ಎಂ ಆರ್ ಪಿ ಎಲ್ ನ ಸಿಎಸ್ ಆರ್ ನಿಧಿ 10 ಲಕ್ಷ ರೂ.ವೆಚ್ಚದಲ್ಲಿ 12 ಶೌಚಾಲಯಗಳ ಸಮುಚ್ಛಯಕ್ಕೆ ಶಿಲಾನ್ಯಾಸಬಂಟ್ವಾಳ : ತಾಲೂಕಿನ ತುಂಬೆ ಗ್ರಾಮದ ದ ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಎಂ ಆರ್ ಪಿ ಎಲ್ ನ ಸಿಎಸ್ ಆರ್ ನಿಧಿ 10 ಲಕ್ಷ ರೂ.ವೆಚ್ಚದಲ್ಲಿ 12 ಶೌಚಾಲಯಗಳ ಸಮುಚ್ಛಯಕ್ಕೆ More... Latest News - Time Line
ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಬಂಟ್ವಾಳ ;ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನುಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮನೋಹರ್ ಎಸ್.ದೊಡ್ಡಮನಿ More... ಮಾನವೀಯತೆ,ಒಗ್ಗಟ್ಟೇ ನಿಜವಾದ ಪ್ರಗತಿ: ಉಪತಹಶೀಲ್ದಾರ್ ನವೀನ್ ಕುಮಾರ್ಬಂಟ್ವಾಳ: ನಾರಾಯಣಗುರುಗಳು ಮಾನವ ಸಮಾಜಕ್ಕೆ ಶಾಶ್ವತ ದಾರಿದೀಪವಾದ ತಾತ್ವಿಕ ಮತ್ತು ಸಾಮಾಜಿಕ ಸಂದೇಶಗಳನ್ನು ನೀಡಿದ ಮಹತ್ವದ ಯುಗಪ್ರವರ್ತಕರು.ಇಂದು ಜಗತ್ತು ಸಂಘರ್ಷ, ವಿಭಿನ್ನತೆ ಮತ್ತು ಅಸಹಿಷ್ಣುತೆಯಿಂದ More... ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿ ಸಭೆಬಂಟ್ವಾಳ : ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿ ಸಭೆಯು ವೀರಕಂಭ ಗ್ರಾಮದ ತೆಕ್ಕಿಪಾಪು ಶ್ರೀ ಲಕ್ಷ್ಮಿ ನಿವಾಸ ಮೆನೆ ಆವರಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು More... ಉತ್ತಮ ಅಂಕದೊಂದಿಗೆ ಸಿ.ಎ. ತೇರ್ಗಡೆಬಂಟ್ವಾಳ : ‘ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ’ದ ಪರೀಕ್ಷೆಯಲ್ಲಿ ಅಪೂರ್ವ ಅವರು ಉತ್ತಮ ಅಂಕದೊಂದಿಗೆ ತೇರ್ಗಡೆಯಾಗಿದ್ದಾರೆ. ಬಂಟ್ವಾಳ ತಾಲೂಕು ನರಿಕೊಂಬು More... ಕರ್ನಾಟಕ ಪ್ರೌಢ ಶಾಲೆ ಮಾಣಿಯಲ್ಲಿ ಸಾಹಿತ್ಯ ರಚನಾ ಕಮ್ಮಟ- ಕವಿಗೋಷ್ಠಿಬಂಟ್ವಾಳ: ಕರ್ನಾಟಕ ರಾಜ್ಯ ಬರಹಗಾರರ ವೇದಿಕೆ (ರಿ) ಹೂವಿನಹಡಗಲಿ ದ.ಕ. ಕನ್ನಡ ಜಿಲ್ಲೆ, ಬಂಟ್ವಾಳತಾಲೂಕು ಘಟಕ, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ರಿ) ಹುಬ್ಬಳ್ಳಿ – ತಾಲೂಕು ಸಮಿತಿ ಬಂಟ್ವಾಳ More... ಅನಧಿಕೃತ ಹಂದಿ ಸಾಕಣಾ ಕೇಂದ್ರದ ತ್ಯಾಜ್ಯನೀರು ಚರಂಡಿಗೆ: ಆರೋಗ್ಯಾಧಿಕಾರಿಯಿಂದ ಪರಶೀಲನೆಬಂಟ್ವಾಳ :ತಾಲೂಕಿನ ಅಮ್ಟಾಡಿ ಗ್ರಾಮದ ಎರ್ಕುಲ ಎಂಬಲ್ಲಿ ನಡೆಯುತ್ತಿದೆಯೆನ್ನಲಾದ ಅಕ್ರಮ ಹಂದಿ ಸಾಕಾಣಿ ಕೇಂದ್ರದ ತ್ಯಾಜ್ಯ ನೀರನ್ನು ಪಕ್ಕದ ತೋಡಿಗೆ ಹರಿಯ ಬಿಡುತ್ತಿರುವುದರಿಂದ ಪರಿಸರವಿಡೀ More... ಪೌಷ್ಠಿಕ ಆಹಾರ ಸೇವೆನೆ ಆರೋಗ್ಯಕ್ಕೆ ಅತ್ಯಂತ ಅವಶ್ಯಕ: ಆಶಾಮಣಿಬಂಟ್ವಾಳ: ಇಲ್ಲಿನ ಬಿ. ಮೂಡ ಗ್ರಾಮದ ಅಜ್ಜಿಬೆಟ್ಟು ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ನಡೆಯಿತು. ವಕೀಲೆ ಆಶಾಮಣಿ ಡಿ. ರೈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ More... ಬೆಂಜನಪದವಿನಲ್ಲಿ ಸುಸಜ್ಜಿತ ಕ್ರೀಡಾಂಗಣಕ್ಜೆ ಖೇಲ್ ಇಂಡಿಯಾಕ್ಕೆ ಪ್ರಸ್ತಾವನೆ ಸಲ್ಲಿಕೆ : ಶಾಸಕ ರಾಜೇಶ್ ನಾಯ್ಕ್ಬಂಟ್ವಾಳ : ಬೆಳೆಯುತ್ತಿರುವ ಬಂಟ್ವಾಳದಲ್ಲಿ ಕ್ರೀಡಾಂಗಣ ಇಲ್ಲದಿರುವುದನ್ನು ಮನಗಂಡು ಬೆಂಜನಪದವಿನಲ್ಲಿ ಖೇಲ್ ಇಂಡಿಯಾ ಮುಖಾಂತರ ಸುಸಜ್ಜಿತವಾದ ಕ್ರೀಡಾಂಗಣ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು More... ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದನೂತನ ಗರ್ಭಗುಡಿಯ ಬ್ರಹ್ಮಕಲಶೋತ್ಸವದ ಪೂರ್ವ ಭಾವಿ ಸಭೆಬಂಟ್ವಾಳ: ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಬ್ರಹ್ಮಕಲಶೋತ್ಸವದ ಪೂರ್ವ ಭಾವಿ ಸಭೆಯು ಬುವನೇಶ್ ಪಚಿನಡ್ಕ ಇವರ ಅಧ್ಯಕ್ಷತೆಯಲ್ಲಿ ನ.೨ರಂದು ಭಾನುವಾರ More... ಶ್ರೀ ರಾಮ ನಾಮ ತಾರಕ ಜಪ ಯಜ್ಞದ 48 ದಿನಗಳ ಜಪ ಸಂಕಲ್ಪ ದೀಕ್ಷಾ ಕಾರ್ಯಕ್ರಮಕ್ಕೆ ನೆತ್ತರಕೆರೆಯಲ್ಲಿ ಚಾಲನೆಬಂಟ್ವಾಳ:ಶ್ರೀ ರಾಮ ನಾಮ ತಾರಕ ಜಪ ಯಜ್ಞ ಸಮಿತಿ ನೆತ್ತರಕೆರೆ ಇದರ ಅಶ್ರಯದಲ್ಲಿ ಡಿ.21ರಂದು ತಾಲೂಕಿನ ಕಳ್ಳಿಗೆ-ಪುದು ಗ್ರಾಮದ ನೆತ್ತರಕೆರೆಯಲ್ಲಿ ನಡೆಯಲಿರುವ ಶ್ರೀ ರಾಮ ನಾಮ ತಾರಕ ಜಪ ಯಜ್ಞದ ಪೂರ್ವಭಾವಿಯಾಗಿ More... ಪೂಂಜ: ಶ್ರೀ ಪಂಚದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಶತ ಚಂಡಿಕಾಯಾಗಬಂಟ್ವಾಳ: ಸಿದ್ಧಕಟ್ಟೆ ಸಮೀಪದ ಪ್ರಸಿದ್ಧ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಇದೇ ಮೊದಲ ಬಾರಿಗೆ ಶತ ಚಂಡಿಕಾಯಾಗ ನಡೆಯಿತು. ಕ್ಷೇತ್ರದ ತಂತ್ರಿ ಬಾಲಕೃಷ್ಣ ಪಾಂಗಣ್ಣಾಯ More... ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಬ್ಯಾಗ್ ಮತ್ತು ಕಲಿಕಾ ಸಾಮಾಗ್ರಿ ವಿತರಣೆಬಂಟ್ವಾಳ: ಯೂಥ್ ಫಾರ್ ಸೇವಾ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಬಂಟ್ವಾಳ ತಾಲೂಕಿನ ಕೊಳಲಬಾಕಿಮಾರು ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಾಗ್ರಿ ವಿತರಣೆ ಹಾಗೂ More...
ಶಿರೂರು: ಶಿರೂರು ಗುಡ್ಡ ಕುಸಿತ ಸಂದರ್ಭ ಗಂಗಾವಳಿ ನದಿಯಲ್ಲಿ ತೇಲಿ ಹೋಗಿದ್ದ ಎರಡು ಟ್ಯಾಂಕರ್ಗಳ ಗ್ಯಾಸ್ ಲೀಕೇಜ್ ಮಾಡಲಾಗಿದೆ. ಆದರೆ ಇನ್ನೊಂದು ...
|
|
|
|
|



