ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ![]() ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ More... Latest News - Time Line
![]() ಎಚ್ಚರ.. ಎಚ್ಚರ…ರಾಜ್ಯಕ್ಕೆ ವಕ್ಕರಿಸಿದ ಮತ್ತೊಂದು ವೈರಸ್, ಬೆಕ್ಕುಗಳಿಗೆ ಎಫ್ಪಿವಿ ವೈರಸ್ರಾಜ್ಯಕ್ಕೆ ವಕ್ಕರಿಸಿದ ಮತ್ತೊಂದು ವೈರಸ್, ಈಗ ಹಕ್ಕಿಯಿಂದಲ್ಲಾ, ಬೆಕ್ಕಿನಿಂದ , ಹೌದು ಬೆಕ್ಕುಗಳಿಗೆ ಮಾರಣಾಂತಿಕ ಎಫ್ಪಿವಿ ವೈರಸ್ ಸೋಂಕಿನಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಬೆಕ್ಕುಗಳು More... ![]() ಸೈಕಲ್ ಬ್ಯಾಲೆನ್ಸ್ ಕಲಾವಿದ ದಿವಾಕರ್ಗೆ ಸನ್ಮಾನಬಂಟ್ವಾಳ: ಚಂಡ್ತಿಮಾರ್ ಶ್ರೀ ವಿಘ್ನೇಶ್ವರ ಸೈಕಲ್ ಸರ್ಕಸ್ ಕಲಾ ಮಂಡಳಿಯ ಹೆಸರಿನಲ್ಲಿ ಸೈಕಲ್ ಬ್ಯಾಲೆನ್ಸ್ ಪ್ರದರ್ಶನ ನೀಡುತ್ತಿರುವ ಕಲಾವಿದ ಬಿ.ಸಿ.ದಿವಾಕರ್ ಅವರನ್ನು ಚಂಡ್ತಿಮಾರಿನ ಸೈಕಲ್ More... ![]() ಫರಂಗೀಪೇಟೆ: ಬಂಟರ ಸಂಘಕ್ಕೆ ಆಯ್ಕೆಬಂಟ್ವಾಳ: ಫರಂಗಿಪೇಟೆ ವಲಯ ಬಂಟರ ಸಂಘ ದ ಮುಂದಿನ ಮೂರು ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಕೊಟ್ಟಿಂಜ ಗುತ್ತು ವಿಶ್ವನಾಥ ಶೆಟ್ಟಿ ರವರು ಆಯ್ಕೆ ಯಾಗಿದ್ದಾರೆ. ಉಳಿದಂತೆ ಪದಾಧಿಕಾರಿಗಳಾಗಿ More... ![]() ಸಮಾಜದ ಪರಿವರ್ತನೆಯಲ್ಲಿ ಸಹಕಾರಿಕ್ಷೇತ್ರದ ಕೊಡುಗೆ ಅಪಾರ’ ಸಂಸದ ಬ್ರಿಜೇಶ್ ಚೌಟಬಂಟ್ವಾಳ: ಸಮಾಜದ ಪರಿವರ್ತನೆಯಲ್ಲಿ ಸಹಕಾರಿಕ್ಷೇತ್ರದ ಕೊಡುಗೆಯು ಅಪಾರವಿದ್ದು,ಸರಕಾರದ ಕಾರ್ಯಕ್ರಮ,ಯೋಜನೆಗಳನ್ನು ಪ್ರಕೋಷ್ಠದ ಮೂಲಕ ನೈಜ ಫಲಾನುಭವಿಗಳಿಗೆ ತಲುಪಿಸಲು ಸಹಕಾರಿಗಳು ಪ್ರಯತ್ನಿಸಿದಾಗ More... ![]() ಅಧಿವಕ್ತಾ ಪರಿಷತ್ ನಿಂದ ವಿಶ್ವ ಮಹಿಳಾ ದಿನಾಚರಣೆಬಂಟ್ವಾಳ: ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ – ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಕಾರ್ಯಾಗಾರವು ಬಿ.ಸಿ.ರೋಡಿನ ತುಳು ಶಿವಳ್ಳಿ ಸಭಾಭವನದಲ್ಲಿ More... ![]() ಶ್ರೀಕ್ಷೇ. ಧ.ಗ್ರಾ. ಯೋ.ಯಿಂದ ಪಲ್ಲಮಜಲು ಶ್ರೀ ರಾಮಾಂಜನೇಯ ಭಜನಾ ಮಂದಿರದ ಜೀರ್ಣೋದ್ದಾರಕ್ಕೆ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ (ರಿ )ಬಿ ಸಿ ಟ್ರಸ್ಟ್.ಬಂಟ್ವಾಳ ತಾಲೂಕಿನ ಬಿ ಸಿ ರೋಡ್ ವಲಯದ ಬಿ.ಮೂಡ ಕಾರ್ಯಕ್ಷೇತ್ರದ ಪಲ್ಲಮಜಲು ಶ್ರೀ ರಾಮಾಂಜನೇಯ ಭಜನಾ ಮಂದಿರದ More... ![]() ಗೋಸಂರಕ್ಷಣೆ ನಮ್ಮೆಲರ ಹೊಣೆ: ಪ್ರಸಾದ್ ಕುಮಾರ್ ರೈ,ಬಿ.