ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ ವತಿಯಿಂದ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ.24ರಂದು ನಡೆಯಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ More... Latest News - Time Line
ವಿವಿಧ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಅಖಿಲ ಭಾರತೀಯ ಅಧಿವಕ್ತ ಪರಿಷತ್ ನಿಂದ ತಹಶೀಲ್ದಾರರಿಗೆ ಮನವಿಬಂಟ್ವಾಳ: ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಡತಗಳ ಶೀಘ್ರ ವಿಲೇವಾರಿಗೆ ಕ್ರಮ ಕೈ ಗೊಳ್ಳಬೇಕು ,ಪ್ರತಿ ಗ್ರಾಮಕ್ಕೊಂದು ಗ್ರಾಮಕಾರಣಿಕರನ್ನು ನೇಮಕಗೊಳಿಸಿ ಸಾರ್ವಜನಿಕರು ತಮ್ಮ ಕೆಲಸಗಳಿಗೆ ಅಲೆದಾಡುವುದನ್ನು More... ಬ್ರಹ್ಮರಥೋತ್ಸವ ಸಂಭ್ರಮ” ನದಿಯಲ್ಲಿ ದೇವರ ತೆಪ್ಪೋತ್ಸವ (ಮೃಗಬೇಟೆ)ಬಂಟ್ವಾಳ: ತಾಲ್ಲೂಕಿನ ತಿರುಮಲ ಶ್ರಿ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ 200 ನೇ ವರ್ಷದ ಬ್ರಹ್ಮರಥೋತ್ಸವ ಸಂಭ್ರಮ ಪ್ರಯುಕ್ತ ಶುಕ್ರವಾರ ರಾತ್ರಿ ನೇತ್ರಾವತಿ ನದಿಯಲ್ಲಿ ದೇವರ ತೆಪ್ಪೋತ್ಸವ (ಮೃಗಬೇಟೆ) More... ನೂತನ ಅಧ್ಯಕ್ಷರಾಗಿ ಬೇಬಿ ಕುಂದರ್ ಅಧಿಕಾರ ಸ್ವೀಕಾರಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಬೂಡಾ ನೂತನ ಅಧ್ಯಕ್ಷರಾಗಿ ಬೇಬಿ ಕುಂದರ್ ಶನಿವಾರ ಅಧಿಕಾರ ಸ್ವೀಕರಿಸಿದರು. ಮಾಜಿ ಸಚಿವ ಬಿ.ರಮಾನಾಥ ರೈ, ಪ್ರಮುಖರಾದ ಪಿಯೂಸ್ ಎಲ್.ರಾಡ್ರಿಗಸ್, ಚಂದ್ರಪ್ರಕಾಶ More... ಹೊಕ್ಕಾಡಿಗೋಳಿ ಕೊಡಂಗೆ: ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ ಜಿಲ್ಲಾ ಕಂಬಳ ಸಮಿತಿ ತೀರ್ಮಾನಕ್ಕೆ ಬದ್ಧರಾಗಬೇಕು: ಬೆಳಪು ದೇವಿಪ್ರಸಾದ್ ಶೆಟ್ಟಿ ಪ್ರಥಮ ಬಾರಿಗೆ ‘ಲೇಸರ್ ಫೋಟೊ ಫಿನಿಶಿಂಗ್ ಆರಂಭ’ಬಂಟ್ವಾಳ: ಅವಿಭಜಿತ ಜಿಲ್ಲೆಯಲ್ಲಿ ಹಲವು ವಿಧದ ಹೋರಾಟಗಳ ಮೂಲಕ ಉಳಿಸಿಕೊಂಡು ಬಂದಿರುವ ಕಂಬಳ ಕೂಟವು ಶಿಸ್ತುಬದ್ಧವಾಗಿ ಮುನ್ನಡೆಸಲು ಜಿಲ್ಲಾ ಕಂಬಳ ಸಮಿತಿ ಕೈಗೊಳ್ಳುವ ಎಲ್ಲಾ ತೀರ್ಮಾನ ಮತ್ತು More... ಹೊಕ್ಕಾಡಿಗೋಳಿ ವೀರ- ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ ಕಂಬಳಕ್ಕೆ ಧಾರ್ಮಿಕ ನಂಟು: ಕೃಷ್ಣಪ್ರಸಾದ್ ಆಚಾರ್ಯಬಂಟ್ವಾಳ:ಈ ಹಿಂದೆ ಹೊಕ್ಕಾಡಿಗೋಳಿ ಎಂಬ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಕೃಷಿಕರು ಧಾರ್ಮಿಕ ನಂಬಿಕೆಯೊಂದಿಗೆ ಒಂಟಿ ಕರೆಯಲ್ಲಿ ಆರಂಭಿಸಿದ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಕಂಬಳವು ಪ್ರಸಕ್ತ More... ಅಂಗನವಾಡಿ ಕೇಂದ್ರದ ಧ್ವಜಸ್ತಂಭದ ಉದ್ಘಾಟನೆಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಸಣ್ಣಕುಕ್ಕು ಹೊಸ ಅಂಗನವಾಡಿ ಕೇಂದ್ರಕ್ಕೆ ನಂದಾದೀಪ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಿರ್ಮಿಸಲಾದ ಧ್ವಜಸ್ತಂಭವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ More... ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ರೈತ ನಿಧಿ ವಿತರಣಾ ಕಾರ್ಯಕ್ರಮಬಂಟ್ವಾಳ: ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಸಾಲ ಪಡೆದುಕೊಂಡು ಆಕಸ್ಮಿಕ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದ ಸದಸ್ಯರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ರೈತನಿಧಿಯ ವಿತರಣಾ ಕಾರ್ಯಕ್ರಮ More... ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್ ಗೆ ಗೌರವಾರ್ಪಣೆಬಂಟ್ವಾಳ: ಮಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಮೆಚ್ಚುಗೆಗೆ ಪಾತ್ರರಾಗಿರುವ ಡಾ.