ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.

News (3)
ಆಡಳಿತಾಧಿಕಾರಿ ಸಿ.ಶ್ರೀಧರ್ ಮಾತನಾಡಿ, “ನಾವು ಗಾಂಧೀಜಿಯವರ ಮಾನವೀಯ ಸಂಬಂಧವನ್ನು ಹಾಗೂ ತತ್ವವನ್ನು ಸಂರಕ್ಷಿಸಬೇಕು. ನಮ್ಮಲ್ಲಿರುವ ಮಾನವೀಯ ಗುಣಗಳನ್ನು ವೃದ್ಧಿಸುತ್ತಾ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.

News (1)
ಈ ಸಂದರ್ಭದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ.ವಿ.ಶೆಟ್ಟಿ , ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್.ಪಿ.ಸಲ್ಡಾನಾ ಉಪಸ್ಥಿತರಿದ್ದರು. ಸರ್ವಧರ್ಮ ಪ್ರಾರ್ಥನೆ, ಧಾರ್ಮಿಕ ಗ್ರಂಥಗಳ ಪಠಣ ಮೂಲಕ ಗಾಂಧಿ ಜಯಂತಿಯ ಆಚರಿಸಲಾಯಿತು.

News (2)

By suddi9

Leave a Reply

Your email address will not be published. Required fields are marked *