ಬಂಟ್ವಾಳ ತಾಲ್ಲೂಕಿನ ಸರಪಾಡಿ ಯುವಕ ಮಂಡಲ ವತಿಯಿಂದ ಪ್ರಕಟಗೊಂಡ ಇಲ್ಲಿನ ಶರಭೇಶ್ವರ ದೇವಸ್ಥಾನ ಕ್ಯಾಲೆಂಡರನ್ನು ಕ್ಷೇತ್ರದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಭಾನುವಾರ ಬಿಡುಗಡೆಗೊಳಿಸಿದರು.
ಮೊಕ್ತೇಸರ ಕೊರಗಪ್ಪ ಗೌಡ, ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಕಿಣ್ ಸರಪಾಡಿ ಮತ್ತಿತರರು ಇದ್ದರು.
SUDDI9 MEDIA NETWORK
ಬಂಟ್ವಾಳ ತಾಲ್ಲೂಕಿನ ಸರಪಾಡಿ ಯುವಕ ಮಂಡಲ ವತಿಯಿಂದ ಪ್ರಕಟಗೊಂಡ ಇಲ್ಲಿನ ಶರಭೇಶ್ವರ ದೇವಸ್ಥಾನ ಕ್ಯಾಲೆಂಡರನ್ನು ಕ್ಷೇತ್ರದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಭಾನುವಾರ ಬಿಡುಗಡೆಗೊಳಿಸಿದರು.
ಮೊಕ್ತೇಸರ ಕೊರಗಪ್ಪ ಗೌಡ, ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಕಿಣ್ ಸರಪಾಡಿ ಮತ್ತಿತರರು ಇದ್ದರು.