ಪದ್ಮನಾಭ ಕಾಮತ್ ರವರು ಶುಕ್ರವಾರ ಸಿದ್ದಕಟ್ಟೆ ಪದ್ಮ ಕ್ಲಿನಿಕ್ ಆಸ್ಪತ್ರೆಗೆ More... “ತುಳುವ ನಾಡಿನ ಪುಣ್ಯ ಭೂಮಿಯ ಧರ್ಮ ರಕ್ಷಣೆ ಮತ್ತು ಅಭಿವೃದ್ಧಿ ನನ್ನ ಮುಂದಿನ ಗುರಿ”: ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಂಟ್ವಾಳ ಕ್ಷೇತ್ರ ಬಿಜೆಪಿ ಕಚೇರಿಗೆ ಭೇಟಿ ;ಮಂಡಲದ ಕಾರ್ಯಕರ್ತರಿಂದ ಆತ್ಮೀಯ ಸ್ವಾಗತಬಂಟ್ವಾಳ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಂಟ್ವಾಳ ಕ್ಷೇತ್ರ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಮಂಡಲದ ಪ್ರಮುಖ ಕಾರ್ಯಕರ್ತರು ಆತ್ಮೀಯವಾಗಿ More... ಶ್ರೀ ಕ್ಷೇತ್ರ ಪೊಳಲಿಯಲ್ಲಿ ಜಾತ್ರೆ ಆರಂಭ: “29 ಪೋಪಿನಾನಿ ಆರಡ”ಪೊಳಲಿ: ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಮಾ. 14ರಂದು ಗುರುವಾರ ರಾತ್ರಿ ಧ್ವಜಾರೋಹಣ ನೆರವೇರಿತು. ಮಾ.15ರಂದು ಶುಕ್ರವಾರ ಬೆಳಗ್ಗೆ ಸಂಪ್ರದಾಯದಂತೆ ನಡೆದ ಕುದಿ More... ಪೊಳಲಿ ಶ್ರೀ ರಾಜರಾಜೇಶ್ವರೀ ಅಮ್ಮನವರ ವೈಭವದ ಜಾತ್ರೆಗೆ ಕ್ಷಣಗಣನೆಪೊಳಲಿ: ಮೂಡಣದಲ್ಲಿ ಮಂಜಿನ ಬೆಟ್ಟ ಪಡುವಣದಲ್ಲಿ ಕಡಲಿನ ಘಟ್ಟ. ಈ ಪಡುವಣ ಕಡಲಿನ ತೆಂಗಿನ ಮಡಿಲಿನ ನಾಡು ವರುಣ ದೇವ ಪರಶುರಾಮ ದೇವರಿಗೆ ದಾನವಾಗಿ ಕೊಟ್ಟ ಭೂಮಿ ಅದುವೇ ನಮ್ಮೆಲ್ಲರ ಪುಣ್ಯ ಭೂಮಿ ತುಳುನಾಡು. ಸಾಂದರ್ಬಿಕ More... ಶ್ರೀ ಕ್ಷೇತ್ರ ಪೊಳಲಿಯ ವಿಶೇಷ ಒಂದು ಮಾಸದ ಜಾತ್ರಾ ಮಹೋತ್ಸವಪೊಳಲಿ: ಪ್ರತೀ ಮಾರ್ಚ್ ತಿಂಗಳ ಸಂಕ್ರಮಣದಂದು ಧ್ವಜಾರೋಹಣ ಆರಂಭವಾಗುತ್ತದೆ. ಈ ಬಾರಿ ಮಾರ್ಚ್ 14ರ ಸಂಕ್ರಮಣದಂದು ಪೊಳಲಿಯಲ್ಲಿ ದ್ವಜಾರೋಹಣ ಆರಂಭಗೊಳ್ಳುವುದು. 14ರ ಸಂಕ್ರಮಣದಂದು ಸಂಜೆ ಉಳಿಪಾಡಿಗುತ್ತಿನಿಂದ More... ಫರಂಗಿಪೇಟೆ : ಹಠಾತ್ ಪ್ರತಿಭಟನೆಬಂಟ್ವಾಳ: ಇಲ್ಲಿನ ಫರಂಗಿಪೇಟೆಯ ಲೆವೆಲ್ಕ್ರಾಂಸಿಂಗ್ ಸಂಪರ್ಕ ರಸ್ತೆಯ ಬಳಿ ರೈಲ್ವೇ ಹಳಿಯ ದುರಸ್ತಿಯ ಹಿನ್ನಲೆಯಲ್ಲಿ ತಾತ್ಕಲಿಕವಾಗಿ ರಸ್ತೆ ಮುಚ್ಚಲಾಗಿದೆ ಎಂದು ಸೂಚನಾ ...