ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ 17ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಸ್ವಿಎಸ್ ಪದವಿ ಕಾಲೇಜಿನ ವಿದ್ಯಾರ್ಥಿ ನವನೀತ್ ಶೆಟ್ಟಿ ಅವರು ಸ್ಥಳದಲ್ಲೇ ಸಾಹಿತಿಗಳ ಚಿತ್ರ ರಚಿಸಿ ಗಮನ ಸೆಳೆದರು. 
SUDDI9 MEDIA NETWORK
ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ 17ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಸ್ವಿಎಸ್ ಪದವಿ ಕಾಲೇಜಿನ ವಿದ್ಯಾರ್ಥಿ ನವನೀತ್ ಶೆಟ್ಟಿ ಅವರು ಸ್ಥಳದಲ್ಲೇ ಸಾಹಿತಿಗಳ ಚಿತ್ರ ರಚಿಸಿ ಗಮನ ಸೆಳೆದರು. 