ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಬಳಿ ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಮಹಾಸ್ವಾಮಿ ಅವರಿಂದ ಇದೇ 8ರಂದು ಲೋಕಾರ್ಪಣೆಗೊಳ್ಳಲಿರುವ ‘ವಸುಧಾರಾ’ ಸ್ವದೇಶಿ ಗೋವುಗಳ ಗೋಶಾಲೆ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದೆ.
SUDDI9 MEDIA NETWORK
ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಬಳಿ ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಮಹಾಸ್ವಾಮಿ ಅವರಿಂದ ಇದೇ 8ರಂದು ಲೋಕಾರ್ಪಣೆಗೊಳ್ಳಲಿರುವ ‘ವಸುಧಾರಾ’ ಸ್ವದೇಶಿ ಗೋವುಗಳ ಗೋಶಾಲೆ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದೆ.