾಪ್ರಕಾರಗಳ ಉದ್ಘಾಟನೆ,: ಅಕ್ಷರ ನಾಶವಿಲ್ಲ ಸಂಪತ್ತು](https://www.suddi9.com/archives/195802) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ೨೦೨೬-೨೭ರ ಶೈಕ್ಷಣಿಕ ವರ್ಷದ ವಿವಿಧ ಸಾಂಸ್ಕೃತಿಕ ಕಲಾಪ್ರಕಾರಗಳ ಉದ್ಘಾಟನಾ ಕಾರ್ಯಕ್ರಮ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ನಡೆಯಿತು. ಯಕ್ಷ ಗುರುಗಳು,ಕಟೀಲು ಮೇಳದ ಪ್ರಸಿದ್ಧ ಕಲಾವಿದರು, ‘ಯಕ್ಷ ದ್ಯುಮನಿ’ ಪ್ರಶಸ್ತಿ ಪುರಸ್ಕೃತರಾದ ಮೋಹನ್ ಅಮ್ಮುಂಜೆ ಅವರು ಪ್ರಭು ಶ್ರೀರಾಮನ ಮೂರ್ತಿಗೆ ಕ್ಷೀರಾಭಿಷೇಕ ಮಾಡುವ ಮೂಲಕ ಸಂಗೀತ, ಭರತನಾಟ್ಯ, ಯಕ್ಷಗಾನ, ಚಿತ್ರಕಲೆ, ಕರಾಟೆ, ರೋಬೋಟಿಕ್-ಮಾಡೆಲಿಂಗ್ ಕಲೆಗಳನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಅಕ್ಷರ ಯಾವತ್ತೂ ನಾಶವಿಲ್ಲದ ಸಂಪತ್ತಾಗಿದೆ. ಅಭಿನಯ, ಮಾತುಗಾರಿಕೆ, - [ರಾಣಿ ಅಬ್ಬಕ್ಕ  ತುಳುವರ ಹೆಮ್ಮೆಯ ಪ್ರತೀಕ  -ಡಾ.ತುಕಾರಾಮ ಪೂಜಾರಿ](https://www.suddi9.com/archives/195799) - ಬಂಟ್ವಾಳ: ರಾಣಿ ಅಬ್ಬಕ್ಕ ದೇವಿ ತುಳುವರ ಹೆಮ್ಮೆಯ ಪ್ರತೀಕವಾಗಿದ್ದು ವಿದೇಶಿ ದಾಸ್ಯದ ವಿರುದ್ಧ ಹೋರಾಡಿದ ವೀರ ಮಹಿಳೆ.ಪೋರ್ಚುಗೀಸರ ಅಟ್ಟಹಾಸಕ್ಕೆ ದಿಟ್ಟ ಉತ್ತರ ನೀಡಿದ ರಾಣಿ ಅಬ್ಬಕ್ಕ ಇತಿಹಾಸದ ಪುಟಗಳಲ್ಲಿ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿಯಾಗಿ ಗುರಿತಿಸಲ್ಪಟ್ಟಿದ್ದಾಳೆ ಎಂದು ರಾಣಿ ಅಬ್ಬಕ್ಕ ದೇವಿ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕಾರಾಮ ಪೂಜಾರಿ ಹೇಳಿದರು. ಬಂಟ್ವಾಳ ಜೈನ್ ಮಿಲನ್ ವತಿಯಿಂದ ಸಂಸ್ಕೃತಿ - ಸಂಸ್ಮರಣೆ ಎಂಬ ಧ್ಯೇಯದೊಂದಿಗೆ ಬಿ.ಸಿ.ರೋಡಿನ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ - [ಯೋಗ ಸಾಧಕ ಶೇಖರ ಕಡ್ತಲರಿಗೆ ಪಿತೃ ವಿಯೋಗ](https://www.suddi9.com/archives/195796) - ಗುರುಪುರ : ಕಡ್ತಲ ಗ್ರಾಮ ಪಂಚಾಯತ್ ಬೋರ್ಡ್, ವರಂಗ ಮಂಡಲ ಪಂಚಾಯತ್, ಕಡ್ತಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕಡ್ತಲ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಕಡ್ತಲ ವೆಂಕಪ್ಪ ನಾಯ್ಕ್(೮೬) ಅವರು ಅಲ್ಪಕಾಲದ ಅನಾರೋಗ್ಯದಿಂದ ಜೂ. ೧೬ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಯೋಗ ಸಾಧಕ-ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶೇಖರ ಕಡ್ತಲರ ಸಹಿತ ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರದಲ್ಲಿ ತಾಪಂ ಮಾಜಿ - [ಅಮೃತನಗರ ಪೌರ ಸಮಿತಿ ವಾರ್ಷಿಕ ಮಹಾಸಭೆಮಳೆಗಾಲದ ಸಮಸ್ಯೆಗಳಿಗೆ ಸ್ಪಂದಿಸುವಂತೆ ಮನವಿ | ಹೆಚ್ಚುವರಿ ಬಸ್‌ಗೆ ಆಗ್ರಹ](https://www.suddi9.com/archives/195791) - ಗುರುಪುರ : ವಾಮಂಜೂರು ತಿರುವೈಲಿನ ಅಮೃತನಗರದ ಪೌರ ಸಮಿತಿಯ ವಾರ್ಷಿಕ ಮಹಾಸಭೆ ಜೂ. ೧೪ರಂದು ಕ್ಲಿಫರ್ಡ್ ರೋಡ್ರಿಗಸ್ ಅವರ ಮನೆಯ ಮೇಲ್ಛಾವಣಿ ಸಭಾಂಗಣದಲ್ಲಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಿತಿ ಉಪಾಧ್ಯಕ್ಷ ರಾಜಕುಮಾರ್ ಶೆಟ್ಟಿ ತಿರುವೈಲುಗುತ್ತು ಅವರು ಸ್ವಾಗತಿಸಿ, ಪ್ರಸ್ತಾವಿಸಿದರು. ಕೋಶಾಧಿಕಾರಿ ಲೋಕೇಶ್ ಲೆಕ್ಕಪತ್ರ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ಸುಧಾಕರ ಕಾರಂತ ಅವರು ವಾರ್ಷಿಕ ವರದಿ ವಾಚಿಸಿದರು. ಸಮಿತಿ ವ್ಯಾಪ್ತಿ ಪ್ರದೇಶದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿ ೧೦ ವಿದ್ಯಾರ್ಥಿಗಳು - [ನರಹರಿ ಪರ್ವತದಲ್ಲಿ ಸಂಘ ಸಂಸ್ಥೆಗಳಿಂದ ಕರಸೇವೆ](https://www.suddi9.com/archives/195782) - ಬಂಟ್ವಾಳ: ಜೀಣೋದ್ದಾರ ಕಾರ್ಯ ನಡೆಯುತ್ತಿರುವ ಪಾಣೆಮಂಗಳೂರಿನ ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳು ಕರಸೇವೆ ನಡೆಸಿದರು. ಶಿವಾಜಿ ಪ್ರೆಂಡ್ಸ್ ಬರಿಮಾರ್, ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರ ಸಮಿತಿ ಮೆಲ್ಕಾರ್ ,ವಿಶ್ವಹಿಂದೂ ಪರಿಷತ್ ಭಜರಂಗದಳ ಶಾಖೆ ಬೋಳಂಗಡಿ,ಯುವಸಂಗಮ ಮೆಲ್ಕಾರ್(ರಿ) ಇದರ ಪದಾಧಿಕಾರಿಗಳು ಸದಸ್ಯರು ಕರಸೇವೆಯಲ್ಲಿ ಭಾಗವಹಿಸಿದರು .ಈ ಸಂದರ್ಭ ದೇವಳದ ಆಡಳಿತ ಮೊಕ್ತೆಸರರಾದ ಡಾ|ಪ್ರಶಾಂತ್ ಮೂರ್ಲ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಡಾ|ಆತ್ಮತಂಜನ್ ರೈ ಹಾಗೂ ಮೋಕ್ತೆಸರರು ಮತ್ತು ಜೀರ್ಣೋದ್ಧಾರ ಸಮಿತಿಯ ಸರ್ವಸದಸ್ಯರು ಉಪಸ್ಥಿತರಿದ್ದರು. - [ಗುರುಪುರ ಬಂಡಸಾಲೆಯಲ್ಲಿ ವಿನೂತನ,ವಿನ್ಯಾಸದ `ಬಸ್' ತಂಗುದಾಣ ಲೋಕಾರ್ಪಣೆ](https://www.suddi9.com/archives/195738) - ಗುರುಪುರ : ರಾಷ್ಟ್ರೀ ಯ ಹೆದ್ದಾರಿ 169ರ ಗುರುಪುರ ಬಂಡಸಾಲೆಯಲ್ಲಿ `ವಿ2 ಗೈಸ್' ಸಂಘಟನೆಯು ದಾನಿಗಳ ನೆರವಿನಿಂದ, ಸುಮಾರು 7 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ ವಿನೂತನ ಶೈಲಿಯ `ಬಸ್' ತಂಗುದಾಣ ಜೂ. 14ರಂದು ಲೋಕಾರ್ಪಣೆಗೊಂಡಿತು. ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಶ್ರೀಪಾದರು ಬಸ್ ಮಾದರಿಯಲ್ಲಿ ನಿರ್ಮಿಸಲಾದ ಬಸ್ ತಂಗುದಾಣ ಉದ್ಘಾಟಿಸಿ ಮಾತನಾಡಿ, ಗುರುಪುರದ ಬಂಡಸಾಲೆಗೆ ಬ್ರಿಟಿಷ್ ಮತ್ತು ಪೋರ್ಚುಗೀಸರ ಆಳ್ವಿಕೆ ಕಾಲದ ಇತಿಹಾಸವಿದೆ. ಬಂಡಸಾಲೆಗೆ ಹತ್ತಿರದ ಫಲ್ಗುಣಿ ನದಿ ತಟದಿಂದ ಮಳಲಿಗೆ ಅಬ್ಬಕ್ಕ ರಾಣಿ - [ಮರಾಠಿ ಸಮಾಜ ಸೇವಾ ಸಂಘ(ರಿ) ಗಂಜಿಮಠ ವಾರ್ಷಿಕ ಮಹಾಸಭೆ,ವಿಸ್ತರಿತ ಕಟ್ಟಡ ಉದ್ಘಾಟನೆ | ವಿದ್ಯಾರ್ಥಿಗಳಿಗೆ ಸನ್ಮಾನ,ಸುಸಂಸ್ಕೃತ ಸಮಾಜ ನಮ್ಮ ಜವಾಬ್ದಾರಿ : ಡಾ. ಭರತ್ ಶೆಟ್ಟಿ](https://www.suddi9.com/archives/195735) - ಗುರುಪುರ : ಮಂಗಳೂರು ತಾಲೂಕು ಮರಾಠಿ ಸಮಾಜ ಸೇವಾ ಸಂಘ(ರಿ) ಗಂಜಿಮಠ ಇದರ ೬ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಶಾಸಕರ ಅನುದಾನ ಮತ್ತು ಕರಾವಳಿ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ನಿರ್ಮಾಣಗೊಂಡ ಸಂಘದ ವಿಸ್ತರಿತ ಕಟ್ಟಡದ ಉದ್ಘಾಟನೆ, ಮಹಾಸಭೆ, ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಅಭಿನಂದನಾ ಕಾರ್ಯಕ್ರಮ ಜೂ. ೧೪ರಂದು ಸಂಘದ ಗಂಜಿಮಠ ಸಭಾಭವನದಲ್ಲಿ ನಡೆಯಿತು. ದೀಪ ಬೆಳಗಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮರಾಠಿ ಸಮಾಜದ ಮಕ್ಕಳನ್ನು - [ ಶ್ರೀ ಕ್ಷೇ. ಧ. ಗ್ರಾ. ಯೋ.ಯ (ರಿ) ಬತಿಯಿಂದ ಪರಿಸರ ಮಾಹಿತಿ  ಮತ್ತು ಗಿಡ ನಾಟಿ ಕಾರ್ಯಕ್ರಮವು](https://www.suddi9.com/archives/195778) - ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬಿ.ಸಿ. ಟ್ರಸ್ಟ್ ಇದರ ಬಿ ಸಿ ರೋಡ್ ವಲಯ ಮೊಡಂಕಾಪು ದೀಪಿಕಾ ಪ್ರೌಢಶಾಲೆ ಇದರ ಸಂಯುಕ್ತಾಶ್ರಯದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮವು ಮೊಡಂಕಾಪು ದೀಪಿಕಾ ಪ್ರೌಢಶಾಲೆಯ ವಠಾರದಲ್ಲಿ ಸೋಮವಾರ ನಡೆಯಿತು. ಬಂಟ್ವಾಳ ತಾಲೂಕಿನ ಅರಣ್ಯಾಧಿಕಾರಿ ಕೃಷ್ಣ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಕ್ಕಳು‌ತಮ್ಮ ಹುಟ್ಟುಹಬ್ಬದ ದಿನದಂದು ಒಂದೊಂದು ಗಿಡ ನಾಟಿ ಮಾಡುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕೆಂದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ - [ಕಟಪಾಡಿ –ಉಳ್ಳಾಲ ಅಬ್ಬಕ್ಕ ಸರ್ಕಲ್  ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಲಿಖಿತ ಮನವಿ ](https://www.suddi9.com/archives/195775) - ಬಂಟ್ವಾಳ: ಕಟಪಾಡಿ –ಉಳ್ಳಾಲ ಅಬ್ಬಕ್ಕ ಸರ್ಕಲ್ ರಾಜ್ಯ ಹೆದ್ದಾರಿ- 300 ನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಭಾಗದ ಪ್ರಮುಖರ ನಿಯೋಗ ದ.ಕ.ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಲಿಖಿತ ಮನವಿ ಸಲ್ಲಿಸಿ ಆಗ್ರಹಿಸಿದೆ. ಕಟಪಾಡಿಯಿಂದ ಆರಂಭವಾಗಿ ಕಾರ್ಕಳ, ಮೂಡಬಿದಿರೆ ,ಸಿದ್ದಕಟ್ಟೆ,ಬಂಟ್ವಾಳ ಮಾರ್ಗವಾಗಿ ಮೆಲ್ಕಾರ್ , ಮುಡಿಪು ಮೂಲಕ ಉಳ್ಳಾಲ ಅಬ್ಬಕ್ಕ ಸರ್ಕಲ್ ವರೆಗಿನ ರಾಜ್ಯ ಹೆದ್ದಾರಿ-300 ರಲ್ಲಿ ದಿನನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುತ್ತಿದ್ದು ರಸ್ತೆಯು ಅಲ್ಲಲ್ಲಿ ತಿರುವುಗಳಿಂದ - [ಚಂದಳಿಕೆ:ಯಕ್ಷಶಿಕ್ಷಣ ತರಬೇತಿಗೆ ಚಾಲನೆ ](https://www.suddi9.com/archives/195772) - ಬಂಟ್ವಾಳ:ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಆಶ್ರಯದಲ್ಲಿ, ಪಟ್ಲ ಫೌಂಡೇಶನ್ ವಿಟ್ಲ ಘಟಕದ ಸಹಯೋಗದೊಂದಿಗೆ "ಯಕ್ಷ ಧ್ರುವ ಯಕ್ಷ ಶಿಕ್ಷಣ ತರಬೇತಿಗೆ ಚಾಲನೆ ನೀಡಲಾಯಿತು. ಯಕ್ಷ ಧ್ರುವ ಪಟ್ಲ ಫೌಂಡೇಶನ್ ವಿಟ್ಲ ಘಟಕದ ಅಧ್ಯಕ್ಷ ಪೂವಪ್ಪ ಶೆಟ್ಟಿ ಅಳಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ " *ಯಕ್ಷಧ್ರುವ ಪಟ್ಲ ಫೌಂಡೇಶನ್ ತನ್ನ ಸಮಾಜಮುಖಿ ಸೇವಾ ಕಾರ್ಯದ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದ್ದು , ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿಯ ಜತೆಗೆ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ವಿದ್ಯಾರ್ಥಿಗಳು - [ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆ ಇದರ 21ನೇ ಸಂಪರ್ಕಸಭೆ](https://www.suddi9.com/archives/195769) - ಬಂಟ್ವಾಳ: ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆ ಇದರ 21ನೇ ಸಂಪರ್ಕಸಭೆಯು ನಿವೃತ್ತ ಮುಖ್ಯೋಪಾಧ್ಯಾಯ ಕೆದ್ಲಾ ಪರಮೇಶ್ವರ ರಾವ್ ಅವರ ಮನೆಯಲ್ಲಿ ಸಂಸ್ಥೆಯ ಅಧ್ಯಕ್ಷ ಕೋರ್ಯ ರಮೇಶಹೊಳ್ಳರವರ ಅಧ್ಯಕ್ಷತೆಯಲ್ಲಿ ನಡೆಯಿತು..ಈ ಸಂದರ್ಭ ಶ್ರೀ ಲಕ್ಷ್ಮಿ ನರಸಿಂಹ ಅಷ್ಟೋತ್ತರ ಶತ ದಿವ್ಯ ನಾಮಾವಳಿ, ಶ್ರೀ ವಿಷ್ಣು ಸಹಸ್ರನಾಮ ಮಂತ್ರ ಪುಷ್ಪ ಪಠಣ, ಹರಿ ನಾಮ ಸಂಕೀರ್ತನೆ ಸಾಮೂಹಿಕವಾಗಿ ನಡೆಸಲಾಯಿತು. ಸಭೆಯಲ್ಲಿ ಕೂಟ ಬ್ರಾಹ್ಮಣರ ವಿವಾಹ ಸಂಪರ್ಕ ವ್ಯವಸ್ಥೆ ಮಾಡುವಂತೆ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು ಸಜೀಪಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ - [ಬಂಟ್ವಾಳ  ತಾಲೂಕು ಕುಲಾಲ ಸುಧಾರಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ](https://www.suddi9.com/archives/195765) - ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ 2026–28ನೇ ಸಾಲಿನಗೆ ನೂತನ ಅಧ್ಯಕ್ಷರಾಗಿ ಬಿ. ರಮೇಶ್ ಸಾಲಿಯಾನ್ ಸಂಚಯಗಿರಿ ಅವರು ಪುನರಾಯ್ಕೆಯಾಗಿದ್ದಾರೆ.ಸಂಘದ ಕಚೇರಿಯಲ್ಲಿ ಆದಿತ್ಯವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಸಲಾಯಯಿತು ಉಳಿದಂತೆ ಪ್ರಧಾನ ಕಾರ್ಯದರ್ಶಿಯಾಗಿ ಎಸ್. ಸತೀಶ್ ಸಂಪಾಜೆ, ಉಪಾಧ್ಯಕ್ಷ ಗಣೇಶ್ ಮರ್ದೋಳಿ, ಜತೆಕಾರ್ಯದರ್ಶಿಗಳಾಗಿ ಜಯಂತ್ ಬಂಗೇರ ವಗ್ಗ , ಪ್ರೇಮಾ ಜನಾರ್ಧನ್ ಪೊಸಳ್ಳಿ,ಕೋಶಾಧಿಕಾರಿಯಾಗಿ ಸೋಮನಾಥ್ ಸಾಲಿಯಾನ್, ಸಂಘಟನಾ ಕಾರ್ಯದರ್ಶಿಯಾಗಿ ಆಶಾ ಗಿರಿಧರ್, ಸೇವಾದಳಪತಿಯಾಗಿ ಚಂದ್ರಶೇಖರ್, ಮಹಿಳಾ ಸಂಘದ - [ನಾವೂರೇಶ್ವರ ದೇವಸ್ಥಾನದಲ್ಲಿ ಪ್ರಧಾನಿ ಮೋದಿಗಾಗಿ ವಿಶೇಷ ಪೂಜೆ ](https://www.suddi9.com/archives/195762) - ಬಂಟ್ವಾಳ: ತಾಲೂಕಿನ ನಾವೂರು ಶ್ರೀ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾವಧಿ ಆಡಳಿತ ಪೂರೈಸಿದ ಪ್ರಯುಕ್ತ ಅವರ ಒಳಿತಿಗಾಗಿ ವಿಶೇಷ ಪೂಜೆ ನಡೆಸಲಾಯಿತು.ನರೇಂದ್ರ ಮೋದಿಯವರ‌ಇಗೆ ದೀರ್ಘಾಯುಷ್ಯ, ಆರೋಗ್ಯ ವೃದ್ದಿ, ಅವರ ಆಡಳಿತ ಅವಧಿಯಲ್ಲಿ ದೇಶ ಸುಭೀಕ್ಷೆಯಾಗಲಿ ಮತ್ತು ಸಂಪತ್ಬರಿತವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳ್ಳಿಪಾಡಿಗುತ್ತು, ಬಿಜೆಪಿ ಪ್ರಮುಖರಾದ ಸುದರ್ಶನ್ ಬಜ, ಶಾಂತವೀರ ಪೂಜಾರಿ, ಮುರಳೀಧರ್ ಭಟ್, ಜನಾರ್ದನ ಕೊಂಬೆಟ್ಟು, ನಾರಾಯಣ ಕಿನ್ನಿಯೂರು, ಸದಾನಂದ ಹಳೆಗೇಟು ಹಾಗೂ - [ವಿದ್ಯಾನಿಕೇತನ ವಿದ್ಯಾಸಂಸ್ಥೆ: ನೂತನ ಸಭಾಂಗಣ‌ ಉದ್ಘಾಟನೆ](https://www.suddi9.com/archives/195759) - ಬಂಟ್ವಾಳ:ಅಮ್ಟಾಡಿ ಬಂಟ್ವಾಳ ವಿದ್ಯಾನಿಕೇತನ ವಿದ್ಯಾಸಂಸ್ಥೆ ಇದರ ನೂತನ ಸಭಾಂಗಣವನ್ನು ವಿದ್ಯಾಸಂಸ್ಥೆಯ ಮೇನೇಜಿಂಗ್ ಟ್ರಸ್ಟಿ ಬಿ.ಸುರೇಶ ಬಾಳಿಗ ಉದ್ಘಾಟಿಸಿ ಶುಭಹಾರೈಸಿದರು.ವಿದ್ಯಾರ್ಥಿಗಳ ಸಾಂಸ್ಕೃತಿಕ ಚಟುವಟಿಕೆಗಳ ಅನುಕೂಲಕ್ಕಾಗಿ ಸಭಾಂಗಣ ನಿರ್ಮಿಸಲಾಗಿದೆ. ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಗಳ ಅನಾವರಣಕ್ಕೆ ಇದು ವೇದಿಕೆಯಾಗಲಿದೆ ಎಂದರು. ಟ್ರಸ್ಟಿ ಬಿ.ಕಿರಣ್ ಎಸ್.ಬಾಳಿಗ ,ಕೋಶಾಧಿಕಾರಿ ಸಂಜಯ್ ಬಾಳಿಗ,ಸಲಹಾ ಸಮಿತಿ ಅಧ್ಯಕ್ಷ ವೆಂಕಟೇಶ ನಾಯಕ್ ,ಕಾನೂನು ಸಲಹಾ ತಜ್ಞ ವೆಂಕಟರಮಣ ಶೆಣೈ,ನ್ಯಾಯವಾದಿ ಶ್ರೀಧರ ಪೈ, ಶಾಲಾ ಸಂಚಾಲಕ ವಿವೇಕಾನಂದ ಕಾಮತ್ ವೇದಿಕೆಯಲಗಲ್ಲಿದ್ದು ಶುಭ ಹಾರೈಸಿ ಮಾತನಾಡಿದರು.ಹಿರಿಯ ಶಿಕ್ಷಕರಾದ ರಾಧಾಕೃಷ್ಣ ಬಾಳಿಗ,ಜಯಾನಂದ ಪೆರಾಜೆ,ಮುಖ್ಯಶಿಕ್ಷಕಿ - [ಗಂಜಿಮಠದ ಶ್ರೀ ವಿಜಯವಾಹಿನಿ ಸಂಸ್ಥೆಯ ೨೨ನೇ ವರ್ಷದ ಕಾರ್ಯಕ್ರಮ,ಮಳಲಿ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ | ಸನ್ಮಾನ](https://www.suddi9.com/archives/195746) - ಗುರುಪುರ : ಸೇವೆ, ಕ್ರೀಡೆ, ಸಂಸ್ಕೃತಿ, ಧಾರ್ಮಿಕ ಹಾಗೂ ಶಿಕ್ಷಣಕ್ಕೆ ಆದ್ಯತೆ ನೀಡುತ್ತ ಬಂದಿರುವ ಶ್ರೀ ವಿಜಯವಾಹಿನಿ ಗಂಜಿಮಠ ಸಂಸ್ಥೆಯು ಮಳಲಿಯ ಸರ್ಕಾರಿ ಶಾಲೆಯಲ್ಲಿ ಜೂ. ೧೫ರಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಮಳಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ ನೀಡಿತು. ಜೊತೆಗೆ ಈ ಬಾರಿ ೧೦ನೇ ತರಗತಿಯಲ್ಲಿ ಶಾಲೆಗೆ ಶೇ. ೧೦೦ ಫಲಿತಾಂಶ ತಂದುಕೊಟ್ಟಿರುವ ಎಲ್ಲ ವಿದ್ಯಾರ್ಥಿಗಳು ಹಾಗೂ ನಿವೃತ್ತ ಶಿಕ್ಷಕಿ ಸುಶೀಲಾ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. - [ದೊಂಪದಬಲಿ' ನಡೆಯುವಗದ್ದೆಯಲ್ಲಿ ಎಣೆಲ್ ಬೆಳೆಗಾಗಿ ಭತ್ತದ ಬೀಜ ಬಿತ್ತನೆ](https://www.suddi9.com/archives/195743) - ಗುರುಪುರ ಮೂಳೂರು ಶ್ರೀ ವೈದ್ಯನಾಥ ದೈವಸ್ಥಾನದ ಭಂಡಾರದಮನೆಗೆ ಸೇರಿದ `ದೊಂಪದಬಲಿ' ನಡೆಯುವ ಗದ್ದೆಯಲ್ಲಿ ಎಣೆಲ್ ಬೆಳೆಗಾಗಿ ಭತ್ತದ ಬೀಜ ಪಸರಿಸುತ್ತಿರುವುದು. ದೈವಸ್ಥಾನದ ಮುಂಡಿತ್ತಾಯ ಪಾತ್ರಿ ಚಂದ್ರಹಾಸ ಪೂಜಾರಿ ಕೌಡೂರು ಯಾನೆ ತಿಮ್ಮ ಪೂಜಾರಿ ಅವರು ಕೂಲಿ ಕಾರ್ಮಿಕನಿಗೆ ಕೆಲಸದಲ್ಲಿ ಸಹಕರಿಸುತ್ತಿದ್ದಾರೆ. - [ ಕೋರ್ಯಾರು ಶ್ರೀ ದುರ್ಗಾ ಮಹಾಮ್ಮಾಯಿ ದೇವಸ್ಥಾನ: ದೃಢಕಲಶೋತ್ಸವ ](https://www.suddi9.com/archives/195722) - ವೇ| ಮೂ| ಬಾಲಕೃಷ್ಣ ಪಾಂಗಣ್ಣಾಯ ಅವರ ನೇತೃತ್ವದಲ್ಲಿ ಹಾಗೂ ವಿದ್ವಾನ್ ಪೂಂಜ ಪ್ರಕಾಶ ಆಚಾರ್ಯ ಅವರ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಕಲಶಾಭಿಷೇಕ ಸಹಿತ ವಿವಿಧ ವೈದಿಕ ಕಾರ್ಯಗಳು ನೆರವೇರಿತು. ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ದ.ಕ.ಸಂಸದ ಕ್ಯಾ| ಬೃಜೇಶ್ ಚೌಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ದಿ ಕಾರ್ಯಗಳ ಬಗ್ಗೆ ಸಂಸದರಿಗೆ ಮನವಿ ಸಲ್ಲಿಸಲಾಯಿತು., ದೇವಸ್ಥಾನದ ಆಡಳಿತ ಮಂಡಳಿ ಗುರಿಕಾರರಾದ ಗೋಪಾಲ ಗೌಡ ಕೋರ್ಯಾರು, ಎರಡನೇ - [ಶ್ರೀ ಕ್ಷೇ. ಧ. ಗ್ರಾ. ಯೋ.ಯ ಕೆದಿಲ ಒಕ್ಕೂಟ ತ್ರೈ ಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ](https://www.suddi9.com/archives/195719) - ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆದಿಲ ಒಕ್ಕೂಟದ ತ್ರೈ ಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಒಕ್ಕೂಟ ಅಧ್ಯಕ್ಷರಾದ ಮೀನಾಕ್ಷಿ ರವರ ಅಧ್ಯಕ್ಷತೆ ಯಲ್ಲಿ ಕೆದಿಲ ಶ್ರೀ ದೇವಿ ಭಜನಾ ಮಂದಿರದಲ್ಲಿ ರವಿವಾರ ನಡೆಯಿತು. ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ವಿಚಕ್ಷಣಾಧಿಕಾರಿ ಕವಿತಾ ವಸಂತ ಅವರು ಮಹಿಳೆರ ಜವಾಬ್ದಾರಿ ಹಾಗೂ ಯೋಜನೆಯ ವಿವಿಧ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು,ಈ ಸಂದರ್ಭದಲ್ಲಿ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ನೂತನ ಅಧ್ಯಕ್ಷರಾಗಿ ಸ್ವಾತಿ, ಉಪಾಧ್ಯಕ್ಷರಾಗಿ ರಾಜು, - [ಯುವವಾಹಿನಿ (ರಿ.) ಮಾಣಿ ಘಟಕದಿಂದ ಯುವ ವೃಕ್ಷೋತ್ಸವ ಕಾರ್ಯಕ್ರಮ](https://www.suddi9.com/archives/195716) - ಬಂಟ್ವಾಳ: ಯುವವಾಹಿನಿ (ರಿ.) ಮಾಣಿ ಘಟಕದಿಂದ ಎರಡನೇ ಹಂತದ ಯುವ ವೃಕ್ಷೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಡುವ ಮೂಲಕ ಮರದ ನೆರಳು ಬದುಕಿಗೆ ನೆರಳುಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಕೆದಿಲ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬರಿಮಾರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇರಳಕಟ್ಟೆ ಹಾಗೂ ಅಂಗನವಾಡಿ ಕೇಂದ್ರ ಪೆರಾಜೆಗಳಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ - [ಆಮಂತ್ರಣ ಪತ್ರ ಬಿಡುಗಡೆ](https://www.suddi9.com/archives/195713) - ಬಂಟ್ವಾಳ : ಯುವವಾಹಿನಿ (ರಿ.) ಬಂಟ್ವಾಳ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಜೂನ್ 21ರಂದು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ. ಈ ಸಮಾರಂಭದ ಆಮಂತ್ರಣ ಪತ್ರವನ್ನು ಬಿ.ಸಿ.ರೋಡಿನ ನಾರಾಯಣಗುರು ಮಂದಿರದಲ್ಲಿ ರವಿವಾರ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ನಿಯೋಜಿತ ಅಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. - [ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದಿಂದ ಬಣ್ಣಗಾರಿಕೆ ಶಿಬಿರ](https://www.suddi9.com/archives/195709) - ಬಂಟ್ವಾಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಪುಂಜಾಲಕಟ್ಟೆ ಘಟಕ ಹಾಗೂ ಶ್ರುತಿ ಆರ್ಟ್ಸ್ ಕಾವಳಕಟ್ಟೆ ಇದರ ಆಶ್ರಯದಲ್ಲಿ ಯಕ್ಷಗಾನ ಬಣ್ಣಗಾರಿಕೆ ತರಬೇತಿ ಶಿಬಿರಕ್ಕೆ ರವಿವಾರ ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಂಗಣದಲ್ಲಿ ಚಾಲನೆ‌ ನೀಡಲಾಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ಉಪಾಧ್ಯಕ್ಷ, ಹಿರಿಯ ಯಕ್ಷಗಾನ ಕಲಾವಿದ ದಿವಾಕರ ದಾಸ್ ಕಾವಳಕಟ್ಟೆ ಅವರು ಶಿಬಿರವನ್ನು ಉದ್ಘಾಟಿಸಿ, ಶುಭ ಹಾರೈಸಿದರು.ಘಟಕದ ಅಧ್ಯಕ್ಷ ಹರೀಂದ್ರ ಟಿ.ಪೈ ಅವರು ಅಧ್ಯಕ್ಷತೆ ವಹಿಸಿದ್ದರು.. ಗೌರವಾಧ್ಯಕ್ಷ ಪುರುಷೋತ್ತಮ ಪೂಜಾರಿ - [ಸಿದ್ಧಕಟ್ಟೆ ಸರಕಾರಿ ಕಾಲೇಜಿನಲ್ಲಿ ವನಮಹೋತ್ಸವ](https://www.suddi9.com/archives/195706) - ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಿರಿಯ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಮತ್ತು ವಿದ್ಯಾರ್ಥಿ ವೇದಿಕೆಯ ಸಹಯೋಗದೊಂದಿಗೆ ವನಮಹೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಜಾತಿಯ ಹಣ್ಣುಗಳು ಮತ್ತು ಕಾಡಿನ ಗಿಡಗಳನ್ನು ಕಾಲೇಜಿನ ಕ್ರೀಡಾಂಗಣದ ಸುತ್ತ ನೆಡಲಾಯಿತು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಾಜ್ ಕುಮಾರ್ , ಕಾಲೇಜಿನ ಪ್ರಾಂಶುಪಾಲ ಪ್ರೊ. ಗಿರೀಶ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಹರಿಪ್ರಸಾದ್ ಶೆಟ್ಟಿ, - [ಪರಿಸರದ ನಾಶಕ್ಕೆ  ಮಾನವನ ಆಸೆ, ದುರಾಸೆಗಳೆ ಕಾರಣ: ಜ್ಯೋತಿಷಿ ಅನಿಲ್ ಪಂಡಿತ್ ](https://www.suddi9.com/archives/195702) - ಬಂಟ್ವಾಳ : ಸ್ವಚ್ಛ ಪರಿಸರ ನಮ್ಮ ಧ್ಯೇಯ, ಹಸಿರು ಬದುಕೆ ನಮ್ಮ ಶ್ರೇಯ, ಮಾನವನ ಆಸೆ ದುರಾಸೆಗಳ ಸರಮಾಲೆಯಿಂದ ಪರಿಸರವನ್ನು ನಾಶಪಡಿಸುತ್ತಾ ಸ್ವಾರ್ಥ ಜೀವನವನ್ನು ನಡೆಸುತ್ತಿದ್ದಾನೆ,ಪ್ರತಿಯೋರ್ವರು ತಮ್ಮ ಜನ್ಮದಿನಕ್ಕೆ ಗಿಡವನ್ನು ನೆಟ್ಟು ಬೆಳೆಸಿ ಜೀವನದಿದ್ದಕ್ಕೂ ಪೋಷಿಸುವುದರಿಂದ ಜೀವನಕ್ಕೂ ಒಂದು ಅರ್ಥ ಸಿಗುತ್ತದೆ . ಎಂದು ಸಂಸ್ಕಾರ ಭಾರತಿ ಜಿಲ್ಲಾ ಉಪಾಧ್ಯಕ್ಷರು,ಜ್ಯೋತಿಷ್ಯರಾದ ಅನಿಲ್ ಪಂಡಿತ್ ರವರು ಹೇಳಿದರು. ಶನಿವಾರ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ)ಹಾಗೂ ಜವಾಹರ ಬಾಲ್ ಮಂಚ್ ಮಂಗಳೂರು ದಕ್ಷಿಣ ಕನ್ನಡ ಇದರ - [ನರಹರಿ ಪರ್ವತದಲ್ಲಿ ಸಂಧ್ಯಾ ಭಜನೆ](https://www.suddi9.com/archives/195699) - ಬಂಟ್ವಾಳ : ನರಹರಿ ಪರ್ವತದಲ್ಲಿ ನಡೆಯುವ ಸಂಧ್ಯಾ ಭಜನಾ ಕಾರ್ಯಕ್ರಮಕ್ಕೆ ವೇದವ ಮತ್ತು ಆಶಾ ಪಾಣೆಮಂಗಳೂರು ಅವರು ದೀಪ ಬೆಳಗಿಸಿ ಚಾಲನೆ ನೀಡಿದರು. ಪಾಣೆಮಂಗಳೂರು ಸರಸ್ವತಿ ವಿದ್ಯಾದಾಯಿನಿ ಭಜನಾ ಮಂದಿರದ ನೇತೃತ್ವದಲ್ಲಿ ಸಂಧ್ಯಾ ಭಜನೆ ನಡೆಯಿತು. ದೇವಳದ ಆಡಳಿತ ಮೋಕ್ತೇಸರರಾದ ಡಾ| ಪ್ರಶಾಂತ್ ಮೂರ್ಲ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಆತ್ಮರಂಜನ್ ರೈ, ಮೋಕ್ತೆಸರುಗಳಾದ ಪ್ರತಿಭಾ ಎ.ರೈ ಪರಮೇಶ್ವರ ಮಯ್ಯ , ಮಾಧವ ಶೆಣೈ, ಎಂ.ಎನ್ ಕುಮಾರ್,ಹಾಗೂ ಓಣಿಬೈಲ್ ಶಂಕರ ಐತಾಳ್ ,ರಾಜೇಂದ್ರ,ಚAದಪ್ಪ ಮೂಲ್ಯ,ಓಂ ಪ್ರಕಾಶ್,ಮ್ಯಾನೇಜರ್ ಆನಂದ್,ರವೀAದ್ರ - [ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜ್‌ನ ವಿದ್ಯಾಥಿಗಳಿಗೆ ಪುಸ್ತಕಗಳ ವಿತರಣೆಶಿಕ್ಷಣದ ಮಹತ್ವ ಅರಿತು ಬದುಕು ರೂಪಿಸಿರಿ : ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ](https://www.suddi9.com/archives/195696) - ಮುಂಬಯಿ: ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜ್‌ನ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾಥಿಗಳಿಗೆ ದವಳತ್ರಯ ಜೈನಕಾಶಿ ಟ್ರಸ್ಟ್ ಹಾಗೂ ಮೂಡಬಿದ್ರಿ ಜೈನ ಮಠ ಟ್ರಸ್ಟ್ ಸಹಯೋಗದಲ್ಲಿ ಹುಬ್ಬಳ್ಳಿ ಇಂದ್ರ ಕುಮಾರ್ ಸಹಕಾರದಲ್ಲಿ ಉಚಿತವಾಗಿ ನೀಡಿದ ಪುಸ್ತಕಗಳನ್ನು ಸ್ವಸ್ತಿಶ್ರೀ ಕಾಲೇಜುವಿನ ಎಲ್ಲಾ ವಿದ್ಯಾಥಿಗಳಿಗೆ ಕಳೆದ ಶುಕ್ರವಾರ (ಜೂ.೧೨) ಶ್ರೀ ಮಠದಲ್ಲಿ ಮಧ್ಯಾಹ್ನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜ್‌ನ ಅಧ್ಯಕ್ಷ ಶ್ರೀ ದಿಗಂಬರ ಜೈನ ಮಠ, ಜೈನಕಾಶಿ ಮೂಡಬಿದಿರೆ ಮಹಾಕ್ಷೇತ್ರದ ಜೈನ ಮಹಾಸಂಸ್ಥಾನದ ಪೀಠಾಧ್ಯಕ್ಷ ಭಾರತ ಭೂಷಣ - [ಜುಲೈ 11ರಂದು ಬಂಟ್ವಾಳದಲ್ಲಿ ಲೋಕ ಅದಾಲತ್](https://www.suddi9.com/archives/195693) - ಬಂಟ್ವಾಳ: ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಇತ್ಯರ್ಥವಾಗುವಂಥ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್‌ ಮೂಲಕ ಇತ್ಯರ್ಥಗೊಳಿಸಲು ಆದೇಶಿಸಲಾಗಿದ್ದು, ಅದರಂತೆ ಜುಲೈ 11ರಂದು ಬಂಟ್ವಾಳದಲ್ಲಿ ಲೋಕಾ ಅದಾಲತ್ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಬಂಟ್ವಾಳ ನ್ಯಾಯಾಲಯ ಸಂಕೀರ್ಣದಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಯ ಹಂತದಲ್ಲಿ ರಾಜಿಯಾಗುವಂಥ ಎಲ್ಲ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು, ಎನ್.ಐ. ಆಕ್ಟ್ ಕೇಸುಗಳು, ಬ್ಯಾಂಕ್‌ ವಿಷಯಗಳು, ಹಣ ವಸೂಲಾತಿ ಕೇಸ್ - [ಜಗತ್ತಿನ ಮಹಾನ್ ಶಕ್ತಿಯಾಗಿ ಪ್ರಧಾನಿ ಮೋದಿ ಬೆಳಗಲಿ' ಪ್ರಭಾಕರ ಪ್ರಭು](https://www.suddi9.com/archives/195690) - ಬಂಟ್ವಾಳ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 12 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಆಯುರಾರೋಗ್ಯ, ದೀರ್ಘಾಯುಷ್ಯ ಮತ್ತು ರಾಷ್ಟ್ರಸೇವೆಗೆ ಮತ್ತಷ್ಟು ಶಕ್ತಿ ಲಭಿಸಲಿ ಎಂಬ ಸಂಕಲ್ಪದೊಂದಿಗೆ ವಾಮದಪದವು ಸಮೀಪದ ಮಾವಿನಕಟ್ಟೆ ಶ್ರೀ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಸನಾತನ ಹಿಂದೂ ಧರ್ಮದ ಪರಿಪಾಲನೆ, ರಾಷ್ಟ್ರೀಯ ವಿಚಾರಧಾರೆ ಹಾಗೂ ರಾಷ್ಟ್ರದ - [ಮುಂಬರುವ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಎಲ್ಲಾ ವಾರ್ಡ್ ಗಳಲ್ಲಿ ತಯಾರಾಗಿ : ಅಶ್ರಫ್ ಅಡ್ಡೂರು](https://www.suddi9.com/archives/195685) - ಕೈಕಂಬ : ಜೂನ್ 12,ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯು ಕ್ಷೇತ್ರ ಅಧ್ಯಕ್ಷರಾದ ಉಸ್ಮಾನ್ ಗುರುಪುರ ರವರ ಅಧ್ಯಕ್ಷತೆಯಲ್ಲಿ ಚೊಕ್ಕಬೆಟ್ಟು ಪಕ್ಷದ ಕಛೇರಿಯಲ್ಲಿ ನಡೆಯಿತು ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ವಿಧ್ಯಾಮಾನವನ್ನು ವಿವರಿಸಿ ಮುಂಬರು 2028ರ ವಿಧಾನಸಭಾ ಚುನಾವಣೆಗೆ ಬೇಕಾದಂತಹ ಪೂರ್ವ ತಯಾರಿಯನ್ನು ಮಾಡಬೇಕೆಂದು ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಕರೆ ನೀಡಿದರು. ಮುಂಬರುವ ಮಂಗಳೂರು ಮಹಾನಗರ ಪಾಲಿಕೆಯ ಚುನಾವಣಾ ವಿಷಯವಾಗಿ ಚರ್ಚಿಸಿ ಎಲ್ಲಾ ವಾರ್ಡ್ ಗಳಲ್ಲಿ - [ಲಯನ್ಸ್ ಕ್ಲಬ್ ವತಿಯಿಂದ ಅಕ್ಷಯ ಪಾತ್ರೆ ಫೌಂಡೇಷನ್ ಆಹಾರ ಸಾಗಟದ ವಾಹನ ಕೊಡುಗೆ](https://www.suddi9.com/archives/195681) - ಬಂಟ್ವಾಳ: ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ‌ 317 ಡಿ ಇದರ ಎಲ್ ಸಿಐ ಎಫ್ ನಿಧಿಯಿಂದ‌ ಅಕ್ಷಯ ಪಾತ್ರೆ ಫೌಂಡೇಷನ್ ಗೆ 25 ಲಕ್ಷ ರೂ.‌ವೆಚ್ಚದ ಶಾಲೆಗಳಿಗೆ ಆಹಾರ ಸಾಗಟ ಮಾಡುವ ವಾಹನವನ್ನು ಕೊಡುಗೆಯಾಗಿ ನೀಡಲಾಯಿತು.ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿರುವ ಅಕ್ಷಯ ಪಾತ್ರೆ ಸಂಸ್ಥೆಯ ಆವರಣದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ‌ ಶೆಣೈ ಅವರು ಮಂಗಳೂರು ಅಕ್ಷಯ ಪಾತ್ರೆಯ ಉಪಾಧ್ಯಕ್ಷ ಸನಂಧನ ಪ್ರಭು ಅವರಿಗೆ ವಾಹನದ ಕೀ ಹಸ್ತಾಂತರಿಸಿದರು. ಈ ಸಂದರ್ಭ ಬೆಂಜನಪದವಿನ ಅಕ್ಷಯಪಾತ್ರೆ ಅಡುಗೆ ಕೋಣೆಯ - [ಅಖಿಲ ಭಾರತ ಮಟ್ಟದ ಕಥೆ ಹಾಗೂ ಕವಿತಾ ಪ್ರಶಸ್ತಿಗಳ ಸ್ಪರ್ಧೆಗೆ ಆಹ್ವಾನ](https://www.suddi9.com/archives/195677) - ಜಗಜ್ಯೋತಿ ಕಲಾವೃಂದ ಸಂಸ್ಥೆಯಿಂದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕಅಖಿಲ ಭಾರತ ಮಟ್ಟದ ಕಥೆ ಹಾಗೂ ಕವಿತಾ ಪ್ರಶಸ್ತಿಗಳ ಸ್ಪರ್ಧೆಗೆ ಆಹ್ವಾನ ಮುಂಬಯಿ: ಮುಂಬಯಿ ಸಾಹಿತ್ಯ, ಸಾಂಸ್ಕೃತಿಕ, ಸಾಂಘಿಕ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲರಾ ಗಿದ್ದು ಮುಂಬಯಿಯ ಕನ್ನಡ ಸಾಹಿತ್ಯ ಲೋಕ ಬಹಳಷ್ಟನ್ನು ನಿರೀಕ್ಷಿಸುತ್ತಿದ್ದಾಗಲೇ ಇಹಯಾತ್ರೆಯನ್ನು ಮುಗಿಸಿದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಅವರ ಸ್ಮರಣಾರ್ಥ ಬೃಹನ್ಮುಂಬಯಿ ಇದರ ಉಪನಗರ ಡೊಂಬಿವಿಲಿ ಇಲ್ಲಿನ ಜಗಜ್ಯೋತಿ ಕಲಾವೃಂದ ನಾಡಿನ ಕನ್ನಡದ ಸಮಸ್ತ ಮಹಿಳೆಯರಿಗಾಗಿ ಕಳೆದ ೨೮ ವರ್ಷಗಳಿಂದ ಶ್ರೀಮತಿ ಸುಶೀಲಾ - [ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯ ವಿದ್ಯಾರ್ಥಿ ಸರ್ಕಾರ ಉದ್ಘಾಟನೆ,ಶಿಶ್ತುಬದ್ಧ ಶಿಕ್ಷಣ-ಜೀವನಕ್ಕೆ ಮೆಟ್ಟಿಲು : ಪಿಚ್‌ಪಿಸಿಎಲ್ ಅಧಿಕಾರಿ ವಾಸು ನಾಯ್ಕ್](https://www.suddi9.com/archives/195671) - ಗುರುಪುರ : ವಾಮಂಜೂರಿನ ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ. ೧೩ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ಎಚ್‌ಪಿಸಿಎಲ್‌ನ ಸಹಾಯಕ ಮಾನವ ಸಂಪನ್ಮೂಲ ಅಧಿಕಾರಿ ವಾಸು ನಾಯ್ಕ್ ಅವರು ವಿದ್ಯಾರ್ಥಿ ಸರ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿ, ನಾಯಕತ್ವ ಗುಣ ಬೆಳೆಸಿಕೊಳ್ಳುವಲ್ಲಿ ವಿದ್ಯಾರ್ಥಿಗಳಿಗೆ ಇದು ಮೊದಲ ಹೆಜ್ಜೆ. ಈ ಮಂತ್ರಿಮAಡಲ ವಿದ್ಯಾರ್ಥಿಗಳ ಶಿಸ್ತುಬದ್ಧ ಶಿಕ್ಷಣ ಮತ್ತು ಜೀವನ ಸಾಧನೆಗೆ ಪ್ರೇರಕವಾಗಲಿದೆ ಎಂದು - [ಶ್ರೀ ವಿಜಯ ವಾಹಿನಿ” ಗಂಜಿಮಠ ಇದರ ವತಿಯಿಂದ 22ನೇ ವರ್ಷದ ಉಚಿತ ಬರೆಯುವ ಪುಸ್ತಕ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮ](https://www.suddi9.com/archives/195665) - ಕೈಕಂಬ: ಶ್ರೀ ವಿಜಯ ವಾಹಿನಿಯು ಕಳೆದ ಇಪ್ಪತ್ತೊಂದು ವರ್ಷಗಳಿಂದ ಸೇವೆ, ಕ್ರೀಡೆ, ಸಂಸ್ಕೃತಿ, ಧಾರ್ಮಿಕ ಹಾಗೂ ಶಿಕ್ಷಣ ಹಾಗೂ ಇನ್ನಿತರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿರುತ್ತದೆ. 22ನೇ ವರ್ಷದ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಉಚಿತ ಬರೆಯುವ ಪುಸ್ತಕ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮವು ನಡೆಯಲಿದೆ. ಜೂ.15ರಂದು ಸೋಮವಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100% ತೇರ್ಗಡೆಯಾದ ಮಳಲಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಮಧ್ಯಾಹ್ನ ಗಂಟೆ 2:30ಕ್ಕೆ ನಡೆಯಲಿದೆ. - [ಕಲ್ಲಡ್ಕ ಶ್ರೀರಾಮ ಶಿಶುವಾಟಿಕ ನೂತನ ತರಗತಿಗಳ ಉದ್ಘಾಟನೆ ಹಾಗೂವಿದ್ಯಾರ್ಥಿಗಳ ಪ್ರವೇಶೋತ್ಸವ](https://www.suddi9.com/archives/195660) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ "ಶ್ರೀರಾಮ ಶಿಶುವಾಟಿಕ" ವಿಭಾಗ ಮತ್ತು ಅದರ ನೂತನ ತರಗತಿಗಳ ಉದ್ಘಾಟನೆ ಹಾಗೂ 2026 -27ನೇ ಶೈಕ್ಷಣಿಕ ವರ್ಷಕ್ಕೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮವು ಶಂಕರಾಚಾರ್ಯ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.ಐಎಸ್.ಎಸ್.ಎ.ಆರ್. ಫೈನಾನ್ಸಿಯಲ್ ಸರ್ವಿಸ್ ಮುಂಬೈ ಇದರ ಚೇರ್ಮನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಡಾ. ಆರ್ .ಕೆ‌. ಶೆಟ್ಟಿ, ಮುಂಬೈ ಅವರು ಶ್ರೀರಾಮ ಶಿಶುವಾಟಿಕ ವಿಭಾಗ ಮತ್ತು ಕಟ್ಟಡವನ್ನು ಉದ್ಘಾಟಿಸಿಮಾತನಾಡಿ "ನಮ್ಮ ಭಾಷೆ,ಕಲೆ, ಸಂಸ್ಕೃತಿಯನ್ನು ಕಲಿತರೆ ದೇಶ - [ಮಜಿ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ  ಕಾರ್ಯಕ್ರಮ](https://www.suddi9.com/archives/195656) - ಬಂಟ್ವಾಳ: ಬಾಲಕಾರ್ಮಿಕ ಪದ್ಧತಿಯು ಸಮಾಜವನ್ನು ಅನಿಷ್ಠವಾಗಿ ಕಾಡುತ್ತಿದೆ ಅದರ ಬಗ್ಗೆ ಪ್ರತಿಯೊಬ್ಬನಿಗೂ ಅರಿವನ್ನು ಮೂಡಿಸುವುದು ಹಾಗೂ ತಿಳುವಳಿಕೆ ಹೊಂದುವಂತೆ ಮಾಡುವುದು ಬಹು ಮುಖ್ಯವಾಗಿದೆ . ಮಕ್ಕಳನ್ನು ದುಡಿಮೆಗೆ ತಳ್ಳುವ ಬದಲು ಅವರಿಗೆ ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಅವಕಾಶಗಳನ್ನು ಕಲ್ಪಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಮನೆಗಳಲ್ಲಿ ,ಕಾರ್ಖಾನೆ, ಅಂಗಡಿ ಅಥವಾ ಇನ್ನಾವುದೇ ಸ್ಥಳಗಳಲ್ಲಿ ಬಾಲಕಾರ್ಮಿಕರು ಕಂಡುಬಂದಲ್ಲಿ ಅವರ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳಲು ನಾವೆಲ್ಲರೂ ಶ್ರಮಿಸಬೇಕು ಎಂದು ಶಿಕ್ಷಕರಾದ ತೌಸೀಫ್ ಅಹ್ಮದ್ ರವರು ಹೇಳಿದರು. ಶುಕ್ರವಾರ ವೀರಕಂಭ ಗ್ರಾಮದ - [ಪೊಳಲಿ ಸರಕಾರಿ ಪ್ರೌಢಶಾಲೆಯಲ್ಲಿ  ಯಕ್ಷ ಶಿಕ್ಷಣದ ನಾಟ್ಯ ತರಬೇತಿ ಪ್ರಾರಂಭೋತ್ಸವ ಚಾಲನೆ](https://www.suddi9.com/archives/195652) - ಬಂಟ್ವಾಳ: ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ವತಿಯಿಂದಪೊಳಲಿ ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣದ ನಾಟ್ಯ ತರಬೇತಿ ಕಾರ್ಯಕ್ರಮದ ಪ್ರಾರಂಭೋತ್ಸವ ಶುಕ್ರವಾರ ಚಾಲನೆ ನೀಡಲಾಯಿತು. ಟ್ರಸ್ಟಿನ ಸಂಚಾಲಕರಾದ ವಾಸುದೇವ ಐತಾಳ್ ಅವರು ಉದ್ಘಾಟಿಸಿ ಅವರು ಮಾತನಾಡಿ,ಯಕ್ಷಗಾನವನ್ನು ಅಭ್ಯಾಸ ಮಾಡುವುದರಿಂದ ಏಕಾಗ್ರತೆ, ವೇದಿಕೆಯಲ್ಲಿ ನೀರರ್ಗಳತೆಯಿಂದ ಮಾತನಾಡುವುದು, ನಮ್ಮ ಪರಂಪರೆ,ಸಂಸ್ಕೃತಿಯ ಅರಿವಾಗುತ್ತದೆ ಎಂದು ತಿಳಿಸಿದರು ಅತಿಥಿಗಳಾಗಿ ಭಾಗವಹಿಸಿದ್ದ ಪೊಳಲಿ- ಕೈಕಂಬ ಘಟಕದ ಸದಸ್ಯರಾದ ಲೋಕೇಶ್ ಭರಣಿ ಶುಭ ಹಾರೈಸಿದರು.ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ವೆಂಕಟೇಶ ನಾವಡ - [ಹೆದ್ದಾರಿ ಬದಿಯ ಪ್ಲೆಕ್ಸ್ ಗಳ ತೆರವು ಕಾರ್ಯಾಚರಣೆ](https://www.suddi9.com/archives/195644) - ಬಂಟ್ವಾಳ : ಮಳೆಗಾಲದಲ್ಲಿ ಅಪಾಯಕಾರಿಯಾಗಿರುವ ಜಿಲ್ಲೆಯ ವಿವಿಧೆಡೆ ರಸ್ತೆ ಅಂಚಿನಲ್ಲಿ, ಹೆದ್ದಾರಿ ಡಿವೈಡರುಗಳಲ್ಲಿ ಅಳವಡಿಸಲಾಗಿರುವ ಬ್ಯಾನರ್, ಬಂಟಿಂಗ್ಸ್, ಪ್ಲೆಕ್ಸ್ ಗಳನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಆದೇಶಿಸಿರುವ ಬೆನ್ನಲ್ಲೆ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ರಸ್ತೆ ಬದಿಗಳಲ್ಲಿ ಅಳವಡಿಸಲಾಗಿರುವ ಪ್ಲೆಕ್ಸ್ ಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಹೆದ್ದಾರಿಯಲ್ಲಿ ಅರಾ.ಹೆ.ಯ ಬಿ.ಸಿ.ರೋಡು ಸಹಿತ ವಿವಿಧ ಆಯಕಟ್ಟಿನ ಸ್ಥಳಗಳಲ್ಲಿ ಕಾರ್ಯಕ್ರಮಗಳು ಮುಗಿದಿರುವ,ಅವಧಿ ಮೀರಿದ ಪ್ಲೆಕ್ಸ್ ಗಳು ಪಾಯಕಾರಿಸ್ಥಿತಿಯಲ್ಲಿರುವ ಬಗ್ಗೆ ಮಾಧ್ಯಮಗಳು ಸಚಿತ್ರ ವರದಿ ಪ್ರಕಟಿಸಿ ಗಮನಸೆಳೆದಿತ್ತು.ಜಿಲ್ಲಾಧಿಕಾರಿಯವರು ಈ ನಿಟ್ಟಿನಲ್ಲಿ ಸಭೆ ನಡೆಸಿ ಪ್ಲೆಕ್ಸ್ ಗಳ - [ಖಾಸಗೀಕರಣವನ್ನು ವಿರೋಧಿಸಿ ಬಂಟ್ವಾಳ ಮೆಸ್ಕಾಂ ಕಚೇರಿಯಲ್ಲಿ ನೌಕರರ ಕಾರ್ನರ್ ಮೀಟಿಂಗ್](https://www.suddi9.com/archives/195640) - ಬಂಟ್ವಾಳ: ಪ್ರಸ್ತಾವಿತ ಖಾಸಗೀಕರಣವನ್ನು ವಿರೋಧಿಸಿ ಬಂಟ್ವಾಳ ಮೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ಬೆಳಗ್ಗೆ ನೌಕರರು ಕಾರ್ನರ್ ಮೀಟಿಂಗ್ (ದ್ವಾರಸಭೆ) ನಡೆಸಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಒಕ್ಕೂಟ, ಕೆಇಬಿ ನೌಕರರ ಸಂಘ, ಇಂಜಿನಿಯರುಗಳ ಸಂಘ ಸಹಿತ ನಾನಾ ಸಂಘಟನೆಗಳ ನೇತೃತ್ವದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಸಂತೋಷ್ ನಾಯಕ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಮೆಸ್ಕಾಂ ಕಂಪೆನಿಯು ತನ್ನ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ವಿದ್ಯುತ್‌ ಹೊತೆಗೆ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದು, ಸರಕಾರ ಜಾರಿಗೆ ತಂದಿರುವ ಜನಪರ ಹಾಗೂ ರೈತ - [ಹಿರಿಯ ಪತ್ರಕರ್ತ-ನಿವೃತ್ತ ಪ್ರಾಂಶುಪಾಲ ಪ್ರೊ| ಕೆ. ಬಾಲಕೃಷ್ಣ ಗಟ್ಟಿ ನಿಧನ](https://www.suddi9.com/archives/195637) - ಮುಂಬಯಿ ಬಂಟ್ವಾಳ: ಕರ್ನಾಟಕ ಕರಾವಳಿಯಲ್ಲಿನ ಹಿರಿಯ ಪತ್ರಕರ್ತ, ನಿವೃತ್ತ ಪ್ರಾಂಶುಪಾಲ ಪ್ರೊ| ಕೆ.ಬಾಲಕೃಷ್ಣ ಗಟ್ಟಿ (83.) ಇಂದಿಲ್ಲಿ ನಿಧನರಾದರು. ಬಂಟ್ವಾಳ ಎಸ್‌ವಿಎಸ್ ಕಾಲೇಜ್‌ನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದು ನಿವೃತ್ತರಾಗಿ ಮಂಗಳೂರಿನಲ್ಲಿ ನೆಲೆಸಿದ್ದರು. ಮೃತರು ಪತ್ನಿ, sಸುಪುತ್ರ, ಸುಪುತ್ರಿ ಮತ್ತು ಬಂಧು ಬಳಗವನ್ನು ಆಗಲಿದ್ದಾರೆ. ಕಾಸರಗೋಡು ಮೂಲತಃ ಅವರು ಬಂಟ್ವಾಳದಲ್ಲಿ ಸುದೀರ್ಘ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದು ಎಪ್ಪರರ ದಶಕಕ್ಕೆ ಬುಲೆಟ್ ಮೇಸ್ಟ್ರು ಎಂದೇ ಪರಿಚಯಿತರಾಗಿದ್ದರು. ಉತ್ತಮ ವಾಗ್ಮಿಯಾಗಿದ್ದ ಅವರು ಎಡಪಂಥಿಯ ಚಿಂತನೆಗಳಿಂದ ಆಕರ್ಷಿತರಾಗಿದ್ದರು.ಪ್ರಜಾವಾಣಿ ಮತ್ತು - ["ಗಾನಗಂಧರ್ವ ಎಸ್‌ಪಿಬಿ 80: ಹಾಡುಗಳ ಮೂಲಕ ಅರಳಿದ ನೆನಪುಗಳ ಸಂಭ್ರಮ"](https://www.suddi9.com/archives/195632) - ಮುಂಬಯಿ: ಸೊನಾಟಾ ಸಿಂಫನೀಸ್ ಹಾಗೂ ಎನ್‌ಕೆಇಎಸ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಳೆದ ಗುರುವಾರ (ಜೂ.04) ಸಯನ್‌ನ ಗೋಕುಲ್ ಸಭಾಗೃಹದಲ್ಲಿ ಸಂಗೀತದ ಗಾನಗಂಧರ್ವ ದಿ| ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ೮೦ನೇ ಜನ್ಮದಿನವನ್ನು ವಿನೂತನವಾಗಿ ಆಚರಿಸಲಾಯಿತು. ವಿಶ್ವನಾಥ್ ಶೆಟ್ಟಿ ಕಾಪು ಅವರ ಮುತುವರ್ಜಿಯಲ್ಲಿ ಹಾಗೂ ಎನ್‌ಕೆಇಎಸ್ ಹಳೆ ವಿದ್ಯಾಥಿಗಳ ನೇತೃತ್ವದಲ್ಲಿ ಉಚಿತವಾಗಿ ಆಯೋಜಿಸಲಾಗಿದ್ದ ಸಂಗೀತ ಸಂಜೆಯಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದರು. ಆರಂಭದಲ್ಲಿ ತಂಡದ ಹಾಡುಗಾರರು ಅತಿಥಿ ಗಣ್ಯರ ಸಮ್ಮುಖದಲ್ಲಿ ದೀಪ ಪ್ರಜ್ವಲನೆ ನೆರವೇರಿಸಿ, ಎಸ್‌ಪಿಬಿ ಅವರಿಗಾಗಿ ವಿಶೇಷವಾಗಿ ತಯಾರಿಸಲಾದ ಕೇಕ್ - [ವಾಮಂಜೂರು ಜಂಕ್ಷನ್‌ನಲ್ಲಿ ಎನ್‌ಎಚ್‌ನಿಂದ ಅವೈಜ್ಞಾನಿಕ ಚರಂಡಿ ನಿರ್ಮಾಣ ರಾಜಕಾಲುವೆಯಲ್ಲಿ ತ್ಯಾಜ್ಯ ನೀರು ಹರಿದರೆ ಬಾವಿಗಳು, ಫಲ್ಗುಣಿ ನದಿ ಮಲಿನ : ಸ್ಥಳೀಯರ ಭೀತಿ](https://www.suddi9.com/archives/195626) - ಗುರುಪುರ : ರಾಷ್ಟಿçಯ ಹೆದ್ದಾರಿ ಪಕ್ಕದಲ್ಲಿ ಸ್ಥಳೀಯ ವಾಮಂಜೂರು ಜಂಕ್ಷನ್‌ಗೆ ಅನತಿ ದೂರದಲ್ಲಿ, ವಸತಿಪ್ರದೇಶ, ಅಂಗಡಿ-ಮುಂಗಟ್ಟುಗಳ ತ್ಯಾಜ್ಯ ನೀರು ಹರಿಯಲು ಇಲ್ಲಿನ ರಾಜಕಾಲುವೆಯಲ್ಲಿ ರಾಷ್ಟಿçಯ ಹೆದ್ದಾರಿ(ಎನ್‌ಎಚ್) ಇಲಾಖೆಯು ಹೊಸದಾಗಿ ಚರಂಡಿ ವ್ಯವಸ್ಥೆ ಮಾಡುತ್ತಿದ್ದು, ಇದರಿಂದ ವಾಮಂಜೂರು ಕೆಳಭಾಗದ ಕುಡಿಯುವ ನೀರಿನ ಬಾವಿಗಳ ನೀರು ಕಲುಷಿತಗೊಳ್ಳುವುದರ ಜೊತೆಗೆ ಫಲ್ಗುಣಿ ನದಿ ನೀರು ಮಲಿನವಾಗಲಿದೆ ಎಂದು ಎಚ್ಚರಿಸಿರುವ ಸ್ಥಳೀಯರು ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಮಳೆ ನೀರು ಹರಿಯುವ ರಾಜಕಾಲುವೆಯಲ್ಲಿ ಬೇಸಗೆ ಹೊತ್ತಲ್ಲಿ ಅತಿ ದುರ್ವಾಸನೆಯುಕ್ತ ಕಪ್ಪು - [ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಪದ ಬಳಕೆ: ಮಹಿಳೆಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ](https://www.suddi9.com/archives/195622) - ಕೈಕಂಬ:ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಪದ ಬಳಕೆ ಸಮಾಜವೇ ರೊಚ್ಚಿಗೇಳುವಂತೆ ಪ್ರಚೋದನಕಾರಿ ಅವ್ಯಾಚ್ಚ ಶಬ್ದಗಳಿಂದ ನಿಂದಿಸಿದ ಮಹಿಳೆಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ. ಈ ಬಗ್ಗೆ ಸೂಕ್ತ ತನಿಕೆ ನಡೆಸಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಮಳಲಿ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘ ಬಜಪೆ ಠಾಣೆಯಲ್ಲಿ ಮನವಿಯನ್ನು ಬಿಲ್ಲವ ಸಂಘದ ಮಳಲಿ ವಲಯದ ಅಧ್ಯಕ್ಷ ಕೇಶವ ಪೂಜಾರಿ, ಗೋಪಾಲ ಪೂಜಾರಿ, ಬೂಬ ಪೂಜಾರಿ, ನೀಲಯ್ಯ ಪೂಜಾರಿ ,ನಾರಾಯಣ ಪೂಜಾರಿ - [ಮಾಯಿಲಪ್ಪ ಪೂಜಾರಿ ನಿಧನ](https://www.suddi9.com/archives/195619) - ಬಡಗಬೆಳ್ಳೂರು : ಬಂಟ್ವಾಳ ತಾಲೂಕಿನ ಕೊಳತ್ತಮಜಲು ನಿವಾಸಿ ಮಾಯಿಲಪ್ಪ ಪೂಜಾರಿ (69) ಅಲ್ಪ ಕಾಲದ ಅಸೌಖ್ಯದಿಂದ ಕೊಳತ್ತಮಜಲು ಸ್ವಗ್ರಹದಲ್ಲಿ ಜೂ.11ರಂದು ಗುರುವಾರ ನಿಧನಹೊಂದಿದರು. ಮೃತರು ಪತ್ನಿ ಒರ್ವ ಪುತ್ರ ಇಬ್ಬರು ಪುತ್ರಿಯರನ್ನು ,ಅಳಿಯಂದಿರನ್ನು ,ಮೊಮ್ಮಕ್ಕಳನ್ನು ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆಯನ್ನು ಬಡಗಬೆಳ್ಳೂರು ರುದ್ರಭೂಮಿಯಲ್ಲಿ ನೆರವೇರಿಸಲಾಯಿತು. - [ಜು.೦೨: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮೂಡುಶೆಡ್ಡೆ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮಕಲ್ಯಾಣ್ ಲೋಕಸಭಾ ಸಂಸದ ಡಾ| ಶ್ರೀಕಾಂತ್ ಏಕನಾಥ ಶಿಂಧೆ ಅವರಿಗೆ ಆಹ್ವಾನ](https://www.suddi9.com/archives/195613) - ಮುಂಬಯಿ: ಮಂಗಳೂರು ಇಲ್ಲಿನ ಮೂಡುಶೆಡ್ಡೆಯ ಶೆಡ್ಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನೂತನ ದೇವಸ್ಥಾನ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಇದೇ ಬರುವ ಜುಲೈ.೦೨ರ ಗುರುವಾರ ಭಕ್ತಿಭಾವದಿಂದ ನೆರವೇರಲಿದ್ದು, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆ ಪ್ರಯುಕ್ತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಮಹಾರಾಷ್ಟ್ರ ರಾಜ್ಯದ ಕಲ್ಯಾಣ್ ಲೋಕಸಭಾ ಸಂಸದ ಡಾ| ಶ್ರೀಕಾಂತ್ ಏಕನಾಥ ಶಿಂಧೆ ಇವರಿಗೆ ಆಮಂತ್ರಣಪತ್ರವನ್ನಿತ್ತು ಆಹ್ವಾನಿಸಲಾಯಿತು.ಮೂಡುಶೆಡ್ಡೆ ಅಲ್ಲಿನ ಹೊಸಲಕ್ಕೆ ಶ್ರೀ ದುರ್ಗಾ ಪರಮೇಶ್ವರಿ ಕೃಪಾ ನಿವಾಸಿ, ಶೆಡ್ಡೆ ಶ್ರೀ ವಿಷ್ಣುಮೂರ್ತಿ - [ಸಾಂತಕ್ರೂಜ್ ; ಪ್ರಭಾತ್ ಕಾಲೊನಿ ಪ್ರೀಮಿಯರ್ ಲೀಗ್-2026 ಕ್ರಿಕೆಟ್ ಟೂರ್ನಮೆಂಟ್ಸಮಾಜ ಸೇವಕ ಶೇಖರ ಜೆ.ಸಾಲಿಯಾನ್‌ಗೆ ‘ಸಮಾಜ ಸೇವಾ ರತ್ನ’ ಪ್ರಶಸ್ತಿ ಪ್ರದಾನ](https://www.suddi9.com/archives/195610) - ಮುಂಬಯಿ: ಸಾಂತಕ್ರೂಜ್ ಪೂರ್ವದಲ್ಲಿನ ಪ್ರಭಾತ್ ಕಾಲೋನಿ ಇಲ್ಲಿನ ಕಳೆದ ರವಿವಾರ ಕಲೀನಾ ಇಲ್ಲಿನ ವಿದ್ಯಾನಗರಿಯ ಮುಂಬಯಿ ಯುನಿವರ್ಸಿಟಿ ಕ್ರೀಡಾಂಗಣದಲ್ಲಿ ಪ್ರಭಾತ್ ಕಾಲೊನಿ ಪ್ರೀಮಿಯರ್ ಲೀಗ್-2026 ಕ್ರಿಕೆಟ್ ಟೂರ್ನಮೆಂಟ್ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಪ್ರಭಾತ್ ಕಾಲೊನಿಯಲ್ಲಿನ ಕಾಂಗ್ರೆಸ್‌ನ ಹಿರಿಯ ನೇತಾರ, ಸಮಾಜಸೇವಕರೂ ಆಗಿರುವ ಶೇಖರ ಜೆ.ಸಾಲಿಯಾನ್ ಇವರಿಗೆ ‘ಸಮಾಜ ಸೇವಾ ರತ್ನ’ ಬಿರುದ ಪ್ರದಾನಿಸಿಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿsಯಾಗಿ ಸ್ಥಾನೀಯ ಕಾರ್ಪೊರೇಟರ್ ಪೂಜಾ ವಿಶ್ವನಾಥ ಮಹಾಡೇಶ್ವರ ಉಪಸ್ಥಿತರಿದ್ದು ಶೇಖರ್ ಸಾಲಿಯಾನ್ ಅವರಿಗೆ ಶಾಲು ಹೊದಿಸಿ ಪುಷ್ಪಗುಚ್ಛ, ಬಿರುದಾವಲಿ ಪ್ರದಾನಿಸಿ - [ಪೂಂಜಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಪರವಾಗಿ  ವಿಶೇಷ ಪೂಜೆಯೊಂದಿಗೆ ಪ್ರಾರ್ಥನೆ ](https://www.suddi9.com/archives/195607) - ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರ 12 ವರ್ಷಗಳನ್ನು ಪೂರೈಸಿದ ಮತ್ತು ಭಾರತದ ಅತೀ ದೀರ್ಘಾವಧಿ ಚುನಾಯಿತ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿಯವರು ಪಾತ್ರರಾದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ, ಸಿದ್ದಕಟ್ಟೆ ಸಮೀಪದ ಶ್ರೀ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿವಿಶೇಷ ಹೂವಿನ ಪೂಜೆ ಮತ್ತು ಸಾರ್ವತ್ರಿಕ ಪ್ರಾರ್ಥಿಸಲಾಯಿತು. ದೇವಸ್ಥಾನದ ಕೃಷ್ಣ ಪ್ರಸಾದ್ ಅಸ್ರಣ್ಣ ರವರು ವಿಶೇಷ ಪೂಜೆ ನೆರೆವೇರಿಸಿ ದೇಶಕ್ಕೆ ಬರುವ ಆಪತ್ತು ಹಾಗೂ ಪ್ರಧಾನಿ ಮೋದಿ ಯವರಿಗೆ - [ಸಜೀಪ' ಬಾಲಗಣಪತಿ ದೇವಳದ ವಠಾರದಲ್ಲಿ ಜೂ. 28ರಂದು ಕೆಸರು ಗದ್ದೆ ಕ್ರೀಡಾಕೂಟ](https://www.suddi9.com/archives/195604) - ಬಂಟ್ವಾಳ: ಸಜೀಪಮೂಡ ಶ್ರೀ ಬಾಲ ಗಣಪತಿ ದೇವಸ್ಥಾನದ ವಠಾರದಲ್ಲಿ ಜೂ. 28ರಂದು ಕೆಸರು ಗದ್ದೆ ಕ್ರೀಡಾಕೂಟ ನಡೆಸುವ ಬಗ್ಗೆ ಪೂರ್ವಭಾವಿ ಸಿದ್ಧತಾ ಸಭೆ ಆಡಳಿತ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆಗುತ್ತು ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಗಣೇಶ ಚತುರ್ಥಿಯ ಪ್ರಯುಕ್ತ ಭಕ್ತರಿಗೆ ಭತ್ತದಕದಿರು (ತೆನೆ) ವಿತರಿಸಲು ಅನುಕೂಲವಾಗುವಂತೆ ದೇವಾಲಯದ ಗದ್ದೆಯಲ್ಲಿ ಪಾರಂಪರಿಕ ರೀತಿಯಲ್ಲಿ ಭತ್ತದ ಕೃಷಿ ಕಾರ್ಯ ಹಮ್ಮಿಕೊಳ್ಳಲು ಸಾಮೂಹಿಕವಾಗಿ ಭತ್ತದ ನಾಟಿ ನಡೆಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಕೆಸರುಗದ್ದೆ ಕ್ರೀಡಾಕೂಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸಜೀಪ - [ನಂದಾವರ ಚಿಕ್ಕಮೇಳ ಮನೆ,ಮನೆ ತಿರುಗಾಟಕ್ಕೆ ಚಾಲನೆ](https://www.suddi9.com/archives/195600) - ಬಂಟ್ವಾಳ: ನಂದಾವರ ಚಿಕ್ಕಮೇಳ ಆರನೇ ವರ್ಷದ ಮಳೆಗಾಲದ ತಿರುಗಾಟ ಮನೆ ಮನೆಗೆ ಯಕ್ಷಗಾನ ಶ್ರೀ ಕ್ಷೇತ್ರ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನದಲ್ಲಿ ಗೆಜ್ಜೆ ಪೂಜೆಯೊಂದಿಗೆ ಪ್ರಥಮ ಸೇವೆ ಆದ ಮೂಲಕ ತಿರುಗಾಟಕ್ಕೆ ಚಾಲನೆ ನೀಡಲಾಯಿತು. ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ದೇವಳದ ಪ್ರಧಾನ ಅರ್ಚಕ ಮಹೇಶ್ ಕುಮಾರ್ ಭಟ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ ಪ್ರಭಾಕರ ಶೆಟ್ಟಿ, ಮಾಜಿ ಅಧ್ಯಕ್ಷ ಪದ್ಯಾಣಅರವಿಂದ ಭಟ್, ಚಿಕ್ಕ ಮೇಳದ ಸಂಚಾಲಕ ಭಾಸ್ಕರ ಸರಪಾಡಿ ಹಿಮ್ಮೇಳ,ಮುಮ್ಮೆಳದ - [ಕಲ್ಲಡ್ಕ ಶ್ರೀರಾಮ ಪ. ಪೂ. ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಆಗತ- ಸ್ವಾಗತ ಕಾರ್ಯಕ್ರಮ](https://www.suddi9.com/archives/195597) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ೨೦೨೬-೨೭ ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಆಗತ- ಸ್ವಾಗತ ಕಾರ್ಯಕ್ರಮ ಗುರುವಾರ ಆಜಾದ್ ಸಭಾಂಗಣದಲ್ಲಿ ನಡೆಯಿತು. ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು,ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ,ನಮ್ಮ ಮೂಲ ಚಿಂತನೆಯನ್ನು ಮೈಗೂಡಿಸಿಕೊಂಡು ದೇಶಕ್ಕಾಗಿ ಬದುಕುವುದನ್ನು ಕಲಿಯುವುದರ ಜೊತೆಗೆ ನಮ್ಮ ಪರಂಪರೆ, ರೂಢಿ, ಸಂಪ್ರದಾಯ, ಋಷಿ ಮುನಿಗಳ ಉದಾತ್ತ ಧ್ಯೇಯಗಳು ನಮ್ಮ ಬದುಕಿಗೆ - [ಆದಾಯ ತೆರಿಗೆ ಹಾಗೂ ಘನತ್ಯಾಜ್ಯ ನಿರ್ವಹಣಾ ನಿಯಮ -2026 ಕುರಿತು ಕಾರ್ಯಾಗಾರ](https://www.suddi9.com/archives/195593) - ಬಂಟ್ವಾಳ: ಆದಾಯ ತೆರಿಗೆ ಹಾಗೂ 'ಘನ ತ್ಯಾಜ್ಯ ನಿರ್ವಹಣಾ ನಿಯಮಗಳು 2026 ಕುರಿತ ಪ್ರಗತಿ ಪರಿಶೀಲನೆ ಸಭೆ, ಕಾರ್ಯಾಗಾರ ಬಂಟ್ವಾಳ ತಾಲೂಕು ಪಂಚಾಯತ್‌ ನ ಎಸ್ ಜಿಎಸ್ ವೈ ಸಭಾಂಗಣದಲ್ಲಿ ಬುಧವಾರ ನಡೆಯಿತು.ಬಂಟ್ವಾಳ ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕಾಧಿಕಾರಿ ಸಚಿನ್‌ ಕುಮಾರ್‌ ಅವರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ನರೇಗಾ ಮಾನವದಿನಗಳ ಸೃಜನೆ ಗುರಿ, ನೋಂದಾಯಿತ ಕೂಲಿಕಾರರ ಇಕೆವೈಸಿ ಪ್ರಗತಿ, 'ನಮ್ಮ ಗ್ರಾಮ ನಮ್ಮ ಪರಂಪರೆ', ಎಫ್‌ಟಿಕೆ, ವಸತಿ ಯೋಜನೆಗಳು, ತೆರಿಗೆ ಸಂಗ್ರಹ ಹಾಗೂ ಎಸ್‌ಬಿಎಂ ವಿಷಯಗಳಿಗೆ - [ಶ್ರೀ ಕ್ಷೇ. ಧ.ಗ್ರಾ. ಯೋಜನೆ ಕಲ್ಲಡ್ಕ ಹಾಗೂ ಗೊಳ್ತಾಮಾಜಲ್  ಎ  ಒಕ್ಕೂಟದ ತ್ರೈಮಾಸಿಕ ಸಭೆ, ನೂತನ ಪದಾಧಿಕಾರಿಗಳ ಆಯ್ಕೆ](https://www.suddi9.com/archives/195590) - ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಕಲ್ಲಡ್ಕ ಹಾಗೂ ಗೋಳ್ತಮಜಲು " ಎ" ಒಕ್ಕೂಟದ ತ್ರೈಮಾಸಿಕ ಸಭೆಯು ಕಲ್ಲಡ್ಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಕಲ್ಲಡ್ಕ ವಲಯ ಅಧ್ಯಕ್ಷರಾದ ತುಳಸಿ ವಹಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕರಾದ ಶುಕರಾಜ್ ಅವರು ಯೋಜನೆಯ ಗುಂಪುಗಳ ಕಾರ್ಯ, ಜವಾಬ್ದಾರಿ, ಗುಂಪುಗಳಿಗೆ ನೀಡಲಾಗುವ ಸಾಲ ಸೌಲಭ್ಯಗಳು, ಆರೋಗ್ಯ ವಿಮೆ ಹಾಗೂ ಪ್ರಸಕ್ತ ಸಾಲಿನಲ್ಲಿ - [ಶ್ರೀ ಶಾರದಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ](https://www.suddi9.com/archives/195587) - ಬಂಟ್ವಾಳ : ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಮತ್ತು ಗೆಟಿಕ್ಸ್ ಹೆಲ್ತ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯ ಎಲ್ಲಾ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಿಸಲಾಯಿತು.ಆಕಾಂಕ್ಷ ಚಾರಿಟೇಬಲ್ ಟ್ರಸ್ಟಿನ ಪ್ರತಿನಿಧಿ ಹೇಮಂತ್ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ 2025-26 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯಧಿಕ 603 ಅಂಕಗಳನ್ನು ಪಡೆದ ಕು. ಶ್ರಾವ್ಯ ಳನ್ನು ಸನ್ಮಾನಿಸಲಾಯಿತು.ಪಾಣೆಮಂಗಳೂರು ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ನರೇಂದ್ರನಾಥ ಕುಡ್ವ, - [ಸಮಾಜದ ಸವಾಲಿಗೆ ಸಿದ್ಧರಾಗಿರಿ- ಪ್ರೊ. ಗಿರೀಶ ಭಟ್](https://www.suddi9.com/archives/195584) - ಬಂಟ್ವಾಳ: ವಿದ್ಯಾರ್ಥಿಗಳು ಪದವಿಯನ್ನು ಮುಗಿಸಿ ಹೊರಬರುವಾಗ ಸಮಾಜವು ಒಡ್ಡುವ ಸವಾಲುಗಳನ್ನು ಸ್ವೀಕರಿಸಲು ಸಿದ್ಧರಾಗುವುದು ಅನಿವಾರ್ಯ ಎಂದು ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಿರೀಶ ಭಟ್ ಅಜಕ್ಕಳ ಹೇಳಿದರು. ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು “ಪದವಿಯೊಂದಿಗೆ ಶಿಕ್ಷಣ ಸಂಸ್ಥೆಯಿಂದ ಹೊರಬರುವುದೆಂದರೆ ಒಂದು ಪ್ರಮುಖ ಹಂತವನ್ನು ಪೂರೈಸಿ ಸಾರ್ವಜನಿಕ ಬದುಕಿಗೆ ತೆರೆದುಕೊಂಡಂತೆ ಎಂದರು. ಉನ್ನತ ಶಿಕ್ಷಣ ಮತ್ತು ಉದ್ಯೋಗ ಇವೆರಡರ ನಡುವೆ ಒಂದನ್ನು ಆಯ್ಕೆ - [ಮಾಣಿ ಯುವವಾಹಿನಿಯಿಂದ ಯುವ ಸೇವಾ ಸ್ಪರ್ಶ - ಯುವ ಆರೋಗ್ಯ ಸ್ಪರ್ಶ ಯೋಜನೆಗಳಿಗೆ ಚಾಲನೆ](https://www.suddi9.com/archives/195581) - ಬಂಟ್ವಾಳ: ಯುವವಾಹಿನಿ (ರಿ.) ಮಾಣಿ ಘಟಕವು ಆರಂಭಿಸಿರುವ ‘ಯುವ ಸೇವಾ ಸ್ಪರ್ಶ’ ಹಾಗೂ ‘ಯುವ ಆರೋಗ್ಯ ಸ್ಪರ್ಶ’ ಎಂಬ ವಿನೂತನ ಸಮಾಜಸೇವಾ ಯೋಜನೆಗಳಿಗೆ ಚಾಲನೆ ನೀಡಲಾಯಿತು. ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ ಕೊಡಾಜೆ ಅವರು ಅಧ್ಯಕ್ಷತೆಯಲ್ಲಿಯುವ ಸೇವಾ ಸ್ಪರ್ಶ ಯೋಜನೆಯ ಮೊದಲನೇ ಸೇವಾ ಹಸ್ತದಡಿ, ಮಾಣಿ ಗ್ರಾಮದ ದಿವಂಗತ ವೀರಪ್ಪ ಪೂಜಾರಿ ಅವರ ಕುಟುಂಬಕ್ಕೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು. ನಾಲ್ಕು ಹೆಣ್ಣು ಮಕ್ಕಳಿರುವ ಈ ಕುಟುಂಬದಲ್ಲಿ ಮೂವರು ಅನಾರೋಗ್ಯದಿಂದದ್ದು, ಒಬ್ಬರೇ ದುಡಿದು ಕುಟುಂಬದ ನಿರ್ವಹಣೆ ಮಾಡುತ್ತಿರುವ - [ಪುಂಜಾಲಕಟ್ಟೆ : ಮನೆಗೆ ನುಗ್ಗಿ ನಗ - ನಗದು ಕಳವು ಪ್ರಕರಣ : ಅಂತರಾಜ್ಯ ಚೋರರಿಬ್ಬರ ಬಂಧನ](https://www.suddi9.com/archives/195578) - ಬಂಟ್ವಾಳ:ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಚ್ಚಿನ ಎಂಬಲ್ಲಿ ಏ.5 ರಂದು ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರಾಜ್ಯ ಕಳ್ಳರನ್ನು ಪುಂಜಾಲಜಟ್ಟೆ ಪೊಲೀಸರು ಬಂದಿಸಿದ್ದಾರೆ.ಕೇರಳ ನಿವಾಸಿ ಹಮೀದ್ ಯಾನೆ ಅಬ್ದುಲ್ ಹಮೀದ್ ಕೆ ಯಾನೆ ಅಮ್ಮಿ (36) ಮತ್ತು ಮೊಗ್ರಾಲ್ ಪುತ್ತೂರು ಕಾಸರಗೋಡು ನಿವಾಸಿ ಅಬ್ದುಲ್ ಜಾಬೀರ್ ಯಾನೆ ಜಾಬಿ (38) ಬಂಧಿತ ಆರೋಪಿಗಳಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪುಂಜಾಲಕಟ್ಟೆ ಪೊಲೀಸರು ಸುಮಾರು 68.690 ಗ್ರಾಂ. ಚಿನ್ನಾಭರಣ ಹಾಗೂ 2 ಲಕ್ಷ - [ಐತಿಹಸಾಇಕ ದಾಖಲೆ ಮೋದಿ ಸಧಾನೆಯ ಯಶಸ್ಸಿಗಾಗಿ ವಿವಿಧ ಕ್ಷೇತ್ರದಲ್ಲಿ ವಿಶೇಷ ಪೂಜೆ](https://www.suddi9.com/archives/195573) - ಬಂಟ್ವಾಳ: ಜಗತ್ತಿನಲ್ಲಿಯೇ ದೀರ್ಘಾವಧಿ (4399ದಿನ)ಸೇವೆ ಸಲ್ಲಿಸಿ ಐತಿಹಾಸಿಕ ದಾಖಲೆ‌ಯ ಆಡಳಿತ ನಡೆಸುತ್ತಿರುವ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ದೀರ್ಘಾಯುಷ್ಯ ಮತ್ತು 2047ರ ವಿಕಸಿತ ಭಾರತದ ಸಂಕಲ್ಪ ಸಾಧನೆಯ ಯಶಸ್ಸಿಗಾಗಿ ಬಿಜೆಪಿ ಕಾರ್ಯಕರ್ತರು ಬುಧವಾರ ವಿವಿಧ ಕೇತ್ರಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಂಟ್ವಾಳ ಮಂಡಲದಿಂದ ಪೊಳಲಿಯಲ್ಲಿ ವಿಶೇಷ ಪೂಜೆ:: ಬಿಜೆಪಿ ಸಜಿಪಮುನ್ನೂರು ಮಹಾಶಕ್ತಿ ಕೇಂದ್ರದ ವತಿಯಿಂದ ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ವಿಶೇಷ ಪೂಜೆ ನಡೆಸಲಾಯಿತು.ಬಳಿಕ ಪರಿಸರದಲ್ಲಿ ಸಿಹಿ ತಿಂಡಿ ಹಂಚಲಾಯಿತು.ಈ ಸಂದರ್ಭದಲ್ಲಿ - [ಕೆಲಿಂಜ ಶಾಲಾ  ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ](https://www.suddi9.com/archives/195569) - ಬಂಟ್ವಾಳ:ಕೆಲಿಂಜ ದ. ಕ. ಜಿ. ಪಂ. ಸ. ಹಿ ಪ್ರಾ. ಶಾಲೆ, ಕೆಲಿಂಜ ಇಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ ಜರುಗಿತು.ಒಂದನೇ ತರಗತಿಯಿಂದ ಎಂಟನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು.ಈ ಸಂದರ್ಭ ಎಸ್.ಡಿ ಎಂ.ಸಿ ಅಧ್ಯಕ್ಷ ಮೋಹಿತ್ ಕುಮಾರ್ ಎಮ್, ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಹಾಗೂ ಸಹ ಶಿಕ್ಷಕರು ಹಾಗೂ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಮಕ್ಕಳು ಭಾಗವಹಿಸಿದ್ದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಮೋಹಿತ್ ಕುಮಾರ್ ಎಮ್ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಸಮವಸ್ತ್ರ ವಿತರಣೆ ಮಾಡಿದರು. ಶಾಲೆಯ ಮುಖ್ಯ - [ಕಾವಳಪಡೂರು: ನೂತನ ಹಿಂದೂ ರುದ್ರಭೂಮಿ ಲೋಕಾರ್ಪಣೆ](https://www.suddi9.com/archives/195565) - ಬಂಟ್ವಾಳ: ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂಚಿಕಟ್ಟೆ ಎಂಬಲ್ಲಿ ಗ್ರಾಮ ಪಂಚಾಯತ್ ಹಾಗೂ ಹಿಂದೂ ರುದ್ರಭೂಮಿ ನಿರ್ಮಾಣ ಸಮಿತಿ ಮತ್ತು ದಾನಿಗಳ ವತಿಯಿಂದ ಸುಮಾರು ೧೫ ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಹಿಂದೂ ರುದ್ರಭೂಮಿಯ ಲೋಕಾರ್ಪಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ನೂತನ ಹಿಂದೂ ರುದ್ರಭೂಮಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ಪಂಚಾಯತ್ ನಿಕಟಪೂರ್ವ ಆಡಳಿತ ಸಮಿತಿಯ ರುದ್ರಭೂಮಿ ನಿರ್ಮಾಣ ಕಾರ್ಯ ಶ್ಲಾಘನೀಯ .ಇದಕ್ಕೆ ಕೈಜೋಡಿಸಿದ ಎಲ್ಲರೂ ಅಭಿನಂದನೀಯರು ಎಂದು ಹೇಳಿದರು. - [40 ಲ.ರೂ.ವೆಚ್ಚದಲ್ಲಿ ಅನಂತಾಡಿ - ನೆಟ್ಲ ಮುಡ್ನೂರು ಗ್ರಾಮಗಳ ಸಂಪರ್ಕ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಭೂಮಿ ಪೂಜೆ](https://www.suddi9.com/archives/195561) - ಬಂಟ್ವಾಳ: ತಾಲೂಕಿನ ಅನಂತಾಡಿ ಮತ್ತು ನೆಟ್ಲ ಮುಡ್ನೂರು ಈ ಎರಡೂ ಗ್ರಾಮವನ್ನು ಸಂಪರ್ಕಿಸುವ ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಸ್ತೆಯನ್ನು ಸರ್ವಋತು ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಶಾಸಕರ ವಿಶೇಷ ಅನುಧಾನ 40 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು,ಇದರ ಕಾಮಗಾರಿಗೆ ಮಂಗಳವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭೂಮಿ ಪೂಜೆ ನೆರವೇರಿಸಿದರು.ಬಳಿಕ ಮಾತನಾಡಿದ ಶಾಸಕರು ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅತ್ಯಂತ ಪುರಾತನ ಮತ್ತು ಬಹಳ ಪ್ರಸಿದ್ಧಿಯಾಗಿದ್ದು, ಇಲ್ಲಿಗಾಗಮಿಸುವ ಭಕ್ತರಿಗೆ ಅನುಕೂಲವಾಗುವ ಮತ್ತು ಎರಡು ಗ್ರಾಮದ - [ಜಾತಿ ಸಮುದಾಯಕ್ಕೆ ಅವಹೇಳನ: ಮಹಿಳೆಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ ](https://www.suddi9.com/archives/195558) - ಬಂಟ್ವಾಳ: ಜಾತಿ ಸಮುದಾಯಗಳ ಬಗ್ಗೆ ಅವಹೇಳನ ಮಾಡಿದ ಅನಿತಾ ಕಾಸರಗೋಡು ಎಂಬವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಂಟ್ವಾಳ ತಾ.ಪಂ.‌ಮಾಜಿ ಸದಸ್ಯ ಪ್ರಭಾಕರ ಪ್ರಭು ರಾಜ್ಯ ಪೊಲೀಸ್ ಮಹಾ ನಿರ್ದೇಶಕರನ್ನು ಮನವಿ‌ಮೂಲಕ ಆಗ್ರಹಿಸಿದ್ದಾರೆ.ಪಕ್ಕದ ಜಿಲ್ಲೆಯ ಕಾಸರಗೋಡು ನಿವಾಸಿ ಅನಿತಾ ಎಂಬವವರು ಸಾಮಾಜಿಕ ಜಾಲತಾಣಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಪ್ರಬಲ ಜಾತಿ ಸಮುದಾಯಗಳ ಬಗ್ಗೆ ಮನಬಂದಂತೆ ಅವಹೇಳನಕಾರಿ ಪದಗಳನ್ನು ಬಳಕೆ ಮಾಡಿ ಬಿಲ್ಲವ ಹಾಗೂ ಬಂಟ ಜಾತಿಯ ಬಗ್ಗೆ ಕೆಟ್ಟ ಶಬ್ದಗಳನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ - [ಯುವವಾಹಿನಿ(ರಿ) ಬಂಟ್ವಾಳ ಘಟಕ ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆ](https://www.suddi9.com/archives/195555) - ಬಂಟ್ವಾಳ : ಯುವವಾಹಿನಿ(ರಿ) ಬಂಟ್ವಾಳ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ. ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಘಟಕದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅವರು ನೂತನ ಕಾರ್ಯಕಾರಿ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸಿದರು.2026-27ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಪ್ರಥಮ ಉಪಾಧ್ಯಕ್ಷರಾಗಿ ನಿಕೇಶ್ ಕೋಟ್ಯಾನ್, ದ್ವಿತೀಯ ಉಪಾಧ್ಯಕ್ಷರಾಗಿ ಹರೀಶ್ ಸಾಲ್ಯಾನ್ ಅಜೆಕಲ, ಕಾರ್ಯದರ್ಶಿಯಾಗಿ ಗೀತಾ ಜಗದೀಶ್, ಜತೆ ಕಾರ್ಯದರ್ಶಿಯಾಗಿ ಧನುಷ್ ಮಧ್ವ ಹಾಗೂ ಕೋಶಾಧಿಕಾರಿಯಾಗಿ ಪ್ರಜಿತ್ - [ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಳ್ತಿಲ ಒಕ್ಕೂಟದ ತ್ರೈಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ](https://www.suddi9.com/archives/195552) - ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಬಾಳ್ತಿಲ ಒಕ್ಕೂಟದ ತ್ರೈಮಾಸಿಕ ಸಭೆಯು ಕಲ್ಲಡ್ಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಬಾಳ್ತಿಲ ಒಕ್ಕೂಟದ ಅಧ್ಯಕ್ಷೆ ಉಮಾವತಿ ವಹಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕ ಶುಕರಾಜ್ ಯೋಜನೆಯ ಗುಂಪುಗಳ ಕಾರ್ಯ, ಜವಾಬ್ದಾರಿ, ಗುಂಪುಗಳಿಗೆ ನೀಡಲಾಗುವ ಸಾಲ ಸೌಲಭ್ಯಗಳು, ಆರೋಗ್ಯ ವಿಮೆ ಹಾಗೂ ಪ್ರಸಕ್ತ ಸಾಲಿನಲ್ಲಿ ಬಾಳ್ತಿಲ ಒಕ್ಕೂಟ ವ್ಯಾಪ್ತಿಯಲ್ಲಿ ಯೋಜನೆಯಿಂದ ದೊರೆತ - [ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಪದ ಬಳಕೆ: ಮಹಿಳೆಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ](https://www.suddi9.com/archives/195549) - ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಕುರಿತು ಕೀಳಾಗಿ ಮಾತನಾಡಿರುವ ಜತೆಗೆ ಅವಹೇಳನಕಾರಿ ಪದ ಬಳಕೆ ಮಾಡಿರುವ ಮಹಿಳೆಯ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ವಿವಿಧ ಬಿಲ್ಲವ ಸಂಘಟನೆಗಳು ಒಟ್ಟಾಗಿ ಸೋಮವಾರ ಬಂಟ್ವಾಳ ತಹಸೀಲ್ದಾ‌ರ್ ಮತ್ತು ಬಂಟ್ವಾಳ ಉಪವಿಭಾಗದ ಎಎಸ್ಪಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿತು.ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್‌ ಪಚಿನಡ್ಕ ನೇತೃತ್ವದಲ್ಲಿ ತಾಲೂಕಿನ ವಿವಿಧ ಬಿಲ್ಲವ ಸಂಘಗಳ ಪದಾಧಿಕಾರಿಗಳು, - [ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಯುವಜನತೆ ಒಗ್ಗಟ್ಟಾಗಬೇಕು;ಕ್ಲಿಪ್ಟನ್ ಡಿ ರೊಜಾರಿಯೋ](https://www.suddi9.com/archives/195546) - ಬಂಟ್ವಾಳ : ಭಾರತ ಇಂದು ಬಂಡವಾಳಶಾಹಿ ವ್ಯವಸ್ಥೆಯ ಕಾರಣದಿಂದಾಗಿ ಅಧೋಗತಿಗೆ ತಲುಪಿದ್ದು, ಯುವ ಜನತೆ ಇದರ ವಿರುದ್ಧ ಜಾಗೃತರಾಗಬೇಕಿದೆ ಎಂದು ಸಿಪಿಐಎಂಎಲ್ ಲಿಬರೇಶನ್ ರಾಜ್ಯ ಕಾರ್ಯದರ್ಶಿ ಕ್ಲಿಪ್ಟನ್ ಡಿ ರೊಜಾರಿಯೋ ಹೇಳಿದರು.ಬಿ ಸಿ ರೋಡಿನ ಡಾ ಬಿ ಆರ್ ಅಂಬೇಡ್ಕ‌ರ್ ಭವನದಲ್ಲಿ ನಡೆದ ಕ್ರಾಂತಿಕಾರಿ ಯುವಜನ ಸಂಘಟನೆ (ಆರ್ ವೈ ಎ) ರಾಜ್ಯ ಸಮಾವೇಶ ಹಾಗೂ ಪ್ರಸ್ತುತ ದೇಶದ ಮುಂದಿರುವ ಸವಾಲುಗಳಲ್ಲಿ ವಿದ್ಯಾರ್ಥಿ ಯುವ ಜನತೆಯ ಪಾತ್ರ ಎಂಬ ವಿಚಾರದಲ್ಲಿ ನಡೆದ ವಿಚಾರ ಸಂಕಿರಣವನ್ನುದ್ದೇಶಿಸಿ ಮಾತನಾಡಿದ ಅವರು, - [ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಇರಲಿ - ಪ್ರೊ. ಮಾಧವ ](https://www.suddi9.com/archives/195543) - ಬಂಟ್ವಾಳ: ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಹೊಂದಿದ್ದರೆ ಉತ್ತಮ ಶೈಕ್ಷಣಿಕ ಸಾಧನೆಯನ್ನು ಮಾಡಲು ಸಾಧ್ಯ ಎಂದು ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಮಾಧವ ಅವರು ಹೇಳಿದರು. ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಈಗ ಸರಕಾರಿ ಕಾಲೇಜುಗಳಲ್ಲಿ ಉತ್ತಮ ಸೌಲಭ್ಯಗಳಿವೆ. ಅವುಗಳನ್ನು ಉಪಯೋಗಿಸಿಕೊಂಡು ಇಂದಿನ ಉದ್ಯೋಗ ಮಾರುಕಟ್ಟೆಗೆ ಬೇಕಾದ ಕೌಶಲಗಳನ್ನು ರೂಢಿಸಿಕೊಂಡರೆ ಸುಲಭವಾಗಿ ಸ್ಪರ್ದಾತ್ಮಕವಾದ ಉದ್ಯೋಗಕ್ಷೇತ್ರಕ್ಕೆ ಪ್ರವೇಶಿಸಬಹುದಲ್ಲದೆ ಉದ್ಯೋಗದಾತರೂ ಆಗಬಹುದು. ಹೆತ್ತವರು - [ಸಚಿವ ಯು.ಟಿ ಖಾದರ್ ಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವ](https://www.suddi9.com/archives/195539) - ಮಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ನೂತನ ಸಚಿವರಾಗಿ ನೇಮಕಗೊಂಡ (ನಿರ್ಗಮನ ವಿಧಾನಸಭಾ ಸ್ಪೀಕರ್) ಯು.ಟಿ ಖಾದರ್ ಅವರನ್ನು ಕಳೆದ ಭಾನುವಾರ ಮಂಗಳೂರುನಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವಿಸಿ, ಅಭಿನಂದಿಸಿತು ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟಾ ್ಯನಿ ಆಲ್ವಾರಿಸ್ ಅವರು ಶಾಲು ಹೊದಿಸಿ, ಹಾರಹಾಕಿ ಅಭಿನಂದಿಸಿದ್ದು, ಈ ಸಂಧರ್ಭದಲ್ಲಿ ಅಕಾಡೆಮಿಯ ಸದಸ್ಯರಾದ ನವೀನ್ ಕೆನ್ಯೂಟ್ ಲೋಬೊ, ಸಮರ್ಥ್ ಭಟ್ ಉಪಸ್ಥಿತÀರಿದ್ದರು. - [ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಬಿಜೆಪಿ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ, ಚುನಾವಣಾ ಬಹಿಷ್ಕಾರದ ಎಚ್ಚರಿಕೆ](https://www.suddi9.com/archives/195534) - ಕೈಕಂಬ: ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಸೂರಿಂಜೆ -ಪುಚ್ಚಾಡಿ ರಸ್ತೆಯ ಅಭಿವೃದ್ಧಿ ಸಂಪೂರ್ಣ ಹದಗೆಟ್ಟಿದ್ದು, ಕಾಮಗಾರಿಗಳು ಕಳೆದ ಹದಿನೈದು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದೆ ಎಂದು ದೂರಿದ್ದಾರೆ. ಪಕ್ಷದ ಕಾರ್ಯಕರ್ತರಾಗಿ ನಾವು ಪಕ್ಷದ ಮುಖಂಡರಲ್ಲಿ ಹಲವು ಬಾರಿ ಹೇಳಿದರು ಕ್ಯಾರೇ ಮಾಡಿಲ್ಲ ಕಳೆದ ಐದು ವರ್ಷಗಳಿಂದ ಗ್ರಾಮ ಪಂಚಾಯಿತಿಗೆ ಅನೇಕ ಬಾರಿ ಅರ್ಜಿಗಳನ್ನು ಸಲ್ಲಿಸಿದ್ದರೂ ಇದುವರೆಗೆ ರಸ್ತೆ ದುರಸ್ತಿ, ಡಾಮರೀಕರಣ ಅಥವಾ ಕಾಂಕ್ರೀಟೀಕರಣ ಕಾರ್ಯಗಳು ನಡೆದಿಲ್ಲ. ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ತೀವ್ರ ಸಂಕಷ್ಟ - [ಪುಂಚಮೆ ಆಸರೆ ಸೇವಾ ಫೌಂಡೇಶನ್ (ರಿ) ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ](https://www.suddi9.com/archives/195527) - ಕರಿಯಂಗಳ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ವತಿಯಿಂದ ವರ್ಷಂಪ್ರತಿ ನಡೆಯುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮವು ಜೂ.7ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ನಡೆಯಿತು ಆಸರೆ ಸೇವಾ ಫೌಂಡೇಶನ್ ನ ಸ್ಥಾಪಕ ಅಧ್ಯಕ್ಷರಾದ ಚಂದ್ರಹಾಸ ಪಲ್ಲಿಪಾಡಿ ಮಾತನಾಡಿ ಆಸರೆ ಸಂಸ್ಥೆಯು ಕಳೆದ ಏಳು ವರ್ಷದಿಂದ ನಿರಂತರವಾಗಿ ಜನರ ಸಮಸ್ಯಗಳಿಗೆ ಸ್ಪಂದಿಸುತ್ತಾ ಜನರೊಂದಿಗೆ ಬೆರೆತು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬೇರೆ ಬೇರೆ ಚಟುವಟಿಕೆಗಳನ್ನು ಮಾಡುತ್ತಾ ಬಂದಿರುತ್ತದೆ. ವಿದ್ಯಾವಂತರಾದರೆ ಸಾಲದು ಪರರಿಗೆ - [ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ಬಂಟ್ವಾಳ ವಲಯದ ಪದಗ್ರಹಣ](https://www.suddi9.com/archives/195524) - ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ಬಂಟ್ವಾಳ ವಲಯದ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಗಾಣದ ಪಡ್ಪುವಿನಲ್ಲಿರುವ ಆಟೋಲೈನ್ಸ್ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉದ್ಯಮಿ ಸಂದೇಶ್ ಶೆಟ್ಟಿ ಅರೆಬೆಟ್ಟು ಮಾತನಾಡಿ ಗ್ಯಾರೇಜು ಮಾಲಕರ ಸಂಘದಲ್ಲಿ ಮಾತು ಮೌನವಾಗಿ, ಕೆಲಸ ಮಾತನಾಡುತ್ತಿದೆ, ಸಮಾಜದಲ್ಲಿ ಸಂಘಟನೆ‌ ಹೇಗೆ ಇರಬೇಕು, ಹೇಗೆ ಬೆಳೆಯಬೇಕು ಎನ್ನುವುದಕ್ಕೆ ಗ್ಯಾರೇಜು ಮಾಲಕರ ಸಂಘದ ಬಂಟ್ವಾಳ ವಲಯ ಮಾದರಿಯಾಗಿದೆ ಎಂದರು. ಜಿಲ್ಲಾ ಸಂಘದ ಉಪಾಧ್ಯಕ್ಷ ಸತೀಶ್ ಪೂಜಾರಿ ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ನೂತನ - [ಗುರುಪುರ ಕೈಕಂಬ ಪೊಂಪೈ ಚರ್ಚ್ ವತಿಯಿಂದ ಬೃಹತ್ ಸ್ವಚ್ಛತಾ ಅಭಿಯಾನಕಸ ಕಂಟಕದಿಂದ ಪಾರಾಗೋಣ : ಶೀನ ಶೆಟ್ಟಿ](https://www.suddi9.com/archives/195518) - ಗುರುಪುರ : ಕೈಕಂಬದ ಪೊಂಪೈ ಚರ್ಚ್ ಇದರ ವತಿಯಿಂದ ಜೂನ್ ಏಳರಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚರ್ಚಿನಿಂದ ಕೈ ಕಂಬ ಜಂಕ್ಷನ್ ವರೆಗೆ ಬೃಹತ್ ಸ್ವಚ್ಛತಾ ಅಭಿಯಾನ ನಡೆಯಿತು. ಚರ್ಚಿನಲ್ಲಿ ಭಾನುವಾರದ ಪ್ರಾರ್ಥನೆ ಬಳಿಕ ಆಯೋಜಿಸಲಾದ ಸರಳ ಕಾರ್ಯಕ್ರಮದ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಧರ್ಮ ಗುರುಗಳ ಗುರುಗಳಾದ ರೆವೆರೆಂಡ್ ಫಾದರ್ ರುಡಾಲ್ಫ್ ರವಿ ಡೇಸ ಅವರು ಚಾಲನೆ ನೀಡಿದರು. ಚರ್ಚಿನಿಂದ ಕೈಕಂಬ ಜಂಕ್ಷನ್ ವರೆಗೆ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಸುಮಾರು 3 ಕಿ.ಮೀ ಅಂತರದ ರಸ್ತೆ - [ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಮಕ್ಕಳಿಗೆ ಬರೆಯುವ ‌ಪುಸ್ತಕ ವಿತರಣೆ](https://www.suddi9.com/archives/195514) - ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಶ್ರೀ ಶರಭೇಶ್ವರ ಭಜನಾ ಮಂಡಳಿಯ ಆಯೋಜನೆಯಲ್ಲಿ ಭಜನಾಪಟು ಮಕ್ಕಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ ಹಾಗೂ ಬಾಲ ಸಂಸ್ಕಾರ ಕಾರ್ಯಕ್ರಮ ರವಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಪುರೋಹಿತ ವೇ.ಮೂ.ವಿಜಯಕೃಷ್ಣ ಐತಾಳ್ ಪುಂಜೂರು ಮಾತನಾಡಿ, ವಿದ್ಯೆ ಇದ್ದಾಗ ಮಕ್ಕಳಿಗೆ ವಿನಯ ಬರಲಿದ್ದು, ಅದರಿಂದ ಸಮಾಜದಲ್ಲಿ ಗೌರವೂ ಸಿಗುತ್ತದೆ. ಪುರಾತನ ಭಾರತದಲ್ಲೇ ಶಿಕ್ಷಣಕ್ಕೆ ವಿಶೇಷ ಮಹತ್ವವಿದ್ದು, ಹಾದಿ ತಪ್ಪಿದ ವ್ಯವಸ್ಥೆಯನ್ನು ಸರಿ ದಾರಿಗೆ ತರಲು ಧರ್ಮ ಶಿಕ್ಷಣ ಅತಿ ಅಗತ್ಯವಾಗಿದೆ ಎಂದರು.‌ ಸನಾತನ - [ಯುವವಾಹಿನಿ ಬಂಟ್ವಾಳ ಘಟಕದ ವಾರ್ಷಿಕ ಮಹಾಸಭೆ](https://www.suddi9.com/archives/195510) - ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಭಾನುವಾರ ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು.ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯದರ್ಶಿ ಮಧುಸೂದನ್ ಮದ್ವ ವಾರ್ಷಿಕ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ನವೀನ್ ಪೂಜಾರಿ ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅವರು 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ಘೋಷಿಸಿದರು.ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಿರಣ್‌ರಾಜ್ ಪೂಂಜರೆಕೋಡಿ ಮಾತನಾಡಿ, ಸದಸ್ಯರ ಸಹಕಾರ ಹಾಗೂ ಮಾರ್ಗದರ್ಶನದೊಂದಿಗೆ - [ಫರಂಗಿಪೇಟೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕೆ ಕವಿತಾ ದೇವದಾಸ ಅರ್ಕುಳ ಆಯ್ಕೆ.](https://www.suddi9.com/archives/195507) - ಬಂಟ್ವಾಳ :ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ಅಶ್ರಯದಲ್ಲಿ ನಡೆಯುವ 44ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆಯು ಜೂ 07ರಂದು ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು,ಶ್ರೀ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಉಪನ್ಯಾಸಕಿ ಕೆ ಕವಿತಾ ದೇವದಾಸ ಅರ್ಕುಳ ಇವರು ಸರ್ವಾನುಮತದಿಂದ ಆಯ್ಕೆಯಾದರು. ಇತಿಹಾಸದಲ್ಲಿ ಪ್ರಥಮ ಮಹಿಳಾ ಅಧ್ಯಕ್ಷೆ ಎಂಬ ಹೆಗ್ಗಳಿಕೆ. ಸಾರ್ವಜನಿಕ ಶ್ರೀ ಗಣೇಶೋತ್ಸವದ 43 ವರುಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಫರಂಗಿಪೇಟೆ ಹಾಗೂ ಬಹುಶ ಇಡೀ ದ.ಕ ಜಿಲ್ಲೆಯಲ್ಲೇ ಪ್ರಥಮ ಮಹಿಳಾ - [ಅಜ್ಜಿಬೆಟ್ಟುವಿನಲ್ಲಿ ಶಿಶುಮಂದಿರ ಪ್ರಾರಂಭೋತ್ಸವ ಹಾಗೂ ವಿಶ್ವ ಪರಿಸರ ದಿನಾಚರಣೆ](https://www.suddi9.com/archives/195504) - ಬಿ.ಸಿ.ರೋಡ್ : ಇಲ್ಲಿನ ಅಜ್ಜಿಬೆಟ್ಡು ಬಳಿಯ ಅಕ್ಕಮಹಾದೇವಿ ಶಿಶುಮಂದಿರದಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಿಶುಮಂದಿರ ಪ್ರಾರಂಭೋತ್ಸವ ಹಾಗೂ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5ರಂದು ಆಚರಿಸಲಾಯಿತು.ಕಾರ್ಯಕ್ರಮವನ್ನು ಆಡಳಿತ ಮಂಡಳಿಯ ಸದಸ್ಯರು ದೀಪ ಬೆಳಗಿಸಿ ಹಾಗೂ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಕ್ಕಳು ಮತ್ತು ಪಾಲಕರು ಭಾರತಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಡಳಿತ ಮಂಡಳಿಯ ಸದಸ್ಯೆ ಅನಿತಾ ನಾಯಕ್ ಹಾಗೂ ವಿದ್ಯಾವತಿ ಅವರು ಮಕ್ಕಳಿಗೆ ಆರತಿ ಬೆಳಗಿ, ಕುಂಕುಮ ಹಚ್ಚಿ, ಸಿಹಿ - [ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಬೆಳ್ಳಿ ಹಬ್ಬಕ್ಕೆ ಡಿಕೆಶಿಗೆ ಆಹ್ವಾನ](https://www.suddi9.com/archives/195496) - ಗುರುಪುರ : ಸುದೀರ್ಘ ಅವಧಿಯಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಸಹಿತ ಕರಾವಳಿ ಕರ್ನಾಟಕದಲ್ಲಿ ಪರಿಸರ ಜಾಗೃತಿ, ರೈಲು ಸೇವೆಗೆ ಪ್ರಯತ್ನದಂತಹ ಹಲವು ಸಮಾಜಮುಖಿ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಕೆಲಸಗಳ ಮೂಲಕ ಗಮನಸೆಳೆದಿರುವ ಸರ್ಕಾರೇತರ ಸಂಸ್ಥೆಯಾದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಆಗಸ್ಟ್ ತಿಂಗಳಲ್ಲಿ ಮುಂಬೈಯಲ್ಲಿ ಆಚರಿಸಲಿರುವ ಸಂಸ್ಥೆಯ `ಬೆಳ್ಳಿ ಹಬ್ಬ' ಸಮಾರಂಭಕ್ಕೆ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅವರು ಬೆಂಗಳೂರಿನಲ್ಲಿ ನೂತನ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಆಹ್ವಾನ ನೀಡಿದರು. ಸಮಿತಿಯ - [ಶಿವಗಿರಿ ಮಹಿಳಾ ಸಹಕಾರ ಸಂಘ (ನಿ) ದ ಅಧ್ಯಕ್ಷರಾಗಿ ಜಯಂತಿ ವಿ ಪೂಜಾರಿ ಪುನರಾಯ್ಕೆ](https://www.suddi9.com/archives/195493) - ಬಂಟ್ವಾಳ: ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಲ್ಲಿ ಕೇಮನದ್ರ ಕಚೇರಿಯನ್ನು ಹೊಂದಿರುವ ಶಿವಗಿರಿ ಮಹಿಳಾ ಸಹಕಾರ ಸಂಘ (ನಿ) ದ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಶ್ರೀಮತಿ ಜಯಂತಿ ವಿ ಪೂಜಾರಿ ಅವರು ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಮತಿ ಪುಷ್ಪಾವತಿ ಶ್ರೀನಿವಾಸ್, ನಿರ್ದೇಶಕರುಗಳಾಗಿ ಶ್ರೀಮತಿ ಅಭಿನಯ ಚಿದಾನಂದ, ಶ್ರೀಮತಿ ಜ್ಯೋತಿಲಕ್ಷ್ಮಿ ರಾಜೇಶ್, ಶ್ರೀಮತಿ ವನಿತಾ ಕೂಸಪ್ಪ, ಶ್ರೀಮತಿ ತುಳಸಿ ಪುರಂದರ, ಶ್ರೀಮತಿ ಶ್ವೇತಾ ಡಿ ಪೂಜಾರಿ, ಶ್ರೀಮತಿ ಧನಲಕ್ಷ್ಮೀ ಮಿಥುನ್, ಶ್ರೀಮತಿ ಪ್ರಮೀಳಾ ಮನೋಜ್, ಶ್ರೀಮತಿ ವಿನೋದ ಆನಂದ - [ರಂಗೀಪೇಟೆಯಲ್ಲಿ ಅಲ್ ಬಿರ್ರ್ ಸ್ಕೂಲ್ ಉದ್ಘಾಟನೆ](https://www.suddi9.com/archives/195490) - ಬಂಟ್ವಾಳ : ಅಲ್ ಹುದಾ ಎಜುಕೇಷನ್ ಟ್ರಸ್ಟ್ ಫರಂಗೀಪೇಟೆ ಇದರ ಅಧೀನದಲ್ಲಿ ಅಲ್ ಬಿರ್ರ್ ಸ್ಕೂಲ್ ಉದ್ಘಾಟನಾ ಸಮಾರಂಭ ನಡೆಯಿತು . ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಸಯ್ಯದುಲ್ ಉಲಮಾ ಸಯ್ಮದ್ ಜಿಫ್ರೀ ಮುತ್ತುಕೊಯ ತಂಙಳ್ ಅವರು, ಅಲ್ ಬಿರ್ರ್ ಸ್ಕೂಲ್ ಉದ್ಘಾಟಿಸಿದರು. ಪರಂಗಿಪೇಟೆ ರೇಂಜ್ ಮದ್ರಸ ಮ್ಯಾನೇಜ್‌ ಮೆಂಟ್ ಅಧ್ಯಕ್ಷ ಹಸನಬ್ಬ ಗುಡ್ಡಮನೆ ಅವರಿಗೆ ಕಟ್ಟಡದ ಕೀ ಹಸ್ತಾಂತರಿಸಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶೈಖುನಾ ಅಬ್ಬುಲ್ ಖಾದರ್ ಅಲ್ ಖಾಸಿಮಿ ಬಂಬ್ರಣಾ ಅವರು ಮಾತನಾಡಿ, ಆಧುನಿಕ - [ಕಾರಿನಲ್ಲಿ ಎಂಡಿಎಂಎ ಸಾಗಾಟ ಪತ್ತೆ: ಮೂವರ ಬಂಧನ](https://www.suddi9.com/archives/195487) - ಬಂಟ್ವಾಳ: ಕಾರೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿರುವುದನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಮೆಲ್ಕಾರ್ ಪ್ರೈ ಓವರ್ ನಲ್ಲಿ ಪತ್ತೆ ಹಚ್ಚಿದ್ದು,ಈ ಸಂಬಂಧವಾಗಿ ಮೂವರನ್ನು ಬಂಧಿಸಿದ್ದಾರೆ. ಪುದು ಗ್ರಾಮದ ನಿವಾಸಿ ಎ.ಜುಬೈರ್ (39), ಸಜಿಪಮುನ್ನೂರು ಗ್ರಾಮದ ನಿವಾಸಿ ಮೊಹಮ್ಮದ್ ಸವಾದ್ (36) ಬಿ.ಮೂಡ ಗ್ರಾಮದ ನಿವಾಸಿ ಬಿ.ಎಂ.ರಶೀದ್ ಯಾನೆ ಮಾರಿಮುತ್ತು ಬಂಧಿತ ಆರೋಪಿಗಳಾಗಿದ್ದಾರೆ.ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಸ್ ಐ ಮತ್ತವರ ಸಿಬ್ಬಂದಿಗಳು ಮೆಲ್ಕಾರ್ ಪ್ರೈ ಓವರ್ ಬಳಿ ವಾಹನ ತಪಾಸಣೆಯಲ್ಲಿ ನಿರತರಾಗಿದ್ದಾಗ ಅನುಮಾನಾಸ್ಪದವಾಗಿ - [ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ](https://www.suddi9.com/archives/195484) - ಬಂಟ್ವಾಳ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ದಿವ್ಯಶ್ರೀ ಜಿ. ನಾಯ್ಕ್ ಹಾಗೂ ಉಪಪ್ರಾಂಶುಪಾಲರಾದ ದಿನೇಶ್ ರವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ವಿದ್ಯಾರ್ಥಿನಿಯರಾದ ಕೃತಿಕಾ ನಿರೂಪಿಸಿ, ಶ್ರೇಯ ವಂದಿಸಿದರು. - [ಪಾಂಡವರಕಲ್ಲು ಸರಕಾರಿ ಶಾಲೆಗೆ 8 ಫ್ಯಾನ್ ಕೊಡುಗೆ](https://www.suddi9.com/archives/195481) - ಬಂಟ್ವಾಳ :ತಾಲೂಕಿನ ಪಾಂಡವರಕಲ್ಲು ದ.ಕ. ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾರ್ಥಮಿಕ ಶಾಲೆಗೆ ಸಾಮಾಜಿಕ ಕಾರ್ಯಕರ್ತ ಸುಧಾಕರ್ ಶೆಣೈ ಖಂಡಿಗ ಅವರು ಎಂಟು ಫ್ಯಾನ್ ಗಳನ್ನು ಕೊಡುಗೆಯಾಗಿ ಶುಕ್ರವಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಅಗ್ನೆಸ್ ಪ್ರಮಿಲಾ ಲೋಬೊ, ಎಸ್ ಡಿಎಂಸಿ ಅಧ್ಯಕ್ಷ ದಿನೇಶ್ ಜೇಕ್ಯಾರ್, ಸದಸ್ಯರಾದ ಮಾಧವ ಪಟ್ರಾಡಿ, ಲತೀಫ್, ಬಾಬು ಪೂಜಾರಿ ನಿರಾಡಿ, ಹನೀಫ್ ಕೆದಿಲೆ, ಫಾರೂಕ್ ನೀರಾಡಿ, ಪದ್ಮನಾಭ, ನಮಿತಾ ಮತ್ತಿತರರು ಹಾಜರಿದ್ದರು - [ಗೋಳ್ತಮಜಲು ಘನತ್ಯಾಜ್ಯ ಘಟಕದಲ್ಲಿ ಪರಿಸರ ದಿನಾಚರಣೆ](https://www.suddi9.com/archives/195478) - ಬಂಟ್ವಾಳ : ಗೋಳ್ತಮಜಲು ಗ್ರಾಮ ಪಂಚಾಯತಿಯ ಘನತ್ಯಾಜ್ಯ ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಆಶೀರ್ವಾದ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಿದ್ಯಾಶ್ರೀ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಜೆ ಚಾಲನೆ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್, ಕಾರ್ಯದರ್ಶಿ ಚಿತ್ರ, ಪಂಚಾಯಿತಿ ಸಿಬ್ಬಂದಿಗಳಾದ ಹರೀಶ್, ಸಾಯಿಪ್ರಸಾದ್, ಎಂಬಿಕೆ ಭವಾನಿ, ಎಲ್ ಸಿ ಆರ್ ಪಿ ಅರುಣಾಕ್ಷಿ ಮತ್ತು ಸ್ಮಿತಾ, ಕೃಷಿ ಸಖಿ ಪುಷ್ಪ, ಪಶು ಸಖಿ ಸರಿತಾ, ಚಂದ್ರಾವತಿ, ಹಸಿರು ದಳದ ಮೇಲ್ವಿಚಾರಕರಾದ ಸಾಂತಪ್ಪ ಮತ್ತು ಭವ್ಯ, - [ವಿದ್ಯಾರ್ಥಿಗಳು ದೈಹಿಕವಾಗಿ ಶಕ್ತರಾಗಬೇಕು- ರೊ. ದುರ್ಗಾದಾಸ್ ಶೆಟ್ಟಿ](https://www.suddi9.com/archives/195475) - ಬಂಟ್ವಾಳ: ವಿದ್ಯಾರ್ಥಿಗಳು ಫಾಸ್ಟ್ ಫುಡ್ ಸಂಸ್ಕೃತಿಗೆ ಬಲಿಯಾಗಿ ಆರೋಗ್ಯವನ್ನು ಕೆಡಿಸಿಕೊಳ್ಳದೆ, ಮನೆಯಲ್ಲೇ ಲಭ್ಯವಿರುವ ಧಾನ್ಯಗಳಿಂದ ಪೌಷ್ಟಿಕ ಆಹಾರ ಸಿದ್ಧಪಡಿಸಿ ದೇಹದ ಆರೋಗ್ಯವನ್ನು ಕಾಪಾಡುವುದು ಮುಖ್ಯ ಎಂದು ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಅಧ್ಯಕ್ಷ ರೊ. ದುರ್ಗಾದಾಸ್ ಶೆಟ್ಟಿ ಹೇಳಿದರು. ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ನಡೆಸಲಾದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. “ಹಳ್ಳಿಗಳಲ್ಲು ಇಂದಿನ ಆಧುನಿಕ ಕಾಲದಲ್ಲಿ ಆರೋಗ್ಯವನ್ನು ಉಳಿಸಿಕೊಳ್ಳುವುದು ದೊಡ್ಡ ಸವಾಲು. ಯುವಜನತೆ ಆರೋಗ್ಯವಾಗಿದ್ದರೆ ರಕ್ತದಾನದಂತಹ - [ಅವೈಜ್ಞಾನಿಕ ಕಾಮಗಾರಿಯ ನೈಜ ಚಿತ್ರಣ,ಮುಳುಗಿದ ಗುರುಪುರ ಕೈಕಂಬ](https://www.suddi9.com/archives/195469) - ಗುರುಪುರ : ಕೈಕಂಬ ಜಂಕ್ಷನ್‌ನಲ್ಲಿ ಮೊದಲ ಮಳೆಗೆ ಕೃತಕ ನೆರೆ ಸೃಷ್ಟಿಯಾಗಿದೆ. ಇಲ್ಲಿನ ಸರ್ವಿಸ್ ರೋಡ್ ಅಕ್ಷರಶಃ ಕಿರು ಹೊಳೆಯಂತಾಗಿದ್ದು, ಸಾರ್ವಜನಿಕರು ಅತ್ತಿಂದಿತ್ತ ಹೋಗಲು ಮಳೆ ಕಡಿಮೆಯಾಗುವವರೆಗೆ ಕಾಯುವಂತಾಯಿತು. ಎಲ್ಲಿ ನೋಡಿದಲ್ಲಿ ಕೆಸರು ನೀರು ಆವೃತಗೊಂಡಿದೆ. ಘನ ವಾಹನಗಳ ಓಡಾಟಕ್ಕೆ ರಸ್ತೆಯೇ ಕಂಬಳದ ಕರೆಯಂತಾಗಿದೆ. ಇಲ್ಲಿ ನಡೆದಿರುವ ಅವೈಜ್ಞಾನಿಕ ಕಾಮಗಾರಿಯಿಂದ ಕೃತಕ ನೆರೆ ಉಂಟಾಗಿದೆ. ಮಳೆಗಾಲಕ್ಕೆ ಮುಂಚೆಯೇ ಹೆದ್ದಾರಿ ಪಕ್ಕ ಚರಂಡಿ ನಿರ್ಮಿಸುತ್ತಿದ್ದರೆ ಇಂತಹ ಎಡವಟ್ಟು ಆಗುತ್ತಿರಲಿಲ್ಲ. ಕೈಕಂಬದಲ್ಲಿ ನಡೆದಿರುವ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಗುರುಪುರ-ಕೈಕಂಬ ನಾಗರಿಕ - [ಉಳಾಯಿಬೆಟ್ಟು ಕಿರು ಸೇತುವೆ ಕಾಮಗಾರಿ ಅಪೂರ್ಣ ಮಳೆಗೆ ಪರಾರಿ-ಪೆರ್ಮಂಕಿ ರಸ್ತೆ ಬಂದ್ ಸಾಧ್ಯತೆ](https://www.suddi9.com/archives/195465) - ಗುರುಪುರ : ಉಳಾಯಿಬೆಟ್ಟು ಪಂಚಾಯತ್ ವ್ಯಾಪ್ತಿಯ ಪೆರ್ಮಂಕಿ ಮೂಲಕ ಮಲ್ಲೂರು, ಬೆಂಜನಪದವು ಸಂಪರ್ಕಿಸುವ ಒಳರಸ್ತೆಯ ಪರಾರಿಯಿಂದ ಮುಂದಕ್ಕೆ ಹೊಸ ಸೇತುವೆ ಬಳಿ ರಸ್ತೆ ತುಂಬೆಲ್ಲ ನೀರು ತುಂಬಿದ್ದರೆ, ಹತ್ತಿರದಲ್ಲಿ ಇನ್ನೂ ಮುಗಿಯದ ಕಿರು ಸೇತುವೆ ಕಾಮಗಾರಿಯಿಂದ ಸಾರ್ವಜನಿಕರು ಹೈರಾಣಾಗಿದ್ದಾರೆ. ಹೆದ್ದಾರಿಗೆ ನಿರ್ಮಿಸಲಾದ ಹೊಸ ಸೇತುವೆಯ ಪಕ್ಕ ರಸ್ತೆಬದಿಯಲ್ಲಿದ್ದ ಹಳೆ ತೋಡು ನೆಲಸಮಗೊಂಡಿದ್ದು, ಶುಕ್ರವಾರ ಸುರಿದ ಧಾರಾಕಾರ ಮಳೆಗೆ ರಸ್ತೆಯಲ್ಲಿ ಆಳೆತ್ತರ ನೀರು ತುಂಬಿದೆ. ಇಲ್ಲಿ ಚರಂಡಿ ನಿರ್ಮಿಸದೆ ಹೋದಲ್ಲಿ ಕಿರು ಸೇತುವೆ ಲೋಕಾರ್ಪಣೆಗೊಂಡರೂ ಮಳೆಗಾಲದಲ್ಲಿ ಪರಾರಿಯಿಂದ ಉಳಾಯಿಬೆಟ್ಟಿಗೆ - [ಹೊಳೆಯಂತಾದ ಚರಂಡಿರಹಿತ ಎನ್‌ಎಚ್ 169ಕೆತ್ತಿಕಲ್ : ಗ್ಯಾಬಿಯನ್ ವಾಲ್‌ಗೆ ಸವಾಲಾದ ಮಳೆ](https://www.suddi9.com/archives/195461) - ಗುರುಪುರ : ಚತುಷ್ಪಥವಾಗಿ ವಿಸ್ತರಣೆಗೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಅಪೂರ್ಣ ಕಾಮಗಾರಿಯಿಂದ ಮಳೆಗಾಲದಲ್ಲಿ ಎದುರಾಗುವ ಹಲವು ಗಂಭೀರ ಸಮಸ್ಯೆಗಳು ಈ ಬಾರಿ ಆರಂಭದ ಮಳೆಗೆ ಕಂಡು ಬಂದಿವೆ. ಶುಕ್ರವಾರ ಬೆಳಿಗ್ಗಿನಿಂದ ಸುರಿಯುತ್ತಿರುವ ಜಡಿಮಳೆಗೆ ಕೆತ್ತಿಕಲ್ ಗುಡ್ಡ ಪ್ರದೇಶದ ಕೆಳಗಡೆ ಹಾದು ಹೋಗಿರುವ ಹೆದ್ದಾರಿಯಲ್ಲಿ ಅಕ್ಷರಶಃ ಕೃತಕ ನೆರೆ ಕಂಡು ಬಂದಿದೆ. ಕೆತ್ತಿಕಲ್, ಪರಾರಿ, ವಾಮಂಜೂರು ಭಾಗದಲ್ಲಿ ಹೆದ್ದಾರಿ ತುಂಬೆಲ್ಲ ನೀರಿಂದ ವಾಹನ ಸಂಚಾರಕ್ಕೆ ಧಕ್ಕೆ ಉಂಟಾಗಿದೆ. ಕಳೆದ ವರ್ಷದ ಮಳೆಗೆ ಗುಡ್ಡ ಕುಸಿದಿದ್ದ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ - [ವಿವಿಧ ಶಾಲೆಗಳಲ್ಲಿ ವಿಶತವ ಪರಿಸರ ದಿನಾಚರಣೆ](https://www.suddi9.com/archives/195458) - ಬಂಟ್ವಾಳ: ತಾಲೂಕಿನ ವಿವಿಧ ಸರಕಾರಿ ಶಾಲೆಗಳಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ದಡ್ಡಲಕಾಡು: ಬಂಟ್ವಾಳಕ್ಕೆ ಸಮೀಪದ ದಡ್ಡಲಕಾಡು ಪಿಎಂಶ್ರಿ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರದ ಮಹತ್ವವನ್ನು ತಿಳಿಸಲಾಯತಲ್ಲದೆ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಎಸ್ ಡಿಎಂಸಿ ಸದಸ್ಯರು ಗಿಡವನ್ನು ನೆಟ್ಟು ನೀರನ್ನು ಹಾಕಿ ಚಾಲನೆ ನೀಡಿದರು. ಪರಿಸರಕ್ಕೆ ಸಂಬಂಧಿಸಿದಘೋಷ ವಾಕ್ಯ ಗಳನ್ನು ಹೇಳಿ ಜಾಥಾ ನಡೆಸಿದರು. ತದನಂತರ ಪ್ಲಾಸ್ಟಿಕ್ ಮುಕ್ತ ಸ್ವಚ್ಛ ಪರಿಸರ ಧ್ಯೇಯ ದಡಿ ಶಾಲಾ - [ಬಿಜೆಪಿ ಮುಖಂಡನ ಮನೆಯಲ್ಲಿ ವಿಶ್ವ ಪರಿಸರ ದಿನಾಚರಣೆ](https://www.suddi9.com/archives/195455) - ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಬಿಜೆಪಿ ನಾವೂರು ಶಕ್ತಿ ಕೇಂದ್ರದ ಪ್ರಮುಖರಾದ ಸದಾನಂದ ಗೌಡ ಅವರ ಮನೆಯಲ್ಲಿ ಶುಕ್ರವಾರ ನಡೆಸಲಾಯಿತು.ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ರಾಕೇಶ್ ರೈ, ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು,ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ - [ಕರಿಯಂಗಳ: ವೃದ್ಧನ ಮೃತದೇಹ ಪತ್ತೆ](https://www.suddi9.com/archives/195453) - ಬಂಟ್ವಾಳ: ಕರಿಯಂಗಳ ಗ್ರಾಮದ ಪೊಳಲಿ ದೇವಳದ ಪಕ್ಕದಲ್ಲಿರುವ ಪಂಪ್‌ ಶೆಡ್ಡಿನಲ್ಲಿ ಮಲಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರನ್ನು ಮಾಯಿಲ ಎಂಬವರ ಪುತ್ರನಾಗಿರುವ ಡೊಂಬಯ್ಯ ಎಂದು ಗುರುತಿಸಲಾಗಿದ್ದು, ಸುಮಾರು 64ವರ್ಷ ಪ್ರಾಯ ವಾಗಿರಬಹುದು ಎಂದು ಅಂದಾಜಿಸಲಾಗಿದೆ. ಕಪ್ಪು ಮೈಬಣ್ಣ, ಸಪೂರ ಶರೀರ, ಕಪ್ಪು ಮಿಶ್ರಿತ ಬಿಳಿ ಕೆದರಿದ ಉದ್ದನೆಯ ತಲೆಗೂದಲು, ಬಿಳಿ ಉದ್ಧನೆಯ ಗಡ್ಡ, ಬಲಗಾಲಿನ ಪಾದದ ಮೇಲೆ ಗಾಯಕ್ಕೆ ಹಾಕಿರುವ ಆಸ್ಪತ್ರೆಯ ಬ್ಯಾಂಡೇಜ್‌ ಇದ್ದು, ಕುಂಕುಮ ಬಣ್ನದ ಅಂಗಿ, ತಿಳಿ ಹಳದಿ ಪಂಚೆ ಇರುತ್ತದೆ.ವಾರೀಸುದಾರರು ಇದ್ದಲ್ಲಿ ಬಂಟ್ವಾಳ - [ಬಿ.ಸಿ.ರೋಡು ಮೂಲದ ವ್ಯಕ್ತಿ ಕುವೈತ್ ನಲ್ಲಿ ಕುಸಿದು ಬಿದ್ದು  ಮೃತ್ಯು](https://www.suddi9.com/archives/195450) - ಬಂಟ್ವಾಳ: ಕುವೈತ್ ದೇಶದಲ್ಲಿ ಉದ್ಯೋಗದಲ್ಲಿದ್ದ ಬಂಟ್ವಾಳ ಮೂಲದ ವ್ಯಕ್ತಿಯೋರ್ವರು ಕುಸಿದುಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ತಲಪಾಡಿ ನಿವಾಸಿ ಅಬ್ದುಲ್ ರಝಕ್ ವಳಚ್ಚಿಲ್ (58) ಮೃತಪಟ್ಟವರೆಂದು ಗುರುತಿಸಲಾಗಿದೆ. ಇವರು ಮೂಲತಃ ವಳಚ್ಚಿಲ್ ನಿವಾಸಿಯಾಗಿದ್ದು, ಪ್ರಸ್ತುತ ಬಿ.ಸಿ.ರೋಡು ಸಮೀಪದ ತಲಪಾಡಿಯಲ್ಲಿ ವಾಸ್ತಚ್ಯವಿದ್ದಾರೆ.ಹಲವಾರು ವರ್ಷಗಳಿಂದ ಕುವೈತ್ ದೇಶದ ಫರ್ವಾನಿಯ ಎಂಬಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಎಂದಿನಂತೆ ಅವರು ಬುಧವಾರ ಕೆಲಸದಲ್ಲಿ ನಿರತವಾಗಿದ್ದ ವೇಳೆ ಹಠಾತ್ತನೆ ಕುಸಿದು ಬಿದ್ದಿದ್ದು, ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ - [ಕಲ್ಲಡ್ಕ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ](https://www.suddi9.com/archives/195447) - ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ಪ್ರೌಢಶಾಲೆಯಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯನ್ನು ಅಚಾರಿಸಲಾಯಿತು.ಮುಖ್ಯ ಅತಿಥಿಯಗಿ ಭಾಗವಹಿಸೊದ್ದ ಮಂಗಳೂರು ಗ್ರಾಮಾಂತರ ಜಿಲ್ಲಾ ಪರ್ಯಾವರಣ ಸಂಯೋಜಕರಾದ ಕಮಲಾಕ್ಷ ಶಂಭೂರು ಅವರು ಮಾತನಾಡಿ, "ಪರಿಸರ ದಿನವನ್ನು ಕೇವಲ ಒಂದು ದಿನಕ್ಕೆ ಮೀಸಲಿಡದೆ ಪ್ರತಿದಿನವೂ ಪರಿಸರವನ್ನು ಉಳಿಸಿ,ಬೆಳೆಸುವ ಪ್ರಯತ್ನವನ್ನು ಮಾಡಬೇಕೆಂದು" ತಿಳಿಸಿದರು ಪ್ರೌಢಶಾಲಾ ಮುಖ್ಯ ಗುರುಗಳಾದ ಗೋಪಾಲ್ ಶ್ರೀಮಾನ್ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಧಾತ್ರಿ ಪರಿಸರ ಗೀತೆಯನ್ನು ಹಾಡಿದಳು , ಪರಿಸರ ದಿನಾಚರಣೆಯ ಅಂಗವಾಗಿ ನಡೆಸಿದ ಚಿತ್ರಕಲೆ ಸ್ಪರ್ಧೆಯಲ್ಲಿ - [ಆಹಾರ ಪೌಷ್ಟಿಕತೆ, ಆರೋಗ್ಯ ಹಾಗೂ ನೀರು-ನೈರ್ಮಲ್ಯದ ಕುರಿತು ತರಬೇತಿ ಕಾರ್ಯಾಗಾರ ](https://www.suddi9.com/archives/195444) - ಬಂಟ್ವಾಳ: ದೀನ್ ದಯಾಳ್ ಅಂತ್ಯೋದಯ ಯೋಜನೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‌ಆರ್‌ಎಲ್‌ಎಂ), ಸಂಜೀವಿನಿ–ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬಂಟ್ವಾಳ ಹಾಗೂ ಬೆಳಕು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಪಿಲಾತಬೆಟ್ಟು ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ಆಹಾರ ಪೌಷ್ಟಿಕತೆ, ಆರೋಗ್ಯ ಹಾಗೂ ನೀರು ಮತ್ತು ನೈರ್ಮಲ್ಯದ ಕುರಿತು ಎರಡು ದಿನಗಳ ತರಬೇತಿ ಕಾರ್ಯಾಗಾರವು ಪಿಲಾತಬೆಟ್ಟು ಗ್ರಾಮ - [ಸೇವಾಂಜಲಿ ಪ್ರತಿಷ್ಠಾನದಿಂದ ಪ್ರಧಾನಿಯವರ ಕ್ಷಯ ಮುಕ್ತ ಭಾರತ ಅಭಿಯಾನಕ್ಕೆ ಅಳಿಲ ಸೇವೆ ಶ್ಲಾಘನೀಯ: ಇಒ ಸಚ್ಚಿನ್](https://www.suddi9.com/archives/195441) - ಬಂಟ್ವಾಳ: ಪ್ರತೀ ತಿಂಗಳು ಕ್ಷಯ ರೋಗಿಗಳಿಗೆ ಪೌಷ್ಟಿಕಾಹಾರ ನೀಡುವ ಸರಕಾರ ಮಾಡಬೇಕಾದ ಕಾರ್ಯವನ್ನು ಖಾಸಗಿ ಸಂಸ್ಥೆಯಾದ ಸೇವಾಂಜಲಿ ಪ್ರತಿಷ್ಠಾನ ಅತ್ಯಂತ ಮುತುವರ್ಜಿ ವಹಿಸಿ ಮಾಡುತ್ತಿರುವುದು ಅಭಿನಂದನೀಯ ಎಂದು ಬಂಟ್ವಾಳ ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಸಚಿನ್ ಕುಮಾರ್ ಹೇಳಿದರು.ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಕ್ಷಯ ರೋಗಿಗಳಿಗೆ ಆಹಾರ, ದವಸಧಾನ್ಯ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವ ಸೇವಾಂಜಲಿ ಪ್ರತಿಷ್ಠಾನ ಪ್ರಧಾನಿಯವರ ಕ್ಷಯ ಮುಕ್ತ ಭಾರತ ಅಭಿಯಾನಕ್ಕೆ - [ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ](https://www.suddi9.com/archives/195438) - ಬಂಟ್ವಾಳ : ಪ್ರಕೃತಿ ಇದ್ದರೆ ನಾವು, ಪ್ರಕೃತಿ ಮುನಿದರೆ ಸಾವು, ಪರಿಸರ ನಮ್ಮ ಜೀವನದ ಆಧಾರವಾಗಿದ್ದು, ಅರಣ್ಯ ನಾಶ ಮಾಲಿನ್ಯ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದೆ ಪರಿಣಾಮ ಹವಾಮಾನದಲ್ಲು ವೈಪರೀತ್ಯವಾಗುತ್ತಿಧ. ಪ್ರತಿಯೊಬ್ಬರು ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಹಾರೈಕೆ ಮಾಡಬೇಕು ಪರಿಸರವನ್ನು ಕಾಪಾಡುವ ಸಂಕಲ್ಪವನ್ನು ಎಲ್ಲರೂ ಮಾಡೋಣ ಹಸಿರು ಪರಿಸರ ನಿರ್ಮಾಣಕ್ಕಾಗಿ ಕೈಜೋಡಿಸೋಣ ಎಂದು ವೀರಕಂಬ ಗ್ರಾಮ ವಲಯ ಅರಣ್ಯ ಸಮಿತಿ ಅಧ್ಯಕ್ಷರಾದ ವಿಶ್ವನಾಥ .ಎಂ ರವರು ಹೇಳಿದರು ಶುಕ್ರವಾರ ತಾಲೂಕಿನ ವೀರಕಂಬ - [ಯುವವಾಹಿನಿ ಮಾಣಿ ಘಟಕದಿಂದ ಯುವ ವೃಕ್ಷೋತ್ಸವಕ್ಕೆ ಚಾಲನೆ](https://www.suddi9.com/archives/195435) - ಬಂಟ್ವಾಳ : ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಮರದ ನೆರಳು ಬದುಕಿಗೆ ನೆರಳು” ಎಂಬ ಧ್ಯೇಯದೊಂದಿಗೆ ಹಮ್ಮಿಕೊಂಡಿರುವ ಯುವ ವೃಕ್ಷೋತ್ಸವ ಕಾರ್ಯಕ್ರಮಕ್ಕೆ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಸಭಾಭವನದ ವಠಾರದಲ್ಲಿ ಚಾಲನೆ ನೀಡಲಾಯಿತು. ನಾರಾಯಣ ಗುರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನಾರಾಯಣ ಸಾಲಿಯಾನ್ ಉದ್ಘಾಟಿಸಿದರು. ಯುವವಾಹಿನಿ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ ಕೊಡಾಜೆ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಕಾರ್ಯದರ್ಶಿ ರಮೇಶ್ ಪೂಜಾರಿ ಮುಜಲ, - [ ಸಾಧಕ ವಿದ್ಯಾರ್ಥಿಗಳಿಬ್ಬರಿಗೆ ಸಿದ್ದಕಟ್ಟೆ ಸಿ.ಎ.ಬ್ಯಾಂಕ್ ನಿಂದ ಅಭಿನಂದನೆ](https://www.suddi9.com/archives/195432) - ಬಂಟ್ವಾಳ: ಪ್ರಸಕ್ತ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ರ‌್ಯಾಂಕ್ ಪಡೆದ ಸಂಘದ ವ್ಯಾಪ್ತಿಯ ಸದಸ್ಯರ ಮಕ್ಕಳನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರವನ್ನಿತ್ತು ಅಭಿನಂದಿಸಲಾಯಿತು.ಸಂಘದ ಸದಸ್ಯ ಡೊಂಬಯ ಡಿ ಅರಳ ಅವರ ಪುತ್ರಿ, ಆಳ್ವಾಸ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಯಾಗಿದ್ದ ಜ್ಞಾನಶ್ರೀ ಪ್ರಸ್ತುತ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 600 ರಲ್ಲಿ 596 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ನಾಲ್ಕನೇ ಸ್ಥಾನ, ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಮೂರನೇ ಸ್ಥಾನ ಹಾಗೂ - [ವಿದ್ಯಾನಿಕೇತನ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ಪ್ರವೇಶೋತ್ಸವ](https://www.suddi9.com/archives/195429) - ಬಂಟ್ವಾಳ: ಕಾಶ್ಮೀರ ಪುರವಾಸಿನಿಯಾದ ವಿದ್ಯಾಮಾತೆ ಶಾರದೆಯು ವಿದ್ಯಾರ್ಥಿಗಳಿಗೆ ವಿದ್ಯಾ ಬುದ್ಧಿ ಜ್ಞಾನವನ್ನು ಅನುಗ್ರಹಿಸಲಿ ಮತ್ತು ಶಿಕ್ಷಕರು ಶಿಕ್ಷಣ ಯಜ್ಞದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳ ಸರ್ಮತ್ತೋಮುಖ ಅಭಿವೃದ್ಧಿಗೆ ಶ್ರಮಿಸಬೇಕೆಂದು ಬಂಟ್ವಾಳ ವಿದ್ಯಾನಿಕೇತನ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಉದ್ಯಮಿ ಬಿ.ಸುರೇಶ್ ಬಾಳಿಗ ಹೇಳಿದರು. ಅವರು ಅಣ್ಣಪ್ಪ ಬಾಳಿಗ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ನಡೆಸಲ್ಪಡುವ ವಿದ್ಯಾನಿಕೇತನ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಂಸ್ಥೆಯ ಟ್ರಸ್ಟಿ ಕಿರಣ್ ಎಸ್. ಬಾಳಿಗ, ಕೋಶಾಧಿಕಾರಿ ಸಂಜಯ್ ಬಾಳಿಗ ಶುಭ ಹಾರೈಸಿದರು. ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ - [ ಸೇವಾ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುಸ್ತಕ ವಿತರಣೆ](https://www.suddi9.com/archives/195426) - ಬಂಟ್ವಾಳ: ತಾಲೂಕಿನ ದೇವಶ್ಯ ಮುಡೂರುದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ 2026-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಶಾಲಾ ಮಕ್ಕಳು ವೇಷ ಭೂಷಣಗಳೊಂದಿಗೆ ಮೆರವಣಿಗೆಯಲ್ಲಿ ಅಗಮಿಸಿದರು.ಶಾಲಾ ವಠಾರದಲ್ಲಿ ಶಿಕ್ಷಕರು ಮಕ್ಕಳಿಗೆ ಪುಪ್ಪವೃಷ್ಠಗೈದು, ಸಿಹಿ ತಿಂಡಿ ವಿತರಿಸಿ ಸ್ವಾಗತಿಸಿದರು.ಮಂಗಳೂರು ಸೇವಾ ಚಾರಿಟೇಬಲ್ ಟೇಸ್ಟ್ ವತಿಯಿಂದ ಮಕ್ಕಳಿಗೆ ಉಚಿತ ಪುಸ್ತಕ ವಿತರಿಸಲಾಯಿತು.ಟ್ರಸ್ಟ್ ನ ಸಂಚಾಲಕ ಅರ್ಜುನ್ ಭಂಡಾರ್ಕರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ಮುದಿಮಾರು, ಉಪಾಧ್ಯಕ್ಷ ಪ್ರಮೀಳಾ, ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ - [ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿ ಪೂಜೆ](https://www.suddi9.com/archives/195423) - ಬಂಟ್ವಾಳ :ತುಂಬೆ ಗ್ರಾ ಪಂ ವ್ಯಾಪ್ತಿಯ ಕುಮ್ಡೇಲು ಕೊರಗಜ್ಜ ಕಟ್ಟೆಯಿಂದ ಹಳೇ ನೀರು ರಸ್ತೆಗೆ ಸ್ಥಳೀಯ ಶಾಸಕರಾದ ಯು ಟಿ ಖಾದರ್ ರವರ ಶಿಫಾರಸಿನ ಮೇರೆಗೆ ಗಣಿ ಹಾಗೂ ಭೂ ಇಲಾಖೆಯಿಂದ ಬಿಡುಗಡೆಯಾದ 5ಲಕ್ಷ ಅನುದಾನದ ರಸ್ತೆ ಕಾಂಕ್ರೀಟಿಕರಣಕ್ಕೆ ಮಾಜಿ ಜಿಲ್ಲಾ ಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ತುಂಬೆ ಗ್ರಾ ಪಂ ನಿಕಟ ಪೂರ್ವ ಉಪಾಧ್ಯಕ್ಷ ಗಣೇಶ್ ಸಾಲಿಯಾನ್ ತುಂಬೆ, ಮಾಜಿ ಅಧ್ಯಕ್ಷ ಪ್ರವೀಣ್ ಬಿ ತುಂಬೆ, ಪ್ರಮುಖರಾದ ಮೋನಪ್ಪ - [ಉಜಿರೆಯ  ಎಸ್.ಡಿ.ಎಂ ಪದವಿಪೂರ್ವ ಕಾಲೇಜ್‌ನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಸಮಾರಂಭ ವಿದ್ಯಾಥಿಗಳು ಭವಿಷ್ಯದ ಬಗ್ಯೆ ಕನಸು ಕಂಡು ನನಸಾಗಿಸಬೇಕು : ಸೋನಿಯಾ ಯಶೋವರ್ಮ](https://www.suddi9.com/archives/195417) - ಮುಂಬಯಿ: ಪಿ.ಯು.ಸಿ ಶಿಕ್ಷಣದ ಪ್ರಮುಖ ಹಂತವಾಗಿದ್ದು ವಿದ್ಯಾಥಿಗಳು ತಮ್ಮ ಭವಿಷ್ಯದ ಬಗ್ಯೆ ಸುಂದರ ಕನಸು ಕಂಡು ಅದನ್ನು ನನಸಾಗಿಸಲು ಪ್ರಯತ್ನಿಸಬೇಕು ಎಂದು ಸೋನಿಯಾ ಯಶೋವರ್ಮ ಹೇಳಿದರು. ಇಂದಿಲ್ಲಿ ಬುಧವಾರ ಬೆಳ್ತಂಗಡಿ ಅಲ್ಲಿನ ಉಜಿರೆಯ ಎಸ್.ಡಿ.ಎಂ ಸನಿವಾಸ ಪದವಿಪೂರ್ವ ಕಾಲೇಜ್‌ನಲ್ಲಿ ಪಿ.ಯು.ಸಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಸೋನಿಯಾ ಮಾತನಾಡಿ ಶಿಸ್ತು ಮತ್ತು ಸಮಯಪಾಲನೆಯೊಂದಿಗೆ ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಬಹುದು ಎಂದು ಮಕ್ಕಳಿಗೆ ಶುಭ ಹಾರೈಸಿದ ಎಸ್.ಡಿ.