ಪೊಳಲಿ: ಪೊಳಲಿ ಆಸುಪಾಸಿನಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಅ. ೧ ರಂದು ಭಾನುವಾರ ರಾಮಕೃಷ್ಣ ತಪೋವನದ ಆಸ್ರಯದಲ್ಲಿ ಹಮ್ಮಿಕೊಳ್ಳಲಾಯಿತು.

ಸ್ವಾಮಿ ವಿವೇಕಚೈತನ್ಯಾನಂದ ಸ್ವಾಮೀಜಿಯವರೊಂದಿಗೆ ರಾಮಕೃಷ್ಣ ತಪೋವನದ ಆಶ್ರಮದ ಮಕ್ಕಳು ಸ್ವಚ್ಚತಾ ಕಾರ್ಯದಲ್ಲಿ ಪಾಲ್ಗೊಂಡು ತಪೋವನದ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚಗೊಳಿಸಿದರು.

By suddi9

Leave a Reply

Your email address will not be published. Required fields are marked *