ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಶುಕ್ರವಾರ ನಡೆದ 13ನೇ ವರ್ಷದ ವರಮಹಾಲಕ್ಷ್ಮಿ ವೃತಾಚರಣೆ ಕಾರ್ಯಕ್ರಮದಲ್ಲಿ ಒಡಿಯೂರು ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಸಮಿತಿ ಕಾರ್ಯದರ್ಶಿ ಕೆ. ಕೃಷ್ಣಕುಮಾರ್ ಪೂಂಜಾ ಸಹಿತ 850 ಮಂದಿ ಮಹಿಳೆಯರು ಪಾಲ್ಗೊಂಡರು
SUDDI9 MEDIA NETWORK
ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಶುಕ್ರವಾರ ನಡೆದ 13ನೇ ವರ್ಷದ ವರಮಹಾಲಕ್ಷ್ಮಿ ವೃತಾಚರಣೆ ಕಾರ್ಯಕ್ರಮದಲ್ಲಿ ಒಡಿಯೂರು ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಸಮಿತಿ ಕಾರ್ಯದರ್ಶಿ ಕೆ. ಕೃಷ್ಣಕುಮಾರ್ ಪೂಂಜಾ ಸಹಿತ 850 ಮಂದಿ ಮಹಿಳೆಯರು ಪಾಲ್ಗೊಂಡರು