ಇಂದು ಉಸ್ತಾದ್ ಅಲ್ ಹಾಫಿಲ್ ಸಿರಾಜುದ್ದೀನ್ ಖಾಸಿಮಿ ಮಿತ್ತಬೈಲಿಗೆಬಿ.ಸಿ ರೋಡು : ಇಮ್ದಾದ್ ಹೆಲ್ಪ್ ಲೈನ್ ಚಾರಿಟಿ ಮಿತ್ತಬೈಲು , ಬಿ.ಸಿ ರೋಡು ಇದರ ಆಶ್ರಯದಲ್ಲಿ ಇಂದು ರಾತ್ರಿ 8 ಗಂಟೆಗೆ ...ಜಲ್ಲಿಹುಡಿ ತುಂಬಿದ್ದ ಲಾರಿ, ಎದುರಿನಿಂದ ಬರುತ್ತಿದ್ದ `407′ ಟೆಂಪೋ ಹಾಗೂ ಕಾರಿಗೆ ಡಿಕ್ಕಿಗುರುಪುರ : ಗುರುಪುರ ಕಡೆಯಿಂದ ವಾಮಂಜೂರಿನತ್ತ ವೇಗವಾಗಿ ಸಾಗುತ್ತಿದ್ದ ಜಲ್ಲಿಹುಡಿ ತುಂಬಿದ್ದ ಲಾರಿ, ಎದುರಿನಿಂದ ಬರುತ್ತಿದ್ದ `407′ ಟೆಂಪೋ ಹಾಗೂ ಕಾರಿಗೆ ...ಮಂಗಳೂರು ವಿಭಾಗದ ಬಾಲಗೋಕುಲ ಬೇಸಿಗೆ ಶಿಬಿರದ ಪ್ರಶಿಕ್ಷಣ ವರ್ಗಮಂಗಳೂರು: ಸೇವಾ ಭಾರತಿ ಕರ್ನಾಟಕ ಮಂಗಳೂರು ವಿಭಾಗದ ವತಿಯಿಂದ ಮಂಗಳೂರು ವಿಭಾಗದ ಬಾಲಗೋಕುಲ-ಬೇಸಿಗೆ ಶಿಬಿರದ ಪ್ರಶಿಕ್ಷಣ ವರ್ಗ ಫೆ.೩ರಂದು ಶನಿವಾರ ಮಂಗಳೂರಿನ ...ಮೂಲತ್ವ ಫೌಂಡೇಶನ್ ವತಿಯಿಂದ ಶಿವಮಯ ದೀಪೋತ್ಸವಮಂಗಳೂರು: ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಸನಾತನ ಶಿವಮಯ ದೀಪೋತ್ಸವವು ಜರಗಿತು. ಪ್ರಭು ಶ್ರೀ ರಾಮದೇವರ ಪ್ರಾಣ ...ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟ ಬೆಂಗಳೂರು ನಗರ ಪ್ರಥಮ,ಹಾಸನ ದ್ವಿತೀಯಮಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ...ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ ವತಿಯಿಂದ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ.24ರಂದು ನಡೆಯಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ...ಮಕ್ಕಳಿಗೆ ಮೂಲ ಸಂಸ್ಕೃತಿಯ ಅರಿವು ಮೂಡಿಸಿ: ವಿಜಯಲಕ್ಷ್ಮಿ ಕಟೀಲುಬಂಟ್ವಾಳ: ಮಕ್ಕಳಿಗೆ ಮೂಲ ಸಂಸ್ಕೃತಿ ಕಲಿಸಿ ಸ್ವಾಭಿಮಾನದ ಬದುಕು ಕಟ್ಟಲು ಪ್ರೆರೇಪಿಸಿ ಎಂದು ಸಾಹಿತಿ ಮಂಚಿ ಕೊಲ್ನಾಡು ಪ್ರೌಢಶಾಲಾ ಶಿಕ್ಷಕಿ ವಿಜಯಲಕ್ಷ್ಮಿ ಕಟೀಲು ...ಬಂಟ್ವಾಳ ಕ್ಷೇತ್ರದಲ್ಲಿ 249 ಮತಗಟ್ಟೆಗಳು, 2,27,956 ಮತದಾರರು,ಮೂರು ಚೆಕ್ ಪೂಸ್ಟ್ಬಂಟ್ವಾಳ: ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರಕ್ಕೊಳಪಟ್ಟಂತೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸಂಬಂಧಿಸಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಲಾಗಿದೆ.ಬಂಟ್ವಾಳ ಕ್ಷೇತ್ರದಲ್ಲಿ ಒಟ್ಟು 249 ...ನಿಟ್ಟೆ ಡಾ. ಶಂಕರ್ ಅಡ್ಯಂತಾಯ ಸ್ಮಾರಕ ಪದವಿಪೂರ್ವ ಕಾಲೇಜು : ವಾರ್ಷಿಕ ಕ್ರೀಡಾಕೂಟಕ್ರೀಡೆ ಮನುಷ್ಯನ ಸರ್ವತೋಮುಖ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಸ್ಪರ್ಧಾತ್ಮಕ ಮನೋಭಾವ, ನಾಯಕತ್ವದ ಗುಣ, ಹೊಂದಾಣಿಕೆ, ಒಂದು ತಂಡವಾಗಿ ದುಡಿಯುವುದು ಇವೇ ...ಖಾಸಗಿತನಕ್ಕೆ ಧಕ್ಕೆ ತರಬೇಡಿ – ಹೋಟೆಲ್ ವಿರುದ್ಧ ಕೊಹ್ಲಿ ಕೆಂಡಪರ್ತ್: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮ್ಯಾನ್ ವಿರಾಟ್ ಕೊಹ್ಲಿ (Virat Kohli) ಪರ್ತ್ನಲ್ಲಿ (Perth) ತಂಗಿದ್ದ ಹೋಟೆಲ್ ರೂಂಗೆ (Hotel Room) ನುಗ್ಗಿದ ...ಕೊನೆಯಲ್ಲಿ ಸ್ಯಾಮ್ಸನ್ ಸಿಕ್ಸರ್, ಬೌಂಡರಿ ಆಟ – ಭಾರತಕ್ಕೆ ವಿರೋಚಿತ ಸೋಲು, ಆಫ್ರಿಕಾಗೆ 9 ರನ್ ಜಯಲಕ್ನೋ: ಕೊನೆಯಲ್ಲಿ ಸಂಜು ಸ್ಯಾಮ್ಸನ್ (Sanju Samson) ಅವರ ಸ್ಫೋಟಕ ಬ್ಯಾಟಿಂಗ್ ಹೊರತಾಗಿಯೂ ಮೊದಲ ಏಕದಿನ ಪಂದ್ಯದಲ್ಲಿ ಭಾರತದ(India) ವಿರುದ್ಧ ದಕ್ಷಿಣ ಆಫ್ರಿಕಾ(South ...ನಾನು ನಿಷ್ಠಾವಂತ ಭಕ್ತ, ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಕೇಜ್ರಿವಾಲ್ಗಾಂಧಿನಗರ: ಹಿಂದೂ ಪೌರಾಣಿಕಗಳನ್ನು ಸರಿಯಾಗಿ ತಿಳಿದುಕೊಂಡರೆ ಸರಿಯಾಗಿ ತಿಳಿಯುತ್ತದೆ. ಬಿಜೆಪಿಯವರು (BJP) ದೇವರನ್ನು ಅವಮಾನಿಸುತ್ತಿದ್ದಾರೆ. ನಾನು ಮಾತ್ರ ನಿಷ್ಠಾವಂತ ಭಕ್ತ “ಜೈ ಶ್ರೀ ...