ಶ್ರೀ ರಾಮಕೃಷ್ಣ ತಪೋವನ ಪೊಳಲಿ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿಯ ಎಲ್ಲಾ ಶಿಕ್ಷಕಿಯರಿಗೆ ಸೀರೆ ವಿತರಿಸಿ ಆಶೀರ್ವದಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿಯವರು ಸೀರೆ ವಿತರಿಸಿದರು. ರಾಧಕೃಷ್ಣ ಭಟ್ ಉಪಸ್ಥಿತರಿದ್ದರು.
SUDDI9 MEDIA NETWORK
ಶ್ರೀ ರಾಮಕೃಷ್ಣ ತಪೋವನ ಪೊಳಲಿ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿಯ ಎಲ್ಲಾ ಶಿಕ್ಷಕಿಯರಿಗೆ ಸೀರೆ ವಿತರಿಸಿ ಆಶೀರ್ವದಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿಯವರು ಸೀರೆ ವಿತರಿಸಿದರು. ರಾಧಕೃಷ್ಣ ಭಟ್ ಉಪಸ್ಥಿತರಿದ್ದರು.