ಎಂ ಶಿಕ್ಷಣ - [ ಗ್ಲೇಡಿಸ್  ಪಾಯ್ಸ್ ಚಾಂಪಿಯನ್](https://www.suddi9.com/archives/195414) - ಬಂಟ್ವಾಳ :ಗೋವಾದಲ್ಲಿಈಚೆಗೆ ನಡೆದ 3ನೇ ರಾಷ್ಟ್ರೀಯ ಮಹಿಳಾ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಬಂಟ್ವಾಳದ ಹಿರಿಯ ಕ್ರೀಡಾಪಟು ಗ್ಲೇಡಿಸ್ ಪಾಯ್ಸ್ ಅವರು 70+ವಯೋಮಾನ ವಿಭಾಗದಲ್ಲಿ ತ್ರಿವಿಧ ಜಿಗಿತ, 400ಮೀ ಓಟ ಹಾಗೂ 200ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಆಗಿ ಗುರುತಿಸಿದ್ದಾರೆ. - [ಬೈಲುಪೇಟೆ ಮಸೀದಿಗೆ ಹತ್ತಿರದಲ್ಲಿ ಬೃಹತ್ ಪರಂಬೋಕು ಅಪಾಯದ ಮಟ್ಟದಲ್ಲಿದೆ ಗ್ರಾಮಸ್ಥರ ಆತಂಕ](https://www.suddi9.com/archives/195409) - ಗುರುಪುರ : ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೈಲುಪೇಟೆ ಮಸೀದಿಗೆ ಹತ್ತಿರದಲ್ಲಿ ಪರಂಬೋಕು ತೋಡಿನ ಹೂಳೆತ್ತುವ ಕಾರ್ಯ ಮುಂದುವರಿದ್ದ ಸಂದರ್ಭದಲ್ಲಿ ಮಂಗಳೂರಿನಿAದ ಹಾಸನದತ್ತ ಹಾದು ಹೋಗಿರುವ ಎಚ್‌ಪಿಸಿಎಲ್‌ನ ಎಲ್‌ಪಿಜಿ ಗ್ಯಾಸ್ ಪೂರೈಕೆಯ ಪೈಪ್‌ಲೈನ್ ತೋಡಿನೊಳಗೆ ಅಪಾಯದ ಮಟ್ಟದಲ್ಲಿರುವುದು ಬೆಳಕಿಗೆ ಬಂದಿದ್ದು, ಇದರಿಂದ ಅಪಾಯ ತಪ್ಪಿದ್ದಲ್ಲ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಬೈಲುಪೇಟೆ ಮಸೀದಿ ಮೂಲಕ ಫಲ್ಗುಣಿ ನದಿ ಸೇರುವ ಬೃಹತ್ ಪರಂಬೋಕು ತೋಡಿನಲ್ಲಿ ಈ ಬಾರಿ ಭಾರೀ ಪ್ರಮಾಣದಲ್ಲಿ ಹೂಳು ತುಂಬಿದ್ದು, ಏತಮೊಗರು ದೊಡ್ಡಮನೆ ಹರೀಶ್ ಶೆಟ್ಟಿ - [ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನದ ಮೂಲಕ ಮನೆ ದುರಸ್ತಿ](https://www.suddi9.com/archives/195406) - ಬಂಟ್ವಾಳ :ತಾಲೂಕಿನ ಚೆನ್ನೈ ತೋಡಿ ಗ್ರಾಮದ ವಾಮದಪದವು ಮಂಜುಳಾ ರವರ ಮನೆಯ ಮೇಲ್ಚಾವಣಿ ದುರಸ್ತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು- ವಗ್ಗ ವತಿಯಿಂದ ವಾಮದಪದವು ಮತ್ತು ಧನು ಪೂಜೆ ಶೌರ್ಯ ಘಟಕ ಸದಸ್ಯರ ಸಹಕಾರದೊಂದಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಾಸನ ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಭೇಟಿ ನೀಡಿ - [ ನೆತ್ತರಕೆರೆ :ಸರ್ಕಾರಿ ಹಿರಿಯ ಪ್ರಾಥಮಿಕ  ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ](https://www.suddi9.com/archives/195402) - ಬಂಟ್ವಾಳ :ಕಳ್ಳಿಗೆ ಗ್ರಾಮದ ನೆತ್ತರಕೆರೆ ದ ಕ ಜಿ ಪಂ ಹಿ ಪ್ರಾ ಶಾಲೆಯಲ್ಲಿ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.ವಿದ್ಯಾರ್ಥಿಗಳನ್ನು ಮೆರವಣಿಗೆಯ ಮೂಲಕ ಕರೆ ತರಲಾಯಿತು. ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಆರತಿ ಬೆಳಗಿಸಿ ಪುಷ್ಪ ವೃಷ್ಟಿಯೊಂದಿಗೆ ಸ್ವಾಗತಿಸಲಾಯಿತು.ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದ್ವಿಭಾಷಾ ಮಾಧ್ಯಮದ ಉದ್ಘಾಟನೆಯನ್ನು ಶಾಲಾ ಹಳಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುಂಡಾಜೆಗುತ್ತು ಜ್ಯೋತಿಂದ್ರ ಶೆಟ್ಟಿಅವರು ನೆರವೇರಿಸಿದರು. ವಾಗ್ಮಿ ದಾಮೋದರ ಶರ್ಮಾ ಅವರು ಮಾತೃ ವಂದನ ಕಾರ್ಯಕ್ರಮದ ಮೂಲಕಪೋಷಕರೊಂದಿಗೆ ಸಂವಾದ ನಡೆಸಿ,ಬದಲಾಗುತ್ತಿರುವ - [ಗ್ರಾಹಕರಿಗೆ ನೀಡುವ ಪ್ರಾಮಾಣಿಕ ಸೇವೆಯಿಂದ ಆತ್ಮತೃಪ್ತಿ:ಬಪ್ರಭಾಕರ ಪ್ರಭು](https://www.suddi9.com/archives/195399) - ಬಂಟ್ವಾಳ: ಹಣಕಾಸು ವಹಿವಾಟು ನಡೆಸುವ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿಗಳು ತಮ್ಮ ಗ್ರಾಹಕರಿಗೆ ನೀಡುವ ಪ್ರಾಮಾಣಿಕ ಸೇವೆಯಿಂದ ಆತ್ಮತೃಪ್ತಿ ಲಭಿಸಲಿದ್ದು, ಇದರಿಂದಾಗಿ ಗ್ರಾಹಕರು ಮತ್ತು ಬ್ಯಾಂಕ್ ನಡುವಿನ ಸಂಬಂಧ ಮತ್ತಷ್ಟು ವೃದ್ಧಿಸಲು ಸಹಕಾರಿಯಾಗುತ್ತದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯ ಪಟ್ಟಿದ್ದಾರೆ. ಇತ್ತೀಚಿಗೆ ವರ್ಗಾವಣೆಗೊಂಡ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿದ್ದಕಟ್ಟೆ ಶಾಖೆಯ ಶಾಖಾಧಿಕಾರಿ ರಘುಪ್ರಸಾದ್ ಹಾಗೂ ಬ್ಯಾಂಕ್ ಸಿಬ್ಬಂದಿ ಸ್ಮಿತಾರವರನ್ನು ಬೀಳ್ಕೊಡುವ ಸಮಾರಂಭದಲ್ಲಿ ಅವರು - [ಏಮಾಜೆ ದ.ಕ.ಜಿ.ಪಂ. ಕಿ.ಪ್ರಾ.ಶಾಲೆಯ ಪ್ರಾರಂಭೋತ್ಸವ](https://www.suddi9.com/archives/195396) - ಬಂಟ್ವಾಳ: ಹೊಸ ಕನಸುಗಳೊಂದಿಗೆ ಹೊಸ ಶೈಕ್ಷಣಿಕ ವರ್ಷವನ್ನು ಆರಂಭಿಸಿರುವ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಗೋವಿಂದರಾಜ್ ಹೇಳಿದರು.ಅವರು ಸೋಮವಾರ ಶಾಲಾ ಧ್ವಜವನ್ನು ಹಾರಿಸುವುದರೊಂದಿಗೆ ದ.ಕ.ಜಿ.ಪಂ. ಕಿ.ಪ್ರಾ.ಶಾಲೆ ಏಮಾಜೆಯ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದ ಅಂಗವಾಗಿ ವಿದ್ಯಾ ಮಾತೆ ಶಾರದೆಗೆ ಉದ್ಯಮಿ ಸದಾಶಿವಶೆಟ್ಟಿ ಮಾಣಿ ರವರು ದೀಪವನ್ನು ಬೆಳಗುವುದರೊಂದಿಗೆ, ಎಲ್. ಕೆ.ಜಿ ಹಾಗೂ ಒಂದನೇ ತರಗತಿಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸವನ್ನು ಕೈಗೊಂಡು ವಿದ್ಯಾರ್ಥಿಗಳನ್ನು ಹೊಸ ಶೈಕ್ಷಣಿಕ - [ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ](https://www.suddi9.com/archives/195393) - ಬಂಟ್ವಾಳ: ಕಡು ಬಡತನದ ಮಧ್ಯೆಯೂ ಅವಿಭಕ್ತ ಕುಟುಂಬದ ಜವಾಬ್ದಾರಿಯುತ ಯಜಮಾನನಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಯಕ್ಷ ಪ್ರೇಮಿಯಾಗಿ ಬೆಳೆದವರು ದೈವ ಭಕ್ತರಾದ ತಿಮ್ಮಪ್ಪ ರವರು ಎಂದು ಗ್ರಾ. ಪಂ. ಮಾಜಿ ಅಧ್ಯಕ್ಷ, ಶಾಲಾ ಆಡಳಿತ ಮಂಡಳಿ ಸದಸ್ಯ ಬಾಲಕೃಷ್ಣ ಆಳ್ವ ಕೊಡಾಜೆ ನುಡಿದರು.ಅವರು ಕರ್ನಾಟಕ ಪ್ರೌಢ ಶಾಲೆ ಮಾಣಿಯಲ್ಲಿ ಕಳೆದ 40 ವರ್ಷಗಳಿಂದ ಡಿ - ಗ್ರೂಪ್ ನೌಕರನಾಗಿದ್ದು ವಯೋನಿವೃತ್ತಿ ಹೊಂದಿದ ಪಿ. ತಿಮ್ಮಪ್ಪರವರ ಬೀಳ್ಕೊಡುಗೆ ಸಮಾರಂಭದಲ್ಲಿ ಅಭಿನಂದನಾ ಭಾಷಣ ಮಾಡಿದರು. ಕಳೆದ 20 ವರ್ಷಗಳಿಂದ - [ಕಲ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಪ್ರಾರಂಭೋತ್ಸವ](https://www.suddi9.com/archives/195390) - ಬಂಟ್ವಾಳ : ಕಲ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ನೆರವೇರಿತು.ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಮಧುಸೂಧನ್ ಐತಾಳ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿಯಾಗಿ ತೋಟಗಾರಿಕೆ ಇಲಾಖಾ ಜಂಟಿ ನಿರ್ದೇಶಕ ಐ ಕೆ ದೊಡ್ಡಮಣಿ ಮಂಗಳೂರು, ಗೋಳ್ತಮಜಲು ಗ್ರಾ ಪಂ ಪಿಡಿಒ ಸುನಿಲ್, ಶಾಲಾ ಹಿರಿಯ ವಿದ್ಯಾರ್ಥಿ ಕೆ ಪದ್ಮನಾಭ ರೈ ಕಲ್ಲಡ್ಕ, ಎಸ್ ಡಿ ಎಂ ಸಿ ಉಪಾಧ್ಯಕ್ಷ ಚಂದನ್ ಜೈನ್, ಸದಸ್ಯರುಗಳಾದ ಸುರೇಶ್ ನಾಯ್ಕ್, - [ತಿರುವೈಲು ಶಾಲೆಗೆ ೧ ಲ. ರೂ. ವೆಚ್ಚದ ಪೀಠೋಪಕರಣ ಕೊಡುಗೆಪ್ರಾರಂಭೋತ್ಸವಕ್ಕೆ ಸಾಕ್ಷಿಯಾದ ನೂರಾರು ಪೋಷಕರು-ಮಕ್ಕಳು](https://www.suddi9.com/archives/195385) - ಗುರುಪುರ : ವಾಮಂಜೂರು ತಿರುವೈಲಿನ ದ.ಕ.ಜಿ.ಪಂ ಮಾದರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷವು ಅತಿ ವಿಜೃಂಭಣೆಯಿಂದ ನಡೆಯಿತು. ಪ್ರಸಕ್ತ ಸಾಲಿನಲ್ಲಿ ತಿರುವೈಲು ಸರ್ಕಾರಿ ಶಾಲೆಗೆ ಮಕ್ಕಳ ಸೇರ್ಪಡೆ ಸಂಖ್ಯೆ ಜಾಸ್ತಿಯಾಗಿದ್ದು, ಸಹಜವಾಗಿಯೇ ಶಾಲಾ ಪ್ರಾರಂಭೋತ್ಸವದಲ್ಲಿ ಮಕ್ಕಳ ಜೊತೆಯಲ್ಲಿ ನೂರಾರು ಪಾಲಕರು ಇದ್ದರು. ಶಾಲಾ ಆಟದ ಮೈದಾನದಲ್ಲಿ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘದವರು ಹಾಗೂ ವಿದ್ಯಾಬೋಧಿನಿ ಎಜ್ಯುಕೇಶನ್ ಟ್ರಸ್ಟ್(ರಿ) ಪದಾಧಿಕಾರಿಗಳು ವಿದ್ಯಾರ್ಥಿಗಳಿಗೆ ಹೂವಿನ ಮಳೆಗರೆದು, ಪೆನ್ಸಿಲ್-ಪೆನ್ನು - [ಮಕ್ಕಳಿಗೆ ಸುಲಭವಾಗಿ ಶಿಕ್ಷಣ ದೊರೆಯಬೇಕೆಂಬುದೇ ದಡ್ಡಲಕಾಡು ಶಾಲೆಯ ಆಶಯ : ಪ್ರಕಾಶ್ ಅಂಚನ್](https://www.suddi9.com/archives/195382) - ಬಂಟ್ವಾಳ: ಶಾಲೆಯಿಂದ ಯಾರೂ ವಂಚಿತರಾಗಬಾರದು. ಜತೆಗೆ ಅತ್ಯಾಧುನಿಕ ಸೌಕರ್ಯದ ಶಿಕ್ಷಣ ಸರಕಾರಿ ಶಾಲೆಯ ಮೂಲಕ ಮಕ್ಕಳಿಗೆ ಸುಲಭವಾಗಿ ದೊರೆಯಬೇಕು ಎಂಬುದೇ ದಡ್ಡಲಕಾಡು ಶಾಲೆಯ ಆಶಯ ಎಂದು ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಅಂಚನ್ ಹೇಳಿದರು.ಬಂಟ್ವಾಳ ತಾಲೂಕಿನ ದಡ್ಡಲಕಾಡು ಪಿಎಂಶ್ರೀ ಸರಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಎಲ್ಲರಿಗೂ ಶಿಕ್ಷಣ ಸಿಗಬೇಕು. ಯಾರೂ ಕೂಡ ಶಿಕ್ಷಣದಿಂದ ದೂರ ಉಳಿಯಬಾರದು ಎಂಬ ಕಾಳಜಿಯಿಂದ ದಡ್ಡಲಕಾಡು - [ಕೆಲಿಂಜ ದ.ಕ.ಜಿ ಪಂ.ಹಿ.ಪ್ರಾ. ಶಾಲಾ     ಪ್ರಾರಂಭೋತ್ಸವ ](https://www.suddi9.com/archives/195379) - ಬಂಟ್ವಾಳ : ತಾಲೂಕಿನ ಕೆಲಿಂಜ ದ.ಕ.ಜಿ ಪಂ.ಹಿ. ಪ್ರಾ. ಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಢಯಿತು. ಶಾಲಾ ಪ್ರಾರಂಭೋತ್ಸವದ ಹಿನ್ನೆಲೆ ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಮೊದಲಿಗೆ ವಿಶೇಷ ದಾಖಲಾತಿ ಆಂದೋಲನದ ಘೋಷಣೆಗಳನ್ನು ವಿದ್ಯಾರ್ಥಿಗಳು ಕೂಗಿದರು. ಬಳಿಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳು , ಶಿಕ್ಷಕರು, ಶಾಲಾ ಪೋಷಕರು, ಶಾಲಾ ಮೇಲುಸ್ತುವಾರಿ ಸಮಿತಿಯವರು ಹಾಗೂ ಹಳೆ ವಿದ್ಯಾರ್ಥಿ ಸಂಘದವರು ಶಾಲಾ ಪರಿಸರದಲ್ಲಿ ಮೆರವಣಿಗೆಯನ್ನು ನಡೆಸಿದರು. ವಿದ್ಯಾರ್ಥಿಗಳಿಗೆ, ಬಲೂನುಗಳನ್ನು ನೀಡಿ, ಹೂ ಮಳೆ ಸುರಿಸಿ, ಪನ್ನೀರು ಎರಚಿ, - [ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ](https://www.suddi9.com/archives/195373) - ಬಂಟ್ವಾಳ : ರಜಾ ಅವಧಿ ಕಳೆದು ಶಾಲೆಯು ತೆರೆದಿದೆ, ಹಬ್ಬದ ವಾತಾವರಣ ಮೂಡಿದೆ ಸರ್ಕಾರಿ ಶಾಲೆಗಳು ಶಿಕ್ಷಣದಲ್ಲಿ ಉತ್ತಮ ಗುಣಮಟ್ಟವನ್ನು ಹೊಂದಿದ್ದು ಸಮಾಜದ ಎಲ್ಲಾ ವರ್ಗದ ಮಕ್ಕಳಿಗೂ ಸಮಾನ ಶಿಕ್ಷಣದ ಅವಕಾಶವನ್ನು ಒದಗಿಸುತ್ತಿವೆ, ಸರ್ಕಾರಿ ಶಾಲೆಗಳಲ್ಲಿ ಪಠ್ಯದ ಜೊತೆಗೆ ಮೌಲ್ಯ ಶಿಕ್ಷಣ ಕ್ರೀಡೆ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಜೀವನ ಕೌಶಲ್ಯಗಳಿಗೂ ಮಹತ್ವ ನೀಡಲಾಗುತ್ತಿದೆ ವೀರಕಂಭ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ದಿನೇಶ್ ಹೇಳಿದ್ದಾರೆ.ಅವರು ಸೋಮವಾರ ವೀರಕಂಭಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿಯಲ್ಲಿ2026 -27 ನೇ - [ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಅಸೋಸಿಯೇಶನ್ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಎಸ್.ಭಂಡಾರಿ ಆಯ್ಕೆ](https://www.suddi9.com/archives/195369) - ಮುಂಬಯಿ: ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಅಸೋಸಿಯೇಶನ್ (ವಿಸಿಎಂಜಿಎಎಎಂ) ಇದರ ಕಾರ್ಯಕಾರಿ ಸಮಿತಿಯ ಸಭೆಯು ಕಳೆದ ಶನಿವಾರ ನಡೆಯಿತು. ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ೨೦೨೬-೨೦೨೬ನೇ ಸಾಲಿನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಎಸ್.ಭಂಡಾರಿ ಇವರನ್ನು ಸಭೆಯು ಸರ್ವಾನುಮತದಿಂದ ಆಯ್ಕೆ ಗೊಳಿಸಿತು. ಗೌರವಾಧ್ಯಕ್ಷ ಆಗಿ ವಾಸುದೇವ ಎಂ.ಸಾಲ್ಯಾನ್, ಉಪಾದ್ಯಕ್ಷ ಆಗಿ ಭಾಸ್ಕರ್ ಭೋಜ ಶೆಟ್ಟಿ, ಕಾರ್ಯದರ್ಶಿ ಆಗಿ ಸಿಎ| ರೋಹಿತಾಕ್ಷ ದೇವಾಡಿಗ ಮತ್ತು ಖಜಾಂಗಿ ಆಗಿ ಸರಿತಾ ಸುನಿಲ್ ರಾವ್ ಅವರು ಆಯ್ಕೆಯಾದರು.ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಸಿಎ| ಶಂಕರ್ - [ಅಡ್ಯಾರ್‌ನಲ್ಲಿ ೧೧ನೇ ವರ್ಷದ ಪಟ್ಲ ಸಂಭ್ರಮ ೨೦೨೬, ಡಾ| ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ  ಯಕ್ಷಧ್ರುವ ಪಟ್ಲ ಪ್ರಶಸ್ತಿ](https://www.suddi9.com/archives/195363) - ಮುಂಬಯಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ೧೧ ನೇ ವರ್ಷದ ಪಟ್ಲ ಸಂಭ್ರಮ ೨೦೨೬ ಇಂದಿಲ್ಲಿ ಶನಿವಾರ ಅಡ್ಯಾರ್ ಬಳಿಯ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಿತು.ಯಕ್ಷಧ್ರುವ ಪಟ್ಲ ಸಂಭ್ರಮ ೨೦೨೬ ಕಾರ್ಯಕ್ರಮವನ್ನು ಪಾವಂಜೆ ನಾಗವೃಜ ಕ್ಷೇತ್ರದ ಧರ್ಮಧರ್ಶಿಗಳಾದ ಡಾ ಯಾಜಿ ನಿರಂಜನ ಭಟ್ ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಸಂಚಾಲಕರಾದ, ಉದ್ಯಮಿ ಶಶಿಧರ ಬಿ ಶೆಟ್ಟಿ ಉದ್ಘಾಟಿಸಿದರು. ಸಂಘ ಸಂಸ್ಥೆಗಳು ಬೆಳೆಯ ಬೇಕಾದರೆ ಎಲ್ಲರ ಸಹಕಾರ ಬೇಕು. - [ಮಂಚಿ: ಅಂಗನವಾಡಿ ಕಟ್ಟಡ ಹಾಗೂ ಸಂಪರ್ಕರಸ್ತೆ ಉದ್ಘಾಟನೆ](https://www.suddi9.com/archives/195360) - ಬಂಟ್ವಾಳ: ತಾಲೂಕಿನ ಮಂಚಿಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 16 ಲ.ರೂ.ವೆಚ್ಚದಲ್ಲಿ ನಿರ್ಮಾಣವಾದ ಕೈಯೂರು ಅಂಗನವಾಡಿ ಕಟ್ಟಡ ಮತ್ತು ಸಂಪರ್ಕ ರಸ್ತೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಉದ್ಘಾಟಿಸಿದರು.ಶಾಸಕರ ಅನುದಾನದಲ್ಲಿ ಕೈಯೂರು ಅಂಗನವಾಡಿ ಕಟ್ಟಡ ಮತ್ತು ವಿ.ಪ.ಸದಸ್ಯ ಕಿಶೋರ್ ಕುಮಾರ್ ಅವರ ಶಾಸಕರ ಅನುದಾನ 5 ಲ.ರೂ.ವೆಚ್ಚದಲ್ಲಿಕೆಯ್ಯೂರು ಸ್ಥಾನಮೂಲೆ ಕಾಂಕ್ರೀಟೀಕರಣಗೊಂಡು ಅಭಿವೃದ್ಧಿಪಡಿಸಲಾದ ಸಂಪರ್ಕ ರಸ್ತೆಯನ್ನು ಉದ್ಘಾಟಿಸಲಾಯಿತು‌ ಈ ಸಂದರ್ಭದಲ್ಲಿ ಮಾಜಿ ಪಂಚಾಯತ್‌ ಸದಸ್ಯರುಗಳಾದ ಮೋಹನ್ ದಾಸ್ ಶೆಟ್ಟಿ, ಮೋಹನ್‌ ಪ್ರಭು ಕೆ, ಪ್ರಮೀಳ, ಉಷಾ ಶೆಟ್ಟಿ - [ಮಳಲಿಯಲ್ಲಿ `ಮಣೆಲ್ ಗ್ರಾಮೊಡೊಂಜಿ ಚಿತ್ರಕೂಟ'ಮಣೆಲ್ ಅಬ್ಬಕ್ಕಳ ಚರಿತ್ರೆ ದೃಶ್ಯಕಾವ್ಯವಾಗಲಿ : ಕಲಾವಿದ ಗಣೇಶ್ ಸೋಮಯಾಜಿ](https://www.suddi9.com/archives/195350) - ಗುರುಪುರ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಇಂಟಾಕ್ ಮಂಗಳೂರು ವಿಭಾಗ ಮತ್ತು ರಾಣಿ ಅಬ್ಬಕ್ಕ ಚಾವಡಿ ಮಣೆಲ್(ಮಳಲಿ) ಜಂಟಿ ಆಶ್ರಯದಲ್ಲಿ ಮೇ. ೩೦ರಂದು ಮಳಲಿಯ ಶ್ರೀ ಲಕ್ಷಿö್ಮÃವೆಂಕಟರಮಣ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಲಾದ ಮಣೆಲ್ದ ಪೆರ್ಮೆ ರಾಣಿ ಅಬ್ಬಕ್ಕ `ಮಣೆಲ್ ಗ್ರಾಮೊಡೊಂಜಿ ಚಿತ್ರಕೂಟ' ಕಾರ್ಯಕ್ರಮವನ್ನು ಪ್ರಸಿದ್ಧ ಚಿತ್ರಕಲಾವಿದ ಗಣೇಶ್ ಸೋಮಯಾಜಿ ಉದ್ಘಾಟಿಸಿದರು. ಚಿತ್ರ ಕಲಾಕೃತಿ ರಚಿಸಿ ಎರಡು ದಿನಗಳ ಕಾರ್ಯಕ್ರಮ ಉದ್ಘಾಟಿಸಿದ ಸೋಮಯಾಜಿ ಅವರು ಮಾತನಾಡಿ, ಈ ಕಾರ್ಯಕ್ರಮದ ಮೂಲಕ ಸುಮಾರು ೨೦ ಕಲಾಕೃತಿಗಳು(ದೃಶ್ಯಕಲೆ) ಮೂಡಿಬರಲಿದ್ದು, ಇವುಗಳು - [ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಡಿಕೇಶಿ ಭೇಟಿ ಕರಾವಳಿ ಜಾಗೃತಿ ಯೋಜನೆಗಳಿಗೆ ಸಹಕಾರದ ಭರವಸೆ](https://www.suddi9.com/archives/195346) - ಗುರುಪುರ : ಪರಿಸರ ಸಂರಕ್ಷಣೆ, ಸುಸ್ಥಿರ ಅಭಿವೃದ್ಧಿ ಹಾಗೂ ಸಾಮಾಜಿಕ ಜಾಗೃತಿಗಳ ಮೂಲಕ ರಾಜ್ಯಾದ್ಯಂತ ಗಮನಸೆಳೆದಿರುವ ಸರ್ಕಾರೇತರ ಸಂಘಟನೆ(ಎನ್‌ಜಿಒ) ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಇದರ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಶೆಟ್ಟಿ ಮತ್ತವರ ಸಮಿತಿ ಸದಸ್ಯರ ನಿಯೋಗ ಉಪಮುಖ್ಯಮಂತ್ರಿ ಡಿ ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಕರಾವಳಿ ಕರ್ನಾಟಕ ಸಹಿತ ರಾಜ್ಯದ ಹಿತದೃಷ್ಟಿಯಿಂದ ಸಮಿತಿ ಕೈಗೊಂಡಿರುವ ಕೆಲಸಗಳಿಗೆ ಸಹಕಾರ ಮತ್ತು ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿತು. ಬೆಂಗಳೂರಿನಲ್ಲಿ ಮೇ. ೨೩ರಂದು ಡಿಕೇಶಿ ಅವರ ಬಂಗಲೆಯಲ್ಲಿ ಭೇಟಿಯಾದ ಸಮಿತಿ - [ಹಕ್ಕುಪತ್ರಕ್ಕಾಗಿ ಮುಂದುವರಿದ ಮೂರು‌ಕುಟುಂಬದ ಧರಣಿ](https://www.suddi9.com/archives/195341) - ಬಂಟ್ವಾಳ : ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಪ.ಪಂ.ಸಮೂದಾಯದ ಮೂವರು ಕುಟುಂಬಗಳು ಹಕ್ಕುಪತ್ರ ಕ್ಕಾಗಿ ನಡೆಸುತ್ತಿರುವ ಧರಣಿ ಮುಂದುವರಿದಿದ್ದು,ಇದುವರೆಗೆ ಗೇಟ್ ನ ಒಳಭಾಗದಲ್ಲಿ ಆಡಡಳಿತ ಸೌಧದ ಮೆಟ್ಟಲಲ್ಲಿ ಧರಣಿ ಕುಳಿತಿದ್ದ ಫಲಾನುಭವಿ ಕುಟುಂಬ ಶುಕ್ರವಾರ ಆಡಳಿತ ಸೌಧದ ಗೇಟ್ ನ ಹೊರಭಾಗಕ್ಕೆ ಧರಣಿ ಕುಳಿತಿದ್ದಾರೆ. ಗೇಟ್ ನ ಒಳಗಡೆ ಪ್ರತಿಭಟನೆ,ಬ್ಯಾನರ್,ಧ್ವಜ ಅಳವಡಿಸಲು ಇತ್ತೀಚೆಗೆ ನಿರ್ಬಂಧಿಸಿರುವ ಹಿನ್ನಲೆಯಲ್ಲಿ ಮೂರು ಕುಟುಂಬವು ಹಕ್ಕುಪತ್ರಕ್ಕಾಗಿ ಗೇಟ್ ನಹೊರಭಾಗದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ .ಅಂಬೇಡ್ಕರ್ ಅವರ ಭಾವಚಿತ್ರವನ್ನಿರಿಸಿ ನೀಲಿ - [ಕೋಸ್ಟಲ್ ಫಿಲ್ಮ್ ಅವಾಡ್ಸ್೯ ಮಾ| ಅಕ್ಷರ್ ಜೆ.ಶೆಟ್ಟಿಗೆ ಬಾಲನಟ ಪ್ರಶಸ್ತಿ](https://www.suddi9.com/archives/195338) - ಮುಂಬಯಿ: ಮಂಗಳೂರು ಅಲ್ಲಿನ ಮುಲ್ಕಿ ಸುಂದರ್‌ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ಕಳೆದ ಭಾನುವಾರ ಸ್ಯಾಂಡಿಸ್ ಕಂಪನಿಯ ಆಶ್ರಯದಲ್ಲಿ ನಡೆದ ಕೋಸ್ಟಲ್ ಫಿಲಂ ಅವಾಡ್ಸ್೯ ಪ್ರಶಸ್ತಿ ಪ್ರಧಾನ ಸಮಾರಂಭದÀಲ್ಲಿ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನ "ಜೈ" ತುಳು ಸಿನಿಮಾದಲ್ಲಿ ಅಭಿನಯಿಸಿದ ಮಾ| ಅಕ್ಷರ್ ಜೆ.ಶೆಟ್ಟಿಗೆ ಬಾಲನಟ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು - [ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿ ಆಗಿ ಈಥನ್ ರಫಾಯೆಲ್ ತೌರೊ ನೇಮಕ](https://www.suddi9.com/archives/195335) - ಮುಂಬಯಿ: ಎನ್‌ಎಸ್‌ಯುಐ (ಭಾರತ ರಾಷ್ಟ್ರೀಯ ವಿದ್ಯಾಥಿ ಸಂಘ) ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಗಿ ಈಥನ್ ರಫಾಯೆಲ್ ತೌರೊ ಅವರನ್ನು ನೇಮಕ ಮಾಡಲಾಗಿದೆ. ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ಅವರು ಅಧಿಕೃತ ನೇಮಕಾತಿ ಆದೇಶವನ್ನು ಹೊರಡಿಸಿ ಈಥನ್ ತೌರೊ ಅವರನ್ನು ನೇಮಕಾತಿಯನ್ನು ತಿಳಿಸಿದ್ದಾರೆ.ಗಲ್ಫ್ ರಾಷ್ಟ್ರ, ವಿದೇಶ, ಕರ್ನಾಟಕದ ಕರಾವಳಿಯಲ್ಲಿ ಜನಪ್ರಸಿದ್ಧ ಮಾಧ್ಯಮಮಿತ್ರ ದಾಯ್ಜಿ ಪ್ರವೀಣ್ ನಾಮಾಂಕಿತ ಪ್ರವೀಣ್ ತಾವ್ರೊ ಮತ್ತು ಹೆಸರಾಂತ ಕಾರ್ಯಕ್ರಮ ನಿರೂಪಕಿ ರೆನಿಟಾ ಪಿ.ತಾವ್ರೋ ದಂಪತಿಯ ಏಕೈಕ ಸುಪುತ್ರ, - [ಮೇ.31ರಂದು ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರಿಂದ  ನಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನೆ](https://www.suddi9.com/archives/195331) - ಮುಂಬಯಿ: ಕರ್ನಾಟಕ ಕರಾವಳಿಯ ಬೆಳ್ತಂಗಡಿಯಲ್ಲಿ ನಿರ್ಮಾಣ ಗೊಂಡಿರುವ ಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಸಮಾರಂಭವು ನಾಳೆ ಭಾನುವಾರ (ಮೇ.೩೧) ಅಮೃತವರ್ಷಿಣಿ ಸಭಾಭವನ, ಧರ್ಮಸ್ಥಳ ಇಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಉದ್ಘಾಟಿಸಲಿದ್ದಾರೆ. ಅಂದು ಬೆಳಗ್ಗೆ 11:00 ಗಂಟೆಗೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ (ರಿ.) ಇದರ ಅಧ್ಯಕ್ಷ ಡಾ| ಡಿ.ವೀರೇಂದ್ರ ಹೆಗ್ಗಡೆ ಗೌರವ ಉಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭವು - [ಮೂಡುಶೆಡ್ಡೆ ಸರ್ಕಾರಿ ಕ್ಷಯ ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು ವಿತರಣೆ](https://www.suddi9.com/archives/195326) - ಗುರುಪುರ : ಈದ್ ಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ ಮೇ. ೨೮ರಂದು ಕರ್ನಾಟಕ ಮುಸ್ಲಿಂ ಜಮಾತ್ ಮತ್ತು ಎಸ್‌ವೈಎಸ್, ಎಸ್ಸೆಸ್ಸೆಫ್ ವಾಮಂಜೂರು ಘಟಕದ ವತಿಯಿಂದ ವಾಮಂಜೂರು ಮೂಡುಶೆಡ್ಡೆಯ ಕ್ಷಯ ರೋಗ ಚಿಕಿತ್ಸೆಯ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಯೋಗಕ್ಷೇಮ ವಿಚಾರಿಸಿದ ಮುಸ್ಲಿಂ ಮುಖಂಡರು, ೩೩ಕ್ಕೂ ಅಧಿಕ ರೋಗಿಗಳಿಗೆ ಹಣ್ಣುಹಂಪಲು ನೀಡಿ, ಸಂತೈಸಿದರು. ಆಸ್ಪತ್ರೆ ಭೇಟಿ ಸಂದರ್ಭದಲ್ಲಿ ಎಸ್‌ವೈಎಸ್ ದ.ಕ ಪಶ್ಚಿಮ ಜಿಲ್ಲಾ ಉಪಾಧ್ಯಕ್ಷ ಬದ್ರುದ್ದೀನ್ ಅಝ್ ಹರಿ ಅಲ್ ಕಾಮಿಲ್, ಮೂಡಬಿದ್ರೆ ವಲಯ - [ಶ್ರೀ ಕ್ಷೇತ್ರ ಪೊಳಲಿಯಲ್ಲಿ ಎಂಟು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಅನ್ನಛತ್ರ ಹಾಗೂ ಮದುವೆ ಸಭಾಂಗಣಕ್ಕೆ ಮುಹೂರ್ತ](https://www.suddi9.com/archives/195317) - ಪೊಳಲಿ : ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಎಂಟು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಹಳೆಯ ಅನ್ನಛತ್ರವನ್ನು ತೆಗೆದು ನೂತನ ಅನ್ನ ಛತ್ರ ಹಾಗೂ ಮದುವೆ ಸಭಾಂಗಣಕ್ಕೆ ಮೇ. 28ರಂದು ಗುರುವಾರ ಮುಹೂರ್ತವನ್ನು ಮಾಡಲಾಯಿತು. ಶ್ರೀ ಕ್ಷೇತ್ರದಲ್ಲಿ 4.50ಕೋ ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸುಸಜ್ಜಿತವಾದ ಅನ್ನ ಛತ್ರ ಹಾಗೂ 3.50ಕೋ. ರೂ ವೆಚ್ಚದಲ್ಲಿ ನೂತನ ಮದುವೆ ಸಭಾಂಗಣವನ್ನು ನಿರ್ಮಿಸಲು ದೇವರಲ್ಲಿ ತಂತ್ರಿಗಳು, ಅರ್ಚಕರು, ಗುತ್ತಿನವರು, ಆಡಳಿತಮಂಡಳಿ ಹಾಗೂ ಭಕ್ತಾಧಿಗಳು ಸೇರಿ ಪ್ರಾರ್ಥನೆ ಮಾಡಲಾಯಿತು. ದೇವಳದ ಸುಬ್ರಹ್ಮಣ್ಯ ತಂತ್ರಿ, - [ಕಮ್ಮಜೆ ನಾಗಶ್ರೀ ಮಿತ್ರ ವೃಂದ ಚಾರಿಟೇಬಲ್ ಟ್ರಸ್ಟ್ (ರಿ)ನ ನೂತನ ಅಧ್ಯಕ್ಷರಾಗಿ ಹರೀಶ್ ಮುಡೈಕೋಡಿ, ಮಾತೃ ವೃಂದ ಕಮ್ಮಾಜೆ" ಸಂಸ್ಥೆಗೆ ಅಧ್ಯಕ್ಷರಾಗಿ  ಸೌಮ್ಯ ಕಮ್ಮಾಜೆ ಆಯ್ಕೆ](https://www.suddi9.com/archives/195289) - ಬಂಟ್ವಾಳ : ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆಯಲ್ಲಿ 24 ವರ್ಷದಿಂದ ಸಾಮಾಜಿಕ, ಸಂಸ್ಕೃತಿಕ ಸೇವಯಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಯಾದ" ನಾಗಶ್ರೀ ಮಿತ್ರ ವೃಂದ ಚಾರಿಟೇಬಲ್ ಟ್ರಸ್ಟ್ " (ರಿ) ಕಮ್ಮಾಜೆ ಹಾಗೂ "ನಾಗಶ್ರೀ ಮಾತೃ ವೃಂದ ಕಮ್ಮಾಜೆ"ಇದರ 2025-26ನೇ ಸಾಲಿನ *ವಾರ್ಷಿಕ ಮಹಾಸಭೆಯು ತೆಂಕ ಬೆಳ್ಳೂರು ಧನುಪೂಜೆ ನಾಗಶ್ರೀ ವಿವೇಕ ಭವನದಲ್ಲಿ ನಡೆಯಿತು.ಸಭೆಯಲ್ಲಿ ಎರಡೂ ಸಂಸ್ಥೆಯ 2026-2027 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.ನಾಗಶ್ರೀ ಮಿತ್ರ ವೃಂದ ಚಾರಿಟೇಬಲ್ ಟ್ರಸ್ಟ್ (ರಿ)ನ ನೂತನ ಅಧ್ಯಕ್ಷರಾಗಿ ಹರೀಶ್ ಮುಡೈಕೋಡಿ ಅವರು - [ಸರ್ವರ್ ಸಮಸ್ಯೆ ಪಡಿತರ ಅಕ್ಕಿ ವಿತರಣೆಯಲ್ಲಿ ವ್ಯತ್ಯಯ ನಿವಾರಣೆಗೆ ಪ್ರಭು ಒತ್ತಾಯ](https://www.suddi9.com/archives/195309) - ಬಂಟ್ವಾಳ: ಆಹಾರ, ನಾಗರಿಕ ಸರಬುರಾಜು ಇಲಾಖಾ ವತಿಯಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಣೆ ಮಾಡಲಾಗುತ್ತಿರುವ ಪಡಿತರ ಅಕ್ಕಿಯು ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರಿಗೆ ಸರಿಯಾಗಿ ತಲುಪಿಸಲಾಗದೆ ತುಂಬಾ ಅಡಚಣೆಯಾಗುತ್ತಿದ್ದು,ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಅಕ್ಕಿ ವಿತರಣೆಯಲ್ಲಿ ಅಗುತ್ತಿರುವ ವ್ಯತ್ಯಯನ್ನು ನಿವಾರಣೆಗೆ ಕ್ರಮ ಕೈಗೊಳ್ಳುವಂತೆ ಸಿದ್ದಕಟ್ಟೆ ಪ್ರಾ.ಕೃ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಕರ್ಪೆ ಅವರು ಕರ್ನಾಟಕ ಸರಕಾರದ ಆಹಾರ, ನಾಗರಿಕ ಸರಬುರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರಿಗೆ ಲಿಖಿತ ಮನವಿ ಮೂಲಕ ಆಗ್ರಹಿಸಿದ್ದಾರೆ ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರು ತಮ್ಮ - [ನೆಟ್ಲಮುಡ್ನೂರು ಗ್ರಾಮದ ಬಿಲ್ಲವ ಗ್ರಾಮ ಸಮಿತಿ ಸಭೆ,  ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ](https://www.suddi9.com/archives/195305) - ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಮಾಣಿ ಇದರ ನೆಟ್ಲಮುಡ್ನೂರು ಗ್ರಾಮದ ಬಿಲ್ಲವ ಗ್ರಾಮ ಸಮಿತಿಯ ಕಾರ್ಯಕಾರಿ ಸಭೆಯು ಸೋಮಪ್ಪ ಪೂಜಾರಿ ಮಾದೇಲು ಇವರ ಮನೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀಧರ್ ಪೂಜಾರಿ ಮುಜಲ ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 615 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 10ನೇ ರ‍್ಯಾಂಕ್ ಗಳಿಸಿದರಮೇಶ್ ಪೂಜಾರಿ ಮೆಸ್ಕಾಂ ಹಾಗೂ ಡಾ. ತ್ರಿವೇಣಿ ರಮೇಶ್ ದಂಪತಿಗಳ ಪುತ್ರಿ ಪ್ರಗತಿ ಆರ್ ಸಾಲ್ಯಾನ್ ಹಾಗೂ ಒಡಿಸ್ಸಿ - [ಬಿಜೆಪಿಯ ಸಕ್ರೀಯ ಕಾರ್ಯಕರ್ತಕಾಂಗ್ರೆಸ್ ಸೇರ್ಪಡೆ](https://www.suddi9.com/archives/195302) - ಬಂಟ್ವಾಳ: ಬಿಜೆಪಿಯ ಸಕ್ರೀಯ ಕಾರ್ಯಕರ್ತರಾದ ಬೋಳಂತೂರಿನ ಈಶ್ವರ್ ಭಟ್ ರಾಕೋಡಿ ಅವರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ‌ಅವರ ನಿವಾಸದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅವರನ್ನು ಪಕ್ಷದ ಶಾಲು ಹಾಕಿ ಸ್ವಾಗತಿಸಲಾಯಿತು.ಈ ಸಂದರ್ಭ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಸಹಿತ ಮುಖಂಡರು ಹಾಜರಿದ್ದರು. - [ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಶೋಸಿಯೇಷನ್ ಬಂಟ್ವಾಳ ವಲಯದ ವತಿಯಿಂದಕ್ಷಯರೋಗಿಗೆ ಕಿಟ್ ವಿತರಣೆ ](https://www.suddi9.com/archives/195299) - ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಶೋಸಿಯೇಷನ್ ಬಂಟ್ವಾಳ ವಲಯದ ವತಿಯಿಂದ ಬಿ.ಮೂಡ ಗ್ರಾಮದ ಕೈಕಂಬ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾರತ ಸರಕಾರದ ಅಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗೆ ಪೌಷ್ಟಿಕ ಆಹಾರ ಸಾಮಗ್ರಿ ಯನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಅಸೋಸಿಯೇಷನ್ ನ ವಲಯದ ಅಧ್ಯಕ್ಷರಾದ ರಾಜೇಂದ್ರ ಕೆ. , ವೈದ್ಯಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ,ಮಾಜಿ ಅಧ್ಯಕ್ಷರಾದ ಹರೀಶ್ ಕುಂದರ್, ಗೌರವಾಧ್ಯಕ್ಷ ರಾದ ಕಿಶೋರ್, ಕಾರ್ಯದರ್ಶಿ ರವಿ ಕಲ್ಪನೆ, ಉಪಾಧ್ಯಕ್ಷರಾದ ಹರೀಶ್ ನಾಟಿ, ಕೋಶಾಧಿಕಾರಿ ಕೃಷ್ಣ ರಾಜ್ - [ವೀರಕಂಭ ಗ್ರಾಮ ಪಂಚಾಯತ್ ನಲ್ಲಿ ಮಳೆಗಾಲದ ಮುನ್ನೆಚ್ಚರಿಕೆ - ಪೂರ್ವ ತಯಾರಿಯ ಟಾಸ್ಕ್ ಫೋರ್ಸ್ ಸಮಿತಿ ಸಭೆ](https://www.suddi9.com/archives/195296) - ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆಗಾಲದ ಮುನ್ನೆಚ್ಚರಿಕೆಯ ಪೂರ್ವ ತಯಾರಿ ಕುರಿತು ವೀರಕಂಭ ಗ್ರಾಮದ ಟಾಸ್ಕ್ ಫೋರ್ಸ್ ಸಮಿತಿ ಸಭೆಯು ಬಂಟ್ವಾಳ ತಾಲೂಕು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು, ವೀರಕಂಭ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ದಿನೇಶ್ ರವರ ಅಧ್ಯಕ್ಷತೆಯಲ್ಲಿ ವೀರಕಂಭ ಗ್ರಾಮ ಪಂಚಾಯತಿನಲ್ಲಿ ಬುಧವಾರ ನಡೆಯಿತು.ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಲ್ಲುಕೋರೆಗಳ ಹೊಂಡಗಳು, ಕೆರೆಗಳು, ಕಾಲುಸಂಕಗಳ ಕುರಿತಾಗಿ ಮಳೆಗಾಲ ಪೂರ್ವದಲ್ಲಿ ಅನುಸರಿಸಬೇಕಾದ ಮುನ್ನಚ್ಚರಿಕೆ ಕ್ರಮಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ - - [ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆ](https://www.suddi9.com/archives/195286) - ಬಂಟ್ವಾಳ :ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷರಾದ ಜಯಂತಿ ವಿ.ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿ ಕಚೇರಿಯಲ್ಲಿ ನಡೆಯಿತು. ವೈದ್ಯಕೀಯ ಉದ್ದೇಶದಿಂದ ಪಡಿತರ ಚೀಟಿಗಾಗಿ ಸಲ್ಲಿಸಿದ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡಲು ಮಂಗಳೂರು ನಾಗರಿಕ ಆಹಾರ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರನ್ನು ಕೋರಲು ಸಮಿತಿ ಸದಸ್ಯರು ಸಭೆಯಲ್ಲಿ ಆಗ್ರಹಿಸಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು , ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿ ಸದಸ್ಯ - [ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯದ ವಿತರಣೆ](https://www.suddi9.com/archives/195283) - ಬಂಟ್ವಾಳ: ಪುದು ಗ್ರಾಮದ‌ ಸುಜೀರು ದತ್ತನಗರದಲ್ಲಿರುವ ಶ್ರೀ ವೀರ ಹನುಮಾನ್ ಮಂದಿರದ ವತಿಯಿಂದ‌ ಸ್ಥಳೀಯ ವಿದ್ಯಾರ್ಥಿಗಳ ಶಾಲಾ ಕಲಿಕೆಗೆ ಪೂರಕವಾಗುವ ನಿಟ್ಟಿನಲ್ಲಿ ಆರ್ಥಿಕ ಸಹಾಯವನ್ನು ನೀಡಲಾಯಿತು.ಮಂದಿರದ ವಠಾರದಲ್ಲಿ ಬುಧವಾರ ಬೆಳಿಗ್ಗೆ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಪೊಳಲಿ ಗಿರಿಪ್ರಕಾಶ್ ತಂತ್ರಿ ವಿದ್ಯಾನಿಧಿಯನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಅವರು ಮಾತನಾಡಿ ಇಂದು ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯನ್ನು ಕಾಣುತ್ತಿದ್ದು ವಿದ್ಯಾರ್ಥಿಗಳು ಸಂಸ್ಕಾರವನ್ನು ರೂಢಿಸಿಕೊಂಡು ವಿದ್ಯಾವಂತರಾಗಬೇಕು.‌ ಸ್ಥಳೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪುಸ್ತಕ ವಿತರಣಾ ಕಾರ್ಯಕ್ತಮವನ್ನು - [ರೋಹನ್ ಕಾರ್ಪೋರೇಶನ್ ಸಿಎಸ್ ಆರ್ ನಿಧಿಯಿಂದ ವತಿಯಿಂದ ವೆನ್ಲಾಕ್ ಆಸ್ಪತ್ರೆಗೆ ಹತ್ತು ಲಕ್ಷ ಮೌಲ್ಯದ ಮಲ್ಟಿಪ್ಯಾರ ಮಾನಿಟರ್ ಕೊಡುಗೆ](https://www.suddi9.com/archives/195280) - ಮುಂಬಯಿ: ರೋಹನ್ ಕಾರ್ಪೋರೇಶನ್ ಸಿಎಸ್ ಆರ್ ನಿಧಿಯಿಂದ ವತಿಯಿಂದ ವೆನ್ಲಾಕ್ ಆಸ್ಪತ್ರೆಗೆ ೧೦ಲಕ್ಷ ಮೌಲ್ಯದ ಮಲ್ಟಿಪ್ಯಾರ ಮಾನಿಟರ್ ಕೊಡುಗೆಯನ್ನು ರೋಹನ್ ಕಾರ್ಪೊ ರೇಷನ್ ನ ಅಧ್ಯಕ್ಷ ಡಾ.ರೋಹನ್ ಮೊಂತೆರೊ ಅವರು ವೆನ್ಲಾಕ್ ವೈದ್ಯಕೀಯ ಅಧೀಕ್ಷಕ ಡಾ.ಶಿವಪ್ರಕಾಶ್ ಅವರಿಗೆ ಹಸ್ತಾಂತರಿಸಿದರು. ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರು ಮುಖ್ಯ ಅತಿಥಿsಯಾಗಿ ಭಾಗವಹಿಸಿ ಮಾತನಾಡುತ್ತಾ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ರೋಹನ್ ಮೊಂತೆರೊ ಮಂಗಳೂರು - [ವಾಮದಪದವು ಸರಕಾರಿ ಪದವಿ ಕಾಲೇಜಿನ ಅಭಿವೃದ್ಧಿ ಸಮಿತಿ ಸಭೆ](https://www.suddi9.com/archives/195277) - ಬಂಟ್ವಾಳ: ವಾಮದಪದವು ಸರಕಾರಿ ಪದವಿ ಕಾಲೇಜಿನ ಅಭಿವೃದ್ಧಿ ಸಮಿತಿ ಸಭೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ಕಾಲೇಜಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗ್ರಾಮಸ್ಥರ ಸಹಕಾರ ಪಡೆದು ಕಾಲೇಜು ಅಭಿವೃದ್ದಿ ಸಮಿತಿ ಶ್ರಮವಹಿಸಬೇಕು ಎಂದರು. ಕಾಲೇಜಿನ ಆವರಣ ಗೋಡೆ, ಅರ್ಧದಲ್ಲಿ ನಿಂತಿರುವ ಕಾಲೇಜಿನ ಸಭಾ ಭವನದ ಕಾಮಗಾರಿ ಹಾಗೂ ಆಧ್ಯತೆಯ ನೆಲೆಯಲ್ಲಿ ಮಾಡಬೇಕಾದ ಕೆಲಸಗಳನ್ನು ಪೂರ್ಣಗೊಳಿಸುವ ಭರವಸೆಯನ್ನು ಶಾಸಕರು ನೀಡಿದರು.ಕಾಲೇಜಿನ ಪ್ರಾಂಶುಪಾಲರಾದ ಕೆ. - [ ಉಚಿತ ವೈದ್ಯಕೀಯ ತಪಾಸಣೆ ದಂತ ಚಿಕಿತ್ಸೆ ಹಾಗೂ ಸಾರ್ವಜನಿಕ ರಕ್ತದಾನ ಶಿಬಿರ](https://www.suddi9.com/archives/195274) - ಬಂಟ್ವಾಳ : ಕಜೆಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.)ಪಾಂಡವರಕಲ್ಲು ಇದರ ಆಶ್ರಯದಲ್ಲಿ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ.)ಮಡವು ಇದರ ಸಹಯೋಗದೊಂದಿಗೆ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಮಂಗಳೂರು, ಮತ್ತು ಬ್ಲಡ್ ಸೆಂಟರ್ ಕೆ.ಎಂ.ಸಿ ಮಂಗಳೂರು, ಇಲ್ಲಿನ ನುರಿತ ತಜ್ಞವೈದ್ಯ ತಂಡದವರಿಂದ ಉಚಿತ ವೈದ್ಯಕೀಯ ತಪಾಸಣೆ, ದಂತ ಚಿಕಿತ್ಸಾ ಹಾಗೂ ಸಾರ್ವಜನಿಕ ರಕ್ತದಾನ ಶಿಬಿರ ಸಂಘದ ಸಭಾಭವನದಲ್ಲಿ ನಡೆಯಿತು. ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಬಂಗೇರ ಕಜೆಕಾರು ಅವರ ಅಧ್ಯಕ್ಷತೆ ವಹಿಸಿದ್ದರು. - [ ಶ್ರೀ ಕ್ಷೇ. ಧ.ಗ್ರಾ. ಯೋ.ಯ  ವೀರಕಂಭ ಒಕ್ಕೂಟ ಅಧ್ಯಕ್ಷರಾಗಿ ಆಯ್ಕೆ](https://www.suddi9.com/archives/195271) - ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ವಿಟ್ಲ ಇದರ ಕಲ್ಲಡ್ಕ ವಲಯದ ವೀರಕಂಭ ಒಕ್ಕೂಟದ ನೂತನ ಅಧ್ಯಕ್ಷರಾಗಿ ಸುನಿಲ್ ನಾಯ್ಕ ಆಯ್ಕೆಯಾಗಿದ್ದಾರೆ.ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಪ್ರೇಮ ಕಾಣೆ ಕೋಡಿ, ಕಾರ್ಯದರ್ಶಿಯಾಗಿ ಅಖಿಲ ಮೈರಾ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಮಜಿ, ಕೋಶಾಧಿಕಾರಿಯಾಗಿ ನೋಣಯ್ಯ ಎಂ ಆರ್ ಮಜಿ ರವರನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಕಲ್ಲಡ್ಕ ವಲಯ ಮೇಲ್ವಿಚಾರಕ ಶುಕರಾಜ್, ಒಕ್ಕೂಟ - [ಪಡುಪೆರಾರದ ನೆಲ್ಲಿಕಾಡಿನಲ್ಲಿ ಸರ್ಕಾರಿ ಜಾಗ ಒತ್ತುವರಿ ಆರೋಪ ರಸ್ತೆ ನಿರ್ಮಿಸಲು ಅಡ್ಡಿಯಾದ ಜಾಗ ಪರಿಶೀಲಿಸಿದ ತಹಶೀಲ್ದಾರ್](https://www.suddi9.com/archives/195266) - ಗುರುಪುರ : ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಪೆರಾರ ಗ್ರಾಮದ ನೆಲ್ಲಿಕಾಡು ದುಗ್ಗಲಚ್ಚಿಲ್ ಕೊಳಪಿಲದಲ್ಲಿ ಸುಮಾರು ೫ ಎಕ್ರೆ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ತೋಟ ಇಟ್ಟಿರುವ ಖಾಸಗಿ ವ್ಯಕ್ತಿ ವಿರುದ್ಧ ನೊಟೀಸು ಜಾರಿಗೊಳಿಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ತಹಶೀಲ್ದಾರ್ ರಮೇಶ್ ಬಾಬು ಅವರು ನೆಲ್ಲಿಕಾಡು ದುಗ್ಗಲಚ್ಚಿಲ್‌ನ ಸ್ಥಳೀಯರಿಗೆ ಭರವಸೆ ನೀಡಿದರು. ಮೇ. ೨೬ರಂದು ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಅವರು ಸ್ಥಳೀಯ ನಾಗರಿಕರೊಂದಿಗೆ ಮಾತುಕತೆ ನಡೆಸಿ, ಸರ್ಕಾರಿ ಜಾಗವಿರುವ ನೆಲ್ಲಿಕಾಡು ದುಗ್ಗಲಚ್ಚಿಲ್-ಕೊಳಪಿಲ ಗುಡ್ಡ ಪ್ರದೇಶದಲ್ಲಿ - [ಅಮ್ಮುಂಜೆಗುತ್ತು ಕುಟುಂಬಿಕರಿಂದ ಧೂಮಾವತಿ ದೈವಕ್ಕೆ ಬಂಡಿ ಸಮರ್ಪಣೆ](https://www.suddi9.com/archives/195261) - ಬಂಟ್ವಾಳ ತಾಲೂಕಿನ ಅಮುಂಜೆ ಗುತ್ತು ಕುಟುಂಬಿಕರು ಆರಾಧಿಸಿಕೊಂಡು ಬಂದಿರುವ ಶ್ರೀ ಧೂಮಾವತಿ ಬಂಟ ದೈವಗಳ ವಾರ್ಷಿಕ ನೇಮೋತ್ಸವ ಮೇ. 23 ರಂದು ಶನಿವಾರ ಅಮ್ಮುoಜೆ ಕಣಿಯೂರು ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಧೂಮಾವತಿ ದೈವಕ್ಕೆ ನೂತನ ಬಂಡಿ ಸಮರ್ಪಿಸಲಾಯಿತು. ಅಮ್ಮುoಜೆಗುತ್ತು ಡಾ.ಎ.ಮಂಜಯ್ಯ ಶೆಟ್ಟಿ ಹಾಗೂ ಅಮ್ಮುಂಜೆಗುತ್ತು ಕುಟುಂಬಿಕರು ದೈವಗಳ ನೇಮೋತ್ಸವದಲ್ಲಿ ಪಾಲ್ಗೊಂಡು ಗಂಧಪ್ರಸಾದ ಸ್ವೀಕರಿಸಿದರು. ದೈವಸ್ಥಾನದ ಒಳ ಅಂಗಣಕ್ಕೆ ಇಂಟರ್ಲಾಕ್, ವಿದ್ಯುತ್ ಸಂಪರ್ಕ, ಗುಡಿ ಗೋಪುರಕ್ಕೆ ಬಣ್ಣ ಹಾಗೂ ನೂತನ ಬಂಡಿ ನಿರ್ಮಾಣ ಕಾರ್ಯಗಳನ್ನು ಮಾಡಿ - [ಕಲ್ಲಡ್ಕದಲ್ಲೊಂದು ಐದು ತಲೆಮಾರಿನ ಅಪರೂಪದ ಕುಟುಂಬ](https://www.suddi9.com/archives/195258) - ಬಂಟ್ವಾಳ: ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರಬೆಟ್ಟುವಿನಲ್ಲಿ ಐದು ತಲೆಮಾರಿನ ಅಪರೂಪದ ಕುಟುಂಬವೊಂದು ಮಾತೃನಮನ ಸಂಭ್ರಮವನ್ನು ಭಾನುವಾರದಂದು ಆಚರಿಸಿಕೊಂಡಿದೆ. ಹೆತ್ತು,ಹೊತ್ತು,ಸಾಕಿ,ಸಲಹಿ ಮೊದಲ ಗುರು ಸ್ಥಾನದಲ್ಲಿ ನಿಲ್ಲುವ ತಾಯಿ ಹೃದಯ ತನ್ನ ಮಕ್ಕಳನ್ನು ಪ್ರೀತಿಸುತ್ತಲೇ ಇರುತ್ತದೆ. ಎಷ್ಟೇ ಕಷ್ಟ ಇದ್ದರೂ, ತಾನು ಉಪವಾಸ ಇದ್ದರೂ ತನ್ನ ಮಕ್ಕಳನ್ನು ಮಡಿಲಲ್ಲಿ ಮಲಗಿಸಿ ತನ್ನ ಕಷ್ಟವನ್ನು ತಾನೇ ನುಂಗಿಕೊಂಡು ಮಕ್ಕಳನ್ನು ಹಸಿವು ಮುಕ್ತ ಮಾಡುತ್ತಾಳೆ. ಮಕ್ಕಳಲ್ಲಿ ಹಲವಾರು ಕನಸುಗಳನ್ನು ಕಾಣುತ್ತಾ ಸಮಾಜದಲ್ಲಿ ಮಾದರಿಯಾಗಿ ಜೀವಿಸುವಲ್ಲಿ ಶ್ರಮಿಸುತ್ತಾಳೆ. ಇಂತಹ ತಾಯಿಯ ಸ್ಥಾನದಲ್ಲಿ ನಿಂತಿರುವವರೆ ವೆಂಕಮ್ಮ - [ಬಾರಿಂಜೆ: ಸಾಧಕ ವಿದ್ಯಾರ್ಥಿನಿಗೆ ಅಭಿನಂದನೆ ಹಾಗೂ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಛತ್ರಿ ವಿತರಣೆ](https://www.suddi9.com/archives/195253) - ಬಂಟ್ವಾಳ :ತಾಲೂಕಿನ ಅಮುಂಜೆ ಗ್ರಾಮದ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ಯುವಕ ಸಂಘ(ರಿ) ಬಾರಿಂಜೆ ದಾಸಿಮಾರ್ ಇದರ ವತಿಯಿಂದ ಎಸ್.ಎಸ್.ಎಲ್.ಸಿ.ಯಲ್ಲಿ 96.80% ಅಂಕ ಗಳಿಸಿದ ಗ್ರಾಮದ ಸಾಧಕ ಪ್ರತಿಭೆ ಕುಮಾರಿ ಸ್ತುತಿ ಕೆ ಕುಲಾಲ್ ಅವರಿಗೆ ಅಭಿನಂದನೆ ಮತ್ತು ಅಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಸ್ಥಳೀಯ ಆಯ್ದ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಮತ್ತು ಛತ್ರಿ ವಿತರಣಾ ಕಾರ್ಯಕ್ರಮವು ಅಮುಂಜೆ ಶ್ರೀ ವಿನಾಯಕ ಜನಾರ್ದನ ಸದಾಶಿವ ದೇವಸ್ಥಾನದ ವಠಾರದಲ್ಲಿ ಭಾನುವಾರ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಸ್ಥಾಪಕಾಧ್ಯಕ್ಷರಾದ ಚಂದ್ರಹಾಸಶೆಟ್ಟಿಗಾರ್ ಬೆಂಜನಪದವು ವಹಿಸಿದ್ದರು. ಶ್ರೀ - [ಗಾಳದಕೊಂಕಣಿ ಅಭ್ಯುದಯ ಸಂಘದ 72 ನೇ ವಾರ್ಷಿಕ ಮಹಾಸಭೆ,ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸನ್ಮಾನ](https://www.suddi9.com/archives/195250) - ಬಂಟ್ಚಾಳ : ಗಾಳದಕೊಂಕಣಿ ಅಭ್ಯುದಯ ಸಂಘದ 72 ನೇ ವಾರ್ಷಿಕ ಮಹಾಸಭೆ,ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸನ್ಮಾನ ಕಾರ್ಯಕ್ರಮವು ತೊಕ್ಕೊಟ್ಟು ಕಾಪಿಕಾಡಿನಲ್ಲಿರುವ ಕುದ್ಮಲ್ ರಂಗರಾವ್ ಸಭಾಭವನದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ನರಸಿಂಹ ನಾಯಕ್ ಹರೇಕಳ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸೋಮನಾಥ ಉಳಿಯ ಕ್ಷೇತ್ರದ ಗಡಿಪ್ರದಾನರಾದ ಬಸಪ್ಪ ಯಾನೆ ಜೆ.ರವೀಂದ್ರ ನಾಯಕ್ ಅವರು ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಸಂಘವು ಶಿಕ್ಷಣಕ್ಕೆ ವಿಶೇಷ ಒತ್ತು ನೀಡುವುದರ ಜೊತೆಗೆ ಪ್ರಸಕ್ತ ದಿನಗಳಲ್ಲಿ ಸಂಘಟನಾತ್ಮಕ ವಾಗಿಯು ಬೆಳೆಯುತ್ತಿರುವುದು ಶ್ಲಾಘನೀಯವಾಗಿದೆ ಎಂದರು.ನಮ್ಮ ಪೂರ್ವಜರು ಹಾಕಿಕೊಟ್ಟಿರುವ ಸಂಸ್ಕಾರವನ್ನು - [ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ದ ಕಾಂಗ್ರೆಸ್ ನಿಂದ ಪ್ರತಿಭಟನೆ](https://www.suddi9.com/archives/195247) - ಬಂಟ್ವಾಳ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ದ ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್, ಯುವ ಕಾಂಗ್ರೆಸ್ ,ಮಹಿಳಾ ಕಾಂಗ್ರೆಸ್ ಹಾಗೂ ಎನ್.ಎಸ್.ಯು.ಐ.ಇವರ ವತಿಯಿಂದ ಸೋಮವಾರ ಬಿ.ಸಿ.ರೋಡಿನ ಪ್ಲೈ ಓವರ್ ತಳಭಾಗದಲ್ಲಿ ನಡೆಯಿತು.ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ, ಯು‌ಪಿ‌ಎ ಸರಕಾರ ಅಧಿಕಾರದಲ್ಲಿದ್ದಾಗ ಹಾಗೂ ಎನ್‌‌ಡಿಎ ಸರಕಾರದ ಅವಧಿಯಲ್ಲಿನ ಕಚ್ಚಾತೈಲದ ಬೆಲೆಯ ಬಗ್ಗೆ ಸಾರ್ವಜನಿಕರು ಅವಲೋಕನ ಮಾಡಬೇಕಾಗಿದೆ ಎಂದು ಹೇಳಿದರು.ಯುಪಿಎ ಸರಕಾರವಿದ್ದಾಗ ಕಚ್ಚಾ ತೈಲದ ಬೆಲೆ ಹೆಚ್ಚಳವಾಗಿದ್ದರೂ ಕೂಡ ಜನರಿಗೆ - [ಮುಂಬೈ-ಮಂಗಳೂರು ಮಧ್ಯೆ ವಂದೇ ಭಾರತ್ ಸಂಚಾರಕ್ಕೆ ಜಯಶ್ರೀಕೃಷ್ಣ ಸಮಿತಿ ಮನವಿ](https://www.suddi9.com/archives/195226) - ಗುರುಪುರ : ಮುಂಬೈ ಮತ್ತು ಮಂಗಳೂರು ಮಧ್ಯೆ ಪ್ರತಿನಿತ್ಯ ಸಂಚರಿಸುವ ಇನ್ನೊಂದು ಸೂಪರ್‌ಫಾಸ್ಟ್ ರೈಲು ಹಾಗೂ ಮುಂಬೈ-ಮಂಗಳೂರಿಗೆ ವಂದೇ ಭಾರತ್ ನೇರ ಸಂಚಾರದ ರೈಲು ಸೇವೆ ಆರಂಭಿಸುವಂತೆ ಒತ್ತಾಯಿಸಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸ್ಥಾಪಕಾಧ್ಯಕ್ಷ ತೋನ್ಸೆ ಜಯಕೃಷ್ಣ ಶೆಟ್ಟಿ ಅವರು ಮೇ. ೨೩ರಂದು ಗುರುಪುರ ಜಂಗಮ ಮಠದಲ್ಲಿ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಸಮ್ಮುಖದಲ್ಲಿ ಕೇಂದ್ರ ರೈಲ್ವೇ ರಾಜ್ಯ ಸಚಿವ ವಿ. ಸೋಮಣ್ಣ - [ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಬಂಟ್ವಾಳ ವಲಯದ ರಜತ ಸಂಭ್ರಮ, ವಾರ್ಷಿಕ ಮಹಾಸಭೆ](https://www.suddi9.com/archives/195240) - ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇದರ ಬಂಟ್ವಾಳ ವಲಯದ ರಜತ ಸಂಭ್ರಮ, ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾಕಲಾಮಂದಿರದಲ್ಲಿ ಭಾನುವಾರ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಧೀ‌ರ್ ಪೂಜಾರಿ ವಹಿಸಿದ್ದರು, ಉದ್ಯಮಿ ಶಶಿಧರ ಪೈ ಮಾರೂರು, ಕಾರ್ಮಿಕ ನಿರೀಕ್ಷಕಿ ಲವೀನಾ ಡಿಸೋಜಾ, ಉದ್ಯಮಿಗಳಾದ ರಾಜೇಶ್ ಮೆಂಡನ್, ಯೋಗೀಶ್, ಸಂಘದ ಜಿಲ್ಲಾಧ್ಯಕ್ಷ ದಿನಕರ ಕುಲಾಲ್, ದ.ಕ. ಗ್ಯಾರೇಜು ಮಾಲಕರ ಸೌಹಾರ್ಧ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ, ಜಿಲ್ಲಾ ಸಂಘದ ನಿರ್ದೇಶಕ - [ದಡ್ಡಲಕಾಡು ಶಾಲೆಯಲ್ಲಿ ದಾಖಲಾತಿ ಆಂದೋಲನ ಜಾಥಾ ](https://www.suddi9.com/archives/195237) - ಬಂಟ್ಚಾಳ: ಇಲ್ಲಿನ ದಡ್ಡಲಕಾಡು ಪಿ. ಎಂ ಶ್ರೀ ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶನಿವಾರ ಮಕ್ಕಳ ದಾಖಲಾತಿ ಆಂದೋಲನವನ್ನು ಜಾಥಾದ ಮೂಲಕ ನಡೆಸಲಾಯಿತು·ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಶಿಕ್ಷಣ ಸಿಗಬೇಕು ಯಾರೊಬ್ಬರೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ದೃಷ್ಟಿಯಿಂದ ದಾಖಲಾತಿ ಆಂದೋಲನ ಹಮ್ಮಿಕೊಳ್ಳಲಾಯಿತು· ಈ ಸಂದರ್ಭದಲ್ಲಿ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಪ್ರಕಾಶ್ ಅಂಚನ್ , ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಶೈಲೇಂದ್ರ ಕುಮಾರ್ , ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಜಯಶ್ರೀ , ಸಂಸ್ಥೆಯ ಹಿರಿಯ ಶಿಕ್ಷಕಿ ಹಿಲ್ಡಾ ಫೆರ್ನಾಂಡಿಸ್ - [ಲೊರೆಟ್ಟೊ ಮಾತಾ ಚರ್ಚಿನ ನೂತನ ಧರ್ಮ ಗುರು ಅಧಿಕಾರ ಸ್ವೀಕಾರ](https://www.suddi9.com/archives/195234) - ಬಂಟ್ವಾಳ : ಲೊರೆಟ್ಟೊ ಮಾತಾ ಚರ್ಚಿನ ನೂತನ ಧರ್ಮ ಗುರುಗಳಾಗಿ ವಂ. ಜೇಮ್ಸ್ ಡಿಸೋಜ ರವರು ತಮ್ಮ ಸೇವಸ್ಥಾನದ ಅಧಿಕಾರ ಸ್ವೀಕರಿಸಿದರು.36 ವರ್ಷಗಳ ಸುದೀರ್ಘ ಅನುಭವವುಳ್ಳ ಧರ್ಮ ಗುರುಗಳು ವೇಣೂರು ,ಬೆಳ್ತಂಗಡಿ, , ವೆಲೆನ್ಸಿಯ ವಾಮಂಜೂರು ಹೀಗೆ ಏಳನೇ ಚರ್ಚ್ ಆಗಿ ಲೊರೆಟ್ಟೊ ಮಾತಾ ದೇವಾಲಯದ15 ನೆಯ ಧರ್ಮ ಗುರುಗಳಾಗಿ ಅಧಿಕಾರ ಸ್ವೀಕರಿಸಿದರು. ಧರ್ಮ ಗುರುಗಳಾದ ವಂ. ಫ್ರಾನ್ಸಿಸ್ ಕ್ರಾಸ್ತಾ, ಲೊರೆಟ್ಟೊಸೆಂಟ್ರಲ್ ಸ್ಕೂಲ್ ಪ್ರಿನ್ಸಿಪಾಲ್ ವಂ ಜೇಸನ್ ಮೊನಿಸ್, ಚರ್ಚ್ ಪಾಲನಾ ಪರಿಷದ್ ನ ಉಪಾಧ್ಯಕ್ಷರಾದ ಐಸಾಕ್ ವಾಸ್, - [ಒಡ್ಡೂರು ಫಾಮ್೯ ಹೌಸ್ ಗೆ ಸಚಿವ ಸೋಮಣ್ಣ ಭೇಟಿ: ಶಾಸಕರಿಂದ ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ](https://www.suddi9.com/archives/195230) - ಬಂಟ್ವಾಳ: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣನವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗಂಜಿಮಠದಲ್ಲಿರುವ ಒಡ್ಡೂರು ಫಾಮ್೯ ಹೌಸ್ ಗೆ ಶನಿವಾರ ಬೇಟಿ ನೀಡಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸಚಿವರನ್ನು ಶಾಲು ಹೊದಿಸಿ,ಹೂಗುಚ್ಚ ನೀಡಿ ಸ್ವಾಗತಿಸಿದರು.ಈ ವೇಳೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ,ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.ಈ ಸಂದರ್ಭ ಜಿಲ್ಲೆಯ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆಯ ಕುರಿತಂತೆ ಶಾಸಕರು,ಸಂಸದರ - [ಕೇಂದ್ರ ಸಚಿವ ಸೋಮಣ್ಣ ಗುರುಪುರ ಜಂಗಮ ಮಠಕ್ಕೆ ಭೇಟಿಜೀರ್ಣೋದ್ಧಾರ ಕಾರ್ಯಕ್ಕೆ ನೆರವಿನ ಭರವಸೆ](https://www.suddi9.com/archives/195220) - ಗುರುಪುರ : ಅಂದಾಜು ೫ ಕೋ. ರೂ ವೆಚ್ಚದಲ್ಲಿ ಜೀರ್ಣೋದ್ಧಾರ ಕಾಮಗಾರಿ ನಡೆಯುತ್ತಿರುವ ಗುರುಪುರ ಶ್ರೀ ಜಂಗಮ ಸಂಸ್ಥಾನ ಮಠಕ್ಕೆ ಮೇ. ೨೩ರಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಗುರುಪುರ ಜಂಗಮ ಸಂಸ್ಥಾನ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಸಚಿವ ಸೋಮಣ್ಣ ಅವರನ್ನು ಸನ್ಮಾನಿಸಿ, ಮನವಿ ನೀಡಿದರು. ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವುಳ್ಳ ಗುರುಪುರ ಜಂಗಮ ಮಠದ - [ನರಿಕೊಂಬು ಶಾಲೆಯಲ್ಲಿ  ಕ್ಷಯರೋಗ ( ತಪಾಸಣಾ ಹಾಗೂ ಹೃದಯ ಎಕ್ಸ್-ರೇ ಶಿಬಿರ‌](https://www.suddi9.com/archives/195217) - ಬಂಟ್ವಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಲಡ್ಕ-ಬಾಳ್ತಿಲ ವತಿಯಿಂದ ನರಿಕೊಂಬು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷಯರೋಗ ತಪಾಸಣಾ ಹಾಗೂ ಹೃದಯ ಎಕ್ಸ್-ರೇ ಶಿಬಿರ ನಡೆಯಿತು.ಕೇಂದ್ರ ಟಿಬಿ ವಿಭಾಗವು ನರಿಕೊಂಬು ಗ್ರಾಮವನ್ನು “ಹೈ ರಿಸ್ಕ್ ವಿಲೇಜ್” ಎಂದು ಗುರುತಿಸಿದ್ದ ಹಿನ್ನೆಲೆಯಲ್ಲಿ, ಪಿಎಚ್‌ಸಿ ಕಲ್ಲಡ್ಕ-ಬಾಳ್ತಿಲ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳು ಈ ಶಿಬಿರವನ್ನು ಆಯೋಜಿಸಿದ್ದರು.ಶಿಬಿರಕ್ಕಾಗಿ ಡಿಜಿಟಲ್ ಚೇಸ್ಟ್ ಎಕ್ಸ್-ರೇ ಸೌಲಭ್ಯವನ್ನು ದಕ್ಷಿಣ ಕನ್ನಡ ಜಿಲ್ಲಾ ಕ್ಷಯರೋಗ ಕೇಂದ್ರದ ಮೂಲಕ ಒದಗಿಸಲಾಗಿತ್ತು. ಶಿಬಿರದಲ್ಲಿ ಒಟ್ಟು 102 ಮಂದಿ ತಪಾಸಣೆಗೊಳಗಾದರು.ಕಲ್ಲಡ್ಕ-ಬಾಳ್ತಿಲ ಪ್ರಾಥಮಿಕ - [ಕುಂಭ ನಿಗಮದ ಅಧ್ಯಕ್ಷ ಡಾ. ವೇಲು ಪಣೋಲಿಬೈಲ್ ಕ್ಷೇತ್ರಕ್ಕೆ ಭೇಟಿ, ಕುಲಾಲ ಸಮುದಾಯದಿಂದ ಗೌರವಾರ್ಪಣೆ](https://www.suddi9.com/archives/195214) - ಬಂಟ್ವಾಳ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದ ನೂತನ ಕುಂಭ ನಿಗಮದ ಅಧ್ಯಕ್ಷ ಡಾ. ವೇಲು ಅವರು ಗುರುವಾರ ಬಂಟ್ವಾಳ ತಾಲೂಕಿನ ಕಾರಣಿಕ ಕ್ಷೇತ್ರದಲ್ಲೊಂದಾದ ಪಣೋಲಿಬೈಲು ಶ್ರೀಕ್ಲುರ್ಟಿ-ಕಲ್ಕುಡ ದೈವಸ್ಥಾನಕ್ಕೆ ಭೇಟಿ ನೀಡಿ ದೈವಗಳ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಪಣೋಲಿಬೈಲು ಕ್ಷೇತ್ರದ ಭಂಡಾರದ ಮನೆಯಲ್ಲಿ ಕುಲಾಲ ಸಮಾಜ ಬಾಂಧವರ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ವೇಲು ಅವರು, ಕುಲಾಲ ಸಮುದಾಯದ ಸಂಘಟನೆ ಮತ್ತು ಸಾಮಾಜಿಕ ಚಟುವಟಿಕೆಗಳು ಮತ್ತಷ್ಟು ಬಲಿಷ್ಠವಾಗಬೇಕಿದ್ದು, ಸಮಾಜದ - [ಇರ್ವತ್ತೂರು ಗ್ರಾ..ಪಂ.: ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ](https://www.suddi9.com/archives/195211) - ಬಂಟ್ವಾಳ :ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತ್, ಗ್ರಾಮ ಪಂಚಾಯತ್ ಅರಿವು ಕೇಂದ್ರ ಹಾಗೂ ಮಾಹಿತಿ ಕೇಂದ್ರ, ಇರ್ವತ್ತೂರು ಡಿಜಿಟಲ್ ಗ್ರಂಥಾಲಯ ಇದರ ಆಶ್ರಯದಲ್ಲಿ ಓದುವ ಬೆಳಕು ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮ ಇರ್ವತ್ತೂರು ಗ್ರಾ.ಪಂ.ಗ್ರಂಥಾಲಯದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ನಾರಾಯಣ ಭಟ್ ಅವರು ಶಿಬಿರವನ್ನು ಉದ್ಘಾಟಿಸಿಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಲು ಸರಕಾರ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಶಿಬಿರದಲ್ಲಿಪುಸ್ತಕ ಓದುವಿಕೆ ಮಾತ್ರವಲ್ಲದೆ ಚಟುವಟಿಕೆ ಆಧಾರಿಕತ ಕಲೆ, ವಿಜ್ಞಾನ - [ ನಡುವಳಚ್ಚಿಲು ಅನಾರೋಗ್ಯ ಪೀಡಿತ ಬಡ ಮಹಿಳೆಯ  ಮನೆಯನ್ನು ಶ್ರಮದಾನದ ಮೂಲಕ ಮನೆ ದುರಸ್ತಿ](https://www.suddi9.com/archives/195208) - ಬಂಟ್ವಾಳ: ತಾಲೂಕಿನವೀರಕಂಭ ಗ್ರಾಮದ ಕೆಲಿಂಜ ನಡುವಳಚ್ಚಿಲು ಅನಾರೋಗ್ಯ ಪೀಡಿತ ಬಡ ಮಹಿಳೆ ಕುಸುಮ ಪೂಜಾರ್ತಿ ಅವರ ಶೋಚನೀಯ ಸ್ಥಿತಿಯಲ್ಲಿದ್ದ ಮನೆಯ ಮೇಲ್ಛಾವಣಿಯ ದುರಸ್ತಿ ಕಾರ್ಯವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ವಿಟ್ಲ ಬಿಲ್ಲವ ಸಂಘ ಹಾಗೂ ಯುವವಾಹಿನಿ ವಿಟ್ಲ ಇವರ ಸಹಕಾರದೊಂದಿಗೆ ನಡೆಸಲಾಯಿತು. ಧರಾಶಾಹಿಯಾಗುವ ಶೋಚನೀಯ ಸ್ಥಿತಿಯಲ್ಲಿದ್ದ ಮನೆಯ ಮೇಲ್ಚಾವಣಿಗೆ ಮರದ ಪಕ್ಕಾಸು, ರೀಪುಗಳನ್ನು ಅಳವಡಿಸಿ ದುರಸ್ತಿಗೊಳಿಸಲಾಯಿತು. - [ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಬಂಟ್ವಾಳ ಘಟಕದ ತೃತೀಯ ವಾರ್ಷಿಕೋತ್ಸವ,ಇಬ್ಬರಿಗೆ ಸನ್ಮಾನ‌](https://www.suddi9.com/archives/195205) - ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಬಂಟ್ವಾಳ ಘಟಕದ ತೃತೀಯ ವಾರ್ಷಿಕೋತ್ಸವವು ಬಿ. ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ಬುಧವಾರ ರಾತ್ರಿ ನಡೆಯಿತು. ಬಂಟ್ವಾಳ ಘಟಕದ ಅಧ್ಯಕ್ಷರಾದ ದಿವಾಕರ ಶೆಟ್ಟಿ ಪರಾರಿಗುತ್ತು ಅವರು ಅಧ್ಯಕ್ಷತೆ ವಹಿಸಿದ್ದರು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಮೇ 30ರಂದು ನಡೆಯುವ ಪಟ್ಲ ಸಂಭ್ರಮದ ಕುರಿತು ಮಾಹಿತಿಯನ್ನು ಹಂಚಿಕೊಂಡರು. ಇದೇ ವೇಳೆ ಹಿರಿಯ ಯಕ್ಷಗಾನ ಕಲಾವಿದರಾದ ಸರಪಾಡಿ ಅಶೋಕ್ ಶೆಟ್ಟಿ ಹಾಗೂ ಶ್ರೀ - [ಕೊರಗ ಸಮುದಾಯ,ಪ.ಪಂ.ಜನರ ಜನರ ಕುಂದುಕೊರತೆ ಅಲಿಕೆ](https://www.suddi9.com/archives/195202) - ಬಂಟ್ವಾಳ :ಜನಜಾತಿಯ ಗರಿಮಾ ಉತ್ಸವ 2026 ಪ್ರಯುಕ್ತ ಮೂಲ ನಿವಾಸಿಗಳಾದ ಕೊರಗ ಸಮುದಾಯದವರು ಮತ್ತು ಇತರೆ ಪರಿಶಿಷ್ಟ ಪಂಗಡದವರ ಕುಂದುಕೊರತೆ ಅಲಿಸುವ ಕಾರ್ಯಕ್ರಮ ಬುಧವಾರ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.ಕೊರಗ ಸಮುದಾಯದ ಮತ್ತು ಇತರೆ ಪರಿಶಿಷ್ಟ ಪಂಗಡದವರಿಗೆ ಸಾಮಾಜಿಕ ಭದ್ರತೆ ಯೋಜನೆಗಳು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿವಿಧ ಯೋಜನೆಗಳ ಪ್ರಯೋಜನಗಳ ಕುರಿತು ಅರಿವು ಮೂಡಿಸುವುದರ ಜತೆಗೆ ಉಚಿತ ಅರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಯಿತು ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ - [ಯಕ್ಷಾಭಿಮಾನಿಗಳು ಪುಂಜಾಲಕಟ್ಟೆ ವತಿಯಿಂದ ಸಾಧಕರಿಗೆ ಸಮ್ಮಾನ ](https://www.suddi9.com/archives/195198) - ಬಂಟ್ವಾಳ:ಯಕ್ಷಾಭಿಮಾನಿಗಳು ಪುಂಜಾಲಕಟ್ಟೆ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಯಕ್ಷಗಾನ ಸಾಧಕ ವಿದ್ಯಾರ್ಥಿಗಳಾದ ಅನನ್ಯಾ ಶೆಟ್ಟಿ ಬೆರ್ಕಳ, ಸಾನ್ವಿ ಪೂಜಾರಿ ಕುಕ್ಕಳ, ಅನನ್ಯಾ ಗೌಡ ಕಾವಳಕಟ್ಟೆ, ವೈಶಾಲಿ ಪೂಜಾರಿ ನಾಕುನಾಡು, ಜೀವಿತ್ ದಾಸ್ ಪುರಿಯ, ವೈಷ್ಣವಿ ಪುಳಿಮಜಲು, ಸಾತ್ವಿಕ್ ಶೆಟ್ಟಿ ಗ್ರಾಮದ ಬೆಟ್ಟು ಅವರಿಗೆ ಪ್ರತಿಭಾ ಪುರಸ್ಕಾರ ಹಾಗೂ ಹಿರಿಯಡ್ಕ ಮೇಳದ ಹಿರಿಯ ಯಕ್ಷಗಾನ ಕಲಾವಿದರನ್ನು ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಬಸವನಗುಡಿ ಶ್ರೀ - ["ಸೌಹಾರ್ದ ಸೇತುವೆ" ಯ ಕಾಮಗಾರಿ ಬಹುತೇಕ ಪೂರ್ಣ, ಶೀಘ್ರದಲ್ಲೇ ಲೋಕಾರ್ಪಣೆ: ಮಾಜಿ ಸಚಿವ ಬಿ.ರಮಾನಾಥ ರೈ](https://www.suddi9.com/archives/195195) - ಬಂಟ್ವಾಳ: ತನ್ನ ಬಹುಕಾಲದ ಕನಸಿನ ಯೋಜನೆಯಲ್ಲೊಂದಾದ ಕಡೇಶಿವಾಲಯದಿಂದ, ಅಜಿಲಮೊಗರು ಗ್ರಾಮವನ್ನು ಸಂಪರ್ಕಿಸುವ "ಸೌಹಾರ್ದ ಸೇತುವೆ" ಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರವಾಗಿ ಲೋಕಾರ್ಪಣೆಯಾಗಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.ಬುಧವಾರ ಸೌಹಾರ್ದ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಡೇಶಿವಾಲಯ ಮತ್ತು ಅಜಿಲಮೊಗರು ಮಧ್ಯೆ ಸಂಪರ್ಕ ಸೇತುವೆಯು ಬಹುಕಾಲದ ಬೇಡಿಕೆಯಾಗಿದ್ದು,ಸುಮಾರು 20 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆಎಂದರು. ಈ ಸೌಹಾರ್ಧ ಸೇತುವೆ ಎರಡು ಧಾರ್ಮಿಕ ಶ್ರದ್ದಾ ಕೇಂದ್ರಗಳ ನಡುವೆ ಪ್ರಮುಖ ಸಂಪರ್ಕ ಕೊಂಡಿಯಾಗಲಿದೆಯಲ್ಲದೆ - [ಹೋಬಳಿ ಮಟ್ಟದ ದಾಖಲಾತಿ ಆಂದೋಲನಕ್ಕೆ ತಾಲೂಕಿನ 5 ವಲಯದಲ್ಲಿ ಏಕಕಾಲಕ್ಕೆ ಚಾಲನೆ](https://www.suddi9.com/archives/195192) - ಬಂಟ್ವಾಳ : ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಬಂಟ್ವಾಳತಾಲೂಕಿನ ಹೋಬಳಿ ಮಟ್ಟದ ದಾಖಲಾತಿ ಆಂದೋಲನ ಕಾರ್ಯಕ್ರಮವು‌ ತಾಲೂಕಿನ 5 ವಲಯದಲ್ಲಿ ಏಕಕಾಲಕ್ಕೆ ಚಾಲನೆ ನೀಡಲಾಯಿತು.ಆಯಾಯ ಹೋಬಳಿ ಮಟ್ಟದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು ಅಂದೋಲನಕ್ಕೆ ಚಾಲನೆ ನೀಡಿದರು‌ ಎಸ್ ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕರು ಈ ಸಂದರ್ಭ ಹಾಜರಿದ್ದರು‌ವಾಮದಪದವು ವಲಯ ಮಟ್ಟದಲ್ಲಿ ಚೆನ್ನೈತ್ರೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಂಟೆಪದವು‌ ಕೆಪಿಎಸ್ ಪ್ರಾಥಮಿಕ ಶಾಲೆ,ಬಂಟ್ವಾಳ ನಗರ ವಲಯದ ತುಂಬೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,ಕಲ್ಲಡ್ಕ ವಲಯದ ದಾಖಲಾತಿಅಂದೋಲನ - [ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನ ದ. ಕ. ಜಿಲ್ಲಾ ಜನಜಾಗೃತಿ ಸಭೆ. ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್ ನರಿಕೊಂಬು ಆಯ್ಕೆ](https://www.suddi9.com/archives/195186) - ಬಂಟ್ವಾಳ : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಬುಧವಾರ ಜರಗಿತು.ಸಭೆಯ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಪದ್ಮನಾಭ ಶೆಟ್ಟಿ ವಹಿಸಿದ್ದರು.ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಎ ಸಿ ಭಂಡಾರಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಜನಜಾಗೃತಿ ವೇದಿಕೆಯ ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ರೋ. ಪ್ರಕಾಶ್ ಕಾರಂತ್ ನರಿಕೊಂಬು ಅವರು ಅವಿರೋಧವಾಗಿ ಆಯ್ಕೆಯಾದರು.ವೇದಿಕೆಯ ರಾಜ್ಯ ಕಾರ್ಯದರ್ಶಿ ಪ್ರಾದೇಶಿಕ - [ಬಂಟ್ವಾಳ ನೇತ್ರಾವತಿ ಸಂಗಮದ  ಪದಗ್ರಹಣ ಸಮಾರಂಭ. ಭ್ರಷ್ಟಾಚಾರ ರಹಿತ ಸಮಾಜವಾಗಲಿ. ಐತ್ತಪ್ಪ ಆಳ್ವ](https://www.suddi9.com/archives/195183) - ಬಂಟ್ವಾಳ: ವಿದ್ಯಾವಂತ ಜನರೇ ಭ್ರಷ್ಟಾಚಾರ ವ್ಯವಸ್ಥೆಯಲ್ಲಿ ಪಾಲುದಾರರಾಗುವುದರಿಂದ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಿಲ್ಲ. ಅಂತಾರಾಷ್ಟ್ರೀಯ ಸಂಘ ಸಂಸ್ಥೆಗಳು ನಿಸ್ವಾರ್ಥವಾಗಿ ನಿರಂತರ ಸೇವಾಕಾರ್ಯಗಳನ್ನು ನಡೆಸುತ್ತಿದ್ದು ಸಾರ್ವಜನಿಕರು ಪ್ರೋತ್ಸಾಹ ನೀಡಬೇಕು ಎಂದು ಉದ್ಯಮಿ ಸುಜೀರುಗುತ್ತು ಐತ್ತಪ್ಪ ಆಳ್ವ ಹೇಳಿದರು.ಅವರು ಬಿ.ಸಿ.ರೋಡಿನ ಅಕ್ಷಯ ಸೌಧ ಸಭಾಂಗಣದಲ್ಲಿ ಜರಗಿದ ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.ನೂತನ ಅಧ್ಯಕ್ಷರಾದ ತೇವು ತಾರಾನಾಥ ಕೊಟ್ಟಾರಿಯವರಿಗೆ ಪ್ರಮಾಣ ವಚನ ನೀಡಿ ರಾಷ್ಟ್ರೀಯ ಉಪಾಧ್ಯಕ್ಷೆ ಅಕ್ಷತಾ ಆರ್. - [ ಅಮ್ಟಾಡಿ ಅನಧಿಕೃತ ಹಂದಿ ಸಾಕಾಣಿಕೆ ಕೇಂದ್ರ ತೆರವಿಗೆ ಗ್ರಾಮಸ್ಥರ ಆಗ್ರಹ](https://www.suddi9.com/archives/195180) - ಬಂಟ್ವಾಳ: ಅಮ್ಟಾಡಿ ಗ್ರಾಮದ ಏರ್ಕುಲ ಪ್ರದೇಶದಲ್ಲಿ ಅನಧಿಕೃತ ಹಂದಿ ಸಾಕಾಣಿಕೆ ಕೇಂದ್ರದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಅಮ್ಟಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಂದಿ ಸಾಕಾಣಿಕೆ ಕೇಂದ್ರದಿಂದ ನಿರಂತರ ಗಬ್ಬು ವಾಸನೆ ಹರಡುತ್ತಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿದೆ. ನಾಗರಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಗ್ರಾಮಸ್ಥರು ಅಧಿಕಾರಿಗಳಲ್ಲಿ ದೂರಿದರು.ತೆರೆದ ವಾಹನಗಳಲ್ಲಿ ತ್ಯಾಜ್ಯಗಳನ್ನು ಹಂದಿ ಸಾಕಾಣಿಕೆ ಕೇಂದ್ರಕ್ಕೆ ಸಾಗಿಸಲಾಗುತ್ತಿದ್ದು, ಪರಿಸರ ಮತ್ತಷ್ಟು ಮಾಲಿನ್ಯಗೊಳ್ಳುತ್ತಿದೆಯಲ್ಲದೆ - [ಸಿಡಿಲಾಘಾತಕ್ಕೊಳಗಾದ ದೇವಾಲಯಕ್ಕೆ ಶಾಸಕರ ಭೇಟಿ](https://www.suddi9.com/archives/195176) - ಬಂಟ್ವಾಳ: ಎರಡುದಿನಗಳ ಹಿಂದೆ ಸಿಡಿಲಾಘತದಿಂದ ಹಾನಿಯಾದ ಮಹೋತಭಾರ ಶ್ರೀ ಕಾರಿಂಜೇಶ್ವರ ಹಾಗೂಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭ ತಹಶಿಲ್ದಾರ್ ಮಂಜುನಾಥ್ ಅವರು ಜೊತೆಗಿದ್ದರು. ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಚರ್ಚಿಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರುಇತಿಹಾಸ ಪ್ರಸಿದ್ದ ಕಾರಿಂಜ ಕ್ಷೇತ್ರದ ಮೇಲ್ಭಾಗದ ಕಲಶದ ಭಾಗಕ್ಕೆ ಸಿಡಿಲು ಬಡಿದು ಹಾನಿಯಾಗಿದೆ. ಇದನ್ನು ಶೀಘ್ರ ಸರಿಪಡಿಸಬೇಕಾಗಿರುವ ನೆಲೆಯಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕಾಗಿದ್ದು, ಇದೆಲ್ಲದಕ್ಕೆ ಪೂರಕವಾಗಿ ಪ್ರಶ್ನಾಚಿಂತನೆಯನ್ನಿರಿಸಿ ಮುಂದಿನ - [ಶ್ರೀ ನಿಟಿಲಾಕ್ಷ  ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥಕವಾಗಿ ಶ್ರೀ ದೇವರಿಗೆ ಸೀಯಾಳಾಭಿಷೇಕ](https://www.suddi9.com/archives/195173) - ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ವತಿಯಿಂದ ಜನಜಾಗೃತಿ ವೇದಿಕೆ ಕಲ್ಲಡ್ಕ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ಇದರ ಸಹಕಾರದೊಂದಿಗೆ ಲೋಕಕಲ್ಯಾಣಾರ್ಥಕವಾಗಿ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನೆಟ್ಲದಲ್ಲಿ ಶ್ರೀ ದೇವರಿಗೆ ಸೀಯಾಳಾಭಿಷೇಕ ಸೋಮವಾರ ನಡೆಯಿತ ಪುರೋಹಿತರಾದ ಪ್ರಕಾಶ್ ಭಟ್ ಅಭಿಷೇಕ ಕಾರ್ಯಕ್ರಮ ನೆರವೇರಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕ ಸುಖರಾಜ್, ಜನಜಾಗೃತಿ ವೇದಿಕೆ ಕಲ್ಕಡ್ಕ ವಲಯ ಅಧ್ಯಕ್ಷ ಭಟ್ಯಪ್ಪ ಶೆಟ್ಟಿ,ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷೆ ತುಳಸಿ,ಗೊಳ್ತಮಜಲ್ ಒಕ್ಕೂಟ ಅಧ್ಯಕ್ಷ - [ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ](https://www.suddi9.com/archives/195170) - ಬಂಟ್ವಾಳ: ಯುಎಇ ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ಇದರ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ಸಂಸ್ಥೆಯ 2026-28ನೇ ಸಾಲಿನ ನೂತನ ಸಾಲಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಜೆವಿತಾ ರೋಡ್ರಿಗಸ್ ಸುರತ್ಕಲ್, ಜೊತೆ ಕಾರ್ಯದರ್ಶಿಯಾಗಿ ಗ್ಲೆವೀನಾ ಅರನ್ಹಾ ಅತ್ತೂರು, ಕೋಶಾಧಿಕಾರಿಯಾಗಿ ರಾಯ್ ಡಿಸೋಜ ಲೊರೆಟ್ಟೊ, ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಸಿಲ್ವಿಯಾ ನೊರೊನ್ಹಾ ಲೊರೆಟ್ಟೊ, ಕ್ರೀಡಾ ಕಾರ್ಯದರ್ಶಿಯಾಗಿ ವಿನೋದ್ ಪಿಂಟೋ ಲೊರೆಟ್ಟೊ, ಮಾಧ್ಯಮ ಸಂಯೋಜಕಿಯಾಗಿ ಪ್ರೀತಿ ಡಿಸೋಜ ಕೋರ್ಡೆಲ್, ವಿದೇಶಿ ಸಂಯೋಜಕರಾಗಿ ಗ್ರೆಟ್ಟಾ ಫೆರ್ನಾಂಡಿಸ್, ಅಂಜಲೋರ್ - [ಬಂಟ್ವಾಳ‌ಕಂದಾಯ ಇಲಾಖೆಗೆ ಸಮಗ್ರ ಪ್ರಶಸ್ತಿ](https://www.suddi9.com/archives/195166) - ಬಂಟ್ವಾಳ: ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖಾ ನೌಕರರ ಸಂಘ(ರಿ), ಬೆಂಗಳೂರು ಜಿಲ್ಲಾ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾದ ಕಂದಾಯ ಇಲಾಖೆಯ ವಾರ್ಷಿಕ ಕ್ರೀಡಾಕೂಟ 2026ರಲ್ಲಿ ಬಂಟ್ವಾಳ ತಂಡ ಸಮಗ್ರ ಚಾಂಪಿಯನ್ ಆಗಿ ಮೂಡಿಬಂದಿದೆ.ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಕಂದಾಯ ಇಲಾಖೆ ಸಿಬ್ಬಂದಿ ಭಾಗವಹಿಸಿ, ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದರು ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಜನಾರ್ದನ್ ಜೆ ಮತ್ತು ಅವರ ತಂಡಕ್ಕೆ, ಗ್ರಾಮ ಆಡಳಿತ ಅಧಿಕಾರಿಗಳ - [ ಸಿಡಿಲು ಬಡಿದ ಇಳಿಯೂರು ದೇವಳಕ್ಕೆ ಬಿಜೆಪಿ ಮುಖಂಡ ಸಂದೇಶ್ ಬೇಟಿ](https://www.suddi9.com/archives/195158) - ಬಂಟ್ವಾಳ : ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ ವೇಳೆ ಬೇಟಿ ನೀಡಿ ಪರಿಶೀಲಿಸಿದರು. ಶನಿವಾರ ಸಂಜೆ ತಾಲೂಕಿನ ಮಣಿನಾಲ್ಕೂರು ಗ್ರಾಮದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ದೇವರ ಗರ್ಭಗುಡಿಯ ಮೇಲಿನ ಪ್ರಾಕಾರಕ್ಕೆ ಸಿಡಿಲು ಬಡಿದು ಅಪಾರ ನಷ್ಟವುಂಟಾಗಿತ್ತು.ಸುದ್ದಿ ತಿಳಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅವರು ಭೇಟಿ ನೀಡಿ ದೇವಸ್ಥಾನದ ಪ್ರಮುಖರ ಜೊತೆ ಮಾತನಾಡಿದರು. ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, - [ತೈಲ ಮಿತ ಬಳಕೆ: ಪ್ರಧಾನಿ ಮೋದಿ ಮಾತನ್ನು ಪಾಲಿಸೋಣ :ಪ್ರಭಾಕರ ಪ್ರಭು](https://www.suddi9.com/archives/195155) - ಬಂಟ್ವಾಳ: ಮಧ್ಯಪ್ರಾಚ್ಯದಲ್ಲಾದ ಯುದ್ದದ ಪರಿಣಾಮದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಗಗನಕ್ಕೆ ಏರಿಕೆಯಾಗಿದ್ದು ಪ್ರಪಂಚದಾದ್ಯಂತ ತೈಲದ ಅಭಾವವೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಹುತೇಕ ದೇಶಗಳಲ್ಲಿ ತೈಲ ಬಿಕ್ಕಟ್ಟು ಈಗಾಗಲೇ ಕಾಡತೊಡಗಿದೆ. ನಮ್ಮ ದೇಶದಲ್ಲಿ ಮುಂದೆ ತಲೆದೋರಬಹುದಾದ ತೈಲ ಸಮಸ್ಯೆ ಬಿಕ್ಕಟ್ಟಿನಿಂದ ಪಾರಾಗಲು ರಾಷ್ಟ್ರದ ಜನತೆಯ ಹಿತದೃಷ್ಟಿಯಿಂದ ಮತ್ತು ಒಟ್ಟು ನಾಗರಿಕ ಸಮಾಜದ ಜನ ಜೀವನದ ಅನುಕೂಲತೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸಮಸ್ತ ಜನರಿಗೆ ತೈಲ ಮಿತ ಬಳಕೆಯ ಬಗ್ಗೆ ನೀಡಿದ ಕರೆಯೊಲೆಯಂತೆ ನಮ್ಮ,ನಮ್ಮ ಸ್ವಂತ ವಾಹನಗಳಿಗೆ - [ಸಜೀಪನಡು 23ನೇ ವರ್ಷದ ಏಕಾಹಃ ಭಜನಾ ಮಹೋತ್ಸವ](https://www.suddi9.com/archives/195152) - ಬಂಟ್ವಾಳ: ಶ್ರೀ ಶಕ್ತಿ ಗಣಪತಿ ಷಣ್ಮುಖ ಸುಬ್ರಹ್ಮಣ್ಯ ಭಜನಾ ಮಂಡಳಿಯ 23ನೇ ವರ್ಷದ ಏಕಾಹಃ ಭಜನಾ ಮಹೋತ್ಸವ ಸಜೀಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶನಿವಾರ ಸೂರ್ಯೋದಯಕ್ಕೆ ಸರಿಯಾಗಿ ಭಜನಾ ಮಹೋತ್ಸವವನ್ನು ದೀಪ ಬೆಳಗಿಸಿ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಚಾಲನೆನೀಡಿದರು. ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್,ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಕೋಚ ಪೂಜಾರಿ ಯಾನೆ ಶಂಕರ ಪೂಜಾರಿ, ಸುರೇಶ್ ಬಂಗೇರ, ಗಂಗಾಧರ, ಸುಧಾಕರ ಕೆ.ಟಿ., ರಾಮ ಬರೆ ಮೊದಲಾದವರು - [ಡೆಂಗೀ ಕುರಿತು ಅರಿವು -ವಿಶೇಷ ಲಾರ್ವ ಸಮೀಕ್ಷೆ](https://www.suddi9.com/archives/195148) - ಬಂಟ್ವಾಳ: ಸಜಿಪ ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಾವರ, ನಂದಾವರ ಕೋಟೆ, ದಾಸರಗುಡ್ಡೆ ಪರಿಸರದಲ್ಲಿ ವಿಶೇಷ ಲಾರ್ವ ಸಮೀಕ್ಷೆ ಕೈಗೊಳ್ಳಲಾಯಿತು. ಬಂಟ್ವಾಳ ತಾಲೂಕಿನ ತಾಲೂಕು ಅರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ, ಸಜಿಪನಡು ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತುಫೈಲ್, ಹಿರಿಯ ಅರೋಗ್ಯ ನಿರೀಕ್ಷಣಾಧಿಕಾರಿ ಕುಸುಮ, ಹಿರಿಯ ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿ ಇಂದಿರಾ ಅವರು ಉಪಸ್ಥಿತರಿದ್ದರು. ಬಂಟ್ವಾಳ ತಾಲೂಕಿನ ಎಲ್ಲಾ ಪ್ರಾಥಮಿಕ ಅರೋಗ್ಯ ಕೇಂದ್ರದ ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿಗಳು, ಅರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಸಜಿಪನಡು - [ಬಿ.ಸಿ.ರೋಡಿನ ಕೊಡಂಗೆ ಪಿಎಂ ಶ್ರೀ ಸ. ಹಿ. ಪ್ರಾ.ಶಾಲೆಯಲ್ಲಿ  ತಾಲೂಕು ಹಂತದ ಮಕ್ಕಳ ದಾಖಲಾತಿ ಆಂದೋಲನಕ್ಕೆ ಚಾಲನೆ](https://www.suddi9.com/archives/195145) - ಬಂಟ್ವಾಳ: ಇಲ್ಲಿನ ಕ್ಷೇತ್ರ ಶಿಕ್ಷಣ ಇಲಾಖಾ ವತಿಯಿಂದ ಬಿ.ಸಿ.ರೋಡಿನ ಕೊಡಂಗೆ ಪಿಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026 27 ನೇ ಸಾಲಿನ ತಾಲೂಕು ಹಂತದ ದಾಖಲಾತಿ ಆಂದೋಲನ ಕಾರ್ಯಕ್ರಮಕ್ಜೆ ಶುಕ್ರವಾರ ಚಾಲನೆ ನೀಡಲಾಯಿತು.ಬಂಟ್ವಾಳಕ್ಷೇತ್ರ ಪ್ರಭಾರ ಶಿಕ್ಷಣಾಧಿಕಾರಿಗಳಾದ ಮಾಲತಿಯವರು ಸರ್ಕಾರದ ಈ ಮಹತ್ವಕಾಂಕ್ಷೆಯ ಯೋಜನೆಯ ಕುರಿತು ಮಾಹಿತಿಯನ್ನು ನೀಡಿದರಲ್ಲದೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಪೋಷಕ ಕ್ರಿಯಾಯೋಜನೆ ರೂಪಿಸಲು ಮಾರ್ಗದರ್ಶನ ನೀಡಿದರು. ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿಗಳಾದ ವಿದ್ಯಾ, ಶಿಕ್ಷಣ ಸಂಯೋಜಕರಾದ ಪ್ರತಿಮಾ ಮತ್ರು - [ಪಿಲಾತಬೆಟ್ಟುವಿನಲ್ಲಿ ರಾಜ್ಯದ ಮೊದಲ ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ](https://www.suddi9.com/archives/195140) - ಬಂಟ್ವಾಳ: ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕೆಎಸ್‌ಆರ್‌ಎಲ್‌ಪಿಎಸ್ ಅಡಿಯಲ್ಲಿ ಬೆಳಕು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಪಿಲಾತಬೆಟ್ಟು ಇವುಗಳ ಆಶ್ರಯದಲ್ಲಿ ಮಹಿಳಾ ಕಿಸಾನ್ ಸಶಕ್ತೀಕರಣ ಪರಿಯೋಜನೆ – ಸಮಗ್ರ ಕೃಷಿ ಸಮೂಹ ಯೋಜನೆಯಡಿ “ಜೀವನೋಪಾಯ ಸೇವಾ ಕೇಂದ್ರ”ದ ಉದ್ಘಾಟನಾ ಕಾರ್ಯಕ್ರಮ ಪಿಲಾತಬೆಟ್ಟು ಗ್ರಾಮ ಪಂಚಾಯತ್‌ ವ್ಯಾಪ್ತಿಯ ನಯನಾಡಿನಲ್ಲಿ ಗುರುವಾರ ನಡೆಯಿತು.ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಅವರು ಜೀವನೋಪಾಯ ಸೇವಾ - [ಸಾಹಿತ್ಯಗಳು ಮನುಷ್ಯ-ಮನುಷ್ಯರ ನಡುವಿನ ಅಪನಂಬಿಕೆಯನ್ನು ಅಳಿಸಿ ಸಾಮರಸ್ಯವನ್ನು ಬೆಳೆಸಲು ಪ್ರೇರಣೆಯಾಗಬೇಕು : ರೈ](https://www.suddi9.com/archives/195137) - ಬಂಟ್ವಾಳ: ಸಾಹಿತ್ಯಗಳು ಮನುಷ್ಯ-ಮನುಷ್ಯರ ನಡುವಿನ ಅಪನಂಬಿಕೆ, ಮನಸ್ಸಿನ ದ್ವೇಷ, ಅಸೂಯೆಗಳನ್ನು ಅಳಿಸಿ ಸಾಮರಸ್ಯವನ್ನು ಬೆಳೆಸಲು ಪ್ರೇರಣೆಯಾಗಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಪರಿಷತ್‌ ಬಂಟ್ವಾಳ ಸಹಯೋಗದಲ್ಲಿ ಪಾಣೆಮಂಗಳೂರಿನ ಆಲಡ್ಕದ ಎಸ್ ಎಸ್ ಆಡಿಟೋರಿಯಂನ ಜಿ ಅಬ್ದುಲ್ ಖಾದರ್ ವೇದಿಕೆಯಲ್ಲಿ ನಡೆದ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಭಾಷೆ ಒಂದು ಸಮುದಾಯಕ್ಕೆ ಸೀಮಿತವಾದುದಲ್ಲ. ಅದು ಸಮಾಜದ ವಿವಿಧ ವರ್ಗಗಳ ಜನರ - [ಮೇ.15 ರಂದು‌ ಬಂಟ್ವಾಳ ಬ್ಲಾಕ್ ಮಟ್ಟದಲ್ಲಿ ಸರಕಾರಿ ಶಾಲೆಗಳಿಗೆ  ಮಕ್ಕಳ ದಾಖಲಾತಿ  ಜಾಗೃತಿ ಅಂದೋಲನ](https://www.suddi9.com/archives/195134) - ಬಂಟ್ವಾಳ: 2026-27 ರ ಶೈಕ್ಷಣಿಕ ಸಾಲಿಗೆ ಬಂಟ್ವಾಳ ತಾಲೂಕಿನ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಜಾಗೃತಿ ಅಂದೋಲನಕ್ಕೆ ಮೇ.15 ರಂದು ಬ್ಲಾಕ್ ಮಟ್ಟದಲ್ಲಿ ಚಾಲನೆ ನೀಡಲಾಗುವುದು ಎಂದು ಬಂಟ್ವಾಳ ಕ್ಷೇತ್ರ ಪ್ರಭಾರ ಶಿಕ್ಷಣಾಧಿಕಾರಿ ಮಾಲತಿ ಅವರು ತಿಳಿಸಿದ್ದಾರೆಗುರುವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಮೇ.18 ರಂದು ಹೋಬಳಿ ಮಟ್ಟ ಹಾಗೂ ಮೇ.20 ರಂದು ಕ್ಲಸ್ಟರ್ ಮಟ್ಟದಲ್ಲು ಈ ಅಂದೋಲನ ನಡೆಯಲಿದೆ.ಕಳೆದ ನವಂಬರ್ ನಲ್ಲೇ ಮಕ್ಕಳ ದಾಖಲಾತಿ ಕಾರ್ಯ - [ಪಲ್ಲಿಪಾಡಿ ದೈವಗಳ ಚರಿತ್ರೆ ಪುಸ್ತಕ ಲೋಕಾರ್ಪಣೆ](https://www.suddi9.com/archives/195131) - ಬಂಟ್ಚಾಳ: ಕರಿಯಂಗಳ ಗ್ರಾಮದ ಪಲ್ಲಿಪಾಡಿ ಶ್ರೀ ಕೊಡಮಣಿತ್ತಾಯ, ಅಣ್ಣಪ್ಪ ಪಂಜುರ್ಲಿ ಹಾಗೂ ಕಲ್ಲುರ್ಟಿ ದೈವಗಳ ಚರಿತ್ರೆ, ಆಚರಣೆ ಮತ್ತು ಕ್ಷೇತ್ರ ಮಹಿಮೆಯನ್ನೊಳಗೊಂಡ ಪುಸ್ತಕವನ್ನು ಲೋಕಾರ್ಪಣೆಗೊಳಿಸಲಾಯಿತು ಪಲ್ಲಿಪಾಡಿ ಕೊಡಮಣಿತ್ತಾಯ-ಅಣ್ಣಪ್ಪ ಪಂಜುರ್ಲಿ ದೈವಸ್ಥಾನದಲ್ಲಿ ಈಚೆಗೆ ನಡೆದ ಸರಳ ಸಮಾರಂಭದಲ್ಲಿ ಗುತ್ತಿನವರಾದ ನರೇಶ್ ಪೂಂಜ ಅವರು ಪುಸ್ತಕ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ದೈವಗಳ ಇತಿಹಾಸ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಪ್ರಧಾನ ಅರ್ಚಕ ವೆಂಕಟೇಶ್ ತುಂಗ ಆಶೀರ್ವಚನ ಗೈದರು.. ಚಂದ್ರಹಾಸ ಪಲ್ಲಿಪಾಡಿ ಪ್ರಸ್ತಾವಿಕವಾಗಿ - [ಬಂಟ್ವಾಳ -ಮೂಡಬಿದ್ರೆ ರಸ್ತೆ ಬದಿಯ ಮರದ ರೆಂಬೆ ಕಡಿದು ,ಚರಂಡಿ ರಿಪೇರಿಗೆ ರೋಟರಿ ಕ್ಲಬ್ ನಿಂದ ಒತ್ತಾಯ](https://www.suddi9.com/archives/195128) - ಬಂಟ್ವಾಳ: ಮೂಡಬಿದ್ರೆ- ಬಂಟ್ವಾಳ ಲೋಕೋಪಯೋಗಿ ರಾಜ್ಯ ಹೆದ್ದಾರಿಯ ತಿರುವುಗಳಲ್ಲಿರುವ ಮರದ ರೆಂಬೆ ಹಾಗೂ ಬಳ್ಳಿಗಳನ್ನು ತೆರವುಗೊಳಿಸಿ, ರಸ್ತೆ ಬದಿಯ ಚರಂಡಿ ರಿಪೇರಿ ಮಾಡುವಂತೆ ಬಂಟ್ವಾಳ ಉಪವಿಭಾಗ ಲೋಕೋಪಯೋಗಿ ಇಲಾಖೆಗೆ ರೋಟರಿ ಕ್ಲಬ್ ಲೋರಟ್ಟೋ ಹಿಲ್ಸ್ ವತಿಯಿಂದ ಮನವಿ ನೀಡಲಾಯಿತು. ಬಂಟ್ವಾಳ -ಮೂಡಬಿದ್ರೆ ರಸ್ತೆಯಲ್ಲಿದಿನಂಪ್ರತಿ ಸಾವಿರಾರು ವಾಹನಗಳು ಓಡಾಟ ನಡೆಸುತ್ತಿವೆ. ಈ ರಸ್ತೆಯು ಕೆಲವು ತಿರುವುಗಳನ್ನು ಹೊಂದಿದ್ದು ಹಲವು ಕಡೆಗಳಲ್ಲಿ ಮರದ ಕೊಂಬೆಗಳು, ಬಳ್ಳಿಗಳು ರಸ್ತೆಗೆ ಬಾಗಿಕೊಂಡಿದ್ದು ಎದುರಿನಿಂದ ಬರುವ ವಾಹನಗಳು ಒಂದಕ್ಕೊಂದು ಕಾಣದಂತೆ ಇದೆ. ರಸ್ತೆಯ ಎರಡು - [ಸಂಸ್ಕಾರದಿಂದ ಕೂಡಿದ ಶಿಕ್ಷಣದಿಂದ  ವ್ಯಕ್ತಿ ಶ್ರೇಷ್ಠನಾಗಲು ಸಾಧ್ಯ :ಭವಾನಿ ಶಂಕರ್ ಭಟ್](https://www.suddi9.com/archives/195125) - ಬಂಟ್ವಾಳ: ಇತ್ತೀಚಿನ ಸ್ಪರ್ಧಾತ್ಮಕ ಸಮಯದಲ್ಲಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅಳವಡಿಸಿಕೊಂಡು, ವಿನಯತೆ, ಶಿಸ್ತಿನಿಂದ ನಡೆದರೆ ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಯಾಗಿ ಬೆಳೆಯಲು ಸಾಧ್ಯ ಎಂದು ಖ್ಯಾತ ಜೋತಿಷ್ಯರಾದ ವೇದಮೂರ್ತಿ ಭವಾನಿ ಶಂಕರ್ ಭಟ್ ಇರುವೈಲು ಅಭಿಪ್ರಾಯ ವ್ಯಕ್ತಪಡಿಸಿದರು.ಬಂಟ್ವಾಳ ತಾಲೂಕು ಕರ್ಪೆ ಗ್ರಾಮದ ಕಿನ್ನಾಜೆ ಗಣಪತಿ ದೇವಸ್ಥಾನ ವಠಾರದಲ್ಲಿ ಶ್ರೀ ಮಹಾಗಣಪತಿ ಸೇವಾ ವೃಂದದ ವತಿಯಿಂದ ಜರಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನಗೈದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಡಪದವು ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ - [ಗುರುಪುರ ಶ್ರೀ ಜಂಗಮ ಮಠದಲ್ಲಿ ಕಲ್ಲುರ್ಟಿ ಮತ್ತು ಪರಿವಾರ ದೈವಗಳಿಗೆಅಗೆಲು ಸೇವೆ](https://www.suddi9.com/archives/195119) - ಗುರುಪುರ ಶ್ರೀ ಜಂಗಮ ಸಂಸ್ಥಾನ ಮಠದ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ತಾಂಬೂಲ ಪ್ರಶ್ನೆಯಲ್ಲಿ ಕಂಡು ಬಂದಂತೆ ಕ್ಷೇತ್ರದ ಕಲ್ಲುರ್ಟಿ ಮತ್ತು ಪರಿವಾರ ದೈವಗಳಿಗೆ ಮೇ. ೧೪ರಂದು ಮಠದ ಶ್ರೀ ರುದ್ರಮುನಿ ಮಹಾಸ್ವಾಮಿಯವರ ಮುಂದಾಳತ್ವದಲ್ಲಿ ಅಗೆಲು ಸೇವೆ ನಡೆಯಿತು. ಶ್ರೀ ಜಂಗಮ ಸಂಸ್ಥಾನ ಮಠದ ಗುರುಪುರ ಇದರ ಶ್ರೀ ನೀಲಕಂಠೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸಚಿನ್ ಅಡಪ ಬಡಕರೆ, ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಊರ ಭಕ್ತರು ಇದ್ದರು. - [ಬಡ  ಮಹಿಳೆಯ ಮನೆ ದುರಸ್ತಿಗೈದು ಹಸ್ತಾಂತರ](https://www.suddi9.com/archives/195115) - ಬಂಟ್ವಾಳ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬಂಟ್ವಾಳ ಹಾಗೂ ಮಾತೃಭೂಮಿ ಸೇವಾ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಸಮಾಜಮುಖಿ ಬಂಧುಗಳ ಸಹಕಾರದಿಂದ ದುರಸ್ತಿಗೊಂಡ ಬಂಟ್ಟಾಳ ತಾಲೂಕಿನ ನಾವೂರು ಗ್ರಾಮದ ಸಿಂತಾನಿಕಟ್ಟೆಯ ಬಡ ಮಹಿಳೆ ಅಪ್ಪಿ ಅವರಿಗೆ ಮನೆಯನ್ನು ಹಸ್ತಾಂತರಿಸಲಾಯಿತು ಈ ಸಂದರ್ಭದಲ್ಲಿ ಉದ್ಯಮಿಗಳಾದ ಸಂದೇಶ್ ಶೆಟ್ಟಿ, ಅಖಿಲ ಕರ್ನಾಟಕದ ಮಾಜಿ ಸೈನಿಕರ ಸಂಘ ಬಂಟ್ವಾಳ ಘಟಕದ ಅಧ್ಯಕ್ಷರಾದ ಮೋನಪ್ಪ ಪೂಜಾರಿ ಮೊಗರ್ನಾಡು, ಮಾಜಿ ಸೈನಿಕರಾದ ರಾಮನಾಥ ಶೆಣೈ ಬಂಟ್ವಾಳ, ಐವನ್ ಮೆನೆಂಜಸ್ ಲೊರೊಟ್ಟೊ - [ ಮಾಣಿ ಪ್ರಾಥಮಿಕ ಅರೋಗ್ಯ ಕೇಂದ್ರ ಮಾಣಿ  ಇಂಟರ್ ಲಾಕ್ ಅಳವಡಿಕೆ ಉದ್ಘಾಟನೆ](https://www.suddi9.com/archives/195112) - ಬಂಟ್ವಾಳ : ಮಾಣಿ ಪ್ರಾಥಮಿಕ ಅರೋಗ್ಯ ಕೇಂದ್ರ, ಬಂಟ್ವಾಳ ತಾಲೂಕು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ, ಆರೋಗ್ಯ ಕೇಂದ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಹಾಗೂ ವಿವಿಧ ದಾನಿಗಳ ಸಹಕಾರದಿಂದ ಆಸ್ಪತ್ರೆಯ ಆವರಣಕ್ಕೆ ಅಲವಡಿಸಿದ ಇಂಟರ್ ಲಾಕ್ ಉದ್ಘಾಟನೆ ಹಾಗೂ ಅರೋಗ್ಯಕೇಂದ್ರದ ಮೂಲಭೂತ ಸೌಕರ್ಯಕ್ಕೆ ಸಹಕರಿಸದವರಿಗೆ ಅಭಿನಂದನಾ ಕಾರ್ಯಕ್ರಮ ಬುಧವಾರ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.ಶ್ರೀ ಉಳ್ಳಾಲ್ತಿ ದೇವಸ್ಥಾನ ಅನಂತಾಡಿ ಅಧ್ಯಕ್ಷರಾದ ನರೇಂದ್ರ ರೈ ನೆಲ್ತೋಟು ಕಾರ್ಯಕ್ರಮ ಉದ್ಘಾಟಿಸಿದರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆಸ್ಪತ್ರೆಯ ಆಡಳಿತ - [ಪುದು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತದ ನೂತನ ಕಟ್ಟಡ"ಶ್ರೀ ನಂದ" ಉದ್ಘಾಟನೆ](https://www.suddi9.com/archives/195109) - ಬಂಟ್ವಾಳ: ಪುದುಗ್ರಾಮದ ಕಡೆಗೋಳಿಯಲ್ಲಿ ಪುದು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತದ ನೂತನ ಕಟ್ಟಡ"ಶ್ರೀ ನಂದ" ಉದ್ಘಾಟನೆಯನ್ನು ಮಂಗಳೂರು ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬೃಜೇಶ್ ಚೌಟ ಅವರು ನೆರವೇರಿಸಿದರು.ಬಳಿಕ ಮಾತನಾಡಿದ ಸಂಸದರು, ದೇಶದ ಪ್ರದಾನಿ ನರೇಂದ್ರ ಮೋದಿಯವರ ಆಶಯದಂತೆ ಪುದು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮೂಲಕ ಮಹಿಳಾ ಸಹಕಾರಿಗಳು ಸಬಲೀಕರಣಗೊಳ್ಳುತ್ತಿದ್ದಾರೆ. ಹಾಲು ಉತ್ಪಾದನೆಯಲ್ಲಿ ಇನ್ನಷ್ಟು ಹೆಚ್ಚಿನ ಸಾಧನೆಯನ್ನು ಮಾಡುವ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಹಾರೈಸಿದರು . ನೂತನ ಕಟ್ಟಡ - [ಕಾಡಬೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕ ಕ ವತಿಯಿಂದ ಮನೆ ದುರಸ್ತಿ](https://www.suddi9.com/archives/195106) - ಬಂಟ್ವಾಳ: ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಕಮಲ ಪೂಜಾರ್ತಿ ಮನೆಯ ಮೇಲ್ಛಾವಣಿ ದುರಸ್ತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ.) ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಮಾಡಲಾಯಿತು.ಕಡು ಬಡತನದ ಕಮಲ ಪೂಜಾರ್ತಿಯವರು ಮನೆಯಲ್ಲಿ ಒಬ್ಬರೇ ವಾಸ್ತವ್ಯವಿದ್ದು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಾಶಾಸನವನ್ನು ಪಡೆಯುತ್ತಿದ್ದಾರೆ. ಮನೆಯ ಮೇಲ್ಚಾವಣಿ ರಿಪೇರಿಗೆ ಬೇಕಾದ ಸಲಕರಣೆ ಹಾಗೂ ಊಟ ಉಪಹಾರದ ವ್ಯವಸ್ಥೆಯನ್ನು ಶೌರ್ಯ ತಂಡದ ಸದಸ್ಯರೇ ಮಾಡಿಕೊಂಡುಶ್ರಮದಾನ ಮಾಡಿದರು. ಶ್ರಮದಾನ - [ ಕ್ರೀಡೆಯಿಂದ ಸ್ನೇಹ ಭಾವನೆ ವೃದ್ಧಿ; ಜಗನ್ನಾಥ ಚೌಟ‌ "ಬಂಟರ ಕ್ರೀಡಾಕೂಟ-2026”](https://www.suddi9.com/archives/195102) - ಬಂಟ್ವಾಳ : ಕ್ರೀಡೆಯು ಕೇವಲ ದೈಹಿಕ ವ್ಯಾಯಾಮವಲ್ಲ, ಅದು ಮನುಷ್ಯರಲ್ಲಿ ಒಗ್ಗಟ್ಟು, ನಾಯಕತ್ವ ಗುಣ ಮತ್ತು ಏಕಾಗ್ರತೆಯನ್ನು ಮೂಡಿಸುವ ಶಕ್ತಿಯನ್ನು ಹೊಂದಿದೆ ಎಂದು ಬಂಟವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಜಗನ್ನಾಥ ಚೌಟ ಅವರು ಅಭಿಪ್ರಾಯಪಟ್ಟಿದ್ದಾರೆತಾಲೂಕಿನಮೂಡುಪಡುಕೋಡಿ‌ ದ. ಕ. ಜಿ. ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಯುವ ಬಂಟರ ಸಂಘ ಮತ್ತು ಕಾವಳಕಟ್ಟೆ ವಲಯ ಬಂಟರ ಸಂಘದದ ಆಶ್ರಯದಲ್ಲಿ, ಇರ್ವತ್ತೂರು, ಮೂಡುಪಡುಕೋಡಿ, ಪಿಲಾತಬೆಟ್ಟು, ಕಾವಳಪಡೂರು, ಕಾವಳಮೂಡೂರು ಹಾಗೂ ಕಾಡಬೆಟ್ಟು ಗ್ರಾಮದ ತಂಡಗಳಿಗಾಗಿ ಆಯೋಜಿಸಲಾಗಿದ್ದ - [ ಅರ್ಚಕರ ವಸತಿ ಗೃಹ ನಿರ್ಮಾಣಕ್ಕೆ ಭೂಮಿ ಪೂಜೆ](https://www.suddi9.com/archives/195098) - ಬಂಟ್ವಾಳ: ಸಜಿಒಪಮೂಡ ಗ್ರಾಮದ ಅನ್ನಪ್ಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನ ದಲ್ಲಿ ಅರ್ಚಕರ ವಸತಿ ಗ್ರಹ ನಿರ್ಮಾಣಕ್ಕೆ ಭೂಮಿ ಪೂಜೆ ಮೆರವೇರಿಸಲಾಯೊತು.ಸಜೀಪ ಮಾಗಣೆ ತಂತ್ರಿ ಎಂ ಸುಬ್ರಮಣ್ಯ ಭಟ್ ಅವರ ಮಾರ್ಗದರ್ಶನದಲ್ಲಿ‌ಅರ್ಚಕ ಶ್ರೀನಿವಾಸ ಶಿವತ್ತಾಯ ಅವರ ಪೌರೋಹಿತ್ಯದಲ್ಲಿ ವೈಧಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭ ಆಡಳಿತ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆಗುತ್ತು,ಪ್ರಮುಖರಾದ ಎಸ್ ಶ್ರೀಕಾಂತ್ ಶೆಟ್ಟಿ, ದಾಮೋದರ ಶೆಟ್ಟಿ, ಚಿನ್ನಯ್ಯ ಸಾಲಿಯಾನ್ ,ಪ್ರೇಮ ಜಿ ಶೆಟ್ಟಿ, ಪದಾಧಿಕಾರಿಗಳಾದ ಲಿಂಗಪ್ಪ ದೋಟ, ಸುರೇಶ ಬಂಗೇರ,ವಿಶ್ವನಾಥ ಬೆಳ್ಚಡ, - [ಕುಡಿಯುವ ನೀರಿಗೆ ಮೊದಲ ಅದ್ಯತೆ ನೀಡಿ ಅಧಿಕಾರಿಗಳಿಗೆ ಶಾಸಕ ನಾಯ್ಕ್ ಸೂಚನೆ](https://www.suddi9.com/archives/195095) - ಬಂಟ್ವಾಳ : ತಾಲೂಕಿನಲ್ಲಿ ಕುಡಿಯುವ ನೀರು ಪೂರೈಕೆಯನ್ನು ಪ್ರಥಮ ಆದ್ಯತೆಯ ನೆಲೆಯಲ್ಲಿ ಮಾಡಬೇಕು, ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಸಂವಹನ ನಡೆಸಿ ಬಗೆಹರಿಸಿಕೊಂಡು ಕ್ರಮ ಕೈಗೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿ‌ ಅವರು ಅಧಿಕಾರಿಗಳಿಗೆ ಸೂಚಿಸಿದರು ಸೋಮವಾರ ಬಂಟ್ವಾಳ ತಾ.ಪಂ.ನ ಎಸ್ ಜಿಎಸ್ ವೈ ಸಭಾಂಗಣದಲ್ಲಿ ಕ್ಷೇತ್ರದ ವ್ಯಾಪ್ತಿಯ ಗ್ರಾ.ಪಂ. ವ್ಯಾಪ್ತಿಯಲ್ಲಿ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪರೀಶಿಲನಾ ಸಭೆಯ ಅಧ್ಯಕ್ಷತೆ ವಹಿಸಿ ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ರೀತಿಯ ಉದಾಸೀನ ತೋರದೆ ಕಾರ್ಯ - [ಸಹಾಯಧನ ಹಸ್ತಾಂತರ, ಜನಜಾಗೃತಿ ವೇದಿಕೆ ಸದಸ್ಯರಿಂದ ಮನೆಗೆ ಉಚಿತವಾಗಿ ವಿದ್ಯುತ್ ವೈರಿಂಗ್ ವ್ಯವಸ್ಥೆಯ ಭರವಸೆ](https://www.suddi9.com/archives/195088) - ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಇತ್ತೀಚೆಗೆ ವಿದ್ಯುತ್ ಅವಘಡದಿಂದ ಮನೆ ಹೊತ್ತಿ ಉರಿದು ನಷ್ಟ ಸಂಭವಿಸಿದ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಗಣೇಶಕೋಡಿ ರಾಜೇಶ್ವರಿ ರವರಿಗೆ ಮಂಜೂರಾದ 10 ಸಾವಿರ ರೂ.ಸಹಾಯಧನವನ್ನುಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ, ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ವೀರಪ್ಪ ಮೂಲ್ಯ ಬೆತಸರವ್ ಮನೆಯ ದುರಸ್ತಿಯ ವಿದ್ಯುತ್ ವ್ಯವಸ್ಥೆಯನ್ನು ತನ್ನ ವತಿಯಿಂದ - [ ನಾರಿಶಕ್ತಿವಂದನ್ ಅಧಿನಿಯಮ- 2023 ರ ಕಾಯಿದೆಯ ಜಾರಿಗೆ ದ.ಕ.ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಪ್ರಚಾರ ಸಮಿತಿ ಆಗ್ರಹ](https://www.suddi9.com/archives/195085) - ಬಂಟ್ವಾಳ: ನಾರಿಶಕ್ತಿವಂದನ್ ಅಧಿನಿಯಮ- 2023 ರ ಕಾಯಿದೆಯನ್ನು ಕೂಡಲೇ ಜಾರಿಗೊಳಿಸುವಂತೆ ದ.ಕ.ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಮಹಮ್ಮದ್‌ ಆಲಿ ಅವರು ಒತ್ತಾಯಿಸಿದ್ದಾರೆ.ಬುಧವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಿಳಾ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯು ಕಾಂಗ್ರೆಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದರು.ಕಾಂಗ್ರೆಸ್ ಪಕ್ಷ ಯಾವತ್ರೂ ಮಹಿಳೆಯರ ಪರವಾಗಿದ್ದು, ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ನ ಆಡಳೊತಾವಧಿಯಲ್ಲಿ ಮಹಿಳೆಯರ ಪರವಾದ ಹಲವಾರು ಕಾರ್ಯಕ್ರಮ,ಯೋಜನೆಯನ್ನು ಜಾರಿಗೆ ತಂದಿದೆ ಎಂದರು‌ - [ಭೂಮಾಪಕರ ಮುಷ್ಕರ: ಬಂಟ್ವಾಳ ತಾಲೂಕಿನಲ್ಲಿ 3 ಸಾವಿರಕ್ಕೂ ಅಧಿಕ ಅರ್ಜಿಗಳ ವಿಲೇಯಾಗದೇ ಬಾಕಿ](https://www.suddi9.com/archives/195082) - ಬಂಟ್ವಾಳ: ಪರವಾನಿಗೆ ಭೂಮಾಪಕರ ಬೇಡಿಕೆಗಳನ್ನು ಈಡೇರಿಸಿ ಜನಸಾಮಾನ್ಯರ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗುವಂತೆ ಬಂಟ್ವಾಳ ತಾಲೂಕು ಪಂಚಾಯತ್ ನ ಮಾಜಿ ಸದಸ್ಯ ಪ್ರಭಾಕರ ಪ್ರಭು ಅವರು ರಾಜ್ಯದ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರಿಗೆ ಲಿಖಿತ ಮನವಿಯ ಮೂಲಕ ಒತ್ತಾಯಿಸಿದ್ದಾರೆ. ಕಂದಾಯ ಇಲಾಖೆಯಡಿಯಲ್ಲಿ ಬರುವ ಭೂಮಾಪನ ಇಲಾಖೆಯ ಪರವಾನಿಗೆ ಪಡೆದಿರುವ ಭೂಮಾಪಕರು ಮಾರ್ಚ್ ತಿಂಗಳಿನಿಂದ ನಡೆಸುತ್ತಿರುವ ಮುಷ್ಕರದಿಂದಾಗಿ ಜಮೀನು ಮಾರಾಟ ಮತ್ತು ಖರೀದಿ , ಕುಟುಂಬದೊಳಗಿನ ವಿಭಾಗ ಪತ್ರ , 11 ಇ-ನಕ್ಷೆ , ತಾತ್ಕಲ್ ಪೋಡಿ ಇನ್ನಿತರ - [ಸೋಮನಾಥ ಉಳಿಯ ಮತ್ತು ಉಳ್ಳಾಲ ಉಳಿಯ ಕ್ಷೇತ್ರಕ್ಕು ಅವಿನಾಭಾವ ಸಂಬಂಧ; ದೇವು ಮೂಲ್ಯಣ್ಣ](https://www.suddi9.com/archives/195079) - ಬಂಟ್ವಾಳ: ಸೋಮನಾಥ ಉಳಿಯ ಮತ್ತು ಉಳ್ಳಾಲ ಉಳಿಯ ಕ್ಷೇತ್ರಗಳಿಗೆ ಅವಿನಾಭಾವ ಸಂಬಂಧವಿದ್ದು,ಗಾಳದ ಕೊಂಕಣಿ ಸಣ್ಣ ಸಮುದಾಯ ದೇವರ ಮೇಲಿನ ಭಕ್ತಿ, ಶೃದ್ಧೆ, ನಂಬಿಕೆಯ ಪ್ರತೀಕವಾಗಿ ದೇವಸ್ಥಾನ ನಿರ್ಮಾಣದಂತ ದೊಡ್ಡ ಕಾರ್ಯ ಸಾಧನೆ ಮಾಡಿ ತೋರಿಸಿದೆ, ಉಳ್ಳಾಲ ಉಳಿಯ ಕ್ಷೇತ್ರಕ್ಕು ಈ ಸಮಾಜದ ಕೊಡುಗೆಯು ಅಪಾರವಾಗಿದೆ ಎಂದು ಉಳ್ಳಾಲ ಉಳಿಯ ಶ್ರೀ ಧರ್ಮ ಅರಸು ಕ್ಷೇತ್ರದ ಧರ್ಮಧರ್ಶಿ ಶ್ರೀ ದೇವು ಮೂಲ್ಯಣ್ಣ ನುಡಿದರು.ಮುನ್ನೂರು ಗ್ರಾಮದ ಶ್ರೀ ಕೇತ್ರ ಸೋಮನಾಥ ಉಳಿಯದ ಶ್ರೀ ಸೋಮೇಶ್ವರೀ ದೇವಸ್ಥಾನ,ಶ್ರೀನಾಗದೇವರು ಹಾಗೂ ಶ್ರೀ ಅರಸು,ಧೂಮಾವತಿ - [ಭಾರತೀಯ ಸಂಸ್ಕೃತಿ ಪರಂಪರೆ ಉಳಿಸಲು ಸಂಘಟನೆ ಅಗತ್ಯ :ಸತೀಶ್ ಕುಂಪಲ](https://www.suddi9.com/archives/195074) - ಬಂಟ್ವಾಳ :ಯಾವುದೇ ಸಂಘಟನೆಯನ್ನು ಪ್ರಾರಂಭಿಸುವುದು ಸುಲಭ,ಉಳಿಸುವುದು ಕಷ್ಟ ಆದರೆ ವೈದ್ಯನಾಥ ಕ್ರಿಕೆಟರ್ಸ್ ಸಂಘಟನೆಯು ನಮ್ಮ ಧರ್ಮ, ಸಂಸ್ಕೃತಿ ಸಂಸ್ಕಾರದ ಮೇಲಿನ ನಂಬಿಕೆ, ಪ್ರೀತಿಯಿಂದ ಕ್ರಿಕೆಟ್ ಆಟದೊಂದಿಗೆ ಈ ಭಾಗದಲ್ಲಿ 25 ವರ್ಷಗಳಿಂದ ಸಂಘಟನಾತ್ಮಕವಾಗಿ ಸಾಮಾಜಿಕ,ಧಾರ್ಮಿಕವಾಗಿ ತೊಡಗಿಸಿಕೊಂಡು ರಜತ ಸಂಭ್ರಮದ ಆಚರಿಸುವುದು ಹೆಮ್ಮೆಯ ವಿಚಾರ, ಭಾರತೀಯ ಸಂಸ್ಕೃತಿ ಪರಂಪರೆ ಉಳಿಸಲು ಸಂಘಟನಾ ಶಕ್ತಿ ಅಗತ್ಯ ಎಂದು ಬಾ ಜ ಪಾ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.ಪುದು ಗ್ರಾಮದ ಸುಜೀರು ಶ್ರೀ ಅರಸು ವೈದ್ಯನಾಥ ಧೂಮಾವತಿ ಬಂಟ ದೈವಸ್ಥಾನದ ಆವರಣದಲ್ಲಿ - [ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಧ್ಯವರ್ಜನ ಶಿಬಿರಗಳಲ್ಲಿ ಪಾನಮುಕ್ತರಾದ ನವಜೀವನ ಸಮಿತಿ ಸದಸ್ಯರ ಸಂದರ್ಶನ](https://www.suddi9.com/archives/195070) - ಬಂಟ್ವಾಳ: ಹೈದರಾಬಾದಿನ ಇಂಡಿಯನ್ ಸ್ಕೂಲ್ ಆಫ್ ಬುಸಿನೆಸ್ ಸಂಸ್ಥೆಯವರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ನಡೆಯುತ್ತಿರುವ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಪಾನಮುಕ್ತರಾದ ನವಜೀವನ ಸಮಿತಿ ಸದಸ್ಯರ ಸಂದರ್ಶನ ಕಾರ್ಯಕ್ರಮ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಇದರ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ನಡೆಯಿತು. ಐ ಎಸ್ ಬಿ ಸಂಶೋಧನಾ ಸಂಸ್ಥೆಯ ಸಹ ನಿರ್ದೇಶಕರಾದ ಆನಂದ್ ಎಸ್ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿ ಪ್ರಾದೇಶಿಕ - [ಸೇವಾಂಜಲಿಯ ಸೇವಾ ಕಾರ್ಯದಲ್ಲಿ ನಾವೂ ಕೈ ಜೋಡಿಸೋಣ: ಪ್ರದೀಪ್ ಕುಮಾರ್ ಕಲ್ಕೂರ ](https://www.suddi9.com/archives/195067) - ಬಂಟ್ವಾಳ: ಸಾತ್ವಿಕ ಆಹಾರ ಸೇವನೆಯ ಮೂಲಕ ಆರೋಗ್ಯವಂತರಾಗಿ ಬಾಳಬೇಕು. ಔಷಧಿಯನ್ನು ವೃತದಿಂದ‌ ಸೇವಿಸಬೇಕು. ನಾವು ಸದೃಢರಾಗಿದ್ದರೆ ನಮ್ಮ‌ ದೇಶ ಸದೃಢವಾಗಲಿದೆ. ಸರಕಾರ ಮಾಡುವ ಕಾರ್ಯದಲ್ಲಿ ಸೇವಾಂಜಲಿ ಪ್ರತಿಷ್ಠಾನ ಕೈ ಜೋಡಿಸಿದಂತೆ ಸೇವಾಂಜಲಿಯ ಸೇವಾ ಕಾರ್ಯದಲ್ಲಿ ನಾವೂ ಕೈ ಜೋಡಿಸೋಣ ಎಂದು ದ.ಕ.ಜಿಲ್ಲಾ ಕಸಾಪ‌ ನಿಕಟಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಹೇಳಿದರು. ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ನಡೆದ ಕ್ಷಯ ರೋಗಿಗಳಿಗೆ ದವಸಧಾನ್ಯ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸರಕಾರದ ಯೋಜನೆಯನ್ನು - [ಪಂಚ ರಾಜ್ಯ ಚುನಾವಣಾ ಫಲಿತಾoಶ... ಬಿಜೆಪಿ ವಿಕ್ರಮ,ಮಾಣಿ ಮಹಾಶಕ್ತಿ ಕೇಂದ್ರ ವತಿಯಿಂದ ಕೋಡಜೆಯಲ್ಲಿ ವಿಜಯೋತ್ಸವ](https://www.suddi9.com/archives/195064) - ಬಂಟ್ವಾಳ: ಪುದುಚೇರಿ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಬಿಜೆಪಿ ಏಕಾಂಗಿಯಾಗಿ ಸಂಪೂರ್ಣ ಬಹುಮತದೊಂದಿಗೆ ಆಡಳಿತಕ್ಕೆ ಬಂದಿರುವ ನಿಟ್ಟಿನಲ್ಲಿ ಗೃಹ ಮಂತ್ರಿ ಅಮಿತ್ ಶಾ, ಯೋಗಿ ಆದಿತ್ಯನಾಥ್ ಸೇರಿದಂತೆ ಪ್ರಧಾನಿ ಮೋದಿಜಿಯವರಿಗೆ ಅಭಿನಂದನೆಗಳ ಸಲ್ಲಿಸಿ ಮಾಣಿ ಮಹಾಶಕ್ತಿ ಕೇಂದ್ರ ವತಿಯಿಂದ ಕೊಡಜೆಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ಅನಂತಾಡಿ, ನೆಟ್ಲಮೂಡ್ನೂರು, ಮಾಣಿ, ಪೆರಾಜೆ ಶಕ್ತಿ ಕೇಂದ್ರಗಳ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಕೊಡಾಜೆಯ ಜುಂಕ್ಷನ್ ನಲ್ಲಿ ಸಿಡುಮದ್ದು ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭ ಬಿಜೆಪಿ ಮಂಡಲ ಕಾರ್ಯದರ್ಶಿ - [ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಅನುದಾನದ  ಮಂಜುರಾತಿ ಪತ್ರ  ಹಸ್ತಾಂತರ](https://www.suddi9.com/archives/195061) - ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನೂತನ ಸಭಾ ಭವನ ರಚನೆಗೆ 75 ಸಾ.ರೂ. ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ಶಾಲಾಭಿವೃದ್ಧಿ ಸಮಿತಿಗೆ ಹಸ್ತಾಂತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ ಮಂಜೂರಾತಿ ಪತ್ರ ಹಸ್ತಾಂತರಿಸಿ ಮಾತನಾಡಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಪ್ರಾತಿನಿಧ್ಯ ನೀಡುವ ಸಲುವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ - [ಬಿ.ಸಿ.ರೋಡಿನಲ್ಲಿ ಕರಾವಳಿ ಕಲೋತ್ಸವ ಬಹು ಸಂಸ್ಕೃತಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ](https://www.suddi9.com/archives/195057) - ಬಂಟ್ವಾಳ : ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ) ಬಂಟ್ವಾಳ ಇದರ ಆಶ್ರಯದಲ್ಲಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ ಬ್ಯಾರಿ, ತುಳು, ಕೊಂಕಣಿ ಹಾಗೂ ಅರೆಭಾಷಾ ಸಾಹಿತ್ಯ ಆಕಾಡೆಮಿಗಳ ಸಂಯುಕ್ತ ಸಹಕಾರದೊಂದಿಗೆ ಮೇ 4 ರಿಂದ 9ರವರೆಗೆ ನಡೆಯುವ ಕರಾವಳಿ ಕಲೋತ್ಸವ ಬಹು ಸಂಸ್ಕೃತಿ ಉತ್ಸವ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದ ಕೀರ್ತಿಶೇಷ ಬಿ.ಎ.ಅಹ್ಮದ್ ಹಾಜಿ ಕಲಾ ವೇದಿಕೆಯಲ್ಲಿ ಸೋಮವಾರ ರಾತ್ರಿ ನಡೆಯಿತು.ಮಾಜಿ ಸಚಿವ - [ಗಂದಾಡಿ ಜಾರಂದಾಯ , ಧೂಮವತಿ ಬಂಟ ದೈವಗಳ ನೇಮೋತ್ಸವ](https://www.suddi9.com/archives/195049) - ಗಂದಾಡಿ ಶ್ರೀ ಸೋಮನಾಥೇಶ್ವರ ದೇವರ ಪುನರ್ ಪ್ರತಿಷ್ಠಾಪಣೆ ಬ್ರಹ್ಮಕಲಶೋತ್ಸವದ ಪ್ರಯುಕ್ತ ಏ. 26ರಿಂದ ಮೇ.02ರವರೇಗೆ ಸಾಂಸ್ಕೃತಿಕ , ಧಾರ್ಮಿಕ ಕಾರ್ಯಕ್ರಮ ಶ್ರೀ ಸೋಮನಾಥ ದೇವರಿಗೆ ಮಹಾಪೂಜೆ "ರಂಗಪೂಜೆ ವಿಜೃಂಭಣೆಯಿಂದ ನಡೆಯಿತು ಮೇ 03ರಂದು ಜಾರಂದಾಯ ಬಂಟ ಮತ್ತು ಧೂಮವತಿ ಬಂಟ ದೈವಗಳ ನೇಮೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಗಂದಾಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿ , ಜೀರ್ಣೋದ್ದಾರ ಸಮಿತಿ ,ಬ್ರಹ್ಮಕಲಶ ಸಮಿತಿ ಅಧ್ಯಕ್ಷರು ,ಗೌರವಾಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತರಿದ್ದರು. - [ಭಜನೆಗಿದೆ ವಿಶಿಷ್ಠ ಶಕ್ತಿ :ಡಾ ಪ್ರಭಾಕರ ಭಟ್](https://www.suddi9.com/archives/195045) - ಬಂಟ್ವಾಳ: ಧಾರ್ಮಿಕತೆಯಲ್ಲಿ ಭಜನೆಗೆ ವಿಶಿಷ್ಟ ಶಕ್ತಿ ಇದ್ದು, ಭಜನೆಯಲ್ಲಿ ಶ್ರೀಮಂತ, ಬಡವ, ಮೇಲು ಕೀಳು ಎಂಬ ಯಾವುದೇ ತಾರತಮ್ಯವು ಇಲ್ಲ,ಭಕ್ತಿಯಿಂದ ಮಾಡುವ ಭಜನೆಯಿಂದ ದೇವರನ್ನು ಹತ್ತಿರದಿಂದ ಕಾಣಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿ ಮನೆಯಲ್ಲು ಭಜನೆ ಹಾಡುವ ಮೂಲಕ ದೇವರಿಗೆ ಹತ್ತಿರವಾಗಿ ರಾಷ್ಟ್ರ ಕಾರ್ಯಕ್ಕೆ ಪ್ರತಿಯೋರ್ವರು ಸನ್ನದ್ದರಾಗಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದ್ದಾರೆ.ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಕೋರ್ಯಾರು ಶ್ರೀ ದುರ್ಗಾ ಮಹಮ್ಮಾಯಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮ - [ವಾಸುಕೀವನದಲ್ಲಿ ಶ್ರೀ ನರಸಿಂಹ ಜಯಂತಿ](https://www.suddi9.com/archives/195042) - ಬಂಟ್ವಾಳ: ಇಲ್ಲಿನ ಕುದನೆ ವಾಸುಕೀವನಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ"ಶ್ರೀ ನರಸಿಂಹ ಜಯಂತಿ ಸಂಭ್ರಮದಿಂದ ನೆರವೇರಿತು.ಬೆಳಿಗ್ಗೆ"ಶ್ರೀನರಸಿಂಹಮಹಾಮಂತ್ರಹವನ”,ಆರಂಭಗೊಂಡುಮಧ್ಯಾಹ್ನಯಜ್ಞದಪೂರ್ಣಾಹುತಿ,ಮಹಾಪೂಜೆಯಾದ ಬಳಿಕ ಅನ್ನಸಂತರ್ಪಣೆಯ ನಡೆಯಿತು, ಮಧ್ಯಾಹ್ನದ ನಂತರ ಗ್ರಾಮ ದೈವ ಅಣ್ಣಪ್ಪಪಂಜುರ್ಲಿಗೆ ನೇಮೋತ್ಸವ,ಸಂಜೆ ಕ್ಷೇತ್ರದ ಪರಿವಾರ ದೈವಗಳಾದ ರಕೇಶ್ವರಿ, ಮೈಸಂದಾಯ,ಕಲ್ಲುರ್ಟಿ, ಪಂಜುರ್ಲಿ ದೈವಗಳಿಗೆ ಗಗ್ಗರಸೇವೆ ನಡೆಯಿತು.ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ಹಲವಾರು ಗಣ್ಯರು,ಸ್ಥಳೀಯ ಪ್ರಮುಖರು ಅಗಮಿಸಿ ದೈವ,ದೇವರ ಪ್ರಸಾದ ಸ್ವೀಕರಿಸಿದರು. - [ಜಿಲ್ಲಾ ಮಟ್ಟದ ಸೌಹಾರ್ದ ಕ್ರೀಡಾಕೂಟ: ಬಂಟ್ವಾಳ ತಂಡಕ್ಕೆ ಕ್ರಿಕೆಟ್‌ನಲ್ಲಿ ದ್ವಿತೀಯ, ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ](https://www.suddi9.com/archives/195039) - ಬಂಟ್ವಾಳ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಲ್ಕಿ ತಾಲೂಕು ಘಟಕದ ವತಿಯಿಂದ ಕಾರ್ನಾಡು ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ 'ದ.ಕ. ಜಿಲ್ಲಾಮಟ್ಟದ ಸೌಹಾರ್ದ ಕ್ರೀಡಾಕೂಟ ಪಂಚಾಯತ್ ರಾಜ್ ಟ್ರೋಫಿ - 2026' ರಲ್ಲಿ ಬಂಟ್ವಾಳ ತಾಲೂಕು ತಂಡವು ಗಮನಾರ್ಹ ಸಾಧನೆ ಮಾಡಿದೆ. ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್ ಅವರ ನೇತೃತ್ವದ 'ಟೀಂ ಬಂಟ್ವಾಳ' ಕ್ರಿಕೆಟ್ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.ಲೀಗ್ ಪಂದ್ಯಗಳಲ್ಲಿ ಕಡೇಶ್ವಾಲ್ಯ ಗ್ರಾಮ ಪಂಚಾಯತ್ - [ಶ್ರೀ ಕ್ಷೇ. ಧ. ಗ್ರಾ. ಯೋಜನೆಯಿಂದ ಉಚಿತವಾಗಿ ವೀಲ್ ಚೇರ್ ಹಸ್ತಾಂತರ ](https://www.suddi9.com/archives/195036) - ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮದ ದೋಟ ಜನಾರ್ಧನ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಉಚಿತವಾಗಿ ವೀಲ್ ಚೇರ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ತುಂಬೆ ವಲಯ ಮೇಲ್ವಿಚಾರಕಿ ಮಮತಾ ಬಿ ಕೆ, ನರಿಕೊಂಬು ಕಾರ್ಯಕ್ಷೇತ್ರದ ಒಕ್ಕೂಟ ಸೇವಾಪ್ರತಿನಿಧಿಗಳಾದ ಕುಸುಮಾವತಿ,ಪ್ರತಿಭಾ, ಒಕ್ಕೂಟ ಪದಾಧಿಕಾರಿಗಳಾದ ಆಶಾಲತ,ತಿಮ್ಮಪ್ಪ ಗುವೇಲ್ ಮಾರ್,ರತ್ನಾವತಿ ದೋಟ, ಮೊದಲಾದವರು ಉಪಸ್ಥಿತರಿದ್ದರು. - [ ಸಾವಿರ ಒಲಿಂಪಿಯಡ್ ನೋಂದಾವಣೆ ಗುರಿ: ಆನಂದ ಸುವರ್ಣ](https://www.suddi9.com/archives/195032) - ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ. ) ಬಂಟ್ವಾಳ ತಾಲೂಕಿನ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಪ್ರಸ್ತುತ ಸಾಲಿಗೆ ಸುಮಾರು ಒಂದು ಸಾವಿರ ಮಂದಿ ವಿದ್ಯಾರ್ಥಿಗಳು ಒಲಿಂಪಿಯಡ್ ಪರೀಕ್ಷೆ ನೋಂದಾವಣೆಯ ಗುರಿ ನೀಡಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಹೇಳಿದರು.ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸಭಾಂಗಣದಲ್ಲಿ ಭಾನುವಾರ ನಡೆದ ಸಿ ಎಸ್ ಸಿ ಕೇಂದ್ರಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು - [ಸದಾಶಿವ ಭಂಡಾರಿ ನಿಧನ](https://www.suddi9.com/archives/195029) - ಗುರುಪುರ : ಗುಜರಾತ್‌ನಲ್ಲಿ ಖಾಸಗಿ ಕಂಪೆನಿಯೊAದರಲ್ಲಿ ಉನ್ನತ ಹುದ್ದೆಯಲ್ಲಿದ್ದ ಗುರುಪುರ ಕಾರಮೊಗರುಗುತ್ತು ಸದಾಶಿವ ಭಂಡಾರಿ(೭೭) ಅವರು ಅಲ್ಪಕಾಲದ ಅನಾರೋಗ್ಯದಿಂದ ವಾಮಂಜೂರಿನ ಸ್ವಗೃಹದಲ್ಲಿ ಮೇ. ೩ರಂದು ನಿಧನ ಹೊಂದಿದರು. ಮೃತರು ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಮೇ. ೪ರಂದು ಗುರುಪುರದಲ್ಲಿ ಅಂತ್ಯ ಸಂಸ್ಕಾರ ನಡೆಯಿತು. - [ಮೂರು ರಾಜ್ಯದಲ್ಲಿ ಬಿಜೆಪಿ ಅಧಿಕಾರ: ಬಂಟ್ವಾಳದಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ](https://www.suddi9.com/archives/195026) - ಬಂಟ್ವಾಳ:ಪಂಚರಾಜ್ಯದ ಚುನಾವಣೆಯಲ್ಲಿ ಪಶ್ಚಿಮ ಬಂಗಾಲ ,ಅಸ್ಸಾಂ,ಪುದಚೇರಿ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ನೇತೃತ್ವದ ಎನ್ ಡಿಎ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಬಿ.ಸಿ.ರೋಡಿನಲ್ಲಿಯುಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಬಿ.ಸಿ.ರೋಡಿನ ಪ್ಲೈಓವರ್ ತಳಭಾಗದಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ,ಸಿಹಿ,ಚರುಮುರಿ ಹಂಚಿ ವಿಜಯೋತ್ಸವ ಆಚರಿಸಿದರಲ್ಲದೆ ಪ್ರಧಾನಿ ಮೋದಿ,ಗೃಹಸಚಿವ ಅಮಿತ್ ಶಾ ಪರ ಜೈಕಾರ ಕೂಗಿದರು ಬಿಜೆಪಿ ಪಕ್ಷದ ಕಾರ್ಯಕರ್ತರು ಸಿಹಿತಿಂಡಿ ಹಂಚಿದರು. ಈ ಸಂದರ್ಭದಲ್ಲಿ ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ - [ಫರಂಗಿಪೇಟೆ ಶಾಂತಿಧಾಮ‌ಆಶ್ರಮಕ್ಕೆ ದಿನಸಿ,ಅಕ್ಕಿ ದಾನ](https://www.suddi9.com/archives/195022) - ಬಂಟ್ವಾಳ: ಅಧಿವಕ್ತಾ ಪರಿಷತ್ ದಕ್ಷಿಣ ಪ್ರಾಂತ ಮಂಗಳೂರು ಘಟಕ ಮತ್ತು ಬಂಟ್ವಾಳ ಘಟಕದ ವತಿಯಿಂದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಶ್ರೀಮಾತಾ ಲಕ್ಷಣಿ ಶಾಂತಿಧಾಮ ಆಶ್ರಮ ಅರ್ಕುಲ ಫರಿಂಗಿಪೇಟೆ ಇಲ್ಲಿ ಅಗತ್ಯವಾದ ದಿನಸಿ ಅಕ್ಕಿ ನೀಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂತ ಅಧ್ಯಕ್ಷ ಗುರುಪ್ರಸಾದ್ ಶೆಟ್ಟಿ ಮಂಗಳೂರು, ಜಿಲ್ಲಾ ಉಪಾಧ್ಯಕ್ಷ ಉಮಾ ಏನ್. ಸೋಮಯಾಜಿ , ಅಕ್ಷಯ್ ರಾವ್ ಬೆಳ್ತಂಗಡಿ, ಮಂಗಳೂರು ಘಟಕ ಅಧ್ಯಕ್ಷ ಆಶಾ ಪಿ. ರೈ, ಬಂಟ್ವಾಳ ಘಟಕದ ಪ್ರಧಾನ ಕಾರ್ಯದರ್ಶಿ - [ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವಿಗೆ ಅಗ್ರಹಿಸಿ "ಜನಾಂದೋಲನ ನಡಿಗೆ" ](https://www.suddi9.com/archives/195016) - ಬಂಟ್ವಾಳ:ಬೆಂಗಳೂರು- ಮಂಗಳೂರು ರಾ.ಹೆಯ ಬ್ರಹ್ಮರಕೂಟ್ಟುವಿನಲ್ಲಿ ಕಳೆದ 23 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಟೋಲ್ ಗೇಟ್ ತೆರವಿಗೊಳಿಸುವಂತೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಮಂಗಳವಾರ ಸಂಜೆ"ಜನಾಂದೋಲನ ನಡಿಗೆ" ನಡೆಯಿತು. ಬಿ.ಸಿ. ರೋಡ್ ನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಡಿಗೆಗೆ ಚಾಲನೆ ನೀಡಲಾಯಿತು. ಬ್ರಹ್ಮರಕೂಟ್ಲು ಟೋಲ್‌ಗೇಟ್‌ ಸಮೀಪ ನಡಿಗೆ ಸಂಪನ್ನಗೊಂಡಿತು.ಬಳಿಕ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ, ಅವೈಜ್ಣಾನಿಕ, ನಿಯಮ ಬಾಹಿರವಾಗಿ ಕಾರ್ಯಾಚರಿಸುತ್ತಿರುವ ಬ್ರಹ್ಮರಕೋಟ್ಲು ಟೋಲ್ - [ವಿದ್ಯಾ ವಿಕಾಸ ಮತ್ತು ಶಿಶು ಶಿಕ್ಷಣ ಶಿಬಿರ](https://www.suddi9.com/archives/195005) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯ ಶಂಕರಾಚಾರ್ಯ ಸಭಾಂಗಣದಲ್ಲಿ ವಿದ್ಯಾ ವಿಕಾಸ ಮತ್ತು ಶಿಶು ಶಿಕ್ಷಣ ಶಿಬಿರದ ಉದ್ಘಾಟನೆಯನ್ನು ಶ್ರೀರಾಮ ವಿದ್ಯಾ ಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ದೀಪ ಪ್ರಜ್ವಲನೆಯ ಮೂಲಕ ಚಾಲನೆ ನೀಡಿದರು. ವೇದಿಕೆಯಲ್ಲಿ ಶ್ರೀರಾಮ ವಿದ್ಯಾ ಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ ,ವಿದ್ಯಾಭಾರತಿ ಕರ್ನಾಟಕ ಪ್ರಾಂತ ಉಪಾಧ್ಯಕ್ಷರಾದ ವಸಂತ ಮಾಧವ ಶ್ರೀಮಾನ್, ಕ್ಷೇತ್ರಿಯ ಶಿಶು ಶಿಕ್ಷಣ ಸಹ ಪ್ರಮುಖರಾದ ತಾರಾ, ಶ್ರೀರಾಮ ವಿದ್ಯಾ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ರಸಾದ್ - [ಒಂದು ದಿನದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನಕ್ಕೆ ಒಡ್ಡೂರು ಫಾರ್ಮ್ಸ್ ನಲ್ಲಿ ಚಾಲನೆ](https://www.suddi9.com/archives/195001) - ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನಕ್ಕೆ ಗಂಜಿಮಠ ಒಡ್ಡೂರು ಫಾರ್ಮ್ಸ್ ನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಶನಿವಾರ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಪಕ್ಷದ ಸಿದ್ದಾಂತ,ಕಾರ್ಯಕ್ರಮಗಳು ಏನೆಂಬುದು ಕಾರ್ಯಕರ್ತರಿಗೆ ಸ್ಪಷ್ಟವಾಗಿ ತಿಳಿದಾಗ ಅವರು ಮತದಾರರನ್ನು ಮನವೊಲಿಸಲು ಸುಲಭ ಸಾಧ್ಯವಾಗಲಿದೆ.ಮುಂದಿನ ಚುನಾವಣೆಯನ್ನು ಹೇಗೆ ಎದುರಿಸಬೇಕು, ಪಕ್ಷ ಸಂಘಟನೆಯನ್ನು ಯಾವರೀತಿ ಮಾಡಬೇಕು,ನಮ್ಮೊಳಗಿನ ಗೊಂದಲ ಸರಿಪಡಿಸಲು ಪ್ರಶಿಕ್ಷಣದಿಂದ ಸಾಧ್ಯವಿದೆ ಎಂದರು. ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು - [ಬಾರೆಕಾಡು ಕ್ರಾಸ್ ನಲ್ಲಿ ಬಸ್ ತಂಗುದಾಣ  ಲೋಕಾರ್ಪಣೆ](https://www.suddi9.com/archives/194998) - ಬಂಟ್ವಾಳ: ಇಲ್ಲಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಬಾರೆಕಾಡು ಕ್ರಾಸ್ ಎಂಬಲ್ಲಿ ರೂ 1.30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ 'ರೋಟರಿ ಬಸ್ ತಂಗುದಾಣವನ್ನು ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ. ಅವರು ಲೋಕಾರ್ಪಣೆಗೊಳಿಸಿದರು. ಮಂಗಳೂರು ಧರ್ಮಗುರು ಜೆರಾಲ್ಡ್ ಲೋಬೋ ಆಶೀರ್ವಚನ ನೀಡಿದರು. ಅಮ್ಟಾಡಿ ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ವಿಜಯ ಕುಮಾರ್, ಸಹಾಯಕ ಗವರ್ನರ್ ಉಮೇಶ್ ರಾವ್ ಮಿಜಾರ್, ಪ್ರಮುಖರಾದ ರಿತೇಶ್ ಬಾಳಿಗಾ, ಡಾ.ಶಿವಪ್ರಸಾದ್ ಹಾಜರಿದ್ದರು.ಕ್ಲಬ್ಬಿನ ವಲಯ ಸೇನಾನಿ ರಾಮಚಂದ್ರ ಶೆಟ್ಟಿಗಾರ್, - [ಶ್ರೀ ಕಲ್ಲುರ್ಟಿ - ಕಲ್ಕುಡ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಸುಧರ್ಶನ್ ಅಬೆರೊಟ್ಟು ಆಯ್ಕೆ](https://www.suddi9.com/archives/194995) - ಬಂಟ್ವಾಳ : ತಾಲೂಕಿಬ ನರಿಕೊಂಬು ಗ್ರಾಮದ ಕೆದ್ದೇಲ್ ಶ್ರೀ ಕಲ್ಲುರ್ಟಿ - ಕಲ್ಕುಡ ಸೇವಾ ಟ್ರಸ್ಟ್ (ರಿ.) ಇದರ 2026-27 ಸಾಲಿನ ಅಧ್ಯಕ್ಷರಾಗಿ ಸುಧರ್ಶನ್ ಅಬೆರೊಟ್ಟು ಆಯ್ಕೆಯಾಗಿದ್ದಾರೆ. ಉಳಿದಂತೆ ಗೌರವಾಧ್ಯಕ್ಷರಾಗಿ ರಂಜಿತ್ ಕೇದ್ದೆಲ್, ಉಪಾಧ್ಯಕ್ಷರಾಗಿ ಕೇಶವ ಕೇದ್ದೆಲ್, ಕಾರ್ಯದರ್ಶಿಯಾಗಿ ಯಶವಂತ ಗಟ್ಟಿ, ಜೊತೆ ಕಾರ್ಯದರ್ಶಿಗಳಾಗಿ ರಮೇಶ್ ದೋಟ, ಕಿರಣ್ ದೋಟ, ಕೋಶಾಧಿಕಾರಿಗಳಾಗಿ ಹರೀಶ್ ಕೇದ್ದೆಲ್, ಲೋಕೇಶ್ ನಿರ್ಮಲ್,ಸಂಘಟನಾ ಕಾರ್ಯದರ್ಶಿ ಗಳಾಗಿ ಸೀತಾರಾಮ್ ದೋಟ,ಪ್ರತಾಪ್ ದೋಟ, ದಿವಾಕರ ದೋಟ, ಸಂಚಾಲಕರಾಗಿ ಸುಕೇಶ್ ನಿರ್ಮಲ್,ಗೌರವ ಸಲಹೆ ಗಾರರಾಗಿ ಕೊರಗಪ್ಪ ಬಂಗೇರ - [ ಸಮಾಜದಲ್ಲಿ ಎಲ್ಲಾ ವರ್ಗದ ಜನರು ಬಲಿಷ್ಠರಾದರೆ ದೇಶ ಸದೃಢ: ಬಿ ರಮಾನಾಥ ರೈ](https://www.suddi9.com/archives/194991) - ಬಂಟ್ವಾಳ : ಸಮಾಜ ವೇಗವಾಗಿ ಬೆಳೆಯುತ್ತಿದ್ದು ನಾವು ಪರಿವರ್ತನ ಕಾಲಘಟ್ಟದಲ್ಲಿದ್ದೇವೆ, ಸಂಘ ಸಂಸ್ಥೆಗಳು ಬಡವರು, ದುರ್ಬಲರಿಗೆ ಸಹಕಾರ ನೀಡುವುದರೊಂದಿಗೆ ಅವರ ಮಕ್ಕಳ ಶಿಕ್ಷಣಕ್ಕೆ ನೆರವು ನೀಡಬೇಕು,ಸಮಾಜದಲ್ಲಿ ಎಲ್ಲಾ ವರ್ಗದ ಜನರು ಬಲಿಷ್ಠರಾದರೆ ಮಾತ್ರ ದೇಶ ಸದೃಢವಾಗುತ್ತದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.ಬಂಟ್ಚಾಳ ತಾಲೂಕಿನ ಕಳ್ಳಿಗೆ ಗ್ರಾಮದದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆದ ಕಳ್ಳಿಗೆಯುವಕರ ಸಂಘ ಮತ್ತು ಮಹಿಳಾ ಸಂಘದ 42ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಕನಪಾಡಿ ಕನಪಾಡಿತ್ತಾಯ - [ಸ್ತ್ರೀಶಕ್ತಿಯ ರಾಜಕೀಯ ಬಲವರ್ದನೆಗೆ       ಕಾಂಗ್ರೆಸ್ ನಿಂದ ದ್ರೋಹ :ಪ್ರಭಾಕರ ಪ್ರಭು](https://www.suddi9.com/archives/194988) - ಬಂಟ್ವಾಳ: ದೇಶದಲ್ಲಿ ಮಹಿಳಾ ಶಕ್ತಿಗೆ ಬಲ ತುಂಬುವ ಮೂಲಕ ರಾಜಕೀಯ ರಂಗದಲ್ಲಿಯೂ ನಾರೀ ಶಕ್ತಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡುವುದರೊಂದಿಗೆ ನಾಗರಿಕ ಸಮಾಜ ಬಲವರ್ದನೆಗೆ ಪೂರಕವಾಗಿಮಹಿಳೆಯರಿಗೆ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಶೇ 33% ಮೀಸಲಾತಿ ನೀಡವುದರಿಂದ ಸಾಧ್ಯ ಎಂದು ಮನಗಂಡಿರುವ ನರೇಂದ್ರ ಮೋದಿಜೀ ನೇತೃತ್ವದ ಕೇಂದ್ರ ಸರ್ಕಾರ ನಾರೀ ಶಕ್ತಿ ವಂದನಾ ಮಸೂದೆ ಜಾರಿಗೆ ಕಾಂಗ್ರೆಸ್ ಪಕ್ಷದ ಪ್ರತಿರೋಧದಿಂದಾಗಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲು ದೇಶದ ಮಹಿಳಾ ಸಮುದಾಯದ ರಾಜಕೀಯ ಅಶೋತ್ತರಗಳಿಗೆ ಆಗಿರುವ ಸೋಲಾಗಿದೆ ಎಂದು ಬಿಜೆಪಿ ಮುಖಂಡ - [ಬ್ರಹ್ಮಶ್ರೀ ನಾರಾಯಣಗುರು ಪ್ರತಿಷ್ಠಾ ವರ್ದಂತಿ ಉತ್ಸವ](https://www.suddi9.com/archives/194984) - ಬಡಗಬೆಳ್ಳೂರು:ಬಿಲ್ಲವರ ಸಮಾಜ ಸೇವಾ ಸಂಘ ಪಂಚಗ್ರಾಮ (ರಿ.)ಬಡಗಬೆಳ್ಳೂರು, ಕೊಳತ್ತಮಜಲು ಶ್ರೀ ಎಂ. ಲೋಕೇಶ್ ಶಾಂತಿ ಮಂಗಳೂರು ಇವರ ನೇತ್ರತ್ವದಲ್ಲಿ ಪ್ರವೀಣ್ ಶಾಂತಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಗಣಹೋಮ, ಕಲಶಾಭಿಷೇಕ, ಭಜನೆ, ಗುರುಪೂಜೆ ಮತ್ತು ಮಹಾಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಪಂಚಗ್ರಾಮದ ಅಧ್ಯಕ್ಷರು ಪದಾಧಿಕಾರಿಗಳು, ಮಹಿಳಾ ಅಧ್ಯಕ್ಷರು ಮತ್ತು ಕಾರ್ಯಕಾರಿ ಸದಸ್ಯರು ಉಪಸ್ಥಿತರಿದ್ದರು - [ಪಂಚಗ್ರಾಮದ ಗುರುಂಂದಿರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ](https://www.suddi9.com/archives/194982) - ಕೊಳತ್ತಮಜಲು: ಬಿಲ್ಲವ ಸಮಾಜ ಸೇವಾ ಸಂಘ ಪಂಚಗ್ರಾಮ (ರಿ)ಬಡಗಬೆಳ್ಳೂರು ಬ್ರಹ್ಮಶ್ರೀ ನಾರಾಯಣಗುರು ಪ್ರತಿಷ್ಠಾ ವರ್ದಂತಿ ಉತ್ಸವ ವು ಏ.19 ರಂದು ಭಾನುವಾರ ಶ್ರೀ ಎಂ ಲೋಕೇಶ್‌ ಶಾಂತಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೋಂದಿಗೆ ಜರಗಲಿದೆ. ಬೆಳಗ್ಗೆ 8ರಿಂದ ಗಣಹೋಮ,ಕಲಶಾಭಿಷೇಕ ,ಭಜನೆ,ಗುರುಪೂಜೆ,ಮತ್ತು ಸತ್ಯನಾರಾಯಣ ಪೂಜೆ ನಡೆಯಲಿದೆ. 12.30ಕ್ಕೆ ಮಹಾಪೂಜೆ ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಲಿದೆ ಎ - [ಕುಡಿಯುವ ನೀರಿಗಾಗಿ ಬಂಟ್ವಾಳ ಪುರಸಭೆಯ ಮುಂದೆ ಪ್ರತಿಭಟನೆ](https://www.suddi9.com/archives/194976) - ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಕೌಡೇಲು ಮತ್ತು ರಂಗೇಲ್ ಪರಿಸರದ ನಾಗರಿಕರು ಕುಡಿಯುವ ನೀರಿಗಾಗಿ ಪುರಸಭಾ ಕಚೇರಿ‌ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.ಪುರಸಭೆಯ ಮುಂಭಾಗದಲ್ಲಿ ಪ್ರತಿಭನಾಕಾರರು‌ ಬಟ್ಟೆಗಳನ್ನು ನೇತಾಕಿ,ಖಾಲಿ ಕೊಡಪಾನ ಹಾಗೂ ಬಕೆಟ್ ಗಳನ್ನಿರಿಸಿ ಪುರಸಭಾಧಿಕಾರಿಗಳಿಗೆ ಧಿಕ್ಕಾರ ಕೂಗಿದರು.ಸ್ಥಳೀಯ ನಿವಾಸಿ ಕಬೀ‌ರ್ ಆಹಮ್ಮದ್ ಅವರು ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ, ಕೌಡೇಲು ಹಾಗೂ ರಂಗೇಲ್ ಭಾಗದ ನಿವಾಸಿಗಳಿಗೆ ಕುಡಿಯವ ನೀರು ಸಮರ್ಪಕವಾಗಿ ಪೂರೈಕೆಯಾಗದೆ ತೊಂದರೆ ಅನುಭವಿಸುತ್ತಿದ್ದರೂ,ಈ ಭಾಗದ ಸದಸ್ಯರು ಮತ್ತು ಅಧಿಕಾರಿಗಳು ಯಾವುದೇ ಸ್ಪಂದಿಸದೆ ನಮನ್ನು ಪ್ರತ್ಯೇಕವಾಗಿ ನೋಡುತ್ತಿದ್ದಾರೆ ಎಂದು ದೂರಿದರು. - [ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನ ದರ್ಶನ ಪಡೆದ ಹೈಕೋಟ್೯ ನ್ಯಾಯಮೂರ್ತಿಗಳು](https://www.suddi9.com/archives/194960) - ಪೊಳಲಿ: ಇತಿಹಾಸ ಪ್ರಸಿದ್ಧ ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ 29 ದಿನದ ಜಾತ್ರಾ ಮಹೋತ್ಸವ ಸಂಪನ್ನ ಗೊಂಡ ಸಂದರ್ಭದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಹೈ ಕೋರ್ಟ್ ಎಚ್. ಪಿ. ಸಂದೇಶ್ ಅವರು ಸೋಮವಾರ ಶ್ರೀ ಕ್ಷೇತ್ರ ಪೊಳಲಿಗೆ ಬೇಟಿ ನೀಡಿ ದೇವರ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕರಾದ ಪರಮೇಶ್ವರ ಭಟ್ ಅವರು ನ್ಯಾಯಾಧೀಶರಿಗೆ ದೇವರ ಪ್ರಸಾದವನ್ನಿತ್ತು ಶಾಲು, ಸ್ಮರಣಿಕೆ ನೀಡಿ ಗೌರವಿಸಿದರು. ಕಾರ್ಯನಿರ್ವಹಣಾಧಿಕಾರಿ ಕೆ.ಪಿ.ಚಂದ್ರಮೋಹನ್ ಅವರು ನ್ಯಾಯಧೀಶರಿಗೆ ಕ್ಷೇತ್ರದ ಐತಿಹ್ಯ ಸಹಿತ - [ರಾಣಿ ಅಬ್ಬಕ್ಕ ವಸ್ತು ಸಂಗ್ರಹಾಲಯವನ್ನು ಗುರುತಿಸಿರುವುದು ಶ್ಲಾಘನೀಯ: ಡಾ‌.ರಾಘವೇಂದ್ರ ಹೊಳ್ಳ](https://www.suddi9.com/archives/194970) - ಬಂಟ್ವಾಳ : ‌ಇತಿಹಾಸವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯವನ್ನು ನಡೆಸುತ್ತಿರುವ ರಾಣಿ ಅಬ್ಬಕ್ಕ ವಸ್ತು ಸಂಗ್ರಹಾಲಯವನ್ನು ಐಎಫ್ ಎ ಮತ್ತು ಟಾಟಾ ಸಂಸ್ಥೆ ಗುರುತಿಸಿರುವುದು ಶ್ಲಾಘನೀಯ ಕಾರ್ಯ ಎಂದು ಮಂಗಳೂರು ಸ್ವಸ್ತಿಕಾ ಬಿಸ್ ನೆಸ್ ಸ್ಕೂಲ್ ನ ಅಧ್ಯಕ್ಷರಾದ ಡಾ‌.ರಾಘವೇಂದ್ರ ಹೊಳ್ಳ ಹೇಳಿದರು.ಬಿ.ಸಿ.ರೋಡಿನ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ಬೆಂಗಳೂರಿನ ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ಸ್ ( ಐ ಎಫ್ ಐ) ಸಂಸ್ಥೆಯ ಆರ್ಕೈವ್ ಮತ್ತು ಮ್ಯೂಸಿಯಂಸ್ ಕಾರ್ಯಕ್ರಮದ ಅಡಿಯಲ್ಲಿ,ರಾಣಿ ಅಬ್ಬಕ್ಕ ತುಳು ಸಂಗ್ರಹಾಲಯ - [ಕಂಟಿಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ  ಮಕ್ಕಳ ಸಾಂಸ್ಕೃತಿಕ ಕಲರವ 2026](https://www.suddi9.com/archives/194966) - ಬಂಟ್ವಾಳ : ತಾಲೂಕಿನ ಬಾಳ್ತಿಲ ಗ್ರಾಮದ ಕಂಟಿಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಾಂಸ್ಕೃತಿಕ ಕಲರವ 2026 ಹಾಗೂ ಯಕ್ಷಗಾನ ಕಾರ್ಯಕ್ರಮ ಶನಿವಾರ ಸಂಜೆ ಜರಗಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಸೌಮ್ಯಶ್ರೀ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಲ್ಲಡ್ಕ ಕೇಟಿ ಹೋಟೆಲ್ ಲಕ್ಷ್ಮಿ ಗಣೇಶ್ ಮಾಲಕಿ ಪದ್ಮಾವತಿ ಭಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಆಚರಣೆ ಸಂಸ್ಕೃತಿ ಕಲೆಗಳು ಮಾಯವಾಗುತ್ತಿರುವ ಈ ಸಂದರ್ಭದಲ್ಲಿ ಕಿರಿಯ ಪ್ರಾಥಮಿಕ ಮಕ್ಕಳಿಗೆ ತರಬೇತಿ ನೀಡಿ ಯಕ್ಷಗಾನ ದಂತ ಕಲೆಯನ್ನು ಪ್ರದರ್ಶಿಸಿದ ಶಾಲಾ ಮುಖ್ಯ - [ಪೊಳಲಿಯಲ್ಲಿ ಮಹಾರಥೋತ್ಸವ,ತಿಂಗಳ ಜಾತ್ರೆ ಸಂಪನ್ನ](https://www.suddi9.com/archives/194954) - ಪೊಳಲಿ: ಸಾವಿರ ಸೀಮೆಯ‌ಒಡತಿ‌ ಪೊಳಲಿ ರಾಜರಾಜೇಶ್ವರೀ ದೇವಸ್ಥಾನದಲ್ಲಿ 29 ದಿನಗಳ ಕಾಲ ಅದ್ಧೂರಿಯಾಗಿ ನಡೆದ ಜಾತ್ರೋತ್ಸವ ಶನಿವಾರ ರಾತ್ರಿ ಸಂಪನ್ನಗೊಂಡಿದೆ.​​ಸಂಜೆ ಮಹಾರಥೋತ್ಸವದಲ್ಲಿ ದೇವರು ರಥಾರೂಢರಾದ ಬಳಿಕ ಭಕ್ತರು ದೇವಳದ ಸುತ್ತ ರಥವನ್ನು ಎಳೆಯುವ ಮೂಲಕ ಸಂತೃಪ್ತರಾದರು. ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಕಳೆದೊಂದು ತಿಂಗಳಿಂದ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿತ್ತು. ದೇವರ ರಥೋತ್ಸವದ ಬಳಿಕ ಜಾತ್ರೆ ಸಂಪನ್ನವಾಗಿದ ಕೊನೆಯ ದಿನ ಸಾಗರೋಪಾದಿಯಲ್ಲಿ ಪೊಳಲಿಗೆ ಆಗಮಿಸಿದ ಭಕ್ತರು ಮಹಾರಥೋತ್ಸವವನ್ನು ಕಣ್ತುಂಬಿಕೊಂಡರು.ಇದೇ ವೇಳೆ ಸುಡುಮದ್ದು - [ಮಹಿಳಾ  ಹಾಲು ಉತ್ಪಾದಕರ  ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ .ಕ್ಷೇ.ಗ್ರಾ.ಯೋ.ತಿಂದ ಅನುದಾನ ಮಂಜೂರು](https://www.suddi9.com/archives/194951) - ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕು ತುಂಬೆ ವಲಯದ ಪರಂಗಿಪೇಟೆ ಕಡೆಗೋಳಿ ಮಹಿಳಾ ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಮಂಜೂರಾದ 2, ಲಕ್ಷ ರೂ.ವಿನ ಮಂಜೂರಾತಿ ಪತ್ರವನ್ನು ಸಂಘದ ಪದಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ.ರವರು ಸಂಘದ ಅಧ್ಯಕ್ಷರು ಹಾಗೂ ಸದಸ್ಯರಿಗೆ ಮಂಜೂರಾತಿ ತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ - [ಪೊಳಲಿ ಚೆಂಡುಉತ್ಸವ ಸಂಪನ್ನ](https://www.suddi9.com/archives/194947) - ಪೊಳಲಿ : ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಐದು ದಿನಗಳ ಪೊಳಲಿ ಚೆಂಡು ಉತ್ಸವವು ಶುಕ್ರವಾರ ಸಂಭ್ರಮ ,ಸಡಗರದಿಂದ ಸಂಪನ್ನಗೊಂಡಿತು. ಎಂದಿನಂತೆ ಪೂಜಾ ವಿಧಿ ವಿಧಾನ ಪೂರೈಸಿ ಚರ್ಮದ ಚೆಂಡನ್ನು ವಾದ್ಯಗೋಷ್ಠಿಯ ಮೂಲಕ ಗದ್ದೆಗೆ ತಂದು ಹಾರಿಸಲಾಯಿತು.ಚೆಂಡಿನ ಉತ್ಸವಕ್ಕು ಐತಿಹಾಸಿಕವಾದ ಹಿನ್ನಲೆಯನ್ನು ಹೊಂದಿದ್ದು,ಪೊಳಲಿ ಸುತ್ತಮತ್ತಲಿನ ಗ್ರಾಮಸ್ಥರು,ಮಕ್ಕಳು ಈ ಉತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಾರೆ ರಾತ್ರಿ ದೇವಳದ ವಠಾರದಲ್ಲಿ ಆಳು ಪಲ್ಲಕ್ಕಿ,ಬೆಳ್ಳಿರಥದ ಉತ್ಸವವು ನೆರವೇರಿತು. ಈ ಸಂದರ್ಭ ದೇವಳದ ಪ್ರಧಾನ - [ಕಾಮರ್ಸ್ನಲ್ಲಿ ಗುರುಪುರದ](https://www.suddi9.com/archives/194943) - ಪರೀಕ್ಷಿತ್ ಕಾವಗೆ ಶೇ. ೯೮.೩೩ ಗುರುಪುರ : ಇಲ್ಲಿನ ಬೆಳ್ಳಿಬೆಟ್ಟುಗುತ್ತು ರಘುರಾಮ ಕಾವ ಮತ್ತು ರಮಣಿ ಕಾವ ದಂಪತಿ ಪುತ್ರ ಪರೀಕ್ಷಿತ್ ಕಾವ ಯಾನೆ `ಮುನ್ನ' ಅವರು ಮೂಡಬಿದ್ರೆಯ ಆಳ್ವಾಸ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಒಟ್ಟು ೫೯೦ ಅಂಕ(ಶೇ. ೯೮.೩೩) ಗಳಿಸಿ, ಡಿಸ್ಟಿಂಕ್ಶನ್‌ನಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗ ಅಭಿನಂದಿಸಿದೆ. ಇವರು ಮುಂದೆ ಚಾಟರ‍್ಡ್ ಅಕೌಂಟೆAಟ್(ಸಿಎ) ವ್ಯಾಸಂಗ ಮಾಡಲು ನಿರ್ಧರಿಸಿದ್ದಾರೆ. - [ಮಂಗಳೂರು-ಗುರುಪುರ-ಕೈಕAಬ-ಪೊಳಲಿ-ಮಳಲಿಗೆ ಸರ್ಕಾರಿ ನರ್ಮ್ ಬಸ್‌](https://www.suddi9.com/archives/194939) - ಗುರುಪುರ : ಆರಂಭದ ಕೆಲವು ಅಡೆತಡೆಗಳ ಮಧ್ಯೆಯೂ ಕಳೆದ ೨ ವರ್ಷಗಳಿಂದ ಮಂಗಳೂರು-ಗುರುಪುರ-ಕೈಕಂಬ-ಪೊಳಲಿ-ಮಳಲಿ ಮಧ್ಯೆ ನಿರಾತಂತಕವಾಗಿ ಪ್ರಯಾಣಿಕರ ಸೇವೆಯಲ್ಲಿ ನಿರತವಾಗಿರುವ ಸರ್ಕಾರಿ ನರ್ಮ್ ಬಸ್‌ಗೆ ಎ. ೧೦ರಂದು ಮಳಲಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಗ್ರಾಮವಾಸಿಗಳು ಪ್ರಯಾಣಿಕರ ಸುರಕ್ಷತೆ ಬಗ್ಗೆ ಶ್ರೀ ದೇವರಲ್ಲಿ ಪ್ರಾರ್ಥಿಸಿಕೊಂಡರು. ಮಳಲಿ ಗ್ರಾಮೀಣ ರೂಟ್‌ನಲ್ಲಿ ಸರ್ಕಾರಿ ಬಸ್ ಆರಂಭಿಸುವಲ್ಲಿ ೨ ವರ್ಷಗಳ ಹಿಂದೆ ಸಮಾನ ಮನಸ್ಕರೊಂದಿಗೆ ಪ್ರಯತ್ನಿಸಿದ್ದ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಬೂಬ ಪೂಜಾರಿ ಅವರು - [ಪೊಳಲಿ ಕ್ಷೇತ್ರಕ್ಕೆ ಪನ್ವೆಲ್ ಶಾಸಕ ಭೇಟಿ](https://www.suddi9.com/archives/194934) - ಪೊಳಲಿ:ಜಾತ್ರಾ ಸಂಭ್ರಮದಲ್ಲಿರುವ ಪೊಳಲಿಪೊಳಲಿಯ ಶ್ರೀ ರಾಜರಾಜೇಶ್ವರೀ ದೆರವಸ್ಥಾನದ ಮೂರನೇ ಚೆಂಡಿನ ದಿನದಂದು ಮಹಾರಾಷ್ಟ್ರದ ಪನ್ವೆಲ್ ನ ಬಿಜೆಪಿ ಶಾಸಕರಾದ ಪ್ರಶಾಂತ್ ಠಾಕೂರ್ ರವರು ಭೇಟಿ ನೀಡಿದರು ದೇವರದರ್ಶನ ಪಡೆದ ಶಾಸಕರಿಗೆ ದೇವಳದ ಪ್ರಸಾದವನ್ನಿತ್ತರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ರವರು ಶಾಸಕ ಪ್ರಸಾಂತ್ ಠಾಕೂರ್ ಅವರಿಗೆ ಕ್ಷೇತ್ರದ ಹಿನ್ನಲೆಯನ್ನು ವಿವರಿಸಿದರಲ್ಲದೆ ಕ್ಷೇತ್ರದ ವತಿಯಿಂದ ಗೌರವಿಸಿದರು.ಪನ್ವೆಲ್ ನ ನಗರ ಸೇವಕರಾದ ದಳಂದಿಲ ಸಂತೋಷ್ ಶೆಟ್ಟಿ, ಉಳಿಪಾಡಿಗುತ್ತು ಸುಭಾಸ್‌ಚಂದ್ರ ನಾ‌ಯ್ಕ್ ಬಿಜೆಪಿ ಬಂಟ್ವಾಳ ಮಂಡಲದ ಪ್ರ.ಕಾರ್ಯದರ್ಶಿ - [ನೃತ್ಯವು ಪುಸ್ತಕವಾಗಿ, ಪುಸ್ತಕವು ಮತ್ತೆ ಪ್ರಸ್ತುತಿಯಾಗಿ…ಕೋಡಿಬೆಟ್ಟು ರಾಜಲಕ್ಷ್ಮಿ ಅವರ ಲಲಿತ ಮಂಟಪ ಕೃತಿ ಬಿಡುಗಡೆ](https://www.suddi9.com/archives/194929) - ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿ ಬರೆದಿರುವ ಪ್ರಸಿದ್ಧ ನೃತ್ಯ ಕಲಾವಿದರ ಸಂದರ್ಶನಗಳ `ಲಲಿತ ಮಂಟಪ' ಕೃತಿ ಬಿಡುಗಡೆ ಸಮಾರಂಭವು ನಗರದ ಸಪ್ನ ಬುಕ್ ಹೌಸ್‌ನಲ್ಲಿ ಬುಧವಾರ ನಡೆಯಿತು. ಭಾರತ ದೇಶದ ಪ್ರಮುಖ ಎಂಟು ಶಾಸ್ತ್ರೀಯ ಕಲಾಪ್ರಕಾರಗಳಲ್ಲಿ ಸಾಧನೆ ಮಾಡಿದ ಪ್ರಸಿದ್ಧ ನೃತ್ಯಗುರುಗಳು, ಹಾಗೂ ಯಕ್ಷಗಾನ, ಕಟ್ಟೈಕೂತ್ತು, ದೇವಾಲಯ ನೃತ್ಯ, ವಿಲಾಸಿನಿ ನಾಟ್ಯ ಪ್ರಕಾರಗಳಲ್ಲಿ ಸಾಧನೆ ಮಾಡಿದ ಪ್ರಸಿದ್ಧ ನೃತ್ಯ ಗುರುಗಳ 20 ಸಂದರ್ಶನಗಳು ಈ ಪುಸ್ತದಲ್ಲಿ ಇವೆ. ಈ ಪುಸ್ತಕ ಬಿಡುಗಡೆ ಮಾಡಿದ ಸಂದರ್ಭದಲ್ಲಿ ಹಿರಿಯ ಸಾಹಿತಿ ಡಾ.ಕೆ.ಚಿನ್ನಪ್ಪ - [ಪೂಂಜ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ  ಸಂಪನ್ನ](https://www.suddi9.com/archives/194926) - ಬಂಟ್ವಾಳ: ಸಿದ್ಧಕಟ್ಟೆ ಸಮೀಪದ ಪ್ರಸಿದ್ಧ ಪೂಂಜ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸಮಾಪನಗೊಂಡಿತು. ಕ್ಷೇತ್ರದ ತಂತ್ರಿ ಬಾಲಕೃಷ್ಣ ಪಾಂಗಣ್ಣಾಯರ ಮಾರ್ಗದರ್ಶನದಲ್ಲಿ ಏ.2ರಿಂದ ಧ್ವಜಾರೋಹಣ ಮೂಲಕ ಆರಂಭಗೊಂಡು ಬಳಿಕ ಚಂಡಿಕಾಯಾಗ, ಚೆಂಡು ಉತ್ಸವ, ದೀಪದ ಬಲಿ, ದರ್ಶನ ಬಲಿ, ಸವಾರಿ ಬಲಿ, ನಡುಬಲಿ, ಮಹಾರಥೋತ್ಸವ ನಡೆಯಿತು. ಸೋಮವಾರ ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.ಕ್ಷೇತ್ರದ ಪಿ.ಕೃಷ್ಣಪ್ರಸಾದ್ ಅಸ್ರಣ್ಣ, ಪ್ರಧಾನ ಅರ್ಚಕ ಪಿ.ಪ್ರಕಾಶ್ ಆಚಾರ್ಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುದರ್ಶನ್ ಶೆಟ್ಟಿ ಹಕ್ಕೇರಿ, ಸದಸ್ಯರಾದ ಉಮೇಶ - [ಗುರುಪುರ ಲಾರಿ ಮತ್ತು ಬಸ್ ಭೀಕರ ಮುಖಾಮುಖಿ ಅಪಘಾತ](https://www.suddi9.com/archives/194920) - ಕೈಕಂಬ : ರಾಷ್ತ್ರೀಯ ಹೆದ್ದಾರಿ ೧೬೯ರ ಗುರುಪುರ-ಪೊಳಲಿ ದ್ವಾರದ ಮಧ್ಯೆ ಬೆಳ್ಳಿಬೆಟ್ಟು ಬಸ್ ನಿಲ್ದಾಣದ ಎದುರು ಬುಧವಾರ ಮಧ್ಯಾಹ್ನ ಸಂಭವಿಸಿದ ಲಾರಿ ಮತ್ತು ಬಸ್ ಭೀಕರ ಮುಖಾಮುಖಿ ಅಪಘಾತದಲ್ಲಿ ಎರಡೂ ವಾಹನಗಳ ಚಾಲಕರು ಗಂಭೀರ ಗಾಯಗೊಂಡಿದ್ದಾರೆ. ಮಂಗಳೂರಿನಿಂದ ಕಾರ್ಕಳದತ್ತ ಸಾಗುತ್ತಿದ್ದ ಬಸ್ ಮತ್ತು ಮಂಗಳೂರು ಕಡೆಗೆ ಹೋಗುತ್ತಿದ್ದ ೧೬ ವ್ಹೀಲ್ ಲಾರಿಯು ಬೆಳ್ಳಿಬೆಟ್ಟು ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಬಸ್ ಮತ್ತು ಲಾರಿ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳ ಚಾಲಕರು ಹೊರಬರಲಾಗದೆ ನರಳಾಡುತ್ತಿದ್ದು, ಸ್ಥಳೀಯರು ಗ್ಯಾಸ್ - [ಪೊಳಲಿಯಲ್ಲಿ ಕೊಡಿಚೆಂಡಿಗೆ ಚಾಲನೆ](https://www.suddi9.com/archives/194916) - ಪೊಳಲಿ: ಸಪ್ತ ದುರ್ಗೆಯರ ಕ್ಷೇತ್ರಗಳಲ್ಲಿ ಒಂದಾಗಿರುವ ಇತಿಹಾಸ ಪ್ರಸಿದ್ದವಾದ ಪೊಳಲಿ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಈ ಬಾರಿ 29 ದಿನಗಳ ಜಾತ್ರೋತ್ಸವದ ಸಂಭ್ರಮ, ಪೊಳಲಿಯ ಜಾತ್ರೋತ್ಸವದ ಪ್ರಯುಕ್ತ ಐದು ದಿನಗಳ ನಡೆಯುವ "ಚೆಂಡು ಉತ್ಸವ" ಅತ್ಯಂತ ಮಹತ್ವವನ್ನು‌ಪಡೆದಿದೆ.ವಾರ್ಷಿಕ ಜಾತ್ರಾ ಮಹೋತ್ಸವದ ಹಿನ್ನಲೆಯಲ್ಲಿ ಕೊಡಿ ಚೆಂಡು ಉತ್ಸವಕ್ಕೆ( ಮೊದಲ ದಿನದ) ಸೋಮವಾರ ದೇವಳದ ಮುಂಭಾಗದಲ್ಲಿರುವ ಗದ್ದೆಯಲ್ಲಿ ಚಾಲನೆ ನೀಡಲಾಯಿತು.ಕೊಡಿ ಚೆಂಡಿ ಉತ್ಸವದ ಬಳಿಕ ರಾತ್ರಿ ದೇವಳದಲ್ಲಿ‌ "ಕುಮಾರ ತೇರು" ಉತ್ಸವವು ನೆರವೇರಿತು.ಎ.10 ರಂದು ಕಡೇಚೆಂಡು ನಡೆಯಲಿದೆ. ಚೆಂಡಿನ ಉತ್ಸವಕ್ಕೆ ಮೊದಲು ಪರಂಪರಾಗತವಾಗಿ - [ಕುಮಾರಿ ಆತ್ಮಿ ಶೆಟ್ಟಿಯ ಭರತನಾಟ್ಯ ಅದ್ದೂರಿಯ "ರಂಗ ಪ್ರವೇಶ"](https://www.suddi9.com/archives/194913) - ಬಂಟ್ವಾಳ :ತಾಲೂಕಿನ ಕಲ್ಲಡ್ಕ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ (ರಿ) ಭರತನಾಟ್ಯ ಸಂಸ್ಥೆಯ ವಿದ್ಯಾರ್ಥಿನಿ ಕುಮಾರಿ ಆತ್ಮಿ ಶೆಟ್ಟಿ ಇವರ ಭರತನಾಟ್ಯ "ರಂಗ ಪ್ರವೇಶ" ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಅದ್ದೂಯಾಗಿ ನಡೆಯಿತು.ಇದಕ್ಕು ಮೊದಲು ಪುತ್ತೂರು ವಿಶ್ವಕಲಾನಿಕೇತನ ಸಂಸ್ಥೆಯ ನಿರ್ದೇಶಕಿ, ನೃತ್ಯಗುರು ವಿದುಷಿ ನಯನ ವಿ.ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಒಂದು ಕಾಲದಲ್ಲಿ ಅಸಡ್ಡೆಯಿಂದ ಕಾಣುತ್ತಿದ್ದ ನೃತ್ಯಕ್ಷೇತ್ರ ಇಂದು ಎಲ್ಲರೂ ಗೌರವಿಸುವ ಕಲೆಯಾಗಿ ಮಾರ್ಪಾಡು ಹೊಂದಿರುವುದು ಅಭಿಮಾನದ ಸಂಗತಿ, ತಾಳ್ಮೆ, ಸಹನೆ ಇದ್ದಾಗ ಮಾತ್ರ ಭರತನಾಟ್ಯದಂತಹ ಕಲೆಯನ್ನು - [ಎ. ೧೩ರಿಂದ ೨೩ರವರೆಗೆ ವಾಮಂಜೂರು](https://www.suddi9.com/archives/194909) - ಅಮೃತೇಶ್ವರ ದೇವಳದ ವಾರ್ಷಿಕ ಉತ್ಸವ ಗುರುಪುರ : ವಾಮಂಜೂರು ತಿರುವೈಲಿನ ಶ್ರೀ ಅಮೃತೇಶ್ವರ ದೇವಸ್ಥಾನದಲ್ಲಿ ಎ. ೧೩ರಿಂದ ೨೩ರವರೆಗೆ ವೇದಮೂರ್ತಿ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಕಾಲಾವಧಿ ಉತ್ಸವ ಜರುಗಲಿದೆ. ಎ. ೧೩ರಂದು ಬೆಳಿಗ್ಗೆ ೯:೩೦ಕ್ಕೆ ಶತರುದ್ರಾಭಿಷೇಕ, ಎ. ೧೪ ಮೇಷ ಸಂಕ್ರಮಣದAದು ಬೆಳಿಗ್ಗೆ ೧೦೮ ಕಾಯಿ ಗಣಯಾಗ, ರಾತ್ರಿ ೭:೩೦ಕ್ಕೆ ಧ್ವಜಾರೋಹಣಗೊಳ್ಳಲಿದೆ. ಎ. ೧೫ರಂದು ಬೆಳಿಗ್ಗೆ ೭ಕ್ಕೆ ದೀಪದ ಬಲಿ ಉತ್ಸವ(ಯುಗಾದಿ) ಪಂಚಾAಗ ಶ್ರವಣ, ತಪ್ಪಂಗಾಯಿ ನಡೆದರೆ, ಎ. ೧೬ರಂದು ಸಂಜೆ ೬ಕ್ಕೆ ಪ್ರಥಮ - [ಗುರುಪುರ ಕಂಬಳದ ಸಭಾ ಕಾರ್ಯಕ್ರಮ ಉದ್ಘಾಟನೆ](https://www.suddi9.com/archives/194902) - ಕಂಬಳ ಕ್ರೀಡೆ ಮಾತ್ರವಲ್ಲ, ಅದು ಧಾರ್ಮಿಕ ಆಚರಣೆ : ಡಿ. ಕೆ. ಸುರೇಶ್ ಗುರುಪುರ : ಇದೊಂದು ಜಾತ್ಯತೀತ ಕಂಬಳವಾಗಲು ಇನಾಯತ್ ಅಲಿ ಕಾರಣರಾಗಿದ್ದಾರೆ. ಕಂಬಳದ ಮೂಲಕ ತುಳುನಾಡಿನ ಸಂಸ್ಕೃತಿ, ಧರ್ಮ ಮತ್ತು ಪರಂಪರೆ ಉಳಿಸುವ ಕೆಲಸ ನಡೆಯುತ್ತಿದೆ. ಕಂಬಳವು ಕ್ರೀಡೆ ಮಾತ್ರವಲ್ಲ, ಅದು ಧಾರ್ಮಿಕ ಆಚರಣೆ. ನಗರೀಕರಣದ ಈ ಸಂದರ್ಭದಲ್ಲಿ ಇಂತಹ ಜಾನಪದ ಕಲೆಗಳು ಉಳಿದರೆ ಮಾತ್ರ ನಮ್ಮ ಸಂಸ್ಕೃತಿ ಮತ್ತೊಂದು ಪೀಳಿಗೆಗ ದಾಟಲು ಸಾಧ್ಯ. ಹಾಗಾಗಿ ಯುವಪೀಳಿಗೆ ಇದರಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕು. ಮುಂದೊAದು ದಿನ - [ಕರೆ ಪೂಜೆಯೊಂದಿಗೆ `ಗುರುಪುರ ಕಂಬಳ'ಕ್ಕೆ ಚಾಲನೆ](https://www.suddi9.com/archives/194896) - ದೇವರ ಆರಾಧನೆಯೊಂದಿಗೆ ಕಂಬಳ : ಶ್ರೀ ಅನಂತ ಪದ್ಮನಾಭ ಆಸ್ರಣ್ಣ ಗುರುಪುರ : ಕಂಬಳವು ಜಾನಪದ ಕ್ರೀಡೆಯಾಗಿದ್ದರೂ, ಸಮಾಜದ ಏಳಿಗೆ ಬಯಸಿ ದೇವರ ಆರಾಧನೆಯೊಂದಿಗೆ ನಡೆಯುವ ಆಚರಣೆ. ಇಲ್ಲಿ ಪರಸ್ಪರ ಬಾಂಧವ್ಯವಿದೆ. ಗುರುಪುರ ಕಂಬಳದಲ್ಲಿ ತುಳುನಾಡು ಮತ್ತು ಭಾರತೀಯ ಪರಂಪರೆ ಎದ್ದು ಕಾಣುತ್ತಿದೆ. ಕಂಬಳ ಯಶಸ್ವಿಗೆ ಶ್ರಮಿಸುತ್ತಿರುವ ಎಲ್ಲರನ್ನೂ ಶ್ರೀ ದೇವಿ ಅನುಗ್ರಹಿಸಲಿ ಎಂದು ಶ್ರೀ ಕ್ಷೇತ್ರ ಕಟೀಲಿನ ಆನುವಂಶಿಕ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ ಹೇಳಿದರು. ಮೂಳೂರು-ಅಡ್ಡೂರು ಜೋಡುಕರೆ ಕಂಬಳ ಸಮಿತಿ ಮಾಣಿಬೆಟ್ಟುಗುತ್ತು ಗುರುಪುರ ಇಲ್ಲಿ - [ಗ್ರಾಮೀಣ ಅಭಿವೃದ್ಧಿಯಲ್ಲಿ ಹಣಕಾಸು ಸೊಸೈಟಿಗಳ ಪಾತ್ರ ದೊಡ್ಡದಿದೆಕ್ಯಾ. ಬ್ರಿಜೇಶ್ ಚೌಟ](https://www.suddi9.com/archives/194892) - ಗುರುಪುರ : ಗ್ರಾಮೀಣ ಅಭಿವೃದ್ಧಿಯಲ್ಲಿ ಹಣಕಾಸು ಸೊಸೈಟಿಗಳ ಪಾತ್ರ ದೊಡ್ಡದಿದೆ. ಮೂಡುಪೆರಾರ ವಿವಿದ್ಧೋದ್ದೇಶ ಸಹಕಾರಿ ಸಂಘವು ಕಳೆದ ೫೦ ವರ್ಷಗಳಿಂದ ಅಂತಹ ಕೆಲಸ ಮಾಡುತ್ತ ಬಂದಿದೆ ಎಂಬುದು ನಿಜಕ್ಕೂ ಹೆಮ್ಮೆಯ ವಯ. ಸಂಘದ ಸವಲತ್ತು ಅರ್ಹರಿಗೆ ಅಗತ್ಯಾನುಸಾರಿ ಸಿಗುವಂತಾಗಲಿ ಎಂದು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಕಿನ್ನಿಕಂಬಳದಲ್ಲಿ ಮಾ. ೨೯ರಂದು ಮೂಡುಪೆರಾರ ವಿವಿದ್ಧೋದ್ದೇಶ ಸಹಕಾರಿ ಸಂಘದ ನವೀಕೃತ ಕಟ್ಟಡ ಹಾಗೂ ಕಟ್ಟಡದಲ್ಲಿ ಪ್ರಥಮ ಅಂತಸ್ತಿನಲ್ಲಿ ಸ್ಥಾಪಿಸಲಾದ ಮೂರ್ತೆದಾರರ ಸೇವಾ ಸಹಕಾರಿ ಸಂಘ(ನಿ) ಮೂಡುಪೆರಾರ ಇದರ - [ಪೊಳಲಿ ಅಮ್ಮನ ದರ್ಶನ ಪಡೆದ ಹೈಕೋಟ್ ೯ ನ್ಯಾಯಮೂರ್ತಿ](https://www.suddi9.com/archives/194863) - ಪೊಳಲಿ:ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜಾತ್ರಾ ಸಂಭ್ರಮ ನಡೆಯುತ್ತಿದ್ದು, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಶನಿವಾರ ಶ್ರೀ ಕ್ಷೇತ್ರ ಪೊಳಲಿಗೆ ಬೇಟಿ ನೀಡಿ ದೇವರ ದರ್ಶನ ಪಡೆದರು ದೇವಳದ ಅರ್ಚಕರಾದ ಅನಂತಪದ್ಮನಾಭ ಭಟ್ ಅವರು ನ್ಯಾಯಾಧೀಶರಿಗೆ ದೇವರ ಪ್ರಸಾದವನ್ನಿತ್ತು ಕ್ಷೇತ್ರದ ಐತಿಹ್ಯ ಸಹಿತ ಸಂಪೂರ್ಣ ಮಾಹಿತಿ ನೀಡಿದರು. ದೇವಳದ ಅರ್ಚಕ ಆದರ್ಶ ಭಟ್ ,ಕಾರ್ಯನಿರ್ವಹಣಾಧಿಕಾರಿ ಕೆ.ಪಿ.ಚಂದ್ರಮೋಹನ್ , ಮಾಜಿ ಧಾರ್ಮಿಕಪರಿಷತ್ ಸದಸ್ಯ ಪೊಳಲಿ ಗಿರಿಪ್ರಕಾಶ್ ತಂತ್ರಿ ಮೊದಲಾದವರು ಉಪಸ್ಥಿತರಿದ್ದರು - [ ವಿ.ಹಿ.ಪ.,ಭಜರಂಗದಳ ಬಂಟ್ವಾಳ ಪ್ರಖಂಡದಿಂದ ಪೊಳಲಿ "ಅಮ್ಮನೆಡೆಗೆ ನಮ್ಮ ನಡಿಗೆ "](https://www.suddi9.com/archives/194887) - ಬಂಟ್ವಾಳ: ವಿಶ್ವಹಿಂದೂ ಪರಿಷತ್, ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ 7 ನೇ ವರ್ಷದ " ಅಮ್ಮನೆಡೆಗೆ ನಮ್ಮ ನಡಿಗೆ" ಪಾದಾಯಾತ್ರೆಯು ಭಾನುವಾರ ನಡೆಯಿತು. ಬೆಳಗ್ಗೆ 5.30 ಕ್ಕೆ ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರ, ಕಡೆಗೋಳಿ ಪೊಳಲಿ ದ್ವಾರ ಹಾಗೂ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿಯಿಂದ ಏಕಕಾಲಕ್ಕೆ ಪಾದಯಾತ್ರೆಯು ಆರಂಭಗೊಂಡಿದ್ದು,ಸುಮಾರು 9 ಗಂಟೆಗೆ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸಂಪನ್ನಗೊಂಡಿತು. ವಿ.ಹಿ.ಪ.,ಭಜರಂಗದಳ ಕಾರ್ಯಕರ್ತರ ಸಹಿತ ಸಾವಿರಾರು ಸಂಖ್ಯೆಯಲ್ಲಿ ಹಿಂದೂ - [ಪೊಳಲಿ ಕ್ಷೇತ್ರ ಸಂಪರ್ಕದ ಅಮ್ಮುಂಜೆಗುತ್ತು- ಉಳಿಪಾಡಿಗುತ್ತು ಸಂಪರ್ಕ ರಸ್ತೆಯ ಲೋಕಾರ್ಪಣೆ](https://www.suddi9.com/archives/194882) - ಅಮ್ಮುಂಜೆ:ಶ್ರೀಕ್ಷೇತ್ರ ಪೊಳಲಿಯ ಆಡಳಿತದ ಪ್ರಮುಖ ಮನೆತನಗಳಲ್ಲೊಂದಾದ ಅಮ್ಮುಂಜೆಗುತ್ತುವಿನ ಸಂಪರ್ಕ ರಸ್ತೆಯನ್ನು ಬಂಟ್ವಾಳ ಶಾಸಕರ ನಿಧಿ 10 ಲಕ್ಷ ರೂ. ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗಿದ್ದು ,ಇದರ ಲೋಕಾರ್ಪಣೆಯನ್ನು ಬಂಟ್ವಾಳ ಶಾಸಕ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಅವರು ನೆರವೇರಿಸಿದರು. ಅಮ್ಮುಂಜೆಗುತ್ತು ಮತ್ತು ಉಳಿಪಾಡಿಗುತ್ತು ಶ್ರೀಕ್ಷೇತ್ರ ಪೊಳಲಿಯ ಎರಡು ಪ್ರಮುಖ ಆಡಳಿತದ ಗುತ್ತು ಮನೆತನಗಳಾಗಿದ್ದು ಧಾರ್ಮಿಕ ಮತ್ತು ಐತಿಹಾಸಿಕವಾಗಿ ಅವಿನಾಭಾವ ಸಂಬಂಧ ಹೊಂದಿದೆ. ಈಗ ಅಮ್ಮುಂಜೆಗುತ್ತುವಿನ ಸಂಪರ್ಕ ರಸ್ತೆ ಶಾಸಕರ ಅವಧಿಯಲ್ಲಿ ನಿರ್ಮಾಣಗೊಂಡಿದ್ದು ಹೆಮ್ಮೆಯ ವಿಚಾರ ಎಂದು ರಂಗನಾಥ್ ಶೆಟ್ಟಿ ಅಮ್ಮುಂಜೆಗುತ್ತು ಹೇಳಿದರು.ಈ - [ದೇಶದ ಪ್ರಗತಿಯಿಂದ ನಮ್ಮ ಉದ್ಧಾರ. ಜಗಜೀವನ ರಾಮ್ ಸಂದೇಶ](https://www.suddi9.com/archives/194879) - ಬಂಟ್ವಾಳ: ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿ,ಅದರ‌ ಉದ್ಧಾರದಲ್ಲೇ ನಮ್ಮ ಉದ್ಧಾರ ಎಂದು ಹೇಳಿದ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ ರಾಮ್ ಅವರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ.ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ಹೋರಾಡುವವರಿಗೆ ಜಗಜೀವನ ರಾಮ್ ಪ್ರೇರಣೆಯಾಗಿದ್ದಾರೆ ಎಂದು ನಾರ್ಶಮೈದಾನ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ನೇರಳೆಕಟ್ಟೆ ಹೇಳಿದರು. ಅವರುಬಿ.ಸಿ.ರೋಡಿನಎಸ್.ಜಿ.ವೈ.ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಾಗೂ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಭಾನುವಾರ ಏರ್ಪಡಿಸಲಾದ ಮಾಜಿ ಉಪಪ್ರಧಾನಿ ಡಾ.ಜಗಜೀವನ - [ಪಿಲಿಂಗಾಲು: ಶ್ರೀ ಗಾಯತ್ರೀ ದೇವಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಉತ್ಸವ](https://www.suddi9.com/archives/194876) - ಬಂಟ್ವಾಳ:ತಾಲೂಕಿನ ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಶ್ರೀ ಗಾಯತ್ರೀ ದೇವಿ ದೇವಸ್ಥಾನದಲ್ಲಿ 20 ನೇ ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವ ಮತ್ತು 52 ನೇ ವರ್ಷದ ಭಜನಾ ಮಂಗಲೋತ್ಸವ ಕಾರ್ಯಕ್ರಮ ಸಮಾಪನಗೊಂಡಿತು. ಶ್ರೀಲಕ್ಷ್ಮೀ ಸಹಿತ ದಶಭುಜ ಮಹಾಗಣಪತಿಗೆ ಗಣಯಾಗ, ಗುರು ರಾಘವೇಂದ್ರ ಸ್ವಾಮಿಗೆ ಗುರುಪೂಜೆ, ಗಾಯತ್ರಿ ದೇವಿಗೆ ಪ್ರಧಾನ ಕಲಶಾಭಿಷೇಕ ಸಹಿತ ಗಾಯತ್ರೀ ಯಾಗ ನಡೆಯಿತು. ಇದೇ ವೇಳೆ ಆಶ್ಲೇಷಾ ಬಲಿ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನೆ, ರಂಗಪೂಜೆ, ಅಣ್ಣಪ್ಪ ಪಂಜುರ್ಲಿ ಸಹಿತ ಪರಿವಾರ ದೈವಗಳಿಗೆ ಪರ್ವ, - [ಹೇಮಾವತಿ ವಿ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಅಶಕ್ತರಿಗೆ ಹಣ್ಣು ಹಂಪಲು ವಿತರಣೆ](https://www.suddi9.com/archives/194871) - ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಹೇಮಾವತಿ ವಿ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಬಂಟ್ವಾಳ ಯೋಜನಾ ಕಚೇರಿ ವ್ಯಾಪ್ತಿಯ ತಾಲೂಕಿನ ಅಶಕ್ತರಿಗೆ ಹಣ್ಣು ಹಂಪಲು ವಿತರಿಸಲಾಯಿತು. ತಾಲೂಕಿನಲ್ಲಿ ಅತ್ಯಂತ ಅಸಹಾಯಕ ಸ್ಥಿತಿಯಲ್ಲಿರುವ ಯೋಜನೆಯಿಂದ ಮಾಶಾಸನ ಪಡೆಯುವ 89 ಮಂದಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.ತಾಲೂಕಿನಲ್ಲಿ ಒಟ್ಟು 89 ಮಂದಿ ಅಶಕ್ತರನ್ನು ಗುರುತಿಸಿ ಪ್ರತಿ ತಿಂಗಳು ತಲಾ 1000 ದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಾಶಾಸನ ಒದಗಿಸಲಾಗುತ್ತಿದೆ.ಪೌಷ್ಟಿಕಾಂಶದ - [ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ‌](https://www.suddi9.com/archives/194853) - ಬಂಟ್ವಾಳ: ಕರ್ನಾಟಕ ಸರಕಾರದ 2025-26ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕಾರಕ್ಕೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯ ಹೆಡ್ ಕಾನ್ಸ್ ಟೇಬಲ್ ಇರ್ಷಾದ್ ಪಡಂಗಡಿ ಅವರು‌ ಆಯ್ಕೆಯಾಗಿದ್ದಾರ ಬೆಳ್ತಂಗಡಿ ತಾ.ನ ಪಡಂಗಡಿ ನಿವಾಸಿಯಾದ ಇರ್ಷಾದ್ 2008 ರಲ್ಲಿ ಪೊಲೀಸ್ ಇಲಾಖೆಗೆ ನಿಯುಕ್ತರಾಗಿದ್ದರು.ಮಂಗಳೂರು ವಿಶೇಷ ಘಟಕ,ಉಪ್ಪಿನಂಗಡಿ ಇದೀಗ ಬಂಟ್ವಾಳ ನಗರ ಠಾಣೆಯಲ್ಲಿ ಗುಪ್ತವಾರ್ತೆ ವಿಭಾಗದಲ್ಲಿ ಹಲವು ಸಮಯದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ.ವಿವಿಧ ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಮಾಡಿರುವ ಸಾಧನೆಗಾಗಿ ಇವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆಯೆಂದು ತಿಳಿದು ಬಂದಿದೆ. - [ಮತಾಂತರವಾದರೆ ಎಸ್ಸಿ ಎಸ್ಟಿ ಸ್ಥಾನಮಾನ ಪಡೆಯಲು ಅರ್ಹರಲ್ಲ ಸು. ಕೋ‌ ತೀರ್ಪು  ಸ್ವಾಗತಾರ್ಹ : ದಿನೇಶ್ ಅಮ್ಟೂರು](https://www.suddi9.com/archives/194850) - ಬಂಟ್ವಾಳ : ಭಾರತೀಯ ಪರಂಪರೆಯಲ್ಲಿ ಜನಿಸಿದ ಪಂಥಗಳಾದ ಬೌದ್ಧ ಮತ್ತು ಸಿಖ್ ಧರ್ಮಗಳನ್ನು ಹೊರತುಪಡಿಸಿ ಇನ್ನು ಯಾವುದೇ ಮತಕ್ಕೆ ಮತಾಂತರವಾದರೆ ಎಸ್ಸಿ ಎಸ್ಟಿ ಸ್ಥಾನಮಾನ ಪಡೆಯಲು ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಒಂದು ಐತಿಹಾಸಿಕ ತೀರ್ಪು ಆಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ನ ಮಾಜಿ ಉಪಾಧ್ಯಕ್ಷ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು ಅವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಈ ತೀರ್ಪಿನ ಮೂಲಕ ಭಾರತ ರತ್ನ, ಸಂವಿಧಾನ ಶಿಲ್ಪಿ, ಡಾ. ಬಿ.ಆ‌ರ್. ಅಂಬೇಡ್ಕ‌ರ್ - [ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ನೂತನ ಅಧ್ಯಕ್ಷರಿಗೆ ಕುಲಾಲರ ಯುವ ವೇದಿಕೆಯಿಂದ ಅಭಿನಂದನೆ](https://www.suddi9.com/archives/194847) - ಬಂಟ್ವಾಳ: ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿ ಬಿ.ಸಿ ರೋಡ್ ಇದರ ಸೇವಾ ಸಮಿತಿಯ ಮೂರಯ ವರ್ಷದ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಯುವ ವೇದಿಕೆಯ ಸಲಹೆಗಾರರಾದ ಬಿ. ಮೋಹನ್ ಅವರನ್ನು ಅಭಿನಂದಿಸಲಾಯಿತು.ಅವರ ಅಧ್ಯಕ್ಷ ಹುದ್ದೆಯ ಅವಧಿಯಲ್ಲಿ ಶ್ರೀ ದೇವಿಯ ಸನ್ನಿಧಿಯ ನಡೆಯುವ ಎಲ್ಲಾ ಧರ್ಮ ಕಾರ್ಯಗಳಿಗೆ ಯುವ ವೇದಿಕೆಯ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಲಾಯಿತು. ಈ ಸಂದರ್ಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಬಿ.ಮೋಹನ್ ಅವರು ಒಂದು ಕಾಲದಲ್ಲಿ ದೇವರ ಚಾಕಿರಿ ಮಾಡಲು ಮಾತ್ರ ಸೀಮಿತವಾಗಿದ್ದ ಸಮುದಾಯದ ನನಗೆ - [ಬಂಟ್ವಾಳದ ನೇತ್ರಾವತಿ ತಟದಲ್ಲಿ 28 ನೇ ದ.ಕ.ಜಿಲ್ಲಾ ಸಾಹಿತಗಯ ಸಮ್ಮೇಳನಕ್ಕೆ ಸಂಭ್ರಮದ ಚಾಲನೆ,ಅದ್ದೂರಿಯ ಕನ್ನಡ ಸಾಂಸ್ಕೃತಿಕ ದಿಬ್ಬಣ" ದ  ಮೆರವಣಿಗೆ](https://www.suddi9.com/archives/194841) - ಬಂಟ್ವಾಳ: ಜಿಲ್ಲೆಯ ಜೀವ ನದಿ ನೇತ್ರಾವತಿಯ ತೀರ ಬಂಟ್ವಾಳದಲ್ಲಿ ಮೂರುದಿನಗಳ ಕಾಲ ನಡೆಯುವದ.ಕ.ಜಿಲ್ಲಾ 28 ನೇ ಕನ್ನಡ ಸಾಹಿತ್ಯೋತ್ಸವಕ್ಕೆ ಗುರುವಾರ ಸಂಜೆ "ಕನ್ನಡ ಸಾಂಸ್ಕೃತಿಕ ದಿಬ್ಬಣ" ದ ಮೆರವಣಿಗೆಯ ಮೂಲಕ ಸಂಭ್ರಮದ ಚಾಲನೆ ನೀಡಲಾಯಿತು.ಬಿ.ಸಿ.ರೋಡಿನ ಕೈಕಂಬದಲ್ಲಿರುವ ಪೊಳಲಿ ದ್ವಾರದಿಂದ ಹೊರಟ ಕನ್ನಡ ಭುವನೇಶ್ವರಿಯ ಮೆರವಣಿಗೆ ಬಿ.ಸಿ.ರೋಡಿನ ರಾಜಾರಸ್ತೆಯಲ್ಲಿ‌ ಸಾಗಿ ಬಂದು ನಾರಾಯಣ ಗುರುವೃತ್ತದ ಬಳಿ ಹಾಕಲಾದ ಸ್ವಾತಂತ್ರ್ಯ ಯೋಧ ದಿವಂಗತ ಡಾ.ಅಮ್ಮೆಂಬಳ ಬಾಳಪ್ಪ ಅವರಹೆಸರಿನ ಪ್ರಧಾನ ಪ್ರವೇಶ ಧ್ವಾರವನ್ನು ಪ್ರವೇಶಿಸಿ, ಸ್ಪರ್ಶಾಕಲಾಮಂದಿರದ ಪಂಜೆ ಮಂಗೇಶರಾಯ ಹೆಸರಿನ ಸಭಾಂಗಣದಲ್ಲಿ ಸಂಪನ್ನಗೊಂಡಿತು. - [ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಿಗೆ ತರಬೇತಿ ಕಾರ್ಯಗಾರ](https://www.suddi9.com/archives/194837) - ಬಂಟ್ವಾಳ: ಶಾಲಾಭಿವೃದ್ಧಿ ಸಮಿತಿಯ ಇಚ್ಛಾಶಕ್ತಿ ಶಾಲೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕಲ್ಲಡ್ಕ ಮಾದರಿ ಶಾಲಾ ಪದವೀಧರ ಮುಖ್ಯ ಶಿಕ್ಷಕ ಅಬೂಬಕ್ಕರ್ ಅಶ್ರಫ್ ಹೇಳಿದರು. ಗುರುವಾರ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಲಡ್ಕ ಕ್ಲಸ್ಟರ್ ನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಭಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಜಿ ಹಿರಿಯ ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಂತರ ನಡೆದ - [ ದೇವರ ನಾಮವೇ ಮುಕ್ತಿಯ ಕಡೆಗೆ ಕೊಂಡೊಯುತ್ತದೆ: ಪೇಜಾವರ ಶ್ರೀ](https://www.suddi9.com/archives/194833) - ಬಂಟ್ವಾಳ: ಭಕ್ತಿಯ ಪರಕಾಷ್ಟೆಗೆ ಹಿರಿಯರು ಭಜನಾ ಮಂದಿರ ನಿರ್ಮಿಸಿದ್ದಾರೆ. ಸಮಾಜದಲ್ಲಿ ರೇಡಿಯೋ ಬರುವುದಕ್ಕಿಂತ ಮೊದಲು ಪ್ರತೀ ಮನೆಯಲ್ಲಿ ಭಜನೆಯ ನಿನಾದ ಕೇಳುತ್ತಿದ್ದು, ಇದೀಗ ಕಡಿಮೆಯಾಗಿದ್ದರೂ ಅಂತಿಮವಾಗಿ ನಮಗೆ ದೇವರ ನಾಮವೇ ಮುಕ್ತಿಯ ಕಡೆಗೆ ಕೊಂಡೊಯುತ್ತದೆ ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠಾಧೀಶರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರು ನುಡಿದರು. ಬಂಟ್ವಾಳ ಬೈಪಾಸ್ ನ ರಾಮನಗರದಲ್ಲಿರುವ ಶ್ರೀ ರಾಮ ಭಜನಾ ಮಂದಿರದಲ್ಲಿ ಶ್ರೀ ರಾಮ ನವಮಿ ಉತ್ಸವದ ನೂರು ವರುಷದ ಸಂಭ್ರಮದ ಪ್ರಯಕ್ತ ಗುರುವಾರ ಮಂದಿರಕ್ಕೆ - [ಕಲ್ಲಡ್ಕ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ ೭ನೇ ತರಗತಿಯ ಬೀಳ್ಕೊಡುಗೆ  “ದೀಪಪ್ರದಾನ” ](https://www.suddi9.com/archives/194827) - ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ೭ನೇ ತರಗತಿಯ ಬೀಳ್ಕೊಡುಗೆ “ದೀಪಪ್ರದಾನ” ಕಾರ್ಯಕ್ರಮ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದೀಪ ಪ್ರಜ್ವಲಿಸಿ ಭಾರತಮಾತೆಗೆ ಪುಷ್ಪಾರ್ಚನೆಗೈದ ಬೆಂಗಳೂರು ಮಣಿಪಾಲ ಪೌಂಡೇಶನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿನಾರಾಯಣ ಶರ್ಮ ಮಾತನಾಡಿ,ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿರುವ ವಿದ್ಯಾಕೇಂದ್ರದ ಕಾರ್ಯಚಟುವಟಿಕೆಯನ್ನು ಶ್ಲಾಘಿಸಿದರಲ್ಲದೆ ಖುಷಿಯಾಯಿತು.ಈ ರೀತಿಯಾಗಿ ಮಕ್ಕಳಿಗೆ ಸಂಸ್ಕಾರದ ಜೊತೆಯಲ್ಲಿ ಶಿಕ್ಷಣ ದೊರೆಯುವ ಶಾಲೆಯನ್ನು ಎಲ್ಲಿಯು ಖಂಡಿಲ್ಲ,ದೇಶವೇ ಮೊದಲು ಎಂಬುದನ್ನು ಯೋಚಿಸಿಕೊಂಡು ಜೀವನದಲ್ಲಿ ಮುಂದಡಿಯಿಡುವಂತೆ ಮಕ್ಕಳಿಗೆ ಶುಭ ಹಾರೈಸಿದರು. ಪರಂಪರಾ ವಿದ್ಯಾಪೀಠಂ - [ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ  "ರಾಮಧ್ವನಿ" ಲೋಕಾರ್ಪಣೆ](https://www.suddi9.com/archives/194818) - ಬಂಟ್ವಾಳ: ಶ್ರೀ ರಾಮ ನವಮಿಯ ಶುಭ ಸಂದರ್ಭದಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನೂತನ ಸ್ಟುಡಿಯೋ "ರಾಮಧ್ವನಿ" ಲೋಕಾರ್ಪಣೆಗೊಳಿಸಲಾಯಿತು. ಮಣಿಪಾಲ ಫೌಂಡೇಶನ್ ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹರಿನಾರಾಯಣ ಶರ್ಮಾ ಅವರು ಶ್ರೀರಾಮನ ಮೂರ್ತಿಗೆ ಕ್ಷೀರಾಭಿಷೇಕ ಮಾಡುವ ಮೂಲಕ ಸ್ಟುಡಿಯೋದ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು. ಬೇಕಲ ಗೋಕುಲಂ ಗೋಶಾಲಾ, ಪರಂಪರಾ ವಿದ್ಯಾಪೀಠಂ ಅಲಕೋಡೆ ಕೇರಳಂ ಇದರ ಸ್ಥಾಪಕರಾದ ಜ್ಯೋತಿಷಿ ವಿಷ್ಣುಪ್ರಸಾದ್ ಹೆಬ್ಬಾರ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ - [ಬೆಳ್ಳೂರು ಬಂಡಸಾಲೆ ಕಿಶೋರ್‌ ಭಂಡಾರಿ ನಿಧನ](https://www.suddi9.com/archives/194812) - ಬಡಗಬೆಳ್ಳೂರು:ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕಿಶೋರ್‌ ಭಂಡಾರಿ (69) ಇವರು ಅಲ್ಪಕಾಲದ ಅಸೌಖ್ಯದಿಂದ ನಗರದ ಆಸ್ಪತ್ರೆಯಲ್ಲಿ. 25ರಂದು ಬುಧವಾರ ನಿಧನಹೊಂದಿದರು. ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂ‌ಕ್‌ ಇದರ ಮಾಜಿ ಅಧ್ಯಕ್ಷ ದಿ. ವಿಶ್ವನಾಥ ಭಂಡಾರಿ ಬಂಡಸಾಲೆ ಪರಕೂರು ಇವರ ಪುತ್ರ. ಇವರು ಕಾಂಗ್ರೇಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು , ಶ್ರೀ ಕಾವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದರು. ಇವರು ಪತ್ನಿ ಒರ್ವ ಪುತ್ರಿ ಹಾಗೂ ಸಹೋದರ ಸಹೋದರಿಯರನ್ನು ಅಗಲಿದ್ದಾರೆ. ಬೆಳ್ಳೂರು ಬಂಡಸಾಲೆಯ ಸ್ವಗ್ರಹದಲ್ಲಿ ಗುರುವಾರ ಬೆಳಗ್ಗೆ 10.30ಕ್ಕೆ - [ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದಕಾರ್ಯಾಧ್ಯಕ್ಷ ಆಗಿ ಸಿಎ| ಶಾಂತಾರಾಮ ಶೆಟ್ಟಿ ಪುನಾರಾಯ್ಕೆ](https://www.suddi9.com/archives/194809) - ಮುಂಬಯಿ: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ 2026-2029ನೇ ಸಾಲಿನ ಕಾರ್ಯಾಧ್ಯಕ್ಷ ಆಗಿ ಸಿಎ| ಶಾಂತಾರಾಮ ಶೆಟ್ಟಿ ಪುನಾರಾಯ್ಕೆಯಾಗಿದ್ದಾರೆ.ಉಪ ಕಾರ್ಯಾಧ್ಯಕ್ಷ ಆಗಿ ಡಾ| ಬಿ.ಸಚ್ಚಿದಾನಂದ ರೈ, ಕೋಶಾಧಿಕಾರಿ ಆಗಿ ಗುರುದತ್ ನಾಯಕ್ ಆಯ್ಕೆಯಾಗಿದ್ದು, ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಆಡಳಿತ ಮಂಡಳಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಶುಭ ಹಾರೈಸಿದರು. ನೂತನವಾಗಿ ಚುನಾಯಿತರಾದ ಸಿಎ| ಶಾಂತಾರಾಮ ಶೆಟ್ಟಿ, ಡಾ| ಬಿ.ಸಚ್ಚಿದಾನಂದ ರೈ, ಗುರುದತ್ ನಾಯಕ್, ಡಾ| ಸತೀಶ್ - [ಕೋರ್ಯಾರು ದೇವಸ್ಥಾನ : ಬ್ರಹ್ಮ ಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ](https://www.suddi9.com/archives/194805) - ಬಂಟ್ವಾಳ : ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ಧಕಟ್ಟೆಯಲ್ಲಿರುವ ಕೋರ್ಯಾರು ಶ್ರೀ ದುರ್ಗಾ ಮಹಾಮ್ಮಾಯೀ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಎ. ೨೭ ರಿಂದ ಮೇ ೧ ರವರೆಗೆ ಕ್ಷೇತ್ರದಲ್ಲಿ ನಡೆಯಲಿರುವ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದಲ್ಲಿ ನಡೆಯಿತು. ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರತ್ನಕುಮಾರ ಚೌಟ, ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಸಿದ್ದಕಟ್ಟೆರೋಟರಿ ಫಲ್ಗುಣಿ ಕ್ಲಬ್ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ - [ ಎ.5 ರಂದು ವಿ.ಹಿಂ.ಪ.,ಬಜರಂಗದಳ‌ಬಂಟ್ವಾಳ ಪ್ರಖಂಡದಿಂದ "ಪೊಳಲಿ ಅಮ್ಮನಡೆಗೆ ನಮ್ಮ ನಡಿಗೆ" ಪಾದಯಾತ್ರೆ](https://www.suddi9.com/archives/194802) - ಬಂಟ್ವಾಳ: ವಿಶ್ವಹಿಂದೂ ಪರಿಷತ್, ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ " ಅಮ್ಮನೆಡೆಗೆ ನಮ್ಮ ನಡಿಗೆ" ಪಾದಾಯಾತ್ರೆಯನ್ನು ಎ.5 ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ವಿ.ಹಿ.ಪ.ನ ಬಂಟ್ವಾಳ ಪ್ರಖಂಡದ ಅಧ್ಯಕ್ಷ,ನ್ಯಾಯವಾದಿ ಪ್ರಸಾದ್ ಕುಮಾರ್ ರೈ ತಿಳಿಸಿದ್ದಾರೆ.ಬುಧವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಪಾದಯಾತ್ರೆಯ ಅಂದು ಬೆಳಗ್ಗೆ 5.30 ಕ್ಕೆ ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರ, ಕಡೆಗೋಳಿ ಪೊಳಲಿ ದ್ವಾರ ಹಾಗೂ - [ವೀರಕಂಭ ಗ್ರಾಮ ಅರಣ್ಯ ಸಮಿತಿ ರಚನೆ](https://www.suddi9.com/archives/194799) - ಬಂಟ್ವಾಳ : ಅರಣ್ಯ ಸುಸ್ಥಿರ,ಅರಣ್ಯ ನಿರ್ವಹಣೆ ಮತ್ತು ಜೀವ ವೈವಿಧ್ಯ ಸಂರಕ್ಷಣಾ ಯೋಜನೆಯಲ್ಲಿ ಸ್ಥಾಪಿಸಲಾದ "ವೀರಕಂಭ ಗ್ರಾಮ ಅರಣ್ಯ ಸಮಿತಿ" ಯ ಹೊಸ ನಿರ್ವಹಣಾ ಸಮಿತಿ ರಚಿಸಲಾಗಿದ್ದು, ಮುಂದಿನ ಐದು ವರ್ಷಗಳ ಕಾಲಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಗಿದೆ.2026- 2031 ರ ಸಾಲಿನ ನೂತನ ಅಧ್ಯಕ್ಷರಾಗಿ ವಿಶ್ವನಾಥ ಎಂ. ಅವರು ಪುನರಾಯ್ಕೆಯಾಗಿದ್ದಾರೆ. ಸಮಿತಿ ಸದಸ್ಯರಾಗಿಎಂ.ಆರ್.ನೋಣಯ್ಯ, ರೇವತಿ, ಅಬ್ದುಲ್ ಖಾದರ್, ಮೀನಾಕ್ಷಿ, ಸಂತೋಷ್ ಕಲ್ಮಲೆ, ಬೇಬಿ ಜೆ.ಆಳ್ವ, ಚಂದ್ರಶೇಖರ ಬಂಗೇರ,ಜಯಪ್ರಸಾದ್ ಶೆಟ್ಟಿ, ಗಿರಿಜಾ,ತೇಜಾಕ್ಷಿ ಅವರು ಆಯ್ಕೆಯಾಗಿದ್ದಾರೆ.‌‌ ವಿಟ್ಲ ಕಂದಾಯ - [ಮಾ.27 ರಂದು ದೈಪಲ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ತಾರಕ ಯಾಗ](https://www.suddi9.com/archives/194796) - ಬಂಟ್ವಾಳ: ಶ್ರೀರಾಮ ನವಮಿಯ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶ್ರೀರಾಮ ತಾರಕ ಯಾಗ ಮಾರ್ಚ್ 27ರಂದು ಬಿ.ಸಿ.ರೋಡಿನ ಕಾಮಾಜೆ ದೈಪಲದ ಶಿವಾಜಿನಗರದಲ್ಲಿರುವ ಶ್ರೀರಾಮಾಂಜನೇಯ ವ್ಯಾಯಾಮ ಶಾಲೆ, ಶ್ರೀರಾಮ ಭಜನಾ ಮಂದಿರ ಟ್ರಸ್ಟ್‌ ವತಿಯಿಂದ ನಡೆಯಲಿದೆ ಎಂದು ಮಂದಿರ ಅಧ್ಯಕ್ಷ ಕೇಶವ ದೈಪಲ ತಿಳಿಸಿದರು.ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮಂದಿರದ ವತಿಯಿಂದ 15ನೇ ವರ್ಷದ ಕಾರ್ಯಕ್ರಮದ ನಿಮಿತ್ತವಾಗಿ ಈ ಬಾರಿ ಯಾಗ ಕೈಗೊಳ್ಳಲಾಗಿದ್ದು, ಈಗಾಗಲೇ ಸುತ್ತಮುತ್ತಲಿನ ಮನೆ,ಮನೆಗಳನ್ನು ಸಂಪರ್ಕಿಸಿ ಈ ಕುರಿತು - [ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ವಾರ್ಷಿಕ ಮಹಾಸಭೆ](https://www.suddi9.com/archives/194793) - ಬಂಟ್ವಾಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಪುಂಜಾಲಕಟ್ಟೆ ಘಟಕದ ದ್ವಿವಾರ್ಷಿಕ ಮಹಾಸಭೆ ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಂಗಣದಲ್ಲಿ ನಡೆಯಿತು.ಅತಿಥಿಯಾಗಿ ಭಾಗವಹಿಸಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಕೇಂದ್ರ ಸಮಿತಿ ಸದಸ್ಯ , ಹಿರಿಯ ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ಅವರು ಮಾತನಾಡಿ, ಖ್ಯಾತ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಅವರ ದೂರ ದೃಷ್ಠಿತ್ವದಿಂದ ಅಶಕ್ತ ಯಕ್ಷಗಾನ ಕಲಾವಿದರ ಶ್ರೇಯೋಭಿವೃದ್ಧಿಗೆ ಸ್ಥಾಪಿತವಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಈಗಾಗಲೇ ಸಾವಿರಾರು ಕಲಾವಿದರ ಪಾಲಿಗೆ ಬೆಳಕಾಗಿದೆ. ಇಂತಹ - [ನಂದನಹಿತ್ಲು ಕಾಲಾವಧಿ ಉತ್ಸವ : ಕೋಳಿಕುಂಟ](https://www.suddi9.com/archives/194789) - ಬಂಟ್ಚಾಳ : ಇಲ್ಲಿಯ ನಗರದ ನಂದನಹಿತ್ಲು ಶ್ರೀ ವೈದ್ಯನಾಥ,ಅರಸು, ಜುಮಾದಿ ಬಂಟ ದೈವಸ್ಥಾನದ ವರ್ಷಾವಧಿ ಉತ್ಸವವು ಎ.1 ರಿಂದ 3 ರವರೆಗೆ ನಡೆಯಲಿರುವ ಪ್ರಯುಕ್ತ ಕೋಳಿಕುಂಟವು ಮಂಗಳವಾರ ನೆರವೇರಿತು. ಈ ಸಂದರ್ಭ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಕ್ಷೇತ್ರದ ಮನೆತನದವರಾದ ವಿಶ್ವನಾಥ ಪೊಣ್ಣಂಗಿಲಗುತ್ತು,ಲೋಕೇಶ್ ಬಂಗೇರಗಾಣದಪಡ್ಪು,ಲೋಕನಾಥ ಬಡಕೊಟ್ಟು, ಸಂಜೀವ ಪೆಲತ್ತಿಮಾರು ಹಾಗೂ ಸ್ಥಳೀಯ ಪ್ರಮುಖರು,ಗ್ರಾಮಸ್ಥರು, ಉಪಸ್ಥಿತರಿದ್ದರು. ಕ್ಷೇತ್ರದಲ್ಲಿ ಪುನರ್ ಕಲಶಾಭಿಷೇಕ ಪ್ರಯುಕ್ತ ಮಾ. 30 ರಂದು ಸಂಜೆ ವೈಧಿಕ ವಿಧಿ ವಿಧನಗಳು ನಡೆಯಲಿದೆ.ಮಾ.31 - [ಉಳಿ  ಭೂಮಿಕ ಜ್ಞಾನವಿಕಾಸ ಕೇಂದ್ರದಲ್ ವಾರ್ಷಿಕೋತ್ಸವ ಕಾರ್ಯಕ್ರಮ](https://www.suddi9.com/archives/194786) - ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಉಳಿ ಭೂಮಿಕ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ಉಳಿ ಒಕ್ಕೂಟದ ಅಧ್ಯಕ್ಷರಾದ ವಿಶ್ವನಾಥ್ ರವರ ಅಧ್ಯಕ್ಷತೆಯಲ್ಲಿ ಉಳಿ ಕಕ್ಕೆಪದವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರಾದ ಗಿರಿಯಪ್ಪ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಚಿದಾನಂದ ರೈ ಮಾತಾಡಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರ ಸಬಲೀಕರಣಕ್ಕಾಗಿ - [ಮಾ.24ರಂದು ತುಲಭಾರ ಸೇವೆ](https://www.suddi9.com/archives/194783) - ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ 10 ನೇ ದಿನ ಭಕ್ತಾಧಿಗಳಿಂದ ಮಾ.24ರಂದು ತುಲಭಾರ ಸೇವೆ ನಡೆಯಿತು. - [ಪೊಳಲಿ ಜಾತ್ರಾ ಮಹೋತ್ಸವದ ಒಂಬತ್ತನೇ ದಿನದ ನಿತ್ಯ ಬಲಿ ಉತ್ಸವ](https://www.suddi9.com/archives/194780) - ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ಒಂಬತ್ತನೇ ದಿನದ ನಿತ್ಯ ಬಲಿ ಉತ್ಸವ ಮಾ.23ರಂದು ಸೋಮವಾರ ನಡೆಯಿತು. - [ಮಧ್ವ ಓಂಕಾರ ಫ್ರೆಂಡ್ಸ್ (ರಿ.) ಹಾಗೂ ಓಂಕಾರ ಮಹಿಳಾ ಘಟಕದ 15ನೇ ವಾರ್ಷಿಕೋತ್ಸವ ಸಂಭ್ರಮ](https://www.suddi9.com/archives/194777) - ಬಂಟ್ವಾಳ: ಓಂಕಾರ ಫ್ರೆಂಡ್ಸ್ (ರಿ.) ಹಾಗೂ ಓಂಕಾರ ಮಹಿಳಾ ಘಟಕ, ಮಧ್ವ ಇದರ 15ನೇ ವಾರ್ಷಿಕೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.ಓಂಕಾರ ಭಜನಾ ಮಂಡಳಿಯ ಬಾಲ ಭಜಕರಿಂದ ಭಜನಾ ಸೇವೆ, ನಂತರ ಮದ್ವ ಮಂಟಪದಲ್ಲಿ ಕಾಡಬೆಟ್ಟು ಶ್ರೀ ನಾರಾಯಣ ಶಿಬರಾಯರವರ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ನೆರವೇರಿತು.ರಾತ್ರಿ ಓಂಕಾರ ಭಜನಾ ತಂಡದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭಓಂಕಾರ ಫ್ರೆಂಡ್ಸ್ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಪಾದೆಬೆಟ್ಟು ರವರ ಅಧ್ಯಕ್ಷತೆಯಲ್ಲಿ ನಡೆದ - [ಕಾಡಬೆಟ್ಟು : ಜ್ಞಾನ ವಿಕಾಸ ಕಾರ್ಯಕ್ರಮಉಚಿತ ವೈದ್ಯಕೀಯ ತಪಾಸಣೆ](https://www.suddi9.com/archives/194773) - ಬಂಟ್ವಾಳ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಪೂಜ್ಯ ಹೆಗ್ಗಡೆ ಅವರ ಆಶಯದಂತೆ ಜ್ಞಾನವಿಕಾಸ ಕಾರ್ಯಕ್ರಮದಡಿ ಪ್ರತಿ ತಿಂಗಳು ಮಹಿಳೆಯರಿಗೆ ಉಚಿತ ಆರೋಗ್ಯ ಮಾಹಿತಿ ನೀಡಲಾಗುತ್ತಿದೆ. ಅರೋಗ್ಯ ಸಂರಕ್ಷಣೆ ಬಗ್ಗೆ ಎಲ್ಲರೂ ಕಾಳಜಿ ವಹಿಸುವ ಅಗತ್ಯವಿದೆ ಎಂದು ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಡಿ. ಹೇಳಿದ್ದಾರೆ. ಇಲ್ಲಿನ ವಗ್ಗ ಸಮೀಪದ ಕಾಡಬೆಟ್ಟು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.ಒಕ್ಕೂಟದ ಅಧ್ಯಕ್ಷ ಉಮೇಶ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.ಕಾಡಬೆಟ್ಟು ಒಕ್ಕೂಟ ಮತ್ತು - [ತುಂಬೆ : ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಚಾಲನೆ](https://www.suddi9.com/archives/194770) - ಬಂಟ್ವಾಳ:ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪ್ರದೇಶಾಭಿವೃಧಿ ನಿಧಿ 5 ಲಕ್ಷ ರೂ.ವೆಚ್ಚದಲ್ಲಿ ಬಿಜೆಪಿ ಮಂಗಳೂರು ಮಂಡಲದ ಪುದು ಮಹಾ ಶಕ್ತಿ ಕೇಂದ್ರಕ್ಕೊಳಪಟ್ಟ ತುಂಬೆ ಗ್ರಾಮದ ವಳವೂರ್ ಮಿತ್ತಕರೆ ದಿ.ಹರಿನಾಥ ಭಂಡಾರಿ ರಸ್ತೆಯನ್ನು ಕಾಂಕ್ರೀಟೀಕರಣಗೊಳಿಸಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಭಾನುವಾರ ಗುದ್ದಲಿಪೂಜೆ ನೆರವೇರಿಸಲಾಯಿತು.ಶೇಖರ್ ಪೂಜಾರಿ ವಳವೂರ್ ಅವರು ಗುದ್ದಲಿ ಪೂಜೆಯನ್ನು ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಮಂಡಲದ ಉಪಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ ಆವರು ಮಾತನಾಡಿ ಮುಂದಿನ ದಿನಗಳಲ್ಲಿ ತುಂಬೆ ಗ್ರಾಮಕ್ಕೆ - [ಬಂಟ್ವಾಳ: ಉಚಿತ ಟೈಲರಿಂಗ್ ತರಬೇತಿಯ ಸಮಾರೋಪ](https://www.suddi9.com/archives/194767) - ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ.ಸಿ ಟ್ರಸ್ಟ್ (ರಿ.)ಇದರ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳುಗಳ ಕಾಲ ನಡೆದ ಉಚಿತ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ ಬಂಟ್ವಾಳ ಭಂಡಾರಿಬೆಟ್ಟುವಿನ ವ್ಯಾಯಾಮ ಶಾಲೆಯಲ್ಲಿ ನಡೆಯಿತು.ಬಂಟ್ವಾಳ ಪುರಸಭೆಯ ನಿಕಟ ಪೂರ್ವ ಸದಸ್ಯರಾದ ಹರಿಪ್ರಸಾದ್ ಶಿಬಿರವನ್ನು ಉದ್ಘಾಟಿಸಿ ಮಾತಾಡಿ ಮಹಿಳೆಯರ ಸಬಲೀಕರಣಕ್ಕಾಗಿ ಮಹಿಳಾ ಜಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆಯುವ ಕಾರ್ಯಕ್ರಮಗಳು ಉತ್ತಮ ವೇದಿಕೆ ಯಾಗಿದೆ.ಮೂರು ತಿಂಗಳುಗಳ ಕಾಲ ಉಚಿತವಾಗಿ ಪಡೆದುಕೊಂಡ ತರಬೇತಿಯಿಂದ ಸ್ವಾವಲಂಬಿಗಳಾಗಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು - [ಜೂಜು ರಹಿತ ಕೋಳಿ ಅಂಕಕ್ಕೆ ಅವಕಾಶ ನೀಡಲು ಆಗ್ರಹ,ಮಾ.24 ರಂದು ಬಂಟ್ವಾಳದಲ್ಲಿ ಸಮಾಲೋಚನಾ ಸಭೆ](https://www.suddi9.com/archives/194764) - ಬಂಟ್ವಾಳ:ಜಿಲ್ಲೆಯಲ್ಲಿ ಸಾವಿರಾರು ವರ್ಷಗಳ ಹಿನ್ನೆಲೆ ಹೊಂದಿರುವ ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಗಳಿಗೆ ಜೂಜು ರಹಿತವಾಗಿ ನಡೆಸಲು ಅವಕಾಶ ನೀಡಬೇಕು ಎಂದು ಸಾಂಪ್ರದಾಯಿಕ ಆಚರಣಾ ಹಿತ ರಕ್ಷಣಾ ವೇದಿಕೆ ಜಿಲ್ಲಾ ಗೌರವಾಧ್ಯಕ್ಷ ಶಿವಣ್ಣ ಗೌಡ ಇಡ್ಯಾಡಿ ಅಗ್ರಹಿಸಿದ್ದಾರೆ. ಶನಿವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಬಗ್ಗೆ ಸಾಂಪ್ರದಾಯಿಕ ಆಚರಣಾ ಹಿತ ರಕ್ಷಣಾ ವೇದಿಕೆಯ ವತಿಯಿಂದ ಮಾ. 24ರಂದು ಬೆಳಿಗ್ಗೆ 9.30ಕ್ಕೆ ಬಂಟ್ವಾಳ ತಾಲೂಕಿನ ವಗ್ಗ ಸಮೃದ್ಧಿ ಸಹಕಾರ ಸೌಧ ಸಭಾಂಗಣದಲ್ಲಿ ಸಮಾಲೋಚನೆ - [ಯಕ್ಷಗಾನದ ಕಲಾವಿದ ಪೆರ್ಮುದೆ ಜಯಪ್ರಕಾಶ್ ಶೆಟ್ಟಿ ಅವರಿಗೆ"ಆರಾಧನಾ ಪ್ರಶಸ್ತಿ 2026" ಪ್ರದಾನ](https://www.suddi9.com/archives/194761) - ಬಂಟ್ವಾಳ : ಬಿ.ಸಿ.ರೋಡ್ ಬೈಪಾಸ್ ನ ಆರಾಧನಾ ಫ್ರೆಂಡ್ಸ್ ಸರ್ಕಲ್ ವತಿಯಿಂದ 38ನೇ ವಾರ್ಷಿಕೋತ್ಸವ ಪ್ರಯುಕ್ತ ಯಕ್ಷಗಾನ ಬಯಲಾಟ, ಸನ್ಮಾನ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.ಇದೇ ವೇಳೆ ಕೆ.ಮರಿಯಪ್ಪಯ್ಯ ಹೊಳ್ಳ ಮತ್ತು ಲಕ್ಷ್ಮಮ್ಮ ಸ್ಮರಣಾರ್ಥ "ಆರಾಧನಾ ಪ್ರಶಸ್ತಿ 2026"ನ್ನು ಯಕ್ಷಗಾನದ ಮೇರು ಕಲಾವಿದ ಪೆರ್ಮುದೆ ಜಯಪ್ರಕಾಶ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು. ಅತಿಥಿಯಾಗಿ ಭಾವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಪ್ರಶಸ್ತಿ ಪ್ರದಾನಗೈದು ಮಾತನಾಡಿ, ಯಕ್ಷಗಾನ ನಮ್ಮ ನೆಲದ - [ಯಕ್ಷಗಾನದ ಕಲಾವಿದ ಪೆರ್ಮುದೆ ಜಯಪ್ರಕಾಶ್ ಶೆಟ್ಟಿ ಅವರಿಗೆ"ಆರಾಧನಾ ಪ್ರಶಸ್ತಿ 2026" ಪ್ರದಾನ](https://www.suddi9.com/archives/194757) - ಬಂಟ್ವಾಳ : ಬಿ.ಸಿ.ರೋಡ್ ಬೈಪಾಸ್ ನ ಆರಾಧನಾ ಫ್ರೆಂಡ್ಸ್ ಸರ್ಕಲ್ ವತಿಯಿಂದ 38ನೇ ವಾರ್ಷಿಕೋತ್ಸವ ಪ್ರಯುಕ್ತ ಯಕ್ಷಗಾನ ಬಯಲಾಟ, ಸನ್ಮಾನ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.ಇದೇ ವೇಳೆ ಕೆ.ಮರಿಯಪ್ಪಯ್ಯ ಹೊಳ್ಳ ಮತ್ತು ಲಕ್ಷ್ಮಮ್ಮ ಸ್ಮರಣಾರ್ಥ "ಆರಾಧನಾ ಪ್ರಶಸ್ತಿ 2026"ನ್ನು ಯಕ್ಷಗಾನದ ಮೇರು ಕಲಾವಿದ ಪೆರ್ಮುದೆ ಜಯಪ್ರಕಾಶ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.ಅತಿಥಿಯಾಗಿ ಭಾವಹಿಸಿದ್ದಮಾಜಿ ಸಚಿವ ಬಿ.ರಮಾನಾಥ ರೈ ಪ್ರಶಸ್ತಿ ಪ್ರದಾನಗೈದು ಮಾತನಾಡಿ, ಯಕ್ಷಗಾನ ನಮ್ಮ ನೆಲದ ಹೆಮ್ಮೆಯ ಕಲೆಯಾಗಿದ್ದು, - [ಸಂಸದ ಚೌಟ,ಜನಾರ್ದನ ಪೂಜಾರಿ ಭೇಟಿ](https://www.suddi9.com/archives/194754) - ಬಂಟ್ವಾಳ: ದ.ಕ.ಲೋಕಸಭಾ ಕ್ಷೇತ್ರದ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಅವರು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರನ್ನು ಶುಕ್ರವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದರು. ಕನ್ಯಾಡಿ ಕ್ಷೇತ್ರದ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಾಸ್ ಅಗುತ್ತಿದ್ದ ವೇಳೆ ಸಂಸದ ಕ್ಯಾ .ಬ್ರಿಜೇಶ್ ಚೌಟ ಅವರು ಬಿ.ಸಿ.ರೋಡಿನ ಬಸ್ತಿಪಡ್ಪವಿನ ಚೆನ್ನಮ್ಮಕುಟೀರದಲ್ಲಿರುವ ಪೂಜಾರಿಯವರ ಮನೆಗೆ ತೆರಳಿ ಅವರು ಆರೋಗ್ಯವನ್ನು ವಿಚಾರಿಸಿದರು. ಸಂಸದರಾಗಿ ಕಾರ್ಯಶೈಲಿಯ ಕುರಿತು ಮಾಹಿತಿ ಪಡೆದುಕೊಂಡ ಪೂಜಾರಿಯವರು ಉತ್ತಮವಾಗಿ ಕೆಲಸ ಮಾಡುವಂತೆ ಶುಭಹಾರೈಸಿದರು.ಸುಮಾರು ಆರ್ದತಾಸುಗಳ ಕಾಲ ಉಭಯ ನಾಯಕರು ಕುಶಲೋಪಚರಿ - [ಕಂಬಳ ಪೋಟೋ ಸ್ಫರ್ಧೆ ,ನವೀನ್ ಪ್ರಥಮ](https://www.suddi9.com/archives/194751) - ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವತಿಯಿಂದ ನಾವೂರು ಗ್ರಾಮದ ಕೋಡಿಬೈಲ್ ನಲ್ಲಿ ಈಚೆಗೆ ನಡೆದ ಮುಡೂರು- ಪಡೂರು ಕಂಬಳದಲ್ಲಿ ಜಿಲ್ಲಾ ಮಟ್ಟದ ಫೋಟೋ ಸ್ಪರ್ಧೆಯಲ್ಲಿ ನವೀನ್ ದೇವಾಡಿಗ ಬಂಟ್ವಾಳ ಪ್ರಥಮ ಸ್ಥಾನ ಪಡೆದಿದ್ದಾರೆ.,ಸ್ಟೀವನ್ ಪಾಯಸ್ ಮಂಗಳೂರು ದ್ವಿತೀಯ, ಚಂದ್ರ ಕಲ್ಮಲೆ ತೃತೀಯ ಬಹುಮಾನ ಗಳಿಸಿದ್ದಾರೆ.ಹಿರಿಯ ಛಾಯಾಗ್ರಾಹಕ ಆಸ್ಟ್ರೋಮೋಹನ್ ಉಡುಪಿ ಅವರು ತೀರ್ಪುಗಾರರಾಗಿದ್ದರು. - [ ಓಂ ಜನ ಹಿತಾಯ ಆ.ಮಾ.ಶಾಲೆ: ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ](https://www.suddi9.com/archives/194748) - ಬಂಟ್ವಾಳ: ತಾಲೂಕಿನ ಅರಳ ಗ್ರಾಮದ ಗುಡ್ಡೆಯಂಗಡಿ ಓಂ ಜನಹಿತಾಯ ಆಂಗ್ಲ ಮಾಧ್ಯಮ ಶಾಲೆ, ಅರಳ ನವಶಕ್ತಿ ಯುವಕ ಮಂಡಲ, ಕೆ.ಎಂ.ಸಿ.ಆಸ್ಪತ್ರೆ ಮಂಗಳೂರು, ವೆನ್‌ಲಾಕ್ ಸರಕಾರಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಗುಡ್ಡೆಯಂಗಡಿ ಓಂ ಜನಹಿತಾಯ ಆಂಗ್ಲ ಮಾಧ್ಯಮ ಶಾಲೆಯ ವಠಾರದಲ್ಲಿ ನಡೆಯಿತು.ಶಾಲಾ ಸಂಸ್ಥಾಪಕ ಶಾಂತಾರಾಮ ಶೆಟ್ಟಿ ಅವರು ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮಂಗಳೂರು ವೆನ್‌ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತ ನಿಧಿವಿಭಾಗ ಮುಖ್ಯಸ್ಥ ಡಾ.ಆಂಟನಿ ಅವರು - [ನಮ್ಮತನ ಉಳಿಸಿ ಏಕತಾ ಭಾವ ಜಾಗೃತವಾಗಬೇಕು ಕಲ್ಲಡ್ಕದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ರಂಗನಾಥ ಭಾರದ್ವಾಜ್](https://www.suddi9.com/archives/194743) - ಬಂಟ್ವಾಳ: ಬ್ರಿಟೀಷರು ಬಿಟ್ಟು ಹೋದ ದಾಸ್ಯ ಮನೋಭಾವದಿಂದ ಭಾರತೀಯರು ಸಾಮಾಜಿಕವಾಗಿ ರಾಜಕೀಯವಾಗಿ ಹೊರಗೆ ಬಂದಿಲ್ಲ. ದೇಶದಲ್ಲಿ ಏಕತಾ ಭಾವ ಬೆಳೆಸಿಕೊಂಡು ನಮ್ಮತನ ಉಳಿಸಿ ಎಲ್ಲೆಡೆಯೂ ಪ್ರತಿಬಿಂಬಿಸಬೇಕು ಎಂದು ಹಿರಿಯ ಪತ್ರಕರ್ತ ರಂಗನಾಥ್ ಭಾರದ್ವಾಜ್ ಹೇಳಿದರು. ಕಲ್ಲಡ್ಕ ‌ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಅಜಾದ್ ಭವನದಲ್ಲಿ ಶುಕ್ರವಾರ ಏರ್ಪಡಿಸಲಾದ "ವಸಾಹತು ಮನೋಭಾವದಿಂದ ಭಾರತೀಯತೆಯೆಡೆಗೆ ಒಂದು ಚಿಂತನೆ"ಎಂಬ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಶ್ರೀರಾಮನ ಮೂರ್ತಿಗೆ ಹಾಲಭಿಷೇಕ ಮಾಡಿ ಉದ್ಘಾಟಿಸಿ ಅವರು ಮಾತನಾಡಿದರು. ಹಿಂದುಗಳು ಧರ್ಮ ಸಂಸ್ಕೃತಿಗಳ ಬಗ್ಗೆ ಮಾತನಾಡಲು - [ವಾರ್ಡ್ ಜನರಿಂದ ಗೌರವಕ್ಕೆ ಪಾತ್ರರಾದ ಗ್ರಾಮ ಪಂಚಾಯತ್ ಸದಸ್ಯ ಸುನೀಲ್ ಶೆಟ್ಟಿಗಾರ್ ಗೆ ಸನ್ಮಾನ](https://www.suddi9.com/archives/194739) - ಬಂಟ್ವಾಳ : ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ 4 ನೇ ವಾರ್ಡ್ ಗ್ರಾಮ ಪಂಚಾಯತ್ ಸದಸ್ಯರಾದ ಸುನೀಲ್ ಶೆಟ್ಟಿಗಾರ್ ಅವರ ಸದಸ್ಯರಾಗಿ ಸಲ್ಲಿಸಿದ ಸೇವೆನ್ನು ಗುರುತಿಸಿ ವಾಡ್೯ನ ಜನತೆಯ ವತಿಯಿಂದ ಅಭಿನಂದಿಸಲಾಯಿತು.ಅವರು ಚುನಾಯಿತರಾದ ಬಳಿಕ ತನ್ನ ಸದಸ್ಯತನದ ಅವದಿ ಮುಗಿಯುವ ವರೆಗೂ ಇಡೀ ವಾರ್ಡ್ ವ್ಯಾಪ್ತಿಯಲ್ಲಿ ಓಡಾಡಿಕೊಂಡು ಮನೆ,ಮನೆ ಸಂಪರ್ಕಕಿಸಿ ವಾರ್ಡ್ ನಲ್ಲಿರುವ ಸಾರ್ವಜನಿಕ , ವೈಯಕ್ತಿಕ ಸಮಸ್ಯೆಗಳು, ವಾರ್ಡ್ ನ ಮತದಾರರ ಬೇಡಿಕೆಗಳಿಗೆ ಸ್ಪಂದಿಸುವ ಮೂಲಕ ಪರಿಹಾರ ಕಂಡುಕೊಳ್ಳುತ್ತಿದ್ದರು. ತನ್ನ ವಾರ್ಡ್ ಸಂಗಬೆಟ್ಟು ಬಾಕಿಮಾರ್ ನಲ್ಲಿರುವ - [ನರಹರಿ ಪರ್ವತದಲ್ಲಿ ಸಂಧ್ಯಾ ಭಜನೆ](https://www.suddi9.com/archives/194736) - ಬಂಟ್ವಾಳ: ನರಹರಿ ಪರ್ವತದಲ್ಲಿ ನಡೆಯುವ ಭಜನಾಸಂಕೀರ್ತನೆಗೆ ಕಲ್ಲಡ್ಕ ಶ್ರೀರಾಮ ಭಜನಾ ಮಂಡಳಿಯ ಅಧ್ಯಕ್ಷರಾದ ಹರೀಶ್ ಅಚಾರ್ಯ ಹಾಗೂ ವಿಧ್ಯಾ ಹರೀಶ ಅಚಾರ್ಯ ದಂಪತಿಗಳು, ದೀಪ ಪ್ರಜ್ವಲನೆಗೈದು ಚಾಲನೆ ನೀಡಿದರು. ಭಜನೆ ಸಂಯೋಜಕರಾದ ಶಂಕರ ಅಚಾರ್ಯ,ಅರ್ಚಕರಾದ ನರೇಶ ಮಯ್ಯ ಮೆನೆಜರ್ ಆನಂದ್,ನಾಗೇಶ ಬೋಳಂಗಡಿ, ಹರೀಶ ಶೆಣೈ,ಸ್ವಾತಿಕ್,ವರುಣ್,ದಿಕ್ಷೀತ್,ಚೇತನ್,ಧನುಷ್ ಹಾಗೂ ಯಂ.ಯನ್ ಕುಮಾರ್ ಮುಂತಾದವರಿದ್ದರು. - [ಕಲ್ಲಡ್ಕ ಶ್ರೀರಾಮ ಮಹಾವಿದ್ಯಾಲಯದಲ್ಲಿ ಮಾ.20ರಂದು ರಾಷ್ಟ್ರೀಯ ವಿಚಾರ ಸಂಕಿರಣ](https://www.suddi9.com/archives/194733) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಅಜಾದ್ ಭವನದಲ್ಲಿ"ವಸಾಹತು ಮನೋಭಾವದಿಂದ ಭಾರತೀಯತೆಯೆಡೆಗೆ ಒಂದು ಚಿಂತನೆ"ಎಂಬ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವು ಮಾ.20 ರಂದು ನಡೆಯಲಿದೆ ಎಂದು ಪುತ್ರೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ತಿಳಿಸಿದ್ದಾರೆ.ಮಂಗಳವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಹಿರಿಯ ಪತ್ರಕರ್ತ ರಂಗನಾಥ್ ಭಾರದ್ವಾಜ್ ಅವರು ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದು, ಸಂಸ್ಥೆಯ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ ಕಾರ್ಯಕ್ರಮದ ಅಧ್ಯಕ್ಷತೆ - [ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ](https://www.suddi9.com/archives/194730) - ಬಂಟ್ವಾಳ: ಸಂಘಟನೆ ಕೇವಲ ಸಭೆ-ಸಮಾರಂಭಗಳಿಗೆ ಮಾತ್ರ ಸೀಮಿತವಾಗದೆ, ಸಮಾಜದ ಪ್ರತಿಯೋರ್ವನ ಕಷ್ಟ-ಸುಖಗಳಿಗೆ ಸ್ಪಂದಿಸುವ ಮೂಲಕ ಸರ್ವರ ಏಳಿಗೆಗೆ ಪೂರಕವಾಗುವ ಶಕ್ತಿಯಾಗಬೇಕು ಎಂದು ಕಾವಳಕಟ್ಟೆ ವಲಯ ಬಂಟರ ಸಂಘದ ಅಧ್ಯಕ್ಷ ಮೋಹನ್ ಶೆಟ್ಟಿ ನರವಲ್ದಡ್ಡ ಅಭಿಪ್ರಾಯಪಟ್ಟರು.ಇರ್ವತ್ತೂರು ಗ್ರಾಮದ ಬಾಲಕೃಷ್ಣ ಶೆಟ್ಟಿ ಅವರ ನಿವಾಸದಲ್ಲಿ ನಡೆದ ಕಾವಳಕಟ್ಟೆ ವಲಯ ಬಂಟರ ಸಂಘದ ಗ್ರಾಮವಾರು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಸ್ಪರ ಸಹಕಾರ ಮತ್ತು ಅಚಲ ನಂಬಿಕೆಯೇ ಸಂಘಟನೆಯ ಅಡಿಪಾಯ. ಸದಸ್ಯರು ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸಂಘಟನೆಯನ್ನು - [ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ](https://www.suddi9.com/archives/194727) - ಬಂಟ್ವಾಳ: ಪಾರದರ್ಶಕತೆಯಿಂದ ಸಮಾಜ ಸೇವಾ ಕಾರ್ಯಗಳನ್ನು ಮಾಡುವ ಸಂಸ್ಥೆಗಳಿಗೆ ಜನರ ಬೆಂಬಲವಿದ್ದು ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಸೇವಾ ಕಾರ್ಯಗಳನ್ನು ನಡೆಸಲು ಕರ್ನಾಟಕ ಸೇವಾ ಭಾರತೀ ಸಂಸ್ಥೆಯು ಮಾರ್ಗದರ್ಶನ ನೀಡಲು ಬದ್ಧವಾಗಿದೆ ಎಂದು ಸೇವಾ ಭಾರತಿ ಸಂಸ್ಥೆಯ ದಕ್ಷಿಣ ಪ್ರಾಂತ್ಯದ ಸಂಚಾಲಕರಾದ ಕೆ .ಚೆನ್ನಯ್ಯ ಸ್ವಾಮಿ, ದೇರೆಬೈಲು ತಿಳಿಸಿದರು. ಉಪ್ಪಿನಂಗಡಿಯ ಪಾತಾಳ ನಿವಾಸದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ .ಮೆಲ್ಕಾರು ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.ಸಮಾರಂಭದ ಅಧ್ಯಕ್ಷತೆಯನ್ನು - [ಯುವವಾಹಿನಿಯಿಂದ ಡೆನ್ನಾನ ಡೆನ್ನನ ಲೋಗೋ ಅನಾವರಣ ಹಾಗೂ ಆಮಂತ್ರಣ ಬಿಡುಗಡೆ](https://www.suddi9.com/archives/194724) - ಬಂಟ್ವಾಳ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎ. 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ರ ಲೋಗೋವನ್ನು ಕಿಯೋನಿಕ್ಸ್ ನಿಗಮದ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಹಾಗೂ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಅನಾವರಣಗೊಳಿಸಿದರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು ಈ ಸಂದರ್ಭದಲ್ಲಿ ಬಂಟ್ವಾಳ - [ಶ್ರೀ ಕ್ಷೇತ್ರ ಪೊಳಲಿಯಲ್ಲಿ ಜಾತ್ರೆ ಆರಂಭ "ಇರುವತ್ತೋರುಂಭ ಪೊಪಿನಾನಿ ಆರಡ"](https://www.suddi9.com/archives/194687) - ಪೊಳಲಿ:ಶ್ರೀ ರಾಜರಾಜೇಶ್ವರೀ ಅಮ್ಮನವರ ಜಾತ್ರಾ ಮಹೋತ್ಸವ ಮಾರ್ಚ್ 14ರಂದು ರಾತ್ರಿ ದ್ವಜರೋಹಣಗೊಂಡು ಈ ಬಾರಿ 29 ದಿನಗಳ ಜಾತ್ರೆ ನಡೆಯಲಿದೆ. ಮಾರ್ಚ್ 15ರಂದು ಬೆಳಗ್ಗೆ ದೀಪದ ಬಳಿ ಕಂಚಿಲು ಸೇವೆಯೊಂದಿಗೆ ಚಿಕ್ಕ ರಥದಲ್ಲಿ ದೇವರ ಉತ್ಸವ ಮೂರ್ತಿಯನ್ನು ದೇವಳದ ರಥ ಬೀದಿಯಲ್ಲಿ ಎಳೆಯಲಾಯಿತು. ನಂತರ ನಟ್ಟೋಜರು ಹಿಂಗಾರದ ಹಾಳೆಯೊಂದಿಗೆ ದುರ್ಗಾಪರಮೇಶ್ವರೀ ದೇವಿಯ ಗುಡಿಯ ಹಿಂಬಾಗದಲ್ಲಿ ನಿಂತಿರುವ ಸೇರಿಗಾರನ ಕೈಯಲ್ಲಿ ಕೊಟ್ಟು ಕಿವಿಯಲ್ಲಿ ಆರಢದ ದಿನವನ್ನು ತಿಳಿಸುತ್ತಾರೆ. ನಂತರ ಭಗವತಿ ದೇವಿಯ ಅವೇಶದಲ್ಲಿದ್ದ ಪಂಬದನ ಕೈಯಲ್ಲಿ ಶೇರಿಗಾರನು ಹಿಂಗಾರದ - [ಶ್ರೀ ಕ್ಷೇತ್ರ ಪೊಳಲಿಯ ಪ್ರ. ಅರ್ಚಕ ನಾರಾಯಣ ಭಟ್ ವಿಧಿವಶ](https://www.suddi9.com/archives/194717) - ಪೊಳಲಿ: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಪ್ರ. ಅರ್ಚಕರಾಗಿದ್ದ ಪೊಳಲಿ ನಾರಾಯಣ ಭಟ್‌ (78) ಅವರು ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ. ಶ್ರೀಯುತರು ಪೊಳಲಿ ದಿ. ಪದ್ಮನಾಭ ಭಟ್‌ ಅವರ ಪುತ್ರರಾಗಿದ್ದು ಪಾರಂಪರೆಯಾಗಿ ಬಂದಿರುವ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಸುಮಾರು 50 ವರ್ಷ ಮೇಲ್ಪಟ್ಟು ಅರ್ಚಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರಿಗೆ ಸಹೋದರರು , ಸಹೋದರಿಯರು ಹಾಗೂ ಪತ್ನಿ ಇಬ್ಬರು ಪುತ್ರರು , ಒರ್ವ ಪುತ್ರಿ ಸೂಸೆಯಂದಿರು , ಅಳಿಯ ಮತ್ತು ಮೊಮ್ಮಕಳು ಇದ್ದಾರೆ.ಮೃತರ ಅಂತಿಮ - [ಸಂಪ್ರದಾಯ ಆಚರಣೆಯೊಂದಿಗೆ ಜೈನ ಸಮುದಾಯದ ಸಂಘಟನೆ‌ ಅಗತ್ಯ.ಜಯಕೀರ್ತಿ ಜೈನ್](https://www.suddi9.com/archives/194714) - ಬಂಟ್ವಾಳ: ಜೈನ ಸಮುದಾಯವು ಅಲ್ಪಸಂಖ್ಯಾತರಿಗೆ ಸಿಗುವ ಹಲವಾರು ಸರಕಾರಿ ಸೌಲಭ್ಯಗಳಿಂದ ವಂಚಿತವಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಜೈನ್ ಮಿಲನ್‌ ಸಹಾಯ ಹಸ್ತವನ್ನು ನೀಡಬೇಕು. ವಿವಿಧ ಸವಲತ್ತುಗಳ ಮಾಹಿತಿಯನ್ನು ಜೈನ್ ಮಿಲನ್ ಗಳು‌ ನೀಡುವ ಮೂಲಕ ಸಮಾಜದ ಸ್ಥಿತಿಯನ್ನು ಉತ್ತಮಪಡಿಸಲು ಸಹಕರಿಸಬೇಕೆಂದು ವಿಶ್ರಾಂತ ಪಶುವೈದ್ಯಾಧಿಕಾರಿ ಹಾಗೂ ಧಾರ್ಮಿಕ‌ ಸಂಘಟಕ ಡಾ. ಜಯಕೀರ್ತಿ ಜೈನ್ ಬೆಳ್ತಂಗಡಿ ಹೇಳಿದರು.ಅವರು ಬಂಟ್ವಾಳ ಬಸದಿಯಲ್ಲಿ ಭಾರತೀಯ ಜೈನ್ ಮಿಲನ್‌ ಏರ್ಪಡಿಸಿದ ಧಾರ್ಮಿಕ‌ ಸಭೆಯಲ್ಲಿ ಮುಖ್ಯ‌ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳದ ಭ.1008 ಶ್ರೀ ಆದಿನಾಥ ಜಿನ - [ ಮಕ್ಕಳ ಮಾನಸಿಕ ದೃಡತೆ, ದೈಹಿಕ ಸಾಮರ್ಥ್ಯಕ್ಜೆ ಅಂಗನವಾಡಿಗಳು ಪೂರಕ: ಶಾಸಕ ರಾಜೇಶ್ ನಾಯ್ಕ್](https://www.suddi9.com/archives/194710) - ಬಂಟ್ವಾಳ: ಪುಟಾಣಿ ಮಕ್ಕಳಿಗೆ ಶಾಲಾ ಪೂರ್ವಶಿಕ್ಷಣ ಒದಗಿಸುವ ಅಂಗನವಾಡಿ ಕೇಂದ್ರಗಳಲ್ಲಿ ನೀಡುವ ಪೌಷ್ಟಿಕ ಆಹಾರ, ಕಲಿಕೆಗಳು, ನಿಶ್ಚಿಂತೆಯ ವಾತಾವರಣ ಮಕ್ಕಳಲ್ಲಿರುವ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳನ್ನು ಹೋಗಲಾಡಿಸಲು ಪೂರಕವಾದ ಕೇಂದ್ರವಾಗಿದ್ದು, ಈ ನಿಟ್ಟಿನಲ್ಲಿ ಬಂಟ್ವಾಳದಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ವಿಶಿಷ್ಟ ರೀತಿಯಲ್ಲಿ ಮಾದರಿ ಅಂಗನವಾಡಿ ಕೇಂದ್ರಗಳನ್ನಾಗಿಸಲು ಯೋಜನೆ ರೂಪಿಸಲಾಗಿದೆ ಎಂದು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಹೇಳಿದ್ದಾರೆ. ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಸಂಗಬೆಟ್ಟು ಬಾಕಿಮಾರ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಅವರು - [ಮನುಷ್ಯ ಪರಸ್ಪರ ಪ್ರೀತಿ,ವಿಶ್ವಾಸದಿಂದ ಬದುಕುವುದು ಪ್ರಾಮುಖ್ಯ : ಮಾಣಿಲಶ್ರೀ](https://www.suddi9.com/archives/194704) - ಬಂಟ್ವಾಳ: ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಶನಿವಾರ ಸಂಜೆ ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂ ನಲ್ಲಿ ಬೃಹತ್ ಸೌಹಾರ್ದ ಇಫ್ತಾರ್ ಕೂಟ ನೆರವೇರಿತು.ಶ್ರೀ ಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಸಂದೇಶ ನೀಡಿ, ಸವಾಲುಗಳ ಮಧ್ಯೆ ಮನುಷ್ಯ ಪರಸ್ಪರ ಪ್ರೀತಿ,ವಿಶ್ವಾಸದಿಂದ ಬದುಕುವುದು ಪ್ರಾಮುಖ್ಯವಾಗಿದೆ.ಎಲ್ಲರೂ ಭಾಗವಹಿಸುವುದರ ಮೂಲಕ ಸೌಹಾರ್ದಕ್ಕೆ ಅರ್ಥ ತುಂಬಬೇಕು ಎಂದರು.ಪ್ರೀತಿಯಿಂದ ದೇವರನ್ನು‌ಕಾಣಬಹುದಾಗಿದೆ. ಸ್ವಾಮೀಜಿಗಳು,ಧರ್ಮಗುರುಗಳೆಲ್ಲರೂ ನೀಡುವ ಸೌಹಾರ್ಧತೆ,ಶಾಂತಿಯ ಸಂದೇಶವನ್ನು ಅರಿತುಕೊಂಡು ಭಗವಂತನ ಮಕ್ಕಳಾಗಿ ವಿಶ್ವಕ್ಕೆ ಹತ್ತಿರವಾಗಬೇಕು ಎಂದರು.ಪ್ರಸಕ್ತ ಕಾಲಘಟ್ಟದಲ್ಲಿ ಮಾಜಿ ಸಚಿವರ - [ಕೃಷಿ ವಿಸ್ತರಣಾ ಸೇವೆಯಲ್ಲಿ ಬೆಳ್ಳಿಪದಕ](https://www.suddi9.com/archives/194701) - ಬಂಟ್ವಾಳ: ಕೃಷಿ ವಿಶ್ವವಿದ್ಯಾಲಯ, ಜಿಕೆವಿಕೆ ಮಂಗಳೂರು, ರಾಷ್ಟ್ರೀಯ ವಿಸ್ತರಣಾ ನಿರ್ವಹಣಾ ಸಂಸ್ಥೆ, ಹೈದರಾಬಾದ್ ಮತ್ತು ಕೃಷಿ ಇಲಾಖೆ ದಕ್ಷಿಣ ಕನ್ನಡ ಆಯೋಜಿಸಿದ 2023-24ನೇ ಸಾಲಿನ ಯುವ ಉದ್ಯಮಿಗಳಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಒಂದು ವರ್ಷದ ಡಿಪ್ಲೋಮಾ (ಡಿಪ್ಲೋಮಾ ಇನ್ ಎಗ್ರಿಕಲ್ಬರಲ್ ಎಕ್ಸ್ ಟೆನ್ಸನ್ ಸರ್ವೀಸಸ್ ಫಾರ್ ಇನ್ ಪುಟ್ ಡೀಲರ್ಸ್ ) ವಿಷಯದಲ್ಲಿ ಬಿ.ಸಿ.ರೋಡ್ ನ ಸೌಮ್ಯಲಕ್ಷ್ಮೀ ಕೆ. ಅವರು ಬೆಳ್ಳಿ ಪದಕದೊಂದಿಗೆ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರು ಬಂಟ್ವಾಳ ಕೃಷಿ ಇಲಾಖೆಯ ತಾಂತ್ರಿಕ ಕೃಷಿ ಅಧಿಕಾರಿ ನಂದನ್ - [ಬಂಟ್ವಾಳ: ಅಮೃತ ನಗರೋತ್ಥಾನ ಯೋಜನೆ (ಹಂತ-4)ಯಡಿ 2.56 ಕೋ.ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ](https://www.suddi9.com/archives/194697) - ಬಂಟ್ವಾಳ: ಅಮೃತ ನಗರೋತ್ಥಾನ ಯೋಜನೆ (ಹಂತ-4)ಯಡಿಯಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ 2.56 ಕೋ.ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಂಟ್ವಾಳ ಬಡ್ಡಕಟ್ಟೆ ಹಿಂದೂ ರುದ್ರ ಭೂಮಿಯ ಹಿಂಭಾಗ ನೇತ್ರಾವತಿ ನದಿಕಿನಾರೆಯ ಬಳಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು,ಬಿಜೆಪಿ ಸರಕಾರದ ಅವಧಿಯಲ್ಲಿ ಅಮೃತನಗರೋತ್ತರಾನ ಯೋಜನೆಯಡಿ 100 ಕೋ.ರೂ.ಅನುದಾನ ಬಿಡುಗಡೆಯಾಗಿದ್ದು,ಈ ಅನುದಾನದ 4 ನೇ ಹಂತದಲ್ಲಿ 2.56 ಕೋ.ರೂ.ವಿನ ಕ್ರಿಯಾಯೋಜನೆಗೆ ಪುರಸಭೆ ಅನುಮೋದನೆ ನೀಡಲಾದ ಅಭಿವೃದ್ಧಿ ಕಾಮಗಾರಿಗಳನ್ನು - [ಶ್ರೀ ಕ್ಷೇತ್ರ ಅರ್ಕುಳ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದ ಪಶ್ಚಿಮ ಹಾಗೂ ದಕ್ಷಿಣ ಗೋಪುರಗಳ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ](https://www.suddi9.com/archives/194694) - ಬಂಟ್ವಾಳ: ಶ್ರೀ ಕ್ಷೇತ್ರ ಅರ್ಕುಳ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದ ಪಶ್ಚಿಮ ಹಾಗೂ ದಕ್ಷಿಣ ಗೋಪುರಗಳ ನಿರ್ಮಾಣ ಕಾರ್ಯವು ಕ್ಷೇತ್ರದ ಇತಿಹಾಸದಲ್ಲಿ ಮಹತ್ವದ ಧಾರ್ಮಿಕ ಮತ್ತು ಸಾಂಸ್ಕೃತಿಕ ಘಟ್ಟವಾಗಿ ಗುರುತಿಸಲ್ಪಡುವುದಾಗಿ ಅರ್ಕುಳ ಬೀಡು ವಜ್ರನಾಭ ಶೆಟ್ಟಿಯವರು ತಿಳಿಸಿದ್ದಾರೆ.ಶ್ರೀ ಕ್ಷೇತ್ರ ಅರ್ಕುಳದಲ್ಲಿ ಗೋಪುರ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು,ಈ ಪುಣ್ಯ ಕಾರ್ಯವು ಮುಂದಿನ ದಿನಗಳಲ್ಲಿ ಕ್ಷೇತ್ರದ ವೈಭವವನ್ನು ಮತ್ತಷ್ಟು ವೃದ್ಧಿಸುವುದರ ಜೊತೆಗೆ ಭಕ್ತರ ಭಕ್ತಿ ಹಾಗೂ ಶ್ರದ್ಧೆಗೆ ಹೊಸ ಪ್ರೇರಣೆಯಾಗಲಿದೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ - [ರಸ್ತೆ ಅಪಘಾತಕ್ಕೆ ಛಾಯಾಗ್ರಾಹಕ ಬಲಿ,ಮಗಳ ಹುಟ್ಟುಹಬ್ಬದ ಸಂಬ್ರನಕ್ಕೆ ಅವರಿಸಿದ ಸೂತಕ](https://www.suddi9.com/archives/194691) - ಬಂಟ್ವಾಳ: ಭಾನುವಾರ (ಮಾ15 )ದಂದು ಮಗಳ ಹತ್ತನೇ ವರ್ಷದ ಹುಟ್ಟುಹಬ್ಬದ ಸಂಭ್ರಮಕ್ಕೆ ಸಿದ್ಧತೆ ನಡೆಯಬೇಕಿದ್ದ ಮನೆಯಲ್ಲಿ, ಶನಿವಾರ ತಂದೆಯ ಶವದ ಮುಂದೆ ಪತ್ನಿ,ಮಗಳ ಹಾಗೂ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.ಬಂಟ್ವಾಳದ ಪ್ರತಿಭಾವಂತ ಛಾಯಾಗ್ರಾಹಕ, ಪಾಣೆಮಂಗಳೂರು ಸಮೀಪದ ನಾಟಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ರಕ್ಷಿತ್ ಶೆಟ್ಟಿ (43) ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ರಕ್ಷಿತ್ ಶೆಟ್ಟಿ - [ಪುಂಚೋಡಿ ನಾಗಬನದಲ್ಲಿ 49ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಆಶ್ಲೇಷ ಬಲಿ ಪೂಜೆ](https://www.suddi9.com/archives/194683) - ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು -ಬುಡೋಳಿ ಸಮೀಪದ ಪುಂಚೋಡಿ ನಾಗಬನದಲ್ಲಿ 49ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಆಶ್ಲೇಷ ಬಲಿ ಪೂಜೆ ಶುಕ್ರವಾರ ನ ಸಮಿತಿ ಅಧ್ಯಕ್ಷ ಶ್ರೀಪತಿ ಭಟ್, ಗೌರವಾಧ್ಯಕ್ಷ ಸುದರ್ಶನ್ ಜೈನ್, ಪ್ರಮುಖರಾದ ಸದಾನಂದ ಶೆಟ್ಟಿ ದಬರ್ೆ, ದಿನೇಶ ಶೆಟ್ಟಿ ಬುಡೋಳಿ, ಎಂ.ಸೋಮಶೇಖರ ಮುಂಡಬೈಲು, ದೇವಪ್ಪ ಕುಲಾಲ್, ಅಣ್ಣಿ ಸಾಲ್ಯಾನ್, ರವಿ ಪೂಜಾರಿ, ಕೇಶವ ಪೂಜಾರಿ ಮತ್ತಿತರರು ಇದ್ದರು. - [ಏಮಾಜೆ ದ. ಕ. ಜಿ. ಪಂ.ಕಿ.ಪ್ರಾ. ಶಾಲಾ ನೂತನ ತರಗತಿ ಕೊಠಡಿ ನಿರ್ಮಾಣಕ್ಕೆ ಶಿಲಾನ್ಯಾಸ](https://www.suddi9.com/archives/194680) - ಬಂಟ್ವಾಳ :ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ಏಮಾಜೆ ದ. ಕ. ಜಿ. ಪಂ.ಕಿ.ಪ್ರಾ. ಶಾಲೆಗೆಎಂ. ಆರ್.ಪಿ.ಎಲ್ ಸಂಸ್ಥೆಯ ಸಿ ಎಸ್ ಆರ್ ನಿಧಿಯಿಂದ 27.50 ಲ.ರೂ.ವೆಚ್ಚದಲ್ಲಿ ನೂತನ 2 ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು‌. ನೇರಳಕಟ್ಟೆ ವ್ಯವಸಾಯಿಕ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಪುಷ್ಪರಾಜ್ ಚೌಟ ಶಿಲಾನ್ಯಾಸ ನೆರವೇರಿಸಿದರು .ಈ ಸಂದರ್ಭದಲ್ಲಿ .ಶಾಲಾ ಎಸ್‌.ಡಿ.ಎಂ.ಸಿ ಅಧ್ಯಕ್ಷೆ ಮಲ್ಲಿಕಾ ಗಣೇಶ್, ಉಪಾಧ್ಯಕ್ಷ ಹರೀಶ್ ಕುಲಾಲ್, ಗುತ್ತಿಗೆದಾರದ ಅಖಿಲ್ ಶೆಟ್ಟಿ,ನೆಟ್ಲ ಮುಡ್ನೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರು,ಸದಸ್ಯರು, - [ಗೋಳ್ತಮಜಲು ಗ್ರಾಮ ಪಂಚಾಯತ್ ನಲ್ಲಿ    ಮಹಿಳೆ ಮತ್ತು ಶುಚಿತ್ವ  ಹಾಗೂ ಋತುಚಕ್ರ ನಿರ್ವಹಣಾ ಕಾರ್ಯಗಾರ](https://www.suddi9.com/archives/194677) - ಬಂಟ್ಚಾಳ: ಗೋಳ್ತಮಜಲು ಗ್ರಾಮ ಪಂಚಾಯತ್, ಹಸಿರು ದಳ ಮಂಗಳೂರು, ಆಶೀರ್ವಾದ ಸಂಜೀವಿನಿ ಒಕ್ಕೂಟ ಗೋಳ್ತಮಜಲು ಹಾಗೂ ಶ್ರೀ ಸಿದ್ಧಿವಿನಾಯಕ ಸ್ವಸಹಾಯ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರ ಋತುಚಕ್ರ ನಿರ್ವಹಣಾ ಹಾಗೂ ಮಹಿಳೆ ಮತ್ತು ಶುಚಿತ್ವ ಮಾಹಿತಿ ಕಾರ್ಯಕ್ರಮ ಗೋಳ್ತಮಜಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ವಿದ್ಯಾ ಕೊಟ್ಟಾರಿ ವಹಿಸಿದ್ದರು. ಗೋಳ್ತಮಜಲು ಗ್ರಾಮ ಪಂಚಾಯತ್‌ನ ಆಡಳಿತಾಧಿಕಾರಿ,ಬಂಟ್ವಾಳ ಕೃಷಿ ಅಧಿಕಾರಿ ನಂದನ್ ಶೆಣೈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಸಬಲೀಕರಣ - [ಪ್ರಭುವಿಗೆ ರಾಜ್ಯ ಮಟ್ಟದ" ಸ್ವಸ್ತಿಕ್ ಸಂಭ್ರಮ- 2026"ಪುರಸ್ಕಾರ](https://www.suddi9.com/archives/194674) - ಬಂಟ್ವಾಳ: ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುವುದರೊಂದಿಗೆ ಇತರ ಕ್ಷೇತ್ರಗಳಲ್ಲೂ ಸಹಕಾರ ಕ್ಷೇತ್ರವನ್ನು ಪಸರಿಸಿಕೊಂಡು ಎಲ್ಲಾ ಚಟುವಟಿಕೆಗಳಲ್ಲಿ ತೊಡಗಿಸಿ ಸಲ್ಲಿಸಿರುವ ಸಮಾಜ ಸೇವೆಯನ್ನು ಪರಿಗಣಿಸಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರನ್ನು ಸ್ಪಸ್ಟಿಕ್ ಫ್ರೆಂಡ್ಸ್‌ ಕ್ಲಬ್ ಪುಂಜಾಲಕಟ್ಟೆ ವತಿಯಿಂದ ಜರಗಿದ ಸಾಮೂಹಿಕ ವಿವಾಹ ಸಂದರ್ಭದಲ್ಲಿ ರಾಜ್ಯ ಮಟ್ಟದ" ಸ್ವಸ್ತಿಕ್ ಸಂಭ್ರಮ ಪುರಸ್ಕಾರ- 2026" ನೀಡಿ ಗೌರವಿಸಲಾಯಿತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪಾಡಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ರವಿಶಂಕರ್‌ಶೆಟ್ಟಿಬಡಾಜೆಗುತ್ತು, - [ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ- ಭಾರತೀಯ ಜ್ಞಾನ ಪರಂಪರೆಯ ಘಟಕ ಉದ್ಘಾಟನೆ](https://www.suddi9.com/archives/194670) - ಬಂಟ್ವಾಳ: ಬಹುಶಾಸ್ತ್ರೀಯ ವಿಕಾಸ ಸಂಶೋಧನಾ ಕೇಂದ್ರ ಧಾರವಾಡ, ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ಹಾಗೂ ವಿದ್ಯಾಭಾರತಿ ಉಚ್ಚ ಶಿಕ್ಷಾ ಸಂಸ್ಥಾನ, ಕರ್ನಾಟಕ (ರಿ.) ಇವುಗಳ ಸಹಯೋಗದೊಂದಿಗೆ " ಭಾರತೀಯ ಜ್ಞಾನ ಪರಂಪರೆಯ ಘಟಕದ ಉದ್ಘಾಟನಾ ಕಾರ್ಯಕ್ರಮವು ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ನಡೆಸಲಾಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ದೀಪಪ್ರಜ್ವಲನೆಯ ಮೂಲಕ ಶ್ರೀರಾಮ ಪದವಿ ವಿಭಾಗದ ಘಟಕವನ್ನು ಉದ್ಘಾಟಿಸಿ ಮಾತನಾಡಿ, ಭಾರತದ ಜ್ಞಾನ ಪರಂಪರೆಯ ವಿಚಾರಗಳನ್ನು ಪ್ರತಿಯೊಬ್ಬ - [ಶ್ರೀಲಕ್ಷ್ಮಿಗೆ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ](https://www.suddi9.com/archives/194667) - ಬಂಟ್ವಾಳ:ಅಬುದಾಬಿಯಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಓಪನ್ ಮಾಸ್ಟರ್ಸ್ ಗೇಮ್ಸ್ ನಲ್ಲಿ ಈಜು‌‌ ಸ್ಪರ್ಧೆಯಲ್ಲಿ ವಿಟ್ಲದ‌ ಶ್ರೀ ಲಕ್ಷ್ಮೀ ಚಿನ್ನದ ಪದಕ ಪಡೆದಿದ್ದಾರೆ.ಅಲ್ಲದೆ ಎರಡು ಬೆಳ್ಳಿ ,ಒಂದು ಕಂಚಿನ ಪದಕ ಪಡೆದು‌ ವಿಶ್ವ ಮಟ್ಟದಲ್ಲಿ ಅವರ ಪ್ರಥಮ ಸ್ಪರ್ಧೆಯಲ್ಲಿಯೇ ಉತ್ತಮ ಸಾಧನೆ ತೋರಿಸಿರುವುದು ಗಮನಾರ್ಹವಾಗಿದೆ. ಮೂಲತಃ ವಿಟ್ಲದ ಕೋಟಿಕೆರೆಯ ದಿ.ಗೋಪಾಲ ಸಪಲ್ಯ ಮತ್ತು ಲೀಲಾವತಿ ದಂಪತಿಗಳ ಪುತ್ರಿಯಾಗಿರುವ ಇವರು ವಿಟ್ಲದ ತುಳಸೀದಾಸ ಶೆಣೈ ಮತ್ತು ಉಮೇಶ ಗಾಣಿಗರಿಂದ ತರಬೇತಿ ಪಡೆದು ಪ್ರಾಥಮಿಕ ಶಾಲಾ ಹಂತದಿಂದಲೇ ತಂದೆಯ ಪ್ರೋತ್ಸಾಹದಿಂದ ಜಿಲ್ಲಾ - [ಕಲ್ಲಡ್ಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ](https://www.suddi9.com/archives/194663) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಸರ್.ಸಿ.ವಿ. ರಾಮನ್‌ರವರ ‘ರಾಮನ್ ಪರಿಣಾಮ’ ಆವಿಷ್ಕಾರದ ಸ್ಮರಣಾರ್ಥವಾಗಿ ಆಚರಿಸುವ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ” ಮತ್ತು ‘ಜ್ಞಾನಧಾರ’ ವೈವಿಧ್ಯಮಯ ವಿಜ್ಞಾನ ಪ್ರದರ್ಶನ ಕಾರ್ಯಕ್ರಮ ನಡೆಯಿತು. ನೀರಿನ ಕಾರಂಜಿ ಚಿಮ್ಮಿಸುವುದರ ಮೂಲಕ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹಾಗೂ ಅತಿಥಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಸಿ ವಿ ರಾಮನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಅತಿಥಿ ಅಭ್ಯಾಗತರಿಗೆ ಗಿಡ ನೀಡಿ ಸ್ವಾಗತಿಸಲಾಯಿತು. - [ನಾಡಿನದೊರೆ ಸಿದ್ದರಾಮಯ್ಯ ಇಂದು ಬಂಟ್ವಾಳಕ್ಕೆ "ಮೂಡೂರು-ಪಡೂರು" ಕಂಬಳದಲ್ಲಿ ಭಾಗಿ](https://www.suddi9.com/archives/194659) - ಬಂಟ್ವಾಳ:ಅವಿಭಜಿತ ಜಿಲ್ಲೆಯ ಕಂಬಳಕೂಟದಲ್ಲೇ ವಿಶಿಷ್ಠ ಮತ್ರು ಅದ್ದೂರಿಯಾಗಿ ನಡೆಯುವ ಪ್ರತಿಷ್ಠಿತ *ಬಂಟ್ವಾಳ ಕಂಬಳ" ಕ್ಕೆ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಮೂಡೂರು-ಪಡೂರು ಜೋಡುಕರೆ ಸಕಲ ರೀತಿಯಲ್ಲಿ ಸಜ್ಜಾಗಿದ್ದು, ಮಾ. 7 ರಂದು ಬೆಳಿಗ್ಗೆ ಕಂಬಳಕ್ಕೆ ಚಾಲನೆ ದೊರೆಯಲಿದೆ.ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ನಾಡಿನ ದೊರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬಳಕೂಟದಲ್ಲಿ ಪ್ರಮುಖ ಆಕರ್ಷಣೆಯಾಗಿ ಭಾಗವಹಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಕಂಬಳ ಸಮಿತಿಯ ಗೌರವಾಧ್ಯಕ್ಷ,ಮಾಜಿ ಸಚಿವರಾದ ಬಿ.ರಮಾನಾಥ ರೈ ಅವರು ಶುಕ್ರವಾರ ಕಂಬಳಕರೆಯ ಬಳಿ - [ಕಲ್ಲಡ್ಕ ಶ್ರೀ ಉಮಾ ಶಿವಾ ಕ್ಷೇತ್ರಕ್ಕೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇ. ಧ.ದಿಂದ ಮಂಜೂರಾದ ಅನುದಾನದ ಡಿ.ಡಿ ಹಸ್ತಾಂತರ](https://www.suddi9.com/archives/194656) - ಬಂಟ್ವಾಳ: ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾ ಶಿವ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ 1. 50 ಲಕ್ಷ ರೂ. ಅನುದಾನ ಡಿ ಡಿ ಯನ್ನು ಕ್ಷೇತ್ರದ ವ್ಯವಸ್ಥಾಪನಾ ಸಮಿತಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಏ ರುಕ್ಮಯ ಪೂಜಾರಿ , ಸದಸ್ಯರಾದ ವೀರಪ್ಪ ಮೂಲ್ಯ, ಉಮಾಶಿವ ಕ್ಷೇತ್ರದ ಅಧ್ಯಕ್ಷ ಈಶ್ವರ ಭಟ್ ರಾಕೋಡಿ, ಕಾರ್ಯದರ್ಶಿ ಶ್ಯಾಮ್ ಭಟ್, ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಯೋಜನಾಧಿಕಾರಿ ಸುರೇಶ ಗೌಡ, - [ಬಿಜೆಪಿ ದ.ಕ.‌ಜಿಲ್ಲಾ ಓಬಿಸಿ ಮೋರ್ಚಾದ ಉಪಾಧ್ಯಕ್ಷರಾಗಿ ಪುರುಷೋತ್ತಮ್ ಆಯ್ಕೆ](https://www.suddi9.com/archives/194653) - ಬಂಟ್ವಾಳ: ಬಿಜೆಪಿ ದ.ಕ.‌ಜಿಲ್ಲಾ ಓಬಿಸಿ ಮೋರ್ಚಾದ ಉಪಾಧ್ಯಕ್ಷರಾಗಿ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಆಯ್ಕೆಯಾಗಿದ್ದಾರೆ. ಕಳೆದ 25 ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ವಿಟ್ಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಹಕಾರಿ ಪ್ರಕೋಷ್ಠದ ಸಂಚಾಲಕನಾಗಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾಗಿ, ಜಿಲ್ಲಾ ಓಬಿಸಿ ಮೋರ್ಚಾದ ಉಪಾಧ್ಯಕ್ಷನಾಗಿ, ನರಿಕೊಂಬು ಗ್ರಾಮ ಪಂಚಾಯತಿ ನ ಸದಸ್ಯನಾಗಿ , ಪ್ರಸ್ತುತ ಜಿಲ್ಲಾ - [ವಿಶ್ವಜ್ಯೋತಿ ಯುವಕ ಸಂಘ ದ ಅಧ್ಯಕ್ಷರಾಗಿ ಮನೋಜ್ ವಳವೂರ್  ಆಯ್ಕೆ](https://www.suddi9.com/archives/194649) - ಬಂಟ್ವಾಳ :ವಿಶ್ವಜ್ಯೋತಿ ಯುವಕ ಸಂಘ (ರಿ) ಇದರ ಮುಂದಿನ ಸಾಲಿನ ನೂತನ ಅಧ್ಯಕ್ಷರಾಗಿ ಮನೋಜ್ ವಳವೂರ್ ಆಯ್ಕೆಯಾಗಿದ್ದಾರೆ.ಉಳಿದಂತೆ ಸಂಘದ ಇಯರ ಪದಾಧಿಕಾರಿಗಳು ಇಂತಿದ್ದಾರೆ. ಗೌರವಾಧ್ಯಕ್ಷರಾಗಿ ಸಂಜೀವ ಪೂಜಾರಿ ವಳವೂರ್, ಗೌರವಸಲಹೆಗಾರರಾಗಿ ಶೇಖರ ಪೂಜಾರಿ ವಳವೂರ್, ಸುಂದರ ಪೂಜಾರಿ ವಳವೂರ್, ಮಾಧವ ಪೂಜಾರಿ ವಳವೂರ್, ಪೂವಪ್ಪ ವಳವೂರ್, ಉಪಾಧ್ಯಕ್ಷರಾಗಿ ಶ್ರೀಕಾಂತ್ ದರಿಬಾಗಿಲು, ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ಬ್ರಹ್ಮರಕೂಟ್ಲು, ಜೊತೆಕಾರ್ಯದರ್ಶಿಯಾಗಿ ಆನಂದ್ ಉಮನಗುಡ್ಡೆ,ಕೋಶಾಧಿಕಾರಿಯಾಗಿ ವಸಂತ್ ಉಮನಗುಡ್ಡೆ, ಜೊತೆಕೋಶಾಧಿಕಾರಿಯಾಗಿ ಗಣೇಶ್ ವಳವೂರ್, ಕ್ರೀಡಾಕಾರ್ಯದರ್ಶಿಯಾಗಿ ಸುಶಾಂತ್ ವಳವೂರ್, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಗಣೇಶ್ - [ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಸ್ವಸಹಾಯ ಸಂಘಗಳಿಗೆ ಎಸ್ ಬಿ ಐ ಅಧಿಕಾರಿಗಳ ನಿಯೋಗ ಭೇಟಿ ಸಂಘದ ದಾಖಲಾತಿ, ಚಟುವಟಿಕೆಗಳಪರಿಶೀಲನೆ](https://www.suddi9.com/archives/194645) - ಬಂಟ್ವಾಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಸ್ವಸಹಾಯ ಸಂಘಗಳಿಗೆ ಎಸ್ ಬಿ ಐ ಅಧಿಕಾರಿಗಳ ನಿಯೋಗ ಭೇಟಿ ನೀಡಿ ಸಂಘದ ದಾಖಲಾತಿ ಹಾಗೂ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿದರು.ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೇಂದ್ರ ಕಛೇರಿ ಮುಂಬಯಿಯ ಡಿಜಿಎಂ ಪಳನಿ ಸ್ವಾಮಿ, ಬೆಂಗಳೂರು ಎಲ್. ಎಚ್ .ಒ ಚೀಫ್ ಮ್ಯಾನೇಜರ್ ಶೋಭಾ, ಮಂಗಳೂರು ಎಸ್ .ಬಿ. ಐ.ನ ಆರ್ ಎ ಸಿ ಸಿ ಇದರ ಎಸ್ ಬಿಐ ಕಾರ್ಪೋರೇಟ್ ಸೆಂಟರ್ ನ ಅಧಿಕಾರಿ ಮುದ್ರಾಲೋಪ ಮತ್ತುಮಂಗಳೂರು ಎಸ್ .ಬಿ. - [ "ಶಕ್ತಿಪಥ" ಮಹಿಳಾ ಉದ್ಯಮಿಗಳ ಕಾರ್ಯಾಗಾರ](https://www.suddi9.com/archives/194642) - ಬಂಟ್ವಾಳ: ಟಿ.ಎ .ಪೈ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಷನ್ ಹಳೇ ವಿದ್ಯಾರ್ಥಿ ಸಂಘ ಮಣಿಪಾಲ ,ಟಿ ಎ ಪೈ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಷನ್, ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿ. ಬೆಂಗಳೂರು, ರೋಟರಿ ಚಾರಿಟೇಬಲ್ ಟ್ರಸ್ಟ್ (ರಿ.) ಬಿ ಸಿ ರೋಡ್ ಮತ್ತು ರೋಟರಿ ಕ್ಲಬ್ ಬಂಟ್ವಾಳ ಇವರ ಸಹಕಾರದಲ್ಲಿ "ಶಕ್ತಿಪಥ" ಎಂಬ ಮಹಿಳಾ ಉದ್ಯಮಿಗಳ ಕಾರ್ಯಾಗಾರವು ಬಿ.ಸಿ.ರೋಡಿನ ರೋಟರಿ ಭವನ ನಡೆಯಿತು . ಬಂಟ್ವಾಳ ರೋಟರಿ‌ಕ್ಲಬ್ ಅಧ್ಯಕ್ಷ ಬಸ್ತಿ ಮಾಧವ ಶೆಣೈ ಅವರುಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಜೀವನೋಪಾಯ ಹಾಗೂ ಸಮುದಾಯ - [ನರಹರಿಯಲ್ಲಿ ಸಂಧ್ಯಾ ಭಜನಾ ಸಂಕೀರ್ತನೆ‌](https://www.suddi9.com/archives/194636) - ಬಂಟ್ವಾಳ : ಇಲ್ಲಿಗೆ ಸಮೀಪದ ನರಹರಿ ಪರ್ವತದಲ್ಲಿ ಶ್ರೀರಾಮ ಭಜನಾ ಮಂಡಳಿ ರಾಮನಗರ ಬಂಟ್ವಾಳ ಇವರಿಂದ ಸಂಧ್ಯಾ ಭಜನಾ ಸಂಕೀರ್ತನಾ ಕಾರ್ಯಕ್ರಮ ನೆರವೇರಿತು. ದೇವಳದ ಆಡಳಿತ ಮೋಕ್ತೆಸರರಾದ ಡಾ.ಪ್ರಶಾಂತ್ ಮೂರ್ಲ ಜೀಣೋದ್ಧರ ಸಮಿತಿ ಅಧ್ಯಕ್ಷರಾದ ಡಾ.ಆತ್ಮರಂಜನ್ ರೈ,ಅರ್ಚಕರಾದ ನರೇಶ್ ಮಯ್ಯ,ಪ್ರತಿಭಾ.ಎ.ರೈ,ಮೆನೇಜರ್ ಆನಂದ,ಅಜೆಕಲ ಭಾಸ್ಕರ ,ಗಿರೀಶ್ ಸಾಲ್ಯಾನ್,ಯಂ.ಯನ್ ಕುಮಾರ್ ಹಾಗೂ ಭಜನಾ ಸಂಯೋಜಕರಾದ ಶಂಕರ ಅಚಾರ್ಯ ಮತ್ತಿತರರು ಉಪಸ್ಥಿತರಿದ್ದರು. - [ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ ಕಾರ್ಯಕ್ರಮ](https://www.suddi9.com/archives/194632) - ಬಂಟ್ವಾಳ : ವಿಜ್ಞಾನದ ರಹಸ್ಯಗಳನ್ನು ಕೌತುಕದಿಂದ ಪ್ರಶ್ನಿಸುವ ಸಾಮರ್ಥ್ಯ ಬೆಳೆಸಿಕೊಂಡಲ್ಲಿ ವಿದ್ಯಾರ್ಥಿಗಳು ಸೃಜನಶೀಲವಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಏಮಾಜೆ ದ. ಕ. ಜಿ. ಪಂ. ಕಿ. ಪ್ರಾ ಶಾಲೆಯ ಎಸ್. ಡಿ. ಎಂ. ಸಿ ಉಪಾಧ್ಯಕ್ಷರಾದ ಹರೀಶ್ ಕುಲಾಲ್ ಹೇಳಿದರು.ಶಾಲೆಯಲ್ಲಿ ನಡೆದ ವಿಜ್ಞಾನ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಕಂಬಳಬೆಟ್ಟು ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಧ ಪ್ರಯೋಗಗಳನ್ನು ಪ್ರದರ್ಶಿಸಿದರು.ವಿವಿಧ ಸ್ಪರ್ಧೆಗಳಲ್ಲಿ - [ಚಂದ್ರಶಾಲೆ ಕೇವಲ ಅಲಂಕಾರವಲ್ಲ; ಅದು ಜ್ಞಾನ ಮತ್ತು ಪ್ರಕಾಶದ ಸಂಕೇತ : ವಜ್ರದೇಹಿ ಶ್ರೀ](https://www.suddi9.com/archives/194629) - ಬಂಟ್ವಾಳ: ಜೈನ ಧರ್ಮವು ಧಾರ್ಮಿಕ ಸಹಿಷ್ಣುತೆ, ಆತ್ಮಶುದ್ಧಿ ಮತ್ತು ತಪಸ್ಸಿನ ಮೂಲಕ ಮೋಕ್ಷಪ್ರಾಪ್ತಿಯ ಮಾರ್ಗವನ್ನು ತೋರಿಸುತ್ತದೆ. ಅಹಿಂಸೆಯ ಪರಮತತ್ವವು ಭಾರತೀಯ ಸಂಸ್ಕೃತಿಯ ನೈತಿಕ ಮೌಲ್ಯಗಳನ್ನು ಗಟ್ಟಿಗೊಳಿಸಿದೆ.ಅರ್ಕುಳ ಅನಂತನಾಥ ಸ್ವಾಮಿ ಬಸದಿಯ ನವೀಕೃತ ಚಂದ್ರಶಾಲೆ ಕೇವಲ ಅಲಂಕಾರವಲ್ಲ; ಅದು ಜ್ಞಾನ ಮತ್ತು ಪ್ರಕಾಶದ ಸಂಕೇತವಾಗಿದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ನುಡಿದರು. ಶ್ರೀ ಕ್ಷೇತ್ರ ಅರ್ಕುಳದ ವಾರ್ಷಿಕ ಜಾತ್ರೆಯ ಪ್ರಯುಕ್ತ ನಡೆದ ಚಂಡಿಕಾ ಯಾಗ ಹಾಗೂ ನಂದಿ ಪೂಜೆಯಲ್ಲಿ ಭಾಗವಹಿಸಿ ಬಸದಿಯ ನವೀಕೃತ ಚಂದ್ರಶಾಲೆಯನ್ನು - [ ನೇರಳಕಟ್ಟೆ : ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದಿಂದ ಹೊನಲು ಬೆಳಕಿನ ಕ್ರೀಡಾ ಕೂಟ](https://www.suddi9.com/archives/194626) - ಬಂಟ್ವಾಳ : ನೇರಳಕಟ್ಟೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಇದರ ವತಿಯಿಂದ ವೈ.ಸಿ.ಜಿ.2026 ಹೊನಲು ಬೆಳಕಿನ ಕ್ರೀಡಾ ಕೂಟವು ನೇರಳಕಟ್ಟೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪತ್ರಕರ್ತ ಲತೀಫ್ ನೇರಳಕಟ್ಟೆ ಉದ್ಘಾಟಿಸಿದರು. ವೈಸಿಜಿ ಅದ್ಯಕ್ಷ ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಅರುಣ್ ಕುಮಾರ್ ಪುತ್ತಿಲ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ, ಸದಸ್ಯ ಶ್ರೀಧರ್ ರೈ, ಯುವ ಮುಖಂಡ ನಿರಂಜನ್ - [ಬೊಂಡಾಲದಲ್ಲಿ ಮಹಾ ಮೃತ್ಯುಂಜಯ ಯಾಗ : ಆಮಂತ್ರಣ ಪತ್ರಿಕೆ ಬಿಡುಗಡೆ](https://www.suddi9.com/archives/194623) - ಬಂಟ್ವಾಳ: ಶ್ರೀ ಗುರು ಫ್ರೆಂಡ್ಸ್(ರಿ.)ಬೊಂಡಾಲ ಇದರ ೨೬ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಮಹಾಗಣಪತಿ ದೇವಾಸ್ಥಾನದ ವಠಾರದಲ್ಲಿ ನಡೆಯುವ ಮಹಾ ಮೃತ್ಯುಂಜಯ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದ ಸುಮುಖ ಭವನದಲ್ಲಿ ನಡೆಯಿತು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪದ್ಮನಾಭ ಕೊಟ್ಟಾರಿ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಗ್ರಾಮಸ್ಥರೆಲ್ಲರೂ ಈ ಯಾಗದಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಲ್ಲಿ ಸಹಕರಿಸುವಂತೆ ಕೋರಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಮಾದಕಟ್ಟೆ ಈಶ್ವರ ಭಟ್ ಅವರು ಯಾಗದ ಬಗ್ಗೆ - [ಧಾರ್ಮಿಕ ಆಚರಣೆಗಳು ಸಶಕ್ತ ಸಮಾಜದ ನಿರ್ಮಾಣಕ್ಕೆ ಪೂರಕ: ವಜ್ರದೇಹಿ ಶ್ರೀ](https://www.suddi9.com/archives/194620) - ಬಂಟ್ವಾಳ: ಹಿಂದೂ ಸಮಾಜ ಸದೃಢವಾದಾಗ ದೇಶವು ಬಲಿಷ್ಠವಾಗುತ್ತದೆ.ಈ ನಿಟ್ಟಿನಲ್ಲಿ‌ ಇಂತಹ ಧಾರ್ಮಿಕ ಆಚರಣೆಗಳು,ಉತ್ಸವ ಸಶಕ್ತ ಸಮಾಜದ ನಿರ್ಮಾಣಕ್ಕೆ ಪೂರಕವಾಗಿದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜ ಶೇಖರಾನಂದ ಸ್ವಾಮೀಜಿ ನುಡಿದರು ತುಂಬೆ ಗ್ರಾಮದ ರಾಮಲ್ ಕಟ್ಟೆ ಗೋಮಾಯಿ ಶ್ರೀ ನಾಗಬ್ರಹ್ಮ ಶ್ರೀ ನಾಗಕನ್ನಿಕೆ ದೇವಸ್ಥಾನದ 39ನೇ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಭಾನುವಾರ ರಾತ್ರಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಾಚನವಿತ್ತರು.