ಸುದ್ದಿ9 ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಕರ್ನಾಟಕ ಸರಕಾರದ ಅರಣ್ಯ ಸಚಿವ ರಮಾನಾಥ ರೈ ಅವರು ದೇವಳಕ್ಕೆ ಭೇಟಿನೀಡಿ ಪ್ರಸಾದ ಸ್ವೀಕರಿಸಿದರು.


ಅವರೊಂದಿಗೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅಬ್ಬಾಸ್ ಆಲಿ, ಗುತ್ತಿಗೆದಾರರಾದ ಸುಂದರ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಪ್ರವಾಸೋಧ್ಯಮ ಇಲಾಖೆಯ ಸಹಯಾಕ ನಿರ್ಧೇಶಕ ಪ್ರಭಾಕರ, ಎ ಇಇ ಉಮೇಶ್ ಭಟ್, ಕರಿಯಂಗಳ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ದೇವಳದ ವತಿಯಿಂದ ಅರ್ಚಕರಾದ ಮಾಧವ ಭಟ್ , ನಾರಾಯಣಭಟ್ , ಪರಮೇಶ್ವರ ಭಟ್ ಅವರಿಗೆ ಪ್ರ ಸಾದ ನೀಡಿದರು . ದೇವಳದ ಆಡಳಿತ ಮೊಕ್ತೇಸರ ಡಾ . ಮಂಜಯ್ಯ ಶೆಟ್ಟಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಇದ್ದರು.


