ಬಂಟ್ವಾಳ : ತಾಲ್ಲೂಕಿನ ಅರಳ ಗ್ರಾಮದ ಕುಟ್ಟಿಕಳ ದೈವಸ್ಥಾನದಲ್ಲಿ ಸೋಣ ಸಂಕ್ರಮಣ ಪ್ರಯುಕ್ತ ಕಲ್ಲುರ್ಟಿ ಮತ್ತು ಕೊರಗಜ್ಜ ದೈವಕ್ಕೆ ಕೋಲ ಸೇವೆ ಗುರುವಾರ ರಾತ್ರಿ ನಡೆಯಿತು. ಧರ್ಮದರ್ಶಿ ಜನಾರ್ದನ ಶಾಂತಿ ಮತ್ತಿತರರು ಇದ್ದರು.
SUDDI9 MEDIA NETWORK
ಬಂಟ್ವಾಳ : ತಾಲ್ಲೂಕಿನ ಅರಳ ಗ್ರಾಮದ ಕುಟ್ಟಿಕಳ ದೈವಸ್ಥಾನದಲ್ಲಿ ಸೋಣ ಸಂಕ್ರಮಣ ಪ್ರಯುಕ್ತ ಕಲ್ಲುರ್ಟಿ ಮತ್ತು ಕೊರಗಜ್ಜ ದೈವಕ್ಕೆ ಕೋಲ ಸೇವೆ ಗುರುವಾರ ರಾತ್ರಿ ನಡೆಯಿತು. ಧರ್ಮದರ್ಶಿ ಜನಾರ್ದನ ಶಾಂತಿ ಮತ್ತಿತರರು ಇದ್ದರು.