ಜಾತಿ-ಮತ, ಮೇಲು- ಕೀಳು, ಬಡವ-ಬಲ್ಲಿದ ಎಂಬ ತಾರತಮ್ಯದಿಂದ ಹಿಂದೂ ಸಮಾಜ ದಾರಿ ತಪ್ಪುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ - [ಕಲ್ಲಡ್ಕ ಶ್ರೀ ಶಾರದಾ ಪೂಜಾ ಉತ್ಸವ ಸಮಿತಿಗೆ ಆಯ್ಕೆ](https://www.suddi9.com/archives/194616) - ಬಂಟ್ವಾಳ: ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯು 49 ನೇ ವರ್ಷದ ಶ್ರೀ ಶಾರದಾ ಪೂಜಾ ಉತ್ಸವದ ಮಹಾಸಭೆಯು ರವಿವಾರ ಕಲ್ಲಡ್ಕ ದ.ಕ.ಜಿ.ಪಂ ಶಾಲಾ ವಠಾರದಲ್ಲಿ ಜರುಗಿತು.ಈ ಸಂದರ್ಭ 49 ನೇ ವರ್ಷದ ಶ್ರೀ ಶಾರದಾ ಪೂಜಾ ಉತ್ಸವ ಸಮಿತಿಗೆ ನೂತನ ಪದಾದಿಕಾರಿಗಳನ್ನು ಆಯ್ಕೆ ಮಾಡಲಾಯಿತು.ನೂತನ ಅದ್ಯಕ್ಷರಾಗಿ ಗಣೇಶ್ ಶೆಟ್ಟಿ ಅವರುಆಯ್ಕೆಯಾಗಿದ್ದಾರೆ. ಉಪಾದ್ಯಕ್ಷರಾಗಿ ಶಿವರಾಮ ಕುಕ್ಕಮಜಲು, ಜ್ಯೋತಿ ನಾಗರಾಜ್ ರಾಮನಗರ,ಪ್ರದಾನ ಕಾರ್ಯದರ್ಶಿಯಾಗಿ *ರಾಜೇಶ್.ಕೆ.,ಜೊತೆ ಕಾರ್ಯದರ್ಶಿಯಾಗಿ ರವಿ ರೈ ಕುಕ್ಕಮಜಲು,ಕೋಶಾದಿಕಾರಿಯಾಗಿ ದಿನೇಶ್ ಕೃಷ್ಣಕೋಡಿ,ಕ್ರೀಡಾ ಕಾರ್ಯದರ್ಶಿಯಾಗಿ ಪ್ರಶಾಂತ್ - [ ಸೇವಾ ಸಮಿತಿ ನೂತನ ಅಧ್ಯಕ್ಷರಾಗಿ ಬಿ.ಮೋಹನ್ ಆಯ್ಕೆ](https://www.suddi9.com/archives/194613) - ಬಂಟ್ವಾಳ: ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಸೇವಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಜಿ ಪುರಸಭಾ ಉಪಾಧ್ಯಕ್ಷ ಬಿ.ಮೋಹನ್ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ ಗುರುಕೃಪಾ, ಪ್ರಧಾನ ಕಾರ್ಯದರ್ಶಿಯಾಗಿ ಎನ್.ಶಿವಶಂಕರ್, ಕೋಶಾಧಿಕಾರಿಯಾಗಿ ರಾಜೇಶ್.ಎಲ್.ನಾಯಕ್, ಜತೆ ಕಾರ್ಯದರ್ಶಿಯಾಗಿ ಸತೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ದೇವಸ್ಥಾನದ ವಠಾರದಲ್ಲಿ ಭಾನುವಾರ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಬಿ.ವಿಶ್ವನಾಥ ಅವರ ಅಧ್ಯಕ್ಷತೆಯಲ್ಲಿ ನಡೆದ ತ್ರೈವಾರ್ಷಿಕ ಮಹಾಸಭೆಯಲ್ಲಿ ಮುಂದಿನ ಮೂರು ವರ್ಷದ ಅವಧಿಗೆ - [ಗೋಮಾತೆ ರಕ್ಷಣೆಗೆ ಪಣತೊಡಿ : ಪ್ರಸಾದ್ ಕುಮಾರ್ ರೈ‌](https://www.suddi9.com/archives/194607) - ಬಂಟ್ವಾಳ:ನಾವು ಸಣ್ಣತನದ ಟೀಕೆಗಳನ್ನು ಬಿಟ್ಟು ಸಂಘಟಿತರಾಗದಿದ್ದರೆ ಮುಂದಿನ ದಿನದಲ್ಲಿ ದೇಶದ ಅಸ್ತಿತ್ವಕ್ಕೆ ಧಕ್ಕೆ ಬರಲಿದೆ. ಭಾರತವು ವಿಶ್ವಗುರುವಾಗಿ ಉಳಿದರೆ ಮಾತ್ರ ಜಗತ್ತಿಗೆ ಉಳಿಗಾಲವಿದ್ದು,ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ 'ವಂದೇ ಮಾತರಂ' ಮಂತ್ರದೊಂದಿಗೆ ರಾಷ್ಟ್ರಕ್ಕಾಗಿ ದಿನಕ್ಕೆ ಒಂದು ಗಂಟೆಯನ್ನಾದರೂ ಮೀಸಲಿಡಬೇಕು ಮತ್ತು ಗೋಮಾತೆಯ ರಕ್ಷಣೆಗೆ ಪಣತೊಡಬೇಕು ಎಂದು ವಿ.ಹಿಂ.ಪ.ಮುಖಂಡ,ಬಿ.ಸಿ.ರೋಡಿನ ಖ್ಯಾತ ಯುವ ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಅವರು ಕರೆ ನೀಡಿದ್ದಾರೆ. ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಹಿಂದೂ ಜನಜಾಗೃತಿ ಸಮಿತಿ ವತಿಯಂದ ಆಯೋಜಿಸಲಾದಹಿಂದೂ ರಾಷ್ಟ್ರ ಜಾಗೃತಿ - [ಮುಗುಳಿಯ ದೇವಳದ  ವಾರ್ಷಿಕೋತ್ಸವ, ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಸೋಲಾರ್ ದೀಪದ ಉದ್ಘಾಟನೆ](https://www.suddi9.com/archives/194604) - ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕೋತ್ಸವ ಹಾಗೂ ಕೆನರಾ ಬ್ಯಾಂಕ್ ವತಿಯಿಂದ ದೇವಳಕ್ಕೆ ಕೊಡುಗೆಯಾಗಿ ನೀಡಲಾದ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಸೋಲಾರ್ ದೀಪವನ್ನು ಉದ್ಘಾಟಿಸಲಾಯಿತು.ವಾರ್ಷಿಕೋತ್ಸವದ ಅಂಗವಾಗಿ ಸಜೀಪ ಮಾಗಣೆತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಶ್ರೀದೇವರಿಗೆ ಪುಣ್ಯಾಹ, ಗಣಯಾಗ, ಪವಮಾನ ಸೂಕ್ತ ಅಭಿಷೇಕ, ಫಲಪಂಚಾಮೃತ ಅಭಿಷೇಕ, ನಾಗದೇವರಿಗೆ ಸಯಸಾಸ್ತರ, ದೇವರಿಗೆ ವಿಶೇಷ ಪೂಜೆ, ಭಜನಾ ಸಂಕೀರ್ತನೆ, ಸಾಮೂಹಿಕ ಸತ್ಯನಾರಾಯಣ ಪೂಜೆ ಅನ್ನದಾನ, ಅಶ್ವಥಕಟ್ಟೆ ವೃಕ್ಷಪೂಜೆ, ಭರತನಾಟ್ಯ ಕಾರ್ಯಕ್ರಮ,ದೇವರಿಗೆ ರಂಗ - [ಸ್ಪೋಟಕ ಬಳಸಿ ಗಣಿಗಾರಿಕೆ ವಾಹನ ತಡೆದು ಗ್ರಾಮಸ್ಥರಿಂದ ಹಠಾತ್ ಪ್ರತಿಭಟನೆ](https://www.suddi9.com/archives/194600) - ಬಂಟ್ವಾಳ: ಸ್ಫೋಟಕ ವಸ್ತುಗಳನ್ನು ಬಳಸಿ ಅಕ್ರಮವಾಗಿ ಕಪ್ಪು ಕಲ್ಲಿನ ಕೋರೆಯ ವಿರುದ್ದ ಗ್ರಾಮಸ್ಥರು ಮಂಗಳವಾರ ರಾತ್ರಿ ಹಠಾತ್ ಪ್ರತಿಭಟನೆ ನಡೆಸಿದರು. ರಾಯಿ ಗ್ರಾಮದ ಲಕ್ಷ್ಮಿಕೋಡಿ ಎಂಬಲ್ಲಿ‌ಸ್ಪೋಟಕ ಬಳಸಿ ನಢಸಲಾಗುತ್ತಿರುವ ಕಪ್ಪು‌ಕಲ್ಲಿನ ಗಣಿಗಾರಿಕೆಯಿಂದಾಗಿ ಹಾಗೂ ಘನ ವಾಹನಗಳ ಸಂಚಾರಿಂದ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿದೆ ಎಂದು ಆರೋಪಿಸಿ ಕೋರೆಗೆ ಬರುವಂತ ವಾಹನಗಳನ್ನು ಗ್ರಾಮಸ್ಥರು ರಸ್ತೆ ಮಧ್ಯೆ ತಡೆದು ನಿಲ್ಲಿಸಿ ಪ್ರತಿಭಟಿಸಿದ್ದಾರೆ. ಲಕ್ಷ್ಮಿಕೋಡಿಯಲ್ಲಿ ಕೃಷಿ ಭೂಮಿಯಲ್ಲಿದ್ದ ಬಂಡೆಕಲ್ಲನ್ನು ತೆರವುಗೊಳಿಸುವ ನೆಪದಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಸಲು ನೀಡಿದ್ದ ಷರತ್ ಗಳನ್ನು ಉಲಂಘಿಸಿ - [ಅನಂತಾಡಿ :ಶ್ರೀ ಉಳ್ಳಾಲ್ತಿ ಮಾಡ ರಸ್ತೆ ಲೋಕಾರ್ಪಣೆ ](https://www.suddi9.com/archives/194597) - ಬಂಟ್ವಾಳ ಶಾಶಕ ಶ್ರೀ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಅನುದಾನದಿಂದ ಸುಸಜ್ಜಿತವಾಗಿ ನಿರ್ಮಾಣ ಆಗುತ್ತಿರುವ ಕಾರಾಂಬಲ್ಲೆ -ಬಂಟ್ರಿಂಜಾ "ಶ್ರೀ ಉಳ್ಳಾಲ್ತಿ ಮಾಡ" ಸರ್ವಋತು ರಸ್ತೆಯನ್ನು ಬುಧವಾರ ಲೋಕಾರ್ಪಣೆ ಮಾಡಲಾಯಿತು ಉಳ್ಳಾಲ್ಥಿ ದೈವಸ್ಥಾನದ ಆಡಳಿತ ಮುಕ್ತೇಸರರಾದ ಮೋಹನ್ ಪೈ, ಕರಿಂಕ ದೇವಾಲಯದ ಆಡಳಿತ ಮುಕ್ತೇಸರರಾದ ನರೇಂದ್ರ ರೈ, ಬಿಜೆಪಿ ಜಿಲ್ಲಾ ವಕ್ತಾರ ಮಾಧವ ಮಾವೆ ಕಾಯಿ ಹೊಡೆದು ರಸ್ತೆಯನ್ನು ಲೋಕಾರ್ಪಣೆಗೈದರು. ಎಮ್ ಪಿ ಪೈ ಮತ್ತು ರಾಮಕೃಷ್ಣ ರೈ ಅವರು ಈ ರಸ್ತೆಗೆ ಜಮೀನುಒದಗಿಸಿರುವುದನ್ನು ಈ ಸಂದರ್ಭದಲ್ಲಿ ನೆನಪಿಸಲಾಯಿತು. - [ವಾಸವಿ ಕೆ.ಸಿ ಅತ್ಯುತ್ತಮ ಸಾಧನೆ](https://www.suddi9.com/archives/194593) - ಬಂಟ್ವಾಳ: ಕೇಂದ್ರ ಸರಕಾರದ ಎನ್‌ಟಿಎ ಪ್ರಾಧಿಕಾರವು ನಡೆಸುವ ರಾಷ್ಷ್ರ ಮಟ್ಟದ ಜೆ.ಇ.ಇ ಮೈನ್ಸ್ ೨೦೨೬ರ ಪ್ರಥಮ ಹಂತದ ಪರೀಕ್ಷೆಯಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ವಾಸವಿ ಕೆ.ಸಿ ಶೇ. ೯೭.೬೮ ಅಂಕಗಳನ್ನು ಗಳಿಸಿದ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. - [ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ‌ ಮಾರ್ಚ್ 3 ರಂದು  ಸಾಮೂಹಿಕ ಧರಣಿ](https://www.suddi9.com/archives/194590) - ಬಂಟ್ವಾಳ:ಮಂಗಳೂರು- ಬೆಂಗಳೂರು‌ ರಾ.ಹೆ.ಯ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ‌ ಮಾರ್ಚ್ 3 ರಂದು ಸಾಮೂಹಿಕ ಧರಣಿ ನಡೆಸಲು‌ ಸಮಾನ ಮನಸ್ಕ ಸಂಘಟನೆಗಳು ನಿರ್ಧರಿಸಿದ್ದು,ಈ ನಿಟ್ಟಿನಲ್ಲಿ ಹೋರಾಟ ಸಮಿತಿಯನ್ನು ರಚಿಸಲಾಗಿದೆ.ಮಾಜಿ ಸಚಿವ ಬಿ ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನಲ್ಲಿ ಗುರವಾರ ನಡೆದ ಸಮಾನ ಮನಸ್ಕ ವಿವಿಧ ಸಂಘಟನೆಗಳು, ಪಕ್ಷಗಳಿಗೆ ಸೇರಿದ ಪ್ರತಿನಿಧಿಗಳ ಸಮಾಲೋಚನಾ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು,ಇದೇ ವೇಳೆ ಹೋರಾಟ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು. ಅಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರ - [ಸಹಕಾರ ಶಿರೋಮಣಿ ಪ್ರಶಸ್ತಿಯಿಂದ ಸಿದ್ದಕಟ್ಟೆ ಸಹಕಾರ ಸಂಘದ ಹೆಸರು ರಾಜ್ಯ ವ್ಯಾಪ್ತಿ ಪಸರಿಸಿದೆ: ಸಂದೇಶ ಶೆಟ್ಟಿ](https://www.suddi9.com/archives/194587) - ಬಂಟ್ವಾಳ:ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕಳೆದ 6 ವರ್ಷಗಳಿಂದ ರೈತರಿಗೆ ಬೇಕಾದ ಸಾಲ ಸೌಲಭ್ಯವನ್ನು ಯಾವುದೇ ತಾರತಮ್ಯವಿಲ್ಲದೆ ಅತೀ ಸುಲಭವಾಗಿ ನೀಡಲಾಗಿದ್ದಲ್ಲದೇ ಸಮಾಜಮುಖಿ ಕಾರ್ಯಗಳಿಗೆ ಪ್ರೋತ್ಸಾಹವನ್ನಿತ್ತು, ಎಲ್ಲಾ ಕ್ಷೇತ್ರಗಳಲ್ಲೂ ಸಿದ್ದಕಟ್ಟೆ ಸಹಕಾರ ಸಂಘವು ಗಣನೀಯವಾಗಿ ತೊಡಗಿಸಿ ಕೊಂಡಿರುವುದರ ಫಲವಾಗಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ರವರನ್ನು ಮಾಧ್ಯಮ ಸಂಸ್ಥೆಯೊಂದು ಗುರುತಿಸಿ ಕರ್ನಾಟಕ ಸಹಕಾರ ಶಿರೋಮಣಿ 2025 ರಾಜ್ಯ ಮಟ್ಟದ ಪ್ರಶಸ್ತಿ ನೀಡಿರುವುದು ನಮ್ಮ ಸಂಘಕ್ಕೆ ಸಿಕ್ಕಿದ ಗೌರವವಾಗಿದೆ ಎಂದು ಸಿದ್ದಕಟ್ಟೆ ಪ್ರಾ. ಕೃ. - [ಹಿಂದೂ ರಾಷ್ಟ್ರದ ನಿರ್ಮಾಣಕ್ಕೆ ಕೈಜೋಡಿಸಿ: ಡಾ. ಪ್ರಣವ್ ಮಲ್ಯ ಕರೆ "ಅರಳದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆ ಸಂಪನ್ನ](https://www.suddi9.com/archives/194584) - ಬಂಟ್ವಾಳ :ಸ್ವತಂತ್ರ ಭಾರತದಲ್ಲಿ ನಡೆಯುತ್ತಿರುವ ಜಿಹಾದಿ ಘಟನೆಗಳು, ಭಯೋತ್ಪಾದನೆ, ಮತಾಂತರ, ಲವ್ ಜಿಹಾದ್, ಗೋ ಹತ್ಯೆಯಂತಹ ಸವಾಲುಗಳಿಗೆ 'ಹಿಂದೂ ರಾಷ್ಟ್ರ'ವೇ ಏಕೈಕ ಪರಿಹಾರವಾಗಿದ್ದು, ಸಮಸ್ತ ಹಿಂದೂ ಸಮಾಜ ಜಾತಿ-ಪಂಥ ಮರೆತು ಒಗ್ಗೂಡಬೇಕು. ಛತ್ರಪತಿ ಶಿವಾಜಿ ಮಹಾರಾಜರ ಸ್ವರಾಜ್ಯದ ಸಂಕಲ್ಪದೊಂದಿಗೆ, ದಿನಕ್ಕೆ ಒಂದು ಗಂಟೆಯಾದರೂ ಧರ್ಮ ಕಾರ್ಯಕ್ಕಾಗಿ ಮೀಸಲಿಟ್ಟು ಹಿಂದೂ ರಾಷ್ಟ್ರದ ನಿರ್ಮಾಣಕ್ಕೆ ಕೈಜೋಡಿಸಿ ಎಂದು ಡಾ. ಪ್ರಣವ್ ಮಲ್ಯ ಕರೆ ನೀಡಿದ್ದಾರೆ.ಬಂಟ್ವಾಳ ತಾಲೂಕಿನ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದ ಸಭಾಗೃಹದಲ್ಲಿ ನಡೆದ ಹಿಂದೂ ರಾಷ್ಟ್ರ ಜಾಗೃತಿ - [ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವೈಭವದ ಬ್ರಹ್ಮಕಲಶಾಭಿಷೇಕ](https://www.suddi9.com/archives/194580) - ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದೇವರ ಬಿಂಬ ಪ್ರತಿಷ್ಠೆ,ಪರಿಕಲಶಾಭಿಷೇಕ ಸಹಿತ ಬ್ರಹ್ಮಕಲಶಾ ಭಿಷೇಕ ವೈಭವದಿಂದ ನಡೆಯಿತು.ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ, ದೇವಸ್ಥಾನದ ಗರ್ಭ ಗುಡಿಗಿಂತಲೂ ಹೆಚ್ಚಾಗಿ ಭಕ್ತನ ಹೃದಯದಲ್ಲಿ ಚಾಮುಂಡೇಶ್ವರಿ ನೆಲೆಸುತ್ತಾಳೆ. ಅಂತಹ ತಾಯಿಯ ಕ್ಷೇತ್ರ ಇಂದು ಅಭಿವೃದ್ಧಿಗೊಂಡಿದ್ದು, ಹೃದಯ ತುಂಬಿ ಬಂದಿದೆ ಎಂದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಘು ಎಲ್.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ, - [ಪೊಳಲಿ ಕಲ್ಕುಟ ಮೋಹಿನಿ ನಿಧನ](https://www.suddi9.com/archives/194577) - ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಕಲ್ಕುಟ ನಿವಾಸಿ ಸೇಸಪ್ಪ ಮೂಲ್ಯ ಅವರ ದರ್ಮಪತ್ನಿ ಶ್ರೀಮತಿ ಮೋಹಿನಿ (76) ಅವರು ವೃದ್ಧಾಪ್ಯದಿಂದ ಫೆ.23ರಂದು ಸೋಮವಾರ ಬೆಳಗ್ಗೆ ಕಲ್ಲುಟ ಸ್ವಗ್ರಹದಲ್ಲಿ ನಿಧನಹೊಂದಿದರು. ಪಿ.ಡಬ್ಲ್ಯೋ ಡಿ ಗುತ್ತಿಗೆದಾರ ಕೆ. ಯಶೋಧರ ಪೊಳಲಿಯವರ ಮಾತೃಶ್ರೀ ಯಾಗಿರುತ್ತಾರೆ. ಮೃತರು ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಸೋಮವಾರ ಬಡಕಬೈಲು ರುದ್ರಭೂಮಿಯಲ್ಲಿ ನಡೆಯಿತು. - [ಕೊರಂಟಬೆಟ್ಟುಗುತ್ತು:, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಬ್ರಹ್ಮಬೈದರ್ಕಳ ಜಾತ್ರೆ](https://www.suddi9.com/archives/194574) - ಬಂಟ್ವಾಳ: ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕೊರಂಟಬೆಟ್ಟುಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಮೂರು ದಿನಗಳ ಕಾಲ ವರ್ಷಾವಧಿ ಜಾತ್ರೆಯು ವಿವಿಧ ವೈಧಿಕ, ಧಾರ್ಮಿಕ,ಸಾಂಸ್ಕ್ರತಿಕ ಕಾರ್ಯಕ್ರಮಗಳೊಂದಿಗೆ ವೈಭವಯುತವಾಗಿ ಸಂಪನ್ನಗೊಂಡಿತು. ಮೊದಲ ದಿನ ಮಹಾಮ್ಮಾಯಿ ದೇವರ ರಾಶಿ ಪೂಜೆ, ನರ್ತನ ಸೇವೆ, ಶ್ರೀ ವಿಷ್ಣುಮೂರ್ತಿ ದೈವದ ನೇಮ, ಎರಡನೇ ದಿನ ನಾಗದೇವರಿಗೆ ತಂಬಿಲ ಸೇವೆ, ದೈವಗಳಿಗೆ ಕಲಶ ಪರ್ವ, ಶ್ರೀ ಕೊಡಮಣಿತ್ತಾಯ ಮತ್ತು ಬ್ರಹ್ಮಬೈದರ್ಕಳ ಸಂಕ್ರಾಂತಿ ಸೇವೆ, ಶ್ರೀ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ, ಧೂಮ್ರ ಧೂಮಾವತಿ, ರಕ್ತೇಶ್ವರಿ, - [ಕಜೆಕಾರು: ಫೆ.೧೮ರಿಂದ ೨೩ರವರೆಗೆ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ](https://www.suddi9.com/archives/194571) - ಬಂಟ್ವಾಳ: ಕಜೆಕಾರಿನ ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದ ವಠಾರದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವತಿಯಿಂದ ಪ್ರಸಿದ್ಧ ದ್ಚಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮ ಫೆ.೧೮ರಿಂದ ೨೩ರವರೆಗೆ ನಡೆಯಲಿದೆ ಎಂದು ರಾಜಯೋಗಿನಿ ಬ್ರಹ್ಮಕುಮಾರಿ ಸರೋಜಿನಿ ತಿಳಿಸಿದರು. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬ್ರಹ್ಮಕಲಶೋತ್ಸವ ಹಿನ್ನೆಲೆ ಜ್ಯೋತಿರ್ಲಿಂಗ ದರ್ಶನ ಏರ್ಪಡಿಸಲಾಗಿದೆ ಎಂದರು. ಬ್ರಹ್ಮಕುಮಾರಿ ವಿಶ್ವವಿದ್ಯಾಲಯದಲ್ಲಿ ಜಾತಿ, ಮತ ತಾರತಮ್ಯವಿಲ್ಲದೆ ಆಧ್ಯಾತ್ಮಿಕ ಶಿಕ್ಷಣ ನೀಡಲಾಗುತ್ತಿದೆ. ಸೋಮನಾಥ, ಮಲ್ಲಿಕಾರ್ಜುನ, ಮಹಾಕಾಲೇಶ್ವರ, ಓಂಕಾರೇಶ್ವರ, ವೈದ್ಯನಾಥ, ಭೀಮಾಶಂಕರ, ರಾಮೇಶ್ವರ, ನಾಗೇಶ್ವರ, ವಿಶ್ವನಾಥ, - [ದಕ್ಷಿಣ ಕನ್ನಡ ಜಿಲ್ಲಾ 28ನೆಯ ಕನ್ನಡ ಸಾಹಿತ್ಯ ಸಮ್ಮೇಳನದ  ಸರ್ವಾಧ್ಯಕ್ಷರಾಗಿ  ಹಿರಿಯ ಸಾಹಿತಿ ,ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ](https://www.suddi9.com/archives/194568) - ಬಂಟ್ವಾಳ : ಮಾರ್ಚ್ 27ಮತ್ತು 28. ರಂದು ಸ್ಪರ್ಶಾ ಕಲಾ ಮಂದಿರ ಬಂಟ್ವಾಳ, ಬಿಸಿ ರೋಡ್ ನಲ್ಲಿ ನಡೆಯುವ 28 ನೇ ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ,ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದ. ಕ ಜಿಲ್ಲಾ ಕ.ಸಾ.ಪ ಅಧ್ಯಕ್ಷ ಡಾ. ಎಂಪಿ ಶ್ರೀನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಕರ್ತ, ಲೇಖಕರಾದ ಚಿದಂಬರ ಬೈಕಂಪಾಡಿಯವರು ವಿವಿಧ ಪತ್ರಿಕೆಗಳಲ್ಲಿ ವಿವಿಧ - [ಶ್ರೀ ಕ್ಷೇತ್ರ ಅರ್ಕುಳದಲ್ಲಿ ನೂತನ ಅಶ್ವ ರಥದ ಮೆರವಣಿಗೆ](https://www.suddi9.com/archives/194564) - ಬಂಟ್ವಾಳ: ಶ್ರೀ ಕ್ಷೇತ್ರ ಅರ್ಕುಳಕ್ಜೆ ನೂತನ ಅಶ್ವ ರಥದ ಸಮರ್ಪಣೆಯು ಪ್ರಯುಕ್ತ ರಥದ ಮೆರವಣಿಗೆಯು ನಡೆಯಿತು. ಮಂಗಳೂರು ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ ಹಾಗೂ ಅರ್ಕುಳ ಬೀಡು ಧರ್ಮದರ್ಶಿ ವಜ್ರನಾಭ ಶೆಟ್ಟಿ ಮೆರವಣಿಗೆಗೆ ಚಾಲನೆ ನೀಡಿದರು. ಫರಂಗಿಪೇಟೆಯ ಸೇವಾಂಜಲಿ ಸಭಾಭವನದ ಬಳಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ದಾರಿ ಮಧ್ಯೆ ಭಕ್ತರು ಹೂಮಾಲೆ, ಆರತಿ ಹಾಗೂ ಘೋಷಣೆ ಕೂಗಿ ಸ್ವಾಗತಿಸಿದರು. ಗ್ರಾಮಸ್ಥರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದರು.ಈ ಸಂದರ್ಭದಲ್ಲಿ ಸೇವಾಂಜಲಿ ಪ್ರತಿಷ್ಠಾನದ - [ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ‌](https://www.suddi9.com/archives/194561) - ಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ.ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯು ಇನೋಳಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಸಲಾಯಿತು.ದೇವಾಲಯದ ಆಡಳಿತ ಸಮಿತಿಯ ಅಧ್ಯಕ್ಷರಾದ ಚಂದ್ರಹಾಸ ಪೂಂಜ ಅವರು ಸಭೆಯನ್ನು ಉದ್ಘಾಟಿಸಿ ಹಿರಿಯರ ಸೇವಾ ಪ್ರತಿಷ್ಠಾನದ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಸಮಾರಂಭದ ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಅಧ್ಯಕ್ಷರಾದ ಕಯ್ಯೂರು ನಾರಾಯಣ ಭಟ್ ವಹಿಸಿ,ಪ್ರತಿಷ್ಠಾನದ ಸದಸ್ಯರ ಕೈಪಿಡಿಯನ್ನು ಸಿದ್ಧಪಡಿಸಲು ಅಗತ್ಯ ಮಾಹಿತಿಯನ್ನು ಎಲ್ಲಾ ತಾಲೂಕು ಘಟಕಗಳು ನೀಡುವಂತೆ ತಿಳಿಸಿದರ.ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ್ ಆಳ್ವ - [ ಗುರೂಜಿ ಸಂಸ್ಮರಣೆ ಮತ್ತು ಸಾಮರಸ್ಯ ಭೋಜನ](https://www.suddi9.com/archives/194557) - ಬಂಟ್ವಾಳ: ಶ್ರೀರಾಮ ವಿದ್ಯಾಕೇಂದ್ರದ ಸುಂದರ ಪ್ರಕೃತಿಯ ಮಡಿಲಲ್ಲಿ ಶ್ರೀರಾಮ ಶಿಶುಮಂದಿರ ಮತ್ತು ಶ್ರೀರಾಮ ಪೂರ್ವ ಗುರುಕುಲದ ೧ ಮತ್ತು ೨ ನೇ ತರಗತಿಯ ಮಕ್ಕಳ ವಾರ್ಷಿಕೋತ್ಸವ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಎರಡನೇ ಸರಸಂಘಚಾಲಕ ಗುರೂಜಿಯವರ ಜನ್ಮದಿನದ ಪ್ರಯುಕ್ತ ಸಾಮರಸ್ಯ ಸಹಭೋಜನ ಕಾರ್ಯಕ್ರಮ ಶ್ರೀರಾಮ ಶಿಶುಮಂದಿರದ ಆವರಣದಲ್ಲಿ ನಡೆದಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಿದ್ದಕಟ್ಟೆ ಪ್ರಥಮದರ್ಜೆ ಕಾಲೇಜಿನ‌ ಡಾ. ಸುಮನಾ ಶೆಟ್ಟಿ ಮಕ್ಕಳ ನೃತ್ಯ ಮತ್ತು ಸಂಘ ಶತಾಬ್ದಿಯ ಪ್ರಯುಕ್ತ ಮಾಡಿದ ಕಿರು - [ಕಾಂಗ್ರೆಸ್ ನಿಂದ ಎಸ್ ಐ ಆರ್ ವಿಚಾರ ಸಂಕಿರಣ](https://www.suddi9.com/archives/194554) - ಬಂಟ್ವಾಳ :ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಬಗ್ಗೆ ವಿಚಾರ ಸಂಕಿರಣ ಕಾರ್ಯಕ್ರಮ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಮಂಗಳವಾರ ನಡೆಯಿತು.ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಬೂತ್ ಮಟ್ಟದ ಏಜೆಂಟ್ (ಬಿ.ಎಲ್.ಎ) ಮತ್ತು ವಲಯ ಕಾಂಗ್ರೆಸ್ ಅಧ್ಯಕ್ಷರಿಗಾಗಿ ಹಮ್ಮಿಕೊಳ್ಳಲಾದ ಈ ವಿಚಾರ ಸಂಕಿರಣವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.ಬಳಿಕ ಮಾತನಾಡಿ,ಈ ಶಿಬಿರದ ಸಂಪೂರ್ಣ ಮಾಹಿತಿ ಪಡೆದುಕೊಂಡು ಮುಂದಿನ ದಿನಗಳಲ್ಲಿ ತಮ್ಮ ತಮ್ಮ ಬೂತ್ - [ ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಪ್ರಯತ್ನಿಸಿ:ಎಂ.ಎಲ್.ಸಿ.ಕಿಶೋರ್ ಕುಮಾರ್](https://www.suddi9.com/archives/194551) - ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶತಾಬ್ದಿಯ ಸಂಭ್ರಮದಲ್ಲಿರುವ ಈ ಸಂದರ್ಭದಲ್ಲಿ ಪಂಚ ಪರಿವರ್ತನೆಯ ಮೂಲಕ ಉತ್ತಮ ಜೀವನವನ್ನು ರೂಪಿಸಿಕೊಂಡು ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಪ್ರಯತ್ನಿಸಬೇಕು ಎಂದುವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿದ್ದಾರೆ. ಕೊಡ್ಮಾಣ್ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಹಳೇ ವಿದ್ಯಾರ್ಥಿ ಸಂಘಮತ್ತು ದ. ಕ. ಜಿ. ಪಂ. ಪ್ರೌಢಶಾಲೆ ಕೊಡ್ಮಾಣ್ ಇದರ 46ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ದೇವರ ಮೇಲೆ - [ಸಂಸ್ಕೃತಿ ಮತ್ತು ಧರ್ಮ ಉಳಿದರೆ ಮಾತ್ರ ರಾಷ್ಟ್ರ ಉಳಿಯಲು ಸಾಧ್ಯ :ಸಂದೇಶ ಶೆಟ್ಟಿ](https://www.suddi9.com/archives/194548) - ಬಂಟ್ವಾಳ:ಭಜನೆಗಳ ಮೂಲಕ ಜನ ಮಾನಸದಲ್ಲಿ ಧಾರ್ಮಿಕ ಭಕ್ತಿ, ಸಂಪ್ರದಾಯ, ಸಂಸ್ಕಾರಗಳು ಉಳಿಯಲು ಸಾಧ್ಯಇದರಿಂದಾಗಿ ಹಿಂದೂ ಸಮಾಜದ ಸಂಘಟನೆಯು ಬಲಿಷ್ಠವಾಗಲಿದೆ ಎಂದು ಬಿಜೆಪಿ ಮುಖಂಡ ಸಂದೇಶ ಶೆಟ್ಟಿ ಅರೆಬೆಟ್ಟುಹೇಳಿದ್ದಾರೆ.ತಾಲೂಕಿನ ಕರ್ಪೆ ಗ್ರಾಮದ ನೆಕ್ಲಾಜೆ ಎಂಬಲ್ಲಿ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಕುಣಿತ ಭಜನೆ ತಂಡಗಳನ್ನು ಗೌರವಿಸಿ ಅವರು ಮಾತನಾಡಿದರು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮಾತನಾಡಿ ಈ ಹಿಂದೆ ಎಲ್ಲಾ ಮನೆಗಳಲ್ಲಿಯೂ ನಿತ್ಯವೂ ನಡೆಯುತ್ತಿದ್ದ ಭಜನೆಗಳು ಇಂದು ಮಾಯವಾಗುತ್ತಿರುವುದರಿಂದ - [ 2 ಕೋ.ರೂ.ವೆಚ್ಚದಲ್ಲಿ ಕಾರಿಂಜಕ್ಷೇತ್ರ ಸಂಪರ್ಕರಸ್ತೆ ಅಭಿವೃದ್ಧಿ ,ಶಾಸಕರಿಂದ ಲೋಕಾರ್ಪಣೆ‌](https://www.suddi9.com/archives/194544) - ಬಂಟ್ವಾಳ ರಾ.ಹೆ.ಯಿಂದ ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸಂಪರ್ಕ ರಸ್ತೆಯನ್ನು ಭಕ್ತರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ 2 ಕೋ.ರೂ.ವೆಚ್ಚದಲ್ಲಿ ಅಗಲೀಕರಣ ಹಾಗೂ ಆಯ್ದ ಭಾಗಗಳನ್ನು ಡಾಮರೀಕರಣಗೊಳಿಸಿ ಅಭಿವೃದ್ಧಿಪಡಿಸಲಾಗಿದ್ದು, ಇದರ ಉದ್ಘಾಟನೆ ಶನಿವಾರ ನೆರವೇರಿಸಲಾಯಿತು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಉದ್ಘಾಟಿಸುವ ಮೂಲಕ ಅಭಿವೃದ್ದಿ ಪಡಿಸಲಾದ ರಸ್ತೆಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಲೋಕಾರ್ಪಣೆಗೊಳಿಸಿದರು. ಶ್ರೀಕ್ಷೇತ್ರ ಕಾರಿಂಜದಲ್ಲಿ ಭಾನುವಾರ ಮಹಾಶಿವರಾತ್ರಿ ಹಾಗೂ ಫೆ.21 ರವರೆಗೆ ವಾರ್ಷಿಕ ಜಾತ್ರಾಮಹೋತ್ಸವ ನಡೆಯಲಿರುವುದರಿಂದ ಕ್ಷೇತ್ರಕ್ಕಾಗಮಿಸುವ ಭಕ್ತರ ಸಹಿತ ಈ ಭಾಗದ ಜನರ - [ಫೆ.17-21 ವರೆಗೆ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳದ ಜಾತ್ರಾಮಹೋತ್ಸವ ](https://www.suddi9.com/archives/194542) - ಬಂಟ್ವಾಳ: ರಾ.ಹೆ.ಯ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳದ ವಾರ್ಷಿಕ ಜಾತ್ರಮಹೋತ್ಸವವು ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.17 ರಿಂದ 21 ರವರೆಗೆ ವುವಿಧ ವೈಧಿಕ ವಿಧಿ ವಿಧಾನ,ಸಾಂಸದಕೃತಿಕ ಕಾರ್ಯಕ್ರಮಗಳೊಂದಿಗೆ ನಢಯಲಿದೆ ಎಂದು ದೇವಳದ ಜೀಣೋದ್ದಾರ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರು ತಿಳಿಸಿದ್ದಾರೆ.ಫೆ.17 ಕ್ಕೆ ಬೆಳಿಗ್ಗೆ ಪ್ರಾರ್ಥನೆ,ಧ್ವಜಾರೋಹಣ ಮಹಾಪೂಜೆ,ಶ್ರೀಬಲಿ,ಮಧ್ಯಾಹ್ನ ಭರತನಾಟ್ಯ,ಸಂಜೆ ಭಜನಾ ಸಂಕೀರ್ತನೆ,ಪೂಜೆ,ಸೇವಾಸುತ್ತು,ಪಲ್ಲಕಿ ಸೇವೆ.18 ರಂದುಬೆಳಗದಗಿನ ಪೂಜೆ,ಮಧ್ಯಾಹ್ನ ಮಹಾಪೂಜೆ,ಸಂಜೆ ಭಜನಾ ಸಂಕೀರ್ತನೆ,ರಾತ್ರಿ ರಂಗಪೂಜೆ,ಶ್ರೀಬಲಿ,ಪಲ್ಲಕಿ ಸೇವೆ.19 ರಂದು ಬೆಳಗ್ಗಿನ ಪೂಜೆ,ಮಧ್ಯಾಹ್ನ ಮಹಾಪೂಜೆ,ಸಂಜೆ ಭಜನಾ ಸಂಕೀರ್ತನೆ,ರಾತ್ರಿಪೂಜೆ,ನಡುದೀಪೋತ್ಸವ,,ಅಷ್ಟಾವಧನ ಸೇವೆ,ಮಹಾಪೂಜೆ. - [ವಕೀಲರು ಸೋಲು-ಗೆಲುವು ಸ್ವೀಕರಿಸುವ ಮನೋಭಾವ ಹೊಂದಿರಬೇಕು; ಪಿ.ಪಿ.ಹೆಗ್ಡೆ](https://www.suddi9.com/archives/194539) - ಬಂಟ್ವಾಳ: ಕ್ರೀಡೆಯಲ್ಲಿ ಗೆಲುವು ಸಾಧಿಸಬೇಕಾದರೆ ನಿತ್ಯ ಅಭ್ಯಾಸವನ್ನು ಮಾಡಬೇಕಾಗುತ್ತದೆ. ಅದೇ ರೀತಿ ವಕೀಲ ವೃತ್ತಿಯಲ್ಲು ಕೂಡ ಅದೇ ರೀತಿಯ ಅಭ್ಯಾಸಿಸುವ ಅಗತ್ಯವಿದೆ ಎಂದು ಹೈಕೋಟ್೯ನ ಹಿರಿಯ ವಕೀಲರಾಗಿರುವ ಪದ್ಮಪ್ರಸಾದ್ ಹೆಗ್ಡೆ ಅವರು ಹೇಳಿದ್ದಾರೆ.ಶನಿವಾರ ಬಂಟ್ವಾಳ ವಕೀಲರ ಸಂಘದ ಆಶ್ರಯದಲ್ಲಿ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲಾ ಮೈದಾನದಲ್ಲಿ ನಡೆ್ವಾರ್ಷಿಕ ಕ್ರೀಡಾಕೂಟ - 2026 ನ್ನು ಉದ್ಘಾಟಿಸಿ ಅವರು ಮಾತನಾಡಿದರು ವಕೀಲರು ತಮ್ಮ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕ್ರೀಡೆ ಅಥವಾ ಯೋಗವನ್ನು ಅಭ್ಯಾಸ ಮಾಡಿಕೊಳ್ಳುವುದು ಉತ್ತಮ ಎಂದ ಅವರು-ಸೋಲು - [ನೆಟ್ಲಮುಡ್ನೂರು : ಗ್ರಾಮ ಪಂಚಾಯತ್ ಸದಸ್ಯರಿಗೆ ಗೌರವಾರ್ಪಣೆ ](https://www.suddi9.com/archives/194536) - ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಗಳ ವತಿಯಿಂದ 2021-26 ನೇ ಸಾಲಿನ ಸದಸ್ಯರಿಗೆ ಗೌರವಾರ್ಪಣೆ ಕಾರ್ಯಕ್ರಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಷಾ ಅವರು ಮಾತನಾಡಿ, ಪಂಚಾಯತ್ ಗೆ ಬಂದಂತಹ ಅನುದಾನಗಳನ್ನು ಸದಸ್ಯರು ತಮ್ಮ ವಾರ್ಡ್ ಗಳ ಅಭಿವೃದ್ಧಿಗೆ ಸಮರ್ಪಕವಾಗಿ ಬಳಸಿಕೊಂಡಿದ್ದಾರೆ. ಸದಾ ಕ್ರಿಯಾಶೀಲರಾಗಿ ಗ್ರಾಮದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದ ಅವರು ಸರ್ವ ಸದಸ್ಯರ ಸಹಕಾರವನ್ನು ಸ್ಮರಿಸಿದರು. ಗೌರವಾರ್ಪಣೆ ಸ್ವೀಕರಿಸಿದ ಪಂಚಾಯತ್ ಅಧ್ಯಕ್ಷೆ ಸಮಿತಾ ಡಿ ಪೂಜಾರಿ, ಉಪಾಧ್ಯಕ್ಷ ಸಚ್ಚಿದಾನಂದ - [ಧಾರ್ಮಿಕ, ಸಾಮಾಜಿಕ ಚಟುವಟಿಕೆಯಿಂದ ಮನಶಾಂತಿ : ಉಚ್ಚಿಲತ್ತಾಯ ಪದ್ಮನಾಭ ತಂತ್ರಿ](https://www.suddi9.com/archives/194533) - ಬಂಟ್ವಾಳ: ಜೀವನದಲ್ಲಿ ಕಷ್ಟ ಮತ್ತು ಸುಖ ಸಮಚಿತ್ತದಿಂದ ಸ್ವೀಕರಿಸುವುದರ ಜೊತೆಗೆ ಆಧ್ಯಾತ್ಮಿಕ ಚಿಂತನೆಯೊಂದಿಗೆ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮನಶಾಂತಿ ಮತ್ತು ನೆಮ್ಮದಿ ಲಭಿಸುತ್ತದೆ ಎಂದು ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಹೇಳಿದರು ಬಿ.ಸಿ.ರೋಡಿನ ಚಣಡಿಕಾನಗರದಲ್ಲಿರುವ ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ನಿರ್ಮಾಣಗೊಂಡ ನೂತನ ಅನ್ನಛತ್ರ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶಾಸಕ ರಾಜೇಶ ನಾಯ್ಕ್ ಉಳಿಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅನ್ನದಾನದಂತಹ ಶ್ರೇಷ್ಟ ದಾನ ಪುಣ್ಯದಾಯಕ ಎಂದರು.ಕರ್ನಾಟಕ ಪ್ರಾಂತ ಅದಾನಿ ಸಂಸ್ಥೆ ಅಧ್ಯಕ್ಷ ಕಿಶೋರ್ ಆಳ್ವ, - [ಬೆಂಕಿ ಅವಘಡ : ಶಾಸಕ ನಾಯ್ಕ್ ಘಟನಾ ಸ್ಥಳಕ್ಕೆ ಭೇಟಿ](https://www.suddi9.com/archives/194529) - ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮದ ಗಣೇಶ್ ಕೋಡಿ ನಿವಾಸಿ ರಾಜೇಶ್ವರಿ ಯವರ ಮನೆ ಈಚೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣ ಬೆಂಕಿಗೆ ಅಹುತಿಯಾಗಿರುವ ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಬೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭ ಶಾಸಕರು ವೈಯಕ್ತಿಕ ಧನಸಹಾಯ ಮಾಡಿ ಸರಕಾರದಿಂದ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಹಕರಿಸುವುದಾಗಿ ಸಂತ್ರಸ್ತರಿಗೆ ತಿಳಿಸಿದರು. ಶಾಸಕರ ಭೇಟಿ ವೇಳೆ ಬಿಜೆಪಿ ಶಕ್ತಿಕೇಂದ್ರ ಪ್ರಮುಖ್ ಜಯಪ್ರಸಾದ್ ಶೆಟ್ಟಿ ಗ್ರಾಮ ಪಂಚಾಯತ್ ಸದಸ್ಯೆ ಜಯಂತಿ ಪೂಜಾರಿ ಮಾಜಿ ತಾ.ಪಂ ಸದಸ್ಯ ಮಹಾಬಲ - ["ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಅನಾಚಾರ ತಡೆಯಲು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮನವಿ](https://www.suddi9.com/archives/194525) - ಬಂಟ್ವಾಳ: ‘ವ್ಯಾಲೆಂಟೈನ್ ಡೇ’ ಆಚರಣೆಯ ಹೆಸರಿನಲ್ಲಿ ಯುವತಿಯರ,ವಿದ್ಯಾರ್ಥಿನಿಯರ ಮೇಲಿನ ಕಿರುಕುಳ ಹಾಗೂ ಹಿಂಸಾತ್ಮಕ ಘಟನೆಗಳು ಹೆಚ್ಚಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ ಹರ್ಷೇಂದ್ರ ಶೆಟ್ಟಿ ಅವರ ಮೂಲಕ ಶುಕ್ರವಾರ ಮನವಿ ಸಲ್ಲಿಸಲಾಯಿತು. ಅದೇರೀತಿ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಎಂ.ಡಿ. ಮಂಚಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಚಂದ್ರ ಅವರನ್ನು ಭೇಟಿಯಾಗಿ ಪ್ರತ್ಯೇಕವಾಗಿ - [ರೈತರ  ಅಕ್ರಮ ಸಕ್ರಮ‌ ಅರ್ಜಿಯನ್ನು ಶೀಘ್ರ ವಿಲೇವಾರಿ ಮಾಡಿ:  ರೈತ ಸಂಘ ಹಸಿರು ಸೇನೆ ಆಗ್ರಹ](https://www.suddi9.com/archives/194522) - ಬಂಟ್ವಾಳ: ರೈತರು ನೀಡಿದ ಅಕ್ರಮ ಸಕ್ರಮ‌ ಅರ್ಜಿಯನ್ನು ಶೀಘ್ರ ವಿಲೇವಾರಿ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ದ.ಕ. ಜಿಲ್ಲಾ ಸಮಿತಿ ಒತ್ತಾಯಿಸಿದೆ.ರೈತ ಸಂಘದ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳ ಗುತ್ತು ಶುಕ್ತವಾರ ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ರಾಜ್ಯದಲ್ಲಿ ಆಡಳಿತ ಮಾಡಿದ ಎಲ್ಲಾ ರಾಜಕೀಯ ಪಕ್ಷಗಳ ಸರಕಾರಗಳು ಚುನಾವಣಾ ಸಂದರ್ಭದಲ್ಲಿ ರೈತರ ಅಕ್ರಮ ಸಕ್ರಮ ಅರ್ಜಿಯನ್ನು ಇತ್ಯರ್ಥ ಪಡಿಸುವ ಬಗ್ಗೆ ಭರವಸೆಗಳನ್ನು ನೀಡಿ ಚುನಾವಣೆಯ ಬಳಿಕ ಮರೆತು ಬಿಡುತ್ತಾರೆ. ಪ್ರಸ್ತುತ ಸಾವಿರಗಟ್ಟಲೆ ಅರ್ಜಿಗಳು - [ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಅಖಿಲ ಭಾರತ ಮುಷ್ಕರದ ಅಂಗವಾಗಿ ಪ್ರತಿಭಟನೆ](https://www.suddi9.com/archives/194519) - ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಕರೆ ನೀಡಿದ ಅಖಿಲ ಭಾರತ ಮುಷ್ಕರದ ಅಂಗವಾಗಿ ಇಂದು ಎ.ಐ.ಸಿ.ಸಿ.ಟಿ.ಯು ವತಿಯಿಂದ ಬಿ.ಸಿ.ರೋಡ್ ನಲ್ಲಿ ಪ್ರತಿಭಟನೆ ನಡೆಯಿತು. ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಮತ್ತು ನೂರಾರು ಕಾರ್ಮಿಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿಟಿಯು ಜಿಲ್ಲಾ ಅಧ್ಯಕ್ಷರಾದ ರಾಮಣ್ಣ ವಿಟ್ಲ ಮಾತನಾಡಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಗಳು ಕಾರ್ಮಿಕರ ಹಕ್ಕುಗಳಿಗೆ ಹಾನಿಕಾರಕವಾಗಿದ್ದು, ಕೆಲಸದ ಭದ್ರತೆ, ಕನಿಷ್ಠ - [ತುಂಬೆ :ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ](https://www.suddi9.com/archives/194516) - ಬಂಟ್ವಾಳ :ತುಂಬೆ ಗ್ರಾಮ ಪಂಚಾಯತಿಯ 15ನೇ ಹಣಕಾಸು ಯೋಜನೆಯ ಅನುದಾನದಲ್ಲಿ ತುಂಬೆ ಗ್ರಾಮದ ಮುಳಿಪಡ್ಪು ಹಿಂದೂ ರುದ್ರಭೂಮಿಗೆ 3 ಲ.ರೂ.ವೆಚ್ಚದಲ್ಲಿ ಶೆಡ್ ಮತ್ತು ಇಂಟರ್ ಲಾಕ್ ಅಳವಡಿಕೆ ಕಾಮಗಾರಿಯ ಉದ್ಘಾಟನೆಯನ್ನು ತುಂಬೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಕೇಶವ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ಸಾಲ್ಯಾನ್, ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್ ಬಿ ತುಂಬೆ, ಸ್ಥಳೀಯ ಸದಸ್ಯರಾದ ಹೇಮಾಲತ, ಅರುಣ್ ಕುಮಾರ್, ಮಾಜಿ ಸದಸ್ಯರಾದ - [ಸಂಗಬೆಟ್ಟು ಗ್ರಾ.ಪಂ.ನಿಂದ ಅಭಿನಂದನೆ](https://www.suddi9.com/archives/194513) - ಬಂಟ್ವಾಳ : ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, ಪ್ರಸ್ತುತ ಅಧ್ಯಕ್ಷರಾಗಿ ಸ ಸಹಕಾರ ಕ್ಷೇತ್ರದ ಸಾಧನೆ ಮತ್ತು ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿದ ಸಾಧನೆಯನ್ನು ಗುರುತಿಸಿ ರಾಜ್ಯದ ಮಾಧ್ಯಮ ಸಂಸ್ಥೆ ನೀಡಿರುವ *ಕರ್ನಾಟಕ ಸಹಕಾರ ಶಿರೋಮಣಿ 2025"* ಎಂಬ ಪ್ರಶಸ್ತಿಗೆ ಭಾಜನರಾಗಿರುವ ಪ್ರಭಾಕರ ಪ್ರಭು ಅವರನ್ನು ಸಂಗಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಅಭಿನಂದಿಸಲಾಯಿತು. ಸರಳ ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಜೀವಿ ಕೋಟಿಯಪ್ಪ ಪೂಜಾರಿ ವಹಿಸಿದ್ದರು. ಉಪಾಧ್ಯಕ್ಷ ಸುರೇಶ್ ಕುಲಾಲ್, - [ಏಕಶಿಲಾ ಮಾನಸ್ತಂಭೋಪರಿ ಚತುರ್ಮುಖ ಬಿಂಬ ಸ್ಥಾಪನೆಗೆ ಶಿಲಾನ್ಯಾಸ](https://www.suddi9.com/archives/194510) - ಬಂಟ್ವಾಳ:ಶ್ರೀ ಕ್ಷ ತ್ರ ಪಾಣೆಮಂಗಳೂರು ಬಸದಿಯಲ್ಲಿ ಸೀಮೆಯ ಗುರುಗಳು ಮೂಡಬಿದ್ರೆ ಜೈನ ಮಠದ ಡಾ.ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಯವರ ಉಪಸ್ಥಿತಿಯಲ್ಲಿ ಏಕಶಿಲಾ ಮಾನಸ್ತಂಭೋಪರಿ ಚತುರ್ಮುಖ ಬಿಂಬ ಸ್ಥಾಪನೆಗೆ ಶಿಲಾನ್ಯಾಸ ನೆರವೇರಿಸಲಾಯಿತು. ವಾಸ್ತು ತಜ್ಞ ಪಾದೂರು ಸುದರ್ಶನ ಇಂದ್ರ ಮತ್ತು ಹಚ್ಚಾಡಿ ಅಜಿತ್ ಕುಮಾರ್ ಇಂದ್ರ ಅವರ ನೇತೃತ್ವದಲ್ಲಿ ವಿಧಿ ವಿಧಾನದೊಂದಿಗೆ ಶಿಲಾನ್ಯಾಸ ನಡೆಸಲಾಯಿತು.ಏಕಶಿಲಾ ಮಾನಸ್ತಂಭದ ದಾನಿಗಳಾದ ಶಶಿಕಲಾ ಮತ್ತು ಸಂಪತ್ ಕುಮಾರ್ ಮತ್ತು ಮಕ್ಕಳು, ಕುಟುಂಬಸ್ಥರು ಬೆಂಗಳೂರು,ಚತುರ್ಮುಖ ಬಿಂಬದ ದಾನಿಗಳಾದ ಭಾರತಿ ಮತ್ತು - [ಫೆ.13-19: ಶ್ರೀ ಕಾರಿಂಜೇಶ್ವರ ದೇವಸ್ಥಾನ ಜಾತ್ರೆ](https://www.suddi9.com/archives/194506) - ಬಂಟ್ವಾಳ: ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮತ್ತು ಜಾತ್ರೆ ಫೆ.13ರಿಂದ ಫೆ.19ರ ವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಬಿ.ಅಮೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಫೆ.13ರಂದು ಸಂಜೆ ವಗ್ಗ ಕಾರಿಂಜ ಬಳಿಯಿಂದ ಹೊರಕಾಣಿಕೆ ಸಮರ್ಪಣೆ ಮೆರವಣಿಗೆ, ಧ್ವಜಾರೋಹಣ ನಡೆಯಲಿದೆ, ಫೆ.14 ರಂದು ಬೆಳಗ್ಗೆ ಗಣಹೋಮ, ಅನ್ನ ಸಂತರ್ಪಣೆ, ನಿತ್ಯ ಉತ್ಸವಗಳು ನಡೆಯಲಿದೆ. ಮಹಾ ಶಿವರಾತ್ರಿ ಜಾಗರಣೆಫೆ.15ರಂದು ಸಂಜೆ ಮಹಾಶಿವರಾತ್ರಿ ಜಾಗರಣೆ, ಶ್ರೀ ಪಾರ್ವತಿ ಸನ್ನಿಧಿಯಲ್ಲಿ - [ಸರಪಾಡಿ : ಕ್ಯಾಂಪ್ಕೋ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ ಮತ್ತು ಬೆಳೆಗಾರರ ಸಭೆ](https://www.suddi9.com/archives/194502) - ಬಂಟ್ವಾಳ: ಮಣಿನಾಲ್ಕೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ, ಸರಪಾಡಿ ಇದರಲ್ಲಿ ಕ್ಯಾಂಪ್ಕೋ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ ಮತ್ತು ಬೆಳೆಗಾರರ ಸಭೆ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇತರ ಉದ್ಯೋಗಗಳಿಗಿಂತ ಕೃಷಿ ಕಾರ್ಯ ಉತ್ತಮವಾಗಿದ್ದು, ಇದರ ಜತೆ ಉಪ ಕಸುಬು ನಡೆಸಿದಾಗ ಉತ್ತಮ ಆದಾಯ ಗಳಿಸಬಹುದು ಎಂದು ಹೇಳಿದರು.ಕ್ಯಾಂಪ್ಕೋ ಅಧ್ಯಕ್ಷ ಎಸ್. ಆರ್ . ಸತೀಶ್ಚಂದ್ರ ಅವರು ನೂತನ ಅಡಿಕೆ ಖರೀದಿ ಕೇಂದ್ರವನ್ನು ಉದ್ಘಾಟಿಸಿ, ಬಳಿಕ - [ಹಿರಿಯ ನ್ಯಾಯವಾದಿಗಳು ಇರುವೈಲ್ ತಾರಾನಾಥ ಪೂಜಾರಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ನೇಮಕ](https://www.suddi9.com/archives/194499) - ಬೆಂಗಳೂರು:ಹಿರಿಯ ನ್ಯಾಯವಾದಿಗಳು ಇರುವೈಲ್ ತಾರಾನಾಥ ಪೂಜಾರಿ ಅವರನ್ನು ಕರ್ನಾಟಕ ಸರಕಾರ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ನೇಮಕ ಮಾಡಿದೆ. ಡಾ: ಬಿ.ಆರ್. ಅಂಬೇಡ್ಕರ್ ವಿಧಿ ಬೆಂಗಳೂರು ಅಡ್ವಕೇಟ್ ಜನರಲ್‌ ಶ್ರೀ ಸಂತೋಷ್ ಎಸ್. ಗೋಗಿ, ಹೆಚ್ಚುವರಿ ಅಡೋಕೇಟ್ ಜನರಲ್ ಬೆಂಗಳೂರು ಇವರ ಬಿಡುಗಡೆಯಿಂದ ತೆರವಾಗಿರುವ ಹುದ್ದೆಗೆ ಐ ತಾರಾನಾಥ ಪೂಜಾರಿ ನೇಮಕಗೊಂಡಿದ್ದಾರೆ. ಡಾ: ಬಿ.ಆರ್. ಅಂಬೇಡ್ಕರ್ ವಿಧಿ ಬೆಂಗಳೂರು ಅಡೋಕೇಟ್ ಜನರಲ್‌ರವರ ಕಛೇರಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. - [ರುದ್ರ ಶಿವ ಹಾಗೂ ಸತ್ಯ ಹರಿಶ್ಚಂದ್ರ ಮೂರ್ತಿಯ ಅನಾವರಣ, ಮೀನು ಮಾರುಕಟ್ಟೆಯ ಉದ್ಘಾಟನೆ](https://www.suddi9.com/archives/194496) - ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ರುದ್ರ ಭೂಮಿಯಲ್ಲಿ ಪಂಚಾಯತ್ ನ 15ನೇ ಹಣಕಾಸು ನಿಧಿಯಲ್ಲಿ ನಿರ್ಮಾಣಗೊಂಡಿರುವ ರುದ್ರ ಶಿವ ಹಾಗೂ ಸತ್ಯ ಹರಿಶ್ಚಂದ್ರ ಮೂರ್ತಿಯನ್ನು ಅನಾವರಣಗೊಳಿಸಲಾಯಿತು.ಇದೇ ವೇಳೆ ನೂತನ ಕೊಠಡಿಯ ಉದ್ಘಾಟನೆ,ಎಪಿಎಂಸಿ ಮತ್ತು ಪಂಚಾಯತ್ ನಿಧಿಯಲ್ಲಿ ಸಿದ್ಧಕಟ್ಟೆ ಮಾರುಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತವಾದ ಮೀನು ಮಾರುಕಟ್ಟೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಉದ್ಘಾಟಿಸಿ,ಲೋಕಾರ್ಪಣೆಗೊಳಿಸಿದರು. ಈ ಸಂಧರ್ಭದಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಜೀವಿ ಉಪಾಧ್ಯಕ್ಷರಾದ ಸುರೇಶ್ ಕುಲಾಲ್, ಸದಸ್ಯರುಗಳಾದ ಸತೀಶ್ - [ಫೆ.18 ರಿಂದ 22 ರವರೆಗೆ ಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವ.](https://www.suddi9.com/archives/194471) - ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರು ಗ್ರಾಮದಲ್ಲಿರುವ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆ. 18 ರಿಂದ 22 ರವರೆಗೆ ನಾನಾ ವೈದಿಕ-ಧಾರ್ಮಿಕ- ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಬಣೆಯಿಂದ ನಡೆಯಲಿದೆ ಎಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಹೇಳಿದರು.ಅವರು ಕ್ಷೇತ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸುಮಾರು 1.25 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ದಾರ ಕಾರ್ಯವನ್ನು ಊರಪರ ಊರ ಭಕ್ತರ ಸಹಾಯದಿಂದ ಕೈಗೆತ್ತಿಕೊಂಡಿದ್ದು, ನಿರೀಕ್ಷೆಗೂ ಮೀರಿ ವಿವಿಧ ರೂಪದಲ್ಲಿ ಭಕ್ತರು ಸೇವೆ ನೀಡುತ್ತಿದ್ದಾರೆ.ಗ್ರಾಮೀಣ ಭಾಗದಲ್ಲಿರುವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ - [ಫೆ.20ರಿಂದ 25 ಬಂಟ್ವಾಳ ಬ್ರಹ್ಮ ರಥೋತ್,ವಾಹನ ನಿಲುಗಡೆಗೆ ವ್ಯವಸ್ಥೆ](https://www.suddi9.com/archives/194490) - ಬಂಟ್ವಾಳ: ಇಲ್ಲಿನ‌ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ 201 ವರ್ಷದ ಬ್ರಹ್ಮರಥೋತ್ಸವವು‌ ಫೆ.20 ರಿಂದ 25 ರ ತನಕ ನಡೆಯುವ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ. ಫೆ.20 ಧ್ವಜಾರೋಹಣ , ಬೆಳ್ಳಿ ಪಾಲ್ಕಿ ಹಗಲೋತ್ಸವ, ಗರುಡೋತ್ಸವ ,ವಸಂತ ಪೂಜೆ,ಫೆ.21 ರಂದು ಬೆಳ್ಳಿ ಪಾಲ್ಕಿ ಹಗಲೋತ್ಸವ , ಹನುಮಂತೋತ್ಸವ , ವಸಂತ ಪೂಜೆ,ಫೆ.22 ರಂದು ಬೆಳ್ಳಿ ಲಾಲ್ಕಿ ಹಗಲೋತ್ಸವ, ಚಂದ್ರಮಂಡಲ ಉತ್ಸವ , ಮರದ ಲಾಲ್ಕಿ ಉತ್ಸವ, ವಸಂತ ಪೂಜೆ,ಫೆ.23 ರಂದು ಶ್ರೀ ದೇವರ ಮೂಲ - [ಕುಲಾಲ್ಸ್ ಟ್ರೋಫಿ - ೨೦೨೬’ ಅಮ್ಟಾಡಿ ಪಚ್ಚು ಫ್ರೆಂಡ್ಸ್ ಮಡಿಲಿಗೆ](https://www.suddi9.com/archives/194487) - ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ವತಿಯಿಂದ ಕುಲಾಲ ಸೇವಾದಳ ಮತ್ತು ಮಹಿಳಾ ಘಟಕದ ಸಹಕಾರದೊಂದಿಗೆ ಬಂಟ್ವಾಳ ಎಸ್‌ವಿಎಸ್ ಪ್ರೌಢ ಶಾಲಾ ಮೈದಾನದಲ್ಲಿ ನಡೆದ ದಕ್ಷಿಣ ಕನ್ನಡ, ಕಾಸರಗೋಡು ಮತ್ತು ಕೊಡಗು ಜಿಲ್ಲೆಯ ಆಯ್ದ ೩೬ ತಂಡಗಳ ‘ಕುಲಾಲ್ಸ್ ಟ್ರೋಫಿ - ೨೦೨೬’ ನ್ನು ಅಮ್ಟಾಡಿ ಪಚ್ಚು ಫ್ರೆಂಡ್ಸ್ ತಂಡ ಪಡೆದುಕೊಂಡಿದೆ.ಕುಲಾಲ್ ಫ್ರೆಂಡ್ಸ್ ಕದ್ರಿ ತಂಡ ರನ್ನರ್ಸ್ ಬಹುಮಾನ ಪಡೆದಿದ್ದಾರೆ. ಬೆಸ್ಟ್ ಬ್ಯಾಟ್ಸ್‌ಮೆನ್ ಕಿರಣ್, ಮ್ಯಾನ್ ಆಫ್‌ದ ಮ್ಯಾಚ್ ಮತ್ತು ಮ್ಯಾನ್‌ಆಪ್ ಸೀರಿಸ್ ಶ್ರವಣ್, ಬೆಸ್ಟ್ ಬೌಲರ್ - [ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ದೀಪ ಪ್ರದಾನ ](https://www.suddi9.com/archives/194484) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ದೀಪ ಪ್ರದಾನ - ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.ಅತಿಥಿಗಳು ದೀಪ ಪ್ರಜ್ವಲನಗೈದು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಸಂಸ್ಥೆಯು ನಿಮಗೆ ನೀಡಿದ ರಾಷ್ಟ್ರೀಯ ಚಿಂತನೆ ಎಂಬ ಜ್ಞಾನದ ಬುತ್ತಿಯನ್ನು ಎಲ್ಲಾ ಕಡೆ ಪ್ರಸರಿಸುವುದು ನಿಮ್ಮ ಜವಾಬ್ದಾರಿಯಾಗಿದೆ ಎಂದರು. ಅಭ್ಯಾಗತರಾದ ಮಣಿಪಾಲ್ ಫೌಂಡೇಶನ್ ಮಹಾಲಕ್ಷ್ಮಿ ನಾಯಕ್ ಅವರು ಮಾತನಾಡಿ - [ಕಳ್ಳಿಗೆ ಗ್ರಾ.ಪಂ.ನಲ್ಲಿ ಜಲ್ ಅಪಣ್೯ ದೀವಸ್ ಕಾರ್ಯಕ್ರಮ](https://www.suddi9.com/archives/194480) - ಬಂಟ್ವಾಳ: ಕೇಂದ್ರ ಸರ್ಕಾರದ ಜಲ್ ಜೀವನ್ ಮಿಷನ್ ಯೋಜನೆಯಡಿ ಕಳ್ಳಿಗೆ ಗ್ರಾಮಕ್ಕೆ 24X7 ಕುಡಿಯುವ ನೀರು ಪೂರೈಕೆ ಉದ್ದೇಶದಿಂದ ಮಂಗಳವಾರ ಕಳ್ಳಿಗೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜಲ್ ಅರ್ಪಣ್ ದಿವಸ್ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಜೀವಜಲ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಸುಮಾರು 1.80 ಕೋಟಿ ರೂ. ಅನುದಾನದಲ್ಲಿ ಕಳ್ಳಿಗೆ ಗ್ರಾಮದಲ್ಲಿ ಈ ಯೋಜನೆಯನ್ನು ಯಶಸ್ವಿಯಾಗಿ ಪೂರೈಸಲಾಗಿದೆ ಎಂದರು.ನೀರನ್ನು ಮಿತವಾಗಿ ಬಳಸೋಣ ಎಂದು‌ ಕಿವಿಮಾತು ಹೇಳಿದ ಅವರು ಗ್ರಾಮೀಣ - [ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯ ತ್ಯಾಜ್ಯ ನಿರ್ವಣೆಗಾಗಿ 48 ಲ.ರೂ.ಮಂಜೂರು](https://www.suddi9.com/archives/194477) - ಬಂಟ್ವಾಳ: ಇಲ್ಲಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತ್ಯಾಜ್ಯ ನಿರ್ವಹಣೆಗಾಗಿ ಎಂಆರ್ ಪಿಎಲ್ ಸಂಸ್ಥೆಯು ಸಿ.ಎಸ್.ಆರ್ ನಿಧಿಯಿಂದ 48 ಲಕ್ಷ ರೂ ಮಂಜೂರಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ತಿಳಿಸಿದ್ದಾರೆ.ಮಂಗಳವಾರ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶೀಘ್ರದಲ್ಲಿಯೇ ಎಸ್ ಟಿಪಿ ಪ್ಲಾಂಟ್ ಸ್ಥಾಪಿಸಲು ಅಗತ್ಯಕ್ರಮ ಕೈಗೊಳ್ಳುವುದಾಗಿ ಶಾಸಕರು ಸಭೆಗೆ ತಿಳಿಸಿದರು. ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಪುಷ್ಪಲತಾ,ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ರೈ,ಉಪತಹಶೀಲ್ದಾರ್ ದಿವಾಕರ್,ಜಿಲ್ಲಾಪಂಚಾಯತ್ ಕಾರ್ಯನಿರ್ವಾಹಕ ಇಂಜಿನೀಯರ್ - [ ಮಕ್ಕಳು ಕ್ರೀಡೆಯನ್ನು ಸ್ಪರ್ಧೆಗೆ ಸೀಮಿತಗೊಳಿಸದಿರಿ: ಚಿತ್ರನಟ ನಿತ್ಯಪ್ರಕಾಶ್ ಬಂಟ್ವಾಳ](https://www.suddi9.com/archives/194474) - ಬಂಟ್ವಾಳ: ಪ್ರಸ್ತುತ ಆಹಾರ ಪದ್ಧತಿಯ ಕಾರಣದಿಂದ ನಮ್ಮ ಆರೋಗ್ಯದಲ್ಲಿ ಏರುಪೇರುಗಳು ಕಂಡುಬರುತ್ತಿದ್ದು, ನಾವು ಕ್ರೀಡೆಯಲ್ಲಿ ನಿರಂತರವಾಗಿ ತೊಡಗಿಕೊಂಡಾಗ ದೈಹಿಕ ಹಾಗೂ ಮಾನಸಿಕ ವ್ಯಾಯಾಯದ ಪರಿಣಾಮ ಆರೋಗ್ಯ ತೊಂದರೆಗಳನ್ನು ದೂರ ಮಾಡುವುದಕ್ಕೆ ಸಾಧ್ಯವಿದೆ. ಹೀಗಾಗಿ ಮಕ್ಕಳು ಕ್ರೀಡೆಯನ್ನು ಬರೀ ಸ್ಪರ್ಧೆಗೆ ಸೀಮಿತಗೊಳಿಸದೆ ಅದನ್ನು ನಿರಂತರವಾಗಿ ಮುಂದುವರಿಸಿಕೊಂಡು ಹೋಗಬೇಕು ಎಂದು ಚಿತ್ರನಟ ನಿತ್ಯಪ್ರಕಾಶ್ ಬಂಟ್ವಾಳ್ ಹೇಳಿದರು. ಅವರು ಬಂಟ್ವಾಳ ಎಸ್‌ವಿಎಸ್ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಮಂಗಳೂರು ಹಾಗೂ ಬಿ.ಸಿ.ರೋಡಿನಲ್ಲಿ ಕಾರ್ಯಾಚರಿಸುತ್ತಿರುವ ಮೈಟ್ ತಾಂತ್ರಿಕ ಹಾಗೂ ವೃತ್ತಿಪರ ಕಾಲೇಜಿನ ೨೫ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ - [ಕರಿಯಂಗಳ: ಗ್ರಾ ಪಂ ಸದಸ್ಯರಿಗೆ ಗೌರವ ಸಮರ್ಪಣೆ ಹಾಗೂ "ಪಂಚ ಯಾನ" ಪುಸ್ತಕ ಬಿಡುಗಡೆ.](https://www.suddi9.com/archives/194465) - ಬಂಟ್ವಾಳ: ಕರಿಯಂಗಳ ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಗೌರವ ಸಮರ್ಪಣೆ ಮತ್ತು ಸತತ ಐದು ವರ್ಷಗಳ ಅವಧಿಯ ಸಾಧನೆಗಳ "ಪಂಚ ಯಾನ" ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿ ಪೊಳಲಿ, ಬಾಬಾ ಫಕ್ರುದ್ದೀನ್ ಜುಮ್ಮಾ ಮಸೀದಿಯ ಗುರುಗಳು, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸಚಿನ್ ಕುಮಾರ್, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮದ ಪ್ರಮುಖ ಗಣ್ಯರುಗಳು, ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ - [ನೆತ್ತರಕೆರೆ :ನವೋದಯ ಮಿತ್ರ ಕಲಾ ವೃಂದ ಸಂಭ್ರಮದ ವಾರ್ಷಿಕೋತ್ಸವ ಸಮಾರಂಭ](https://www.suddi9.com/archives/194462) - ಬಂಟ್ವಾಳ :ಜಗತ್ತಿಗೆ ಶಾಂತಿಯ ಸಂದೇಶ ಕೊಟ್ಟ ದೇಶವಿದ್ದರೆ ಅದು ಭಾರತ,ಹಿಂದೂ ಪದ ಕೇವಲ ಧರ್ಮಕ್ಕೆ ಸೀಮಿತವಲ್ಲ ಭಾರತೀಯರೆಲ್ಲರೂ ಹಿಂದೂಗಳೇ ಅಗಿದ್ದಾರೆ, ನಮ್ಮ ದೇಶ, ಸಮಾಜದೊಟ್ಟಿಗೆ ನಾವು ಇರದಿದ್ದರೆ ಬದುಕು ಸಾರ್ಥಕವಾಗಲಾರದು, ನಮ್ಮ ಸಂಸ್ಕೃತಿ ಪರಂಪರೆ ಉಳಿಸಿ,ಬೆಳೆಸಲು ಸಂಘಟನೆ ಅಗತ್ಯವಿದೆ ಎಂದು ಉದ್ಯಮಿ ಸಂದೇಶ್ ಶೆಟ್ಟಿ ಅರೆಬೆಟ್ಟು ಹೇಳಿದ್ದಾರೆ.ಶನಿವಾರ ರಾತ್ರಿ ನೆತ್ತರಕೆರೆ ಶಾಲಾ ವಠಾರದಲ್ಲಿ ನಡೆದಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನವೋದಯ ಮಿತ್ರ ಕಲಾ ವೃಂದ (ರಿ.) ಮತ್ತು ನೇತ್ರಾವತಿ ಮಾತೃ ಮಂಡಳಿ, ನೆತ್ತರಕೆರೆ ಇದರ 39ನೇ - [ಪ್ರಭಾಕರ ಪ್ರಭುಗೆ " ಸಹಕಾರ ಶಿರೋಮಣಿ -2025" ಪ್ರಶಸ್ತಿ ಪ್ರದಾನ](https://www.suddi9.com/archives/194459) - ಬಂಟ್ವಾಳ: ಮಾಧ್ಯಮ ಸಂಸ್ಥೆಯೊಂದು‌ ಕೊಡಮಾಡುವ ರಾಜ್ಯಮಟ್ಟದ" ಸಹಕಾರ ಶಿರೋಮಣಿ -2025" ಪ್ರಶಸ್ತಿಗೆಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾದ ಪ್ರಭಾಕರ ಪ್ರಭುಅವರು ಭಾಜನರಾಗಿದ್ದಾರೆ. ಕನಿಷ್ಠ ದಿನಗಳಲ್ಲಿ ಸಹಕಾರ ಸಂಘವನ್ನು ಅಭಿವೃದ್ದಿ ಪಡಿಸಿದ್ದಲ್ಲದೆ ವಿದ್ಯಾರ್ಥಿಗಳು,ರೈತರಿಗೆ ಸಾಲ ಸೌಲಭ್ಯ,ಟೈಲರಿಂಗ್ ಸಹಿತ ವಿವಿಧ ಉಚಿತ ತರಬೇತಿಗಳನ್ನು ನೀಡಿ ಜನಪರ ಸಂಘವನ್ನಾಗಿ ರೂಪಿಸಿರುವುದು ಮಾಧ್ಯಮ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ದ.ಕ.ಜಿಲ್ಲೆಯಿಂದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾದ ಪ್ರಭಾಕರ ಪ್ರಭು ಅವರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. - [ಶ್ರೀ ಕ್ಷೇತ್ರ ಅರ್ಕುಳದಲ್ಲಿ ಪೆಬ್ರವರಿ 15 ರಂದುನೂತನ‌ ಅಶ್ವ ಬಂಡಿ ಸಮರ್ಪಣಾ ಶೋಭಾಯಾತ್ರೆ](https://www.suddi9.com/archives/194456) - ಅರ್ಕುಳಶ್ರೀ ಕ್ಷೇತ್ರ ಅರ್ಕುಳ ಧರ್ಮದೇವತೆಗಳ ಅನುಗ್ರಹ ಹಾಗೂ ಭಕ್ತಾದಿಗಳ ನಿರಂತರ ಸಹಕಾರದಿಂದ ಕ್ಷೇತ್ರದಲ್ಲಿ ಅನೇಕ ಧಾರ್ಮಿಕ ಹಾಗೂ ಕ್ಷೇತ್ರಾಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿ ನೆರವೇರುತ್ತಿರುವುದು ನಮಗೆಲ್ಲರಿಗೂ ಅಪಾರ ಸಂತೋಷದ ವಿಷಯವಾಗಿದೆ. ಇದೇ ಪುಣ್ಯಪರಂಪರೆಯನ್ನು ಮುಂದುವರೆಸುವ ಉದ್ದೇಶದಿಂದ, ಈ ವರ್ಷ ಶ್ರೀ ದೈವಸ್ಥಾನದಲ್ಲಿ ನೂತನ ಕಾಷ್ಠ ಶಿಲ್ಪದ ಅಶ್ವರಥದ ನಿರ್ಮಾಣವಾಗುತ್ತಿದೆ ಎಂದು ಅರ್ಕುಳ ಬೀಡು ವಜ್ರನಾಭ ಶೆಟ್ಟ ಅವರು ತಿಳಿಸಿದರು. ಫೆಬ್ರವರಿ 22 ರಿಂದ ಮಾರ್ಚ್ 1 ರವರೆಗೆ ನಡೆಯಲಿರುವ ಅರ್ಕುಳ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ಅರ್ಕುಳ ಬೀಡಿನಲ್ಲಿ ಬಿಡುಗಡೆ - [ಇರ್ವತ್ತೂರು ಪದವು:  ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ](https://www.suddi9.com/archives/194453) - ಬಂಟ್ವಾಳ: ಮಹಿಳಾ ಸಬಲೀಕರಣ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಕೃತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇರ್ವತ್ತೂರು ಪದವು ಬಂಟ್ವಾಳ ತಾಲೂಕು. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ). ಮಂಗಳೂರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಸಹಯೋಗದೊಂದಿಗೆ ಒಂದನೇ ಹಂತದ ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ ಇರ್ವತ್ತೂರು ಗ್ರಾಮ ಪಂಚಾಯತ್ ಅಟಲ್ ಜೀ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು.ಕಾರ್ಯಕ್ರದಲ್ಲಿ ಟೈಲರಿಂಗ್ ಫಲಾನುಭವಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ವಿಜಯ ಗ್ರಾಮೀಣ - [ಬಿ.ಸಿ.ರೋಡಿನಲ್ಲಿ‌"ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ" ಹಾಗೂ "ಗಿರಿಜಾರತ್ನ ರಾಜ್ಯಪ್ರಶಸ್ತಿ ಪ್ರದಾನ"](https://www.suddi9.com/archives/194450) - ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತಾಶ್ರಯದಲ್ಲಿ "ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ" ಹಾಗೂ "ಗಿರಿಜಾರತ್ನ ರಾಜ್ಯಪ್ರಶಸ್ತಿ ಪ್ರದಾನ"ಮಂಗಳವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು.ಬಿ.ಸಿ.ರೋಡಿನ ನೋಟರಿ ಹಾಗೂಹಿರಿಯ ವಕೀಲರಾದ ಎಂ.ಅಶ್ವನಿ‌ಕುಮಾರ್ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ, ಮಹಿಳೆಯರು ಸಾಮಾಜಿಕವಾಗಿ‌ ಹೆಚ್ಚು ತೊಡಗಿಸಿಕೊಳ್ಳುವಂತಹ ಅವಕಾಶಗಳು ಒದಗಿಬರಲಿ ಇಂತಹಾ ಕಾರ್ಯಕ್ರಮಗಳು - [ಶುದ್ಧ ಕುಡಿಯುವ ನೀರಿನ ಬಳಕೆ ಆರೋಗ್ಯಕ್ಕೆ ಪೂರಕ: ಇಒ ಸಚಿನ್ ಕುಮಾರ್](https://www.suddi9.com/archives/194446) - ಬಂಟ್ವಾಳ :ಕುಡಿಯುವ ನೀರಿನ ಶುದ್ಧತೆ ಪರೀಕ್ಷೆ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಶುದ್ಧ ನೀರು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್ ಹೇಳಿದ್ದಾರೆ.ಮಂಗಳವಾರ ಬಂಟ್ವಾಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ರಾಮೀಣ ವಸತಿ ಪ್ರದೇಶಗಳಲ್ಲಿನ ನೀರು ಸರಬರಾಜು ವ್ಯವಸ್ಥೆಯಲ್ಲಿ ಬರುವ ಎಲ್ಲಾ ನೀರಿನ ಮಾದರಿಗಳನ್ನು ಫೀಲ್ಡ್ ಟೆಸ್ಟ್ ಕೈಟ್ ಮತ್ತು ಎಚ್ ಟುಎಸ್ ವಿಲ್ಸ್ ಮೂಲಕ ನೀರಿನ ಗುಣಮಟ್ಟದ ಪರೀಕ್ಷೆಗಳನ್ನು ಕೈಗೊಳ್ಳಲು ಅಭಿಯಾನ ಹಿನ್ನೆಲೆ ಫೆ.7ರವರೆಗೆ ನಡೆಸುವ ಕುರಿತು ತರಬೇತಿ - [ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಬ್ಯಾಡ್ಮಿಂಟನ್ ಆಟಗಾರ್ತಿ ಜಯಲಕ್ಷ್ಮಿ ಗಾಣಿಗ ಕಡೇಶ್ವಾಲ್ಯ ಅವರಿಗೆ ಸನ್ಮಾನ 'ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ ಪ್ರತಿಮೆ' ಗೆ ಮಾಜಿ ಸಭಾಪತಿ ವಿ. ಆರ್. ಸುದರ್ಶನ್ ಸಲಹೆ](https://www.suddi9.com/archives/194443) - ಬಂಟ್ವಾಳ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಶ್ಚಂದ್ರ ಭೋಸ್ ಅವರೊಂದಿಗೆ ಜೊತೆಯಾಗಿ ಶ್ರಮಿಸಿದ್ದ ಗಾಣಿಗ ಸಮುದಾಯದ ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ ಅವರ ಪ್ರತಿಮೆ ಮಂಗಳೂರು ನಗರದಲ್ಲಿ ನಿರ್ಮಿಸಲು ಪಕ್ಷಾತೀತವಾಗಿ ಎಲ್ಲರೂ ಮುಂದಾಗಬೇಕು ಎಂದು ವಿಧಾನಪರಿಷತ್ ಮಾಜಿ ಸಭಾಪತಿ ವಿ. ಆರ್. ಸುದರ್ಶನ್ ಸಲಹೆ ನೀಡಿದ್ದಾರೆ. ಇಲ್ಲಿನ ಗಾಣಿಗರ ಸೇವಾ ಸಂಘದ ವತಿಯಿಂದ ಗಾಣಿಗ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಸಹಭಾಗಿತ್ವದಲ್ಲಿ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆ ಮೈದಾನದಲ್ಲಿ ಭಾನುವಾರ ಏರ್ಪಡಿಸಿದ್ದ ಕಾಸರಗೋಡು ಮತ್ತು ಉಡುಪಿ ಸಹಿತ ಅವಿಭಜಿತ - [ಶಿಕ್ಷಣ ಮತ್ತು ಸಂಸ್ಕಾರಗಳಿಂದ ಹಿಂದೂ ಸಮಾಜದ ಜಾಗೃತಿ: ಐತಪ್ಪ ಆಳ್ವ ಸುಜೀರುಗುತ್ತು](https://www.suddi9.com/archives/194440) - ಬಂಟ್ವಾಳ :ಪ್ರಸ್ತುತ ಕಾಲ ಘಟ್ಟದಲ್ಲಿ ಹಿಂದೂ ಎನ್ನುವ ಅಭಿಮಾನ ನಮ್ಮಲ್ಲಿ ಕಡಿಮೆಯಾಗಿದೆ, ಹಿಂದೂ ಸಮಾಜವು ಹಿಂದುಳಿಯಲು ನಮ್ಮ ರಾಜಕೀಯ ವ್ಯವಸ್ಥೆಯೂ ಕೂಡ ಕಾರಣವಾಗಿದೆ, ರಾಜಕೀಯ ಶಕ್ತಿಗಳು ಸಮಾಜವನ್ನು ವಿಭಜಿಸಿ ತುಷ್ಟಿಕರಣ ಮಾಡುತ್ತಿದ್ದು, ಹಿಂದೂ ಸಮಾಜವನ್ನು ಜಾಗೃತಗೊಳಿಸಿ, ಬಲಿಷ್ಠಗೊಳಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ಉದ್ಯಮಿ ಐತಪ್ಪ ಆಳ್ವ ಸುಜೀರುಗುತ್ತು ಹೇಳಿದ್ದಾರೆ.ಬಂಟ್ವಾಳ ತಾಲೂಕಿನ ಪುದು ಗ್ರಾಮದ ಕಬೇಲ ಶ್ರೀ ಅನ್ನಪೂರ್ಣೇಶ್ವರಿ ಮಿತ್ರ ಮಂಡಳಿ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಮಂಡಳಿ ಇದರ 45ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ - [ಮಳೆ‌ನೀರು ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಮತ್ತು NHAI ಪ್ರೊಜೆಕ್ಟ್ ಡೈರೆಕ್ಟರ್ ಅವರಿಗೆ SDPI ಮನವಿ](https://www.suddi9.com/archives/194437) - ಅಡ್ಡೂರು:ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಗ್ರಾಮದ ನೂಯಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ NH-66ರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಮಳೆ‌ನೀರು ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಗುರುಪುರ ಪಂಚಾಯತ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ರವರ ನೇತೃತ್ವದಲ್ಲಿ ಮಾನ್ಹ ಜಿಲ್ಲಾಧಿಕಾರಿ ಮತ್ತು NHAI ಪ್ರೊಜೆಕ್ಟ್ ಡೈರೆಕ್ಟರ್ ಅವರಿಗೆ ಮನವಿ ಸಲ್ಲಿಸಲಾಯಿ ಈ ಸಂದರ್ಭದಲ್ಲಿ ಗುರುಪುರ ಬ್ಲಾಕ್ ಅಧ್ಯಕ್ಷರಾದ ಮುಹಮ್ಮದ್ ಶರೀಫ್ ಅಡ್ಡೂರು, ಝಹೀರ್ ನೂಯಿ ಮತ್ತು‌ ಗ್ರಾಮಸ್ಥರು ಉಪಸ್ಥಿತರಿದ್ದರು. - [ವಿದ್ಯಾರ್ಥಿ ಸಂಘದ ಚುನಾವಣೆಯಿಲ್ಲದ ಕ್ಯಾಂಪಸ್ ಮೌನವಾದರೆ, ಭವಿಷ್ಯತ್ತಿನ ರಾಜಕಾರಣ ದುರ್ಬಲವಾಗುತ್ತದೆ.- ಅನ್ವಿತ್ ಕಟೀಲ್.](https://www.suddi9.com/archives/194434) - ವಿದ್ಯಾರ್ಥಿ ಸಂಘಟನೆಗಳ ಚುನಾವಣೆಗಳು ಶಿಕ್ಷಣ ವ್ಯವಸ್ಥೆಯ ಅಂಚಿನ ವಿಷಯವಲ್ಲ. ಅವು ಪ್ರಜಾಸತ್ತಾತ್ಮಕ ಸಮಾಜದ ಮೂಲಭೂತ ಅಂಶ. ಕರ್ನಾಟಕ ಸರ್ಕಾರವು ರಾಜ್ಯದ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಟನೆಗಳ ಚುನಾವಣೆಗಳನ್ನು ಪುನರಾರಂಭಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ ಮುಂದಾಗಿರುವುದು, ವಿದ್ಯಾರ್ಥಿ ಸಮುದಾಯದ ರಾಜಕೀಯ-ಸಾಮಾಜಿಕ ಅಭಿವ್ಯಕ್ತಿಗೆ ಪುನಃ ಸಂಸ್ಥಾತ್ಮಕ ಅವಕಾಶ ಕಲ್ಪಿಸುವ ಮಹತ್ವದ ಹೆಜ್ಜೆಯಾಗಿದೆ. ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಈ ಪ್ರಕ್ರಿಯೆಯನ್ನು ಮತ್ತೆ ಚೈತನ್ಯಗೊಳಿಸುವುದು, ಕೇವಲ ವಿದ್ಯಾರ್ಥಿಗಳ ಹಿತಕ್ಕಷ್ಟೇ ಸೀಮಿತವಲ್ಲ; ಅದು ರಾಜ್ಯದ ಮತ್ತು ದೇಶದ ಭವಿಷ್ಯದ ನಾಯಕತ್ವ ನಿರ್ಮಾಣದ ಪ್ರಶ್ನೆಯೂ ಹೌದು. - [ಕಾವಳಮೂಡೂನಲ್ಲಿ ಹಿಂದೂ ಸಂಗಮ](https://www.suddi9.com/archives/194431) - ಬಂಟ್ವಾಳ:ತಾಲೂಕಿನ‌ ಹಿಂದೂ ಸಂಗಮ ಅಯೋಜನಾ ಸಮಿತಿ ವತಿಯಿಂದ ಕಾವಳ ಮೂಡೂರು,ಕಾವಳಪಡೂರು,ಕಾಡಬೆಟ್ಟು ಗ್ರಾಮಗಳನ್ನೊಳಗೊಂಡ ಕಾವಳಮೂಡೂರು ಮಂಡಲ ಹಿಂದೂ ಸಂಗಮ ಕಾರ್ಯಕ್ರಮವು ಭಾನುವಾರ ನಡೆಯಿತು.ಮಂಗಳೂರು ಇಸ್ಕಾನ್ ನ ನಕುಲ ಕೃಷ್ಣ ದಾಸ್ ಅವರು ಮಾತನಾಡಿ,ಸತ್ ಗ್ರಂಥ ಪಠಣದಿಂದ ಸಮಾಜದ ಉನ್ನತಿ ಸಾಧ್ಯ,ಸನಾತನ ಧರ್ಮವು ಸಾವಿರಾರು ವರ್ಷಗಳು ಬದುಕಿದ ಸ್ಥಿತಿಯನ್ನು ಗೀತೆಯು ಸರಳವಾಗಿ ತಿಳಿಸುತ್ತದೆ ಎಂದರು. ಮಂಗಳೂರು ಗ್ರಾಮಂತರ ಜಿಲ್ಲೆಯ ಆರ್ ಎಸ್ ಎಸ್ ಕಾರ್ಯವಾಹರಾದ ನಾಗೇಶ್ ಕುಂಪಲ ಅವರು ದಿಕ್ಸೂಚಿ ಭಾಷಣಗೈದು ಹಿಂದುಇ ರಾಷ್ಟ್ರದ ಪುನರುತ್ಥಾನವೇ ಸಂಘದ ಪ್ರಧಾನ ಗುರಿಯಾಗಿದೆ.ಮುಂದಿನ - [ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ ಬಂಟ್ವಾಳ ಶಾಖೆಯ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನೆ](https://www.suddi9.com/archives/194428) - ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ ಬಂಟ್ವಾಳ ಶಾಖೆಯ 2023-24 ಮತ್ತು 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಭಾನುವಾರ ಬಿ.ಸಿ.ರೋಡಿನಲ್ಲಿರುವ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮ ವನ್ನು ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಸಚಿನ್ ಕುಮಾರ್ ಉದ್ಘಾಟಿಸಿ ಮಾತನಾಡಿ, ಇಂದು ಸರಕಾರಿ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆಯಿಂದಾಗಿ 4 ಮಂದಿಯ ಕರ್ತವ್ಯವನ್ನು ಒಬ್ಬನೇ ನಿರ್ವಹಿಸಬೇಕಾದ ಅನಿವಾರ್ಯತೆಯಿಂದ ಸರಕಾರಿ ನೌಕರರು ಮಾನಸಿಕ ಹಾಗೂ ದೈಹಿಕ ಅನಾರೋಗ್ಯಕ್ಕೆ - [ಕಳ್ಳಿಗೆಯಲ್ಲಿ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ. ಸತ್ಯದ ಪರವಾಗಿ ನಿಲ್ಲುವುದೇ ಹಿಂದೂ ಧರ್ಮ: ದೇವಿಪ್ರಸಾದ್ ಶೆಟ್ಟಿ](https://www.suddi9.com/archives/194425) - ಬಂಟ್ವಾಳ: ಹಿಂದೂ ಸಂಗಮ ಆಯೋಜನಾ ಸಮಿತಿ ಮೇರಮಜಲು ಇದರ ಅಶ್ರಯದಲ್ಲಿ ಕಳ್ಳಿಗೆ, ಕೊಡ್ಮಾಣ್, ಮೇರಮಜಲು ಗ್ರಾಮಗಳನ್ನೊಳಗೊಂಡ ಮೇರಮಜಲು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮವು ಕಳ್ಳಿಗೆ ಗ್ರಾಮದ ಪೆರಿಯೋಡಿಬೀಡು ಬಾಕಿಮಾರು ಗದ್ದೆಯಲ್ಲಿ ಭಾನುವಾ ನಡೆಯಿತು.ವಿ.ಹಿಂ.ಪ ಮಂಗಳೂರು ವಿಭಾಗ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಸಾಣೂರು ದಿಕ್ಸೂಚಿ ಭಾಷಣಗೈದು,ಸಾವಿರಾರು ವರ್ಷಗಳ ಹೋರಾಟದ ಫಲವಾಗಿ ಹಿಂದೂ ಸಮಾಜದಲ್ಲಿ ಜಾಗೃತಿ ಉಂಟಾಗಿದೆ.ಹಿಂದೂ ಧರ್ಮ, ಸಂಸ್ಕೃತಿ, ಪರಂಪರೆ, ಜೀವನ ಪದ್ಧತಿಯನ್ನು ಮುಂದಿನ ತಲೆಮಾರಿಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಹಿಂದುತ್ವ ಜಗತ್ತನ್ನು ಒಟ್ಟು ಮಾಡುವ - [ಜ್ಞಾನವಿಕಾಸದಿಂದ ಮಹಿಳಾ ವಿಚಾರಗೋಷ್ಠಿ,ವಿವಿಧ ಸ್ಪರ್ಧೆ](https://www.suddi9.com/archives/194422) - ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಇದರ ವತಿಯಿಂದ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಭಾನುವಾರ ಬಂಟ್ವಾಳ ಶ್ರೀ ಮಂಜುನಾಥ ಕಲ್ಯಾಣ ಮಂಟಪದಲ್ಲಿ‌ ನಡೆಯಿತು.ತಾಲೂಕು ತಹಶೀಲ್ದಾರ್ ಮಂಜುನಾಥ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಸಬಲೀಕರಣಕ್ಕಾಗಿ ಜ್ಞಾನವಿಕಾಸ ಉತ್ತಮ ಸಾಧನೆ ಮಾಡುತ್ತಿದೆ. ಡಾ. ಹೇಮಾವತಿ ಹೆಗ್ಗಡೆಯವರ ಈ ಕಾರ್ಯಕ್ರಮಗಳು ರಾಜ್ಯಕ್ಕೆ ಮಾದರಿಯಾಗುತ್ತಿದೆ ಎಂದರು.ಉಡುಪಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಅವರು ಮಾತನಾಡಿ, ಜ್ಞಾನವಿಕಾಸ ಮಹಿಳೆಯರ ಪ್ರತಿಭೆಗಳನ್ನು ಗುರುತಿಸಿ - [ಸರ್ವೋದಯದ  ಸಕಾರಾತ್ಮಕ ಬಜೆಟ್: ಶಾಸಕ ರಾಜೇಶ್ ನಾಯ್ಕ್](https://www.suddi9.com/archives/194419) - ಬಂಟ್ವಾಳ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿಗೆ ಮಂಡಿಸಿರುವ ಕೇಂದ್ರದ ಬಜೆಟ್ ಭಾರತದ ಆರ್ಥಿಕ ಬೆಳವಣಿಗೆಗೆ ಹೊಸ ಆಯಾಮ ನೀಡುವ ನಿರೀಕ್ಷೆಯಿದೆ. "ವಿಕಸಿತ ಭಾರತ" ದ ಮಹಾತ್ವಾಕಾಂಕ್ಷೆಯನ್ನು ಪೂರೈಸಿಕೊಳ್ಳುವಲ್ಲಿ ದಿಕ್ಸೂಚಿಯಗಿದೆ. ಈ ಬಜೆಟ್ ನಲ್ಲಿ ಜನಪ್ರಿಯತೆಗಿಂತ ಜನಹಿತಕ್ಕೆ, ಮಾತಿಗಿಂತ ಸುಧಾರಣೆಗೆ, ಅಸ್ಪಷ್ಟತೆಗಿಂತ ನಿಖರವಾದ ಕೆಲಸಕ್ಕೆ ಪ್ರಾಮುಖ್ಯತೆ ನೀಡಿದೆ. ಅದಲ್ಲದೆ ವಿಶೇಷ ಚೇತನರಿಗೆ ಉದ್ಯೋಗವಕಾಶ, ಮಾನಸಿಕ ಆರೋಗ್ಯ ಸಂಸ್ಥೆಗಳ ಉನ್ನತೀಕರಣ, ಕ್ಯಾನ್ಸರ್ ರೋಗಿಗಳಿಗಾಗಿ 17 ಔಷಧಗಳ ಮೇಲೆ ಸುಂಕ ವಿನಾಯಿತಿ ನೀಡಿರುವುದು ಜನಪರ ಬಜೆಟ್ - [ಬಹುಕಾಲದ ಬಳಿಕ ಮಾಜಿ ಕೇಂದ್ರಸಚಿವರಿಬ್ಬರ ಮುಖಾಮುಖಿ](https://www.suddi9.com/archives/194416) - ಬಂಟ್ವಾಳ: ದ.ಕ.ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಳೇ ಹಿರಿಯ ಮುಖಂಡರುಗಳಾದ ಕೇಂದ್ರದ ಮಾಜಿ ಸಚಿವರು ಬಹು‌ಕಾಲದ ಬಳಿಕ ರವಿವಾರ ಹಠಾತ್ ಮುಖಾಮುಖಿಯಾಗಿದ್ದು,ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ.ಮಧ್ಯಾಹ್ನದ ವೇಳೆಗೆ ಕೇಂದ್ರದ ಮಾಜಿ ಸಚಿವರಾದ ವೀರಪ್ಪಮೊಯಿಲಿ ಮತ್ತು ಕೇಂದ್ರದ ಮಾಜಿ ಸಚಿವರದಾ ಜನಾರ್ದನ ಪೂಜಾರಿ ಅವರ ಬಿ.ಸಿ.ರೋಡಿನಲ್ಲಿರುವ ನಿವಾಸಕ್ಕೆ ಭೇಟಿಯಾಗಿದ್ದು,ಉಭಯ ನಾಯಕರು ಬಹುಕಾಲದ ಬಳಿಕ ಪರಸ್ಪರ ಮುಖಾಮುಖಿಯಾಗಿ ಕುಶಲೋಪಚರಿ ನಡೆಸಿದರು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರದ ಸಚಿವರಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದ ಮೊಯ್ಲಿ ಹಾಗೂ ಕೇಂದ್ರದ ಪ್ರಭಾವಿ ಸಚಿವರಾಗಿದ್ದ ಜನಾರ್ದನ ಪೂಜಾರಿ ದಶಕಗಳ - [ಜೈನಕಾಶಿಗೆ ಮಾತಾಜಿಗಳ ಪುರಪ್ರವೇಶ ; ಭಕ್ತಿಪೂರ್ವಕ ಸ್ವಾಗತ](https://www.suddi9.com/archives/194413) - ಮೂಡಬಿದಿರೆ ಜೈನಕಾಶಿಗೆ ಇಂದಿಲ್ಲಿ ಗುರುವಾರ ಪರಮಪೂಜ್ಯ ೧೦೫ ಅಯಿ೯ಕಾ ವಿಪುಲಾ ಮತಿ, ಪರಮಪೂಜ್ಯ ೧೦೫ ವಿಮುಕ್ತ್ ಮತಿ ಮಾತಾಜಿ ಮತ್ತು ಕ್ಷುಲ್ಲಿಕಾ ವಿಶಾಲ ಮತಿ ಮಾತಾಜಿ ಆಚಾರ್ಯ ವಿವೇಕ್ ಸಾಗರ (ಆಚಾರ್ಯ ಚಾಣಿವಾಲೆ ಶಾಂತಿ ಸಾಗರ ಮುನಿ ಮಹಾರಾಜ್ ಪರಂಪರೆ) ಶಿಷ್ಯೆಯರು ಜೈನಕಾಶಿ ಮೂಡುಬಿದಿರೆಗೆ ಅಲಂಗಾರು ಬಳಿಯಿಂದ ಪುರಪ್ರವೇಶ ಮಾಡಿ ಮೂಡುಬಿದಿರೆ ಜೈನಕಾಶಿ ಹದಿನೆಂಟು ಬಸದಿ ಶ್ರೀ ಮಠದಲ್ಲಿ ವಿರಾಜಮಾನಗೊಂಡ ಪರಮಾಗಮಗಳಾದ ಧವಳತ್ರಯ ಗ್ರಂಥ ದರ್ಶನ ಮಾಡಿದರು. ಅಪಾರ ಸಂಖ್ಯೆಯ ಶ್ರಾವಕ ಶ್ರಾವಿಕೆಯರು ವಿಹಾರದಲ್ಲಿ ಪಾಲ್ಗೊಂಡಿದ್ದು, ಹೆಚ್ಚಿನ - [ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿವಾರ್ಷಿಕ ಜಾತ್ರಾ ಮಹೋತ್ಸವ](https://www.suddi9.com/archives/194410) - ಬಂಟ್ವಾಳ: ಅರಳ ಮತ್ತು ಕೊಯಿಲ ಗ್ರಾಮದ ಗ್ರಾಮದೇವತೆ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಮಹಾ ರಥೋತ್ಸವ ಶುಕ್ರವಾರ ರಾತ್ರಿ ನಡೆಯಿತು. ಕ್ಷೇತ್ರದ ತಂತ್ರಿ ಉದಯ ಪಾಂಗಣ್ಣಾಯ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕ ರಾಜಾ ಭಟ್, ಹರೀಶ ಭಟ್, ದಿನೇಶ ಭಟ್ ಮತ್ತಿತರರು ವಿವಿಧ ಪೂಜಾ ವಿಧಿ ವಿಧಾನ ನೆರವೇರಿಸಿದರು. ಇದೇ ವೇಳೆ ಭಜನೆ, ದೇವರ ಬಲಿ ಉತ್ಸವ ಮತ್ತು ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಅಪಾರ ಮಂದಿ ಭಕ್ತರು ಪಾಲ್ಗೊಂಡರು. ದೇವಳದ ಆಡಳಿತ ಸಮಿತಿ - ["ವಿಬಿ-ಜಿ ರಾಮ್ ಜಿ ಯೋಜನೆ" ವಿರುದ್ಧ ಜಾಹೀರಾತು ಕ್ರಮವನ್ನು ಖಂಡಿಸಿ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ : ಕ್ರಮಕ್ಕೆ‌ ಒತ್ತಾಯ](https://www.suddi9.com/archives/194406) - ಬಂಟ್ವಾಳ: ಕೇಂದ್ರದ ‘ವಿಬಿ-ಜಿ ರಾಮ್ ಜಿ ಯೋಜನೆ’ ಕುರಿತು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಗುರುವಾರದ ದಿನಪತ್ರಿಕೆಗಳಲ್ಲಿ ಬಹಿರಂಗ ಜಾಹೀರಾತು ನೀಡಿರುವ ಕ್ರಮವನ್ನು ಖಂಡಿಸಿರುವ ಬಿಜೆಪಿ ಮುಖಂಡ,ಬಂಟ್ವಾಳ ತಾ.ಪಂ.ಮಾಜಿ ಸದಸ್ಯ ಪ್ರಭಾಕರ ಪ್ರಭು ಅವರು ಈ ಕುರಿತು ಸಂಬಂಧ ಇಲಾಖಾಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಕರ್ನಾಟಕ ಸರಕಾರದ ಮುಖ್ಯಕಾರ್ಯದರ್ಶಿಯವರಿಗೆ ಲಿಖಿತ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಕೇಂದ್ರ ಸರಕಾರವು ಕೆಲವೊಂದು ತಿದ್ದುಪಡಿಯೊಂದಿಗೆ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ವಿವಿಧ ಭಂಗಿಯಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರ - [ಶಿಸ್ತಿನಿಂದ ಕಲಿತು ಗುರಿ ಸಾಧಿಸಬೇಕು..ಸುರೇಶ್ ಬಾಳಿಗ ](https://www.suddi9.com/archives/194396) - ಬಂಟ್ವಾಳ: ಭವಿಷ್ಯದಲ್ಲಿ ಸಾಧನೆಮಾಡಲು ನಿಶ್ಚಿತ ಗುರಿ ಇಟ್ಟುಕೊಂಡು ಸತತ ಅಧ್ಯಯನ ಅಗತ್ಯ . ಶಿಸ್ತಿನಿಂದ ಅಭ್ಯಾಸ ಮಾಡಿ ಪರೀಕ್ಷೆಯಲ್ಲಿ ಪಡೆಯುವ ಅಂಕಗಳು ಮುಂದಿನ ವಿದ್ಯಾಭ್ಯಾಸದ‌ ಆಯ್ಕೆಗೆ ಸಹಕಾರಿಯಾಗಿತ್ತದೆ ಎಂದು ಎಸ್.ವಿ.ಎಸ್.ದೇವಳ ಸಂಸ್ಥೆ ಗಳ ಸಂಚಾಲಕ ಸುರೇಶ ವಿ.ಬಾಳಿಗಾರವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಗಂಗಾಧರ‌ ಆಳ್ವರು ಮಾತನಾಡಿ ವಿದ್ಯಾರ್ಥಿಗಳು ಕಷ್ಟಪಟ್ಟು ಕಲಿತರೆ ಒಳ್ಳೆಯ ಉದ್ಯೋಗವನ್ನು ಪಡೆಯುವ ಅವಕಾಶವಿದೆಯೆಂದರು.ಹಿರಿಯ ಉಪನ್ಯಾಸಕ ಜಯಾನಂದ ಪೆರಾಜೆ ಮಾತನಾಡಿ - [ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಆಡಳಿತ ಟ್ರಸ್ಟ್ ಅಧ್ಯಕ್ಷರಾಗಿ ಎನ್.ಪುರುಷೋತ್ತಮ ಪೂಜಾರಿ ಪುನರಾಯ್ಕೆ](https://www.suddi9.com/archives/194386) - ಬಂಟ್ವಾಳ: ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಆಡಳಿತ ಟ್ರಸ್ಟ್(ರಿ) ಮಾರ್ನಬೈಲು ಇದರ ಅಧ್ಯಕ್ಷರಾಗಿ ಎನ್.ಪುರುಷೋತ್ತಮ ಪೂಜಾರಿ ನಾಗನವಳಚ್ಚಿಲ್ ಅವರು ನಾಲ್ಕನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಇತ್ತೀಚೆಗೆ ನಡೆದ ಟ್ರಸ್ಟ್ ನ ವಾರ್ಷಿಕ ಮಹಾಸಭೆಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದೆ. ಗೌರವಾಧ್ಯಕ್ಷರಾಗಿ ಸಂಜೀವ ಗುರುಸ್ವಾಮಿ ಅಮ್ಟೂರು, ಕೃಷ್ಣ ಗುರುಸ್ವಾಮಿ ಮಾರ್ನಬೈಲು,ಉಪಾಧ್ಯಕ್ಷರಾಗಿ ಯೋಗೀಶ್ ಗಟ್ಟಿ ನಂದಾವರ,ಗೌರವ ಸಲಹೆಗಾರರಾಗಿ ಯಾದವ ಬಂಗೇರ ಕಂಚಿಲ,ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಂದರ್ ಖಂಡಿಗ,ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಕೋಟ್ಯಾನ್ ದಾಸರಗುಡ್ಡೆ,ಲೆಕ್ಕ ಪರಿಶೋಧಕರಾಗಿ - [ಬೊಳ್ಳಾಯಿಯಲ್ಲಿ ಶ್ರೀ ರಾಮ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ](https://www.suddi9.com/archives/194393) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ೨೦೨೫-೨೦೨೬ನೇ ಸಾಲಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಬಂಟ್ವಾಳ ತಾಲೂಕಿನ ಬೊಳ್ಳಾಯಿ ಶಾರದಾ ಭಜನಾ ಮಂದಿರದ ಸಭಾಂಗಣದಲ್ಲಿ ಚಾನೆ ನೀಡಲಾಯಿತು. ವಿದ್ಯಾಕೇಂದ್ರದ ಸಂಚಾಲಕರಾದ ವಸಂತಮಾಧವ ಅವರು ಉದ್ಘಾಟಿಸಿ ಮಾತನಾಡಿ, ಎನ್ ಎಸ್ ಎಸ್ ಶಿಬಿರವು ವ್ಯಕ್ತಿಯ ವ್ಯಕ್ತಿತ್ವ ವಿಕಸನಕ್ಕೆ ಬಹಳ ಅಗತ್ಯ, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಈ ಶಿಬಿರವು ಅತ್ಯಂತ ಸಹಕಾರಿಯಾಗಿದೆ ಎಂದರು. ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ - [  ಎಬಿ-ಜಿ-ರಾಮ್-ಜಿ)ಯೋಜನೆ ಬಗ್ಗೆ ಕಾಂಗ್ರೆಸ್ ನಿಂದ ಅಪಪ್ರಚಾರ: ಶಾಸಕ ನಾಯ್ಕ್ ಆಕ್ರೋಶ](https://www.suddi9.com/archives/194383) - ಬಂಟ್ವಾಳ: ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಎಬಿ-ಜಿ-ರಾಮ್-ಜಿ)ಯೋಜನೆಯಿಂದಾಗಿ ಗ್ರಾಮ ಪಂಚಾಯಿತ್ ನ ಅಧಿಕಾರ ಮತ್ತಷ್ಟು ಬಲಗೊಳ್ಳುತ್ತದೆ, ಈ ಯೋಜನೆಯ ಬಗ್ಗೆ ಕಾಂಗ್ರೆಸ್ ಪಕ್ಷ ಅಪಪ್ರಚಾರ ನಡೆಸುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದುಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿ ಹೇಳಿದ್ದಾರೆ. ಶನಿವಾರ ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯೋಜನೆಯಿಂದ ಗ್ರಾಮ ಪಂಚಾಯಿತಿಯ ಸ್ವಾಯತ್ತೆ ಮೊಟಕುಗೊಳಿಸುವ ವಿಷಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು ಗ್ರಾಮಗಳಲ್ಲಿ ಶಾಶ್ವತ ಆಸ್ತಿ ನಿರ್ಮಾಣ, - [ಮಚಿಯಲ್ಲಿ‌ಬಿ.ವಿ. ಕಾರಂತ ನೆನಪಿನ ನಾಟಕೋತ್ಸವಕ್ಕೆ ಚಾಲನೆ‌](https://www.suddi9.com/archives/194380) - ಬಂಟ್ವಾಳ: ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ ನಾಟಕೋತ್ಸವದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ರಂಗಕರ್ಮಿ ಮಹಾಬಲೇಶ್ವರ ಹೆಬ್ಬಾರ್ ವಹಿಸಿದ್ದರು. ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ ನ 18 ವರ್ಷಗಳ ಕಾರ್ಯಕ್ರಮಗಳನ್ನು ಶ್ಲಾಘಿಸಿದ ಅವರು, ನಿರಂತರವಾಗಿ ಸಾಗಲಿ ಎಂಬ ಆಶಯ ವ್ಯಕ್ತಪಡಿಸಿದರು. ಬಿ.ವಿ. ಕಾರಂತರಿಗೆ ರಂಗಭೂಮಿ ಮುಖ್ಯವಾಗಿತ್ತು. ಅವರು ಯಾವುದೇ ಸಿದ್ಧಾಂತಕ್ಕೆ ಕಟ್ಟಿಹಾಕಿಕೊಂಡವರಲ್ಲ. - [ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ,ಬಿ.ಸಿ.ರೋಡ್  ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ](https://www.suddi9.com/archives/194377) - ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ,ಬಿ.ಸಿ.ರೋಡ್ ಇದರ ನೂತನ ಅಧ್ಯಕ್ಷರಾಗಿ ಸಂಕಪ್ಪ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.ಬಿ.ಸಿ.ರೋಡ್ ನ ಸರಕಾರಿ ನೌಕರರ ಭವನದಲ್ಲಿ ಸಂಘದ ಅಧ್ಯಕ್ಷರಾದಪಿ .ಲೋಕನಾಥ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ‌ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಉಳಿದಂತೆ ಉಪಾಧ್ಯಕ್ಷರಾಗಿಕೆ.ನಿಲೋಜಿ ರಾವ್, ಟಿ.ಶೇಷಪ್ಪ ಮಾಸ್ಟರ್, ಪ್ರಧಾನ ಕಾರ್ಯದರ್ಶಿಯಾಗಿನಾರಾಯಣ ಪೂಜಾರಿ ಎಸ್ ಕೆ, ಜತೆ ಕಾರ್ಯದರ್ಶಿಯಾಗಿ ನಾರಾಯಣ ಎಂ,ಖಜಾಂಚಿಯಾಗಿ ಜಲಜಾಕ್ಷಿ ಕುಲಾಲ್,ಸಂಘಟನಾ ಕಾರ್ಯದರ್ಶಿಗಳಾಗಿಜಯರಾಮ ಪೂಜಾರಿ,ಆನಂದ ನಾಯ್ಕ್,ಜಯಂತ ಶೆಟ್ಟಿ,ಆಂತರಿಕ ಲೆಕ್ಕ ಪರಿಶೋಧಕರಾಗಿಪದ್ಮನಾಭ.ಎಂ ಸದಸ್ಯರುಗಳಾಗಿಸೋಮಪ್ಪ ಬಂಗೇರ, - [ಕ್ಷಯರೋಗಿಗಳಿಗೆ ಕಿಟ್ ವಿತರಣೆ](https://www.suddi9.com/archives/194374) - ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಶೋಸಿಯೇಷನ್ ಬಂಟ್ವಾಳ ವಲಯದ ವತಿಯಿಂದ ಬಿ.ಮೂಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾರತ ಸರಕಾರ ದ ಅಕ್ಷಯ್ ಮಿತ್ರ ಯೋಜನೆಯಡಿಯಲ್ಲಿ ಕ್ಷಯ ರೋಗಿಗೆ ಒಂದು ತಿಂಗಳ ಪೌಷ್ಟಿಕ ಆಹಾರ ಸಾಮಗ್ರಿ ಗಳ ಕಿಟ್ ವಿತರಿಸಲಾಯಿತು. ಈ ಸಂಧರ್ಭದಲ್ಲಿ ವಲಯದ ಅಧ್ಯಕ್ಷರಾದ ರಾಜೇಂದ್ರ ಕೆ. ಮಾಜಿ ಅಧ್ಯಕ್ಷರುಗಳಾದ ದಯಾನಂದ್ ಬಂಟ್ವಾಳ್, ಸುಕುಮಾರ್, ಹರೀಶ್ ಕುಂದರ್,ಪ್ರದಾನ ಕಾರ್ಯದರ್ಶಿ ರವಿ ಕಲ್ಪನೆ, ಕೋಶಾಧಿಕಾರಿ ಕೃಷ್ಣ ರಾಜ್ ರಾವ್, ಉಪಾಧ್ಯಕ್ಷರಾದ ಹರೀಶ್ ನಾಟಿ, - [ಪೆ.3-7 ಕಶೆಕೋಡಿ ದೇವಸ್ಥಾನದ ಜಾತ್ರಾಮಹೋತ್ಸವ,ಬ್ರಹ್ಮರಥೋತ್ಸವ](https://www.suddi9.com/archives/194371) - ಬಂಟ್ವಾಳ:ತಾಲೂಕಿನ ಬಾಳ್ತಿಲ ಗ್ರಾಮದ ಕಶೆಕೋಡಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಜಾತ್ರಾಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವೈಧಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಂದಿಗೆ ಫೆ.3 ರಿಂದ 7 ರವರೆಗೆ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರರಾದ ಸುಧಾಕರ ಶೆಣೈ ಮರೋಳಿ ತಿಳಿಸಿದ್ದಾರೆ. ಶುಕ್ರವರಾ ಬಂಟ್ವಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರುದೇವಸ್ಥಾನ ಕುಡಾಳ್ ದೇಶಸ್ಥ ಅಧ್ಯಗೌಡ್ ಬ್ರಾಹ್ನಣ ಸಮಾಜಕ್ಕೆ ಸೇರಿದ್ದರೂ,ಸಮಸ್ತ ಹಿಂದೂ ಸಮಾಜ ಇಲ್ಲಿನ - [ಜ.31ರಂದು ಕಂದೂರುನಲ್ಲಿ‌ ಲಯನ್ಸ್ ಪ್ರಾಂತೀಯ ಸಮ್ಮಿಲನ](https://www.suddi9.com/archives/194368) - ಬಂಟ್ವಾಳ: ಲಯನ್ಸ್ ಇಂಟರ್ ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜ.31ರಂದು ಸಜೀಪಮೂಡ ಗ್ರಾಮದ ಕಂದೂರು ಬಜಾರ್ ಆಡಿಟೋರಿಯಂ ನಲ್ಲಿ ನಡೆಯಲಿದೆ ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಗಂಗಾಧರ ರೈ ತಿಳಿಸಿದರು. ಶುಕ್ರವಾರ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಮಾಣಿ ಲಯನ್ಸ್ ಕ್ಲಬ್ ನ ಆತಿಥ್ಯದಲ್ಲಿ ಪ್ರಾಂತ್ಯದ ಕ್ಲಬ್ ಸಹಕಾರದಲ್ಲಿ ಸೇವಾ ಸಾರ್ಥಕ್ಯ ಮಾಣಿಕ್ಯ ಹೆಸರಿನಲ್ಲಿ ಸಮ್ಮೇಳನ ನಡೆಯಲಿದೆ ಎಂದರು. ಸಾಮಾಜಿಕ ಸೇವೆಯಲ್ಲಿ - [ವೃದ್ಧಾಶ್ರಮ  ಕಟ್ಟಡಕ್ಕೆ ಶ್ರೀ ಕ್ಷೇ. ಧ.ದಿಂದ 10 ಲಕ್ಷ ರೂ. ಅನುದಾನ ಮಂಜೂರು :ಪತ್ರ ಹಸ್ತಾಂತರ](https://www.suddi9.com/archives/194359) - ಬಂಟ್ವಾಳ: ಚಿರಾಂತನ ಚಾರಿಟೇಬಲ್ ಟ್ರಸ್ಟ್ ಉಕ್ಕುಡ ಇದರ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವೃದ್ರಾಶ್ರಮ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10 ಲಕ್ಷ ರೂ. ಅನುದಾನದ ಮಂಜೂರಾಗಿದ್ದು, ಇದರ ಮಂಜೂರಾತಿ ಪತ್ರವನ್ನು ಟ್ರಸ್ಟ್ ಗೆ ಗುರುವಾರ ಹಸ್ತಾಂತರಿಸಲಾಯಿತು.ಮಂಜೂರಾತಿ ಪತ್ರವನ್ನು ವಿಟ್ಲ ಜೈನ ಬಸದಿ ಅಧ್ಯಕ್ಷರಾದ ಜೇತೇಶ್ ಜೈನ್ ಅವರು ಚಿರಂತನ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ತೇಜಸ್ವಿ ಶಂಕರ್ ಜೂನಿಯರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭವಿಟ್ಲ ವಲಯದ ಜನಜಾಗೃತಿ ಅಧ್ಯಕ್ಷರಾದ ಕೃಷ್ಣಾಯ್ಯ ಬಳ್ಳಾಳ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ - [ ಧರಣಿ ನಿರತ ಕೊರಗ ಸಮುದಾಯದ ಸಮಸ್ಯೆ ಅಲಿಸಿದ ತಹಶೀಲ್ದಾರ್,ಸತ್ಯಾಗ್ರಹ ವಾಪಸ್,ಫೆ.27 ರವರೆಗೆ ಗಡುವು ](https://www.suddi9.com/archives/194351) - ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ತಾಲೂಕು ಆಡಳಿತ ಸೌಧದ ಮುಂಭಾಗ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ ಕುಳಿತಿದ್ದ ಸ್ಥಳಕ್ಕೆ ಕತ್ತಲಾಗುತ್ತಿದ್ದಂತೆ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಅವರು ಅಗಮಿಸಿ ಧರಣಿ ನಿರತರ ಅಹವಾಲು ಅಲಿಸಿದ್ದಾರೆ.ಫೆ.27 ರವರೆಗಿನ ಗಡುವು ನೀಡಿರುವ ಪ್ರತಿಭಟನಾಕಾರರು ಈ ದಿನದೊಳಗಾಗಿ ಬೇಡಿಕೆ ಈಡೇರದಿದ್ದರೆ ಮತ್ತೆ ಧರಣಿ ಸತ್ಯಾಗ್ರಹ ನಡೆಸುವ ಎಚ್ಚರಿಕೆಯನ್ನು ನೀಡಿ ಧರಣಿಯನ್ನು ವಾಪಾಸ್ ಪಡೆದಿದ್ದಾರೆ.ಸ್ಥಪ್ರತಿಭಟನಾ ಸ್ಥಳಕ್ಕಾಗಮಿಸಿದ ತಹಶೀಲ್ದಾರ್ ಮಂಜುನಾಥ್ ಅವರು ಧೆಣಿ ನಿರತಕೊರಗ ಸಮುದಾಯದ ಮನವಿ ಸ್ವೀಕರಿಸಿ ಈ ಕುರಿತಾಗಿ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ - [ಅರಣ್ಯ ಇಲಾಖೆಯಿಂದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ](https://www.suddi9.com/archives/194356) - ಬಂಟ್ವಾಳ: ಅರಣ್ಯ ಇಲಾಖೆಯ ಬಂಟ್ವಾಳ, ಬೆಳ್ತಂಗಡಿ,ಮಂಗಳೂರು ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿ.ಸಿ.ರೋಡಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ಗುರುವಾರ ನಡೆಸಲಾಯಿತು.ಬಂಟ್ಚಾಳ ತಾಲೂಕು ಆರೋಗ್ಯಾಧಿಕಾರಿ ಅಶೋಕ್ ರೈ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಸರಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೋರ್ವರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕು,ಯಾವುದೇ ಸಣ್ಣ ಪುಟ್ಟ ವ್ಯತ್ಯಾಸಗಳು ಕಂಡುಬಂದರೂ ಉದಾಸೀನ ತೋರದೆ ತಕ್ಷಣ ವೈದ್ಯಕೀಯ ಸಲಹೆ ಪಡೆದುಕೊಳ್ಳ ಬೇಕು ಎಂದು ತಿಳಿಸಿದರು. ಅರಣ್ಯ ಅಥವಾ ಇನ್ನಿತರ ಕಡೆಗಳಲ್ಲಿಬೆಂಕಿಯನ್ನು ನಂದಿಸುವ - [ಬಿರುವೇರ್ ಕಡೇಶಿವಾಲಯ ಸೇವಾ ಟ್ರಸ್ಟ್ ವತಿಯಿಂದ ಕೊರತಿ ಗುರಿ ಸ್ವರ್ಗಧಾಮಕ್ಕೆ ಶಿವನ ಮೂರ್ತಿ ಹಸ್ತಾಂತರ‌](https://www.suddi9.com/archives/194348) - ಬಂಟ್ವಾಳ : ಬಿರುವೇರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ಸಂಸ್ಥೆಯ ಈ ವರ್ಷದ ಮಹತ್ವಾಕಾಂಕ್ಷೆಯ ಯೋಜನೆಯಲ್ಲೊಂದಾ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಕೊರತಿಗುರಿ ಮೋಕ್ಷಧಾಮದಲ್ಲಿ ಶಿವನ ಮೂರ್ತಿಯನ್ನು ನಿರ್ಮಿಸಿ ಸಂಘಟನೆಯ ವತಿಯಿಂದ ಹಸ್ತಾಂತರಿಸಲಾಯಿತು. ಈ ಸರಳ ಕಾರ್ಯಕ್ರಮದಲ್ಲಿ ಬಿರುವೆರ್ ಕಡೇಶಿವಾಲಯದ ಅಧ್ಯಕ್ಷರಾದ ಯಶವಂತ್ ಸಾಲಿಯಾನ್ ಪತ್ತುಕೊಡಂಗೆ, ಸ್ವರ್ಗಧಾಮದ ಅಧ್ಯಕ್ಷರಾದ ಜಯರಾಮ್ ರೈ ಪಾಚುಕೋಡಿ, ಕಡೇಶಿವಾಲಯ ಗ್ರಾಮ ಪಂಚಾಯತಿಯ ಅಬಿವೃದ್ಧಿ ಅಧಿಕಾರಿ ಸುನೀಲ್ ಕುಮಾರ್, ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ರಾವ್, ಮತ್ತು ಸದಸ್ಯರುಗಳು, ಸಾಂತಪ್ಪ ಪೂಜಾರಿ - [ವಿಧ್ಯಾರ್ಜನೆ ಪಡೆದ ಸಂಸ್ಥೆಗೆನೀಡುವ ಸಹಾಯಹಸ್ತ ದೇವತಾ ಕಾರ್ಯಕ್ಕೆ ಸಮ: ಪ್ರಭು](https://www.suddi9.com/archives/194345) - ಬಂಟ್ವಾಳ: ಪ್ರಾಥಮಿಕ ಶಾಲಾ ಪೂರ್ವ ಶಿಕ್ಷಣವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯ ಹಸ್ತವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯಪಟ್ಟಿದ್ದಾರೆ ಸಿದ್ದಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಶಾಲಾ ಪೂರ್ವ ಶಿಕ್ಷಣವನ್ನು ಪಡೆದ ಅಂಗನವಾಡಿಯ ಹಿರಿಯ ವಿದ್ಯಾರ್ಥಿ ಕು. ಸೌರಭ ವಾಸುದೇವ ಆಚಾರ್ಯ ರವರು ಅಂಗನವಾಡಿಗೆ ಮರದ ಕಪಾಟನ್ನುಕೊಡುಗೆಯಾಗಿ ನೀಡಿರುವುದಕ್ಜೆ ಬಾಲವಿಕಾಸ ಸಮಿತಿ ಹಾಗೂ ಪೋಷಕರ ವತಿಯಿಂದ ಗೌರವಿಸಿ ಅವರು ಮಾತನಾಡಿದರು.ಸಿದ್ದಕಟ್ಟೆ ಹಾಲು ಉತ್ಪಾದಕ - [ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಬೇಕು: ಸವಿತಾ‌ ಅಡ್ವಾಯಿ](https://www.suddi9.com/archives/194341) - ಬಂಟ್ವಾಳ.:ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಅಭಿರುಚಿಯನ್ನು ಮೂಡಿಸಿ ನಮ್ಮ ದೇಶದ ಸಂಸ್ಕೃತಿಯನ್ನು ಪರಿಚಯಮಾಡಿಕೊಡಬೇಕು. ಹಲವು ಭಾಷೆ,ಸಂಸ್ಕೃತಿಗಳಿದ್ದರೂ ನಾವೆಲ್ಲರೂ ಭಾರತೀಯರು ಎಂಬ ಭಾವನೆ ಜಾಗೃತವಾಗಬೇಕು‌ ಎಂದು‌‌ ಹಿರಿಯ ಸಾಹಿತಿ‌ ಸವಿತಾ ಎಸ್ .ಭಟ್ ಅಡ್ವಾಯಿ ಹೇಳಿದರು. ಶಾಲಾ ಗ್ರಂಥಾಲಯಕ್ಕೆ ಸ್ವರಚಿತ ಕೃತಿಗಳನ್ನು ಸಂಚಾಲಕರಿಗೆ ಹಸ್ತಾಂತರಿಸಿ ಕವಿತೆ ವಾಚನ‌ಮಾಡಿ ಅವರು ಮಾತನಾಡಿದರು. ಅವರು ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ದೇಶಭಕ್ತಿ ಗೀತೆಗಳ ಹಬ್ಬವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳ ಹಸ್ತ ಪ್ರತಿ ವಾರ್ಷಿಕ ಸಂಚಿಕೆ ಜ್ಞಾನ ಸರಸ್ವತಿ ಸಾಹಿತ್ಯ - [ಸರಕಾರ ಹಾಗೂ ಜನರ ನಡುವಿನ ಕೊಂಡಿಯಾಗಿ ಕೆಲಸ ಮಾಡೋದು ಸರಕಾರಿ ಉದ್ಯೋಗಿಗಳ ಕರ್ತವ್ಯ: ತಹಶೀಲ್ದಾರ್ ಮಂಜುನಾಥ್](https://www.suddi9.com/archives/194336) - ಬಂಟ್ವಾಳ : ಸರಕಾರ ಹಾಗೂ ಜನರ ನಡುವಿನ ಕೊಂಡಿಯಾಗಿ ಕೆಲಸ ಮಾಡೋದು ಸರಕಾರಿ ಉದ್ಯೋಗಿಗಳ ಕರ್ತವ್ಯವಾಗಿದೆ. ಸರಕಾರಿ ನೌಕರರು ತಮ್ಮ ಕರ್ತವ್ಯವನ್ನು‌ ಜವಾಬ್ದಾರಿಯುತವಾಗಿ ನಿರ್ವಹಿಸಿದಾಗ ಜನರ ಹಿತದ ಜೊತೆಗೆ ದೇಶದ ಅಭಿವೃದ್ದಿಯೂ ಆಗಲಿದೆ ಎಂದು ಬಂಟ್ವಾಳ ತಾಲೂಕು ತಹಶೀಲ್ದಾರ್ ಜಿ. ಮಂಜುನಾಥ್ ಹೇಳಿದರು. ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ ಬಿ ಸಿ ರೋಡಿನ ಆಡಳಿತ ಸೌಧದಲ್ಲಿ ನಡೆದ ದೇಶದ 77ನೇ ಗಣರಾಜ್ಯೋತ್ಸವ ಆಚರಣೆಯ ಧ್ವಾಜರೋಹಣ ನೆರವೇರಿಸಿ ಮಾತನಾಡಿದ ಅವರು, ದೇಶದ ಶಾಂತಿ-ಸೌಹಾರ್ದತೆ - [ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ ಜನಾರ್ದನ ಪೂಜಾರಿ](https://www.suddi9.com/archives/194332) - ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು ಕೇಂದ್ರದ ಮಾಜಿ ವಿತ್ತ ಸಚಿವರಾದ ಬಿ. ಜನಾರ್ದನ ಪೂಜಾರಿ ಅವರು ಹೇಳಿದರು.ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬಿಲ್ಲವ ಮಹಿಳಾ ಸಮಿತಿ, ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸಹಕಾರದೊಂದಿಗೆ ಬಂಟ್ವಾಳ ಭಂಡಾರಿಬೆಟ್ಟು ಎಸ್.ವಿ.ಎಸ್ ಶಾಲಾ ಮೈದಾನದಲ್ಲಿ 2026 ನೇ ಸಾಲಿನ - [ಕಲ್ಲಡ್ಕ ಸ. ಹಿ. ಪ್ರಾ. ಶಾಲೆಗೆ ಧಗವಜ ಸ್ತಂಭ ಹಾಗೂ 4 ಸ್ಮಾಟ್ ೯ ಟಿ.ವಿ.ಹಸ್ತಾಂತರ](https://www.suddi9.com/archives/194329) - ಬಂಟ್ವಾಳ : ಕಲ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇಶದ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಇದೇ ವೇಳೆ ಪಂಡಿತ್ ಉಗ್ಗಪ್ಪ ಶೆಟ್ಟಿ ಅವರ ಸ್ಮರಣಾರ್ಥ ಅವರ ಮಗ ಗಣೇಶ್ ಶೆಟ್ಟಿ ಅವರು ಕೊಡುಗೆಯಾಗಿ ನಿರ್ಮಿಸಿದ ನೂತನ ಧ್ವಜಸ್ಥಂಭ ಹಾಗೂ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ 4 ಸ್ಮಾರ್ಟ್ ಟಿವಿಗಳನ್ನು ಕೊಡುಗೆಯಾಗಿ ಹಸ್ತಾಂತರಿಸಿದರು.ಶಾಲಾ ಹಿರಿಯ ವಿದ್ಯಾರ್ಥಿ, ಮಾಜಿ ಶಾಸಕ ರುಕ್ಮಯ ಪೂಜಾರಿ ಅವರು ನೂತನ ಧ್ವಜ ಸ್ಥಂಭ ಉದ್ಘಾಟಿಸಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಮಧುಸೂಧನ್ ಸಭಾಧ್ಯಕ್ಷತೆ - [ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೊರಗ ಸಮುದಾಯದಿಂದ ಅನಿರ್ಧಿಷ್ಠಾವಧಿ ಅಹೋರಾತ್ರಿ ಧರಣಿಗೆ ಚಾಲನೆ](https://www.suddi9.com/archives/194326) - ಬಂಟ್ವಾಳ: ಅಸಹಾಯಕ ಅಂಚಿಗೆ ತಳ್ಳಲ್ಪಟ್ಟಿರುವ ಬುಡಕಟ್ಟು ಸಮುದಾಯ( ಕೊರಗ ಸಮುದಾಯ) ಬಂಟ್ವಾಳ ತಾಲೂಕಿನಲ್ಲಿ ಕೆಲವೇ ಕೆಲವು ಕುಟುಂಬಗಳಿದ್ದು, ಅವರೀಗ ಬೀದಿಗೆ ಬಂದು ನಮಗೂ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಮಂಜೂರುಗೊಳಿಸಿ ಹಾಗೆಯೇ ನಮ್ಮ ಪ್ರತಿ ಕುಟುಂಬಕ್ಕು ಎರಡೂವರೆ ಎಕ್ರೆ ಭೂಮಿ ಕೊಡಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಿ.ಸಿ.ರೋಡಿನ ಆಡಳಿತ ಸೌಧದ ಮುಂಭಾಗ ಅನಿರ್ಧಿಷ್ಠಾವಧಿಯವರೆಗೆ ಆಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಮಂಗಳವಾರ ಆರಂಭಿಸಿದ್ದಾರೆ. ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ-ಕೇರಳ, ಕೊರಗ ಅಭಿವೃದ್ಧಿ ಸಂಘ - [ತುಂಬೆ ವಿದ್ಯಾ ಸಂಸ್ಥೆಯಲ್ಲಿ ನಿವೃತ್ತರಿಗೆ ಅಭಿನಂದನಾ ಸಮಾರಂಭ](https://www.suddi9.com/archives/194323) - ಬಂಟ್ವಾಳ: ಪ್ರಾಮಾಣಿಕವಾಗಿ ಸಲ್ಲಿಸಿದವರನ್ನು ಗೌರವಿಸಬೇಕಾದುದ್ದು ಅಗತ್ಯ. ಅವರ ಅರ್ಪಣಾ ಮನೋಭಾವ,ಶಿಸ್ತುಬದ್ಧ ಸೇವೆ,ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು.ಈ ನಿಟ್ಟಿನಲ್ಲಿ ತುಂಬೆ ವಿದ್ಯಾ ಸಂಸ್ಥೆಗಳಲ್ಲಿ ಶಕ್ತಿ ಮೀರಿ ಬೋಧನಾ ಕರ್ತವ್ಯವನ್ನು ಅಹರ್ನಿಶಿಯಾಗಿ ನಿಭಾಯಿಸಿದ ಬೋಧಕ-ಬೋಧಕಿಯರನ್ನು ಸಂಸ್ಥೆ ಸದಾ ಸ್ಮರಿಸುತ್ತದೆ ಎಂದು ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಬಿ.ಅಬ್ದುಲ್ ಸಲಾಂ ಹೇಳಿದರು.ಅವರು ತುಂಬೆ ಬಿ.ಎ.ವಿದ್ಯಾ ಸಂಸ್ಥೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸುದೀರ್ಘ ಅವಧಿಯ ಸೇವೆ ಸಲ್ಲಿಸಿ ವಯೋಸಹಜ ನಿವೃತ್ತಿ ಹೊಂದುತ್ತಿರುವ ನಾಲ್ಕು - [ಬೊರಿವಿಲಿ ದೇವುಲಪಾಡ ; ಶ್ರೀಬ್ರಹ್ಮ ಬೈದರ್ಕಳರ ಗರಡಿ ನೇಮೋತ್ಸವ](https://www.suddi9.com/archives/194319) - ಮುಂಬಯಿ, ಜ.24: ಬೊರಿವಿಲಿ ಪೂರ್ವದ ದೇವುಲಪಾಡಾ ಇಲ್ಲಿ ಓಂ ಶ್ರೀ ಜಗಧೀಶ್ವರೀ ಸೇವಾ ಸಮಿತಿ (ರಿ.) ಸಂಚಾಲಕತ್ವದಲ್ಲಿ ಸುಮಾರು ಐದುವರೆ ದಶಕಗಳಿಂದ ನಡೆಸಲ್ಪಡುವ ತುಳುನಾಡಿನ ವೀರ ದೈವಗಳಾದ ಕೋಟಿ ಚೆನ್ನಯ ಅವರ ಆರಾಧನಾ ಕೇಂದ್ರವಾದ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಐವತ್ತ ಎರಡನೇ ಬ್ರಹ್ಮ ಬೈದರ್ಕಳ ನೇಮೋತ್ಸವ ಹಾಗೂ ವಾರ್ಷಿಕ ಮಹಾಪೂಜೆಗೆ ಇಂದಿಲ್ಲಿ ಶನಿವಾರ ಶಾಸ್ತ್ರೋಕ್ತವಾಗಿ ಚಾಲನೆಯನ್ನೀಡಲಾಯಿತು.ವಾರ್ಷಿಕ ನೇಮೋತ್ಸವ ಪ್ರಯುಕ್ತ ಇಂದಿಲ್ಲಿ ಶನಿವಾರ ಅಪರಾಹ್ನ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಶೇಖರ್ ಇಂದು ಸಾಲಿಯಾನ್ ಕಟಪಾಡಿ ಇವರ - [ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷದ್ರುವ ಯಕ್ಷ ಶಿಕ್ಷಣದ ಸಮಾರೋಪ ಸಮಾರಂಭ](https://www.suddi9.com/archives/194315) - ಬಂಟ್ವಾಳ: ಪಟ್ಲ ಫೌಂಡೇಶನ್ (ರಿ) ಮಂಗಳೂರು, ವಿಟ್ಲ ಘಟಕದ ವತಿಯಿಂದ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಯಕ್ಷದ್ರುವ ಯಕ್ಷ ಶಿಕ್ಷಣ - ಯಕ್ಷಗಾನ ಅಭ್ಯಾಸ ತರಗತಿಯ ಸಮಾರೋಪ ಸಮಾರಂಭ ಶಾಲಾ ಸಭಾಂಗಣದಲ್ಲಿ ನಢಯಿತು. ಪಟ್ಲ ಪೌಂಡೇಶನ್ ನ ವಿಟ್ಲ ಘಟಕದ ಅಧ್ಯಕ್ಷರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಅವರು ಸಭಾಧ್ಯಕ್ಚತೆ ವಹಿಸಿ ಮಾತನಾಡಿ, "ಅವಕಾಶ ವಂಚಿತ ಸರಕಾರಿ ಶಾಲೆಯ ಮಕ್ಕಳಿಗಾಗಿ ಹಮ್ಮಿಕೊಳ್ಳಲಾಗಿರುವ ಯಕ್ಷದ್ರುವ ಯಕ್ಷ ಶಿಕ್ಷಣವು ಯಕ್ಷಗಾನದ ಅರಿವಿನ ಜೊತೆಗೆ ಸಂಸ್ಕಾರ ಭರಿತ ಜೀವನವನ್ನು ಕಟ್ಟಿಕೊಡುತ್ತದೆ. ಪುರಾಣದ - [ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ](https://www.suddi9.com/archives/194312) - ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ತುಂಬೆ ವಲಯದ ನರಿಕೊಂಬು ಬಿ ಕಾರ್ಯಕ್ಷೇತ್ರದ ಜಯಕಿರಣ ಸ್ವಸಹಾಯ ಸಂಘದ ಸದಸ್ಯರಾದ ವಿಜಯರವರ ಪತಿ ಚಂದಪ್ಪ ಮೂಲ್ಯ ರವರ ಅನಾರೋಗ್ಯದ ನಿಮಿತ್ತ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡುವ ತುರ್ತು ಸಹಾಯಧನ ಕ್ರಿಟಿಕಲ್ ಫಂಡ್ 25 ಸಾ.ರೂ.ವಿನ ಚೆಕ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್, ಒಕ್ಕೂಟ ಸೇವಾ ಪ್ರತಿನಿಧಿ ಪ್ರತಿಭಾ, ಸಂಘದ ಅಧ್ಯಕ್ಷರಾದ ನಜೀರ್, ಸದಸ್ಯರಾದ ರುಕೀಯ - [ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಕಪಾಟು ಹಸ್ತಾಂತರ](https://www.suddi9.com/archives/194309) - ಬಂಟ್ವಾಳ:ರಾಷ್ಟ್ರೀಯ ಮಾನವ ಹಕ್ಕು ಮತ್ತು ಮಹಿಳೆ ಮಕ್ಕಳ ಹಿರಿಯರ ಉನ್ನತೀಕರಣ ಸಂಘಟನೆ ದಕ್ಷಿಣ ಕನ್ನಡ ಮತ್ತು ಲಯನ್ಸ್ ಕ್ಲಬ್ ಮಾಣಿ ಇದರ ವತಿಯಿಂದ ಆಯುಷ್ಮಾನ್ ಆರೋಗ್ಯ ಕೇಂದ್ರ ಪೆರಾಜೆ ಕಛೇರಿಗೆ ಸ್ಟೀಲ್ ಕಪಾಟು ಕೊಡುಗೆಯಾಗಿ ಸಂಸ್ಥೆಯ ಅಧ್ಯಕ್ಷ ಸಚ್ಚಿದಾನಂದ ರೈ ಪಾಳ್ಯ ಹಸ್ತಾಂತರಿಸಿದರು. ಕಮ್ಯುನಿಟಿ ಹೆಲ್ತ್‌ ಆಫೀಸರ್‌ ಅಶ್ವಿನಿ ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದರು.ಲಯನ್ಸ್ ಕ್ಲಬ್ ಅಧ್ಯಕ್ಷ ಜನಾರ್ದನ ಪೆರಾಜೆ, ಸಂಸ್ಥೆ ಯ ಉಪಾಧ್ಯಕ್ಷ ಜಯಾನಂದ ಪೆರಾಜೆ,ಜಿಲ್ಲಾ ಕಾರ್ಯದರ್ಶಿ ಮಂಜುಳಾ ಗೌಡ,ತಾಲೂಕು ಕಾರ್ಯದರ್ಶಿ ರವೀಂದ್ರ ರೈ ಮಂಜೋಟಿ ಉಪಸ್ಥಿತರಿದ್ದರು. - [ಬಂಟರ ಸಂಘ ಕಾವಳಕಟ್ಟೆ ವಲಯದಿಂದ ಸಾಧಕರಿಗೆ ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ](https://www.suddi9.com/archives/194306) - ಬಂಟ್ವಾಳ : ಬಂಟರ ಸಂಘ ಕಾವಳಕಟ್ಟೆ ವಲಯವು ಬಂಟ್ಟಾಳ ತಾಲೂಕು ಮಟ್ಟದ ಬಂಟರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಮತ್ತು ರಾಷ್ಟ್ರೀಯ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬಂಟ್ಟಾಳ ತಂಡವನ್ನು ಪ್ರತಿನಿಧಿಸಿದ ವಲಯದ ಕಲಾವಿದರ 'ಬಂಟರ ಸಮ್ಮಿಲನ - 2026' ಕೆದ್ದಲಿಕೆಯ ಸಭಾ ಭವನದಲ್ಲಿ ನಡೆಸಲಾಯಿತು.ಮುಖ್ಯ ಅತಿಥಿಯಾಗಿದ್ದ ಕಾವಳಪಡೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು ಮಾತನಾಡಿ, ಸಮಾಜದ ಬಲವರ್ಧನೆಗೆ ಕೂಡು ಕುಟುಂಬ ಮತ್ತು ಹಿರಿಯರ ಮಾರ್ಗದರ್ಶನ ಅತ್ಯಂತ ಅವಶ್ಯ. ವ್ಯಸನ ಮುಕ್ತ ಸಮಾಜ ನಿರ್ಮಾಣ - [ಎರಡು ತಿಂಗಳ ಪಾವತಿಯಾಗದ ವೇತನ ,ನೌಕರರಿಂದ ಧರಣಿ,ಕೊನೆಗೂ ಮಣಿದ ಅಧಿಕಾರಿಗಳಿಂದ ವೇತನದ ಚೆಕ್ ವಿತರಣೆ](https://www.suddi9.com/archives/194303) - ಬಂಟ್ವಾಳ : ಇಲ್ಲಿನ ಪುರಸಭೆಯಲ್ಲಿ ಹಲವಾರು ವರುಷಗಳಿಂದ ವಿವಿಧ ಹುದ್ದೆಗಳಲ್ಲಿ ಕನಿಷ್ಠ ವೇತನ ಮತ್ತು ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸು ತ್ತಿರುವ 58 ಮಂದಿ ನೌಕರರಿಗೆ ಕಳೆದ ನವೆಂಬರ್ ಮತ್ತು ಡಿಸೆಂಬರ್ ತಿಂಗಳ ವೇತನ ಪಾವತಿಯಾಗದ ಹಿನ್ನಲೆಯಲ್ಲಿ ನೌಕರರು ಗುರುವಾರ ಕಚೇರಿಯೊಳಗೆ ಪ್ರವೇಶಿಸುವ ದಾರಿಯಲ್ಲಿ ಧರಣಿ ಕುಳಿತು ಪ್ರತಿಭಟಿಸಿದರು. ಬೆಳಿಗ್ಗೆ 10 ಗಂಟೆಯಿಂದ ಸಂಜೆ 3.30 ರವರೆಗೂ ಎರಡು ತಿಂಗಳ ವೇತನ ವಂಚಿತ ನೌಕರರು ಧರಣಿ ಕುಳಿತು ವೇತನ ಪಾವತಿಗೆ ಅಡ್ಡಗಾಲು ಹಾಕಿದ್ದಲ್ಲದೆ ತಮ್ಮನ್ನು ಬೀದಿಗೆ ತಳ್ಳಿದ್ದಾರೆ ಎಂದು ಆರೋಪಿಸಿ - [ವಿದ್ಯಾರ್ಥಿಗಳ ನೈಜ ಪ್ರತಿಭೆ ಅನಾವರಣಕ್ಕೆ ಮುಕ್ತ ಅವಕಾಶ ಒದಗಿಸಿ: ಡಾ. ಮಂಜುನಾಥ್ ಭಂಡಾರಿ](https://www.suddi9.com/archives/194300) - ಬಂಟ್ವಾಳ :ಸದಾಶಿವ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆಯ "ಅಡುವೆಂಚರ್" ಶಿಕ್ಷಣ ಸಂಸ್ಥೆಯ ಎಡು -ಕ್ವೆಸ್ಟ್ ಶೀರ್ಷಿಕೆಯಡಿಯಲ್ಲಿ ನಡೆಸಲಾಗುವ ವಿದ್ಯಾರ್ಥಿ ವೇತನದ ಪರೀಕ್ಷೆಯ 2026 ರ ಸಾಲಿನಲ್ಲಿ ಅತ್ಯುತ್ತಮ ರಾಂಕ್ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಗೌರವಿಸುವ ಕಾರ್ಯಕ್ರಮ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ನಡೆಯಿತು. ದಕ್ಷಿಣ ಕನ್ನಡ, ಹಾಸನ, ಚಿಕ್ಕಮಂಗಳೂರು, ಮಂಡ್ಯ ಹಾಗೂ ಶಿವಮೊಗ್ಗ ಸೇರಿದಂತೆ ಐದು ಜಿಲ್ಲೆಗಳಲ್ಲಿ ನಡೆಸಿದ ಪರೀಕ್ಷೆಯಲ್ಲಿ ಆಯಾ ಜಿಲ್ಲೆಗಳಲ್ಲಿ ಮೊದಲ ಹತ್ತು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ - [ಬಿ.ಸಿ.ರೋಡಿನಲ್ಲಿ ಚೆಸ್ ಪಂದ್ಯಾಟ: 250 ಕ್ಕು ಮಿಕ್ಕಿ ಸ್ಪರ್ಧಿಗಳು ಭಾಗಿ](https://www.suddi9.com/archives/194296) - ಬಂಟ್ವಾಳ :ಮಂಗಳೂರು ಚೆಸ್ ಮಾಸ್ಟರ್ ಸಂಸ್ಥೆ ವತಿಯಿಂದ ಬಿ. ಸಿ. ರೋಡು ಸಿಟಿ ಮತ್ತು ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ಬಿ. ಸಿ.ರೋಡು ಸ್ಪರ್ಶಕಲಾ ಮಂದಿರದ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಾಪಿಡ್ ಚೆಸ್ ಪಂದ್ಯಾಟದಲ್ಲಿ 250ಕ್ಕೂ ಮಿಕ್ಕಿ ಸ್ಪರ್ಧಿಗಳು ಭಾಗವಹಿಸಿ ಗಮನಸೆಳೆದರು.ರೋಟರಿ ಜಿಲ್ಲಾ ವಾರ್ಷಿಕ ನಿಧಿ ಚೆರ್ಮನ್ ಸೂರ್ಯ ನಾರಾಯಣ ಕುಕ್ಕಾಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿಬಾಲ್ಯದಿಂದಲೇ ಮಕ್ಕಳಿಗೆ ಚೆಸ್ ಕ್ರೀಡೆ ಬಗ್ಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಿದಾಗ ಅವರ ಮನಸ್ಸು ಚುರುಕುಗೊಳ್ಳುತ್ತದೆ ಎಂದು ಹೇಳಿದರು. - [ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಸ್ವಚ್ಛತಾ ಶ್ರಮದಾನ ಹಾಗೂ ಮಾಸಿಕ ಸಭೆ](https://www.suddi9.com/archives/194292) - ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಸ್ವಚ್ಛತಾ ಶ್ರಮದಾನ ಹಾಗೂ ಮಾಸಿಕ ಸಭೆ ಜರಗಿತು. ಶೌರ್ಯ ತಂಡದ ಸದಸ್ಯರು ಶಿವರಾತ್ರಿಯ ಜಾತ್ರೋತ್ಸವದ ಪ್ರಯುಕ್ತ ಕಾರಿಂಜೇಶ್ವರ ದೇವಸ್ಥಾನದ ಬೀದಿಯಲ್ಲಿ ತುಂಬಿಕೊಂಡಿದ್ದ ಪ್ಲಾಸ್ಟಿಕ್ ಕಸ ಕಡ್ಡಿಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಿದರು.ಈ ಸಂದರ್ಭದಲ್ಲಿ ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ವೀರೇಂದ್ರ ಅಮೀನ್, ಗ್ರಾಮಾಭಿವೃದ್ಧಿ ಯೋಜನೆಯ ವಗ್ಗ ವಲಯದ ಮೇಲ್ವಿಚಾರಕ - [ಬಂಟ್ವಾಳ ನ್ಯಾಯಾಲಯದಲ್ಲಿ “ಇ-ಸೇವಾ ಕೇಂದ್ರ" ದ ಉದ್ಘಾಟನೆ](https://www.suddi9.com/archives/194289) - ಬಂಟ್ವಾಳ:ದ.ಕ.ಜಿಲ್ಲಾ ನ್ಯಾಯಾಲಯ ಮಂಗಳೂರು ಮತ್ತು ಬಂಟ್ವಾಳ ವಕೀಲರ ಸಂಘ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ನ್ಯಾಯಾಲಯ ಆವರಣದಲ್ಲಿ ನೂತನವಾಗಿ ಕಟ್ಟಡದಲ್ಲಿ “ಇ-ಸೇವಾ ಕೇಂದ್ರ, ಸಹಾಯ ಡೆಸ್ಕ್ , ವಿ.ಸಿ. ಕೇಬಿನ್" ಉದ್ಘಾಟನೆ ಬುಧವಾರ ನಡೆಸಲಾಯಿತು. ದ.ಕ.ಜಿಲ್ಲಾ ಪ್ರಧಾನ ಮತ್ತು ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶರಾದಬಸವರಾಜ್ ಅವರು ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ಕೇಂದ್ರದ ಮೂಲಕ ಸಿಗುವ ಸೌಲಭ್ಯಗಳನ್ನು ವಕೀಲರು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಹಿರಿಯ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಧೀಶರಾದ ಅನಿಲ್ ಪ್ರಕಾಶ್ ಎಂ.ಪಿ., - [ಡ್ರಾಯಿಂಗ್ ಗ್ರೇಡ್ ಪರೀಕ್ಷೆ : ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ  ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ](https://www.suddi9.com/archives/194286) - ಬಂಟ್ವಾಳ:2025 ಡಿಸೆಂಬರ್‌ನಲ್ಲಿ ನಡೆದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ. ವಿದ್ಯಾರ್ಥಿಗಳಾದ ಸ್ಪಂದನ.ಜೆ.ಶೆಟ್ಟಿ ೪೯೨, ವೈಷ್ಣವಿ.ಎಸ್.ಭಟ್ ೪೭೭, ರಿಧಾ ನಫೀಸ ಹಲ್ಯರ್ ೪೭೫, ವಿದಿಶ.ಸಿ.ಕೆ ೪೬೭, ಜೋಶಲ್ ಡಿ’ಸೋಜ ೪೫೭, ಶಿವಾನಿ ೪೫೬, ದೇವಾನ್ಶ್ ೪೫೪, ಪ್ರಣವಿ.ಪಿ ಸುವರ್ಣ ೪೫೪, ಮನ್ವಿತ್ ಕುಮಾರ್.ಎಸ್. ೪೫೦, ಸುಸಾನ್ ಸಾರ್ವ.ವಿ. ೪೪೩ ಅಂಕಗಳೊಂದಿಗೆ ಎಲ್ಲಾ ವಿದ್ಯಾರ್ಥಿಗಳು - [ಜ.29-30 ರಂದು ಬಿ.ವಿ.ಕಾರಂತ ನೆನಪಿನ ಮಂಚಿ ನಾಟಕೋತ್ಸವ ](https://www.suddi9.com/archives/194283) - ಬಂಟ್ವಾಳ: ಖ್ಯಾತ ರಂಗಕರ್ಮಿ ಬಿ.ವಿ.ಕಾರಂತ ನೆನಪಿನ ಮಂಚಿ ನಾಟಕೋತ್ಸವ ಜ. 29 ,30 ರಂದು ಬಿ.ವಿ.ಕಾರಂತ ನೆನಪಿನ ಮಂಚಿ ನಾಟಕೋತ್ಸವ ನಡೆಯಲಿದೆ ಎಂದು ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಅಧ್ಯಕ್ಷ ನ್ಯಾಯವಾದಿ ಕಜೆ ರಾಮಚಂದ್ರ ಭಟ್ ತಿಳಿಸಿದ್ದಾರೆ. ಮಂಚಿ ಕುಕ್ಕಾಜೆಯ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ಸಂಜೆ 6ರಿಂದ ಕಾರ್ಯಕ್ರಮಗಳು ನಡೆಯಲಿವೆ. 29ರಂದು ಗುರುವಾರ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಯಕ್ಷರಂಗಾಯಣ ನಿರ್ದೇಶಕ ಬಿ.ಆರ್.