ಕೈಕಂಬ:ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ ಕೈಕಂಬ ಇದರ ವತಿಯಿಂದ ಶ್ರೀ ವಿಶ್ವಕರ್ಮ ಮಹಾಪೂಜೆಯು ಪುರೋಹಿತ್ ಕೆ. ಧನಂಜಯ ಆಚಾರ್ಯ ಇವರ ನೇತೃತ್ವದಲ್ಲಿ ಸೆ.16 ಶುಕ್ರವಾರ ಕೈಕಂಬ ಕಿನ್ನಿಕಂಬಳ ಶ್ರೀ ರಾಧಾಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು.

suk_9248

suk_9232
suk_9253

ಸಂಜೆ ಸಾಂಸ್ಕ್ರತಿಕ ಕಾರ್ಯಕ್ರಮ ಹಾಗೂ ಶ್ರೀಧರ ಆಚಾರ್ಯ ಇವರ ಅಭಿನಯದಲ್ಲಿ ಕಥೆ ರಿತೇಶ್ ಕಾಜಿಲ, ಎಂ.ಜಿ. ಪೂಜಾರಿ ಇವರ ನಿರ್ದೇಶನದಲ್ಲಿ ತುಳು ಹಾಸ್ಯ ಸಾಮಾಜಿಕ ನಾಟಕ “ನಮ ನಮನೆನಾ” ನಡೆಯಿತು.

By suddi9

Leave a Reply

Your email address will not be published. Required fields are marked *