ನಮ್ಮ ಪ್ರಯತ್ನದಿಂದಾಗಿ ಚೀತಾ ಭಾರತಕ್ಕೆ ಬಂದಿವೆ: ಕಾಂಗ್ರೆಸ್ನವದೆಹಲಿ: ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನವನಕ್ಕೆ ನಮೀಬಿಯಾದಿಂದ ವಿಶೇಷ ವಿಮಾನದಲ್ಲಿ ತರಲಾದ 8 ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕಾಡಿಗೆ ಬಿಡುವುದಕ್ಕೂ ಮುಂಚೆ, ...ಗುಜರಾತ್ನ ದಮಾನ್ನಲ್ಲಿ ಸಿರಿಚಾವಡಿ ಪುರಸ್ಕಾರ ಪ್ರದಾನ-ತುಳು ಚಾವಡಿ ಕಾರ್ಯಕ್ರಮ ತುಳುವರು ಮೆತ್ತನೆಯ ಮನಸ್ಸುವುಳ್ಳವರಾಗಿದ್ದಾರೆ: ದಯಾನಂದ ಕತ್ತಲ್ಸರ್ಗುಜರಾತ್: ಹೊತ್ತ ಭೂಮಿ, ಹೆತ್ತ ತಾಯಿ ಹಾಗೂ ಸಂಸ್ಕಾರ ನೀಡಿದ ಗುರುಗಳಿಗೆ ಋಣಿಯಾಗಿ ಬಾಳುವ ತುಳುವರು ತುಳುಸಂಸ್ಕೃತಿಯ ವೈಶಿಷ್ಟ್ಯದಿಂದ ನೆಮ್ಮದಿಯಾಗಿದ್ದಾರೆ. ತುಳುವ ...ಮಿಸ್ಟರ್ ಇಂಡಿಯಾ ಜಗದೀಶ್ ಪೂಜಾರಿಗೆ ದುಬಾಯಿಯಲ್ಲಿ ಮುಡಿಗೇರಿದ “ಮಯೂರ ಶ್ರೀ” ಪ್ರಶಸ್ತಿಕೈಕಂಬ: ಕರ್ನಾಟಕ ಸಂಘ ಶಾರ್ಜಾದ ಆಶ್ರಯದಲ್ಲಿ ೨೦೨೩ ನವೆಂಬರ್ ೧೮ ರಂದು ಶಾರ್ಜಾ ಈವಾನ್ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ, ...ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಚೀನಾದ ಅಧ್ಯಕ್ಷ ಜಿನ್ಪಿಂಗ್ 3ನೇ ಅವಧಿಗೆ ಮರು ಆಯ್ಕೆಬೀಜಿಂಗ್: ಚೀನಾದ (China) ಅಧ್ಯಕ್ಷ ಕ್ಸಿ ಜಿನ್ಪಿಂಗ್ (Xi Jinping) ಅವರು ಚೀನಾದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ದಾಖಲೆಯ 3ನೇ ...ಉಗಾಂಡಾದಲ್ಲಿ ತುಳುಕೂಟ ವನವಿಹಾರಉಗಾಂಡಾ: ರಾಜಧಾನಿ ಕಂಪಾಲಾ ನಗರದಿಂದ 30 ಕಿಲೋಮೀಟರ್ ದೂರದಲ್ಲಿರುವ ಮುಕೊನೊ ಜಿಲ್ಲೆಯ ಕಾಸೆಂಗೆ ಫಾರೆಸ್ಟ್ ಗೆ ಸಮೀಪದಲ್ಲಿರುವ ಕಾಸೆಂಗೆ ಫಾರೆಸ್ಟ್ ರೆಸಾರ್ಟ್ ಬೀಚ್ ನಲ್ಲಿ ‘ತುಳುಕೂಟ ...