ವೆಂಕಟ್ರಮಣ ಐತಾಳ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ರಂಗಕರ್ಮಿ ಮಹಾಬಲೇಶ್ವರ ಹೆಬ್ಬಾರ ವಹಿಸುವರು. ಅತಿಥಿಗಳಾಗಿ ಪತ್ರಕರ್ತ - [ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ವತಿಯಿಂದ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಿಡ್ಬಿ ಸ್ವ ಉದ್ಯೋಗ ಮಾಹಿತಿ ಕಾರ್ಯಾಗಾರ](https://www.suddi9.com/archives/194280) - ಬಂಟ್ವಾಳ : ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ರಿ. ಬಂಟ್ವಾಳ ತಾಲೂಕು ವ್ಯಾಪ್ತಿಯ ಸ್ವಸಹಾಯ ಸಂಘಗಳ ಸದಸ್ಯರಿಗೆ ತರಬೇತಿ ಕಾರ್ಯಗಾರವನ್ನು ನಡೆಸಲಾಯಿತು. ಬಂಟ್ವಾಳ ತಾಲೂಕು ಯೋಜನಾಧಿಕಾರಿಗಳಾದಜಯಾನಂದ ಪಿ.ಅವರು ಉಧ್ಘಾಟಿಸಿ ‌ಮಾತನಾಡಿ ಸಿಡ್ಬಿ ಕಾರ್ಯಕ್ರಮದಡಿ ಕಳೆದ 8 ವರ್ಷಗಳಲ್ಲಿ ತಾಲೂಕಿನಲ್ಲಿ ಒಟ್ಟು 247 ಸದಸ್ಯರಿಗೆ ಒಟ್ಟು 10.35 ಕೋಟಿ ಸಾಲ ವಿತರಿಸಲಾಗಿದ್ದು, ಸದಸ್ಯರು ಸ್ವ-ಉದ್ಯೋಗ ಮಾಡಿಕೊಂಡು ಸ್ವಾವಲಂಬನೆ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ತಿಳಿಸಿದರು. ಉಡುಪಿ ಪ್ರಾದೇಶಿಕ ವಿಭಾಗದ ಸಿಡ್ಬಿ ಯೋಜನಾಧಿಕಾರಿಗಳಾದ ಪ್ರವೀಣ್ ಶಿಂಧೆ ರವರು - [ದೇವಸ್ಥಾನಕ್ಕೆ ಸಂಪರ್ಕರಸ್ತೆಗೆ ಗುದ್ದಲಿಪೂಜೆ](https://www.suddi9.com/archives/194277) - ಬಂಟ್ವಾಳ:ತಾಲೂಕಿನ ಸಜಿಪಮುನ್ನೂರು ಗ್ರಾಮದ ಇಂದಿರಾ ನಗರ ಶ್ರೀ ಭದ್ರಕಾಳಿ ದೇವಸ್ಥಾನದ 50 ಲಕ್ಷ ರೂ .ವೆಚ್ಚದಲ್ಲಿ ಸಂಪರ್ಕರಸ್ತೆಯ ಕಾಮಗಾರಿಗೆ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದ ರಸ್ತೆಯ ಕಾಂಕ್ರೀಟಿನ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಮಗಾರಿ ವೇಳೆ ಗ್ರಾಮದ ಜನರ ಸಹಕಾರವಿದ್ದರೆ ಗುಣಮಟ್ಟದ ಉತ್ತಮ ರಸ್ತೆ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು. ಬಿಜೆಪಿ ಪ್ರಮುಖರಾದ ಶ್ರೀಕಾಂತ್ ಶೆಟ್ಟಿ ಸಂಕೇಶ, ರವೀಂದ್ರ ಕಂಬಳಿ, ಪ್ರವೀಣ್ - [ನೂತನ ಅಧ್ಯಕ್ಷರಾಗಿ  ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆಆಯ್ಕೆ.](https://www.suddi9.com/archives/194274) - ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಜೀಪ ಮೂಡ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಅವರುಅಯ್ಕೆಯಾಗಿದ್ದಾರೆ. ಮಾಜಿ ಸಚಿವರಾದ ಬಿ ರಮಾನಾಥ ರೈ ಯವರ ಶಿಫಾರಸಿನನ್ವಯ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ ಭಂಡಾರಿಯವರು ಆದೇಶಿಸಿರುತ್ತಾರೆ‌.ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷರಾದ ಅಬ್ಬಾಸ್ ಆಲಿ,ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಇದರ ಅಧ್ಯಕ್ಷರದಾ ಬೇಬಿ ಕುಂದರ್ ಹಾಗೂ ಸಜೀಪ ಮೂಡ ವಲಯ ಕಾಂಗ್ರೆಸ್ - [ಫರಂಗಿಪೇಟೆಯಲ್ಲಿ ಸೇವಾಂಜಲಿ ಪ್ರತಿಷ್ಠಾನದಿಂದ ೧೩೪ನೇ ರಕ್ತದಾನ ಶಿಬಿರ ](https://www.suddi9.com/archives/194270) - ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ೧೩೪ನೇ ರಕ್ತದಾನ ಶಿಬಿರ ಭಾನುವಾರ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು. ರೋಟರಿ ಜಿಲ್ಲಾ ಮಾಜಿ ಗವರ್ನರ್ ಎನ್. ಪ್ರಕಾಶ್ ಕಾರಂತ್ ಶಿಬಿರ ಉದ್ಘಾಟಿಸಿದರು. ಅವರು ಮಾತನಾಡಿ ಸೇವಾಂಜಲಿ ಸಂಸ್ಥೆ ಅವಶ್ಯಕತೆಗನುಗುಣವಾಗಿ ರಕ್ತದಾನ ಶಿಬಿರವನ್ನು ಸಂಘಟಿಸುತ್ತಿದ್ದು ರಕ್ತದಾನದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿದೆ ಎಂದರು. ಪ್ರಸ್ತುತ ದಿನಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದ್ದು ರಕ್ತಕ್ಕೆ ಪರ್ಯಯವಾದ ವ್ಯವಸ್ಥೆ ಬೇರೊಂದಿಲ್ಲ. ಬೇರೆಯವರು ದಾನ - [ಅನುಜ್ಞಾಕಲಶ ಪ್ರಾರ್ಥನಾ ಸಂಕೋಚ](https://www.suddi9.com/archives/194267) - ಬಂಟ್ವಾಳ: ಸಜೀಪ ಮೂಡ ಗ್ರಾಮದ ಮಿತ್ತಮಜಲು ಶ್ರೀ ನಡಿಯೆಳು ದೈವಂಗಳು ಶ್ರೀ ಉಳ್ಳಾಲ್ತಿ ಶ್ರೀ ನಾಲ್ಕೈತ್ತಾಯ ಹಾಗೂ ಪರಿವಾರದ ದೈವಗಳ ಕ್ಷೇತ್ರದಲ್ಲಿ ದೈವಂಗಳ ನೂತನ ಸ್ವರ್ಣ ಬಿಂಬ ನಿರ್ಮಾಣದ ಅಂಗವಾಗಿ ಅನುಜ್ಞಾಕಲಶ ಪ್ರಾರ್ಥನಾ ಸಂಕೋಚ ಬ್ರಹ್ಮಶ್ರೀ ನೀಲೇಶ್ವರ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಸಲಾಯಿತು. ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ಪಾಲೆ ಮಂಟಪ ಸಂಸಾರ ಪ್ರಧಾನರಾದ ಕಾಂತಾಡಿಗುತ್ತು ಗಣೇಶ್ ನಾಯಕ್ ಯಾನೆ ಉಗ್ಗಶೆಟ್ಟಿ, ಬಿಜಂದಾರ್ ಗುತ್ತು ಶಿವರಾಮ ಭಂಡಾರಿ, ಸಜೀಪಗುತ್ತು ಗಡಿಪ್ರದಾನ ರಾಧ ಮುತ್ತಣ್ಣ ಶೆಟ್ಟಿಯಾನೆ - [ನರೇಗಾ ಸ್ವರೂಪವೇ ಬದಲಾವಣೆ ವಿರೋಧಿಸಿ ಜ.27 ರಂದು ಬಂಟ್ವಾಳದಲ್ಲಿ ಕಾಂಗ್ರೆಸ್ ನಿಂದ ಪಾದಯಾತ್ರೆ](https://www.suddi9.com/archives/194262) - ಬಂಟ್ವಾಳ: ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಜಾರಿಗೊಳಿಸಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯ ಸ್ವರೂಪ ಬದಲಾಯಿಸಿದ್ದಲ್ಲದೆ, ಮಹಾತ್ಮಾ ಗಾಂಧಿ ಹೆಸರು ಬದಲಾಯಿಸಲು ಹೊರಟ ಕೇಂದ್ರ ಸರಕಾರ ವಿರುದ್ಧ ರಾಷ್ಟ್ರಾದ್ಯಂತ ಹೋರಾಟ ನಡೆಯುತ್ತಿದ್ದು,ಇದರ ಭಾಗವಾಗಿ ಜ.27ರಂದು ಬಂಟ್ವಾಳದಲ್ಲಿ ಕಾಂಗ್ರೆಸ್ ನಿಂದ ನರೇಗಾ ಬಚಾವೊ ಅಭಿಯಾನ ನಡೆಯಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದ್ದಾರೆ. ಸೋಮವಾರ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು,ಜ.27ರಂದು ಬೆಳಗ್ಗೆ 9.30ಕ್ಕೆ - [ಶಾಸಕ ರಾಜೇಶ್ ಮಾಯ್ಕ್ ಒಡ್ಡೂರು ಫಾಮ್೯ಗೆ ನರೇಗಾ ಫಲಾನುಭವಿಗಳ ಭೇಟಿ](https://www.suddi9.com/archives/194257) - ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬಂಟ್ವಾಳ ಮತ್ತು ರುಡ್ ಸೆಟ್ ಸಂಸ್ಥೆ ಉಜಿರೆ ಇದರ ಜಂಟಿ ಆಶ್ರಯದಲ್ಲಿ ಪ್ರಾಜೆಕ್ಟ್ ಉನ್ನತಿ ಯೋಜನೆಯಡಿ ನರೇಗಾ ಯೋಜನೆಯಲ್ಲಿ 60 ಮಾನವ ದಿನಗಳ ಕೆಲಸ ಪೂರೈಸಿದ ಫಲಾನುಭವಿಗಳಿಗೆ ನಡೆಯುತ್ತಿರುವ ತರಕಾರಿ ಮತ್ತು ನರ್ಸರಿ ನಿರ್ವಹಣೆ ತರಬೇತಿ ಭಾಗವಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಅವರ ಒಡ್ಡೂರು ಫಾರ್ಮ್ ಗೆ ಭೇಟಿ ನೀಡಲಾಯಿತು. ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಅಜಯ್, ಎನ್ಆರ್‌ಎಲ್ಎಂ ಜಿಲ್ಲಾ ವ್ಯವಸ್ಥಾಪಕರಾದ ಶಕುಂತಲಾ, ತಾಲೂಕು ಎನ್.ಆರ್.ಎಲ್.ಎಂ. - [ಹಿಂದುತ್ವದ ಘೋಷಣೆಯಿಂದ ಭೋರ್ಗರೆದ ಅರ್ಕುಳ ಹಿಂದೂ ಸಂಗಮ ಸಮಾವೇಶಸಹಸ್ರಾರು ಹಿಂದೂಗಳ ಐಕ್ಯತೆಯೊಂದಿಗೆ ಐತಿಹಾಸಿಕವಾಗಿ ಸಂಪನ್ನಗೊಂಡ ಅರ್ಕುಳ ಹಿಂದೂ ಸಂಗಮ](https://www.suddi9.com/archives/194254) - ಅರ್ಕುಳ : ಹಿಂದೂ ಸಂಗಮ ಆಯೋಜನಾ ಸಮಿತಿ ಕಣ್ಣೂರು ನಗರ ಹಾಗೂ ಅರ್ಕುಳ ಗ್ರಾಮಗಳನ್ನೊಳಗೊಂಡ ಅರ್ಕುಳ ವಸತಿಯ ವತಿಯಿಂದ ದಿನಾಂಕ 18 ಜನವರಿ 2026, ಆದಿತ್ಯವಾರ ಅರ್ಕುಳದಲ್ಲಿ ಹಿಂದೂ ಸಂಗಮ ಸಮಾವೇಶ ಅತ್ಯಂತ ಶಿಸ್ತಿನೊಂದಿಗೆ ಹಾಗೂ ಅದ್ಧೂರಿಯಾಗಿ ನಡೆಯಿತು. ಸಂಜೆ 3:30ರಿಂದ ಅರ್ಕುಳ ನಾರಾಯಣಗುರು ಮಂದಿರದಿಂದ ಶ್ರೀ ಉಳ್ಳಾಕ್ಲು ಮಗ್ರಂತಾಯಿ ದೈವಸ್ಥಾನದ ಚೆಂಡಿನ ಗದ್ದೆಯವರೆಗೆ ಸಹಸ್ರಾರು ಹಿಂದೂಗಳ ಭಾಗವಹಿಸುವಿಕೆಯಿಂದ ವೈಭವಯುತ ಬೃಹತ್ ಶೋಭಾಯಾತ್ರೆ ನಡೆಯಿತು. ಕುಣಿತ ಭಜನೆ, ಚೆಂಡೆ ವಾದನ, ಘೋಷವಾಕ್ಯಗಳು ಹಾಗೂ ಧಾರ್ಮಿಕ–ಸಾಂಸ್ಕೃತಿಕ ವೈಭವದಿಂದ ಶೋಭಾಯಾತ್ರೆ - [ದಡ್ಡಲಕಾಡು ಶಾಲೆಯನ್ನು ದತ್ತು ಪಡೆದ ದಶಮಾನೋತ್ಸವ ಕಾರ್ಯಕ್ರಮ](https://www.suddi9.com/archives/194250) - ಬಂಟ್ವಾಳ: ವಿದ್ಯಾರ್ಥಿಗಳು ಉತ್ತಮ ಅಂಕ ಪಡೆಯುವುದೇ ಅವರು ತಮ್ಮ ಶಿಕ್ಷಕರಿಗೆ ನೀಡುವ ಗುರುದಕ್ಷಿಣೆಯಾಗಿದ್ದು, ಎಸೆಸೆಲ್ಸಿ ಹಂತದಲ್ಲಿ ವಿಶೇಷ ಶ್ರಮಪಟ್ಟು ಓದಿದಾಗ ಒಳ್ಳೆಯ ಅಂಕ ಪಡೆದು ಉತ್ತಮ ಕಾಲೇಜುಗಳಲ್ಲಿ ಪ್ರವೇಶ ದೊರೆಯುವ ಜತೆಗೆ ಭವಿಷ್ಯತ್ತಿನಲ್ಲಿ ಉದ್ಯೋಗ ಪಡೆಯುವುದಕ್ಕೂ ಅದು ಪೂರಕವಾಗುತ್ತದೆ. ದಡ್ಡಲಕಾಡು ಸರಕಾರಿ ಶಾಲೆ ಬೆಳೆದ ರೀತಿ ಇಡೀ ದೇಶಕ್ಕೆ ಮಾದರಿಯಾಗಿದ್ದು, ಧನಾತ್ಮಕ ವಿಚಾರಗಳಲ್ಲಿ ದಡ್ಡಲಕಾಡು ಶಾಲೆಯು ರಾಜ್ಯಾದ್ಯಂತ ಸುದ್ದಿ ಮಾಡಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.ದಡ್ಡಲಕಾಡು ಪಿಎಂಶ್ರೀ ಸರಕಾರಿ - [ಶಾಸಕರ ರೂ 10 ಲಕ್ಷ ಅನುದಾನದಲ್ಲಿ ಕಾಗುಡ್ಡೆ ಭಟ್ರಕೋಡಿ ಕಾಂಕ್ರಿಟೀಕೃತ ರಸ್ತೆಯ ಉದ್ಘಾಟನೆ](https://www.suddi9.com/archives/194247) - ಬಂಟ್ವಾಳ: ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಭಟ್ರಕೋಡಿ ಎಂಬಲ್ಲಿ 10 ಲ.ರೂ.ವೆಚ್ಚದಲ್ಲಿ ನಿರ್ಮಾವಾದ ಕಾಂಕ್ರಿಟೀಕೃತ ರಸ್ತೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಬಡಗಬೆಳ್ಳೂರು ಪಂಚಾಯತ್ ಉಪಾಧ್ಯಕ್ಷರಾದ ಚಂದ್ರಹಾಸ ಪೂಜಾರಿ ಅಜಿನಡ್ಕ, ಪಂಚಾಯತ್ ಸದಸ್ಯ ರಘುವೀರ್ ಗರ್ಗಲ್, ಬಂಟ್ವಾಳ ತಾಲೂಕು ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ತೆಂಕ ಬೆಳ್ಳೂರು ಬಿಜೆಪಿ ಸಂಚಾಲಕರಾದ ಮುರಳಿಧರ್ ಶೆಟ್ಟಿ, ಹಿರಿಯರಾದ ವಾಮನ ಸಪಲ್ಯ ಹೆಬ್ಬಾರ ಬೆಟ್ಟು, ಪದ್ಮನಾಭ ಸಪಲ್ಯ, ತಿಮ್ಮಪ್ಪ ಬೆಳ್ಚಡ, ಅಶೋಕ್ ದೇವಾಡಿಗ, ನಾಗಶ್ರೀ - ["ಭೇಟಿ ಬಚಾವೋ ಬೇಟಿ ಪಡಾವೋ" ಯೋಜನೆಯಡಿ ಕಿಶೋರಿಯರ ಬಲವರ್ಧನಾ ತರಬೇತಿ ಕಾರ್ಯಕ್ರಮ](https://www.suddi9.com/archives/194244) - [ರಸ್ತೆ ವಿಚಾರದಲ್ಲಿ ಸಂಘರ್ಷಕ್ಕೆ ಕಂದಾಯ,ವಿಟ್ಲ ಪೊಲೀಸರೇ ಕಾರಣ : ರಕ್ಷಣೆ ಒದಗಿಸಲು‌ಆಗ್ರಹ](https://www.suddi9.com/archives/194238) - ಬಂಟ್ವಾಳ: ವಿಟ್ಲ ಪೊಲೀಸ್ ಠಾಣೆಯ ಅಧಿಕಾರಿಗಳ ಹಾಗೂ ಬಂಟ್ವಾಳ ಮತ್ತು ಪುತ್ತೂರು ಕಂದಾಯ ಇಲಾಖಾಧಿಕಾರಿಗಳ ನಿರ್ಲಕ್ಷ್ಯತನದಿಂದಾಗಿ ಪುಣಚಗ್ರಾಮದ ಸುಣ್ಣಂಗಳ ಎಂಬಲ್ಲಿ ಈಚೆಗೆ ರಸ್ತೆ ವಿಚಾರದಲ್ಲಿ ಸಂಘರ್ಷಕ್ಕೆ ಕಾರಣವಾಗಿದೆ ಎಂದು ದ.ಕ.ಜಿಲ್ಲಾ ದಲಿತ್ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ಆರೋಪಿಸಿದ್ದಾರೆ. ಮಂಗಳವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪುತ್ತೂರು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಗಿರಿಧರ ನಾಯ್ಕ್ , ರಸ್ತೆ ವಂಚಿತ ರಾಮಣ್ಣ ನಾಯ್ಕ್ ಮತ್ತವರ ಸಹಚರರಿಂದ ತನಗೆ ಹಾಗೂ - [ಎಸ್.ಎಸ್.ಪಿ.ಎಸ್.ಎಸ್. ಅಧ್ಯಕ್ಷರಾಗಿ ಕೈಯೂರು ನಾರಾಯಣ ಭಟ್ ಆಯ್ಕೆ](https://www.suddi9.com/archives/194232) - ಬಂಟ್ವಾಳ:ಶ್ರೀ ಶಂಕರ ಪತ್ತಿನ ಸಹಕಾರ ಸಂಘ ಮೆಲ್ಕಾರ್, ಬಂಟ್ವಾಳ ಇದರ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಧುರೀಣ ಕೈಯೂರು ನಾರಾಯಣ ಭಟ್ ಹಾಗೂ ಉಪಾಧ್ಯಕ್ಷರಾಗಿ ಜಯಾನಂದ ಪೆರಾಜೆ ಆಯ್ಕೆಗೊಂಡಿದ್ದಾರೆ. ಸಂಘದ ಕಚೇರಿಯಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಸಹಕಾರ ಸಂಘದ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಜ್ಯೋತಿಯವರು ಚುನಾವಣಾಧಿಕಾರಿಯಾಗಿದ್ದು, ಆಯ್ಕೆ- ಪ್ರಕ್ರಿಯೆ ನಡೆಸಿಕೊಟ್ಟರು. ಕಾರ್ಯನಿರ್ವಾಹಣಾಧಿಕಾರಿ ಭವ್ಯ , ವಿನಿತ್ ಶೆಟ್ಟಿ ಸಹಕರಿಸಿದರು. ನೂತನ ನಿರ್ದೇಶಕರುಗಳಾದ ನಿವೃತ್ತ ಪ್ರಾಂಶುಪಾಲ ಪ್ರೊ.ವೇದವ್ಯಾಸ ರಾಮಕುಂಜ, ಉದ್ಯಮಿ ಅನಂತ ಪ್ರಭು ನೇರಳಕಟ್ಟೆ , ನಿವೃತ್ತ ಮುಖ್ಯ - [ಪೊಳಲಿಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ](https://www.suddi9.com/archives/194225) - ಬಂಟ್ವಾಳ: ಮಹಾನ್ ದೇಶಭಕ್ತ ಸಂತ ಸ್ವಾಮಿ ವಿವೇಕಾನಂದರ 164ನೇ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆಯನ್ನು‌ ಪೊಳಲಿ ರಾಮಕೃಷ್ಣ ತಪೋವನದಲ್ಲಿ ಜ.11ರಂದು ಸೋಮವಾರ ಆಚರಿಸಲಾಯಿತು. ಇದರ ಅಂಗವಾಗಿ ಸ್ಥಳೀಯ ಸಂಘ ಸಂಸ್ಥೆ, ಸಾರ್ವಜನಿಕರು ಮತ್ತು ಶಾಲಾ ಕಾಲೇಜಿನ ವಿದ್ಯಾರ್ಥಿಗಳು ರಾಮಕೃಷ್ಣ ತಪೋವನದಿಂದ ಅಡ್ಡೂರಿನ ವರೆಗೆ ಮೆರವಣಿಗೆ ಸಾಗಿ ವಾಪಾಸ್ ಅಗಮಿಸಿ ತಪೋವನದಲ್ಲಿ ಸಂಪನ್ನಗೊಂಡಿತು.ನಂತರ ತಪೋವನದಲ್ಲಿ ಮಕ್ಕಳಿಗೆ ಭಾಷಣ ಮತ್ತು ರಸಪ್ರಶ್ನೆ ಸ್ಪರ್ಧೆ ನೇರವೇರಿತು.ಬೆಳಗ್ಗಿನ ಉಪಹಾರ ಮತ್ತು ಮಧ್ಯಾಹ್ನ ಅನ್ನಪ್ರಸಾದ ನಡೆಯಿತು.ಸ್ವಾಮಿ ವಿವೇಕಚೈತನ್ಯಾನಂದ ಅವರ ನೇತೃತ್ವದಲ್ಲಿ ನಡೆಯಿತು. - [ಧಾರ್ಮಿಕ ಆಚರಣೆಗಳಿಂದ ಸ್ವಾವಲಂಬಿ, ಸಾಮರಸ್ಯ ಸಮಾಜ ನಿರ್ಮಾಣ: ಸುಧರ್ಮ ಸಭೆಯಲ್ಲಿ ರಮೇಶ್ ಹೊಸು](https://www.suddi9.com/archives/193860) - ಬಂಟ್ವಾಳ:ಹೋಮ, ಹವನ,ಪೂಜೆಯನ್ನು ನಮ್ಮಸಮಾಜದಲ್ಲಿ ವ್ಯಕ್ತಿಗತ ಸಾಧನೆಗಾಗಿ ಮಾಡುವ ಸಂಪ್ರದಾಯವಿದ್ದು,ಇಲ್ಲಿ ರಾಮ ತಾರಕ ಯಜ್ಞವನ್ನು ಸಮಸ್ತ ಹಿಂದೂ ಸಮಾಜದ ಹಿತಕ್ಕಾಗಿ ಆಯೋಜಿಸಿರುವುದು ಅಭಿನಂದನೀಯವಾಗಿದೆ ಎಂದುಅಖಿಲ ಭಾರತ ಗ್ರಾಮ ವಿಕಾಸ ಟೋಳಿ ಸದಸ್ಯರಾದ ರಮೇಶ್ ಹೊಸು ಅವರು ಹೇಳಿದ್ದಾರೆ. ಭಾನುವಾರ ತಾಲೂಕಿನ ಪುದು-ಕಳ್ಳಿಗೆ ಗ್ರಾಮದ ನೆತ್ತರಕೆರೆಯಲ್ಲಿ ನಡೆದ"ಶ್ರೀ ರಾಮ ನಾಮ ತಾರಕ ಜಪ ಯಜ್ಞ" ದ ಪ್ರಯುಕ್ತ ನಡೆದ ಸುಧರ್ಮ ಸಭೆಯಲ್ಲಿ ಅವರು ದಿಕ್ಸೂಚಿ ಭಾಷಣಗೈದರು. ಸಮಸ್ತ ಹಿಂದೂ ಸಮಾಜದ ಹಿತವನ್ನುಬಯಸುವ ಧರ್ಮವಿದ್ದರೆ ಅದು ಹಿಂದೂ ಧರ್ಮಮಾತ್ರ, ನಾವಿಂದು ಇಂಗ್ಲಿಷ್ ವ್ಯಾಮೋಹದಿಂದಾಗಿ - [ವಿದ್ಯಾರ್ಥಿಗಳು ದುರಭ್ಯಾಸಗಳಿಗೆ ಬಲಿಯಾದಂತೆ ಎಚ್ಚರ ವಹಿಸಬೇಕು – ಜಯರಾಮ ಪೂಜಾರಿ](https://www.suddi9.com/archives/193863) - ಬಂಟ್ವಾಳ: ಒಳ್ಳೆಯ ಹವ್ಯಾಸಗಳನ್ನು ವಿದ್ಯಾರ್ಥಿ ಜೀವನದಲ್ಲಿ ರೂಢಿಸಿಕೊಳ್ಳಬೇಕು. ಗೆಳೆಯರ ಸಹವಾಸದಿಂದ ದುರಭ್ಯಾಸಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಎಂದು ನಿವೃತ್ತ ಆರೋಗ್ಯ ಮೇಲ್ವಚಾರಕ ಜಯರಾಮ ಪೂಜಾರಿ ಹೇಳಿದರು. ಅವರು ಎಸ್.ವಿಎಸ್. ದೇವಳ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಹೆಚ್‌ಐವಿ ಮತ್ತು ಏಡ್ಸ್ ಬಗ್ಗೆ ಮಾಹಿತಿ ನೀಡಿದರು.ಪ್ರಾಂಶುಪಾಲ ಕೆ.ಎನ್ ಗಂಗಾಧರ ಆಳ್ವ ಸಭಾದ್ಯಕ್ಷತೆ ವಹಿಸಿದ್ದರು. ತಾಲೂಕು ಸಾರ್ವಜನಿಕ ಆಸ್ಪತ್ರೆ ಬಂಟ್ವಾಳದ ದಂತವೈದ್ಯೆ ಡಾ. ಆರತಿ ಕುಲಕರ್ಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಾಯಿ ಮತ್ತು ಹಲ್ಲಿನ ಆರೋಗ್ಯವನ್ನು ಕಾಪಾಡುವ - [ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಸಂಪನ್ನ](https://www.suddi9.com/archives/193866) - ಬಂಟ್ವಾಳ: ಕಂಬಳ ತುಳು ನಾಡಿನ ಸಂಸ್ಕೃತಿಯಾಗಿದೆ. ನಿರಂತರ ಕಂಬಳ ನಡೆಸುತ್ತಿರುವ ಹೊಕ್ಕಾಡಿಗೋಳಿ ಕಂಬಳ ಸಮಿತಿ ಕಾರ್ಯ ಅಭಿನಂದನೀಯ ಎಂದು ದ.ಕ.ಸಂಸದ ಕ್ಯಾ.ಬೃಜೇಶ್ ಚೌಟ ಅವರು ಹೇಳಿದರು. ಬಂಟ್ವಾಳ ತಾಲೂಕು ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಗಡಿ ಭಾಗದಲ್ಲಿರುವ ಹೊಕ್ಕಾಡಿಗೋಳಿ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ನಡೆದ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಬಂಟ್ವಾಳ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು , ಯಲಹಂಕ ಶಾಸಕ ವಿಶ್ವನಾಥ್, ಮಾಜಿ - [ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ](https://www.suddi9.com/archives/193761) - ಬಂಟ್ವಾಳ :ವಿಧಾನ ಸಭಾಧ್ಯಕ್ಷರು, ಶಾಸಕರಾದ ಯು ಟಿ ಖಾದರ್‌ ಅವರ ಶಿಪಾರಸ್ಸಿನ ಮೇರೆಗೆ ಶಾಸಕರ ನಿಧಿಯಿಂದ ತುಂಬೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಜಿ ವಾರ್ಡಿನ ರಸ್ತೆ ಅಭಿವೃದ್ಧಿಗೆ 15 ಲಕ್ಷ ರೂ.ವೆಚ್ಚದಲ್ಲಿ ಹಾಗೂ ಬೊಳ್ಳಾರಿಪಡ್ಪು ರಸ್ತೆಗೆ 5 ಲಕ್ಷ ರೂ.ವೆಚ್ಚದ ಕಾಂಕ್ರೀಟೀಕರಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು. ಜಿ ಪಂ ಮಾಜಿ ಸದಸ್ಯರಾದ ಚಂದ್ರ ಪ್ರಕಾಶ್‌ ಶೆಟ್ಟಿ ತುಂಬೆ ಅವರು ಶಿಲಾನ್ಯಾಸ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾ,ಮ ಪಂಚಾಯತ್‌ ಉಪಾಧ್ಯಕ್ಷರಾದ ಗಣೇಶ್‌ ಸಾಲಿಯಾನ್‌ ತುಂಬೆ , ಗ್ರಾ.ಪಂ.ಸದಸ್ಯರಾದ ಪ್ರವೀಣ್‌ ಬಿ - [ಪ್ರತಿಯೊಬ್ಬರಲ್ಲೂ ದೇವರನ್ನು ಕಾಣುವ ದೃಷ್ಟಿಯೇ ನಾರಾಯಣಗುರುಗಳ ಧ್ಯೇಯ : ಮಲ್ಲಿಕಾ ಜ್ಯೋತಿಗುಡ್ಡೆ](https://www.suddi9.com/archives/193834) - ಬಂಟ್ಚಾಳ : ಪ್ರತಿಯೊಬ್ಬ ಮಾನವನಲ್ಲೂ ದೇವರ ಅಂಶವಿದೆ ಎಂಬ ಅರಿವನ್ನು ಸಮಾಜಕ್ಕೆ ನೀಡಿದ ಮಹಾನ್ ಚಿಂತಕರೇ ಬ್ರಹ್ಮಶ್ರೀ ನಾರಾಯಣಗುರುಗಳು ಜಾತಿ–ಮತ–ಭೇದಗಳನ್ನು ಮೀರಿ ಮಾನವನನ್ನು ಮಾನವನಾಗಿ ಕಾಣಬೇಕು, ಪ್ರೀತಿಸಬೇಕು ಹಾಗೂ ಗೌರವಿಸಬೇಕು ಎಂಬುದೇ ನಾರಾಯಣಗುರುಗಳ ಮೂಲ ಧ್ಯೇಯವಾಗಿತ್ತು ಎಂದು ವಿದೂಷಿ ಭರತ್ಯನಾಟ್ಯ ಶಿಕ್ಷಕಿ ಮಲ್ಲಿಕಾ ಜ್ಯೋತಿಗುಡ್ಡೆ ಅವರು ಹೇಳಿದ್ದಾರೆ. ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಅಮ್ಟಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯಕುಮಾರ್ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 64 ರಲ್ಲಿ ಅವರು ಗುರುಸಂದೇಶ ನೀಡಿದರು. ಈ ಸಂದರ್ಭದಲ್ಲಿ ಯುವವಾಹಿನಿ - [ಅಮುಂಜೆ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ](https://www.suddi9.com/archives/147042) - ಅಮುಂಜೆ : ಅಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇದರ ಹಳೆ ವಿದ್ಯಾರ್ಥಿ ಸಂಘದ ಮಹಾ ಸಭೆಯು ಸೌಹಾರ್ದ ಸಂಘ ರಂಗಮಂದಿರದಲ್ಲಿ ಮಾ. 28ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಅಮುಂಜೆ ಗುತ್ತು ಡಾ ಎ. ಮಂಜಯ್ಯ ಶೆಟ್ಟಿಯವರು ವಹಿಸಿದ್ದರು. ಸಭೆಯಲ್ಲಿ ಶಾಲೆಯ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿ ಕೆಲವೊಂದು ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಶಾಲಾ ಕಟ್ಟಡದ ಸುಸ್ಥಿತಿಗಾಗಿ ಶಾಲೆಗೆ ಬಣ್ಣ ಬಳಿಸುವುದೆಂದು ತೀರ್ಮಾನಿಸಲಾಯಿತು. ಕಂಪ್ಯೂಟರ್‍ನ ಉಸ್ತುವಾರಿಯನ್ನು ಜೊತೆ ಕಾರ್ಯದರ್ಶಿಯಾದ ಪ್ರಣಾಮ್‍ಗೆ ವಹಿಸುವುದೆಂದು ನಿರ್ಧರಿಸಲಾಯಿತು. ಮುಂದಿನ ಶೈಕ್ಷಣಿಕ - [ಅಮುಂಜೆ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ](https://www.suddi9.com/archives/146880) - ಅಮುಂಜೆ : ಮಾ ೨೮ ರಂದು ಭಾನುವಾರ ಬೆಳಿಗ್ಗೆ ಅಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇದರ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆಯು ಸೌಹಾರ್ದ ಸಂಘ ರಂಗ ಮಂದಿರದಲ್ಲಿ ಶಾಲಾ ಸಂಚಾಲಕರಾದ ಅಮುಂಜೆ ಗುತ್ತು ಶ್ರೀ.ಡಾ.ಎ.ಮಂಜಯ್ಯ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. - [ಸ್ವಸ್ತಿಕ್ ಜೈನ ಯುವಜನ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ](https://www.suddi9.com/archives/193869) - ಬಂಟ್ವಾಳ: ಸ್ವಸ್ತಿಕ್ ಜೈನ ಯುವಜನ ಸಂಘ (ರಿ), ಸಿದ್ದಕಟ್ಟೆ ಇದರ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸೋಮವಾರ ಸಿದ್ದಕಟ್ಟೆ ಸ್ವಸ್ತಿಕ್ ಸಭಾ ಭವನದಲ್ಲಿ ನಡೆಯಿತು.ಉಜಿರೆ ಎಸ್ ಡಿ ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ| ಎ. ಜಯಕುಮಾರ್ ಶೆಟ್ಟಿ ಯವರು ನೂತನ ಪದಾಧಿಕಾರಿಗಳಿಗೆ ಪದ ಪ್ರದಾನಗೈದು ಶುಭ ಹಾರೈಸಿದರು. ಸಂಘದ ನೂತನ ಅಧ್ಯಕ್ಷರಾದ ವೀರೇಂದ್ರ ಎಂ ಸಿದ್ದಕಟ್ಟೆ, ಪ್ರದಾನ ಕಾರ್ಯದರ್ಶಿ ಶುಶಾಂತ್, ಕೋಶಾಧಿಕಾರಿ ಪ್ರಾಣೇಶ್ ಕುಮಾರ್,ಉಪಾಧ್ಯಕ್ಷರುಗಳಾದ ಅವನ್, ಸಚಿನ್ ಹೆಗ್ಡೆ, ವಿವೇಕ್ ರಾಜ್, - [ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ನ್ಯಾಕ್ ಗ್ರೇಡ್ ಮಾನ್ಯತೆ](https://www.suddi9.com/archives/181791) - ಉಡುಪಿ:ಪೂರ್ಣಪ್ರಜ್ಞ ಸಂಧ್ಯಾ ಕಾಲೇಜ್ ನ್ಯಾಕ್ ನಾಲ್ಕನೇ ಆವೃತ್ತಿಯಲ್ಲಿ 3.14 ಸಿಜಿಪಿಎ ಪಡೆದು ಎ ಗ್ರೇಡ್ ಮಾನ್ಯತೆ ಪಡೆದುಕೊಂಡಿದೆ.ದಕ್ಷಿಣ ಭಾರತದಲ್ಲೇ ಅತ್ಯಧಿಕ ಅಂಕ ಪಡೆದ ಏಕೈಕ ಸಂಧ್ಯಾ ಕಾಲೇಜು ಇದಾಗಿದೆ. 57 ವರ್ಷಗಳ ಇತಿಹಾಸ ಇರುವ ಕರ್ನಾಟಕದ ಎರಡನೇ ಸಂಧ್ಯಾ ಕಾಲೇಜು ಈಗ ಕರ್ನಾಟಕದಲ್ಲೇ ಮುಂಚೂಣಿಯ ಸಂಧ್ಯಾ ಕಾಲೇಜು ಎಂಬ ಹಿರಿಮೆಯನ್ನ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಪಡೆದಿದೆ. ಸಂಸ್ಥೆಯ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಶ್ರೀ ಈಶಪ್ರೀಯ ತೀರ್ಥ ಸ್ವಾಮೀಜಿ, ಗೌರವಕಾರ್ಯದರ್ಶಿ ಸಿಎ. ಪ್ರಶಾಂತ ಹೊಳ್ಳ ಟಿ, ಗೌರವ - [ ಸಾಹಿತ್ಯ ತಾರೆ ಮತ್ತು ಬಾಲಬಂಧು ಪ್ರಶಸ್ತಿಗೆ ಅರ್ಜಿ ಆಹ್ವಾನ](https://www.suddi9.com/archives/186549) - ಬಂಟ್ವಾಳ : “ಮಕ್ಕಳ ಕಲಾಲೋಕ” ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ವತಿಯಿಂದ 18ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು 2024ರ ನವಂಬರ್ ಎರಡನೇ ವಾರದಲ್ಲಿ ಶಂಬೂರು ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ನಡೆಯಲಿದೆ. ಈ ಸಂದರ್ಭ ತಾಲೂಕಿನಲ್ಲಿ 18ವರ್ಷ ಪ್ರಾಯದೊಳಗಿನ ಮಕ್ಕಳಿರುವ ಸರಕಾರಿ, ಅನುದಾನಿತ , ಅನುದಾನ ರಹಿತ ವಿದ್ಯಾಸಂಸ್ಥೆಗಳಲ್ಲಿ ಐದು ವರ್ಷಗಳ ಈಚೆಗೆ ಮಕ್ಕಳಿಗಾಗಿ ಸಾಹಿತ್ಯ ಹಾಗೂ ವಿವಿಧ ಕಲೆಗಳಲ್ಲಿ ಸಹಕರಿಸುತ್ತಿರುವ ಶಿಕ್ಷಕರು ಅಥವಾ ಸಾರ್ವಜನಿಕ ಕಲಾಗಾರರೊಬ್ಬರಿಗೆ ಸಮ್ಮೇಳನದಂದು ತಾಲೂಕು ಮಟ್ಟದ - [ಬಂಟ್ವಾಳದಲ್ಲಿ ಸಂಭ್ರಮದ ಮೊಸರುಕುಡಿಕೆ ಉತ್ಸವ](https://www.suddi9.com/archives/191766) - ಬಂಟ್ವಾಳ: ಇಲ್ಲಿನ ಶ್ರೀಕೃಷ್ಣ ಮಂದಿರ ಸೇವಾ ಟ್ರಸ್ಟ್ (ರಿ.) ಭಂಡಾರಿಬೆಟ್ಟು, ಶ್ರೀಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಸಮಿತಿ, ಭಂಡಾರಿಬೆಟ್ಟು ಬಂಟ್ವಾಳ ಇದರ ವತಿಯಿಂದ 74ನೇ ವರ್ಷದ ಮೊಸರು ಕುಡಿಕೆ ಉತ್ಸವವು ಶನಿವಾರ ಭಂಡಾರಿಬೆಟ್ಟುಎಸ್.ವಿ.ಎಸ್. ಪ್ರೌಢಶಾಲಾ ಮೈದಾನ ದಲ್ಲಿ ನಡೆಯಿತು. ಬೆಳಿಗ್ಗೆ ಶ್ರೀ ಕೃಷ್ಣ ಪ್ರತಿಬಿಂಬದ ವೈಭವಪೂರ್ಣ ಶೋಭಾಯಾತ್ರೆಯು ಬಂಟ್ವಾಳ ನಗರದಲ್ಲಿ ನಡೆಯಿತು.ಭಂಡಾರಿಬೆಟ್ಟು ಶ್ರೀಕೃಷ್ಣ ಮಠದಿಂದ ಹೊರಟ ಮೆರವಣಿಗೆ ಶಾಲಾ ರಸ್ತೆಯಾಗಿ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾಮ ಹಾಗೂ ತ್ಯಾಗರಾಜರಸ್ತೆಯಲ್ಲಿರುವ ಶ್ರೀಕೃಷ್ಣ ಮಠಕ್ಕೆ ತೆರಳಿ ಅಲ್ಲಿಂದ ಮಾರ್ಕೆಟ್ - [ಪಂಚ ಗ್ಯಾರಂಟಿ ಕ್ಯಾಲೆಂಡರ್ 2026 ರ ಬಿಡುಗಡೆ‌](https://www.suddi9.com/archives/193813) - ಬಂಟ್ವಾಳ : ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ವತಿಯಿಂದ ಪಂಚ ಗ್ಯಾರಂಟಿ ಕ್ಯಾಲೆಂಡರ್ 2026 ರ ಬಿಡುಗಡೆ ಸಮಾರಂಭವು ತಾಲೂಕು ಪಂಚಾಯತ್ ನ ಎಸ್ ಜಿ ಎಸ್ ವೈ ಸಭಾಂಗಣದಲ್ಲಿ ನಡೆಯಿತು. ಮಾಜಿ ಸಚಿವರಾದ ಬಿ.ರಮಾನಾಥ ರೈ ರವರು ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿ,ರಾಜ್ಯ ಸರಕಾರದ ಪಂಚಗ್ಯಾರಂಟಿ ರಾಜ್ಯಕ್ಕೆ ಮಾದರಿಯಾಗಿದೆ.ಇದನ್ನು ಅನುಷ್ಠಾನಕ್ಕೆ ತರುವ ಮೂಲಕ ಮುಖ್ಯಮಂತ್ರಿ‌ಸಿದ್ದರಾಮಯ್ಯ ಸರಕಾರ ನುಡಿದಂತೆ ನಡೆದಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷರಾದ ಜಯಂತಿ ವಿ‌.ಪೂಜಾರಿ ರವರು ವಹಿಸಿದ್ದರುಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ - [ಸಹಕಾರ ರತ್ನ" ಟಿ.ಜಿ.ರಾಜಾರಮ ಭಟ್ ಅವರಿಗೆ ಅಭಿನಂದನೆ](https://www.suddi9.com/archives/193764) - ಬಂಟ್ವಾಳ:" ಸಹಕಾರ ರತ್ನ" ಪ್ರಶಸ್ತಿ ಪುರಸಕೃತರಾದ ಟಿ.ಜಿ.ರಾಜಾರಮ ಭಟ್ ಅವರನ್ನು ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನದ ವತಿಯಿಂದ ಅಭಿನಂದಿಸಲಾಯಿತು.ಸರಳ ಸಮಾರಂಭದ ಅಧ್ಯಕ್ಷತೆಯನ್ನು ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರಭಟ್ ವಹಿಸಿದ್ದರು. ಸಜಿಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ನೌಕಾ ಸೇನೆಯ ನಿವೃತ್ತ ಕಮಾಂಡರ್ ವಸಂತ ರಾವ್, ಪಾಣೆಮಂಗಳೂರು ರೈ. ಸೇ. ಸ. ಸಂಘದ ಅಧ್ಯಕ್ಷ ಜಯಶಂಕರ ಬಾಸ್ರೀತ್ತಾಯ,ದೇವಸ್ಥಾನದ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ರಾಧಾಕೃಷ್ಣ ಆಳ್ವ,ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಪ್ರವೀಣ್ ಆಳ್ವ,ಸತ್ಯನಾರಾಯಣ ನಾಯಕ್ ,ಕಿಶನ್ ಸೇಣವ, - [“ಗೀತಾ ಜಯಂತಿ ದಿನಾಚರಣೆ](https://www.suddi9.com/archives/193767) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ “ಗೀತಾ ಜಯಂತಿ ದಿನಾಚರಣೆಯನ್ನು” ಆಚರಿಸಲಾಯಿತು. ಶ್ರೀರಾಮ ಪ್ರೌಢಶಾಲೆ ಸಂಸ್ಕೃತ ಅಧ್ಯಾಪಕ ಜಯರಾಮ ಅವರು ಮಾತನಾಡಿ,ಶ್ರೀಕೃಷ್ಣನು ಯುದ್ಧದ ಆರಂಭದಲ್ಲಿ ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸಿದ ದಿನವನ್ನು ಗೀತಾ ಜಯಂತಿಯನ್ನಾಗಿ ಆಚರಿಸುತ್ತದೆ. ಭಗವದ್ಗೀತೆ ಎಲ್ಲದರ ತಳಪಾಯವಾಗಿದ್ದು, ವಿದ್ಯಾರ್ಥಿಯಾದವನು ಪ್ರತಿದಿನವು ಭಗವದ್ಗೀತೆಯನ್ನು ಪಠಿಸುವುದರಿಂದ ಉಚ್ಚಾರ ಸ್ಪಷ್ಟತೆ, ಏಕಾಗ್ರತೆಯಿಂದ ವಿದ್ಯೆಯಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದರು. ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ವೇದಿಕೆಯಲ್ಲಿದ್ದರು. ಇದೇ ವೇಳೆ ಎಲ್ಲಾ ಮಕ್ಕಳು ಒಕ್ಕೊರಲಿನಿಂದ ಭಗವದ್ಗೀತೆಯ ೧೨ನೇ ಅಧ್ಯಾಯವನ್ನು - [ಅನಂತಾಡಿ ಗ್ರಾಮ ಪಂಚಾಯತ್ ಭಾರತ್ ನಿರ್ಮಾಣ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡದ ಲೋಕಾರ್ಪಣೆ](https://www.suddi9.com/archives/193771) - ಬಂಟ್ವಾಳ: ಕೇಂದ್ರ ಸರ್ಕಾರದ ಯೋಜನೆ,ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಂತೆ ಕೆಲಸ ಮಾಡಿದರೆ ಗ್ರಾಮ ಅಭಿವೃದ್ಧಿಯಾಗುತ್ತದೆ. ಎಲ್ಲರನ್ನೂ ಒಟ್ಟಾಗಿ ಸೇರಿಸಿಕೊಂಡು ಕೊಂಡೊಯ್ಯುವ ಈ ಗ್ರಾಮ ಪಂಚಾಯತ್ ನ ಅಭಿವೃದ್ಧಿಕಾರ್ಯ ಜಿಲ್ಲೆಯ ಎಲ್ಲಾ ಪಂಚಾಯತ್ ಗಳಿಗೂ ಮಾದರಿಯಾಗಲಿ.ಪ್ರಧಾನಿ ಮೋದಿಯವರ ವಿಕಸಿತ ಭಾರತದ ಕಲ್ಪನೆಯ ಪ್ರಕಾರ ಅಭಿವೃದ್ಧಿ ಕೆಲಸ ಮಾಡುವ ಶಕ್ತಿಯನ್ನು ಮಾತೆ ಉಳ್ಳಾಲ್ತಿಯು ಅನುಗ್ರಹಿಸಲಿ ಎಂದು ಮಂಗಳೂರು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಶನಿವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,ದ.ಕ.ಜಿಲ್ಲಾ ಪಂಚಾಯತ್,ಅನಂತಾಡಿ ಗ್ರಾಮ ಪಂಚಾಯತ್ ಭಾರತ್ ನಿರ್ಮಾಣ ರಾಜೀವ - [ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಅಜಿಲಮೊಗರಿನ ನವವಿವಾಹಿತನ ಮೃತ್ಯು](https://www.suddi9.com/archives/193777) - ಬಂಟ್ವಾಳ: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ನವ ವಿವಾಹಿತ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಬಂಟ್ವಾಳ ತಾಲೂಕಿನ ಅಜಿಲಮೊಗರು ಸಮೀಪದ ಕುಂಟಾಲಪಳಿಕೆ-ಕೆಳಗಿನ ಮನೆ ನಿವಾಸಿ ದಿ. ಅಹಮದ್ ಎಂಬವರ ಪುತ್ರ ಮುಹಮ್ಮದ್ ಹಾರಿಸ್ (34) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಎ.ಸಿ ಸಂಸ್ಥೆಯೊಂದರಲ್ಲಿ ಮೆಕ್ಯಾನಿಕ್ ಆಗಿದ್ದ ಹಾರಿಸ್ ಮಂಗಳವಾರ ಸಂಜೆ ಕೆಲಸದ ನಿಮಿತ್ತ ತನ್ನ ಸಹೋದ್ಯೋಗಿ ಜೊತೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಟಾಟಾ ಏಸ್ - [ತುಂಬೆ :ಗ್ರಾ ಪಂ ನಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ](https://www.suddi9.com/archives/193780) - ಬಂಟ್ವಾಳ :ತುಂಬೆ ಗ್ರಾಮ ಪಂಚಾಯತ್ ಮತ್ತು ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗ ಇವುಗಳ ಜಂಟಿ ಸಹಯೋಗದಲ್ಲಿ "ಅಂಚೆ ಜನ ಸಂಪರ್ಕ ಅಭಿಯಾನ"ಕಾರ್ಯಕ್ರಮವು ತುಂಬೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ಸಾಲಿಯಾನ್ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ, ಅಂಚೆ ಇಲಾಖೆಯಿಂದ ದೊರಕುವ ಪ್ರಮುಖ ಸೇವೆಗಳಾದ ಆಧಾರ್ ಕಾರ್ಡ್ ಮತ್ತು ಆರೋಗ್ಯ ವಿಮೆ ಜನಸಾಮಾನ್ಯರಿಗೆ ಅಗತ್ಯವಿದ್ದು, ಗ್ರಾಮಸ್ಥರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು. ತುಂಬೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಕೇಶವ ಸಭಾಧ್ಯಕ್ಚತೆ ವಹಿಸಿದ್ದರು.ಗ್ರಾ.ಪಂ.ಸದಸ್ಯ - [ಸಮಾಜದ ಚಿಂತನೆಗೆ ಹೊಸ ದಿಕ್ಕು ನೀಡಿದ ಯುವವಾಹಿನಿ : ಲಕ್ಷ್ಮಣ ಶಾಂತಿ](https://www.suddi9.com/archives/193783) - ಬಂಟ್ವಾಳ : “ಸಮಾಜದ ಚಿಂತನೆಗೆ ಹೊಸ ದಿಕ್ಕು ನೀಡಿದ ಯುವವಾಹಿನಿ, ಯುವಶಕ್ತಿಯನ್ನು ರಚನಾತ್ಮಕ ಕಾರ್ಯಗಳಿಗೆ ಒಗ್ಗೂಡಿಸಿ, ಬ್ರಹ್ಮಶ್ರೀ ನಾರಾಯಣಗುರುಗಳ ಸಮಾನತೆ, ಶಿಕ್ಷಣ ಮತ್ತು ಮಾನವತೆಯ ಸಂದೇಶವನ್ನು ಮನೆ ಮನೆಗಳಿಗೆ ತಲುಪಿಸುವ ಪ್ರಯತ್ನವನ್ನು ಮುಂದುವರಿಸುತ್ತಿರುವುದು ಶ್ಲಾಘನೀಯವಾಗಿದೆ.”ಎಂದು ಕುದ್ರೋಳಿ ಗೋಕರ್ಣ ಕ್ಷೇತ್ರದ ಪ್ರಧಾನ ತಂತ್ರಿ ಲಕ್ಷಣ್ ಶಾಂತಿ ತಿಳಿಸಿದರು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅರ್ಚಕರಾದ ನವೀನ್ ಶಾಂತಿ ಮಣಿನಾಲ್ಕೂರು ಕೊಕಲ ಗುತ್ತು ಅವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 62 ನೇ ಮಾಲಿಕೆಯಲ್ಲಿ ಅವರು ಗುರುಸಂದೇಶ - [ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನ: ನೂತನ ಶಿಲಾಮಯ ಮೆಟ್ಟಿಲಿನ ಲೋಕಾರ್ಪಣೆ](https://www.suddi9.com/archives/193787) - ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಶಾಂತಿಗುಡ್ಡೆ ಶ್ರೀ ರಕ್ತೇಶ್ವರೀ ದೈವವು ಜಾತ್ರೆಯ ಸಂದರ್ಭದಲ್ಲಿ ವಲಸರಿ ಇಳಿದು ಬರುವುದಕ್ಕೆ ನೂತನವಾಗಿ ನಿರ್ಮಿಸಿದ ಶಿಲಾಮಯ ಮೆಟ್ಟಿಲಿನ ಲೋಕಾರ್ಪಣಾ ಸಮಾರಂಭವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.ದೇವಸ್ಥಾನದ ತಂತ್ರಿಗಳಾದ ದಿನೇಶಕೃಷ್ಣ ತಂತ್ರಿ ವರ್ಕಾಡಿ ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ, ಪುರೋಹಿತ ವಿಜಯಕೃಷ್ಣ ಐತಾಳ್ ಪುಂಜೂರು, ಅರ್ಚಕ ಜಯರಾಮ ಕಾರಂತ ಅವರು ವೈದಿಕ ವಿಧಿ ನೆರವೇರಿಸಿದರು. ಡಿ. ೮ರ ರಾತ್ರಿ ವಾಸ್ತುಪೂಜೆ, ಮಂಗಳವಾರ ಬೆಳಗ್ಗೆ ಪ್ರಾರ್ಥನೆ, ಲೋಕಾರ್ಪಣೆ, ಮಹಾಪೂಜೆ - [ಅರ್ಥಶಾಸ್ತ್ರ ಉಪನ್ಯಾಸಕಿ ಸವಿತಾರಿಗೆ ಡಾಕ್ಟರೇಟ್ ಪದವಿ](https://www.suddi9.com/archives/193796) - ಗುರುಪುರ : ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ಅರಬಿ ಯು. ಅವರ ಮಾರ್ಗದರ್ಶನದಲ್ಲಿ ಸವಿತಾ ಅವರು ಬರೆದು ಮಂಡಿಸಿರುವ `ದಿ ಇಪ್ಯಾಂಕ್ಟ್ ಆಫ್ ಸ್ಮಾಲ್ ಆ್ಯಂಡ್ ಮೀಡಿಯಂ ಎಂಟರ್‌ಪ್ರೈ ಸೆಸ್(ಎಂ ಎಸ್‌ಇ) ಆನ್ ಟೂರಿಸಂ ಡೆವಲಪ್ಮೆಂಟ್ ಇನ್ ಕರ್ನಾಟಕ' ಎಂಬ ಪ್ರೌಢ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ನೀಡಿದೆ. ಪ್ರಸ್ತುತ ಕೆನರಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ದಿ. ಸುಧಾಕರ ಸುವರ್ಣ ಬಿಜೈ ಮತ್ತು ಶೆಡ್ಡೆಗುತ್ತು ಸುಧಾ ಎಸ್. ಸುವರ್ಣ ಅವರ - [ಶಾಲೆ ಅಥವಾ ಕಾಲೇಜು ವಿದ್ಯಾರ್ಥಿಗಳಿಗೆ ಮನೆಯಂತಿರಬೇಕು: ರೇI ಫಾI ಅರುಣ್ ವಿಲ್ಸನ್ ಲೋಬೋ](https://www.suddi9.com/archives/193793) - ಬಂಟ್ವಾಳ: ಶಾಲೆ ಅಥವಾ ಕಾಲೇಜು ಎನ್ನುವುದು ವಿದ್ಯಾರ್ಥಿಗಳಿಗೆ ಮನೆಯಂತಿರಬೇಕು. ಹಾಗಾದಾಗ ವಿದ್ಯಾರ್ಥಿಗಳು ಉತ್ಸುಕತೆಯಿಂದ ಆತಂಕವಿಲ್ಲದೆ ಕಲಿಯುತ್ತಾರೆ, ಬೆಳೆಯುತ್ತಾರೆ. ಇಂತಹ ಮನೆಯ ವಾತಾವರಣವನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತುಂಬೆಯ ಬಿ.ಎ ಸಂಸ್ಥೆಯು ಒದಗಿಸಿಕೊಟ್ಟಿದೆ ಎಂದು ಮಂಗಳೂರು ಪದುವಾ ಕಾಲೇಜಿನ ಪ್ರಾಂಶುಪಾಲ ರೇI ಫಾI ಅರುಣ್ ವಿಲ್ಸನ್ ಲೋಬೋ ಅವರು ಹೇಳಿದರು. ತುಂಬೆಯ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ನ ಪ್ರಾರ್ಥಮಿಕ, ಪ್ರೌಢ ಮತ್ತು ಕಾಲೇಜು ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಸಮಾರಂಭದಲ್ಲಿ ಇನ್ನೋರ್ವ ಮುಖ್ಯ - [ಸಿದ್ದಕಟ್ಟೆ ಸಹಕಾರ ಸಂಘಕ್ಕೆ 5.70 ಕೋ.ಬೆಳೆ ವಿಮಾ ಪರಿಹಾರ ಮೊತ್ತ ಬಿಡುಗಡೆ :ಪ್ರಭಾಕರ ಪ್ರಭು](https://www.suddi9.com/archives/193790) - ಬಂಟ್ವಾಳ:ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ 2024-25 ನೇ ಸಾಲಿಗೆ ಸಂಬಂಧಿಸಿದಂತೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯಾಪ್ತಿಯ 1771 ರೈತರ 2037 ಎಕ್ರೆ ಅಡಿಕೆ ಬೆಳೆಗೆ ಅಂದಾಜು ಒಟ್ಟಿಗೆ 5.70 ಕೋ.ರೂ. ವಿಮಾ ಪರಿಹಾರ ಬಿಡುಗಡೆಗೊಂಡಿದ್ದು ಹಂತ ಹಂತವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2024- 25 ನೇ ಸಾಲಿನಲ್ಲಿ ಸಂಘದ ವ್ಯಾಪ್ತಿಯ ರೈತರು - [ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಳೆಪುಣಿ ಒಕ್ಕೂಟದ ವಾರ್ಷಿಕೋತ್ಸವ](https://www.suddi9.com/archives/193817) - ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಳೆಪುಣಿ ಒಕ್ಕೂಟದ ವಾರ್ಷಿಕೋತ್ಸವವು ಕಣಂತೂರು ಧರ್ಮರಸು ಶ್ರೀ ತೋಡಕುಕ್ಕಿನಾರ್ ದೈವಸ್ಥಾನದ ವಠಾರದಲ್ಲಿ ನಡೆಯಿತು. ಧರ್ಮರಸು ಕ್ಷೇತ್ರದ ಆಡಳಿತ ಮೋಕ್ತಸರರಾದ ಶ್ರೀದೇವಿ ಪ್ರಸಾದ್ ಪೊಯ್ಯತ್ತಾಯರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ನವೀನ್ ಚಂದ್ರ ಕಣಂತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾನಿರ್ದೇಶಕ, ಬಾಬು ನಾಯ್ಕ, ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ, ಧರ್ಮರಸು ಶ್ರೀ ತೊಡಕುಕ್ಕಿನಾರ್ ದೈವಸ್ದಾನದಅನುವಂಶಿಕ ಆಡಳಿತ ಮೊಕ್ತೇಸರರಾದ ಮಂಜು ಭಂಡಾರಿ,ನಿಕಟ ಪೂರ್ವ - [ದಶಂಬರ್ 21 ರಂದು ಕಲ್ಲಡ್ಕ ಶ್ರೀರಾಮದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ ಸಂಸದ ಯದುವೀರ್ ಸಹಿತ ಹಲವಾರು ಗಣ್ಯರು ಭಾಗಿ](https://www.suddi9.com/archives/193822) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಹೊನಲು ಬೆಳಕಿನ ಶಾರೀರಿಕ ಹಾಗೂ ಸಾಂಸ್ಕೃತಿಕ ವೈವಿಧ್ಯಮಯ ಕ್ರೀಡೋತ್ಸವವು ದಶಂಬರ್ 21 ರಂದು ಸಂಜೆ 6 ಗಂಟೆಯ ಬಳಿಕ ಹನುಮಾನ್ ನಗರದ ವಿಶಾಲ ಮೈದಾನದಲ್ಲಿ ನಡೆಯಲಿದ್ದು, ಈ ಬಾರಿ ವಿಶೇಷ ಅತಿಥಿಯಾಗಿ ಮೈಸೂರು ಸಂಸ್ಥಾನ ರಾಜವಂಶಸ್ಥರು,ಸಂಸದರು ಆದ ಯದುವೀರ ಕೃಷ್ಣದತ್ತ ಒಡೆಯ‌ರ್ ಭಾಗವಹಿಸಲಿದ್ದಾರೆ ಎಂದು ಪುತ್ತೂರು ಶ್ರೀ ವಿವೇಕಾಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ತಿಳಿಸಿದ್ದಾರೆ. ಶುಕ್ರವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ನಿರಂತರ - [ಮುತ್ತೂರು ನಟ್ಟಿಲ ಪಂಜುರ್ಲಿ ಮತ್ತು ಪರಿವಾರ ದೈವಗಳ ನೂತನ ದೈವಸ್ಥಾನ ನಿರ್ಮಾಣಕ್ಕೆ ಶಿಲಾನ್ಯಾಸ](https://www.suddi9.com/archives/193716) - ಬಂಟ್ವಾಳ: ಸುಮಾರು 400 ವರ್ಷಗಳ ಇತಿಹಾಸವನ್ನು ಹೊಂದಿರುವ ಮುತ್ತೂರು ನಟ್ಟಿಲ ಪಂಜುರ್ಲಿ ಮತ್ತು ಪರಿವಾರ ದೈವಗಳ ನೂತನ ದೈವಸ್ಥಾನ ನಿರ್ಮಾಣಕ್ಕೆಪುರೋಹಿತರಾದ ಶ್ರೀ ವಿನಾಯಕ ಕಾರಂತ ಕಾವೂರು ಅವರ ಪೌರೋಹಿತ್ಯದಲ್ಲಿ ಭಾನುವಾರ ಶಿಲಾನ್ಯಾಸ ನೆರವೇರಿಸಲಾಯಿತು. ಸುಮಾರು 75 ಲಕ್ಷ ಅಂದಾಜು ವೆಚ್ಚದಲ್ಲಿ ನಟ್ಟಿಲ ಪಂಜುರ್ಲಿ ದೈವಸ್ಥಾನ, ರಕ್ತೇಶ್ವರಿ ದೈವಸ್ಥಾನ, ಕಲ್ಲುರ್ಟಿ ತೂಕತ್ತೇರಿ , ಗುಳಿಗನ ಕಟ್ಟೆ, ನಾಗಬನ ದ ಜೀರ್ಣೋದ್ಧಾರ, ಬಾವಿ ಹಾಗೂ ಆವರಣಗೋಡೆ ನಿರ್ಮಾಣ ಕಾರ್ಯವು ನಡೆಯಲಿದೆ.ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು , ಸುಬ್ಬಯ್ಯ ಮಾರ್ಲ, - [ಗುರುಪುರ ಬಿಲ್ಲವ ಸಂಘದಲ್ಲಿ ಉಚಿತ ವೈದ್ಯಕೀಯ ಶಿಬಿರ](https://www.suddi9.com/archives/193803) - ಗುರುಪುರ : ಬಿಲ್ಲವ ಸಮಾಜ ಸೇವಾ ಸಂಘ(ರಿ), ಸ್ಫೂರ್ತಿ ಬಿಲ್ಲವ ಮಹಿಳಾ ಘಟಕ ಗುರುನಗರ ಗುರುಪುರ ಹಾಗೂ ಸನ್ಮತಿ ಚಾರಿಟೇಬಲ್ ಟ್ರಸ್ಟ್(ರಿ)ಮಂಗಳೂರು ಮತ್ತು ಯೇನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಸಹಯೋಗದಲ್ಲಿ ಡಿ. ೭ರಂದು ಗುರುಪುರದ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಉಚಿತ ವೈದ್ಯಕೀಯ ಮಹಿಳಾ ಯೋಗಕ್ಷೇಮ, ದಂತ ಮತ್ತು ನೇತ್ರ ತಪಾಸಣಾ ಶಿಬಿರ ನಡೆಯಿತು. ದೀಪ ಬೆಳಗಿಸಿ ಶಿಬಿರ ಉದ್ಘಾಟಿಸಿದ ಗುರುಪುರದ ಡಾ. ಯೋಗೀಶ್ ತಂತ್ರಿ ಮಾತನಾಡಿ, ಆರೋಗ್ಯ ಒಂದಿದ್ದರೆ ಉಳಿದೆಲ್ಲ ಭಾಗ್ಯ ಇದ್ದಂತೆ. ಆರೋಗ್ಯ ಕೆಟ್ಟಾಗ - [ರಾಮಕೃಷ್ಣ ತಪೋವನದಲ್ಲಿ ಶಾರದಾದೇವಿಯ 173ನೇ ಜನ್ಮದಿನಾಚರಣೆ](https://www.suddi9.com/archives/193737) - ಪೊಳಲಿ:ರಾಮಕೃಷ್ಣತಪೋವನ ಪೊಳಲಿ ಯಲ್ಲಿ ಡಿ.11ರಂದು ಗುರುವಾರ ಶ್ರೀ ಮಾತೆ ಶಾರದಾದೇವಿಯವರ 173ನೇ ಜನ್ಮದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ಬೆಳಗ್ಗೆ 05ರಿಂದ 5.30 ರವರೇಗೆ ಶ್ರೀ ಲಲಿತಾ ಸಹಸ್ರನಾಮ ಪಾರಾಯಣ 5.30 ರಿಂದ ಉಷಾಕೀರ್ತನೆ 6ರಿಂದ 9.30ರವರೆಗೆ ಷೋಡಷೋಪಚಾರ ಪೂಜೆ 9.30ರಿಂದ 10.30ರವರೆಗೆ ವಿಶೇಷ ಭಜನೆ 10.30ರಿಂದ 12.30ರವರೆಗೆ ಹೋಮ,ಮಧ್ಯಾಹ್ನ 12.30ರಿಂದ ಆರತಿ ನಂತರ ಅನ್ನ ಪ್ರಸಾದ ಜರಗಲಿದೆ ಎಂದು ಆಶ್ರಮದ ಪ್ರಕಟನೆ ತಳಿಸಿದೆ. - [ಡಿ.21 ರಂದು ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ](https://www.suddi9.com/archives/193831) - ಬಂಟ್ವಾಳ: ತಾಲೂಕಿನ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಗಡಿ ಭಾಗದಲ್ಲಿರುವ ಹೊಕ್ಕಾಡಿಗೋಳಿ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಹೊಕ್ಕಾಡಿಗೋಳಿಯಲ್ಲಿ ಡಿ.21ರಂದು ಭಾನುವಾರ ನಡೆಯಲಿದೆ. ಅಂದು ಬೆಳಗ್ಗೆ ಶ್ರೀ ಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳ ಉದ್ಘಾಟಿಸಲಿರುವರು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಅವರು ಆಶೀರ್ವಚನ ನೀಡಲಿರುವರು. ಮೂಡುಬಿದಿರೆ ಚೌಟರ ಅರಮನೆ ಕುಲದೀಪ ಚೌಟ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು . ಪಡ್ಯಾರಬೆಟ್ಟು - [ನೆತ್ತರಕೆರೆಯಲ್ಲಿ ಡಿ.21 ರಂದು ಶ್ರೀ ರಾಮ ನಾಮ ತಾರಕ ಜಪ ಯಜ್ಞ ](https://www.suddi9.com/archives/193837) - ಬಂಟ್ವಾಳ: ಪುದು,ಕೊಡ್ಮಾಣ್,ಕಳ್ಳಿಗೆ, ತುಂದೆ, ಅರ್ಕುಳ ಮತ್ತು ಮೇರಮಜಲು ಗ್ರಾಮಗಳನ್ನು ಕೇಂದ್ರವಾಗಿಟ್ಟುಕೊಂಡು ಮೂರು ವರ್ಷಗಳಿಗೊಮ್ಮೆ ಪ್ರತಿ ಮನೆ ಮನಗಳಲ್ಲಿ ರಾಮ ನಾಮದ ಅನುರಣನೆಯೊಂದಿಗೆ ಭಕ್ತಿಯ ಮೂಲಕ ಶಕ್ತಿಯ ಜಾಗೃತಿಗಾಗಿ ನಡೆಯುವ ಶ್ರೀ ರಾಮ ನಾಮ ತಾರಕ ಜಪ ಯಜ್ಞವು ಈ ಬಾರಿ ತಾಲೂಕಿನ -ಕಳ್ಳಿಗೆ ಗ್ರಾಮದ ನೆತ್ತರಕೆರೆಯಲ್ಲಿ ಡಿ.21 ರಂದು ನಡೆಯಲಿದೆ ಎಂದು ಶ್ರೀ ರಾಮ ನಾಮ ತಾರಕ ಜಪ ಯಜ್ಞ ಸಮಿತಿಯ ಸಂಯೋಜಕ ತೇವು ತಾರಾನಾಥ ಕೊಟ್ಟಾರಿ ತಿಳಿಸಿದರು. ಗುರುವಾರ ಸಂಜೆ ನೆತ್ತರಕೆರೆಯಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಈ - [ನೆತ್ತರಕೆರೆ :ಶ್ರೀ ರಾಮ ನಾಮ ತಾರಕ ಜಪ ಯಜ್ಞ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ](https://www.suddi9.com/archives/193850) - ಬಂಟ್ವಾಳ: ಪುದು,ಕೊಡ್ಮಾಣ್,ಕಳ್ಳಿಗೆ, ತುಂದೆ, ಅರ್ಕುಳ ಮತ್ತು ಮೇರಮಜಲು ಗ್ರಾಮಗಳನ್ನು ಕೇಂದ್ರವಾಗಿಟ್ಟುಕೊಂಡು ಡಿ 21ರಂದು ನಡೆಯುವ ಶ್ರೀ ರಾಮ ನಾಮ ತಾರಕ ಜಪ ಯಜ್ಞದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಶುಕ್ರವಾರ ಸಂಜೆ ಫರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನದ ವಠಾರದಲ್ಲಿ ಚಾಲನೆ ನೀಡಲಾಯಿತು. ದೇವಳದ ವೇದಮೂರ್ತಿ ಮುರಳೀ ಭಟ್ ಕಲ್ಲತಡಮೆ ಅವರು ಪ್ರಾರ್ಥಿಸಿದರು, ಬಳಿಕ ರಾಧಾ ಸುರಭಿ ಗೋ ಮಂದಿರದ ಭಕ್ತಿಭೂಷಣ್ ಪ್ರಭುಜೀ ಅವರು ಕಾಯಿ ಹೊಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಚೆಂಡೆ,ವಾದ್ಯಗೋಷ್ಠಿ, ಕುಣಿತ ಭಜನೆ - [ ಸೆರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ](https://www.suddi9.com/archives/193853) - ಬಂಟ್ವಾಳ: ಕೊಳ್ನಾಡು ಗ್ರಾಮದ ಸೆರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.ಮಧ್ಯಾಹ್ನ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜಿ.ಪಂ.ಮಾಜಿ ಸದಸ್ಯ ಎಂ.ಎಸ್. ಮಹಮ್ಮದ್ ಉದ್ಘಾಟಿಸಿದರು. ಸರ್ಕಾರಿ ಶಾಲೆಗಳಿಗೆ ಸರಕಾರದಿಂದ ವಿಶೇಷ ಸವಲತ್ತುಗಳು ದೊರೆಯುತ್ತಿದ್ದು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸ ಬೇಕೆಂದರು. ಕೊಳ್ನಾಡು ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಅಸ್ಮಾ ಹಸೈನಾರ್ ಅಧ್ಯಕ್ಷತೆ ವಹಿಸಿದ್ದರು. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಕೀರ್ತಿ. ಕೆ ಮತ್ತು ನಿವೃತ್ತಿ ಹೊಂದಿದ ಅಕ್ಷರ ದಾಸೋಹದ ಮುಖ್ಯ - [ನೆತ್ತರಕೆರೆ :ಶ್ರೀ ರಾಮ ನಾಮ ತಾರಕ ಜಪ ಯಜ್ಞ  ಸಂಪನ್ನ, ಭಕ್ತಿ ಭಾವದಲ್ಲಿ ಮಿಂದೆದ್ದ ರಾಮ ಭಕ್ತರು](https://www.suddi9.com/archives/193857) - ಬಂಟ್ವಾಳ: ಪುದು,ಕೊಡ್ಮಾಣ್,ಕಳ್ಳಿಗೆ, ತುಂದೆ, ಅರ್ಕುಳ ಮತ್ತು ಮೇರಮಜಲು ಗ್ರಾಮಗಳನ್ನು ಕೇಂದ್ರವಾಗಿಟ್ಟುಕೊಂಡು ಕಳೆದ 48ದಿನಗಳಿಂದ ಪ್ರತಿ ಮನೆ ಮನಗಳಲ್ಲಿ ಸಾಮೂಹಿಕ ರಾಮ ಮಂತ್ರ ಪಠನದೊಂದಿಗೆ ಆರಂಭಗೊಂಡ ಶ್ರೀ ರಾಮ ನಾಮ ತಾರಕ ಜಪ ಯಜ್ಞ ನೆತ್ತರಕೆರೆಯಲ್ಲಿ ಸಂಪನ್ನಗೊಂಡಿತು. ವೇದಮೂರ್ತಿ ಕಶೆಕೊಡಿ ಸೂರ್ಯ ನಾರಾಯಣ ಭಟ್ ಅವರ ನೇತೃತ್ವದಲ್ಲಿ ವಿವಿಧ ವೈಧಿಕ ವಿಧಿ ವಿಧಾನಗಳೊಂದಿಗೆ ರಚಿಸಲಾದ 10 ಕುಂಡಗಳಲ್ಲಿ ಯಜ್ಞ ಆರಂಭಗೊಂಡಿತು.1 ಕುಂಡದಲ್ಲಿ ವೈಧಿಕರು ಹಾಗೂ ಉಳಿದ 9 ಕುಂಡಗಳಲ್ಲಿ ಮುಂಜಾನೆಯೇ9 ಕುಂಡಗಳಲ್ಲಿ ಶ್ರೀ ರಾಮ ಭಕ್ತರು ಕುಟುಂಬ ಸಮೇತರಾಗಿ - [ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಜೀಪದಲ್ಲಿ ಎನ್ ಎಸ್ ಎಸ್ ಶಿಬಿರ](https://www.suddi9.com/archives/193828) - ಬಂಟ್ವಾಳ :ಇಲ್ಲಿಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಜಿಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ಸಜಿಪ ಮೂಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಶೆಟ್ಟಿ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ, ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿಸುವಲ್ಲಿ ಸಹಕಾರಿಯಾಗಿದೆ. ಸೇವೆಯ ಮೂಲಕ ಶಿಸ್ತು, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವ ಅವಕಾಶವನ್ನು ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ನೀಡುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳಸರಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ನರಸಿಂಹ ಭಟ್ - [ಸರಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ](https://www.suddi9.com/archives/193825) - ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿಯೋಜನೆ ಬಿ.ಸಿ ಟ್ರಸ್ಟ್, ಬಂಟ್ವಾಳ ತಾಲೂಕು . ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಸರಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರಾದ ಭಾಸ್ಕರ್ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ವಲಯದ ಜನಜಾಗೃತಿ ಸಮಿತಿ ಅಧ್ಯಕ್ಷರಾದ ಪುರುಷೋತ್ತಮ್ ರವರು ಶುಭ ಹಾರೈಸಿದರು. ಶಾಲೆಯ ಮುಖ್ಯ ಶಿಕ್ಷಕರಾದ ವಿನೋಲ ಸಿಲಿಯ ಪಿಂಟೋ, ಶಾಲಾಭಿವೃದ್ಧಿ ಸದಸ್ಯರಾದ ಧನಂಜಯ ಶೆಟ್ಟಿ ,ಗಿರಿದರ್ ನಾಯಕ್, ಒಕ್ಕೂಟ ಅಧ್ಯಕ್ಷರಾದ ಗಿರೀಶ್, ಶಿಕ್ಷಕರಾದ - [ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್‌ ಪುಂಜಾಲಕಟ್ಟೆ ಆಯ್ಕೆ](https://www.suddi9.com/archives/193884) - ಬಂಟ್ವಾಳ : ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್‌ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್‌ ಆಲಿ ವಿಟ್ಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾರ್ಗದರ್ಶನದಲ್ಲಿ ಮಂಗಳವಾರ ಚುನಾವಣಾ ಪ್ರಕ್ರಿಯೆಗಳು ನಡೆದಿದ್ದು, ಚುನಾವಣಾಧಿಕಾರಿ ಸುರೇಶ ಡಿ ಪಳ್ಳಿಯವರು ಅವಿರೋಧವಾಗಿ ಆಯ್ಕೆಯಾದ ನೂತನ ಆಡಳಿತ ಮಂಡಳಿಯನ್ನು ಘೋಷಿಸಿದರು. ಸಂಘದ ಅಧ್ಯಕ್ಷ ಸಹಿತ ಐದು ಪದಾಧಿಕಾರಿಗಳ ಸ್ಥಾನ, ಐದು ಕಾರ್ಯಕಾರಿ ಸಮಿತಿ ಸದಸ್ಯರ - [ಕೆ.ರಾಮ್‌ ಭಟ್‌ ಪೊಳಲಿ](https://www.suddi9.com/archives/193844) - [](https://www.suddi9.com/archives/141758) - [ಸಜೀಪ ಕಾಲೇಜಿನ ಅಬಹಿವೃದ್ಧಿಗೆ ಪ್ರಯತ್ನ: ಶಾಸಕ ರಾಜೇಶ್ ನಾಯ್ಕ್](https://www.suddi9.com/archives/193807) - ಬಂಟ್ವಾಳ:ಕಾಲೇಜಿನ ಕುಂದು ಕೊರತೆಗಳನ್ನು ನಿವಾರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ತಿಳಿಸಿದರು.ಶನಿವಾರ ಬಂಟ್ವಾಳ ತಾಲೂಕಿನ ಸಜೀಪಮೂಡ ಸರಕಾರಿ ಪದವಿಪೂರ್ವ ಕಾಲೇಜಿನ 2025--2026 ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಜೀಪ ಮಾಗಣೆತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಅವರು ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲು ಒಳ್ಳೆಯ ಸಾಧನೆ ಮಾಡಿ ಹೆತ್ತವರು,ಊರಿಗೆ ಹಾಗೂ ಕಾಲೇಜಿಗೆ ಕೀರ್ತಿಯನ್ನು ತಂದು ಆದರ್ಶ ವಿದ್ಯಾರ್ಥಿಗಳಾಗಬೇಕು ಎಂದು ಶುಭ ಹಾರೈಸಿದರು. - [ಬಂಟ್ವಾಳ:ಶಾಸಕರಿಂದ ಸಮಗ್ರ ಕುಡಿಯುವ ನೀರಿನ ಕಾಮಗಾರಿಯ ಪ್ರಗತಿಯ ಪರಿಶೀಲನೆ ](https://www.suddi9.com/archives/193799) - ಬಂಟ್ವಾಳ: ಪುರಸಭಾ ವ್ಯಾಪ್ತಿಯ ಎರಡನೇ ಹಂತದ ಸಮಗ್ರ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯ ಪ್ರಗತಿಯ ಕುರಿತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಿ.ಸಿ.ರೋಡಿನಲ್ಲಿರುವ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯ ಬಳಿಕ ಶಾಸಕರು ಈ ಬಗ್ಗೆ ಮಾಹಿತಿ ನೀಡಿ,ಪುರಸಭಾ ವ್ಯಾಪ್ತಿಯ ಎರಡನೇ ಹಂತದ ಕುಡಿಯುವ ನೀರಿನ ಯೋಜನೆಯಲ್ಲಿನ ಕಾಮಗಾರಿಯಲ್ಲಾಗಿರುವ ಕೆಲ ವಿಳಂಬವಾಗಿದೆ. ಈ ನಿಟ್ಟಿನಲ್ಲಿ ಕಳೆದೆರಡು ತಿಂಗಳಿನಿಂದ ಪ್ರತಿ ವಲಯಗಳ ಕಾಮಗಾರಿ ಮುಕ್ತಾಯಕ್ಕೆ ಗಡುವನ್ನಿತ್ತು ಸಭೆಗಳನ್ನು ನಡೆಸಲಾಗುತ್ತಿದೆ. _3 ವಲಯಗಳ ಪೈಕಿ 2 ವಲಯಗಳ - [ಎರ್ಮೆಮಜಲು ಕೇಪುಳಕೋಡಿ ರಸ್ತೆ ಕಾಂಕ್ರೀಟ್ ಕರಣ ಕಾಮಗಾರಿಗೆ ಚಾಲನೆ](https://www.suddi9.com/archives/193758) - ಬಂಟ್ವಾಳ : ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ರವರ ಪ್ರಾದೇಶಿಕ ಅನುದಾನ 5 ಲಕ್ಷ ರೂ. ವೆಚ್ಚದಲ್ಲಿ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಎರ್ಮೆಮಜಲು ಕೇಪುಳಕೋಡಿ ರಸ್ತೆ ಕಾಂಕ್ರೀಟ್ ಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ರತ್ನಾಕರ ಭಂಡಾರಿ ಜರಿ,ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ, ಶೇಖರ ಬಂಗೇರ ಬಾಯಿಲ, ಮಾಧವ ಬದನೆಗದ್ದೆ, ಜಯಪ್ರಕಾಶ್ ತೆಕ್ಕಿಪಾಪು, ರಮೇಶ್ ಕೆಪುಳಕೋಡಿ, ತಾರನಾಥ ಶೆಟ್ಟಿ ಜರಿ ,ಹಾಗೂ ಕೇಪುಳಕೋಡಿ ಪರಿಸರದ ಗ್ರಾಮಸ್ಥರು ಉಪಸ್ಥಿತರಿದ್ದರು. - [ಕೊಯಿಲ: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ](https://www.suddi9.com/archives/193755) - ಬಂಟ್ವಾಳ:ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿ ಜೊತೆಗೆ ದಾನಿಗಳ ನೆರವಿನಲ್ಲಿ ಅಂಗ್ಲ ಮಾಧ್ಯಮ ಸಹಿತ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಎಂ. ದುರ್ಗಾದಾಸ್ ಶೆಟ್ಟಿ ಮಾವಂತೂರು ಹೇಳಿದ್ದಾರೆ. ಇಲ್ಲಿನ ಕೊಯಿಲ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ವಿಜಯ ಫೆನಾರ್ಂಡಿಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕ್ಲಬ್ಬಿನ ಮಾಜಿ ಅಧ್ಯಕ್ಷ ರಾಮಚಂದ್ರ ಶೆಟ್ಟಿಗಾರ್, ತಾ. ಪಂ. ಮಾಜಿ - [ಎಸ್.ವಿ.ಎಸ್. ದೇವಳ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ,ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ‌](https://www.suddi9.com/archives/193752) - ಬಂಟ್ವಾಳ:ಪ್ರತಿಭೆಯನ್ನು ಗುರುತಿಸಿ ಬೆಳಕಿಗೆ ತರುವ ಕೆಲಸವನ್ನು ವಿದ್ಯಾ ಸಂಸ್ಥೆಯು ಮಾಡುತ್ತಿದೆ. ಉತ್ತಮ ಗುರಿಯನ್ನು ಇಟ್ಟುಕೊಂಡು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಯಶಸ್ಸು ಸಿಗುತ್ತದೆ. ವಿದ್ಯಾರ್ಥಿಗಳು ಯಾವುದಾದರೂ ಒಂದು ಕಲೆಯಲ್ಲಿ ಅಥವಾ ಕ್ರೀಡಾಕ್ಷೇತ್ರದಲ್ಲಿ ವಿಶೇಷ ಸಾಧನೆಯನ್ನು ಮಾಡಬೇಕು ಎಂದು ಬಂಟ್ವಾಳ ಎಸ್.ವಿ.ಎಸ್. ದೇವಳ ವಿದ್ಯಾಸಂಸ್ಥೆಗಳ ಸಂಚಾಲಕರಾದ ಬಿ.ಸುರೇಶ್ ಬಾಳಿಗ ಹೇಳಿದರು. ಗುರುವಾರ ಬಂಟ್ವಾಳಎಸ್.ವಿ.ಎಸ್. ದೇವಳ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.ಮುಖ್ಯ ಅತಿಥಿಯಾಗಿ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನ ಎಮ್.ಡಿ. ಪ್ರೊ. ಸುಷ್ಮಾ ಮುಖ್ಯ ಅತಿಥಿಯಾಗಿ ಮಾತನಾಡಿ, ವಿದ್ಯಾರ್ಥಿಗಳು - [ಬಂಟ್ವಾಳ: ವಕೀಲರ ದಿನಾಚರಣೆ ಮತ್ತು ವರ್ಗಾವಣೆಗೊಂಡ ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ](https://www.suddi9.com/archives/193749) - ಬಂಟ್ವಾಳ: ವಕೀಲರ ಸಂಘ (ರಿ.) ಬಂಟ್ವಾಳ ಇದರ ಆಶ್ರಯದಲ್ಲಿ ವಕೀಲರ ದಿನಾಚರಣೆ ಮತ್ತು ವರ್ಗಾವಣೆಯಾದ ನ್ಯಾಯಾಧೀಶರ ಬೀಳ್ಕೊಡುಗೆ ಸಮಾರಂಭ ಬಂಟ್ವಾಳ ಬಾರ್ ಅಸೋಸಿಯೇಷನ್ ನಲ್ಲಿ ನಡೆಯಿತು.ಹಿರಿಯ ಸಿವಿಲ್ ನ್ಯಾಯಾಧೀಶರಾಗಿ ಭಡ್ತಿ ಪಡೆದು ಮಂಡ್ಯಕ್ಕೆ ವರ್ಗಾವಣೆಗೊಂಡ ಬಂಟ್ವಾಳ ಪ್ರಧಾನ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ.ಯ ನ್ಯಾಯಾಧೀಶರಾದ ಕೃಷ್ಣ ಮೂರ್ತಿ ಅವರನ್ನು ಈ ಸಂದರ್ಭ ಸನ್ಮಾನಿಸಿ ಹೃದಯಸ್ಪರ್ಶಿಯಾಗಿ ಬೀಳ್ಕೊಡಲಾಯಿತು. ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ಹಿರಿಯ ಸಿವಿಲ್ ಜೆ.ಎಮ್.ಎಫ್.ಸಿ.ಯ ನ್ಯಾಯಾಧೀಶರಾದ ಅನಿಲ್ ಪ್ರಕಾಶ್ ಎಂ.ಪಿ.ಅವರು ಮಾತನಾಡಿ,ವಕೀಲ ವೃತ್ತಿ ಅತ್ಯಂತ ಮಹತ್ವದ್ದಾಗಿದ್ದು,ಬಂಟ್ವಾಳ ನ್ಯಾಯಾಲಯದಲ್ಲಿ - [ಬಿಲ್ಲವ ಸಂಘ ಬೋಳಂತೂರು ಗ್ರಾಮ ಸಮಿತಿ ಅಧ್ಯಕ್ಷರಾಗಿ ಕೂಸಪ್ಪ ಮಾಸ್ಟರ್ ಆಯ್ಕೆ](https://www.suddi9.com/archives/193746) - ಬಂಟ್ವಾಳ : ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಬೋಳಂತೂರು ಗ್ರಾಮ ಸಮಿತಿಯ ಅಧ್ಯಕ್ಷರಾಗಿಕೂಸಪ್ಪ ಮಾಸ್ಟರ್ ಪ್ರಭುಗಳ ಬೆಟ್ಟುಆಯ್ಕೆಯಾಗಿದ್ದಾರೆ. ಬಿಲ್ಲವ ಸಂಘ (ರಿ.) ಕಲ್ಲಡ್ಕ ಇದರ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಲಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ‌ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.ಚೆನ್ನಪ್ಪ ಪೂಜಾರಿ ಗುಂಡಿಮಜಲು(ಉಪಾಧ್ಯಕ್ಷರು),ಗಣೇಶ್ ಪ್ರಸಾದ್ ಗಾಣದ ಬೆಟ್ಟು (ಪ್ರಧಾನ ಕಾರ್ಯದರ್ಶಿ),ಭಾಸ್ಕರ್ ಕೊಕ್ಕಪುಣಿ,ಕಿರಣ್ ಪ್ರಭುಗಳ ಬೆಟ್ಟು(ಜತೆ ಕಾರ್ಯದರ್ಶಿಗಳು), ಸಂಜೀವ ಪೂಜಾರಿ ಮಾಡದಡಿ(ಕೋಶಾಧಿಕಾರಿ),ಪ್ರಸಾದ್ ಗುಡ್ಡೆಮಾರ್, ಚಂದ್ರಶೇಖರ್ ಪೂಜಾರಿ ಮಾಡದಡಿ, ಅಕ್ಷಿತ್ ಕುಲ್ಯಾರ್( ಸಂಘಟನಾ ಕಾರ್ಯದರ್ಶಿಗಳು),ಸದಸ್ಯರುಗಳಾಗಿ ಧನಂಜಯ ಗುಂಡಿಮಜಲು, ಚಂದ್ರಶೇಖರ್, - [ಮಾನವೀಯತೇ ಈ ಜಗತ್ತಿನ ಸರ್ವ ಶ್ರೇಷ್ಠ ಸಂಪತ್ತು: ವಾಲ್ಟರ್ ನಂದಳಿಕೆ](https://www.suddi9.com/archives/193743) - ಬಂಟ್ವಾಳ: ಕಿರಿಯ ವಯಸ್ಸಿನಲ್ಲೇ ಮಾನವೀಯ ಮೌಲ್ಯಗಳ ಜೊತೆ ಸೇವೆಯಲ್ಲೇ ಸಂತೃಪ್ತಿ ಕಾಣುವ ಸೇವಾಮನೋಭಾವದ ಬದುಕು ಎಲ್ಲರಿಗೂ ಪ್ರೇರಕ ಎಂದು ವಾಲ್ಟರ್ ನಂದಳಿಕೆ ಹೇಳಿದರು. ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಇದರ ಸಂಸ್ಥಾಪಕರಾದ ಅರ್ಜುನ್ ಭಂಡಾರ್ಕರ್ ಅವರು ಈ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿನ್ನಲೆಯಲ್ಲಿಬಂಟ್ವಾಳ ಸ್ವರ್ಣಸೌಧ ಸಭಾಂಗಣದಲ್ಲಿ ನಡೆದ ಹುಟ್ಟೂರ ಸನ್ಮಾನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.ಉದ್ಯಮಿ ಭುವನೇಶ್ ಪಚಿನಡ್ಕ ಕಾರ್ಯಕ್ರಮವನ್ನು ಉದ್ಗಾಟಿಸಿ ಶುಭಹಾರೈಸಿದರು.ಸ್ವರ್ಣೋದ್ಯಮಿ ನಾಗೇಂದ್ರ ಎ ಬಾಳಿಗ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಪ್ರಕಾಶ್ - [ಶ್ರೀರಾಮವಿದ್ಯಾಕೇಂದ್ರದ ವಾರ್ಷಿಕ ಕ್ರೀಡಾಕೂಟ ೨೦೨೫](https://www.suddi9.com/archives/193739) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ೨೦೨೫ _ ೨೬ ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಶಾಲಾ ಮೈದಾನದಲ್ಲಿ ನಡೆಯಿತು.ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು ಕ್ರೀಡಾಪಟುಗಳಿಂದ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ ದೀಪ ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ, ಶ್ರೀರಾಮ ವಿದ್ಯಾಕೇಂದ್ರದ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು. ಶ್ರೀ ರಾಮ ವಿದ್ಯಾಕೇಂದ್ರದ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಮತ್ತು ಪದವಿಯ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. - [ ಕಲ್ಲತಡಮೆಯಲ್ಲಿ ಜುಮಾದಿ ಬಂಟ ಮೃೆಸಂದಾಯ ದೃೆವಸ್ಥಾನಕ್ಕೆ ಶಿಲಾನ್ಯಾಸ ](https://www.suddi9.com/archives/193734) - ಬಂಟ್ವಾಳ : ತಾಲೂಕಿನ ಪುದು ಗ್ರಾಮದ ಫರಂಗಿಪೇಟೆಯ ಕಲ್ಲತಡಮೆಯಲ್ಲಿ ಪ್ರಾಚೀನ ಶ್ರೀರಕ್ತೇಶ್ವರೀ, ಜುಮಾದಿ ಬಂಟ ಮತ್ತು ಮೈಸಂದಾಯ ದೃೆವಗಳ ದೈವಸ್ಥಾನ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು.ಪೊಳಲಿ ಸುಬ್ರಹ್ಮಣ್ಯ ತಂತ್ರಿಯವರ ಪೌರೋಹಿತ್ಯದಲ್ಲಿ ವಿವಿಧ ವೈಧಿಕ ವಿಧಾನಗಳು ನೆರವೇರಿತು.ಸ್ಥಳೀಯ ಪ್ರಮುಖರು,ಗಣ್ಯರು ಈ ಸಂದರ್ಭ ಉಪಸ್ಥಿತರಿದ್ದರು. ಫರಂಗಿಪೇಟೆಯಕಲ್ಲತಡಮೆಯಲ್ಲಿ ಜುಮಾದಿ ಬಂಟ ಮೃೆಸಂದಾಯ ದೃೆವಗಳ ಸಾನಿಧ್ಯಕ್ಕೆ ಸಂಬಂಧಿಸಿದಂತೆ ಕೆಲ ಸಮಯಗಳಿಂದ ಸ್ಥಳೀಯವಾದ ಕೆಲ ಮನೆಗಳಲ್ಲಿ ಲಕ್ಷಣಗಳು ಕಂಡು ಬರುತ್ತಿತ್ತು. ಈಚೆಗೆ ಇಲ್ಲಿನ ನಿವಾಸಿಗಳು ಸೇರಿ ಫರಂಗಿಪೇಟೆಯ ಬಾಲಿಮಾರು ಕೋರ್ದಬ್ಬು ದೃೆವ ದರ್ಶನದಲ್ಲಿ ನಿವೇದಿಸಿ,ತಾಂಬೂಲ ಪ್ರಶ್ನೆಇರಿಸಿದಾಗ - [ನೆತ್ತರಕೆರೆ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಂದ ಸಾಹಸ ಪ್ರದರ್ಶನ, ಸಾಂಸ್ಕೃತಿಕ ವೈವಿದ್ಯ, ಆಕರ್ಷಕ ಕವಾಯತು](https://www.suddi9.com/archives/193730) - ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಮಾರಂಭವು ವಿವಿಧ ವೈವಿದ್ಯಮಯ ಕಾರ್ಯಕ್ರಮಗಳೊಂದಿಗೆ ಆದಿತ್ಯವಾರ ಸಂಭ್ರಮದಿಂದ ನಡೆಯಿತು.ಬೆಳಿಗ್ಗೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಎಡುವೆಂಚರ್ ಪಿ ಯು ಕಾಲೇಜಿನ ಪ್ರಾಂಶುಪಾಲ ಮಹೇಶ್ ಕೆ ಪುತ್ತೂರು ಮಾತನಾಡಿ, ಉತ್ತಮ ಸಂಸ್ಕಾರವಿದ್ದ ಕಡೆ ಒಳ್ಳೆಯ ಶಿಕ್ಷಣ ಸಿಗುತ್ತದೆ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ ಎಂದು ಹೇಳಿ ಶುಭ ಹಾರೈಸಿದರು. ಎಲೆಕ್ಟ್ರಿಕಲ್ ಗುತ್ತಿಗೆದಾರ ಕಿಶೋರ್ ಕುಮಾರ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಅನಿತಾ - [ದೇಶಪ್ರೇಮವನ್ನು  ಮೈಗೂಡಿಸಿ: ಕಣಿಯೂರು ಶ್ರೀ ಮಹಾಬಲೇಶ್ವರ ಸರಸ್ವತೀ ಸ್ವಾಮೀಜಿ](https://www.suddi9.com/archives/193727) - ಬಂಟ್ವಾಳ: ಸಮಾಜ ಒಂದಾಗಿದ್ದರೆ ಸಾಧನೆ ಸಾಧ್ಯವಾಗುತ್ತದೆ.ನಮ್ಮ ಒಗ್ಗಟ್ಟಿನ ದ್ಯೋತಕವಾಗಿ ಇಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮಚಂದ್ರನ ಭವ್ಯವಾದ ಮಂದಿರ ನಿರ್ಮಾಣವಾಗಿದೆ. ದೇಹಪ್ರೇಮದಂತೆ ದೇಶಪ್ರೇಮವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸರಸ್ವತೀ ಸ್ವಾಮೀಜಿ ನುಡಿದರು. ಹಿಂದು ಜಾಗರಣಾ ವೇದಿಕೆ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಅಯೋಧ್ಯೆ ಶ್ರೀರಾಮ ಜನ್ಮಸ್ಥಾನದ ಮುಕ್ತಿ ಆಂದೋಲನ ವಿಜಯೋತ್ಸವ ಅಂಗವಾಗಿ ಶನಿವಾರ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ಸನ್ನಿಧಿಯಲ್ಲಿ ನಡೆದಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಆರ್ಶೀವಚನಗೈದರು. - [ಚಕ್ರ ಎಸೆತ ಸ್ಪರ್ಧೆಯಲ್ಲಿ ಕೃತಿ ಎನ್.ಪಿ ರಾಷ್ಟ್ರಮಟ್ಟಕ್ಕೆ ಆಯ್ಕೆ](https://www.suddi9.com/archives/193724) - ಬಂಟ್ವಾಳ : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ 17 ರ ವಯೋಮಾನದ ಹುಡುಗಿಯರ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಮಾಣಿ- ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಕೃತಿ ಎನ್.ಪಿ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಪ್ರಹ್ಲಾದ್ ಶೆಟ್ಟಿ ಜೆ, ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಮುಖ್ಯಶಿಕ್ಷಕಿ ಸುಪ್ರಿಯಾ ಡಿ. ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ - [ ಸಮಾಜಮುಖಿ ಕಾರ್ಯ ಶ್ಲಾಘನೀಯ: ಜೆ ಪಿ ತೂಮಿನಾಡು ](https://www.suddi9.com/archives/193720) - ಬಂಟ್ವಾಳ: ಸಮಾಜಮುಖಿ ಕಾರ್ಯದೊಂದಿಗೆ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಸಂಘಟನೆಯ ಮಹತ್ತರ ಕೆಲಸ ಶ್ಲಾಘನೀಯವಾಗಿದೆ ಎಂದು "ಸು ಫ್ರಮ್ ಸೊ" ಸಿನಿಮಾ ಖ್ಯಾತಿಯ ಜೆ.ಪಿ ತೂಮಿನಾಡು ಹೇಳಿದರು.ವಿಶ್ವಜ್ಯೋತಿ ಯುವಕ ಸಂಘ ಮತ್ತು ಮಾತೃ ಮಂಡಳಿ (ರಿ) ವಳವೂರು ತುಂಬೆ ಇದರ ನೂತನ ಕಟ್ಟಡದ ಉದ್ಘಾಟನೆಯ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಜ್ಯೋತಿಷಿ ಅನಿಲ್ ಕೆ ಪಂಡಿತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘಟನೆಯ ಯುವಕರು ಎಲ್ಲರೂ ಒಟ್ಟಾಗಿ ಸೇರಿ ಹಗಲಿರುಳು ಶ್ರಮಪಟ್ಡು ನೂತನ - [ಪುಂಜಾಲಕಟ್ಟೆ: ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ಸಮಾಪನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ 'ಸ್ವಸ್ತಿ ಸಿರಿ' ರಾಜ್ಯ ಪ್ರಶಸ್ತಿ ಪ್ರದಾನ](https://www.suddi9.com/archives/193713) - ಬಂಟ್ವಾಳ:ಗ್ರಾಮೀಣ ಕ್ರೀಡೆ ಕಬಡ್ಡಿಗೆ ವಿಶ್ವಮಾನ್ಯತೆ ದೊರೆತಿದ್ದು, ಯುವಜನತೆ ನಿಯಮಿತ ವ್ಯಾಯಾಮ ಮತ್ತು ಆಹಾರ ಸೇವನೆ ಮೂಲಕ ಆರೋಗ್ಯ ಕಾಯ್ದುಕೊಂಡಾಗ ಸಾಧನೆಯ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯವಾಗುವುದು ಎಂದು ನ್ಯಾಯಾಧೀಶ ದಿನೇಶ್ ಹೆಗ್ಡೆ ಬದ್ಯಾರು ಹೇಳಿದ್ದಾರೆ. ಇಲ್ಲಿನ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಭಾನುವಾರ ಸಮಾಪನಗೊಂಡ 41ನೇ ವರ್ಷದ ಅಂತರ್ ರಾಜ್ಯ ಮಟ್ಟದ ಪುರುಷರ 55 ಕೆಜಿ ಮತ್ತು 65 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕ್ಲಬ್ಬಿನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ - [ನೆತ್ತರಕೆರೆ :ಶ್ರೀ ರಾಮ ನಾಮ ತಾರಕ ಜಪ ಯಜ್ಞದ ಆಮಂತ್ರಣ ಪತ್ರ ಬಿಡುಗಡೆ](https://www.suddi9.com/archives/193705) - ಬಂಟ್ವಾಳ:ಶ್ರೀ ರಾಮ ನಾಮ ತಾರಕ ಜಪ ಯಜ್ಞ ಸಮಿತಿ ನೆತ್ತರಕೆರೆ ಇದರ ಅಶ್ರಯದಲ್ಲಿ ಡಿ.21ರಂದು ತಾಲೂಕಿನ ಕಳ್ಳಿಗೆ-ಪುದು ಗ್ರಾಮದ ನೆತ್ತರಕೆರೆಯಲ್ಲಿ ನಡೆಯಲಿರುವ ಶ್ರೀ ರಾಮ ನಾಮ ತಾರಕ ಜಪ ಯಜ್ಞದ ಆಮಂತ್ರಣ ಪತ್ರದ ಬಿಡುಗಡೆ ಕಾರ್ಯಕ್ರಮ ಭಾನುವಾರ ನೆತ್ತರಕೆರೆಯಲ್ಲಿ ನಡೆಯಿತು.ಅಶ್ವಥಕಟ್ಟೆಯಲ್ಲಿ ಪ್ರಾರ್ಥನೆ ನೆರವೇರಿಸಿ,108 ಬಾರಿ ಶ್ರೀ ರಾಮ ನಾಮ ಜಪವನ್ನು ಪಠಿಸಿದ ಬಳಿಕ ಶ್ರೀ ರಾಮನ ಭಾವಚಿತ್ರಕ್ಕೆ ಪುಷ್ಪರ್ಚನೆಗೈಯಲಾಯಿತು., ಕೀರ್ತಿಶೇಷ ಕೊಡ್ಮಾಣ್ ಕಾಂತಪ್ಪ ಶೆಟ್ಟಿಯವರ ಪತ್ನಿ ಸುಲೋಚನಾ ಕೆ ಶೆಟ್ಟಿ ಅವರ ನೇತೃತ್ವದಲ್ಲಿ ಮಾತೃಶಕ್ತಿ ತಂಡ ಆಮಂತ್ರಣ - [ರಾಯಿ: ನಮ್ಮ ಜವನೆರ್ ಸೇವಾ ಟ್ರಸ್ಟ್ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರಕ್ಕೆ ಚಾಲನೆ](https://www.suddi9.com/archives/193699) - ಬಂಟ್ವಾಳ: ಸಮಾಜದಲ್ಲಿ ಯುವಜನತೆ ಸಂಘಟಿತರಾಗಿ ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ದೇವರ ಕೃಪೆಯ ಜೊತೆಗೆ ಜನರ ಪ್ರೀತಿಯೂ ಲಭಿಸುತ್ತದೆ ಎಂದು ಮಾವಂತೂರು ಬಲವಂಡಿ ಕ್ಷೇತ್ರದ ಗಡಿ ಪ್ರಧಾನ ಎಂ. ದುರ್ಗಾದಾಸ್ ಶೆಟ್ಟಿ ಹೇಳಿದ್ದಾರೆ.ಬಂಟ್ವಾಳ ತಾ.ನ ರಾಯಿ ನಮ್ಮ ಜವನೆರ್ ಸೇವಾ ಟ್ರಸ್ಟ್ ವಾರ್ಷಿಕೋತ್ಸವ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಲೊರೆಟ್ಟೋ ಹಿಲ್ಸ್ ಮತ್ತು ಸಿದ್ದಕಟ್ಟೆ ಫಲ್ಗುಣಿ ರೋಟರಿ ಕ್ಲಬ್, ಸಿದ್ದಕಟ್ಟೆ ರಾಯಿ ಲಯನ್ಸ್ ಕ್ಲಬ್, ಸಿದ್ದಕಟ್ಟೆ ವ್ಯವಸಾಯ ಸೇವಾ ಸಹಕಾರಿ - [ಕಕ್ಯಪದವು:" ಸತ್ಯ-ಧರ್ಮ "ಜೋಡುಕರೆ ಬಯಲು ಕಂಬಳ ಸಂಪನ್ನ,ಫಲಿತಾಂಶ ಪ್ರಕಟ](https://www.suddi9.com/archives/193694) - ಬಂಟ್ವಾಳ : ತಾಲೂಕಿನ ಉಳಿಗ್ರಾಮದ ಕಕ್ಯಪದವು ಮೈರಾ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಕಕ್ಯಪದವು ಮೈರ-ಬರ್ಕೆಜಾಲು ಎಂಬಲ್ಲಿ ನಡೆದ ೧೩ ನೇ ವರ್ಷದ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ ರವಿವಾರ ಮಧ್ಯಾಹ್ನ ಸಂಪನ್ನಗೊಂಡಿತು.ಶನಿವಾರ ಸಂಜೆ ನಡೆದ ಸಮಾರೋಪದಲ್ಲಿ ಸಂಸದ ಕ್ಯಾ. ಬೃಜೇಶ್ ಚೌಟ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಉದ್ಯಮಿ ಸಂದೇಶ್ ಶೆಟ್ಟಿ, ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್, ಬೆಳ್ತಂಗಡಿ ಪೊಲೀಸ್ ಉಪವಿಭಾಗದ ಡಿವೈಎಸ್ಪಿ - [ಶೇರಾ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ](https://www.suddi9.com/archives/193691) - ಕಲ್ಲಡ್ಕ: ಮಕ್ಕಳ ಶಿಸ್ತು ಮತ್ತು ಮೌಲ್ಯಯುತ ಜೀವನಕ್ಕೆ ಸರಕಾರಿ ಶಾಲೆಗಳು ಮೂಲ ಅಡಿಪಾಯವಾಗಿದೆ.ದಾನಿಗಳು ಸಂಘ-ಸಂಸ್ಥೆಗಳು ಮಾಡುವ ಸಹಕಾರ ಸರಕಾರಿ ಶಾಲಾ ಮಕ್ಕಳ ಜೀವನಕ್ಕೆ ಕೊಡುವ ಆಸರೆಯಾಗಿದೆ ಎಂದು ಚಲನಚಿತ್ರ ನಟ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 11 ರ ಸ್ಪರ್ಧಾಳು ಧನರಾಜ್ ಆಚಾರ್ಯ ಹೇಳಿದರು. ಶನಿವಾರ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶೇರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ - [ಬೆಳ್ಳೂರು ಜಾರಪ್ಪ ಪೂಜಾರಿ ನಿಧನ](https://www.suddi9.com/archives/193686) - ಬಡಗಬೆಳ್ಳೂರು: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕೊಪ್ಪಳ ಜಾರಪ್ಪ ಪೂಜಾರಿ( 88) ಅಲ್ಪ ಕಾಲದ ಆಸೌಖ್ಯದಿಂದ ನವೆಂಬರ್ 29 ರಂದು ಶನಿವಾರ ಕೊಪ್ಪಳ ಸ್ವಗ್ರಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಭಾರತ್‌ ಬ್ಯಾಂಕ್‌ ನಿರ್ಧೇಶಕ, ಬಿಲ್ಲವ ಸಮಾಜ ಸೇವಾ ಸಂಘ ಪಂಚಗ್ರಾಮದ ಅಧ್ಯಕ್ಷರಾದ ಗಂಗಾಧರ ಜೆ ಪೂಜಾರಿ ಸಹಿತ ನಾಲ್ವರು ಪುತ್ರರನ್ನು ಮೂವರು ಪುತ್ರಿಯರನ್ನು ಹಾಗೂ ಅಳಿಯಂದಿರು , ಸೊಸೆಯಂದಿರನ್ನು ಹಾಗೂ ಮೊಮ್ಮಕ್ಕಳನ್ನು ಮತ್ತು ಬಂದು ಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆಯು ಭಾನುವಾರ ಬೆಳಗ್ಗೆ - [ಕಕ್ಯಪದವು: ಕಂಬಳ ಓಟಗಾರನಿಗೆ ಸನ್ಮಾನ](https://www.suddi9.com/archives/193681) - ಬಂಟ್ವಾಳ:ಗ್ರಾಮೀಣ ಪ್ರದೇಶದಲ್ಲಿ ಕಂಬಳ ಕೂಟ ಆಯೋಜನೆ ಜೊತೆಗೆ ಕಂಬಳ ಕ್ಷೇತ್ರದ ಸಾಧಕರನ್ನು ಗುರುತಿಸಿ ಅಭಿನಂದಿಸುವ ಮಹತ್ಕಾರ್ಯ ಶ್ಲಾಘನೀಯ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.ಇಲ್ಲಿನ ಕಕ್ಯಪದವು ಮೈರ ಎಂಬಲ್ಲಿ ಶನಿವಾರ ನಡೆದ 'ಸತ್ಯ-ಧರ್ಮ' ಜೋಡುಕರೆ ಕಂಬಳದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಂಬಳ ಓಟಗಾರ ಸತೀಶ್ ದೇವಾಡಿಗ ಅಳದಂಗಡಿ ಇವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಕಂಬಳ ಸಮಿತಿ ಅಧ್ಯಕ್ಷ ಸುದರ್ಶನ್ ಬಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ಶುಭ ಹಾರೈಸಿದರು. ಜಿಲ್ಲಾ - [ಸಕ್ರಮ ಮರಳಗಾರಿಕೆಗೆ 4 ಕಡೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ](https://www.suddi9.com/archives/193665) - ಬಂಟ್ವಾಳ: ಸರಕಾರದ ನಿರ್ದೇಶನದನ್ವಯ ಬಂಟ್ವಾಳ ‌ತಾಲೂಕಿನ ನಾಲ್ಕು ಆಯ್ದ ಸ್ಥಳದಲ್ಲಿ ನೇತ್ರಾವತಿ ನದಿಯಿಂದ ಸಕ್ರಮವಾಗಿ ಮರಳಗಾರಿಕೆಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬಂಟ್ವಾಳ ತಹಶಿಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಶುಕ್ರವಾರ ಸ್ಥಳ ಪರಿಶೀಲನೆ ‌ನಡೆಸಿದ್ದಾರೆ. ಹೊಸ ಮರಳು ನೀತಿಯನ್ವಯ ನೇತ್ರಾವತಿ ನದಿಯಿಂದ ಅಧಿಕೃತ ಮರಳಗಾರಿಕೆಗೆ ಅವಕಾಶ ದೊರೆತಲ್ಲಿ, ತಿಂಗಳಗಟ್ಟಲೆಯಿಂದ ಮರಳು ಸಿಗದೆ ಸೊರಗಿದ್ದ ತಾಲೂಕಿನ ಜನರ ಬೇಡಿಕೆ ಈಡೇರಿದಂತಾಗುತ್ತದೆಯಲ್ಲದೆ, ಮರಳು ಸಿಗದೆ ಅರ್ಧಕ್ಕೆ ನಿಂತಿದ್ದ ವಾಸದ ಮನೆ ಸಹಿತ ಅನೇಕ ಕಾಮಗಾರಿಗಳಿಗೆ ಮರುಜೀವ ಸಿಕ್ಕಿದಂತಾಗದೆ.ಬೀದಿಪಾಲಾಗುವ ಹಂತದಲ್ಲಿದ್ದ ಕೂಲಿಕಾರ್ಮಿಕರಿಗೂ - [ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯ ರಜತ ಮಹೋತ್ಸವ:ಇಲ್ಲಿ ಮಕ್ಕಳಿಗೆ ಪಾಠದ ಜೊತೆಗೆ ಪ್ರೀತಿ ಸಿಗುತ್ತಿದೆ : ಡಾ. ವೀರೇಂದ್ರ ಹೆಗ್ಗಡೆ](https://www.suddi9.com/archives/193671) - ಕೈಕಂಬ : ದಿ. ಮೋಹಿನಿ ಅಪ್ಪಾಜಿ ನಾÊಕ್ ಅವರು ಮಗುವಿನಂತೆ ನೋಡಿಕೊಂಡಿದ್ದ ಸಂಸ್ಥೆ ಇದು. ಅವರ ಸ್ಮರಣಾರ್ಥ ಪುತ್ಥಳಿ ಅನಾವರಣ ಮಾಡಲು ಸಂತೋಷವಾಗುತ್ತದೆ. ಇಲ್ಲಿ ಸಾಮಾನ್ಯ ಮಕ್ಕಳೊಂದಿಗೆ ದಿವ್ಯಾಂಗ ಮಕ್ಕಳು ಕಲಿಯುತ್ತಿದ್ದಾರೆ ಎಂಬುದು ಹೆಮ್ಮೆಯ ವಿಚಾರ. ದಿವ್ಯಾಂಗ ಮಕ್ಕಳಿಗೆ ತಂದೆ-ತಾಯಿಯರ ಹತ್ತಿರದ ಪ್ರೀತಿ ಅಗತ್ಯವಿದೆ. ಹಾಗಾಗಿ ಇಲ್ಲಿ ವಸತಿಗೃಹ ನಿರ್ಮಿಸಿಲ್ಲ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಮುಂದಿರುವ ಇಲ್ಲಿನ ಮಕ್ಕಳಿಗೆ ಪಾಠ ಮತ್ತು ಪ್ರೀತಿ ಸಿಗುತ್ತಿದೆ. ಮಕ್ಕಳ ಉಜ್ವಲ ಭವಿಷ್ಯಕ್ಕೆ ಇನ್ನಷ್ಟು ಶ್ರಮ ವಹಿಸಬೇಕು ಎಂದು ಶ್ರೀ - [ಮಜಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ](https://www.suddi9.com/archives/193668) - ಬಂಟ್ವಾಳ: ಮಕ್ಕಳು ಹಿರಿಯರನ್ನು ಅನುಕರಣೆ ಮಾಡುವ ಮೂಲಕ ಕಲಿಯುತ್ತಾರೆ ಈ ಕಾರಣಕ್ಕಾಗಿ ಹಿರಿಯರ ನಡತೆಯು ಮಾದರಿಯಾಗಿರಬೇಕು, ಮಾತೃಭಾಷೆ ಹಾಗೂ ಸಂಸ್ಕಾರಯುತ ಶಿಕ್ಷಣ ಮನೆಯಲ್ಲಿ ನೀಡಿ ಬುನಾದಿ ಶಿಕ್ಷಣವನ್ನು ಒದಗಿಸಬೇಕಾಗಿದೆ ಎಂದು ಮಜಿ ಶಾಲಾ ಶಿಕ್ಷಕಿ ಶ್ರೀಮತಿ ಸಂಗೀತ ಶರ್ಮಾ ಪಿ ಜಿ ಹೇಳಿದರುಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ, ಬಾಲವಿಕಾಸ ಸಮಿತಿ ಮಜಿ ಅಂಗನವಾಡಿ ಕೇಂದ್ರ, ವತಿಯಿಂದ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಅಂಗನವಾಡಿ ಕೇಂದ್ರದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು - [ ರಾಜ್ಯಮಟ್ಟದ ಬಾಕ್ಸಿಂಗ್ ನಲ್ಲಿ ಬೆನಝೀರ್ ಗೆ ಕಂಚಿನ ಪದಕ](https://www.suddi9.com/archives/193662) - ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಇದರ ಆಶ್ರಯದಲ್ಲಿ ನ.27 ಮತ್ತು 28 ರಂದು ಶಿವಮೊಗ್ಗದಲ್ಲಿ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಕಲ್ಲಡ್ಕ ಶ್ರೀ ರಾಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯೂಸಿ ವಿದ್ಯಾರ್ಥಿ ಬೆನಝೀರ್ ಲಿಂಗ್ ದೋದ್ ಬಾಕ್ಸಿಂಗ್ ನಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗೆದ್ದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾನೆ. ಈತ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ಮಾರ್ಷಲ್ ಆರ್ಟ್ ತರಬೇತಿ ಪಡೆಯುತ್ತಿದ್ದಾನೆ. ರಾಜೇಶ್ ಬ್ರಹ್ಮರಕೂಟ್ಲು ಅವರು ನೆತ್ತರಕೆರೆ ಸರಕಾರಿ ಶಾಲೆಯಲ್ಲಿ ಕರಾಟೆ, - [ಬಂಟ್ವಾಳ: ಸಂವಿಧಾನ ದಿನಾಚರಣೆ](https://www.suddi9.com/archives/193659) - ಬಂಟ್ವಾಳ: ಭಾರತದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಸಂವಿಧಾನದ ಆಶಯಗಳ ಅರಿವಿರಬೇಕು. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಜೊತೆಗೆ ಸಂವಿಧಾನದ ಮೂಲ ಆಶಯಗಳನ್ನು ಅಧ್ಯಯನ ಮಾಡಬೇಕು ಎಂದು ಬಂಟ್ವಾಳ ಎಸ್ ವಿ ಎಸ್ ಕಾಲೇಜಿನ ಪ್ರಾಂಶುಪಾಲರಾದ ಎಂ.ಡಿ.ಮಂಚಿ ಹೇಳಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ಸಂವಿಧಾನ ದಿನಾಚರಣರೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ವೇದಿಕೆಯಲ್ಲಿ ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿ ಶಿವಣ್ಣಪ್ರಭು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥಶಾಸ್ತ್ರೀ ಸ್ವಾಗತಿಸಿದರು. ಕೊನೆಯಲ್ಲಿ ಸಂವಿಧಾನದ ಪೀಠಿಕೆಯನ್ನು ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಬೋಧಿಸುವುದರೊಂದಿಗೆ ಸಂವಿಧಾನ ದಿನದ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. - [ ಮಾತೆಯವರಿಗಾಗಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ](https://www.suddi9.com/archives/193656) - ಬಂಟ್ವಾಳ: ವಿದ್ಯಾ ಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥಾನ ಆಶ್ರಯದಲ್ಲಿ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಮಾತೆಯವರಿಗಾಗಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ ನಡೆಸಲಾಯಿತು. ಅತಿಥಿಯಾಗಿದ್ದ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ಅನ್ನಪೂರ್ಣ ಮಾತಾಜಿ ಅವರು ಮಾತನಾಡಿ, ಕುಟುಂಬ ಹಾಗೂ ಪರಿಸರದಲ್ಲಿ ಮಾತೆಯರ ಪಾತ್ರ ಬಹಳ ಮುಖ್ಯವಾಗಿದ್ದು ಮಾತೆಯವರು ಮಾಡುವ ಪ್ರತಿಯೊಂದು ಕೆಲಸವು ಮಕ್ಕಳಿಗೆ ಪ್ರೇರಣೆಯಾಗುವಂತಿರಬೇಕು ಎಂದರು. ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ರಾಜೇಶ್ವರಿ ಮಾತಾಜಿ ಅವರು "ಭಾರತದ - [ಪ್ರಯತ್ನವಿಲ್ಲದೇ ಗುರಿ ಸಾಧಿಸುವುದು ಕಷ್ಟಸಾಧ್ಯ.: ಯಕ್ಷಗಾನ ಕಲಾವಿದ ಜಬ್ಬಾರ್ ಸಮೋ](https://www.suddi9.com/archives/193653) - ಬಂಟ್ವಾಳ: ಪರೀಕ್ಷೆಗಳಲ್ಲಿ ಅಂಕಗಳಿಸುವುದಕ್ಕಿಂತ ಜೀವನದಲ್ಲಿ ಅನುಭವ ಗಳಿಸಿದವನು ಯಶಸ್ವಿಯಾಗುತ್ತಾನೆ. ಗುರುಗಳು ಹಾಗೂ ಹಿರಿಯರು ಜೀವನದ ಮಾರ್ಗದರ್ಶಕರು ಮಾತ್ರ ಗುರಿ ತಲುಪುವವರು ನಾವು ಹಾಗಾಗಿ ಪ್ರಯತ್ನವಿಲ್ಲದೇ ಗುರಿ ಸಾಧಿಸುವುದು ಕಷ್ಟಸಾಧ್ಯ. ಸಹಕಾರ ಪ್ರವೃತ್ತಿಯನ್ನು ವಿದ್ಯಾರ್ಥಿದಿಸೆಯಲ್ಲಿಯೇ ಬೆಳಸಿಕೊಂಡಲ್ಲಿ ಸಮಾಜದಲ್ಲಿ ಯಾವುದೇ ತಾರತಮ್ಯವಿರುವುದಿಲ್ಲ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯ, ಹಿರಿಯ ಯಕ್ಷಗಾನ ಕಲಾವಿದರಾದ ಎಮ್.ಜಬ್ಬರ್ ಸಮೋ ಸಂಪಾಜೆ ಹೇಳಿದ್ದಾರೆ. ಬಂಟ್ವಾಳ ಶ್ರೀ ವೆಂಕಟರಮಣಸ್ವಾಮೀ ಪದವಿ ಹಾಗೂ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.ಶ್ರೀ - [ಅಂಗನವಾಡಿಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ತರಗತಿ ಆರಂಭ](https://www.suddi9.com/archives/193649) - ಬಂಟ್ವಾಳ:ತಾಲೂಕಿನ ಇರ್ವತ್ತೂರು ಗ್ರಾ.ಪಂ.ವ್ಯಾಪ್ರಿಯ ಕೊಳಲಬಾಕಿಮಾರುಅಂಗನವಾಡಿ ಕೇಂದ್ರದಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ತರಗತಿ ಆರಂಭಗೊಂಡಿತು.ಸ್ಥಳೀಯ ವೈದ್ಯರಾದಡಾ. ರಾಮಕೃಷ್ಣ ಅವರು‌ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಯನ್ನು ಉದ್ಘಾಟಿಸಿ ಶುಭಹಾರೈಸಿದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ನಿಶಾಂತ್.ಗ್ರಾಮ ಪಂಚಾಯಿತಿಯ ಸದಸ್ಯರಾದ ಸುಧೀಂದ್ರ ಶೆಟ್ಟಿ, ಹರಿಣಾಕ್ಷಿ,ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಮಾಲತಿ, ವಿಮಲಾ, ಮಂಜುನಾಥ ಪೂಜಾರಿ, ಯಶೋಧ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕಿ ನಿಖಿತಾ ಕೆ. ಸ್ವಾಗತಿಸಿದರು. ಅರುಂಧತಿ ಪ್ರಸ್ತಾವನೆಗೈದರು. ಅಂಗನವಾಡಿ ಶಿಕ್ಷಕಿ ವನಿತಾ ವಂದಿಸಿದರು. - [ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್‌ನ  ವಾರ್ಷಿಕೋತ್ಸವ](https://www.suddi9.com/archives/193646) - ಬಂಟ್ವಾಳ : ಬಾಳಿನಲ್ಲಿ ಬರುವ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಲು ಪೋಷಕರು ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ಮಕ್ಕಳು ಅದನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ಮಂಗಳೂರಿನ ಎನ್.ಸಿ.ಸಿ. ಕಮಾಂಡಿಂಗ್ ಆಫೀಸರ್ ಲೆ ಕರ್ನಲ್ ರೋಹಿತ್ ಪ್ರಕಾಶ್ ರೈ ಹೇಳಿದರು. ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್‌ನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಎಸ್.ವಿ.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಕೆ ರೇಖಾ ಶೆಣೈ ಅಧ್ಯಕ್ಷತೆ ವಹಿಸಿದ್ದರು. - [ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ](https://www.suddi9.com/archives/193643) - ಬಂಟ್ವಾಳ: ಇಲ್ಲಿನ ಎಸ್ ವಿ ಎಸ್ ಅಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಪ್ರೌಢಶಾಲಾ ವಿಭಾಗದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ನಾರ್ಶ ಮೈದಾನದ ಶಝ ಪಾತಿಮಾ ಪ್ರಥಮ ಸ್ಥಾನ ಪಡೆದು ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದಾಳೆ. ಹಿಂದಿ ಭಾಷಣ ಸ್ಪರ್ಧೆಯಲ್ಲಿ ಫಾತಿಮಾ ದ್ವಿತೀಯ ಸ್ಥಾನ ಪಡೆದು ಸರಕಾರಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾಳೆ. ಶಾಲಾ ಮುಖ್ಯಗುರುಗಳಾದ ಗೋಪಾಲಕೃಷ್ಣ ನೇರಳಕಟ್ಟೆ ಮತ್ತು ಭಾರತಿ ಕೈರಂಗಳ ತರಬೇತಿಯನ್ನು ನೀಡಿದ್ದು, ಶಿಕ್ಷಕರಾದ - [ಶ್ರೀರಾಮ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸಂವಿಧಾನ ದಿನಾಚರಣೆ](https://www.suddi9.com/archives/193639) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದಿಂದ ರಾಷ್ಟ್ರೀಯ ಸಂವಿಧಾನ ದಿನಾಚರಣೆ ಆಚರಿಸಲಾಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯುವ ಬಿಜೆಪಿ ಮುಖಂಡ ವಿಕಾಸ್ ಕುಮಾರ್ ಪಿ. ಇವರು ಸಂವಿಧಾನದ ಮೂಲ, ವಿಕಾಸ, ಬೆಳವಣಿಗೆಯೊಂದಿಗೆ ಸಂವಿಧಾನದ ಅನುಚ್ಛೆದ ತಿದ್ದುಪಡಿ ಮತ್ತು ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್‌ರ ಪಾತ್ರವನ್ನು ವಿವರಿಸಿದರು. ವಿದ್ಯಾಕೇಂದ್ರದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ, ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಜಯಲಕ್ಷ್ಮಿ ಮತ್ತು ರಾಜ್ಯಶಾಸ್ತ್ರ ಉಪನ್ಯಾಸಕರಾದ ಅಕ್ಷತಾ ಮಾತಾಜಿ ಉಪಸ್ಥಿತರಿದ್ದರು. ಈ ಸಂದರ್ಭ ಸಂವಿಧಾನ ಪ್ರತಿಜ್ಞಾ ವಿಧಿಯನ್ನು - [ಕಲ್ಲಡ್ಕ ಶ್ರೀರಾಮದಲ್ಲಿ‌ ಸಪ್ತಶಕ್ತಿ ಸಂಗಮ](https://www.suddi9.com/archives/193631) - ಬಂಟ್ವಾಳ: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥಾನದ ಅಶ್ರಯದಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ೫ನೇ ೩ನೇ ಮತ್ತು ೪ನೇ ತರಗತಿಯ ವಿದ್ಯಾರ್ಥಿಗಳ ಮಾತೆಯರಿಗಾಗಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮಎರಡು ಹಂತಗಳಲ್ಲಿ ನಡೆಯಿತು. ರಾಷ್ಟ್ರ ಸೇವಿಕಾ ಸಮಿತಿಯ ದಕ್ಷಿಣ ಪ್ರಾಂತ್ಯದ ಮಾರ್ಗದರ್ಶಕ ಮಂಡಳಿಯ ಸದಸ್ಯೆ ಡಾ. ಕಮಲಾ ಪ್ರಭಾಕರ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ತಾಯಿಯಾದವಳು ಒಳ್ಳೆಯ ಗುಣಗಳನ್ನು ಬೆಳೆಸಿಕೊಂಡು, ಸಪ್ತಶಕ್ತಿಯ ಗುಣಗಳನ್ನು ಅರಿತುಕೊಂಡು ತಮ್ಮ ಮಕ್ಕಳಿಗೆ ಪ್ರೇರಣೆಯಾಗಬೇಕು ಎಂದು ತಿಳಿಸಿದರು. ಅತಿಥಿಯಾಗಿದ್ದ ಶ್ರೀರಾಮ - [ಗ್ರಾಮಾಭಿವೃದ್ಧಿ ಯೋಜನೆಯಿಂದ ಮನೆ ದುರಸ್ತಿಗೆ ಸಹಾಯಧನ ಹಸ್ತಾಂತರ](https://www.suddi9.com/archives/193628) - ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ತುಂಬೆ ವಲಯದ ನರಿಕೊಂಬು ಕಾರ್ಯ ಕ್ಷೇತ್ರದ ಮಲ್ಲಿಗೆ ತಂಡದ ಖತಿಜಮ್ಮ ರವರ ಮನೆ ಗಾಳಿ ಮಳೆ ಸಂದರ್ಭದಲ್ಲಿ ಹಾನಿಯಾಗಿದ್ದು,ಇದರ ದುರಸ್ತಿಗೆ ಶ್ರೀ ಕ್ಷೇತ್ರದಿಂದ ಮಂಜೂರಾದ ಸಹಾಯಧನವನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ನರಿಕೊಂಬು ಎ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಸಫಲ್ಯ, ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್, ಸೇವಾ ಪ್ರತಿನಿಧಿಗಳಾದ ಕುಸುಮಾವತಿ ಪ್ರತಿಭಾ, ಸಂಘದ ಸದಸ್ಯ ಆಯೀಸ ಬಾನು - [ ನ.೨೭:ಕಕ್ಯಪದವು" ಸತ್ಯ-ಧರ್ಮ" ಜೋಡುಕರೆ ಬಯಲು ಕಂಬಳ](https://www.suddi9.com/archives/193625) - ಬಂಟ್ವಾಳ : ತಾಲೂಕಿನ ಉಳಿ ಗ್ರಾಮದ ಕಕ್ಯಪದವಿನ ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ೧೩ನೇ ವರ್ಷದ ಹೊನಲು ಬೆಳಕಿನ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳವು ನ.೨೯ರಂದು ಮೈರ, ಬರ್ಕೆಜಾಲುನಲ್ಲಿ ಜರಗಲಿದೆ. ಶ್ರೀ ರಾಮಾಂಜನೇಯ ಗೆಳೆಯರ ಬಳಗ ಬಂಟ್ವಾಳ ತಾಲೂಕು ಉಳಿಗ್ರಾಮದ ಕಕ್ಯಪದವು ಮೂಲತಃ ಹಳ್ಳಿಗಾಡು ಪ್ರದೇಶ ಮತ್ತು ಕೃಷಿ ಪ್ರಾಧಾನ್ಯತೆ ಪಡೆದಂತಹ ಹಾಗೂ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸಿಸುವ ಪ್ರದೇಶವಾಗಿದ್ದರೂ ಅಲ್ಲಿನ ಜನರು ಕ್ರಿಯಾಶೀಲರು. ಆರ್ಥಿಕ ಬಡತನವಿದ್ದರೂ, ಮನಸ್ಸಿಗೆ ಬಡತನವಿಲ್ಲ ಎಂಬಂತೆ ತಮ್ಮ ಹಳ್ಳಿಯ - [ಬಂಟ್ವಾಳ: ಜಮಿಯತುಲ್ ಫಲಾಹ್ ವತಿಯಿಂದ ವಕ್ಫ್ ಆಸ್ತಿ ಉಮೀದ್ ಪೋರ್ಟಲ್ ನಲ್ಲಿ ನೋಂದಣಿ  ಕಾರ್ಯಕ್ರಮ](https://www.suddi9.com/archives/193622) - ಬಂಟ್ವಾಳ : ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಹಾಗೂ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ ಇವುಗಳಸಹಯೋಗದೊಂದಿಗೆ ವಕ್ಫ್ ಆಸ್ತಿಗಳನ್ನು ಉಮೀದ್ ಪೋರ್ಟಲ್ ಗೆ ನೋಂದಣಿ ಕಾರ್ಯಕ್ರಮ ಮೆಲ್ಕಾರ್ ನ ಜಮೀಯ್ಯತುಲ್ ಫಲಾಹ್ ಕಛೇರಿಯಲ್ಲಿ ಬುಧವಾರ ನಡೆಯಿತು. ಮೆಲ್ಕಾರ್ ನ ಜಮೀಯ್ಯತುಲ್ ಫಲಾಹ್ ಕಛೇರಿಯಲ್ಲಿ ನಡೆಯುವ ಎರಡುದಿನಗಳ ಈ ಕಾರ್ಯಕ್ರಮವನ್ನು ಫಲಾಹ್ ನ ಪೂರ್ವಾದ್ಯಕ್ಷ ಹನೀಫ್ ಹಾಜಿ ಗೋಳ್ತಮಜಲು ಉದ್ಘಾಟಿಸಿದರು. ಘಟಕಾದ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಅಧ್ಯಕ್ಷತೆ ವಹಿಸಿದ್ದರು. ವಿವಿಧೆಡೆ ಇದೇ ರೀತಿ ನೋಂದಣಿ ಕಾರ್ಯಕ್ರಮ ಉಚಿತವಾಗಿ ನಡೆಸಿಕೊಟ್ಟ - [ಶ್ರೀ ಕ್ಷೇತ್ರ ಬದನಡಿ: ಸಂಭ್ರಮದ ಷಷ್ಠಿ ಮಹೋತ್ಸವ](https://www.suddi9.com/archives/193618) - ಬಂಟ್ವಾಳ: ತಾಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಬುಧವಾರ ನಡೆಯಿತು.ಕ್ಷೇತ್ರದ ತಂತ್ರಿಯವರಾದ ವೇ.ಮೂ. ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯ ಅವರ ಮಾರ್ಗದರ್ಶನದಲ್ಲಿ ಆನುವಂಶಿಕ ಮೊಕ್ತೇಸರರು ಹಾಗೂ ಪ್ರಧಾನ ಅರ್ಚಕ ಕೆ.ಸುಂದರ ರಾವ್ ಮತ್ತು ಅರ್ಚಕ ನಾಗೇಶ ರಾವ್ ವಿಶೇಷ ಪೂಜೆ ನೆರವೇರಿಸಿದರು. ಬೆಳಗ್ಗೆ ಉಷಾ ಪೂಜೆ,ಪಂಚಾಮೃತ ಅಭಿಷೇಕ,ಪವಮಾನ ಅಭಿಷೇಕ, ಭಜನೆ,ಸಜಂಕಬೆಟ್ಟು ಮನೆಯಿಂದ ದೈವಗಳ ಭಂಡಾರ ಆಗಮನ, ದೇವರ ಬಲಿ, ಭಜನೆ ಸಹಿತ ಪಲ್ಲಕಿ ಉತ್ಸವ ಮತ್ತು - [ಶ್ರೀದೇವಿಯ ಶಿರದಲ್ಲಿ ನಿರ್ಬಯವಾಗಿ ಕುಳಿತ ಹಕ್ಕಿ](https://www.suddi9.com/archives/193614) - ಬಂಟ್ವಾಳ: ಯಕ್ಷಗಾನದ ರಂಗಸ್ಥಳದಲ್ಲಿ ಒಂದೆಡೆ ಚೆಂಡೆ,ಮದ್ದಳೆಯೊಂದಿಗೆ ಮುಮ್ಮೇಳದ ಅಬ್ಬರ,ಮತ್ತೊಂದೆಡೆ ಶುಂಭ,ನಿಶುಂಭ ರಾಕ್ಷಸರ ಅರ್ಭಟ,ಇತ್ತ ಕದಂಬವನದಲ್ಲಿ ಉಯ್ಯಾಲೆಯಲ್ಲಿ ತೂಗಾಡುವ ಶ್ರೀದೇವಿಯ ಶಿರದಲ್ಲಿ ಹಕ್ಕಿಯೊಂದು ನಿರ್ಭಯವಾಗಿ ಕುಳಿತ ದೃಶ್ಯ ಶ್ರೀದೇವಿಯ ಪಾತ್ರದಾರಿ ಸಹಿತ ಯಕ್ಷಗಾನ ಪ್ರೇಮಿಗಳಲ್ಲಿ ಅಚ್ಚರಿ ಮೂಡಿಸಿತು. ಇದು ಅಶ್ಚರ್ಯವಾದರೂ ಈ ಅಪರೂಪದ ವಿದ್ಯಮಾನ ನಡೆದಿರುವುದು ಮಂಗಳವಾರ ರಾತ್ರಿ ಸುಮಾರು‌11 ಗಂಟೆಯ ಹೊತ್ತಿಗೆ ಬಿ.ಸಿ.ರೋಡಿನ ಮೊಡಂಕಾಪು ಚೆನ್ನರಪಾಲು ಎಂಬಲ್ಲಿಇಲ್ಲಿನ ಡೊಂಬಯ್ಯ ಕುಲಾಲ್ ಸಹೋದರರ ವತಿಯಿಂದ‌ ಮಂಗಳವಾರ ರಾತ್ರಿ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಳದ ಯಕ್ಷಗಾನ ಮಂಡಳಿಯ 6 ನೇ ಮೇಳದಿಂದ - [ನ.28,29,30 ರಂದು ಭಾವಾಭಿವ್ಯಕ್ತಿ ಕಾರ್ಯಕ್ರಮ](https://www.suddi9.com/archives/193610) - ಬಂಟ್ವಾಳ: ವಿದುಷಿ ವಿದ್ಯಾ ಮನೋಜ್ ಅವರ ನಿರ್ದೇಶನದ ಕಲ್ಲಡ್ಕ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ (ರಿ) ಭರತನಾಟ್ಯ ಸಂಸ್ಥೆಯ 25 ನೇ ವರ್ಷದ ಪ್ರಯುಕ್ತ" ರಜತ ಕಲಾಯಾನ" ಸರಣಿ ಕಾರ್ಯಕ್ರಮದ ಅಂಗವಾಗಿ ನ. 28,29, 30 ರಂದು ಭಾವಾಭಿವ್ಯಕ್ತಿ ಕಾರ್ಯಕ್ರಮವು ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರ ಸಮೀಪವಿರುವ ಕಲಾನಿಕೇತನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಭಾನುಮತಿ ನೃತ್ಯ ಕಲಾಮಂದಿರಂ ಇದರ ನಿರ್ದೇಶಕರು ಮತ್ತು ಜೈನ್ (ಡಿಮ್ಡ್ ಟು ಬಿ) ಯೂನಿವರ್ಸಿಟಿ ಬೆಂಗಳೂರು ಇದರ ಅತಿಥಿ ಉಪನ್ಯಾಸಕರಾಗಿರುವ ಗುರು ವಿದುಷಿ - [ಆಟೋ ರಿಕ್ಷಾ ಚಾಲಕ,ಮಾಲಕರ ಸಂಘದ ವತಿಯಿಂದ ರಕ್ತದಾನ ಶಿಬಿರ](https://www.suddi9.com/archives/193607) - ಬಂಟ್ವಾಳ: ಆಟೋ ರಿಕ್ಷಾ ಚಾಲಕ,ಮಾಲಕರ ಸಂಘ ಬಿ.ಎಂ.ಎಸ್ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಬಂಟ್ವಾಳ ಮತ್ತು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿನಡೆಯಿತು. ಸಂಘದ ಅಧ್ಯಕ್ಷ ವಸಂತ ಕುಮಾರ್ ಮಣಿಹಳ್ಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಬಂಟ್ವಾಳ ಸಂಚಾರಿ ಪೋಲಿಸ್ ಠಾಣೆಯ ಎಸ್. ಐ.ಸುತೇಶ್, ಸಂಘದ ಜಿಲ್ಲಾ ಪ್ರ.ಕಾರ್ಯದರ್ಶಿ ಗೋಪಾಲಕೃಷ್ಣ ,ಕಾನೂನು ಸಲಹೆಗಾರರಾದ ನ್ಯಾಯವಾದಿ ಪಿ. ಜಯರಾಮ ರೈ , ಪುರಸಭಾ ಸದಸ್ಯ ಗೋವಿಂದ ಪ್ರಭು - [ಡಾ.ವೀರೇಂದ್ರ ಹೆಗ್ಗಡೆ ಹುಟ್ಟುಹಬ್ಬದ ಪ್ರಯುಕ್ತ ಆಶ್ರಮಕ್ಕೆ ಆಹಾರ ಸಾಮಗ್ರಿ, ಹಣ್ಣು ಹಂಪಲು ವಿತರಣೆ](https://www.suddi9.com/archives/193604) - ಬಂಟ್ವಾಳ : ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯಕರ್ತರು, ತಾಲೂಕು ಜನಜಾಗೃತಿ, ಒಕ್ಕೂಟದ ಸದಸ್ಯರು ಜಂಟಿಯಾಗಿ ತಾಲೂಕಿನ ಗುಡ್ಡೆಯಂಗಡಿಯಲ್ಲಿರುವ “ನಮ್ಮ ಹಿರಿಯರ ಮನೆ” ಆಶ್ರಮದಲ್ಲಿರುವ ವೃದ್ಧರಿಗೆ ಆಹಾರ ಸಾಮಗ್ರಿಗಳು ಮತ್ತು ಹಣ್ಣು ಹಂಪಲು ವಿತರಿಸುವ ಮೂಲಕ ಡಾ. ವೀರೇಂದ್ರ ಹೆಗ್ಗಡೆ ಅವರ ಹುಟ್ಟುಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ರೋಟರಿ ಜಿಲ್ಲಾ ಮಾಜಿಗವರ್ನರ್ ಪ್ರಕಾಶ್ ಕಾರಂತ, ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರೊನಾಲ್ಡ್ ಡಿ ಸೋಜಾ, ಜಿಲ್ಲಾ ನಿರ್ದೇಶಕ ದಿನೇಶ್ ಡಿ, ಶೌರ್ಯ ಘಟಕದ ಪ್ರತಿನಿಧಿ ಪ್ರವೀಣ್ ಕಾಡಬೆಟ್ಟು, ಕೇಂದ್ರ ಒಕ್ಕೂಟದ - [ಮಕ್ಕಳಿಗೆ ಮೊಬೈಲ್ ಬಳಕೆಯ ಗೀಳಿನಿಂದ ದೂರವಿರಿ : ಪ್ರೊ.ಟಿ.ಪ್ರಕಾಶ್ ಪ್ರಭು](https://www.suddi9.com/archives/193598) - ಬಂಟ್ವಾಳ: ವಿದ್ಯಾರ್ಥಿಗಳು ಯೋಜನಾಬದ್ಧವಾಗಿ ಅಧ್ಯಯನ ಮಾಡಿದರೆ ತಮ್ಮ ಪಠ್ಯದೊಂದಿಗೆ ವಿವಿಧ ಕಲೆಗಳಲ್ಲಿಯೂ ಮುಂದುವರೆಯುವುದು ಸಾಧ್ಯವಾಗುತ್ತದೆ. ಮಕ್ಕಳಿಗೆ ಮೊಬೈಲ್ ಬಳಕೆಯ ಗೀಳು ಹೆಚ್ಚುತ್ತಿದ್ದು ಇದಕ್ಕೆ ಪೋಷಕರೂ ಕೂಡ ಪರೋಕ್ಷವಾಗಿ ಕಾರಣರಾಗುತ್ತಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಟಿ.ಪ್ರಕಾಶ್ ಪ್ರಭು ನುಡಿದರು. ಬಂಟ್ವಾಳ ವಿದ್ಯಾಗಿರಿಯ ಶ್ರೀ ವೆಂಕಟರಮಣಸ್ವಾಮೀ ಇಂಗ್ಲೀಷ್ ಮೀಡಿಯಂ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಎಸ್.ವಿ.ಎಸ್.ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕಿ ಕೆ ರೇಖಾ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ವಿದ್ಯಾರ್ಥಿನಾಯಕ ತನೀಶ್ ಆರ್ ಶೆಟ್ಟಿಗಾರ್ ಉಪಸ್ಥಿತರಿದ್ದರು. ಇದೇ ವೇಳೆ ಶೈಕ್ಷಣಿಕ, ಕ್ರೀಡಾ, - [ಪೊಳಲಿ ಕ್ಷೇತ್ರದಲ್ಲಿ ಸಂಭ್ರಮದ ಷಷ್ಠಿ ಮಹೋತ್ಸವ , ಚಿಕ್ಕರಥೋತ್ಸವ,ಉರುಳು ಸೇವೆ](https://www.suddi9.com/archives/193594) - ಬಂಟ್ವಾಳ: ಐತಿಹಾಸಿಕ ಹಿನ್ನಲೆಯ ಪೊಳಲಿ ಶ್ರೀರಾಜರಾಜೇಶ್ವರಿ ದೇವಳದಲ್ಲಿ ಬುಧವಾರ ಷಷ್ಟಿ ಮಹೋತ್ಸವವು ಸಪನ್ನಗೊಂಡಿತು.ಇದರ ಪ್ರಯುಕ್ತ ಕ್ಷೇತ್ರದಲ್ಲಿ ಮಹಾಪೂಜೆ, ಬಲಿ ಉತ್ಸವ, ಚಿಕ್ಕ ರಥೋತ್ಸವ, ಭಕ್ತಾದಿಗಳಿಂದ ಉರುಳು ಸೇವೆ (ಮಡಸ್ತಾನ)ನೆರವೇರಿತು. ಈ ಸಂದರ್ಭ ದೇವಳದ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆ ಗುತ್ತು , ಚೇರಸೂರ್ಯನಾರಾಯಣ ರಾವ್ , ಕೃಷ್ಣ ಕುಮಾರ್ ಪೂಂಜ ಫರಂಗಿಪೇಟೆ,ಉಳಿಪಾಡಿಗುತ್ತು ಉದಯ ಆಳ್ವ, ಚೇರ ರಮೇಶ್ ರಾವ್, ಶ್ರೀ ಕ್ಷೇತ್ರದ. ಪವಿತ್ರಪಾಣಿ ಮೊಕ್ತೇಸರ ಮಾಧವ ಭಟ್,ಪ್ರ್ದಾನ ಅರ್ಚಕರಾದ ಶ್ರೀ ಪರಮೇಶ್ವರ ಭಟ್, ಕೆ. ರಾಮ್ - [ಪ್ರೀಮಿಯರ್ ಲೀಗ್ ಕ್ರಿಕೆಟ್ ಸಂಪನ್ನ: ಬಿಲ್ಲವ ಫ್ರೆಂಡ್ಸ್ ದಿಂಡಿಕೆರೆ ಬೈದಶ್ರೀ 2025 ಚಾಂಪಿಯನ್](https://www.suddi9.com/archives/193591) - ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ, ಸೇವಾ ಚಟುವಟಿಕೆಗಳಿಗೆ ಸಹಾಯಾರ್ಥವಾಗಿಬಂಟ್ವಾಳ ಎಸ್‌ವಿ‌ಎಸ್ ಶಾಲಾ ಮೈದಾನದಲ್ಲಿ,ಎರಡುದಿನಗಳ ಕಾಲ ನಡೆದ ಬಂಟ್ವಾಳ ತಾಲೂಕು ಮಟ್ಟದ 12 ತಂಡಗಳ "ಬೈದ್ಯಶ್ರೀ ಪ್ರೀಮಿಯರ್ ಲೀಗ್ " ಬಿಲ್ಲವ ಕ್ರಿಕೆಟ್ ಪಂದ್ಯಾಟದಲ್ಲಿ ನಾಗೇಶ್ ಪೂಜಾರಿ ಏಲಾಬೆ ನೆಡತೃತ್ವದ ಬಿಲ್ಲವ ಫ್ರೆಂಡ್ಸ್ ದಿಂಡಿಕೆರೆ ತಂಡ ಬೈದಶ್ರೀ ಟ್ರೋಫಿ ಗೆದ್ದುಕೊಂಡಿದೆ. ಪೃಥ್ವಿರಾಜ್ ಮಣಿಹಳ್ಳ ಅವರ ನೇತೃತ್ವದ ಬಿರುವೆರ ಕನಸು ಮಣಿಹಳ್ಳ ದ್ವೀತೀಯ ಪ್ರಶಸ್ತಿ,ವಿಕ್ರಮ್ ಶಾಂತಿ ಕೆರೆಕೋಡಿಗುತ್ತು ನೇತೃತ್ವದ ಶ್ರೀ ಗುರು ಫ್ರೆಂಡ್ಸ್ ಬೀಯಪಾದೆ ತೃತೀಯ ಹಾಗೂರಂಜಿತ್ - [ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ  ಹಾಗೂ ಮಾಸಿಕ ಸಭೆ ](https://www.suddi9.com/archives/193588) - ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ ಕಾಡಬೆಟ್ಟು ವಗ್ಗ ರಸ್ತೆಗಳಲ್ಲಿ ಬೆಳೆದ ಗಿಡ, ಹುಲ್ಲು ಕಡ್ಡಿಗಳನ್ನು ತೆಗೆದು ಸ್ಬಚ್ಛಗೊಳಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ದಿನೇಶ್ ಡಿ, ವಗ್ಗ ವಲಯ ಮೇಲ್ವಿಚಾರಕ ಸುರೇಶ್, ಪಂಚಾಯತ್ ಸದಸ್ಯರಾದ ವೀರೇಂದ್ರ ಅಮೀನ್, ಪ್ರಮೋದ್ ಕುಮಾರ್ ರೈ, ಇರ್ವತ್ತೂರ್ ಕಾರ್ಯಕ್ಷೇತ್ರದ ಸೇವಾ - [ಬಿಲ್ಲವ ಸಂಘದ ಅಮ್ಟೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ](https://www.suddi9.com/archives/193585) - ಬಂಟ್ವಾಳ: ಬಿಲ್ಲವ ಸಮಾಜ ಸೇವಾ ಸಂಘ(ರಿ.)ಕಲ್ಲಡ್ಕ ವಲಯ ಇದರ ಅಮ್ಟೂರು ಗ್ರಾಮ ಸಮಿತಿಯ ಅಧ್ಯಕ್ಚರಾಗಿ ಸತೀಶ್ ಪೂಜಾರಿ ಕೇಶವನಗರ ಅವರು ಆಯ್ಕೆಯಾಗಿದ್ದಾರೆ.ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಸಂಘ ದ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ರವರ ಅಧ್ಯಕ್ಷತೆಯಲ್ಲಿ ನಾಗೇಶ್ ಕರಿಂಗಾನ ರವರ ಮನೆಯ ಆವರಣದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಉಳಿದಂತೆ ಪದಾಧಿಕಾರಿಗಳಾಗಿ ಇಂತಿದ್ದಾರೆ.:ಮಹಾಬಲ ಸಾಲಿಯಾನ್ ಮುಳಿಕೊಡಂಗೆ(ಗೌರವಧ್ಯಕ್ಷರು),:ಮೋಹನದಾಸ್ ಅಂತರಗುತ್ತು, ವಸಂತಕುಮಾರ್ ಕರಿಂಗಾನ(ಉಪಾಧ್ಯಕ್ಷರು),ಯತೀಶ್ ಕುಮಾರ್ ಮುಳಿಕೊಡಂಗೆ(ಕಾರ್ಯದರ್ಶಿ),ಜನಾರ್ಧನ ಕರಿಂಗಾನ ಮತ್ತು ಹರೀಶ್ ಕೇಶವನಗರ ಕೆದ್ಲ(ಜತೆಕಾರ್ಯದರ್ಶಿಗಳು),:ಕುಶಲ ಕರಿಂಗಾನ(ಕೋಶಾಧಿಕಾರಿ),ಗೋಪಾಲ ಪೂಜಾರಿ ಪೊಯ್ಯೇಕಂಡ - [ಸಿದ್ಧಕಟ್ಟೆ: ಆಂಬುಲೆನ್ಸ್ ಲೋಕಾರ್ಪಣೆ](https://www.suddi9.com/archives/193582) - ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವ ಮತ್ತು ದಾನಿಗಳ ನೆರವಿನಲ್ಲಿ 'ಆಂಬುಲೆನ್ಸ್ ಲೋಕಾರ್ಪಣೆ' ಕಾರ್ಯಕ್ರಮ ನಡೆಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಆಂಬುಲೆನ್ಸ್ ಲೋಕಾರ್ಪಣೆಗೊಳಿಸಿ ಮಾತನಾಡಿ, ' ಸಮಾಜಮುಖಿ ಸೇವಾ ಮನೋಭಾವ ಹೊಂದಿರುವ ಸಂಘಟನೆಗಳು ಮತ್ತು ದಾನಿಗಳು ನೀಡಿದ ಕೊಡುಗೆ ಅಮೂಲ್ಯವಾಗಿದೆ ಎಂದರು. ಸಿದ್ಧಕಟ್ಟೆ-ರಾಯಿ ಲಯನ್ಸ್ ಕ್ಲಬ್ ಸಹಿತ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಸ್ಥಳೀಯ ದಾನಿಗಳ - [ವೀರಕಂಭ ಗ್ರಾಮ ಪಂಚಾಯತ್ ವತಿಯಿಂದ  ಪಂಪು ಚಾಲಕರ ತುರ್ತು ಸಭೆ](https://www.suddi9.com/archives/193579) - ಬಂಟ್ವಾಳ : ತಾಲೂಕಿನ ವೀರಕಂಭ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ವ್ಯಾಪ್ತಿಯಲ್ಲಿರುವ ತಾತ್ಕಾಲಿಕ ಪಂಪು ಚಾಲಕರ ತುರ್ತು ಸಭೆ ಪಂಚಾಯತ್ ಅಧ್ಯಕ್ಷೆ ಲಲಿತ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ಪಂಪ್ ಚಾಲಕರನ್ನು ಉದ್ದೇಶಿಸಿ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ ಶರ್ಮಾ ಅವರು ಮಾತನಾಡಿ, ಈಗಾಗಲೇ ಮಳೆಗಾಲ ಮುಗಿದಿರುವುದರಿಂದ ಮುಂದಿನ ದಿನಗಳಲ್ಲಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಯಾವುದೇ ಕಾರಣಕ್ಕು ನೀರಿನ - [ಕೊಳಲಬಾಕಿಮಾರು ಶಾಲೆಯಲ್ಲಿ"ಮಕ್ಕಳ ಹಬ್ಬ - 2025"](https://www.suddi9.com/archives/193576) - ಬಂಟ್ವಾಳ: ತಾಲೂಕಿನ ಕೊಳಲಬಾಕಿಮಾರು ಶಾಲೆ ಮತ್ತು ಅಂಗನವಾಡಿ ಸಹಯೋಗದಲ್ಲಿ ಮಕ್ಕಳ ದಿನಾಚರಣೆಯನ್ನು "ಮಕ್ಕಳ ಹಬ್ಬ - 2025" ವನ್ನಾಗಿ ಕೊಳಲಬಾಕಿಮಾರು ಶಾಲಾ ಆವರಣದಲ್ಲಿ ಆಚರಿಸಲಾಯಿತು. ಜವಹರಲಾಲ್ ನೆಹರುರವರ ಭಾವಚಿತ್ರಕ ಅತಿಥಿಗಳು ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಶಾಲಾ ನಾಯಕನಾದ ರಿತ್ವಿಕ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, .