ಕಿನ್ನಿಗೋಳಿ : ಎಸ್.ಎಸ್.ಎಫ್. ಕಿನ್ನಿಗೋಳಿ ಶಾಖಾ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ಕಿನ್ನಿಗೋಳಿ ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ವಿತರಿಸಲಾಯಿತು. ಎಸ್.ಎಸ್.ಎಫ್. ಕಿನ್ನಿಗೋಳಿ ಶಾಖಾ ಅಧ್ಯಕ್ಷ ಸಿದ್ಧಿಕ್ ಪುನರೂರು, ಗುತ್ತಕಾಡು ಜುಮ್ಮಾ ಮಸೀದಿಯ ಖತೀಬರಾದ ಪಿ.ಜೆ ಅಹ್ಮದ್ ಮದನಿ, ಅಶ್ರಫ್ ಮುಸ್ಲಿಯಾರ್ ಮತ್ತಿತರರು ಉಪಸ್ಥಿತರಿದ್ದರು.

