ಸುರತ್ಕಲ್: ಬೈಕ್ ಸ್ಕಿಡ್ ಆಗಿ ಯುವಕರಿಬ್ಬರು ಮೃತಪಟ್ಟ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಸಮೀಪದ ಅಗರಮೇಲು ಎಂಬಲ್ಲಿ ಭಾನುವಾರ ಬೆಳಖಿಗ್ಗೆ 2ರ ಸುಮಾರಿಗೆ ನಡೆದಿದೆ. ಕೃಷ್ಣಾಪುರ ಏಳನೇ ಬ್ಲಾಕ್ ನಿವಾಸಿಗಳಳಾದ ನಿಕಲಗ ರಾಜ್(22) ಹಾಗೂ ದೀಪಕ್ ಮೃತ ದುರ್ದೈವಿಗಳು.

IMG-20141228-WA0033

IMG-20141228-WA0032
ಸವಾರರು ವೇಗವಾಗಿ ಸಂಚರಿಸುತ್ತಿದ್ದ ಪರಿಣಾಮ ಬೈಕ್ ಸ್ಕಿಡ್ ಆಗಿ ಚಿಮ್ಮಿದ್ದ ಯುವಕರಿಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆನ್ನಲಾಗಿದೆ. ಇಂದು ಐದರ ಸುಮಾರಿಗೆ ಘಟನೆ ಬೆಳಕಿಗೆ ಬಂದಿದ್ದು ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

By suddi9

Leave a Reply

Your email address will not be published. Required fields are marked *