ಬಂಟ್ವಾಳ:ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ರೂಪಿಸಲು ಹಾಗೂ ಮತದಾನದ ಕುರಿತು ಜಾಗೃತಿಯನ್ನು ಮೂಡಿಸಲು ವಿದ್ಯಾಸಂಸ್ಥೆಯಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಯು ಸಹಕಾರಿಯಾಗಿದೆ ಎಂದು ವಿದ್ಯಾಭಾರತಿಯ ಪ್ರಾಂತ ಸಾರೀರಿಕ ಪ್ರಮುಖ್ ಆನಂದ ಶೆಟ್ಟಿ ಹೇಳಿದರು.

20190704_155141
ಕಲ್ಲಡ್ಕ ಶ್ರಿರಾಮ ಪದವಿಪೂರ್ವ ಕಾಲೇಜಿನ ೨೦೧೯-೨೦ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿದರು. ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಅವರು ವಿದ್ಯಾರ್ಥಿಗಳಿಗೆ ಕರ್ತವ್ಯವೂ ಒಂದು ಹಕ್ಕು ಎಂದು ತಿಳಿಸಿದರು.20190704_153241

20190704_154001ಕಾಲೇಜಿನ ಪ್ರಾಚಾರ್ಯರಾದ ವಸಂತ ಬಲ್ಲಾಳ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಕರುಣಾಕರ್ ಉಪಸ್ಥಿತರಿದ್ದರು. ಉಪನ್ಯಾಸಕಿಯರಾದ ಜಯಲಕ್ಷ್ಮೀ ಕೆ ಸ್ವಾಗತಿಸಿದರು. ವಸುಂಧರಾಲಕ್ಷ್ಮೀ. ಬಿ ವಂದಿಸಿದರು. ಚೈತನ್ಯಾ ಕಾರ್‍ಯಕ್ರಮವನ್ನು ನಿರೂಪಿಸಿದರು.

By suddi9

Leave a Reply

Your email address will not be published. Required fields are marked *