ಮಂಗಳೂರು: ದ.ಕ.ಜಿಲ್ಲಾ ಸಹಕಾರ ಹಾಲು ಒಕ್ಕೂಟದ ನಿರ್ದೇಶಕರಾದ ಹದ್ದೂರು ರಾಜೀವ್ ಶೆಟ್ಟಿಯವರು ಡಿ. 9ರಂದು ಬುಧವಾರ ಮದ್ಯಾಹ್ನ ವಾಹನ ದುರಂತದಲ್ಲಿ ಸಾವನ್ನಪ್ಪಿದ್ದಾರೆ.
ಉತ್ತಮ ವಕೃಷಿಕ ,ಪ್ರಗತಿಪರ ಚಿಂತಕ ,ಸಂಘಟಕ ಹೋರಾಟಗಾರ ಕೆ.ಎಂ.ಎಫ್ ನಿರ್ದೇಶಕ ಹದ್ದೂರು ರಾಜೀವ್ ಶೆಟ್ಟಿ ನಿಧನ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