ಶಾಲಾ ಉಪನಾಯಕಿ ಹಿತ, ರಿಶಾನಿ,ಚಶ್ವಿತ್ ,ಸಹನಾ ಎಂ ಶೆಟ್ಟಿ, ಲತಾಶ್ರೀ, ಗ್ರಾಮ ಪಂಚಾಯಿತಿಯ ಸದಸ್ಯರಾದ ಸುಧೀಂದ್ರ ಶೆಟ್ಟಿ, ಹರಿಣಾಕ್ಷಿ , ಮಾಲತಿ, ವಿಮಲಾ, ಮಂಜುನಾಥ, ವನಿತಾ, ಯಶೋಧ, ಸಂಧ್ಯಾ,* ಅರುಂಧತಿ, ನಳಿನಿ ಮೊದಲಾದವರು - [ಹದಗೆಟ್ಟ ಪಾಣೆಮಂಗಳೂರು ಪೇಟೆ ರಸ್ತೆ ಡಿಸೆಂಬರ್ ತಿಂಗಳೊಳಗೆ ಸುಸ್ಥಿತಿಗೆ](https://www.suddi9.com/archives/193573) - ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಪೇಟೆಯ ಹದಗೆಟ್ಟ ರಸ್ತೆಗೆ ಡಿಸೆಂಬರ್ ತಿಂಗಳೊಳಗೆ ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಕಾಮಗಾರಿ ನಡೆಸಲಾಗುವುದು ಎಂದು ಲೋಕೋಪಯೋಗಿ ಇಲಾಖಾಧಿಕಾರಿಗಳು ಭರವಸೆ ನೀಡಿದ್ದಾರೆ. ಪಾಣೆಮಂಗಳೂರು ಪೇಟೆಯಲ್ಲಿ ರಸ್ತೆ ತೀವ್ರ ಹದಗೆಟ್ಟಿದ್ದು, ವಾಹನ-ಜನ ಸಂಚಾರ ದುಸ್ತರವಾಗಿರುವ ಹಿನ್ನಲೆಯಲ್ಲಿ ಇತ್ತೀಚೆಗೆ ಬಂಟ್ವಾಳ ಲೋಕೋಪಯೋಗಿ ಇಲಾಖಾಧಿಕಾರಿಗಳ ಬಳಿ ಸ್ಥಳೀಯರ ನಿಯೋಗ ಭೇಟಿ ನೀಡಿ ಮನವಿ ಸಲ್ಲಿಸಿದ ಸಂದರ್ಭ ಅಧಿಕಾರಿಗಳು ಈ ಭರವಸೆ ನೀಡಿದ್ದಾರೆ. ಈ ಬಾರಿ ವಿಪರೀತ ಮಳೆಯಿಂದಾಗಿ ತಾಲೂಕಿನ ಹಲವು ರಸ್ತೆಗಳು ಹದಗೆಟ್ಟಿದ್ದು, ಜನ-ವಾಹನ - [ ರಾಣಿ ಅಬ್ಬಕ್ಕ ಉತ್ಸವ ೨೦೨೫-೨೬ ಇದರ ಸಮಾರೋಪ ](https://www.suddi9.com/archives/193570) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ರಾಣಿ ಅಬ್ಬಕ್ಕ ಉತ್ಸವ ೨೦೨೫-೨೬ ಇದರ ಸಮಾರೋಪ ಸಮಾರಂಭವು ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀರಾಮ ವಿದ್ಯಾಕೇಂದ್ರ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ರಸಾದ್ ಮಾತನಾಡಿ ಈ ರೀತಿಯ ಕಾರ್ಯಕ್ರಮದ ಅವಕಾಶವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಪಡೆದುಕೊಳ್ಳಬೇಕು ಇದು ಉತ್ತಮ ವ್ಯಕ್ತಿತ್ವವನ್ನು ನಿರ್ಮಿಸಲು ಸಹಾಯಕವಾಗುವುದು ಎಂದರು. ಶ್ರೀರಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಗೋಪಾಲ್ ಎಂ ,ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಾದ ರವಿರಾಜ್ , ಶ್ರೀರಾಮ ಇಂಗ್ಲೀಷ್ ಮೀಡಿಯಂ ಸ್ಕೂಲ್ಉಪ ಪ್ರಾಂಶುಪಾಲರಾದ ಕು.ಶ್ವೇತಾ , ಪದವಿ ಪೂರ್ವ ಕಾಲೇಜಿನ - [ಅಟಲ್ ವಿರಾಸತ್, ಕ್ಯಾಂಪ್ಕೋ  ಚುನಾವಣೆ ಸಹಿತ ಪ್ರಮುಖ ವಿಷಯಗಳ ಕುರಿತು ಬಿಜೆಪಿ ಮುಖಂಡರ ಸಭೆ](https://www.suddi9.com/archives/193567) - ಬಂಟ್ವಾಳ: ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಪ್ರಯುಕ್ತ ನ. 19 ರಂದು ಪುತ್ತೂರಿನಲ್ಲಿ ನಡೆಯೆಲಿರುವ ಅಟಲ್ ವಿರಾಸತ್ ಕಾರ್ಯಕ್ರಮ ಮತ್ತು ನ. 23 ರಂದು ನಡೆಯಲಿರುವ ಕ್ಯಾಂಪ್ಕೋ ಚುನಾವಣೆ, ಬಿ ಎಲ್ ಎ 2 ಸಹಿತ ಪ್ರಮುಖ ವಿಷಯಗಳ ಕುರಿತು ಬಿಜೆಪಿ ಬಂಟ್ವಾಳದ ಪ್ರಮುಖರ ಸಭೆ ಬಿ, ಸಿ, ರೋಡ್ ನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ಆರ್. - [ನಿವೃತ್ತ ಶಿಕ್ಷಕಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ](https://www.suddi9.com/archives/193564) - ಬಂಟ್ವಾಳ:ತಾಲೂಕಿನ ಸುಜೀರು ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ ಹಿಲ್ಡಾ ಪಿರೇರಾ ಅವರು ಸೇವಾ ನಿವೃತ್ತಿಗೊಂಡ ಹಿನ್ನಲೆಯಲ್ಲಿ ಅವರಿಗೆ ಹೃದಯಸ್ಪರ್ಶಿ ಬೀಳ್ಳೊಡುಗೆ ಸಭಾರಂಭವು ಶಾಲೆಯ ಸಭಾಂಗಣದಲ್ಲಿ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಉಮ್ಮರ್ ಫಾರೂಕ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕ ವೃತ್ತಿ ಶ್ರೇಷ್ಠವಾದ ವೃತ್ತಿಯಾಗಿದ್ದು, ಮಕ್ಕಳ ಭವಿಷ್ಯವನ್ನು ರೂಪುಗೊಳಿಸಿ ಸತ್ಪ್ರಜೆಗಳನ್ನಾಗಿ ಮಾಡುವ ಮಹತ್ತರವಾದ ಪಾತ್ರವನ್ನು ಶಿಕ್ಷಕರು ಮಾಡುತ್ತಿದ್ದಾರೆ. ಅಂತಹ ಉತ್ತಮ‌ ಶಿಕ್ಷಕರ ಸಾಲಿನಲ್ಲಿ ಹಿಲ್ಡಾ ಪಿರೇರ ಅವರು ಒಬ್ಬರಾಗಿದ್ದು,ಇವರ ಮುಂದಿನ ನಿವೃತ್ತ ಜೀವನವು ಸುಖಕರವಾಗಿರಲಿ ಎಂದು ಹಾರೈಸಿದರು. ಮುಖ್ಯ ಅತಿಥಿಯಾಗಿ - [ ನ.೧೮ ರಂದು ಧರ್ಮದರ್ಶಿ ಹರಿಕೃಷ್ಣ ಪುನರೂರು ಹಾಗೂ ಮಾಜಿ ಸಚಿವ ರಮಾನಾಥ ರೈ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ](https://www.suddi9.com/archives/193560) - ಬಂಟ್ವಾಳ : ಧಾರ್ಮಿಕ ಚಿಂತನೆಯ ಹಿನ್ನೆಲೆಯಲ್ಲಿ, ಆದರ್ಶಪ್ರಾಯರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಹಾಗೂ ಬೆಳ್ಳಿಪ್ಪಾಡಿ ರಮಾನಾಥ ರೈ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭವು ನ.18 ರಂದು ಬಿ.ಸಿ.ರೋಡ್ ನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಅವರು ತಿಳಿಸಿದ್ದಾರೆ. ಶನಿವಾರ ಬಿ.ಸಿ.ರೋಡ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಅಂದು ಬೆಳಗ್ಗೆ ೮ ರಿಂದ ಮಹಾಗಣಪತಿ ಹೋಮ, ಉಪಾಹಾರದ ನಂತರ ಅಭಿನಂದನಾ ಸಮಾರಂಭ ನಡೆಯಲಿದೆ.ಎಡನೀರು ಮಠದ - [ಬಿ.ಸಿ.ರೋಡು ವೃತ್ತಕ್ಕೆ ಕಾರು ಡಿಕ್ಕಿ : ಮೂವರ ಮೃತ್ಯು](https://www.suddi9.com/archives/193556) - ಬಂಟ್ವಾಳ: ಶನಿವಾರ ಮುಂಜಾನೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ಕಾರೊಂದು ಬಡಿದು ಸಂಭವಿಸಿದ ಬೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನಿಂದ ಇನ್ನೋವಾ ಕಾರಿನಲ್ಲಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದ‌ 9 ಮಂದಿ ಮುಂಜಾನೆ 4.45 ರ ಹೊತ್ತಿಗೆ ಬಿ.ಸಿ.ರೋಡಿನ ನಾರಾಯಣ ಗುರು ವೃತ್ತಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಪೀಣ್ಯಾ ನಿವಾಸಿಗಳಾದ ರವಿ (64) ರಮ್ಯ (23) ಹಾಗೂ ನಂಜಮ್ಮ ( - [ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಮಕ್ಕಳ ಮಾಸ"  ೨೦೨೫ ಕಾನೂನು ಅರಿವು ಕಾರ್ಯಕ್ರಮ](https://www.suddi9.com/archives/193553) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಪೋಲಿಸ್ ಇಲಾಖೆ, ಕಾರ್ಮಿಕ ಇಲಾಖೆ, ಮಕ್ಕಳ ಸಹಾಯವಾಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಂಬಂಧಿತ ಇಲಾಖೆಗಳು ದಕ್ಷಿಣ ಕನ್ನಡ ಜಿಲ್ಲೆ ಇವುಗಳ ಸಂಯುಕ್ತಾಶ್ರಯದಲ್ಲಿ "ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಮಕ್ಕಳ ಮಾಸ" ೨೦೨೫ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಜಿಲ್ಲಾ ಮಟ್ಟದ - [ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ ಸೇವೆ](https://www.suddi9.com/archives/193549) - ಕೈಕಂಬ:ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನ.17 ರಂದು ಸೋಮವಾರ ಬೆಳಗ್ಗೆ 08ಗಂಟೆಯಿಂದ ಮಧ್ಯಾಹ್ನ 11 ಗಂಟೆಯವರೇಗೆ ಲೋಕಕಲ್ಯಾಣಾರ್ಥವಾಗಿ ಕೂಟ ಮಹಾಜಗತ್ತು(ರಿ)ಪೊಳಲಿ ಅಂಗ ಸಂಸ್ಥೆಯ ವತಿಯಿಂದ ಲಕ್ಷ ಕುಂಕುಮಾರ್ಚನೆ ಸೇವೆ. ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಹಾಗೂ ಅರ್ಚಕವ್ರಂದದವರ ಸಹಕಾರದೊಂದಿಗೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ. - [ಬಿಹಾರದಲ್ಲಿ ಎನ್ ಡಿಎ ಗೆಲುವು: ಸಿದ್ದಕಟ್ಟೆಯಲ್ಲಿ ಸಂಭ್ರಮಾಚರಣೆ](https://www.suddi9.com/archives/193546) - ಬಂಟ್ವಾಳ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿ ಕೂಟ ಎನ್ ಡಿ ಎ ಪಕ್ಷವು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ನಿತೀಶ್ ಕುಮಾರ್ ನೇತೃತ್ವದಲ್ಲಿ ಭರ್ಜರಿ ಗೆಲುವು ಸಾಧಿಸಿ ಇತಿಹಾಸ ನಿರ್ಮಾಣ ಮಾಡಿರುವ ಹಿನ್ನಲೆಯಲ್ಲಿ ಬಂಟ್ವಾಳದ ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ,ಸಿಹಿ ಹಂಚಿ, ಜೈಕಾರ ಘೋಷಣೆಯೊಂದಿಗೆ ಸಂಭ್ರಮಾಚರಿಸಿದರು. ಬಿಜೆಪಿ ಪ್ರಮುಖರಾದ ಪ್ರಭಾಕರ ಪ್ರಭು, ಸತೀಶ್ ಪೂಜಾರಿ, ಸುರೇಶ್ ಕುಲಾಲ್, ಸಂದೇಶ ಶೆಟ್ಟಿ, ರಾಜೇಶ್ ಶೆಟ್ಟಿ, ಸುನೀಲ್ ಶೆಟ್ಟಿಗಾರ್,ದೀಪಕ್ ಶೆಟ್ಟಿಗಾರ್, ನವೀನ ಹೆಗ್ಡೆ, ಭೋಜ - [ಸರ್ಕಾರಿ ಶಾಲೆ ಬೆಳವಣಿಗೆಯಲ್ಲಿ ಪೋಷಕರ ಹಾಗೂ ಸಮುದಾಯದ ಪಾತ್ರ ಬಹಳ ಮುಖ್ಯ : ಸಂದೀಪ್ ಸಾಲಿಯಾನ್‌](https://www.suddi9.com/archives/193543) - ಬಂಟ್ವಾಳ : ಸರ್ಕಾರಿ ಶಾಲೆ ಬೆಳವಣಿಗೆಯಲ್ಲಿ ಪೋಷಕರ ಹಾಗೂ ಸಮುದಾಯದ ಪಾತ್ರ ಬಹಳ ಮುಖ್ಯ ಎಂದು ಜೆಸಿಐ ತರಬೇತಿದಾರ ಸಂದೀಪ್ ಸಾಲಿಯಾನ್ ಹೇಳಿದರು.ಶುಕ್ರವಾರ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ನಡೆದ ಪೋಷಕರ ಹಾಗೂ ಶಿಕ್ಷಕರ ಮಹಾಸಭೆ -2025 ರಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಮಕ್ಕಳು ಶಿಕ್ಷಕರ ಜೊತೆ ದಿನದಲ್ಲಿ ಕೇವಲ ಏಳು ಗಂಟೆ ಮಾತ್ರ ಇದ್ದು ಹೆಚ್ಚಿನ ಸಮಯ ಪೋಷಕರ ಜೊತೆ ಇರುವುದರಿಂದ ಮಕ್ಕಳನ್ನು - [ಜ್ಞಾನ, ಸಮಾನತೆ, ಮಾನವೀಯತೆಯ ಪ್ರತಿಧ್ವನಿಯಾದ ನಾರಾಯಣಗುರು :ಬರಹಗಾರ್ತಿ ರೇಣುಕಾ ಕಣಿಯೂರು](https://www.suddi9.com/archives/193540) - ಬಂಟ್ವಾಳ : ನಾರಾಯಣಗುರುಗಳ ದೃಷ್ಟಿಯಲ್ಲಿ ದೇವರು ಕಲ್ಲಿನೊಳಗಿಲ್ಲ, ಅವನು ಕರುಣೆ, ಪ್ರೀತಿ, ಮಾನವತೆಯೊಳಗಿದ್ದಾನೆ. ಅವರು ನಿರ್ಮಿಸಿದ ದೇವಾಲಯಗಳು ಕೇವಲ ಪೂಜೆಯ ಸ್ಥಳವಲ್ಲ, ಅವು ಮಾನವನ ಆತ್ಮಕ್ಕೆ ದಿಕ್ಕು ತೋರಿದ ಬೆಳಕಿನ ಮಂದಿರಗಳು. ನಾರಾಯಣಗುರುಗಳ ಜೀವನವೆಂದರೆಅಜ್ಞಾನದಿಂದ ಜ್ಞಾನಕ್ಕೆ,ಅಸಮಾನತೆಯಿಂದ ಸಮಾನತೆಗೆ,ಅಹಂಕಾರದಿಂದ ಮಾನವೀಯತೆಗೆ ನಡೆದ ಪವಿತ್ರ ಪಯಣದಲ್ಲಿ ಜ್ಞಾನ, ಸಮಾನತೆ, ಮಾನವೀಯತೆಯ ಪ್ರತಿಧ್ವನಿಯಾದ ನಾರಾಯಣಗುರುಗಳ ಧ್ಯೇಯ ಹೃದಯದೊಳಗೆ ಪ್ರತಿಧ್ವನಿಸುತ್ತಿದೆ ಎಂದು ಶಿಕ್ಷಕಿ, ಬರಹಗಾರ್ತಿ ರೇಣುಕಾ ಕಣಿಯೂರು ತಿಳಿಸಿದರು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಭವಾನಿ ಕೆ ಮತ್ತು ಮಕ್ಕಳ ಆತಿಥ್ಯದಲ್ಲಿ ಸಜಿಪಮೂಡ - [ಪ್ರತಿಭಾ ಕಾರಂಜಿ ಕಡೇಶಿವಾಲಯ ದ . ಕ.ಹಿ.ಪ್ರಾ.  ಶಾಲೆಗೆ ಸಮಗ್ರ ಪ್ರಶಸ್ತಿ](https://www.suddi9.com/archives/193537) - ಬಂಟ್ವಾಳ : ಬುಡೋಳಿ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಕಡೇಶಿವಾಲಯ ಮತ್ತು ಕೆದಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- 2025 ರ ಸ್ಪರ್ಧೆಯಲ್ಲಿ ಕಡೇಶಿವಾಲಯ ಕ್ಲಸ್ಟರ್ ಮಟ್ಟದ ಸ್ಪರ್ಧೆಯಲ್ಲಿ ದ .ಕ.ಜಿ.ಪ.ಹಿ.ಪ್ರಾ.ಶಾಲೆ ಕಡೇಶಿವಾಲಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಯಶಿಕ ಕನ್ನಡ ಕಂಠಪಾಠ ಪ್ರಥಮ, ನಿಧಿ ಎಸ್ ದೇಶಭಕ್ತಿ ಗೀತೆ ಮತ್ತು ಭಕ್ತಿ ಗೀತೆ ಪ್ರಥಮ, ದಿಶಾನಿ ಸಂಸ್ಕೃತ ಪಠಣ ಪ್ರಥಮ, ಶ್ರಾವಣ್ಯ ಎಸ್ ನಾಯ್ಕ ಛದ್ಮ ವೇಷ ಪ್ರಥಮ, ಆರಾಧ್ಯ ಜಿ ಕಥೆ ಹೇಳುವುದು ಮತ್ತು - [ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯಲ್ಲಿ ವಿವಿಧ ಸ್ಪರ್ಧೆಎಳವೆಯಲ್ಲಿ ಸಿಗುವ ಸಂಸ್ಕಾರದಿಂದ ಸುದೃಢ ಸಮಾಜ ನಿರ್ಮಾಣ : ಏಕನಾಥ ಬಾಳಿಗ](https://www.suddi9.com/archives/193532) - ಕೈಕಂಬ : ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ದಕಜಿಪಂ, ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ `ಜ್ಞಾನ ರಥ-ಜ್ಞಾನ ಪಥ' ಪುಸ್ತಕಾಧರಿತ ಪ್ರಬಂಧ, ಭಾಷಣ, ಶ್ಲೋಕ ಕಂಠಪಾಠ ಮತ್ತು ಚಿತ್ರಕಲಾ ಸ್ಪರ್ಧೆಯು ವಾಮಂಜೂರಿನ ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯಲ್ಲಿ ನಡೆಯಿತು. ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಪತಂಜಲಿ ಯೋಗ ಪ್ರತಿಷ್ಠಾನ ಮಂಗಳೂರು ಇದರ ಅಧ್ಯಕ್ಷ ಏಕನಾಥ ಬಾಳಿಗ - [ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನ ಜೋಗಿ ಮಠ ಮಳಲಿ ಮಟ್ಟಿ ಅಖಂಡ ಭಜನಾ ಸಪ್ತಾಹ 2025](https://www.suddi9.com/archives/193527) - ಕೈಕಂಬ: ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನ ಜೋಗಿ ಮಠ ಮಳಲಿ ಮಟ್ಟಿಶ್ರೀ ಕಾಲಭೈರವ ಮಂಜುನಾಥೇಶ್ವರ ಭಜನಾ ಮಂಡಳಿ ಮಳಲಿ ಮಟ್ಟಿ ಇವರ ವತಿಯಿಂದ ಮಟ್ಟಿ ಅಖಂಡ ಭಜನಾ ಸಪ್ತಾಹ 2025 ಶ್ರೀ ರಾಜರಾಜೇಶ್ವರ ತಪೋನಿಧಿ ಶ್ರೀ ಶ್ರೀ ಶ್ರೀ 1008ರಾಜಯೋಗಿ. ನಿರ್ಮಲ್ ನಾಥ್ ಜೀ ಮಠಾಧೀಶರ ಆಶೀರ್ವಾದದೋಂದಿಗೆ ಬ್ರಹ್ಮ ಶ್ರೀ ವೇದ ವಿದ್ವಾನ್ ದೇರೆಬೈಲ್ ಶ್ರೀ ವಿಠಲದಾಸ್ ತಂತ್ರಿಗಳ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಉಮೇಶ್ ನಾಥ್ ಕದ್ರಿಯವರ ಉಪಸ್ಥಿತಿಯಲ್ಲಿ ನವೆಂಬರ್‌ 10 ರಂದು - [ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಆಹೋ ರಾತ್ರಿ ಏಕಾಹಾ ಭಜನಾ ಮಹೋತ್ಸವ](https://www.suddi9.com/archives/193524) - ಪೊಳಲಿ: ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಶ್ರೀ ಅಖಿಲೇಶ್ವರ ಓಂಕಾರ ಭಜನಾ ಮಂಡಳಿ (ರಿ)ಪೊಳಲಿ ಇದರ ಹತ್ತನೇ ವರ್ಷದ ಪ್ರಯುಕ್ತ ನವೆಂಬರ್ 15 ರಿಂದ ನವೆಂಬರ್ 16 ರವರೇಗೆ 24 ಗಂಟೆಗಳ ಆಹೋ ರಾತ್ರಿ ಏಕಾಹಾ ಭಜನಾ ಮಹೋತ್ಸವ ನಡೆಯಲಿದೆ. ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆಯೊಂದಿಗೆ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಸ್ವಾಮೀಜಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಲಿದ್ದಾರೆ. ನವೆಂಬರ್ 15. ಶನಿವಾರ ಸೂರ್ಯೋದಯದಿಂದ ನವೆಂಬರ್ 16 ಭಾನುವಾರ ಸೂರ್ಯೋದಯದ ವರೇಗೆ ವಿವಿಧ ಭಜನಾ ಮಂಡಳಿಗಳಿಂದ - [ಕೇಂದ್ರ ಸರಕಾರದ ಆರೋಗ್ಯ ಸಚಿವಾಲಯದಿಂದ ನೀರುಮಾರ್ಗ ಹೆಲ್ತ್ ಸೆಂಟರ್‌ಗೆ ವಿಶೇಷ ಮನ್ನಣೆ](https://www.suddi9.com/archives/193520) - ಗುರುಪುರ : ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವಿಶೇಷ ಪ್ರತಿನಿಧಿಗಳ ತಂಡವೊAದು ನಡೆಸಿದ ರಾಷ್ಟಿçÃಯ ಗುಣಮಟ್ಟ ಮಾನದಂಡಗಳ ಮೌಲ್ಯಮಾಪನ ಪರಿಶೀಲನೆಯಲ್ಲಿ ಕುಡುಪು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ನೀರುಮಾರ್ಗ ಆಯುಷ್ಮಾನ್ ಆರೋಗ್ಯ ಕೇಂದ್ರವು ಶೇ. ೮೯ ಅಂಕದೊAದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ಅರ್ಹತೆ ಪಡೆದುಕೊಂಡಿದೆ. ನೀರುಮಾರ್ಗ ಆಯುಷ್ಮಾನ್ ಆರೋಗ್ಯ ಕೇಂದ್ರದಲ್ಲಿ ಅಕ್ಟೋಬರ್ ೧೭ರಂದು ಕೇಂದ್ರ ಸಚಿವಾಲಯದ ಪರಿಶೀಲನೆ ನಡೆಸಿದ ತಂಡದಲ್ಲಿ ವಿ. ಟಿ. ರಾಜಚಂದ್ರ, ಸೆಂಥಾಮಿಝ್ ಸೆಲ್ವಿ ಕೆ, ಜಿಲ್ಲಾ ತಂಡದ ಡಾ. ರಾಜೇಶ್ವರಿ, - [ಬಂಟ್ವಾಳ ಕೃಷಿ ಇಲಾಖೆಗೆ ನೂತನ ಉಪನಿರ್ದೇಶಕರ ಭೇಟಿ](https://www.suddi9.com/archives/193517) - ಬಂಟ್ವಾಳ: ಕೃಷಿ ಇಲಾಖೆಯ ಮಂಗಳೂರು ವಿಭಾಗದ ನೂತನ ಉಪನಿರ್ದೇಶಕ ಡಾ.ಅಶೋಕ್ ಅವರು ಗುರುವಾರ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಕೃಷಿ ಇಲಾಖಾ ಕಛೇರಿಗೆ ಭೇಟಿ ನೀಡಿದರು. ,ಈ ಅವರು ರೈತ ಸಂಪರ್ಕ ಕೇಂದ್ರಕ್ಕು ಭೇಟಿ ನೀಡಿ ರೈತರಿಗೆ ಸಾಂಕೇತಿಕವಾಗಿ ಸ್ಪ್ರಿಂಕ್ಲರ್ ಸೆಟ್ ವಿತರಿಸಿದರು.ಈ‌ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಕೃಷಿ ಸಹಾಯಕ‌ ನಿರ್ದೇಶಕಿ ವೀಣಾ ಕೆ.ಆರ್., ತಾಂತ್ರಿಕ ಕೃಷಿ ಅಧಿಕಾರಿ ನಂದನ್ ಶೆಣೈ ಮೊದಲಾದವರು ಉಪಸ್ಥಿತರಿದ್ದರು - [ಕೆಳಗಿನ ಮಂಡಾಡಿ ಕಾಂಕ್ರೆಟ್ ರಸ್ತೆ ಉದ್ಘಾಟನೆ](https://www.suddi9.com/archives/193514) - ಬಂಟ್ವಾಳ :ಇಲ್ಲಿನ ಪುರಸಭಾ ವ್ಯಾಪ್ತಿಯ 2 ನೇ ವಾಡ್೯ ಕೆಳಗಿನ ಮಂಡಾಡಿಯಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನುಮಾಜಿ ಸಚಿವರಾದ ಬಿ ರಮಾನಾಥ ರೈ ಯವರು ನೆರವೇರಿಸಿ ಶುಭ ಹಾರೈಸಿದರು.ಸ್ಥಳೀಯ ಪುರಸಭಾ ಸದಸ್ಯರಾದ ಪುರುಷೋತ್ತಮ ಎಸ್ ಬಂಗೇರ ಅವರ ಪುರಸಭಾ ನಿಧಿಯನ್ನು ಬಳಸಿ ಕಾಂಕ್ರೇಟ್ ರಸ್ತೆ ನಿರ್ಮಿಸಲಾಗಿತ್ತು. ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭಾ ಅಧ್ಯಕ್ಷರಾದ ವಾಸು ಪೂಜಾರಿ,ಕಾಂಗ್ರೆಸ್ ಮುಖಂಡರಾದ ಪಿಯೂಸ್ ಎಲ್ ರೋಡ್ರಿಗಸ್, ಬಿ ಆರ್ ಅಂಚನ್, ಜಿ ಟಿ ಟಿ ಇಕ್ಬಲ್, ಕುಶಾಲ್ ಕರ್ಕೇರ,ದೇವದಾಸ್ ಕುಲಾಲ್,ವೆಂಕಪ್ಪ ಕುಲಾಲ್, ವೆಂಕಪ್ಪ - [ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಸಂಸ್ಕಾರಯುತ ಶಿಕ್ಷಣ : ವಕೀಲ‌ ಶ್ರೀರಾಮ ಪ್ರಭು](https://www.suddi9.com/archives/193511) - ಬಂಟ್ವಾಳ: ಕಲ್ಕಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮ ಮತ್ತು ವೀರ ರಾಣಿ ಅಬ್ಬಕ್ಕ ೫೦೦ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆಪ್ರತಿಭಾ ಅನ್ವೇಷಣೆ ಕಾರ್ಯಕ್ರಮ ಬುಧವಾರ ನಡೆಸಲಾಯಿತು. ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಹಿರಿಯ ವಿದ್ಯಾರ್ಥಿ,ನ್ಯಾಯವಾದಿ ಶ್ರೀರಾಮ ಪ್ರಭು ಅವರು ಭತ್ತದ ಕಲಶದಲ್ಲಿ ಹಿಂಗಾರವನ್ನು ಅರಳಿಸಿ, ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶಗಳನ್ನು ಸದಾ ಉಪಯೋಗಿಸಿಕೊಳ್ಳಬೇಕು. ಆತ್ಮವಿಶ್ವಾಸ , ಧೈರ್ಯ, ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿರುವ ಶ್ರೀರಾಮ ವಿದ್ಯಾ - [ ಅಶಕ್ತ ಕುಟುಂಬಕ್ಕೆ ಯುವವಾಹಿನಿ ಸಂಸ್ಥೆಯಿಂದ ಮನೆ ಹಸ್ತಾಂತರ....ಅಶಕ್ತರ ಬಾಳಿನಲ್ಲಿ ನೆಮ್ಮದಿಯ ಬೆಳಕು ಮೂಡಿಸಿದ ಯುವವಾಹಿನಿ ; ಪದ್ಮರಾಜ್ ಪೂಜಾರಿ](https://www.suddi9.com/archives/193507) - ಬಂಟ್ವಾಳ ; ಸ್ವಾರ್ಥವಿಲ್ಲದ ಶ್ರಮ, ಸಮಯ ಮತ್ತು ಸಂಪನ್ಮೂಲಗಳನ್ನು ಹಂಚಿಕೊಂಡು ನಿರ್ಮಾಣಗೊಂಡ ಮನೆ ಯುವ ಹೃದಯಗಳ ನಿಸ್ವಾರ್ಥ ಸೇವೆಯಿಂದ ರೂಪುಗೊಂಡ ಆಶ್ರಯ.ನಾವು ಸಾಕ್ಷಿಯಾಗಿರುವುದು ಕೇವಲ ಒಂದು ಮನೆಯ ಹಸ್ತಾಂತರ ಕಾರ್ಯಕ್ರಮವಲ್ಲ, ಇದು ಮಾನವೀಯತೆ, ಸೇವಾಭಾವದ ಜೀವಂತ ನಿದರ್ಶನ ,ಯುವವಾಹಿನಿ ಸಂಸ್ಥೆ ಅಶಕ್ತರ ಬಾಳಿನಲ್ಲಿ ನಿಜವಾದ ನೆಮ್ಮದಿಯ ಬೆಳಕನ್ನು ಮೂಡಿಸಿದೆ ಎಂದು ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ ತಿಳಿಸಿದ್ದಾರೆ. ಬುಧವಾರ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಮಾಣಿ ಘಟಕದ - [ಶಿಕ್ಷಣ ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವ ಉತ್ಕೃಷ್ಟ ಸಾಧನ : ಎಂ.ಡಿ.ಮಂಚಿ](https://www.suddi9.com/archives/193503) - ಬಂಟ್ವಾಳ : ಶಿಕ್ಷಣ ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವ ಉತ್ಕೃಷ್ಟ ಸಾಧನ. ಆ ಕಾರಣದಿಂದ ಯಾವುದೇ ವ್ಯಕ್ತಿ ಶಿಕ್ಷಣದಿಂದ ವಂಚಿತವಾಗಬಾರದು. ಸಮಾಜವು ಬಲಿಷ್ಠ ಹಾಗೂ ಪ್ರಗತಿಪರವಾಗಬೇಕಾದಲ್ಲಿ ವಿದ್ಯೆಯು ಪ್ರಮುಖವಾದುದು ಎಂದು ಬಂಟ್ವಾಳ ಎಸ್ ವಿ ಎಸ್ ಕಾಲೇಜು ಪ್ರಾಂಶುಪಾಲ ಎಂ ಡಿ ಮಂಚಿ ಹೇಳಿದರು. ಕಾಲೇಜಿನ ಐಕ್ಯುಎಸಿ, ಎನ್ನೆಸ್ಸೆಸ್ ಹಾಗೂ ಇನ್ಸ್ಟಿಟ್ಯೂಶನ್ ಇನ್ನೋವೇಶನ್ ಕೌನ್ಸಿಲ್ ಗಳ ಸಂಯುಕ್ತಾಶ್ರಯದಲ್ಲಿ ಭಾರತದ ಮೊದಲ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಅಂಗವಾಗಿ ನಡೆದ ರಾಷ್ಟ್ರೀಯ ಶಿಕ್ಷಣ ದಿನ ಕಾರ್ಯಕ್ರಮದ - [ಶಂಭೂರು: ನೂತನ ಅಂಗನವಾಡಿ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ](https://www.suddi9.com/archives/193500) - ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಂಭೂರು ಗ್ರಾಮದಲ್ಲಿರುವ ವ್ಯಾಯಾಮ ಶಾಲೆಯ ನೂತನ ಅಂಗನವಾಡಿ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ ಬುಧವಾರ ನೆರವೇರಿಸಲಾಯಿತು. ಬಂಟ್ವಾಳ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ ರವರ ಸಲಹೆ ಮೇರೆಗೆ ಸುಮಾರು ಅಂದಾಜು 20 ಲಕ್ಷ ರೂ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣವಾಗಲಿದ್ದು ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಅಂಗನವಾಡಿ ಕೇಂದ್ರ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ನೀಲಮ್ಮ ಟೀಚರ್ ,ಮಹಿಳಾ ಮತ್ತು - [ಅಣ್ಣಳಿಕೆ:  ಅಗಲಿದ ಯಕ್ಷಗಾನ ಕಲಾವಿದರ ಸಂಸ್ಮರಣೆ ](https://www.suddi9.com/archives/193497) - ಬಂಟ್ವಾಳ: ಇಲ್ಲಿಗೆ ಸಮೀಪದ ಅಣ್ಣಳಿಕೆ ಯಕ್ಷಾಭಿಮಾನಿಗಳು ಮತ್ತು ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಅಗಲಿದ ಯಕ್ಷಗಾನ ಕಲಾವಿದರ ಸಂಸ್ಮರಣೆ ಕಾರ್ಯಕ್ರಮ ಅಣ್ಣಳಿಕೆ ಶ್ರೀ ವಿಘ್ನೇಶ್ವರ ಸಭಾಂಗಣ ದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಗಲಿದ ಹಾಸ್ಯ ಕಲಾವಿದ ಸಿದ್ದಕಟ್ಟೆ ಪದ್ಮನಾಭ ಶೆಟ್ಟಿಗಾರ್, ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಮತ್ತು ಹಿರಿಯ ಅರ್ಥಧಾರಿ ಶಂಭು ಶರ್ಮ ವಿಟ್ಲ ಇವರಿಗೆ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ನುಡಿನಮನ ಸಲ್ಲಿಸಿದರು. ಇದೇ ವೇಳೆ ಜಿಲ್ಲೆಯ ಆಯ್ದ ಕಲಾವಿದರಿಂದ 'ಶ್ರೀ ರಾಮಾನುಗ್ರಹ' - [ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡ  ಏಮಾಜೆ‌ ಶಾಲೆ](https://www.suddi9.com/archives/193494) - ಬಂಟ್ವಾಳ: ಅನಂತಾಡಿಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಏಮಾಜೆ ಸ. ಕಿ. ಪ್ರಾ. ಶಾಲೆಯ ಒಟ್ಟು 15 ವಿದ್ಯಾರ್ಥಿಗಳು ಭಾಗವಹಿಸಿ, 9 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಿರಿಯ ವಿಭಾಗ (1-4ನೇ ) ಪ್ರಕೃತಿ 4ನೇ - ಕಥೆ ಹೇಳುವುದು ಪ್ರಥಮ, ಕನ್ನಡ ಕಂಠಪಾಠ ಪ್ರಥಮ, ಖದೀಜ ಮಾಶಿತ 4ನೇ - ಧಾರ್ಮಿಕ ಪಠಣ ಅರೇಬಿಕ್ ಪ್ರಥಮ, ಮನ್ವಿತ್ ಎಂ - [ ಗ್ಲೇಡಿಸ್ ಪಾಯ್ಸ್ ಗೆ ಪದಕ](https://www.suddi9.com/archives/193491) - ಬಂಟ್ವಾಳ: ಚೆನ್ನೈನಲ್ಲಿ ನ.5ರಿಂದ 9 ರವರೆಗೆ ನಡೆದ 23 ನೇ ಮಾಸ್ಟರ್ಸ್ ಚಾಂಪಿಯನ್ - 25 ಶಿಪ್ ಹಿರಿಯರ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ ಬಿ.ಸಿ.ರೋಡು ಸಮೀಪದ ಪಲ್ಲಮಜಲು ನಿವಾಸಿ ಗ್ಲೇಡಿಸ್ ಪಾಯ್ಸ್ ಪದಕ ಗಳಿಸಿದ್ದಾರೆ. ಅವರು 70 ವಯೋವೃದ್ಧದ ವಿಭಾಗದಲ್ಲಿ 200 ಮೀ.ಹರ್ಡಲ್ಸ್ ನಲ್ಲಿ ಚಿನ್ನದ ಪದಕ, ತ್ರಿವಿಧ ಜಿಗಿತದಲ್ಲಿ ಬೆಳ್ಳಿಯ ಪದಕ,200 ಮೀ.ಓಟ ಮತ್ತು 80 ಮೀ.ಹರ್ಡಲ್ಸ್ ನಲ್ಲಿ ಕಂಚಿನ ಪದಕ ಪಡೆದಿರುತ್ತಾರೆ. ಎಂದು ಪ್ರಕಟಣೆ ತಿಳಿಸಿದೆ. - [ರೈತರಿಗೆ ಗರಿಷ್ಠ ಬೆಳೆ ವಿಮೆ ಪರಿಹಾರ ದೊರಕುವಲ್ಲಿ ಬೆಳೆ ಸಮೀಕ್ಷೆ ಖಾಸಗಿ ನಿವಾಸಿಗಳ ಪಾತ್ರ ಮಹತ್ತರ : ಪ್ರಭಾಕರ ಪ್ರಭು](https://www.suddi9.com/archives/193485) - ಬಂಟ್ವಾಳ: ಅತಿವೃಷ್ಟಿ, ಅನಾವೃಷ್ಟಿ ಹಾಗೂ ನಿರಂತರ ಮಳೆಯಿಂದಾಗಿ ಕೃಷಿಕರ ಅಡಿಕೆ ಮತ್ತು ಕರೀಮೆಣಸು ಬೆಳೆಗಳು ವಿವಿಧ ರೋಗಗಳಿಂದ ಬಾಧೀತವಾಗಿ ರೈತರಿಗೆ ನಷ್ಟ ಉಂಟಾದಾಗ ಕೃಷಿಕರ ಬಾಳಿಗೆ ವರದಾನ ವಾಗಿರುವ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಗರಿಷ್ಠ ಪರಿಹಾರವು ರೈತರಿಗೆ ದೊರಕಿಸುವಲ್ಲಿ ಕೃಷಿ ಇಲಾಖೆ ಯಿಂದ ನಿಯೋಜಸಲ್ಪಟ್ಟ ಬೆಳೆ ಸಮೀಕ್ಷೆ ಖಾಸಗಿ ನಿವಾಸಿಗಳ ಪಾತ್ರ ಪ್ರಮುಖವಾಗಿದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯ ಪಟ್ಟಿದ್ದಾರೆ.ಮಂಗಳವಾರ ಸಿದ್ದಕಟ್ಟೆ ಪ್ರಾಥಮಿಕ ಕೃಷಿ - [ಕಲ್ಲಡ್ಕದಲ್ಲಿ ಮಾತೆಯರಿಗಾಗಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ](https://www.suddi9.com/archives/193481) - ಬಂಟ್ವಾಳ: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥಾನಂ ವತಿಯಿಂದ ಕಲ್ಲಡ್ಕ ಶ್ರೀರಾಮದ ಶಿಶುಮಂದಿರ ೧ ಮತ್ತು ೨ನೇ ತರಗತಿಯ ವಿದ್ಯಾರ್ಥಿಗಳ ಮಾತೆಯರಿಗಾಗಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮವುಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ನಡೆಯಿತು. ಅಖಿಲ ಭಾರತ ಸಪ್ತಶಕ್ತಿ ಸಂಗಮದ ಪ್ರಮುಖರಾದ ಧರಣಿಪ್ರಿಯ ವಿಶಾಖಪಟ್ಟಣ ಮಾತನಾಡಿ “ ಸಂಘ ಶತಾಬ್ಧಿಯ ಹಿನ್ನಲೆಯಲ್ಲಿ ಆಯೋಜಿಸಿದ ಸಪ್ತಶಕ್ತಿ ಸಂಗಮ ಇಲ್ಲಿ ಸಫಲತೆಯನ್ನು ಹೊಂದಿದೆ. ಮಾತೆಯರಲ್ಲಿ ಸಪ್ತಶಕ್ತಿಗಳು ಜಾಗೃತವಾಗಿ ಇದು ಸಮಾಜದ ಇತರ ಮಾತೆಯರಿಗೆ ಕೂಡ ಪ್ರೇರಣಾದಾಯಕವಾಗಿದೆ” ಎಂದು ತಿಳಿಸಿದರು. ರಾಷ್ಟ್ರ - [ ಶ್ರೀ ಅನ್ನಪೂರ್ಣೇಶ್ವರಿ  ಸೇವಾ ಸಂಘದ ಅಧ್ಯಕ್ಷರಾಗಿ ಸೋಮನಾಥ ಸಾಲ್ಯಾನ್ ಆಯ್ಕೆ](https://www.suddi9.com/archives/193477) - ಬಂಟ್ವಾಳ :ಇಲ್ಲಿನ ಶ್ರೀ ಅನ್ನಪೂರ್ಣೇಶ್ವರಿ ಸೇವಾ ಸಂಘದ ಅಧ್ಯಕ್ಷರಾಗಿ ಸೋಮನಾಥ ಸಾಲ್ಯಾನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಸಂತೋಷ್ ಕುಮಾರ್, ಉಪಾಧ್ಯಕ್ಷರಾಗಿ ಗಣೇಶ್ ಸ್ವಸ್ತಿಕ್, ಅನೀಶ್ ಕೋಟ್ಯಾನ್, ಜೊತೆಕಾರ್ಯದರ್ಶಿಯಾಗಿ ಮಾಧವ ಕುಲಾಲ್, ಸತ್ಯನಾರಾಯಣ ರಾವ್, ಸಂಘಟನಾ ಕಾರ್ಯದರ್ಶಿಯಾಗಿ ಭಾಸ್ಕರ ಕುಲಾಲ್, ಉದಯ ಕುಲಾಲ್ ಅಜೆಕಲ, ಗೌರವಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್, ಗೌರವ ಸಲಹೆಗಾರರಾಗಿ ರವಿರಾಜ್ ಶೆಟ್ಟಿ ಮತ್ತು ಯಶವಂತ ವಿಟ್ಲ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. - [ಜ.18 ರಂದು ಮಂಗಳೂರಿನಲ್ಲಿ "ಜಾಗತಿಕ ಬಿಲ್ಲವರ ಕ್ರೀಡೋತ್ಸವ- 26" ](https://www.suddi9.com/archives/193474) - ಬಂಟ್ವಾಳ: ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ) ಕುದ್ರೋಳಿ ಮಂಗಳೂರು ಇದರ ಅಶ್ರಯದಲ್ಲಿ "ಜಾಗತಿಕ ಬಿಲ್ಲವರ ಕ್ರೀಡೋತ್ಸವ- 26 " ಜನವರಿ‌ 18 ರಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿದೆ ಎಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಮಂಗಳವಾರ ಬಂಟ್ಚಾಳ ಪ್ರೆಸ್ ಕ್ಲಬ್ ನಲ್ಲಿ‌ ಕರೆದ ಸುದ್ದಿಗೋಷ್ಠಿಯಲ್ಲಿ‌ ಈ ಬಗ್ಗೆ ಮಾಹಿತಿ‌ನೀಡಿದ ಅವರು,ಬಿಲ್ಲವ ಸಮುದಾಯಕ್ಕೊಳಪಟ್ಟ ವಿವಿಧ 26ಉಪ ಪಂಗಡದ ತಂಡಗಳಿಗೂ ಪಂದ್ಯಾಟದಲ್ಲಿ ಅವಕಾಶವಿದ್ದು,ಇದನ್ನು ಧೃಢೀಕರಿಸಿ ಬಿಲ್ಲವ ಸಂಘಗಳು ಪತ್ರಗಳನ್ನು ನೀಡಬೇಕು - [ದ.ಕ.ಜಿಲ್ಲಾ ಸಹಕಾರ ಭಾರತಿ ವತಿಯಿಂದ ಅಭ್ಯಾಸ ವರ್ಗ](https://www.suddi9.com/archives/193463) - ಬಂಟ್ವಾಳ : ದ.ಕ. ಜಿಲ್ಲಾ ಸಹಕಾರ ಭಾರತಿ ವತಿಯಿಂದ ಸಹಕಾರಿ ಭಾರತೀಯ ಜಿಲ್ಲೆ, ತಾಲೂಕು ಪದಾಧಿಕಾರಿಗಳು ಹಾಗೂ ನಿರ್ದೇಶಕರಿಗೆ ಅಭ್ಯಾಸ ವರ್ಗವು ಮಂಗಳವಾರ ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ಮಾಜಿ ಶಾಸಕ, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪದ್ಮನಾಭ ಕೊಟ್ಟಾರಿ ಅವರು ಅಭ್ಯಾಸ ವರ್ಗವನ್ನು ಉದ್ಘಾಟಿಸಿ ಮಾತನಾಡಿ, ಇಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಉಪಯುಕ್ತವಾದ ಮಾಹಿತಿಯ ಸದುಪಯೋಗ ಪಡೆದುಕೊಂಡು ತಾವು ಪ್ರತಿನಿಧಿಸುವ ಕ್ಷೇತ್ರದಲ್ಲಿ ಸಹಕಾರ ಭಾರತಿ ಕ್ಷೇತ್ರದ ಬಲವರ್ಧನೆಗೆ ಕಾರಣವಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು - [ಡಿ.28ರಂದು ಶ್ರೀ ಬಾಲಗಣಪತಿ ಮೂಲಮಂತ್ರ ಲಕ್ಷ ಜಪ ಯಜ್ಞ-ದೂರ್ವ ಹೋಮ ಹಾಗೂ ಚತುರ್ಥ ಪ್ರತಿಷ್ಠಾ ವರ್ಧಂತಿ ಹಾಗೂ ವಾರ್ಷಿಕ ಜಾತ್ರಾ ಉತ್ಸವ](https://www.suddi9.com/archives/193460) - ಬಂಟ್ವಾಳ : ಸಜೀಪ ಶ್ರೀ ಬಾಲಗಣಪತಿ ಅನ್ನಪ್ಪಾಡಿ ದೇವಸ್ಥಾನದಲ್ಲಿ ಡಿ.28ರಂದು ಶ್ರೀ ಬಾಲಗಣಪತಿ ಮೂಲಮಂತ್ರ ಲಕ್ಷ ಜಪ ಯಜ್ಞ-ದೂರ್ವ ಹೋಮ ಹಾಗೂ ಚತುರ್ಥ ಪ್ರತಿಷ್ಠಾ ವರ್ಧಂತಿ ಹಾಗೂ ವಾರ್ಷಿಕ ಜಾತ್ರಾ ಉತ್ಸವದ ಆಮಂತ್ರಣ ಪತ್ರಿಕೆ ಭಾನುವಾರ ಕ್ಷೇತ್ರದಲ್ಲಿ ಬಿಡುಗಡೆ ಗೊಂಡಿತು. ಡಿ. 28ರಂದು ಶ್ರೀ ಬಾಲಗಣಪತಿ ಮೂಲಮಂತ್ರ ಲಕ್ಷ ಜಪ ಯಜ್ಞ-ದೂರ್ವ ಹೋಮ ಹಾಗೂ ಚತುರ್ಥ ಪ್ರತಿಷ್ಠಾ ವರ್ಧಂತಿ ಹಾಗೂ ವಾರ್ಷಿಕ ಜಾತ್ರಾ ಉತ್ಸವವು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಸಜೀಪ‌ ಮಾಗಣೆ ತಂತ್ರಿಗಳಾದ ಎಮ್ ಸುಬ್ರಹ್ಮಣ್ಯ - [ಕರಾಟೆ ಸ್ಪರ್ಧೇಯಲ್ಲಿ ಸಾನ್ವಿ ಕೆ. ಕುಲಾಲ್ ರಾಜ್ಯ ಮಟ್ಟದಿಂದ ಅಂತರಾಷ್ಟ್ರೀಯ ಮಟ್ಟಕ್ಕೆ ಅಯ್ಕೆ](https://www.suddi9.com/archives/193457) - ಬಂಟ್ವಾಳ : ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಾನ್ವಿ ಕೆ ಕುಲಾಲ್ ಅವರು ಉತ್ತೀರ್ಣರಾಗಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಬಂಟ್ವಾಳ ತಾಲೂಕಿನ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ(ರಿ) ಬಂಟ್ವಾಳ ವಿಧಾನಸಭಾ ಕ್ಷೇತ್ರ ಇದರ ಮಾಜಿ ಗೌರವ ಕಾನೂನು ಸಲಹೆಗಾರರಾದ ಶ್ರೀ ಕೃಷ್ಣ ಕುಲಾಲ್ ಪೊಲೀಸ್ ಹಾಗೂ ಅಶ್ವಿನಿ ಕುಲಾಲ್ ರವರ ಸುಪುತ್ರಿಯಾಗಿರುತ್ತಾರೆ. - [`ಧರ್ಮಾವಲೋಕನ' ಎಂಬ ವಿಶಿಷ್ಟ ಕಾರ್ಯಕ್ರಮದ ಪೂರ್ವಭಾವಿ ಸಭೆ](https://www.suddi9.com/archives/193454) - ಕೈಕಂಬ: ಹಿಂದೂ ಸಮಾಜಕ್ಕೆ ಹಿರಿಯರಿಂದ ಬಳುವಳಿಯಾಗಿ ಬಂದಿರುವ ಧಾರ್ಮಿಕ ಆಚಾರ-ವಿಚಾರ, ಸಂಸ್ಕೃತಿ, ಆಚರಣೆಗಳು ಆಧುನಿಕ ಕಾಲಘಟ್ಟದಲ್ಲಿ ನಶಿಸಿ ಹೋಗುತ್ತಿದೆ. ದೈವ-ದೇವಾರಾಧನೆಯ ಮೂಲ ಹಾಗೂ ನೈಜ ಸಂಸ್ಕೃತಿ-ಆಚರಣೆಯ ಪುನರ್-ಅನುಸಂಧಾನ ಮತ್ತು ಹಿಂದೂ ಸಮುದಾಯ ಒಗ್ಗೂಡಿಸುವ ಉದ್ದೇಶದಿಂದ ಸಮುದಾಯಗಳು ಮತ್ತು ಸಂಘ-ಸAಸ್ಥೆಗಳನ್ನು ಒಂದೇ ವೇದಿಕೆಯಡಿ ಕರೆತಂದು ವಿಚಾರ-ವಿಮರ್ಶೆ ಮಾಡಿ, ಹಿಂದೂ ಧಾರ್ಮಿಕತೆಯ ಪ್ರಾವಿತ್ರ‍್ಯತೆ ಉಳಿಸುವ ವಿಷಯದಲ್ಲಿ ಮುಂದಿನ ಪೀಳಿಗೆಗೆ ನಮ್ಮಿಂದಾದ ಕೊಡುಗೆ ನೀಡುವ ಪ್ರಯತ್ನವಾಗಿ ಮುಂಬರುವ ದಿನಗಳಲ್ಲಿ ಆಯೋಜಿಸಲಾಗುವ `ಧರ್ಮಾವಲೋಕನ' ಎಂಬ ವಿಶಿಷ್ಟ ಕಾರ್ಯಕ್ರಮದ ಪೂರ್ವಭಾವಿ ಸಭೆಗೆ ಚಾಲನೆ ನೀಡಲಾಯಿತು. - [ಕರುನಾಡು ಚಾರಿಟೇಬಲ್ ಟ್ರಸ್ಟ್ (ರಿ.) ಕರ್ನಾಟಕ"ಅಧ್ಯಕ್ಷರಾಗಿ ವಿಶ್ವನಾಥ್ ಅರಳ](https://www.suddi9.com/archives/193451) - ಬಂಟ್ವಾಳ: ನೂತನವಾಗಿ‌ಅಸ್ತಿತ್ವಕ್ಕೆ ಬಂದ " *ಕರುನಾಡು ಚಾರಿಟೇಬಲ್ ಟ್ರಸ್ಟ್ (ರಿ.) ಕರ್ನಾಟಕ"ಸ್ಥಾಪಕಾಧ್ಯಕ್ಷರಾಗಿ ವಿಶ್ವನಾಥ್ ಪಿ ಅರಳ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಟ್ರಸ್ಟ್ ನ ಪದಾಧಿಕಾರಿಗಳು ಈ ಕೆಳಗಿನಂತಿದ್ದಾರೆ.ಚಂದು ಕೋಟ್ಯಾನ್ ಕುಪ್ಪೆಪದವು( ಗೌರವಾಧ್ಯಕ್ಷರು),ಭವ್ಯಶ್ರೀ ಅಂಚನ್ ಕುಪ್ಪೆಪದವು( ಉಪಾಧ್ಯಕ್ಷೆ), ಕುಶನಾಂದ( ಕಾರ್ಯದರ್ಶಿ), ವಸಂತ ಮುದಿಮರ( ಕೋಶಾಧಿಕಾರಿ) ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ವಠಾರದಲ್ಲಿ ಈ ನೂತನ ಸಂಸ್ಥೆಯ ಉದ್ಘಾಟನೆ ಮತ್ತು ಲಾಂಛನವನ್ನು ಬಿಡುಗಡೆಗೊಳಿಸಲಾಯಿತು‌. ಈ ಸಂದರ್ಭದಲ್ಲಿ ಸ್ಥಳೀಯ - [ಅಹೋರಾತ್ರಿ"ಶ್ರೀ ರಾಮ ನಾಮ ತಾರಕ ಜಪ ಪಠಣ"](https://www.suddi9.com/archives/193448) - ಬಂಟ್ವಾಳ :ನೆತ್ತರಕೆರೆಯಲ್ಲಿ ಡಿ 21ರಂದು ನಡೆಯುವ ಶ್ರೀ ರಾಮ ನಾಮ ತಾರಕ ಜಪ ಯಜ್ಞದ ಪ್ರಯುಕ್ತ ಪೂರ್ವಭಾವಿಯಾಗಿ ಶನಿವಾರ ಸೂರ್ಯಾಸ್ತದಿಂದ ಭಾನುವಾರ ಸೂರ್ಯೋದಯದವರೆಗೆ ಅಹೋರಾತ್ರಿ "ಶ್ರೀ ರಾಮ ನಾಮ ತಾರಕ ಜಪ ಪಠಣ" ಕಾರ್ಯಕ್ರಮವು ಕೊಡ್ಮಣ್ ಶ್ರೀ ಶಾರದಾ ಪೂಜಾ ಸೇವಾ ವೇದಿಕೆಯ ಸಭಾಭವನದಲ್ಲಿ ನಡೆಯಿತು. ಸುರತ್ಕಲ್ ಗೋವಿಂದದಾಸ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಪೈಕ ವೆಂಕಟರಮಣ ಭಟ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಶ್ರೀ ರಾಮ ನಾಮ - [ ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ನಿಯಮಿತಕ್ಕೆ ಆಯ್ಕೆ: ಅಭಿನಂದನೆ ](https://www.suddi9.com/archives/193445) - ಬಂಟ್ವಾಳ :ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ನಿಯಮಿತ ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಚುನಾಯಿತರಾದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದಿನೇಶ್ ಪೂಜಾರಿ ಹುಲಿಮೇರು ಅವರನ್ನು ಸಿದ್ದಕಟ್ಟೆ ಪ್ರಾಥಮಿಕ ಸಹಕಾರ ಸಂಘದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರರಾದ ಪ್ರಭಾಕರ ಪ್ರಭು, ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ, ನಿರ್ದೇಶಕರುಗಳಾದ ಸತೀಶ್ ಪೂಜಾರಿ ಅಲಕ್ಕೆ,ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ,ವಿಶ್ವನಾಥ ಶೆಟ್ಟಿಗಾರ್, ವೀರಪ್ಪ ಪರವ, ಜಾರಪ್ಪ ನಾಯ್ಕ, ಶಿವ ಗೌಡ , ಪುಷ್ಪಲತಾ - [ಗುರುಗಳು ಜೀವನದ ನಿಜವಾದ ಮಾರ್ಗದರ್ಶಕರು : ಡಾ.ತ್ರಿವೇಣಿ,,ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದಿಂದ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ](https://www.suddi9.com/archives/193439) - ಬಂಟ್ವಾಳ : ಗುರುಗಳು ಸಮಾಜದ ದೀಪಗಳು ಅವರಿಂದಲೇ ಜ್ಞಾನ, ಸಂಸ್ಕಾರ ಮತ್ತು ಮೌಲ್ಯಗಳ ಬೆಳಕು ಹರಡುತ್ತದೆ.ವಿದ್ಯಾರ್ಥಿಗಳ ಜೀವನವನ್ನು ರೂಪಿಸುವಲ್ಲಿ ಗುರುಗಳ ಪಾತ್ರ ಅತಿ ಮಹತ್ತರವಾಗಿದ್ದು,ಗುರುಗಳು ಕೇವಲ ಪಾಠ ಬೋಧಕರು ಮಾತ್ರವಲ್ಲ, ಜೀವನದ ನಿಜವಾದ ಮಾರ್ಗದರ್ಶಕರು ಎಂದು ಮಂಗಳೂರಿನ ಡಯಟ್ ಸೆಂಟರ್‌ನ ಹಿರಿಯ ಉಪನ್ಯಾಸಕರಾದಡಾ. ತ್ರಿವೇಣಿ ಹೇಳಿದ್ದಾರೆ. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಭಾನುವಾರ ನಡೆದ "ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. - [ಶ್ರೀರಾಮ ಪದವಿ ಕಾಲೇಜಿನಲ್ಲಿ - ಕನಕದಾಸ ಜಯಂತಿ ಆಚರಣೆ](https://www.suddi9.com/archives/193436) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ರಮೇಶ್ ಶ್ರೀಮಾನ್, ಶ್ರೀರಾಮ ಶಿಶುಮಂದಿರದ ಪ್ರಮುಖರಾದ ಶಾಂತಲಕ್ಷ್ಮಿ ಮಾತಾಜಿ ಭಾಗವಹಿಸಿದ್ದರು. ಅತಿಥಿಗಳು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕನಕದಾಸರ ದಾಸ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿದರು.ಕನಕದಾಸ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ಕನಕ ಕೀರ್ತನ ಗಾಯನ ಸ್ಪರ್ಧೆ ಏರ್ಪಡಿಸಲಾಗಿತ್ತು. ತದನಂತರ ಕನಕದಾಸರ ಜೀವನ ವೃತ್ತಾಂತದ ಬಗೆಗಿನ ಕಿರುಚಿತ್ರ ಪ್ರದರ್ಶಿಸಲಾಯಿತು. ಅದೇರೀತಿ ವಿದ್ಯಾರ್ಥಿಗಳಿಗೆ ಕನಕನ ನೆನಪು ವಿಷಯದಡಿ - [ಕೊಡ್ಮಾಣ್ ಸರಕಾರಿ ಶಾಲೆಯ ವಿದ್ಯಾರ್ಥಿನಿಗೆ ಕರ್ನಾಟಕ ಮಿನಿ ಕ್ರೀಡಾಕೂಟದಲ್ಲಿ ಕಂಚಿನ ಪದಕ](https://www.suddi9.com/archives/193433) - ಬಂಟ್ವಾಳ: ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ 4ನೇ ಮಿನಿ ಕ್ರೀಡಾಕೂಟದಲ್ಲಿ ಕೊಡ್ಮಾಣ್ ಸರಕಾರಿ ಶಾಲೆಯ ವಿದ್ಯಾರ್ಥಿ ನಿ ಅನುಶ್ರೀ ಜೂಡೋ (44 ಕೆಜಿ ವಿಭಾಗ) ಪಂದ್ಯಾಟದಲ್ಲಿ ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದಕೊಂಡಿದ್ದಾರೆ. ನ.2 ರಿಂದ ನ.9 ರವರೆಗೆ 4ನೇ ಮಿನಿ ಕ್ರೀಡಾಕೂಟ ನಡೆಯಲಿದ್ದು ಬಂಟ್ಚಾಳ ತಾಲೂಕಿನ ಗ್ರಾಮೀಣ ಭಾಗದ ಪ್ರತಿಭೆಯ ಈ ಸಾಧನೆ ಹೆಮ್ಮೆ ತಂದಿದೆ. - [ಕಬಡ್ಡಿ ಪಂದ್ಯಾಟಕ್ಕೆ ತರುಣ್ ಜಿ ಎಸ್ ರಾಜ್ಯಮಟ್ಟಕ್ಕೆ ಆಯ್ಕೆ](https://www.suddi9.com/archives/193430) - ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ನಢಯಲೊರುವ ರಾಜ್ಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟಕ್ಕೆ ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ತರುಣ್ ಕೃಷ್ಣ ಜಿ ಎಸ್ ಆಯ್ಕೆಯಾಗಿದ್ದಾನೆ. ಈತ ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ.ಇತ್ತೀಚೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆ ಇದರ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರಗಿದ ಕರ್ನಾಟಕ ಮಿನಿ ಒಲಿಂಪಿಕ್ಸ್ - 2025 - [ಜಯಂತಿ, ಆಚರಣೆಗಳು ನಾಲ್ಕು ಗೋಡೆಗಳ ಮಧ್ಯೆ ನಡೆಯದಿರಲಿ: ಬೂಡಾ ಅಧ್ಯಕ್ಷ ಬೇಬಿಕುಂದರ್](https://www.suddi9.com/archives/193427) - ಬಂಟ್ವಾಳ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಆಡಳಿತ ಸೌಧದ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಕಾರ್ಯಕ್ರಮ ಶನಿವಾರ ನಡೆಯಿತು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಯಾವುದೇ ಜಯಂತಿ, ಆಚರಣೆಗಳು ನಾಲ್ಕು ಗೋಡೆಗಳ ಮಧ್ಯೆ ನಡೆಯದೆ,ಸಾರ್ವಜನಿಕವಾಗಿ ನಡೆದಾಗ ಯುವ ಸಮುದಾಯಕ್ಕೆ ದಾರ್ಶನಿಕ ಪುರುಷರ ಜೀವನ ಚರಿತ್ರೆಯ ದರ್ಶನವಾಗಲಿದೆ ಎಂದು ತಿಳಿಸಿದರು.ಕನಕದಾಸರು ಕೇವಲ ಶಕ್ತಿ ಮಾತ್ರವಲ್ಲ ಭಕ್ತಿಯ ವ್ಯಕ್ತಿಯಾಗಿ ನಮಗೆ ಮೇಲ್ಪಂಕ್ತಿಯಾಗಿದ್ದು, ಇಂತಹ ಮಹಾಪುರುಷರಿಗೆ ಗೌರವ ಸಿಗುವಂತೆ ಕಾರ್ಯಕ್ರಮಗಳು - [ಮಾನವೀಯತೆಯಿಲ್ಲದ ಯಾವುದೇ ವ್ಯವಹಾರ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಡೆಯದು: ಶ್ರದ್ದಾ ಅಮಿತ್](https://www.suddi9.com/archives/193423) - ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳು ಮಾನವೀಯತೆಯಿಂದ ಕೂಡಿದೆ ಎಂದು ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಯವರ ಪುತ್ರಿ ಶ್ರದ್ದಾ ಅಮಿತ್ ಹೇಳಿದರು. ಶನಿವಾರ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯೋಜನೆಯ ಪ್ರಯೋಜನ ಸದಸ್ಯರಿಗೆ - ["ವಂದೇ ಮಾತರಂ ಕೇವಲ ಗೀತೆಯಲ್ಲ, ಸ್ವಾತಂತ್ರ್ಯ ಸಂಗ್ರಾಮದ ಜ್ವಾಲೆ ಹೊತ್ತಿಸಿದ ಘೋಷಣೆ" ](https://www.suddi9.com/archives/193420) - ಬಂಟ್ವಾಳ: ಭಾರತದ ಸ್ವಾತಂತ್ರ್ಯ ಸಂಗ್ರಾಮದ ಚೈತನ್ಯವಾದ ‘ವಂದೇ ಮಾತರಮ್’ ಗೀತೆಯ 150ನೇ ವಾರ್ಷಿಕೋತ್ಸವವನ್ನು ರಾಷ್ಟ್ರವ್ಯಾಪಿ ಆಚರಿಸಲು ಪ್ರಧಾನಿ‌ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಹಿಂದೂ ಜನಜಾಗೃತಿ ಸಮಿತಿಯು ಸ್ವಾಗತಿಸಿದೆ. ವಂದೇ ಮಾತರಮ್ ಕೇವಲ ಗೀತೆಯಲ್ಲ, ಅದು ಬಂಕಿಮಚಂದ್ರ ಚಟ್ಟೋಪಾಧ್ಯಾಯರು ಭಾರತಮಾತೆಯನ್ನು ದೇವತೆಯಾಗಿ ಆರಾಧಿಸಲು ಮತ್ತು ದಾಸ್ಯದಿಂದ ಮುಕ್ತಿ ಪಡೆಯಲು ಭಾರತೀಯರಲ್ಲಿ ದೇಶಭಕ್ತಿಯ ಜ್ವಾಲೆ ಹೊತ್ತಿಸಲು ಬರೆದ ಶಕ್ತಿಯುತ ಘೋಷವಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಕರೆ ನೀಡಲಾಯಿತು. ಸಮಿತಿಯ ವತಿಯಿಂದ ದ.ಕ.ಜಿಲ್ಲೆಯ ಬಂಟ್ವಾಳದ - [ಕಾರ್ಯಾಗಾರಗಳು  ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಪೂರಕ: ಪದ್ಮನಾಭ ಕೊಟ್ಟಾರಿ‌](https://www.suddi9.com/archives/193417) - ಬಂಟ್ವಾಳ: ತರಬೇತಿ,ಕಾರ್ಯಾಗಾರಗಳ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಪೂರಕವಾಗಲಿದೆ.ಇದರಿಂದ ಪಡೆದ ಅನುಭವ ಜನರ ಜೊತೆ ವ್ಯವಹರಿಸುವ ಸಾಮರ್ಥ್ಯವನ್ನು ಉತ್ತಮವಾಗಿಸುತ್ತದೆ‌ ಎಂದು‌ ಮಾಜಿ ಶಾಸಕ‌, ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ಹೇಳಿದ್ದಾರೆ. ಶನಿವಾರ ಕಲ್ಲಡ್ಕದ ಕಾವೇರಿ ಸಂಕೀರ್ಣದಲ್ಲಿ ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ನಿ.ಕಲ್ಲಡ್ಕ ಹಾಗೂ ಮಾಸ್ಟರ್ ಮೈಂಡ್ ಎಂಟರ್ ಪ್ರೈಸಸ್ ಮಂಗಳೂರು ಇದರ ಸಹಭಾಗಿತ್ವದಲ್ಲಿ ಸಂಘದ ನಿರ್ದೇಶಕರಿಗೆ ಹಾಗೂ ಸಿಬ್ಬಂದಿಗಳಿಗೆ ಕೌಶಲ್ಯ ಅಭಿವೃದ್ಧಿ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು‌. - [ಕಂಬಳ ಕ್ಷೇತ್ರದ ನವೀನ್‌ಚಂದ್ರ ಆಳ್ವರ ಪುತ್ರ, ಉದ್ಯಮಿ ನದಿಗೆ ಹಾರಿ ಆತ್ಮಹತ್ಯೆ](https://www.suddi9.com/archives/193414) - ಗುರುಪುರ : ವಾಮಂಜೂರು ತಿರುವೈಲುಗುತ್ತು ನಿವಾಸಿ, ತಿರುವೈಲು ಕಂಬಳ ಸಂಘಟಕ ನವೀನ್‌ಚಂದ್ರ ಆಳ್ವ ತಿರುವೈಲುಗುತ್ತು ಅವರ ಹಿರಿಯ ಪುತ್ರ, ಹೋಟೆಲ್ ಉದ್ಯಮಿ ಅಭಿಷೇಕ್ ಯಾನೆ ಅಭಿ(೨೯) ಅವರು ಮೂಲ್ಕಿಗೆ ಹತ್ತಿರದ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶುಕ್ರವಾರ ತಿರುವೈಲುಗುತ್ತಿನ ಪಕ್ಕದ ತೋಟದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಆತ್ಮಹತ್ಯೆಗೆ ಕಾರಣಗಳು ಇನ್ನಷ್ಟೇ ತಿಳಿದು ಬರಬೇಕಿದೆ. ಬುಧವಾರ ಸಂಜೆ ನದಿಗೆ ಹಾರಿರುವ ಸಾಧ್ಯತೆ ಇದ್ದು, ಗುರುವಾರ ಅಭಿಷೇಕ್ ಬಳಸುತ್ತಿದ್ದ ಕಾರು ಶಾಂಭವಿ ನದಿ ಸೇತುವೆ ಪಕ್ಕದಲ್ಲಿ ಇರುವುದು ಕಂಡು ಬಂತು. - [ಬಂಟ್ವಾಳ ಎಸ್ ವಿ ಎಸ್ ದೇವಳ ಪ್ರೌಢ ಶಾಲೆ ಯಲ್ಲಿ  ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ](https://www.suddi9.com/archives/193411) - ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ವಲಯದ ವತಿಯಿಂದ ಬಂಟ್ವಾಳ ಎಸ್ ವಿ ಎಸ್ ದೇವಳ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.ಶಾಲಾ ಮುಖ್ಯ ಶಿಕ್ಷಕಿ ಸುರೇಖಾ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಆರೋಗ್ಯ ಮೇಲ್ವಿಚಾರಕ ಜಯರಾಮ್ ಪೂಜಾರಿಯವರು ದುಶ್ಚಟ ಮುಕ್ತ ಸಮಾಜ - [ಶರೀಫ್ ಕರ್ನಾಟಕ ರತ್ನ ಶ್ರೀ ಪ್ರಶಸ್ತಿಗೆ ಆಯ್ಕೆ](https://www.suddi9.com/archives/193408) - ಬಂಟ್ವಾಳ. ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ತರಕಾರಿಯನ್ನು ವಿತರಿಸುವ ಮೆಲ್ಕಾರಿನ ತರಕಾರಿ ವ್ಯಾಪಾರಿ ಮಹಮ್ಮದ್ ಶರೀಫ್ ಅವರು ರಾಜ್ಯಮಟ್ಟದ "ಕರ್ನಾಟಕ ರತ್ನ ಶ್ರೀ" ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ವಸಂತ ಲಕ್ಷ್ಮಿ ಫೌಂಡೇಶನ್ ಸಂಜಯನಗರ ಬೆಂಗಳೂರು ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸದಾಶಿವನಗರದ ವೀರಶೈವ ಸಭಾಭವನದಲ್ಲಿ ನ.9 ರಂದು ಮಹಮ್ಮದ್ ಶರೀಫ್ ಸಹಿತ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ. ಇವರಿಗೆಈಗಾಗಲೇ ಅವರಿಗೆ ಹಲವಾರು ಪ್ರಶಸ್ತಿಗಳು ಲಭಿಸಿದೆ. - [6.5 ಕೆ.ಜಿ ಗಾಂಜಾ ವಶ: ಮಾರಾಟಗಾರನ ಬಂಧನ](https://www.suddi9.com/archives/193405) - ಬಂಟ್ವಾಳ : ಬಿ.ಸಿ.ರೋಡಿನ ರೈಲ್ವೇ ಹಳಿ ಸಮೀಪ ಬಂಟ್ವಾಳ ವಲಯದ ಅಬಕಾರಿ ನಿರೀಕ್ಷಕರು ಮತ್ತವರ ತಂಡ ಗಾಂಜಾ ಹೊಂದಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಸಂತೋಷ್ ಸೋಂಕರ್(28) ಬಂಧಿತ ಆರೋಪಿಯಾಗಿದ್ದು,ಈತನಲ್ಲಿದ್ದ 1173 ಪ್ಲಾಸ್ಟಿಕ್ ಸಾಚೆಟ್‍ಗಳಲ್ಲಿ ಗಾಂಜಾ ಅಮಲು ಪದಾರ್ಥವನ್ನು ಹೊಂದಿದ್ದು, ಸುಮಾರು 6.590 ಕೆ.ಜಿ ಗಾಂಜಾ ಉಂಡೆಗಳನ್ನು ವಶಪಡಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.ಬಂಧಿತ ಆರೋಒಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರ ನಿರ್ದೇಶನದಂತೆ ಹಾಗೂ ಅಬಕಾರಿ ಉಪ ಆಯುಕ್ತರ ಮತ್ತು ಬಂಟ್ವಾಳ ಉಪ - [ಅನ್ನಪ್ಪಾಡಿ ಕ್ಷೇತ್ರದಲ್ಲಿ ಶ್ರೀ ಬಾಲ ಗಣಪತಿ ಮೂಲ ಮಂತ್ರ ಲಕ್ಷಜಪ,ಸಮಾಲೋಚನಾ ಸಭೆ](https://www.suddi9.com/archives/193402) - ಬಂಟ್ವಾಳ: ಸಜೀಪಮೂಡ ಗ್ರಾಮದ ಅನ್ನಪ್ಪಾಡಿಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಡಿ. 28 ರಂದು ಶ್ರೀ ಬಾಲ ಗಣಪತಿ ಮೂಲ ಮಂತ್ರ ಲಕ್ಷಜಪ ಧೂರ್ವ ಹೋಮ ಬ್ರಹ್ಮಶ್ರೀ ನೀಲೇಶ್ವರ ಕೆ.ಉಚ್ಚಿಲತ್ತಾಯ ಪದ್ಮನಾಭತಂತ್ರಿಗಳ ನೇತೃತ್ವದಲ್ಲಿ ನಡೆಯಲಿದ್ದು,ಇದರ ಪೂರ್ವ ಸಿದ್ಧತಾ ಸಭೆದೇವಳದ ವಠಾರದಲ್ಲಿ ನಡೆಯಿತು. ಯಾಗ ಸಮಿತಿ ಅಧ್ಯಕ್ಷ ಎಸ್ .ಶ್ರೀಕಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು,, ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಅವರು ಧಾರ್ಮಿಕ ಕಾರ್ಯಕ್ರಮದ ರೂಪುರೇಷೆಯ ಮಾಹಿತಿ ನೀಡಿದರು. ಆಡಳಿತ ಸಮಿತಿ ಅಧ್ಯಕ್ಷ ಯಶವಂತ. ದೇರಾಜೆ ಸಾಂಸ್ಕೃತಿಕ ಕಾರ್ಯಕ್ರಮಗಳ - [ ರಾ.ಸ್ವ.ಸೇ.ಸಂಘದ ವಿರುದ್ಧ ಅಪಪ್ರಚಾರ ಕಾನೂನು ಕ್ರಮಕ್ಕೆ ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ](https://www.suddi9.com/archives/193399) - ಬಂಟ್ವಾಳ: ಕಳೆದ ಶತಮಾನಗಳಿಂದ ರಾಷ್ಟ್ರದ ಸಂಕಷ್ಟದ ಸಂದರ್ಭಗಳಲ್ಲಿ ನಿರಾಪೇಕ್ಷ ಸೇವೆ ಸಲ್ಲಿಸುವ ರಾ.ಸ್ವ.ಸೇ.ಸಂಘದ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಸಹಿತ ವಿವಿಧ ಬೇಡಿಕೆಯನ್ನು‌ ಈಡೇರಿಸುವಂತೆ ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ನಿಯೋಗ ಬಂಟ್ವಾಳ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ಸಂದರ್ಭದಲ್ಲಿ ಬಿ.ಸಿ.ರೋಡಿನ ನ್ಯಾಯವಾದಿ,ವಿ.ಹಿಂ.ಪ.ಬಂಟ್ವಾಳ ಪ್ರಖಂಡದ‌ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಅವರ ನೇತೃತ್ವದ ನಿಯೋಗ ತಹಶೀಲ್ದಾರ್ ಅವರ ಅನುಪಸ್ಥಿತಿಯಲ್ಲಿ ಉಪತಹಶೀಲ್ದಾರ್ ನರೇಂದ್ರನಾತರ ಮಿತ್ತೂರು ಅವರಿಗೆ ಮನವಿ ಸಲ್ಲಿಸಿದೆ ರಾ.ಸ್ವ.ಸೇ.ಸಂಘ ಕೋಮುವಾದ - [ವಂದೇ ಮಾತರಮ್ ೧೫೦ ನೇ ವರ್ಷಾಚರಣೆ ಹೆಮ್ಮೆಯ ಸಂಗತಿ: ಸಂಸದ ಕ್ಯಾ. ಬ್ರಿಜೇಶ್ ಚೌಟ](https://www.suddi9.com/archives/193395) - ಬಂಟ್ವಾಳ: ಹಿಂದುತ್ವದ ಶಕ್ತಿಯನ್ನು ಜಾಗೃತಗೊಳಿಸಿದ, ಯುವ ಮನಸ್ಸುಗಳಲ್ಲಿ ರಾಷ್ಟ್ರಭಕ್ತಿಯನ್ನು ಉದ್ದೀಪನಗೊಳಿಸಿದ ಅದ್ವಿತೀಯ ಗೀತೆ ವಂದೇ ಮಾತರಮ್ ೧೫೦ ನೇ ವರ್ಷಾಚರಣೆಯು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಶುಕ್ರವಾರ ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಇತಿಹಾಸ ವಿಭಾಗ ವತಿಯಿಂದ ನಡೆದ ಸ್ವಾತಂತ್ರ‍್ಯ ಹೋರಾಟದ ರಣಮಂತ್ರವಾದ ವಂದೇ ಮಾತರಮ್ ಗೀತೆಯ ೧೫೦ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಈ ಗೀತೆಯು ನಮ್ಮ ನೆಲದಲ್ಲಿ ಮತ್ತೆ ಮತ್ತೆ ಮೊಳಗಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು. - [ನ. 9 ರಂದು ಬಂಟ್ವಾಲ ತಾಲೂಕು ಬಿಲ್ಲವ ಸಂಘದಿಂದ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ](https://www.suddi9.com/archives/193392) - ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನ. 9 ರಂದು ಬೆಳಗ್ಗೆ 9 ರಿಂದ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಬಿ.ಸಿ.ರೋಡ್ ಗಾಣದ ಪಡ್ಪು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಅವರು ತಿಳಿಸಿದ್ದಾರೆ. ಗುರುವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ‌ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು,ಮಂಗಳೂರು ಡಯಟ್ ಸೆಂಟರ್‌ನ ಹಿರಿಯ ಉಪನ್ಯಾಸಕರಾದ ಡಾ. ತ್ರಿವೇಣಿ ಅವರು ಕಾರ್ಯಕ್ರಮ - [ಕಡೇಶ್ವಾಲ್ಯ ಕ್ಷೇತ್ರದಲ್ಲಿ ನ.8 ರಂದು ದೊಡ್ಡರಂಗಪೂಜೆ](https://www.suddi9.com/archives/193390) - ಬಂಟ್ವಾಳ:ತಾಲೂಕಿನ ಕಡೇಶಿವಾಲಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ನ.8 ರಂದು ರಾತ್ರಿ 7 ಗಂಟೆಗೆ ಬ್ರಹ್ಮ ಶ್ರೀ ಉಚ್ಚಿಲಂತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಸಾರ್ವಜನಿಕ ದೊಡ್ಡರಂಗಪೂಜೆ ಹಾಗೂ ದೇವರ ಉತ್ಸವ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಈಶ್ವರ ಪೂಜಾರಿ ಅವರು ತಿಳಿಸಿದರು. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈಬಗ್ಗೆ ಮಾಹಿತಿ ನೀಡಿದ ಅವರು,ಶನಿವಾರ ಬೆಳಿಗ್ಗೆಯಿಂದ ವಿವಿಧ ವೈಧಿಕ ವಿಧಿ ವಿಧಾನಗಳು,ಅಭಿಷೇಕ,ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ,ರಾತ್ರು ದೊಡ್ಡರಂಗಪೂಜೆ,ದೇವರ ಬಲಿ ಉತ್ಸವ,ಅಷ್ಠವಧಾನ ಸೇವೆ,ಶಾಸ್ತ್ರೀಯ - [ಕಲ್ಲಡ್ಕ ಶ್ರೀರಾಮ ಕಾವ್ಯ ಸಂಗಮ ಕಾರ್ಯಕ್ರಮ](https://www.suddi9.com/archives/193387) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆ ಪ್ರಯುಕ್ತ ಕಾವ್ಯ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಅತಿಥಿ ಅಭ್ಯಾಗತರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಶ್ರೀರಾಮ ವಿದ್ಯಾ ಕೇಂದ್ರದ ವಿವಿಧ ವಿಭಾಗದ ವಿದ್ಯಾರ್ಥಿಗಳು ಕವನ ವಾಚಿಸಿದರು. ಅತಿಥಿಯಾಗಿದ್ದ ರಾಜ್ಯ ಪ್ರಶಸ್ತಿ ಪುರಸ್ಕೃತರು,ನಿವೃತ್ತ ಅಧ್ಯಾಪಕರಾದ ರಮೇಶ್ ಎಂ ಬಾಯಾರು ಮಾತನಾಡಿ ಸಾಹಿತ್ಯ , ಕಲೆ, ಸೇವೆ ಇವುಗಳು ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ವಿಕಾಸಗೊಳ್ಳಲು ಸಹಾಯಕವಾಗುವುದು. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಈ ರೀತಿಯ ಕಾರ್ಯಕ್ರಮವು - [ಕುಡ್ಲ ಕುಲಾಲೆರ್‌ ಚಾರಿಟೇಬಲ್ ಸೇವಾ ಟ್ರಸ್ಟ್‌ ಸ್ಥಾಪಕಾಧ್ಯಕ್ಷರಾಗಿಸದಾಶಿವ ಬಂಗೇರ ಆಯ್ಕೆ](https://www.suddi9.com/archives/193384) - ಬಂಟ್ವಾಳ: ಕುಡ್ಲ ಕುಲಾಲೆರ್‌ ಚಾರಿಟೇಬಲ್ ಸೇವಾ ಟ್ರಸ್ಟ್‌ ಮಂಗಳೂರು (ರಿ) ದ.ಕ ನೂತನ ಸಂಸ್ಥೆ ಅಸ್ತಿತ್ವಕ್ಕೆ ಬಂದಿದ್ದು,ಬಂಟ್ವಾಳ ನಗರಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ ಬಂಟ್ವಾಳ ಅವರು ಸ್ಥಾಪಕಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮೆಸ್ಕಾಂನ ನಿವೃತ್ತ ಎಂ.ಡಿ.ಮಂಜಪ್ಪ ಬಿಜೈ, ಮಮನಪಾ ಮಾಜಿ ಉಪಮೇಯರ್ ರಾಜೇದ್ರ ಕುಮಾ‌ರ್ (ಉಪಾಧ್ಯಕ್ಷರು),ನಿವೃತ್ತ ಮುಖ್ಯೋಪಾಧ್ಯಾಯ ಟಿ.ಸೇಸಪ್ಪ ಮೂಲ್ಯ(ಪ್ರದಾನ ಕಾರ್ಯದರ್ಶಿ),ನಿವೃತ್ತ ಇನ್ಕಮ್ ಟ್ಯಾಕ್ಸ್ ಅಧಿಕಾರಿ ವಿಶ್ವನಾಥ ಕುದಾಯಿ(ಕೋಶಾಧಿಕಾರಿ)ಆಯ್ಕೆಗೊಂಡಿದ್ದಾರೆ. ಉಳಿದಂತೆ ಟ್ರಸ್ಟಿಗಳಾಗಿ ಪೃಥ್ವಿರಾಜ್ ಆರ್ ಕೆ ಎಡಪದವು, ಸೋಮಯ್ಯ ಹನೈನಡೆ ಬೆಳ್ತಂಗಡಿ,ಸುಂದರ ಬಂಗೇರ ಆದ್ಯಪಾಡಿ,ಗಿರೀಶ್ ಎಂ.ಪಿ ಕುತ್ತಾರ್ - [ಎಂ ಆರ್ ಪಿ ಎಲ್ ನ ಸಿಎಸ್ ಆರ್ ನಿಧಿ 10 ಲಕ್ಷ ರೂ.ವೆಚ್ಚದಲ್ಲಿ 12  ಶೌಚಾಲಯಗಳ ಸಮುಚ್ಛಯಕ್ಕೆ ಶಿಲಾನ್ಯಾಸ](https://www.suddi9.com/archives/193382) - ಬಂಟ್ವಾಳ : ತಾಲೂಕಿನ ತುಂಬೆ ಗ್ರಾಮದ ದ ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಎಂ ಆರ್ ಪಿ ಎಲ್ ನ ಸಿಎಸ್ ಆರ್ ನಿಧಿ 10 ಲಕ್ಷ ರೂ.ವೆಚ್ಚದಲ್ಲಿ 12 ಶೌಚಾಲಯಗಳ ಸಮುಚ್ಛಯಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಲಾಯಿತು. ತುಂಬೆ ದ ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಕಳೆದ ಹಲವು ಸಮಯದಿಂದ ಶೌಚಾಲಯದ ಬೇಡಿಕೆಯ ಹಿನ್ನಲೆಯಲ್ಲಿ, ಸಂಸದರಾದ ಕ್ಯಾಪ್ಟನ್ ಬೃಜೇಶ್ ಚೌಟರವರ ಶಿಫಾರಸಿನ ಮೇರೆಗೆ ಎಂ ಆರ್ ಪಿ ಎಲ್ ಸಂಸ್ಥೆ ಸಿಎಸ್ - [ಅಮ್ಟೂರು : ಅಶ್ವಥ ಉದ್ಯಾಪನೆ -ಕಟ್ಟೆಪೂಜೆ ಹಾಗೂ ಭಜನಾ ಸಂಕೀರ್ತನೆ ](https://www.suddi9.com/archives/193378) - ಬಂಟ್ವಾಳ; ಶ್ರೀ ನಿಟಿಲಾಕ್ಷ ಲಕ್ಷದೀಪೋತ್ಸವ ಸಮಿತಿ ಹಾಗೂ ಹರೇಕೃಷ್ಣ ಭಕ್ತವೃಂದ ಅಮ್ಟೂರು ಇವರ ಸಾರಥ್ಯದಲ್ಲಿ ನವೀಕರಣಗೊಂಡ ನಿಟಿಲಾಕ್ಷ ಸದಾಶಿವ ದೇವರ ಅಮ್ಟೂರಿನ ನೂತನ ಕಟ್ಟೆಯಲ್ಲಿ ಅಶ್ವಥ ಉದ್ಯಾಪನೆ -ಕಟ್ಟೆಪೂಜೆ, ಹಾಗೂ ಭಜನಾ ಸಂಕೀರ್ತನೆ ನೆರವೇರಿತು. ಅಶ್ವತ್ಥ ಕಟ್ಟೆ ನವೀಕರಣದ ಪ್ರಯುಕ್ತ ವಿವಿಧ ವೈಧಿಕ ವಿಧಿ ವಿಧಾನ,ಹೋಮಾದಿಗಳು ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಬಟ್ ನೇತೃತ್ವದಲ್ಲಿ ನಡೆಯಿತು. ಅಶ್ವತ ಕಟ್ಟೆ ಉದ್ಯಾಪನೆಗೊಂಡು ಮಹಾಪೂಜೆಯ ನಂತರ ರಾತ್ರಿ ಶ್ರೀ ನಿಟಿಲಾಕ್ಷ ಸದಾಶಿವ ದೇವರ ಕಟ್ಟೆ ಪೂಜೆ ನೆರವೇರಿತು.ಇದರ ಅಂಗವಾಗಿಬೆಳಿಗ್ಗೆ ಸೂರ್ಯೋದಯ - [ವೀರಕಂಭ ಗ್ರಾಮ ಪಂಚಾಯತ್  2025-26 ನೇ ಸಾಲಿನ ಗ್ರಾಮ ಸಭೆ: ವಿವಿಧ ವಿಷಯಗಳ ಕುರಿತು ಚರ್ಚೆ](https://www.suddi9.com/archives/193375) - ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮ ಪಂಚಾಯತಿನ 2025 - 26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಮಂಗಳವಾರ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.ಗ್ರಾಮ ಸಭೆ ಮಾರ್ಗದರ್ಶಿ ಅಧಿಕಾರಿಯಾಗಿ ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿನಯ ಕುಮಾರಿ ಕಾರ್ಯನಿರ್ವಹಿಸಿದರು. ವೀರಕಂಭ ಗ್ರಾಮದಲ್ಲಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿರುವ ಅಂಗಡಿಗಳಿಂದ ಗ್ರಾಮ ಪಂಚಾಯತ್ ಆದಾಯಕ್ಕೆ ಕತ್ತರಿ ಬೀಳುತಿದ್ದು ಕೂಡಲೇ - [ಬಂಟ್ವಾಳ : ವಾರ್ಷಿಕ ಕ್ರೀಡಾ ಕೂಟ ](https://www.suddi9.com/archives/193372) - ಬಂಟ್ವಾಳ: ಕ್ರೀಡೆ ಮನುಷ್ಯನ ಜೀವನದಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವುದರೊಂದಿಗೆ ಶಾರೀರಿಕ ಹಾಗೂ ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಮತ್ತು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಅಧ್ಯಯನಕ್ಕೆ ಕೊಡುವಷ್ಟೇ ಮಹತ್ವವನ್ನು ಕ್ರೀಡೆಗೆ ನೀಡಬೇಕು ಎಂದು ಡಾ.ಮಮತಾ ಪಿ ಶೆಟ್ಟಿ ನುಡಿದರು. ಶ್ರೀ ವೆಂಕಟರಮಣ ಸ್ವಾಮೀ ಸಮೂಹ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ಸ್ವಾಮೀ ಸಮೂಹ ವಿದ್ಯಾ ಸಂಸ್ಥೆಯ ಸಂಚಾಲಕಿ ಕೆ ರೇಖಾ ಶೆಣೈ ವಹಿಸಿದ್ದರು. - [ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ](https://www.suddi9.com/archives/193369) - ಬಂಟ್ವಾಳ ;ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು‌ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮನೋಹರ್ ಎಸ್.ದೊಡ್ಡಮನಿ ಅವರು ಕನ್ನಡನಾಡು, ನುಡಿ ಮತ್ತು ಸಾಹಿತ್ಯದ ಕಾಲಘಟ್ಟಗಳಲ್ಲಿ ಹೆಸರಾಂತ ಕವಿಗಳ ಕೊಡುಗೆ ಕುರಿತು ಮಾಹಿತಿ ನೀಡಿದರಲ್ಲದೆ ವಿದ್ಯಾರ್ಥಿಗಳಿಗೆ ಕನ್ನಡಾಭಿಮಾನವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಮುಖ್ಯೋಪಾಧ್ಯಾಯರಾದ ಹರಿಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ರಾಜ್ಯೋತ್ಸವದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಚೈತ್ರ ಶೆಟ್ಟಿ, ಪೂರ್ವ ಪ್ರಾಥಮಿಕ ವಿಭಾಗದ ಸಂಯೋಜಕಿ ವೀಣಾ ದೇವಾಡಿಗ ಉಪಸ್ಥಿತರಿದ್ದರು. . ಪಿ.ಬಿ - [ಮಾನವೀಯತೆ,ಒಗ್ಗಟ್ಟೇ ನಿಜವಾದ ಪ್ರಗತಿ: ಉಪತಹಶೀಲ್ದಾರ್ ನವೀನ್ ಕುಮಾರ್](https://www.suddi9.com/archives/193366) - ಬಂಟ್ವಾಳ: ನಾರಾಯಣಗುರುಗಳು ಮಾನವ ಸಮಾಜಕ್ಕೆ ಶಾಶ್ವತ ದಾರಿದೀಪವಾದ ತಾತ್ವಿಕ ಮತ್ತು ಸಾಮಾಜಿಕ ಸಂದೇಶಗಳನ್ನು ನೀಡಿದ ಮಹತ್ವದ ಯುಗಪ್ರವರ್ತಕರು.ಇಂದು ಜಗತ್ತು ಸಂಘರ್ಷ, ವಿಭಿನ್ನತೆ ಮತ್ತು ಅಸಹಿಷ್ಣುತೆಯಿಂದ ಕೂಡಿರುವಾಗ, ನಾರಾಯಣಗುರುಗಳ ಈ ಸಂದೇಶಗಳು ಇನ್ನಷ್ಟು ಪ್ರಸ್ತುತ. ಮಾನವೀಯತೆ ಮತ್ತು ಒಗ್ಗಟ್ಟೇ ನಿಜವಾದ ಪ್ರಗತಿ ಎಂಬ ಸಂದೇಶ ಕಾಲಾತೀತ ಎಂದು ಬಂಟ್ವಾಳ ಉಪ ತಹಶಿಲ್ದಾರರಾದ ನವೀನ್ ಕುಮಾರ್ ತಿಳಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ರಾಜೇಶ್ ಅಮ್ಟೂರ್ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 58ನೇ ಮಾಲಿಕೆ ಹಾಗೂ ತುಳಸಿ ಪೂಜಾ ಕಾರ್ಯಕ್ರಮದಲ್ಲಿ - [ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿ ಸಭೆ ](https://www.suddi9.com/archives/193363) - ಬಂಟ್ವಾಳ : ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿ ಸಭೆಯು ವೀರಕಂಭ ಗ್ರಾಮದ ತೆಕ್ಕಿಪಾಪು ಶ್ರೀ ಲಕ್ಷ್ಮಿ ನಿವಾಸ ಮೆನೆ ಆವರಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಲಡ್ಕ ವಲಯ ಬಿಲ್ಲವ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ವಹಿಸಿದ್ದರು.ತೆಕ್ಕಿಪಾಪು ಲಕ್ಷ್ಮಿ ನಿವಾಸ ಮನೆ ಮಾಲಕಿ ನಳಿನಾಕ್ಷಿ ಮೋನಪ್ಪ ಪೂಜಾರಿ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು. ಈ ಸಂರ್ಭದಲ್ಲಿ ನಿವೃತ ಸೈನಿಕ ಚಂದ್ರಶೇಖರ ಪೂಜಾರಿ ರವರನ್ನು ಗೌರವಿಸಲಾಯಿತು.ಈ ಸಂದರ್ಭ ವೀರಕಂಭ ಗ್ರಾಮ ಸಮಿತಿಗೆ ನೂತನ - [ಉತ್ತಮ ಅಂಕದೊಂದಿಗೆ ಸಿ.ಎ. ತೇರ್ಗಡೆ](https://www.suddi9.com/archives/193360) - ಬಂಟ್ವಾಳ : ' ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ'ದ ಪರೀಕ್ಷೆಯಲ್ಲಿ ಅಪೂರ್ವ ಅವರು ಉತ್ತಮ ಅಂಕದೊಂದಿಗೆ ತೇರ್ಗಡೆಯಾಗಿದ್ದಾರೆ. ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಮರ್ದೋಳಿಯ ಅಪೂರ್ವ ರಜತ್ ಕುಲಾಲ್ ಅವರು, ಬಿ‌.ಮೂಡ ಗ್ರಾಮದ ಭಂಡಾರಿಬೆಟ್ಟು ತನುಜಾ - ಅನಿಲ್ ದಂಪತಿ ಪುತ್ರಿ ಹಾಗೂ ಲಕ್ಷ್ಮಿ - ರಾಮ ಮೂಲ್ಯ ಮರ್ದೋಳಿ ಅವರ ಸೊಸೆಯಾಗಿದ್ದಾರೆ. - [ ಕರ್ನಾಟಕ ಪ್ರೌಢ ಶಾಲೆ ಮಾಣಿಯಲ್ಲಿ ಸಾಹಿತ್ಯ ರಚನಾ ಕಮ್ಮಟ- ಕವಿಗೋಷ್ಠಿ](https://www.suddi9.com/archives/193357) - ಬಂಟ್ವಾಳ: ಕರ್ನಾಟಕ ರಾಜ್ಯ ಬರಹಗಾರರ ವೇದಿಕೆ (ರಿ) ಹೂವಿನಹಡಗಲಿ ದ.ಕ. ಕನ್ನಡ ಜಿಲ್ಲೆ, ಬಂಟ್ವಾಳತಾಲೂಕು ಘಟಕ, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ರಿ) ಹುಬ್ಬಳ್ಳಿ - ತಾಲೂಕು ಸಮಿತಿ ಬಂಟ್ವಾಳ ಹಾಗೂ ಕರ್ನಾಟಕ ಪ್ರೌಢಶಾಲೆ ಮಾಣಿ ಇವುಗಳ ಸಹಭಾಗಿತ್ವದಲ್ಲಿ ೭೦ ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಾಹಿತ್ಯ ರಚನಾ ಕಮ್ಮಟ ಹಾಗೂ ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು. ನಿವೃತ್ತ ಸಂಸ್ಕೃತ ಶಿಕ್ಷಕ ಶಿರಂಕಲ್ಲು ಕೃಷ್ಣ ಭಟ್ ಉದ್ಘಾಟಿಸಿ ಮಾತನಾಡಿ 'ಸಾಹಿತ್ಯದ ಅಭಿರುಚಿ ಮನೆಯಿಂದ ಆರಂಭವಾಗಿ ಶಾಲೆಯಲ್ಲಿ ಉನ್ನತಿ - [ಅನಧಿಕೃತ ಹಂದಿ ಸಾಕಣಾ ಕೇಂದ್ರದ ತ್ಯಾಜ್ಯ‌ನೀರು ಚರಂಡಿಗೆ: ಆರೋಗ್ಯಾಧಿಕಾರಿಯಿಂದ ಪರಶೀಲನೆ](https://www.suddi9.com/archives/193354) - ಬಂಟ್ವಾಳ :ತಾಲೂಕಿನ ಅಮ್ಟಾಡಿ ಗ್ರಾಮದ ಎರ್ಕುಲ ಎಂಬಲ್ಲಿ ನಡೆಯುತ್ತಿದೆಯೆನ್ನಲಾದ ಅಕ್ರಮ ಹಂದಿ ಸಾಕಾಣಿ ಕೇಂದ್ರದ ತ್ಯಾಜ್ಯ ನೀರನ್ನು ಪಕ್ಕದ ತೋಡಿಗೆ ಹರಿಯ ಬಿಡುತ್ತಿರುವುದರಿಂದ ಪರಿಸರವಿಡೀ ದುರ್ನಾತ ಬೀರುತ್ತಿರುವ ದೂರಿನ ಹಿನ್ನಲೆಯಲ್ಲಿ ಬಂಟ್ವಾಳ ಆರೋಗ್ಯಾಧಿಕಾರಿಗಳ ತಂಡ ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಆರೋಗ್ಯಾಧಿಕಾರಿ ಆಶೋಕ್ ರೈ ಮತ್ತವರ ಸಿಬ್ಬಂದಿಗಳು ಭೇಟಿ ನೀಡಿದ ವೇಳೆ ಹಂದಿ ಸಾಕಾಣಿ ಕೇಂದ್ರದಲ್ಲಿ ಅಶುಚಿತ್ವ, ರಕ್ಷಣಾ ಕವಚವಿಲ್ಲದೆ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದದು,ಕೇಂದ್ರದಿಂದ ತ್ಯಾಜ್ಯ ನೀರು ತೆರೆದ ಚರಂಡಿಯಲ್ಲಿ ಶೇಖರಣೆಯಾಗಿರುವುದು ಪತ್ತೆಯಾಗಿದೆ.ಅಲ್ಲದೆ ಹಂದಿ ಸಾಕಣಿಕ - [ಪೌಷ್ಠಿಕ ಆಹಾರ ಸೇವೆನೆ ಆರೋಗ್ಯಕ್ಕೆ ಅತ್ಯಂತ ಅವಶ್ಯಕ: ಆಶಾಮಣಿ](https://www.suddi9.com/archives/193350) - ಬಂಟ್ವಾಳ: ಇಲ್ಲಿನ ಬಿ. ಮೂಡ ಗ್ರಾಮದ ಅಜ್ಜಿಬೆಟ್ಟು ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ನಡೆಯಿತು. ವಕೀಲೆ ಆಶಾಮಣಿ ಡಿ. ರೈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪೌಷ್ಠಿಕ ಆಹಾರ ಸೇವೆನೆ ನಮ್ಮ ದೇಹದ ಆರೋಗ್ಯಕ್ಕೆ ಅತ್ಯಂತ ಅವಶ್ಯಕವಾಗಿದೆ. ಹಿಂದಿನ ಕಾಲದಲ್ಲಿ ಬಡತನವಿದ್ದರೂ ಮನೆ ಪರಿಸರದಲ್ಲೇ ಸಿಗುತ್ತಿದ್ದ ಸೊಪ್ಪು ತರಕಾರಿಗಳನ್ನು ಬಳಸಿ ಪೌಷ್ಟಿಕ ಆಹಾರಗಳನ್ನು ಸೇವೆನೆ ಮಾಡುತ್ತಿದ್ದುದರಿಂದ ನಮ್ಮ ಹಿರಿಯರು ಉತ್ತಮ ಆರೋಗ್ಯವನ್ನು ಹೊಂದಿದ್ದರು ಎಂದು ತಿಳಿಸಿದರು.ಜೆಸಿಐ ವಲಯ ತರಬೇತುದಾರ ಸಂದೀಪ್ ಸಾಲ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. - [ಬೆಂಜನಪದವಿನಲ್ಲಿ ಸುಸಜ್ಜಿತ ಕ್ರೀಡಾಂಗಣಕ್ಜೆ ಖೇಲ್ ಇಂಡಿಯಾಕ್ಕೆ ಪ್ರಸ್ತಾವನೆ ಸಲ್ಲಿಕೆ : ಶಾಸಕ ರಾಜೇಶ್ ನಾಯ್ಕ್](https://www.suddi9.com/archives/193347) - ಬಂಟ್ವಾಳ : ಬೆಳೆಯುತ್ತಿರುವ ಬಂಟ್ವಾಳದಲ್ಲಿ ಕ್ರೀಡಾಂಗಣ ಇಲ್ಲದಿರುವುದನ್ನು ಮನಗಂಡು ಬೆಂಜನಪದವಿನಲ್ಲಿ ಖೇಲ್ ಇಂಡಿಯಾ ಮುಖಾಂತರ ಸುಸಜ್ಜಿತವಾದ ಕ್ರೀಡಾಂಗಣ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ತಿಳಿಸಿದ್ದಾರೆ. ಬಂಟ್ವಾಳ ಎಸ್.ವಿ.ಎಸ್. ಶಾಲಾ ಆಟದ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ನಾವೂರು ಸರಕಾರಿ ಪ್ರೌಢಶಾಲೆ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ, ಬಾಲಕಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು. - [ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದನೂತನ ಗರ್ಭಗುಡಿಯ ಬ್ರಹ್ಮಕಲಶೋತ್ಸವದ ಪೂರ್ವ ಭಾವಿ ಸಭೆ](https://www.suddi9.com/archives/193341) - ಬಂಟ್ವಾಳ: ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಬ್ರಹ್ಮಕಲಶೋತ್ಸವದ ಪೂರ್ವ ಭಾವಿ ಸಭೆಯು ಬುವನೇಶ್ ಪಚಿನಡ್ಕ ಇವರ ಅಧ್ಯಕ್ಷತೆಯಲ್ಲಿ ನ.೨ರಂದು ಭಾನುವಾರ ನಡೆಯಿತು. ದೆವಸ್ಥಾನಕ್ಕೆ ತಾಮ್ರದ ಕವಚ ಅಳವಡಿಸಲು ಒಂದು ಪೀಟ್ಗೆ ೨.೫೦೦ ರಂತೆ ಪ್ರತಿಯೊಬ್ಬ ಭಕ್ತಾಧಿಗಳು ದೆವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಭಾಗಿಯಾಗಲು ರಸೀದಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಮಾತನಾಡಿ ಜೀರ್ಣೋದ್ಧಾರ ಕಾರ್ಯದಲ್ಲಿ ಸಂಪೂರ್ನ ಸಹಕಾರ ನೀಡುವುದಾಗಿ ಹೇಳಿದರು. ಜೀರ್ಣೋದ್ಧಾರಸಮಿತಿ ಕಾರ್ಯದರ್ಶಿ ಚಂದ್ರಹಾಸ ಪಲ್ಲಿಪಾಡಿ, ಜಿಲ್ಲಾ - [ ಶ್ರೀ ರಾಮ ನಾಮ ತಾರಕ ಜಪ ಯಜ್ಞದ 48 ದಿನಗಳ ಜಪ ಸಂಕಲ್ಪ ದೀಕ್ಷಾ ಕಾರ್ಯಕ್ರಮಕ್ಕೆ  ನೆತ್ತರಕೆರೆಯಲ್ಲಿ ಚಾಲನೆ](https://www.suddi9.com/archives/193338) - ಬಂಟ್ವಾಳ:ಶ್ರೀ ರಾಮ ನಾಮ ತಾರಕ ಜಪ ಯಜ್ಞ ಸಮಿತಿ ನೆತ್ತರಕೆರೆ ಇದರ ಅಶ್ರಯದಲ್ಲಿ ಡಿ.21ರಂದು ತಾಲೂಕಿನ ಕಳ್ಳಿಗೆ-ಪುದು ಗ್ರಾಮದ ನೆತ್ತರಕೆರೆಯಲ್ಲಿ ನಡೆಯಲಿರುವ ಶ್ರೀ ರಾಮ ನಾಮ ತಾರಕ ಜಪ ಯಜ್ಞದ ಪೂರ್ವಭಾವಿಯಾಗಿ 48 ದಿನಗಳ ಜಪ ಸಂಕಲ್ಪ ದೀಕ್ಷಾ ಕಾರ್ಯಕ್ರಮಕ್ಕೆ ಭಾನುವಾರ ನೆತ್ತರಕೆರೆಯಲ್ಲಿ ಚಾಲನೆ ನೀಡಲಾಯಿತು. ರಾಜ್ಯ ಧಾರ್ಮಿಕ ಪರಿಷತ್‌ ನ ಮಾಜಿ ಸದಸ್ಯರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ರಾಮನಾಮ ಜಪದ ಯಜ್ಞದ ಸಂಕಲ್ಪ ಹಾಗೂ ದೀಕ್ಷೆಯನ್ನಿತ್ತು ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ದಿಕ್ಸೂಚಿ ಭಾಚಣಗೈದು, ಸಮಾಜದ - [ಪೂಂಜ: ಶ್ರೀ ಪಂಚದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಶತ ಚಂಡಿಕಾಯಾಗ](https://www.suddi9.com/archives/193335) - ಬಂಟ್ವಾಳ: ಸಿದ್ಧಕಟ್ಟೆ ಸಮೀಪದ ಪ್ರಸಿದ್ಧ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಇದೇ ಮೊದಲ ಬಾರಿಗೆ ಶತ ಚಂಡಿಕಾಯಾಗ ನಡೆಯಿತು. ಕ್ಷೇತ್ರದ ತಂತ್ರಿ ಬಾಲಕೃಷ್ಣ ಪಾಂಗಣ್ಣಾಯ ಸಹಿತ ಅಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ, ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಇವರು ವಿವಿಧ ವೈದಿಕ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುದರ್ಶನ್ ಶೆಟ್ಟಿ ಹಕ್ಕೇರಿ, ಮಾಜಿ ಅಧ್ಯಕ್ಷ ರತ್ನಕುಮಾರ್ ಚೌಟ, ಸದಸ್ಯರಾದ ಅಶೋಕ್ ಆಚಾರ್ಯ, ಅರುಣ್ ಮಂಜಿಲ, ಗೀತಾ ವಿಶ್ವನಾಥ್, ಸುಧೀಂದ್ರ ಶೆಟ್ಟಿ, ಸುರೇಶ್ ನೀರಪಲ್ಕೆ, ರಂಜನಿ, - [ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಬ್ಯಾಗ್ ಮತ್ತು ಕಲಿಕಾ ಸಾಮಾಗ್ರಿ ವಿತರಣೆ ](https://www.suddi9.com/archives/193332) - ಬಂಟ್ವಾಳ: ಯೂಥ್ ಫಾರ್ ಸೇವಾ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಬಂಟ್ವಾಳ ತಾಲೂಕಿನ ಕೊಳಲಬಾಕಿಮಾರು ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಾಗ್ರಿ ವಿತರಣೆ ಹಾಗೂ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸ್ಥಳೀಯರು, ಯೋಧರಾದ ವೆಂಕಪ್ಪಮೂಲ್ಯ ಮತ್ತು ಟೆಕ್ಸಾಸ್ ಸಂಸ್ಥೆಯ ಉದ್ಯೋಗಿ ಎಂ.ವಿ. ಸವಿನಯ ಅವರು ಯೂಥ್ ಫಾರ್ ಸೇವಾ ಸಂಸ್ಥೆಯ ಮೂಲಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿಯನ್ನು ವಿತರಿಸಿದರು.ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂಸಿ ಅಧ್ಯಕ್ಷೆ ವಿಮಲಾ,ಉಪಾಧ್ಯಕ್ಷ ಮಂಜುನಾಥ - [ಕಾಡಬೆಟ್ಟು: 'ಯಕ್ಷವಾಸ್ಯಯಂ' ಪ್ರಶಸ್ತಿ ಪ್ರದಾನ ಕನ್ನಡ ಭಾಷೆ ಬೆಳವಣಿಗೆಗೆ ಯಕ್ಷಗಾನ ಪೂರಕ: ದಿನೇಶ ಶೆಟ್ಟಿ ಕಾವಳಕಟ್ಟೆ](https://www.suddi9.com/archives/193329) - ಬಂಟ್ವಾಳ: ರಾಜ್ಯದಲ್ಲಿ ಕನ್ನಡ ಭಾಷೆ ಬೆಳವಣಿಗೆಯಲ್ಲಿ ತುಳುನಾಡಿನ ಅರ್ಥಪೂರ್ಣ ಯಕ್ಷಗಾನದ ಕೊಡುಗೆ ಅಪಾರವಾಗಿದೆ ಎಂದು ಕಲಾವಿದ ದಿನೇಶ ಶೆಟ್ಟಿ ಕಾವಳಕಟ್ಟೆ ಹೇಳಿದ್ದಾರೆ.ತಾಲೂಕಿನ ಕಾರಿಂಜ ಯಕ್ಷವಾಸ್ಯಂ ಸಂಸ್ಥೆ ವತಿಯಿಂದ ಕಾಡಬೆಟ್ಟು ಶಾರದಾಂಬ ಭಜನಾ ಮಂದಿರದಲ್ಲಿ ಶನಿವಾರ ನಡೆದ 'ಯಾಕ್ಷಾವಾಸ್ಯಂ' ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದೇ ವೇಳೆ ಅಗಲಿದ ಹಿರಿಯ ಅರ್ಥಧಾರಿ ಶಂಭು ಶರ್ಮ ಇವರಿಗೆ ನುಡಿನಮನ ಸಲ್ಲಿಸಿದರು. ಶಾರದಾಂಬ ಭಜನಾ ಮಂದಿರ ಗೌರವಾಧ್ಯಕ್ಷ ಕೆ. ಪ್ರಮೋದ್ ಕುಮಾರ್ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮೂಳೆ ತಜ್ಞ ಡಾ. - [ಗುರುಪುರ ಯುವಕ ಸಂಘದಿಂದ ಹೆದ್ದಾರಿ ಬದಿಯ ಗಿಡಗಂಟಿ ತೆರವು](https://www.suddi9.com/archives/193326) - ಗುರುಪುರ : ಯುವಕ ಸಂಘ(ರಿ) ಗುರುಪುರ ಇದರ ಅಧ್ಯಕ್ಷ ನಿಕಿಲ್‌ರಾಜ್ ಗುರುಪುರ ಅವರ ಮುಂದಾಳತ್ವದಲ್ಲಿ ಸಂಘದ ಸದಸ್ಯರು ರಾಷ್ಟ್ರೀಯ ಹೆದ್ದಾರಿ ೧೬೯ರ ಅಲೈಗುಡ್ಡೆಯ ಬಳಿ ಹೆದ್ದಾರಿ ಇಕ್ಕೆಲದಲ್ಲಿ ಬೆಳೆದಿದ್ದ ಗಿಡಗಂಟಿ ತೆರವುಗೊಳಿಸಿದರು. ಮಳೆಗಾಲದ ಬಳಿಕ ಗುರುಪುರ ಆಸುಪಾಸಿನಲ್ಲಿ ರಸ್ತೆ ಬದಿಯಲ್ಲಿ ಆಳೆತ್ತರ ಗಿಡಗಂಟಿ ಪೊದೆಯಂತೆ ಬೆಳೆದಿದ್ದು, ಹೆದ್ದಾರಿ ತಿರುವುಗಳಲ್ಲಿ ವಾಹನ ಸಂಚಾರಕ್ಕೆ ಅತಿ ಅಪಾಯಕಾರಿಯಾಗಿತ್ತು. ಈ ಕಾರಣದಿಂದಲೇ ಕೆಲವು ಸಣ್ಣಪುಟ್ಟ ಅಪಘಾತಗಳು ಸಂಭವಿಸಿವೆ. ಸಂಘದ ಸದಸ್ಯರು ಸುಮಾರು ೪ ತಾಸು ಕಾರ್ಯಾಚರಣೆ ನಡೆಸಿ ಸ್ವಚ್ಛತಾ ಕಾರ್ಯ ನಡೆಸಿದರು. - [ಕನ್ನಡ ಭಾಷೆ ನಮ್ಮ ತಾಯಿ ಭಾಷೆ; ಕವಯತ್ರಿ ಶ್ವೇತಾ](https://www.suddi9.com/archives/193323) - ಬಂಟ್ವಾಳ: ಕನ್ನಡ ಭಾಷೆ ನಮ್ಮ ತಾಯಿ ಭಾಷೆ,ಅದಕ್ಕೆ ಸಾವಿರಾರು ವರುಷಗಳ ಇತಿಹಾಸವಿದೆ ಎಂಬುದನ್ನು ಅರಿತಿದ್ದೇವೆ.ಅದು ನಮ್ಮ ನಾಡ ಭಾಷೆ.ಅಂತಹ ಸುಂದರ ಹೆಗ್ಗಳಿಕೆಯ ಸಂಸ್ಕೃತಿಭರಿತ ಭಾಷೆಯನ್ನು ಪ್ರೀತಿಸಬೇಕಾದ್ದು ನಮ್ಮ ಆದ್ಯ ಕರ್ತವ್ಯವಾಗಿದೆ. ಜೊತೆಗೆ ಇತರ ಭಾಷೆಗಳ ಮೇಲೆ ಗೌರವವೂ ಕನ್ನಡಿಗರಿಗಿರಲಿ ಎಂದು ತುಂಬೆ ಬಿ.ಎ.ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕಿ ಹಾಗೂ ಯುವ ಕವಯತ್ರಿ ಶ್ವೇತಾ ಹೇಳಿದರು. ಅವರು ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಸಮಾರಂಭದಲ್ಲಿ ಧ್ವಜಾರೋಹಣ ಗೈದು - [ಕೊಡ್ಮಾಣ್: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶೌಚಾಲಯ ಉದ್ಘಾಟನೆ](https://www.suddi9.com/archives/193320) - ಬಂಟ್ವಾಳ : ತಾಲೂಕಿನ ಕೊಡ್ಮಾಣ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ ಆರ್ ಪಿ ಎಲ್ ನ ಸಿ.ಎಸ್.ಆರ್ ನಿಧಿಯಡಿ 10 ಲಕ್ಷ ರೂ. ವಿಶೇಷ ಅನುದಾನದಿಂದ ನಿರ್ಮಾಣಗೊಂಡ ನೂತನ ಶೌಚಾಲಯವನ್ನು ಮೇರಮಜಲು ಗ್ರಾ. ಪಂ ಅಧ್ಯಕ್ಷ ಸತೀಶ್ ನಾಯ್ಗ ಕೊಡ್ಮಾಣ್ ಕೋಡಿ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ್ ರಾವ್,ಮೇರಮಜಲು ಗ್ರಾ.ಪಂ ನಿಕಟ ಪೂರ್ವ ಉಪಾಧ್ಯಕ್ಷ ಪದ್ಮನಾಭ ಶೆಟ್ಟಿ ಕೊಟ್ಟಿoಜ, ಗ್ರಾ.ಪಂ. ಸದಸ್ಯರಾದ ಹರಿಣಾಕ್ಷಿ ಆರ್ ಬಂಗೇರ, ಭವಾನಿ ಶಂಕರಿ, ಸುಲೋಚನಾ - [ಬಂಟ್ವಾಳ ಕಸಾಪ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ](https://www.suddi9.com/archives/193316) - ಬಂಟ್ವಾಳ:ಕನ್ನಡದ ಆಸಕ್ತಿ ಕಡಿಮೆಯಾಗುತ್ತಿದ್ದು, ಹೆಚ್ಚು ಹೆಚ್ಚು ಮಂದಿ ಆಂಗ್ಲ ಭಾಷೆಯತ್ತ ವಾಲುತ್ತಾ, ಕನ್ನಡದ ಬಗ್ಗೆ ಕಾಳಜಿ ತೋರಿಸದೇ ಇರುವುದು ಖೇದಕರ ಸಂಗತಿ.ಕನ್ನಡ ಭಾಷೆ,ಸಂಸ್ಕೃತಿಯನ್ನು ಉಳಿಸುವ ಸಲುವಾಗಿ ನಾವೆಲ್ಲರೂ ಪಣತೊಡಬೇಕಾಗಿದೆ ಎಂದು ಪತ್ರಕರ್ತ ಸಲೀಂ ಬೋಳಂಗಡಿ ಅವರು ಹೇಳಿದರು.ಬಿ.ಸಿ.ರೋಡಿನ ಕೈಕುಂಜಯಲ್ಲಿರುವ ಬಂಟ್ವಾಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭವನದ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿ ನ್ಯಾಯವಾದಿ ರವೀಂದ್ರ ಕುಕ್ಕಾಜೆ ಅವರು ಮಾತನಾಡಿ ಕನ್ನಡ ಭಾಷೆ,ನೆಲ ಜಲ,ಕನ್ನಡದ - [ಮಾದುಕೋಡಿ ವಿಜಯ ಸುವರ್ಣರಿಗೆ ರಾಜ್ಯೋತ್ಸವ ಪ್ರಶಸ್ತಿ](https://www.suddi9.com/archives/193307) - ಪೊಳಲಿ:ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಪಡೆದ ಮಾದುಕೋಡಿ ವಿಜಯ ಸುವರ್ಣ ಅವರು ರೇಕಿ ತರಬೇತಿಯ ಮೂಲಕ ಸಮಾಜದ ನಿರ್ಮಾಣದೊಂದಿಗೆ ಆದ್ಯಾತ್ಮಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಶ್ರೀ ವಿಜಯ ಸವರ್ಣ ಅವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಆಯ್ಕೆಯಾಗಿರುತ್ತಾರೆ. ನ.೧ ರಂದು ಮಂಗಳೂರು ನೆಹರೂ ಮೈದಾನದಲ್ಲಿ ಜಿಲ್ಲಾ ಉಸ್ತುವರಿ ಮಂತ್ರಿ ದಿನೇಶ್ ಗುಂಡುರಾವ್ ಅವರಿಂದ ಪ್ರಶಸ್ತಿ ಪರಸ್ಕಾರ ಪಡೆದಿರುತ್ತಾರೆ. - [ಕರಿಯಂಗಳ ಸುರೇಂದ್ರರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ](https://www.suddi9.com/archives/193310) - ಪೊಳಲಿ:ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಪಡೆದ ಕರಿಯಂಗಳ ಸುರೇಂದ್ರ ಇವರು ದೈವರಾಧನೆ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ. - [ಪುದು ಗ್ರಾ.ಪಂ.ನಲ್ಲಿ‌ ಶಿಕ್ಷಣ ಅವಲೋಕನ  ಮತ್ತು ಕಾನೂನು ಅರಿವು ಕಾರ್ಯಕ್ರಮ](https://www.suddi9.com/archives/193304) - ಬಂಟ್ವಾಳ :ಪುದು ಗ್ರಾಮ ಪಂಚಾಯತ್ , ಪಡಿ ಸಂಸ್ಥೆ ಮಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವುಗಳ ಸಹಯೋಗದಲ್ಲಿ ಗ್ರಾಮ ಮಟ್ಟದ ಶಿಕ್ಷಣ ಅವಲೋಕನ ಮತ್ತು ಕಾನೂನು ಅರಿವು ಕಾರ್ಯಕ್ರಮವು ಪುದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಮ್ಲಾನ್ ಮಾರಿಪಳ್ಳ ಇವರು ವಹಿಸಿದರು.ಪಡಿ ಸಂಸ್ಥೆಯ ಸಿ.ಇ.ಒ ರೆನ್ನಿ ಡಿ'ಸೋಜ ಅವರು ಮಾತನಾಡಿ, ಶಿಕ್ಷಣ ಅವಲೋಕನ ಕಾರ್ಯಕ್ರಮದ ರೂಪುರೇಷೆ ಮತ್ತು ಉದ್ದೇಶಗಳನ್ನು ವಿವರಿಸಿದರು.ವಕೀಲರಾದ ಸುಚಿತ್ರಾ ಕೆ. ಅವರು ಕಾನೂನು ಮಾಹಿತಿ ನೀಡಿದರು.ಪುದು ಗ್ರಾಮ - [](https://www.suddi9.com/archives/193300) - ಬಂಟ್ವಾಳ ತಾಲ್ಲೂಕಿನ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಸಾಧಕ ಸದಸ್ಯರಾದ ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ ಮತ್ತು ಹರಿಪ್ರಸಾದ್ ಶೆಟ್ಟಿ ಕುರುಡಾಡಿ ಇವರನ್ನು ಗುರುವಾರ ನಡೆದ ಮಾಸಿಕ ಸಭೆಯಲ್ಲಿ ಸನ್ಮಾನಿಸಲಾಯಿತು. ರೋಟರಿ ಜಿಲ್ಲಾ ಮಾಜಿ ಗವರ್ನರ್ ಡಾ.ದೇವದಾಸ್ ರೈ, ಕ್ಲಬ್ಬಿನ ಅಧ್ಯಕ್ಷ ವಿಜಯ ಫೆನರ್ಾಂಡಿಸ್, ಕಾರ್ಯದಶರ್ಿ ಮೋಹನ್ ಕೆ.ಶ್ರೀಯಾನ್ ರಾಯಿ, ಮಾಜಿ ಅಧ್ಯಕ್ಷ ಎಂ.ಪದ್ಮರಾಜ ಬಲ್ಲಾಳ್, ಪ್ರಮುಖರಾದ ಸುರೇಶ ಶೆಟ್ಟಿ ಸಿದ್ಧಕಟ್ಟೆ, ಅವಿಲ್ ಮಿನೇಜಸ್, ರಾಘವೇಂದ್ರ ಭಟ್, ಶೃತಿ ಮಾಡ್ತಾ, ಆಂಟನಿ ಸಿಕ್ವೇರಾ, ಕೆ.ರಮೇಶ ನಾಯಕ್ ರಾಯಿ, - ['ರಾಷ್ಟ್ರೀಯ ಏಕತಾ ದಿವಸ್'](https://www.suddi9.com/archives/193294) - ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸದರ್ಾರ್ ವಲ್ಲಭ ಭಾಯಿ ಪಟೇಲರ 150ನೇ ಜನ್ಮದಿನಾಚರಣೆ ಪ್ರಯುಕ್ತ 'ರಾಷ್ಟ್ರೀಯ ಏಕತಾ ದಿವಸ್' ಏಕತಾ ಓಟ ಶುಕ್ರವಾರ ನಡೆಯಿತು. ಹೆಚ್ಚುವರಿ ಎಸ್ಪಿ ನವೀನ್ ಕುಮಾರ್ ಬೂಮಾರೆಡ್ಡಿ, ಇನ್ಸ್ ಪೆಕ್ಟರ್ ಶಿವಕುಮಾರ್, ಲಯನ್ಸ್ ಮತ್ತು ವಿವಿಧ ವಿವಿಧ ರೋಟರಿ ಕ್ಲಬ್ ಸಹಿತ ಜೆಸಿಐ ಸಂಘಟನೆ ಹಾಗೂ ವಿದ್ಯಾಥರ್ಿಗಳು ಪಾಲ್ಗೊಂಡಿದ್ದರು. - [ಸ್ವತಂತ್ರ ಭಾರತವನ್ನು ಒಗ್ಗೂಡಿಸುವಲ್ಲಿ ಸರ್ದಾರ್ ವಲ್ಲಭಾಯ್ ಪಟೇಲರ ಯೋಗದಾನ ಮಹತ್ತರವಾದುದು : ಎಂ.ಡಿ.ಮಂಚಿ‌](https://www.suddi9.com/archives/193290) - ಬಂಟ್ವಾಳ: ಸ್ವತಂತ್ರ ಭಾರತವನ್ನು ಒಗ್ಗೂಡಿಸುವಲ್ಲಿ ಸರ್ದಾರ್ ವಲ್ಲಭಾಯ್ ಪಟೇಲರ ಯೋಗದಾನ ಮಹತ್ತರವಾದುದು. ಉಕ್ಕಿನ ಮನುಷ್ಯನೆಂದೇ ಖ್ಯಾತರಾದ ಇವರು ಸ್ವತಂತ್ರ ಭಾರತದ ಮೊಟ್ಟಮೊದಲ ಗೃಹಮಂತ್ರಿಗಳಾಗಿ ದೇಶಕ್ಕೆ ನೀಡಿದ ಸೇವೆ ಅನುಪಮವಾದುದು. ಇವರನ್ನು ಇಂದಿನ ಯುವಜನತೆ ಆದರ್ಶವಾಗಿರಿಸಿಕೊಂಡು ಮುನ್ನಡೆಯಬೇಕು ಎಂದು ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ ಪ್ರಾಂಶುಪಾಲರಾದ ಎಂ.ಡಿ. ಮಂಚಿ ನುಡಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಐ.ಕ್ಯೂ.ಎ.ಸಿ. ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀ ಸೇವಾ ಯೋಜನಾ ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ - [ಬಂಟ್ವಾಳ ಕಾಲೇಜಿನಲ್ಲಿ ಕನ್ನಡ ನಾಡು ನುಡಿ ಕಾರ್ಯಕ್ರಮ](https://www.suddi9.com/archives/193287) - ಬಂಟ್ವಾಳ: ಕನ್ನಡ ಕೇವಲ ಭಾಷೆಯಲ್ಲ ಅಸ್ಮಿತೆ. ಕನ್ನಡ ಭಾಷೆಯನ್ನು ಓದಿದವನು ಕವಿಯೂ ಆಗಬಹುದು. ಕಲಿಯೂ ಆಗಬಹುದು ಎಂದು ಮನೋಹರ ಎಸ್ ದೊಡ್ಡಮನಿ ಹೇಳಿದರು. ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ಕನ್ನಡ ಸಂಘ ಹಾಗೂ ಐ.ಕ್ಯೂ.ಎ.ಸಿ. ಕೋಶಗಳ ಆಶ್ರಯದಲ್ಲಿ ನಡೆದ ‘ಕನ್ನಡ ನಾಡು-ನುಡಿ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ಪ್ರಾಂಶುಪಾಲರಾದ ಎಂ.ಡಿ.ಮಂಚಿಯವರು ಮಾತನಾಡಿ, ಮನುಷ್ಯನನ್ನು ಉತ್ತುಂಗ ಸ್ಥಿತಿಗೇರಿಸುವ ಶಕ್ತಿ ಸಾಹಿತ್ಯಕ್ಕಿದೆ. ವಿದ್ಯಾರ್ಥಿಗಳು ಭಾಷಾಭಿಮಾನ ಬೆಳೆಸಿಕೊಳ್ಳುವುದರೊಂದಿಗೆ - [ಬಂಟ್ವಾಳ: ವೆಂಕಟರಮಣ ಸ್ವಾಮಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಎನ್.ಸಿ.ಸಿ ನೌಕಾದಳ ಘಟಕದ ಉದ್ಘಾಟನೆ](https://www.suddi9.com/archives/193284) - ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಎನ್.ಸಿ.ಸಿ ನೌಕಾದಳ ಘಟಕದ ಉದ್ಘಾಟನಾ ಸಮಾರಂಭವು ನಡೆಯಿತು. ನೌಕದಳ ಘಟಕದ ಎನ್.ಸಿ.ಸಿ ಮಂಗಳೂರು ಇಲ್ಲಿನ ಕಮಾಂಡಿಂಗ್ ಅಧಿಕಾರಿ ಸಿಡಿಆರ್ ಲಿಬಿನ್ ಆರ್ ಜಾನ್‌ಸಾನ್ ಅವರು ನೌಕಾದಳ ಘಟಕದ ಧ್ವಜವನ್ನು ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಶಿಸ್ತು ಮತ್ತು ಶೌರ್ಯವನ್ನು ಬೆಳೆಸುವಲ್ಲಿ ನೌಕಾದಳ ಘಟಕದ ಪಾತ್ರ ಮಹತ್ತರವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ಸ್ವಾಮಿ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ಕೂಡಿಗೆ - [ಕುಕ್ಕಾಜೆ ಸರಕಾರಿ ಶಾಲೆಯ ಹೆಣ್ಣು ಮಕ್ಕಳಿಗಾಗಿ ಎಸ್ ಐ ಓ ಪಾಣೆಮಂಗಳೂರು ಘಟಕದಿಂದ ಶೌಚಾಲಯ ನಿರ್ಮಿಸಿ ಹಸ್ತಾಂತರ](https://www.suddi9.com/archives/193281) - ಬಂಟ್ವಾಳ : ತಾಲೂಕಿನ ಕುಕ್ಕಾಜೆ ಸರಕಾರಿ ಶಾಲೆಯ ಹೆಣ್ಣು ಮಕ್ಕಳಿಗೋಸ್ಕರ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್ (ಎಸ್ ಐ ಓ) ಪಾಣೆಮಂಗಳೂರು ಘಟಕವು ದಾನಿಗಳ ಸಹಕಾರದಿಂದ ಶೌಚಾಲಯ ನಿರ್ಮಿಸಿ ಹಸ್ತಾಂತರಿಸಲಾಯಿತು. ಸುಮಾರು 56 ಸಾವಿರ ರೂಪಾಯಿ ವೆಚ್ಚದಲ್ಲಿ ಶಾಲಾ ಹೆಣ್ಣು ಮಕ್ಕಳಿಗಾಗಿ ಎರಡು ಶೌಚಾಲಯಗಳನ್ನು ನಿರ್ಮಿಸಿ ಹಸ್ತಾಂತರಿಸಲಾಗಿದೆ. ಎಸ್ ಐ ಓ ಕರ್ನಾಟಕ ಘಟಕದ ವತಿಯಿಂದ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ “ಪ್ರವಾದಿ ಮುಹಮ್ಮದ್ (ಸ) ಮಾದರಿ ಶಿಕ್ಷಕ” ಎಂಬ ಅಭಿಯಾನ ಹಮ್ಮಿಕೊಂಡಿತ್ತು. ಈ ಅಭಿಯಾನದ ಭಾಗವಾಗಿ ಎಲ್ಲ ಶಾಲೆಗಳಿಗೆ ಎಸ್ ಐ - [ಮೊಡಂಕಾಪು ಕಾರ್ಮೆಲ್ ಪ. ಪೂ. ಕಾಲೇಜನಲ್ಲಿ  ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ](https://www.suddi9.com/archives/193277) - ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲ್ಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲ್ಲೂಕು ಬಿ ಸಿ ರೋಡ್ ವಲಯ ಇದರ ವತಿಯಿಂದ ಮೊಡಂಕಾಪು ಕಾರ್ಮೆಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶುಕ್ರವಾರ ಜರಗಿತು. ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಶೇಖರ್ ಸಾಮಾನಿ ಕುರಿಯಾಳ ಕಾರ್ಯಕ್ರಮ ಉದ್ಘಾಟಿಸಿದರು.ದಕ್ಷಿಣ ಕನ್ನಡ ಜಿಲ್ಲಾ ನಿವೃತ - [ಮೊಡಂಕಾಪು : ವಲಯ ಮಟ್ಟದ ಕ್ರೀಡಾಕೂಟ](https://www.suddi9.com/archives/193271) - ಬಂಟ್ವಾಳ:ಶಿಕ್ಷಣದ ಜೊತೆಗೆ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದಾಗ ಶಿಸ್ತು ಮತ್ತು ಅರೋಗ್ಯವಂತ ಸಮಾಜ ನಿಮರ್ಾಣವಾಗುತ್ತದೆ ಎಂದು ಪೊಳಲಿ ರಾಮಕೃಷ್ಣ ತಪೋವನ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿ ಹೇಳಿದ್ದಾರೆ. ಇಲ್ಲಿನ ಮೊಡಂಕಾಪು ದೀಪಿಕಾ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪೊಳಲಿ ಶ್ರೀ ರಾಜರಾಜೇಶ್ವರಿ ಸರ್ಕಾರಿ ಪ್ರೌಢಶಾಲೆ ಸಹಭಾಗಿತ್ವದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. - [ಕ್ರೀಡೆ ಕಲಿಕೆಯ ಜೊತೆಗೆ ದೈಹಿಕ ಮತ್ತು ಮಾನಸಿಕ ದೃಢತೆಗೆ ಸಹಕಾರಿ: ಶಿಕ್ಷಣಾಧಿಕಾರಿ ಮಂಜುನಾಥನ್  ಎಂ ಜಿ](https://www.suddi9.com/archives/193267) - ಬಂಟ್ವಾಳ : ಶಿಕ್ಷಣವು ಪರಿಪೂರ್ಣತೆಯಿಂದ ಕೂಡಿರಬೇಕಾದರೆ ದೈಹಿಕ ಚಟುವಟಿಕೆಗಳಿಂದ ಕೂಡಿರಬೇಕು ಕ್ರೀಡೆಗಳು ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸುದರ ಜೊತೆಗೆ ದೈಹಿಕ ಮತ್ತು ಮಾನಸಿಕ ದೃಢತೆಯನ್ನು ಉಂಟುಮಾಡುತ್ತದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ ಹೇಳಿದರು. ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ,ಸರಕಾರಿ ಪ್ರೌಢಶಾಲೆ ಕಡೇಶಿವಾಲಯ ನೇತೃತ್ವದಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಮೈದಾನದಲ್ಲಿ ನಡೆದ 16 ರಿಂದ 17 ವಯೋಮಾನದ ಕಲ್ಲಡ್ಕ ವಲಯ ಮಟ್ಟದ ಕ್ರೀಡಾಕೂಟ - 2025 ರ ಧ್ವಜಾರೋಹಣ ಗೈದು ಅವರು - [ಕರಾಟೆ: ಚಿನ್ನದಪದಕ](https://www.suddi9.com/archives/193264) - ಬಂಟ್ವಾಳ: ಶೋರಿನ್- ರಿಯು ಕರಾಟೆ ಅಸೋಸಿಯೇಶನ್ (ರಿ).ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ.ಅನಂತರಾಜು ಕಾಲೇಜ್ ಆಫ್ ಪಿಸಿಕಲ್ ಏಜುಕೇಶನ್ ಮೂಡಬಿದ್ರೆ ಇಲ್ಲಿ ಅ. ೨೫ ರಂದು ನಡೆದ 8 ನೇ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕಟಾ ಮತ್ತು ಕಮಿಟೆ ವಿಭಾಗದಲ್ಲಿ ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ಶಮಿರಾಜ್ ಆಳ್ವ ಚಿನ್ನದ ಪದಕ ಪಡೆದು ಶಾಲೆಗೆ ಮತ್ತು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಈತ ಪೆರ್ನೆ ದುರ್ಗಿಪಾಲ್ - [ಪಾಣೆಮಂಗಳೂರು ಬಳಿ ಡಿವೈಡರ್ ಗೆ ಕಾರು ಡಿಕ್ಕಿ‌: ಚಾಲಕ ಮೃತ್ಯು,ಇಬ್ಬರಿಗೆ ಗಾಯ](https://www.suddi9.com/archives/193260) - ಬಂಟ್ವಾಳ : ಕಾರೊಂದು ಹೆದ್ದಾರಿಯ ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಪಾಣೆಮಂಗಳೂರು ಸಮೀಪ ಮಂಗಳವಾರ ರಾತ್ರಿ ವೇಳೆ ಸಂಭವಿಸಿದೆ. ಮೃತ ಕಾರು ಚಾಲಕನನ್ನು ಕಡಬ ತಾಲೂಕಿನ ಸವಣೂರು ನಿವಾಸಿ ಕಾರ್ತಿಕ್ ಕೆ ಎನ್ (23) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸಹ ಪ್ರಯಾಣಿಕರಾದ ಜಗದೀಶ್ ಹಾಗೂ ದೀಕ್ಷಿತ್ ಎಂಬವರು‌ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗತ್ಯ ಕೆಲಸದ ನಿಮಿತ್ತ ಕಾರಿನಲ್ಲಿ ಮಂಗಳೂರಿಗೆ ತೆರಳಿ ತಮ್ಮ ಕೆಲಸ ಮುಗಿಸಿದ ಬಳಿಕ ಸಂಜೆಯ ಹೊತ್ತಿಗೆ - [ಸೇತುವೆಯಲ್ಲಿ ರಿಕ್ಷಾ ನಿಲ್ಲಿಸಿ ಚಾಲಕ ನಾಪತ್ತೆ](https://www.suddi9.com/archives/193257) - ಬಂಟ್ವಾಳ:ಬುಧವಾರ ಬೆಳಿಗ್ಗೆ ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕನೋರ್ವ ನಾಪತ್ತೆಯಾಗಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ನಿವಾಸಿ ಪ್ರೀತಂ ಲೋಬೋ ನಾಪತ್ತೆಯಾದವರೆಂದು ಹೇಳಲಾಗಿದೆ.ಬೆಳಿಗ್ಗೆ ಸುಮಾರು 8 ಗಂಟೆ ವೇಳೆಗೆ ತನ್ನ ಬ್ಯಾಟರಿ ಚಾಲಿತ ರಿಕ್ಷಾವನ್ನು ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದರು. ಪಾಣೆಮಂಗಳೂರು ಹಳೇ ಸೇತುವೆಯಲ್ಲಿ ಅನಾಥವಾಗಿ ನಿಲುಗಡೆಯಾದ ರಿಕ್ಷಾದ ಪೋಟೋ ಸಾಮಾಜಿಕ ಜಾಲತಾಣದಲ್ಲು ವೈರಲ್ ಆಗಿದೆ.ಬಹುತೇಕ - [ಸೈಬರ್ ಅಪರಾಧಕ್ಕೆ ಬಲಿಯಾಗದಿರಿ:ಇನ್ಸ್ ಪೆಕ್ಟರ್ ಶಿವಕುಮಾರ್](https://www.suddi9.com/archives/193252) - ಬಂಟ್ವಾಳ: ಮಾಹಿತಿ ತಂತ್ರಜ್ಞಾನವು ವೇಗವಾಗಿ ಬೆಳೆಯುತ್ತಿರುವ ಪ್ರಸಕ್ತ ದಿನಗಳಲ್ಲಿ ಅಪರಾಧಗಳು ಕೂಡ ಹೆಚ್ಚುತ್ತಿದ್ದು, ಯುವಜನತೆ ಸೈಬರ್ ಅಪರಾಧಗಳ ಕುರಿತು ಜಾಗೃತರಾಗಿರಬೇಕೆಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಶಿವಕುಮಾರ್ ಬಿ ಅವರು ಹೇಳಿದ್ದಾರೆ. ಸಿದ್ಧಕಟ್ಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ‘ಸೈಬರ್ ಅಪರಾಧ ಜಾಗೃತಿ’ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಅಪರಿಚಿತವಾದ ಅಂತರ್ ಜಾಲ ಕೊಂಡಿಗಳನ್ನು ತೆರೆಯಬಾರದು,ಒಟಿಪಿ ಮೂಲಕ ಹಣ ಸೆಳೆದು ವಂಚನೆ ಮಾಡುವ ಜಾಲ ಒಂದೆಡೆಯಾದರೆ, ಯುವಕ- ಯುವತಿಯರನ್ನು ಯಾಮಾರಿಸಿ ಬ್ಲಾಕ್‌ಮೇಲ್ ಮಾಡುವ - [ಬಂಟ್ವಾಳ ತಾಲೂಕು ಕುಲಾಲ ಸಂಘದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನಿರಂತರ ವಿದ್ಯಾರ್ಥಿ ವೇತನ ವಿತರಣೆ,ವೆಬ್ ಸೈಟ್ ಲೋಕಾರ್ಪಣೆ](https://www.suddi9.com/archives/193247) - ಬಂಟ್ವಾಳ : ಐಎಎಸ್, ಐಪಿಎಸ್ ಆಗಲು ವಿದ್ಯಾರ್ಥಿಗಳು ಆಸಕ್ತಿ ತೋರಿಸಬೇಕು, ಪ್ರತಿಭಾವಂತ ವಿದ್ತಾರ್ಥಿಗಳಿಗೆ ಮುಂದಿನ ಉನ್ನತ ಶಿಕ್ಷಣದ ಕುರಿತು ಮಾಹಿತಿ ನೀಡುವ ಅಗತ್ಯವಿದ್ದು,ಈ ನಿಟ್ಟಿನಲ್ಲಿ ಎಲ್ಲರ ಸಹಕರಿಸಬೇಕು ಎಂದು ಕೊಡಗು ಜಿಲ್ಲಾ ಕುಲಾಲ ಸಂಘದ ಅಧ್ಯಕ್ಷ ‌ನಿವೃತ್ತ ಪೊಲೀಸ್ ಅಧಿಕಾರಿ ಕುಶಾಲಪ್ಪ ಮೂಲ್ಯ ತಿಳಿಸಿದರು. ಬಿ.ಸಿ.ರೋಡಿನ ಫೊಸಳ್ಳಿ ಸಮುದಾಯವಭವನದಲ್ಲಿ ಬಂಟ್ವಾಳ ತಾಲೂಕು ಕುಲಾಲ ಸಂಘದ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಈ ಸಂದರ್ಭ ಬಂಟ್ವಾಳ ತಾಲೂಕು ಕುಲಾಲ ಸಂಘದ ವೆಬ್ - [ಮೋಂತಿಮಾರು ಕ್ಷೇತ್ರದಲ್ಲಿ 1 ಕೋ.ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾನೆ](https://www.suddi9.com/archives/193244) - ಬಂಟ್ವಾಳ : ಇಲ್ಲಿನ ಮಂಚಿ ಗ್ರಾಮದ ಮೋಂತಿಮಾರುಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಸುಮಾರು ಒಂದು ಕೋ. ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಭೋಜನ ಶಾಲೆ, ದೇವಸ್ಥಾನದ ಸುತ್ತ ಪ್ರಾಕಾರ ರಚನೆ, ಪಾಕಶಾಲೆಯ ನವೀಕರಣ ಹಾಗೂ ಇತರ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಾಯಿತು. ಸುಳ್ಯ ಕಸ್ತೂರಿ ನರ್ಸರಿ ಓಡಬಾಯಿ ಮಧುಸೂದನ್ ಕುಂಭಕೋಡು ದಂಪತಿ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭ ಮೋಂತಿಮಾರು ಕ್ಷೇತ್ರದ ಆಡಳಿತ ಮೊಕ್ತೇಸರರಾದ ಎಸ್. ಆರ್. ಸತೀಶ್ಚಂದ್ರ, ರಾಜಾರಾಮ್ ಮಂಗಳೂರು,ದೇವಳದ ಸಹ ಮೊಕ್ತೇಸರರು, ಸಮಾಜದ ಹಿರಿಯರು ಮತ್ತು - [ರಾಷ್ಟ್ರೀಯ ಕರಾಟೆಯಲ್ಲಿ ಮೂಡಬಿದ್ರೆಯ ಅಲ್ಮಫಝ್ಆಂಗ್ಲ ಮಾಧ್ಯಮ ಶಾಲೆಯ 7 ವಿದ್ಯಾರ್ಥಿಗಳಿಗೆ 10 ಪದಕ](https://www.suddi9.com/archives/193239) - ಕೈಕಂಬ : ಶೊರೀನ್-ರಿಯೂ ಕರಾಟೆ ಅಸೋಸಿಯೇಶನ್(ರಿ) ಸಂಸ್ಥೆಯು ಮೂಡಬಿದ್ರೆಯ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಹಯೋಗದಲ್ಲಿ ಮೂಡಬಿದ್ರೆಯ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಭವನದಲ್ಲಿ ಇತ್ತೀಚೆಗೆ ಆಯೋಜಿಸಲಾದ 8 ನೇ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೂಡಬಿದ್ರೆ ಕೋಡಂಗಲ್ಲಿನ ಅಲ್ಮಫಝ್ ಆಂಗ್ಲ ಮಾಧ್ಯಮ ಶಾಲೆಯ 7 ಮಂದಿ ವಿದ್ಯಾರ್ಥಿಗಳು ಕುಮಿಟಿ ಮತ್ತು ಕಟ್ಟಾ ವಿಭಾಗದಲ್ಲಿ ಒಂದು ಚಿನ್ನ ಸಹಿತ ಒಟ್ಟು 10 ಪದಕ ಗಳಿಸಿದ್ದಾರೆ. ಗ್ರೀನ್ ಬೆಲ್ಟ್‌ ನ 10 ವರ್ಷದ ವಯೋಮಿತಿಯ ಕುಮಿಟೆ ವಿಭಾಗದಲ್ಲಿ - [ಜೂಡೋ ಸ್ಪರ್ಧೆಯಲ್ಲಿ ತೃತೀಯ ಸ್ಥಾನ](https://www.suddi9.com/archives/193235) - ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಇದರ ಆಶ್ರಯದಲ್ಲಿ ಅ.೨೬ ರಿಂದ ೨೭ ರವೆರೆಗೆ ಬೆಂಗಳೂರಿನಲ್ಲಿ ನಡೆದ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ ೨೦೨೫-೨೬ರಲ್ಲಿ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬೆವಜೆರ್ ಲಿಂಗ್ ದೋದ್ ಜೂಡೋ ಸ್ಪರ್ಧೆಯಲ್ಲಿ ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಮೂಲತ ಮೇಘಾಲಯದ ನಿವಾಸಿಯಾಗಿರುವ ಬೆವಜೆರ್ ಲಿಂಗ್ ದೋದ್, ಟೀನಾ ಲಿಂಗ್ ದೋದ್ ಅವರ ಪುತ್ರ. ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ಮಾರ್ಷಲ್ ಆರ್ಟ್ ತರಬೇತಿ ಪಡೆಯುತ್ತಿದ್ದಾನೆ. - [ಔಷಧ ವ್ಯಾಪಾರಸ್ಥರ ಸಂಘ ದ ನೂತನ ಪದಾಧಿಕಾರಗಳ ಪದಗ್ರಹಣ ](https://www.suddi9.com/archives/193232) - ಬಂಟ್ವಾಳ : ತಾಲೂಕು ಔಷಧ ವ್ಯಾಪಾರಸ್ಥರ ಸಂಘ ದ ಪದಗ್ರಹಣ ಮತ್ತು ನಿರಂತರ ಕಲಿಕಾ ಕಾರ್ಯಕ್ರಮ ಬಿ.ಸಿ. ರೋಡ್ ನ ರಿಕ್ಷಾ ಭವನ ದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ರಾಮ್ ದಾಸ್ ಶೆಣೈ ಅವರು ಅಧ್ಯಕ್ಷತೆವಹಿಸಿದ್ದರು. ನೂತನ ಅಧ್ಯಕ್ಷರಾಗಿ ಬಂಟ್ವಾಳ ರೋಶನಿ ಮೆಡಿಕಲ್ ನ ರಿಚರ್ಡ್ ಡಿಸೋಜಾ,ಫರಂಗಿಪೇಟೆ ಸಿಟಿ ಮೆಡಿಕಲ್ ನಸುಕುಮಾರ,ಕಲ್ಲಡ್ಕ ಗಣೇಶ್ ಮೆಡಿಕಲ್ ಕಲ್ಲಡ್ಕ ಚಂದ್ರಶೇಖರ್ ರೈ ಕಾರ್ಯದರ್ಶಿಯಾಗಿ, ಬಿ.ಸಿ.ರೋಡು ಶ್ರೀದೇವಿ ಮೆಡಿಕಲ್ ನ ಜಯಕೀರ್ತಿಕೋಶಾಧಿಕಾರಿಯಾಗಿ ಪದಗೃಹಣ ಸ್ವೀಕರಿಸಿದರು. ಪಾಣೆಮಂಗಳೂರು ದುರ್ಗಾ ಮೆಡಿಕಲ್ ನಪ್ರಭಾಕರ್ ಭಟ್ - [ ಬಂಟ್ವಾಳ ಬಿಜೆಪಿಯಿಂದ ಬಿ ಎಲ್ ಎ -2 ಕಾರ್ಯಗಾರ"](https://www.suddi9.com/archives/193228) - ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿಶೇಷ ಮತದಾರರ ಪಟ್ಟಿಯ ಎಸ್ ಐ ಆರ್ ಮತಗಟ್ಟೆ "ಬಿ ಎಲ್ ಎ -2 ಕಾರ್ಯಗಾರ" ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಮಂಗಳವಾರ ನಡೆಯಿತು. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಕಾರ್ಯಾಗಾರವನ್ನು ಉದ್ಘಾಟನೆ ಮಾತಾಡಿದರು.ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಚೆನ್ನಪ್ಪ ಆರ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮಂಗಳೂರು ಲೋಕಸಭಾ ಸದಸ್ಯರಾದ ಕ್ಯಾ. ಬ್ರಿಜೇಶ್ ಚೌಟ ಅವರು ಮತಪಟ್ಡಿ ಪರಿಷ್ಕರಣೆಯ ಮಾಹಿತಿಯನ್ನು - [ವಿದ್ಯಾರ್ಥಿಗಳಲ್ಲಿ ಸ್ವಂತಿಕೆಯಿರಲಿ: ಪ್ರೊ.ಸುಬ್ಬಪ್ಪ ಕೈಕಂಬ](https://www.suddi9.com/archives/193225) - ಬಂಟ್ವಾಳ: ಸಾಮಾಜಿಕಜಾಲ ತಾಣಗಳು ಹಾಗೂ ಬಹುಮಾಧ್ಯಮಗಳ ಕಾರಣದಿಂದಾಗಿ ಮಾಹಿತಿಯ ಮಹಾಪೂರವೇ ಬರುತ್ತಿರುವ ಈ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಸ್ವಂತ ಚಿಂತನೆಯನ್ನು ಬೆಳೆಸಿಕೊಳ್ಳಬೇಕು ಎಂದು ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಸುಬ್ಬಪ್ಪ ಕೈಕಂಬ ಹೇಳಿದರು. ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ವೇದಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು, ವಂಚನೆಯ ಮಾತುಗಳಿಗೆ ಬಲಿಯಾಗಬಾರದು ಎಂದು ಅವರು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಲಯನ್ಸ್ ವಲಯ ಸಲಹೆಗಾರ ಜಗದೀಶ್ ಕೊಯಿಲ ಮಾತನಾಡಿ - [ಮೋಂತಿಮಾರು ಕ್ಷೇತ್ರದಲ್ಲಿ 1 ಕೋ.ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾನೆ](https://www.suddi9.com/archives/193222) - ಬಂಟ್ವಾಳ : ಇಲ್ಲಿನ ಮಂಚಿ ಗ್ರಾಮದ ಮೋಂತಿಮಾರುಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಸುಮಾರು ಒಂದು ಕೋ. ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಭೋಜನ ಶಾಲೆ, ದೇವಸ್ಥಾನದ ಸುತ್ತ ಪ್ರಾಕಾರ ರಚನೆ, ಪಾಕಶಾಲೆಯ ನವೀಕರಣ ಹಾಗೂ ಇತರ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಾಯಿತು. ಸುಳ್ಯ ಕಸ್ತೂರಿ ನರ್ಸರಿ ಓಡಬಾಯಿಮಧುಸೂದನ್ ಕುಂಭಕೋಡು ದಂಪತಿ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭ ಮೋಂತಿಮಾರು ಕ್ಷೇತ್ರದ ಆಡಳಿತ ಮೊಕ್ತೇಸರರಾದ ಎಸ್. ಆರ್. ಸತೀಶ್ಚಂದ್ರ,ರಾಜಾರಾಮ್ ಮಂಗಳೂರು,ದೇವಳದ ಸಹ ಮೊಕ್ತೇಸರರು, ಸಮಾಜದ ಹಿರಿಯರು ಮತ್ತು - [ಉಮಾನಾಥ ಕೋಟ್ಯಾನ್‌ "ಸೇವಕ "ಕಛೇರಿಯಲ್ಲಿ ಅಹವಾಲು ಸ್ವೀಕಾರ](https://www.suddi9.com/archives/193219) - ಗುರುಪುರ : ಮುಲ್ಕಿ ಮೂಡಬಿದ್ರಿ ಶಾಸಕ ಉಮಾನಾಥ ಕೋಟ್ಯಾನ್ ಅವರು ತನ್ನ ಕಚೇರಿ "ಸೇವಕ " ಇಲ್ಲಿ ಅಕ್ಟೋಬರ್ 28 ರಂದು ಸಾರ್ವಜನಿಕ ಅಹವಾಲು ಸ್ವೀಕರಿಸಿ, ನಾಗರಿಕ ಸಮಸ್ಯೆಗಳಿಗೆ ತುರ್ತು ಪರಿಹಾರ ನೀಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. - [ಶ್ರೀ ಕ್ಷೇತ್ರ ಪೊಳಲಿಯಲ್ಲಿ ನ.೦೫ರಂದು ಅಪ್ಪದ ಪೂಜೆ](https://www.suddi9.com/archives/193215) - ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಜರಗುವ ಅಪ್ಪದ ಪೂಜೆಯು ನ.೦೫ರಂದು ಬುಧವಾರ ರಾತ್ರಿ ಶ್ರೀ ಕ್ಷೇತ್ರದಲ್ಲಿ ಜರಗಲಿದೆ. ಅ. ೩೦ ಗುರುವಾರದಿಂದ ಭಕ್ತಾಧಿಗಳು ಒಂದು ಪೂಜೆಗೆ ೫೦.ರೂ ಪಾವತಿಸಿ ಅಪ್ಪದ ಪೂಜೆಯ ರಶೀದಿಯನ್ನು ದೇವಳದ ಸೇವಾ ಕೌಂಟರ್‌ನಲ್ಲಿ ಪಡೆಯ ಬಹುದು. ನ.೫ರಿಂದ ನ.೬ರವರೆಗೆ ಶ್ರೀ ಕ್ಷೇತ್ರದಲ್ಲಿ ಆಹೋರಾತ್ರಿ ಭಜನೋತ್ಸವ ನಡೆಯಲಿದೆ.ಎಂದು ದೇವಳದ ಪ್ರಕಟನೆ ತಿಳಿಸಿದೆ. - [ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವ ಭಾವಿ ಸಭೆ](https://www.suddi9.com/archives/193210) - ಬಡಗಬೆಳ್ಳೂರು: ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಬ್ರಹ್ಮಕಲಶೋತ್ಸವದ ಪೂರ್ವ ಭಾವಿ ಸಭೆಯು ನ.೨ರಂದು ಭಾನುವಾರ ಬೆಳಗ್ಗೆ ೯.