ಧರ್ಮಸ್ಥಳ: ಖ್ಯಾತ ಚಲನಚಿತ್ರ ನಟ ಅರ್ಜುನ್ ಸರ್ಜಾ ಸಕುಟುಂಬಿಕರಾಗಿ ಬುಧವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದು, ಪೂಜ್ಯ ಶ್ರೀ ಹೆಗ್ಗಡೆಯವರು ಭೇಟಿಯಾಗಿ ಆಶೀರ್ವಾದ ಪಡೆದರು ಪೂಜ್ಯ ಹೆಗ್ಗಡೆಯವರು ಇವರನ್ನು ಸನ್ಮಾನಿಸಿದರು.

SUDDI9 MEDIA NETWORK
ಧರ್ಮಸ್ಥಳ: ಖ್ಯಾತ ಚಲನಚಿತ್ರ ನಟ ಅರ್ಜುನ್ ಸರ್ಜಾ ಸಕುಟುಂಬಿಕರಾಗಿ ಬುಧವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದು, ಪೂಜ್ಯ ಶ್ರೀ ಹೆಗ್ಗಡೆಯವರು ಭೇಟಿಯಾಗಿ ಆಶೀರ್ವಾದ ಪಡೆದರು ಪೂಜ್ಯ ಹೆಗ್ಗಡೆಯವರು ಇವರನ್ನು ಸನ್ಮಾನಿಸಿದರು.
