ಸುದ್ದಿ9 ಕೈಕಂಬ :ಮಂಗಳೂರು ಉತ್ತರ ಯುವಮೊರ್ಚಾದ ಬಿಜೆಪಿ ಉಪಾಧ್ಯಕ್ಷರಾಗಿ ಅರ್ಕುಳ ಅಡ್ಯಾರ್ ಗ್ರಾಮಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ತುಪ್ಪೆಕಲ್ ಆಯ್ಕೆಯಾಗಿದ್ದಾರೆ.
ಜು.12ರಂದು ಶನಿವಾರ ಕಾವೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ 2012-17 ನೇ ಶಾಲಿಗೆ ಆಯ್ಕೆ ಪ್ರಕಟಿಸಲಾಯಿತು. ಸಭೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಧ್ಯಕ್ಷ ರಮೇಶ್ ಎಸ್, ರಾಜ್ಯದ ಉಪಾಧ್ಯಕ್ಷ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟ , ಮಂಗಳೂರು ಉತ್ತರ ಕ್ಷೇತ್ರದ ಯುವಮೊರ್ಚಾ ಅಧ್ಯಕ್ಷ ವರುಣ್ ಚೌಟ , ಮಂಗಳೂರು ಯುವಮೊರ್ಚಾ ಪ್ರಧಾನ ಕಾರ್ಯಧರ್ಶಿ ಕಿಶೋರ್ ಬಾಬು ಜಿಲ್ಲಾ ಕಾರ್ಯಧರ್ಶಿ ವಸಂತ , ಪ್ರತ್ವಿರಾಜ್ ಇತರ ಪಧಾಧಿಕಾರಿಗಳು ಉಪಸ್ಥಿತರಿದ್ದರು.

