ವಿಟ್ಲ: ಕೂಜಪ್ಪಾಡಿಯಲ್ಲಿ ಪುನರ್ ನಿರ್ಮಾಣಗೊಂಡ ದೈವ ಸಾನಿಧ್ಯದ ಕಟ್ಟೆಯಲ್ಲಿ ಶ್ರೀ ರಾಜನ್ ದೈವ ಗುಳಿಗನಿಗೆ ಕೋಲ ಸೇವೆ ನಡೆಯಿತು. ಶ್ರೀ ಕ್ಷೇತ್ರ ಮಾಣಿಲದ ಶ್ರೀ ಶ್ರೀ ಮೋಹನದಾಸ ಪರಮ ಹಂಸ ಸ್ವಾಮೀಜಿ, ಕೃಷ್ಣಪ್ಪ ಕೆ ವಿಟ್ಲ ಅರಮನೆ ಮೊದಲಾದವರು ಉಪಸ್ಥಿತರಿದ್ದರು.
SUDDI9 MEDIA NETWORK
ವಿಟ್ಲ: ಕೂಜಪ್ಪಾಡಿಯಲ್ಲಿ ಪುನರ್ ನಿರ್ಮಾಣಗೊಂಡ ದೈವ ಸಾನಿಧ್ಯದ ಕಟ್ಟೆಯಲ್ಲಿ ಶ್ರೀ ರಾಜನ್ ದೈವ ಗುಳಿಗನಿಗೆ ಕೋಲ ಸೇವೆ ನಡೆಯಿತು. ಶ್ರೀ ಕ್ಷೇತ್ರ ಮಾಣಿಲದ ಶ್ರೀ ಶ್ರೀ ಮೋಹನದಾಸ ಪರಮ ಹಂಸ ಸ್ವಾಮೀಜಿ, ಕೃಷ್ಣಪ್ಪ ಕೆ ವಿಟ್ಲ ಅರಮನೆ ಮೊದಲಾದವರು ಉಪಸ್ಥಿತರಿದ್ದರು.