ಮಂಗಳೂರು : ತೆಂಕುತಿಟ್ಟು ಯಕ್ಷಗಾನದ ಅಪ್ರತಿಮ ಮದ್ದಲೆಗಾರನಾಗಿ ಚಿಕ್ಕ ವಯಸ್ಸಿನಲ್ಲಿಯೇ ವಿಜೃಂಭಿಸಿದ ಕಡಬ ವಿನಯ ಆಚಾರ್ಯ(೩೩) ತೀವ್ರತರವಾದ ಅಸೌಖ್ಯದ ಕಾರಣದಿಂದ ಇಂದು ಬೆಳಿಗ್ಗೆ ಎ.ಜೆ.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು .
SUDDI9 MEDIA NETWORK
ಮಂಗಳೂರು : ತೆಂಕುತಿಟ್ಟು ಯಕ್ಷಗಾನದ ಅಪ್ರತಿಮ ಮದ್ದಲೆಗಾರನಾಗಿ ಚಿಕ್ಕ ವಯಸ್ಸಿನಲ್ಲಿಯೇ ವಿಜೃಂಭಿಸಿದ ಕಡಬ ವಿನಯ ಆಚಾರ್ಯ(೩೩) ತೀವ್ರತರವಾದ ಅಸೌಖ್ಯದ ಕಾರಣದಿಂದ ಇಂದು ಬೆಳಿಗ್ಗೆ ಎ.ಜೆ.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು .