ಚೆನ್ನೈ: ಕಳೆದ 11 ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮುತ್ತವೇಲು ಕರುಣಾನಿಧಿ(94) ಜು.7 ಮಂಗಳವಾರ ಸಂಜೆ 6.10ಕ್ಕೆ ನಿಧನರಾಗಿದ್ದಾರೆ.

karuna nidi

ಮಾಜಿ ಮುಖ್ಯಮಂತ್ರಿ ಮೃತಪಟ್ಟ ಬಗ್ಗೆ ಕಾವೇರಿ ಆಸ್ಪತ್ರೆಯ ವೈದ್ಯರು ಖಚಿತ ಪಡಿಸಿದ್ದಾರೆ.

By suddi9

Leave a Reply

Your email address will not be published. Required fields are marked *