ಬಂಟ್ವಾಳ: ವಕೀಲರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಸಭಾಂಗಣದಲ್ಲಿ ಅಧ್ಯಕ್ಷ ಚಂದ್ರಶೇಖರ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಚಂದ್ರಶೇಖರ ರಾವ್ ವಾರ್ಷಿಕ ವರದಿ ವಾಚಿಸಿದರು.

ಖಜಾಂಚಿ ಮೋಹನ್ ಪ್ರಭು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷ ರಿಚಾರ್ಡ್ ಡಿಕೋಸ್ತ ಸ್ವಾಗತಿಸಿದರು.
SUDDI9 MEDIA NETWORK
ಬಂಟ್ವಾಳ: ವಕೀಲರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಸಭಾಂಗಣದಲ್ಲಿ ಅಧ್ಯಕ್ಷ ಚಂದ್ರಶೇಖರ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಚಂದ್ರಶೇಖರ ರಾವ್ ವಾರ್ಷಿಕ ವರದಿ ವಾಚಿಸಿದರು.

ಖಜಾಂಚಿ ಮೋಹನ್ ಪ್ರಭು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷ ರಿಚಾರ್ಡ್ ಡಿಕೋಸ್ತ ಸ್ವಾಗತಿಸಿದರು.