ಸಿ.ರೋಡಿನಲ್ಲಿ ನಂದಿ ರಥಯಾತ್ರೆಬಂಟ್ವಾಳ: ಹಿಂದೂ ಸಮಾಜ,ಸಂಸ್ಕೃತಿಯ ಮೇಲೆ ನಿರಂತರವಾಗಿ ಅಕ್ರಮಣಗಳಾಗುತ್ತಿದ್ದರೂ, ಇವೆಲ್ಲವನ್ನು ಹಿಂದೂ ಸಮಾಜ ಮೆಟ್ಟಿ ನಿಂತಿದ್ದು,ಗೋ ಸಂರಕ್ಷಣೆಯು ನಮ್ಮೆಲ್ಲರ ಹೊಣೆಯಾಗಿದೆ ಎಂದು ವಿಶ್ವ More... ![]() ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಂಕ್ರೀಟ್ ಚೆಲ್ಲಿದ ರೆಡಿಮಿಕ್ಸ್ ಟ್ರಕ್ : ಗುಡಿಸಿ ರಸ್ತೆ ಸ್ವಚ್ಛಗೊಳಿಸಿದ ಫ್ರಾನ್ಸಿಸ್ ಮ್ಯಾಕ್ಸಿಮ್ ಮೊರಾಸ್ಮಂಗಳೂರು :ಪದುವ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾ.22: ಶನಿವಾರ ಸುರ್ಯೋಸ್ತಮದ ವೇಳೆಗೆ ರೆಡಿಮಿಕ್ಸ್ ಕಾಂಕ್ರೀಟ್ ಸಾಗಿಸುವ ಟ್ರಕ್ನ ನಿರ್ಲಕ್ಷ್ಯದಿಂದಾಗಿ, ಮಾರ್ಗದಲ್ಲಿ ಕಾಂಕ್ರೀಟ್ More... ![]() ಮಂಗಳೂರು: ಮಂಗಳೂರಿನ ಖಾಸಗಿ ರೆಸಾರ್ಟ್ ಈಜುಕೊಳದಲ್ಲಿ ಬಿದ್ದು ಪ್ರವಾಸಿಗ ಸಾವುಮಂಗಳೂರು: ಈಜುಕೊಳದಲ್ಲಿ ಬಿದ್ದು ಪ್ರವಾಸಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಖಾಸಗಿ ರೆಸಾರ್ಟ್ ನಡೆದಿದೆ. ಮಡಿಕೇರಿ ಕುಶಾಲನಗರದ ಮೂಲದ ಪ್ರವಾಸಿ ದುರ್ಮರಣ. ಈಜಲೆಂದು ಈಜುಕೊಳಕ್ಕೆ ಹಾರಿದ More... ![]() ಬಡ ಜನರ ಬ್ಯಾಂಕ್ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರುಮಂಗಳೂರು: ಬಡ ಜನರ ಬ್ಯಾಂಕ್ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಹಸೀಲ್ದಾರ್ ಗಲ್ಲಿಯ More... ![]() ರಾಜ್ಯದ ಜನರಿಗೆ ಶಾಕ್ ನೀಡಲಿದೆ ಕಾಂಗ್ರೆಸ್ ಸರ್ಕಾರ, ಹಾಲಿನ ದರ ಹೆಚ್ಚಳ ಸಾಧ್ಯತೆ?ಕರ್ನಾಟಕದ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲಿದೆ. ಹೌದು ಸರ್ಕಾರ ಮತ್ತೆ ಹಾಲಿನ ದರ ಹೆಚ್ಚಿಸಲು ಮುಂದಾಗಿದೆ. ಈ ಬಗ್ಗೆ ಇಂದು ನಡೆಯುವ ಸಭೆಯಲ್ಲಿ ನಿರ್ಧಾರವಾಗಲಿದೆ. ಮುಖ್ಯಮಂತ್ರಿಗಳ More... ![]() ಮಂಗಳೂರು: ಕರಾವಳಿಗೆ ತಟ್ಟದ ಕರ್ನಾಟಕ ಬಂದ್ ಬಿಸಿಮಂಗಳೂರು:ರಾಜ್ಯದಲ್ಲಿ ಇಂದು ಬಂದ್ ಮಾಡಲಾಗಿದೆ. ಆದರೆ ಕೆಲವೊಂದು ಕಡೆ ಬಂದ್ಗೆ ಮಿಶ್ರ ಪ್ರತಿಕ್ರಿಯೆ ಬಂದಿದ್ದು, ಕರಾವಳಿಗೆ ಈ ಬಂದ್ ಬಿಸಿ ತಟ್ಟಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂದಿನಂತೆ More...
ಶಿರೂರು: ಶಿರೂರು ಗುಡ್ಡ ಕುಸಿತ ಸಂದರ್ಭ ಗಂಗಾವಳಿ ನದಿಯಲ್ಲಿ ತೇಲಿ ಹೋಗಿದ್ದ ಎರಡು ಟ್ಯಾಂಕರ್ಗಳ ಗ್ಯಾಸ್ ಲೀಕೇಜ್ ಮಾಡಲಾಗಿದೆ. ಆದರೆ ಇನ್ನೊಂದು ...
|
|
|