ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ದೀಪಾವಳಿಯ ಪ್ರಯುಕ್ತ ಗೋ ಪೂಜೆ, ಆಶ್ರಮದ ಮಕ್ಕಳಿಂದ ಬೃಹದಾಕಾರದ ಓಂ ರಚಸಿ ಹಾಗೂ ಓಂಕಾರವನ್ನು ಪಠಿಸಿದರು.

ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಆಶ್ರಮದ ಮಕ್ಕಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *