ಜಿಲ್ಲಾ ಮಟ್ಟದ ಹಿಂದಿ ಶೈಕ್ಷಣಿಕ ಕಾರ್ಯಾಗಾರ ಮತ್ತು ಹಿಂದಿ ದಿನದ ಕಾರ್ಯಕ್ರಮ![]() ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಹಿಂದಿ ಭಾಷಾ ಶಿಕ್ಷಕರ ಸಂಘ,ಹಿಂದಿ ಶಿಕ್ಷಕರ ಸಂಘ ಬಂಟ್ವಾಳ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳೂರು ಇವರ ಸಹಯೋಗದೊಂದಿಗೆ More... Latest News - Time Line
![]() ಪೊಳಲಿ ರಾಮಕೃಷ್ಣ ತಪೋವನದಲ್ಲಿ “ಅಖಂಡ ಭಜನಾ ಸಪ್ತಾಹಕ್ಕೆ ಚಾಲನೆ”ಕೈಕಂಬ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಸೆ.23 ಬೆಳಗ್ಗೆ 7:30ಕ್ಕೆ ಸೆ.23 ರಿಂದ 30 ರ ವರೆಗೆ ನಡೆಯಲಿರುವ “ಅಖಂಡ ಭಜನಾ ಸಪ್ತಾಹ”ಕ್ಕೆ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ದೀಪ More... ![]() ಬಂಟ್ವಾಳ ನಗರ ಠಾಣೆಯ ಇನ್ಸ್ ಪೆಕ್ಟರ್ ಆಗಿ ಆನಂತ ಪದ್ಮನಾಭ ಅಧಿಕಾರ ಸ್ವೀಕಾರಬಂಟ್ವಾಳ: ಬಂಟ್ವಾಳ ನಗರ ಠಾಣೆಯ ಇನ್ಸ್ ಪೆಕ್ಟರ್ ಆಗಿ ಆನಂತಪದ್ಮನಾಭ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಭಾರ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ.ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.ವಿವೇಕಾನಂದ More... ![]() ಶ್ರೀರಾಮ ಹಿ. ಪ್ರಾ.ಶಾಲಾ ವಿದ್ಯಾರ್ಥಿಗಳಿಂದ ಚಿಟ್ಟೆಗಳ ಜೀವನ ಚಕ್ರಗಳ ಅಧ್ಯಯನ ಕಾರ್ಯಾಗಾರಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿಜ್ಞಾನ ಸಂಘದ ವಿದ್ಯಾರ್ಥಿಗಳು ಚಿಟ್ಟೆಗಳ ಜೀವನ ಚಕ್ರದ ನಾಲ್ಕು ಹಂತಗಳನ್ನು ಶಾಲಾ ಪರಿಸರದಲ್ಲಿ ಮೂರು ವಾರಗಳಿಂದ ವಿವಿಧ ಹಂತದಲ್ಲಿ More... ![]() ಬಾಳ್ತಿಲ: ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆಬಂಟ್ವಾಳ: ಬಾಳ್ತಿಲ ಗ್ರಾಮ ಪಂಚಾಯಿತ್ ನ ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾ ಸಭೆಯು ಬಾಳ್ತಿಲ ಗ್ರಾಮ ಪಂಚಾಯತ್ ನ ಸುವರ್ಣ ಸೌಧ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ More... ![]() ಮೊಡಂಕಾಪು: ವಿದ್ಯಾರ್ಥಿ ಪರಿಷತ್ ನ ಉದ್ಘಾಟನಾ ಸಮಾರಂಭಬಂಟ್ವಾಳ : ಮೊಡಂಕಾಪು ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿ ಪರಿಷತ್ ಇದರ 2023- 24 ನೇ ಸಾಲಿನ ಉದ್ಘಾಟನಾ ಸಮಾರಂಭವು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ More... ![]() ಯುವಕರ ಕಾರ್ಯ ಶ್ಲಾಘನೀಯ: ಡಾ.