ಬೇಸಿಗೆಯಲ್ಲಿ ತ್ವಚೆಯ ರಕ್ಷಣೆಗಾಗಿ1. ಬೇಸಿಗೆ ಸಮಯದಲ್ಲಿ ನಾವು ಹಲವಾರು ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತೇವೆ, ಹಾಗೂ ಆ ಸಮಸ್ಯೆಗಳಿಂದಾಗಿ ನಾವು ಹಲವಾರು ಬಾರಿ ಕಿರಿಕಿರಿಯನ್ನು ...ಮನುಷ್ಯನು ಕೋಪಿಷ್ಟನಾದಾಗ ಅವನ ಜ್ಞಾನವೆಲ್ಲವೂ ಶೂನ್ಯವಾಗಿರುವುದು…ಮನುಷ್ಯನು ಕೋಪಿಷ್ಟನಾದಾಗ ಅವನ ಜ್ಞಾನವೆಲ್ಲವೂ ಶೂನ್ಯವಾಗಿರುವುದು. ಎಷ್ಟೇ ಜ್ಞಾನ ಇದ್ದರೂ ಕೋಪವು ಜ್ಞಾನವನ್ನು ಮರೆಮಾಡುತ್ತದೆ. ಕೋಪ ಎಂಬುದು ಅಗ್ನಿಯ ಹಾಗೆ . ...ಎಲ್ಲಾ ಪ್ರಶ್ನೆಗಳಿಗೂ ಸಾವೇ ಉತ್ತರವಲ್ಲ..“ಸಾಕಪ್ಪಾ..ಸಾಕು ನನ್ನ ಜೀವನವೇ ಸಾಕು” ಅಂತ ಹೇಳುವವರು ಈ ಜಗತ್ತಿನಲ್ಲಿ ಅದೆಷ್ಟೋ ಮಂದಿ. ಸೃಷ್ಟಿಕರ್ತನಾದ ದೇವರು ಸೃಷ್ಟಿಗೆ ಕಾರಣವಾದರೆ, ತಾಯಿ ನಮ್ಮ ...ಸಂಗೀತ ದಿಗ್ಗಜ ಎ.ಆರ್.ರೆಹಮಾನ್ ಮತ್ತು ಗುಲ್ಝಾರ್ರನ್ನು ಒಟ್ಟಾಗಿಸಿದ ಸೋನಿ ಮ್ಯೂಸಿಕ್ ಇಂಡಿಯಾ ತೆರೆಗೆಮೇರಿ ಪುಕಾರ್ ಸುನೋ ಎಂಬ ಭರವಸೆ ಮತ್ತು ಶಮನದ ಆಂಥೆಮ್ ರಚಿಸಲು ಸಂಗೀತ ದಿಗ್ಗಜ ಎ.ಆರ್.ರೆಹಮಾನ್ ಮತ್ತು ಗುಲ್ಝಾರ್ರನ್ನು ಒಟ್ಟಾಗಿಸಿದ ಸೋನಿ ...ಶ್ರೀಶ ಎಳ್ಳಾರೆ ನಿರ್ದೇಶನದ ಪ್ರಾರಬ್ಧ ಕಿರುಚಿತ್ರ ಬಿಡುಗಡೆಕಾರ್ಕಳ:ಶ್ರೀಶ ಎಳ್ಳಾರೆ ನಿರ್ದೇಶನದ ಪ್ರಾರಬ್ಧ ಕಿರುಚಿತ್ರವನ್ನು ನವರಸನಾಯಕ ಭೋಜರಾಜ್ ವಾಮಂಜೂರ್ ಅವರು ಕದ್ರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಚಿತ್ರದ ಸಹ ...*ಮಲೆನಾಡ ಕೋಗಿಲೆ ತಂಡದಿಂದ ಮೂಡಿಬರಲಿದೆ “ಓ ಮೇಘವೇ” ಕನ್ನಡ ಆಲ್ಬ0 ಸಾಂಗ್*ಕರ್ನಾಟಕದಾದ್ಯಂತ ಮಲೆನಾಡ ಕೋಗಿಲೆ ಎನ್ನುವ ಸಂಗೀತ ಸ್ಪರ್ಧೆಯನ್ನು ಆಯೋಜಿಸಿ ಸಂಗೀತ ರಸಿಕರ ಮನ ಗೆದ್ದಿರುವ ತಂಡವೊಂದು ಹೊಸ ಪ್ರಯತ್ನದೊಂದಿಗೆ ಜನತೆಯನ್ನು ರಂಜಿಸಲು ...ಮನೋಜ್ ಕನಪಾಡಿಯ ಮನೋಜ್ಞ ಕೈಚಳಕದಲ್ಲಿ ಮೂಡಿಬಂದ ಪೈಬರ್ ಕಲಾಕೃತಿಗಳುಬಿ.ಸಿ.