೩೦ಕ್ಕೆ ನಡೆಯಲಿದೆ. ಎಂದು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಪ್ರಕಟನೆ ತಿಳಿಸಿದೆ. - [ಯಕ್ಷಾವಾಸ್ಯಮ್ ಕಾರಿಂಜ ಇದರ ಪಂಚಮ ವಾರ್ಷಿಕೋತ್ಸವ, ಭಾಗವತ ಕುರಿಯ ಗಣಪತಿ ಶಾಸ್ತ್ರಿಗೆ ಪ್ರಶಸ್ತಿ‌](https://www.suddi9.com/archives/193206) - ಬಂಟ್ವಾಳ:ಯಕ್ಷಾವಾಸ್ಯಮ್ ಕಾರಿಂಜ ಇದರ ಪಂಚಮ ವಾರ್ಷಿಕೋತ್ಸವ,ಯಕ್ಷಾವಾಸ್ಯಮ್ ಪ್ರಶಸ್ತಿ-25 ಪ್ರದಾನ ನವಂಬರ್ 1 ರಂದು ವಗ್ಗ,ಕಾಡಬೆಟ್ಟಿನ ಶ್ರೀ ಶಾರದಾಂಬ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ ಎಂದು ಯಕ್ಷಾವಾಸ್ಯಮ್ ಕಾರಿಂಜ ಸಂಸ್ಥೆಯ ಸಂಸ್ಥಾಪಕಿ ಸಾಯಿ ಸಮಾ ಎಂ.ನಾವಡ ತಿಳಿಸಿದ್ದಾರೆ. ಸೋಮವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ‌ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಈ ಸಾಲಿನ ಯಕ್ಷಾವಾಸ್ಯಮ್ ಪ್ರಶಸ್ತಿ-25 ನ್ನು ಹಿರಿಯ ಯಕ್ಷಗಾನ ಭಾಗವತರಾದ ರಂಗನಾಯಕ ಕುರಿಯ ಗಣಪತಿ ಶಾಸ್ತ್ರಿ ಅವರಿಗೆ ಪ್ರದಾನ ಮಾಡಲಾಗುವುದು ಎಂದು‌ ತಿಳಿಸಿದರು. ಒಂದು - [ನಿಶ್ವಾರ್ಥ ಸೇವೆಯಿಂದ ಸುಂದರ ಸಮಾಜ ನಿರ್ಮಾಣ: ಒಡಿಯೂರು ಶ್ರೀ](https://www.suddi9.com/archives/193203) - ಬಂಟ್ವಾಳ: ಬದುಕಿನಲ್ಲಿ ಪರಸ್ಪರ ಸಹಕಾರದಿಂದಾಗಿ ಬಾಳಿದಾಗ ಜೀವನ ಸಾರ್ಥಕವಾಗುತ್ತದೆ. ಮನುಷ್ಯ ಪರೋಪಕಾರಿಯಾಗಿ ಬದುಕಿನಲ್ಲಿ ನಡೆಯಬೇಕು. ನಿಶ್ವಾರ್ಥ ಸೇವೆ ಮಾಡಿದಾಗ ಸುಂದರ ಸಮಾಜ ನಿರ್ಮಾಣವಾಗುತ್ತದೆ ಎಂದು ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ನುಡಿದರು‌. ಮಣಿನಾಲ್ಕೂರು ಗ್ರಾಮದ ಸರಪಾಡಿ ಸುಬ್ಬಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆದ ಒಡಿಯೂರು ಶ್ರೀ ವಿವಿದೋದ್ಧೇಶ ಸೌಹಾರ್ದ ಸಹಕಾರಿ ಸಂಘ, ರೋಟರಿ ಕ್ಲಬ್ ಮಂಗಳೂರು ಸನ್ ರೈಸ್, ಲಯನ್ಸ್ ಕ್ಲಬ್ ಮಂಗಳಾದೇವಿ ಮಂಗಳೂರು, ನಿಟ್ಟೆ ಕೆ.ಎಸ್ ಹೆಗ್ಡೆ ವೈದ್ಯಕೀಯ ಅಕಾಡೆಮಿ, ಎ.ಜೆ ದಂತ ವೈದ್ಯಕೀಯ - [ಶ್ರೀ ಕ್ಷೇ. ಧ. ಗ್ರಾ. ಯೋಜನೆಯ  ಸಾಲೆತ್ತೂರು ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ವಾರ್ಷಿಕೋತ್ಸವ](https://www.suddi9.com/archives/193200) - ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ ) ವಿಟ್ಲ ಇದರ ಸಾಲೆತ್ತೂರು ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳಾದ ಸಾಲೆತ್ತೂರು ಎ, ಸಾಲೆತ್ತೂರು ಬಿ, ಕೊಲ್ನಾಡು ಎ. ಒಕ್ಕೂಟಗಳ ವಾರ್ಷಿಕೋತ್ಸವ ಕಾರ್ಯಕ್ರಮ, ಸಾಲೆತ್ತೂರು ರಾಜೀವ್ ಗಾಂಧಿ ಸೌಹಾರ್ದ ಭವನದಲ್ಲಿ ನಡೆಯಿತು. ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ದ. ಕ. ಜಿಲ್ಲಾ 2 ರ ನಿರ್ದೇಶಕ ಬಾಬು ನಾಯ್ಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಯೋಜನೆಯು ನಡೆದು ಬಂದ ಹಾದಿ, ಗ್ರಾಮೀಣ ಪ್ರದೇಶದ ಜನರಿಗೆ ಮತ್ತು - [ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ರಜತ ಸಂಭ್ರಮಾಚರಣೆ](https://www.suddi9.com/archives/193196) - ಬಂಟ್ವಾಳ: ಕೂಟ ಮಹಾ ಜಗತ್ತು ಬಂಟ್ವಾಳ‌ಅಂಗಸಂಸ್ಥೆಯ ಮಹಿಳಾ ವೇದಿಕೆಯ ರಜತ ಸಂಭ್ರಮಾಚರಣೆ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಂಗಲ್ಯ ಮಂಟಪದಲ್ಲಿ ನಡೆಯಿತು.ಸಾಲಿಗ್ರಾಮ ಗುರು ನರಸಿಂಹ ದೇವಸ್ಥಾನದ ಅಧ್ಯಕ್ಷರಾದ ಕೆ.ಎಸ್ .ಕಾರಂತ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಹಿಳಾ ವೇದಿಕೆಯ ಸ್ಥಾಪಕಾಧ್ಯಕ್ಷರದಾ ಭಾರತಿ ಶ್ರೀಧರ್ ತುಂಬೆ ಅವರು ವಹಿಸಿದ್ದರು.ನಿವೃತ್ತ ಅಧ್ಯಾಪಕಿ ಜಯಲಕ್ಷ್ಮಿ ಕಾರಂತ್ ಮಂಗಲ್ಪಾಡಿ ಅವರು ತಮ್ಮ ದಿಕ್ಕೂಚಿ ಭಾಷಣಗೈದು ಕುಟುಂಬದ ಸಾಮರಸ್ಯ ಮತ್ತು ಈಗಿನ ಸಮಾಜದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಿದರು.ಕೂಟ ಮಹಜಗತ್ತು - [ ಶ್ರೀರಾಮದಲ್ಲಿ “ಉತ್ಕರ್ಷ್ ೨೦೨೫” ಸಮಾರೋಪ](https://www.suddi9.com/archives/193193) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಪಿಯುಸಿ ವಿದ್ಯಾರ್ಥಿಗಳಿಗಾಗಿ ಫೆಸ್ಟ್ ನ "ಉತ್ಕರ್ಷ್ ೨೦೨೫" ಸಮಾರೋಪ ಸಮಾರಂಭ ನಡೆಯಿತು. ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಉತ್ಕರ್ಷ ಹೆಸರಿನ ಕಾರ್ಯಕ್ರಮದಿಂದ ಉತ್ತಮ ಪ್ರತಿಭೆಗಳಿಗೆ ಸೂಕ್ತ ಅವಕಾಶ ದೊರಕಿ ಅವರ ಬಾಳಿನ ಉತ್ಕರ್ಷಕ್ಕೆ ಕಾರಣವಾಗಲಿ ಎಂದರು. ಖ್ಯಾತ ಹಾಸ್ಯ ನಟರಾದ ದೀಪಕ್ ರೈ ಪಾಣಾಜೆ ಹಾಗೂ ಪುಷ್ಪರಾಜ್ ಬೋಳಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾಕೇಂದ್ರದ ಕಾರ್ಯಚಟುವಟಿಕೆಗಳನ್ನು ಅಭಿನಂದಿಸಿದರು.ಇದೇ - [ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ವತಿಯಿಂದ ದಿವಂಗತ ದಿನೇಶ್ ಅಮ್ಮಣ್ಣಾಯ  ಅವರಿಗೆ ನುಡಿ ನಮನ](https://www.suddi9.com/archives/193189) - ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ವತಿಯಿಂದ ಖ್ಯಾತ ಭಾಗವತ ದಿವಂಗತ ದಿನೇಶ್ ಅಮ್ಮಣ್ಣಾಯ ಅವರಿಗೆ ನುಡಿ ನಮನ ಕಾರ್ಯಕ್ರಮವುಬಿ. ಸಿ. ರೋಡಿನ ಶ್ರೀ ಚಂಡಿಕೇಶ್ವರಿ ದೇವಸ್ಥಾನದ ವಠಾರದಲ್ಲಿ ಭಾನುವಾರ ನಡೆಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಅಧ್ಯಕ್ಷರಾದ ದಿವಾಕರ ಶೆಟ್ಟಿ ಪರಾರಿ ಗುತ್ತು ಅವರು ಅಧ್ಯಕ್ಷತೆ ವಹಿಸಿದ್ದರು.ನಿವೃತ್ತ ಶಿಕ್ಷಕ ಸಂಕಪ್ಪ ಶೆಟ್ಟಿ ಹಾಗೂ ಯಕ್ಷಗಾನ ಹಿರಿಯ ಕಲಾವಿದ ಸರಪ್ಪಾಡಿ ಅಶೋಕ್ ಶೆಟ್ಟಿಯವರು ನುಡಿನಮನ ಸಲ್ಲಿಸಿ ದಿವಂಗತ ದಿನೇಶ್ ಅಮ್ಮಣ್ಣಾಯ ಅವರೊಂದಿಗಿನ ಒಡನಾಟ ಸ್ಮರಿಸಿದರಲ್ಲದೆ - [ಶ್ರಮದಾನದ ಮೂಲಕ ಸ್ವಚ್ಚತೆ](https://www.suddi9.com/archives/193186) - ಬಂಟ್ವಾಳ:ಇರ್ವತ್ತೂರು ಗ್ರಾ.ಪಂ. ವ್ಯಾಪ್ತಿಯ ಇರ್ವತ್ತೂರಿನಿಂದ ಎರ್ಮೆನಾಡಿಗೆ ತೆರಲಕುವ ರಸ್ತೆಯ ಬದಿಯಲ್ಲಿದ್ದ ಪೊದೆಗಳನ್ನು ಶ್ರಮದಾನ ಮೂಲಕ ಯೆರವುಗೊಳಿಸಿ ಸ್ವಚ್ಛತೆ ಮಾಡಲಾಯಿತು ಸಾಮಾಜಿಕ ಕಾರ್ಯಕರ್ತ ಲೋಕೇಶ್ ನಾಯ್ಕ್ ನೇತೃತ್ವದಲ್ಲಿ ಸ್ವಚ್ಛತೆಯ ಕಾರ್ಯ ನಡೆಸಲಾಯಿತು ಈ ಸಂದರ್ಭದಲ್ಲಿ ಸ್ಥಳೀಯರಾದ ಕೊರಗ ನಾಯ್ಕ್. ವಿಠಲ ಪೂಜಾರಿ. ವಸಂತ ಶೆಟ್ಟಿ. ಅಶ್ವತ್ ಪೂಜಾರಿ. ವಿಜಯ್ ನಾಯ್ಕ್ ಗುರು ಪ್ರಸಾದ್ ಶೆಟ್ಟಿ ಮತ್ತು ಗ್ರಾಮ ಪಂಚಾಯತಿ ಸದಸ್ಯರಾದ ದಯಾನಂದ ,ಸುಧೀಂದ್ರ ಶೆಟ್ಟಿ ಉಪಸ್ಥಿತರಿದ್ದರು - [ಕೊಯಿಲದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ](https://www.suddi9.com/archives/193183) - ಬಂಟ್ವಾಳ:ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಯಲ್ಲಿ ತಾಲ್ಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು.ಶಾಲಾಭಿವೃದ್ಧಿ ಸಮಿತಿ ಸದಸ್ಯ ಹರೀಶ್ ಸಪಲ್ಯ ಹಿರ್ಣಿ ಪಂದ್ಯಾಟ ಉದ್ಘಾಟಿಸಿದರು. .ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯಶಿಕ್ಷಕ ಕೆ. ರಮೇಶ್ ನಾಯಕ್ ರಾಯಿ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಚಿನ್ನಪ್ಪ, ನವೀನ್ ಕುಮಾರ್, ಸಿ ಆರ್ ಪಿ ಹೇಮಲತಾ ಶುಭ ಹಾರೈಸಿದರು.ಇದೇ ವೇಳೆ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಬ್ಯಾಡ್ಮಿಂಟನ್ ಬಾಲ್ ಸೆಟ್ ಮತ್ತು ನೆಟ್ ಸಹಿತ - [ಬಂಟ್ವಾಳ ಶ್ರೀ  ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ"ಶ್ರೀ ವಿಶ್ವರೂಪದರ್ಶನ"](https://www.suddi9.com/archives/193179) - ಬಂಟ್ವಾಳ: ಇಲ್ಲಿನ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಪ್ರಾತಃಕಾಲ 4 ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ 24 ನೇ ವರ್ಷದ"ಶ್ರೀ ವಿಶ್ವರೂಪದರ್ಶನ" ನಡೆಯಿತು ಪ್ರಾತಕಾಲ 4 ಗಂಟೆಗೆ ದೇವಳದ ಅರ್ಚಕರಾದ ಪ್ರತಾಪ್ ಭಟ್ ಅವರು ಸಾನಿಧ್ಯದ ತುಳಸಿಕಟ್ಟೆಯ ಬಳಿ ದೀಪ ಪ್ರಜ್ವಲನೆಗೈಯುತ್ತಿದ್ದಂತೆ ನೆರೆದ ಭಕ್ತ ಸಮೂಹ ದೇವಳದ ಹೊರಾಂಗಣ ಮತ್ತು ಒಳಾಂಗಣದಲ್ಲಿ ಜೋಡಿಸಿಟ್ಟ ಸಾವಿರಾರು ಹಣತೆ ದೀಪಗಳನ್ನು ಏಕಕಾಲದಲ್ಲಿ ಬೆಳಗಿದರು. ಬಳಿಕ ಶ್ರೀದೇವರಿಗೆ ಕಾಕಡಾರತಿ, ಜಾಗರ ಪೂಜೆ ನಂತರ ವಿಶೇಷಾಲಂಕಾರಗೊಂಡ ಶ್ರೀ ದೇವರ ವಿಶೇಷ ವಿಶ್ವರೂಪದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು, - [ಪ್ರತಿ ಗ್ರಾಮಮಟ್ಟದಲ್ಲಿ ಧಾರ್ಮಿಕ ಚಟುವಟಿಕೆ ನಡೆಯಲಿ: ಪಿ.ಎಸ್.ಪ್ರಕಾಶ್](https://www.suddi9.com/archives/193176) - ಬಂಟ್ವಾಳ: ಪ್ರತಿ ಗ್ರಾಮಮಟ್ಟದಲ್ಲಿ ನಿರಂತರವಾಗಿ ಪೂಜೆ,ಯಾಗದಂತ ಧಾರ್ಮಿಕ ಚಟುವಟಿಕೆಯ ಮೂಲಕ ಹಿಂದೂ ಸಮಾಜವನ್ನು ಎಚ್ಚರಿಸುವ ಕೆಲಸಗಳಾದಾಗ ರಾಷ್ಟ್ರ,ಧರ್ಮದ ಉಳಿವು ಸಾಧ್ಯ ಎಂದು ರಾ.ಸ್ವ.ಸೇ.ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಿ.ಎಸ್.ಪ್ರಕಾಶ್ ಹೇಳಿದ್ದಾರೆ. ಬಂಟ್ವಾಳ ತಾಲೂಕಿನ ಮಂಚಿಗ್ರಾಮದ ಶ್ರೀ ಮೋಂತಿಮಾರು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ಸಾನಿಧ್ಯದಲ್ಲಿ ಭಾನುವಾರ ನಡೆದಶ್ರೀ ಮಹಾಪವಮಾನ ಯಾಗ,ಶ್ರೀ ರಾಮತಾರಕ ಯಜ್ಞ,ಸಾಮೂಹಿಕಗೋಪೂಜೆಯ ಧರ್ಮಜಾಗೃತಿ ಸಭೆಯಲ್ಲಿ ಅವರು ಧಾರ್ಮಿಕ ಉಪನ್ಯಾಸಗೈದರು. ದೇವರನ್ನು ಒಲಿಸಿಕೊಳ್ಳಲು ಭಜನೆ ಸೇರಿದಂತೆ ಅನೇಕ ರೀತಿಯಾದ ವಿಧಗಳಿವೆಯಾದರೂ,ಶೃದ್ದಾಭಕ್ತಿ,ನಂಬಿಕೆಯಿಂದ ನಡೆದುಕೊಂಡಾಗ ಮಾತ್ರ ದೇವರನ್ನು ಒಲಿಸಬಹುದಾಗಿದೆ ಎಂದ ಅವರು - [ಮೋಂತಿಮಾರು ದೇವಳದಲ್ಲಿ ಶ್ರೀ ಮಹಾಪವಮಾನ ಯಾಗದ ಸಂಪನ್ನ,ಸಾವಿರಾರು ಸಂಖ್ಯೆಯಲ್ಲಿ ಭಗವದ್ಬಕ್ತರ ಭಾಗಿ](https://www.suddi9.com/archives/193171) - ಬಂಟ್ವಾಳ: ತಾಲೂಕಿನ ಮಂಚಿಗ್ರಾಮದ ಶ್ರೀ ಮೋಂತಿಮಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಾನಿಧ್ಯದಲ್ಲಿ ಭಾನುವಾರ ಶ್ರೀ ಮಹಾಪವಮಾನ ಯಾಗ,ಶ್ರೀ ರಾಮತಾರಕ ಯಜ್ಞ, ಸಾಮೂಹಿಕಗೋಪೂಜೆಯ ಧರ್ಮಜಾಗೃತಿ ಸಭೆಯು ಸಂಭ್ರಮದಿಂದ ಸಂಪನ್ನಗೊಂಡಿತು‌. ವಿಶ್ವ ಹಿಂದೂ ಪರಿಷತ್,ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಂಚಿ ಘಟಕ ,ಕಲ್ಲಡ್ಕ ಪ್ರಖಂಡ,ಶ್ರೀ ಮಹಾಪವಮಾನಯಾಗ ಸಮಿತಿ-2025 ಇದರ ಸಹಯೋಗದಲ್ಲಿ ಮಾಜಿ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ಪೌರೋಹಿತ್ಯದಲ್ಲಿ ಶ್ರೀಮಹಾಪವಮಾನಯಾಗ, ,ಶ್ರೀ ರಾಮತಾರಕ ಯಜ್ಞ, ಸಾಮೂಹಿಕ ಗೋಪೂಜೆಯ ನೆರವೇರಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ - [ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ವತಿಯಿಂದ ಸಹಾಯಧನ ವಿತರಣೆ](https://www.suddi9.com/archives/193168) - ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮದ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ವತಿಯಿಂದ ಅಸೌಖ್ಯ ಹಾಗೂ ಆರ್ಥಿಕವಾಗಿ ಅಸಕ್ತರಾಗಿರುವ ಬಡ ಕುಟುಂಬದ ಚಂದಪ್ಪ ಕುರ್ಚಿಪಳ್ಳ ಹಾಗೂ ಶೋಭಾ ನಾಯ್ಕ ವೀರಮಾರುತಿ ನಗರ ಅವರಿಗೆ ರಘುನಾಥ ಸೋಮಯಾಜಿ ರವರ ನೇತೃತ್ವದಲ್ಲಿ ಸಹಾಯಧನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಲೋಕೇಶ್ ನರಹರಿ, ಭುವನೇಶ್ ಮೊಗರ್ನಾಡ್, ಪ್ರೇಮ್ ನಾಥ್ ಶೆಟ್ಟಿ ಅಂತರ, ನವೀನ್ ಕುಮಾರ್ ಮಾಣಿ ಮಜಲು ಉಪಸ್ಥಿತರಿದ್ದರು. - [ಸಜೀಪ: ಆಮಂತ್ರಣ ಪತ್ರ ಬಿಡುಗಡೆ](https://www.suddi9.com/archives/193165) - ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮಂಜಲ್ ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನ. 6 ರಂದು ನಡೆಯುವ ಲಕ್ಷ ದೀಪೋತ್ಸವ ಹಾಗೂ ದ. 19 ಕ್ಕೆ ಪ್ರತಿಷ್ಠಾ ದಿನಾಚರಣೆಯ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಬಿಡುಗಡೆಗೊಳಿಸಿದರು. ಸಜೀಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ , ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ದೇವಿಪ್ರಸಾದ್ ಪೂಂಜಾ,ಶ್ರೀ - [ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ರಾಜ್ಯಮಟ್ಟದ" ಉತ್ಕರ್ಷ್ ೨೦೨೫" ](https://www.suddi9.com/archives/193161) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ದ. ಕ ಜಿಲ್ಲೆಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಅಂತರ್ ಕಾಲೇಜು ಮಟ್ಟದ ಫೆಸ್ಟ್ "ಉತ್ಕರ್ಷ್ ೨೦೨೫” ಕಾರ್ಯಕ್ರಮ ಶನಿವಾರ ನಡೆಯಿತು. ವಿದ್ಯಾಕೇಂದ್ರದ ಹಿರಿಯ ವಿದ್ಯಾರ್ಥಿ, ಮಂಗಳೂರು ಲೋಟಾಸ್ ಪ್ರಾಪರ್ಟೀಸ್ ಇದರ ಕಾನೂನು ಸಲಹೆಗಾರರಾಗಿರುವ ಲತೀಶ್ ಶೆಟ್ಟಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ, ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ|ಪ್ರಭಾಕರ್ ಭಟ್ ಕಲ್ಲಡ್ಕ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮತಾನಾಡಿ, - [ಶಿಕ್ಷಣದಿಂದ ಪ್ರಜ್ಞಾವಂತ ಸಮಾಜ ನಿರ್ಮಾಣ ಸಾದ್ಯ: ಓಡಿಯೂರು](https://www.suddi9.com/archives/193157) - ಬಂಟ್ವಾಳ :ಶಿಕ್ಷಣದಿಂದ ಮಾತ್ರ ಪ್ರಜ್ಞಾವಂತ ಸಮಾಜ ನಿರ್ಮಾಣ ಸಾದ್ಯ,ಪ್ರಸ್ತುತ ಕಾಲಘಟ್ಟದಲ್ಲಿ ನೈತಿಕ ಮೌಲ್ಯ ತುಂಬಿದ ಶಿಕ್ಷಣದ ಅನಿವಾರ್ಯತೆ ಇದೆ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು. ಬೆಂಜನಪದವು ಶುಭಲಕ್ಷ್ಮಿ ಸಭಾಂಗಣದಲ್ಲಿ ನಡೆದ ಸದಾಶಿವ ಶಿಕ್ಷಣ ಪ್ರತಿಷ್ಠಾನ ರಿ ಇದರ ಅಶ್ರಯದಲ್ಲಿ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆಯಲ್ಲಿ ಆರಂಭಗೊಳ್ಳಲಿರುವ ನೂತನ ವಿದ್ಯಾಸಂಸ್ಥೆಯ ನಾಮಕರಣ ಹಾಗೂ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಅವರು ಆರ್ಶೀವಚನಗೈದರು. ಮುಖ್ಯ ಅತಿಥಿಯಾಗಿದ್ದ ಮಾಜಿ ಸಚಿವ ಬಿ ರಮಾನಾಥ ರೈಯವರು ನೂತನ - [ನಾರಾಯಣಗುರುಗಳ ಸಂದೇಶ ಮಾನವೀಯತೆಯ ಪ್ರಾಭಲ್ಯವನ್ನು ಪಡೆಯುತ್ತದೆ : ಗಣೇಶ್ ಪೂಂಜರೆಕೋಡಿ](https://www.suddi9.com/archives/193153) - ಬಂಟ್ವಾಳ: ನಾರಾಯಣಗುರುಗಳ ತತ್ವಗಳು ಯುವ ಮನಸ್ಸುಗಳಲ್ಲಿ ನೆಲೆಯೂರಿದರೆ, ಅಲ್ಲಿ ಬಾಹ್ಯ ವೈಷಮ್ಯಗಳಿಗಿಂತ ಒಳಗಿನ ಮಾನವೀಯತೆ ಪ್ರಾಬಲ್ಯ ಪಡೆಯುತ್ತದೆ. ಸಮಾನತೆ, ಸೌಹಾರ್ದ, ಮತ್ತು ನೈತಿಕತೆ ಬೆಳೆಯುವ ಸಮಾಜವೇ ನಿಜವಾದ ನಾರಾಯಣಗುರುಗಳ ಕನಸಿನ ಭಾರತ. ಅವರ ಸಂದೇಶವನ್ನು ಯುವ ಪೀಳಿಗೆಗೆ ದಾಟಿಸುವ ಕಾರ್ಯ ಕೇವಲ ಅಗತ್ಯವಲ್ಲ, ಅದು ಭವಿಷ್ಯದ ಶಾಂತಿ ಮತ್ತು ಸಮಾನತೆಯ ಮೂಲಾಧಾರ ಎಂದು ಯುವವಾಹಿನಿ ಕೇಂದ್ರ ಸಮಿತಿಯ ನಿರ್ದೇಶಕ ಗಣೇಶ್ ಪೂಂಜರೆಕೋಡಿ ತಿಳಿಸಿದರು. ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಅವರ ಶಂಬೂರು ಅಡ್ಡದಪಾದೆಯ ಮನೆಯಲ್ಲಿ - [ಸಾಮೂಹಿಕ ದೀಪಾರಾಧನೆಗೆ ಚಾಲನೆ ](https://www.suddi9.com/archives/193150) - ಬಂಟ್ವಾಳ: ಸಜೀಪನಡು ಗ್ರಾಮದ ಬಿಲ್ಲಂಪದವು ಕಾಳಾದ್ರಿ ಸಾನಿಧ್ಯದಲ್ಲಿ ಒಂದು ತಿಂಗಳ ಕಾಲ ನಡೆಯುವ ಕಾರ್ತಿಕ ದೀಪೋತ್ಸವದ ಪ್ರಯುಕ್ತ ಸಾಮೂಹಿಕ ದೀಪಾರಾಧನೆಗೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಅವರು ಚಾಲನೆ ನೀಡಿದರು. ಸ ಜೀಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ ,ಸಜೀಪ ಮುನ್ನೂರು ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಪ್ರಗತಿ ಪರ ಕೃಷಿಕ ನಗ್ರಿ ಶ್ರೀನಿವಾಸ್ ಭಟ್ ,ಅಧ್ಯಾಪಕ - [ನೂತನ ಮಾಡ ನಿರ್ಮಾಣಕ್ಕೆ ಶಿಲಾನ್ಯಾಸ](https://www.suddi9.com/archives/193147) - ಬಂಟ್ವಾಳ: ಸಜೀಪ ಮಾಗಣೆ ಆಲಾಡಿ ಖಾನ ಅಗರಿ ಜೀರ್ಣೋದ್ಧಾರ ಪ್ರಯುಕ್ತ ನೂತನ ಮಾಡ ನಿರ್ಮಾಣಕ್ಕೆ ಶಿಲಾನ್ಯಾಸವನ್ನು ಶುಕ್ರವರ ನೆರವೇರಿಸಲಾಯಿತು. ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನ ನಡೆಯಿತು.ಈ ಸಂದರ್ಭ ಸಜೀಪ ಮಾಗಣೆ ಕಾಂತಾಡಿ ಗುತ್ತುಗಣೇಶ ಶೆಟ್ಟಿ,ಮಾಡದಾರು ಗುತ್ತು ಶಶಿಧರ ರೈ ಯಾನೆ ನಾರಣ ಆಳ್ವ ,ನಗ್ರಿ ಗುತ್ತು ಜಯರಾಮ ಶೆಟ್ಟಿ,ನಂದಾವರ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ದೇವಿ ಪ್ರಸಾದ್ ಪೂಂಜಾ, ಜೀವನ ಆಳ್ವ,ಹರೀಶ್ ರೈ,ರಾಜಾರಾಮ - [ಗುರುಪುರ ಶ್ರೀ ಜಂಗಮ ಸಂಸ್ಥಾನ ಮಠದ ಶ್ರೀ ನೀಲಕಂಠೇಶ್ವರ ದೇವಸ್ಥಾನಕ್ಕೆ ಶಿಲಾನ್ಯಾಸ: ಸುಮಾರು ೫ ಕೋ. ರೂ. ವೆಚ್ಚದಲ್ಲಿಶ್ರೀ ಕ್ಷೇತ್ರ ಶಿಲಾಮಯದಲ್ಲಿ ನಿರ್ಮಾಣಗೊಳ್ಳಲಿದೆ.](https://www.suddi9.com/archives/193136) - ಕೈಕಂಬ : ಶ್ರೀ ನೀಲಕಂಠೇಶ್ವರ ದೇವಸ್ಥಾನ ಶ್ರೀ ಜಂಗಮ ಸಂಸ್ಥಾನ ಮಠ ಗುರುಪುರ ಇದರ ಜೀರ್ಣೋದ್ಧಾರ ಪ್ರಯುಕ್ತ ಅ. ೨೪ರಂದು ವಿಶೇಷ ಧಾರ್ಮಿಕ ವಿಧಿವಿಧಾನಗಳ ಮೂಲಕ ಅದ್ದೂರಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಶಿಲಾನ್ಯಾಸಗೈದ ಸುತ್ತೂರು ಶ್ರೀ ಕ್ಷೇತ್ರದ ಜಗದ್ಗುರು ಶ್ರೀ ವೀರ ಸಿಂಹಾಸನ ಸಂಸ್ಥಾನ ಮಠದ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಮಠಗಳು ಸಮಾಜದ ಏಳ್ಗೆ ದೆಸೆಯಲ್ಲಿ ಜವಾಬ್ದಾರಿಯುತ ಕೆಲಸ ಮಾಡುತ್ತಿವೆ. ಇಲ್ಲಿನ ದೇವರು-ಧಾರ್ಮಿಕ ವಿಚಾರದಿಂದಲೇ ಜಗತ್ತು ಭಾರತದತ್ತ ನೋಡುವಂತಾಗಿದೆ. ಹಿಂದೆ ಧಾರ್ಮಿಕ - [ಅ. ೨೪ರಂದು ಗುರುಪುರಜಂಗಮ ಮಠದ ಶಿಲಾನ್ಯಾಸ](https://www.suddi9.com/archives/193129) - ಗುರುಪುರ : ಇಲ್ಲಿನ ಅತಿ ಪುರಾತನವಾದ ಶ್ರೀ ನೀಲಕಂಠೇಶ್ವರ ದೇವಸ್ಥಾನ ಶ್ರೀ ಜಂಗಮ ಸಂಸ್ಥಾನ ಮಠ ಇದರ ಜೀರ್ಣೋದ್ಧಾರ ಪ್ರಯುಕ್ತ ಅ. ೨೪ರಂದು ಗುರುಪುರ ಶ್ರೀ ಜಂಗಮ ಸಂಸ್ಥಾನ ಮಠಾಧ್ಯಕ್ಷರಾದ ಶ್ರೀ ರುದ್ರಮುನಿ ಮಹಾಸ್ವಾಮಿಯವರ ಮುಂದಾಳತ್ವದಲ್ಲಿ ಶಿಲಾನ್ಯಾಸ ನೆರವೇರಲಿದೆ. ಶುಕ್ರವಾರ ಬೆಳಿಗ್ಗೆ ೯:೧೦ರ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ತುಮಕೂರು ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮತ್ತು ಸುತ್ತೂರು ಶ್ರೀ ವೀರ ಸಿಂಹಾಸನ ಸಂಸ್ಥಾನ ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಶಿಲಾನ್ಯಾಸ - [ವಾಮಂಜೂರು ಟೈಗರ್ಸ್-ಜೈ ಶಂಕರ್ ಮಿತ್ರ-ಮಾತೃ ಮಂಡಳಿ ಸಹಯೋಗದಲ್ಲಿಕೆತ್ತಿಕಲ್‌ನಲ್ಲಿ ಡಾ. ಭರತ್ ಶೆಟ್ಟಿ ಗೋ ಪೂಜೆ](https://www.suddi9.com/archives/193125) - ಗುರುಪುರ : ವಾಮಂಜೂರಿನ ವಾಮಂಜೂರು ಟೈಗರ್ಸ್(ರಿ), ತಿರುವೈಲಿನ ಜೈ ಶಂಕರ್ ಮಿತ್ರ ಮಂಡಳಿ(ರಿ) ಮತ್ತು ಜೈಶಂಕರ್ ಮಾತೃ ಮಂಡಳಿ ವತಿಯಿಂದ ಕೆತ್ತಿಕಲ್ ವೈಶಾಖ್ ಗಾರ್ಡನ್‌ನಲ್ಲಿ ಅ. ೨೨ರಂದು ೩ನೇ ವರ್ಷದ ಸಾರ್ವಜನಿಕ ಗೋ ಪೂಜೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ದೀಪ ಬೆಳಗಿಸಿ ಗೋ ಪೂಜೆಗೆ ಚಾಲನೆ ನೀಡಿದರೆ, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಗೋವುಗಳಿಗೆ ಆರತಿ ಬೆಳಗಿ ಆಹಾರ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗೋಪೂಜೆ ಮಹತ್ವದ ಬಗ್ಗೆ - [ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿ ಸಭೆ](https://www.suddi9.com/archives/193122) - ಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿಯ ಸಭೆಯು ಮಂಚಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ನಡೆಯಿತು.ಹಿರಿಯರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕು ಘಟಕಗಳ ಪುನಶ್ಚೇತನ, ಪ್ರತಿಷ್ಠಾನದ ನಾಲ್ಕನೇ ವಾರ್ಷಿಕೋತ್ಸವ, ಸದಸ್ಯತನದ ನವೀಕರಣ, ಸೇವಾ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಪುತ್ತೂರಿನಲ್ಲಿ ಜರಗುವ ಹತ್ತನೇ ದ.ಕ ಜಿಲ್ಲಾ ಮಟ್ಟದ ಗಮಕ ಸಮ್ಮೇಳನ ಮತ್ತು ಬಂಟ್ವಾಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು - [ಮಂಗಳೂರಿನಲ್ಲಿ ಸಂಚಾರಿ ಹೈ ಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ಪೋಸ್ಟ್ ಕಾರ್ಡ್ ಚಳವಳಿ](https://www.suddi9.com/archives/193118) - ಬಂಟ್ವಾಳ: ಮಂಗಳೂರಿನಲ್ಲಿ ಸಂಚಾರಿ ಹೈ ಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂದು ಆಗ್ರಹಿಸಿ ಗುರುವಾರ ಬಿ.ಸಿ.ರೋಡಿನಲ್ಲಿ ವಕೀಲರ ಸಂಘ (ರಿ), ಬಂಟ್ವಾಳ ಮತ್ತು ಸಾರ್ವಜನಿಕರ ಸಹಯೋಗದಲ್ಲಿ ಪೋಸ್ಟ್ ಕಾರ್ಡ್ ಚಳವಳಿ ನಡೆಯಿತು. ಬಂಟ್ವಾಳದ ಹಿರಿಯ ವಕೀಲರು, ಸಂಘದ ಮಾಜಿ ಅಧ್ಯಕ್ಷರಾದ ಪಿ. ಜಯರಾಮ್ ರೈ ಅವರು ಪೋಸ್ಟ್ ಕಾರ್ಡ್ ಚಳಿವಳಿಗೆ ಚಾಲನೆ ನೀಡಿದರು.ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಜಿಲ್ಲಾಧ್ಯಕ್ಷರಾದ ರಿಚರ್ಡ್ ಕೊಸ್ತಾ ಎಂ. ಅವರು ಪೋಸ್ಟ್ ಕಾರ್ಡ್ ಚಳವಳಿಯನ್ನು ಉದ್ದೇಶಿಸಿ ಮಾತನಾಡಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, - [ರಾಮಕೃಷ್ಣತಪೋವನದಲ್ಲಿ ದೀಪಾವಳಿ ಸಂಭ್ರಮ](https://www.suddi9.com/archives/193114) - ಪೊಳಲಿ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ದೀಪಾವಳಿಯಂದು ಅ.22ರಂದು ಗೋಪೂಜೆ ಹಾಗೂ ಬ್ರಹತ್ ಗಾತ್ರದ ಓಂಕಾರ ರಚಿಸಿ ಓಂಕಾರ ಪಠಣ ಮಾಡಲಾಯಿತು. ಆಶ್ರಮದ ವಿದ್ಯಾರ್ಥಿಗಳು ಬ್ರಹತ್ ಗಾತ್ರದ ಓಂಕಾರ ರಚಿಸಿ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿಯವರು ಗೋಮಾತೆಗೆ ಪೂಜೆ ನೆರವೇರಿಸಿದ ಬಳಿಕ ಓಂಕಾರದೊಂದಿಗೆ ವಿದ್ಯಾರ್ಥಿಗಳಿಗೆ ಓಂಕಾರ ಪಠಣ ಮಾಡಿದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಭಾಗವಹಿಸಿದ್ದರು - [ಶ್ರೀ ಕ್ಷೇತ ಪೊಳಲಿಯಲ್ಲಿ ದೊಡ್ಡರಂಗ ಪೂಜೆ, ತುಪ್ಪದ ದೀಪೋತ್ಸವ](https://www.suddi9.com/archives/193106) - ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ದೊಡ್ಡರಂಗ ಪೂಜೆ, ಬಲಿ ಉತ್ಸವ, ಗೋಪೂಜೆ, ತುಪ್ಪದ ದೀಪೋತ್ಸವ ಅ.೨೦ರಿಂದ ಅ. ೨೨ ರ ಬುಧವಾರದವರೇಗೆ ನಡೆಯಿತು. ಪುರಲ್ದಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ‍್ಸ್ ವತಿಯಿಂದ ಆರನೇ ವರ್ಷದ ತುಪ್ಪದ ದೀಪೋತ್ಸವ ಹಾಗೂ ಬಜನೆ, ಕುಣಿತ ಭಜನೆ ಮೆರುಗು ನೀಡಿತು. ದೇವಳದ ತಂತ್ರಿಗಳಾದ ಸುಬ್ರಹ್ಮಣ್ಯ ತಂತ್ರಿಗಳು ಹಾಗೂ ಮಾಧವ ಭಟ್, ನಾರಯಣ ಭಟ್, ಪರಮೇಶ್ವರ ಭಟ್, ಕೆ.ರಾಮ್ ಭಟ್ ನೇತ್ರತ್ವದಲ್ಲಿ ಪೂಜಾ ವಿದಿ ವಿಧಾನಗಳು ನೆರವೇರಿತು.ಕ್ಷೇತ್ರದ ತಂತ್ರಿಗಳಾದ ವೆಂಕಟೇಶ್ - [ಶಾಲಾ ವಿದ್ಯಾರ್ಥಿಗಳಿಂದ ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಪ್ರತಿಮೆಗಳಿಗೆ ಪುಷ್ಪಾ೯ಚರಣೆ](https://www.suddi9.com/archives/193103) - ಬಂಟ್ವಾಳ: ಬಿ.ಸಿ.ರೋಡ್‌ನ ಡೈಮಂಡ್ ಇಂಟರ್ ನ್ಯಾಷನಲ್ ಸ್ಕೂಲ್‌ನ ವಿದ್ಯಾರ್ಥಿಗಳು ಮಂಗಳವಾರ ಪೊಲೀಸ್ ಹುತಾತ್ಮ ದಿನದ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಛೇರಿಗೆ ತೆರಳಿ ಪೋಲಿಸ್ ಹುತಾತ್ಮರ ಪ್ರತಿಮೆಗಳಿಗೆ ಪುಪ್ಪಾ೯ಚನೆ ಹಾಗೂ ಅಧಿಕಾರಿಗಳೊಂದಿಗೆ ಸಂವಾದ ನಡೆಸುವ ಮೂಲಕ ಆಚರಿಸಿದರು. ಮಂಗಳೂರು ಪೋಲಿಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿಯವರನ್ನು ಭೇಟಿಯಾದ ವಿದ್ಯಾರ್ಥಿಗಳು ಅನೇಕ ವಿಷಯಗಳ ಬಗ್ಗೆ ಮಾಹಿತಿ ಪಡೆದು ತಮ್ಮ ಶಾಲೆಯ ಚಟುವಟಿಕೆ ಹಾಗೂ ಪರಿಚಯವನ್ನು ಮಾಡಿದರು.ಶಾಲಾ ಪ್ರಾಂಶುಪಾಲರಾದ ಗಿರೀಶ್ ಕಾಮತ್ ಹಾಗೂ ಉಪ ಪ್ರಾಂಶುಪಾಲರಾದ ಅನಿಲ್ ನಾಯ್ಕ - [ಬಂಟ್ವಾಳ ತಾಲೂಕು ಆಮೆಚೂರು ಕಬಡ್ಡಿ ಅಸೋಸಿಯೇಷನ್ ಅನುಮತಿ ಇಲ್ಲದ ಪಂದ್ಯಾಟಗಳಲ್ಲಿ ಭಾಗವಹಿಸಿದ ತಂಡ, ಆಟಗಾರರಿಗೆ 6 ತಿಂಗಳ ಅಮಾನತು ಮಹತ್ವದ ನಿರ್ಧಾರ](https://www.suddi9.com/archives/193100) - ಬಂಟ್ವಾಳ : ಇಲ್ಲಿನ ತಾಲೂಕು ಆಮೆಚೂರು ಕಬಡ್ಡಿ ಅಸೋಸಿಯೇಷನ್ ನ ಅನುಮತಿಯಿಲ್ಲದ (ಬ್ಲಾಕ್ ಮ್ಯಾಚ್) ಪಂದ್ಯಾಟಗಳಲ್ಲಿ ಭಾಗವಹಿಸಿದ ತಂಡ ಹಾಗೂ ಆಟಗಾರರನ್ನು ಮುಂದಿನ 6 ತಿಂಗಳ ಕಾಲ ಅಮಾನತಿಗೆ ಒಳಪಡಿಸಲಾಗುವ ಮಹತ್ವದ ನಿರ್ಣಯವೊಂದನ್ನು ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ನಿರ್ಣಯ ಕೈಗೊಂಡಿದೆ. ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾ ಭವನದಲ್ಲಿ ನಡೆದ ಬಂಟ್ವಾಳ ತಾಲೂಕು ಅಮೆಚೂರು ಕಬ್ಬಡಿ ಅಸೋಸಿಯೇಷನ್, ಅಮೆಚೂರ್ ಕಬ್ಬಡಿ ತೀರ್ಪುಗಾರರ ಮಂಡಳಿ, ತಾಲೂಕಿನ ಕಬ್ಬಡಿ ಆಯೋಜಕರು, ಸಂಘಟಕರು, ತರಬೇತುದಾರರು ಹಾಗೂ ಆಟಗಾರರಸಮಾಲೋಚನಾ ಸಭೆಯಲ್ಲಿ ಈ - [ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ದ. ಕ. ಜಿಲ್ಲೆಯಿಂದ ಐವರು ಟ್ವೆಕಾಂಡೋ ಕ್ರೀಡಾಪಟುಗಳು ಆಯ್ಕೆ](https://www.suddi9.com/archives/193097) - ಬಂಟ್ವಾಳ : ಮುಂದಿನ ನವೆಂಬರ್ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ 2025 ರ 4ನೇ ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ 5 ಮಂದಿ ಟ್ವೆಕಾಂಡೋ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. 35 ಕೆಜಿಗಿಂತ ಕೆಳಗಿನ ವಿಭಾಗದಲ್ಲಿ ಸುರತ್ಕಲ್ ಕೋಡಿಕೆರೆ ನಿವಾಸಿ ಮಹೇಶ್ ಹನುಮಪ್ಪ-ವಿಜಯಲಕ್ಷ್ಮಿದಂಪತಿಯ ಪುತ್ರಆದರ್ಶ್,39 ಕೆಜಿ ವಿಭಾಗದಲ್ಲಿ ಬೈಕಂಪಾಡಿ ನಿವಾಸಿ ಲಲಿತ್ ಧಾಮಿ-ಲಕ್ಷ್ಮಿ ಧಾಮಿ ದಂಪತಿಯ ಪುತ್ರ ಆಶಿಶ್ ಧಾಮಿ ,38 ಕೆಜಿ ಕೆಳಗಿನ ವಿಭಾಗದಲ್ಲಿವಿಟ್ಲ ನಿವಾಸಿಅಬ್ದುಸ್ಸಲಾಂ ಪಿ-ಅನೀಶಾ ಬಿಕೆ ದಂಪತಿಯ ಪುತ್ರಿರಿಫಾ ಫಾತಿಮಾ ,ಕುಳಾಯಿ - [ಸಿ.ಎಂ.ಗೆ ಫರಂಗಿಪೇಟೆಯಲ್ಲಿ ಅದ್ದೂರಿ ಸ್ವಾಗತ](https://www.suddi9.com/archives/193093) - ಬಂಟ್ವಾಳ:ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಸಾಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರು ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಪುತ್ತೂರಿಗೆ ತೆರಳುವ ಸಂದರ್ಭ ಫರಂಗಿಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಸಿಎಂ ಅವರು ಕಾರಿನಿಂದಿಳಿದು ಕಾರ್ಯಕರ್ತರ ಗೌರವವನ್ನು ಹಾಗೂ ವಿವಿಧ ಬೇಡಿಕೆಯ ಅಹವಾಲನ್ನು ಸ್ವೀಕರಿಸಿದರು.ಈ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಸಿ.ಎಂ.ಅವರಿಗೆ ಪುಪ್ಪಾರ್ಚನೆಗೈದರಲ್ಲದೆ ಪುಷ್ಪಗುಚ್ಚ ನೀಡಲು,ಕೈಕುಲುಕಲು ಮುಗಿಬಿದ್ದರು. ಜಿ.ಪಂ.ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಉಮ್ಮರ್ ಫಾರೂಕ್ ಫರಂಗಿಪೇಟೆ,ಪುದು ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ,ಉಪಾಧ್ಯಕ್ಷೆ ರುಕ್ಸಾನಾ ಬಾನು ಅಮ್ಮೆಮಾರ್ಮಂಗಳೂರು ತಾ.ಪಂ.ಮಾಜಿ - [ವೀರಕಂಭ ಮಾತೃಶ್ರೀ  ಗೆಳೆಯರ ಬಳಗದ ರಜತ ಸಂಭ್ರಮದ ನೆನಪಿಗಾಗಿ "ಮಾತೃಶ್ರೀ ಆಶ್ರಯ' ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ](https://www.suddi9.com/archives/193089) - ಬಂಟ್ವಾಳ : ಸಂಘ-ಸಂಸ್ಥೆ , ಸಂಘಟನೆಯನ್ನು ಅಸ್ತಿತ್ವಕ್ಕೆ ತರುವುದು ಸುಲಭ ಆದರೆ ಅದು ದೀರ್ಘ ಕಾಲದವರೆಗೂ ಜೀವಂತಿಕೆಯಿಂದಿದ್ದು ಕಾರ್ಯರೂಪಗೊಳ್ಳಬೇಕಾದರೆ ಅವರೊಳಗಿನ ಮನಸ್ಥಿತಿಗಳು ಏಕರೂಪವಾಗಿರಬೇಕು, ಸಮಾಜಮುಖಿ ಕಾರ್ಯ ಮಾಡುವ ಮನೋಭಾವ ಎಲ್ಲರಲ್ಲೂ ಮೂಡಿ ಬರಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು. ಭಾನುವಾರ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಾತೃಶ್ರೀ ಗೆಳೆಯರ ಬಳಗ 25 ವರ್ಷಗಳನ್ನು ಪೂರೈಸಿದ ನೆನಪಿಗಾಗಿ ಅನಂತಾಡಿ ಕ್ರಾಸ್ ರಸ್ತೆಯ ಬಳಿ ನೂತನವಾಗಿ ನಿರ್ಮಿಸಿರುವ "ಮಾತೃಶ್ರೀ ಆಶ್ರಯ' ಪ್ರಯಾಣಿಕರ ತಂಗುದಾಣವನ್ನು ಲೋಕಾರ್ಪಣೆಗೈದು ಅವರು ಮಾತನಾಡಿದರು. - [ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಗಲಿದ ಗಣ್ಯರಿಗೆ ನುಡಿನಮನ ](https://www.suddi9.com/archives/193086) - ಬಂಟ್ವಾಳ: ಇತ್ತೀಚಿಗೆ ಅಗಲಿರುವ ಗಣ್ಯರಾದ ಎಸ್ ಎಲ್. ಬೈರಪ್ಪ, ಕೆ.ಜಿ ವಸಂತಮಾಧವ, ನಂದಳಿಕೆ ಬಾಲಚಂದ್ರ ರಾವ್, ನರೇಂದ್ರಕುಮಾರ್ ಉಜಿರೆ, ಗುರುರಾಜ ಆಚಾರ್ಯ ಹೊಸಬೆಟ್ಟು,ಶ್ರೀಮತಿ ಲಲಿತಾ ರೈ ಮತ್ತು ದಿನೇಶ್ ಅಮ್ಮಣ್ಣಾಯ ಇವರಿಗೆ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ನುಡಿ ನಮನ ಸಲ್ಲಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ಮಾತನಾಡಿ ಏಳು ಮಹನೀಯರು ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದವರು.ಒಬ್ಬೊಬ್ಬರು ಒಂದೊಂದು ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ ಎಂದು ಪ್ರತಿಯೊಬ್ಬರ ಬಗ್ಗೆ - [ವಿವಿಧ ಒಕ್ಕೂಟಗಳ ಸಹಯೋಗದೊಂದಿಗೆ "ದೀಪ ಸಂಜೀವಿನಿ" ಹಾಗೂ "ಮಾಸಿಕ ಸಂತೆ ಕಾರ್ಯಕ್ರಮ"](https://www.suddi9.com/archives/193080) - ಬಂಟ್ವಾಳ: ತಾಲೂಕಿನ ಗ್ರಾಮ ಪಂಚಾಯತ್ ಮಟ್ಟದ ವಿವಿಧ ಒಕ್ಕೂಟಗಳ ಸಹಯೋಗದೊಂದಿಗೆ ದೀಪಾವಳಿ ಪ್ರಯುಕ್ತ "ದೀಪ ಸಂಜೀವಿನಿ" ಹಾಗೂ "ಮಾಸಿಕ ಸಂತೆ ಕಾರ್ಯಕ್ರಮ"ಬಂಟ್ವಾಳ ತಾಲೂಕಿನ ಮಾಣಿ ಸಂತೆ ಮಾರುಕಟ್ಟೆಯಲ್ಲಿ ಜರಗಿತು. ದೀನ ದಯಾಳ್ ಅಂತ್ಯೋದಯ ಯೋಜನೆ,ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಕೌಶಲ್ಯಾ ಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ,ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ,ಬಂಟ್ವಾಳ ತಾಲೂಕು ಪಂಚಾಯತ್ , ಗ್ರಾಮ ಪಂಚಾಯತ್ ಮಟ್ಟದ ವಿವಿಧ ಒಕ್ಕೂಟಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ - [ಸಾರ್ವಜನಿಕ ಬಸ್ಸು ತಂಗುಧಾಣ ಲೋಕಾರ್ಪಣೆ](https://www.suddi9.com/archives/193077) - ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮದ ಮಜಿ ಎಂಬಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತದ ವತಿಯಿಂದ ಸಾರ್ವಜನಿಕ ಬಸ್ಸು ತಂಗುದಾಣದ ಲೋಕಾರ್ಪಣೆ ಭಾನುವಾರ ಮಾಡಲಾಯಿತು. ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತದ ಅಧ್ಯಕ್ಷರಾದ ಜಗನಾಥ್ ಸಾಲಿಯಾನ್ ಬಸ್ ತಂಗುದಾಣದ ಲೋಕಾರ್ಪಣೆಗೈದು ಮಾತನಾಡಿ,ಈ ಭಾಗದ ಜನರ ಬೇಡಿಕೆಗೆ ಸ್ಪಂದಿಸಿ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಲಾಗಿದ್ದು ಇದರ ಸ್ವಚ್ಛತೆಯನ್ನು ಕಾಪಾಡಿ, ಸಂರಕ್ಷಿಸುವಂತೆ ಸಲಹೆ‌ನೀಡಿದರು.ಬ್ಯಾಂಕಿನ ಉಪಾಧ್ಯಕ್ಷ ಮನೋರಂಜನ್ ಕಡೆಯೀ,ನಿರ್ದೇಶಕರುಗಳಾದ ದಯಾನಂದ ಆಳ್ವ,ಕೇಶವ ಮಾಡಧಾರು, ದಿವಾಕರ ವಿಟ್ಲ, ಭಾಸ್ಕರ ಶೆಟ್ಟಿ ಕನ್ಯಾನ, ಪೂವಪ್ಪ ವಿಟ್ಲ, - [ಅಧ್ಯಕ್ಷರಾಗಿ ಸುನಿಲ್ ಎನ್ ಕುಂದರ್ ಮೊಡಂಕಾಪು ಆಯ್ಕೆ](https://www.suddi9.com/archives/193074) - ಬಂಟ್ವಾಳ: ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪು ಇದರ 2025 - 26 ರ ಸಾಲಿನ ನೂತನ ಅಧ್ಯಕ್ಷರಾಗಿ ಸುನಿಲ್ ಎನ್ ಕುಂದರ್ ಮೊಡಂಕಾಪು ಅವರು ಪುನರಾಯ್ಕೆಯಾಗಿದ್ದಾರೆ. ಭುವನೇಶ್ ಪಚ್ಚಿನಡ್ಕ( ಗೌರವಾದ್ಯಕ್ಷ), ಗುಣಾಕರ್ ಪೂಜಾರಿ ಪಚ್ಚಿನಡ್ಕ (ಉಪಾಧ್ಯಕ್ಷರು),ರಿತೇಶ್ ವಿ ಎ ಮೊಡಂಕಾಪು ( ಕಾರ್ಯದರ್ಶಿ)ಕುಶಾಲ್ ಸಜೀಪ (ಜೊತೆ ಕಾರ್ಯದರ್ಶಿ),ಶಿವಾನಂದ ಮೊಡಂಕಾಪು(ಕೋಶಾಧಿಕಾರಿ) ಅವರು ಆಯ್ಕೆಯಾಗಿದ್ದಾರೆ. ಮೊಡಂಕಾಪು ಆಯ್ಯಪ್ಪ‌ ಮಂದಿರದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು - [ಪುಟಾಣಿ ಕಿನ್ನರಿ ಕವಿತಾ ಮಕ್ಕಳ ಕವನ ಸಂಕಲನ ಲೋಕಾರ್ಪಣೆ](https://www.suddi9.com/archives/193071) - ಬಂಟ್ವಾಳ:ನಮ್ಮೊಳಗಿನ ಮಗುವನ್ನು ಇಂದು ಉಳಿಸಿಕೊಳ್ಳಬೇಕಾಗಿದೆ, ನಾಗರಿಕತೆ ಪ್ರಭಾವದಲ್ಲಿ ಮಕ್ಕಳು ಬೇಗ ದೊಡ್ಡವರಾಗುತ್ತಿದ್ದಾರೆ, ಮುಗ್ಧತೆಯನ್ನು ಬೇಗ ಕಳೆದುಕೊಳ್ಳುತ್ತಿದ್ದಾರೆ ಎಂದು ಚಿಂತಕ, ಹಿರಿಯ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ರಾಧೇಶ ತೋಳ್ಪಾಡಿ ಎಸ್. ಅವರು ರಚಿಸಿದ ಪುಟಾಣಿ ಕಿನ್ನರಿ ಕವಿತಾ ಎಂಬ ಮಕ್ಕಳ ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ ಶನಿವಾರ ಸಂಜೆ ಬಿ.ಸಿ.ರೋಡಿನಲ್ಲಿರುವ ಕನ್ನಡ ಭವನದಲ್ಲಿ ಅಭಿರುಚಿ ಜೋಡುಮಾರ್ಗ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಬಂಟ್ವಾಳ ವತಿಯಿಂದ ನಡೆಯಿತು. ಈ ಸಂದರ್ಭ - [ಬಂಟ್ವಾಳದಲ್ಲಿ RSS ಶಕ್ತಿಪ್ರದರ್ಶನ :ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ](https://www.suddi9.com/archives/193065) - ಬಂಟ್ವಾಳ: ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅಡ್ಡಿಪಡಿಸಿದ ಪರಿಣಾಮ ಹೆಚ್ಚು ಹೆಚ್ಚು ಆರ್‌ ಎಸ್‌ ಏಸ್‌ ಗೆ ಸ್ವಯಂ ಸೇವಾಕಾರಾಗಿ ಬರುವ ಕಾರ್ಯಕರ್ತರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಾರೆ. ಅ.19ರಂದು ಬಾನುವಾರ ದಕ್ಷಿಣಕನ್ನಡದ ಬಂಟ್ವಾಳದಲ್ಲಿ ಸಂಘ ಸೈನಿಕರ ವಿಜಯೋತ್ಸವವನ್ನು ಸಂಭ್ರಮದಲ್ಲಿ ಆಚರಿಸುವಂತಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನ ಚಟುವಟಿಕೆಯನ್ನು ಆರಂಭಿಸಿ ನೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ದೇಶವ್ಯಾಪಿ ಶತಾಬ್ದಿ ಪಥಸಂಚಲನ ನಡೆಯುತ್ತಿದ್ದು, ಭದ್ರಕೋಟೆ ಕರಾವಳಿ ಜಿಲ್ಲೆಯಲ್ಲಿ RSS ಕಾರ್ಯಕರ್ತರು ಶಕ್ತಿ ಪ್ರದರ್ಶನ - [ಹಲಸಂಗಿ ಗೆಳೆಯರ ಸಾಹಿತ್ಯಿಕ ಚಟುವಟಿಕೆಗಳು ಸದಾ ಸ್ಮರಣೀಯ‌: ಪ್ರೊ. ರಾಜಶೇಖರ ಹಳೆಮನೆ](https://www.suddi9.com/archives/193062) - ಬಂಟ್ವಾಳ: ಹಲಸಂಗಿ ಗೆಳೆಯರ ಸಾಹಿತ್ಯಿಕ ಚಟುವಟಿಕೆಗಳು ಸದಾ ಸ್ಮರಣೀಯ‌, ಅವರು ಆ ಕಾಲದಲ್ಲಿ ಜಾನಪದ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದರು ಎಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರೊ. ರಾಜಶೇಖರ ಹಳೆಮನೆ ಹೇಳಿದರು. ಹಲಸಂಗಿ ಗೆಳೆಯರ ಪ್ರತಿಷ್ಠಾನ ವಿಜಯಪುರ ಇದರ ವತಿಯಿಂದ ಶನಿವಾರ ಬಂಟ್ವಾಳ ತಾಲೂಕಿನ ವಾಮದಪದವಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಒಂದು ದಿನದ ರಾಜ್ಯ ಮಟ್ಟದ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾಂಸ್ಕೃತಿಕ ವಿನಿಮಯದ ನಿಜವಾದ ಅರ್ಥ ಈ ಕಾರ್ಯಕ್ರಮದ ಮೂಲಕ ಈಡೇರಿದೆ‌. ಮಧುರಚೆನ್ನರ - [ಅಕ್ಟೋಬರ್ 26 ರಂದು ಮಂಚಿಯಲ್ಲಿ ಶ್ರೀ ಮಹಾಪವಮಾನ ಯಾಗ,ಶ್ರೀ ರಾಮತಾರಕ ಯಜ್ಞ,ಸಾಮೂಹಿಕಗೋಪೂಜೆ ಮತ್ತು ಧರ್ಮಜಾಗೃತಿ ಸಭೆ](https://www.suddi9.com/archives/193059) - ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಂಚಿ ಘಟಕ ,ಕಲ್ಲಡ್ಕ ಪ್ರಖಂಡ,ಶ್ರೀ ಮಹಾಪವಮಾನ ಯಾಗ ಸಮಿತಿ -2025, ಮಂಚಿ,ಬಂಟ್ವಾಳ ತಾಲೂಕು ಇದರ ಸಹಭಾಗಿತ್ವದಲ್ಲಿ ಶ್ರೀ ಮಹಾಪವಮಾನ ಯಾಗ,ಶ್ರೀ ರಾಮತಾರಕ ಯಜ್ಞ,ಸಾಮೂಹಿಕಗೋಪೂಜೆ ಮತ್ತು ಧರ್ಮಜಾಗೃತಿ ಸಭೆಯು ತಾಲೂಕಿನ ಮಂಚಿಗ್ರಾಮದ ಶ್ರೀ ಮೋಂತಿಮಾರು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಕ್ಟೋಬರ್ 26 ರಂದು ನಡೆಯಲಿದೆ ಎಂದು ಯಾಗ ಸಮಿತಿಯ ಅಧ್ಯಕ್ಷ ವಿಕಾಸ್ ಕುಮಾರ್ ಪಿ.ಅವರು ತಿಳಿಸಿದ್ದಾರೆ. ಶನಿವಾರ ಸಂಜೆ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ - [ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ   ಸಾಂಸ್ಕೃತಿಕ ಕಾರ್ಯಕ್ರಮ](https://www.suddi9.com/archives/193053) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರದೀಪ್ತ ಸಾಂಸ್ಕೃತಿಕ ಸಂಘದ ವತಿಯಿಂದ ಸಹಯೋಗದಲ್ಲಿ "ಚರಿತ್ರೆ" ಹಾಗೂ "ಭಾರತೀಯ ಶೌರ್ಯ ಪರಂಪರೆ" ಎಂಬ ಶೀರ್ಷಿಕೆಯಡಿಯಲ್ಲಿ ತೃತೀಯ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಅಂತಿಮ ಪದವಿ ವಿಭಾಗದ ವಿದ್ಯಾರ್ಥಿಗಳು ಶ್ರೀರಾಮ ವಿದ್ಯಾಕೇಂದ್ರ ನಡೆದು ಬಂದ ಹಾದಿಯನ್ನು ಪ್ರದರ್ಶಿಸಿದರು. ದ್ವಿತೀಯ ವರ್ಷದ ವಿದ್ಯಾರ್ಥಿಗಳು ಭಾರತದ ಶೌರ್ಯ ಪರಂಪರೆಯ ವಿಚಾರದಲ್ಲಿ ರಾಣಿ ಅಬ್ಬಕ್ಕ ಹಾಗೂ ಆಪರೇಷನ್ ಸಿಂಧೂರದ ಪ್ರದರ್ಶನ ನೀಡಿದರು. ಕಾಲೇಜು ಪ್ರಾಚಾರ್ಯ ಹಾಗೂ ಶ್ರೀರಾಮ ವಿದ್ಯಾಕೇಂದ್ರದ - [ಪಲ್ಲಮಜಲು: ಅಕ್ರಮ ಕಲ್ಲಿನಕೋರೆಗೆ ಬಂಟ್ವಾಳ ತಹಶೀಲ್ದಾರ್ ಭೇಟಿ](https://www.suddi9.com/archives/193049) - ಬಂಟ್ವಾಳ: ಬಿ. ಮೂಡ ಗ್ರಾಮದ ಪಲ್ಲಮಜಲು, ಕಲ್ಲಗುಡ್ಡೆ ನಡೆಯುತ್ತಿರುವ ಅಕ್ರಮ ಕಲ್ಲಿನಕೋರೆಗೆ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಅವರು ಭೇಟಿ ನೀಡಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ ನಿಂತಿದ್ದ ಈ ಕಲ್ಲಿನ ಕೋರೆ ಇದೀಗ ಮತ್ತೆಸ್ಫೋಟಕ ಬಳಸಿ‌ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪರಿಸರದ ಮನೆಗಳಿಗೆ ನಿರಂತರವಾಗಿ ಹಾನಿಯಾಗುತ್ತಿದೆ ಎಂದು ಇಲ್ಲಿನ ನಾಗರಿಕರು ಜಿಲ್ಲಾಧಿಕಾರಿ ಹಾಗೂ ತಹಸದೀಲ್ದಾರ್ ಅವರಿಗೆ ದೂರು ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಅವರು ಈ ಅಕ್ರಮ ಕಲ್ಲಿನ ಕೋರೆಗೆ ಹಠಾತ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಎಲ್ಲಾ - [ ಬಂಟ್ವಾಳದಲ್ಲಿ 4830 ಬಿಪಿಎಲ್ ಕಾರ್ಡ್ ರದ್ದತಿಗೆ ಪಟ್ಟಿ ಸಿದ್ದ: ಸರಕಾರದ ನಡೆ ಖಂಡನೀಯ ; ಪ್ರಭು](https://www.suddi9.com/archives/193046) - ಬಂಟ್ವಾಳ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡಲು ಕರ್ನಾಟಕ ರಾಜ್ಯ ಸರಕಾರದಲ್ಲಿ ಹಣಕಾಸಿನ ಕೊರತೆ ತಲೆದೋರಿದ್ದು ಯೋಜನೆ ಕಾರ್ಯಗತಕ್ಕಾಗಿ ಹಣಕಾಸು ನೆರವಿಗೋಸ್ಕರ ಬಡವರ ಬಿಪಿಎಲ್ ಪಡಿತರ ಚೀಟಿಗಳ ಮೇಲೆ ರಾಜ್ಯ ಸರಕಾರ ಕಣ್ಣು ಹಾಕಿದೆ. ವಿವಿಧ ಕಾರಣಗಳನ್ನು ನೀಡಿ ಬಂಟ್ವಾಳದಲ್ಲಿ 4830 ಸೇರಿದಂತೆ ಪ್ರತಿ ತಾಲೂಕಿನಾದ್ಯಂತ ಸಾವಿರಾರು ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಹೊರಟಿರುವ ರಾಜ್ಯ ಸರಕಾರದ ನಡೆಯನ್ನು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ತೀವ್ರವಾಗಿ ಖಂಡಿಸಿದ್ದಾರೆ. ಹಲವಾರು ಮಂದಿ ಬಿಪಿಎಲ್ ಪಡಿತರ - [ಗಾಂಜಾ,ಮದ್ಯಪಾನದಂತೆ ಮೊಬೈಲ್ ಕೂಡ ಒಂದು ವ್ಯಸನ: ಡಾ.ರವೀಶ್ ತುಂಗ](https://www.suddi9.com/archives/193043) - ಬಂಟ್ವಾಳ: ಹದಿಹರೆಯದ ವಯಸ್ಸಿನಲ್ಲಿ ಮಕ್ಕಳಲ್ಲಾಗುವ ಬದಲಾವಣೆಯನ್ನು ಅರ್ಥಮಾಡಿಕೊಂಡು ಅವರು ಸಾಗುವ ದಾರಿಯನ್ನು ಪೋಷಕರು ಅವಲೋಕಿಸುತ್ತಿರಬೇಕು ಎಂದು ಮನೋವೈದ್ಯ ಡಾ. ರವೀಶ್ ತುಂಗ ಹೇಳಿದರು. ರೋಟರಿ ಕ್ಲಬ್ ಫರಂಗಿಪೇಟೆ ಇದರ ಆಶ್ರಯದಲ್ಲಿ ಅರ್ಕುಳ ಫರಂಗಿಪೇಟೆಯ ಶ್ರೀರಾಮ ವಿದ್ಯಾ ಸಂಸ್ಥೆ ಮತ್ತು ದೇರಳಕಟ್ಟೆ ಯೆನಪೋಯ ಫಿಸಿಯೋಥೆರಪಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಸಹಯೋಗದೊಂದಿಗೆ ಫರಂಗಿಪೇಟೆಯ ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನಡೆದ ಹದಿಹರೆಯ ಎತ್ತ ಸಾಗುತ್ತಿದೆ? ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಗಾಂಜಾ, - [ಬಂಟ್ವಾಳ:ಹಿಂದು ಮುಖಂಡ ಭರತ್ ಕುಮ್ಡೇಲು ಅವರಿಗೆ ಪಿತೃ ವಿಯೋಗ](https://www.suddi9.com/archives/193037) - ಕೈಕಂಬ:ಭಜರಂಗದಳದ ಮುಖಂಡ‌ ಭರತ್ ಕುಮ್ಡೇಲ್ ತಂದೆ ಬಂಟ್ವಾಳ ತಾಲೂಕಿನ ಕುಮ್ಡೇಲು ನಿವಾಸಿ ಸೇಸಪ್ಪ ಬೆಳ್ಚಾಡ (68) ಅವರು ಅಸೌಖ್ಯದಿಂದ ಶುಕ್ರವಾರ ಮಧ್ಯಾಹ್ನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಕುಮ್ಡೇಲು ಸೇಸಪ್ಪ ಬೆಳ್ಚಾಡ ಅ.17 ರಂದು ಶುಕ್ರವಾರ ನಿಧನಹೋಂದಿದರು. ಮೃತರು ಹಿಂದೂ ಮುಖಂಡ ಭರತ್ ಕುಮ್ಡೇಲು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಮೃತರು ಪತ್ನಿ ,ಪತ್ರ ಭರತ್ ಕುಮ್ಡೇಲು ಮತ್ತು ಒರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಪ್ರಕರಣವೊಂದಕ್ಕೆ ಸಂಬಂಧಿಸಿ ಸದ್ಯ‌ನ್ಯಾಯಾಂಗ ಬಂಧನದಲ್ಲಿರುವ ಭರತ್ ಕುಮ್ಡೇಲುನನ್ನು ನ್ಯಾಯಾಲಯದ ಅನುಮತಿ ಪಡೆದು ಪಿತೃವಿನ - [ನಾರಾಯಣಗುರುಗಳು ಷೋಷಿತ ಸಮಾಜದ ದಾರಿದೀಪ : ಬಿ‌ ರಮಾನಾಥ ರೈ](https://www.suddi9.com/archives/193033) - ಬಂಟ್ವಾಳ : ಸಮಾಜದಲ್ಲಿ ಅಸ್ಪೃಶ್ಯತೆ, ಜಾತ್ಯತೀತತೆ ಮತ್ತು ಅಸಮಾನತೆ ವ್ಯಾಪಕವಾಗಿದ್ದ ಕಾಲದಲ್ಲಿ, ನಾರಾಯಣ ಗುರುಗಳು ಪ್ರಜ್ಞೆಯ ಬೆಳಕಾಗಿ ಉದಯಿಸಿದರು. “ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂಬ ಅವರ ಘೋಷಣೆ, ಸಾಮಾಜಿಕ ಬದಲಾವಣೆಯ ಕ್ರಾಂತಿಯಾಗಿ ಪರಿಣಮಿಸಿತು ಮತ್ತು ಆತ್ಮವಿಶ್ವಾಸದಿಂದ ಬದುಕುವಂತೆ ಪ್ರೇರೇಪಿಸಿತು. ನಾರಾಯಣಗುರುಗಳ ತತ್ವಗಳು ಇಂದಿಗೂ ಸಾಮಾಜಿಕ ನ್ಯಾಯ, ಸಹಿಷ್ಣುತೆ ಮತ್ತು ಸಮಾನತೆಗಾಗಿ ದಾರಿದೀಪವಾಗಿ ಬೆಳಗುತ್ತಿವೆ. ಅವರ ಸಂದೇಶಗಳು ನಮ್ಮನ್ನು ಮಾನವೀಯತೆ ಮತ್ತು ಸಹಭಾಗಿತ್ವದ ದಾರಿಯಲ್ಲಿ ಸಾಗುವಂತೆ ಪ್ರೇರೇಪಿಸುತ್ತವೆ ಎಂದು ಮಾಜಿ ಸಚಿವರಾದ ಬಿ ರಮಾನಾಥ - [ಪುರಲ್ದಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ‍್ಸ್ ವತಿಯಿಂದ ಆರನೇ ವರ್ಷದ ತುಪ್ಪದ ದೀಪೋತ್ಸವ](https://www.suddi9.com/archives/193030) - ಪೊಳಲಿ: ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೇಪಾವಳಿ ಪ್ರಯುಕ್ತ ಪುರಲ್ದಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್ ವತಿಯಿಂದ ತುಪ್ಪದ ದೀಪೋತ್ಸವ ನಡೆಯಲಿದೆ. ಅ.20 ಸೋಮವಾರದಿಂದ ಅ.22 ಬುಧವಾರದವರೇಗೆ ಮೂರು ದಿನ ಸಂಜೆ 6.30 ರಿಂದ ತುಪ್ಪದ ದೀಪೋತ್ಸವ ನಡೆಯಲಿದೆ. ಪುರಲ್ದಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್‌ ಇವರು ಸೇವಾ ರೂಪದಲ್ಲಿ ದೀಪಾವಳಿ ಸಂದರ್ಭ 6 ಆರನೇ ವರ್ಷದ ತುಪ್ಪದ ದೀಪವನ್ನು ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಸುತ್ತಲು ಹಣತೆ ದೀಪದೊಂದಿಗೆ ದೀಪಾವಳಿ ಆಚರಿಸಲಿದ್ದಾರೆ. ದೇವರ ಮಹಾಪೂಜೆಯ ನಂತರ ಭಕ್ತಾಧಿಗಳಿಗೆ ಅನ್ನಪ್ರಸಾದ - [ಹಿಂದೂ ರುದ್ರಭೂಮಿಯ ಶೆಡ್ ನಿರ್ಮಾಣಕ್ಕೆ ಗುದ್ದಲಿ ಪೂಜೆ](https://www.suddi9.com/archives/193026) - ಬಂಟ್ವಾಳ: ತುಂಬೆ ಗ್ಗ್ರಾಮ ಪಂಚಾಯತಿಯತುಂಬೆಯ ಮುಳಿಪಡ್ಪು ಎಂಬಲ್ಲಿ3.60 ಲಕ್ಷ ರೂ.ವೆಚ್ಚದಲ್ಲಿ ಹಿಂದೂ ರುದ್ರಭೂಮಿ ಬಳಿ ಶೆಡ್ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ನೆರವೇರಿಸಿದರು. ಈ ಸಂದರ್ಭದಲ್ಲಿ ತುಂಬೆ ಗ್ರಾ ಪಂ ಉಪಾಧ್ಯಕ್ಷ ಗಣೇಶ ಸಾಲಿಯಾನ್ ತುಂಬೆ, ಸದಸ್ಯರಾದ ಹೇಮಲತಾ ಜಿ ಪೂಜಾರಿ, ಸಂಜಿತ್ ಪೂಜಾರಿ, ಅಶೋಕ್ ಕೊಟ್ಟಿಂಜ, ಗುತ್ತಿಗೆದಾರ ಪ್ರಶಾಂತ್ ಕೊಟ್ಟಾರಿ,ತಿಮಪ್ಪ ಬೆಳ್ಚಡ ಮತ್ತಿತರರಿದ್ದರು. - [ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಆಮಂತ್ರಣ ಪತ್ರಬಿಡುಗಡೆ](https://www.suddi9.com/archives/193023) - ಬಂಟ್ವಾಳ: ಸಜೀಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ನ. 26 ರಂದು ಬ್ರಹ್ಮಶ್ರೀ ನಿಲೇಶ್ವರ ಕೆ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ನಡೆಯಲಿದ್ದು,ಇದರ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಲಾಯಿತು. ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಅವರು ಅಮಂತ್ರಣಪತ್ರವನ್ನುಬಿಡುಗಡೆಗೊಳಿಸಿ,ಶುಭಹಾರೈಸಿದರು.ಜಾತ್ರಾ ಸಂದರ್ಭ ವಿವಿಧ ಧಾರ್ಮಿಕ, ಭಜನಾ ಸಂಕೀರ್ತನೆ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದದ್ದು,ಅನ್ನಸಂತರ್ಪಣೆಯ ಇರಲಿದೆ. ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ ,ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಕೆ ರಾಧಾಕೃಷ್ಣ ಆಳ್ವ, ಸುಧಾಕರ ಕೆ.ಟಿ, - [ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಹಿರಿಯ ಭಾಗವತ ಯಕ್ಷರಸರಾಗ ಚಕ್ರವರ್ತಿ ದಿನೇಶ್‌ ಅಮ್ಮಣ್ಣಾಯ ನಿಧನ](https://www.suddi9.com/archives/193018) - ಪೊಳಲಿ: ಸಂಗೀತಮಯವಾದ ಭಾಗವತಿಕೆಯ ಮುಖೇನ ರಸಿಕರ ಮನವನ್ನು ಮೆಚ್ಚಿಸಿ ಕೀರ್ತಿ ಸಂಪನ್ನರಾಗಿರುವ ಶ್ರೀ ದಿನೇಶ್‌ ಅಮ್ಮಣ್ಣಾಯರು ಇಂದು ಅ.16ರಂದು ಗುರುವಾರ ವಿಧಿವಶರಾಗಿದ್ದಾರೆ. ಅಮ್ಮಣ್ಣಾಯರು ಪ್ರಸ್ತುತ ಶ್ರೀ ಎಡನೀರು ಯಕ್ಷಗಾನ ಮಂಡಳಿಯ ಕಲಾವಿದರಾಗಿ ಸೇವೆ ಮಾಡುತ್ತಿದ್ದರು.7-11-1959ರಲ್ಲಿ ನಾರಾಯಣ ಅಮ್ಮಣ್ಣಾಯ ಮತ್ತು ಕಾವೇರಿ ಅಮ್ಮ ದಂಪತಿಯ ಸುಪುತ್ರನಾಗಿ ಜನಿಸಿದರು. ಹತ್ತನೆಯ ತರಗತಿಯ ತನಕ ವಿದ್ಯಾಭ್ಯಾಸವನ್ನು ಪಡೆದು ಇವರು ವಿದ್ವತ್ತಿನ ಮನೆತನದಲ್ಲೆ ಹುಟ್ಟಿದವರಾಗಿದ್ದಾರೆ. ಇವರ ತಂದೆ ಮೃದಂಗ ವಾದಕರು ,ಚಿಕ್ಕಪ್ಪ ಅರ್ಥಧಾರಿ ಮತ್ತು ಭಾಗವತರಾಗಿದ್ದರು. ಹಿರಿಯ ಸಹೋದರಿ ರಾಜೀವಿ ಎಂಬವರು ಸಂಗೀತ - [ರೈ,ಪುನರೂರು ಅಭಿನಂದನಾ ಸಮಾರಂಭ: ಅಮಂತ್ರಣಪತ್ರ ಬಿಡುಗಡೆ](https://www.suddi9.com/archives/193015) - ಬಂಟ್ವಾಳ,: ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹಾಗೂ ಮಾಜಿ ಸಚಿವ ಬಿ.ರಮಾನಾಥ ರೈ ಅವರಿಗೆ ನ. ೧೮ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಲಿರುವ ಅಭಿನಂದನಾ ಸಮಾರಂಭದ ಅಮಂತ್ರಣ ಬಿಡುಗಡೆಯಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ನಡೆಯಿತು. ಕಡೇಶ್ವಾಲ್ಯ ಶ್ರೀ ಚಿಂತಾಮಣಿ ಲಕ್ಷ್ಮೀ ನರಸಿಂಹ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಕಡೇಶ್ವಾಲ್ಯ ಅವರು ಅಮಂತ್ರಣಪತ್ರ ಬಿಡುಗಡೆಗೊಳಿಸಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ - [ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ ಅಂತರ್ ಕಾಲೇಜು ಪಿಯು ಫೆಸ್ಟ್- ಲೋಗೋ ಬಿಡುಗಡೆ](https://www.suddi9.com/archives/193012) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಅಕ್ಟೋಬರ್ 25 ರಂದು ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಅಂತರ್ ಕಾಲೇಜು ಮಟ್ಟದಲ್ಲಿ ನಡೆಯಲಿರುವ ಫೆಸ್ಟ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಲೋಗೋ ಬಿಡುಗಡೆ ಕಾರ್ಯಕ್ರಮವು ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಆಮಂತ್ರಣ ಪತ್ರಿಕೆ ಹಾಗೂ ಲೋಗೋ ಬಿಡುಗಡೆಗೊಳಿಸಿದರು. ಭಾರತ್ ಸರ್ವಿಸಸ್ ಮಾಲಕ ಕಿಶನ್ ಮದೆಪ್ಪಾಡಿ, ಸ್ಟಾರ್ ಇನ್ಫೋಟೆಕ್ ಮಾಲಕ ಜಯಪ್ರಶಾಂತ್, ಶ್ರೀರಾಮ ವಿದ್ಯಾಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾಲೇಜು ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ, - [ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಜನ್ಮದಿನಾಚರಣೆ](https://www.suddi9.com/archives/193009) - ಬಂಟ್ವಾಳ : ಅತ್ಯಂತ ಸರಳ ಹಾಗೂ ವಿದ್ಯಾರ್ಥಿ ಪ್ರೇಮಿಯಾಗಿದ್ದ ಡಾ.ಎ.ಪಿ.ಜೆ. ಅಬ್ದುಲ್ ಕಲಾಂರವರು ತಮ್ಮ ಜೀವನವೇ ಸಂದೇಶವೆಂದು ಸಾರಿದವರು. ರಾಷ್ಟ್ರಪತಿಯಾಗಿದ್ದಾಗ ಮಾಡಿದಂತಹ ಕಾರ್ಯಗಳು ಚಿರಸ್ಮರಣೀಯವಾದುದು ಎಂದು ಎಸ್.ವಿ.ಎಸ್. ಕಾಲೇಜಿನ ಪ್ರಾಂಶುಪಾಲರಾದ ಎಂ.ಡಿ.ಮಂಚಿ ಹೇಳಿದರು. ಬಂಟ್ವಾಳ ಎಸ್ ವಿಎಸ್ ಕಾಲೇಜಿನ ವಿಜ್ಞಾನ ಸಂಘ ಹಾಗೂ ಐ.ಕ್ಯೂ.ಎ.ಸಿ. ಜಂಟಿ ಆಶ್ರಯದಲ್ಲಿ ನಡೆದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಜನ್ಮದಿನಾಚರಣೆ ನಿಮಿತ್ತ ನಡೆದ ವಿಶ್ವ ವಿದ್ಯಾರ್ಥಿಗಳ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಸುಯೋಗ ವರ್ಧನ್ ಡಿ.ಎಮ್.ರವರು ಡಾ.ಕಲಾಂರವರ - [ತುಂಬೆ: ಗ್ರಾ ಪಂ ವ್ಯಾಪ್ತಿಯಲ್ಲಿ ರೇಬಿಸ್‌ ರೋಗ ನಿರೋಧಕ ಲಸಿಕಾ ಶಿಬಿರಕ್ಕೆ ಚಾಲನೆ](https://www.suddi9.com/archives/193005) - ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಮಂಗಳೂರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಬಂಟ್ಟಾಳ ತಾಲೂಕು,ತುಂಬೆ ಗ್ರಾಮ ಪಂಚಾಯತ್‌ ಇದರ ಜಂಟಿ ಆಶ್ರಯದಲ್ಲಿ ಸಾಕು ನಾಯಿ ಹಾಗೂ ಬೆಕ್ಕುಗಳಿಗೆ ರೇಬಿಸ್‌ ರೋಗ ನಿರೋಧಕ ಲಸಿಕಾ ಶಿಬಿರವು ತುಂಬೆ ಗ್ರಾ ಪಂ ಕಛೇರಿ ಅವರಣದಲ್ಲಿ ಚಾಲನೆ ನೀಡಲಾಯಿತು. ವೈದ್ಯಧಿಕಾರಿಗಳ 3 ತಂಡಗಳು ಗ್ರಾಮದ ವಿವಿಧ15 ಕಡೆಗಳಲ್ಲಿ ಶಿಬಿರವನ್ನು ನಡೆಸಿದರು.ಈ ಸಂದರ್ಭದಲ್ಲಿ ತುಂಬೆ ಗ್ರಾ ಪಂ ಅಧ್ಯಕ್ಷೆ ಜಯಂತಿ ಕೇಶವ, ಉಪಾಧ್ಯಕ್ಷ ಗಣೇಶ್‌ ಸಾಲಿಯಾನ್‌ ತುಂಬೆ, ಸದಸ್ಯರಾದ ಪ್ರವೀಣ್ - [ಗಿರಿಗುಡ್ಡೆಯಲ್ಲಿರುವ ಹಿಂದುಳಿದ ವರ್ಗಗಳ ಬಾಲಜರ ಹಾಸ್ಟೆಲ್ ಗೆ ತಹಶೀಲ್ದಾರ್ ದಿಢೀರ್ ಭೇಟಿ](https://www.suddi9.com/archives/193002) - ಬಂಟ್ವಾಳ: ಇಲ್ಲಿನ ಗಿರಿಗುಡ್ಡೆಯಲ್ಲಿರುವ ಸರಕಾರಿ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿರುವ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಬಂಟ್ವಾಳ ತಹಶಿಲ್ದಾರ್ ಮಂಜುನಾಥ್ ಅವರು ಮಂಗಳವಾರ ಸಂಜೆ ದಿಢೀರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಹಾಸ್ಟೆಲ್ ನ ವ್ಯವಸ್ಥೆಗಳ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ತಹಶೀಲ್ದಾರರು ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.ಆಹಾರದ ಗುಣಮಟ್ಟದ ಕುರಿತಾಗಿಯು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ಅವರು ನಿಗದಿಯಂತೆ ಆಹಾರಗಳನ್ನು ಪೂರೈಸಲಾಗುತ್ತಿದೆಯಾ ಎಂದು ಮಾಹಿತಿಯನ್ನು ಪಡೆದುಕೊಂಡರು. ಬಳಿಕ ವಿದ್ಯಾರ್ಥಿಗಳ ಆಹಾರ ಹಾಗೂ ಇತರೆ ವಸ್ತುಗಳ ದಾಸ್ತಾನು - [ಪೊವಾಯಿ ; ಜಲಜಾ ಚಾರಿಟೇಬಲ್ ಫೌಂಡೇಶನ್ (ಮುಂಬಯಿ) ಸಂಸ್ಥೆಯಿಂದ ಆಯೋಜಿತ ಸರ್ದಾರ್ ಪಟೇಲ್-ರನ್ ಫಾರ್ ಯುನಿಟಿ ೨೦೨೫ ಮ್ಯಾರಥಾನ್](https://www.suddi9.com/archives/192995) - ಮುಂಬಯಿ: ಭಾರತದ ‘ಐರನ್ ಮ್ಯಾನ್’ ನಾಮಾಂಕಿತ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ವರ್ಷಂಪ್ರತಿ ಜಲಜಾ ಚಾರಿಟೇಬಲ್ ಫೌಂಡೇಶನ್ (ಮುಂಬಯಿ) ಆಯೋಜಿಸುತ್ತಿರುವಂತೆ ಈ ಬಾರಿ ಎಂಟನೇ ವಾರ್ಷಿಕ ಸರ್ದಾರ್ ಪಟೇಲ್ : ರನ್ ಫಾರ್ ಯುನಿಟಿ-2025 ಮ್ಯಾರಥಾನ್ ಇಂದಿಲ್ಲಿ ರವಿವಾರ ಪೊವಾಯಿಯಲ್ಲಿ ನಡೆಸಲ್ಪಟ್ಟಿತು. ಉತ್ತಮ ಲೋಕ ನಿರ್ಮಾಣದ ದಿಸೆಯಲ್ಲಿ ಒಂದು ಹೆಜ್ಜೆ ಧ್ಯೇಯವಾಣಿಯೊಂದಿಗೆ ವಾರ್ಷಿಕವಾಗಿ ಹಮ್ಮಿಕೊಳ್ಳುವಂತೆ ಈ ಬಾರಿ ಸರ್ದಾರ್ ಪಟೇಲ್ ಏಕತಾ ಮ್ಯಾರಥಾನ್-೨೦೨೫ನ್ನು ಪೊವಾಯಿ ಹಿರಾನಂದನಿ ಡಿ.ಮಾರ್ಟ್‌ನ ಮುಂಭಾಗದ ಸಿಟಿಪಾರ್ಕ್ ಬಿಲ್ಡಿಂಗ್ ಆವರಣದಲ್ಲಿ ಮುಂಜಾನೆ ೫:೩೦ ಗಂಟೆಗೆ ಉದ್ಘಾಟಿಸಲ್ಪಟ್ಟಿತು. ಉತ್ತರ ಪ್ರದೇಶದ ಸಂಸದ ಜಗದಾಂಬಿಕಾ ಪಾಲ್ (ದೊಮರಿಯಗಂಜ್ ಲೋಕಸಭಾ ಕ್ಷೇತ್ರ) ಮುಖ್ಯ ಅತಿಥಿಯಾಗಿದ್ದು ದೀಪ ಪ್ರಜ್ವಲಿಸಿ ನಂತರ ಹಸಿರು ನಿಶಾನೆಗೈದು (ಫ್ಲ್ಯಾಗ್‌ಆಫ್) ಮ್ಯಾರಥಾನ್‌ಗೆ ಚಾಲನೆಯನ್ನಿತ್ತು ಎಲ್ಲಾ ಪಾಲುದಾರರಿಗೆ ಪ್ರೇರಣಾದಾಯಕ ಮಾತುಗಳನ್ನಾಡಿ ಸ್ಪರ್ಧಾಥಿಗಳಿಗೆ ಉತ್ತೇಜನ ನೀಡಿದರು. ಬಳಿಕ ಡಿ.ಮಾರ್ಟ್‌ನಿಂದ ಆರಂಭಿಸಿ ಫಾರೆಸ್ಟ್ ಪಾರ್ಕ್, ಚಿತ್ರಾರ್ಥ್ ಸ್ಟುಡಿಯೋ, ಚಂದ್ರಭಾನ್ ಶರ್ಮಾ ಕಾಲೇಜ್ ಮಾರ್ಗದ ಮೂಲಕ ಸಾಗಿ ಮೆಲುಹಾ ದ ಫರ್ನ್ ಎಕೋಟೆಲ್ ಹೋಟೆಲ್, ಸ್ಯಾಮ್ಸಂಗ್ ಸ್ಮಾರ್ಟ್ ಕಫೆ, ಹೆಚ್.ಇ ಸೆಂಟರ್, ಬಿ.ಎಂ.ಸಿ ನಿರ್ವಾಣ್ ಪಾರ್ಕ್, ಕನಾಕಿಯಾ ಸಿಲಿಕಾನ್ ವ್ಯಾಲಿ, ಸೆಂಟ್ರಲ್ ಅವೆನ್ಯೂ ಮೂಲಕ ಸುಮಾರು 10 ಕಿಲೋ ವಿಟರ್ ಓಟದೊಂದಿಗೆ ಮತ್ತೆ ಡಿ.ಮಾರ್ಟ್ ಕೇಂದ್ರದಲ್ಲೇ ಮ್ಯಾರಥಾನ್ ಕೊನೆಗೊಂಡಿತು. ರಾಜ್ಯಸಭಾ ಸಂಸದ ಸತ್ನಮ್ ಸಿಂಗ್ ಸಂಧು, ಶಾಸಕ ಸಂಜಯ ಉಪಾಧ್ಯಾಯ (ಬೋರಿವಿಲಿ), ಯುಪಿ ಸರ್ಕಾರದ ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ, ಮುಂಬಯಿ ಬಿಜೆಪಿ ಉತ್ತರ ಮಧ್ಯ ಜಿಲ್ಲಾಧ್ಯಕ್ಷ ವೀರೇಂದ್ರ ಮ್ಹಾತ್ರೆ, ಉದ್ಯೋಗಪತಿಗಳು, ಇನ್ನಿತರ ಸೆಲೆಬ್ರೆಟಿಗಳು ಮತ್ತು ಗಣ್ಯರನೇಕರು, ಮಹಾನಗರದ ಅನೇಕಾನೇಕ ಬುದ್ಧಿಮಾಂಧ್ಯ, ಅಪಾಂಗ ಸಂಸ್ಥೆಗಳ ಕ್ರೀಡಾಸಕ್ತತರು ಸೇರಿದಂತೆ ಹಿರಿಯ ನಾಗರಿಕರು, ಪುಟಾಣಿಗಳು ಏಕತೆಗಾಗಿನ ಈ ಓಟದಲ್ಲಿ ಪಾಲ್ಗೊಂಡಿದ್ದರು. ಈ ವರ್ಷ ೧೦ ಕಿ.ಮೀ ಮತ್ತು ೫ ಕಿ.ಮೀ ಟೈಮ್ಡ್ ರನ್ ಹಾಗೂ ೩ ಕಿ.ಮೀ ಫ್ಯಾಮಿಲಿ ಫನ್ ರನ್ ವಿಭಾಗಗಳಾಗಿಸಿದ್ದ ಮ್ಯಾರಥಾನ್‌ನಲ್ಲಿ ಸುಮಾರು ೫೦೦೦ ಮಂದಿ ಓಟದಲ್ಲಿ ಪಾಲ್ಗೊಂಡಿದ್ದರು. ಬೆಳಿಗ್ಗೆ 7.15ರ ಹೊತ್ತಿಗೆ ಸಮಾರೋಪ ಕಾರ್ಯಕ್ರಮ ನಡೆಸಲಾಗಿದ್ದು ಉಪಸ್ಥಿತ ಅತಿಥಿಗಳನ್ನೊಳಗೊಂಡು ಜಲಜಾ ಫೌಂಡೇಶನ್‌ನ ಸಂಸ್ಥಾಪಕ ಅಧ್ಯಕ್ಷ ಅಡ್ವಕೇಟ್ ಜಯಪ್ರಕಾಶ್ ಶೆಟ್ಟಿ, ಟ್ರಸ್ಟಿಗಳಾದ ಪ್ರೊ| ಶಿಲ್ಪಾ ಜೆ.ಶೆಟ್ಟಿ ಮಹೇಶ್ ಶೆಟ್ಟಿ ಕಲ್ಯಾಣ್ಫುರ್ ಮತ್ತು ಸುಜತಾ ಎಂ.ಶೆಟ್ಟಿ ಸೂಡ ಸೇರಿದಂತೆ ಗಣ್ಯಾಥಿಗಳು ವಿಜೇತರಿಗೆ ಬಹುಮಾನ ವಿತರಣೆಗೈದು ಅಭಿನಂದಿಸಿದರು. ಪ್ರಾತಃಕಾಲ 5.30 ಗಂಟೆಗೆ ಸ್ಪರ್ಧಾಥಿಗಳ ಹಾಜರಾತಿ ಪ್ರಾರಂಭಗೊಂಡ ಬಳಿಕ ಗಣ್ಯರಿಗೆ ಬಿಬ್, ಕಿಟ್‌ಗಳ ವಿತರಣೆ ಬಳಿಕ, ವಾರ್ಮ್ ಅಪ್ ಮತ್ತು ಜುಂಬಾ, ಲೈನ್ ಅಪ್, ಫ್ಲಾಗ್ ಆಫ್ ನಡೆಸಲಾಗಿ ನಡೆಸಲಾದ ಬಳಿಕ ಆಯೋಜಕರ ನಿಬಂಧನೆಗಳು ಮತ್ತು ನಿಯಮಗಳಂತೆ ಮ್ಯಾರಥಾನ್ ಸಾಗಿತು. ವಿದ್ಯಾಥಿಗಳು ಮತ್ತು ಹಿರಿಯ ನಾಗರಿಕರಿಗೆ ಮತ್ತು ಅವಶ್ಯಕರಿಗೆ ವ್ಹೀಲ್ ಚೇರ್‌ಗಳೊಂದಿಗೆ ವಿಶೇಷ ಅವಕಾಶ ನೀಡಲಾಗಿದ್ದು, ಏಳು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತಮ್ಮ ಪೋಷಕರೊಂದಿಗೆ ಜೊತೆಗೂಡಿ ಓಡಿ ಮ್ಯಾರಥಾನ್ ಸಂಭ್ರಮಿಸಿದರು. ಕೊನೆಯಲ್ಲಿ ಇ-ಸರ್ಟಿಫಿಕೆಟ್, ಪದಕಗಳನ್ನು ವಿತರಿಸಲಾಯಿತು. ಅಡ್ವಕೇಟ್ ಜಯಪ್ರಕಾಶ್ ಶೆಟ್ಟಿ ಪ್ರಸ್ತಾವನೆಗೈದ ಸ್ವಾಗತಿಸಿದರು. ಪೂಜಾ ಯಾದ್ವ್, ಸೌರಭ್ ಘೋಷ್, ಮನೋಜ್ ದುಬೆ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯಕ್ರಮ ನಿರೂಪಿಸಿದರು. ಮಹೇಶ್ ಶೆಟ್ಟಿ ಕಲ್ಯಾಣ್ಫುರ್ ವಂದನಾರ್ಪಣೆಗೈದರು ಚಿತ್ರ / ಮಾಹಿತಿ : ರೋನ್ಸ್ ಬಂಟ್ವಾಳ್ - [ಮದರ್ ಇಂಡಿಯಾ ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್‌ನ ತೃತೀಯ ವಾರ್ಷಿಕ ಮಹಾಸಭೆಹಳೆ ವಿದ್ಯಾಥಿಗಳ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಅವಶ್ಯ : ಸುರೇಂದ್ರ ಎ.ಪೂಜಾರಿ](https://www.suddi9.com/archives/192990) - ಮುಂಬಯಿ: ಮದರ್ ಇಂಡಿಯಾ ಧರ್ಮಾರ್ಥ ರಾತ್ರಿ ಶಾಲೆಯ ಹಳೆ ವಿದ್ಯಾಥಿಗಳ ಸ್ವಸ್ಥತೆಯ ರಕ್ಷಣೆಗಾಗಿ ವೈದ್ಯಕೀಯ ನೆರವು ಯೋಜನೆ ಚಾಲ್ತಿಗೆ ತರಬೇಕು ಹಾಗೂ ಹಳೆ ವಿದ್ಯಾಥಿಗಳ ಮಕ್ಕಳ ಶಿಕ್ಷಣಕ್ಕೆ ಅಗತ್ಯ ಆಥಿಕ ಅನುದಾನ ದೊರೆಯುವಂತೆ ನಾವು ನಿರಂತರ ಪ್ರಯತ್ನ ಮಾಡಬೇಕು, ನಮ್ಮ ಸಂಸ್ಥೆಯ ಕೆಲಸ ಕಾರ್ಯಗಳು ರಾಷ್ಟ್ರದ ಎಲ್ಲಾ ರಾತ್ರಿ ಶಾಲೆಗಳಿಗೆ ಮಾತ್ರವಲ್ಲ ಎಲ್ಲಾ ವಿದ್ಯಾಲಯಗಳಿಗೂ ಮಾದರಿಯಾಗಬೇಕು ಎಂದು ಮದರ್ ಇಂಡಿಯಾ ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್‌ನ ಅಧ್ಯಕ್ಷ ಸುರೇಂದ್ರ ಎ.ಪೂಜಾರಿ ತಿಳಿಸಿದರು. ಕಳೆದ ಭಾನುವಾರ ಪೂರ್ವಾಹ್ನ ಮುಂಬಯಿ ಕೋಟೆಯಲ್ಲಿನ (ಫೋರ್ಟ್) ಎಲ್‌ಐಸಿ ಕ್ಯಾಂಟೀನ್‌ನ ಸಭಾಗೃಹದಲ್ಲಿ ಮದರ್ ಇಂಡಿಯಾ ಧರ್ಮಾರ್ಥ ರಾತ್ರಿ ಶಾಲೆಯ ಹಳೆ ವಿದ್ಯಾಥಿ ಸಂಘದ (ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್ ) ತೃತೀಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಸುರೇಂದ್ರ ಪೂಜಾರಿ ಮಾತನಾಡಿದರು. ಬೃಹನ್ಮುಂಬಯಿಯಲ್ಲಿ 1939ರಲ್ಲಿ ಸ್ಥಾಪನೆಯಾಗಿದ್ದ ಮದರ್ ಇಂಡಿಯಾ ಧರ್ಮಾರ್ಥ ರಾತ್ರಿ ಶಾಲೆಯ ಸಮಾಜ ಸೇವಾ ವಿಸ್ತರಣೆಗಾಗಿ 2022ರಲ್ಲಿ ಸ್ಥಾಪಿತ ಮದರ್ ಇಂಡಿಯಾ ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್‌ನ ಪ್ರಧಾನ ಕಾರ್ಯದರ್ಶಿ ಹರೀಶ್ ಮೈಂದನ್ ಸದಸ್ಯರನ್ನು ಸ್ವಾಗತಿಸಿ ಸಭೆಯ ಸುತ್ತೋಲೆ ವಾಚಿದರು. ಬಳಿಕ ಜತೆ ಕಾರ್ಯದರ್ಶಿ ಅಶೋಕ ಎಸ್.ಸುವರ್ಣ ಅವರು ದ್ವಿತೀಯ ವಾರ್ಷಿಕ ಮಹಾಸಭೆಯ ಟಿಪ್ಪಣಿಯನ್ನು ಮಂಡಿಸಿದರು. ಕೋಶಾಧಿಕಾರಿ ಟಿ.ವಿ ಪೂಜಾರಿ ಗತ ವಾರ್ಷಿಕ ಆಯಾ ವ್ಯಯ ಮತ್ತು ತಪಾಶಿಲು ಲೆಕ್ಕಪಟ್ಟಿಯನ್ನು ಸಭೆ ತಿಳಿಸಿದರು. ಸಂಸ್ಥೆಯ ಕಾರ್ಯಚಟುವಟಿಕೆಗಾಗಿ ಸ್ವಂತ ಜಾಗ ಖರೀದಿಸಲು ಬೇಕಾದ ಎಲ್ಲಾ ವ್ಯವಸ್ಥೆ ಮತ್ತು ಧನ ಸಂಗ್ರಹಣೆ ಬಗ್ಗೆ ಚರ್ಚೆ ನಡೆಸಲ್ಪಟ್ಟಿದ್ದು ಎಲ್ಲರೂ ಒಮ್ಮತದಿಂದ ತಮ್ಮ ಸಮ್ಮತಿ ನೀಡಿದರು. ಕಚೇರಿ ಖರೀದಿ ನಿಧಿ ಸಂಗ್ರಹ ಸಮಿತಿಯ ಕಾರ್ಯಧ್ಯಕ್ಷ ಮಂಜುನಾಥ್ ಪೂಜಾರಿ ಅವರು ನಿಧಿ ಸಂಗ್ರಹ ಅಗತ್ಯತೆ ಬಗ್ಗೆ ಒತ್ತು ನೀಡಿದರು. ವೇದಿಕೆಯಲ್ಲಿ ಉಪಾಧ್ಯಕ್ಷ ಯಶವಂತ ಪೂಜಾರಿ, ಜತೆ ಕಾರ್ಯದರ್ಶಿ ಜಯರಾಮ್ ಪೂಜಾರಿ ಆಸೀನರಾಗಿದ್ದು ಮಂದಾರ ಹೆಗ್ಡೆ, ಪಾವ್ಲ್ ಮಾಸ್ಕರೇನ್ಹಾಸ್, ಜಯರಾಮ್ ಪೂಜಾರಿ, ವಸಯಿ, ಹರೀಶ್ ಪೂಜಾರಿ, ಅಡ್ವ್ವಕೇಟ್ ಸುಂದರ ಜೆ.ಶೆಟ್ಟಿ, ಸದಾನಂದ ಶೆಟ್ಟಿ, ಸತೀಶ್ ಬೆಳ್ಚಡ, ಸಚ್ಚಿದಾನಂದ ನಾಯ್ಕ್, ಶಿವಾನಂದ ಬಂಗೇರ, ರತ್ನಕರ್ ಪೂಜಾರಿ, ಸೀತಾರಾಮ್ ದೇವಾಡಿಗ, ದಿನೇಶ್ ಹೆಮ್ಮಾಡಿ, ಬಾಬು ಡಿ.ಶೆಟ್ಟಿ, ಶಂಕರ್ ಶೆಟ್ಟಿ, ಭಾಸ್ಕರ್ ಜತ್ತನ್, ರಮೇಶ್ ಕೆ ಪೂಜಾರಿ, ವಿಜಯ ಪೂಜಾರಿ, ರಾಘು ಪೂಜಾರಿ, ಪಾಂಡುರಂಗ ಮೂಲ್ಯ, ಸುರೇಶ್ ಪೂಜಾರಿ, ಪ್ರಸಾದ್ ಶೆಟ್ಟಿ, ಜಯರಾಮ್ ಪೂಜಾರಿ ತಮ್ಮ ಅಭಿಪ್ರಾಯ ತಿಳಿಸಿ ಸಂಸ್ಥೆಯ ಸರ್ವೋನ್ನತಿಗೆ ಹಾರೈಸಿದರು. ಅಶೋಕ ಎಸ್.ಸುವರ್ಣ ವಂದಿಸಿದರು. - [ ಕನಿಷ್ಠಕೂಲಿ, ತುಟ್ಟಿಭತ್ತೆ ಪಾವತಿಸುವಂತೆ ಆಗ್ರಹಿಸಿ ಬೀಡಿಕಾರ್ಮಿಕರ ಪ್ರತಿಭಟನೆ](https://www.suddi9.com/archives/192987) - ಬಂಟ್ವಾಳ: ಕನಿಷ್ಠಕೂಲಿ, ತುಟ್ಟಿಭತ್ತೆ ಪಾವತಿಸುವಂತೆ ಆಗ್ರಹಿಸಿ ಎಐಟಿಯುಸಿ ಮತ್ತು ಸಿಐಟಿಯು ಜಂಟಿ ಸಂಘಟನೆಗಳ ನೇತೃತ್ವದಲ್ಲಿ ಹಕ್ಕೊತ್ತಾಯ ಚಳುವಳಿ ಬಿ.ಸಿ.ರೋಡಿನ ಭಾರತ್ ಬೀಡಿ ಕಂಪೆನಿಯ ಮುಂಭಾಗದಲ್ಲಿ ಮಂಗಳವಾರ ನಡೆಯಿತು.೨೦೧೮ ರಿಂದ ೨೦೨೪ ರ ವರೆಗಿನ ಆರು ವರ್ಷಗಳ ಕನಿಷ್ಠ ಕೂಲಿ ಹಾಗೂ ೨೦೨೪ ರಿಂದ ಅಧಿಸೂಚಿಸಿದ ಕನಿಷ್ಠ ಕೂಲಿ ಮತ್ತು ತುಟ್ಟಿಭತ್ತೆಯನ್ನು ಬೀಡಿ ಕಾರ್ಮಿಕರಿಗೆ ಪಾವತಿಸುವಂತೆ ಈ ಸಂದರ್ಭ ಪ್ರತಿಭಟನಾಕಾರರು ಆಗ್ರಹಿಸಿದರು. ಎಐಟಿಯುಸಿ ಜಿಲ್ಲಾ ಕಾರ‍್ಯದರ್ಶಿ ಸೀತರಾಮ ಬೇರಿಂಜ, ಸಿಐಟಿಯು ಜಿಲ್ಲಾ ಮುಖಂಡ ಜೆ.ಬಾಲಕೃಷ್ಣ ಶೆಟ್ಟಿ, ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ - [ಶ್ರೀ ಕ್ಷೇ. ಧ. ಗ್ರಾ. ಯೋ.ಯಿಂದ ಸಹಾಯಧನ ವಿತರಣೆ](https://www.suddi9.com/archives/192984) - ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಪುಂಜಾಲಕಟ್ಟೆ ವಲಯದ ಪಿಲಾತಬೆಟ್ಟು ಕಾರ್ಯಕ್ಷೇತ್ರದ ಪ್ರಗತಿಬಂದು ಸ್ವ - ಸಾಯ ಸಂಘದ ಸದಸ್ಯ ಸುಜಾತಾರವರ ಪತಿ ಯೋಗೀಶ್ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಕೃಟಿಕಲ್ ಫಂಡ್ ಸಹಾಯದನ 25 ಸಾ.ರೂ.ವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಿಲಾತಬೆಟ್ಟು ಒಕ್ಕೂಟದ ಅಧ್ಯಕ್ಷ ಗಂಗಾಧರ್, ಪದಾಧಿಕಾರಿ ಯೋಗೀಶ್, ವಲಯ ಮೇಲ್ವಿಚಾರಕಿ ಸವಿತಾ, ಒಕ್ಕೂಟ ಸೇವಾಪ್ರತಿನಿಧಿ ಅಮೃತ ಉಪಸ್ಥಿತರಿದ್ದರು. - [ಪುದು ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಚತೆಗೆ ಮೊದಲ ಅದ್ಯತೆ : ನೂತನ ಅಧ್ಯಕ್ಷ ರಮ್ಲಾನ್](https://www.suddi9.com/archives/192981) - ಬಂಟ್ವಾಳ:ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತೆ ಹಾಗೂ ಸೌಹಾರ್ದತೆ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪುದು ಗ್ರಾ ಪಂ ನೂತನ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಹೇಳಿದ್ದಾರೆ. ಎರಡನೇ ಬಾರಿಗೆ ಪುದು ಗ್ರಾ. ಪಂ. ಅಧ್ಯಕ್ಷರಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕಳೆದ ಬಾರಿ ಅಧ್ಯಕ್ಷನಾಗಿ ಅಧಿಕಾರದಲ್ಲಿದ್ದ ವೇಳೆ ನಗರಸ್ಥಳೀಯಾಡಳಿತ ಸಂಸ್ಥೆಗಳ ಹೊರತು ಪಡಿಸಿದರೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಮೊದಲ ಬಾರಿಗೆ ಮನೆ ಮನೆ ಕಸ-ತ್ಯಾಜ್ಯ ಸಂಗ್ರಹಕ್ಕಾಗಿ ವಾಹನ ವ್ಯವಸ್ಥೆ ಕಲ್ಪಿಸಿದ ಕೀರ್ತಿ - [ ಮಜಿ ಶಾಲಾ ನೂತನ ಕಟ್ಟಡಕ್ಕೆ ಶಿಲಾನ್ಯಾಸ](https://www.suddi9.com/archives/192978) - ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಏನ್ ಎಮ್ ಪಿ ಟಿ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ಶಾಲಾ ತರಗತಿ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು. ಈ ಸಂದರ್ಭ ಗುತ್ತಿಗೆದಾರರಾದ ಸಂದೀಪ್ ಶೆಟ್ಟಿ ಅರೆಬೆಟ್ಟು ರವರಿಗೆ ಕಟ್ಟಡ ನಿರ್ಮಾಣ ಕಾಮಗಾರಿಯ ಜವಾಬ್ದಾರಿ ಹಸ್ತಾಂತರಿಸಲಾಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ, ಸದಸ್ಯರುಗಳಾದ ಸುಧಾಕರ, ಗೋಪಾಲಕೃಷ್ಣ ಭಟ್, ವಿಶ್ವನಾಥ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಈಶ್ವರ ಭಟ್ ರಾಕೋಡ್, ಶಾಲಾ - [ ಕಂಬಳಕ್ಕೆ ಸರಕಾರದಿಂದ ಮಾನ್ಯತೆ ದಿಟ್ಟ ಹೆಜ್ಜೆ: ಮಾಜಿ ಸಚಿವ ರೈ ](https://www.suddi9.com/archives/192975) - ಬಂಟ್ವಾಳ: ಈ ಹಿಂದೆ ಹಲವಾರು ಸಂಕಷ್ಟ ಮತ್ತು ಕಾನೂನು ತೊಡಕುಗಳನ್ನು ಎದುರಿಸುತ್ತಾ ಬಂದಿರುವ ಕಂಬಳ ಕ್ರೀಡೆಯು ಪ್ರಸಕ್ತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೈಗೊಂಡ ದಿಟ್ಟ ನಿರ್ಧಾರದಿಂದ ಕ್ರೀಡಾ ಮಾನ್ಯತೆ ದೊರೆತಿದ್ದು, ಮುಂಬರುವ ಬಜೆಟಿನಲ್ಲಿ ಹೆಚ್ಚಿನ ಅನುದಾನ ಗಿಟ್ಟಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಕೊಡಂಗೆ ಎಂಬಲ್ಲಿ ಭಾನುವಾರ ರಾತ್ರಿ ಸಮಾರೋಪಗೊಂಡ ಎರಡನೇ ವರ್ಷದ 'ರೋಟರಿ ಕಂಬಳ' ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದೇ ವೇಳೆ ಪ್ರಗತಿಪರ ಕೃಷಿಕ ಸುರೇಶ - [ಪುಂಚೋಡಿ ನಾಗಬನದಿಂದ ಶ್ರೀ ಕ್ಷೇತ್ರ ಕಟೀಲಿಗೆಪಾದಯಾತ್ರೆ](https://www.suddi9.com/archives/192972) - ಬಂಟ್ವಾಳ: ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸೇವಾ ಸಮಿತಿ ಆಶ್ರಯದಲ್ಲಿ ನಿರಂತರ 48ನೇ ವರ್ಷದ ಸತ್ಯನಾರಾಯಣ ಪೂಜೆ,ಆಶ್ಲೇಷ ಬಲಿ,ಕಟೀಲು ಮೇಳದ ಯಕ್ಷಗಾನ ಬಯಲಾಟ ನಡೆಯುತಿದ್ದು,ಇದರ ಭಾಗವಾಗಿ ಪುಂಚೋಡಿ ನಾಗಬನದಿಂದ ಶ್ರೀ ಕ್ಷೇತ್ರ ಕಟೀಲಿಗೆ ಮೂರನೇ ವರ್ಷದ ಪಾದಯಾತ್ರೆ ನಡೆಯಿತು. ಈ ಸಂದರ್ಭದಲ್ಲಿ ನೂರಾರು ಭಗವದ್ಬಕ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡರು. - [ಶ್ರೀನಾಗಬ್ರಹ್ಮ ಸನ್ನಿಧಿ ಶ್ರೀಕೋರ್ದಬ್ಬು ದೈವಸ್ಥಾನದ ವಾರ್ಷಿಕ ನೇಮೋತ್ಸವ ಸಮಿತಿ ಅಧ್ಯಕ್ಷರಾಗಿ ಹರಿಕೃಷ್ಣ ಪಂಡಿತ್](https://www.suddi9.com/archives/192969) - ಬಂಟ್ವಾಳ:ತಾಲೂಕಿನ ಕುಮ್ಡೇಲು ಶ್ರೀನಾಗಬ್ರಹ್ಮ ಸನ್ನಿಧಿ ಶ್ರೀಕೋರ್ದಬ್ಬು ದೈವಸ್ಥಾನದ ವಾರ್ಷಿಕ ನೇಮೋತ್ಸವ ಸಮಿತಿ ಅಧ್ಯಕ್ಷರಾಗಿ ಹರಿಕೃಷ್ಣ ಪಂಡಿತ್ ಅವರು ಆಯ್ಕೆಯಾಗಿದ್ದಾರೆ.ದೈವಸ್ಥಾನದ ಪ್ರಾಂಗಣದಲ್ಲಿ ಆಡಳಿತ ಮೊಕ್ತೇಸರರಾದ ಭಾಸ್ಕರ ಚೌಟ ಅವರ ಅಧ್ಯಕ್ಷತೆಯಲ್ಲಿ ನಡೆದ76 ನೇ ವಾರ್ಷಿಕ ನೇಮೋತ್ಸವದ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ ಎಂದು ಪ್ರಕಟಣೆ ತಿಳಿಸಿದೆ. ಉಳಿದಂತೆ ಪದಾಧಿಕಾರಿಗಳಾಗಿ ಕಿರಣ್ ಕಾಪಿಕಾಡ್, ಶಾಶ್ವತ್ ತುಂಬೆ, ಜಗದೀಶ್ ಸುಜೀರ್,ಗೀತಾ ನವೀನ್ ಪೆಲಪಾಡಿ( ಉಪಾಧ್ಯಕ್ಷರು),ಚಿಂತನ್ ಕುಮುಡೇಲ್ (ಕಾರ್ಯದರ್ಶಿ ),ಪ್ರಮೋದ್ ಕುಮ್ದೇಲ್(ಕೋಶಾಧಿಕಾರಿ),ಅರುಣ್ ಕುಮ್ದೇಲ್, ದಿವ್ಯೆಶ್, ಅವಿನಾಶ್, ಪ್ರಾರ್ಥನ್, ಧನರಾಜ್, ರಾಜೇಶ್, ಸ್ವಸ್ತಿಕ್, ವಿಜೇತ್( - [ಡಾ.ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಯೋಜನೆಗಳು ನವ ಭಾರತದ ನಿರ್ಮಾಣದ ಅಡಿಪಾಯ: ಅಬ್ಬಾಸ್  ಆಲಿ](https://www.suddi9.com/archives/192966) - ಬಂಟ್ವಾಳ :ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಯೋಜನೆಗಳು ಮಹಿಳೆಯರನ್ನು ಸ್ವಾವಲಂಬಿಗಳಾಗಿಸಿ ನವ ಭಾರತದ ನಿರ್ಮಾಣದ ಅಡಿಪಾಯವಾಗಿದೆ .ಈ ಮೂಲಕ ಗ್ರಾಮೀಣ ಪ್ರದೇಶದ ಜನರು ತಮ್ಮ ಬದುಕು ಕಟ್ಟಿಕೊಂಡು ಸುಬಿಕ್ಷ ಸಮಾಜ ನಿರ್ಮಿಸಿ ದೇಶ ಕಟ್ಟುವ ಕಾರ್ಯ ಮಾಡುತಿದ್ದು, ಅವರ ಯೋಜನೆ ಗಳಿಗೆ ನಾವು ಸಹಕಾರ ನೀಡಬೇಕಾಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ ಹೇಳಿದರು. ಭಾನುವಾರ ಬೋಳಂತೂರು ಹಾಲು ಉತ್ಪಾದಕರ ಸಂಘದ ಸಭಾಭವನದಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ - [ಯು ಟಿ ಖಾದರ್ ಅಭಿಮಾನಿ ಬಳಗದ ವತಿಯಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣ-ಹಂಪಲು ವಿತರಣೆ](https://www.suddi9.com/archives/192962) - ಬಂಟ್ವಾಳ : ಸದಾ ಬಡವರ ವಿಶೇಷ ಕಾಳಜಿಯನ್ನು ಹೊಂದಿರುವ ರಾಜ್ಯ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಅವರು ಬಡವರ ಆಶೀರ್ವಾದದಿಂದ ರಾಜಕೀಯವಾಗಿ ಇನ್ನಷ್ಟು ಉನ್ನತಿಗೇರಲಿದ್ದಾರೆ ಎಂದು ಕೆಪಿಸಿಸಿ ಸದಸ್ಯ, ಜಿ.ಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ ಆಶಿಸಿದರು.ಸ್ಪೀಕರ್ ಯು ಟಿ ಖಾದರ್ ಅವರ 55ನೇ ಹುಟ್ಟು ಹಬ್ಬದ ಪ್ರಯುಕ್ತ ಯು ಟಿ ಖಾದರ್ ಅಭಿಮಾನಿ ಬಳಗ, ಪುದು-ಫರಂಗಿಪೇಟೆ ಇದರ ವತಿಯಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣ-ಹಂಪಲು ವಿತರಿಸಿ ಮಾತನಾಡಿದ ಅವರು, ಯು ಟಿ - [ಸಿದ್ದಕಟ್ಟೆ : ವೀರ ವಿಕ್ರಮ ಜೋಡಕರೆ ಕಂಬಳಕ್ಕೆ ಚಾಲನೆ: ಕಂಬಳಕ್ಕೆ ಅಂತರ್ ರಾಷ್ಟೀಯ ಮಾನ್ಯತೆ : ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ](https://www.suddi9.com/archives/192958) - ಬಂಟ್ವಾಳ:ದೇಶದಲ್ಲಿ ಸಿಗುವ ಕೆಲವೊಂದು ಜನಪ್ರಿಯ ಆಹಾರ ಮತ್ತು ಪಾನೀಯ ಪೊಟ್ಟಣ ಗಲ್ಲಿ ಕೂಡಾ ದಷ್ಟ -ಪುಷ್ಟ ಕಂಬಳ ಕೋಣಗಳ ಓಟದ ಚಿತ್ರ ಅಳವಡಿಸುವಷ್ಟರ ಮಟ್ಟಿಗೆ ಗ್ರಾಮೀಣ ರೈತರ ಕಂಬಳ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಜನರನ್ನು ಆಕರ್ಶಿಸುತ್ತಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ. ಕೆ. ಹೇಳಿದ್ದಾರೆ. ಸಿದ್ದಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆಯಲ್ಲಿ ಭಾನುವಾರ ಏರ್ಪಡಿಸಿದ್ದ ಎರಡನೇ ವರ್ಷದ 'ರೋಟರಿ ಕಂಬಳ' ಉದ್ಘಾಟಿಸಿ ಅವರು ಮಾತನಾಡಿದರು.ಲೊರೆಟ್ಟೋ ಹಿಲ್ಸ್ ಸೇರಿದಂತೆ ಬಂಟ್ವಾಳ, ಮೊಡಂಕಾಪು, ಮಂಗಳೂರು ಸೆಂಟ್ರಲ್ ಮತ್ತು ಸಿದ್ದಕಟ್ಟೆ - [ಕಲ್ಲಡ್ಕದಲ್ಲಿ ಆರ್ ಎಸ್ ಎಸ್ ಪಥ ಸಂಚಲನ ](https://www.suddi9.com/archives/192955) - ಬಂಟ್ವಾಳ:ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ನಿಮಿತ್ತ ವಿಟ್ಲ ತಾಲೂಕು ಸ್ವಯಂಸೇವಕರಿಂದ ಕಲ್ಲಡ್ಕದಲ್ಲಿ ಪಥಸಂಚಲನ ನಡೆಯಿತು. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸಂಪನ್ನಗೊಂಡು ಕಲ್ಲಡ್ಕ ಪೇಟೆಯ ಮೂಲಕ ಬೋಳಂತೂರು ಕ್ರಾಸ್ ತನಕ ಸಾಗಿದ ಪಥಸಂಚಲನ ಬಳಿಕ ಅಲ್ಲಿಂದ ತಿರುವು ಪಡೆದು ಕಲ್ಲಡ್ಕ ಕೆ.ಸಿ.ರೋಡ್‌ನಲ್ಲಿ ತಿರುಗಿ ಶ್ರೀರಾಮ ವಿದ್ಯಾಕೇಂದ್ರಕ್ಕೆ ತಲುಪಿತು.ವಿಟ್ಲ ತಾಲೂಕಿನ 13 ಮಂಡಲಗಳ 34 ಗ್ರಾಮಗಳಿಂದ 1512 ಸ್ವಯಂಸೇವಕರು ಈ ಪಥ ಸಂಚಲನದಲ್ಲಿ ಭಾಗವಹಿಸಿದರು. - [ಬಂಟ್ವಾಳ ವಲಯ ಅರಣ್ಯ ಗಸ್ತುಪಾಲಕ ಜಿತೇಶ್ ಗೆ ಮುಖ್ಯಮಂತ್ರಿ ಚಿನ್ನದ ಪದಕ](https://www.suddi9.com/archives/192952) - ಬಂಟ್ವಾಳ : ಅರಣ್ಯ ಇಲಾಖೆಯ ಬಂಟ್ವಾಳ ವಲಯದ ಅರಣ್ಯ ಗಸ್ತುಪಾಲಕ ಜಿತೇಶ್.ಪಿ ಅವರಿಗೆ ಮುಖ್ಯಮಂತ್ರಿ ಪದಕ ದೊರೆತಿದ್ದು,ಬೆಂಗಳೂರಿನ ವಿಧಾನಸೌಧದ ಬ್ಯಾಂಕೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪದಕ ಸ್ವೀಕರಿಸಿದರು. ಈ ಸಂದರ್ಭ ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತಿತರರು ಉಪಸ್ಥಿತರಿದ್ದರು. ಕರ್ನಾಟಕ ಸರಕಾರದಿಂದ ಅರಣ್ಯ ಇಲಾಖೆಯ ವಿವಿಧ ವಿಭಾಗಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನೀಡುವ ಮುಖ್ಯಮಂತ್ರಿ ಪದಕ ನೀಡಲಾಗುತ್ತಿದ್ದು,ಅಕ್ರಮ ಮರ ಕಡಿಯುವುದು ಮತ್ತು ಕಳ್ಳ ಸಾಗಾಣಿಕೆ ತಡೆಗಟ್ಟುವಿಕೆಯ ಕ್ಷೇತ್ರದಲ್ಲಿ ಬಂಟ್ವಾಳ - [ಬಿಹಾರ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಖಚಿತ: ಸಚಿವ ಸಂತೋಷ್ ಲಾಡ್](https://www.suddi9.com/archives/192949) - ಬಂಟ್ವಾಳ: ದೇಶದಲ್ಲಿ ಕೇವಲ ಮೂವತ್ತೈದು ಶೇಕಡಾ ಮತ ಮಾತ್ರ ಬಿಜೆಪಿ ಪರವಾಗಿದ್ದು, ಬಿಹಾರ ಚುನಾವಣೆಯಲ್ಲಿ ಸೋಲಿನ ಬೀತಿಯಿಂದ ಪ್ರಧಾನಿಯವರು ವ್ಯಾಪಕ ಅನುದಾನ ನೀಡುತ್ತಿದ್ದಾರೆ ಎಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ವ್ಯಂಗ್ಯವಾಡಿದ್ದಾರೆ. ಮತಗಳ್ಳತನದ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಬಂಟ್ವಾಳ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ರಾತ್ರಿ ಕೈಕಂಬ-ಪೊಳಲಿ ದ್ವಾರದಿಂದ ಬಿ ಸಿ ರೋಡು ಜಂಕ್ಷನ್ ವರೆಗೆ ನಡೆದ ಬೃಹತ್ ಪಂಜಿನ ಮೆರವಣಿಗೆಯ ಬಳಿಕ ಮಿನಿ ವಿಧಾನಸೌಧ ಮುಂಭಾಗ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ - [ರಾಷ್ಟ್ರೀಯ ಸಂಸ್ಕಾರ ಶಿಬಿರ "ಉತ್ಥಾನ "ದಲ್ಲಿ ಸಾಮೂಹಿಕ "ದೀಪ ಪೂಜನ"](https://www.suddi9.com/archives/192944) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ "ಉತ್ಥಾನ " ದಲ್ಲಿ ಸಾಮೂಹಿಕ "ದೀಪ ಪೂಜನ" ಕಾರ್ಯಕ್ರಮ ನಡೆಯಿತು. ಪುರೋಹಿತರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ದೀಪ ಪೂಜನವನ್ನು ನೆರವೇರಿಸಿ ಮಾತನಾಡಿ, ದೀಪ ಜಗನ್ಮಾತೆಯ ಒಳ್ಳೆಯತನ, ಹೆಣ್ಣಿನ ಮಾತೃತ್ವ ಶಕ್ತಿಯ ಕಿರಣಗಳನ್ನು ಆರಾಧನೆ ಮಾಡುವ ತೇಜಸ್ಸು ದೀಪ ಎಂದು ತಿಳಿಸಿದರು. ಶ್ರೀರಾಮ ವಿದ್ಯಾ ಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ , ಆಡಳಿತ ಮಂಡಳಿಯ ಸದಸ್ಯರು, ಪೋಷಕರು ಉಪಸ್ಥಿತರಿದ್ದರು. - [ತುಂಬೆ - ಪುದು ಉಪ ಆರೋಗ್ಯ ಕೇಂದ್ರಕ್ಕೆ ಡಾ. ಪದ್ಮನಾಭ ಕಾಮತ್ ರಿಂದ ಇಸಿಜಿ ಉಪಕರಣ ಹಸ್ತಾಂತರ](https://www.suddi9.com/archives/192941) - ಬಂಟ್ವಾಳ: ಕೆಎಂಸಿ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞರಾದ ಡಾ. ಪದ್ಮನಾಭ ಕಾಮತ್ ಅವರು ಶುಕ್ರವಾರ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ತುಂಬೆ ಗ ಮತ್ತು ಪುದು ಗ್ರಾಮದಲ್ಲಿರುವ ಉಪ ಆರೋಗ್ಯ ಕೇಂದ್ರಕ್ಕೆ ಹೃದಯಕ್ಕೆ ಸಂಬಂಧ ಪಟ್ಟ ತಪಾಸಣೆಗಾಗಿ "ಇಸಿಜಿ" ಉಪಕರಣವನ್ನು ಹಸ್ತಾಂತರಿಸಿ ಆರೋಗ್ಯದ ಹಿತದೃಷ್ಟಿಯಿಂದ ಗ್ರಾಮಸ್ಥರು ಈ ಉಪಕರಣದ ಸದುಪಯೋಗವನ್ನು ಪಡೆದು ಕೊಳ್ಳುವಂತೆ ಮನವಿ ಮಾಡಿದರು.ಮಾಜಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಮತ್ತಿತರರು ಹಾಜರಿದ್ದರು. - [ಬಿಎಂಎಸ್ ಸಂಯೋಜಿತ ಬಂಟ್ವಾಳ ರಿಕ್ಷಾ ಚಾಲಕ ಮಾಲೀಕರ ಸಂಘದ ನೂತನ ಅಧ್ಯಕ್ಷರಾಗಿ ವಸಂತ ಕುಮಾ‌ರ್ ಆಯ್ಕೆ](https://www.suddi9.com/archives/192938) - ಬಂಟ್ವಾಳ: ಬಿಎಂಎಸ್ ಸಂಯೋಜಿತ ಬಂಟ್ವಾಳ ರಿಕ್ಷಾ ಚಾಲಕ ಮಾಲೀಕರ ಸಂಘದ ನೂತನ ಅಧ್ಯಕ್ಷರಾಗಿ ವಸಂತ ಕುಮಾ‌ರ್ ಮಣಿಹಳ್ಳ ಅವರು ಆಯ್ಕೆಯಾಗಿದ್ದಾರೆ. ಬಂಟ್ವಾಳದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ37ನೇ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ. ಉಳಿದಂತೆ ಪದಾಧಿಕಾರಿಗಳು ಈ ಕೆಳಗಿನಂತಿದೆ. ಉಪಾಧ್ಯಕ್ಷರಾಗಿ ಸತೀಶ್ ಭಂಡಾರಿಬೆಟ್ಟು. ಧನಂಜಯ ಕಲ್ಪನೆ, ಅನಿಲ್ ಪೂಜಾರಿ. ಜಯಂತ್ ಪೂಜಾರಿ ಸಿದ್ಧಗಟ್ಟೆ. ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕಾಂತ್, ಜೊತೆ ಕಾರ್ಯದರ್ಶಿಗಳಾಗಿ, ಗೋಪಾಲಕೃಷ್ಣ ರೈ. ನವೀನ್ ಬಂಗೇರ, ಸಂತೋಷ್ ಶೆಟ್ಟಿ, ನಾಗೇಶ್ ಕೊಯಿಲ, ಕೋಶಾಧಿಕಾರಿಯಾಗಿ ಹರೀಶ್ - [ಕ್ರಿಟಿಕಲ್ ಫಂಡ್  ಸಹಾಯಧನ ಮಂಜುರಾತಿ ಪತ್ರ  ವಿತರಣೆ ](https://www.suddi9.com/archives/192935) - ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮದ ನಿವಾಸಿ, ಗ್ರಾಮಾಭಿವೃದ್ಧಿ ಯೋಜನೆಯ ನವಜೀವನ ಸಮಿತಿಯ ಸದಸ್ಯರಾದ ಚಂದ್ರಶೇಖರ್ ಶೆಟ್ಟಿ ಕಲಾವತಿ ದಂಪತಿಗಳ ಪುತ್ರ ಕಿರಣ್ ರವರು ನರ ದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್ ನಿಂದ ಮಂಜೂರಾದ ಸಹಾಯಧನ 25 ಸಾ.ರೂ.ವಿನಪತ್ರವನ್ನು ನರಿಕೊಂಬು ಬಿ ಒಕ್ಕೂಟದ ತ್ರೈಮಾಸಿಕ ಒಕ್ಕೂಟ ಸಭೆಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಸಂತೋಷ್,ನರಿಕೊಂಬು ಕಾರ್ಯಕ್ಷೇತ್ರದ ಸೇವಾ - [ಯುವವಾಹಿನಿ ಯುವಶಕ್ತಿಯ ಪ್ರೇರಣೆಯ ದೀಪ : ಶ್ರೀನಿವಾಸ ಪೂಜಾರಿ ಮೆಲ್ಕಾರ್](https://www.suddi9.com/archives/192932) - ಬಂಟ್ವಾಳ : ಸಮಾಜ ಸೇವೆ, ಶಿಸ್ತು ಮತ್ತು ಒಗ್ಗಟ್ಟಿನ ಮೌಲ್ಯಗಳನ್ನು ಪಾಲಿಸುತ್ತಾ, ಯುವಕರಲ್ಲಿ ಹೊಸ ಚೈತನ್ಯವನ್ನು ಯುವವಾಹಿನಿ ತುಂಬುತ್ತಿದೆ. ಶ್ರಮ ಮತ್ತು ಪ್ರತಿಭೆಯನ್ನು ಸಮಾಜದ ಅಭಿವೃದ್ಧಿಗೆ ಮುಡಿಪಾಗಿಟ್ಟ ಯುವವಾಹಿನಿ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳ ಮೂಲಕ ಯುವ ಶಕ್ತಿ ಹೇಗೆ ಬದಲಾವಣೆಗೆಕಾರಣವಾಗಬಹುದು ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದು ಬಂಟ್ವಾಳ ತಾಲುಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ತಿಳಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಮೇನಾಡು ಉದಯ ಪೂಜಾರಿ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಭಜನಾ - [ಭರತ್ ಕುಮ್ಡೇಲು ಕೋರ್ಟಿಗೆ ಶರಣು](https://www.suddi9.com/archives/192929) - ಬಂಟ್ವಾಳ : ಇಲ್ಲಿಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017 ರಲ್ಲಿ ನಡೆದ ಕಲಾಯಿ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲ್‌ ಶುಕ್ರವಾರ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಖುದ್ದು ಶರಣಾಗಿದ್ದಾನೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಿಕೊಂಡಿದ್ದ ಭರತ್ ಕುಮ್ಡೇಲ್ ಕಳೆದ ಮೂರ್ನಾಲ್ಕು ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ನ್ಯಾಯಾಲದಿಂದ ವಾರಂಟ್ ಕೂಡ ಜಾರಿಯಾಗಿತ್ತು. ಶುಕ್ರವಾರ ತನ್ನ ವಕೀಲರ ಮೂಲಕ ಮಂಗಳೂರಿನಜಿಲ್ಲಾ ಮತ್ತು - [ನರೇಗಾ ಕೂಲಿಕಾರರಿಗೆ ಇ-ಕೆವೈಸಿ ಕಡ್ಡಾಯ: ಅಕ್ಟೋಬರ್ 30 ಅಂತಿಮ ಗಡುವು](https://www.suddi9.com/archives/192924) - ಬಂಟ್ವಾಳ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಸಕ್ರಿಯ ಉದ್ಯೋಗ ಚೀಟಿ ಹೊಂದಿರುವ ಕೂಲಿಕಾರರುಇ-ಕೆವೈಸಿ ಪ್ರಕ್ರಿಯೆಯನ್ನು ಅ. 30 ರೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಲು ಗಡುವು ನೀಡಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಪ್ರಕಟಣೆ ತಿಳಿಸಿದೆ. ಈ ಯೋಜನೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರುವ ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಕೂಲಿ ಹಣ ಸಂದಾಯವಾಗುವುದನ್ನು ಖಚಿತಪಡಿಸುವ ಉದ್ದೇಶದಿಂದ, ಆಧಾರ್ ಆಧಾರಿತ ಕಡ್ಡಾಯ ಇ-ಕೆವೈಸಿ ಪ್ರಕ್ರಿಯೆಯನ್ನು ಸರಕಾರ ಜಾರಿಗೊಳಿಸಿದೆ ಎಂದು ಪ್ರಕಟಣೆ ತಿಳಿಸಿದೆ. ಗಡುವು - [ಜೋಗೇಶ್ವರಿ ಮಜಾಸ್‌ವಾಡಿಯಲ್ಲಿನ ಶ್ರದ್ಧಾ ಕನ್‌ಸ್ಟ್ರ‍್ರಕ್ಷನ್ ನರ‍್ಲಕ್ಷ್ಯಕ್ಕೆ ಬಲಿಯಾದ ಸಂಸ್ಕೃತಿ ಅಮೀನ್](https://www.suddi9.com/archives/192918) - ಅಮಾಯಕ ಯುವತಿ ಸಾವಿನ ನ್ಯಾಯಕ್ಕೆ ಹೋರಾಟ ‘ಜಸ್ಟೀಸ್ ಫಾರ್ ಸಂಸ್ಕೃತಿ’ಸಿದ್ಧತೆ ಮುಂಬಯಿ: ಕಳೆದ ಬುಧವಾರ ಉಪನಗರ ಜೋಗೇಶ್ವರಿ ಪೂರ್ವದ ಮಜಾಸ್‌ವಾಡಿಯ ಠಾಕೂರ್ ರಸ್ತೆಯಲ್ಲಿನ ಮಹಾರಾಜ ಭವನ ಪ್ರದೇಶದಲ್ಲಿ ಶಿವಕುಂಜ್ ಬಿಲ್ಡಿಂಗ್‌ನಿಂದ ಸಿಮೆಂಟ್ ಬ್ಲಾಕ್ ಬಿದ್ದು ತುಳು ಕನ್ನಡತಿ 22 ಹರೆಯದ ಯುವತಿ ಕು| ಸಂಸ್ಕೃತಿ ಅಮೀನ್ ಸ್ಥಳದಲ್ಲೇ ವಿಧಿವಶರಾಗಿದ್ದಾರೆ. ಮಂಗಳೂರು ತಾಲೂಕು ಕಿನ್ನಿಗೋಳಿ ಹಳೆಯಂಗಡಿ ರಸ್ತೆಯಲ್ಲಿನ ಪಕ್ಷಿಕೆರೆ ಅಲ್ಲಿನ ಪದ್ಮಾವತಿ ಲಾನ್ ಎಂಡ್ ಮಲ್ಟಿಪರ್ಪಸ್ ಹಾಲ್ ಮತ್ತು ಮುಂಬಯಿಯಲ್ಲಿನ ಕೋಟ್ಯಾನ್ ಕ್ಯಾಟರರ್‍ಸ್‌ನ ಮಾಲೀಕ ಅನಿಲ್ ಅಮೀನ್ ಮತ್ತು ಪದ್ಮಾವತಿ ಅಮೀನ್ ದಂಪತಿಯ ಏಕೈಕ ಸುಪುತ್ರಿಯಾಗಿದ್ದ ಕು| ಸಂಸ್ಕೃತಿ ಅಮೀನ್ ಕಳೆದ ಬುಧವಾರ ಬೆಳಿಗ್ಗೆ ಕಚೇರಿಗೆ ತೆರಳಲು ಬೆಳಿಗ್ಗೆ ಮನೆಯ ಕೆಲವು ಮೀಟರ್ ದೂರದಲ್ಲೇ ಸಂಭವಿಸಿದ ಘಟನೆಗೆ ಬಲಿಯಾಗಿದ್ದಾರೆ. ಜೋಗೇಶ್ವರಿ ಪೂರ್ವದ ಮಜಸ್ ರಸ್ತೆಯ ಕಿರಣದೇವಿ ದೇವೇಂದ್ರಸಿಂಗ್ ಚಾಳ್ ಸನಿಹದಲ್ಲಿ ಕಾಮಗಾರಿ ನಡೆಸುತ್ತಿದ್ದ ಕಟ್ಟಡದ ಸಿಮೆಂಟ್ ಬ್ಲಾಕ್ ಸಂಸ್ಕೃತಿ ಅಮೀನ್‌ಳ ತಲೆಗೆ ಬಿದ್ದು ತೀವ್ರ ಪೆಟ್ಟಾಗಿ ಕುಸಿದುಬಿದ್ದಿದ್ದರು. ಗಾಯಗೊಂಡ ಸಂಸ್ಕೃತಿಯನ್ನು ಕಂಡ ಆಕೆಯ ತಂದೆ ತಕ್ಷಣವೇ ಧಾವಿಸಿ ಬಂದ ಮಾತಾಪಿತರು ಜೀವನ್ಮರಣದಲ್ಲಿ ಒದ್ದಾಡುತ್ತಿದ್ದ ಮಗಳನ್ನು ಸ್ಥಾನಿಯ ಹೆಚ್‌ಬಿಟಿ ಟ್ರಾಮಾ ಕೇರ್ ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲೇ ಸಾವು ಸಂಭವಿಸಿದೆ ಎಂದು ಆಸ್ಪತ್ರೆಯ ಸಹಾಯಕ ಮೆಡಿಕಲ್ ವೈದ್ಯಾಧಿಕಾರಿ ಡಾ| ಉಜ್ಮಾ ಘೋಷಿಸಿದ್ದರು. ಶ್ರದ್ಧಾ ಕನ್‌ಸ್ಟ್ರ್ರಕ್ಷನ್‌ನ ನಿರ್ಲಕ್ಷ ಧೋರಣೆಯ ಆರೋಪದ ಮೇರೆಗೆ ಕಟ್ಟಡದ ನಿರ್ಮಾಪಕ, ಗುತ್ತಿಗೆದಾರ, ಎಂಜಿನಿಯರ್ ಮತ್ತು ಸೈಟ್ ಮೇಲ್ವಿಚಾರಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಶಿವಸೇನೆ-ಯುಬಿಟಿ ಧುರೀಣ, ಜೋಗೇಶ್ವರಿ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಅನಂತ್ (ಬಾಳ) ಬಿ.ನಾರ್, ಎಂಎನ್‌ಎಸ್ ಜೋಗೇಶ್ವರಿ ಪೂರ್ವ ಅಧ್ಯಕ್ಷ ಭರತ್ ಆರ್ಯ, ರಾಷ್ಟ್ರವಾದಿ ಕಾಂಗ್ರೇಸ್ ಪಕ್ಷ (ಎನ್‌ಸಿಪಿ-ಎಸ್‌ಪಿ) ಮುಂಬಯಿ ಪ್ರದೇಶ ಉಪಾಧ್ಯಕ್ಷ ಲಕ್ಷ್ಮಣ್ ಸಿ.ಪೂಜಾರಿ ಚಿತ್ರಾಪು, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಹರೀಶ್ ಜಿ. ಅಮೀನ್ , ಜಯ ಸಿ.ಸುವರ್ಣ ಅಭಿಮಾನಿಸ್ ಮತ್ತು ಮುಂಬಯಿ ಬಿಲ್ಲವಸ್ ರೂವಾರಿ ಸೂರ್ಯಕಾಂತ್ ಜೆ.ಸುವರ್ಣ, ಬೃಹನ್ಮುಂಬಯಿ ಮಹಾನಗರ ಪಾಲಿಕಾ ಪರಿಮಂಡಳದ ತ್ರೀಕೆ ಪೂರ್ವ ಸಮಿತಿ ಸದಸ್ಯ. ಎನ್‌ಸಿಪಿ-ಎಸ್‌ಪಿ ಉತ್ತರ ಪಶ್ಚಿಮ ಜಿಲ್ಲಾ ಉಪಾದ್ಯಕ್ಷ ನಿರಂಜನ್ ಲಕ್ಷ್ಮಣ್ ಪೂಜಾರಿ, ಬಿಲ್ಲವರ ಅಸೋಸಿಯೇಶನ್‌ನ ಜೊತೆ ಕೋಶಾಧಿಕಾರಿ ಹಾಗೂ ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿಯ ಗೌರವ ಕಾರ್ಯದರ್ಶಿ ಸದಾಶಿವ ವೈ.ಕೋಟ್ಯಾನ್ ಪೊಸ್ರಲ್ ಸೇರಿದಂತೆ ಅಸೋಸಿಯೇಶನ್‌ನ ಪದಾಧಿಕಾರಿಗಳು, ಜೋಗೇಶ್ವರಿ ಸ್ಥಳೀಯ ಕಛೇರಿಯ ಪದಾಧಿಕಾರಿ, ಸದಸ್ಯರನೇಕರು ಸೇರಿದಂತೆ ಗಣ್ಯರನೇಕರು ಅಂತಿಮಕ್ರಿಯೆಯಲ್ಲಿ ಪಾಲ್ಗೊಂಡು ಶ್ರದ್ಧಾಂಜಲಿ ಅರ್ಪಿಸಿ ಮೃತರ ಕುಟುಂಬಕ್ಕೆ ಸಾಂತ್ವನವಿತ್ತರು. ಕಟ್ಟಡ ನಿರ್ಮಾಣದ ವೇಳೆ ನಿರಂತವಾಗಿ ಆಗುತ್ತಿರುವ ಅನಾಹುತ, ಅಪಘಾತ, ಸಾವುನೋವುಗಳ ಸಂಖ್ಯೆ ಹೆಚ್ಚುತ್ತಿದೆ. ಸರ್ಕಾರ, ಬಿಎಂಸಿ, ಲೇಬರ್ ಇಲಾಖೆ, ಸೆಫ್ಟಿ ಆಡಿಟ್ ತಂಡ ಎಲ್ಲಿದೆ..? ಸೈಟ್ ಆರಂಭಿಸಲು ವಿವಿಧ ಇಲಾಖೆಗಳು ಅನುಮತಿ ನೀಡಿದ್ದರೆ. ಆದರೆ ಸುರಕ್ಷತಾ ಪರಿಶೀಲನೆ ಯಾಕೆ ಆಗಲಿಲ್ಲ, ಆಗಿಲ್ಲವಾದರೆ, ಈ ಜೀವಹಾನಿ ಇವೆಲ್ಲಾ ಇಲಾಖೆಗಳ ಹೊಣೆಗಾರಿಕೆಯಾಗಿದೆ. ಪ್ರತಿಬಾರಿ ಜೀವ ಹೋದಾಗ ಮಾತ್ರ ಫೈಲುಗಳು ಮುಂದೆ ಸರಿಯುವುದು ವಾಡಿಕೆಯಾಗಿದೆ. ಶ್ರದ್ಧಾ ಕನ್‌ಸ್ಟ್ರಕ್ಷನ್ ಹೆಸರಿನಲ್ಲಿ ಶ್ರದ್ಧೆ ಇದೆ, ಆದರೆ ವರ್ತನೆಯಲ್ಲಿ ನಿರ್ಲಕ್ಷ್ಯ ಸಲ್ಲದು. ನೀವು ಕಟ್ಟಡಗಳನ್ನು ನಿರ್ಮಿಸುತ್ತಿದ್ದೀರಾ ಅಥವಾ ಸಮಾಧಿಗಳನ್ನು ಸೃಷ್ಠಿಸುತ್ತಿದ್ದೀರಾ ಎಂದು ಲಕ್ಷ್ಮಣ್ ಪೂಜಾರಿ ಚಿತ್ರಾಪು ಕಟುವಾಗಿ ಪ್ರೆಶ್ನಿಸಿ ಸೂಕ್ತ ಕ್ರಮಕ್ಕಾಗಿ ಒತ್ತಾಯಿಸಿದ್ದಾರೆ. ಜೋಗೇಶ್ವರಿ ದೇವಭೂಮಿ ಪ್ರದೇಶ ಮಜಾಸ್‌ವಾಡಿಯಲ್ಲಿ ಶ್ರದ್ಧಾ ಕನ್‌ಸ್ಟ್ರ್ರಕ್ಷನ್ ಸಂಸ್ಥೆಯ ಸೈಟ್‌ನಲ್ಲಿ ಸಿಮೆಂಟ್ ಬ್ಲಾಕ್‌ವೊಂದು ಮೇಲಿಂದ ಬಿದ್ದು ಅಮಾಯಕ ಯುವತಿಯ ಪ್ರಾಣಪಕ್ಷಿ ಹಾರಿ ಹೋಯಿತು. ಕ್ಷಣಾರ್ಧದಲ್ಲೇ ಅಬಲೆಯ ಆತ್ಮವೊಂದು ಕೊನೆಕಂಡಿತು. ಕಾರಣ, ಡೆವಲಪರ್ ಮತ್ತು ಕನ್‌ಸ್ಟ್ರಕ್ಷನ್‌ಗಳ ನಿರ್ಲಕ್ಷ್ಯ. ಈ ಘಟನೆಯು ಜೋಗೇಶ್ವರಿ ಪ್ರದೇಶದಲ್ಲಿ ಅಕ್ಷರಶಃ ಮರಣಗಳ ಸರಣಿ ಆರಂಭವಾದಂತಾಗಿದೆ. ಮಹಾರಾಷ್ಟ್ರ ಸರ್ಕಾರದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಾಯ್ದೆಯ ಪ್ರಕಾರ ಸುರಕ್ಷತೆ ಕಡ್ಡಾಯ. ಆದರೆ, ಪರವಾನಗಿ ಇದ್ದರೂ ಸುರಕ್ಷತೆ ಕ್ರಮವಿಲ್ಲದಿರುವುದು ಶೋಚನೀಯ. ಆದ್ದರಿಂದಲೇ ಕಟ್ಟಡದ ಕಾಮಗಾರಿ ಮರಣಕೂಪವಾಯಿತು ಎಂದು ಸೂರ್ಯಕಾಂತ್ ಸುವರ್ಣ ತಿಳಿಸಿದ್ದಾರೆ. ಮೇಘವಾಡಿ ಪೊಲೀಸರಿಗೆ ಇದೀಗಲೇ ದೂರು ನೀಡಲಾಗಿದ್ದು ಮೃತ ಸಂಸ್ಕೃತಿ ಅವರ ತಂದೆ ಅನಿಲ್ ಅಮೀನ್ ಕಟ್ಟುನಿಟ್ಟಿನ ಕ್ರಮಕ್ಕಾಗಿ ಮತ್ತು ಸುಪುತ್ರಿಯ ಸಾವಿಗೆ ನ್ಯಾಯ ನೀಡುವರೇ ಬೇಡಿಕೆ ಇಟ್ಟಿದ್ದಾರೆ. ಶ್ರದ್ಧಾ ಡೆವಲಪರ್ ಮತ್ತು ಸಂಬಂಧಿತ ಕರ್ಮಚಾರಿಗಳ ವಿರುದ್ಧ ಗಂಭೀರ ಕಾನೂನು ಕ್ರಮಕೈಗೊಳ್ಳಬೇಕು. ಯಾವುದೇ ಜೀವಕ್ಕೆ ಅಪಾಯ ತರುವುದು ಇದು ತಪ್ಪು ಅಲ್ಲ. ಇದು ಅಪರಾಧ ಮತ್ತು ನಿರ್ಲಕ್ಷ ದಿಂದಾದ ಮರಣ ಎಂದು ನಿರಂಜನ್ ಲಕ್ಷ್ಮಣ್ ಪೂಜಾರಿ ತಿಳಿಸಿದ್ದಾರೆ. ಜಸ್ಟೀಸ್ ಫಾರ್ ಸಂಸ್ಕೃತಿ ಅಮೀನ್: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಸದಸ್ಯರಾಗಿರುವ ಅನಿಲ್ ಅವಿನ್ ಪರಿವಾರದ ಏಕೈಕ ಸುಪುತ್ರಿ ನಿಧನಕ್ಕೆ ಹಾಗೂ ಮೃತಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಹರೀಶ್ ಜಿ.ಅವಿನ್ ಮುಂದಾಳುತ್ವದಲ್ಲಿ ಶೀಘ್ರದಲ್ಲೇ ಜೋಗೇಶ್ವರಿಯಲ್ಲಿ ಜಸ್ಟೀಸ್ ಫಾರ್ ಸಂಸ್ಕೃತಿ ಎಂದು ಪ್ರತಿಭಟನೆ ನಡೆಸುವ ಪೂರ್ವಸಿದ್ಧತಾ ಸಭೆ ನಡೆಸಲಾಗಿದೆ. ಇದು ಕೇವಲ ದುರ್ಘಟನೆ ಅಲ್ಲ, ಉಪೇಕ್ಷೆಯ ಮತ್ತು ನಿರ್ಲಕ್ಷ್ಯದ ಹತ್ಯೆ ಎನ್ನಬಹುದು. ಈ ಘಟನೆಯಿಂದ ಸ್ಥಾನಿಯ ನಾಗರೀಕರೆಲ್ಲರೂ ಎಚ್ಚೆತ್ತು ಕ್ರಮಕೈಗೊಳ್ಳುವಂತೆ ಒತ್ತಾಯಿಸಬೇಕು. ನ್ಯಾಯಕ್ಕಾಗಿ ನಮ್ಮ ಹೋರಾಟ ನಡೆಯಲಿದೆ ಎಂದು ಹರೀಶ್ ಜಿ.ಅವಿನ್ ತಿಳಿಸಿದ್ದಾರೆ ಕೃಪೆ:; ರೋನ್ಸ್ ಬಂಟ್ವಾಳ್ - [ಜೋಗೇಶ್ವರಿ ಮಜಾಸ್‌ವಾಡಿಯಲ್ಲಿನ ಶಿವಕುಂಜ್ ಬಿಲ್ಡಿಂಗ್‌ನಿಂದ ಸಿಮೆಂಟ್ ಬ್ಲಾಕ್ ಬಿದ್ದು ಕಿನ್ನಿಗೋಳಿ-ಪಕ್ಷಿಕೆರೆ ಮೂಲತಃ ಯುವತಿ ಸಂಸ್ಕೃತಿ ಅಮಿನ್ ವಿಧಿವಶ](https://www.suddi9.com/archives/192914) - ಮುಂಬಯಿ: ಉಪನಗರ ಜೋಗೇಶ್ವರಿ ಪರ‍್ವದ ಮಜಾಸ್‌ವಾಡಿಯ ಠಾಕೂರ್ ರಸ್ತೆಯಲ್ಲಿನ ಮಹಾರಾಜ ಭವನ ಪ್ರದೇಶದಲ್ಲಿ ಶಿವಕುಂಜ್ ಬಿಲ್ಡಿಂಗ್‌ನಿಂದ ಸಿಮೆಂಟ್ ಬ್ಲಾಕ್ ಬಿದ್ದು ತುಳು ಕನ್ನಡತಿ ೨೨ ಹರೆಯದ ಯುವತಿ ಕು| ಸಂಸ್ಕೃತಿ ಅಮಿನ್ ಸ್ಥಳದಲ್ಲೇ ವಿಧಿವಶರಾಗಿದ್ದಾರೆ. ಮಂಗಳೂರು ತಾಲೂಕು ಕಿನ್ನಿಗೋಳಿ ಹಳೆಯಂಗಡಿ ರಸ್ತೆಯಲ್ಲಿನ ಪಕ್ಷಿಕೆರೆ ಅಲ್ಲಿನ ಪದ್ಮಾವತಿ ಲಾನ್ ಎಂಡ್ ಮಲ್ಟಿರ‍್ಪಸ್ ಹಾಲ್ ಮತ್ತು ಮುಂಬಯಿಯಲ್ಲಿನ ಕೋಟ್ಯನ ಕ್ಯಾಟರರ್‍ಸ್‌ನ ಮಾಲೀಕ ಅನಿಲ್ ಅವಿನ್ ಮತ್ತು ಪದ್ಮಾವತಿ ಅಮಿನ್ ದಂಪತಿಯ ಏಕೈಕ ಸುಪುತ್ರಿಯಾಗಿದ್ದ ಕು| ಸಂಸ್ಕೃತಿ ಅವಿನ್ ಕಳೆದ ಬುಧವಾರ - [ವಿದ್ಯಾರ್ಥಿನಿಗೆ ಎಜುಕಾರುಣ್ಯ ಟ್ರಸ್ಟ್ನಿಂದ ಆರ್ಥಿಕ ನೆರವು](https://www.suddi9.com/archives/192911) - ಗುರುಪುರ : ಮಂಗಳೂರು-ಮರಕಡದ ಎಜುಕಾರುಣ್ಯ ಚಾರಿಟೇಬಲ್ ಟ್ರಸ್ಟ್(ರಿ) ಇದರ `ವಿದ್ಯಾನಿಧಿ' ಯೋಜನೆಯಡಿ ವಾಮಂಜೂರಿನ ಸೈಂಟ್ ರೇಮಂಡ್ಸ್ ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ತರಗತಿ ವಿದ್ಯಾರ್ಥಿ, ಕುಪ್ಪೆಪದವು ಅಟ್ಟೆಪದವಿನ ಬಡ ಕುಟುಂಬದ ನಿವಾಸಿ ಶಿವಾನಿ ಅವರಿಗೆ ಅ. ೧೦ರಂದು ಕುಪ್ಪೆಪದವು ಗ್ರಾಮ ಪಂಚಾಯತ್ ಆವರಣದಲ್ಲಿ ನೆರವಿನ ಚೆಕ್ ನೀಡಲಾಯಿತು. ಕುಪ್ಪೆಪದವು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಡಿ. ಪಿ. ಹಮ್ಮಬ್ಬ ಅವರು ವಿದ್ಯಾರ್ಥಿಯ ತಾಯಿ ಅಟ್ಟೆಪದವಿನ ವಿಮಲಾ ಅವರಿಗೆ ಚೆಕ್ ನೀಡಿದರು. ಕುಪ್ಪೆಪದವು ಗ್ರಾಮ - [ಸಿದ್ಧಕಟ್ಟೆ ಕೊಡಂಗೆ: ಅ.12ರಂದು ಎರಡನೇ ವರ್ಷದ 'ರೋಟರಿ ಕಂಬಳ 150ಕ್ಕೂ ಮಿಕ್ಕಿ ಜೋಡಿ ಸಬ್ ಜ್ಯೂನಿಯರ್ ಕೋಣಗಳು ಭಾಗವಹಿಸುವ ನಿರೀಕ್ಷೆ](https://www.suddi9.com/archives/192907) - ಬಂಟ್ವಾಳ:ಕಳೆದ ವರ್ಷ ರೋಟರಿ ಇತಿಹಾಸದಲ್ಲೇ ಪ್ರಥಮ ಬಾರಿಗೆ 'ರೋಟರಿ ಕಂಬಳ' ಕೂಟ ನಡೆಸಿ ಗಮನ ಸೆಳೆದಿದ್ದ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಈ ಬಾರಿ ಇತರ ನಾಲ್ಕು ರೋಟರಿ ಕ್ಲಬ್ ಗಳ ಸಹಭಾಗಿತ್ವದಲ್ಲಿ ಸಿದ್ಧಕಟ್ಟೆ ಕೊಡಂಗೆ ವೀರ -ವಿಕ್ರಮ ಜೋಡುಕರೆಯಲ್ಲಿ ಅ.12ರಂದು ಎರಡನೇ ವರ್ಷದ 'ರೋಟರಿ ಕಂಬಳ' ನಡೆಸಲು ಮುಂದಾಗಿದೆ ಎಂದು ಈ ಕಂಬಳ ಕೂಟದ ನೇತೃತ್ವ ವಹಿಸಿಕೊಂಡಿರುವ ಮೊಡಂಕಾಪು ರೋಟರಿ ಕ್ಲಬ್ ಸ್ಥಾಪಕಾಧ್ಯಕ್ಷ ಎಲ್ಯಾಸ್ ಸ್ಯಾಂಕ್ಟಿಸ್ ಹೇಳಿದ್ದಾರೆ. ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸಂಜೆ - [ನರಿಕೊಂಬು : ಶಾಲಾ ಅಕ್ಷರ ದಾಸೋಹ ಹಾಗೂ ಭೋಜನಾಲಯ ಕಟ್ಟಡಕ್ಕೆ ಶಿಲಾನ್ಯಾಸ](https://www.suddi9.com/archives/192903) - ಬಂಟ್ವಾಳ : ಬಂಟ್ವಾಳ ತಾಲೂಕಿನ ನರಿಕೊಂಬು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎನ್.ಎಮ್‌ ಪಿ .ಟಿ ಸಂಸ್ಥೆಯ ಸಿಎಸ್ಆರ್ ಅನುದಾನ 25 ಲಕ್ಷ ರೂ. ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಹಾಗೂ ಸ್ಥಳೀಯ ವಿದ್ಯಾಭಿಮಾನಿಗಳ ಸಹಕಾರದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಅಕ್ಷರ ದಾಸೋಹ ಮತ್ತು ಭೋಜನಾಲಯ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಶಾಲಾ ಹಿರಿಯ ವಿದ್ಯಾರ್ಥಿ ಪುರೋಹಿತರಾದ ಕೃಷ್ಣರಾಜ ಭಟ್ ಪೂಜಾ ವಿಧಿ ವಿಧಾನ ನೆರವೇರಿಸಿದರು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಅಂಚನ್ ಕಟ್ಟಡ ರಚನೆಯ - [ಸಂಸ್ಕಾರ ಶಿಬಿರವು ವಿದ್ಯಾರ್ಥಿಗಳ ಜೀವನದಲ್ಲಿ ಬಹು ಮುಖ್ಯ : ಕಜಂಪಾಡಿ ಸುಬ್ರಹ್ಮಣ್ಯ ಭಟ್](https://www.suddi9.com/archives/192899) - ಬಂಟ್ವಾಳ: ಕುಟುಂಬ, ಶಾಲೆ ಹಾಗೂ ಸಮಾಜ ಇವುಗಳು ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸಲಿರುವ ಕೇಂದ್ರವಾಗಿದ್ದು, ಇಂತಹ ಸಂಸ್ಕಾರ ಶಿಬಿರವು ವಿದ್ಯಾರ್ಥಿಗಳ ಜೀವನದಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದುರಾಷ್ಟ್ರೀಯ ಸ್ವಯಂಸೇವಕ ಸಂಘದ ಕುಟುಂಬ ಪ್ರಭೋದಿನಿ ರಾಷ್ಟ್ರೀಯ ಮಾರ್ಗದರ್ಶಕ ಮಂಡಳಿಯ ಸದಸ್ಯರಾದ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರು ಹೇಳಿದ್ದಾರೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ದಲ್ಲಿ ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ "ಉತ್ಥಾನ" ಇದರ ಸಮಾರೋಪವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ "ಉತ್ಥಾನ" ಇದರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ - [ತಾಲೂಕಾಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ](https://www.suddi9.com/archives/192894) - ಬಂಟ್ವಾಳ : ತಾಲೂಕಾಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯು ಬಂಟ್ವಾಳ ತಾಲೂಕು ಪಂಚಾಯಿತಿಯ ಎಸ್.ಜೆ.ಎಸ್.ವೈ. ಸಭಾಂಗಣದಲ್ಲಿ ಮಂಗಳವಾರ ನಡೆಯಿತು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾಮಾನ್ಯ ವ್ಯಕ್ತಿಯೊಬ್ಬರು ಸಾಧನೆ ಮೂಲಕ ಎತ್ತರಕ್ಕೇರಬಹುದು ಎಂಬುದಕ್ಕೆ ಮಹರ್ಷಿ ವಾಲ್ಮೀಕಿ ಜೀವನ ನಿದರ್ಶನ ಎಂದರು. ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿಯವರು ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ .ವಿ.ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಮರಾಠಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಅಶೋಕ್ ನಾಯ್ಕ್ - [ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆಲಿಂಜ,ಹಾಗೂ ವೀರಕಂಭ ಒಕ್ಕೂಟದ ವಾರ್ಷಿಕೋತ್ಸವ](https://www.suddi9.com/archives/192890) - ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಕೆಲಿಂಜ ಹಾಗೂ ವೀರಕಂಭ ಒಕ್ಕೂಟದ 20 ನೇ ವಾರ್ಷಿಕೋತ್ಸವ ಕೆಲಿಂಜ ಶ್ರೀಕೇತನ ಸಭಾಭವನದಲ್ಲಿ ನಡೆಯಿತು.ಕೆಲಿಂಜ ಒಕ್ಕೂಟ ಅಧ್ಯಕ್ಷರಾದ ದಯಾನಂದ ಗೌಡರವರ ಅಧ್ಯಕ್ಷತೆ ವಹಿಸಿದ್ದರು. ಹಿಂದೂ ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ಕೊರಗಪ್ಪ ಗೌಡ ಅವರುಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ನೀಡಲ್ಪಟ್ಟ ಅನುದಾನ,ಕೊಡುಗೆಯನ್ನ ಸ್ಮರಿಸಿದರು. ವಿಟ್ಲ ನಗರ ಪಂಚಾಯತ್ ಅಧ್ಯಕ್ಷ ಕರುಣಾಕರ - [ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘದ ವಾರ್ಷಿಕ ಮಹಾಸಭೆ](https://www.suddi9.com/archives/192887) - ಬಂಟ್ವಾಳ: ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ.) ಇದರ 8 ನೇ ವಾರ್ಷಿಕ ಜಿಲ್ಲಾ ಮಹಾಸಭೆ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರಲ್ಲಿ ಮಂಗಳವಾರ ನಡೆಯಿತು.ಸಂಘದ ಜಿಲ್ಲಾಧ್ಯಕ್ಷ ಬಾಬು ಕೆ. ವಿಟ್ಲ ಅವರ ಅಧ್ಯಕ್ಷತೆ ವಹಿಸಿ ಮಾತನಾಡಿ, ‌ಶಾಮಿಯಾನ ಕೆಲಸಗಾರರು ನ್ಯಾಯಯುತವಾಗಿ ಕರ್ತವ್ಯ ಮಾಡಿದರೆ ಯಶಸ್ಸು ಸಾಧ್ಯ,ಶಿಸ್ತು ನಿಯಮಗಳಿಗೆ ಬದ್ದವಾಗಿದ್ದಕೊಂಡು, ನಿಷ್ಠೆಯಿಂದ ದುಡಿದ ಒಂದು ಅಂಶವನ್ನು ಸಂಘಕ್ಕೆ ನೀಡಿ ಬೆಳವಣಿಗೆಗೆ ಸಹಕರಿಸುವಂತೆ ಕೋರಿದರು. ಮುಂದಿನ ವರ್ಷದ ಒಳಗಾಗಿ ಸ್ವಂತ ಜಾಗದಲ್ಲಿ ಕಟ್ಟಡದ ನಿರ್ಮಿಸುವ ಭರವಸೆಯಿತ್ತ ಅವರು ಈ ನಿಟ್ಟಿನಲ್ಲಿ - [ರಿಕ್ಷಾ ಚಾಲಕ,ಮಾಲಕರ ಬಿಎಂಎಸ್ ಬಂಟ್ವಾಳ ಘಟಕದ ಮಹಾಸಭೆ](https://www.suddi9.com/archives/192884) - ಬಂಟ್ವಾಳ: ಅಟೋ ರಿಕ್ಷಾ ಚಾಲಕರ ಸಂಘ ಮೋಟಾರ್ ಮತ್ತು ಜನರಲ್ ಮಜ್ದೂರ್ ಸಂಘ ದ.ಕ.ಇದರ ಬಂಟ್ವಾಳ ಘಟಕದ 37 ನೇ ವಾರ್ಷಿಕ ಮಹಾಸಭೆಯುಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಮಂಗಳವಾರ ನಡೆಯಿತು. ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು. ಮೋಟಾರು ಮತ್ತು ಜನರಲ್ ಮಜ್ದೂರು ಸಂಘ ಜಿಲ್ಲಾಧ್ಯಕ್ಷ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ, ಕಾನೂನು ಸಲಹೆಗಾರರಾದ ಜಯರಾಮ ರೈ, ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ - [ಕುಲಾಲರು,ಕುಂಬಾರರು ಚತುರರು ಎಲ್ಲಾ ರಂಗದಲ್ಲೂ ಸಮರ್ಥರು: ಸೌಂದರ್ಯ ರಮೇಶ್](https://www.suddi9.com/archives/192880) - ಬಂಟ್ವಾಳ: ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ(ರಿ) ಬಂಟ್ವಾಳ ವಿಧಾನಸಭಾ ಕ್ಷೇತ್ರದ 2025-27ರ ಸಾಲಿನ "ಪದಪ್ರಧಾನ ಸಮಾರಂಭ ಮತ್ತು ಮರಿಯಾಲದ ನೆನಪು- ಮಕ್ಕಳ ಸಮ್ಮಿಲನ" ಕಾರ್ಯಕ್ರಮವು ಬಿ.