ಸುದ್ದಿ9 ಮಾ.24 .ಕೇಂದ್ರ ಸಚಿವ ಆಸ್ಕರ್ ಫೆನಾಂಡೀಸ್ ಮಾತನಾಡಿ ಪಕ್ಷದಲ್ಲಿ ಸೋತರು ಗೆದ್ದರು ಕೈ ಬಿಡದ ಜನಾರ್ಧನ ಪೂಜಾರಿಯವರನ್ನು ಗೆಲ್ಲಿಸುವುದು ನಮ್ಮೆಲ್ಲರ ಕರ್ತವ್ಯ.

kangres  samavesa
kangres samavesa

DSC_2800

DSC_2827

DSC_2837

 

ಕಾಂಗ್ರೆಸ್ ಕಷ್ಟದಲ್ಲಿದ್ದಾಗ ಪಕ್ಷದ ದ್ವಜ ಹಿಡಿದು ಕಾಂಗ್ರೆಸ್ಗ ಜೀವ ತುಂಬಿದ ಪೂಜಾರಿಯವರನ್ನು ಅತ್ಯಾದಿಕ ಮತದಿಂದ ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಅವರು ಮಂಗಳೂರು ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಸೋಮವಾರ ಪುರಭವನದಲ್ಲಿ ಉದ್ಗಾಟಿಸಿ ಮಾತನಾಡಿದರು. ಈ ಸಂದರ್ಬದಲ್ಲಿ ಕಾಂಗ್ರೆಸ್ ಅಭ್ಯಥರ್ಿ ಜನಾರ್ದನ ಪೂಜಾರಿ, ಸಚಿವ ರಮಾನಾಥ ರೈ, ಶಾಸಕರಾದ ಜೆ.ಆರ್.ಲೋಬೊ, ಮೊದಿನ್ ಬಾವಾ, ಮೇಯರ್ ಮಹಾಬಲ ಮಾರ್ಲಮತ್ತು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು

By suddi9

Leave a Reply

Your email address will not be published. Required fields are marked *