ಬಿಜೆಪಿ- ಜೆಡಿಯು ಮೈತ್ರಿಗೆ ಗುಡ್ಬೈ – ನಿತೀಶ್ ರಾಜೀನಾಮೆಗೆ ಕಾರಣ ಏನು?![]() ಪಾಟ್ನಾ: ಬಿಹಾರದ ರಾಜ್ಯ ರಾಜಕೀಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಬಿಜೆಪಿ ಮೈತ್ರಿಯನ್ನು ನಿತೀಶ್ ಕುಮಾರ್ ತೊರೆದಿದ್ದಾರೆ. ವಿಪಕ್ಷಗಳ ಜೊತೆಗೂಡಿ ಸರ್ಕಾರ ರಚಿಸಲು ನಿತೀಶ್ More... Latest News - Time Line
![]() ಜಾನುವಾರು ಅಕ್ರಮ ಸಾಗಣೆ ಪ್ರಕರಣ – ಟಿಎಂಸಿ ಹಿರಿಯ ನಾಯಕನಿಗೆ ಸಿಬಿಐ ಸಮನ್ಸ್ಕೋಲ್ಕತ್ತಾ: ಜಾನುವಾರು ಅಕ್ರಮ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಿರಿಯ ನಾಯಕ ಅನುಬ್ರತಾ ಮೊಂಡಲ್ಗೆ ಸಿಬಿಐ ಸಮನ್ಸ್ ನೀಡಿದೆ. ಅನಾರೋಗ್ಯ ಕಾರಣ ನೆಪ More... ![]() ಮುಂಬಯಿಯಲ್ಲಿ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಸಭೆ ಧರ್ಮಕಾರ್ಯದಿಂದ ಆಶಯಗಳು ಸಕಾರಗೊಳ್ಳುವುದು : ಡಾ| ಆರ್.ಕೆ ಶೆಟ್ಟಿಮುoಬಯಿ: ಧರ್ಮನಿಷ್ಠೆಯಿಂದ ಪುಣ್ಯಕಾರ್ಯಕ್ಕೆ ಸೇರುವುದೇ ಭಾಗ್ಯವಾಗಿದೆ. ಧರ್ಮ ಕಾರ್ಯದಲ್ಲಿ ತೊಡಗಿಸಿ ಕೊಂಡಾಗ ನಮ್ಮಲ್ಲಿನ ಆಶಯಗಳು ತನ್ನೀತಾನೇ ಸಕಾರಗೊಳ್ಳುವುದು. ಸೇವೆಗೆ ಇಂತಹದ್ದೇ ಊರಿನವ More... ![]() ಬೆಳ್ಳೂರು ಬಂಟರ ವಲಯದ ಆಟಿದ ಕೂಟಕೈಕಂಬ : ಬಂಟ್ವಾಳ ತಾಲೂಕಿನ ಬೆಳ್ಳೂರು ವಲಯ ಬಂಟರ ಸಂಘದ ವತಿಯಿಂದ ಕಾವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆ. 7ರಂದು ಭಾನುವಾರ ಆಟಿದ ಕೂಟ ಕಾರ್ಯಕ್ರಮ ನಡೆಯಿತು. ಸಂಘದ ಗೌರವಾಧ್ಯಕ್ಷ ರಘುನಾಥ ಪಯ್ಯಡೆ More... ![]() ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯಿಂದ ರಾಷ್ಟ್ರದ ತ್ರಿವರ್ಣ ಧ್ವಜ ವಿತರಣೆ ಸ್ವರ್ಗೀಯ ತೋನ್ಸೆ ಮೋಹನದಾಸ್ ಪೈ ಅವರಿಗೆ ಕಪಸಮ ಶ್ರದ್ಧಾಂಜಲಿಮುಂಬಯಿ : ಮಣಿಪಾಲ್ ಮೀಡಿಯ ನೆಟ್ವರ್ಕ್ ಲಿಮಿಟೆಡ್ ಮೂಲಕ ಉದಯವಾಣಿ ರಾಷ್ಟ್ರೀಯ ಕನ್ನಡ ದೈನಿಕದ ಸಂಸ್ಥಾಪಕರಾಗಿದ್ದು ಇತ್ತೀಚೆಗೆ ಸ್ವರ್ಗೀಯರಾದ ತೋನ್ಸೆ ಮೋಹನದಾಸ್ ಪೈ ಅವರಿಗೆ ಕನ್ನಡಿಗ ಪತ್ರಕರ್ತರ More... ![]() ಪತ್ರಕರ್ತ ವೆಂಕಟೇಶ್ ಬಂಟ್ವಾಳ ಅವರಿಗೆ ಮಾತೃ ವಿಯೋಗಬಂಟ್ವಾಳ: ಬಂಟ್ವಾಳ ನಿವಾಸಿ ದಿ.ವಿಶ್ವನಾಥ ನಾಯಕ್ ಅವರ ಧರ್ಮಪತ್ನಿ ವಿಜಯಾ ವಿ.ನಾಯಕ್(78) ಅವರು ಅಸೌಖ್ಯದಿಂದ ಸುರತ್ಕಲ್ ನ ತನ್ನ ಪುತ್ರಿಯ ನಿವಾಸದಲ್ಲಿ ಆ.08ರಂದು ಸೋಮವಾರ ಮುಂಜಾನೆ ನಿಧನರಾದರು. More... ![]() Vipre Review — What You Need to Know Regarding Vipre AntivirusIn this Vipre assessment, we’ll speak about the software’s features, and appear at how very well it deals the most common applications. Vipre is compatible with practically two-hundred courses, including well-liked browsers and extensions, tools, and in some cases full-scale applications. We’ll as well talk about the Auto-Patch characteristic, which helps to ensure