ನೆತ್ತರಕೆರೆ :ಶ್ರೀ ರಾಮ ನಾಮ ತಾರಕ ಜಪ ಯಜ್ಞದ ಆಮಂತ್ರಣ ಪತ್ರ ಬಿಡುಗಡೆಬಂಟ್ವಾಳ:ಶ್ರೀ ರಾಮ ನಾಮ ತಾರಕ ಜಪ ಯಜ್ಞ ಸಮಿತಿ ನೆತ್ತರಕೆರೆ ಇದರ ಅಶ್ರಯದಲ್ಲಿ ಡಿ.21ರಂದು ತಾಲೂಕಿನ ಕಳ್ಳಿಗೆ-ಪುದು ಗ್ರಾಮದ ನೆತ್ತರಕೆರೆಯಲ್ಲಿ ನಡೆಯಲಿರುವ ಶ್ರೀ ರಾಮ ನಾಮ More... Latest News - Time Line
ಬೆಳ್ಳೂರು ಜಾರಪ್ಪ ಪೂಜಾರಿ ನಿಧನಬಡಗಬೆಳ್ಳೂರು: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕೊಪ್ಪಳ ಜಾರಪ್ಪ ಪೂಜಾರಿ( 88) ಅಲ್ಪ ಕಾಲದ ಆಸೌಖ್ಯದಿಂದ ನವೆಂಬರ್ 29 ರಂದು ಶನಿವಾರ ಕೊಪ್ಪಳ ಸ್ವಗ್ರಹದಲ್ಲಿ ನಿಧನ ಹೊಂದಿದರು. ಮೃತರು More... ಕಕ್ಯಪದವು: ಕಂಬಳ ಓಟಗಾರನಿಗೆ ಸನ್ಮಾನಬಂಟ್ವಾಳ:ಗ್ರಾಮೀಣ ಪ್ರದೇಶದಲ್ಲಿ ಕಂಬಳ ಕೂಟ ಆಯೋಜನೆ ಜೊತೆಗೆ ಕಂಬಳ ಕ್ಷೇತ್ರದ ಸಾಧಕರನ್ನು ಗುರುತಿಸಿ ಅಭಿನಂದಿಸುವ ಮಹತ್ಕಾರ್ಯ ಶ್ಲಾಘನೀಯ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.ಇಲ್ಲಿನ More... ಎಸ್ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯ ರಜತ ಮಹೋತ್ಸವ:ಇಲ್ಲಿ ಮಕ್ಕಳಿಗೆ ಪಾಠದ ಜೊತೆಗೆ ಪ್ರೀತಿ ಸಿಗುತ್ತಿದೆ : ಡಾ. ವೀರೇಂದ್ರ ಹೆಗ್ಗಡೆಕೈಕಂಬ : ದಿ. ಮೋಹಿನಿ ಅಪ್ಪಾಜಿ ನಾÊಕ್ ಅವರು ಮಗುವಿನಂತೆ ನೋಡಿಕೊಂಡಿದ್ದ ಸಂಸ್ಥೆ ಇದು. ಅವರ ಸ್ಮರಣಾರ್ಥ ಪುತ್ಥಳಿ ಅನಾವರಣ ಮಾಡಲು ಸಂತೋಷವಾಗುತ್ತದೆ. ಇಲ್ಲಿ ಸಾಮಾನ್ಯ ಮಕ್ಕಳೊಂದಿಗೆ ದಿವ್ಯಾಂಗ More... ಮಜಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಬಂಟ್ವಾಳ: ಮಕ್ಕಳು ಹಿರಿಯರನ್ನು ಅನುಕರಣೆ ಮಾಡುವ ಮೂಲಕ ಕಲಿಯುತ್ತಾರೆ ಈ ಕಾರಣಕ್ಕಾಗಿ ಹಿರಿಯರ ನಡತೆಯು ಮಾದರಿಯಾಗಿರಬೇಕು, ಮಾತೃಭಾಷೆ ಹಾಗೂ ಸಂಸ್ಕಾರಯುತ ಶಿಕ್ಷಣ ಮನೆಯಲ್ಲಿ ನೀಡಿ ಬುನಾದಿ More... ಸಕ್ರಮ ಮರಳಗಾರಿಕೆಗೆ 4 ಕಡೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳಿಂದ ಸ್ಥಳ ಪರಿಶೀಲನೆಬಂಟ್ವಾಳ: ಸರಕಾರದ ನಿರ್ದೇಶನದನ್ವಯ ಬಂಟ್ವಾಳ ತಾಲೂಕಿನ ನಾಲ್ಕು ಆಯ್ದ ಸ್ಥಳದಲ್ಲಿ ನೇತ್ರಾವತಿ ನದಿಯಿಂದ ಸಕ್ರಮವಾಗಿ ಮರಳಗಾರಿಕೆಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬಂಟ್ವಾಳ ತಹಶಿಲ್ದಾರ್ More... ರಾಜ್ಯಮಟ್ಟದ ಬಾಕ್ಸಿಂಗ್ ನಲ್ಲಿ ಬೆನಝೀರ್ ಗೆ ಕಂಚಿನ ಪದಕಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಇದರ ಆಶ್ರಯದಲ್ಲಿ ನ.27 ಮತ್ತು 28 ರಂದು ಶಿವಮೊಗ್ಗದಲ್ಲಿ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಕಲ್ಲಡ್ಕ ಶ್ರೀ ರಾಮ ಪದವಿ More... ಬಂಟ್ವಾಳ: ಸಂವಿಧಾನ ದಿನಾಚರಣೆಬಂಟ್ವಾಳ: ಭಾರತದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಸಂವಿಧಾನದ ಆಶಯಗಳ ಅರಿವಿರಬೇಕು. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಜೊತೆಗೆ ಸಂವಿಧಾನದ ಮೂಲ ಆಶಯಗಳನ್ನು ಅಧ್ಯಯನ ಮಾಡಬೇಕು ಎಂದು ಬಂಟ್ವಾಳ ಎಸ್ More... ಮಾತೆಯವರಿಗಾಗಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮಬಂಟ್ವಾಳ: ವಿದ್ಯಾ ಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥಾನ ಆಶ್ರಯದಲ್ಲಿ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಮಾತೆಯವರಿಗಾಗಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ More... ಪ್ರಯತ್ನವಿಲ್ಲದೇ ಗುರಿ ಸಾಧಿಸುವುದು ಕಷ್ಟಸಾಧ್ಯ.: ಯಕ್ಷಗಾನ ಕಲಾವಿದ ಜಬ್ಬಾರ್ ಸಮೋಬಂಟ್ವಾಳ: ಪರೀಕ್ಷೆಗಳಲ್ಲಿ ಅಂಕಗಳಿಸುವುದಕ್ಕಿಂತ ಜೀವನದಲ್ಲಿ ಅನುಭವ ಗಳಿಸಿದವನು ಯಶಸ್ವಿಯಾಗುತ್ತಾನೆ. ಗುರುಗಳು ಹಾಗೂ ಹಿರಿಯರು ಜೀವನದ ಮಾರ್ಗದರ್ಶಕರು ಮಾತ್ರ ಗುರಿ ತಲುಪುವವರು ನಾವು ಹಾಗಾಗಿ More... ಅಂಗನವಾಡಿಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ತರಗತಿ ಆರಂಭಬಂಟ್ವಾಳ:ತಾಲೂಕಿನ ಇರ್ವತ್ತೂರು ಗ್ರಾ.ಪಂ.ವ್ಯಾಪ್ರಿಯ ಕೊಳಲಬಾಕಿಮಾರುಅಂಗನವಾಡಿ ಕೇಂದ್ರದಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ತರಗತಿ ಆರಂಭಗೊಂಡಿತು.ಸ್ಥಳೀಯ ವೈದ್ಯರಾದಡಾ. ರಾಮಕೃಷ್ಣ ಅವರು ಎಲ್ More... ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ನ ವಾರ್ಷಿಕೋತ್ಸವಬಂಟ್ವಾಳ : ಬಾಳಿನಲ್ಲಿ ಬರುವ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಲು ಪೋಷಕರು ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ಮಕ್ಕಳು ಅದನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಜೀವನದಲ್ಲಿ ಉನ್ನತ ಸಾಧನೆ ಮಾಡಲು More... ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಬಂಟ್ವಾಳ: ಇಲ್ಲಿನ ಎಸ್ ವಿ ಎಸ್ ಅಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಪ್ರೌಢಶಾಲಾ ವಿಭಾಗದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ More...
ಶಿರೂರು: ಶಿರೂರು ಗುಡ್ಡ ಕುಸಿತ ಸಂದರ್ಭ ಗಂಗಾವಳಿ ನದಿಯಲ್ಲಿ ತೇಲಿ ಹೋಗಿದ್ದ ಎರಡು ಟ್ಯಾಂಕರ್ಗಳ ಗ್ಯಾಸ್ ಲೀಕೇಜ್ ಮಾಡಲಾಗಿದೆ. ಆದರೆ ಇನ್ನೊಂದು ...
|
|
|
|
|



