ಮೂಡುಬಿದಿರೆ: ಶಾಲಾ ವಾಹನಕ್ಕೆ ಕಾರೊಂದು ಬುಧವಾರ ಸಾಯಂಕಾಲ ಮೂಡುಬಿದಿರೆ ಅಲಂಗಾರು ಬಳಿ ಢಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಚಾಲಕ ಕಾರ್ಕಳ ತೆಳ್ಳಾರು ನಿವಾಸಿ ರಾಜೇಶ್ ಆಚಾರ್ಯ(40) ಗಂಭೀರ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

SUDDI9 MEDIA NETWORK
ಮೂಡುಬಿದಿರೆ: ಶಾಲಾ ವಾಹನಕ್ಕೆ ಕಾರೊಂದು ಬುಧವಾರ ಸಾಯಂಕಾಲ ಮೂಡುಬಿದಿರೆ ಅಲಂಗಾರು ಬಳಿ ಢಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಚಾಲಕ ಕಾರ್ಕಳ ತೆಳ್ಳಾರು ನಿವಾಸಿ ರಾಜೇಶ್ ಆಚಾರ್ಯ(40) ಗಂಭೀರ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
