ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಗೋಳಿದಡಿ ಎಂಬಲ್ಲಿ ಶನಿವಾರ ರಾತ್ರಿ ನಡೆದ ವಾರ್ಷಿಕ ನೇಮೋತ್ಸವ ಕಾರ್ಯಕ್ರಮದಲ್ಲಿ ಜುಮಾದಿ ದೈವದ ದರ್ಶನ ಸೇವೆ ನಡೆಯಿತು. ಪೂಂಜ ಕ್ಷೇತ್ರದ ಅನಂತಾಚಾರ್ಯ, ಸಮಿತಿ ಸಂಚಾಲಕ ಸದಾನಂದ ಶೆಟ್ಟಿ ದರ್ಬೆ ಮತ್ತಿತರರು ಇದ್ದರು.

SUDDI9 MEDIA NETWORK
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಗೋಳಿದಡಿ ಎಂಬಲ್ಲಿ ಶನಿವಾರ ರಾತ್ರಿ ನಡೆದ ವಾರ್ಷಿಕ ನೇಮೋತ್ಸವ ಕಾರ್ಯಕ್ರಮದಲ್ಲಿ ಜುಮಾದಿ ದೈವದ ದರ್ಶನ ಸೇವೆ ನಡೆಯಿತು. ಪೂಂಜ ಕ್ಷೇತ್ರದ ಅನಂತಾಚಾರ್ಯ, ಸಮಿತಿ ಸಂಚಾಲಕ ಸದಾನಂದ ಶೆಟ್ಟಿ ದರ್ಬೆ ಮತ್ತಿತರರು ಇದ್ದರು.