that the latest security updates More... ![]() Vipre Review — What You Need to Know Regarding Vipre AntivirusIn this Vipre assessment, we’ll speak about the software’s features, and appear at how very well it deals the most common applications. Vipre is compatible with practically two-hundred courses, including well-liked browsers and extensions, tools, and in some cases full-scale applications. We’ll as well talk about the Auto-Patch characteristic, which helps to ensure that the latest security updates More... ![]() ಬಿ.ಸಿ.ರೋಡು: ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ ಮಳೆಗೆ ಸೋರುತ್ತಿದೆ, ಫ್ಲಾಟ್ ಫಾರಂ ಕತ್ತಲೆಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡು ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ತಂಗಲು ನಿರ್ಮಿಸಿದ ಹೈಟೆಕ್ ಶೆಟ್ಟಿ ಮಳೆಗೆ ಸೋರುತ್ತಿದೆ. ಬಂಟ್ವಾಳ ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ More... ![]() ಬಿ.ಸಿ.ರೋಡು: ರೋಟರಿ ಕ್ಲಬ್ ಅಧ್ಯಕ್ಷರಿಂದ ನಾಲ್ಕನೇ ಮಹಡಿ ಟೆರೇಸ್ ಕೃಷಿ, ಮಕ್ಕಳಿಗೆ ಆಕರ್ಷಣೆಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಸಮೀಪದ ಕೈಕಂಬ ರಾಷ್ಟ್ರೀಯ ಹೆದ್ದಾರಿ ಬಳಿ ಸೂರ್ಯವಂಶ ವಾಣಿಜ್ಯ ಸಂಕೀರ್ಣದ ನಾಲ್ಕನೇ ಮಹಡಿ ಮೇಲೆ ಟೆರೇಸ್ ಕೃಷಿ ಮಾಡಿ ಮೊಡಂಕಾಪು ರೋಟರಿ ಕ್ಲಬ್ ಅಧ್ಯಕ್ಷ ಡಾ.ಗೋವರ್ಧನ More... ![]() ಬಂಟ್ವಾಳ ಮುಂದುವರಿದ ಮಳೆ ಹಾನಿಬಂಟ್ವಾಳ: ತಾಲ್ಲೂಕಿನ ಮೇರಮಜಲು ನಿವಾಸಿ ಮಾಧವ ಎಂಬವರ ಮನೆ ಸ್ನಾನಗೃಹ ಕುಸಿದು ಬಿದ್ದಿದೆ. ಬಂಟ್ವಾಳ ತಾಲ್ಲೂಕಿನಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಹಲವೆಡೆ ಮನೆ ಮತ್ತಿತರ More... ![]() ಸಿದ್ಧಕಟ್ಟೆ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಕ್ತದಾನ ಶಿಬಿರಕ್ಕೆ ಚಾಲನೆಬಂಟ್ವಾಳ : ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೆಡ್ ಕ್ರಾಸ್ ಘಟಕ ವತಿಯಿಂದ ಶನಿವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ More... ![]() ಬಂಟ್ವಾಳ: ಕಿಸಾನ್ ಸಮ್ಮಾನ್ ಯೋಜನೆ ಕೆವೈಸಿ ನೀಡಲು ಗಡುವುಬಂಟ್ವಾಳ: ಇಲ್ಲಿನ ಕೃಷಿ ಇಲಾಖೆಗೆ ಸಂಬಂಧಪಟ್ಟಂತೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ಒಟ್ಟು ೩೫,೩೭೪ ಮಂದಿ ಫಲಾನುಭವಿಗಳು ಇದ್ದಾರೆ. ಈ ಪೈಕಿ ೨೬,೧೦೦ ಮಂದಿ ಕೆವೈಸಿ ನೀಡಲು ಬಾಕಿ ಇದ್ದಾರೆ. More...
ಬಂಟ್ವಾಳ: ಇಲ್ಲಿನ ಫರಂಗಿಪೇಟೆಯ ಲೆವೆಲ್ಕ್ರಾಂಸಿಂಗ್ ಸಂಪರ್ಕ ರಸ್ತೆಯ ಬಳಿ ರೈಲ್ವೇ ಹಳಿಯ ದುರಸ್ತಿಯ ಹಿನ್ನಲೆಯಲ್ಲಿ ತಾತ್ಕಲಿಕವಾಗಿ ರಸ್ತೆ ಮುಚ್ಚಲಾಗಿದೆ ಎಂದು ಸೂಚನಾ ...
|
|
|