ಸಿ.ರೋಡಿಗೆ ಸಮೀಪದ ಪೊಸಳ್ಳಿಯಲ್ಲಿರುವ ಬಂಟ್ವಾಳ ತಾಲೂಕು ಕುಲಾಲ ಸಮುದಾಯ ಭವನ ನಡೆಯಿತು. ಮಕ್ಕಳ ಸಮಾಗಮದೊಂದಿಗೆ ಮಕ್ಕಳ ವಿವಿಧ ವ್ಯಾಪಾರ, ಅಂಗಡಿಗಳ ಮಕ್ಕಳ ಸಂತೆಯನ್ನು ಹಿರಿಯರಾದ ಮೋಹನ್ ಅರ್ಕಮೆ ಮತ್ತು ಭಾಸ್ಕರ್ ಕೊಲ್ನಾಡ್ ಉಧ್ಘಾಟಿಸಿದರು.ನಂತರ ನಡೆದ ಒಕ್ಕೂಟದ ನೂತನ ಅಧ್ಯಕ್ಷರಾದ ಸುಮೀತ್ ಸಾಲಿಯಾನ್ ಸೊರ್ನಾಡ್ ಮತ್ತು - [80 ಮಂದಿ ರಕ್ತದಾನ, ಆಶಾ ಕಾರ್ಯಕರ್ತೆಯರಿಗೆ ಸನ್ಮಾನ](https://www.suddi9.com/archives/192877) - ಬಂಟ್ವಾಳ: ಸಮಾಜದಲ್ಲಿ ರೋಗ ರುಜಿನಗಳಿಗೆ ಔಷಧಿ ಪಡೆಯುವುದಕ್ಕಿಂತಲೂ ರೋಗ ಬಾರದಂತೆ ಮುಂಜಾಗ್ರತೆ ವಹಿಸುವುದರ ಜೊತೆಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರಗಳ ಸದುಪಯೋಗ ಪಡೆದುಕೊಳ್ಳುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಿಸಲು ಸಾಧ್ಯವಿದೆ ಎಂದು ಜಿಲ್ಲಾ ರೋಟರಿ ಮಾಜಿ ಗವರ್ನರ್ ಎನ್.ಪ್ರಕಾಶ್ ಕಾರಂತ್ ಹೇಳಿದ್ದಾರೆ. ಸಿದ್ಧಕಟ್ಟೆ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಮತ್ತು ವಲಯ ಬಂಟರ ಸಂಘ ಸಹಿತ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಮತ್ತು ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ಸಿದ್ಧಕಟ್ಟೆ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ - [ಪುನರೂರು,ರೈ ಅವರಿಗೆ ನ. ೧೮ರಂದು ಬಿ.ಸಿ.ರೋಡಿನಲ್ಲಿ ಅಭಿನಂದನಾ ಸಮಾರಂಭ](https://www.suddi9.com/archives/192874) - ಬಂಟ್ವಾಳ,: ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹಾಗೂ ಮಾಜಿ ಸಚಿವ ಬಿ.ರಮಾನಾಥ ರೈ ಅವರಿಗೆ ನ. ೧೮ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಲಿರುವ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಆವರಣದಲ್ಲಿ ನಡೆಯಿತು. ಅಭಿನಂದನಾ ಸಮಿತಿಯ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಮಾತನಾಡಿ, ಇಬ್ಬರು ನಾಯಕರು ಕೂಡ ಜಿಲ್ಲೆಯಾದ್ಯಂತ ಇರುವ ಧಾರ್ಮಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆಗಳನ್ನು ಪರಿಗಣಿಸಿ ಈ ಅಭಿನಂದನಾ ಸಮಾರಂಭ ಆಯೋಜಿಸಲಾಗಿದ್ದು, ಅವರನ್ನು ಗೌರವಿಸುವುದು - [ಯಜತ್ ಎನ್. ಕೋಟ್ಯಾನ್ ೪ ಚಿನ್ನದೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ](https://www.suddi9.com/archives/192870) - ಗುರುಪುರ : ಮಂಗಳೂರು ತಾಲೂಕಿನ ಮೂಡುಶೆಡ್ಡೆಯ ಶಾರದಾ ಶುಭೋದಯ ವಿದ್ಯಾಲಯದ ೮ನೇ ತರಗತಿ ವಿದ್ಯಾರ್ಥಿ ಯಜತ್ ಎನ್. ಕೋಟ್ಯಾನ್ ಗುರುಪುರ ಅವರು ಬೆಂಗಳೂರಿನಲ್ಲಿ ನಡೆದ ಅಂಡರ್ ೧೪ ವಿಭಾಗದ ರಾಜ್ಯ ಹಾಗೂ ದಕ್ಷಿಣ ಮಧ್ಯ ವಲಯ ಶಾಟ್‌ಪುಟ್, ೨೦೦ ಮೀ. ರನ್ನಿಂಗ್, ೮೦ ಮೀ. ಹರ್ಡಲ್ಸ್ ಹಾಗೂ ೪*೧೦೦ ರಿಲೇಯಲ್ಲಿ ಪ್ರಥಮ ಸ್ಥಾನದೊಂದಿಗೆ ೪ ಚಿನ್ನದ ಪದಕ ಗಳಿಸಿ, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅತ್ಲೆಟಿಕ್ಸ್ನಲ್ಲಿ ಉತ್ತಮ ಸಾಧನೆಗೈದ ಇವರು ಈತ ಜಿಲ್ಲೆ, ರಾಜ್ಯ ಮತ್ತು ವಲಯ ಮಟ್ಟದಲ್ಲಿ - [ಸಜೀಪ ಷಣ್ಮುಖ ಸುಬ್ರಹ್ಮಣ್ಯ ದೇವಳದ ಮೊಬೈಲ್ ತಂತ್ರಾಂಶ ಲೋಕಾರ್ಪಣೆ,ಭಕ್ತರ ವಿಶೇಷ ಸಭೆ](https://www.suddi9.com/archives/192865) - ಬಂಟ್ವಾಳ: ಸಜೀಪ ನಡು ಗ್ರಾಮದ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಮಗ್ರ ಅಭಿವೃದ್ಧಿಯ ಅಂಗವಾಗಿ ಸಂಕಲ್ಪಿತ ಭೂದಾನ ಸೇವಾ ಕಾಣಿಕೆ ಹಾಗೂ ಮುಷ್ಟಿ ಅಕ್ಕಿ ಕಾಣಿಕೆ ಮತ್ತು ನಿತ್ಯ ಹೂಮಾಲೆ ಅಲಂಕಾರ ಸೇವೆ ಬಗ್ಗೆ ಸಜೀಪನಡು, ಪಡು ಗ್ರಾಮಗಳ ಭಗವದ್ಭಕ್ತರ ವಿಶೇಷ ಸಭೆ ದೇವಾಲಯದ ವಠಾರದಲ್ಲಿ ನಡೆಯಿತು. ಇದೇ ವೇಳೆ ಸಾರ್ವಜನಿಕರ ಅನುಕೂಲಕ್ಕಾಗಿ ದೇವಳದ ಮೊಬೈಲ್ ತಂತ್ರಾಂಶ ಲೋಕಾರ್ಪಣೆಯನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕಟಿ.ಜಿ.ರಾಜಾರಾಮ್ ಭಟ್ ನೆರವೇರಿಸಿದರು.ಮೊಬೈಲ್ ತಂತ್ರಾಂಶವನ್ನು ಉಚಿತವಾಗಿ ಒದಗಿಸಿದ ಕಾಕುಂಜೆ ಸಾಫ್ಟ್ವೇರ್ ಪ್ರೈವೇಟ್ - [ ಸೇವಾಂಜಲಿ  ಸೇವಾ ಕಾರ್ಯದ ಹಿಂದೆ ಉತ್ಕೃಷ್ಟವಾದ ದೃಷ್ಟಿಕೋನವಿದೆ:ಶಾಸಕ ಡಾ. ವೈ ಭರತ್ ಶೆಟ್ಟಿ](https://www.suddi9.com/archives/192862) - ಬಂಟ್ವಾಳ: ಸೇವಾಂಜಲಿ ಸಂಸ್ಥೆಯ ಸೇವಾ ಕಾರ್ಯದ ಹಿಂದೆ ಉತ್ಕೃಷ್ಟವಾದ ದೃಷ್ಟಿಕೋನವಿದೆ. ಇಂತಹ ಪ್ರತಿಷ್ಠಾನಗಳಿಗೆ ಸಮಾಜ ಚಿರ ಋಣಿಯಾಗಿರಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು. ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ‌ ಸೇವಾಂಜಲಿ ಸಭಾಗೃಹದಲ್ಲಿ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರದ ಕಿಟ್ ವಿತರಿಸಿ ಅವರು ಮಾತನಾಡಿದರು. ಕ್ಷಯ ಗುಣವಾಗುವ ರೋಗವಾಗಿದ್ದು, ಸರಿಯಾದ ಔಷಧೋಪಚಾರ ಹಾಗೂ ಪೌಷ್ಟಿಕಾಹಾರ ಸೇವನೆಯಿಂದ‌ ರೋಗ ಗುಣಪಡಿಸಲು ಸಾಧ್ಯವಿದೆ ಎಂದರು. ಲಯನ್ಸ್ ಜಿಲ್ಲಾ - [೪ ಚಿನ್ನದೊಂದಿಗೆ ವಲಯ ಮಟ್ಟಕ್ಕೆ ಯಜತ್ ಎನ್. ಕೋಟ್ಯಾನ್ ಆಯ್ಕೆ](https://www.suddi9.com/archives/192859) - ಗುರುಪುರ : ಮೂಡುಶೆಡ್ಡೆಯ ಶಾರದಾ ಶುಭೋದಯ ವಿದ್ಯಾಲಯದ ೮ನೇ ತರಗತಿ ವಿದ್ಯಾರ್ಥಿ ಯಜತ್ ಎನ್. ಕೋಟ್ಯಾನ್ ಗುರುಪುರ ಅವರು ಬೆಂಗಳೂರಿನಲ್ಲಿ ನಡೆದ ಅಂಡರ್ ೧೪ ವಿಭಾಗದ ರಾಜ್ಯ ಮಟ್ಟದ ಶಾಟ್‌ಪುಟ್, ೨೦೦ ಮೀ. ರನ್ನಿಂಗ್, ೮೦ ಮೀ. ಹರ್ಡಲ್ಸ್ ಹಾಗೂ ೪*೧೦೦ ರಿಲೇಯಲ್ಲಿ ಪ್ರಥಮ ಸ್ಥಾನದೊಂದಿಗೆ ೪ ಚಿನ್ನದ ಪದಕ ಗಳಿಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಉತ್ತಮ ಸಾಧನೆಗೈದ ಈತ, ಮಂಗಳೂರು ದಸರಾ ಕ್ರೀಡೋತ್ಸವದಲ್ಲೂ ಮೂರು ಪದಕ ಗಳಿಸಿ ಮಿಂಚಿದ್ದ. ವಿದ್ಯಾಭಾರತಿ ಸ್ಕೂಲ್ ಪ್ರಾಯೋಜಿತ ರಾಜ್ಯ ಮಟ್ಟದ ಕ್ರೀಡಾಕೂಟವು - [ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲು: ಅಧಿಕಾರಿಗಳ ನಡೆ ಖಂಡನಿಯ :ಹರೀಶ್ ಆಚಾರ್ಯ](https://www.suddi9.com/archives/192856) - ಬಂಟ್ವಾಳ: ತಾಲೂಕು ಪಂಚಾಯತ್ ಮಾಜಿ ಸದಸ್ಯರೂ ಹಾಗೂ ಬಿಜೆಪಿ ಮುಖಂಡರಾದ ಪ್ರಭಾಕರ ಪ್ರಭು ಅವರು ಬಂಟ್ವಾಳ ತಾಲೂಕು ಪಂಚಾಯತ್ ಹೆಸರನ್ನು ತನ್ನ ಲೆಟರ್ ಹೆಡ್ ನಲ್ಲಿ ಬಳಸಿಕೊಂಡು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಜ್ಞಾಪನ ಪತ್ರ ಮೂಲಕ ಒತ್ತಡ ಹೇರದಂತೆ ದ.ಕ. ಜಿ. ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಮನವಿ ಮಾಡಿರುವ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸೂಚನೆಯಂತೆ ಬಂಟ್ವಾಳ ತಾ. ಪಂ. ಇಒ ಅವರು ಪೊಲೀಸರಿಗೆ ದೂರು ನೀಡಿ ಪ್ರಕರಣ ದಾಖಲಿಸಿರುವ - [ರಾಷ್ಟ್ರೀ ಯ ಕೃಷಿ ವಿಸ್ತರಣೆ ಉಪ ಅಭಿಯಾನ](https://www.suddi9.com/archives/192852) - ಗುರುಪುರ : ಬದಲಾದ ಸಮಯಕ್ಕೆ ಅನುಗುಣವಾಗಿ ಕೃಷಿಯಲ್ಲಿ ಬದಲಾವಣೆಯಾಗಿದೆ. ವೈಜ್ಞಾನಿಕ ರೀತಿಯ ಕೃಷಿ ಹೆಚ್ಚು ಲಾಭದಾಯಕ. ಸರ್ಕಾರದಿಂದ ಕೃಷಿಕರಿಗೆ ಸಹಾಯ ದೊರೆಯುತ್ತಿದ್ದು, ಅವುಗಳ ಲಾಭ ಪಡೆಯಬೇಕು. ಜಿಲ್ಲೆಯಲ್ಲಿ ಭತ್ತದ ಕೃಷಿ ಕಡಿಮೆಯಾಗಿದೆ. ಇದಕ್ಕೆ ರಿಯಲ್ ಎಸ್ಟೇಟ್, ಗದ್ದೆಗಳ ಒಳ ಸಮಸ್ಯೆಗಳು ಮತ್ತು ಮಾರುಕಟ್ಟೆಯಲ್ಲಿ ಬೆಂಬಲ ಬೆಲೆ ಇಲ್ಲದಿರುವಿಕೆ ಪ್ರಮುಖ ಕಾರಣವಾಗಿವೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು. ಕೃಷಿ ಇಲಾಖೆ ಮಂಗಳೂರು ಮತ್ತು ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇವರ - [ಮಾತೃ ಭಾಷೆಯು ಕೇವಲ ಸಂವಹನ ಮಾಧ್ಯಮವಲ್ಲ: ಉಮರ್ ಯು.ಎಚ್](https://www.suddi9.com/archives/192849) - ಬಂಟ್ವಾಳ : ಯಾವುದೇ ಜನ ಸಮುದಾಯದ ಮಾತೃಭಾಷೆಯು ಕೇವಲ ಸಂವಹನ ಮಾಧ್ಯಮವಲ್ಲ. ಆ ಸಮುದಾಯದ ಪರಿಪೂರ್ಣ ಬದುಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಚ್. ಅಭಿಪ್ರಾಯಪಟ್ಟರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಹಾಗೂ ಕಲ್ಲಡ್ಕದ ಮುರಬೈಲ್ ಯೂನಿಯನ್‌ನ ಸಹಯೋಗದೊಂದಿಗೆ ಕಲ್ಲಡ್ಕ ಮ್ಯೂಸಿಯಂನಲ್ಲಿ ನಡೆದ ಬ್ಯಾರಿ ಭಾಷಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಾತೃಭಾಷೆಯನ್ನು ಉಳಿಸಿ, ಬೆಳೆಸುವ ಕಾರ್ಯ ನಿರಂತರವಾಗಿ ನಡೆದಾಗ ಮಾತ್ರ ಆ ಸಮುದಾಯ ಜೀವಂತವಾಗಿರಲು ಸಾಧ್ಯ ಎಂದರು. ಬ್ಯಾರಿ - [ ತಡರಾತ್ರಿವರೆಗೆ  ಕಬ್ಬಡ್ಡಿ ಪಂದ್ಯಾಟಕ್ಕೆ ಅನುಮತಿ ನೀಡದಂತೆ  ಅಮೆಚೂರ್ ತೀರ್ಪುಗಾರರ ಮಂಡಳಿಯಿಂದ ಎಸ್ಪಿಗೆ ಮನವಿ](https://www.suddi9.com/archives/192846) - ಬಂಟ್ವಾಳ : ಇಲ್ಲಿಯ ತಾಲೂಕಿನ ವಿವಿಧೆಡೆಗಳಲ್ಲಿ ನಡೆಯುವ ಕಬಡ್ಡಿ ಪಂದ್ಯಾಟಗಳಿಗೆ ತಡರಾತ್ರಿ ತನಕ ಅನುಮತಿ ನೀಡದಂತೆ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಬಂಟ್ವಾಳ ತಾಲೂಕು ಅಮೆಚೂರ್ ಕಬ್ಬಡ್ಡಿ ಅಸೋಸಿಯೇಷನ್ ಮತ್ತು ಕಬಡ್ಡಿ ತೀರ್ಪುಗಾರರ ಮಂಡಳಿಯ ವತಿಯಿಂದ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು. ಮನವಿ ಸ್ವೀಕರಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿಗೆ ಸಕರತ್ಮಾಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಪ್ರತಿ ಠಾಣೆಗಳಿಗೂ ಕೂಡಲೇ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ. ಬಳಿಕ ಬಂಟ್ವಾಳ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮತ್ತು ತೀರ್ಪು ಗಾರ ಮಂಡಳಿಯ - [ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ](https://www.suddi9.com/archives/192841) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಎನ್ ಎಸ್ ಎಸ್ ಹಾಗೂ ರೆಡ್‌ಕ್ರಾಸ್ ಘಟಕದ ವತಿಯಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಸಹಯೋಗದಲ್ಲಿ, ಪಾಂಚಜನ್ಯ ಹಿರಿಯ ವಿದ್ಯಾರ್ಥಿಗಳ ಸಂಘ,ಕಲ್ಲಡ್ಕ ರಿಕ್ಷಾ ಚಾಲಕ- ಮಾಲಕರ ಸಂಘದ ಸಹಕಾರದಲ್ಲಿ ಬೃಹತ್ ರಕ್ತದಾನ ಶಿಬಿರ ಕಲ್ಲಡ್ಕ ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ ನಡೆಯಿತು. ಮಂಗಳೂರು ಕೆಎಂಸಿ ಅತ್ತಾವರ ಇದರ ತಾಂತ್ರಿಕ ತಜ್ಞರಾದ ರಾಘವೇಂದ್ರ ಅವರು ದೀಪ ಬೆಳಗಿಸಿ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ರಕ್ತದಾನದ ಮಹತ್ವವನ್ನು ತಿಳಿಸಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. - [ಚಾಂಪಿಯನ್ ಶಿಫ್‌ ನಲ್ಲಿ ಯಶಸ್ವಿ ಚಿನ್ನದ ಪದಕ](https://www.suddi9.com/archives/192837) - ಬಂಟ್ವಾಳ: ಏಷ್ಯನ್ ಡೆಫ್ ರಾಪಿಡ್ ಟೀಮ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕುದುಮಾನು ನಿವಾಸಿ ತಿಮ್ಮಪ್ಪ ಮೂಲ್ಯ ಮತ್ತು ಯಶೋಧಾ ದಂಪತಿಯ ಪುತ್ರಿ ಯಶಸ್ವಿ ಚಿನ್ನದ ಪದಕ ಗಳಿಸಿದ್ದಾರೆ. ಏಷಿಯನ್ ಡೆಫ್ ಬ್ಲಿಟ್ಝ್ ಮತ್ತು ಕ್ಲಾಸಿಕಲ್ ಚೆನ್ ನ ವೈಯಕ್ತಿಕ ಚಾಂಪಿಯನ್ ಶಿಪ್ ನಲ್ಲಿ ದ್ವಿತೀಯ ಸ್ಥಾನಗಳಿಸಿ ಎರಡು ಬೆಳ್ಳಿ ಪದಕಗಳನ್ನು ಅವರು ಗಳಿಸಿದ್ದಾರೆ. ಉಜ್ಬೆಕಿಸ್ತಾನ್ ಟಾಸ್ಕೆಂಟ್ ನಲ್ಲಿ ಸೆ.21ರಿಂದ 30ರವರೆಗೆ ಈ ಕೂಟ ನಡೆದಿತ್ತು. ಈಕೆ ವಳಚ್ಚಿಲ್ ನ ಶ್ರೀನಿವಾಸ್ - [ರಾಯಿ: ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ವತಿಯಿಂದ 'ಸಾಧಕರಿಗೆ ಸನ್ಮಾನ' ಧಾರ್ಮಿ ಕತೆಯಲ್ಲಿ ರಾಜಕೀಯ ಸಲ್ಲದು: ಬಡಾಜೆ ರವಿಶಂಕರ ಶೆಟ್ಟಿ](https://www.suddi9.com/archives/192834) - ಬಂಟ್ವಾಳ:ರಾಜ್ಯದಲ್ಲಿ ವಿವಿಧ ದೇವಸ್ಥಾನ ಮತ್ತು ದೈವಸ್ಥಾನ ಮತ್ತಿತರ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಆಡಳಿತ ನಡೆಸುವಲ್ಲಿ ರಾಜಕೀಯ ಹಿಂಬಾಲಕರನ್ನು ನೇಮಿಸುವ ಪ್ರವೃತ್ತಿ ಬೆಳೆದು ಬಂದಿದ್ದು, ಇದು ದೇವಳದ ಅಭಿವೃದ್ಧಿ ಮತ್ತು ಸಮಾಜದ ಪ್ರಗತಿಗೆ ಮಾರಕವಾಗಿದೆ. ಇದರಿಂದಾಗಿ ಧಾರ್ಮಿಕತೆಯಲ್ಲಿ ರಾಜಕೀಯಕ್ಕೆ ಬದಲಾಗಿ ಕೇವಲ ಭಕ್ತಿ ಮತ್ತು ನಂಬಿಕೆಗೆ ಶಕ್ತಿ ತುಂಬುವ ಮಹತ್ತರ ಕೆಲಸಕ್ಕೆ ಧಾರ್ಮಿಕ ಪರಿಷತ್ ಮುಂದಾಗಿದೆ ಎಂದು ಮಂಗ್ಲಿಮಾರ್ ಅಣ್ಣಪ್ಪ ಪಂಜುರ್ಲಿ ಕ್ಷೇತ್ರದ ಗಡಿಪ್ರಧಾನ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಬಡಾಜೆ ರವಿಶಂಕರ ಶೆಟ್ಟಿ ಹೇಳಿದ್ದಾರೆ. ಇಲ್ಲಿನ ರಾಯಿ - [ಕಲ್ಲುರ್ಟಿ ದೈವದ ಕೋಲ ಸೇವೆ](https://www.suddi9.com/archives/192831) - ಬಂಟ್ವಾಳ: ತಾಲ್ಲೂಕಿನ ಕೊಯಿಲ ಗ್ರಾಮದ ಗೋವಿಂದಬೆಟ್ಟು ಶ್ರೀ ಜ್ವಾಲಾ ಕರಾಲ ಭದ್ರಕಾಳಿ ಸನ್ನಿಧಿಯಲ್ಲಿ ವಾರ್ಷಿಕ ನವರಾತ್ರಿ ಉತ್ಸವ ಪ್ರಯುಕ್ತ ಕಲ್ಲುರ್ಟಿ ದೈವದ ಕೋಲ ಸೇವೆ ಬುಧವಾರ ರಾತ್ರಿ ನಡೆಯಿತು. ದೇವಳದ ಆಡಳಿತ ಧರ್ಮದರ್ಶಿ ವಸಂತ ಕುಮಾರ್ ಪಂಡಿತ್, ಪ್ರಧಾನ ಅರ್ಚಕ ನಾಗೇಶಂದ್ರ ಹೊಳ್ಳ ಮತ್ತಿತರರು ಇದ್ದರು. - [ಪಿಲಿಂಗಾಲು ಶ್ರೀ ಗಾಯತ್ರೀ ದೇವಿ ದೇವಸ್ಥಾನದಲ್ಲಿ ವಾರ್ಷಿಕ ನವರಾತ್ರಿ](https://www.suddi9.com/archives/192828) - ಬಂಟ್ವಾಳ: ತಾಲ್ಲೂಕಿನ ಪಿಲಿಂಗಾಲು ಶ್ರೀ ಗಾಯತ್ರೀ ದೇವಿ ದೇವಸ್ಥಾನದಲ್ಲಿ ವಾರ್ಷಿಕ ನವರಾತ್ರಿ ಉತ್ಸವ ಬುಧವಾರ ರಾತ್ರಿ ನಡೆದ ವಿಶೇಷ ಪೂಜೆ ಮತ್ತು ರಂಗಪೂಜೆಯೊಂದಿಗೆ ಸಮಾಪನಗೊಂಡಿತು. ದೇವಳದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ಮತ್ತಿತರರು ಇದ್ದರು. ಇದೇ ವೇಳೆ ನೃತ್ಯ ಭಜನೆ ಮತ್ತುಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. - [ಕೊಯಿಲ: ೨೩ ನೇ ವರ್ಷದ ಶಾರದೋತ್ಸವ ಸಮಾಪನ ಧರ್ಮ ಜಾಗೃತಿಯಿಂದ ದೇಶ ಬಲಿಷ್ಟ: ಹಂಸತಡ್ಕ](https://www.suddi9.com/archives/192825) - ಬಂಟ್ವಾಳ:ಆಧ್ಯಾತ್ಮಿಕ ಹಿನ್ನೆಲೆ ಹೊಂದಿರುವ ಈ ದೇಶದಲ್ಲಿ ಸಾವಿರಾರು ವರ್ಷಗಳಿಂದ ಮತಾಂಧ ಶಕ್ತಿಗಳು ಮತ್ತು ಧರ್ಮದ ಹೆಸರಿನಲ್ಲಿ ನಡೆಸುತ್ತಿರುವ ನಿರಂತರ ದಾಳಿ ಎದುರಿಸುವಲ್ಲಿ ಇಲ್ಲಿನ ಮಣ್ಣಿನ ಸತ್ವ ಮತ್ತು ಧಾರ್ಮಿಕ ಶಕ್ತಿ ಸಹಕಾರಿಯಾಗಿದೆ. ಇದಕ್ಕಾಗಿ ದೇಶದ ಆಂತರಿಕ ಮತ್ತು ಬಾಹ್ಯ ದುಷ್ಟ ಶಕ್ತಿಗಳನ್ನು ಎದರಿಸಲು ಧರ್ಮ ಜಾಗೃತಿ ಅಗತ್ಯವಾಗಿದ್ದು, ಆ ಮೂಲಕ 'ಸಿಂಧೂರ' ಗೆಲುವು ಸಾಧಿಸಿದ ಸೈನಿಕರಿಗೂ ಬೆಂಬಲ ನೀಡಿದಂತಾಗುತ್ತದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಮುರಳಿಕೃಷ್ಣ ಹಂಸತಡ್ಕ ಹೇಳಿದರು. ಇಲ್ಲಿನ ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ತಾನ ವೇದಿಕೆ - [ ತುಂಬೆ: ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಕೋರ್ಸ್ಗಳ ಉದ್ಘಾಟನೆ ](https://www.suddi9.com/archives/192822) - ಬಂಟ್ವಾಳ: ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ಹಾಗೂ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಬಿ.ಎಸ್ಸಿ ನರ್ಸಿಂಗ್ 4ನೇ ಬ್ಯಾಚ್, ಬಿ.ಎಸ್ಸಿ ಅನಸ್ತೇಶಿಯಾ ಹಾಗೂ ಆಪರೇಶನ್ ಥಿಯೇಟರ್ ಟೆಕ್ನೋಲಜಿ, ಮೆಡಿಕಲ್ ಇಮೇಜಿಂಗ್ ಟೆಕ್ನೋಲಜಿ ಕೋರ್ಸ್ ಗಳ ಉದ್ಘಾಟನಾ ಸಮಾರಂಭ ಶುಕ್ರವಾರ ಕಾಲೇಜಿನ ಪ್ಲೋರೆನ್ಸ್ ನೈಂಟಿಗೆಲ್ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಶನ್ಸ್ ನ ಮಾಜಿ ನಿರ್ದೇಶಕ ರೆ|ಫಾ| ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಕೋರ್ಸುಗಳ ಉದ್ಘಾಟನೆ ನೆರವೇರಿಸಿ ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ - [ಪೊಳಲಿಯಿಂದ ಮಂಗಳೂರಿಗೆ ಬೊಂಡಂತಿಲ ರಸ್ತೆಯಾಗಿ ಸಾರಿಗೆ ವ್ಯವಸ್ಥೆಗೆ ಚಾಲನೆ](https://www.suddi9.com/archives/192819) - ಬಂಟ್ವಾಳ: ಮಂಗಳೂರಿನಿಂದ ಪೊಳಲಿಗೆ ತಾರಿಗುಡ್ಡೆ-ಬೊಂಡಂತಿಲ ಮಾರ್ಗವಾಗಿ ಕೆಸ್ ಆರ್ ಟಿಸಿ ನಗರ ಸಾರಿಗೆಯ ಬಸ್ ಸಂಚಾರಕ್ಕೆ ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನದ ವಠಾರದಲ್ಲಿ ಚಾಲನೆ ನೀಡಲಾಯಿತು.ಕೆಎಸ್ ಆರ್ ಟಿಸಿಯ ಮಂಗಳೂರು-3ನೇ ಘಟಕದಿಂದ ಈ ಹೊಸ ನಗರ ಸಾರಿಗೆಯನ್ನು ಕಲ್ಪಿಸಲಾಗಿದ್ದು,ಈ ಬಸ್ ಮಂಗಳೂರಿನಿಂದ ಗುರುಪುರ-ವಾಮಂಜೂರು-ತಾರಿಗುಡ್ಡೆ ಬೊಂಡಂತಿಲ ,ಮಲ್ಲೂರು,ಕಲಾಯಿ, ಅಮ್ಮುಂಜೆ ,ಬಡಕಬೈಲ್ ಮಾರ್ಗವಾಗಿ ಪೊಳಲಿಯತ್ತ ಕಾರ್ಯಾಚರಣೆ ಮಾಡಲಿದೆ. ಬಂಟ್ವಾಳ ತಾಲೂಕು ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಅವರು ಈ ಸಾರಿಗೆ ವ್ಯವಸ್ಥೆಯನ್ನು ಉದ್ಘಾಟಿಸಿದರು. ಜಿ.ಪಂ.ಮಾಜಿ ಸದಸ್ಯ - [ಅ. ೪ರಂದು ವಾಮಂಜೂರಿನಲ್ಲಿ`ಕಿಸಾನ್ ಗೋಷ್ಠಿ' | ಸವಲತ್ತು ವಿತರಣೆ](https://www.suddi9.com/archives/192816) - ಗುರುಪುರ : ಕೃಷಿ ಇಲಾಖೆ ಮಂಗಳೂರು ಮತ್ತು ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇವರ ಜಂಟಿ ಆಶ್ರಯದಲ್ಲಿ ೨೦೨೫-೨೬ನೇ ಸಾಲಿನ ರಾಷ್ಟಿçÃಯ ಕೃಷಿ ವಿಸ್ತರಣೆ ಉಪ ಅಭಿಯಾನ ಎಟಿಎಂಎ/ಆತ್ಮ ಯೋಜನೆಯಡಿ ಅ. ೪ರಂದು ಬೆಳಿಗ್ಗೆ ೯:೩೦ಕ್ಕೆ ವಾಮಂಜೂರಿನಲ್ಲಿರುವ ಸಂಘದ ಸಭಾಂಗಣದಲ್ಲಿ `ಕಿಸಾನ್ ಗೋಷ್ಠಿ' ನಡೆಯಲಿದೆ. ಕಿಸಾನ್ ಗೋಷ್ಠಿ ಜೊತೆಗೆ ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಮತ್ತು ಪಶು ಸಂಗೋಪನೆ ಇಲಾಖೆಗಳಿಂದ ಇಲಾಖಾ ಮಾಹಿತಿ ಹಾಗೂ ಕೃಷಿ ಇಲಾಖೆಯಿಂದ ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಲಿದ್ದು, ಮಂಗಳೂರು - [ಅಕ್ರಮ ಗೋ ಕಳವು, ಗೋವಧೆ ಪ್ರಕರಣ: ಆರೋಪಿಯ ಮನೆ, ಅಕ್ರಮ ಕಸಾಯಿಖಾನೆ ಜಪ್ತಿ](https://www.suddi9.com/archives/192813) - ಬಂಟ್ವಾಳ :ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ಪಾಡಿ ಎಂಬಲ್ಲಿ ಅಕ್ರಮ ಕಸಾಯಿಖಾನೆಯನ್ನಾಗಿಸಿದ ಆರೋಪಿಯ ಮನೆಯನ್ನು ಮುಟ್ಟುಗೋಲು ಹಾಕಿರುವ ವಿದ್ಯಮಾನವೊಂದು ದ.ಕ.ಜಿಲ್ಲೆಯಲ್ಲಿ ಇದೇ ಮಾದಲ ಬಾರಿಗೆ ದಾಖಲಾಗಿದೆ. ಪುದು ಗ್ರಾಮದ ಮಾರಿಪಳ್ಳ ಪಾಡಿನಿವಾಸಿಯಾದ ಹಸನಬ್ಬ ಎಂಬಾತನ ಮನೆ ಹಾಗೂ ಅಕ್ರಮ ಕಸಾಯಿಖಾನೆಯನ್ನು ಜಪ್ತಿ ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ.ಹಸನಬ್ಬ ವಿರುದ್ದ 2008 ಮತ್ತು 2017 ರಲ್ಲಿ ಅಕ್ರಮ ಗೋ ಕಳವು, ಗೋವಧೆಗೆ ಸಂಬಂಧಿಸಿ ಗೋಸಂರಕ್ಷಣಾ ಕಾಯಿದೆ ಮತ್ತು ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ - [ವಿದ್ಯಾರ್ಥಿ ವೇತನ ವಿತರಣೆ,  ಗಾಂಧೀಜಿ ಬದುಕು ಆಧರಿಸಿದ ರಸ ಪ್ರಶ್ನೆ, ತರಬೇತಿ ಕಾರ್ಯಾಗಾರ‌](https://www.suddi9.com/archives/192810) - ಬಂಟ್ವಾಳ : ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ, ಗಾಂಧೀ ಜಯಂತಿ ಪ್ರಯುಕ್ತ ಗಾಂಧೀಜಿ ಬದುಕು ಆಧರಿಸಿದ ರಸ ಪ್ರಶ್ನೆ ಹಾಗೂ, ತರಬೇತಿ ಕಾರ್ಯಾಗಾರ‌ವು ಗುರುವಾರ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾದ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಅಧ್ಯಕ್ಷತೆ ವಹಿಸಿದ್ದು, ಸಂಸ್ಥೆಯ ನೂತನ ಜಿಲ್ಲಾಧ್ಯಕ್ಷ ಅಶ್ಫಾಕ್ ಅಹ್ಮದ್ ವಿದ್ಯಾರ್ಥಿ ವೇತನ ವಿತರಿಸಿದರು. ಬಂಟ್ವಾಳ ಎಸ್.ವಿ.ಎಸ್.ದೇವಳ ಪ.ಪೂ.ಕಾಲೇಜು ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ, ಸಂಸ್ಥೆಯ ಅಜೀವ ಸದಸ್ಯ ಬಿ.ಕೆ.ಅಬ್ದುಲ್ಲಾ ಕುಂಞಿ - [ಕಲ್ಲಡ್ಕದ ಪಿಲಿ 2025,  ನಿತ್ಯರಕ್ಷಾ ಆಂಬುಲೆನ್ಸ್ ಸೇವಾರ್ಪಣೆ,ಒಂದೇ ವೇದಿಕೆಯಲ್ಲಿ ಸಂಗಮವಾದ ಕಲ್ಲಡ್ಕದ  ವೈದ್ಯಾಧಿಕಾರಿಗಳು](https://www.suddi9.com/archives/192805) - ಬಂಟ್ವಾಳ: ನಾಗರಾಜ್ ಕಲ್ಲಡ್ಕ ನೇತೃತ್ವದ ನಾಗಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ವತಿಯಿಂದ ಯಶಸ್ವಿ ಏಳನೇ ವರ್ಷದ "ಕಲ್ಲಡ್ಕ ಪಿಲಿ -2025" ಹಾಗೂ ಅಂಬುಲೆನ್ಸ್ ಲೋಕರ್ಪಣೆ,ಕಲ್ಲಡ್ಕ ಪರಿಸರದ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮಕಲ್ಲಡ್ಕ ಶ್ರೀರಾಮ ಭಜನಾ ಮಂದಿರದ ರಾಮಾಂಗಣದಲ್ಲಿ ನಡೆಯಿತು. ಕಲ್ಲಡ್ಕ ಲಕ್ಷ್ಮಿ ಗಣೇಶ್ ಹೋಟೆಲ್ ಮಾಲಕರಾದ ಎನ್. ರಾಜೇಂದ್ರ ಹೊಳ್ಳ ಅವರು ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಅತಿಥಿಯಾಗಿ ಭಾಗವಹಿಸಿ, ಕಲ್ಲಡ್ಕ ಪರಿಸರದಲ್ಲಿ ಸೇವೆ ನೀಡುತ್ತಿರುವ ವೈದ್ಯರುಗಳನ್ನು - [ಪುರಸಭೆಯಲ್ಲಿ ಮಹಾತ್ಮ ಗಾಂಧೀಜಿ ಜನ್ಮ ದಿನಾಚರಣೆ,ಕಾರ್ಮಿಕರಿಗೆ ಪರಿಕರ ವಿತರಣೆ](https://www.suddi9.com/archives/192802) - ಬಂಟ್ವಾಳ: ಇಲ್ಲಿನ ಪುರಸಭಾ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಅವರ ಜನ್ಮದಿನ ಆಚರಣೆಯನ್ನು ಆಚರಿಸಲಾಯಿತು.ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೊ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ,ಮಹಾತ್ಮ ಗಾಂಧೀಜಿ ಅವರ ಕನಸನ್ನು ನನಸು ಮಾಡುವ ಮೂಲಕ ಭಾರತ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಸರ್ಕಾರಿ ನೌಕರರು ಕೈಜೋಡಿಸಬೇಕೆಂದರು ಇದೇ ವೇಳೆ ಪುರಸಭಾ ವ್ಯಾಪ್ತಿಯಲ್ಲಿರುವ ಸೆಪ್ಟಿಕ್ ಟ್ಯಾಂಕ್ ವಿಲೇವಾರಿ ವಾಹನ ಕಾರ್ಮಿಕರಿಗೆ ನಮಸ್ತೆ ಯೋಜನೆಯಡಿ ವೈಯಕ್ತಿಕ ಸುರಕ್ಷಾ ಪರಿಕರಗಳನ್ನು ವಿತರಿಸಲಾಯಿತು‌.ಬಳಿಕ ಬಿ.ಮೂಡ ಗ್ರಾಮದ ಸಂಚಯಗಿರಿ ವಸತಿ ಬಡಾವಣೆಯಲ್ಲಿ ನಾಗರಿಕ ಕ್ರಿಯಾ ಸಮಿತಿ ಮತ್ತು - [ನೈಸರ್ಗಿಕ ಕೃಷಿ ರಾಷ್ಟ್ರೀಯ ಅಭಿಯಾನ ತರಬೇತಿ ಕಾರ್ಯಕ್ರಮ](https://www.suddi9.com/archives/192798) - ಬಂಟ್ವಾಳ: ತಾಲೂಕಿನ ವಿಟ್ಲ ಹೋಬಳಿಯ ವೀರಕೆಂಬ ಗ್ರಾಮದ ಸಿಮಾಜಿ ಗುತ್ತು ಪ್ರಫುಲ್ಲ ಪ್ರಕಾಶ್ ರೈ ಇವರ ತಾಕಿನಲ್ಲಿ 2025-26ನೇ ಸಾಲಿನ ನೈಸರ್ಗಿಕ ಕೃಷಿ ಅಭಿಯಾನ ಹಾಗೂ ಬೆಳ್ತಂಗಡಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಹೊರಾಂಗಣ ತರಬೇತಿ ಕಾರ್ಯಕ್ರಮ ಮಂಗಳವಾರ ಜರುಗಿತು. ವೀರಕಂಬ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಜನಾರ್ದನ ಪೂಜಾರಿ ರವರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪ್ರಗತಿಪರ ಕೃಷಿಕರಾದ ವೀರಕಂಬ ಗ್ರಾಮದ ಸಿಮಾಜಿ ಗುತ್ತು ಪ್ರಫುಲ್ಲ ಪ್ರಕಾಶ್ ರೈ ಅವರು ದೀಪ ಬೆಳಗಿಸಿ ಕಾರ್ಯಕ್ರಮ - [ಬಂಟ್ವಾಳ ಆಡಳಿತ ಸೌದದಲ್ಲಿ ಆಯುಧ ಪೂಜೆ](https://www.suddi9.com/archives/192795) - ಬಂಟ್ವಾಳ: ನವರಾತ್ರಿ ಉತ್ಸವ ಅಂಗವಾಗಿ ಬಿ.ಸಿ.ರೋಡಿನ ಆಡಳಿತ ಸೌಧದಲ್ಲಿಮಂಗಳವಾರ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ಅರ್ಚಕ ರಾಘವೇಂದ್ರ ಮಯ್ಯರಬೈಲು ಅವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲಾಯಿತು.ಈ ಸಂದರ್ಭ ಬಂಟ್ವಾಳ ತಹಶೀಲ್ದಾರ್ ಜಿ.ಮಂಜುನಾಥ್ ಭಾಗವಹಿಸಿ ಜಗನ್ಮಾತೆ ಶ್ರೀ ದುರ್ಗಾ ದೇವಿಯ ಆಶೀರ್ವಾದದಿಂದ ಎಲ್ಲೆಡೆ ಸುಖ,ಶಾಂತಿ, ನೆಮ್ಮದಿನೆಲೆಸಲಿ ಎಂದು ಶುಭ ಹಾರೈಸಿ ಎಲ್ಲಾರಿಗೂ ನವರಾತ್ರಿ ಹಬ್ಬದ ಶುಭಾಶಯ ಕೋರಿದರು.ಉಪತಹಶೀಲ್ದಾರ್ ನರೇಂದ್ರ ನಾಥ್ ಮಿತ್ತೂರು.ನವೀನ್ ಬೆಂಜನಪದವು, ಶ್ರೀ ನಿಧಿರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ತಾಲೂಕು ಕಚೇರಿ - [ಭರತನಾಟ್ಯ ಕಲಾವಿದೆ ವಿದುಷಿ ವಿದ್ಯಾ ಮನೋಜ್ ಗೆ "ಶಾಂತಶ್ರೀ " ಪ್ರಶಸ್ತಿ ಪ್ರದಾನ](https://www.suddi9.com/archives/192791) - ಬಂಟ್ವಾಳ : ತಾಲೂಕಿನ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.) ಕಲ್ಲಡ್ಕ ವತಿಯಿಂದ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ನಡೆಯುತ್ತಿರುವ 48ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಪ್ರಯುಕ್ತ ಮಂಗಳವಾರದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೆ.ಶಾಂತರಾಮ್ ಆಚಾರ್ಯ ಕಲ್ಲಡ್ಕ ಸ್ಮರಣಾರ್ಥ ಕಲಾ ಸೇವೆಗಾಗಿ ನೀಡುವ "ಶಾಂತಶ್ರೀ " ಪ್ರಶಸ್ತಿಯನ್ನು ಭರತನಾಟ್ಯ ಕಲಾವಿದೆ ವಿದುಷಿ ವಿದ್ಯಾ ಮನೋಜ್ ಅವರಿಗೆ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ - [ ಶಂಭೂರು ಮೂರ್ತೆದಾರರ ಸೇವಾ ಸಹಕಾರಿ  ಸಂಘದ   ವಾರ್ಷಿಕ ಮಹಾಸಭೆ](https://www.suddi9.com/archives/192787) - ಬಂಟ್ವಾಳ: ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆಯು ನರಿಕೊಂಬುವಿನ ಬಿರ್ವೆರ್ ಸೇವಾ ಟ್ರಸ್ಟ್‌ನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿ ದ ಅವರು, ಸಂಘವು ಪ್ರಗತಿಯ ಹಾದಿಯಲ್ಲಿದ್ದು ಲಾಭದೊಂದಿಗೆ ಮುನ್ನಡೆಯುತ್ತಿದೆ. ಸಂಘದ ಸದಸ್ಯರ ಒಪ್ಪಿಗೆಯ ಮೇರೆಗೆ ಲಾಭಾಂಶವನ್ನು ಸಂಘಕ್ಕೆ ನಿವೇಶನ ಖರೀದಿಸಿ, ಸ್ವಂತ ಕಟ್ಟಡ ನಿರ್ಮಿಸುವ ಉದ್ದೇಶದಿಂದ ಕಟ್ಟಡ ನಿಧಿಗೆ ವರ್ಗಾಯಿಸುವುದಾಗಿ ತಿಳಿಸಿದರು. ನರಿಕೊಂಬು ಗ್ರಾ.ಪಂ. ಅಧ್ಯಕ್ಷ ಸಂತೋಷ್ ಕುಮಾರ್, - [ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷರಾಗಿ ರವೀಂದ್ರ ಕಂಬಳಿ ಪುನರಾಯ್ಕೆ,ಉಪಾಧ್ಯಕ್ಷರಾಗಿ ಮೋಹನ್ ಆಚಾರ್ಯ ಆಯ್ಕೆ](https://www.suddi9.com/archives/192784) - ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ(ಟಿಎಪಿಸಿಎಂಎಸ್)ದ ೨೦೨೫-೩೦ನೇ ಸಾಲಿನ ಆಡಳಿತ ಮಂಡಳಿಗೆ ಎಲ್ಲಾ ೧೫ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಕೆ.ರವೀಂದ್ರ ಕಂಬಳಿ ಅವರು ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮೋಹನ್ ಆಚಾರ್ಯ ಕೊಡಂಬೆಟ್ಟು ಆಯ್ಕೆಯಾಗಿದ್ದಾರೆ.ಸಹಕಾರ ಸಂಘಗಳ ಸಹಾಯಕ ನಿರ್ದೇಶಕಿ ತ್ರಿವೇಣಿ ರಾವ್ ಅವರು ಚುನಾವಣಾಽಕಾರಿಯಾಗಿ ಆಯ್ಕೆ ಪ್ರಕ್ರಿಯೆ ನಿರ್ವಹಿಸಿದ್ದಾರೆ. ನಿರ್ದೇಶಕರಾಗಿ ಪ್ರಮೋದ್‌ಕುಮಾರ್ ರೈ, ಜ್ಞಾನೇಶ್ವರ ಪ್ರಭು, ದಿನೇಶ್ ಪೂಜಾರಿ, ನಾರಾಯಣ ಪೂಜಾರಿ, ವೆಂಕಟೇಶ ನಾವಡ ಪೊಳಲಿ, ಜಯರಾಮ ಹಾಗೂ ತನಿಯಪ್ಪ ಗೌಡ ಅವರು ಸಹಕಾರಿ - [ತುಂಬೆ: "ಶ್ರೀ ಶಾರದಾಪೂಜೆಯ ರಜತ ಮಹೋತ್ಸವ" ಕ್ಕೆ  ಚಾಲನೆ](https://www.suddi9.com/archives/192779) - ಬಂಟ್ವಾಳ: ರಾ.ಹೆ.ಯ ತುಂಬೆ ರಾಮಲ್ ಕಟ್ಟೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.), ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ಇದರ ವತಿಯಿಂದ ತುಂಬೆ ಶ್ರೀರಾಮ ನಗರ ರಾಮಲ್ ಕಟ್ಟೆಯ ಶ್ರೀ ಶಾರದ ಸಭಾ ಭವನದಲ್ಲಿ" ಶ್ರೀ ಶಾರದಾಪೂಜೆಯ ರಜತ ಮಹೋತ್ಸವ" ಕ್ಕೆ ಸೋಮವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ರಾದ ಡಾ ಪ್ರಭಾಕರ ಭಟ್ ಕಲ್ಲಡ್ಕ ರವರು ದೀಪ ಬೆಳಗಿಸಿ ರಜತಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹಿಂದೂ ಸಮಾಜ ಮಾತ್ರ - [ಶಿಕ್ಷಣ ತಜ್ಞ ಸುಮಂತ್ ಕುಮಾರ್ ಜೈನ್ ಅವರಿಗೆ "ಶಾರದಾತಿಲಕ ಪ್ರಶಸ್ತಿ" ಪ್ರದಾನ](https://www.suddi9.com/archives/192776) - ಬಂಟ್ವಾಳ:ತಾಲೂಕಿನ ಮೂಡುಪಡುಕೋಡಿ ಸ.ಹಿ.ಉ.ಪ್ರಾ.ಶಾಲಾ ವಠಾರದಲ್ಲಿಶ್ರೀಶಾರದೋತ್ಸವ ಸೇವಾ ಸಮಿತಿ ಇರ್ವತ್ತೂರುಪದವು ಇದರ ಅಶ್ರಯದಲ್ಲಿ ಸೋಮವಾರ ನಡೆದ ಶ್ರೀ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭೆಯಲ್ಲಿಗುರುವಾಯನಕೆರೆ ಎಕ್ಸ್ ಎಲ್ ಪಿಯು ಕಾಲೇಜ್ ನ ಅಧ್ಯಕ್ಷ,ಶಿಕ್ಷಣ ತಜ್ಞ ಸುಮಂತ್ ಕುಮಾರ್ ಜೈನ್ ಅವರಿಗೆ "ಶಾರದಾತಿಲಕ ಪ್ರಶಸ್ತಿ" ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು,ಈ ಪ್ರಶಸ್ತಿ ನನ್ನ ಜವಬ್ದಾರಿಯನ್ನು ಹೆಚ್ಚಿಸಿದ್ದು,ಸಂಸ್ಥೆಯ ಸಿಬ್ಬಂದಿಗಳು,ಬೋಧಕರು,ಬೋಧಕೇತರರಿಗೆ ಪ್ರಶಸ್ತಿಯನ್ನು ಸಮರ್ಪಿಸಲಾಗುವುದು ಎಂದರು.ಸರಕಾರಿ ಶಾಲೆಯೊಂದನ್ನು ದತ್ತು ಪಡೆದು ಅದನ್ನು ಅಭಿವೃದ್ಧಿಗೊಳಿಸುವ ಮೂಲಕ ಉಳಿಸುವ ಕಾರ್ಯ ಶಾರದ ಸೇವಾ ಸಮಿತಿಯಿಂದ - [ಕಲ್ಲಡ್ಕ ಶಾರದಾ ಸೇವಾ ಪ್ರತಿಷ್ಠಾನ ವತಿಯಿಂದ  "ಮಾರ್ನೆಮಿದ ಗೊಬ್ಬು" ಕ್ರೀಡಾಕೂಟ ](https://www.suddi9.com/archives/192772) - ಬಂಟ್ವಾಳ:ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಇದರ ಆಶ್ರಯದಲ್ಲಿ ಜರಗುವ 48ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಪ್ರಯುಕ್ತ "ಮಾರ್ನೆಮಿದ ಗೊಬ್ಬು" ಎಂಬ ಕ್ರೀಡಾಕೂಟ ಕಲ್ಲಡ್ಕ ಉತ್ಸವದ ವಠಾರದಲ್ಲಿ ರವಿವಾರ ಜರಗಿತು. ಓಂ ಶಕ್ತಿ ಫ್ರೆಂಡ್ಸ್ ನ ಗೌರವಾಧ್ಯಕ್ಷ ರತ್ನಾಕರ ಶೆಟ್ಟಿ ಮತ್ತು ಹಿರಿಯ ಕಬಡ್ಡಿ ಕ್ರೀಡಾಪಟು ಸಂಜೀವ ಸಪಲ್ಯ ಇವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಉತ್ಸವ ಸಮಿತಿಯ ಅಧ್ಯಕ್ಷರಾದ ಯೋಗೀಶ್ ಪೂಜಾರಿ, ಕಾರ್ಯದರ್ಶಿ ಪ್ರಮಿತ್ ಶೆಟ್ಟಿ ವೇದಿಕೆಯಲ್ಲಿದ್ದರು.ಪ್ರತಿಷ್ಠಾನದ ಅಧ್ಯಕ್ಷರಾದ ಯತೀನ್ ಕುಮಾರ್ ಸ್ವಾಗತಿಸಿದರು. ಪ್ರದಾನ ಕಾರ್ಯದರ್ಶಿ - [ಬಂಟ್ವಾಳ: ಸೆ.29 ರಿಂದ ಅ.3 ವರೆಗೆ ಶಾರದೋತ್ಸವ ,ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ‌](https://www.suddi9.com/archives/192769) - ಬಂಟ್ವಾಳ: ಶ್ರೀ ತಿರುಮಲ ವೆಂಕಟ್ರಮಣ ಸ್ವಾಮಿ ಕೃಪಾ ಶ್ರೀ ಗಣೇಶೋತ್ಸವ ಹಾಗೂಶ್ರೀ ಶಾರದೋತ್ಸವ ಸಮಿತಿ ಬಂಟ್ವಾಳ ಇದರ ವತಿಯಿಂದ 58 ನೇ ವರ್ಷದ ಶ್ರೀಶಾರದ ಮಹೋತ್ಸವವು ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ವಠಾರದಲ್ಲಿ ವಿವಿಧ ವೈದಿಕ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸೆ. 29 ರಿಂದ ಅ. 3 ರವರೆಗೆ ನಡೆಯಲಿದೆ. ಪ್ರತಿದಿನ ವಿವಿಧ ಆಹ್ವಾನಿತ ಭಜನಾ ಮಂಡಳಿಯಿಂದ ಭಜನಾ ಸಂಕೀರ್ತನೆ,ರಾತ್ರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ತಮ,ನಾಟಕ ಕೊಂಕಣಿ,ತುಳು ನಾಟಕ ಪ್ರದರ್ಶನ,ಅ.2 ರಂದು ರಾತ್ರಿ 07.30 ಕ್ಕೆ ವಿಶೇಷ ದುರ್ಗಾ - [ಪೊಳಲಿ: "ತಿಂಶತ್ ಸಂಭ್ರಮ, ಹೃದ್ರೋಗ ತಜ್ಞ, ಕಲಾ ಪೋಷಕ ಡಾ ಪದ್ಮನಾಭ ಕಾಮತ್ ಅವರಿಗೆ "ಪೊಳಲಿ ಯಕ್ಷೋತ್ಸವ" ಪ್ರಶಸ್ತಿ ಪ್ರದಾನ, ಸಂಸ್ಮರಣೆ](https://www.suddi9.com/archives/192764) - ಬಂಟ್ವಾಳ :ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ದೇವಸ್ಥಾನದ ರಾಜಾಂಗಣದಲ್ಲಿ ಶನಿವಾರ ಯಕ್ಷ ಕಲಾ ಪೊಳಲಿ ಇದರ 30ನೇ ವರ್ಧಂತ್ಯುತ್ಸವದ ಪ್ರಯುಕ್ತ ನಡೆದ"ತಿಂಶತ್ ಸಂಭ್ರಮ"ದಲ್ಲಿ ಖ್ಯಾತ ಹೃದ್ರೋಗ ತಜ್ಞ ಹಾಗೂ ಕಲಾ ಪೋಷಕ ಡಾ ಪದ್ಮನಾಭ ಕಾಮತ್ ಅವರಿಗೆ "ಪೊಳಲಿ ಯಕ್ಷೋತ್ಸವ ಪ್ರಶಸ್ತಿ" ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪದ್ಮನಾಭ ಕಾಮತ್ ಅವರು,ಪೊಳಲಿ ಶ್ರೀ ದೇವಿಯ ಸಾನಿಧ್ಯದಲ್ಲಿ ಜೀವಮಾನದ ಶ್ರೇಷ್ಠ ಪ್ರಶಸ್ತಿ ಅನುಗ್ರಹವಾಗಿದೆ ಇದು ನನ್ನ ಭಾಗ್ಯ, ನನ್ನ ವೃತ್ತಿ ಜೀವನದಲ್ಲಿ ಸಿಕ್ಕಿದ ಪ್ರಶಸ್ತಿಗಿಂತಲೂ ಮಿಗಿಲಾದುದು,ವೈದ್ಯಕೀಯ ವೃತ್ತಿಯ ಜೊತೆಗೆ - [ಗುರುಪುರ ವ್ಯ.ಸೇ.ಸ. ಸಂಘಂದ ಕೃಷಿ ಮಾಹಿತಿ ಕಾರ್ಯಗಾರ](https://www.suddi9.com/archives/192753) - ಗುರುಪುರ : ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಇದರ ಆಶ್ರಯದಲ್ಲಿ ಸೆ. ೨೩ರಂದು ಗುರುಪುರ ಕುಕ್ಕುದಕಟ್ಟೆ ಶ್ರೀ ವೈದ್ಯನಾಥ ಕಲ್ಯಾಣ ಸಮುದಾಯ ಭವನದಲ್ಲಿ ಕೃಷಿ ಮಾಹಿತಿ ಮತ್ತು ಸರ್ಕಾರದಿಂದ ಕೃಷಿಕರಿಗೆ ಸಿಗುವ ಸೌಲಭ್ಯಗಳ ಮಾಹಿತಿ ಕಾರ್ಯಗಾರ ನಡೆಯಿತು. ಕಾರ್ಯಗಾರಕ್ಕೆ ಮುನ್ನ ಆಯೋಜಿಸಲಾದ ಸಭಾ ಕಾರ್ಯಕ್ರಮದಲ್ಲಿ ಮೂಲ್ಕಿ-ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಕೃಷಿಭೂಮಿ ಇಲ್ಲದಿದ್ದರೂ ಕೃಷಿ ಬದುಕು ಕಂಡಿದ್ದೇನೆ. ಕೃಷಿ ಕೂಲಿನಾಲಿ ಮಾಡಿದ್ದೇನೆ. ಕೂಡುಕುಟುಂಬವಿದ್ದ ತುಳುನಾಡಲ್ಲಿ ಕೃಷಿ ಬದುಕು ಮುಖ್ಯವಾಗಿತ್ತು. ಈಗ ಕಾಲ ಬದಲಾಗಿದೆ. ಕೃಷಿ - [ಗುರುಪುರ ವ್ಯ.ಸೇ.ಸ. ಸಂಘದ ವಾರ್ಷಿಕ ಮಹಾಸಭೆ | ಶೇ. ೧೨ ಡಿವಿಡೆಂಡ್ ಲೋಕಾಯುಕ್ತದಿಂದ ಕಟ್ಟಡ ಅವ್ಯಹಾರ ತನಿಖೆಗೆ ಆಗ್ರಹ](https://www.suddi9.com/archives/192757) - ಗುರುಪುರ : ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಇದರ ೨೦೨೪-೨೫ನೇ ಸಾಲಿನ ಮಹಾಸಭೆ ಸೆ. ೨೩ರಂದು ಸಂಘದ ಅಧ್ಯಕ್ಷ ಓಂ ಪ್ರಕಾಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಗುರುಪುರ ಕುಕ್ಕುದಕಟ್ಟೆಯ ಶ್ರೀ ವೈದ್ಯನಾಥ ಕಲ್ಯಾಣ ಸಮುದಾಯ ಭವನದಲ್ಲಿ ನಡೆಯಿತು. ಅಧ್ಯಕ್ಷ ಓಂ ಪ್ರಕಾಶ್ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿ, ೨೦೨೪-೨೫ನೇ ಸಾಲಿನಲ್ಲಿ ಸಂಘದ ಸದಸ್ಯತ್ವ ೧೦೭೬ಕ್ಕೆ ಏರಿದೆ. ಠೇವಣಿ ಮೊತ್ತ ೨೧,೭೬,೦೨,೫೭೫ ರೂ ಹೆಚ್ಚಾಗಿದೆ. ಅಂತೆಯೇ ಸದಸ್ಯರ ಸಾಲ ಮೊತ್ತ ೭.೧೭ ಕೋಟಿ ರೂ.ಗೆ ಹೆಚ್ಚಿದೆ. ಆದರೆ ಕಳೆದ - [ವಾಮಂಜೂರು ಸುತ್ತಲ ಪ್ರದೇಶಕ್ಕೆ ೧೧ ವರ್ಷದಿಂದ ಜನಸ್ನೇಹಿ ಉಚಿತ ತುರ್ತು ಸೇವಾನಿರತ ಆಂಬುಲೆನ್ಸ್](https://www.suddi9.com/archives/192760) - ಗುರುಪುರ : ಸುಮಾರು ೨೦-೩೦ ವರ್ಷಗಳ ಹಿಂದೆ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಯ ಆಂಬುಲೆನ್ಸ್ಗಳು ಬಹಳ ವಿರಳವಾಗಿತ್ತು. ನಗರ ಪ್ರದೇಶಗಳ ಆಸ್ಪತ್ರೆಗಳಿಗೆ ರೋಗಿಗಳ ರವಾನೆ ಕಷ್ಟಕರವಾಗಿತ್ತು. ಈಗ ಊರಿಗೊಂದು ತುರ್ತು ಸೇವಾ ಆಂಬುಲೆನ್ಸ್ಗಳಿವೆ. ಇದೇ ರೀತಿ ವಾಮಂಜೂರು ತಿರುವೈಲಿನ ಜೈ ಶಂಕರ್ ಮಿತ್ರ ಮಂಡಳಿ ಹೆಸರಲ್ಲಿ ಕಳೆದ ೧೧ ವರ್ಷಗಳಿಂದ ಸೇವೆಗೈಯುತ್ತಿರುವ ಜನಸ್ನೇಹಿ ಆಂಬುಲೆನ್ಸ್ ಇದೀಗ ಅಪಾರ ಹೆಗ್ಗಳಿಕೆಗೆ ಪಾತ್ರವಾಗಿದೆ. ವಾಮಂಜೂರು, ತಿರುವೈಲು, ಉಳಾಯಿಬೆಟ್ಟು, ಪರಾರಿ ಮತ್ತಿತರ ಗ್ರಾಮೀಣ ಪ್ರದೇಶಗಳಲ್ಲಿ ತುರ್ತು ಸೇವೆಗೆ ಆಂಬುಲೆನ್ಸ್ಗಳಿಲ್ಲದ ಕಾಲದಲ್ಲಿ ಉದ್ಯಮಿ, - [ಶಾರ್ದೂಲ ವೇಷ ಧರಿಸಿ ಅಶಕ್ತ ಕುಟುಂಬಗಳಿಗೆ ನೆರವು](https://www.suddi9.com/archives/192750) - ನವರಾತ್ರಿ ಉತ್ಸವದ ಸಂದರ್ಭದಲ್ಲಿ ಗುರುಪುರ ಯುವಕ ಸಂಘ(ರಿ) ಇದರ ಆಶ್ರಯದಲ್ಲಿ ಸಂಘದ ಸದಸ್ಯರು ಅಶಕ್ತ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ಶಾರ್ದೂಲ ವೇಷ ಧರಿಸಿ(ಸೆ. ೨೭ ಮತ್ತು ೨೮ರಂದು ಮಾತ್ರ) ಹಣ ಸಂಗ್ರಹಿಸುತ್ತಿದ್ದಾರೆ. ಸಂಘದ ವತಿಯಿಂದ ಸಾಮಾಜಿಕ ಕಳಕಳಿಯ ಈ ಸೇವೆಯು ಮೂರು ವರ್ಷಗಳಿಂದ ಮುಂದುವರಿದುಕೊಂಡು ಬಂದಿದೆ. ಸಂಘವು ಕಳೆದ ವರ್ಷ ೩ ಅಶಕ್ತ ಕುಟುಂಬಗಳಿಗೆ ನೆರವಾಗಿತ್ತು. ಈ ಕಾರ್ಯಕ್ಕೆ ಸ್ಥಳೀಯವಾಗಿ ಮೆಚ್ಚುಗೆ ವ್ಯಕ್ತವಾಗಿದೆ. - [ ಶ್ರೀಕೇತ್ರ ಕಾರಿಂಜದಲ್ಲಿ ಭಕ್ತರಿಗೆ ಮಧ್ಯಾಹ್ನದ ಅನ್ನದಾಸೋಹಕ್ಕೆ ಚಾಲನೆ](https://www.suddi9.com/archives/192747) - ಬಂಟ್ವಾಳ : ತಾಲೂಕಿನ ಇತಿಹಾಸ ಪ್ರಸಿದ್ದ ಮಹತೋಭಾರ ಕಾರಿಂಜೇಶ್ವರ ದೇವಸ್ಥಾನದಲ್ಲಿ ಕಚೇರಿ ಕಂಪ್ಯೂಟರಿಕರಣ ಹಾಗೂ ಕ್ಷೇತ್ರದಿಂದ ಪ್ರತಿ ಸೋಮವಾರ ಭಕ್ತರಿಗೆ ಮಧ್ಯಾಹ್ನದ ಅನ್ನದಾಸೋಹ ಸೇವೆಗೆ ಶನಿವಾರ ಚಾಲನೆ ನೀಡಲಾಯಿತು. ಉದ್ಯಮಿ ರಘುನಾಥ ಸೋಮಯಾಜಿ ಅವರು ದೀಪ ಬೆಳೆಗಿಸುವ ಮೂಲಕ ಅನ್ನದಾಸೋಹಕ್ಕೆ ಚಾಲನೆ ನೀಡಿ ಶುಭಹಾರೈಸಿದರು.ಮಾಜಿ ಸಚಿವ ಬಿ ರಮಾನಾಥ ರೈ ಅವರು ದೇವಳದ ಗಣಕೀಕರಣವನ್ನು ಉದ್ಘಾಟಿಸಿ ಮಾತನಾಡಿ,ತಾನು ಶಾಸಕ,ಸಚಿವನಾಗಿದ್ದ ಕಾಲದಲ್ಲಿ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕಾರ್ಯರೂಪಕ್ಕೆ ತರಲಾಗಿದೆ ಎಂದರು. ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ - [ವೀರಕಂಭ ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ](https://www.suddi9.com/archives/192744) - ಬಂಟ್ವಾಳ: ವೀರಕಂಭ ಗ್ರಾಮ ಅರಣ್ಯ ಸಮಿತಿಯ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ ಕೆಲಿಂಜ ಶ್ರೀನಿಕೇತನ ಸಭಾಂಗಣದಲ್ಲಿ ನಡೆಯಿತು. ವೀರಕಂಭ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷ ವಿಶ್ವನಾಥ ಎಂ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮ ಅರಣ್ಯ ಸಮಿತಿಯ ಸದಸ್ಯರ ಸಂಖ್ಯೆ ಹೆಚ್ಚಿಸಿ, ಅರಣ್ಯ ರಕ್ಷಣೆಯಲ್ಲಿ ಹೆಚ್ಚಿನ ಪಾತ್ರವನ್ನು ವಹಿಸಬೇಕು ಎಂದರು. ಬಂಟ್ವಾಳ ವಲಯ ಅರಣ್ಯಾಧಿಕಾರಿ ಸುನಿಲ್ ಜೆ.ಬಿ ಡಿಸೋಜ ಮಾತನಾಡಿ, ಅಧಿಕಾರಿಗಳು ಬರುತ್ತಾರೆ ಹೋಗುತ್ತಾರೆ. ಆದರೆ ಗ್ರಾಮ ಅರಣ್ಯ ಸಮಿತಿ ಮುತುವರ್ಜಿ ವಹಿಸಿ ಅರಣ್ಯ ರಕ್ಷಿಸುವ ಕಾರ್ಯದಲ್ಲಿ - [ಮಾಣಿ - ಪಾರ್ಪಕಜೆ ನೂರುಲ್ ಇಸ್ಲಾಂ ಮದ್ರಸ ವತಿಯಿಂದ ಮಿಲಾದ್ ಕಾರ್ಯಕ್ರಮ](https://www.suddi9.com/archives/192741) - ಬಂಟ್ವಾಳ : ಮಾಣಿ ಸಮೀಪದ ಪಾರ್ಪಕಜೆ ನೂರುಲ್ ಇಸ್ಲಾಂ ಮದ್ರಸ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ರವರ 1500 ನೇ ಜನ್ಮದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕರುವೇಲು ಬದ್ರಿಯಾ ಜುಮಾ ಮಸೀದಿ ಖತೀಬ್ ಸಯ್ಯಿದ್ ಅಲ್ ಹಾದಿ ಅನಸ್ ತಂಙಳ್ ಸಾಲ್ಮರ ದುಹಾಶೀರ್ವನಗೈದರು. ಸ್ಥಳೀಯ ಮದ್ರಸ ಮುಖ್ಯ ಶಿಕ್ಷಕ ಅಬೂಬಕ್ಕರ್ ಸಅದಿ ಉದ್ಘಾಟಿಸಿದರು.ಪಾರ್ಪಕಜೆ ನೂರುಲ್ ಇಸ್ಲಾಂಮದ್ರಸ ಕಮಿಟಿ ಉಪಾಧ್ಯಕ್ಷ, ಪುತ್ತೂರು - ಬನ್ನೂರು ಜುಮಾ ಮಸೀದಿ ಅಧ್ಯಕ್ಷ ಖಲಂದರ್ - [ಎಸ್ ವಿ ಎಸ್ ಪಿಯು ಕಾಲೇಜಿನ ಎನ್ನೆಸ್ಸೆಸ್ ಶಿಬಿರ ಸಮಾರೋಪ](https://www.suddi9.com/archives/192738) - ಬಂಟ್ವಾಳ: ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟನರಿ ಪಬ್ಲಿಕ್ ಸ್ಕೂಲ್‌ನಲ್ಲಿ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ಪ್ರಾಂಶುಪಾಲ ಎಂ.ಡಿ.ಮಂಚಿ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟನರಿ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ಪೂರ್ಣೇಶ್ವರಿ.ಭಟ್, ಶ್ರೀ ವೆಂಕಟರಮಣ ಸ್ವಾಮೀ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಹರಿಪ್ರಸಾದ್, ಶ್ರೀ ವೆಂಕಟರಮಣ ಸ್ವಾಮೀ ಆಂಗ್ಲ ಮಾಧ್ಯಮ ಶಾಲೆಯ - [ಪೊಳಲಿಯಲ್ಲಿ 12 ಸಾವಿರಕ್ಕು ಅಧಿಕ ಭಕ್ತರಿಗೆ ಸೀರೆ ವಿತರಣೆ](https://www.suddi9.com/archives/192733) - ಬಂಟ್ವಾಳ: ನವರಾತ್ರಿಯ ಸಂದರ್ಭದಲ್ಲಿ ವಿವಿಧ ದೇವಿ‌ದೇವಸ್ಥಾನಗಳಲ್ಲಿ ನಡೆಯುವ ಲಲಿತಪಂಚಮಿ ವಿಶೇಷತೆಯನ್ನು ಹೊಂದಿರುತ್ತದೆ.ಶುಕ್ರವಾರ ತಾಲೂಕಿನ ವಿವಿಧ ದೇವಿ ದೇವಸ್ಥಾನಗಳಲ್ಲಿ ಲಲಿತ ಪಂಚಮಿ ವೈಧಿಕ ವಿಧಾನಗಳೊಂದಿಗೆ ನಡೆದಿದ್ದು,ಐತಿಹಾಸಿಕ ಹಿನ್ನಲೆಯುಳ್ಳ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ದೇವಿಗೆ ಹರಕೆ ರೂಪದಲ್ಲಿ ಬಂದ ಸುಮಾರು 12 ಸಾವಿರ ಕ್ಕು ಅಧಿಕ ಸೀರೆಗಳನ್ನು ಭಕ್ತರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಯಿತು. ಶುಕ್ರವಾರ ರಾತ್ರಿ ನವರಾತ್ರಿ ಪೂಜಾಯ ಬಳಿಕ‌18 ವರ್ಷ ಮೇಲ್ಪಟ್ಟ ಯುವತಿಯರು,ಸ್ತ್ರೀಯರಿಗೆ ದೇವಿಗೆ ಹರಕೆ ರೂಪದಲ್ಲಿ ಸಂದಾಯವಾಗಿದ್ದ ಸೀರೆಯನ್ನು ಪ್ರಸಾದ ರೂಪದಲ್ಲಿ ವಿತರಿಸುವ ಕಾರ್ಯ ನಡೆಯಿತು.ರಾಜರಾಜೇಶ್ವರಿ - [ಸೌಂಡ್ಸ್ ಮಾಲಕ ನಿಗೂಢ ನಾಪತ್ತೆ](https://www.suddi9.com/archives/192730) - ಬಂಟ್ವಾಳ: ಸೌಂಡ್ಸ್ ಮತ್ತು ಲೈಟಿಂಗ್ ಅಂಗಡಿ ಮಾಲಕರೋರ್ವರು ತನ್ನ ಮೊಬೈಲ್ ಮನೆಯಲ್ಲೇ ಬಿಟ್ಟು ನಿಗೂಢವಾಗಿ ಕಾಣೆಯಾದ ಘಟನೆ ಸಜೀಪ ಮೂಡ ಗ್ರಾಮದಲ್ಲಿ ನಡೆದಿದೆ.ಸಜೀಪ ಮೂಡ ಗ್ರಾಮದ ಕಂದೂರು ನಿವಾಸಿ ಸದಾನಂದ ( 50) ನಾಪತ್ತೆಯಾದವರಾಗಿದ್ದಾರೆ. ಸಜೀಪದ ಕಂದೂರಿನಲ್ಲಿ ಎಸ್.ಕೆ.ಸುವರ್ಣ ಸೌಂಡ್ಸ್ ಮತ್ತು ಲೈಟಿಂಗ್ ಅಂಗಡಿಯನ್ನು ಹೊಂದಿರುವ ಇವರು ಸೆ. 16 ರಂದು ಸಂಜೆ 4.30 ರ ವೇಳೆ ತನ್ನ ಮೊಬೈಲನ್ನು ಮನೆಯ ಬಳಿ ಟೆಂಪೋದಲ್ಲಿರಿಸಿ ಬಳಿಕ ಕಾಣೆಯಾಗಿದ್ದಾರೆ ಎಂದು ಅವರ ಪತ್ನಿ ರೋಹಿಣಿ ಅವರು ನಗರ ಪೋಲಿಸ್ - [ ಸಿದ್ದಕಟ್ಟೆ : ಇಬ್ಬರಿಗೆ ಅಭಿನಂದನೆ](https://www.suddi9.com/archives/192724) - ಬಂಟ್ವಾಳ:ಸಿದ್ದಕಟ್ಟೆ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಹಾಗೂ ಪದವಿ ಪೂರ್ವ ಕಾಲೇಜ್ ನಲ್ಲಿ ಉಪನ್ಯಾಸಕರಾಗಿ ಸತತವಾಗಿ 33 ವರ್ಷಗಳ ಕಾಲ ಸೇವೆ ಸಲ್ಲಿಸಿ ಪದ್ದೋನ್ನತಿಗೊಂಡು ಪ್ರಾಂಶುಪಾಲರಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಹೊಸನಗರಕ್ಕೆ ವರ್ಗಾವಣೆ ಗೊಂಡಿರುವ ಶ್ರೀನಿವಾಸ ನಾಯ್ಕ ಹಾಗೂ ಸಂಘದ ನಿವೃತ್ತಿಯಾಗಿರುವ ಸಿಬ್ಬಂದಿ ಯಶೋದರ ಶೆಟ್ಟಿಗಾರ್ ಅವರನ್ನು ಅಭಿನಂದಿಸಲಾಯಿತು. ಸಂಘದ ವತಿಯಿಂದ ಅಧ್ಯಕ್ಷರಾದ ಪ್ರಭಾಕರ ಪ್ರಭು ಅವರು ಇವರಿಬ್ಬರನ್ನು ಸನ್ಮಾನಿಸಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ, ನಿರ್ದೇಶಕರಾದ ಸತೀಶ್ ಪೂಜಾರಿ, ರಶ್ಮಿತ್ ಶೆಟ್ಟಿ,ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ - [ "ವಾನರವನ ನಮಗಿದೆ ಪ್ರಕೃತಿಯ ಋಣ"](https://www.suddi9.com/archives/192721) - ಬಂಟ್ವಾಳ: ಬಾಲಗೋಕುಲ, ಕುಲಾಲ ಸಮಾಜ ಸೇವಾ ಸಂಘ (ರಿ) ವಗ್ಗ ಹಾಗೂ ಸಮಾಜ ಸೇವಾ ಸಹಕಾರಿ ನಿಯಮಿತ ಬ್ಯಾಂಕ್ ಬಂಟ್ವಾಳ ಇದರ ಸಹಭಾಗಿತ್ವದಲ್ಲಿ ಶ್ರೀ ಕ್ಷೇತ್ರ ಕಾರಿಂಜದ ಸುತ್ತಮುತ್ತಲು ಹಾಗೂ ವಗ್ಗ ಪರಿಸರದಲ್ಲಿ ಪರಿಸರ ಪ್ರೇಮಿಗಳ‌ ಸಹಕಾರದಲ್ಲಿ ಗಿಡ ನಾಟಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿಯನ್ನು ನೀಡಲಾಯಿತಲ್ಲದೆ ಮಕ್ಕಳ ಜೊತೆ ಪರಿಸರ ಪ್ರೇಮಿಗಳು ಸೇರಿ ಕಾರಿಂಜ ಕ್ಷೇತ್ರದ ವಾನರಗಳಿಗೆ ಉಪಯೋಗವಾಗುವಂತಹ ವಿವಿಧ ಹಣ್ಣಿನ ಗಿಡ ಹಾಗೂ ಶ್ರೀ ಕ್ಷೇತ್ರದ ವಠಾರದಲ್ಲಿ - [ಕುದ್ರೆಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಅಕ್ಷರದೀಪ ಹಿರಿಯ ವಿದ್ಯಾರ್ಥಿ ಸಂಘ  ಉದ್ಘಾಟನೆ](https://www.suddi9.com/archives/192718) - ಬಂಟ್ವಾಳ: ತಾಲೂಕಿನ ಬಾಲ್ತಿಲ ಗ್ರಾಮದ ಕುದ್ರೆಬೆಟ್ಟು ಅಂಗನವಾಡಿಯಲ್ಲಿ ಅಕ್ಷರದೀಪ ಹಿರಿಯ ವಿದ್ಯಾರ್ಥಿ ಸಂಘವನ್ನು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುಂದರ ಸಾಲಿಯನ್ ಉದ್ಘಾಟಿಸಿದರು. ಅಂಗನವಾಡಿ ಶಿಕ್ಷಕಿ ಸುರೇಖಾ, ಸಹಾಯಕಿ ಜಯಂತಿ, ಆಶಾ ಕಾರ್ಯಕರ್ತೆ ಸುಜಾತ ಎಂ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಸುಜಾತ ಗಿರೀಶ್ ಧರ್ಮದ ಬಳ್ಳಿ ಇವರ ಉಪಸ್ಥಿತಿಯಲ್ಲಿ ಎರಡು ವರ್ಷದ ಅವಧಿಗೆ ನೂತನ ಸಮಿತಿಯನ್ನು ಪ್ರಕಟಿಸಲಾಯಿತು. ಅಧ್ಯಕ್ಷರಾಗಿ ಹೇಮಂತ್ ಕುಮಾರ್ ಬೊಲ್ಪೊಡಿ, ಉಪಾಧ್ಯಕ್ಷರಾಗಿ ಸತೀಶ್ ಮೇಸ್ತ್ರಿ, ಕಾರ್ಯದರ್ಶಿಯಾಗಿ ರಂಜಿತ್ ಪುರ್ಲಿ ಪಾಡಿ, ಕೋಶಾಧಿಕಾರಿಯಾಗಿ ಅಮಿತಾ - [ಪುದು ಗ್ರಾ.ಪಂ.ನೂತನ ಅಧ್ಯಕ್ಷರಾಗಿ ರಮ್ಲಾನ್,ಉಪಾಧ್ಯಕ್ಷೆಯಾಗಿ‌ ರುಕ್ಸನಾ ಆಯ್ಕೆ](https://www.suddi9.com/archives/192713) - ಬಂಟ್ವಾಳ: ತಾಲೂಕಿನ ಪುದು ಗ್ರಾ.ಪಂ.ನ ಮುಂದಿನ ಎರಡೂವರೆ ವರ್ಷಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ರಮ್ಲಾನ್ ಮಾರಿಪಳ್ಳ ಅಧ್ಯಕ್ಷರಾಗಿಯು,ರುಕ್ಸನಾ ಅಮ್ಮೆಮಾರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಗುರುವಾರ ಸಂಜೆ ಪುದು ಗ್ರಾ.ಪಂ.ಕಚೇರಿಯಲ್ಲಿ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಅವರು ಗ್ರಾ.ಪಂ.ನ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.ಪಿಡಿಒ ಹರೀಶ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು. ನೂತನ ಅಧ್ಯಕ್ಷ ರಮ್ಲಾನ್ ಅವರು ಈ ಹಿಂದೆ 2017 ರಿಂದ 2022 ರವರೆಗೆ ಪೂರ್ತಿ ಐದು ವರ್ಷ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಇವರು ಸ್ಪೀಕರ್ ಯು.ಟಿ.ಖಾದರ್ - [ಸಿಪಿಸಿಆರ್‌ಐ ತಜ್ಞರಿಂದ ರೈತರಿಗೆ ಮಾಹಿತಿ ಕಾರ್ಯಗಾರ](https://www.suddi9.com/archives/192710) - ಬಂಟ್ವಾಳ: ಕೃಷಿ ಇಲಾಖೆ ಬಂಟ್ವಾಳ ಹಾಗೂ ಪಿಲಾತಬೆಟ್ಟು ಕೃಷಿ ಪತ್ತಿನ ಸಹಕಾರಿ ಸಂಘ ಪುಂಜಾಲಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಪಿಲಾತಬೆಟ್ಟು ಕೃಷಿ ಪತ್ತಿನ ಸಹಕಾರಿ ಸಂಘದ ಸುವಿಧಾ ಸಭಾಂಗಣದಲ್ಲಿ ರೈತರಿಗಾಗಿ ವಿಟ್ಲದ ಸಿಪಿಸಿಆರ್‌ಐ ತಜ್ಞರಿಂದ ಕೃಷಿ, ತೋಟಗಾರಿಕೆ ಇಲಾಖಾ ಸೌಲಭ್ಯ ಮಾಹಿತಿ ಕಾರ್ಯಗಾರ ನಡೆಯಿತು. ಪಿಲಾತಬೆಟ್ಟು ಕೃ.ಪ. ಸ. ಸಂಘದ ಅಧ್ಯಕ್ಷರಾದ ಯಂ. ತುಂಗಪ್ಪ ಬಂಗೇರ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ,ರೈತರು ಬೆಳೆದ ಬೆಳೆಯನ್ನು ರಕ್ಷಿಸುವ ಮತ್ತು ಅಧಿಕ ಇಳುವರಿಯನ್ನು ಪಡೆಯಲು ಉಪಯುಕ್ತವಾದ ಕಾರ್ಯಾಗಾರದ ಮಾಹಿತಿಗಳ ಸದುಪಯೋಗವನ್ನು - [ತುಂಬೆ ಶ್ರೀಶಾರದೋತ್ಸವಕ್ಕೆ ರಜತ ಸಂಭ್ರಮ; ಸಮುದಾಯ ಭವನದ ಲೋಕಾರ್ಪಣೆ‌](https://www.suddi9.com/archives/192707) - ಬಂಟ್ವಾಳ:ರಾ.ಹೆ.ಯ ತುಂಬೆ ರಾಮಲ್ ಕಟ್ಟೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.)ಮತ್ತು ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ಇದರ ವತಿಯಿಂದ ರಾ.ಹೆ.ಯ ತುಂಬೆ ರಾಮಲ್ ಕಟ್ಟೆಯಲ್ಲಿ ನಿರ್ಮಾಣಗೊಂಡ" ಶ್ರೀ ಶಾರದಾ ಸಮುದಾಯ ಭವನ"ದ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಶಾರದಾ ರಜತ ಮಹೋತ್ಸವ ಸಂಭ್ರಮವು ಸೆ.27 ರಿಂದ 30 ರ ವರೆಗೆ ತುಂಬೆ ರಾಮಲ್ ಕಟ್ಟೆಯ ಶ್ರೀರಾಮನಗರದಲ್ಲಿ ನಡೆಯಲಿದೆ ಎಂದು ಶ್ರೀ ಶಾರದಾ ರಜತ ಮಹೋತ್ಸವ ಸಮಿತಿಯ ಪ್ರಧಾನ ಸಂಚಾಲಕ ತೇವು ತಾರಾನಾಥ ಕೊಟ್ಟಾರಿ ತಿಳಿಸಿದ್ದಾರೆ. - ['ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪ್ರದಾನ' ](https://www.suddi9.com/archives/192704) - ಬಂಟ್ವಾಳ:ದೇಶದಲ್ಲಿ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಗೌರವದ ಜೊತೆಗೆ ಸುಸಂಸ್ಕೃತ ಮತ್ತು ಸುಶಿಕ್ಷಿತ ಸಮಾಜ ನಿರ್ಮಾಣದ ಶಿಲ್ಪಿಯಾಗಿ ಶಿಕ್ಷಕ ಸಮೂಹ ಗುರುತಿಸಿಕೊಂಡಿದೆ ಎಂದು ರೋಟರಿ ಸಹಾಯಕ ಗವರ್ನರ್ ಉಮೇಶ್ ಮಿಜಾರ್ ಹೇಳಿದ್ದಾರೆ. ಬಂಟ್ವಾಳ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಇಬ್ಬರು ಸಾಧಕ ಶಿಕ್ಷಕರಾದ ಬಿ.ವಿಶ್ವನಾಥ ಗೌಡ ವಿಟ್ಲ ಮತ್ತು ಟಿ.ಭಾಸ್ಕರ ರಾವ್ ಕೊಡ್ಮಾಣ್ ಇವರಿಗೆ 'ಅಂತರ್ ರಾಷ್ಟ್ರೀಯ ರೋಟರಿ ರಾಷ್ಟ್ರ ನಿರ್ಮಾತೃ ಪ್ರಶಸ್ತಿ' ಪ್ರದಾನ ನೆರವೇರಿಸಿ ಅವರು ಮಾತನಾಡಿದರು. ಕ್ಲಬ್ಬಿನ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಕಾರ್ಯಕ್ರಮದ ಅಧ್ಯಕ್ಷತೆ - [90ರ ವೃದ್ದೆ ಪರಿಸರ ಪ್ರೇಮಿ ಯಮುನಾರವರಿಂದ ಪರಿಸರ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ](https://www.suddi9.com/archives/192701) - ಬಂಟ್ವಾಳ: ಮಾಣಿಪೆರಾಜೆ ಶ್ರೀ ರಾಮಚಂದ್ರಾಪುರ ಮಠದ ದ್ವಾರ ಸೀತಾರಾಮ ನಗರ ಕೊಡಾಜೆಯಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮಕ್ಕೆ 90 ವರ್ಷದ ವೃದ್ದೆ ಕಳೆದ 40 ವರ್ಷಗಳಿಂದ ಶ್ರೀರಾಮಚಂದ್ರಾ ಪುರ ಮಠದಲ್ಲಿ ಸೇವಾವೃತ್ತಿ ಮಾಡುತ್ತಿದ್ದ ಪರಿಸರಪ್ರೇಮಿ ಶ್ರೀಮತಿ ಯಮುನಾ ಅವರು ಹಲಸಿನ ಗಿಡವನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಮಾಣಿ ಲಯನ್ಸ್ ಕ್ಲಬ್ ಮತ್ತು ಸ್ಥಳೀಯವಾದ,ಸೀತಾರಾಮ ಬಳಗ,ಗುಡಚಾಮುಂಡೇಶ್ವರಿ ಸೇವಾ ಟ್ರಸ್ಟ್, ವರಮಹಾಲಕ್ಷ್ಮೀ ಸೇವಾಸಮಿತಿ ಸಹಕಾರದೊಂದಿಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಕೊಡಾಜೆಯಿಂದ,ರಾಷ್ಟ್ರೀಯ ಹೆದ್ದಾರಿ ಬುಡೋಳಿ ಬೊಳ್ಳುಕಲ್ಲು ವರೆಗಿನ ಎರಡು ಕಿಲೋಮೀಟರ್ ರಸ್ತೆಯಲ್ಲಿ - [ಕಲ್ಲಡ್ಕ ಶ್ರೀರಾಮ ಕಾಲೇಜಿನಲ್ಲಿ ಡಾ. ಎಸ್ .ಎಲ್. ಭೈರಪ್ಪನವರಿಗೆ ನುಡಿನಮನ](https://www.suddi9.com/archives/192697) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರಜ್ಞಾನ ಸಾಹಿತ್ಯ ಸಂಘ ಮತ್ತು ಕನ್ನಡ ಭಾಷಾ ವಿಭಾಗದ ವತಿಯಿಂದ ಬುಧವಾರ ನಿಧನರಾದ ಹಿರಿಯ ಸಾಹಿತಿ ಡಾ. ಎಸ್ ಎಲ್ ಭೈರಪ್ಪನವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಕೃಷ್ಣ ಪ್ರಸಾದ್ ಕಾಯರಕಟ್ಟೆ ಅವರು ಡಾ. ಭೈರಪ್ಪನವರ ಕುರಿತು ಗುಣಗಾನ ಮಾಡುತ್ತಾ ಅವರ ಸಾಧನೆಯ ವಿಚಾರಗಳನ್ನು ತಿಳಿಸಿ ನುಡಿನಮನ ಸಲ್ಲಿಸಿದರು. ಇದಕ್ಕು ಮುನ್ನ ಮೌನ ಪ್ರಾರ್ಥನೆಯೊಂದಿಗೆ ಅಗಲಿದ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಾಹಿತ್ಯ ಸಂಘದ ನಿರ್ದೇಶಕಿ ಕು. ಅನನ್ಯಾ, ಸಹನಿರ್ದೇಶಕಿ ಪ್ರಸನ್ನಾ - [ಜೆಪಿಟಿಯಲ್ಲಿ ಆಯುರ್ವೇದ ಮತ್ತು ಎನ್ ಎಸ್ ಎಸ್ ದಿನಾಚರಣೆ ](https://www.suddi9.com/archives/192694) - ಬಂಟ್ವಾಳ: ಸರಕಾರಿ ಪಾಲಿಟೆಕ್ನಿಕ್ ಬಂಟ್ವಾಳ ಇದರ ಎನ್ಎಸ್ಎಸ್ ಘಟಕದ ವತಿಯಿಂದ 10 ನೇ ಆಯುರ್ವೇದ ದಿನಾಚರಣೆ ಮತ್ತು ಎನ್ ಎಸ್ ಎಸ್ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ನರಸಿಂಹ ಭಟ್ ಎಚ್ ಅವರು ಸಭಾಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಆಯುರ್ವೇದದ ಮಹತ್ವವನ್ನು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜೆಸಿಐ ವಲಯ ತರಬೇತುದಾರರು, ಪತ್ರಕರ್ತರಾದ ಸಂದೀಪ್ ಸಾಲ್ಯಾನ್ ಎನ್ಎಸ್ಎಸ್ ಮಹತ್ವವನ್ನು ತಿಳಿಸಿದರಲ್ಲದೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಮಾಹಿತಿಯನ್ನು ನೀಡಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಯವರಾದ ಭಾಸ್ಕರ್ ಎಲ್ ಅವರು - [ಬಂಟ್ವಾಳ ಭೂ ಅಭಿವೃದ್ದಿ ಬ್ಯಾಂಕ್ ಗೆ 40.06 ಲಕ್ಷ ರೂ.ನಿವ್ವಳ ಲಾಭ:ಆಡಳಿತಾಧಿಕಾರಿಯಿಂದ ಶೇ.7.50 ಡಿವಿಡೆಂಡ್ ಘೋಷಣೆ](https://www.suddi9.com/archives/192691) - ಬಂಟ್ವಾಳ : ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ.ದ ( ಬಂಟ್ವಾಳ ಭೂ ಅಭಿವೃದ್ದಿ ಬ್ಯಾಂಕ್)2024-25 ನೇ ಸಾಲಿನಲ್ಲಿ 98 ಕೋಟಿ ವ್ಯವಹಾರವನ್ನು ನಡೆಸಿ,40.06 ಲಕ್ಷ ರೂ.ನಿವ್ವಳ ಲಾಭಗಳಿಸಿದೆ ಎಂದು ಬ್ಯಾಂಕಿನ ಆಡಳಿತಾಧಿಕಾರಿ ತ್ರಿವೇಣಿ ರಾವ್ ತಿಳಿಸಿದ್ದಾರೆ.ಬುಧವಾರ ಬಿ.ಸಿ.ರೋಡಿನ "ಗೀತಾಂಜಲಿ ಕಲ್ಯಾಣ ಮಂಟಪ"ದಲ್ಲಿ ನಡೆದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಬ್ಯಾಂಕಿನ ಸದಸ್ಯರಿಗೆ ಶೇ. 7.50 ಡಿವಿಡೆಂಡ್‌ನ್ನು ಘೋಷಿಸಿದರು. ಬ್ಯಾಂಕ್ 2025 ರ ಮಾಚ್೯ - [ ನೇರಳಕಟ್ಟೆ : ರಮಾನಾಥ ರೈ ಗೆ ಅಭಿನಂದನೆ ಸಹಿತ 74 ಹಿರಿಯ ಕಾಂಗ್ರೆಸ್  ಹಿರಿಯ ಕಾರ್ಯಕರ್ತರಿಗೆ ಗೌರವಾರ್ಪಣೆ](https://www.suddi9.com/archives/192687) - ಬಂಟ್ವಾಳ : ಬಿ.ರಮಾನಾಥ ರೈ ಅಭಿಮಾನಿ ಬಳಗ ಹಾಗೂ ಸಕ್ಸಸ್ ಪರಿವಾರ ಕುಕ್ಕರಬೆಟ್ಟು ಇದರ ಆಶ್ರಯದಲ್ಲಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಅವರ 74 ನೇ ಹುಟ್ಟು ಹಬ್ಬದ ಪ್ರಯುಕ್ತ ಅಭಿನಂದನೆ, ಸನ್ಮಾನ ಹಾಗೂ ಕಾಂಗ್ರೆಸ್ ನ ಹಿರಿಯ ಕಾರ್ಯಕರ್ತರಿಗೆ ಗೌರವಾರ್ಪಣೆ ಸಮಾರಂಭವು ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ ಅವರು ಬಂಟ್ವಾಳ ಕ್ಷೇತ್ರದ ಜನತೆ ನನ್ನ ಮೇಲಿಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ನಾನು - [ ಬಂಟ್ವಾಳ: ದಿನಾಚರಣೆಯಂದು ಸಂಭ್ರಮಿಸಿದ ಪೌರಕಾರ್ಮಿಕರು](https://www.suddi9.com/archives/192683) - ಬಂಟ್ವಾಳ: ಇಲ್ಲಿನ ಪುರಸಭೆಯ ವತಿಯಿಂದ ಪೌರಕಾರ್ಮಿಕರ ದಿನಾಚರಣೆ-2025‌ ಕಾರ್ಯಕ್ರಮವು ಪುರಸಭೆಯ ವಠಾರದಲ್ಲಿ ಮಂಗಳವಾರ ನಡೆಯಿತು.ಪುರಸಭಾ ಅಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೊ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಪೌರಕಾರ್ಮಿಕರು ಸ್ವಚ್ಛತಾ ಸೇನಾನಿಗಳಂತೆ ಪ್ರತಿನಿತ್ಯ ಬೆಳಗ್ಗಿನ ಹೊತ್ತು ಪುರಸಭಾ ವ್ಯಾಪ್ತಿಯಲ್ಲಿ ನಡೆಸುವ ಸೇವೆಯು ಶ್ಲಾಘನೀಯವಾಗಿದೆ.ನಾಗರಿಕರು ಕೂಡ ಪೌರಕಾರ್ಮಿಕರೊಂದಿಗೆ ಕೈ ಜೋಡಿಸಬೇಕು ಎಂದರು. ಈ ಸಂದರ್ಭ ಎಸ್ ವಿ ಎಸ್ ದೇವಳ ಶಾಲಾ ಕ್ರೀಡಾಂಗಣದಲ್ಲಿ ಪೌರಕಾರ್ಮಿಕರಿಗೆ ಆಯೋಜಿಸಲಾದ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಅದೇರೀತಿ ಪೌರಕಾರ್ಮಿಕರಿಗೆ ಆರೋಗ್ಯ ವಿಮೆ ಸೌಲಭ್ಯ ಮತ್ತು ನೇರ - [ವಾಮದಪದವು ಪ್ರಾ.ಕೃ.ಪ.ಸ.ಸಂಘಕ್ಕೆ ‌೭೪.೨೭ ಲಕ್ಷ ರೂ. ನಿವ್ವಳ ಲಾಭ: ಸೇ.10 ಡಿವಿಡೆಂಡ್ ಘೋಷಣೆ](https://www.suddi9.com/archives/192680) - ಬಂಟ್ವಾಳ : ತಾಲೂಕಿನ ವಾಮದಪದವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಇದರ ೨೦೨೪-೨೫ ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ‘ಧಾರಿಣಿ’ ಸಭಾಂಗಣದಲ್ಲಿ ನಡೆಯಿತು.ಸಂಘದ ಅಧ್ಯಕ್ಷರಾದ ಸಂಜೀವ ಪೂಜಾರಿ ಇವರ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಸಂಘವು ೬೩೯೮.೨೨ ಕೋಟಿ ವ್ಯವಹಾರ ನಡೆಸಿ,೭೪.೨೭ ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದರು. ಈ ಸಂದರ್ಭ ಸಂಘದ ಸದಸ್ಯರಿಗೆ ಶೇ. ೧೦ ಡಿವಿಡೆಂಡ್ ಘೋಷಿಸಿದ ಅವರು ೩೨೧.೭೬ ರೂ.ಪಾಲುಬಂಡವಾಳ, ೨೯೦೬.೯೬ ರೂ.ಠೇವಣಾತಿ,೨೧೦೯.೪೭ ಕೇಂದ್ರ ಬ್ಯಾಂಕಿನ - [ಗೋಳ್ತಮಜಲು :  ಹನೀಫ್ ಹಾಜಿ ಪುನರಾಯ್ಕೆ](https://www.suddi9.com/archives/192677) - ಬಂಟ್ವಾಳ : ಗೋಳ್ತಮಜಲು ರಹ್ಮಾನಿಯಾ ಜುಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಪುನರಾಯ್ಕೆ ಗೊಂಡಿದ್ದಾರೆ.ಅನ್ವರುಲ್ ಉಲೂಂ ಮದರಸದಲ್ಲಿ ಈಚೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ ಎಂದು ಪ್ರಕಟಣೆ ತಿಳಿಸಿದೆ. ಉಪಾಧ್ಯಕ್ಷರಾಗಿ ಅಬೂಬಕ್ಕರ್ ಸಿದ್ದೀಕ್, ಹಾಜಿ ಜಿ.ಮಹಮ್ಮದ್ ಯೂಸುಫ್, ಕಾರ್ಯದರ್ಶಿಯಾಗಿ ಮುಹಮ್ಮದ್ ಆಸಿಫ್, ಜೊತೆ ಕಾರ್ಯದರ್ಶಿಗಳಾಗಿ ಹಮೀದ್ ಅಲಿ, ಅಬ್ದುಲ್ ಹಮೀದ್ ಎರ್ಮೆಮಜಲು, ಕೋಶಾಧಿಕಾರಿ ಯಾಗಿ ಇಕ್ಬಾಲ್ ಸಿ.ಎಂ. ಆಯ್ಕೆಯಾದರು. ಜಿ.ಎ.ಮುಹಮ್ಮದ್ ಸಹೀದ್, ಅಬ್ದುಲ್ ರಹಿಮಾನ್ ಪನಾಮ, ಕುಂಞಿಮೋನು ಮೇಸ್ತ್ರಿ, ಸಂಶುದ್ದೀನ್ ಕ್ಲಾಸಿಕ್, - [ಜ್ಯೋತಿಗುಡ್ಡೆ: ನವರಾತ್ರಿ ಉತ್ಸವಕ್ಕೆ ಚಾಲನೆ,ಮುಖ್ಯಮಂತ್ರಿ ಪದಕ ಪುರಸ್ಕೃತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ](https://www.suddi9.com/archives/192673) - ಬಂಟ್ವಾಳ :ತಾಲೂಕಿನ ತುಂಬೆ ಗ್ರಾಮದ ಜ್ಯೋತಿಗುಡ್ಡೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ದಲ್ಲಿ ನವರಾತ್ರಿ ಉತ್ಸವಕ್ಕೆ ಸೋಮವಾರ ಚಾಲನೆ ನೀಡಲಾಗಿದ್ದು,ಈ‌ಸಂದರ್ಭ ನಡೆದ‌ ಧಾರ್ಮಿಕ ಸಭೆಯಲ್ಲಿ 2024ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕೃತರಾದ ಸುಧೀರ್ ಕುಮಾರ್ ಜಾರಂದಗುಡ್ಡೆ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಸಭೆಯಅಧ್ಯಕ್ಷತೆಯನ್ನು ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿಯ ಸಂಚಾಲಕ ನಾರಾಯಣ ನಾಯ್ಕ್ ಅವರು ವಹಿಸಿದ್ದರು.ಅದೇರೀತಿ ಸ್ಥಳೀಯ ಸರಕಾರಿ ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆಗೈದ 6 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನಿತ್ತು ಅಭಿನಂದಿಸಲಾಯಿತು. ತಾ.ಪಂ.ನ ಗ್ರಾಮೀಣ ಉದ್ಯೋಗ ಸಹಾಯಜ ನಿರ್ದೇಶಕ - [ ಪಿಲಿಂಗಾಲು: ಶ್ರೀ ಗಾಯತ್ರಿ ದೇವಿ ದೇವಸ್ಥಾನ ನವರಾತ್ರಿ ಉತ್ಸವಕ್ಕೆ ಚಾಲನೆ, ಪ್ರಭಾವಳಿ ಸಮರ್ಪಣೆ](https://www.suddi9.com/archives/192668) - ಬಂಟ್ವಾಳ: ತಾಲೂಕಿನ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರೀ ದೇವಿ ದೇವಸ್ಥಾನದಲ್ಲಿ 9 ದಿನಗಳ ನವರಾತ್ರಿ ಉತ್ಸವಕ್ಕೆ ಸೋಮವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ಇದೇ ವೇಳೆ ದೇವರಿಗೆ 'ಪ್ರಭಾವಳಿ' ಸಮರ್ಪಿಸಲಾಯಿತು. ಸಂಜೆ ನೃತ್ಯ ಭಜನೆ ಸಹಿತ ನವರಾತ್ರಿ ಪೂಜೆ, ರಾತ್ರಿ ರಂಗ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ದೇವಳದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್, ಶಿಲ್ಪಿ ಯಶೋಧರ ಪೆರಿಂಜೆ, ಪುರಸಭೆ ನಾಮನಿರ್ದೇಶನ ಸದಸ್ಯ ಜಗದೀಶ ಕುಂದರ್, ಪ್ರಮುಖರಾದ ಕೆ.ಬಾಬು ಸಪಲ್ಯ ವಗ್ಗ, ಮೋಹನ್ ಕೆ.ಶ್ರೀಯಾನ್ ರಾಯಿ, ಭಜನಾ - [ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರ: ಕ್ಷಯರೋಗಿಗಳಿಗೆ ಆಹಾರ ಕಿಟ್ ವಿತರಣೆ ಕ್ಷಯ ಮುಕ್ತ ಭಾರತಕ್ಕೆ ಎಲ್ಲರೂ ನೆರವಾಗಬೇಕು: ಡಾ. ಖತಿಜಾ](https://www.suddi9.com/archives/192665) - ಬಂಟ್ವಾಳ :ತಾಲೂಕಿನ ಇರ್ವತ್ತೂರು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಂಟು ಗ್ರಾಮಗಳ ವ್ಯಾಪ್ತಿಯ ಕ್ಷಯರೋಗಿಗಳಿಗೆ ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನ ಯೋಜನೆಯಡಿ ಪೌಷ್ಠಿಕಾಂಶವುಳ್ಳ ಆಹಾರದ ಕಿಟ್ ವಿತರಣಾ ಕಾರ್ಯಕ್ರಮ ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರದ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ದ.ಕ.ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಖತೀಜಾ ದಿಲ್‌ಶದ್ ಅವರು ಕ್ಷಯರೋಗಿಗಳಿಗೆ ಕಿಟ್ ವಿತರಿಸಿ ಮಾತನಾಡಿ, ಕ್ಷಯರೋಗಿಗಳಿಗೆ ಪೌಷ್ಠಿಕಾಂಶವುಳ್ಳ ಆಹಾರ ದೊರಕಿದಾಗ ಶೀಘ್ರ ಗುಣಮುಖರಾಗಲು ಸಹಕಾರಿಯಾಗುತ್ತದೆ. ಕ್ಷಯ ಮುಕ್ತ ಭಾರತ ಯೋಜನೆಯಲ್ಲಿ ಸಂಘ, ಸಂಸ್ಥೆಗಳು ನಿಕ್ಷಯ - [ಸ್ಕೌಟ್ ಗೈಡ್ ವಾರ್ಷಿಕ ವಿಶೇಷ ಶಿಬಿರ 2025-26](https://www.suddi9.com/archives/192660) - ಬಂಟ್ವಾಳ : ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಮತ್ತು ಬಂಟ್ವಾಳ ರಘರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆ ವಿದ್ಯಾಗಿರಿ ಬಂಟ್ವಾಳ ಇದರ ಸಂಯುಕ್ತಾಶ್ರಯದಲ್ಲಿ" ಕಬ್ ಬುಲ್ ಬುಲ್ಸ್, ಸ್ಕೌಟ್ ಗೈಡ್ "ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಸ್ಕೌಟ್ ಗೈಡ್ ಆಯುಕ್ತ ಬಿ.ಮಹಮ್ಮದ್ ತುಂಬೆ ಅವರು ಈ ವಿಶೇಷ ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿದರು .ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುದರ್ಶನ್.ಬಿ , - [ಎನ್ ಎಸ್ ಎಸ್ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ: ಎಂ.ಡಿ.ಮಂಚಿ](https://www.suddi9.com/archives/192657) - ಬಂಟ್ವಾಳ: ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದ್ದು, ವಿದ್ಯಾರ್ಥಿಯ ಸರ್ವಾಂಗೀಣ ಪ್ರಗತಿಗೆ ಉತ್ತೇಜನ ನೀಡುತ್ತದೆ ಎಂದು ಶ್ರೀ ವೆಂಕಟರಮಣ ಸಾಮೀ ಕಾಲೇಜಿನ ಪ್ರಾಂಶುಪಾಲ ಎಂ.ಡಿ.ಮಂಚಿ ಹೇಳಿದರು. ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟನರಿ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯುತ್ತಿರುವ ಬಂಟ್ವಾಳ ಶ್ರೀ ವೆಂಕಟರಮಣ ಸಾಮೀ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟನರಿ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲರಾದ ಪೂರ್ಣೇಶ್ವರಿ - [ಬಂಟ್ವಾಳ : ‘ಸ್ವಚ್ಛತಾ ಹಿ ಸೇವಾ’ ಅಭಿಯಾನ ಉದ್ಘಾಟನೆ](https://www.suddi9.com/archives/192654) - ಬಂಟ್ವಾಳ: ವಿದ್ಯಾರ್ಥಿಗಳು ಸಮಾಜಮುಖಿ ಹಾಗೂ ಸದಾ ಕ್ರಿಯಾತ್ಮಕವಾಗಿರಲು ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳು ಸಹಕಾರಿಯಾಗುತ್ತವೆ ಎಂದು ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುದರ್ಶನ್ ಬಿ. ನುಡಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕ, ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು, ಬಂಟ್ವಾಳ ಇವರು ಆಯೋಜಿಸಿದ್ದ ೨೦೨೫-೨೬ನೇ ಸಾಲಿನ ಎನ್.ಎಸ್.ಎಸ್. ಚಟುವಟಿಕೆಗಳ ಹಾಗೂ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಎಂ.ಡಿ.ಮಂಚಿರವರು ಮಾತನಾಡಿ, - [ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ "ಅತ್ಯುತ್ತಮ ಮೂರ್ತೆದಾರರ ಸಹಕಾರಿ ಸಂಘ"ಪ್ರಶಸ್ತಿ](https://www.suddi9.com/archives/192651) - ಬಂಟ್ವಾಳ: ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಮಹಾಸಭೆಯಲ್ಲಿ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ "ಅತ್ಯುತ್ತಮ ಮೂರ್ತೆದಾರರ ಸಹಕಾರಿ ಸಂಘ"ಪ್ರಶಸ್ತಿಗೆ ಆಯ್ಕೆಯಾಗಿದ್ದು, ಸಂಘದ ಅಧ್ಯಕ್ಷರಾದ ಶ್ರೀ ಕೆ ಸಂಜೀವ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಮತಾ ಜಿ ಸ್ವೀಕರಿಸಿದರು. ದ ಕ ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಉಪಾಧ್ಯಕ್ಷರಾದ ರಾಜೇಶ್ ಸುವರ್ಣ, ನಿರ್ದೇಶಕರಾದ ವಿಜಯ್ ಕುಮಾರ್ ಸೊರಕೆ. ಶಿವಪ್ಪ ಸುವರ್ಣ, ಅಣ್ಣಿ ಯಾನೆ ನೋಣಯ್ಯ, ವಿಶ್ವನಾಥ ಪೂಜಾರಿ ಪಂಜ, ವಿಶ್ವನಾಥ ಬಿ, ಆರ್ ಸಿ ನಾರಾಯಣ್ ಪುರುಷ ಎನ್ ಸಾಲಿಯಾನ್, - [ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ 15,00,000.74 ರೂ.ನಿವ್ವಳ ಲಾಭ: ಸಂಜೀವಪೂಜಾರಿ‌](https://www.suddi9.com/archives/192648) - ಬಂಟ್ವಾಳ: ತಾಲೂಕಿನ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ ಬೊಳ್ಳಾಯಿ 2024-2025 ನೇ ಸಾಲಿನಲ್ಲಿ299,18,08,796.78 ರೂ. ವ್ಯವಹಾರ ನಡೆಸಿದ್ದು,15,00,000.74 ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಕೆ.ಸಂಜೀವ ಪೂಜಾರಿ ಅವರು ತಿಳಿಸಿದ್ದಾರೆ. ಸಜೀಪಮುನ್ನೂರು ಗ್ರಾಮದ ಸುಭಾಸ್ ನಗರದಲ್ಲಿರುವ ಶ್ರೀ ಗುರು ಕಲ್ಯಾಣ ಮಂಟಪದಲ್ಲಿ ನಡೆದ ಸಂಘದ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಚತೆ ವಹಿಸಿ ಮಾತನಾಡಿ ಸದಸ್ಯರಿಗೆ ಶೇ. 25 ಡಿವಿಡೆಂಡನ್ನು ಪ್ರಕಟಿಸಿದರು.ಸಂಘವು 48,94,76,396.10 ರೂ. ಠೇವಣಿ ಹೊಂದಿದ್ದು, 42,12,58,138 ರೂ. ಸಾಲ ನೀಡಿದೆ.ಆಡಳಿತ - [ಪೊಳಲಿನವರಾತ್ರಿ ಉತ್ಸಾಹಕ್ಕೆ ವಿದ್ಯುಕ್ತವಾಗಿ ಚಾಲನೆ](https://www.suddi9.com/archives/192645) - ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ನವರಾತ್ರಿ ಉತ್ಸಾಹಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದ ಕ್ಷೇತ್ರದ ಪ್ರಧಾನ ಅರ್ಚಕರಾದ ಮಾಧವ ಭಟ್ ಬಂಟ್ವಾಳ ಕ್ಷೇತ್ರದ ಶಾಸಕ ‌ಯು. ರಾಜೇಶ್ ನಾಯ್ಕ್. ಯಕ್ಷಕಲಾ ಪೊಳಲಿಯ ವೆಂಕಟೇಶ್ ನಾವಡ , ನಿವೃತ ಶಿಕ್ಷಕ ಸುಬ್ರಾಯ ಕಾರಂತ ,ದೇವಳದ ಕಾರ್ಯನಿರ್ವಾಹಣಾಧಿಕಾರಿ ಪ್ರವೀಣ್ ಮತ್ತು ಜನಾರ್ಧನ ಅಮ್ಮುಂಜೆ ಇದ್ದರು - [ಬೆಳ್ಳೂರು ವಲಯ ಬಂಟರ ಸಂಘದ ನೂತನ ಮಹಿಳಾ ವಿಭಾಗ‌ದ ಪದಾಧಿಕಾರಿಗಳ ಅಯ್ಕೆ](https://www.suddi9.com/archives/192633) - ಬಂಟ್ವಾಳ: ಬೆಳ್ಳೂರು ವಲಯ ಬಂಟರ ಸಂಘದ ನೂತನ ಮಹಿಳಾ ವಿಭಾಗ‌ದ ಸಭೆಯು ಬೆಳ್ಳೂರು ಬಂಟರ ವಲಯದ ಅಧ್ಯಕ್ಷರಾದ ರಾಧಕೃಷ್ಣ ರೈ ಪೊಳಲಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಪದಾಧಿಕಾರಿಗಳ ಅಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸವಿತಾ ಎಸ್ ಗಾಂಭೀರ್ ಕೂರಿಯಾಳ ಸರ್ವಾನುಮತದಿಂದ ಆಯ್ಕೆಯಾದರು. ಗೌರವ ಅಧ್ಯಕ್ಷರಾಗಿ ಮಂಜುಳಾ ಶೆಟ್ಟಿ ಮಜ್ಜಿಬೈಲು, ಬಡಗಬೆಳ್ಳೂರು ಉಪಾಧ್ಯಕ್ಷರಾಗಿ ಸುಶ್ಮಿತಾ ಶೆಟ್ಟಿ ತಂಕಿಹಿತ್ಲು ಕಾರ್ಯದರ್ಶಿ ಶೀತಲ್ ಶೆಟ್ಟಿ ಕನ್ಯಾಬೆಟ್ಟು ಕೋಶಾಧಿಕಾರಿಯಾಗಿ ಶಾಂತಿ ಶೆಟ್ಟಿ ಪಲ್ಲಿಪಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ವಿದ್ಯಾ ಶೆಟ್ಟಿ ಕನ್ಯಾಬೆಟ್ಟು ಮಮತಾ - [ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ಬೆಳ್ಳೂರು ಬಂಟರ ಸಂಘದ ವತಿಯಿಂದ ಆರ್ಥಿಕ ನೆರವು](https://www.suddi9.com/archives/192636) - ಬಂಟ್ವಾಳ: ಬೆಳ್ಳೂರು ವಲಯ ಬಂಟರ ಸಂಘದ ವ್ಯಾಪ್ತಿಯಲ್ಲಿ ಬರುವ ಬಡಗಬೆಳ್ಳೂರು ಗ್ರಾಮದ ಮಜ್ಜಿಬೈಲು ನಿವಾಸಿಯಾದ ಮಂಜುಳಾ ಶೆಟ್ಟಿ ಎಂಬವರ ಮಗ ದಿವೇಶ್ ಶೆಟ್ಟಿ (39) ಎಂಬವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಮಂಗಳೂರಿನ ಜ್ಯೋತಿ KMC ಆಸ್ಪತ್ರೆಯಲ್ಲಿ ಡಯಾಲಿಸಿಸ್ ನಡೆಸಲಾಗುತ್ತಿದ್ದು ಇವರಿಗೆ kidney transplant ನಡೆಸಲು ಸುಮಾರು 20 ಲಕ್ಷ ಆಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈಮೊತ್ತವನ್ನು ಭರಿಸಲು ಸಾಧ್ಯವಾಗದೆ ಇರುವುದರಿಂದ . ಬೆಳ್ಳೂರು ವಲಯ ಬಂಟರ ಸಂಘದ ವತಿಯಿಂದ 25,000 ರೂಪಾಯಿ ಹಾಗೂ ಬಂಟ್ವಾಳ ಬಂಟರ ಸಂಘದ - [ಇರ್ವತ್ತೂರು: ದಸರಾ ಕ್ರೀಡಾಕೂಟಕ್ಕೆ ಚಾಲನೆಕ್ರೀಡೆಗೆ ಪ್ರೋತ್ಸಾಹ ಅಗತ್ಯ : ತುಂಗಪ್ಪ ಬಂಗೇರ](https://www.suddi9.com/archives/192630) - ಬಂಟ್ವಾಳ: ಗ್ರಾಮೀಣ ಭಾಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಸ್ವೀಕರಿಸಿ, ನಾಗರಿಕರಿಗೆ ಉಚಿತ ಆಂಬುಲೆನ್ಸ್ ಸೇವೆ ಒದಗಿಸಿ 'ದಸರಾ ಕ್ರೀಡೋತ್ಸವ' ನಡೆಸುವ ಮೂಲಕ ಜಾತ್ಯತೀತತೆ ಮತ್ತು ಶಿಸ್ತಿಗೆ ಆದ್ಯತೆ ನೀಡುತ್ತಿರುವ ಇರ್ವತ್ತೂರು ಶಾರದೋತ್ಸವ ಸೇವಾ ಸಮಿತಿ ಇತರರಿಗೆ ಮಾದರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಹೇಳಿದ್ದಾರೆ. ಇಲ್ಲಿನ ಇರ್ವತ್ತೂರು ಶ್ರೀ ಶಾರದೋತ್ಸವ ಸೇವಾ ಸಮಿತಿ ವತಿಯಿಂದ ಭಾನುವಾರ ಏರ್ಪಡಿಸಿದ್ದ 'ದಸರಾ ಕ್ರೀಡೋತ್ಸವ' ಸಹಿತ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ - [ಮಂಚಿ: ಮನೆಗೆ ದಾಳಿ ಅಕ್ರಮ ಮದ್ಯದಾಸ್ತಾನು ಪತ್ತೆ](https://www.suddi9.com/archives/192627) - ಬಂಟ್ವಾಳ:ತಾಲೂಕಿನ ಮಂಚಿಗ್ರಾಮದ ಮನೆಯೊಂದಕ್ಕೆ ಬಂಟ್ವಾಳ ಉಪವಿಭಾಗದ ಅಬಕಾರಿ ಅಧಿಕಾರಿಗಳು ದಾಳಿ ಮಾಡಿಅಕ್ರಮವಾಗಿ ದಾಸ್ತಾನಿರಿಸಿದ್ದ ಗೋವಾ ಮದ್ಯ ಹಾಗೂ ಹೋಮ್ ಮೇಡ್ ವೈನ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಚಿ ಗ್ರಾಮದ ನಿವಾಸಿ ಅರುಣ್ ನರೋನ್ಹ ಎಂಬವರ ಮನೆಯ ಮೇಲೆ ಈ ದಾಳಿ ಕಾರ್ಯಾಚರಣೆ ನಡೆಸಲಾಗಿದೆ.ಆರೋಪಿಯ ಮನೆಯಲ್ಲಿಗೋವಾ ರಾಜ್ಯದಲ್ಲಿ ಮಾತ್ರ ಮಾರಾಟಕ್ಕಿರುವ ಮಧ್ಯ ತುಂಬಿದ ಬಾಟಲಿಗಳು,ವಿದೇಶಿ ಮದ್ಯ ,ವಿವಿಧ ಫ್ಲೇವರ್ ಗಳ ಹೋಮ್ ಮೇಡ್ ವೈನ್ ಸಹಿತ ಒಟ್ಟು 13 ಬಾಟಲಿಗಳಲ್ಲಿ ತುಂಬಿಸಿಟ್ಟಿದ್ದ ವಿವಿಧ ಮಾದರಿಯ ಒಟ್ಟು - [ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ](https://www.suddi9.com/archives/192624) - ಬಂಟ್ವಾಳ: ದ. ಕ ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಮಹಾಸಭೆಯಲ್ಲಿ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಅತ್ಯುತ್ತಮ ಮೂರ್ತೆದಾರರ ಸಹಕಾರಿ ಸಂಘ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಕೆ ಸಂಜೀವ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಮತಾ ಜಿ ಸ್ವೀಕರಿಸಿದರು. ದ ಕ ಜಿಲ್ಲಾ ಮೂರ್ತ ದಾರರ ಮಹಾಮಂಡಲದ ಉಪಾಧ್ಯಕ್ಷರಾದ ರಾಜೇಶ್ ಸುವರ್ಣ, ನಿರ್ದೇಶಕರಾದ ವಿಜಯ್ ಕುಮಾರ್ ಸೊರಕೆ. ಶಿವಪ್ಪ ಸುವರ್ಣ, ಅಣ್ಣಿ ಯಾನೆ ನೋಣಯ್ಯ, ವಿಶ್ವನಾಥ ಪೂಜಾರಿ ಪಂಜ, ವಿಶ್ವನಾಥ ಬಿ, ಆರ್ ಸಿ ನಾರಾಯಣ್ ಪುರುಷ - [ಜೀರ್ಣೋದ್ಧಾರ ಪ್ರಯುಕ್ತ ಭಕ್ತರಿಂದ ಶ್ರಮದಾನ ಅ. ೨೪ಕ್ಕೆ ಗುರುಪುರ ಶ್ರೀ ಜಂಗಮ ಮಠದ ಶಿಲಾನ್ಯಾಸ](https://www.suddi9.com/archives/192620) - ಕೈಕಂಬ : ಇಲ್ಲಿನ ಶ್ರೀ ನೀಲಕಂಠೇಶ್ವರ ದೇವಸ್ಥಾನ ಶ್ರೀ ಜಂಗಮ ಸಂಸ್ಥಾನ ಮಠ ಇದರ ಜೀರ್ಣೋದ್ಧಾರ ಪ್ರಯುಕ್ತ ಅಕ್ಟೋಬರ್ ೨೪ರಂದು ಶಿಲಾನ್ಯಾಸ ನೆರವೇರಲಿದ್ದು, ಸೆ. ೨೧ರಂದು ಮಠದ ಆವರಣದಲ್ಲಿ ನಡೆದ ಭಕ್ತಾದಿಗಳ ಸಭೆಯಲ್ಲಿ ಶ್ರೀ ಜಂಗಮ ಸಂಸ್ಥಾನ ಮಠಾಧ್ಯಕ್ಷ ಶ್ರೀ ರುದ್ರಮುನಿ ಸ್ವಾಮೀಜಿಯವರು ಶಿಲಾನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಸಭೆಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಚಿನ್ ಕುಮಾರ್ ಅಡಪ ಹಾಗೂ ಸಮಿತಿಯ ಪದಾಧಿಕಾರಿಗಳಾದ ಸಚಿನ್ ಶೆಟ್ಟಿ ಮಠದಬೈಲು, ರವೀಂದ್ರ ಶೆಟ್ಟಿ ಬೆಳ್ಳೂರುಗುತ್ತು, ಡಾ. ರವಿರಾಜ್ ಶೆಟ್ಟಿ ಕಾರಮೊಗರುಗುತ್ತು, - [ಭಾರತ್ ಸ್ಕೌಟ್ಸ್-ಗೈಡ್ಸ್ಗೆ ತರಬೇತಿ ಸಮಾರೋಪ ಪ್ರತಿ ಜಿಲ್ಲೆಗೂ ವಿಪತ್ತು ನಿರ್ವಹಣ ತಂಡ ಅವಶ್ಯ : ಪಿಜಿಎಆರ್ ಸಿಂಧ್ಯಾ](https://www.suddi9.com/archives/192614) - ಕೈಕಂಬ : ಭಾರತ ರ‍್ಕಾರ ಮತ್ತು ರಾಜ್ಯ ರ‍್ಕಾರವು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಹತ್ವ ತಿಳಿದುಕೊಂಡಿದೆ. ಸಂಸ್ಥೆಗೆ ರ‍್ಕಾರಗಳಿಂದ ಸೂಕ್ತ ಉತ್ತೇಜನ ಸಿಗುತ್ತಿದೆ. ವಿಪತ್ತು ಸಂರ‍್ಭಗಳಲ್ಲಿ ಸಂಸ್ಥೆಯ ಸ್ವಯಂ ಸೇವಕರು ದೇಶದಲ್ಲಿ ಅರೆ ಸೈನಿಕರಂತೆ ಕೆಲಸ ನರ‍್ವಹಿಸಬೇಕು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಪತ್ತು ನಿರ್ವಹಣ ತಂಡ ರಚಿಸುವಂತೆ ರ‍್ಕಾರಕ್ಕೆ ಕೇಳಿಕೊಂಡಿದ್ದೇವೆ ಎಂದು ರಾಜ್ಯದ ಭಾರತ್ ಸ್ಕೌಟ್ಸ್ & ಗೈಡ್ಸ್ನ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರು ಹೇಳಿದರು. ಮೂಡುಶೆಡ್ಡೆ ಪಿಲಿಕುಳದಲ್ಲಿರುವ ಭಾರತ್ ಸ್ಕೌಟ್ಸ್ - [ಸಹಕಾರ ಸಂಘಗಳು ದೇಶಿಯ ಉತ್ಪನ್ನಗಳ ಉತ್ಪಾದನೆ ಯೊಂದಿಗೆ ಬಳಕೆಗೆ ಉತ್ತೇಜನ ನೀಡಿದಾಗ ದೇಶದ ಜಿಡಿಪಿ ಏರಿಕೆಯಗಲು ಸಾಧ್ಯ :ಪ್ರಭಾಕರ ಪ್ರಭು.](https://www.suddi9.com/archives/192611) - ಬಂಟ್ವಾಳ: ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಅಡಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಬರುವ ಸಹಕಾರಿಗಳು ಮತ್ತು ಗ್ರಾಹಕರಿಗೆ ದೇಶಿಯ ಉತ್ಪನ್ನಗಳ ಉತ್ಪಾದನೆ ಮತ್ತು ಬಳಕೆ ಮಾಡಲು ಹಾಗೂ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ರಸಾಯನಿಕ ಗೊಬ್ಬರ ಬದಲಾಗಿ ಸಾವಯವ ಗೊಬ್ಬರಗಳ ಬಳಕೆಗೆ ಉತ್ತೇಜನ ನೀಡಿದಾಗ ಭಾರತದ ಜಿಡಿಪಿ ಇನ್ನಷ್ಟು ಏರಿಕೆಯಾಗಿ ಪ್ರಾಥಮಿಕ ಸಹಕಾರ ಸಂಘಗಳು ಬಲವರ್ಧನೆ ಯಾಗುವುದರೊಂದಿಗೆ ಭಾರತ ಜಗತ್ತಿನಲ್ಲಿಯೇ ಅಗ್ರರಾಷ್ಟವಾಗಿ ಹೊರ ಹೊಮ್ಮಲ್ಲಿದ್ದು ಸಹಕಾರ ಸಂಘಗಳು ದೇಶಿಯ - [ಜಾತಿಗಣತಿ: 'ಗಾಣಿಗ' ಎಂದೇ ನಮೂದಿಸಲು ಸಲಹೆ](https://www.suddi9.com/archives/192608) - ಬಂಟ್ವಾಳ:ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗವು ಇದೇ 22ರಿಂದ ಮನೆ ಮನೆ ಭೇಟಿ ಮೂಲಕ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ) ವೇಳೆ ಧರ್ಮದ ಕಾಲಂ ನಲ್ಲಿ ಹಿಂದೂ ಮತ್ತು ಜಾತಿ ಕಾಲಂ ನಲ್ಲಿ 'ಗಾಣಿಗ' ಎಂದೇ ನಮೂದಿಸಬೇಕು. ಉಪ ಜಾತಿ ಕಾಲಂ ನಲ್ಲಿ 'ಸಪಳಿಗ' ಹಾಗೂ ಜಾತಿ ಪ್ರವರ್ಗ ಕಾಲಂ ನಲ್ಲಿ 'ಒಬಿಸಿ' ಎಂದು ನಮೂದಿಸಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಪಳಿಗ, ಉಡುಪಿ ಜಿಲ್ಲೆಯಲ್ಲಿ ಸೋಮ ಕ್ಷತ್ರಿಯ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಪಾಟಾಳಿ ಎಂಬ ಉಪ - [ಮಾಣಿಯಲ್ಲಿ ರಾಜ್ಯದ ಪ್ರಪ್ರಥಮ ಸಾವಿತ್ರಿಬಾಯಿ ಫುಲೆ ಕೌಶಲ್ಯ ಅಭಿವೃದ್ಧಿ ಕೇಂದ್ರದ ಉದ್ಘಾಟನೆ](https://www.suddi9.com/archives/192605) - ಬಂಟ್ವಾಳ : ದೀನ್‌ ದಯಾಳ್‌ ಅಂತ್ಯೋದಯ ಯೋಜನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ , ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ, ದ. ಕ.ಜಿ.ಪಂ., ಬಂಟ್ವಾಳ ತಾಲೂಕು ಪಂಚಾಯತ್‌ ಹಾಗೂ ಮಾಣಿ ಗ್ರಾಮಪಂಚಾಯತ್‌ ನ ಆಶ್ರಯದಲ್ಲಿ ಮಾಣಿ ಗ್ರಾಮಪಂಚಾಯತ್‌ ನಲ್ಲಿ ಆರಂಭಗೊಂಡ ರಾಜ್ಯದ ಪ್ರಪ್ರಥಮ ಸಾವಿತ್ರಿಬಾಯಿ ಫುಲೆ ಕೌಶಲ್ಯ ಅಭಿವೃದ್ಧಿ ಕೇಂದ್ರವು ಶುಕ್ರವಾರ ಉದ್ಘಾಟನೆಗೊಂಡಿತು. ಜಿಲ್ಲಾಪಂಚಾಯತ್‌ ಯೋಜನಾ ನಿರ್ದೇಶಕ ಜಯರಾಮ್‌ ಕೆ ಇ. ಯವರು ದೀಪಬೆಳಗಿಸಿ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು - [ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ](https://www.suddi9.com/archives/192597) - ಬಂಟ್ವಾಳ:ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ ಗಳಿಸುವುದರ ಜೊತೆಗೆ ವಿವಿಧ ದಿನಪತ್ರಿಕೆ ಮತ್ತಿತರ ಮಾಧ್ಯಮಗಳ ಮೂಲಕ ಸಾಮಾನ್ಯ ಜ್ಞಾನ ಪಡೆದು ಸ್ವಾಭಿಮಾನ ಮತ್ತು ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಾಧ್ಯವಿದೆ ಎಂದು ಲೊರೆಟ್ಟೋಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಹೇಳಿದ್ದಾರೆ. ಇಲ್ಲಿನ ನೈನಾಡು ಸರಕಾರಿ ಪ್ರೌಢಶಾಲೆಯಲ್ಲಿ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶುಕ್ರವಾರ ಸಂಜೆ ಏರ್ಪಡಿಸಿದ್ದ ಶೈಕ್ಷಣಿಕ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಜಯಶೀಲ - [3 ಚಿನ್ನ ಹಾಗೂ 1 ಬೆಳ್ಳಿ ಪದಕ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ](https://www.suddi9.com/archives/192594) - ಬಂಟ್ವಾಳ : ತಲಪಾಡಿ-ಕೆ ಸಿ ರೋಡು ಶಾರದಾ ವಿದ್ಯಾ ನಿಕೇತನ ಪಿಯು ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪಿಯುಸಿ ಹಂತದ ಟ್ವೆಕಾಂಡೋ ಚಾಂಪಿಯನ್ ಶಿಪ್ಪಿನಲ್ಲಿ ಬಂಟ್ವಾಳದ ಮೂವರ ಸಹಿತ ಜಿಲ್ಲೆಯ ನಾಲ್ವರು ಟ್ವೆಕಾಂಡೋ ಪಟುಗಳು 3 ಚಿನ್ನ ಹಾಗೂ 1 ಬೆಳ್ಳಿ ಪದಕ ಗೆದ್ದುಕೊಂಡು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದ 75 ಕೆಜಿ ವಿಭಾಗದಲ್ಲಿ ತುಂಬೆ ಬಿ ಎ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೊಹಮ್ಮದ್ ಅಯಾನ್ ಅವರು ಚಿನ್ನದ ಪದಕ - [ಆರ್ಥಿಕ ನೆರವು ಹಸ್ತಾಂತರ](https://www.suddi9.com/archives/192591) - ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿ ಇದೀಗ ಮಂಗಳೂರು ಅತ್ತಾವರ ಕೆಎಂಸಿ ಅಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತ, ರಂಗ ನಿರ್ದೇಶಕ ಆಲದಪದವು ಗೋಪಾಲ ಅಂಚನ್ ಅವರಿಗೆ ವಿವಿಧ ಸಂಘಟನೆಗಳು ಆರ್ಥಿಕ ಸಹಕಾರ ನೀಡಿ ಕಷ್ಟದಲ್ಲಿ ಸ್ಪಂದಿಸಿದೆ. ಬಂಟ್ವಾಳ ಬಿ ರಮಾನಾಥ ರೈ ಅಭಿಮಾನಿ ಬಳಗ, ವಿಟ್ಲ ಪ್ರೆಸ್ ಕ್ಲಬ್, ಆಸರೆ ಫ್ರೆಂಡ್ಸ್ ಕದ್ರಿ-ಮಂಗಳೂರು, ಮಂಗಳೂರು, ಕಂಕನಾಡಿ, ಪಡೀಲು ಲಯನ್ಸ್ ಕ್ಲಬ್, ಯುವವಾಹಿನಿ ( ರಿ) ಬಂಟ್ವಾಳ ತಾಲೂಕು ಘಟಕ ಸಂಸ್ಥೆಗಳು ಆರ್ಥಿಕ ನೆರವು ನೀಡಿದ್ದಾರೆ. - [ಶಬರಿಮಲೈಯಲ್ಲಿ ಪೊಳಲಿ ಅಯ್ಯಪ್ಪ ವೃತಧಾರಿ ತಂಡದಿಂದ ವಾದ್ಯ ಸಂಗೀತ](https://www.suddi9.com/archives/192579) - ಪೊಳಲಿ : ವರ್ಷದ ಕೆಲವು ಪವಿತ್ರ ದಿನಗಳಂದು ಶ್ರೀ ಕ್ಷೇತ್ರ ಪೊಳಲಿಯಿಂದ ಶಬರಿಮಲೈಗೆ ಯಾತ್ರೆ ಹೊರಡುವ ಅಯ್ಯಪ್ಪ ವೃತಧಾರಿಗಳ ತಂಡವೊಂದು ಸೆ. 18ರಂದು ಗುರುವಾರ ಅಯ್ಯಪ್ಪ ಸನ್ನಿಧಾನದಲ್ಲಿ ಪ್ರದರ್ಶಿಸಿದ ವಾದ್ಯ ಸಂಗೀತ ಕಾರ್ಯಕ್ರಮ ಶಬರಿಮಲೆಯಲ್ಲಿ ಭಕ್ತಾದಿಗಳ ಮೆಚ್ಚುಗೆ ಗಳಿಸಿದೆ. ಪೊಳಲಿಯ ಅಯ್ಯಪ್ಪ ವೃತಧಾರಿ ತಂಡವು ಓಣಂ, ಮಂಡಲಪೂಜೆ, ಮಕರವಿಳಕ್ಕು ಸಂದರ್ಭಗಳಲ್ಲಿ ಶಬರಿಮಲೈಗೆ ಯಾತ್ರೆ ಕೈಗೊಂಡಾಗ ದೇವಸ್ಥಾನದ ಅನುಮತಿ ಮೇರೆಗೆ ಭಜನೆ, ರಕ್ಷಾಬಂಧನ ಆಚರಿಸುತ್ತಿದ್ದರೆ, ಈ ಬಾರಿ ಪೊಳಲಿಯ ರಾಜೇಶ್ ಬಳಗದವರು ವಾದ್ಯ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ನಾದಸ್ವರದಲ್ಲಿ - [ರಾಜಕೀಯ ಒತ್ತಡಕ್ಕೆ ಮಣಿದು ಜಿಲ್ಲಾ ಸಹಕಾರಿ ನಿಬಂಧಕರಿಂದ ಆಡಳಿತ ಮಂಡಳಿಯ ಅನರ್ಹ: ಅರುಣ್ ರೋಶನ್ ಡಿಸೋಜ](https://www.suddi9.com/archives/192560) - ಬಂಟ್ವಾಳ : ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಬಂಟ್ವಾಳ ಭೂ ಬ್ಯಾಂಕ್)ನ 2025 ಮೇ.27 ರವರೆಗಿನ ಆಡಳಿತಾವಧಿಯಲ್ಲಿ ಸಂಸ್ಥೆಯನ್ನು ಲಾಭದತ್ತ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದೆ. ರಾಜ್ಯದ ಲ್ಲಾದ ರಾಜಕೀಯ ಸ್ಥಿತ್ಯಂತರದ ಬಳಿಕ ರಾಜಕೀಯ ಒತ್ತಡಕ್ಕೆ ಮಣಿದು ದ.ಕ.ಜಿಲ್ಲಾ ಸಹಕಾರಿ ನಿಬಂಧಕರು ನಮ್ಮ ಆಡಳಿತ ಮಂಡಳಿಯನ್ನು ಅನರ್ಹಗೊಳಿಸಿದ್ದಾರೆ ಎಂದು ಅಧ್ಯಕ್ಷ ಅರುಣ್ ರೋಶನ್ ಡಿಸೋಜ ಸ್ಪಷ್ಟಪಡಿಸಿದ್ದಾರೆ. ಗುರುವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ‌ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,ಜಿಲ್ಲಾ ಸಹಕಾರಿ ನಿಬಂಧಕರ ಈ ಆದೇಶವನ್ನು - [ಮಂಗಳಜ್ಯೋತಿ ಎಸ್‌ಡಿಎಂ ಸಮಗ್ರ ಶಾಲೆಯಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ; ಸ್ಪರ್ಧೆಯಲ್ಲಿ ಭಾಗವಹಿಸುವುದೇ ದೊಡ್ಡ ಬಹುಮಾನ : ಬಿಇಒ ಈಶ್ವರ್](https://www.suddi9.com/archives/192574) - ಕೈಕಂಬ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ(ಆಡಳಿತ) ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ, ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆ ವಾಮಂಜೂರು ಇವರ ಸಹಭಾಗಿತ್ವದಲ್ಲಿ ಸೆ. ೧೯ರಂದು ಮಂಗಳಜ್ಯೋತಿ ಶಾಲಾ ಸಭಾಭವನದಲ್ಲಿ ೧೪ ಮತ್ತು ೧೭ರ ವಯೋಮಿತಿಯ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ-೨೦೨೫ ಉದ್ಘಾಟನಾ ಸಮಾರಂಭ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಮಂಗಳೂರು ದಕ್ಷಿಣ ವಲಯ ದೈಹಿಕ ಶಿಕ್ಷಾಣಾಧಿಕಾರಿ ಎಚ್. ಆರ್. ಈಶ್ವರ್ ಅವರು ಮಾತನಾಡಿ, ಯೋಗಾಸನ ಸ್ಪರ್ಧೆಯಲ್ಲಿ - [ಮಂಜುನಾಥ ಸ್ವಾಮಿಗೆ  ರುದ್ರನುಷ್ಟಾನ ಸಮರ್ಪಣಾ ಸೇವೆ](https://www.suddi9.com/archives/192571) - ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀರಾಮಚಂದ್ರಪುರ ಮಠದ ಜಗದ್ಗುರು ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳವರ ಅನುಗ್ರಹದೊಂದಿಗೆ ಮಂಜುನಾಥ ಸ್ವಾಮಿಗೆ ಶುಕ್ರವಾರ ನಡೆದ ರುದ್ರನುಷ್ಟಾನ ಸಮರ್ಪಣೆ ಸೇವೆಯಲ್ಲಿ ಬಂಟ್ವಾಳ ಕೂಟ ಮಹಾಜಗತ್ತು ಸಂಸ್ಥೆಯ ಪ್ರತಿನಿಧಿಗಳು ಭಾಗವಹಿಸಿದ್ದರು. ಸಜೀಪ ಮಾಗಣೆ ತಂತ್ರಿಗಳಾದ ಎಂ. ಸುಬ್ರಹ್ಮಣ್ಯ ಭಟ್,ಎ .ರವಿ ಶಂಕರ ಮಯ್ಯ, ಏನ್. ರಾಮಚಂದ್ರಮಯ್ಯ, ಶಿವಪ್ರಸಾದ್ ಕಾರಂತ,ಎಂ ಜಯರಾಮಯ್ಯ, ನರಸಿಂಹಮಯ್ಯ, ಪರಮೇಶ್ವರ ಹೊಳ್ಳ, ಪ್ರಭಾಕರ ಸೋಮಯಾಜಿ, ಪ್ರಕಾಶ್ ಭಟ್ ಸಜೀವಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ - [ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ "ನವದಂಪತಿ ಸಮಾವೇಶ"](https://www.suddi9.com/archives/192566) - ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ೨೪ನೇ ವರ್ಷದ ನವದಂಪತಿ ಸಮಾವೇಶ ಶ್ರೀರಾಮ ಪ್ರಾಥಮಿಕ ಶಾಲೆಯ ವೇದವ್ಯಾಸ ಸಭಾಂಗಣದಲ್ಲಿ ನಡೆಯಿತು. ನವದಂಪತಿಗಳನ್ನು ಪಾದ ತೊಳೆದು ಸ್ವಾಗತಿಸಿ, ಅಗ್ನಿ ಕುಂಡಕ್ಕೆ, ಅರ್ಘ್ಯ ಅರ್ಪಿಸಿ ದಂಪತಿಗಳನ್ನು ವೇದಘೋಷದೊಂದಿಗೆ ಸಭಾಂಗಣಕ್ಕೆ ಕರೆತರಲಾಯಿತು. ಹಿರಿಯ ದಂಪತಿಗಳಾದ ಹಿಂದೂ ಜಾಗರಣ ವೇದಿಕೆಯ ಸುಳ್ಯ ಪ್ರಖಂಡದ ತಾಲೂಕು ಸಂಚಾಲಕರಾದ ಎನ್. ಎ ರಾಮಚಂದ್ರ ಮತ್ತು ಡಾ| ಯಶೋಧ ಅವರು ಪ್ರಭು ಶ್ರೀರಾಮನ ಮೂರ್ತಿಗೆ ಕ್ಷೀರಾಭಿಷೇಕಗೈದು ಪುಷ್ಪಾರ್ಚನೆಗೈಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ತಮ್ಮ ಜೀವನಾನುಭವವನ್ನು ಹಂಚಿಕೊಂಡರು. ಪುತ್ತೂರು ವಿವೇಕಾನಂದ ## Pages - [Polali Shree Rajarajeshwari Temple Brahmakalashostava Live](https://www.suddi9.com/live) - Polali Shree Rajarajeshwari Temple Brahmakalashostava 2019 LIVE - [Polali Shree Rajarajeshwari Temple Brahmakalashostava 2019 Photo Gallery](https://www.suddi9.com/polali-shree-rajarajeshwari-temple-brahmakalasha-2019-photo-gallery) - [aigpl-gallery id="113099" grid="4" gallery_height="250"] - [Polali Shree Rajarajeshwari Temple Brahmakalasha 2019](https://www.suddi9.com/polali-shree-rajarajeshwari-temple-brahmakalasha-2019) - Polali Shree Rajarajeshwari Temple Brahmakalasha 2019 LIVE Polali Shree Rajarajeshwari Temple Brahmakalasha 2019 [catlist id=45 ] - [ಮೂಡುಬಿದರೆ ಚರ್ಚ್ ನಲ್ಲಿ ನಕ್ಷತ್ರ ದೀಪ ಸ್ಪರ್ಧೆ](https://www.suddi9.com/ಮೂಡುಬಿದರೆ-ಚರ್ಚ್-ನಲ್ಲಿ-ನಕ) - ಸುದ್ದಿ9ಮೂಡುಬಿದರೆ: ನಗರದ ಕೊರ್ಪುಸ್ ಕ್ರಿಸ್ತಿ ಚರ್ಚ್ ನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ನಕ್ಷತ್ರ ದೀಪ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಮೂಡುಬಿದರೆ ಚರ್ಚ್ ವ್ಯಾಪ್ತಿಯ ಕ್ರೈಸ್ತರು ಒಂಬತ್ತು ರೀತಿಯ ಬೃಹತ್ ನಕ್ಷತ್ರದೀಪಗಳನ್ನು ತಯಾರಿಸಿದರು. ಭತ್ತದ ಹಗ್ಗದಿಂದ ತಯಾರಿಸಿದ ನಕ್ಷತ್ರದೀಪದ ಮಧ್ಯೆ ಗೋದಲಿಯನ್ನು ಇರಿಸಿದ್ದು ಆಕರ್ಷಕವಾಗಿತ್ತು. ಹತ್ತಿಯಿಂದ ತಯಾರಿಸಿದ ನಕ್ಷತ್ರ ದೀಪ ಅದರಲ್ಲಿಯೂ ಗೋದಲಿ ಹಾಗೂ ಅದರ ಸುತ್ತ ಅಲಂಕಾರಿಕ ವಸ್ತುಗಳನ್ನು ಅಳವಡಿಸಿದ್ದು, ಹಿಮದ ಮಧ್ಯೆ ಗೋದಲಿ ಇರುವಂತೆ ಕಾಣುತ್ತಿತ್ತು. ಇನ್ನೊಂದು ನಕ್ಷತ್ರದೀಪವನ್ನು ಅರಳುಗಳಿಂದ ಮಾಡಿದ್ದು ಅದರ ಅಂಚಿನಲ್ಲಿ ಅಡಕೆಕಾಯಿ - [About Us](https://www.suddi9.com/about-us) - Suddi9 Email : News and Info: news@suddi9.com , Inquiry : info@suddi9.com - [Matrimony](https://www.suddi9.com/matrimony-2) - Name: Mahesh Age 30 Religion: HINDU - Shetty Place Mangalore Education BCA,MA Work Assistant Engineer Name: Mahesh Age 30 Religion: HINDU - Shetty Place Mangalore Education BCA,MA Work Assistant Engineer Name: Ali Age 30 Religion: MUSLIM Place Mangalore Education BCA,MA Work Assistant Engineer - [Privacy Policy](https://www.suddi9.com/privacy-policy) - [Disclaimer](https://www.suddi9.com/disclaimer) - [Terms And Condition](https://www.suddi9.com/terms-and-condition) ## Categories - [Business News](https://www.suddi9.com/archives/category/business-news) - Business News - [Technology News](https://www.suddi9.com/archives/category/technology-news) - Technology News - [Mangaluru](https://www.suddi9.com/archives/category/state-news/district/mangaluru) - Mangaluru - [Bantwal](https://www.suddi9.com/archives/category/state-news/district/bantwal) - Bantwal - [State](https://www.suddi9.com/archives/category/state-news) - State News - [Puttur](https://www.suddi9.com/archives/category/state-news/district/puttur) - Puttur News - [Surathkal](https://www.suddi9.com/archives/category/state-news/district/surathkal) - Surathkal News - [Bajpe](https://www.suddi9.com/archives/category/state-news/district/bajpe) - Bajpe News - [Exclusive](https://www.suddi9.com/archives/category/exclusive_news) - Exclusive - [District](https://www.suddi9.com/archives/category/state-news/district) - district - [National](https://www.suddi9.com/archives/category/national) - National ರಾಷ್ಟ್ರೀಯ - [International](https://www.suddi9.com/archives/category/international) - International ವಿದೇಶ - [Sports](https://www.suddi9.com/archives/category/sports) - Sports ಕ್ರೀಡೆ - [Movies](https://www.suddi9.com/archives/category/movies) - Movies ಸಿನಿಮಾ - [Temples](https://www.suddi9.com/archives/category/templesofindia) - Temples of Karnataka india - [Kaikamba-ಕೈಕಂಬ](https://www.suddi9.com/archives/category/state-news/district/kaikamba-ಕೈಕಂಬ) - [Crime](https://www.suddi9.com/archives/category/crime) - [Talents](https://www.suddi9.com/archives/category/talent) - Talent of persons. - [farangipete](https://www.suddi9.com/archives/category/farangipete) - [moodabidre](https://www.suddi9.com/archives/category/moodabidre) - [udupi](https://www.suddi9.com/archives/category/udupi) - [lova and life](https://www.suddi9.com/archives/category/lova-and-life) - [moodubidire](https://www.suddi9.com/archives/category/moodbidre) - [Belthangadi](https://www.suddi9.com/archives/category/belthangadi) - [Wish](https://www.suddi9.com/archives/category/wishes) - Wishes - [Obituary](https://www.suddi9.com/archives/category/obituary) - Obituary - [AdsRightSide](https://www.suddi9.com/archives/category/adsrightside) - AdsRightSide - [Pisumaathu](https://www.suddi9.com/archives/category/pisu-maathu) - Pisu Maathu - [mumbai karnataka](https://www.suddi9.com/archives/category/mumbai-karnataka) - [panaji](https://www.suddi9.com/archives/category/panaji) - [Bengaluru](https://www.suddi9.com/archives/category/bengaluru) - [Dubai](https://www.suddi9.com/archives/category/dubai) - [vedios](https://www.suddi9.com/archives/category/vedios) - [Letter to suddi9](https://www.suddi9.com/archives/category/letter-to-suddi9) - [ullal](https://www.suddi9.com/archives/category/ullal) - [kasargod](https://www.suddi9.com/archives/category/kasargod) - [Article - ಲೇಖನ](https://www.suddi9.com/archives/category/article) - [Education - ಶಿಕ್ಷಣ](https://www.suddi9.com/archives/category/education) - Education ಶಿಕ್ಷಣ - [Wishes - Wide](https://www.suddi9.com/archives/category/wishwide) - [vittla](https://www.suddi9.com/archives/category/vittla) - [kaladka](https://www.suddi9.com/archives/category/vittla/kaladka) - [kaladka](https://www.suddi9.com/archives/category/state-news/district/bantwal/kaladka-2) - [mulki](https://www.suddi9.com/archives/category/mulki) - [Sullia](https://www.suddi9.com/archives/category/state-news/district/sullia) - [kavana](https://www.suddi9.com/archives/category/article/kavana) - [karkala](https://www.suddi9.com/archives/category/karkala) - [Manjeswara](https://www.suddi9.com/archives/category/kasargod/manjeswara) - [Death](https://www.suddi9.com/archives/category/death) - [mysoor](https://www.suddi9.com/archives/category/mysoor) - [Polali Temple](https://www.suddi9.com/archives/category/templesofindia/polali-temple) - Polali Temple - [Madikeri](https://www.suddi9.com/archives/category/madikeri) - [kodagu](https://www.suddi9.com/archives/category/kodagu) - [bantwal](https://www.suddi9.com/archives/category/bantwal-2) - [kolara](https://www.suddi9.com/archives/category/kolara) - [polali](https://www.suddi9.com/archives/category/polali) - [shreenivasapura](https://www.suddi9.com/archives/category/shreenivasapura) - [ujire](https://www.suddi9.com/archives/category/ujire) - [uncategorized](https://www.suddi9.com/archives/category/uncategorized) - [moodabidire](https://www.suddi9.com/archives/category/moodabidire) - [Dharmasthala](https://www.suddi9.com/archives/category/dharmasthala) - [ಕೈಕಂಬ](https://www.suddi9.com/archives/category/ಕೈಕಂಬ) - [Karwar](https://www.suddi9.com/archives/category/karwar) - [Kabaka](https://www.suddi9.com/archives/category/kabaka) - [Kundapur](https://www.suddi9.com/archives/category/kundapur) - [kuppepadavu](https://www.suddi9.com/archives/category/kuppepadavu) - [Kadaba](https://www.suddi9.com/archives/category/kadaba) ## Tags - [polali](https://www.suddi9.com/archives/tag/polali) - [brahmakalsaotsava](https://www.suddi9.com/archives/tag/brahmakalsaotsava) - [polali brahmakalasa](https://www.suddi9.com/archives/tag/polali-brahmakalasa) - [rajarajeshwari temple](https://www.suddi9.com/archives/tag/rajarajeshwari-temple) - [polali brahmaka](https://www.suddi9.com/archives/tag/polali-brahmaka) - [drone view of polali](https://www.suddi9.com/archives/tag/drone-view-of-polali) - [polali photos](https://www.suddi9.com/archives/tag/polali-photos) - [mudbidri](https://www.suddi9.com/archives/tag/mudbidri)