ರೋಡ್ : ಹುಲಿ, ದನ ಒಟ್ಟಿಗೆ ಕೂತಿದೆ, ಅಳೆತ್ತರದ ಜಿರಾಫೆ ಯಾವುದೇ ಭಯವಿಲ್ಲದೆ ನಿಂತಿದೆ,ನಾರಾಯಣ ಗುರುಗಳು ಧ್ಯಾನಾಸಕ್ತರಾಗಿದ್ದಾರೆ, ಗಾಂಧೀಜಿ ಮಂದಹಾಸ ಬೀರುತ್ತಾ ...ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮದಿನವನ್ನು ಎಂಜಿನಿಯರ್ಸ್ ಡೇ ಆಗಿ ಆಚರಿಸಲು ಕಾರಣವೇನು? ಒಬ್ಬ ಮನುಷ್ಯ ಇಷ್ಟೆಲ್ಲಾ ಕೆಲಸ ಮಾಡಲು ಸಾಧ್ಯವೇ…?ಹೌದು ಈ ಮನುಷ್ಯನನ್ನು ಕಂಡಾಗ ಹಾಗೆಯೇ ಅನಿಸುತ್ತದೆ. ಒಬ್ಬ ಮನುಷ್ಯ ತನ್ನ ಜೀವಿತಾವಧಿಯಲ್ಲಿ ಏನೆಲ್ಲಾ ಸಾಧನೆ ಮಾಡಲು ಸಾಧ್ಯವಿಲ್ಲವೋ ಆ ಎಲ್ಲಾ ...ವರ್ತಮಾನದಲ್ಲಿ ಕಂಡುಕೊಂಡ ಪತ್ರಿಕಾರಂಗದ ಒಂದು ವಿದ್ಯಮಾನಧನಂಜಯ ಗುರುಪುರ ಜರ್ಮನ್, ಅಮೆರಿಕ, ಇಂಗ್ಲೆಂಡ್ನಂತಹ ರಾಷ್ಟ್ರಗಳ ಮೂಲಕ ಹಂತಹಂತವಾಗಿ ನಿಧಾನಗತಿಯಲ್ಲಿ ಒಂದೊಂದೇ ರಾಷ್ಟ್ರಗಳತ್ತ ಹೆಜ್ಜೆ ಹಾಕಿರುವ ಪತ್ರಿಕೆ ಮತ್ತು ಪತ್ರಿಕೋದ್ಯಮ ...ಕು. ಪೂರ್ಣಿಮಾ ಪ್ರಭುಗೆ `ವಾಗ್ದೇವಿ’ ಶಿಕ್ಷಣ ಪುರಸ್ಕಾರಕೈಕಂಬ: ಕರ್ನಾಟಕ ಶೈಕ್ಷಣಿಕ ವರ್ಷದ ೨೦೨೨-೨೩ನೇ ಸಾಲಿನ ಎಸ್ಎಸ್ಎಲ್ಸಿ ಬೋರ್ಡ್ ಪರೀಕ್ಷೆಯ ಕೊಂಕಣಿ ಭಾಷಾ ಪತ್ರಿಕೆಯಲ್ಲಿ ಶೇ. ೧೦೦ ಅಂಕ ಗಳಿಸಿದ ...ದಡ್ಡಲಕಾಡು ಶಾಲೆಯಲ್ಲಿ ಚುನಾವಣೆ ಮೂಲಕ ನೂತನ ಮಂತ್ರಿಮಂಡಲ ರಚನೆಬಂಟ್ವಾಳ: ದಡ್ಡಲ ಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನ ಮಂತ್ರಿಮಂಡಲ ರಚನೆಗಾಗಿ ಚುನಾವಣೆಯನ್ನು ಹಮ್ಮಿಕೊಳ್ಳಲಾಯಿತು.ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸದಾ ...ಬಂಟ್ವಾಳ: ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ 15 ಹೆಚ್ಚುವರಿ ಅಂಕ ಗಳಿಸಿದ ವಿದ್ಯಾರ್ಥಿನಿಬಂಟ್ವಾಳ:ಇಲ್ಲಿನ ಪಾಣೆಮಂಗಳೂರು ಎಸ್ ಎಲ್ ಎನ್ ಪಿ ವಿದ್ಯಾಲಯದ ವಿದ್ಯಾರ್ಥಿನಿ ಕೃತಜ್ಞಾ ಧನರಾಜ್ ಇವರಿಗೆ ಎಸ್ ಎಸ್ ಎಲ್ ಸಿ ವಾರ್ಷಿಕ ... |
|
|