ಬಂಟ್ವಾಳ: ಬಂಟ್ವಾಳ ಬಿಜೆಪಿ ವತಿಯಿಂದ ಉಳಿ ಗ್ರಾಮ ಪಂಚಾಯತ್ ಬಿಜೆಪಿ ಸಮಿತಿಯ ಕಾರ್ಯಕರ್ತರ ಸಮಾಲೋಚನ ಸಭೆ ಕಕ್ಯಪದವುನಲ್ಲಿ ಮೇ 2ರಂದು ಜರಗಿತು.

Uli sabhe

ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಅವರು ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಗ್ರಾಮದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು. ಈ ಸಂಧರ್ಭದಲ್ಲಿ ಬಂಟ್ವಾಳ ಬಿಜೆಪಿ ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ಕ್ಷೇತ್ರ ಕಾರ್ಯದರ್ಶಿಗಳಾದ ರಮಾನಾಥ ರಾಯಿ,ರಂಜಿತ್ ಮೈರ,ವಸಂತ ಸಾಲ್ಯಾನ್ ರಾಮನಗರ, ಪಂಚಾಯತ್ ಉಪಾಧ್ಯಕ್ಷ ಸುರೇಶ್ ಮೈರ,ಪ್ರಮುಖರಾದ ರಾಜ್‍ಕುಮಾರ್ ಬಳ್ಳಿ,ಸನತ್ ಕಕ್ಯಪದವು,ಜಿನ್ನಪ್ಪ ಗೌಡ,ಯಶವಂತ,ಸುರೇಂದ್ರ,ಸಂಜೀವ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *