ಮೂಡುಬಿದಿರೆ: ಬೇಲಾಡಿಕಾರ್ ಕುಟುಂಬದ ಗಣೇಶ ಬೇಕರಿ ಖ್ಯಾತಿಯ ದಿ. ಬಿ.ಪಾಂಡುರಂಗ ಕಾಮತ್ ಅವರ ಪುತ್ರ ಮೂಡುಬಿದಿರೆ ಸ್ವರಾಜ್ಯ ಮೈದಾನ ಬಳಿ ರತ್ನಾಕರವರ್ಣಿ ನಗರದ ನಿವಾಸಿ ಬಿ.ಗಿರಿಧರ ಕಾಮತ್(58) ಶನಿವಾರ ರಾತ್ರಿ ನಿಧನ ಹೊಂದಿದರು. ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. mbd_april24_2

By suddi9

Leave a Reply

Your email address will not be published. Required fields are marked *