ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಮಂಗಳೂರಿನ ಪಡೀಲ್ ಎಂಬಲ್ಲಿ ಸೆ.16ರಂದು ಮಂಗಳವಾರ ಜೈಲೋ ಕಾರ್ ಮಗುಚಿಬಿದ್ದ ಘಟನೆ ನಡೆದಿದೆ. ಕಾರ್ ಸಂಪೂರ್ಣ ನಜ್ಜುಗುಜ್ಜಾದ ಸ್ಥಿತಿಯಲ್ಲಿ ಇದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
SUDDI9 MEDIA NETWORK
ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಮಂಗಳೂರಿನ ಪಡೀಲ್ ಎಂಬಲ್ಲಿ ಸೆ.16ರಂದು ಮಂಗಳವಾರ ಜೈಲೋ ಕಾರ್ ಮಗುಚಿಬಿದ್ದ ಘಟನೆ ನಡೆದಿದೆ. ಕಾರ್ ಸಂಪೂರ್ಣ ನಜ್ಜುಗುಜ್ಜಾದ ಸ್ಥಿತಿಯಲ್ಲಿ ಇದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.