ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ ೧ ೨ಎ ಜತೆ ೨ಬಿ (ಮುಸ್ಲಿಂ) ಗೆ ಶೇಕಡಾ ೨೦ ರಷ್ಟು ಮೀಸಲಾತಿ ಘೋಷಿಸಿದ್ದಾರೆ.

By suddi9

Leave a Reply

Your email address will not be published. Required fields are marked *