ಬಂಟ್ವಾಳ :ತಾಲೂಕಿನ ವೀರಕಂಬ ಗ್ರಾಮದ ಬಾಯಿಲ ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 35 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಜಯಶ್ರೀ ಇವರಿಗೆ ಅಂಗನವಾಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಶಕ್ತಿ ಸಂಘದ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬಾಯಿಲ ಅಂಗನವಾಡಿಗೆ ನಿಯಕ್ತಿಕೊಂಡ ನೂತನ ಅಂಗನವಾಡಿ ಕಾರ್ಯಕರ್ತೆ ಪ್ರಜ್ಞಾಲತಾ ರವರನ್ನು ಸ್ವಾಗತಿಸಲಾಯಿತು