ಭಟ್ಬಂಟ್ವಾಳ: ಭಾರತೀಯ ಸಂಸ್ಕೃತಿ,ಕಲೆಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಯುವಕರ ತಂಡ ಮಾಡುತ್ತಿರುವುದು ಶ್ಲಾಘನೀಯ,ವೇಷದಲ್ಲಿ ಹುಲಿಯಾದರೆ ಸಾಲದು ದೇಶ ಧರ್ಮ,ಸಂಸ್ಕೃತಿಯ ಮೇಲಾಗುವ ಅಕ್ರಮಣದ ವಿರುದ್ಧವು More... ![]() ಅಮ್ಟಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಪೋಷಣ್ ಮಾಸಾಚರಣೆ ಕಾರ್ಯಕ್ರಮಬಂಟ್ವಾಳ: ಅಮ್ಟಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಪೋಷಣ್ ಮಾಸಾಚರಣೆ ಕಾರ್ಯಕ್ರಮವು ಕೆಂಪುಗುಡ್ಡೆ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ್ More... ![]() ಬಂಟ್ವಾಳ: ಗಣೇಶೋತ್ಸವ ಸಂಪನ್ನಬಂಟ್ವಾಳ: ಇಲ್ಲಿನ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಮೂರು ದಿನಗಳ ಕಾಲ ಆರಾಧಿಸಲ್ಪಟ್ಟ ಶ್ರೀಗಣೇಶನ ಮೆರವಣಿಗೆಯು ಗುರುವಾರ ರಾತ್ರಿ ಬಂಟ್ವಾಳ ಪೇಟೆಯಲ್ಲಿ ನಡೆಯಿತು. ಉತ್ಸವ ಸ್ಥಳದಿಂದ More... ![]() ಫರಂಗಿಪೇಟೆ ರಾ.ಹೆ.ಯಲ್ಲಿ ಶ್ರೀಗಣೇಶನ ವೈಭವಯುತವಾದ ಶೋಭಾಯಾತ್ರೆ ಕಣ್ತುಂಬಿಕೊಂಡ ಭಕ್ತ ಸಮೂಹಬಂಟ್ವಾಳ: ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಮೂರು ದಿನಗಳ ಕಾಲ ಆರಾಧಿಸಲ್ಪಟ್ಟ 41 ನೇ ವರ್ಷದ ಸಾರ್ವಜನಿಕ ಶ್ರಿಗಣೇಶನ ಶೋಭಾಯಾತ್ರೆಯು More... ![]() ಪಿಲಾತಬೆಟ್ಟು ವ್ಯ.ಸೇ.ಸ.ಸಂಘದ ಸದಸ್ಯರಿಗೆ ಶೇ.14 ಡಿವಿಡೆಂಡ್ ಘೋಷಣೆಬಂಟ್ವಾಳ: ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರ ಸಂಘ 2022-23ನೇ ಸಾಲಿನ ಆರ್ಥಿಕ ವರ್ಷದಲ್ಲಿ 218 ಕೋ.ರೂ.ವ್ಯವಹಾರ ನಡೆಸಿ ಒಟ್ಟು 60.20 ಲಕ್ಷ ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ More... ![]() ಮಂಜಲ್ಪಾದೆ: ಗಣೇಶ್ ಚತುರ್ಥಿ ಪ್ರಯುಕ್ತ ವಿವಿಧ ಸ್ಪರ್ಧೆಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಶಾರದಾ ಶಾಖೆ ಇದರ ಆಶಯದಲ್ಲಿ ಮಂಜಲ್ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 11ನೇ ವರ್ಷದ ಗಣೇಶ ಚತುರ್ಥಿ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಈ More... ![]() ಕಲಾಶ್ರೀ ಮತ್ತು ಕಮಲಪತ್ರ ಪ್ರಶಸ್ತಿ ಪ್ರಧಾನಬಂಟ್ವಾಳ: ಸಮಾಜ ಸೇವಾ ಸಂಸ್ಥೆಗಳಲ್ಲಿ ಯುವ ಜನತೆಯನ್ನು ತರಬೇತುಗೊಳಿಸಿ ಅವರನ್ನು ಸಂಪನ್ಮೂಲ ವ್ಯಕ್ತಿ ಗಳನ್ನಾಗಿ ರೂಪಿಸುವ ಮಹತ್ತರ ಕೆಲಸವನ್ನು ಜೇಸಿ ಮಾಡುತ್ತಿದೆ.ಇಲ್ಲಿ ತರಬೇತಿ ಪಡೆದ ವ್ಯಕ್ತಿಗಳು More...
ಬಂಟ್ವಾಳ: ಇಲ್ಲಿನ ಫರಂಗಿಪೇಟೆಯ ಲೆವೆಲ್ಕ್ರಾಂಸಿಂಗ್ ಸಂಪರ್ಕ ರಸ್ತೆಯ ಬಳಿ ರೈಲ್ವೇ ಹಳಿಯ ದುರಸ್ತಿಯ ಹಿನ್ನಲೆಯಲ್ಲಿ ತಾತ್ಕಲಿಕವಾಗಿ ರಸ್ತೆ ಮುಚ್ಚಲಾಗಿದೆ ಎಂದು ಸೂಚನಾ ...
|
|
|